RCB IPL Opening Match History: 19ನೇ ಐಪಿಎಲ್ ಆವೃತ್ತಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ, ಆರ್ಸಿಬಿ ತಂಡದ ಐಪಿಎಲ್ ಉದ್ಘಾಟನಾ ಪಂದ್ಯಗಳ ಇತಿಹಾಸವನ್ನು ಲೇಖನವು ವಿಶ್ಲೇಷಿಸುತ್ತದೆ. ಇದುವರೆಗೆ 6 ಉದ್ಘಾಟನಾ ಪಂದ್ಯಗಳನ್ನು ಆ
Dhurandhar movie re release: ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇ
ಇರಾನ್- ಇಸ್ರೇಲ್, ಅಮೆರಿಕದ ನಡುವಿನ ಯುದ್ಧ ಇಂದು 13ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸಾತಿಗೆ ಭಾರತ ಸರ್ಕಾರ ಅನುಕೂಲ ಕಲ್ಪಿಸುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ
No shortage of Petrol, diesel, LPG in India, says minister Hardeep Singh Puri: ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ. ಭಾರತದಲ್ಲಿ ಇಂಧನ ಕೊರತೆ ಉದ್ಭವವಾಗುವ ಆತಂಕ ಇದೆ. ಆದರೆ, ಯಾವುದೇ ಚಿಂತೆಪಡಬೇಕಾದ ಸಂದರ್ಭ ಇಲ್ಲ ಎಂದು ಸ
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದಲ್ಲಿ ಇಬ್ಬರು ಪುತ್ರಿಯರ ಜೊತೆ ಕೆರೆಗೆ ಹಾರಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆಯೊಂದು ನಡೆದಿದೆ. ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ನೀವು ಗಮನಿಸಿರಬಹುದು, ಕೆಲವರು ಅಗತ್ಯಕ್ಕಿಂತ ಹೆಚ್ಚು ಅಂದರೆ ಅತಿಯಾಗಿ ಯೋಚಿಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಇದು ಅರಿವಿಲ್ಲದಂತೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ಸಾಮಾನ್ಯವ
IPL 2026 Schedule: ಬಿಸಿಸಿಐ ಐಪಿಎಲ್ 2026ರ ಮೊದಲ 16 ದಿನಗಳ ವೇಳಾಪಟ್ಟಿ ಬಿಡುಗಡೆ ಮಾಡಿದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ 20 ಪಂದ್ಯಗಳು ನಡೆಯಲಿವೆ. ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಿಂದಾಗಿ ಸಂಪೂರ್ಣ ವೇಳಾಪಟ್ಟಿ ಪ್ರಕಟಿ
ಚಿನ್ನ, ಬೆಳ್ಳೆ ಬೆಲೆ ಏರುತ್ತಿರುವ ಸಮಯದಲ್ಲಿ ಕರ್ನಾಟಕದಲ್ಲಿ ಬಂಗಾರ ದರೋಡೆ ಪ್ರಕರಣಗಳು ಸಹ ಹೆಚ್ಚುತ್ತಿವೆ. ಇದೀಗ ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ಬಸ್ ನಿಲ್ಲಿಸಿದ್ದ ವೇಳೆ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ, ವಜ್ರಾಭರಣ
ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ SSR, MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ 2027ನೇ ಸಾಲಿನ ನೇಮಕಾತಿ ಅರ್ಜಿಗಳು ಪ್ರಾರಂಭವಾಗಿವೆ. ದೇಶದ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ಮಾರ್ಚ್ 14 ರಿಂದ ಏಪ್ರಿಲ್ 6 ರೊಳಗೆ ಆನ್ಲೈನ್
ವ್ಯಕ್ತಿ ಓರ್ವ ಬಸವಣ್ಣ ಮತ್ತು ಅಕ್ಕಮಹಾದೇವಿ ಕುರಿತು ಫೇಸ್ಬುಕ್ನಲ್ಲಿ ಅಶ್ಲೀಲ ಮತ್ತು ಅವಮಾನಕಾರಿ ಪೋಸ್ಟ್ ಮಾಡಿದಕ್ಕೆ ಬಸವಾದಿ ಶರಣ ಅನುಯಾಯಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಕಚೇರಿ ಎದುರು ಪ್ರತಿಭಟನೆ
ಚೆನ್ನೈನಲ್ಲಿ 22 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಪ್ರಜ್ಞೆ ತಪ್ಪಿಸಿ, ಅತ್ಯಾಚಾರವೆಸಗಿದ ಒಂದು ಗ್ಯಾಂಗ್ ನಂತರ ಆಕೆಯನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ. ತಿರುಚ್ಚಿ ಮೂಲದ ಅಂತಿಮ ವರ್ಷ
ಈಗಾಗಲೇ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇಂದು ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಧಿವೇಶನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಆ
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ, ಭಾರತಕ್ಕೆ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರ ಭಾಗವಾಗಿ ಕಮರ್ಷಿಯಲ್ ಸಿಲಿಂಡರ್ ಸಪ್ಲೈನಲ್ಲಿ ಭಾರೀ ವ್ಯತ್ಯಯವಾಗಿದ್ದು, ಮುಖ್ಯವಾಗಿ ಹೊಟೇಲ್ ಉದ್ಯಮಗಳಿ
Bcci Awards: ಈ ವರ್ಷದ ಕ್ರಿಕೆಟ್ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗಿದೆ. ಶುಭಮನ್ ಗಿಲ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ, ಟೆಸ್ಟ್ ಮತ್ತು ಏಕದಿನದಲ್ಲಿ ಅವರ ಅದ್ಭುತ ಪ್ರದರ್ಶನ ಗಮನಾರ್ಹವಾಗಿದೆ. ರಾಹುಲ್ ದ್ರಾವಿ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ಬಸವೇಶ್ವರ ಮತ್ತು ಮಾರಮ್ಮ ದೇವಸ್ಥಾನಗಳಲ್ಲಿ ಭಾರಿ ಕಳ್ಳತನ ನಡೆದಿದೆ. ಖದೀಮರು 4 ಕೆ.ಜಿ ಬೆಳ್ಳಿ ಮತ್ತು 30 ಗ್ರಾಂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರ
ಭಾರತ ದೇಶ ಬಹಳ ವೈವಿಧ್ಯಮಯ ಸಂಸ್ಕೃತಿ, ಸಂಪ್ರದಾಯಗಳು ಮತ್ತು ವಿಶೇಷ ಆಚರಣೆಗಳಿಗೆ ಹೆಸರುವಾಸಿಯಾಗಿದೆ. ಪ್ರತಿಯೊಂದು ರಾಜ್ಯ ಮತ್ತು ಪ್ರತಿಯೊಂದು ಹಳ್ಳಿಯು ವಿಶಿಷ್ಟವಾಗಿರುತ್ತದೆ. ಜನರು ತಮ್ಮ ದೈನಂದಿನ ಜೀವನದಲ್ಲಿ ಇದ್ದಕ್ಕ
ಹಸಿವು ಸಾವಿಗಿಂತಲೂ ಕ್ರೂರಿ. ಹೀಗಾಗಿ ಕೆಲವರು ತಮ್ಮ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇತರರ ಮುಂದೆ ಕೈಯೊಡ್ದುವುದನ್ನು ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ. ಇದೆಲ್ಲದರ ನಡುವೆ ಹಸಿವನ್ನು ನೀಗಿಸುವ ಜನರು ಇರುತ್ತಾರೆ ಎನ
ಯಾವುದೇ ಸೂಚನೆ ನೀಡದೇ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿಸಾ ಭೋಸ್ಲೆ ಮದುವೆ ಆಗಿದ್ದಾರೆ. ಕಳೆದ ಆರು ತಿಂಗಳಿಂದ ಅವರಿಬ್ಬರು ಡೇಟಿಂಗ್ ಮಾಡಿದ್ದರೂ ಕೂಡ ವಿಷಯ ಬಹಿರಂಗ ಆಗಿರಲಿಲ್ಲ. ಮೊಹಮ್ಮದ್ ಫರ್ಮಾನ್ ಹಿನ್ನೆಲೆ ಬಗ್ಗೆ ಜನರು
Thalapathy Vijay: ವಿಜಯ್ ಪತ್ನಿ ವಿಚ್ಛೇದನಕ್ಕಾಗಿ ಅರ್ಜಿ ಹಾಕಿದ್ದಾರೆ. ಅದರ ಬೆನ್ನಲ್ಲೆ, ವಿಜಯ್ ಸಹ ನಟಿ ತ್ರಿಷಾ ಜೊತೆಗೆ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ತಮ್ಮ ವಿಚ್ಛೇದನ ವಿಷಯವನ್ನು ಖಾತ್ರಿ ಪಡಿಸಿದ್ದಾರೆ. ವಿಜಯ್ ವಿಚ್ಛೇದನ ಇದೀ
LPG supply crisis, HCLTech offers Work from Home for its employees: ಪಶ್ಚಿಮ ಏಷ್ಯನ್ ಬಿಕ್ಕಟ್ಟಿನಿಂದಾಗಿ ಕಚ್ಚಾ ತೈಲ ಮತ್ತು ಅನಿಲದ ಅಭಾವ ಜಾಗತಿಕವಾಗಿ ಕಾಡುತ್ತಿದೆ. ಎಲ್ಪಿಜಿ ಸಿಗುವುದು ಬಹಳ ಕಷ್ಟವಾಗಿದೆ. ಹಲವು ಹೋಟೆಲ್, ರೆಸ್ಟೋರೆಂಟ್ಗಳು ಗ್ಯಾಸ್ ಇಲ್ಲದ ಕ
ಭೋಪಾಲ್ನಲ್ಲಿ ಆಕಾಶ್ ನೀಲಕಂಠ ಎಂಬಾತ ಮದುವೆ ದಿನವೇ ಬಂಧನಕ್ಕೊಳಗಾಗಿದ್ದಾನೆ. ಇವನು ಯುವತಿಯರನ್ನು ಉಪಯೋಗಿಸಿಕೊಂಡು ಸುಳ್ಳು ಅತ್ಯಾಚಾರದ ಆರೋಪಗಳನ್ನು ಹೊರಿಸಿ ಜನರಿಂದ ಹಣ ವಸೂಲಿ ಮಾಡುವ ಗ್ಯಾಂಗ್ ನಡೆಸುತ್ತಿದ್ದ. ಬಲಿಯಾದ
ಅಣ್ಣನ ಪ್ರೀತಿಗೆ ಬೆಲೆ ಕಟ್ಟಲು ಆಗುವುದಿಲ್ಲ. ಅಕ್ಷರ ರೂಪದಲ್ಲಿ ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ತಂಗಿಯ ಪಾಲಿಗೆ ಅಣ್ಣ ಎಲ್ಲವೂ ಆಗಿರುತ್ತಾನೆ. ಅವಳ ನೋವಿಗೆ ಮಿಡಿಯುತ್ತಾನೆ, ಕಣ್ಣೀರಿಗೆ ಬೆರಳುಗಳಾಗುತ್ತಾನೆ. ಸುಖದಲ್ಲ
ಲಾಸ್ ಎಂಜಲೀಸ್ನಲ್ಲಿ 2026ರ ಆಸ್ಕರ್ ಪ್ರಶಸ್ತಿ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಇರಾನ್ ದಾಳಿಯ ಭೀತಿ ಆವರಿಸಿದೆ. ಅಮೆರಿಕ-ಇಸ್ರೇಲ್ vs ಇರಾನ್ ಸಂಘರ್ಷದಿಂದ ಡ್ರೋನ್ ದಾಳಿಯ ಎಚ್ಚರಿಕೆ ನೀಡಲಾಗಿದೆ. ಎಫ್ಬಿಐ ಸೂಚನೆಯಂತೆ
ಹಾಲು ಉತ್ಪಾದಕರಿಗೆ ಈಗಾಗಲೇ ಸರ್ಕಾರ 5 ರೂ ಪ್ರೋತ್ಸಾಹ ಧನ ನೀಡುತ್ತಿದೆ. ಈ ಬೆನ್ನಲ್ಲೇ ಇದೀಗ ಕೆಎಂಎಫ್ ಅಂಗಸಂಸ್ಥೆಯಾದ ಬಮೂಲ್ ಕೂಡ ಲೀಟರ್ ಹಾಲಿಗೆ ಪ್ರೋತ್ಸಾಹ ಧನ ಘೋಷಿಸಿದೆ. ಆ ಮೂಲಕ ಹಾಲು ಉತ್ಪಾದಕರಿಗೆ ಯುಗಾದಿ ಹಬ್ಬಕ್ಕೆ
Rahul Dravid Lifetime Achievement Award: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ಗೆ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಆಟಗಾರನಾಗಿ ಹಾಗೂ ಯಶಸ್ವಿ ಕೋಚ್ ಆಗಿ ಕ್ರಿಕೆಟ್ಗೆ ದ್ರಾವಿಡ್ ನೀಡಿದ ನಿಸ್
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಾರ್ಮುಜ್ ಜಲಸಂಧಿಯನ್ನು ದಾಟಿದ ಲೈಬೀರಿಯನ್ ಕಚ್ಚಾ ತೈಲ ಟ್ಯಾಂಕರ್ 'ಶೆನ್ಲಾಂಗ್' ಮುಂಬೈ ಬಂದರನ್ನು ತಲುಪಿದೆ. ಇರಾನ್ ಇತ್ತೀಚೆಗೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪಶ್ಚಿಮ ವಲಯದಲ್ಲಿ 405 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಎಂಜಿನಿಯರಿಂಗ್, ITI, ಪದವಿ ಹಾಗೂ 12ನೇ ತರಗತಿ ಉತ್ತೀರ್ಣರಾದ ಯುವಕರಿಗೆ ಉತ್ತಮ ಅವಕಾಶ. ತಂತ್ರಜ್ಞ, ಟ್ರ
The Hundred 2026: ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈವರೆಗೆ ಐದು ಸೀಸನ್ ಆಡಲಾಗಿದೆ.ಇದೀಗ ಆರನೇ ಸೀಸನ್ಗಾಗಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿಗೂ ಮುನ್ನ ಪಾಕಿಸ್ತಾನ್ ತಂಡ
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ವಿರಾಜಪೇಟೆಯ ಸಿದ್ದಾಪುರದಲ್ಲಿ ಕಾಫಿ ಬೆಳೆಗಾರನೋರ್ವ ದಾಳಿಗೆ ಬಲಿಯಾಗಿದ್ದಾರೆ. ಇದು ಕೆಲವೇ ದಿನಗಳಲ್ಲಿ ನಡೆದ ಮೂರನೇ ಸಾವಾಗಿದ್ದು, ಪಿಯುಸಿ ವಿದ್ಯಾರ್ಥಿನಿ ಪ
Effects on Indian economy by Iran war: ಯುದ್ಧ ನಿಲ್ಲಿಸಲು ಅಮೆರಿಕ ಮತ್ತು ಇಸ್ರೇಲ್ ದೇಶಗಳಿಗೆ ಇರಾನ್ ಮೂರು ಷರತ್ತುಗಳನ್ನು ಹಾಕಿದೆ. ತತ್ಕ್ಷಣವೇ ಯುದ್ಧ ನಿಲ್ಲಿಸಬೇಕು. ಭವಿಷ್ಯದಲ್ಲಿ ಮತ್ತೆಂದೂ ಯುದ್ಧ ಮಾಡಬಾರದೆಂದು ಖಾತ್ರಿ ಕೊಡಬೇಕು. ಈಗ ಆಗಿ
ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಕೈಚೆಲ್ಲಿದ್ದ ವಿನೀತಾ ಶುಕ್ಲಾ, ಅಂತ್ಯಕ್ರಿಯೆಗೆ ತೆರಳುವಾಗ ಆಂಬ್ಯುಲೆನ್ಸ್ ರಸ್ತೆಗುಂಡಿಗೆ ಡಿಕ್ಕಿ ಹೊಡೆದಾಗ ಜೀವ ಮರಳಿ ಪಡೆದರು. ಬರೇಲಿ-ಹರಿದ್ವಾರ ಹೆದ್ದಾರಿಯಲ್ಲಿ ನಡೆದ ಈ ಪ
Dhurandhar 2 vs Toxic: ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಚಿತ್ರಗಳು ಮಾರ್ಚ್ 19 ರಂದು ಬಿಡುಗಡೆಯಾಗಬೇಕಿತ್ತು. ಆದರೆ ‘ಟಾಕ್ಸಿಕ್’ ತಂಡವು ಚಿತ್ರದ ಬಿಡುಗಡೆಯನ್ನು ಜೂನ್ 4 ಕ್ಕೆ ಮುಂದೂಡಿತು. ಇದಕ್ಕೆ ಕಾರಣವಾಗಿ ಮಧ್ಯಪ್ರಾಚ್ಯದಲ್ಲಿ ಅಮೆರಿಕ
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ರಣಬಿರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್ ಹಾಗೂ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಯಶ್ ರಾವಣನಾಗಿ ಭಾಗ 1 ರಲ್ಲಿ ಕಡಿ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಗಲ್ಫ್ ರಾಷ್ಟ್ರಗಳಿಗೆ ಯಾದಗಿರಿಯಿಂದ ರಫ್ತಾಗುತ್ತಿದ್ದ ಅಕ್ಕಿ ಸಂಪೂರ್ಣ ಸ್ಥಗಿತಗೊಂಡಿದ್ದು, ಜಿಲ್ಲೆಯ ಅ
ಹುಬ್ಬಳ್ಳಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆ ಎದುರಾಗಿದ್ದು, ಅನೇಕ ಹೋಟೆಲ್ ಮಾಲೀಕರು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಲು ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಎಂಜಿ ಮಾರ್ಕೆಟ್ನ
2026ರಲ್ಲಿ ಯುಗಾದಿ ಹಬ್ಬವನ್ನು ಮಾರ್ಚ್ 19, ಗುರುವಾರದಂದು ಆಚರಿಸಲಾಗುತ್ತಿದೆ. ಹಿಂದೂ ನಂಬಿಕೆಯಂತೆ ಇದು ಸೃಷ್ಟಿಯ ಆರಂಭ ಹಾಗೂ ಹೊಸ ವರ್ಷದ ದಿನ. ಈ ದಿನ ಮನೆಯನ್ನು ಸ್ವಚ್ಛಗೊಳಿಸಿ, ತೋರಣ ಕಟ್ಟಿ, ಅಭ್ಯಂಜನ ಸ್ನಾನ ಮಾಡಿ, ದೈವಿಕ ಆರಾಧ
ಯಾದಗಿರಿ ಮತ್ತು ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಯಾದಗಿರಿಯಲ್ಲಿ ಕ್ರೂಸರ್-ಬೈಕ್ ಡಿಕ್ಕಿಯಾಗಿದ್ದರೆ, ಬೆಂಗಳೂರಿನಲ್ಲಿ ಟಿಪ್ಪ
ರೈಲಿನ ಕಿಟಕಿಯಿಂದ ಎಳನೀರು ಒಳಗೆಳೆಯಲು ವ್ಯಕ್ತಿಯೊಬ್ಬ ಹರಸಾಹಸಪಟ್ಟಿರುವ ವಿಡಿಯೋ ವೈರಲ್ ಆಗಿದೆ. ಸೀಟಿನಲ್ಲಿ ವ್ಯಕ್ತಿ ಮತ್ತೆ ಅವರ ಪತ್ನಿ ಕುಳಿತಿದ್ದಾರೆ, ರೈಲಿನ ಕಿಟಕಿಯ ಹೊರಭಾಗದಿಂದ ಸ್ಟ್ರಾ ಹಾಕಿರುವ ಎಳನೀರನ್ನು ಕಿಟಕ
ಕರ್ನಾಟಕದಲ್ಲಿ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗಿವೆ. ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಬ್ಯಾಕ್ಟೀರಿಯಾ ಸೋಂಕು. ಜ್ವರ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು. ಕಲ
ರಾಜ್ಕುಮಾರ್ ಅವರು ಮಾಂಸ ಪ್ರಿಯರಾಗಿದ್ದರು. ನಾನ್ ವೆಜ್ ಊಟವನ್ನು ಬಹಳ ಪ್ರೀತಿಯಿಂದ ಮಾಡುತ್ತಿದ್ದರು. ಆದರೆ, ಈಗ ರಾಜ್ಕುಮಾರ್ ನೆಚ್ಚಿನ ಹೋಟೆಲ್ಗೆ ಬೀಗ ಬಿದ್ದಿದೆ. ಗ್ಯಾಸ್ ಶಾರ್ಟೇಜ್ ಇಂದ ಈ ತೊಂದರೆ ಎದುರಾಗಿದೆ. ಆ
Priyanka Chopra: ಪ್ರಿಯಾಂಕಾ ಚೋಪ್ರಾ ಪ್ರಸ್ತುತ ತೆಲುಗಿನ ‘ವಾರಣಾಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರ ನಟನೆಯ ‘ದಿ ಬ್ಲಫ್’ ಹೆಸರಿನ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಗಳಿಸಿಕೊಂಡಿದೆ.
Bullion Market 2026 March 12th: ಚಿನ್ನ, ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಚಿನ್ನದ ಬೆಲೆ ಗ್ರಾಮ್ಗೆ 100 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 14,970 ರೂನಿಂದ 14,870 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,222 ರೂ ಆಗಿದೆ. ಬ
2010 spot-fixing scandal: 2010 ರಲ್ಲಿ ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ್ ಆಟಗಾರರಾದ ಮೊಹಮ್ಮದ್ ಅಮಿರ್, ಸಲ್ಮಾನ್ ಬಟ್ ಹಾಗೂ ಮೊಹಮ್ಮದ್ ಆಸಿಫ್ ನಿಷೇಧಕ್ಕೆ ಒಳಗಾಗಿದ್ದರು. ಈ ನಿಷೇಧದ ಬಳಿಕ 2016 ರಲ್ಲಿ ಮೊಹಮ್ಮದ್ ಅಮಿರ್ ಕಂಬ
ರಾಮನಗರದಲ್ಲಿ ಕೌಟುಂಬಿಕ ಕಲಹದಿಂದ 5 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ಬೆಂಗಳೂರಿನಲ್ಲಿ ಯುವಕನೊಬ್ಬ ಸ್ನೇಹಿತನಿಗೆ ಮೆಸೇಜ್ ಮಾಡಿ ನೇಣಿಗೆ ಶರಣಾಗಿದ್ದಾನೆ. ಇತ್ತ, ಮೈಸೂರಿನಲ್ಲಿ ಖಾತೆ ಮಾಡಿಕೊಡದೆ ಸತಾಯಿಸಿದ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನಭವನಕ್ಕೆ ಬಾಂಬ್ ಬೆದರಿಕೆ(Bomb Threat) ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ತಕ್ಷಣದ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ಸೇರಿದಂತೆ ಪೊಲೀಸ್ ತಂಡಗಳು ಸ
ಸತೀಶ್ ಸುದೀಪ್ ಬಗ್ಗೆ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಈಗ ಸತೀಶ್ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ, ಹಗುರವಾಗಿ ಮಾತನಾಡಿಲ್ಲ ಎಂದಿದ್ದಾರೆ. ನಟರಿಗೆ ಅತಿಯಾದ ಗೌರವ ನೀಡುವ ಬಗ್ಗೆ ನಾನು ಪ್ರಶ್ನಿಸಿದ್ದೆ ಹೊರತು, ಸುದ
Uri and Dhurandhar: ‘ಧುರಂಧರ್ 2’ ಸಿನಿಮಾದ ಮೇಲೆ ಭಾರಿ ನಿರೀಕ್ಷೆಗಳಿವೆ. ಸಿನಿಮಾದ ನಾಯಕ ‘ಹಂಝಾ’ ಮುಂದೇನು ಮಾಡುತ್ತಾನೆ ಎಂಬುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ. ಸಿನಿಮಾವನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ‘ಧುರಂಧರ್’ಗೆ ಮ
ಗದಗ ಜಿಲ್ಲೆಯಲ್ಲಿ ನಕಲಿ ಲಾಟರಿ ಜಾಲ ಸಕ್ರಿಯವಾಗಿದೆ. ವಂಚಕರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರ್ಬಳಕೆ ಮಾಡಿ, 15 ಲಕ್ಷ ಬಹುಮಾನ ಗೆದ್ದಿದ್ದೀರಿ ಎಂದು ನಕಲಿ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ಪ್ರೊಸೆಸಿಂಗ್
ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಕೇವಲ ಹವ್ಯಾಸವಲ್ಲ, ಅದು ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಒಂದು ಮಾರ್ಗವೂ ಹೌದು. ವಾಸ್ತು ಪ್ರಕಾರ ಮನೆಯಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಶುಭ. ನಾಯಿ, ಮೀನು, ಮೊಲ, ಆಮೆ ಮತ್
ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಹಿನ್ನೆಲೆ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಎಲ್ಪಿಜಿ ಗ್ಯಾಸ್ ಕೊರತೆ ಹೋಟೆಲ್ ಉದ್ಯಮಕ್ಕೆ ಸಂಕಷ್ಟ ತಂದಿದೆ. ಆದರೆ ಅದಮ್ಯ ಚೇತನ ಸಂಸ್ಥೆ ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳ
ಮನುಷ್ಯರಿಗಿಂತ ಪ್ರಾಣಿಗಳೇ ಲೇಸು ಎನ್ನುವ ಮಾತಿದೆ. ಆದರೆ ಈ ಶ್ವಾನವು ನಿಷ್ಠೆಯಲ್ಲಿ ಒಂದು ಹೆಜ್ಜೆ ಮುಂದಿರುತ್ತದೆ. ಒಂದು ತುತ್ತು ಅನ್ನ ಹಾಕಿದರೆ ಜೀವನ ಪರ್ಯಂತ ಋಣಿಯಾಗಿರುತ್ತದೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ದುಡಿಮೆ
Tamannah Bhatia: ತಮನ್ನಾ ಭಾಟಿಯಾ ಐಟಂ ಹಾಡಿಗೆ ಡ್ಯಾನ್ಸ್ ಮಾಡಿದರೆಂದರೆ ಆ ಸಿನಿಮಾ ಸೂಪರ್ ಹಿಟ್, ಆ ಹಾಡು ಸಹ ಸೂಪರ್ ಹಿಟ್ ಆಗಿಯೇ ತೀರುತ್ತದೆ ಎಂಬುದು ನಿರ್ಮಾಪಕ, ನಿರ್ದೇಶಕರುಗಳ ನಂಬಿಕೆ. ಇದೇ ಕಾರಣಕ್ಕೆ ತಮನ್ನಾಗೆ ಈಗ ಸಿನಿಮಾಗಳಿಗಿಂ
ಇರಾಕ್ನ ಕರಾವಳಿ ಬಳಿ ಇರಾನ್ ರಾತ್ರೋರಾತ್ರಿ ಎರಡು ತೈಲ ಟ್ಯಾಂಕರ್ಗಳ ಮೇಲೆ ದಾಳಿ ನಡೆಸಿದೆ. ಅದರಲ್ಲಿ ಒಂದು ಅಮೆರಿಕದ ಕಂಪನಿಯ ಒಡೆತನದ್ದು. ಈ ದಾಳಿಯಲ್ಲಿ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ. ಇದು ಸುಮಾರು 2 ವಾರಗಳಿಂದ ನಡೆಯ
ಪ್ರಸಿದ್ಧ ಭೋಜ್ಪುರಿ ನಟಿ ಮೊನಾಲಿಸಾ ತಮ್ಮ ವೈಯಕ್ತಿಕ ಜೀವನದ ಹೋರಾಟಗಳನ್ನು ಬಹಿರಂಗಪಡಿಸಿದ್ದಾರೆ. ಹಣಕಾಸಿನ ತೊಂದರೆಗಳಿಂದಾಗಿ 25ಕ್ಕೂ ಹೆಚ್ಚು ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದಾಗಿ ಹೇಳಿದ್ದಾರೆ. ಪೋಷಕರ ಆರೋಗ್ಯ ಸಮಸ
ನಟ ಯಶ್ ಅವರು ‘ಟಾಕ್ಸಿಕ್’ ಹಾಗೂ ‘ರಾಮಾಯಣ’ ಚಿತ್ರಗಳ ಕೆಲಸಗಳಿಗೆ ಬೆಂಗಳೂರು-ಮುಂಬೈ ನಡುವೆ ಖಾಸಗಿ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಯಶ್ ಹೊಸ ಹೇರ್ಸ್ಟೈಲ್ನೊಂದಿಗೆ ಯಂಗ್ ಆಗಿ
ಹಿಂದೂ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯ, ಉದ್ಘಾಟನೆ ಅಥವಾ ಪೂಜೆಗೂ ಮುನ್ನ ದೀಪ ಬೆಳಗುವುದು ಸಾಂಪ್ರದಾಯಿಕ. ಇದು ಬೆಳಕು, ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾಗಿದೆ. ದೀಪವು ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ, ಧನಾತ್ಮಕ ಚಿಂತ
ಬೆಂಗಳೂರಿನ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ರದ್ದುಪಡಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ವಿಧಾನ ಪರಿಷತ್ನಲ್ಲಿ ಈ ವಿಷಯ ತಿಳಿಸಿದ್ದಾರೆ. ಇದು ಬೆಂಗಳೂರಿನ ದ್ವಿಚ
Gautam Gambhir: ಟಿ20 ವಿಶ್ವಕಪ್ ಇತಿಹಾಸದಲ್ಲಿ ಆಟಗಾರನಾಗಿ ಹಾಗೂ ಕೋಚ್ ಆಗಿ ವಿಶ್ವಕಪ್ ಗೆದ್ದ ಮೊದಲ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್. 2007 ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದ ಗಂಭೀರ್, ಇದೀಗ ಕೋಚ್ ಆಗಿ ಟೀಮ್ ಇಂಡಿಯಾಗೆ
ತುಮಕೂರಿನ ತಿಪಟೂರು ಗ್ರಾಮಾಂತರದಲ್ಲಿ ನಡೆದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಯಲಾಗಿದೆ. ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತ್ನಿ ಫರ್ಜಾನ ತನ್ನ ಪ್ರಿಯಕರ ಧನರಾಜ್ ಮತ್
ICC T20I Rankings: ಟಿ20 ಕ್ರಿಕೆಟ್ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಬ್ಯಾಟರ್ಗಳ ನೂತನ ರ್ಯಾಂಕಿಂಗ್ ಪಟ್ಟಿ ಪ್ರಕಟವಾಗಿದೆ. ಈ ಬಾರಿ ಕೂಡ ಅಭಿಷೇಕ್ ಶರ್ಮಾ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದಾಗ್ಯೂ ಅವರಿಗೆ ಪೈಪೋಟ
ವಿಜಯ್ ದೇವರಕೊಂಡ ಅವರು ರಶ್ಮಿಕಾ ಮಂದಣ್ಣ ಅವರ ವಿವಾಹ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಕಷ್ಟು ಮೆಚ್ಚುಗೆ ಪಡೆಯುತ್ತಿದೆ. ಈ ವಿಡಿಯೋದಲ್ಲಿ ವಿಜಯ್ ಸಹೋದರ ಆನಂದ್ ದೇವರಕೊಂಡ ಜೊತೆ ಡ್ಯಾನ್ಸ್ ಮಾಡಿದ್
ಕೊಡಗಿನ ಭಾಗಮಂಡಲದಲ್ಲಿ ಮದ್ಯದ ನಶೆಯಲ್ಲಿದ್ದ 65 ವರ್ಷದ ಚಂದು ಎಂಬಾತ ಅಣ್ಣ-ತಂಗಿಯರನ್ನು ಕೊಲೆ ಮಾಡಿದ್ದಾನೆ. ಇತ್ತ, ಚಿಕ್ಕಮಗಳೂರಿನಲ್ಲಿ 2019ರ ಡಬಲ್ ಮರ್ಡರ್ ಪ್ರಕರಣದ ಆರೋಪಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನ
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಅಶ್ಲೀಲ ಕಾಮೆಂಟ್ಗಳ ವಿರುದ್ಧದ ದೂರಿನಲ್ಲಿ, ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಆರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ನಟ ಸುದೀಪ್ ಅಭಿಮಾನಿಗಳು ಎಂದು ಬಯಲಾಗಿದೆ. ನಕಲ
ವಯಸ್ಸಾದ ಮೇಲೆ ದೊಡ್ಡವರು ಕೂಡ ಮಕ್ಕಳ ರೀತಿ ಎಂಬುದು ಸುಳ್ಳಲ್ಲ, ಹೇಗೆ ಚಿಕ್ಕವರಿದ್ದಾಗ ಸ್ವಲ್ಪ ದೂರ ನಡೆದಾಕ್ಷಣ ಅಮ್ಮಾ ಎತ್ಕೋ ನಡಿಯೋಕೆ ಆಗ್ತಿಲ್ಲ ಎಂದು ಮಕ್ಕಳು ಹೇಳ್ತಾರೋ ಹಾಗೆಯೇ ವೃದ್ಧಾಪ್ಯದಲ್ಲಿ ಕೂಡ ಪೋಷಕರಿಗೆ ಹಾಗೆ
ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರ
IPL 2026 Schedule: ಐಪಿಎಲ್ನ ಮೊದಲ ಹಂತದ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇದಕ್ಕೆ ಮುಖ್ಯ ಕಾರಣ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆ.ಈ ರಾಜ್ಯ ಚುನಾವಣಾ ದಿನಾಂಕ ಪ್ರಕಟವಾದ
ನಟಿ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕತುರಿಯಾ ಜೊತೆ ವಿಚ್ಛೇದನ ಪಡೆದಿದ್ದಾರೆ. 2022ರಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದ ಈ ಜೋಡಿ ಈಗ ಬೇರೆಯಾಗಿದೆ. ಸೊಹೈಲ್ ಮಾಜಿ ಪತ್ನಿ ರಿಂಕಿ ಹಾಗೂ ಹನ್ಸಿಕಾ ಸ್ನೇಹದ ವಿಚಾರದಲ್ಲಿ ಚರ್ಚ
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಅಲಭ್ಯತೆ, ಅನುದಾನ ಕೊರತೆ, ಮತ್ತು ಅಧಿಕಾರಿಗಳಿಂದ ಕಿರುಕುಳದ ಕುರಿತು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿ ರಾಜೇಂದ್ರ ಕಟಾ
ಕಲರ್ಸ್ ಕನ್ನಡದಲ್ಲಿ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿ ಮತ್ತೆ ಪ್ರಸಾರಕ್ಕೆ ಸಿದ್ಧವಾಗಿದೆ. ಈ ಮೊದಲು ಆರು ವರ್ಷಗಳ ಕಾಲ ಯಶಸ್ವಿಯಾಗಿ ಪ್ರಸಾರವಾಗಿದ್ದ ಈ ಸೀರಿಯಲ್ಗೆ ಈಗ ಶಮಂತ್ ಬ್ರೋ ಗೌಡ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾ
ಜಮ್ಮುವಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬಂದೂಕುಧಾರಿಯೊಬ್ಬ ಹತ್ಯೆ ಯತ್ನ ನಡೆಸಿದ್ದಾನೆ. ಅದೃಷ್ಟವಶಾತ್ ಫಾರೂಕ್ ಅಬ್ದುಲ್ಲಾ ಪವಾಡಸದೃಶವಾಗಿ ಪಾರಾಗಿದ್ದಾರೆ. ಕಮಲ್ ಸಿಂಗ್ ಎಂದ
ತಮಿಳಿನ ಹಿರಿಯ ನಿರ್ದೇಶಕ, ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ 72ನೇ ವಯಸ್ಸಿಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಬರಹಗಾರ, ನಿರ್ಮಾಪಕ, ನಟ, ನಿರ್ದೇ
Pakistan vs Bangladesh: ಈ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸಿದ ಬಾಂಗ್ಲಾದೇಶದ ವೇಗಿ ನಹೀದ್ ರಾಣಾ 24 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದರೆ, ಮತ್ತೊಂದೆಡೆ ತಂಝಿದ್ ಹಸನ್ ಕೇವಲ 42 ಎಸೆತಗಳಲ್ಲಿ ಅಜೇಯ 67 ರನ್ ಬಾರಿ
ಮಧ್ಯಪ್ರಾಚ್ಯ ಯುದ್ಧದಿಂದ ಕರ್ನಾಟಕದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಉಂಟಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೋಟೆಲ್ಗಳ ಮಾಲಕರು ಪರದಾಡುತ್ತಿದ್ದಾರೆ. ಈ ವಿಚಾರವಾಗಿ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಪ್ರತಿಕ್ರ
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ತಂದೆ, ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬುಧವಾರ(ಮಾರ್ಚ್ 11)ರಂದು ಸಂ
ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನ ರಶ್ಮಿಯು ಮನೆ, ಕಚೇರಿ ಅಥವಾ ದೇವಾಲಯಗಳಂತಹ ಯಾವುದೇ ಸ್ಥಳಕ್ಕೆ ಪ್ರ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು (ಮಾರ್ಚ್ 12) ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ ಎಂದ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 12, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸ
ಕುಂಭಮೇಳ ಖ್ಯಾತಿಯ ನಟಿ ಮೊನಾಲಿಸಾ ಭೋಸ್ಲೆ ಕುಟುಂಬದ ವಿರೋಧದ ನಡುವೆಯೂ ಮೊಹ್ಮದ್ ಫರ್ಮಾನ್ ಅವರನ್ನು ಕೇರಳದಲ್ಲಿ ವಿವಾಹವಾಗಿದ್ದಾರೆ. ಅಂತರ್ಧರ್ಮೀಯ ಪ್ರೇಮಕ್ಕೆ ಸಿಕ್ಕ ರಾಜಕೀಯ ಬೆಂಬಲದೊಂದಿಗೆ ತಿರುವನಂತಪುರಂನ ದೇವಸ್ಥಾನ
Daily Numerology March 12: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 11ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 12: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 12: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 12ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Horoscope Mach 12: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಗುರುವಾರ ಆನಂದಕ್ಕೆ ಅಡ್ಡಿ, ಅಪ್ರಾಮಾಣಿಕತೆ, ಪ್ರೀತಿಪಾತ್ರರು ದೂರ, ದುರಭ್ಯಾಸ, ನಿರುದ್ಯೋಗದಿಂದ ದುಃಖ, ಭವಿಷ್ಯದ ಭಯ ಇ
ಬೆಂಗಳೂರಿನ ಕೋರಮಂಗಲದಲ್ಲಿ ಡೆಲಿವರಿ ಬಾಯ್ ಗ್ರಾಹಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಮಾರ್ಚ್ 7ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯಲ್ಲಿ ಗ್ರಾಹಕನ ಮೂಗಿನ ಮೂಳೆ ಮುರಿದಿದೆ. ಸದ್ಯ ಕೋರಮಂಗಲ ಪೊಲೀಸ್ ಠಾಣೆ
ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. ಇರಾನ್-ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದಿಂದ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಿದ
ಬೆಂಗಳೂರಿನಲ್ಲಿ ಕೆಲ ಆರ್ಟಿಓ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡದೆಯೇ ಎಫ್ಸಿ ನೀಡುತ್ತಿದ್ದು, ಈ ಸಂಬಂಧ ಟಿವಿ9 ಸುದ್ದಿ ಬಿತ್ತರಿಸಿತ್ತು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಕರ್ನಾಟಕ ಸಾರಿಗೆ ಇಲಾಖೆ ಖಡಕ್ ರೂಲ್ಸ್ ಜಾರಿ ಮಾಡ
ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿ
ಕಾರು ಚಾಲಕನೋರ್ವ ಉಂಡ ಮನೆಗೆ ಕನ್ನ ಹಾಕಿರುವಂತಹ ಘಟನೆ ಒಂದು ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ. ಚಾಲಕ ತಾನು ಕೆಲಸ ಮಾಡಿದ್ದ ಮಾಲೀಕರ ಮನೆಯಿಂದಲೇ 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ. ಸದ್ಯ ಅಮ
ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದೆ. ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ ಅ
ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರು ದಿಢೀರ್ ಮದುವೆ ಆಗಿದ್ದಾರೆ. ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಭಾರತದ ಫರ್ಮಾನ್ ಮತ್ತು ಮೊನಾಲಿಸಾ ಕೇರಳದ ದೇವ

30 C