ಅರ್ಜುನ್ ಜನ್ಯ ಅವರು ಆ್ಯಕ್ಷನ್-ಕಟ್ ಹೇಳಿರುವ ‘45’ ಸಿನಿಮಾದ ಪ್ರೀಮಿಯರ್ ಶೋ ಯಶಸ್ವಿ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರ ಅಭಿನಯ ನೋಡಿ ಅವರ ಅಭಿಮಾನಿಗಳಿಗೆ ಬಹಳ ಖುಷಿಯಾಗಿದೆ. ಸಿನಿಮಾ ನೋಡಲು ಬಂದ ಕೆ.ಪಿ. ಶ್ರೀಕಾಂ
Indian astronaut Shubhanshu Shukla reveals surprising fact: ಹಿಂದೆಲ್ಲಾ ಮಕ್ಕಳು ಪೈಲಟ್ ಆಗಲು ಬಯಸುತ್ತಿದ್ದರು. ಈಗ ಬಹಳಷ್ಟು ಮಕ್ಕಳಿಗೆ ತಾವು ಗಗನಯಾತ್ರಿಗಳಾಗಬೇಕು ಎನ್ನುವ ಅಭಿಲಾಷೆ ಹುಟ್ಟಿಕೊಂಡಿದೆ. ಆದರೆ, ಗಗನಯಾತ್ರಿಯಾಗುವುದು ಅಷ್ಟು ಸುಲಭವಲ್ಲ. ಬಾಹ್
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇದರಲ್ಲಿ ಸ್ಥಿರಾಸ್ತಿ, ಚರಾಸ್ತಿ, ನಾಲ್ಕು ಮನೆಗಳು, ಕೃಷಿ ಜಮೀನ
Vijay Hazare Trophy 2025-26: ವಿಜಯ್ ಹಜಾರೆ ಟ್ರೋಫಿ 2025-26 ರ ಮೊದಲ ದಿನವೇ ಬ್ಯಾಟ್ಸ್ಮನ್ಗಳು ಅಬ್ಬರಿಸಿದ್ದಾರೆ. ಒಟ್ಟು 22 ಶತಕಗಳು ದಾಖಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ತಂಡಗಳಿಗೆ ಗೆಲುವು ತಂದುಕೊಟ್ಟಿದ್ದಾರೆ. ವೈಭವ್
Crude bomb attack in Dhaka, Bangladesh: ಬಾಂಗ್ಲಾದೇಶ ರಾಜಧಾನಿ ಢಾಕಾ ನಗರದ ಮೋಘಬಜಾರ್ ಬಳಿ ದುಷ್ಕರ್ಮಿಗಳು ಎಸೆದ ಕಚ್ಛಾ ಬಾಂಬ್ ದಾಳಿಯಲ್ಲಿ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಫ್ಲೈ ಓವರ್ ಮೇಲಿಂದ ಎಸೆಯಲಾದ ಬಾಂಬು, ಕೆಳಗಿದ್ದ ವ್ಯಕ್ತಿಯ ತಲೆಗೆ ಬಡಿ
Rohit Sharma Century: 7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಗೆ ಮರಳಿದ ರೋಹಿತ್ ಶರ್ಮಾ, ಮುಂಬೈ ಪರ ಸಿಕ್ಕಿಂ ವಿರುದ್ಧ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿ, ಒಟ್ಟು 155 ರನ್ ಬಾರಿಸಿದರು. 9 ಸಿಕ್ಸರ್, 18 ಬೌಂಡರಿಗಳಿದ್ದ ಈ ಹೊಡಿಬಡಿ ಇನ್ನಿಂಗ್ಸ್ನ ವ
ಬೆಂಗಳೂರಿನಲ್ಲಿ ದೇಶದ ಮೊದಲ ಚೀನಾ ಮಾದರಿ ಮಲ್ಟಿ ಲೆವೆಲ್ ರೈಲ್ವೆ ಟರ್ಮಿನಲ್ ನಿರ್ಮಾಣವಾಗಲಿದೆ. 20 ಎಕರೆ ಜಾಗದಲ್ಲಿ 6,000 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯ ಈ ಯೋಜನೆ 5 ಅಂತಸ್ತುಗಳಲ್ಲಿ 16 ಪ್ಲಾಟ್
Virat Kohli Century: ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನ ವಿರಾಟ್ ಕೊಹ್ಲಿ ಆಂಧ್ರಪ್ರದೇಶ ವಿರುದ್ಧ 131 ರನ್ ಗಳಿಸಿ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಅವರು ಲಿಸ್ಟ್ ಎ ಕ್ರಿಕೆಟ್ನಲ್ಲಿ 16,000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎನಿಸಿದರು. ನೇರ
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭ
RCB's Yash Dayal in Trouble: ಭಾರತದ ಉದಯೋನ್ಮುಖ ವೇಗಿ ಮತ್ತು ಆರ್ಸಿಬಿ ಆಟಗಾರ ಯಶ್ ದಯಾಳ್ಗೆ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ. ಜೈಪುರ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿ
Aravali range updates: ದೆಹಲಿಯಿಂದ ಗುಜರಾತ್ವರೆಗೆ ಇರುವ ನೂರಾರು ಕಿಮೀ ವ್ಯಾಪ್ತಿ ಇರುವ ಅರಾವಳಿ ಪರ್ವತ ಶ್ರೇಣಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇಲ್ಲಿ ಯಾವುದೇ ಹೊಸ ಮೈನಿಂಗ್ಗೆ ಅವಕಾಶ ಕೊಡಬೇಡಿ ಎಂದು ದೆಹಲಿ, ಹರ್ಯಾಣ, ರಾಜಸ್
ಕ್ರಿಸ್ಮಸ್, ಹೊಸವರ್ಷದ ಸಂಭ್ರಮಾಚರಣೆ ಸೇರಿ ಪಾರ್ಟಿಗಳಲ್ಲಿ ನಾವು ಸೇವಿಸುವ ಕೇಕ್ ಜೀವಕ್ಕೇ ಕುತ್ತು ತರಬಹುದು ಎಂಬ ಆಘಾತಕಾರಿ ಮಾಹಿತಿಯನ್ನು ವೈದ್ಯರು ನೀಡಿದ್ದಾರೆ. ಕೇಕ್ಗಳ ತಯಾರಿ ವೇಳೆ ಕೃತಕ ಬಣ್ಣಗಳ ಬಳಕೆ ಗಂಭೀರ
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶತಕ ಬಾರಿಸಿ ಮಿಂಚಿದರೂ, ಬಿಸಿಸಿಐ ಅವರ ಪಂದ್ಯಗಳಿಗೆ ನೇರ ಪ್ರಸಾರ ವ್ಯವಸ್ಥೆ ಮಾಡಿರಲಿಲ್ಲ. ಅಭಿಮಾನಿಗಳಿಗೆ ಕ್ರೀಡಾಂಗಣ ಪ್ರವೇಶವೂ ಇರಲಿಲ್ಲ. ವಿ
Unnao rape survivor meets Rahul Gandhi: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ತಾಯಿ ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅತ್ಯಾಚಾರ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಜೈಲಿನಿಂದ ಬಿಡುಗಡೆ ಮ
ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಮತ್ತೊಂದು ಲ್ಯಾಬ್ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿರುವ ಹಾಲಿ ಲ್ಯಾಬ್ ಜೊತೆಗೆ ಮತ್ತೊಂದು ಪರೀಕ್ಷಾ ಕೇಂದ್ರ ಆರಂಭವಾದಲ್ಲಿ ಮಂಗನ ಕಾಯಿಲೆ ಗುರುತಿಸುವಿಕ
ಅಧಿಕ ರಕ್ತದೊತ್ತಡವು ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಈ ರೀತಿಯ ಪರಿಸ್ಥಿತಿಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಅನೇಕರು ನಿಂಬೆ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನಿಂಬೆಹಣ್ಣುಗಳು ವಿ
Vinod Raj on fans war: ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸು
Mammootty speech: ನಮ್ಮ ಸ್ಟಾರ್ ಗ್ರೇಟು, ನಿಮ್ಮ ಸ್ಟಾರು ಕಳಪೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಾಡಿ ಎಬ್ಬಿಸಿದ್ದಾರೆ. ಸ್ಟಾರ್ ನಟರು ಸಹ ತಮ್ಮ ಇಮೇಜು ಎಲ್ಲಿ ಮಂಕಾಗುತ್ತದೆಯೋ, ಜನ ಎಲ್ಲಿ ನಮ್ಮನ್ನು ಕಡೆಗಣಿಸಿಬಿಡುತ್ತಾರೆ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಕೋಕಾ ಕಾಯ್ದೆಯನ್ನು ತಿರಸ್ಕರಿಸಿದರೂ ಗೃಹ ಇಲಾಖೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಸುಪ್ರೀಂ ಕೋರ್ಟ್ ಕೋಕಾ
Sorbh Gupta's Article on how consumer habits influences market moves: ಭಾರತದ ಅನುಭೋಗ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಹೂಡಿಕೆದಾರರು ಗ್ರಾಹಕರಾಗಿಯೂ ಕಾರ್ಯನಿರ್ವಹಿಸುವುದರಿಂದ, ವೈಯಕ್ತಿಕ ಅನುಭವಗಳು ಹೂಡಿಕೆ ನಿರ್ಧಾರಗಳ ಮೇಲೆ ಪ್ರಭಾವ ಬೀರಬಹುದು. ಪರಿಚಯ
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಮಂಕಿ, ಬಾಶೆಟ್ಟಿಹಳ್ಳಿ, ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್
Vaibhav Suryavanshi's 190: 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರದ ಉಪನಾಯಕ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧ 84 ಎಸೆತಗಳಲ್ಲಿ 190 ರನ್ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅವರ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಹಾಗೂ ಮೊದ
Dhruva Sarja: ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯ ಹಂತದಲ್ಲಿದೆ ಎನ್ನಲಾಗುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದ
ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು (GAMCB) 8 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, BAMS/ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಡ
HD Deve Gowda blasts congress and state government: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿರುವುದಕ್ಕೆ ದೇವೇಗೌಡ ಬೇಸರಿಸಿದ್ದಾರೆ. ಈ ಇಳಿವಯಸ್ಸಿನ
Dhurandhar 2 movie: ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್ನ
ಗದಗ ನಗರದ ಪುಟ್ಟರಾಜ್ ಸರ್ಕಲ್ನಲ್ಲಿ ರಾಯಚೂರು ವಿಭಾಗದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತಿತ್ತು. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಬಸ್ ಅನ್ನು ಕಂಡಕ್ಟರ್
ಕ್ರಿಸ್ಮಸ್ ಹಬ್ಬವು ಕ್ರೈಸ್ತ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ರಿಸ್ಮಸ್ ಕೇವಲ ಧಾರ್ಮಿಕ ಆಚರಣೆಯಲ್ಲ, ಪ್ರೀತಿ, ಕರುಣೆ, ಶಾಂತ
Vijay Hazare Trophy: ಅಹಮದಾಬಾದ್ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಜಾರ್ಖಂಡ್ ವಿರುದ್ಧ 5 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಜಾರ್ಖಂಡ್ 412 ರನ್ ಗಳಿಸಿದರೆ, ಇಶಾನ್ ಕಿಶನ್ ಸ್ಫೋಟಕ 125 ರನ್ ಸಿಡಿಸಿದರು. ಪ್ರತಿಯಾಗ
ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಫಿಟ್ನೆಸ್ ತರಬೇತುದಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾ
Devdutt Padikkal century: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮತ್ತು ಜಾರ್ಖಂಡ್ ನಡುವಿನ ರೋಚಕ ಪಂದ್ಯದಲ್ಲಿ ಇಶಾನ್ ಕಿಶನ್ (125) ಭರ್ಜರಿ ಶತಕದ ನೆರವಿನಿಂದ ಜಾರ್ಖಂಡ್ 412 ರನ್ ಗಳಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಕರ್ನಾಟಕದ ದೇವದತ್ ಪಡಿಕ
ದೇಗುಲದ ಎದುರೇ ನೆತ್ತರು ಹರಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೋರ್ವನನ್ನು ಆತನ ಸಹೋದರ ಮತ್ತು ಭಾವ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇ
ಅಶ್ವಿನಿ ಗೌಡ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿ
Indian Dominance in ICC Rankings: ಐಸಿಸಿ ಇತ್ತೀಚಿನ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಐವರು ಭಾರತೀಯ ಆಟಗಾರರು ನಂ.1 ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ, ಜಡೇಜಾ, ಬುಮ್ರಾ, ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಆದರ
ಬೆಂಗಳೂರಿನಲ್ಲಿ ಡಿ.24-25 ರಂದು ಕ್ರಿಸ್ಮಸ್ ಆಚರಣೆಯಿಂದ ಭಾರಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಹೋಲಿ ಗೋಸ್ಟ್ ಚರ್ಚ್, ಫೀನಿಕ್ಸ್ ಮಾಲ್ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಗಳು ಇರುತ್ತವೆ. ಸಂಚಾರಿ ಪೊಲೀಸರು ರಸ್ತೆ ಮುಚ್ಚು
Delhi Metro network to be expanded beyond 400km: ಡೆಲ್ಲಿ ಮೆಟ್ರೋ ಐದನೇ ಹಂತದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. 12,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗಲಿದೆ. ಮೂರು ಕಾರಿಡಾರ್ಗಳಲ್ಲಿ ಒಟ್ಟು 16 ಕಿಮೀಯಷ್ಟು ಜಾಲ ವಿಸ್ತರಣೆ ಆ
ಗಡಿ ಭದ್ರತಾ ಪಡೆ (BSF) 2025ರ ಕ್ರೀಡಾ ಕೋಟಾದಡಿ 549 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿ, ರಾಷ್ಟ್ರೀಯ/ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ ಮಾಡಿದ 18-23 ವರ್ಷದವರು ಡಿಸೆಂ
ಈಗ ಚಳಿಗಾಲವಾದ್ದರಿಂದ, ಈ ಸಮಯದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಅದರಲ್ಲಿಯೂ ಹೃದಯಾಘಾತ ಮತ್ತು ಹೃದಯ ವೈಫಲ್ಯದ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿಯ ಸಮಸ್ಯೆಯನ್ನು ತಡೆಯಲು ಮತ್ತು ಹೃದಯ ಸಂಬಂಧಿ
ಒಂದು ಸಿನಿಮಾ ಹಿಟ್ ಆದ ಬಳಿಕ ಸಿಕ್ಕ ಸಿಕ್ಕ ಅವಕಾಶಗಳನ್ನೆಲ್ಲ ಬಾಚಿಕೊಳ್ಳುತ್ತಾರೆ ಕೆಲವು ಕಲಾವಿದರು. ಆದರೆ ರಣವೀರ್ ಸಿಂಗ್ ಮತ್ತು ಅಕ್ಷಯ್ ಖನ್ನಾ ಅವರು ಇರುವ ಅವಕಾಶಗಳನ್ನು ಕೈ ಚೆಲ್ಲುತ್ತಿದ್ದಾರೆ. ‘ಧುರಂಧರ್’ ಸಿನಿಮಾ ಬ್
ಮುಸ್ಲಿಮರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತದೆ ಎಂದು ಮಹೇಶ್ವರಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ. ಇತರ ಸಮುದಾಯಗಳ ಪ್ರ
Virat Kohli's Vijay Hazare Century: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ವಿಜಯ್ ಹಜಾರೆ ಟ್ರೋಫಿಯಲ್ಲೂ ಶತಕ ಸಿಡಿಸಿದ್ದಾರೆ. ಡೆಲ್ಲಿ ಪರ ಆಂಧ್ರಪ್ರದೇಶ ವಿರುದ್ಧ ಕೇವಲ 83 ಎಸೆತಗಳಲ್ಲಿ 100 ರನ್ ಪೂರೈಸಿದ ಕೊಹ್ಲಿ, 16 ವರ್ಷಗಳ
Year in search 2025: 2025 ಚಿತ್ರರಂಗದ ಪಾಲಿಗೆ ಉತ್ತಮ ವರ್ಷವೇ ಆಗಿದೆ. ಹಲವು ಒಳ್ಳೆಯ, ಬ್ಲಾಕ್ ಬಸ್ಟರ್ ಸಿನಿಮಾಗಳು ಈ ವರ್ಷ ಬಿಡುಗಡೆ ಆಗಿವೆ. ಇನ್ನೇನು 2025 ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ 2026ರ ಆಗಮನ ಆಗುತ್ತದೆ. ಈ ವರ್ಷ ಸಿನಿಮಾ ಪ
Virat Kohli's 16,000 List A Runs: ವಿಜಯ್ ಹಜಾರೆ ಟ್ರೋಫಿ ಆರಂಭಗೊಂಡಿದ್ದು, ವಿರಾಟ್ ಕೊಹ್ಲಿ 15 ವರ್ಷಗಳ ನಂತರ ಆಡುತ್ತಿದ್ದಾರೆ. ಒಂದು ರನ್ ಗಳಿಸುವ ಮೂಲಕ ಕೊಹ್ಲಿ ಲಿಸ್ಟ್ ಎ ಕ್ರಿಕೆಟ್ನಲ್ಲಿ 16,000 ರನ್ ಪೂರೈಸಿದ್ದಾರೆ. ಈ ಮೂಲಕ ಅವರು ಸಚಿನ್ ತೆಂಡೂಲ
ಶಬರಿಮಲೆ ಅಯ್ಯಪ್ಪ ದೇಗುಲದ 4.5 ಕೆಜಿ ಚಿನ್ನ ಕಳವು ಪ್ರಕರಣದಲ್ಲಿ, ಕೇರಳ ಎಸ್ಐಟಿ ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ತೀವ್ರ ಶೋಧ ನಡೆಸಿದೆ. ಶಾಪ್ ಮಾಲೀಕ ಗೋವರ್ಧನ್ ಬಂಧಿತರಾಗಿದ್ದು, 475 ಗ್ರಾಂ ಚಿನ್ನ ಖರೀದಿಸಿದ ಆರೋಪ ಎದುರಿಸು
Shankh Air, Al Hind, FlyExpress get NOC for airline operations: ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್ಪ್ರೆಸ್ಗೆ ವಿಮಾನ ಹಾರಾಟ ಸೇವೆ ಮಾಡಲು ಕೇಂದ್ರದಿಂದ ಎನ್ಒಸಿ ಸಿಕ್ಕಿದೆ. ಇತ್ತೀಚೆಗಷ್ಟೇ ಶಂಖ್ ಏರ್ಗೂ ಅನುಮತಿ ಕೊಡಲಾಗಿತ್ತು. ಸದ್ಯದಲ್ಲೇ ಮೂರು ಹೊಸ ಏರ್
ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ನಿರಂತರವಾಗಿ ಹದಗೆಡುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈಗ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಹೆಚ್ಚಿನ ಮಾಲಿನ್ಯ ಮಟ್ಟಕ್ಕೆ ಪಳೆಯುಳಿಕೆ ಇಂಧನಗಳೇ ಕ
ಪುಟಾಣಿಗಳು ದೇವರ ಮೇಲೆ ಅಪಾರ ಭಕ್ತಿಯನ್ನು ಹೊಂದಿರುತ್ತಾರೆ. ದೇವರ ಮೇಲಿನ ಭಕ್ತಿ ವಯಸ್ಸಿಗೆ ಮೀರಿದ್ದು ಎನ್ನುವ ಮಾತಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ವಿಡಿಯೋ. ಪುಟಾಣಿಯೊಂದು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಶ್ರೀ
Vijay Hazare Trophy 2025: ರೋಹಿತ್ ಶರ್ಮಾ ವಿಜಯ ಹಝಾರೆ ಟೂರ್ನಿಯಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದು 2019 ರಲ್ಲಿ. ಮುಂಬೈ ಪರ ಎರಡು ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದ ಹಿಟ್ಮ್ಯಾನ್ ಒಟ್ಟು 50 ರನ್ ಕಲೆಹಾಕಿದ್ದರು. ಇದೀಗ 6 ವರ್ಷಗಳ ಬಳಿಕ ದೇಶೀ
ಅಡುಗೆಗೆ ಉಪ್ಪು ತುಂಬಾನೇ ಮುಖ್ಯ. ಹೌದು ಉಪ್ಪು ಕಡಿಮೆಯಾದರೂ ಅಥವಾ ಉಪ್ಪು ಹೆಚ್ಚಾದರೂ ಅಡುಗೆಯ ರುಚಿ ಕೆಟ್ಟು ಹೋಗುತ್ತದೆ. ಹಾಗಾಗಿ ಸರಿಯಾದ ಪ್ರಮಾಣದಲ್ಲಿ ಉಪ್ಪನ್ನು ಹಾಕುಬೇಕು. ಆದ್ರೆ ಕೆಲವೊಂದು ಬಾರಿ ಅಡುಗೆಗೆ ಉಪ್ಪು ಹೆಚ
ನಟಿ ವಿಜಯಲಕ್ಷ್ಮೀ ಸೈಬರ್ ಕಿರುಕುಳಕ್ಕೆ ಒಳಗಾಗಿದ್ದು, ಆನ್ಲೈನ್ನಲ್ಲಿ ಬಂದ ದ್ವೇಷದ ಕಾಮೆಂಟ್ಗಳ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಸುದೀಪ್-ದರ್ಶನ್ ಅಭಿಮಾನಿಗಳ ಸಂಘರ್ಷದ ಬಳಿಕ ಈ ಕಾಮೆಂಟ್ಗಳು ಹ
‘ಮೈಸಾ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದ್ದು, ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಹೆಚ್ಚುವಂತಾಗಿದೆ. ಪ್ರಸ್ತುತ ತೆ
ಹುಬ್ಬಳ್ಳಿಯ ಕುಂದಗೋಳ ಕ್ರಾಸ್ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿ ಮೊದಲು ಡಾಬಾದಲ್ಲಿ ಕಾಣಿಸಿಕೊಂಡು ಬಳಿಕ ಅಕ್ಕಪಕ್ಕದ ಅಂಗಡಿಗಳ
ದಾವಣಗೆರೆಯ ಖಾಸಗಿ ರೆಸಾರ್ಟ್ನಲ್ಲಿ ನ್ಯೂಜಿಲೆಂಡ್ನ ಯುವಕನ ಜೊತೆ ದಾವಣಗೆರೆ ಹುಡುಗಿಯ ವಿವಾಹ ನೆರವೇರಿದ್ದು, ಪ್ರೇಮಕ್ಕೆ ದೇಶ-ಭಾಷೆಯೆಂಬ ತಾರತಮ್ಯವಿಲ್ಲವೆಂದು ಮತ್ತೊಮ್ಮೆ ಸಾಭೀತಾಗಿದೆ. ಯುವಕ ವಿದೇಶಿಗನಾದರೂ ಅರಿಶಿಣ
Bullion Market 2025 December 24th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿಕೆ ಆಗಿವೆ. ಬೆಳ್ಳಿ ಬೆಲೆ ಗ್ರಾಮ್ಗೆ ಬರೋಬ್ಬರಿ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 12,700 ರೂನಿಂದ 12,735 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,893 ರೂಗೆ ಏರಿದೆ. ಬೆಳ್ಳಿ ಬೆ
Jharkhand vs Karnataka: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 125 ರನ್
ದೆಹಲಿ ಭೇಟಿಯಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಚಿವ ಕೆಎನ್ ರಾಜಣ್ಣಗೆ ತಿರುಗೇಟು ನೀಡಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ವಿಚಾರವಾಗಿ ರಾಜಣ್ಣ ನೀಡಿರುವ ಹೇಳಿಕೆ ಮತ್ತು ಹೈಕಮಾಂಡ್ ನಾಯಕರಿಗೆ ಬರೆದ
ಬಿಗ್ ಬಾಸ್ ಕನ್ನಡ ಸೀಸನ್ 12ರ ಮೂಲಕ ಧನುಷ್ ಅವರು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಬಾಲ್ಯದಲ್ಲೇ ಎಂಗೇಜ್ಮೆಂಟ್ ಆಗಿತ್ತು ಎಂಬ ವಿಷಯ ರಿವೀಲ್ ಆಗಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಈ ಬಗ್ಗೆ ಧನುಷ್ ತಾಯಿ ಅವರು ಮಾ
ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ತುಲಾ ರಾಶಿಯವರಿಗೆ ಆರ್ಥಿಕವಾಗಿ ಸಬಲತೆ ಇರಲಿದ್ದು, ಮನೆ ಕಟ್ಟುವ ಯೋಗವಿದೆ. ಆದರೆ ಹೂಡಿಕೆಗಳಲ್ಲಿ ಜಾಗ್ರತೆ ಅಗತ್ಯ. ಗುರು, ಶನಿ ಗ್ರಹಗಳ ಸಂಚಾರದಿಂದ ಕೆಲ ಸವಾಲುಗಳ ಜೊತೆಗೆ ಉದ್ಯೋಗ, ವಿದೇಶ
Vijay Hazare Trophy; ಏಕದಿನ ಕ್ರಿಕೆಟ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಬಿಹಾರ ತಂಡದ ಪಾಲಾಗಿದೆ. ಅದು ಕೂಡ ನಾಯಕ ಸಕಿಬುಲ್ ಗನಿ ಅವರ ಸಿಡಿಲಬ್ಬರದ ಶತಕದೊಂದಿಗೆ. ಈ ಸೆಂಚುರಿಯೊಂದಿಗೆ ಲಿಸ್ಟ್ ಎ ಪಂದ್ಯದಲ್ಲಿ ಅತೀ ವೇಗದ ಶತಕ ಬ
ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ
Trivikram Srinivas movies: ಸೂಪರ್ ಹಿಟ್ ಆಕ್ಟರ್-ಡೈರೆಕ್ಟರ್ ಜೋಡಿಗಳಲ್ಲಿ ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಮ್ ಅವರದ್ದು ಸಹ ಒಂದು. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲಾ ವೈಕುಂಟಪುರಂಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿ
ಕೇರಳದ ತಿರುವನಂತಪುರಂನಲ್ಲಿ ಕುಡಿದ ಮತ್ತಿನಲ್ಲಿದ್ದ ಆಟೋ ಚಾಲಕನೊಬ್ಬ ರೈಲ್ವೆ ಹಳಿ ಮೇಲೆ ವಾಹನ ನಿಲ್ಲಿಸಿದ್ದ. ಕಾಸರಗೋಡಿನಿಂದ ಬರುತ್ತಿದ್ದ ವಂದೇ ಭಾರತ್ ರೈಲು ಆ ಆಟೋಗೆ ಡಿಕ್ಕಿ ಹೊಡೆದಿದೆ. ರೈಲಿನ ಲೋಕೋ ಪೈಲಟ್ನ ಸಮಯೋಚಿತ
ಚಾಮರಾಜನಗರ ಹುಲಿ ಮೀಸಲು ಅರಣ್ಯಗಳಲ್ಲಿ ಹುಲಿ ಸಂತತಿ ಗಣನೀಯ ಹೆಚ್ಚಳವಾಗರುವುದು ಗಮನಕ್ಕೆ ಬಂದಿದೆ. ಎಲ್ಲೆಂದರಲ್ಲಿ ಹುಲಿಗಳು ಕಾಣಿಸಿಕೊಂಡು, ಕಾಡಂಚಿನ ಗ್ರಾಮಸ್ಥರಲ್ಲಿ ಭಯಹುಟ್ಟಿಸುತ್ತಿವೆ. ಬೃಹತ್ ಗಂಡು ಹುಲಿಯೊಂದು ಬಿಳಿ
ಇತ್ತೀಚಿನ ದಿನಗಳಲ್ಲಿ ಉಚಿತ ಸಿನಿಮಾ ಆ್ಯಪ್ಗಳ ಬಳಕೆ ಅಪಾಯಕಾರಿ. ಪಿಕಾಶೋನಂತಹ ಆ್ಯಪ್ಗಳು ವೈಯಕ್ತಿಕ ಡೇಟಾ ಕಳವು, ಮಾಲ್ವೇರ್ ದಾಳಿ ಮತ್ತು ಕಾನೂನು ತೊಂದರೆಗೆ ಸಿಲುಕಿಸಬಹುದು. ಗೃಹ ಸಚಿವಾಲಯದ ಸೈಬರ್ ದೋಸ್ತ್ I4C ಸಂಸ್ಥೆಯು ಇ
ಬೆಂಗಳೂರಿನ ಜ್ಞಾನಭಾರತಿಯಲ್ಲಿ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನೊಬ್ಬ ತನ್ನ ಪ್ರೇಯಸಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಪ್ರೀತಿ ಹಾಗೂ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾ
ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಇದರ ಬಳಿ ಗರಿಕೆ ಹುಲ್ಲು ಬೆಳೆಯುವುದು ಶುಭ ಶಕುನವೆಂದು ಪರಿಗಣಿಸಲಾಗುತ್ತದೆ. ಗರಿಕೆ ಹುಲ್ಲು ಗಣೇಶನಿಗೆ ಪ್ರಿಯವಾದ್ದರಿಂದ, ಇದು ಮನೆಗೆ ಸಂಪತ್ತು, ಸಮೃದ್ಧಿ, ಸಕ
ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ನಿವಾ
ಮನಿ ಪ್ಲಾಂಟ್ ವಾಸ್ತು ಪ್ರಕಾರ ಶುಭಕರ ಸಸ್ಯ ಎಂದು ಪರಿಗಣಿಸಲಾಗಿದೆ. ಇದರ ಬುಡದಲ್ಲಿ ನಾಣ್ಯ ಇಡುವುದರಿಂದ ಸಂಪತ್ತು ಆಕರ್ಷಣೆ ಹೆಚ್ಚುತ್ತದೆ, ಲಕ್ಷ್ಮಿ ದೇವಿಯ ಕೃಪೆ ದೊರೆಯುತ್ತದೆ. ಇದು ಆರ್ಥಿಕ ಸಮಸ್ಯೆಗಳು, ಸಾಲದ ಹೊರೆ ಕಡಿಮೆ
ಆಂಧ್ರಪ್ರದೇಶದಲ್ಲಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹುಟ್ಟುಹಬ್ಬದ ಆಚರಣೆ ವೇಳೆ ಗರ್ಭಿಣಿ ಮಹಿಳೆಯ ಮೇಲೆ YSRCP ಕಾರ್ಯಕರ್ತ ಅಜಯ್ ದೇವ್ ಹಲ್ಲೆ ನಡೆಸಿದ್ದಾನೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ಆತ ಹೊಟ್ಟೆಗೆ ಒದ್ದಿದ್ದ. ಸಾರ್ವಜನ
ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಗರ್ಭಗುಡಿಯೊಳಗೆ ಅರ್ಚಕ ವಿದ್ಯಾದಾಸ ಬಾಬಾ ಮತ್ತು ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ನಡುವೆ ಜಗಳ ನಡೆದಿದೆ. ಪೂಜಾ ವಿಚಾರದಲ್ಲಿ ಅಡ್ಡಿಪಡಿಸಿದ ಆರೋಪದ ಮೇಲೆ ವಾಗ್ವಾದ ತಾರಕಕ್ಕೇರಿ
ಕೆಲವರು ತಮ್ಮ ವಾಹನಗಳಲ್ಲಿ ತಮಾಷೆಭರಿತ ಸಾಲುಗಳನ್ನು ಬರೆದಿರುತ್ತಾರೆ. ನೀವು ಆಟೋ, ಕಾರು ಅಥವಾ ವಾಹನಗಳ ಹಿಂದೆ ಬರೆದ ಅಂತಹ ಆಕರ್ಷಕ ಸಾಲುಗಳನ್ನು ನೋಡಿರುತ್ತೀರಿ. ಇದೀಗ ಮಾರುತಿ ಆಲ್ಟೋ ಕಾರಿನ ಹಿಂಭಾಗದಲ್ಲಿ ಬರೆದ ಬರಹವೊಂದು
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸೂಪರ್ ಎಂಟರ್ಟೇನರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ವಾರ ಅವರು ಬಿಗ್ ಬಾಸ್ಗೆ ಬಂದು ಧನು ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಗಿಲ್ಲಿಯನ್ನು ಹಾಡಿ ಹೊಗಳಿದ್ದಾರೆ. ಆ ಬ
Sudeep vs Darshan: ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ ಕಾಡಿನ ರಾಜ’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಧನ್ವೀರ್ ಅವರ ಈ ಪೋಸ್ಟ್ ಸುದೀಪ್ ಅವರ ಬಗ್ಗೆಯೇ ಎಂಬುದು ಎಂಥವರ
ಕೊಪ್ಪಳದ ಹಿರೇಅರಳಿಹಳ್ಳಿ ಗ್ರಾಮದ ರೈತರೊಬ್ಬರು ಒಂದು ಕಾಲು ಕಳೆದುಕೊಂಡರೂ ಕೃಷಿಯಲ್ಲಿ ಲಕ್ಷಾಂತರ ರೂ. ಗಳಿಸಿದ್ದಾರೆ. 12 ಎಕರೆಯಲ್ಲಿ ಟೊಮೇಟೊ ಸೇರಿ ತರಕಾರಿ ಹಾಗೂ ಬೀಜೋತ್ಪಾದನೆ ಮಾಡಿ, 9 ಲಕ್ಷ ರೂ. ಆದಾಯ ಗಳಿಸಿದ್ದಾರೆ. ತಮ್ಮ ದ
ಅಮ್ರೋಹಾದಲ್ಲಿ ಫಾಸ್ಟ್ ಫುಡ್ ಅತಿಯಾದ ಸೇವನೆಯಿಂದ 11ನೇ ತರಗತಿಯ ವಿದ್ಯಾರ್ಥಿನಿ ಅಹಾನಾ ಸಾವನ್ನಪ್ಪಿದ್ದಾಳೆ. ಕರುಳು ಹಾನಿಯಾಗಿ, ಜೀರ್ಣಾಂಗ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್
ರಾಜಸ್ಥಾನದ ಜಾಲೋರ್ ಜಿಲ್ಲೆಯ ಪಂಚಾಯತ್ 15 ಗ್ರಾಮಗಳಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಸ್ಮಾರ್ಟ್ಫೋನ್ ಬಳಕೆಯನ್ನು ನಿಷೇಧಿಸಿದೆ. ಜನವರಿ 26 ರಿಂದ ಜಾರಿಗೆ ಬರುವ ಈ ನಿರ್ಧಾರದ ಪ್ರಕಾರ, ಸಂವಹನಕ್ಕಾಗಿ ಕೀಪ್ಯಾಡ್ ಫೋನ್
ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಒಂದು ವಿಶೇಷ, ಅಚ್ಚರಿಯ ತೀರ್ಪು ಹೊರಬಿದ್ದಿದೆ. ಮಹಿಳೆಯೊಬ್ಬರು ಪತಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರೂ, ಆಕೆಯನ್ನು ಅಪರಾಧಮುಕ್ತಗೊಳಿಸಿ ತೀರ್ಪು ನೀಡಲಾಗಿದೆ. ಹಾಗಾದರೆ ಏನಿದು ಪ್ರ
Celebrities War: ಕನ್ನಡ ಚಿತ್ರರಂಗದಲ್ಲಿ ಸದ್ಯ ಎಲ್ಲ ಕಡೆಗಳಲ್ಲಿ ಫ್ಯಾನ್ ವಾರ್ಗಳ ಬಗ್ಗೆ ಚರ್ಚೆಗಳು ನಡೆಯುತ್ತಾ ಇವೆ. ಸೆಲೆಬ್ರಿಟಿಗಳ ಅಭಿಮಾನಿಗಳ ಮಧ್ಯೆ ಕಿತ್ತಾಟ ಜೋರಾಗಿದೆ ಎಂದರೂ ತಪ್ಪಾಗಲಾರದು. ಹೀಗಿರುವಾಗಲೇ ಸಾಧು ಕೋಕಿಲ ಅವರ
ತಿರುಮಲದಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿಯ ದರ್ಶನ ಕಡ್ಡಾಯ. ವೆಂಕಟಾಚಲ ಮಹಾತ್ಮೆಯಲ್ಲಿ ಉಲ್ಲೇಖಿಸಲಾದ ದೈವಿಕ ಒಪ್ಪಂದದ ಪ್ರಕಾರ, ಭೂಮಿಯ ಮಾಲೀಕನಾದ ಭೂವರಾಹ ಸ್ವಾಮಿಯು ವೆಂಕಟೇಶ್ವರ ಸ್ವಾಮಿಗೆ
ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರ ಹೇಗಿದೆ ಎಂಬುದರ ವಿಮರ್ಶೆ ಹೊರ ಬಿದ್ದಿದೆ. ಈ ವಿಮರ್ಶೆ ನೋಡಿ ಸಿನಿಮಾ ಗೆಲ್ಲೋದು ಪಕ್ಕಾ ಎಂದು ಫ್ಯಾನ್ಸ್ ಹೇಳುತ
ಇತ್ತೀಚೆಗಿನ ದಿನಗಳಲ್ಲಿ ಕೆಲವರು ಈ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಈ ಒಗಟುಗಳು ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವುದಲ್ಲದೇ ನಿಮ್ಮ ಮೆದುಳಿಗೆ ಕೆಲಸ ನೀಡುತ್ತದೆ. ಇದೀಗ ಇಂ
ಗ್ರಾಹಕರಾಗಿ, ನಮಗೆ ಕೆಲವು ಹಕ್ಕುಗಳು ಮತ್ತು ಸಂಬಂಧಿತ ಜವಾಬ್ದಾರಿಗಳಿವೆ. ವಂಚನೆಗೆ ಒಳಗಾಗುವುದನ್ನು ತಪ್ಪಿಸಲು ಯಾವುದೇ ವಸ್ತುಗಳನ್ನು ಖರೀದಿ ಮಾಡುವ ಮೊದಲು ಮತ್ತು ನಂತರ ಆ ಹಕ್ಕುಗಳ ಬಗ್ಗೆ ತಿಳಿದಿರಬೇಕು ಎಂಬ ಉದ್ದೇಶದಿಂ
ಇಸ್ರೋ ಬ್ಲೂಬರ್ಡ್ ಬ್ಲಾಕ್-2 ಬಾಹುಬಲಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ, ಇದು ಭಾರತದ ಮೊದಲ ಅತಿ ಭಾರವಾದ ವಾಣಿಜ್ಯ ಉಪಗ್ರಹವಾಗಿದೆ. ಎಲ್ವಿಎಂ3 ರಾಕೆಟ್ ಬಳಸಿ ಉಡಾವಣೆಗೊಂಡ ಈ ಉಪಗ್ರಹವು ಮೊಬೈಲ್ಗಳಿಗೆ ನೇರವಾಗಿ 4G/5
ಚಿಕ್ಕಬಳ್ಳಾಪುರದ ನಗರದ ಬಿಬಿ ರಸ್ತೆಯಲ್ಲಿರುವ ಎ ಯು ಜ್ಯುವೆಲ್ಲರ್ಸ್ನಲ್ಲಿ ಸೋಮವಾರ ರಾತ್ರಿ ಭಾರೀ ದರೋಡೆ ನಡೆದಿದ್ದು, ಸುಮಾರು 140 ಕೆ.ಜಿಯಷ್ಟು ಬೆಳ್ಳಿ ವಸ್ತುಗಳು ಕಾಣೆಯಾಗಿದ್ದವು. ಸಿಸಿ ಕ್ಯಾಮೆರಾದ ಡಿವಿಆರ್ಅನ್ನೂ ದೋ
Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2025ರ KARTET ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ಬಳಸಿ sts.karnataka.gov.in ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. ಸಾಮಾನ್ಯ ವರ್ಗಕ್ಕೆ ಶೇ.60 ಮತ್ತು
ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನ
ಬೆಂಗಳೂರಿನ ಬಸವೇಶ್ವರ ನಗರ ಮುಖ್ಯರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ವಿಚ್ಛೇದನ ನೋಟಿಸ್ ನೀಡಿದ್ದರಿಂದ ಕುಪಿತಗೊಂಡ ಬಾಲಮುರುಗನ್, ಭುವನೇಶ್ವರಿ ಅವರ ಮೇಲೆ ಐದು ಸುತ್ತು ಗುಂಡ
ವಿಜಯಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ 2.50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಕಂತೆ ಕಂತ
ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತ

18 C