Bigg Boss New Episode: ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ಅಶ್ವಿನಿ ಜೊತೆ ಜಗಳ ಆಡಿದ್ದಾರೆ. ಅಶ್ವಿನಿ ಅವರಿಗೆ ಘನಘೋರ ಶಿಕ್ಷೆ ನೀಡಲಾಗಿದೆ. ಈ ಸಂದರ್ಭದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಪಾತಾಳಕ್ಕಿಳಿದಿದ್ದು, ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀ
ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾ
ಧುರಂಧರ್ ನಟ ಅಕ್ಷಯ್ ಖನ್ನಾ ‘ದೃಶ್ಯಂ 3’ ಚಿತ್ರದಿಂದ ಸಂಭಾವನೆ ವಿವಾದದಿಂದಾಗಿ ಹಿಂದೆ ಸರಿದಿದ್ದು, ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. ನಿರ್ಮಾಪಕರಿಂದ ಕಾನೂನು ಕ್ರಮದ ಎಚ್ಚರಿಕೆ ಎದುರಿಸುತ್ತಿರುವ ಅಕ್ಷಯ್ ಬಗ್ಗೆ ಅವರ ಸಹನಟ
ಕರ್ನಾಟಕದಲ್ಲಿ ಕಿಡ್ನಿ ಕಸಿಗಾಗಿ ಬೇಡಿಕೆ ವಿಪರೀತ ಹೆಚ್ಚಾಗಿದ್ದು, 4,000ಕ್ಕೂ ಹೆಚ್ಚು ಮಂದಿ ಕಾಯುತ್ತಿದ್ದಾರೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ (NCDs) ಹೆಚ್ಚಳವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಮುಖ್ಯ ಕಾರಣವಾಗಿದೆ ಎಂದು ತಜ
Melbourne Stars vs Sydney Thunder: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್ ಸ್ಟಾರ್ಸ್ ತಂಡವು 14 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ
ಬಿಗ್ ಬಾಸ್ ಕನ್ನಡ ಮನೆಗೆ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡ ಭೇಟಿ ನೀಡಿ ಹೊಸ ಎರಡು ಪಾತ್ರಗಳಿಗೆ ಆಡಿಷನ್ ನಡೆಸಿತು. ಸುಷ್ಮಾ ರಾವ್, ಸುದರ್ಶನ್ ರಂಗಪ್ರಸಾದ್ ಅವರು ಬಿಗ್ ಬಾಸ್ ಸ್ಪರ್ಧಿಗಳಾದ ರಕ್ಷಿತಾ ಮತ್ತು ರಘು ಅವರನ್ನು ಆಡಿ
Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಕಳೆದ ಹಲವು ದಿನಗಳಿಂದ ರಾಜ್
India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 221 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್ಗಳಿ
ಡಿಸೆಂಬರ್ 25ರಂದು ತೆರೆಕಂಡ ಕನ್ನಡ ಸಿನಿಮಾಗಳಾದ ‘ಮಾರ್ಕ್’ ಮತ್ತು ‘45’ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿವೆ. ಹೊಸ ವರ್ಷದ ರಜಾದಿನಗಳಲ್ಲಿ ಎರಡೂ ಚಿತ್ರಗಳ ಗಳಿಕೆ ಹೆಚ್ಚುವ ನಿರೀಕ್ಷೆ ಇದೆ. ‘ಮಾರ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಕುರಿತು ನಿರ್ಣಾಯಕ ಮಾತುಕತೆಗಾಗಿ ಉಕ್ರೇನ್ನ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ತಮ್ಮ ಫ್ಲೋರಿಡಾ ಎಸ್ಟೇಟ್ಗೆ ಸ್ವಾಗತಿಸಿದರು. ಇಬ
ದೇವಾಲಯವು ದೈವಿಕ ಶಕ್ತಿಯ ಆಧಾರ ಕೇಂದ್ರವಾಗಿದೆ. ಭಕ್ತರು ತಮ್ಮ ಆಶಯಗಳು, ದೋಷಗಳು ಮತ್ತು ಕರ್ಮಫಲಗಳನ್ನು ಭಗವಂತನಿಗೆ ನಿವೇದಿಸಿಕೊಳ್ಳುವ ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರು ಗರ್ಭಗುಡಿಯನ್ನು ಪ್ರವೇಶಿಸಬಹುದೇ? ಅದು ಶುಭಕ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 29, ಸೋಮವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷದ ನವಮಿ ತಿ
Ragad Rashmi: ಜೀ ಪವರ್ನ 'ಹಳ್ಳಿ ಪವರ್' ಶೋ ಫಿನಾಲೆ ಮುಕ್ತಾಯವಾಗಿದೆ. ರಗಡ್ ರಶ್ಮಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ದೊಡ್ಡ ಬಹುಮಾನ ಮೊತ್ತ ಸಿಕ್ಕಿದೆ. ಘಾಟಿ ಗಾನವಿ ಮೊದಲ ರನ್ನರ್ ಅಪ್, ಸೋನಿಯಾ ಎರಡನೇ ರನ್ನರ್ ಅಪ್ ಆದರು. ಆಗ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಸೋಮವಾರ ದಯೆ, ಅಪಹಾಸ್ಯ, ವ್ಯರ್ಥ ಪ್ರಯಾಣ, ಸಂಗ್ರಹ, ವಿರೋಧ, ಕಾರ್ಯಾರಂಭ ಭಯ, ಮಕ್ಕಳ ಮೇಲೆ ವಾತ್ಸಲ್ಯ, ಖರ್ಚಿನಿಂದ ಬೇಸರ ಇವೆಲ್ಲ ಇಂದಿನ ಭವಿ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 29ರ ಸೋಮವಾರದ ದಿನ ಭ
ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ಪಶ್ಚಿಮ ಸಮುದ್ರ ತೀರದಲ್ಲಿರುವ ಕಾರವಾರ ನೌಕಾ ನೆಲೆಯಿಂದ ಭಾರತೀಯ ನೌಕಾಪಡೆಯ ಸ್ಥಳೀಯ ಕಲ್ವರಿ-ವರ್ಗದ ಜಲಾಂತರ್ಗಾಮಿ ಐಎನ್ಎಸ್ ವಾಗ್ಶೀರ್ನಲ್ಲಿ ಐತಿಹಾಸಿಕ ಜಲಾಂತರ್ಗಾಮಿ ಹಾರಾಟ
Bigg Boss Kannada 12: ಗಿಲ್ಲಿ, ಬಿಗ್ಬಾಸ್ ಮನೆಗೆ ಬಂದಾಗಿನಿಂದಲೂ ಕಾವ್ಯಾ ಜೊತೆಗೆ ಒಳ್ಳೆಯ ಗೆಳೆತನ ಇರಿಸಿಕೊಂಡಿದ್ದಾರೆ. ಕಾವ್ಯಾರನ್ನು ಗೋಳು ಹೊಯ್ದುಕೊಳ್ಳುತ್ತಿರುತ್ತಾರೆ. ಕಾವ್ಯಾ ಹಿಂದೆ ಬಿದ್ದಿದ್ದಾರೆ. ಆದರೆ ಇದೀಗ ಒಮ್ಮೆಲೆ ಕಾ
ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂ
Bigg Boss Kannada 12: ಶನಿವಾರದ ಎಪಿಸೋಡ್ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ
ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಡಿಸೆಂಬರ್ 28) ಕರಾವಳಿ ಉತ್ಸವದಲ್ಲಿ ಭಾಗಿಯಾಗಿದ್ದು, ಈ ವೇಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಿಹಿ ಸುದ್ದಿ ನೀಡಿದ್ದಾರೆ. ಉತ್ಸವದಲ್ಲಿ ಮಾತನಾಡಿದ ಡಿಕೆಶಿ, ಕರಾವಳಿಯಲ್ಲಿ ಪ್ರವಾಸೋದ್ಯಮ
ಬಿಜೆಪಿ ಮತ್ತು ಆರ್ಎಸ್ಎಸ್ನ ಸಂಘಟನಾ ಬಲದ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ಪಕ್ಷದೊಳಗೆ ಮತ್ತು ಅದರಾಚೆಗೂ ಬಿರುಗಾಳಿಯನ್ನು ಸೃಷ್ಟಿಸುತ್ತಲೇ ಇವೆ. ನಾಯಕರನ್ನು ನಿರ್ಮಿಸುವ ಸಾಮರ್ಥ್ಯಕ್ಕಾಗಿ
2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸುವ ಕ್ಷಣಕ್ಕೆ ಜನರು ಸಜ್ಜಾಗಿದ್ದಾರೆ. ಇದನ್ನೇ ಸೈಬರ್ ಖದೀಮರು ಬಂಡವಾಳ ಮಾಡಿಕೊಳ್ಳುತ್ತಿದ್ದು, ನ್ಯೂ ಇಯರ್ ಆಫರ್ ಹೆಸರಿನಲ್ಲಿ ಜನಸಾಮಾನ್ಯರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಾರೆ.
ಗಣಿನಾಡು ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯ ಭೂತ ಮತ್ತೆ ಸದ್ದು ಮಾಡುತ್ತಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೇಯಲ್ಲಿ, ಆಂಧ್ರದ ಗಣಿ ಕಂಪನಿಗಳು ಕರ್ನಾಟಕದ ಭೂಮಿಯನ್ನು ಅಕ್ರಮವಾಗಿ
Richa Ghosh batting: ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಮಹಿಳಾ ತಂಡ 221 ರನ್ ಗಳಿಸಿ ಅಂತರರಾಷ್ಟ್ರೀಯ ಟಿ20ಐ ಕ್ರಿಕೆಟ್ನಲ್ಲಿ ತಮ್ಮ ಸಾರ್ವಕಾಲಿಕ ಅತಿ ಹೆಚ್ಚು ಸ್ಕೋರ್ ದಾಖಲಿಸಿದೆ. ಸ್ಮೃತಿ, ಶಫಾಲಿ ಮತ್ತು ರಿಚಾ ಘೋಷ್
ತಂಜಾವೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಸುಮಾರು 50 ವರ್ಷಗಳ ಹಿಂದೆ ಬಳಸಲಾಗಿದ್ದ ಅಪರೂಪದ ವಸ್ತುಗಳು ಪತ್ತೆಯಾಗಿವೆ. ತಂಜಾವೂರು ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ಎದುರಿನ ಪ್ರದೇಶವನ್ನು ಸ್ವಚ್ಛಗೊಳಿಸಲು ವೈದ್ಯಕೀಯ ಕ
India Women Set New T20I Record: ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮಹಿಳಾ ತಂಡ ಟಿ20ಯಲ್ಲಿ 221 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿತು. ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ 162 ರನ್ಗಳ ಐತಿಹಾಸಿಕ ಜೊತೆಯಾಟ ನಡೆಸಿ, ಇದು ಅಂತರರಾಷ್ಟ್ರೀ
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಡ್ರಗ್ಸ್ ಸೀಜ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಸಹಕರಿಸಿದ್ದಾರೆಂದು ಹೇಳಿದ್ದಾರೆ. ಹೊಸ ವರ್ಷಾಚರಣೆಗೆ ಭದ
ಹೈದರಾಬಾದಿನ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐದನೇ ಮಹಡಿಯಲ್ಲಿ ಬೆಂಕಿ ಮತ್ತು ದಟ್ಟ ಹೊಗೆ ಆವರಿಸಿಕೊಂಡಿತ್ತು. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಲ್ಪೈನ್ ಹೈಟ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂಗಳು ಒಗ್ಗಟ್ಟಾಗಿರಬೇಕು. ಸನಾತನ ಧರ್ಮವನ್ನು ಬಲಪಡಿಸುವ ಮತ್ತು ಉನ್ನತೀಕರಿಸುವ ಸಮಯ ಬಂದಿದೆ ಎಂದು ಕರೆ ನೀಡಿದ್ದಾರೆ. ಎಲ್ಲಾ ಹಿಂದೂಗಳು ಸನಾತನ
ಬೆಂಗಳೂರಿನ ಹೊಸ ವರ್ಷಾಚರಣೆಗೆ ಗೃಹ ಸಚಿವ ಪರಮೇಶ್ವರ್ ಅವರು ವಿಶೇಷ ಭದ್ರತಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಜನರಿಗೆ ಮಾಹಿತಿ ನೀಡಲು ಕ್ಯೂಆರ್ ಕೋಡ್, ಜನಸಂದಣಿ ನಿರ್ವಹಣೆಗೆ ಹೀಟ್ ಮ್ಯಾಪ್ ತಂತ್ರಜ್ಞಾನ, ಮತ್ತು ಸಮಾಜಘಾತುಕ ಶ
Shafali Verma's Explosive 79: ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಶಫಾಲಿ ವರ್ಮಾ 79 ರನ್ ಸಿಡಿಸಿ ಮಿಂಚಿದ್ದಾರೆ. ಇದು ಸರಣಿಯಲ್ಲಿ ಅವರ ಸತತ 3ನೇ ಅರ್ಧಶತಕವಾಗಿದ್ದು, ಟಿ20 ವಿಶ್ವಕಪ್ ಸಮೀಪಿಸುತ್ತಿರುವಾಗ ತಂಡಕ್ಕೆ ದೊಡ್ಡ ಬಲ ತಂದಿದೆ. ಕೇವಲ
ಮಹಿಳೆಯೊಬ್ಬಳು ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿ, ತನಗೆ ಆರ್ಥಿಕ ಪರಿಹಾರ ಬೇಕೆಂದು ಕೋರಿದ್ದಳು. ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿತ್ತು.
ಬೆಂಗಳೂರಿನಲ್ಲಿ ಜೆಸಿಬಿ, ಟಿಪ್ಪರ್ ಲಾರಿ, ಟ್ರಾಕ್ಟರ್ ಬಾಡಿಗೆ ದುಬಾರಿ ಆಗಿದೆ. ಸರ್ಕಾರದ ತುಘಲಕ್ ನೀತಿಗಳಿಗೆ ಜನಸಾಮಾನ್ಯರು ಈ ದುಬಾರಿ ಬೆಲೆ ತೆರಬೇಕಾಗಿದೆ. ನಿರ್ವಹಣಾ ವೆಚ್ಚ ಭರಿಸಲು ಬಾಡಿಗೆ ಹೆಚ್ಚಿಸಿದ್ದು, ಗ್ರಾಹಕರು ಸ
ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದಕ್ಕೆ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸುತ್ತಿರುವಂತೆಯೇ, ಜಾಮೀನು ಆದೇಶದ ವಿರುದ್ಧ ಪ್ರತಿಭಟನ
Smriti Mandhana: ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಕಂಬ್ಯಾಕ್ ಮಾಡಿ, ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 10,000 ರನ್ಗಳ ಗಡಿ ದಾಟಿದ್ದಾರೆ. ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮಹಿಳಾ ಕ್ರಿ
Director Maruthi about Prabhas: ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಚೆನ್ನಾಗಿಲ್ಲವೆಂದರೂ ಅವರ ಸಿನಿಮಾ 300-400 ಕೋಟಿ ಗಳಿಸಿಬಿಡುತ್ತದೆ. ನಿರ್ಮಾಪಕರು ಹಣದ ಮೂಟೆ ಹಿಡಿದು ಅವರ ಕಾಲ್ಶೀಟ್ಗಾಗಿ ಕಾಯುತ್ತಿದ್ದಾರೆ. ಆದರೆ ಇಂಥಹಾ ಸ್ಟಾ
IND vs NZ ODI: ಭಾರತ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ತಂಡದ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜನವರಿ 3 ಅಥವಾ 4 ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲ
ಚಳಿಗಾಲದಲ್ಲಿ ಥೈರಾಯ್ಡ್ ಸಮಸ್ಯೆ ಇರುವವರು ತಾವು ಸೇವಿಸುವ ಆಹಾರಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಏಕೆಂದರೆ ಈ ಸಮಯದಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗುವ ಭಯವಿರುವುದರಿಂದ ಆಹಾರ ಸೇವನೆಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವುದು
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕನ್ನಡ ಶ್ಲೋಕದ ಕುರಿತು ಭಾಷಾ ವಿವಾದ ತಲೆದೋರಿದೆ. ತೆಲುಗು ಭಾಷಿಕರ ವಿರೋಧಕ್ಕೆ ಕನ್ನಡಿಗರು ಕೆರಳಿದ್ದು, 1981ರ 'ಭಾಗ್ಯವಂತ' ಸಿನೆಮಾದಲ್ಲಿ ಡಾ. ರಾಜ್ಕುಮಾರ್ ಮತ್ತು ಪುನೀತ್ ರಾಜ್ಕ
Akshay Khanna: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಹೊಸ ದಾಖಲೆಯನ್ನೇ ಬಾಕ್ಸ್ ಆಫೀಸ್ನಲ್ಲಿ ಬರೆಯುವ ಸುಳಿವು ನೀಡಿದೆ ಸಿನಿಮಾ. ರಣ್ವೀರ್ ನಾಯಕನಾಗಿರುವ ಈ ಸಿನಿಮಾನಲ್ಲಿ ಅಕ್ಷಯ್ ಖನ್ನಾ ಪಾತ್ರ ಸಖ
IND-W vs SL-W 4th T20: ಭಾರತ-ಶ್ರೀಲಂಕಾ ಮಹಿಳಾ ಟಿ20 ಸರಣಿಯ 4ನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. 3-0 ಅಂತರದಲ್ಲಿ ಸರಣಿ ಗೆದ್ದ ಭಾರತಕ್ಕೆ ಇದು ಔಪಚಾರಿಕ ಪಂದ್ಯವಾದರೂ, ಮುಂಬರುವ ವಿಶ್ವಕಪ್ ದೃಷ್ಟಿಯಿಂದ ತಪ್ಪುಗಳನ್ನು ತಿದ್ದ
ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರಿಗಳ ನಡೆ ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಜನರ ಗಮನ ಸೆಳೆದಿದ್ದಾರೆ. ಬೆಳಗ್ಗೆ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುತ್ತಿ
Gautam Gambhir Test Coach Future: ಗೌತಮ್ ಗಂಭೀರ್ ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿದೆ. ತವರಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಸೋತ ಬಳಿಕ ಅವರನ್ನು ಟೆಸ್ಟ್ ಕೋಚ್ ಸ್ಥಾನದಿಂದ ತೆಗೆದುಹಾಕಿ ವಿವಿಎಸ್ ಲಕ್ಷ್
ಹೊಸ ವರ್ಷಕ್ಕೆ ಇನ್ನೇನು ಕೆಲವು ದಿನಗಳು ಬಾಕಿ ಇದೆ. ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿಒಂದೊಂದು ಉದ್ದೇಶ ಮತ್ತು ಆಶಯಯೊಂದಿಗೆ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಜನವರಿ 2026
ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. GNM, B.Sc ಅಥವಾ ಸ್ನಾತಕೋತ್ತರ ಪದವೀಧರರು ಬಳ್ಳಾರಿ, ವಿಜಯನಗರ, ಬೆಂಗಳೂರಿನಲ್ಲಿ ಉದ್ಯೋಗ ಪಡೆಯಲು ಜನ
ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವೈಯಕ್ತಿಕ ಜೀವನ, ಯಶಸ್ಸು, ದಾಂಪತ್ಯ ಜೀವನ ಸೇರಿದಂತೆ ಅನೇಕಾರು ವಿಷಯಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಸಂಸಾರ, ಕುಟುಂಬವನ್ನು ಹೇಗೆ ನಿಭಾಯಿಸಬೇಕು ಎಂದು ಸ್ತ್ರೀಯರ
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆ ತೆರವು ಕಾರ್ಯಾಚರಣೆ ಬಳಿಕ ಸಂತ್ರಸ್ತರಿಗೆ ಬೈಯಪ್ಪನಹಳ್ಳಿ ಬಳಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ 180 ಮನೆಗಳನ್ನು ನೀಡಲು ಸರ್ಕಾರ ಭರವಸೆ ನೀಡಿದೆ. ಕೇರಳ ಸಿಎಂ ಮತ್ತು ಎಂಪಿ ಎಂಟ್
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ 501 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರು, ಡಿಪ್ಲೊಮಾ ಮತ್ತು ITI ಹೊಂದಿರುವವರು ಜನವರಿ 12ರೊಳಗೆ iocl.com ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ
Brett Lee Hall of Fame: ಆಸ್ಟ್ರೇಲಿಯಾದ ವೇಗದ ಬೌಲರ್ ಬ್ರೆಟ್ ಲೀ ಅವರನ್ನು ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್ಗೆ ಸೇರಿಸಲಾಗಿದೆ. 1999 ರಿಂದ 2012 ರವರೆಗೆ ಆಸ್ಟ್ರೇಲಿಯಾ ಪರ ಆಡಿದ ಬ್ರೆಟ್ ಲೀ ವಿಶ್ವದ ಅತ್ಯಂತ ವೇಗದ ಬೌಲರ್ಗಳಲ್ಲಿ ಒಬ್
The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾದ ನಿರ್ದೇಶಕ ಮಾರುತಿ ಅವರು ಇವೆಂಟ್ನಲ್ಲಿ ಮಾತನ
‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್
Neeraj Chopra & Himani Mor Reception: ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು 2025 ರ ಜನವರಿ 16 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ವರ್ಷದ ಕೊನೆಯಲ್ಲಿ ಅವರ ವಿವಾಹ ಆರತಕ್ಷತೆ ನಡೆದಿದ್ದು, ಪ್ರಧಾ
ಕೋಗಿಲು ಬಡಾವಣೆ ಮನೆಗಳ ತೆರವು ಪ್ರಕರಣದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅನಧಿಕೃತ ಶೆಡ್ಗಳನ್ನು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದು, ನಿಜವಾದ ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆ
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವ
ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ಬಂದಿರುವ ಕಾವ್ಯಾ ಪೋಷಕರಿಗೆ ಗಿಲ್ಲಿ ನಟ ಬಹಳ ಇಷ್ಟ ಆಗಿದ್ದಾರೆ. ಹಾಗಾಗಿ ಗಿಲ್ಲಿಗೆ ಕಾವ್ಯಾ ತಂದೆ ಸದಾನಂದ್ ಅವರು ಒಂದು ವಿಶೇಷವಾದ ಉಡುಗೊರೆ ನೀಡಿದ್ದಾರೆ. ಕಾವ್ಯಾ ಫ್ಯಾಮಿಲಿಯಿಂದ ಸ್ಪೆಷಲ್
ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂ
ನಮ್ಮ ದೇಹ ಆರೋಗ್ಯವಾಗಿರಲು ಜೀವಸತ್ವಗಳು ಮತ್ತು ಖನಿಜಗಳು ಅವಶ್ಯಕ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 ಕೂಡ ಒಂದು. ಆದರೆ ಇದರ ಕೊರತೆಯಿದ್ದಾಗ, ದೈಹಿಕ ಮತ್ತು ನರವೈಜ್ಞಾನಿಕ ಸಂಬಂಧಿತ ಮಾನಸಿಕ ಸಮಸ್ಯೆಗಳಿಗೆ ಕಾರಣವಾ
10ನೇ ತರಗತಿಯಿಂದ ಪದವಿ ಪೂರ್ಣಗೊಳಿಸಿದವರಿಗೆ BECIL ನಿಂದ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ. 78 ವಿವಿಧ ಹುದ್ದೆಗಳಿಗೆ (ತಾಂತ್ರಿಕ ಸಹಾಯಕ, DEO ಸೇರಿ) ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು BECIL ಅಧಿಕೃತ ವೆಬ್ಸೈಟ್ಗೆ ಭೇಟಿ
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ನಿನ್ನೆ (ಡಿಸೆಂಬರ್ 27)ರ ರಾತ್ರಿ ಒಂದು ಭರ್ಜರಿ ಎಲಿಮಿನೇಷನ್ ನಡೆದಿದೆ. ಈ ವಾರ ಡಬಲ್ ಎಲಿಮಿನೇಷನ್ ಇದ್ದು, ಮತ್ತೊಬ್ಬ ಸ್ಟ್ರಾಂಗ್ ಅಭ್ಯರ್ಥಿ ಮನೆಯಿಂದ ಹೊರಗೆ ಹೋಗುವುದು ಪಕ್ಕಾ ಆಗಿ
Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ದ ಆಡಿಯೋ ಲಾಂಚ್ ಇವೆಂಟ್ ಮಲೇಷ್ಯಾನಲ್ಲಿ ನಡೆಯಿತು. ವಿಜಯ್ ಅವರ ಕೊನೆಯ ಸಿನಿಮಾ ಇದಾಗಿದ್ದು, ಕಾರ್ಯಕ್ರಮದಲ್ಲಿ ತುಸು ಭಾವುಕವಾಗಿ ವಿಜಯ್ ಮಾತನಾಡಿದ
ಗಿಲ್ಲಿ ವೆಂಕಟೇಶ್ ನಿರ್ದೇಶನ ಮಾಡಿರುವ ‘ಕರಿಕಾಡ’ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಕಾಡ ನಟರಾಜ್ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಟೀ
ಹಾಲು ಕುಡಿಯಬೇಕಿದ್ದ 5 ವರ್ಷದ ಬಾಲಕನಿಗೆ ಮದ್ಯ ಕುಡಿಸಿ ಅಜ್ಜನೋರ್ವ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್ ಒಂದರಲ್ಲಿ ನಡೆದಿದೆ. ಅಲ್ಲಿದ್ದವರ ವಿರೋಧದ ನಡುವೆಯೂ ಗ್ಲಾಸ್ನಲ್ಲಿ ಮದ್ಯ ಹಾಕಿ
Laura Harris Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ಯಾಂಟರ್ಬರಿ ಮಹಿಳಾ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಒಟಾಗೊ ಮಹಿಳಾ ತಂಡದ ಪರ 17 ಎಸೆತಗಳನ್ನು ಎದುರಿಸಿದ ಲಾರ
ಕೈ ತುಂಬಾ ಸಂಬಳ ಇದ್ರೂ ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜೀವನ ನಡೆಸೋದು ಕಷ್ಟ. ಇಂತಹದ್ದೇ ಅನುಭವ ಬೆಂಗಳೂರಿನ ಮಹಿಳೆಗೆ ಆಗಿದೆ. ಈ ನಗರದಲ್ಲಿ ದೈನಂದಿನ ಜೀವನ ಏಕೆ ಇಷ್ಟೊಂದು ದುಬಾರಿಯಾಗಿದೆ ಎಂದು ಪ್ರಶ್ನೆ ಮಾಡಿರುವ
ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯ
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆಯನ
ಟಿ20 ವಿಶ್ವಕಪ್ ಸಿದ್ಧತೆಗಾಗಿ ಪಾಕಿಸ್ತಾನ್ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದೆ. ಈ ಪ್ರವಾಸದಲ್ಲಿ ಪಾಕ್ ಪಡೆಯುವ ಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿ
ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಮನನೊಂದ ಪತಿ ಸೂರಜ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾನವಿ ಹಿಂದಿನ ಪ್ರೀತಿ ಕಥೆಯೇ ಈ ರಾದ್ಧಾಂತಕ್ಕೆ ಕಾರಣ ಎಂಬ ಆರ
ಪ್ರತಿಯೊಬ್ಬರೂ ತಮ್ಮ ಜೀವಮಾನದ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯಲ್ಲಿ ಆರಾಮವಾಗಿ ಬದುಕಲು ಬಯಸುತ್ತಾರೆ. ಅದಕ್ಕಾಗಿಯೇ ಅವರು ಮನೆ ನಿರ್ಮಿಸುವಾಗ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಅದರಲ್ಲೂ ಮೆಟ್
ಪ್ರಧಾನಿ ಮೋದಿ ಮನ್ ಕಿ ಬಾತ್ನಲ್ಲಿ ದುಬೈನ 'ಕನ್ನಡ ಪಾಠ ಶಾಲೆ'ಯನ್ನು ಶ್ಲಾಘಿಸಿದ್ದಾರೆ. ಅನಿವಾಸಿ ಕನ್ನಡಿಗರ ಮಕ್ಕಳಿಗೆ ಮಾತೃಭಾಷೆ ಮತ್ತು ಸಂಸ್ಕೃತಿಯನ್ನು ಕಲಿಸಲು 2014ರಿಂದ ಈ ಶಾಲೆ ಕಾರ್ಯನಿರ್ವಹಿಸುತ್ತಿದೆ. ವಾರಾಂತ್ಯದಲ್
ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ, ಇದು ರಬುಪುರ ಪೊಲೀಸ್ ಠಾಣೆ ವ್ಯ
ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, 'ಬನಾನಾ ಬೇಬಿ' ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದ
ಮಗುವನ್ನು ಆಟೋದಲ್ಲಿ ಕೂರಿಸಿ ತಾಯಿಯೊಬ್ಬಳು ಹತ್ತಿರದ ಬಾರ್ಗೆ ಕುಡಿಯಲು ಹೋಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇ-ಆಟೋದಲ್ಲಿ ತನ್ನ 4 ವರ್ಷದ ಮಗನನ್ನು ಕೂರಿಸಿ ಆಕೆ ಬಾರ್ಗೆ ಕುಡಿಯಲು ಹೋಗಿದ್ದಳು. ಪೊಲೀಸ್ ಸಿಬ್ಬಂದಿ
ವಿವಿಧ ಜಿಲ್ಲೆ ರಾಜ್ಯಗಳಿಂದ ಬೆಂಗಳೂರಿಗೆ ಲಕ್ಷಾಂತರ ಜನರು ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಇದೀಗ ದೆಹಲಿ ಮೂಲದ ಯುವತಿಯೂ ಗಾಳಿಯ ಗುಣಮಟ್ಟ ಹಾಗೂ ಸುರಕ್ಷತೆಯನ್ನು
ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇತ್ತೀಚೆಗೆ ನಟಿ ಕಿಯಾರಾ ಅಡ್ವಾಣಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿತ್ತು. 2026ರ ಮಾರ್ಚ್ 19ರಂದು ತೆರೆಕಾ
ಆಂಧ್ರ ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಫಲಕವೊಂದರ ವಿಚಾರದಲ್ಲಿ ಭಾಷಾ ವಿವಾದದ ಕಿಡಿ ಹೊತ್ತಿದ್ದು, ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ
ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಎಸ್ಪಿ ಶಿವಾಂಶು ರಜಪೂತ್ ಅವರು ರೌಡಿಶೀಟರ್ಗಳ ಮನೆಗಳಿಗೆ ರಾತ್ರೋರಾತ್ರಿ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಗಲಾಟೆ ಬಿಟ್ಟು ಶಾಂತಿಯುತವಾಗಿ ಬದುಕು ನಡೆಸುವಂತೆ ಮತ್ತು ಮಕ್ಕಳಿಗೆ ಉತ್
IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ಜನವರಿ 14 ರಂದು ರಾಜ್ಕೋಟ್ನಲ್ಲಿ ಜರುಗಲಿದೆ. ಇನ್ನು ಜನವರಿ 18 ರಂದು ನಡೆಯಲಿರುವ
ಮೊದಲ ಪೋಕ್ಸೋ ಕೇಸ್ನಲ್ಲಿ ನಿರ್ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಮುರುಘಾ ಶ್ರೀ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ, 2 ಕೋಟಿ ಮೌಲ್ಯದ ಮಠದ ನಾಲ್ಕು ನಿವೇಶನಗಳನ್ನು ಮಾರಾಟ
ಡಿಸೆಂಬರ್ ತಿಂಗಳ ಕೊನೆಯ ವಾರ ನಾಲ್ಕು ಗ್ರಹರು ಒಂದೇ ರಾಶಿಯಲ್ಲಿ ಇರಲಿದ್ದು, ಅವರ ಮೇಲೆ ಗುರುವಿನ ಪೂರ್ಣದೃಷ್ಟಿ ಇರುವುದು ವಿಶೇಷ. ಅದರಲ್ಲಿಯೂ ಗುರುವಿನ ರಾಶಿಯಲ್ಲಿ ಅವರಿದ್ದುದು ಇನ್ನೂ ಮಹತ್ತ್ವದ್ದು. ಸೂರ್ಯ, ಕುಜ, ಶುಕ್ರ, ಬ
ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಜನವರಿ 9ರ ಬಳಿಕವಷ್ಟೇ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 28ರಿಂದ ಜನವರಿ 3ರ ತ
ಹೆಚ್ಐವಿ ಪೀಡಿತ ಯುವಕನ ಪಾತ್ರ ಮಾಡಲು ಬೇರೆ ಯಾವುದೇ ಹೀರೋಗಳು ಕೂಡ ಒಪ್ಪಿಕೊಂಡಿರಲಿಲ್ಲ. ಸಲ್ಮಾನ್ ಖಾನ್ ಅವರು ಆ ಬೋಲ್ಡ್ ನಿರ್ಧಾರ ಮಾಡಿದ್ದರು. ಅದು ಸಮಾಜಕ್ಕೆ ಸಂದೇಶ ನೀಡುವ ಸಲುವಾಗಿ. ಕೇವಲ ಒಂದು ರೂಪಾಯಿ ಸಂಭಾವನೆ ಪಡೆದು
ಮೆದುಳಿನ ಚುರುಕುತನ ಹಾಗೂ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಎಲ್ಲರೂ ಇಷ್ಟ ಪಡ್ತಾರೆ. ಇದಕ್ಕೆ ಈ ಆಪ್ಟಿಕಲ್ ಇಲ್ಯೂಷನ್ನಂತಹ ಒಗಟಿನ ಆಟಗಳು ಸಹಾಯಕವಾಗಿದ. ಇದೀಗ ಅಂತಹ ವೈರಲ್ ಆಗಿರುವ ಚಿತ್ರದಲ್ಲಿರುವ ಸೂಜಿಯನ್ನು ಪತ
ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್
ಜೀವನದಲ್ಲಿ ಸುಖ-ದುಃಖ, ಲಾಭ-ನಷ್ಟಗಳು ಸಾಮಾನ್ಯ. ಆದರೆ, ಕೆಟ್ಟ ಘಟನೆಗಳು ಸಂಭವಿಸುವ ಮುನ್ನ ಪ್ರಕೃತಿ ಮತ್ತು ಸುತ್ತಮುತ್ತಲಿನ ವಾತಾವರಣವು ಕೆಲವು ಸೂಚನೆಗಳನ್ನು ನೀಡುತ್ತದೆ. ಒಡೆದ ಗಾಜು, ಚೆಲ್ಲಿದ ಹಾಲು, ಕೆಂಪು ಇರುವೆಗಳು, ಅರಳ

16 C