SENSEX
NIFTY
GOLD
USD/INR

Weather

20    C

ದಿನಕ್ಕೆ ಕೇವಲ 20 ನಿಮಿಷ ಕಪಾಲಭಾತಿ ಮಾಡಿ ಆರೋಗ್ಯ ಕಾಪಾಡಿ: ಬಾಬಾ ರಾಮದೇವ್ ಸಲಹೆ

Baba Ramdev recommends Kapalabhati pranayama for healthier life: ಬಾಬಾ ರಾಮದೇವ್ ಪ್ರತಿ ಮನೆಗೂ ಯೋಗದ ಪರಿಚಯ ಮಾಡಿದ್ದಾರೆ. ಆರೋಗ್ಯಕರ ಜೀವನಕ್ಕೆ ಅವರು ಯಾವಾಗಲೂ ಯೋಗಾಭ್ಯಾಸವನ್ನು ಶಿಫಾರಸು ಮಾಡುತ್ತಾರೆ. ಯೋಗಾಭ್ಯಾಸ ಮಾಡುವುದರಿಂದ ಅನೇಕ ರೋಗಗಳಿಂದ ಪರಿಹಾರ ಸಿ

11 Jan 2026 6:37 pm
IND vs NZ: ನ್ಯೂಜಿಲೆಂಡ್ ತಂಡದಲ್ಲಿ ತಮಿಳುನಾಡು ಮೂಲದ ಆಟಗಾರ; ರಜನಿಯ ಬಿಗ್ ಫ್ಯಾನ್

India vs New Zealand ODI: ವಡೋದರಾದಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ಮೂಲದ ಆದಿತ್ಯ ಅಶೋಕ್ ನ್ಯೂಜಿಲೆಂಡ್ ಪರ ಆಡುತ್ತಿದ್ದಾರೆ. ಆಕ್ಲೆಂಡ್‌ನಲ್ಲಿ ಬೆಳೆದ ಆದಿತ್ಯ, U-19 ವಿಶ್ವಕಪ್‌ನಿಂ

11 Jan 2026 6:34 pm
ನಿರಂತರವಾಗಿ ಕಂಡುಬರುವ ಮಲಬದ್ಧತೆ ಸಮಸ್ಯೆ ಹೊಟ್ಟೆಯ ಕ್ಯಾನ್ಸರ್ ಗೆ ಕಾರಣವಾಗಬಹುದೇ?

ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಕ್ಯಾನ್ಸರ್ ಗೆ ಸಂಬಂಧಪಟ್ಟ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ, ಈ ಸಮಸ್ಯೆ ಕಂಡುಬರುವುದಕ್ಕೆ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯ. ಇದರ ಜೊತೆಗೆ, ಅನೇಕ

11 Jan 2026 6:30 pm
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?, ಗಂಡ-ಹೆಂಡ್ತಿ ಜಗಳ ಕೇಸ್​ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್

ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದ್ರೆ, ಇವರ ಜಗಳ ಮಾತ್ರ ಬೀದಿಗೆ ಬಂದಿದೆ. ತನ್ನ ಗಂಡ ಸೈಕೋ, ಸಾಕಷ್ಟು ಟಾರ್ಚರ್ ಕೊಡುತ್ತಾನೆ ಎಂದು ಮಹಿಳೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಅತ್ತೆ ಮಾನವ ಮುಂದೆ ಬೆತ್ತಲಾಗಿ ಓಡಾಡುತ್ತಾ

11 Jan 2026 6:16 pm
ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

Photos of Somnath Shaurya Yatra led by Narendra Modi: ಗುಜರಾತ್‌ನ ಸೋಮನಾಥದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶೌರ್ಯ ಯಾತ್ರೆ ನಡೆಯಿತು. ಇದರಲ್ಲಿ 108 ಕುದುರೆಗಳ ಮೆರವಣಿಗೆಯೂ ಸೇರಿತ್ತು. ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾ

11 Jan 2026 6:14 pm
IND vs NZ: ಪಂದ್ಯದ ವೇಳೆ ಗಾಯಗೊಂಡು ಮೈದಾನದಿಂದ ಹೊರನಡೆದ ಟೀಂ ಇಂಡಿಯಾ ಆಲ್‌ರೌಂಡರ್

Washington Sundar Injury: ಭಾರತ-ನ್ಯೂಜಿಲೆಂಡ್ ODI ಸರಣಿಯಲ್ಲಿ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. ರಿಷಭ್ ಪಂತ್ ನಂತರ ಈಗ ವಾಷಿಂಗ್ಟನ್ ಸುಂದರ್ ಮೊದಲ ಪಂದ್ಯದಲ್ಲೇ ಬೆನ್ನು ನೋವಿನಿಂದ ಮೈದಾನ ತೊರೆದಿದ್ದಾರೆ. ಆಫ್-ಸ್ಪಿನ್ ಹಾಗೂ ಕೆಳಕ್ರ

11 Jan 2026 6:04 pm
ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ

Toxic movie teaser: ಕೆಲ ದಿನದ ಹಿಂದೆ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ

11 Jan 2026 5:50 pm
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ: ವಾಹನ ಸವಾರರ ಪರದಾಟ

ಬೆಂಗಳೂರಿನ ರಾಜಾಜಿನಗರದ ಸುಜಾತಾ ಅಂಡರ್‌ಪಾಸ್‌ನಲ್ಲಿ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಬಿಎ ನಡೆಸಿದ ಡಾಂಬರೀಕರಣದಲ್ಲಿ ಡ್ರೈನ್ ಕವರ್‌ಗಳನ್ನು ಮುಚ್ಚಲಾಗಿ

11 Jan 2026 5:47 pm
ಬೇಡ್ತಿ-ವರದಾ ನದಿ ಜೋಡಣೆಗೆ ಸಿಡಿದೆದ್ದ ಮಠಾಧೀಶರು, ಜನಪ್ರತಿನಿಧಿಗಳು: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜಕಾರಣಿಗಳು

ವ್ಯಾಪಕ ವಿರೋಧದ ನಡುವೆಯೂ ಬೇಡ್ತಿ ಹಾಗೂ ವರದಾ ನದಿಗಳ ಜೋಡಣೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರಿಂದ ಈ ಭಾಗದ ಜನಪ್ರತಿನಿಧಿಗಳು ಮಠಾಧೀಶರು ವ್ಯಾಪಕ ವಿರೋಧ ವ್ಯಕ್ತಪಡಿಸಿ

11 Jan 2026 5:32 pm
ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

India is the fastest growing economy, says PM Narendra Modi at Vibrant Gujarat: ವಿವಿಧ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆ ಅತಿವೇಗವಾಗಿ ಬೆಳೆಯುತ್ತಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಾಜ್​ಕೋಟ್​ನಲ್ಲಿ ಭಾನುವಾರ ವೈಬ್ರೆಂಟ್ ಗುಜರಾತ್ ಟ್ರೇಡ್ ಶೋ ಸಮಾವೇಶ ಉದ್

11 Jan 2026 5:28 pm
ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಂಡು ಅದನ್ನು ಗುರುತಿಸುವುದು ಬಹಳ ಮುಖ್ಯವಾಗು

11 Jan 2026 5:15 pm
ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್‌ ಸಿ, ಆಂಟಿ ಆಕ್ಸಿಡೆಂಟ್‌, ಫೈಟೊಕೆಎಮಿಕಲ್‌, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಇತರೆ ಪೋಷಕಾಂಶಗಳು ಸಮೃದ್ಧವಾಗಿದ್ದು, ಪ್ರತಿದಿನ ಒಂದು ನೆಲ್ಲಿಕಾಯಿ ಸೇವನೆ ಮಾಡುವ ಮೂಲಕ ನೀವು ಹಲವಾರ

11 Jan 2026 5:03 pm
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ರಾಜ ಮಹರಾಜರು ಆಳಿದ ಗದಗದ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ. ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಮನೆ ಕಟ್ಟಲು ಪಾಯ ಆಗೆಯುವಾಗ ತಂಬಿಗೆಯಲ್ಲಿ ತುಂಬಿಡಲಾಗಿದ್ದ ನಿಧಿ ಪತ್ತೆಯಾಗಿದೆ. ಸುಮಾರು 466 ಗ್ರಾಂ

11 Jan 2026 4:57 pm
ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್​ ನೀಡಿ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಇದು ನಿಧಿ ಅಲ್ಲ, ಬದಲಾಗಿ ಕುಟುಂಬದ ಹಿರಿಯರು ಇಟ್ಟ ಚಿನ್ನ ಎಂದು ಹೇಳಿದ್ದಾ

11 Jan 2026 4:52 pm
IND vs NZ: ಭಾರತದ ನೆಲದಲ್ಲಿ 27 ವರ್ಷಗಳ ಹಳೆಯ ದಾಖಲೆ ಮುರಿದ ಕಿವೀಸ್ ಆರಂಭಿಕರು

India vs New Zealand ODI: ಭಾರತ vs ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯದಲ್ಲಿ, ಡೆವೊನ್ ಕಾನ್ವೇ ಮತ್ತು ಹೆನ್ರಿ ನಿಕೋಲ್ಸ್ 27 ವರ್ಷಗಳ ದಾಖಲೆ ಮುರಿದು, 117 ರನ್‌ಗಳ ಐತಿಹಾಸಿಕ ಶತಕದ ಜೊತೆಯಾಟವಾಡಿದರು. ಭಾರತೀಯ ಬೌಲರ್‌ಗಳಿಗೆ ಸವಾಲಾಗಿದ್ದ ಈ ಪಾಲು

11 Jan 2026 4:45 pm
ಎಚ್ಐವಿ , ಟಿಬಿ ರೋಗಿಗಳಿಗೆ ಗುಡ್​​​ ನ್ಯೂಸ್: ಸ್ಮಾರ್ಟ್ ಮಾತ್ರೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು

MIT ಸಂಶೋಧಕರು ಸ್ಮಾರ್ಟ್ ಮಾತ್ರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಚಿಪ್ ಅಳವಡಿಸಿದ ಮಾತ್ರೆಗಳು ಹೊಟ್ಟೆಯಲ್ಲಿ ಕರಗಿದೆಯೇ ಎಂಬುದನ್ನು ತಿಳಿಸುತ್ತವೆ. ಜೈವಿಕ ವಿಘಟನೀಯ ಈ ಚಿಪ್, ದೀರ್ಘಕಾಲಿಕ ಔಷಧಿ ಸೇವಿಸುವ HIV, TB ರೋಗಿಗಳಿಗ

11 Jan 2026 4:40 pm
ಶೇ 4.4ರ ವಿತ್ತೀಯ ಕೊರತೆ ಗುರಿ ಮುಟ್ಟುವುದು ಸರ್ಕಾರಕ್ಕೆ ಸಲೀಸು: ಏಜೆನ್ಸಿ ವರದಿ

India can achieve 4.4pc fiscal deficit target for this fy, says PwC: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ. 4.4ರಷ್ಟು ವಿತ್ತೀಯ ಕೊರತೆಯ ಗುರಿಯನ್ನು ಸರ್ಕಾರ ಮುಟ್ಟುವ ಸಾಧ್ಯತೆ ಬಹಳ ಹೆಚ್ಚು ಎಂದು ಪಿಡಬ್ಲ್ಯುಸಿ ಪಾರ್ಟ್ನರ್ ಮತ್ತು ಎಕನಾಮಿಕ್ ಅಡ್ವೈಸರಿ ಸರ್ವಿಸಸ್ ಮು

11 Jan 2026 4:29 pm
NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) 114 ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ, ಡಿಪ್ಲೊಮಾ ಅಥವಾ ಪದ

11 Jan 2026 4:26 pm
BBL: ಆಮೆಗತಿಯ ಬ್ಯಾಟಿಂಗ್‌; ಬಾಬರ್- ರಿಜ್ವಾನ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

Babar Azam, Mohammad Rizwan BBL Woes: ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರರಾದ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ನಿಧಾನಗತಿಯ ಬ್ಯಾಟಿಂಗ್ ಮುಂದುವರಿಸಿದ್ದಾರೆ. ಟಿ20 ಕ್ರಿಕೆಟ್‌ಗೆ ಅಳವಡಿಕೆಯಾಗದ ಇವರ ಏಕದಿನ-

11 Jan 2026 4:20 pm
ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ?

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ ಬಳಿ 40 ವರ್ಷದ ವಿಚ್ಛೇದಿತ ಮಾನಸಿಕ ಅಸ್ವಸ್ಥೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಂತ್ರಸ್ತೆ ಆಸ್ಪತ

11 Jan 2026 4:12 pm
ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು

ಆತ ಮಹಾನಗರ ಪಾಲಿಕೆಯ ಮಾಜಿ ಸದಸ್ಯ, ಆಸ್ತಿಯಲ್ಲಿ ಕೂಡ ಸ್ಥಿತಿವಂತ, ಸಾಕಷ್ಟು ಸಮಾಜ ಸೇವೆ ಮಾಡುವ ಮೂಲಕ ಹೆಸರು ಮಾಡಿದ್ದ ವ್ಯಕ್ತಿ, ಅಲ್ಲದೆ ಮನುಷ್ಯರಿಗೆ ಅಷ್ಟೇ ಅಲ್ಲ ಪ್ರಾಣಿ ಪಕ್ಷಗಳಿಗೂ ಕೂಡ ಅನ್ನದಾತನಾಗಿದ್ದ, ಆದರೆ ಇಂತಹ ವ್

11 Jan 2026 4:12 pm
Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ

ಹಬ್ಬಗಳು ಸಮೀಪಿಸುತ್ತಿದ್ದಂತೆ, ಹೆಂಗಳೆಯರಿಗೆ ಮನೆಯಲ್ಲಿ ಹಬ್ಬದ ತಯಾರಿಯ ಜೊತೆಜೊತೆಗೆ ಯಾವ ಉಡುಗೆಯನ್ನು ತೊಡೋದು, ಹಬ್ಬದ ದಿನ ಸುಂದರವಾಗಿ ಕಾಣಲು ಏನು ಮಾಡಬೇಕು ಅನ್ನೋ ಟೆನ್ಷನ್‌ ಕೂಡ ಇದ್ದೇ ಇರುತ್ತದೆ. ನಿಮಗೂ ಸಂಕ್ರಾಂತಿ,

11 Jan 2026 4:10 pm
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ

11 Jan 2026 3:34 pm
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12 ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿ

11 Jan 2026 3:23 pm
ಪರಶುರಾಮ ಥೀಮ್​ ಪಾರ್ಕ್​​ನ ತಾಮ್ರ ಹೊದಿಕೆ ಕದ್ದಿದ್ದ ಕಳ್ಳರಿಬ್ಬರು ಸೆರೆ: ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಎಂದ ಶಾಸಕ

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರಿಂದ 45 ಸಾವಿರ ರೂ ಮೌಲ್ಯದ 51ಕೆಜಿ ತಾಮ್ರ ಮತ್ತು ಇತರೆ ವಸ್ತ

11 Jan 2026 3:13 pm
Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು?

Mark movie collection: ಮೂರನೇ ವಾರದ ಬಳಿಕವೂ ‘ಮಾರ್ಕ್’ ಮೇನಿಯಾ ಹಲವೆಡೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಹ ಮೂರನೇ ವಾರದ ಬಳಿಕವೂ ಹಲವು ಚಿತ್ರಮಂದಿರಗಳಲ್ಲಿ ‘ಮಾರ್ಕ್’ ಸಿನಿಮಾದ ಶೋಗಳು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿವೆ. ಮೊದಲ ಎ

11 Jan 2026 3:07 pm
ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ?

ಗದಗ ಲಕ್ಕುಂಡಿಯಲ್ಲಿ ಕುಟುಂಬವೊಂದಕ್ಕೆ ಮನೆಗೆ ಅಡಿಪಾಯ ಹಾಕುವ ವೇಳೆ ಅಪಾರ ಪ್ರಮಾಣದಲ್ಲಿ ಚಿನ್ನಾಭರಣ ದೊರೆತಿತ್ತು. ಆ ನಿಧಿಯನ್ನು ಕುಟುಂಬ ಸರ್ಕಾರಕ್ಕೊಪಿಸಿ, ಜಿಲ್ಲಾಡಳಿತದಿಂದ ಸನ್ಮಾನವನ್ನೂ ಸ್ವೀಕರಿಸಿತ್ತು. ಆದರೀಗ ಪ್

11 Jan 2026 3:04 pm
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದಲ್ಲಿ ಶೌರ್ಯ ಯಾತ್ರೆ ನಡೆಸಿದರು. ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಗೌರವ ಸಲ್ಲಿಸಿದರು. ಈ ವೇಳೆ ಕೇರಳದ ಸಾಂಪ್ರದಾಯಿಕ ಚೆಂಡೆಯನ್ನು ಬಾರಿಸಿ ಗಮನ ಸೆಳೆದರು. 108 ಕುದು

11 Jan 2026 2:47 pm
Black Color Astrology: ಈ ರಾಶಿಯವರು ಕಪ್ಪು ಬಣ್ಣದ ಬಟ್ಟೆ ಧರಿಸಲೇಬೇಡಿ, ಕಾರಣ ಇಲ್ಲಿದೆ

ಜ್ಯೋತಿಷ್ಯದ ಪ್ರಕಾರ, ಕಪ್ಪು ಬಣ್ಣವು ಎಲ್ಲಾ ರಾಶಿಗಳಿಗೂ ಶುಭಕರವಲ್ಲ. ಮೇಷ, ಕರ್ಕಾಟಕ ಮತ್ತು ಕನ್ಯಾ ರಾಶಿಯವರಿಗೆ ಕಪ್ಪು ಬಣ್ಣ ನಕಾರಾತ್ಮಕ ಪರಿಣಾಮ ಬೀರಬಹುದು, ಮಾನಸಿಕ ಒತ್ತಡ ಹೆಚ್ಚಿಸಬಹುದು. ಈ ರಾಶಿಗಳವರು ಕೆಂಪು, ನೀಲಿ, ಹಸ

11 Jan 2026 2:43 pm
Viral Video: 60 ಅಡಿ ಎತ್ತರದ ನೀರಿನ ಟ್ಯಾಂಕ್ ಹತ್ತಿದ ಹೋರಿ

ಅಲ್ಲೆಲ್ಲೋ ಅಡ್ಡಾಡುತ್ತಿರುವ ಜನರು ಯಾಕೋ ಟ್ಯಾಂಕಿನ ಕಡೆಗೆ ಕಣ್ಣುಹಾಯಿಸಿದಾಗ ಅಲ್ಲಿದ್ದ ಹೋರಿಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮೆಟ್ಟಿಲುಗಳನ್ನು ಹತ್ತುತ್ತಾ ಅದು 60 ಅಡಿಗಳಷ್ಟು ಎತ್ತರಕ್ಕೆ ಏರಿತ್ತು. ರಾಜಸ್ಥಾನದ ಅಜ

11 Jan 2026 2:32 pm
ಹೆಮ್ಮೆಯಿಂದ ತಾಳಿ ಧರಿಸಿ ಓಡಾಡುತ್ತಿರುವ ನಟಿ ಸಮಂತಾ ರುತ್ ಪ್ರಭು

2ನೇ ಮದುವೆ ಆಗಿರುವ ಸಮಂತಾ ರುತ್ ಪ್ರಭು ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಪತಿ ರಾಜ್ ನಿಡಿಮೋರು ಜೊತೆ ಅವರು ಪ್ರಯಾಣ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಮಂತಾ ಅವರ ಕತ್ತಿನಲ್ಲಿ ಇ

11 Jan 2026 1:59 pm
ಅಮೆರಿಕದೊಂದಿಗೆ ಟ್ರೇಡ್ ಡೀಲ್, ಮುಗಿಯದ ತೊಡಕು; ದಕ್ಷಿಣ ಅಮೆರಿಕ ಸೇರಿದಂತೆ ಬೇರೆ ಬೇರೆ ಮಾರುಕಟ್ಟೆಗಳ ಮೇಲೆ ಭಾರತದ ಕಣ್ಣು

India looking for more trade deals: ಮೂರು ಹೊಸ ಟ್ರೇಡ್​ಗಳಿಗೆ ಸಹಿ ಹಾಕಿರುವುದು, ಹಾಗೂ ಒಂದು ಡೀಲ್ ಅನ್ನು ಜಾರಿಗೊಳಿಸಿದ್ದು ಸೇರಿ ಭಾರತದಿಂದ 2025ರಲ್ಲಿ 4 ಒಪ್ಪಂದಗಳಾಗಿವೆ. ಭಾರತದ ಮೇಲೆ ಅಮೆರಿಕ ಟ್ಯಾರಿಫ್ ಹಾಕಿರುವುದು ಮತ್ತು ಟ್ರೇಡ್ ಡೀಲ್ ಅಂತ

11 Jan 2026 1:36 pm
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ? ಬೀದಿಗೆ ಬೀಳುವ ಭಯದಲ್ಲಿ ಕುಟುಂಬ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ಅಗೆಯುವಾಗ ಚಿನ್ನದ ನಿಧಿ ಪತ್ತೆಯಾಗಿತ್ತು. ಪ್ರಾಮಾಣಿಕತೆ ಮೆರೆದು ನಿಧಿಯನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ ಕುಟುಂಬ ಈಗ ಆತಂಕದಲ್ಲಿದೆ. ನಿಧಿ ಸಿಕ್ಕ ಸ್ಥಳವನ್ನು

11 Jan 2026 1:33 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ

ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇ

11 Jan 2026 1:18 pm
ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು, ಆದರೆ ಸೋಮನಾಥ ಅಲ್ಲೇ ನಿಂತಿದ್ದಾನೆ: ಮೋದಿ

ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ಅಚಲ ಇತಿಹಾಸವನ್ನು ಸ್ಮರಿಸಿದ್ದಾರೆ. ಘಜ್ನಿ, ಔರಂಗಜೇಬರ ದಾಳಿಗಳ ನಡುವೆಯೂ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಹಾಗೇ ನಿಂತಿದ್ದಾನೆ ಎಂದು ಮೋದಿ ಹೇಳಿದರು. ಇದರ ಪುನರ್ನಿರ್ಮಾಣಕ್ಕೆ

11 Jan 2026 1:09 pm
IND vs NZ: ಟಾಸ್ ಗೆದ್ದ ಟೀಮ್ ಇಂಡಿಯಾ: ಹೀಗಿದೆ ಪ್ಲೇಯಿಂಗ್ XI

India vs New Zealand, 1st ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 120 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 62 ಮ್ಯಾಚ್​ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7

11 Jan 2026 1:08 pm
ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​

ಪತಿ ಮಂಜುನಾಥ್ ಮಾಡಿದ ಆರೋಪಗಳಿಗೆ ಪತ್ನಿ ಮೇಘಶ್ರೀ ತಿರುಗೇಟು ನೀಡಿದ್ದಾರೆ. ತಮ್ಮ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಮಂಜುನಾಥ್‌ಗೆ ಸಂಪೂರ್ಣ ಮಾಹಿತಿ ಇತ್ತು ಎಂದಿರುವ ಅವರು, ಹಣ ಹಾಗೂ ಚಿನ್ನದ ಬಗ್ಗೆ ಪತಿಯ ಆರೋಪಗಳನ್ನು ಸುಳ

11 Jan 2026 1:05 pm
ಬೆಂಗಳೂರಿನಲ್ಲಿ ಪ್ರೀತಿಸಿದವರ ವಶೀಕರಣಕ್ಕೆ ಆನ್‌ಲೈನ್‌ನಲ್ಲಿ ಉಡದ ಜನನಾಂಗ ಮಾರಾಟ ಮಾಡುತ್ತಿದ್ದ ಮಾಂತ್ರಿಕ

ಬೆಂಗಳೂರಿನಲ್ಲಿ ಮಾಂತ್ರಿಕನೊಬ್ಬ ಉಡದ ಜನನಾಂಗಗಳನ್ನು, ಮೃದು ಹವಳ ಮತ್ತು ಹುಲಿ ಚರ್ಮವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದಾಗ ಬಂಧಿತನಾಗಿದ್ದಾನೆ. ಪ್ರೀತಿ ವಶೀಕರಣ, ವೈಯಕ್ತಿಕ ಸಮಸ್ಯೆಗಳ ಪರಿಹಾರಕ್ಕಾಗಿ ಮಾಂತ್ರ

11 Jan 2026 1:01 pm
ಎರಡೇ ದಿನಕ್ಕೆ ತೀವ್ರವಾಗಿ ಕುಸಿದ ‘ದಿ ರಾಜಾ ಸಾಬ್’ ಸಿನಿಮಾ ಕಲೆಕ್ಷನ್

ಪ್ರಭಾಸ್ ಜತೆ ಸ್ಟಾರ್ ಕಲಾವಿದರು ನಟಿಸಿದ್ದರೂ ಕೂಡ ‘ದಿ ರಾಜಾ ಸಾಬ್’ ಚಿತ್ರದ ಕಲೆಕ್ಷನ್ 2ನೇ ದಿನ ಕಡಿಮೆ ಆಗಿದೆ. ಮೊದಲ ದಿನ ಈ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದ್ದರೂ ಸಹ 2ನೇ ದಿನದ ಕಲೆಕ್ಷನ್ ಶೇಕಡ 50ರಷ್ಟು ಕುಸಿದಿದೆ. ‘ಮನ ಶ

11 Jan 2026 12:36 pm
ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ತಾಯಿಯ ಮೇಲಿನ ದ್ವೇಷಕ್ಕೆ ಆರೋಪಿ 6 ವರ್ಷದ ಮಗುವನ್ನು ಕೊಲೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಬಳಿಕ ಕೇಸ್ ಪಕ್ಕದಮನೆಯವನೇ ಈ ಕೃತ್ಯವೆಸಗಿರುವ ಅನುಮಾನ

11 Jan 2026 12:33 pm
ಗಂಡನ ಕೊಲೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನೇ ನಿಲ್ಲಿಸಿದ ಪಾಪಿಗಳು

ಗಂಡನ ಹತ್ಯೆಗೆ ಸಾಕ್ಷಿಯಾಗಿದ್ದ ಮಹಿಳೆಯ ಉಸಿರನ್ನು ನಿಲ್ಲಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳು ಮಹಿಳೆ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ರಚನಾ ಯಾದವ್ ಕೊಲೆ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳು ಹೊರಬಂ

11 Jan 2026 12:29 pm
Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ? ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಹಿಂದೂ ಧರ್ಮದಲ್ಲಿ ಗ್ರಹಣಗಳಿಗೆ ಸಾಕಷ್ಟು ಆಧ್ಯಾತ್ಮಿಕ ಮಹತ್ವವಿದೆ. 2026ರ ಮೊದಲ ಸೂರ್ಯಗ್ರಹಣ ಫೆಬ್ರವರಿ 17ರಂದು ಸಂಭವಿಸಲಿದೆ. ಇದು ಭಾರತದಲ್ಲಿ ಗೋಚರಿಸದ ಕಾರಣ ಸೂತಕ ಇರುವುದಿಲ್ಲ. ಈ ಗ್ರಹಣವು ಕೆಲವು ರಾಶಿಗಳಿಗೆ ಶುಭವಾದರೆ, ಮ

11 Jan 2026 12:29 pm
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ

Brisbane Heat vs Sydney Thunder: ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು

11 Jan 2026 12:08 pm
ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ!

ಬೆಂಗಳೂರಿನ ಯುವಕರು ಡೇಟಿಂಗ್ ಅಪ್ಲಿಕೇಶನ್‌ಗಳ ಮೂಲಕ ನಡೆಯುವ ವಂಚನೆಗಳ ಬಗ್ಗೆ ಎಚ್ಚರದಿಂದಿರಬೇಕು. ಇತ್ತೀಚೆಗೆ, AI ಪ್ರೊಫೈಲ್ ಬಳಸಿಕೊಂಡು ಯುವಕನೊಬ್ಬ ₹1.5 ಲಕ್ಷ ಕಳೆದುಕೊಂಡಿದ್ದಾನೆ. ವಿವಸ್ತ್ರಗೊಳಿಸಿದ ವಿಡಿಯೋಗಳನ್ನು ಬಳ

11 Jan 2026 12:04 pm
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ

ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಡುವಿನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನಟಿಗೆ ಉದ್ಯಮಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡಿದ್ದರು ಎಂಬ ಸಾ

11 Jan 2026 11:44 am
Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ

Bullion Market 2026 January 11th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಈ ವಾರಾಂತ್ಯದಲ್ಲಿ ಏರಿಕೆ ಆಗಿವೆ. ಚಿನ್ನದ ಬೆಲೆ 160 ರೂ, ಬೆಳ್ಳಿ ಬೆಲೆ 11 ರೂ ಹೆಚ್ಚಿವೆ. ಆಭರಣ ಚಿನ್ನದ ಬೆಲೆ 12,715 ರೂನಿಂದ 12,875 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,046 ರೂ ಆಗಿದೆ. ಬ

11 Jan 2026 11:44 am
Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು

ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವ

11 Jan 2026 11:38 am
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ

ನಟ ರಕ್ಷಿತ್ ಶೆಟ್ಟಿ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ಅಭಿಮಾನಿಗಳ ದೂರು. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲ

11 Jan 2026 11:37 am
Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ!

ಸೂರ್ಯನು ಧನು ರಾಶಿಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾ ನಕ್ಷತ್ರಕ್ಕೆ ಸಂಚರಿಸುತ್ತಾನೆ. ಈ ಉತ್ತಮ ಸ್ಥಿತಿಯಿಂದಾಗಿ ಅನೇಕ ರಾಶಿಗಳಿಗೆ ಶುಭ ಫಲಗಳು ದೊರೆಯಲಿವೆ. ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ವೃದ್ಧಿ, ಉದ್ಯೋಗ ಮತ್ತ

11 Jan 2026 11:31 am
Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ!

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ನಾಲ್ಕನೇ ಕ್ರಾಸ್​​ನಲ್ಲಿ ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿದೆ. ಚಾಲಕ ಮತ್ತು ಪ್ರಯಾಣಿಕ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳ

11 Jan 2026 11:21 am
Video: ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ

ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿ

11 Jan 2026 11:20 am
Video: ಮೊದಲ ಬಾರಿಗೆ ಕಡಲ ತೀರಕ್ಕೆ ಭೇಟಿ ನೀಡಿ ಸೌಂದರ್ಯ ಸವಿದ ವೃದ್ಧ ದಂಪತಿ

ಬೀಚ್ ಅಂದ್ರೆ ಬಹುತೇಕರಿಗೆ ಇಷ್ಟ. ಹೆಚ್ಚಿನವರು ಸಂಜೆಯ ಸೂರ್ಯಸ್ತದ ಸುಂದರ ದೃಶ್ಯವನ್ನು ಕಣ್ತುಂಬಿಸಿಕೊಳ್ಳಲು ಬೀಚ್ ನತ್ತ ತೆರಳುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ಈ ವಿಡಿಯೋ ಸ್ವಲ್ಪ ವಿಭಿನ್ನವಾಗಿದೆ. ವೃದ್ಧ ದಂಪತಿ ಮೊದಲ

11 Jan 2026 11:05 am
ಗ್ರೋಕ್ ಅಶ್ಲೀಲ ಅವಾಂತರಗಳು; ತಪ್ಪೊಪ್ಪಿಕೊಂಡು ಭಾರತ ಸರ್ಕಾರದ ಆದೇಶ ಪಾಲಿಸಿದ ಎಕ್ಸ್

X admits its mistakes over grok generated obscene content: ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಗ್ರೋಕ್ ಎಐ ದುರುಪಯೋಗಪಡಿಸಿಕೊಂಡು ಅಶ್ಲೀಲ ಕಂಟೆಂಟ್ ಸೃಷ್ಟಿಯಾಗುತ್ತಿರುವುದು ಹೆಚ್ಚಾಗುತ್ತಿದೆ. ಹಲವು ದೇಶಗಳು ಗ್ರೋಕ್ ಮತ್ತು ಎಕ್ಸ್ ಮೇಲೆ ಕ್ರಮ ತೆಗೆದುಕೊಳ್

11 Jan 2026 11:00 am
ಭಾರತ ತಂಡದಿಂದ ಹೊರಬಿದ್ದ ರಿಷಭ್ ಪಂತ್: ಯುವ ಆಟಗಾರ ಆಯ್ಕೆ

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ರಿಷಭ್ ಪಂತ್ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ

11 Jan 2026 10:55 am
ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಭರ್ಜರಿ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ?

ಪತಿ ಸೈಕೋನಂತೆ ವರ್ತಿಸ್ತಾನೆಂದು ಪತ್ನಿ ಆರೋಪಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪತಿ ಮಂಜುನಾಥ್, ತನ್ನ ವಿರುದ್ಧ ಆರೋಪ ಮಾಡಿರುವ ಪತ್ನಿ ಮೇಘಶ್ರೀಗೆ ಈಗಾಗಲೇ ಮೂರು ಮದುವೆಗಳಾಗಿವೆ ಎಂದು ಪ್ರತ್ಯಾರೋಪಿಸಿದ್ದಾ

11 Jan 2026 10:46 am
Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಜನವರಿ ತಿಂಗಳ ಎರಡನೇ ವಾರದ ಭವಿಷ್ಯ ತಿಳಿಯಿರಿ

ಜನವರಿ ಎರಡನೇ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ವಾರ ಅಲೌಕಿಕ ಸಂಪತ್ತಿನ ಕುರಿತು ಆಸೆಗಳು ಹೆಚ್ಚಲಿವೆ. ಪರರ ಸಂಪತ್ತಿನ ಮೇಲೂ ಕುತೂಹಲವಿರಲಿದೆ. ದಾನ ಮತ್ತು ಧರ್ಮದಿಂದ ಈ ಆಸೆಗಳನ್ನು ಸರಿಪಡಿಸಿಕೊಳ್ಳುವ ಮಾರ್ಗ ಸಿಗಲಿದೆ. ಪ್ರತಿಯ

11 Jan 2026 10:45 am
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್

ಆಸ್ತಿ ವಿಚಾರವಾಗಿ ಹಾಸನದ ದೇವರಾಜ್ ಹಾಗೂ ಯಶ್ ತಾಯಿ ಪುಷ್ಪ ಅರುಣ್​​ಕುಮಾರ್ ನಡುವೆ ವಿವಾದ ಏರ್ಪಟ್ಟಿದೆ. ಅವರು ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೊಸ ದೂರು ದಾಖಲಾಗಿದೆ. ಆ ಬಗ್ಗೆ ದೇವರಾಜ್ ಅವರು ಮ

11 Jan 2026 10:40 am
ಬೆಂಗಳೂರಿಗರ ಬಹುದಿನದ ಕನಸು ನನಸಾಗುವ ಕಾಲ ಬಂತು: ಕೆಂಪೇಗೌಡ ವಿಮಾನ ನಿಲ್ದಾಣ ಮಾರ್ಗಕ್ಕೆ ಶೀಘ್ರದಲ್ಲಿ ಬರಲಿದೆ ಮೆಟ್ರೋ

Bengaluru Airport Metro: ಬೆಂಗಳೂರು ಜನರಿಗೆ ಒಂದು ಗುಡ್ ನ್ಯೂಸ್! ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನೇರ ಮೆಟ್ರೋ ಸಂಪರ್ಕ 2027ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. 58.19 ಕಿ.ಮೀ ಉದ್ದದ ಈ ನಮ್ಮ ಮೆಟ್ರೋ ಬ್ಲೂ ಲೈನ್ ವಿಸ್ತರಣೆ ಸಿಲ್ಕ್ ಬೋರ್ಡ್‌ನಿಂದ ಕೆ

11 Jan 2026 10:39 am
ನ್ಯೂಝಿಲೆಂಡ್ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಔಟ್

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಈ ಸರಣಿಯ ಮೊದಲ ಮ್ಯಾಚ್ ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು ಮೂರನ

11 Jan 2026 10:24 am
Home Positivity: ಮನೆಯಲ್ಲಿ ಅಲೋವೆರಾ ಗಿಡ ಇಡುವ ಮುನ್ನ ಈ ವಾಸ್ತು ನಿಯಮ ತಿಳಿಯಿರಿ

ಮನೆಯಲ್ಲಿ ಅಲೋವೆರಾ ಗಿಡವನ್ನು ವಾಸ್ತುಶಾಸ್ತ್ರದ ಪ್ರಕಾರ ಇಡುವುದರಿಂದ ವೃತ್ತಿ ಜೀವನ, ಆರ್ಥಿಕತೆ ಮತ್ತು ಆರೋಗ್ಯದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತದೆ. ಇದು ಋಣಾತ್ಮಕ ಶಕ್ತಿಗಳನ್ನು ನಿವಾರಿಸಿ ಶಾಂತಿ, ನೆಮ್ಮದಿ ಮತ್ತು ಅ

11 Jan 2026 10:14 am
National Human Trafficking Awareness Day 2026: ಮಾನವ ಕಳ್ಳಸಾಗಣಿಕೆಯ ವಿರುದ್ಧದ ಜಾಗೃತಿ ದಿನವನ್ನು ಆಚರಿಸುವುದೇಕೆ ತಿಳಿಯಿರಿ

ಮಾನವ ಕಳ್ಳಸಾಗಣೆ ಒಂದು ಕ್ರಿಮಿನಲ್ ಕೃತ್ಯವಾಗಿದ್ದು, ಮಹಿಳೆಯರು, ಅಪ್ರಾಪ್ತ ಹೆಣ್ಣು ಮಕ್ಕಳು, ಮಕ್ಕಳು, ಆರ್ಥಿಕವಾಗಿ ದುರ್ಬಲವಾಗಿರುವವರು ಈ ಅನಿಷ್ಟ ಕೂಪಕ್ಕೆ ಸುಲಭವಾಗಿ ಬಲಿಯಾಗುತ್ತಿದ್ದಾರೆ. ಅಂತಹವರ ರಕ್ಷಣೆಗಾಗಿ ಮತ್ತ

11 Jan 2026 10:00 am
ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ನಾಲ್ವರು ದಾರುಣ ಸಾವು; ಮೂವರು ಗಂಭೀರ

ಚಿತ್ರದುರ್ಗ, ನೆಲಮಂಗಲ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಚಿತ್ರದುರ್ಗದಲ್ಲಿ DySP ತಾಯಿ ಸೇರಿ ಇಬ್ಬರ ಸಾವಾಗಿದ್ದರೆ, ನೆಲಮಂಗಲದಲ್ಲಿ

11 Jan 2026 9:50 am
Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಉದ್ಯಾನವನದಲ್ಲಿ ಅಡಗಿರುವ ಶ್ವಾನವನ್ನು ಹುಡುಕಿ

ಮೆದುಳಿಗೆ ಕೆಲಸ ನೀಡುವಂತಹ ಒಗಟಿನ ಆಟಗಳನ್ನು ಬಿಡುಸುವುದಲ್ಲಿರುವ ಖುಷಿಯೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಈ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚಿನವರು ಆಸಕ್ತಿ ತೋರಿಸುತ್ತಾರೆ. ಇದೀಗ ಈ ಉದ್ಯಾನವನದಲ್

11 Jan 2026 9:45 am
ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕ್ರಮವನ್ನು ವಿರೋಧಿಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಈ ಕಾನೂನಿಗೆ ಸಹಿ ಹಾಕಿದರೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿ

11 Jan 2026 9:44 am
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್

Ryan Rickleton: ಈ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಡರ್ಬನ್ ಸೂಪರ್ ಜೈಂಟ್ಸ್ ವಿರುದ್ಧದ ಪ

11 Jan 2026 9:36 am
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ

ಕಾವ್ಯಾ ಶೈವ ಅವರಿಗೆ ಗಿಲ್ಲಿ ನಟ ಹಲವು ಬಾರಿ ಕಿರಿಕಿರಿ ಮಾಡಿದ್ದುಂಟು. ಇಷ್ಟು ದಿನಗಳ ಕೋಪವನ್ನು ಕಾವ್ಯಾ ಅವರು ಈಗ ತೀರಿಸಿಕೊಂಡಿದ್ದಾರೆ. ಗಿಲ್ಲಿಗೆ ಅವರು ಶಿಕ್ಷೆ ನೀಡಿದ್ದಾರೆ. ಕಾವ್ಯಾ ಮಾತ್ರವಲ್ಲದೇ ಮ್ಯೂಟೆಂಟ್ ರಘು ಕೂಡ

11 Jan 2026 9:35 am
ನರಿಂಗಾನ ಕಂಬಳ: ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ನಡೆದ ಲವ-ಕುಶ ಜೋಡುಕರೆ ಕಂಬಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡಲು ಮತ್ತು ಸಂವಿಧಾನದ 8

11 Jan 2026 9:23 am
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ!

ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನದ ನಿಧಿ ಪತ್ತೆಯಾಗಿತ್ತು. ಮನೆ ಪಾಯ ತೆಗೆಯುವಾಗ ಅಂದಾಜು 1 ಕೆಜಿಗೂ ಹೆಚ್ಚು ತೂಕದ ಚಿ

11 Jan 2026 9:00 am
ಗಲಾಟೆ ಬೆನ್ನಲ್ಲೇ ಬಳ್ಳಾರಿಯಲ್ಲಿ ಬ್ಯಾನರ್​​ ಹಾವಳಿಗೆ ಬ್ರೇಕ್​: ಗಣಿದಣಿ ಬರ್ತ್​​ಡೇಗೂ ಇಲ್ಲ ಹೋಲ್ಡಿಂಗ್ಸ್!

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ನಡೆದು ಓರ್ವ ಮೃತಪಟ್ಟ ಬೆನ್ನಲ್ಲೇ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಅನಧಿಕೃತ ಬ್ಯಾನರ್, ಹೋಲ್ಡಿಂಗ್ಸ್ ನಿಷೇಧಿಸಲಾಗಿದ್ದು, ಇವುಗಳ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯಗೊಳಿಸಿದೆ. ನಿಯಮ

11 Jan 2026 8:58 am
ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ

ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾ ಅದ್ದೂರಿಯಾಗಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾ ಸ್ಟಾರ್ ಚಿರಂಜೀವಿ, ನಯನತಾರಾ, ದಗ್ಗುಬಾಟಿ ವೆಂಕಟೇಶ್ ಮುಂತಾದವರು ನಟಿಸಿದ್ದಾರೆ. ‘ಬುಕ್ ಮೈ ಶೋ’

11 Jan 2026 8:46 am
ಸಿಕ್ಸರ್​ಗಳ ಸುರಿಮಳೆ…ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

Gujarat Giants Women vs UP Warriorz Women: ವುಮೆನ್ಸ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 207 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಪಿ ವಾರಿಯರ್ಸ್ ತಂಡವು 20 ಓವರ್​ಗಳಲ್ಲ

11 Jan 2026 8:31 am
ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ!

ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕೊಡಗು ಭಾಗದಿಂದ ಬಂದಿರುವ ಒಂಟಿ ಸಲಗ ಕಾಫಿ ತೋಟದೊಳಗೆ ನುಗ್ಗಿ ಕಾರ್ಮಿಕರ

11 Jan 2026 8:24 am
Video: ಮಳೆ ಬರಲಿ ಹಿಮ ಬೀಳಲಿ ಶಾಲೆಗಂತೂ ಹೋಗೆ ಹೋಗ್ತೀನಿ, ವಿದ್ಯಾರ್ಥಿಯ ಭದ್ಧತೆಗೆ ಕಿರ್ಗಿಸ್ತಾನದ ಅಧ್ಯಕ್ಷ ಫಿದಾ

ಕಿರ್ಗಿಸ್ತಾನದ ಶಾಲಾ ವಿದ್ಯಾರ್ಥಿಯೊಬ್ಬ ಹಿಮದಲ್ಲೇ ನಡೆದುಕೊಂಡು ಶಾಲೆಗೆ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಆತನ ಎದೆಯ ಎತ್ತರದವರೆಗೆ ಹಿಮ ಬಿದ್ದಿದೆ. ಒಂದು ಚೂರೂ ಬೇಸರ ಮಾಡಿಕೊಳ್ಳದೆ ಆತ ಹಿಮದ ಮೇಲೆಯೇ ನಡೆದುಕೊಂಡು ಶಾ

11 Jan 2026 8:21 am
Bengaluru Air Quality: ಅಂತೂ ಇಂತೂ ಸುಧಾರಿಸಿತು ರಾಜ್ಯದ ಏರ್ ಕ್ವಾಲಿಟಿ!

ಇಷ್ಟು ದಿನ ಅತ್ಯಂತ ಕಳಪೆಯಿದ್ದ ಬೆಂಗಳೂರಿನ ಗಾಳಿಯ ಗುಣಮಟ್ಟ ಇಂದು ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳು ಬೆಂಗಳೂರಿನ ಹಲವು ಪ್ರದೇಶಗಳ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿತ್ತು. ಇದೀಗ ಬೆಂಗಳೂರಿನೊಂದಿಗೆ ರಾಜ್ಯದ ವಿವಿಧೆ

11 Jan 2026 7:59 am
Video: ಇದು ಜೀಪೋ ಜೇನು ಗೂಡೋ, 16 ಆಸನಗಳ ಜೀಪಿನಲ್ಲಿ 60 ಮಂದಿಯ ಪ್ರಯಾಣ

ಹದಿನಾರು ಆಸನಗಳಿರುವ ಜೀಪಿನಲ್ಲಿ ಬರೋಬ್ಬರಿ ಎಂದರೆ 20 ಮಂದಿ ಪ್ರಯಾಣಿಸಬಹುದು ಆದರೆ ಬರೋಬ್ಬರಿ 60 ಮಂದಿ ಪ್ರಯಾಣಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಆನಂದಪುರಿಯಲ್ಲಿ ಈ

11 Jan 2026 7:57 am
ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ

Vijay Hazare Trophy 2026: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ 32 ತಂಡಗಳಲ್ಲಿ 24 ಟೀಮ್ ಗಳು ಹೊರಬಿದ್ದಿವೆ. ಇನ್ನುಳಿದ ಕರ್ನಾಟಕ, ದೆಹಲಿ, ಸೌರಾಷ್ಟ್ರ, ಮುಂಬೈ, ವಿದರ್ಭ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಕ್ವಾರ

11 Jan 2026 7:55 am
ಕೊಡಗು ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ: ಕಾರಣ ಇಲ್ಲಿದೆ

ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾದ ಕೊಡಗಿನ ಪ್ರವಾಸೋದ್ಯಮ 2025ರಲ್ಲಿ ನಷ್ಟ ಕಂಡಿದೆ ಎನ್ನಲಾಗಿದೆ. ವಿವಿಧ ಕಾರಣಗಳಿಂದಾಗಿ ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾದ ಪರಿಣಾಮ, ಇದನ್ನೇ ನಂಬ

11 Jan 2026 7:44 am
ಚಿತ್ರಮಂದಿರಕ್ಕೆ ಬೆಂಕಿ ಇಟ್ಟ ಪ್ರಭಾಸ್ ಫ್ಯಾನ್ಸ್; ‘ದಿ ರಾಜಾ ಸಾಬ್’ ನೋಡುವಾಗ ಘಟನೆ

ಟಾಲಿವುಡ್ ನಟ ಪ್ರಭಾಸ್ ಅಭಿನಯದ ‘ದಿ ರಾಜಾ ಸಾಬ್’ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರ ಎಂಟ್ರಿ ದೃಶ್ಯವನ್ನು ಫ್ಯಾನ್ಸ್ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಅಭಿಮಾನಿಗಳ ಸಂಭ

11 Jan 2026 7:26 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ, ತುಂತುರು ಮಳೆ! ರಾಜ್ಯದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಶೀತದಲೆಯ ಪ್ರಮಾಣ ಹೆಚ್ಚಾಗಿದ್ದು, 4 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಜೊತೆ ತುಂತುರು ಮಳೆಯೂ ಇರಲಿದೆ ಎಂದು ಇಲ

11 Jan 2026 7:22 am
ಕಲಬುರಗಿ ಕಳ್ಳತನ ಕೇಸ್​​: ಪೊಲೀಸರು ಬಂಧಿಸುವ ಮೊದಲೇ ಜೈಲು ಸೇರಿದ್ದ ಆರೋಪಿ! 

ಕಲಬುರಗಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಪತ್ತೆ ಮಾಡಿದ್ದಾರೆ. ತನಿಖೆ ವೇಳೆ ಬೆಂಗಳೂರು ಮೂಲದ ಕಳ್ಳ ಅದಾಗಲೇ ಬೇರೊಂದು ಪ್ರಕರಣದಲ್ಲಿ ಜೈಲು ಸೇರಿರೋದು ಗೊತ್ತಾಗಿದೆ. ಹೀಗಾಗಿ ಬಾಡಿ ವಾರೆ

11 Jan 2026 6:58 am
Daily Devotional: ವಾರಕ್ಕೆ ಒಂದು ಸಲವಾದ್ರೂ ಮಕ್ಕಳಿಗೆ ಅಭ್ಯಂಗನ ಸ್ನಾನ ಮಾಡಿಸಬೇಕು ಯಾಕೆ?

ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಅರಳೆಣ್ಣೆ (ಕ್ಯಾಸ್ಟರ್ ಆಯಿಲ್) ಮಹತ್ವಪೂರ್ಣ ಸ್ಥಾನ ಪಡೆದುಕೊಂಡಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಧಾರ್ಮಿಕ ದೃಷ್ಟಿಕೋನದಿಂದ ಇದು ಅನೇಕ ಶುಭ ಫಲಗಳನ್ನು ನೀಡುತ್ತದೆ. ವಿಶ

11 Jan 2026 6:52 am
Horoscope Today 11 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 11-01-2026 ರ ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪ

11 Jan 2026 6:50 am
Horoscope Today 11 January : ಇಂದು ಈ ರಾಶಿಯವರಿಗೆ ಪ್ರತ್ಯಕ್ಷ ಜ್ಞಾನ ಸಿಗದೇ ಬಂಧುಗಳ‌ ನಡುವೆಯೇ ವೈಮನಸ್ಯ ಬರಬಹುದು

ಇಂದಿನ ರಾಶಿ ಭವಿಷ್ಯ ನಿಮ್ಮ ಜೀವನದ ಪ್ರಮುಖ ಅಂಶಗಳನ್ನು ತಿಳಿಸುತ್ತದೆ. ಪ್ರತಿ ರಾಶಿಯವರು ಆರ್ಥಿಕ, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸವಾಲುಗಳನ್ನು ಎದುರಿಸಬೇಕಾಗಬಹುದು. ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ, ಇನ್ನು

11 Jan 2026 12:59 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ಜನವರಿ 11ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ಕ್ಕೆ ಆರ್ಥಿಕ ಪಾಠಗಳು, ಆಧ್ಯಾತ್ಮಿಕ ಒಲವು; ಜನ್ಮಸಂಖ್ಯೆ 8ಕ್ಕೆ ವ್ಯಾಪಾರ ಲಾಭ, ಆಸ್ತಿ ವಿವಾದ ಇತ್ಯರ್ಥ; ಜನ್ಮಸಂಖ್ಯೆ 9ಕ್ಕೆ ಆತ್ಮವಿಶ್ವಾಸ, ಹೊಸ ಜವಾಬ್ದಾರಿಗಳ

11 Jan 2026 12:39 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 11ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ಕ್ಕೆ ಜನವರಿ 11ರ ಸಂಖ್ಯಾಶಾಸ್ತ್ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಬದಲಾವಣೆಗಳನ್ನು ಎದುರಿಸುವರು; ಜನ್ಮಸಂಖ್ಯೆ 5ರವರು ಸಂವಹನ ಕೌಶಲ್ಯದಿಂದ ಯಶಸ್ಸು ಕಾಣುವರು. ಜನ್ಮಸಂಖ್ಯೆ 6ರವರು ಕುಟುಂಬಕ್ಕೆ ಆದ್

11 Jan 2026 12:29 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 11ರ ದಿನಭವಿಷ್ಯ

ಜನವರಿ 11 ರ ಭಾನುವಾರದ ಜನ್ಮಸಂಖ್ಯೆ 1, 2, 3ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ರವರಿಗೆ ವೃತ್ತಿ ಪ್ರಗತಿ, ಸರ್ಕಾರಿ ಕಾರ್ಯಗಳಲ್ಲಿ ಯಶಸ್ಸು. ಜನ್ಮಸಂಖ್ಯೆ 2ರವರಿಗೆ ಹಣಕಾಸು ಬದಲಾವಣೆ, ಕುಟುಂಬದಲ್ಲಿ ಸಂತೋಷ, ವ್ಯಾಪಾರದಲ್ಲಿ ಲಾಭ.

11 Jan 2026 12:18 am
ಮತ್ತೊಬ್ಬರಿಗೆ ಛತ್ರಿ ಆಗಬೇಡಿ’: ಕಿಚ್ಚ ಖಾರವಾಗಿ ಹೇಳಿದ್ದು ಯಾರಿಗೆ?

Bigg Boss Kannada 12: ಮುಂದಿನ ವಾರ ಬಿಗ್​​ಬಾಸ್ ಫಿನಾಲೆ ಇದೆ. ಮನೆಯಲ್ಲಿರುವ ಸ್ಪರ್ಧಿಗಳಿಗೆ ಪ್ರತಿ ಕ್ಷಣವೂ ಮುಖ್ಯವಾಗಿರುತ್ತದೆ. ತಮ್ಮ ತನ ತೋರಿಸಲು, ತಮ್ಮ ಆಟ ಆಡಲು. ತಮ್ಮ ವ್ಯಕ್ತಿತ್ವದ ಪ್ರದರ್ಶನ ಮಾಡಲು. ಆದರೆ ಸ್ಪರ್ಧಿಗಳು ಬೇರೆಯವರ

10 Jan 2026 11:23 pm
WPL 2026: ಹರ್ಮನ್- ಬ್ರಂಟ್ ಬ್ಯಾಟಿಂಗ್‌ ಸುನಾಮಿಗೆ ತತ್ತಿರಿಸಿದ ಡೆಲ್ಲಿ ಕ್ಯಾಪಿಟಲ್ಸ್

Mumbai Indians Secure First WPL 2026 Win: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ WPL 2026 ರ ಮೂರನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 50 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಟೂರ್ನಿಯಲ್ಲಿ ಮೊದಲ

10 Jan 2026 11:06 pm
ಕೊನೆಯ ಪಂಚಾಯ್ತಿಯಲ್ಲಿ ಧ್ರುವಂತ್-ಅಶ್ವಿನಿಗೆ ಮರೆಯಲಾಗದ ಉಡುಗೊರೆ ಕೊಟ್ಟ ಕಿಚ್ಚ

Bigg Boss Kannada 12: ಈ ಸೀಸನ್​​ನ ಕೊನೆಯ ವಾರದ ಪಂಚಾಯಿತಿ ಶನಿವಾರ ನಡೆಯಿತು. ಮನೆಯಲ್ಲಿ ಆರಂಭದಿಂದಲೂ ಇತರೆ ಸದಸ್ಯರಿಂದ ಅತಿ ಹೆಚ್ಚು ನಿಂದನೆಗೆ, ಟೀಕೆಗೆ, ಬೆನ್ನ ಹಿಂದಿನ ಮಾತಿಗೆ ಕಾರಣ ಆಗಿರುವುದು ಧ್ರುವಂತ್ ಮತ್ತು ಅಶ್ವಿನಿ. ಅದರಲ್ಲೂ

10 Jan 2026 10:58 pm
ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ನಡು

10 Jan 2026 10:58 pm