ಬಿಜೆಪಿ ನಾಯಕ ಭೈರತಿ ಬಸವರಾಜುಗೆ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋ
Narendra Modi's 8 posts among the top-10 most liked tweets in last month: ಟ್ವಿಟ್ಟರ್ನಲ್ಲಿ (ಎಕ್ಸ್) ಕಳೆದ ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ ಪಡೆದ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಎಂಟು ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಇದೆ. ಈ ಟಾಪ್-10ನಲ್ಲಿ ಬೇರೆ ಭಾರತೀಯ ರಾಜಕಾ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿರುವ ನಡುವೆ, ಅಕ್ರಮ ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಶಾಕ್ ನೀಡಿದೆ.
2026ರ ಮಿಥುನ ರಾಶಿ ಭವಿಷ್ಯದ ಪ್ರಕಾರ, ಗುರುಬಲವು ಆರ್ಥಿಕ ಪ್ರಗತಿ, ಸಂಪತ್ತು ಮತ್ತು ಉದ್ಯೋಗದಲ್ಲಿ ಯಶಸ್ಸನ್ನು ತರುತ್ತದೆ. ಶನಿ ಕರ್ಮ ಸ್ಥಾನದಲ್ಲಿರುವುದರಿಂದ ಪ್ರಾಮಾಣಿಕತೆ ಮತ್ತು ತಾಳ್ಮೆ ಮುಖ್ಯ. ರಾಹು ಎಂಟನೇ ಸ್ಥಾನದಲ್ಲಿ ವ
OTTs in India: ಕೆಲ ವರ್ಷಗಳ ಹಿಂದಷ್ಟೆ ಗ್ರಾಹಕನಿಗೆ ಭರಪೂರ ಸೇವೆ ನೀಡುತ್ತಿದ್ದ ಕೆಲ ಒಟಿಟಿಗಳು ಇತ್ತೀಚೆಗೆ ಗ್ರಾಹಕನ ಜೇಬಿಗೆ ಭರ್ಜರಿ ತೂತು ಮಾಡುವ ಜೊತೆಗೆ ಜಾಹೀರಾತು ಪ್ರದರ್ಶಿಸಿ ಕಿರಿಕಿರಿ ಉಂಟು ಮಾಡುತ್ತಿವೆ. ಹಣ ಕೊಟ್ಟು ಸಬ್
ಯಾರೇ ಆಗಲಿ, ತಾವು ಪ್ರೀತಿಸುವ ವಿಷ್ಯ ಹೆತ್ತವರಿಗೆ ಹೇಳಲು ಹಿಂದೇಟು ಹಾಕ್ತಾರೆ. ತಂದೆಗೆ ಈ ವಿಷ್ಯ ಗೊತ್ತಾದ್ರೆ ಏನ್ ಹೇಳ್ತಾರೆ ಅನ್ನೋ ಭಯ. ಆದರೆ ಇಲ್ಲೊಬ್ಬ ಮಗಳು ತಂದೆಗೆ ತನ್ನ ಪ್ರೀತಿ ವಿಷಯ ತಿಳಿಸಿದ್ದಾಳೆ. ಮಗಳು ಹೀಗೆನ್ನು
ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋ
ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾ
IRCTC ಹೊಸ ಕರಾವಳಿ ಕರ್ನಾಟಕ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಇದು 5 ರಾತ್ರಿ, 6 ದಿನಗಳ ಪ್ರವಾಸ ಪ್ಯಾಕೇಜ್ ಆಗಿದ್ದು. ನೀವು ಉಡುಪಿ, ಕೊಲ್ಲೂರು, ಶೃಂಗೇರಿ, ಮುರುಡೇಶ್ವರ ಮತ್ತು ಮಂಗಳೂರಿನ ಸುಂದರ ಸ್ಥಳಗಳಿಗೆ ಭೇಟಿ ನೀಡಬಹುದು. ಪ್ರಯಾ
ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠ
Peddi movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸ
Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು
ಹುಬ್ಬಳ್ಳಿಯಲ್ಲಿ ಡಿಸೆಂಬರ್ 27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಎಸ್ಸಾರ್ ಪ್ರಶಸ್ತಿ ಪುರಸ್ಕೃತರಾದ ದಾನಿ, 'ಸಂಯುಕ್ತ ಕರ್ನಾಟಕ'ದಲ್ಲಿ ಸಂಪಾದಕರಾಗ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರಸ್ತುತ 5 ರೂಪಾಯಿಯಿಂದ 7 ರೂಪಾಯಿಗೆ ಏರಿಕೆ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು. ರೈತರಿಗೆ ನೆರವಾಗಲು ಈ ನಿರ
ಮನೆಮುಂದೆ ತನ್ನ ಪಾಡಿಗೆ ತಾನು ಆಟವಾಡಿಕೊಂಡಿದ್ದ ಬಾಲಕನ ಮೇಲೆ ದುಷ್ಟನೊಬ್ಬ ವಿಕೃತಿ ಮೆರೆದಿದ್ದಾನೆ. ಹಿಂಬದಿಯಿಂದ ಬಂದು ಬಾಲಕನ ಬೆನ್ನಿಗೆ ಬಿದ್ದ ಕಾರಣ, ಆತ ಮುಗ್ಗರಿಸಿ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದ
ಮಧ್ಯಪ್ರದೇಶದ ಸತ್ನಾ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಥಲಸ್ಸೇಮಿಯಾ ಮಕ್ಕಳಲ್ಲಿ ಎಚ್ಐವಿ ಸೋಂಕು ದೃಢಪಟ್ಟಿದೆ. ನಾಲ್ವರು ಮಕ್ಕಳು ಸೋಂಕಿಗೆ ಒಳಗಾಗಿದ್ದು, ರಕ್ತ ನಿಧಿ ವೈದ್ಯರು ಮತ್ತು ಸಿಬ್ಬಂದಿಯನ್ನು ಅಮಾ
ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಈ ವಾರ ತೋರಿದ ವರ್ತನೆ ಚರ್ಚೆಗೆ ಗ್ರಾಸವಾಗಿದೆ. ರಜತ್ ‘ಸುಳ್ಳಿ’ ಎಂದಿದ್ದಕ್ಕೆ ಅವರು ಕಳೆದ ಸೀಸನ್ನಂತೆ ಭಾವನಾತ್ಮಕ ದೃಶ್ಯ ಸೃಷ್ಟಿಸಿದರು. ಕಣ್ಣೀರು ಹಾಕಿ, ಕುಂಕುಮ ಹಚ್ಚಿಕೊಳ್ಳುವ
Adivi Sesh next movie: ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಕಾರಣ ಕೆಲವು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಂಡಿವೆ. ಆದರೆ ತೆಲುಗಿನ ‘ಡಕೈತ್’ ಸಿನಿಮಾ ಇತ
ಹೆಣ್ಣು ಲಕ್ಷ್ಮಿಯ ಸ್ವರೂಪ. ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತಂದೆಯ ಮೊಗದಲ್ಲಿ ಹೆಣ್ಣು ಮಗು ಹುಟ್ಟಿತು ಎಂಬ ಖುಷಿಯೂ ಎದ್ದು ಕಾಣುತ್ತಿದೆ. ಈ ವಿಡಿಯೋದಲ್ಲಿ ತಂದೆಯ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ
ಚಪ್ಪಲಿ ಹೊರಗಡೆ ಬಿಟ್ಟು ಬರುವಂತೆ ಹೇಳಿದ್ದಕ್ಕೆ ತಂದೆ ಮತ್ತು ಮಗ ವೈದ್ಯರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ವೈದ್ಯ ಅನೂಪ್ ಮೇಲಿನ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿ
ದೀರ್ಘಕಾಲದ ಕೌಟುಂಬಿಕ ಕಲಹ ಹತ್ಯೆ(Murder)ಯಲ್ಲಿ ಅಂತ್ಯಗೊಂಡಿದೆ. ನವೆಂಬರ್ 30ರಂದು ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಈ ಘಟನೆ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬುವವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.ಅವರ ದೇಹದಲ್ಲಿ 69 ಗು
ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 173ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ಸಮ
Lakshadweep Trip: ನೀಲಿ ಬಣ್ಣದ ಸಮುದ್ರ, ಹೊಳೆಯುವ ಕಡಲ ತೀರಗಳು, ನಿಮ್ಮ ಮುಖವೇ ನಿಮಗೆ ಸ್ಪಷ್ಟವಾಗಿ ಕಾಣುವಂತಿರುವ ಸ್ವಚ್ಛ ನೀರು, ಶುದ್ಧ ಗಾಳಿ ಇದೆಲ್ಲವೂ ಇರುವುದು ಲಕ್ಷದ್ವೀಪದಲ್ಲಿ. ಲಕ್ಷದ್ವೀಪಕ್ಕೆ ಭೇಟಿ ನೀಡಲು ಸೂಕ್ತ ಸಮಯ ಅಕ್ಟೋಬ
ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಕೇಳಿಬಂದಿದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ತೆಯ ವಿಡಿಯೋವಂದು ವೈರಲ್ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರ
ಶುಕ್ರ ಮತ್ತು ಚಂದ್ರ ಗ್ರಹಗಳನ್ನು ಬಲಪಡಿಸಲು ಬೆಳ್ಳಿ ಶಿವಲಿಂಗ ಪೂಜಿಸಿ. ಇದು ನಿಮ್ಮ ಜೀವನಕ್ಕೆ ಸಂತೋಷ, ಶಾಂತಿ ಹಾಗೂ ಸಮೃದ್ಧಿ ತರುತ್ತದೆ. ಬೆಳ್ಳಿ ಶಿವಲಿಂಗದ ನಿಯಮಿತ ಪೂಜೆಯು ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿರತೆ ಹಾಗೂ ಉತ್ತ
ನಟ ದರ್ಶನ್ ಅವರು ಸಖತ್ ಎತ್ತರವಾಗಿದ್ದಾರೆ. ಅವರು ಯಾವಾಗಲೂ ತಮ್ಮ ಖದರ್ ಲುಕ್ನಿಂದ ಗಮನ ಸೆಳೆಯುತ್ತಾರೆ. ಅವರ ಮಗ ವಿನೀಶ್ ಕೂಡ ಇದಕ್ಕೆ ಹೊರತಾಗಿಲ್ಲ. ಈಗ ಅವರ ಹೊಸ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋಗಳು ಗಮನ
ಅಗ್ನಿ ಅನಾಹುತಕ್ಕೆ ಕೇರಳ ಸಾರಿಗೆ ಸಂಸ್ಥೆಯ ಬಸ್ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನ ನಂಜನಗೂಡು ಹೊಸಳ್ಳಿ ಗೇಟ್ ಬಳಿ ನಡೆದಿದೆ. ಚಾಲಕನ ಮುಂಜಾಗೃತೆಯ ಕಾರಣ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಮೈಸೂರಿನಿಂದ
ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರ ಬಿಡಿಸುವುದರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಕೆಲವರು ಇಂತಹ ಒಗಟುಗಳ
ಭಾರತೀಯ ರೈಲ್ವೆ ಡಿಜಿಟಲ್ ವಂಚನೆ ತಡೆಗಟ್ಟಲು ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ಯುಟಿಎಸ್, ಎಟಿವಿಎಂ ಅಥವಾ ಕೌಂಟರ್ ಟಿಕೆಟ್ಗಳಿಗೆ ಮುದ್ರಿತ ಪ್ರತಿಯನ್ನು ಕೊಂಡೊಯ್ಯುವುದು ಕಡ್ಡಾಯ. AI ಬಳಸಿ ನಕಲಿ ಟಿಕೆಟ್ ಸೃಷ್ಟಿ ಪ್ರಕರ
ಶುಕ್ರವಾರವು ಲಕ್ಷ್ಮಿ ದೇವಿ ಮತ್ತು ಶುಕ್ರ ಗ್ರಹಕ್ಕೆ ಮೀಸಲಾಗಿದೆ. ಆರ್ಥಿಕ ಸಮಸ್ಯೆಗಳು ನಿವಾರಣೆಗೆ ಈ ದಿನ ಪೂಜೆ, ಉಪವಾಸ ಮಹತ್ವದ್ದು. ಅದರಂತೆ ಶುಕ್ರವಾರದಂದು ಕೆಲವು ಕೆಲಸಗಳನ್ನು ಎಂದಿಗೂ ಮಾಡಬಾರದು. ಈ ಕೆಲಸಗಳನ್ನು ಮಾಡುವ
ಬೆಳಗಾವಿ ಚಳಿಗಾಲದ ಅಧಿವೇಶನದ ನಡುವೆ ಸಿದ್ದರಾಮಯ್ಯ ಆಪ್ತವಲಯದ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಬಗ್ಗೆ, ಅಹಿಂದಾ ಮತಗಳ ಪ್ರಾಮುಖ್ಯತೆ, ಡಿಸಿಎಂ ಡಿಕೆಶಿಗೆ ಕ
ಮೈಸೂರಿನ ಬಿ.ಎಂ. ಶ್ರೀ ನಗರದಲ್ಲಿ ಪತಿಯೊಬ್ಬ ತನ್ನ ಪತ್ನಿ ಮರ್ಯಾದೆ ನೀಡಲಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಲು 5 ಲಕ್ಷ ರೂ. ಸುಪಾರಿ ನೀಡಿದ್ದ ಘಟನೆ ಬೆಳಕಿಗೆ ಬಂದಿದೆ. ಮನೆಗೆ ನುಗ್ಗಿ ಕೊಲೆ ಯತ್ನಿಸಿದ್ದ ಪತಿಯ ಸ್ನೇಹಿತ
'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್ ಪಾಕಿಸ್ತಾನದ ಉಗ್ರ ಸಂಘಟನೆಗಳ ವಿರುದ್ಧ ಹೋರಾಡುವ ಭಾರತೀಯ ಸೈನಿಕನ ಪಾತ್ರ ಮಾಡಿದ್ದಾರೆ. ಪಾಕಿಸ್ತಾನದ ಕೆಟ್ಟ ಕೆಲಸಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಅಲ್ಲಿ ಸಿನಿಮಾ ಬ್ಯಾನ್ ಆದರ
ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಬಿಗ್ ಬಾಸ್ ಮನೆಯ ಒಳಗೆ ಇಡಲಾಗಿದೆ. ಅವರು ಅಲ್ಲಿಂದಲೇ ಬಿಗ್ ಬಾಸ್ ಮನೆಯ ಆಗು ಹೋಗುಗಳನ್ನು ವೀಕ್ಷಿಸುತ್ತಿದ್ದಾರೆ. ಈಗ ಅವರಿಗೆ ಬಿಗ್ ಬಾಸ್ ವಿಶೇಷ ಅವಕಾಶ ನೀಡಿದರು. ಹಾಳಾದ ಮನೆಯನ್ನ
ಅಮೆರಿಕದ ಉತ್ತರ ಕರೆಲಿನಾದಲ್ಲಿ ಗುರುವಾರ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.ಈ ಅಪಘಾತದಲ್ಲಿ ನಿವೃತ್ತ NA
ಕೆಎಸ್ಆರ್ಟಿಸಿ ಬಸ್ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಉದ್ಯಮಿಯೊಬ್ಬರು ಮನೆಯ ಮಾರಾಟದಿಂದ ಬಂದ ಹಣವನ್ನು ಬಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಳ್ಳ
ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಮದುವೆ ಆಗಿ ವರ್ಷವೇ ಕಳೆದಿದೆ. ಇತ್ತೀಚೆಗೆ ಅವರು ಸುತ್ತಾಟ ನಡೆಸಿ ಹಾಯಾಗಿದ್ದರು. ಈಗ ಸೋನಲ್ ಅವರಿಗೆ ಯೋಗರಾಜ್ ಭಟ್ ಒಂದು ಅಚ್ಚರಿಯ ಪ್ರಶ್ನೆ ಕೇಳಿದ್ದಾರೆ. ಅವರು ತಮ್ಮ ಎರಡನೇ ಚಳಿಗ
ರುಕ್ಮಿಣಿ ವಸಂತ್ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನೆಗೆಟಿವ್ ಪಾತ್ರ ನಿರ್ವಹಿಸಿದ್ದರೂ, ಅಭಿಮಾನಿಗಳು ಅವರನ್ನು ಒಪ್ಪಿಕೊಂಡಿದ್ದಾರೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಪಾತ್ರ ಮಾಡುವುದು ಅಪಾಯಕಾರಿ ಎಂದಿದ್ದರೂ, ಜನರಿಂದ ದ್
ಉಚಿತ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ವ್ಯಾಪಾರಿಯೊಬ್ಬರ ಮೇಲೆ ಚಾಕು ಇರಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿ ಪಾನಿಪುರಿ ಕೇಳಿದ್ದು, ವ್ಯಾಪಾರಿ ನಿರಾಕರ
Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವೈದ್ಯರು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಮತೋಲನ ಆಹಾ
ಬಿಗ್ ಬಾಸ್ ಮನೆಯಲ್ಲಿ ‘ಪ್ಯಾರ್’ ಸಿನಿಮಾ ಪ್ರಚಾರಕ್ಕೆ ಬಂದಿದ್ದ ಕ್ರೇಜಿಸ್ಟಾರ್ ರವಿಚಂದ್ರನ್, ಸ್ಪರ್ಧಿ ಗಿಲ್ಲಿ ಹೇಳಿದ ಸುಳ್ಳು ಪ್ರೇಮಕಥೆಯನ್ನು ಬಯಲು ಮಾಡಿದ್ದಾರೆ. ‘ರಾಜಾಹುಲಿ’ ಚಿತ್ರದ ಪ್ರೇಮಕಥೆಯನ್ನೇ ತನ್ನದೆಂದು ಹ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು.ತಕ್
'ಡೆವಿಲ್' ಸಿನಿಮಾ ಕಲೆಕ್ಷನ್ ದಿನೇ ದಿನೇ ಕುಸಿತ ಕಾಣುತ್ತಿದೆ. ಆರಂಭಿಕ ಉತ್ತಮ ಗಳಿಕೆಯ ನಂತರವೂ, ಚಿತ್ರದ ಬೃಹತ್ ಬಜೆಟ್ಗೆ ಹೋಲಿಸಿದರೆ ಪ್ರಸ್ತುತ ಗಳಿಕೆ ಸಾಕಾಗುತ್ತಿಲ್ಲ. ಗುರುವಾರ ಕಲೆಕ್ಷನ್ ತೀವ್ರವಾಗಿ ಇಳಿದಿದ್ದು, ಅಭಿಮ
ನಿದ್ರೆಯು ಮಾನವ ದೇಹಕ್ಕೆ ಅತ್ಯಗತ್ಯ. ಇದು ಆಯುಷ್ಯ ವೃದ್ಧಿಗೂ ಸಹ ಸಹಕಾರಿ. ಆದರೆ, ರಾತ್ರಿಯ ನಿದ್ರೆ ಮತ್ತು ಮಧ್ಯಾಹ್ನದ ನಿದ್ರೆಯ ನಡುವೆ ವ್ಯತ್ಯಾಸವಿದೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿ
ಡಾ. ಗುರೂಜಿ ತಿಳಿಸಿದಂತೆ, ಇಂದು ಸಂಪೂರ್ಣ ಮಹಾ ಅಮಾವಾಸ್ಯೆಯಾಗಿದ್ದು, ಇದರ ಪ್ರಭಾವವು ಮರುದಿನದವರೆಗೂ ಇರುತ್ತದೆ. ಶುಕ್ರವಾರದಂದು ಅಮಾವಾಸ್ಯೆ ಬಂದಿರುವುದು ಮಹಾಲಕ್ಷ್ಮಿ ಮತ್ತು ಶಕ್ತಿ ದೇವತೆಗಳ ಪೂಜೆಗೆ ಅತ್ಯಂತ ಶುಭಪ್ರದವ
ದಿನ ಭವಿಷ್ಯ, 19, ಡಿಸೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ ಶುಕ್ರವಾರ ಸೌಕರ್ಯ, ಅಶುಭವಾರ್ತೆ, ಅನಾಸಕ್ತಿ, ದುರುಪಯೋಗ, ಒತ್ತಡದಿಂದ ಶಾಂತಿ ಭಂಗ, ಕಾಮಗಾ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 19ರ ಶುಕ್ರವಾರದ ದಿ
ಕರ್ನಾಟಕ ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್
ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ಸೀಕ್ರೆಟ್ ರೂಮ್ನಲ್ಲಿ ಇದ್ದಾರೆ ಎಂಬುದು ಈಗ ಒಬ್ಬೊಬ್ಬರಿಗೆ ತಿಳಿಯುತ್ತಿದೆ. ಈ ಮೊದಲು ರಘು ಅವರಿಗೆ ಅನುಮಾನ ಬಂದಿತ್ತು. ಅಲ್ಲದೇ ಅವರು ಆ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದರು. ಈಗ ಕಾವ್
ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಕಾರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗ
‘ಲ್ಯಾಂಡ್ ಲಾರ್ಡ್’ ಚಿತ್ರದ ‘ನಿಂಗವ್ವ ನಿಂಗವ್ವ..’ ಸಾಂಗ್ ರಿಲೀಸ್ ಆಗಿದೆ. ಈ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಸಾಂಗ್ ಮೂಡಿಬಂದಿದೆ. ಹಾಡಿನ ರಿಲೀಸ್ ವೇಳೆ ಯೋಗರಾಜ್ ಭಟ್ ಅವರು ನೇರವ
ಬಿಜೆಪಿ ಸದಸ್ಯರ ತೀವ್ರ ವಿರೋಧ ಮತ್ತು ಪ್ರತಿಭಟನೆ ನಡುವೆ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ವಿಧಾನಸಭೆಯಲ್ಲಿ ಇಂದು ಅಂಗೀಕಾರಗೊಂಡಿತು. ಇದರ ನಡುವೆ ಸಚಿವ ಭೈರತಿ ಸುರೇಶ್ 'ನೀವು ಕರಾವಳಿಯವರ
ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂ
ಕಾಂಗ್ರೆಸ್ ಮುಖಂಡ ವಿರುದ್ಧ ಬಿಪಿಎಲ್ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕರ್ನಾಟಕ ರಾಷ್ಟ್ರ ಸಮಿತಿ ಈ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದು, ಎರಡೂ ಗುಂಪುಗಳ ನಡುವೆ ಗಲಾಟೆ ಉಂಟಾಗಿದೆ. ಪ
ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಕೇಸ್ ದಾಖಲಾದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಜಾಗಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ
ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್ ಇಮೇಜ್ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹ
Recipe for desi Bajra Pizza, recommended by Patanjali founder: ಬಾಬಾ ರಾಮದೇವ್ ಅವರು ಯೋಗ, ಆಯುರ್ವೇದ ಮತ್ತು ದೇಶೀಯ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸುತ್ತಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ತುಂಬಾ ಸಕ್ರಿಯರಾಗಿದ್ದಾರೆ. ಅಲ್ಲಿ ಅವರು ನಿಯಮಿತವಾಗಿ ಆರೋಗ್ಯ
ಯಾದಗಿರಿ ಜಿಲ್ಲೆಯ ಕೃಷ್ಣಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಮರಳು ಲೂಟಿ ಮಾಡುತ್ತಿದ್ದ ದಂಧೆಕೋರರ ವಿರುದ್ಧ ದಾಳಿ ನಡೆಸಿ, 67 ಸಾವಿರ ಮೆಟ್ರಿಕ್ ಟನ್
ಬುರ್ಖಾ ಧರಿಸದಿದ್ದಕ್ಕಾಗಿ ಉತ್ತರ ಪ್ರದೇಶದ ವ್ಯಕ್ತಿ ತನ್ನ ಪತ್ನಿ ಮತ್ತು ಹೆಣ್ಣುಮಕ್ಕಳನ್ನು ಕೊಂದಿದ್ದಾನೆ. ಅವರ ಕಣ್ಣುಗಳನ್ನು ಕಿತ್ತುಹಾಕಿದ್ದಾನೆ. ಮದುವೆ ಸಮಾರಂಭಗಳಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದ ಫಾರೂಕ್,
ಮಾಂಸ ಪ್ರಿಯರು ಒಂದು ತಿಂಗಳು ಮಾಂಸಾಹಾರ ಸೇವನೆ ಮಾಡುವುದನ್ನು ಬಿಟ್ಟರೆ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ನೀವು ಕೂಡ ಈ ಚಾಲೆಂಚ್ ಮಾಡಲು ಸಿದ್ಧರಿದ್ದರೆ ಕೆಲವು ವಿಷಯಗಳನ್ನು ತಿಳಿಯ
ವಿನೋದ್ ಪ್ರಭಾಕರ್ ನಟನೆಯ 25ನೇ ಸಿನಿಮಾ ‘ಬಲರಾಮನ ದಿನಗಳು’. ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ. ಟಿ-ಸಿರೀಸ್ ಸಂಸ್ಥೆಯು ಈ ಚಿತ್ರದ ಹಾಡುಗಳ ಪ್ರಸಾರ ಹಕ್ಕುಗಳನ್ನು ಖರೀದಿ ಮಾಡಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಯಿತು. ಕ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ನೂರಾರು ಎಕರೆ ಜಮೀನು ಅತಿಕ್ರಮಣಕ್ಕೊಳಗಾಗಿದೆ. ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ ನೂತನ ಕುಲಪತಿ ಈ ಸಮಸ್ಯೆಯನ್ನು ಬಗೆಹರಿಸಲು ದೃಢ ನಿರ್ಧಾರ ಕೈಗೊಂಡಿದ್ದಾರೆ. ಡ್ರೋನ್ ತಂತ್ರಜ್
ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎ
ತೆಲುಗಿನ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದ ವೇಳೆ ಈ ಕಹಿ ಘಟನೆ ನಡೆದಿದೆ. ಈ ಸಿನಿಮಾದ ನಟಿ ನಿಧಿ ಅಗರ್ವಾಲ್ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದ್ದಾರೆ. ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂ
IDFC First Private and Hurun India's Top-100 self-made entrepreneurs of Millenia 2025: ಐಡಿಎಫ್ಸಿ ಫಸ್ಟ್ ಪ್ರೈವೇಟ್ ಅಂಟ್ ಹುರೂನ್ ಇಂಡಿಯಾ ಟಾಪ್ 200 ಸೆಲ್ಫ್ ಮೇಡ್ ಆಂಟ್ರಪ್ರನ್ಯೂರ್ಸ್ ಆಫ್ ಮಿಲೇನಿಯಾ ಪಟ್ಟಿ ಬಿಡುಗಡೆ ಆಗಿದೆ. 2000ದಿಂದೀಚೆ ಸ್ವಂತ ಬಲದಲ್ಲಿ ಉದ್ಯಮ ಸ್ಥಾಪಿಸಿ
ಬೆಂಗಳೂರಿನ ಎಚ್ಎಎಲ್ನ ಚಿನ್ನಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಹಾಲೋ ಬ್ರಿಕ್ಸ್ ಬಿದ್ದು 4 ವರ್ಷದ ಮಗು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಾಯಗಳಾಗಿವೆ. ನಾಲ್ಕನೇ ಮಹಡಿಯಿಂದ ಇಟ್ಟಿಗೆಗಳು ಬಿದ್ದ ಪರಿಣಾಮ
ಪ್ರಧಾನಿ ಮೋದಿ ಓಮನ್ನಲ್ಲಿ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿದರು ಮತ್ತು ಓಮನ್ನ ಮಸ್ಕತ್ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ
ಹುಡುಗಿಯರ ಬಳಿ ಮೊಬೈಲ್ ನಂಬರ್ ಕೇಳಿದ ವಿಚಾರಕ್ಕೆ ಶುರುವಾದ ಕಿರಿಕ್ ಫೈಟ್ ಹಂತಕ್ಕೆ ಹೋಗಿರುವ ಘಟನೆ ಬೆಂಗಳೂರಿನ ನಾಗರಭಾವಿ ರಸ್ತೆಯಲ್ಲಿರುವ ಪಬ್ನಲ್ಲಿ ನಡೆದಿದೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ದೊಡ್ಡ ಗಲಾಟೆ
Bigg Boss season 10: ಬಿಗ್ಬಾಸ್ ಕನ್ನಡ ಸೀಸನ್ 12 ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್ಗಳಲ್
45 Kannada movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಕ್ರೇಜ್ ಹುಟ್ಟಿಸಿದ್ದು, ಕೆನಡಾನಲ್ಲಿ ಸಿನಿಮಾ
ಒತ್ತಡ ಆಯಾಸದಿಂದ ಮುಕ್ತಿ ಪಡೆಯಲು ಕೆಲವರು ಬಿಯರ್ ಕುಡಿಯುತ್ತಾರೆ. ಆದರೆ ಇದನ್ನು ಕುಡಿಯುವ ಸಮಯ ಕೂಡ ಮುಖ್ಯವಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ... ಹೌದು, ಇದರಿಂದ ಪ್ರಯೋಜನ ಪಡೆಯಲು ನೀವು ಯಾವ ಸಮಯದಲ್ಲಿ ಸೇವನೆ ಮಾಡುತ್ತೀ
Karnataka Weather Tomorrow: ರಾಜ್ಯದ ಹಲವೆಡೆ ನಾಳೆಯೂ ಶೀತಗಾಳಿ ಮುಂದುವರಿಯಲಿದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹಾಗೂ ಸಾಧಾರಣ ಚಳಿಯ ವಾತಾವರಣ ಕಂಡುಬರು
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿಕೊಂಡು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆ ವೇಳೆ ನೂಕುನುಗ್ಗಲಿನಲ್ಲಿ ಬಂದೋಬಸ್ತ್ನಲ್ಲಿದ
ಚಾಮರಾಜನಗರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸ್ಥಾನಕ್ಕಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ತೀವ್ರ ಕಾದಾಟ ನಡೆಯುತ್ತಿದೆ. ವರ್ಗಾವಣೆಗೊಂಡ ಅಧಿಕಾರಿ ನ್ಯಾಯಾಲಯದಿಂದ ತಡೆ ತಂದಿದ್ದರೆ, ಮತ್ತೋರ್ವ ಅಧ
China's 'Manhattan Project' is on the way: ಚೀನಾ ದೇಶವು ಬಹಳ ಸಂಕೀರ್ಣ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬೇಡುವ ಇಯುವಿ ಮೆಷೀನ್ ಅನ್ನು ಅಭಿವೃದ್ಧಿಪಡಿಸಿದೆ. ಎಐ ಅಭಿವೃದ್ಧಿಗೆ ಬೇಕಾದ ಸೂಕ್ಷ್ಮ ಮತ್ತು ಶಕ್ತಿಶಾಲಿ ಚಿಪ್ಗಳನ್ನು ತಯಾರಿಸಲು ಈ ಇಯುವಿ
ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ 7ನೇ ಚಾಲಕರಹಿತ ರೈಲು ಬೆಂಗಳೂರು ತಲುಪಿದೆ. ಇದು ಜನವರಿಯಲ್ಲಿ ವಾಣಿಜ್ಯ ಸಂಚಾರ ಆರಂಭಿಸಿ, ರೈಲುಗಳ ನಡುವಿನ ಓಡಾಟದ ಸಮಯವನ್ನು 8-10 ನಿಮಿಷಗಳಿಗೆ ಇಳಿಸಲಿದೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕ
ಸ್ನಾನವು ನಮ್ಮ ದೇಹವನ್ನು ಶುದ್ಧೀಕರಿಸಲು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೂ ಅತ್ಯಂತ ಪ್ರಯೋಜನಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ನರೂ ಪ್ರತಿನಿತ್ಯ ಸ್ನಾನ ಮಾಡ್ತಾರೆ. ಕೆಲವು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ
ಆಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ. ಆಕೆಯನ್ನ ಆದೊಬ್ಬ ಕಾಮುಕ ಪ್ರೀತಿಯ ಹೆಸರಲ್ಲಿ ತನ್ನ ಬಲೆಗೆ ಬೀಳಿಸಿಕೊಂಡಿದ್ದ. ಆನಂತರ ಬಣ್ಣ ಬಣ್ಣದ ಮಾತುಗಳೊಂದಿಗೆ ಆಕೆಯನ್ನು ಮಂಚಕ್ಕೆ ಕರೆಸಿಕೊಂಡು ತನ್ನ ಕಾಮ
Pawan Kalyan son: ಪವನ್ ಕಲ್ಯಾಣ್ ಪುತ್ರ ಅಕಿರ 21 ವರ್ಷ ವಯಸ್ಸಿನವರಾಗಿದ್ದು ಶಿಕ್ಷಣದಲ್ಲಿ ತೊಡಗಿಕೊಂಡಿದ್ದಾರೆ. ಇದೀಗ ಅಕಿರ ಅವರ ಚಿತ್ರರಂಗ ಪ್ರವೇಶದ ಬಗ್ಗೆ ಚರ್ಚೆಗಳು ಜೋರಾಗಿ ನಡೆದಿವೆ. ಪವನ್ ನಟಿಸಿದ್ದ ಈ ಹಿಂದಿನ ಸಿನಿಮಾ ‘ಓಜಿ’ಯಲ
ಧಾರವಾಡದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU), ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. M.Sc, ME/M.Tech, Ph.D ಅರ್ಹತೆಯುಳ್ಳ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಆಯ್ಕೆಯಾದವರಿಗೆ ತಿಂ
ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಉದ್ಯಮಿ ವಿಜಯ್ ಮಲ್ಯ ಹಾಗೂ ಲಲಿತ್ ಮೋದಿ ಭಾರತ ಬಿಟ್ಟು ಪರಾರಿಯಾಗಿದ್ದಾರೆ. ವಿಜಯ್ ಮಲ್ಯ ಮತ್ತು ಲಲಿತ್ ಮೋದಿ ಇಬ್ಬರೂ ಲಂಡನ್ನಲ್ಲೇ ವಾಸವಾಗಿದ್ದಾರೆ. ಲಂಡನ್ನಲ್ಲಿ ವಿಜಯ್ ಮಲ್
ಕೊಡಗಿನಲ್ಲಿ ವಿಶಿಷ್ಟ ಕೋವಿ ಹಬ್ಬ ನಡೆಯುತ್ತದೆ. ಈ ಕೋವಿ ಹಬ್ಬದಲ್ಲಿ ಕೊಡಗಿನ ಮೂಲನಿವಾಸಿಗಳ ಬಳಿಯಿರುವ ಬಂದೂಕನ್ನು ಪೂಜಿಸಲಾಗುತ್ತದೆ. ಬ್ರಿಟಿಷರ ಕಾಲದಿಂದಲೇ ಕೊಡಗಿನ ಮೂಲನಿವಾಸಿಗಳಿಗೆ ಬಂದೂಕು ಹೊಂದುವ ವಿಶೇಷ ಅಧಿಕಾರವಿ
ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್ನಲ್ಲಿ ಇದ್ದಾರೆ. ಅಲ್ಲಿಯೂ ಅವರಿಗೆ ಚಟುವಟಿಕೆಗಳನ್ನು ನೀಡಲಾಗಿದೆ. ಆದರೆ ಅನೇಕ ಸಂದರ್ಭಗಳಲ್ಲಿ ಅವರಿಬ್ಬರ ನಡುವೆ ಹೊಂದಾಣಿಕೆ ಆಗುತ್ತಿಲ್ಲ. ಹಾಗಾಗಿ ಪದೇ ಪದೇ ಜಗಳ ಆಡ
ಹೆಚ್ಚಿನ ಮಕ್ಕಳು ರಾತ್ರಿ ಮಲಗುವಾಗ ಹಾಸಿಗೆ ಒದ್ದೆ ಮಾಡುತ್ತಾರೆ. 5 ವರ್ಷಕ್ಕಿಂತ ಮೊದಲು ಮಕ್ಕಳು ಈ ರೀತಿ ಮಾಡುವುದು ಸಹಜ. ಆದರೆ ನಂತರವೂ ಈ ರೀತಿಯ ಸಮಸ್ಯೆ ಕಂಡುಬಂದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಈ ರೀತಿಯಾಗುವ
Movie duration: 90ರ ದಶಕದಲ್ಲಿ ಅನೇಕ ಸಿನಿಮಾಗಳು ಮೂರು ಗಂಟೆಗಳು ಇದ್ದ ಉದಾಹರಣೆ ಇದೆ. ಆದರೆ, ಕಳೆದ ಒಂದು ದಶಕದ ಸಿನಿಮಾ ನೋಡಿದರೆ ಬಹುತೇಕ ಚಿತ್ರಗಳ ಸಮಯವು ಎರಡು ಗಂಟೆಯಿಂದ ಎರಡೂವರೆ ಗಂಟೆ ಇದೆ. ಇದು ಸ್ಟ್ಯಾಂಡರ್ಡ್ ಎನಿಸಿಬಿಟ್ಟಿದೆ. ಆದ
ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಲೋಕಾಯುಕ್ತ ಬಿ-ವರದಿಗೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ತನ
‘ಹೈನಾ’ ಮತ್ತು ‘ಹೇ ಪ್ರಭು’ ಸಿನಿಮಾಗಳ ಬಿಡುಗಡೆ ನಂತರ ಇನ್ನೆರಡು ಸಿನಿಮಾಗಳಿಗೆ ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ‘ಜಾರ್ಜ್ಶೀಟ್’ ಮತ್ತು ‘ರಕ್ಕಿ’ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿವೆ. ಆ ಬಗ್ಗೆ ಚಿತ್ರತಂಡಗಳ
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಕದನಕ್ಕೆ ಅಲ್ಪವಿರಾಮದ ಹೊತ್ತಿನಲ್ಲೇ ಸಿಎಂ ಸಿದ್ದರಾಮಯ್ಯಗೆ ಔಟ್ಗೋಯಿಂಗ್ ಸಿಎಂ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದು, ಸಿಎಂ ಆಪ್ತರನ್ನ ಕೆರಳಿಸುವಂತೆ ಮಾಡಿದೆ
ಕಳೆದ ವರ್ಷ ಡಿಸೆಂಬರ್ 21ನ್ನು ವಿಶ್ವ ಸಂಸ್ಥೆ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿದ ಐತಿಹಾಸಿಕ ದಿನದಂದು 8.5 ಮಿಲಿಯನ್ಗಿಂತಲೂ ಹೆಚ್ಚು ಜನರು ಸಾಮೂಹಿಕ ಧ್ಯಾನದಲ್ಲಿ ಭಾಗವಹಿಸಿ ದಾಖಲೆ ಸೃಷ್ಟಿಸಿದರು. ಜಾಗತಿಕ ಆಧ್ಯಾತ್ಮಿಕ ನಾಯಕ

24 C