‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್ನಲ್ಲಿ ಹತ್ತು ಹಲವು ಅಂಶಗಳು ಹೈಲೈಟ್ ಆಗಿವೆ. ಹಸಿಬಿಸಿ ದೃಶ್ಯಗಳು ಕೂಡ ಇದರಲ್ಲಿ ಇವೆ. ಅದನ್ನು ಕಂಡು ಕೆಲವರಿಗೆ ಈಗಾಗಲೇ ಆತಂಕ ಶುರುವಾಗಿದೆ. ರುಕ್ಮಿಣಿ ವಸಂತ್ ಅಭಿಮಾನ
ರಾಯ್ಪುರದಲ್ಲಿ ಪೆಟ್ರೋಲ್ ಪಂಪ್ನಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ವಂತ ಬೈಕ್ಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ
ಹುಬ್ಬಳ್ಳಿಯಲ್ಲಿರುವ ವೆಕ್ಸಾನ್ ಬಿಗ್ ವೆಲ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಚೈನ್ ಲಿಂಕ್ ವಂಚನೆಯ ಆರೋಪ ಕೇಳಿಬಂದಿದೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರನ್ನು ಟಾರ್ಗೆಟ್ ಮಾಡಿ, ಹಣ ಹೂಡಿಕೆ ಮಾಡಿಸಿ ವಸ್ತುಗಳ ಮಾರ
ಪತಿ ಆತ್ಮಹತ್ಯೆ (Suicide) ಮಾಡಿಕೊಂಡ ವಾರದಲ್ಲೇ ಪತ್ನಿಯೂ (Wife) ನೇಣಿಗೆ ಶರಣಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯ (Bhadravati) ಹೊಸ ಸಿದ್ದಾಪುರದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯ
Patanjali Foods sees big revenue and profit increase: ಡಿಸೆಂಬರ್ ತ್ರೈಮಾಸಿಕದಲ್ಲಿ ಪತಂಜಲಿ ಫುಡ್ಸ್ ಉತ್ತಮ ಪ್ರದರ್ಶನ ನೀಡಿದ್ದು, ಲಾಭವನ್ನು ಶೇ.60 ರಷ್ಟು ಹೆಚ್ಚಿಸಿಕೊಂಡು ₹593 ಕೋಟಿಗೆ ತಲುಪಿದೆ. ಕಂಪನಿಯ ಒಟ್ಟು ಆದಾಯವು ₹10,000 ಕೋಟಿಗಳನ್ನು ಮೀರಿದೆ. ಹಿಂದಿನ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಅರಣ್ಯದಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದೆ. ಅಚ್ಚರಿ ಅಂದ್ರೆ ಮೃತದೇಹಕ್ಕೆ ರುಂಡವೇ ಇಲ್ಲ. ಮೃತದೇಹ ಬೆತ್ತಲೆಯಲ್ಲಿ ಪತ್ತೆಯಾಗಿರುವುದರಿಂದ ಸಾಕಷ್ಟು ಅನುಮಾನಗಳಿಗೆ ಎ
ಲೋಕೇಶ್ ಕನಗರಾಜ್ ಮತ್ತು ಕಾರ್ತಿ ಕಾಂಬಿನೇಷನ್ನ 'ಕೈದಿ 2' ಚಿತ್ರಕ್ಕೆ 'ದಿಲ್ಲಿ' ಎಂದು ಹೆಸರಿಡಲಾಗಿದೆಯೇ? ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯ ‘ದಿಲ್ಲಿ’ ಚಿತ್ರದ ಟೀಸರ್ ಸೆನ್ಸಾರ್ ಆಗಿದ್ದು, ಕೌತುಕ ಸೃಷ್ಟಿಯಾಗಿದೆ. ಇದು
Arjun Sarja daughter: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು.ಅಂ
Rashmika Mandanna: ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅ
ಕಲಬುರಗಿಯ ಡಾ. ಮಾಲಕರಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನ ಪ್ರಶ್ನಿಸಿದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿರುವಂತಹ ಘಟನೆ ನಡ
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆ
ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್
IMF managing director Kristalina Georgieva warns of AI tsunami in job market: ಉದ್ಯೋಗ ಮಾರುಕಟ್ಟೆಗೆ ಎಐ ಸುನಾಯಿಯಂತೆ ಅಪ್ಪಳಿಸುತ್ತದೆ ಎಂದು ಐಎಂಎಫ್ ಎಂಡಿ ಕ್ರಿಸ್ಟಾಲಿನಾ ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಎಐನಿಂದ ಶೇ. 40 ಮಂದಿ ಕೆಲಸ ಕಳೆದುಕೊಳ್ಳುತ್ತಾರೆ. ಮುಂದುವರಿ
2025ರಲ್ಲಿ ಉಂಟಾದ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಬಿಕ್ಕಟ್ಟಿನ ಸಮಯದಲ್ಲಿ ನಾನು ಮಧ್ಯಸ್ಥಿಕೆ ವಹಿಸಿದ್ದೆ ಎಂಬ ತಮ್ಮ ಹಳೆಯ ಹೇಳಿಕೆಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಎರಡು ಪರಮಾಣು ಶಸ
ಉತ್ತರಾಖಂಡ ವಿರುದ್ಧ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಕರ್ನಾಟಕ ತಂಡ 11 ವರ್ಷಗಳ ಬಳಿಕ ರಣಜಿ ಟ್ರೋಪಿಯ ಫೈನಲ್ ತಲುಪಿದೆ. ಈ ಮೂಲಕ ರಣಜಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಸುದೀರ್ಘ ದಿನಗಳ ಕೊರಗಿಗೆ ಕೊನೆಗೂ ಬ್ರೇಕ್
ಆರೋಗ್ಯವೇ ಭಾಗ್ಯ ಎಂಬ ಮಾತು ಅಕ್ಷರಶಃ ಸತ್ಯ. ವೈದ್ಯರ ಜೊತೆಗೆ ಕೃತಕ ಬುದ್ಧಿಮತ್ತೆ ಅಥವಾ ಎಐ ಕೂಡ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಪ್ರಾರಂಭ ಮಾಡಿದೆ. ನವದೆಹಲಿಯಲ್ಲಿ ನಡೆದ ಎಐ ಶೃಂಗಸಭೆಯಲ್ಲಿ, ಕೇವಲ 30 ಸೆಕೆಂಡುಗಳಲ್ಲಿ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿ
Mahesh Babu: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಇಂದು (ಫೆಬ್ರವರಿ 20, 2026) ಬೆಂಗಳೂರಿಗೆ ನೀಡಿದ್ದರು. ತಮ್ಮ ಒಡೆತನದ ನೂತನ ಮಲ್ಟಿಪ್ಲೆಕ್ಸ್ ‘ಎಎಂಬಿ ಸಿನಿಮಾಸ್ ಕಪಾಲಿ’ ಗೆ ಅವರು ಭೇಟಿ ನೀಡಿದ್ದು, ನೆಚ್ಚಿನ ನಟನನ್ನು ನೋಡಲು ಗಾಂಧಿನ
AI Impact Summit 2026: ದೆಹಲಿಯ ಸೇವಾ ತೀರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಎಐ ಮತ್ತು ಡೀಪ್ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಸಭೆ ನಡೆಸಿದರು. 16 ಭಾರತೀಯ ಸ್ಟಾರ್ಟಪ್ಗಳ ಮುಖ್ಯಸ್ಥರು ಶುಕ್ರವಾರ ಬೆಳಗ್ಗೆ ನಡೆದ ಈ ಸಭೆಯಲ್ಲಿ
ಗುಜರಾತ್ನ ವಲ್ಸಾದ್ ಜಿಲ್ಲೆಯ ಕಪ್ರಡಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಎಲ್ಲ ಏಳು ಮಂದಿ ಸ್ಥಳದ
ಮೃಣಾಲ್ ಠಾಕೂರ್ ಮತ್ತು ಧನುಷ್ ಬಗೆಗಿನ ಒಂದು ಪ್ರಮುಖ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಆ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಮೃಣಾಲ್ ಅವರು ಪೂರ್ಣವಿರಾಮ ಇಟ್ಟಿದ್ದಾರೆ. ‘ಸನ್ ಆಫ್ ಸರ್ದಾರ್ 2’ ಸಿನಿಮಾದ ಪ್ರೀಮಿಯರ್ ಶೋಗೆ ಧನುಷ್ ಬ
Prabhas next movie: ಪ್ರಭಾಸ್ ‘ಫೌಜಿ’, ‘ಸ್ಪಿರಿಟ್’ ‘ಕಲ್ಕಿ 2’ ಮತ್ತು ‘ಸಲಾರ್ 2’ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಇವುಗಳ ಜೊತೆಗೆ ಒಂದು ಪೌರಾಣಿಕ ಕತೆ ಆಧರಿತ ಸೂಪರ್ ಹೀರೋ ಸಿನಿಮಾನಲ್ಲಿ ಪ್ರಭಾಸ್ ನಟಿಸಬೇಕಿತ್ತು. ಆದರೆ ಆ ಸಿನಿಮಾ ನಿಂತ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ವಾಟ್ಸ್ಆ್ಯಪ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿಯನ್ನ ಕಳೆದು
ಇತಿಹಾಸ ಪ್ರಸಿದ್ಧ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಇದಕ್ಕೂ ಮೊದಲೇ ಮುಸ್ಲಿಂ ಮೌಲ್ವಿಯೋರ್ವ ನಿಧಿ ಹುಡುಕಿಕೊಡುವುದಾಗಿ ಮೋಸ ಮಾಡಿರುವುದು ಈಗ ಬೆಳಕಿಗೆ ಬಂದಿದೆ. ಸಣ್
AI Impact Summit, congress shirtless protest not gone well with many visitors: ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ಸಿನ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಟ್ಟೆ ಕಳಚಿ ಅರೆಬೆತ್ತಲೆಯಾಗಿ ಸರ್ಕಾರದ ವ
ದಾಂಡೇಲಿಯ ಪದ್ಮಾವತಿ ನಾಗಣ್ಣ ಮಾದಿಗ ಅವರು ಬಡತನ ಮತ್ತು ಸವಾಲುಗಳನ್ನು ಮೀರಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅಣ್ಣಂದಿರು ಚಪ್ಪಲಿ ಹೊಲಿದು ತಮ್ಮ ತಂಗಿಯ ಕನಸಿಗೆ ಬೆಂಬಲವಾಗಿ ನಿಂತರು. ಕನ್ನಡ ಮಾಧ್ಯಮದಲ್ಲಿ ಓದ
ಡಿಜಿಟಲ್ ಇಂಡಿಯಾ ಅಭಿಯಾನದಡಿ, CSC ಇ-ಗವರ್ನೆನ್ಸ್ ಸಂಸ್ಥೆಯು ಆಧಾರ್ ಸೂಪರ್ವೈಸರ್ ಮತ್ತು ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಒಟ್ಟು 252 ಹುದ್ದೆಗಳಿದ್ದು, ನಿಮ್ಮ ಸ್ವಂತ ಜಿಲ್ಲೆಯ ಆಧಾರ್ ಸೇವಾ ಕೇಂದ್ರಗಳಲ್ಲಿ ಕೆಲ
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿವೆ. ಇಂತಹ ಲಕ್ಕುಂಡಿಯಲ್ಲಿ ಇತ್ತೀಚೆಗೆ ನಿಧಿಸಿಕ್ಕ ಬೆನ್ನಲ್ಲೇ, ದೇಶ ಹಾಗೂ ವಿದೇಶದ ಗಮನ ಸೆಳೆದಿದೆ. ಅದರಲ್ಲೂ ನಿಧಿಗಳ್ಳರ ಕಣ್ಣು ಲಕ್ಕುಂಡಿ ಮೇಲೆ ಬಿದ್ದಿದ್
ಚಾಮರಾಜನಗರದ ಗುಂಡಾಲ್ ಜಲಾಶಯದಲ್ಲಿ ಕೊರಳಿಗೆ ಉರುಳು ಸಿಲುಕಿ ಗಂಡು ಹುಲಿ ಸಾವನ್ನಪ್ಪಿದ ಪ್ರಕರಣದ ತನಿಖೆ ಚುರುಕುಗೊಂಡಿತ್ತು. ಇದೀಗ ಉರುಳನ್ನ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಅರೆಸ್ಟ್ ಆಗಿದ್ದಾರೆ. ಬೈಕ್ ಕ್ಲ
ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯ ಕೊನೆಯ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ಅಂಗಿ ಬಿಚ್ಚಿ ಕೈಯಲ್ಲಿ ಹಿಡಿದು ಬೀಸುತ್ತಾ ಪ್ರತಿಭಟನೆ ನಡೆಸಿದ
ಮುಡಾ (MUDA) ಹಗರಣ ಬಯಲಿಗೆಳೆದ ಪ್ರಸಿದ್ಧಿಯಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇದೀಗ ರಾಜ್ಯ ಸರ್ಕಾರದ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ್ದು, ಇದು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಎಲ್ಲಾ ಬೆಳವಣಿ
ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳ
Second Case of Seetharam Movie Review: ವಿಜಯ್ ರಾಘವೇಂದ್ರ ನಟನೆಯ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಗಿದೆ. ಮಲೆನಾಡು ಭಾಗದಲ್ಲಿ ನಡೆಯುವ ಸರಣಿ ಕೊಲೆಗಳ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ದೇವಿ ಪ್ರಸಾದ್ ಶೆಟ್ಟಿ ಅವರು ಆ
India US interim trade deal to be implemented from 2026 April: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ಏಪ್ರಿಲ್ನಲ್ಲಿ ಚಾಲನೆಗೆ ಬರಲಿದೆ ಎಂದು ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಮಾರ್ಚ್ 23ರಿಂದ ಮೂರು ದಿನಗಳ ಕಾಲ ಎರಡೂ ದೇಶಗಳ ಸ
ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ. ಆದರೆ, ಈ ಸೇವೆಗಳ ಸ್ಥಗಿತದಿಂದ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ 8,000 ರಿಂದ 9,000 ರೂಪಾಯಿಗಳಷ್ಟು ಅಧಿಕ ಶುಲ್ಕ ಭರಿಸಿ ಸ್ಕ್ಯಾನ
ಹಾಸನಾಂಬೆ ಉತ್ಸವದ ವೇಳೆ ನಡೆದ ವಿದ್ಯುತ್ ದೀಪಾಲಂಕಾರ ಟೆಂಡರ್ನಲ್ಲಿ ಲಕ್ಷಾಂತರ ರೂ. ಅಕ್ರಮ ಆರೋಪ ಕೇಳಿಬಂದಿದೆ. RTI ಕಾರ್ಯಕರ್ತ ದೂರಿನನ್ವಯ ಲೋಕಾಯುಕ್ತ ತನಿಖೆ ಆರಂಭಿಸಿದ್ದು, ಹಾಸನದಲ್ಲಿ ದೂರುದಾರರು ಹಾಗೂ ಪಾಲಿಕೆ ಇಂಜಿನಿ
ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಜಗತ್ತಿನಾದ್ಯಂತ ಹಲವು ದೇಶಗಳ ನಾಯಕರು ಆಗಮಿಸಿದ್ದಾರೆ. ವಿವಿಧ ಕಂಪನಿಗಳ ಸಿಇಒಗಳು, ಉದ್ಯಮಿಗಳು ಕೂಡ ಪಾಲ್ಗೊಂಡಿದ್ದಾರೆ. ಇಂದು ಈ ಶೃಂಗಸಭೆಯ ಕೊನೆ
ಭಾರತೀಯ ನೌಕಾಪಡೆಯು SSC ಅಡಿಯಲ್ಲಿ 260 ಸಬ್ ಲೆಫ್ಟಿನೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಯಾವುದೇ ಲಿಖಿತ ಪರೀಕ್ಷೆಯಿಲ್ಲ, ಕೇವಲ ಶೈಕ್ಷಣಿಕ ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ. ಕಾರ್ಯನಿರ್ವಾಹಕ, ತಾಂತ್
ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಪ್ರವಾಸದ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದು, ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರು ಪ್ರಕರಣ ನಡೆದಿದೆ .
‘ಟಾಕ್ಸಿಕ್' ಸಿನಿಮಾ ಟೀಸರ್ ಬಿಡುಗಡೆಯಾಗಿ ಯಶ್ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಟೀಸರ್ನಲ್ಲಿ ಯಶ್ ವಿವಿಧ ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದು, ಯಂಗ್ ಲುಕ್ ವಿಶೇಷ ಗಮನ ಸೆಳೆದಿದೆ. ಕೆಲವು ವಾರಗಳ ಹಿಂದೆ ಯಶ್ ಮುಖ ಮುಚ್ಚಿ
ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ ಕಾಂಗ್ರೆಸ್ನಿಂದ ನಡೆದ ಈ ಪ್ರತಿಭಟನೆ ಮೋದಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಪ್ರತಿಭಟನಾಕಾರರು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಕುರಿತು ಘೋಷಣೆಗ
ರಾಜ್ಯದಲ್ಲಿನ ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ PIL ವಿಚಾರಣೆ ನಡೆಸಿದ್ದು, PIL ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಂದಿನ ವಿಚಾರಣ
ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮನ ಗುಡ್ಡ ಇತ್ತೀಚಿನ ಮಳೆ ಮತ್ತು ಭಕ್ತರ ಅತಿಯಾದ ಜನದಟ್ಟಣೆಯಿಂದ ಕಸದ ರಾಶಿಯಾಗಿ ಮಾರ್ಪಟ್ಟಿದೆ. ಹರಕೆ ಬಟ್ಟೆಗಳು, ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮಲಿನಗೊಂಡಿದ್ದು, ಭಕ್
Rocky Bhai: ‘ಕೆಜಿಎಫ್’ನ ರಾಕಿಭಾಯ್ ಪಾತ್ರ ಅನುಕರಣೀಯ ಅಲ್ಲ, ಸಮಾಜಕ್ಕೆ ಮಾರಕ ಆಗುವಂಥಹಾ ಪಾತ್ರ ಅದು ಎಂಬ ಟೀಕೆ ವ್ಯಕ್ತವಾಗಿತ್ತು, ‘ಕೆಜಿಎಫ್’ ಸಿನಿಮಾ ನೋಡಿ ಯುವಕನೊಬ್ಬ ಕೊಲೆ ಮಾಡಿದ ಘಟನೆಯೂ ಸಹ ನಡೆದಿದ್ದನ್ನು ಸಹ ಇಲ್ಲಿ ಸ್ಮರಿ
ಮಾರ್ಚ್ ತಿಂಗಳಲ್ಲಿ ಜನಿಸಿದವರು ಸಂಖ್ಯಾಶಾಸ್ತ್ರದ ಪ್ರಕಾರ ಅದೃಷ್ಟವಂತರು, ಆತ್ಮವಿಶ್ವಾಸ ಮತ್ತು ಛಲದಿಂದ ಕೂಡಿರುತ್ತಾರೆ. ಇವರು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸುತ್ತಾರೆ. ಮೃದು ಸ್ವಭಾವದ ಇವರು ಬುದ್ಧಿವಂತರು, ಸ್ನೇಹಜೀ
Aequs Group of Belagavi to develop Aerospace and Defence cluster in Tamil Nadu's Hosur: ಬೆಳಗಾವಿ ಮೂಲದ ಏಕಸ್ ಗ್ರೂಪ್ ಸಂಸ್ಥೆಯು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್ ಅನ್ನು ನಿರ್ಮಿಸಲಿದೆ. ಇದಕ್ಕಾಗಿ ಒಟ್ಟು 4,000 ಕೋಟಿ
ತಾಯಿ ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳು ಒಂದೊಳ್ಳೆ ಬದುಕು ಕಟ್ಟಿಕೊಳ್ಳಲಿ ಎನ್ನುವ ಕಾರಣಕ್ಕೆ ತಾಯಿಯಾದವಳು ಎಲ್ಲವನ್ನು ತ್ಯಾಗ ಮಾಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮ್ಮ ಕಣ್ಣಲ್ಲಿ ನೀರು ಬರೋದು ಖಂ
ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್ಗಳು ನಿಂತಿದ್ದವು, ಒಂದು ಬೈಕ್ನಲ್ಲಿ ಓರ್ವ ಪುರುಷ ಮತ್ತೊಬ್ಬರು ಮಹಿಳೆ ಇದ್ದರೆ, ಮತ್ತ
ಬೆಂಗಳೂರಿನ ಯೆಲ್ಲೋ ಲೈನ್ನಲ್ಲಿ ಚಲಿಸುತ್ತಿದ್ದ ಚಾಲಕರಹಿತ ಮೆಟ್ರೋ ರೈಲು ಜನವರಿ 15ರಂದು ಹೆಬ್ಬಗೋಡಿ ಡಿಪೋದಲ್ಲಿ ಹಳಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಅವಘಡವು ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್
ನೀರಜ್ ಪಾಂಡೆ ನಿರ್ದೇಶನದ ‘ಘುಷ್ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಸುಪ್ರೀಂ ಕೋರ್ಟ್ನಲ್ಲಿ ತೆರೆ ಬಿದ್ದಿದೆ. ಬ್ರಾಹ್ಮಣ ಸಮುದಾಯದ ಆಕ್ಷೇಪಣೆಯಿಂದಾಗಿ, ನಿರ್ಮಾಪಕ ಪಾಂಡೆ ಚಿತ್ರದ ಶೀರ್ಷಿಕೆ ಮತ್ತು ಎಲ್ಲಾ ಜಾಹೀ
ಫೆಬ್ರವರಿ 24ರಂದು ಹುಬ್ಬಳ್ಳಿಯ ರಾಜ್ ನಗರ KSCA ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವೆ ಐತಿಹಾಸಿಕ ರಣಜಿ ಫೈನಲ್ ಪಂದ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಗುಣಮಟ್ಟದ ಈ ಕ್ರೀಡಾಂಗಣದಲ್ಲಿ ರಣಜಿ ಫೈನಲ್ ನಡೆಯುತ್ತ
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಈ ಬಗ್ಗೆ ಹಾಸನದಲ್ಲಿ ಡಿಸಿ ಲತಾಕುಮಾರಿ ಸುದ್ದಿಗೋಷ್ಟಿ ನಡೆಸಿದರು. ಈ ಬಾರಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ, ಪರೀಕ್ಷಾ ಕೇಂದ್ರಕ
ಡಾ. ಗುರುರಾಜ್ ಕರಜಗಿ ಅವರು ಮಕ್ಕಳ ಪರೀಕ್ಷಾ ಸಂದರ್ಭದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಪೋಷಕರು ಒತ್ತಡ ಹೇರಬಾರದು, ಬದಲಿಗೆ ಮಕ್ಕಳಿಗೆ ಶಾಂತವಾದ ವಾತಾವರಣ ಒದಗಿಸಬೇಕು. ವಿದ್ಯಾರ್ಥಿಗಳು ಆ
ದೆಹಲಿ ಪೊಲೀಸರು ಲೇಡಿ ಡಾನ್ ನೇಹಾ ಅಲಿಯಾಸ್ ಖುಸ್ನುಮಾ ಅನ್ಸಾರಿ ಮತ್ತು ಆಕೆಯ ಸಂಗಾತಿ ಬಾಬಿ ಕಬೂತರ್ನನ್ನು ಬಂಧಿಸಿದ್ದಾರೆ. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ನೇಹಾ, ರಾತ್ರಿ ವೇಳೆಯಲ್ಲಿ ಮೇಡಂ ಜೆಹರ್ ಆಗಿ ಡ್ರಗ್ಸ್ ಕಳ್ಳಸಾ
ಅಮೆರಿಕದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರು ಹೆಚ್ಚಿನ ಸಂಬಳ ಮತ್ತು ಉತ್ತಮ ಮನೆ ಇದ್ದರೂ, ಕುಟುಂಬ ನಿರ್ವಹಣೆಗಾಗಿ ಭಾರತಕ್ಕೆ ಬರಲು ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರ ಹಿಂದಿನ ಕಾರಣ ಬಹಿರಂಗಪಡಿಸಿದ್ದಾರೆ. ಅವರ ರೆಡ್ಡಿಟ
ಚೈತ್ರಾ ಕುಂದಾಪುರ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದ
Toxic movie director: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ ಎಂದು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ. ಗೀತು ಮೋಹ
What is Pax Silica, that India has signed in to join: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತವು ಪ್ಯಾಕ್ಸ್ ಸಿಲಿಕಾಗೆ ಸೇರ್ಪಡೆಯಾಗಲು ಡಿಕ್ಲರೇಶನ್ಗೆ ಸಹಿ ಹಾಕಿದೆ. ಪ್ಯಾಕ್ಸ್ ಸಿಲಿಕಾ ಎಂಬುದು ಅಮೆರಿಕ ನೇತೃತ್ವದಲ್ಲಿ ರಚನೆಯಾಗಿರುವ ಅಂತಾರಾಷ್ಟ್ರೀಯ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಎಸ್ಪಿ ಸಿದ್ಧಾರ್ಥ್ ಗೋಯಲ್ ವಿವರ ನೀಡಿದ್ದಾರೆ. 8 ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆ ಪೂರ್ವ ಯೋಜಿತವಲ್ಲ, ಡಿಜೆ ವಿಚಾರಕ್ಕೂ
ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ರಾಯರ ಭಕ್ತರು ಪುಣ್ಯಸ್ನಾನಕ್ಕೆ ಪರದಾಡುತ್ತಿದ್ದಾರೆ. ಈ ನಡುವೆ ಮಂತ್ರಾಲಯ ಮಠವು ಭಕ್ತರಿಗಾಗಿ ಬೋರ್ವ
ಖ್ಯಾತ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರಜಗಿ ಅವರು ವಿದ್ಯಾರ್ಥಿಗಳು ಓದುವಾಗ ನಿದ್ರೆ ಮತ್ತು ಗಮನ ಭಂಗವನ್ನು ತಪ್ಪಿಸಲು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಮೆದುಳಿಗೆ ಆಮ್ಲಜನಕ ಒದಗಿಸಲು ವ್ಯಾಯಾಮ, ಉತ್ತಮ ನಿದ್ದೆಯ ಅಭ್ಯಾ
Bullion Market 2026 February 20th: ನಿನ್ನೆ 210 ರೂ ಏರಿದ್ದ ಚಿನ್ನದ ಬೆಲೆ ಶುಕ್ರವಾರ 30 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,315 ರೂ ಇದೆ. ಅಪರಂಜಿ ಚಿನ್ನದ ಬೆಲೆ 15,617 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬ
ಬೆಂಗಳೂರಿನ ಜನರಲ್ ಅಟಾನಮಿ ಅಭಿವೃದ್ಧಿಪಡಿಸಿದ 'ಪರಮ್' ಭಾರತದ ಮೊದಲ ಸ್ವದೇಶಿ ರೋಬೋಟಿಕ್ ನಾಯಿ. ಇಂಡಿಯಾ ಎಐ ಎಕ್ಸ್ಪೋದಲ್ಲಿ ಅನಾವರಣಗೊಂಡ ಈ ರೋಬೋಟ್, ಸಂಪೂರ್ಣ ಭಾರತೀಯ ವಿನ್ಯಾಸ ಮತ್ತು ನಿರ್ಮಾಣವಾಗಿದೆ. ಸ್ವತಂತ್ರವಾಗಿ ಸಂ
Toxic Teaser: 2013ರಲ್ಲಿ ಬಂದ ಯಶ್ ನಟನೆಯ ‘ಗೂಗ್ಲಿ’ ಸಿನಿಮಾ ಹಿಟ್ ಆಯಿತು. ಈ ಚಿತ್ರದಲ್ಲಿ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಈಗ ‘ಟಾಕ್ಸಿಕ್’ ಟೀಸರ್ನಲ್ಲೂ ಅದೇ ರೀತಿಯ ಒಂದು ಲುಕ್ ಬರುತ್ತದೆ. ಇದು ಯಶ್ ಅವರ ‘ಗೂಗ್ಲಿ’ ಸಿನಿಮ
ಮಾದಕದ್ರವ್ಯ ಕೊಟ್ಟು ನೀಟ್ ಆಕಾಂಕ್ಷಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದ ಘಟನೆ 2023ರಲ್ಲಿ ನಡೆದಿತ್ತು. ಆಕೆ ಗರ್ಭಿಣಿ(Pregnant) ಎಂದು ತಿಳಿದ ಬಳಿಕ ಇಬ್ಬರು ಸ್ನೇಹಿತರನ್ನು ದೇವಸ್ಥಾನಕ್ಕೆ ಕರೆದೊಯ್ದು ಅವರ ಎದುರು ಮದುವೆಯ
ಹಿಂದೂ ಸಂಪ್ರದಾಯದಲ್ಲಿ ಶುಕ್ರವಾರವು ಮಹಾಲಕ್ಷ್ಮಿಗೆ ಸಮರ್ಪಿತವಾದ ಅತ್ಯಂತ ಶುಭ ದಿನ. ಈ ದಿನದಂದು ದಾನ, ಶ್ರೀ ಯಂತ್ರ ಪೂಜೆ ಮತ್ತು ಮನೆಯ ಬಾಗಿಲಿನ ವಿಶೇಷ ಆಚರಣೆಗಳಿಂದ ಲಕ್ಷ್ಮಿ ದೇವಿಯ ಕೃಪೆಯನ್ನು ಪಡೆಯಬಹುದು. ಮನಸ್ಸಿನ ಶಾಂ
ಕಾಂಗ್ರೆಸ್ ಸರ್ಕಾರದಲ್ಲಿ ಕೆಲಸಗಳು ನಿಂತಲ್ಲೇ ನಿಂತಿವೆ ಎಂದು ಹಿರಿಯ ಸಚಿವರೇ ಬೇಸರ ಹೊರಹಾಕಿದ್ದಾರೆ. ಪಕ್ಷದಲ್ಲಿನ ಗೊಂದಲಗಳು, ಆಡಳಿತದಲ್ಲಿನ ಜಡತ್ವ ಮತ್ತು ಅನಗತ್ಯ ಜವಾಬ್ದಾರಿಗಳ ಕಾರಣದಿಂದ ಮಂತ್ರಿಗಳು ಅಸಮಾಧಾನಗೊಂಡಿ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು ಮೃತಪಟ್ಟಿದ್ದಾರೆ. ವೈದ್ಯರು ಇಲ್ಲದ ಕಾರಣ ನರ್ಸ್ಗಳಿಂದ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ನವಜಾತ ಶಿ
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಮನೆ ಬಾಡಿಗೆ ದುಬಾರಿಯಾದ ಕಾರಣದಿಂದ, ಒಬ್ಬ ಮನೆ ಮಾಲೀಕರು 3BHK ಫ್ಲಾಟ್ನ ಕೊಠಡಿಗಳನ್ನು ಬಾಡಿಗೆಗೆ ನೀಡಲು ವಿಫಲರಾಗಿ 5 ಲಕ್ಷಕ್ಕೂ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಮಾರುಕಟ್ಟೆ ಬೇಡಿಕೆ ಬದಲಾ
‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಮಿಲಿಯನ್ ವೀಕ್ಷಣೆಗಳನ್ನು ಪಡೆದು ಭಾರಿ ಹಲ್ಚಲ್ ಸೃಷ್ಟಿಸಿದೆ. ಈ ಮೂಲಕ ಯಶ್ ಅವರ ಅಚಲ ನಿರ್ಧಾರ ಮತ್ತು ಗೆಲುವಿನ ಛಲ ಸ್ಪಷ್ಟವಾಗಿದೆ. ಹಿಂದಿಯ ‘ಧುರಂಧರ್ 2’ ಚಿ
ಅಮೆರಿಕ ಅಧ್ಯಕ್ಷ ಟ್ರಂಪ್ ಇರಾನ್ಗೆ 10 ದಿನಗಳ ಅಂತಿಮ ಗಡುವು ನೀಡಿದ್ದು, ಹೇಳಿದ್ದನ್ನು ಕೇಳದಿದ್ದರೆ ಯುದ್ಧ ಗ್ಯಾರಂಟಿ ಎಂದು ಎಚ್ಚರಿಸಿದ್ದಾರೆ. ಇರಾನ್ ತನ್ನ ಪರಮಾಣು ಸೌಲಭ್ಯಗಳನ್ನು ನಾಶಪಡಿಸದಿದ್ದರೆ ದಾಳಿಗೆ ಅಮೆರಿಕ ಸಿದ
ಸಾಮಾಜಿಕವಾಗಿ ಸಮಗ್ರ ಸಮಾಜವನ್ನು ಮಾಡಲು ಬಡತನ, ಲಿಂಗ, ದೈಹಿಕ ತಾರತಮ್ಯ, ಅನಕ್ಷರತೆ, ಧಾರ್ಮಿಕ ತಾರತಮ್ಯವನ್ನು ತೊಡೆದುಹಾಕುವ ಉದ್ದೇಶದಿಂದ ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಜಾರಿಯಲ್ಲಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗ
ಕರ್ನಾಟಕದಾದ್ಯಂತ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದು, ಒಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ದುರ್ಘಟನೆ
ತಾಂಬರಂ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳು ಬಂದಾಗ ದೀಪಗಳು ಆಫ್ ಆಗುತ್ತವೆ. ಇದು ಭಯಪಡುವ ವಿಷಯವಲ್ಲ, ಬದಲಿಗೆ ತಾಂತ್ರಿಕ ಕಾರಣ. ರೈಲು ಒಂದು ವಿದ್ಯುತ್ ವಲಯದಿಂದ ಇನ್ನೊಂದಕ್ಕೆ ಬದಲಾದಾಗ 2-3 ಸೆಕೆಂಡುಗಳ ಕಾಲ ವಿದ್ಯುತ್ ಸರಬ
Toxic Teaser, Yash: ಮಾರ್ಚ್ 19ಕ್ಕೆ ತೆರೆಗೆ ಬರಲಿರೋ ‘ಟಾಕ್ಸಿಕ್’ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಹಲ್ಚಲ್ ಸೃಷ್ಟಿ ಮಾಡಿದೆ. ರಾಯನಾಗಿ ಯಶ್ ಲುಕ್ ಗಮನ ಸೆಳೆದಿದೆ. ಈ ಟೀಸರ್ ಮೂಲಕ ‘ಧುರಂಧರ್ 2’
ಆಕೆ ಗಂಡನ ಕಳೆದುಕೊಂಡು ಒಂಟಿಯಾಗಿದ್ದ ಮಹಿಳೆ. ಅನುಕಂಪದ ಆಧಾರದಲ್ಲಿ ಸಿಕ್ಕ ಗಂಡನ ಸರ್ಕಾರಿ ಕೆಲಸದಲ್ಲಿ ಜೀವನ ಸಾಗಿಸುತಿದ್ದಳು. ಈ ನಡುವೆ ಪರಿಚಯವಾದವನ ಜೊತೆ ಆತ್ಮೀಯತೆ ಬೆಳೆದಿತ್ತು. ಆತನೊಂದಿಗೆ ಪ್ರತ್ಯೇಕವಾಗಿ ಬಾಳುವ ಆಸೆ
ಬೆಂಗಳೂರಿನೊಂದಿಗೆ ಮಂಗಳೂರಿನ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಬಳಿಕ ಧನುಶ್ ಹಾಗೂ ಸ್ಪಂದನಾ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿ ಕೊಟ್ಟಿದೆ. ಅವರು ಸಿನಿಮಾ ಮಾಡುತ್ತಿದ್ದಾರೆ ಎದು ಅಂದುಕೊಳ್ಳಬೇಡಿ. ಆಲ್ಬಂ ಸಾಂಗ್ ಒಂದ
ಮಂಗಳೂರಿನಲ್ಲಿ 70 ಲಕ್ಷ ರೂ. ಮೌಲ್ಯದ ಬಿಎಸ್ಎನ್ಎಲ್ ಕಾಪರ್ ಕೇಬಲ್ ಕಳವು ಪ್ರಕರಣದಲ್ಲಿ ಮೂವರು ಅಧಿಕಾರಿಗಳು ಬಂಧಿತರಾಗಿದ್ದಾರೆ. ಉಂಡ ಮನೆಗೇ ಕನ್ನ ಹಾಕಿದವರೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಮತ್ತೊಂದೆಡೆ ಬೆಂಗಳೂರಿನಲ್ಲಿ
ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್ನ ಇಚಿಕಾವಾ ಸಿಟಿ ಮೃಗಾ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇನ್ನ
ಜೀ ಕನ್ನಡದ ಹಾರರ್ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ ವೀಕ್ಷಕರನ್ನು ಸೆಳೆದಿದೆ. ಇದರ ಮುಖ್ಯ ಪಾತ್ರಧಾರಿ ನೀತಾ ಅಶೋಕ್ (ಅಂಬಿಕಾ) ಶೂಟಿಂಗ್ ವೇಳೆ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡು, ಫ್ರ್ಯಾಕ್ಚರ್ ಆಗಿತ್ತು. ಯಶಸ್ವಿ ಶಸ್ತ್ರಚಿ
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ವೇಳೆ ಕಿಲಾ ಓಣಿ ಬಳಿ ಕಲ್ಲು, ಚಪ್ಪಲಿ ತೂರಾಟ ಘಟನೆ ಬಗ್ಗೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಲಾಗಿದ್ದು, ಸಾರ್ವಜನಿಕರಿಗೆ ಯಾವುದೇ ಹಾನ
ವಿಜಯ್ ರಾಘವೇಂದ್ರ ಮತ್ತು ನಿರೂಪಕಿ ಅನುಶ್ರೀ ಅವರ ಗೆಳೆತನ ಹಲವು ವರ್ಷಗಳದ್ದು. 'ಸೆಕೆಂಡ್ ಕೇಸ್ ಆಫ್ ಸೀತಾರಾಮ' ಸಿನೆಮಾ ಪ್ರಚಾರಕ್ಕಾಗಿ ಇವರು ಮಾಡಿದ ಫನ್ ವಿಡಿಯೋ ವೈರಲ್ ಆಗಿದೆ. ವಿಜಯ್ಗೆ ಮಾಸ್ ಡೈಲಾಗ್ ಇಲ್ಲ ಎಂಬ ನೆಪದಲ್ಲಿ
ಯುಪಿಎಸ್ಸಿ ಆಕಾಂಕ್ಷಿಯೊಬ್ಬರು ತಿಂದು ಬಿಸಾಡಿದ್ದ ತಟ್ಟೆಯಲ್ಲಿದ್ದ ಆಹಾರ ಪದಾರ್ಥಗಳನ್ನು ಒಟ್ಟು ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅವರು ಬುಲಂದ್ಶೆಹರ್ನ ವಿದ್ಯಾರ್ಥಿ ಅಶುತೋಷ್. ಈ ವಿಡಿಯೋವನ್ನು ಮೊಬೈ
ಭಾರತದ ನೀತಿಶಾಸ್ತ್ರದಲ್ಲಿ, ಅನೇಕ ಸಮಸ್ಯೆಗಳಿಗೆ ಕೋಪವೇ ಮೂಲ ಕಾರಣ ಎಂದು ಹೇಳಲಾಗಿದೆ. ಲಕ್ಷ್ಮೀ ಕಟಾಕ್ಷವು ಸಹನೆ ಮತ್ತು ತಾಳ್ಮೆಯಲ್ಲಿ ನೆಲೆಯಾಗಿದೆ. ಕೋಪದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರವು ಶುಭಕರವಾಗಿರುವುದಿಲ್ಲ. ವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವ
ದೇಶದ ಹೋಟೆಲ್ ಉದ್ಯಮದಲ್ಲಿ 70 ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ವಂಚನೆ ಬೆಳಕಿಗೆ ಬಂದಿದೆ. 2019-2026ರ ಬಿಲ್ಲಿಂಗ್ ಡೇಟಾ ವಿಶ್ಲೇಷಣೆಯಲ್ಲಿ ಅಕ್ರಮ ವಹಿವಾಟು ಪತ್ತೆಯಾಗಿದ್ದು, ಐಟಿ ಇಲಾಖೆ ಎಐ ತಂತ್ರಜ್ಞಾನ ಬಳಸಿ ಇದನ್ನು ಬಯಲಿಗೆಳ
ನಟ ರವಿಚಂದ್ರನ್ ಅವರು ಕನ್ನಡ ಚಿತ್ರರಂಗ ಬೆಂಬಲಿಸಲು 100 ರೂಪಾಯಿ ಖರ್ಚು ಮಾಡಿ ಎಂದಿದ್ದರು. ಆದರೆ, ನೆಟ್ಟಿಗರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, 'ಹೋಟೆಲ್ ಊಟ ಸರಿ ಇಲ್ಲದಿದ್ದಾಗ ಏಕೆ ಹೋಗಬೇಕು?' ಎಂದು ಪ್ರಶ್ನಿಸಿದ್ದ
ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರ

24 C