SENSEX
NIFTY
GOLD
USD/INR

Weather

28    C

ಇದು ಬ್ರಾಂಡ್ ಬೆಂಗಳೂರಲ್ಲ, ಬ್ಯಾಡ್ ಬೆಂಗಳೂರು: ಕಸದಿಂದ ತುಂಬಿ ತುಳುಕಿದ ಬಸ್​​ ನಿಲ್ದಾಣ

ಬೆಂಗಳೂರು 'ಸಿಲಿಕಾನ್ ವ್ಯಾಲಿ'ಯಾದರೂ, ಸಿ ವಿ ರಾಮನ್ ನಗರದ NGEF ಬಸ್ ನಿಲ್ದಾಣ ಕಸ ಮತ್ತು ನಿರ್ಮಾಣ ತ್ಯಾಜ್ಯದಿಂದ ತುಂಬಿಹೋಗಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಬಸ್ ಪ್ರಯಾಣಿಕರು ದುರ್ವಾಸನೆ ಮತ್ತ

3 Feb 2026 3:59 pm
BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; ಸಂಬಳ ಮತ್ತು ಸೌಲಭ್ಯಗಳ ವಿವರ ಇಲ್ಲಿದೆ

ಬಿಎಸ್‌ಎನ್‌ಎಲ್ 2026ರ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (SET) ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಎಂಜಿನಿಯರಿಂಗ್ ಮತ್ತು ಹಣಕಾಸು ಹಿನ್ನೆಲೆಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶ. ಅರ್ಜಿ ಪ್ರಕ್ರಿಯೆ ಫೆಬ್ರವರಿ 5 ರಿಂದ ಮಾ

3 Feb 2026 3:57 pm
ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ

Sanju Samson's T20 World Cup Hope: ಟಿ20 ವಿಶ್ವಕಪ್ ಸಮೀಪಿಸುತ್ತಿರುವಾಗ, ಸಂಜು ಸ್ಯಾಮ್ಸನ್ ಅವರ ಕಳಪೆ ಫಾರ್ಮ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ನ್ಯೂಜಿಲೆಂಡ್ ಸರಣಿಯಲ್ಲಿ ವೈಫಲ್ಯ ಕಂಡಿದ್ದ ಸಂಜುಗೆ, ಇಶಾನ್ ಕಿಶನ್ ಭರ್ಜರಿ ಪ್ರದರ್ಶನ ನೀಡಿ ಪೈ

3 Feb 2026 3:51 pm
ಈ ಕೆಲವು ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿ ತೊಳೆಯಬಾರದು, ಕೈಯಲ್ಲಿ ಒಗೆದರೆ ಉತ್ತಮ

ಈಗಿನ ಕಾಲದಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ವಾಷಿಂಗ್‌ ಮಷಿನ್‌ ಇದ್ದೇ ಇದೆ. ಕೆಲಸ ಸುಲಭವಾಗುತ್ತದೆ, ಸಮಯ ಕೂಡ ಉಳಿತಾಯವಾಗುತ್ತದೆ ಎಂಬ ಕಾರಣದಿಂದ ಬಹುತೇಕ ಹೆಚ್ಚಿನವರು ತಮ್ಮೆಲ್ಲಾ ಬಟ್ಟೆಗಳನ್ನು ವಾಷಿಂಗ್‌ ಮಷಿನ್‌ನಲ್ಲಿಯೇ

3 Feb 2026 3:44 pm
ನಿರ್ಬಂಧಗಳಿಲ್ಲದ ರಾಷ್ಟ್ರಗಳಿಂದ ತೈಲ ಖರೀದಿಸಲಿದೆ; ಭಾರತದ ಮೂಲಗಳಿಂದ ಸ್ಪಷ್ಟನೆ

ಸೋಮವಾರ ರಾತ್ರಿ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ರಷ್ಯಾದ ತೈಲ ಖರೀದಿಗಾಗಿ ಭಾರತದ ಮೇಲ

3 Feb 2026 3:42 pm
10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿಯಲ್ಲಿ (savadathi) ತಾಯಿಯೊಂದಿಗೆ ಅನೈತಿಕ ಸಂಬಂಧ (illicit relationship) ಹೊಂದಿದ್ದನೆಂಬ 10 ವರ್ಷಗಳ ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈರಯ್ಯ ಮಠಪತಿ ಎನ್ನುವಾತ ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51)

3 Feb 2026 3:40 pm
ಆಸ್ಕರ್​ ಮೇಲೆ ಕಣ್ಣಿಟ್ಟರೇ ಅಂಬಾನಿ? ಆ ನಿರ್ಮಾಣ ಸಂಸ್ಥೆ ಸ್ವಾಧೀನಕ್ಕೆ ಪಡೆದಿದ್ದೇಕೆ?

Reliance Jio Studios: ಆಯಿಲ್ ರಿಫೈನರಿ ಇಂದ ಹಿಡಿದು ಮಾವಿನ ಹಣ್ಣು ಮಾರಾಟದ ವರೆಗೆ ನಾನಾ ರೀತಿಯ ಉದ್ಯಮಗಳನ್ನು ರಿಲಯನ್ಸ್ ಮಾಡುತ್ತಿದೆ. ರಿಲಯನ್ಸ್​​ನವರದ್ದು ಖುದ್ದು ಸಿನಿಮಾ ನಿರ್ಮಾಣ ಸಂಸ್ಥೆ, ಸ್ಟುಡಿಯೋ, ವಿತರಣಾ ವ್ಯವಸ್ಥೆಯ ಜೊತೆಗೆ

3 Feb 2026 3:26 pm
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ

ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ಅವರು ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಮಾಡಿಕೊಂಡಿದ್ದಾರೆ. ಪಿಡಿಒ ನಟರಾಜ್ ವಿರುದ್ಧ ಅವರು ಆರೋಪ ಮಾಡಿದ್ದರು. ಅದಕ್ಕೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ನೀಡಿದ್ದಾರ

3 Feb 2026 3:18 pm
ಸಾಗರ ಮಾರಿಕಾಂಬೆ ದರ್ಶನಕ್ಕೆ ಹೋಗಿದ್ದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿ

3 Feb 2026 3:07 pm
ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು

Reasons why gold and silver prices crashed: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಕುಸಿದಿವೆ. ಗ್ರಾಮ್​ಗೆ 425 ರೂವರೆಗೂ ಹೋಗಿದ್ದ ಬೆಳ್ಳಿ ಬೆಲೆ ಇದೀಗ 280 ರೂಗೆ ಕುಸಿದಿದೆ. ಅದೂ ಕೆಲವೇ ದಿನಗಳ ಅಂತರದಲ್ಲಿ. ಫೆಡರಲ್ ರಿಸರ್ವ್​ಗೆ ಹೊಸ ಅಧ್ಯಕ್ಷರನ್ನ

3 Feb 2026 3:06 pm
ಈಗ ಹೇಗಾಗಿದ್ದಾರೆ ನೋಡಿ ‘ಮಿಲನ’ ಸಿನಿಮಾ ನಟಿ ಪಾರ್ವತಿ; ಹೊಸ ಫೋಟೋಸ್ ವೈರಲ್

‘ಮಿಲನ’ ಸಿನಿಮಾದಲ್ಲಿ ಪುನೀತ್ ರಾಜ್​​​ಕುಮಾರ್ ಜೊತೆ ತೆರೆಹಂಚಿಕೊಂಡ ಪಾರ್ವತಿ ಮೆನನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ವಿಷಯದಲ್ಲಿ ಚ್ಯೂಸಿ ಆಗಿರೋ ಅವರು, ಅಲ್ಲೊಂದು, ಇಲ್ಲೊಂದು ಸಿನಿಮಾ ಮಾ

3 Feb 2026 3:06 pm
ಯುವತಿಯರೇ ನಿಮ್ಮ ಖಾಸಗಿ ಫೋಟೋ ಇಟ್ಟುಕೊಂಡು ಯಾರಾದರೂ ಬ್ಲ್ಯಾಕ್‌ಮೇಲ್​​​ ಮಾಡುತ್ತಿದ್ದಾರ? ಹೀಗೆ ಮಾಡಿದ್ರೆ ಸಾಕು

ಮಹಿಳೆಯರ ಡಿಜಿಟಲ್ ಸುರಕ್ಷತೆಗಾಗಿ ಪೊಲೀಸರೊಬ್ಬರು ಹೊಸ ತಂತ್ರಗಳನ್ನು ಹಂಚಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ನಿಮ್ಮ ಫೋಟೋಗಳನ್ನು ದುರ್ಬಳಕೆ ಮಾಡಿ ಬ್ಲಾಕ್‌ಮೇಲ್ ಮಾಡಿದರೆ, ಭಯಪಡುವ ಅಗತ್ಯವಿಲ್ಲ. stopncii.org ಬಳಸಿ ಚಿತ್ರಗಳನ್

3 Feb 2026 2:46 pm
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?

ಐತಿಹಾಸಿಕ ಬೆಂಗಳೂರು ಕರಗಕ್ಕೆ ಹೆಸರಾಗಿರುವ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಭಾರೀ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಸ್ಫೋಟಕ ಆರೋಪ ಕೇಳಿಬಂದಿದೆ. ದೇವಸ್ಥಾನದ ಆವರಣದಲ್ಲಿ ಹುಂಡಿ ಎಣಿಕೆ ಮಾಡುವಾಗ ಸಿಕ್ಕಿದ್ದ ದ್ರ

3 Feb 2026 2:44 pm
ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್

ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಹತ್ಯೆಗೀಡಾಗಿದ್ದು, ಅದೇ ಮನೆಯಲ್ಲಿ ಮನೆ ಕೆಲಸಗಾರನ ಶವವೂ ಪತ್ತೆಯಾಗಿದೆ. ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವೃದ್ಧೆಯ ಕುತ್ತಿಗೆಗೆ ಗಾಯಗಳಾಗಿದ್ದು, ಲೈಂಗ

3 Feb 2026 2:41 pm
ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ; ಓರ್ವ ಸಾವು

ಮಹಿಳೆ ಜೊತೆ ಕಮಲಾಕರ ಭಟ್ ಗುರೂಜಿ ಅಕ್ರಮ ಸಂಬಂಧದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಓರ್ವಮೃತಪಟ್ಟ ಘಟನೆ ನಡೆದಿದೆ. ಪತಿ ದೂರು ನೀಡಿದ ಕಾರಣಕ್ಕೆ ಮಹಿಳೆ, ಗುರೂಜಿ ಹಾಗೂ ಇತರರು ಮೂವರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಾಯಗೊಂಡಿ

3 Feb 2026 2:08 pm
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ? ಅಂಪೈರ್ ಹೇಳಿದ್ದೇನು?

Usman Tariq's bowling action: ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಮಾತನಾಡಿದ ಅನಿಲ್ ಚೌಧರಿ, ಅವರ ಬೌಲಿಂಗ್​ನಲ್ಲಿ ಯಾವುದೇ ತಪ್ಪು ಅಥವಾ ಅನುಮಾನಾಸ್ಪದತೆಯನ್ನು ಕಂಡು ಬರುತ್ತಿಲ್ಲ. ತಾರಿಕ್ ಅವರ ಬೌಲಿಂಗ್ ಶೈಲಿ ಸ್ವಲ್ಪ ಸೈಡ್-ಆರ್ಮ

3 Feb 2026 2:05 pm
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ವಿಪಕ್ಷ ನಾಯಕ ಅಶೋಕ್ ಗಂಭೀರ ಆರೋಪ

ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಗಂಭೀರ ಆರೋಪ ಮಾಡಿದ್ದು, ಅಬಕಾರಿ ಇಲಾಖೆ ಹಗರಣಕ್ಕೆ ಸಂಬಂಧಿಸಿದ ಆಡಿಯೋ, ವಿಡಿಯೋ ಸಾಕ್ಷಿ ತಮ್ಮ ಬಳಿ ಇದೆ ಎಂದು ಪೆನ್​ಡ್ರೈವ್ ಪ್ರದರ್ಶನ ಮಾಡಿದರು. ಈ ಸಂಬಂಧ ಆಡಿ

3 Feb 2026 1:51 pm
Silver Jewellery: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಜ್ಯೋತಿಷ್ಯದಲ್ಲಿ ಬೆಳ್ಳಿಯನ್ನು ಚಂದ್ರ ಮತ್ತು ಶುಕ್ರನೊಂದಿಗೆ ಸಂಪರ್ಕಿಸಿ ಶುಭ ಎಂದು ಪರಿಗಣಿಸಲಾಗುತ್ತದೆ. ಇದು ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಕರ್ಕಾಟಕ, ವೃಶ್ಚಿಕ, ಮೀನ ರಾಶಿಯವರಿಗೆ ಬೆಳ್ಳಿ ಧರ

3 Feb 2026 1:37 pm
ತೀವ್ರವಾಗಿ ಕುಸಿದ ‘ಬಾರ್ಡರ್ 2’ ಸಿನಿಮಾ ಕಲೆಕ್ಷನ್; ಮುಂದೇನು ಪರಿಸ್ಥಿತಿ?

‘ಧುರಂಧರ್’ ರೀತಿಯೇ ‘ಬಾರ್ಡರ್ 2’ ಕೂಡ ಕಲೆಕ್ಷನ್ ಮಾಡಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ರೀತಿ ಆಗಿಲ್ಲ. ದಿನ ಕಳೆದಂತೆ ಈ ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿಯಲು ಶುರುವಾಗಿದೆ. 11ನೇ ದಿನದಲ್ಲಿ ‘ಬಾರ್ಡರ್ 2’ ಕಲೆ

3 Feb 2026 1:20 pm
‘ಲ್ಯಾಂಡ್​​​ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ

ದುನಿಯಾ ವಿಜಯ್ ನಟನೆಯ 'ಲ್ಯಾಂಡ್​​ಲಾರ್ಡ್' ಸಿನಿಮಾ ಜನವರಿ 23ರಂದು ತೆರೆಕಂಡು ವಿಮರ್ಶಕರ ಪ್ರಶಂಸೆಗೆ ಪಾತ್ರವಾಗಿದೆ. ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ಕುರಿತ ಈ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ವಿನಾ

3 Feb 2026 1:15 pm
10 ವರ್ಷಗಳ ದ್ವೇಷಕ್ಕೆ ಹರಿದ ನೆತ್ತರು: ತಾಯಿ ಜೊತೆ ಓಡಿ ಹೋದವನ ಬರ್ಬರವಾಗಿ ಕೊಂದ ವ್ಯಕ್ತಿ

ಬೆಳಗಾವಿಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ 10 ವರ್ಷಗಳ ಹಳೆಯ ದ್ವೇಷಕ್ಕೆ ಭೀಕರ ಕೊಲೆಯಾಗಿದೆ. ತಾಯಿ ಜೊತೆ ಓಡಿಹೋಗಿದ್ದವನನ್ನು ಮಚ್ಚಿನಿಂದ 16 ಬಾರಿ ಕೊಚ್ಚಿ ವ್ಯಕ್ತಿಯೋರ್ವ ಹತ್ಯೆ ಮಾಡಿದ್ದಾನೆ. ತಾನು 18 ವರ್ಷವಿದ್ದಾಗ ತಾ

3 Feb 2026 1:11 pm
ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ?

Will India keep agriculture and dairy sector out of trade deal with US: ಭಾರತ ಮತ್ತು ಅಮೆರಿಕ ನಡುವೆ ಟ್ರೇಡ್ ಡೀಲ್ ನಡೆದಿದೆ ಎನ್ನುವ ಸುದ್ದಿ ಬೆನ್ನಲ್ಲೇ ಕೃಷಿ ಮತ್ತು ಡೈರಿ ಸೆಕ್ಟರ್ ವಿಚಾರ ಚರ್ಚೆಗೆ ಬಂದಿದೆ. ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆ ಸಿ

3 Feb 2026 1:10 pm
Video: ಸ್ಟಾರ್ಟ್ಅಪ್‌ ಕಂಪನಿಯ ಕೆಲಸದ ಸಂಸ್ಕೃತಿಯನ್ನು ಟೀಕಿಸಿದ ಬೆಂಗಳೂರಿನ ಯುವಕ, ಕಾರಣ ಇದೇ ನೋಡಿ

ಕೈಯಲ್ಲೊಂದು ಉದ್ಯೋಗ ಇದ್ರೆ ಮಾತ್ರ ಎಲ್ಲರೂ ಗೌರವ ಕೊಟ್ಟು ಮಾತಾಡ್ತಾರೆ. ಆದರೆ ಕಾರ್ಪೋರೇಟ್, ಖಾಸಗಿ ಕಂಪನಿಯ ಉದ್ಯೋಗಿಗಳ ಕೆಲಸಕ್ಕೆ ಗ್ಯಾರಂಟಿ ಇರಲ್ಲ. ಕಂಪನಿ ಯಾವಾಗ ಬೇಕಾದ್ರೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬಹುದ

3 Feb 2026 12:48 pm
Tuesday Rituals: ಮಂಗಳವಾರ ಈ ವಸ್ತುಗಳನ್ನು ಖರೀದಿಸಲೇಬೇಡಿ; ಅಪಾಯ ತಪ್ಪಿದ್ದಲ್ಲ!

ಮಂಗಳವಾರ ಹನುಮಂತನಿಗೆ ಸಮರ್ಪಿತವಾಗಿದ್ದು, ಈ ದಿನದಂದು ಕೆಲವು ವಸ್ತುಗಳು ಮತ್ತು ಕಾರ್ಯಗಳನ್ನು ತಪ್ಪಿಸುವುದು ಶುಭವೆಂದು ಶಾಸ್ತ್ರಗಳು ಹೇಳುತ್ತವೆ. ಕಪ್ಪು ಬಟ್ಟೆ, ಗಾಜಿನ ವಸ್ತುಗಳು, ಭೂಮಿ ಹಾಗೂ ಸೌಂದರ್ಯವರ್ಧಕ ವಸ್ತುಗಳನ

3 Feb 2026 12:46 pm
‘ಧುರಂಧರ್ 2’ ಟೀಸರ್ ನೋಡಿದವರಿಗೆ ಭಾರೀ ನಿರಾಸೆ; ರಿಲೀಸ್ ದಿನಾಂಕವೂ ರಿವೀಲ್

'ಧುರಂಧರ್ 2' ಟೀಸರ್ ನಿರೀಕ್ಷೆಗಳನ್ನು ತಲುಪುವಲ್ಲಿ ವಿಫಲವಾಗಿದೆ. ರಣವೀರ್ ಸಿಂಗ್ ನಟನೆಯ ಈ ಬಹುನಿರೀಕ್ಷಿತ ಸೀಕ್ವೆಲ್‌ನ ಟೀಸರ್, ಹಿಂದಿನ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನೇ ಮರುಬಳಕೆ ಮಾಡಿಕೊಂಡಿರುವುದು ಅಭಿಮಾನಿಗಳಿಗ

3 Feb 2026 12:42 pm
ಚಾಮರಾಜನಗರ: ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?

ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಒಂದು ಬೇವಿನ ಮರದಿಂದ ಬಿಳಿ ಬಣ್ಣದ ಸಿಹಿ ದ್ರವ ಸ್ರವಿಸುತ್ತಿದ್ದು, ಇದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಕುತೂಹಲವನ್ನು ಮೂಡಿಸಿದೆ. ಕಹಿ ಗುಣದ ಬೇವಿನ ಮರದಿಂದ ಜೇನುತು

3 Feb 2026 12:36 pm
ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ

Supreme Court asks WhatsApp and Meta to exit India if they can't obey Indian laws: ಬಳಕೆದಾರರ ದತ್ತಾಂಶವನ್ನು ಕಮರ್ಷಿಯಲ್ ಆಗಿ ಬಳಸುತ್ತಿರುವ ಆರೋಪ ಎದುರಿಸುತ್ತಿರುವ ವಾಟ್ಸಾಪ್ ಮೇಲೆ ಸುಪ್ರೀಂಕೋರ್ಟ್ ಹರಿಹಾಯ್ದಿದೆ. ಭಾರತೀಯರ ಪ್ರೈವೆಸಿ ಜೊತೆ ಚೆಲ್ಲಾಟ ಬೇಡ. ಸ್ವಲ್ಪವ

3 Feb 2026 12:32 pm
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!: ಸತ್ಯ ತಿಳಿಯಲು ಈ ವಿಡಿಯೋ ನೋಡಿ

ಬಿಜೆಪಿಯ ರಾಜ್ಯಸಭಾ ಸದಸ್ಯರೋರ್ವರು ಬೆಂಚ್​​ ಮೇಲೆ ತಮ್ಮ ಕೃತಕ ಕಾಲುಗಳನ್ನಿಟ್ಟು ಮಾತು ಆರಂಭ ಮಾಡಿರೋದು ಕಲಾಪದಲ್ಲಿ ಗದ್ದಲಕ್ಕೆ ಕಾರಣವಾದ ಪ್ರಸಂಗ ನಡೆದಿದೆ. ಸಿ. ಸದಾನಂದನ್ ಮಾಸ್ಟರ್ ಚೊಚ್ಚಲ ಭಾಷಣದ ವೇಳೆ ತಮ್ಮ ಕೃತಕ ಕಾಲು

3 Feb 2026 12:31 pm
ಹಿಂದೂ ಯುವಕನೊಂದಿಗೆ ಅನ್ಯಕೋಮಿನ ಯುವತಿ ಓಡಾಟ; ಜೋಡಿಗೆ ಕಿರುಕುಳ ನೀಡಿದ ಅಪ್ರಾಪ್ತರು ಪೊಲೀಸ್ ವಶಕ್ಕೆ

ಚಿಕ್ಕಬಳ್ಳಾಪುರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮೂಡಿಸಿದೆ. ಅನ್ಯಕೋಮಿನ ಅಪ್ರಾಪ್ತ ಬಾಲಕರು ಹಿಂದೂ ಹುಡುಗ ಮತ್ತು ಯುವತಿಗೆ ರಸ್ತೆಯಲ್ಲಿ ಕಿರುಕುಳ ನೀಡಿದ್ದಾರೆ. ಇಬ್ಬರು ಸ್ನೇಹಿ

3 Feb 2026 12:06 pm
ಹಾರರ್ ಪ್ರಿಯರಿಗೆ ಸವಾಲು; ನೈಜ ಘಟನೆ ಆಧರಿಸಿದ ಈ ಸರಣಿ ನೋಡಲು ಎರಡು ಗುಂಡಿಗೆ ಬೇಕು

ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿರುವ 'ಭಯ್: ದಿ ಗೌರವ್ ತಿವಾರಿ ಮಿಸ್ಟರಿ' ವೆಬ್ ಸರಣಿ ಹಾರರ್ ಪ್ರಿಯರನ್ನು ರೋಮಾಂಚನಗೊಳಿಸಿದೆ. ಭಾರತದ ಖ್ಯಾತ ಪ್ಯಾರಾನಾರ್ಮಲ್ ಇನ್ವೆಸ್ಟಿಗೇಟರ್ ಗೌರವ್ ತಿವಾರಿ ಅವರ ನೈಜ ಕಥೆಯನ್ನು ಆಧ

3 Feb 2026 12:04 pm
IAS Officer Pulkit Garg: ದುಬಾರಿ ಬೇಬಿ ಸಿಟ್ಟಿಂಗ್​ ಬದಲಾಗಿ ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿದ IAS ಅಧಿಕಾರಿ

ಈಗಿನ ಕಾಲದಲ್ಲಿ ತಮ್ಮ ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿದರೆ ಒಳ್ಳೆಯದು ಎನ್ನುವ ಸಾಕಷ್ಟು ಜನರ ಮಧ್ಯೆ ಐಎಎಸ್ ಅಧಿಕಾರಿಯೊಬ್ಬರು ತಮ್ಮ ಮೂರು ವರ್ಷದ ಮಗಳನ್ನು ಅಂಗನವಾಡಿಗೆ ಸೇರಿಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಬಗ್ಗೆ

3 Feb 2026 12:01 pm
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಸಿಸಿ ಕ್ಯಾಮರಾದಲ್ಲಿ ಎದೆ ಝಲ್​​ ಎನಿಸುವ ದೃಶ್ಯ ಸೆರೆ

ಉಡುಪಿ ತಾಲೂಕಿನ ಮಣಿಪಾಲದ ಸಮೀಪದ ಹಿರಿಯಡ್ಕದಲ್ಲಿ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ ಸ್ಕೂಟರ್​ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ವೇಗವಾಗಿ ಬಂದ ಕಾರು ಸ್ಕೂಟರ್​​ ಮತ್ತು ಆಟೋಗೆ ಗುದ್ದಿದ್ದು, ಸ್ಕೂಟರ್​ ಮತ್ತೊ

3 Feb 2026 11:55 am
2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’

‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆದ ಬಳಿಕ ಸಿನಿಪ್ರಿಯರಿಗೆ ಇದ್ದ ನಿರೀಕ್ಷೆ ಡಬಲ್ ಆಯಿತು. ಈಗ 2026ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈ ಸಿನಿಮಾಗೆ ನಂಬರ್ ಒನ್ ಸ್ಥಾನ ಸಿಕ್ಕಿದೆ. ‘ಧುರಂಧರ್ 2’, ‘ಪೆದ್ದಿ’ ಮುಂತಾದ ಸ

3 Feb 2026 11:54 am
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್

Sri Lanka vs England, 2nd T20I: 190 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡದ ಇನಿಂಗ್ಸ್​​ಗೆ ಮಳೆ ಅಡ್ಡಿಯಾಯಿತು. ಹೀಗಾಗಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 17 ಓವರ್​ಗಳಲ್ಲಿ 168 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್

3 Feb 2026 11:53 am
Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ

Bullion Market 2026 February 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಕಡಿಮೆಗೊಂಡಿವೆ. ಬೆಳ್ಳಿ ಬೆಲೆ 20 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,910 ರೂ ಆದರೆ, 24 ಕ್ಯಾರಟ್ ಚಿನ್ನದ ಬೆಲೆ 15,175 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾ

3 Feb 2026 11:44 am
ಸಿಲಿಕಾನ್ ಸಿಟಿಗೇ ಬಂತು ಚಿರತೆ! ಬೆಂಗಳೂರಿನ ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್

ಬೆಂಗಳೂರಿನ ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜನರು ರಾತ್ರಿ ವೇಳೆ ಮನೆಯಿಂದ ಹೊರಗೆ ಹೋಗದೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆ

3 Feb 2026 11:22 am
ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್​ ಕ್ಲಾಸ್ ಭಾಗ್ಯ!

ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ಬಲಪಡಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ 3862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ 9 ಸಾವಿರ ಲಕ್ಷ ರೂ. ಹೆಚ್ಚು ಅನುಮೋದನೆ ದೊರೆತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತಾಂ

3 Feb 2026 11:18 am
ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

India among the countries with lowest US tariffs: ಭಾರತ ಹಾಗೂ ಅಮೆರಿಕ ನಡುವೆ ಟ್ರೇಡ್ ಡೀಲ್ ಕುದುರಿರುವ ಸುದ್ದಿಯನ್ನು ನರೇಂದ್ರ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ. ಭಾರತದ ಮೇಲಿನ ಪ್ರತಿಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಲಾಗಿದೆ. ರ

3 Feb 2026 11:13 am
ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ!

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ

3 Feb 2026 10:54 am
‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಹಿಂದಿ ಮಾತ್ರವಲ್ಲದೇ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಜನಪ್ರಿಯ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ. ಸೀಕ್ವೆಲ್​

3 Feb 2026 10:45 am
Video: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಈ ಕಾಡು ಪ್ರಾಣಿಗಳ ದಾಳಿಯ ದೃಶ್ಯಗಳು ಭಯಾನಕವಾಗಿರುತ್ತದೆ. ಆದರೆ ನೀವು ಯಾವತ್ತಾದ್ರೂ ಕಾಡು ಕೋಣ ಘೀಳಿಡುವುದ

3 Feb 2026 10:43 am
‘ಟಾಕ್ಸಿಕ್​​’ಗೆ ಸೆಡ್ಡು ಹೊಡೆಯಲು ದೊಡ್ಡ ತಂತ್ರ ರೂಪಿಸಿದ ‘ಧುರಂಧರ್’ ನಿರ್ದೇಶಕ

ಮಾರ್ಚ್ 19ರಂದು ಯಶ್‌ರ 'ಟಾಕ್ಸಿಕ್' ಮತ್ತು 'ಧುರಂಧರ್ 2' ಚಿತ್ರಗಳ ನಡುವೆ ಭಾರೀ ಬಾಕ್ಸ್ ಆಫೀಸ್ ಕ್ಲ್ಯಾಶ್ ಏರ್ಪಡಲಿದೆ. 'ಧುರಂಧರ್ 2' ಕನ್ನಡದಲ್ಲಿ ಬಿಡುಗಡೆ ಮಾಡುವ ಮೂಲಕ 'ಟಾಕ್ಸಿಕ್' ಚಿತ್ರದ ಮಾರುಕಟ್ಟೆಗೆ ಸವಾಲೆಸೆಯಲು ಸಿದ್ಧವಾ

3 Feb 2026 10:39 am
ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಬಯಲಾಗಿದೆ. ಐಷಾರಾಮಿ ಜೀವನಶೈಲಿಯಿಂದ ‘ಎರಡನೇ ವಿಜಯ್ ಮಲ್ಯ’ ಎಂದೇ ಗುರುತಿಸಿಕೊಂಡಿದ್ದ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದರು. ಬ್ಯಾಂಕ್ ಸಾ

3 Feb 2026 10:27 am
15 ವರ್ಷದ ಬಾಲಕನಿಗೆ ಮದ್ಯ ಕುಡಿಸಿದ ಕಂಪನಿ; 7ನೇ ಮಹಡಿಯಿಂದ ಬಿದ್ದು ಅಪ್ರಾಪ್ತ ಸಾವು!

ಬೆಂಗಳೂರಿನಲ್ಲಿ 15 ವರ್ಷದ ಬಾಲಕನೊಬ್ಬ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಸ್ಥಳೀಯ ಕಂಪನಿಯು ಅಪ್ರಾಪ್ತರಿಗೆ ಮದ್ಯ ನೀಡಿದ ಕಾರಣ ಈ ದುರಂತ ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಜೆಜೆ ಕಾಯ್ದೆ ಅಡಿಯಲ

3 Feb 2026 10:26 am
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು, ತಪ್ಪಿದ ಭಾರೀ ಅನಾಹುತ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇಗೆ ಬೀದಿನಾಯಿಗಳು ನುಗ್ಗಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿಯಾದ ಘಟನೆ ವರದಿಯಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸ

3 Feb 2026 10:23 am
Daily Devotional: ನಿಮ್ಮ ಲಗ್ನಕ್ಕೆ ಅನುಗುಣವಾಗಿ ಅದೃಷ್ಟ ದೇವತೆ ತಿಳಿಯಿರಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಪ್ರತಿಯೊಬ್ಬರ ಜಾತಕದಲ್ಲಿ ಲಗ್ನವು ಪ್ರಮುಖವಾಗಿದ್ದು, ಲಗ್ನದಿಂದ ಪಂಚಮ ಸ್ಥಾನದ ಅಧಿಪತಿಯೇ ನಿಮ್ಮ ಜೀವನದ ಅದೃಷ್ಟ ದೇವತೆಯಾಗಿರುತ್ತದೆ. ನಿಮ್ಮ ಲಗ್ನಕ್ಕೆ ಸಂಬಂಧಿಸಿದ ಪಂಚಮಾಧಿಪತಿ ದೇವರನ್ನು ಆರಾಧಿಸುವುದರಿಂದ ಅದೃಷ್ಟ ಒ

3 Feb 2026 10:18 am
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!

ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 13ಓವರ್​ಗಳಲ್ಲಿ 82 ರನ್ ಕಲೆಹಾಕಿದ್ದರು. 14ನೇ ಓವರ್​ನಲ್ಲಿ ದಾಳಿಗಿಳಿದ ಸ್ಪಿನ್ನರ್ ಮೊಹಮ್ಮದ್ ನವಾಝ್ 3ನೇ ಎಸೆತದಲ್ಲಿ ಜೋಶ್ ಫಿಲಿಪೆ ವಿಕೆಟ್ ಕಬಳಿಸಿದ್ದರು. ಇನ್ನು 5ನೇ ಎಸೆತದ

3 Feb 2026 9:23 am
ಕರ್ನಾಟಕ ರೈಲ್ವೆಗೆ ಭರಪೂರ ಕೊಡುಗೆ: ಬಜೆಟ್​ನಲ್ಲಿ ಏನೂ ಸಿಕ್ಕಿಲ್ಲ ಎಂದವರಿಗೆ ಅಂಕಿಅಂಶ ಸಮೇತ ಅಶ್ವಿನಿ ವೈಷ್ಣವ್ ತಿರುಗೇಟು

ಕರ್ನಾಟಕಕ್ಕೆ ಕೇಂದ್ರ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ ಎಂದು ಟೀಕಿಸಿದವರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಂಕಿಅಂಶ ಸಮೇತ ತಿರುಗೇಟು ಕೊಟ್ಟಿದ್ದಾರೆ. ಕರ್ನಾಟಕದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ 2026-27ರ ಕೇಂದ್ರ ಬಜೆಟ್

3 Feb 2026 9:17 am
ಬೇಸಿಗೆಗೂ ಮೊದಲೇ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್; ದವಸ-ಧಾನ್ಯಗಳ ದರ ಎಷ್ಟಕ್ಕೇರಿದೆ ನೋಡಿ!

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಅಕ್ಕಿ, ಬೇಳೆ, ಮೆಣಸಿನಕಾಯಿ ದರ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕಿಗೆ ದೊಡ್ಡ ಹೊಡೆತ ನೀಡಿದೆ. ಅಕ್ಕಿ ರಫ್ತು ಹೆಚ್ಚಳ ಹಾಗೂ ಮೆಣಸಿನಕಾಯಿ ಇಳುವರಿ ಕುಸಿತವೇ ಇ

3 Feb 2026 9:12 am
ಸುದೀಪ್​​​ಗೆ ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಕೆ ಮಂಜು

ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದರು. ಅದನ್ನು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ಖಂಡಿಸಿದೆ. ಹಿರಿಯ ನಿರ್ಮಾಪಕ ಕೆ. ಮಂಜು ಈ ಬಗ್ಗೆ ಮಾತನಾಡಿದ್ದು, ಸುದ

3 Feb 2026 9:00 am
19 ಟೀಮ್​ಗಳಲ್ಲಿ ಟೀಮ್ ಇಂಡಿಯಾ 2 ತಂಡಗಳ ವಿರುದ್ಧ ಗೆದ್ದಿಲ್ಲ..!

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

3 Feb 2026 8:55 am
ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ

ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಮಗಳು ಸಿತಾರಾ ಕೂಡ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಶೀಘ್ರವೇ ಅವರು ನಾಯಕಿ

3 Feb 2026 8:40 am
Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ, ಬೆಂಗಳೂರಿನಲ್ಲಿ ಸುಧಾರಿಸಿಲ್ಲ ವಾಯು ಗುಣಮಟ್ಟ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 182ಕ್ಕೆ ತಲುಪಿದೆ. ಆದರೆ ಮಂಗಳೂರು, ಬಳ್ಳಾರಿ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀ

3 Feb 2026 8:27 am
ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್

ಬೆಂಗಳೂರಿನ ಅಗರ ಫ್ಲೈಓವರ್ ಮೇಲೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಕಾರ್ ಡ್ರೈವರ್‌ನಿಂದಾಗಿ, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಭಾರೀ ಅಪಾಯದಿಂದ ಪಾರಾಗಿದ್ದಾನೆ. ಓವರ್‌ಟೇಕ್ ಮಾಡುವಾಗ ಸಂಭವಿಸಿದ ಈ ಘಟನೆ ಹ

3 Feb 2026 8:15 am
ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಬಾಬರ್ ಆಝಂ

Babar Azam Records: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಹೊಂದಿರುವ ಬಾಬರ್ ಆಝಂ ಇದೀಗ ಮತ್ತೊಂದು ಮೈಲುಗಲ್ಲನ್ನು ಸಹ ದಾಟಿದ್ದಾರೆ. ಅದು ಸಹ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಹಿ

3 Feb 2026 8:03 am
ನಕಲಿ ವಸಂತ್ ಮಾಸ್ಟರ್​​ನ ಗೋಳು ಹೋಯ್ದುಕೊಂಡ ರಚಿತಾ ರಾಮ್-ನಯನಾ

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 2025 'ಮಹಾಸಂಗಮ' ವೇದಿಕೆಯಲ್ಲಿ ನಕಲಿ ವಸಂತ್ ಮಾಸ್ಟರ್‌ಗೆ ರಚಿತಾ ರಾಮ್ ಮತ್ತು ನಯನಾ ಅವರ ಗೋಳುಹೊಯ್ದುಕೊಂಡಿದ್ದು ವೈರಲ್ ಆಗಿದೆ. ವಸಂತ್ ವಸಂತ್ ಹಾಡು ಹೇಳಿ ನಕಲಿ ಮಾಸ್ಟರ್ ನಾಚುವಂತೆ ಮಾಡಿದ ರಚಿತ

3 Feb 2026 7:53 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ

Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇ

3 Feb 2026 7:50 am
ಸಾಲ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಪತಿ: ಜೀವ ಉಳಿಸೆಂದು ಬೇಡಿಕೊಂಡರೂ ಕರಗಲಿಲ್ಲ ಕ್ರೂರಿಯ ಮನ

ಸಾಲದ ವಿಚಾರದಲ್ಲಿ ಜಗಳವಾಗಿ ಪತಿಯೇ ಪತ್ನಿ ಕತ್ತು ಸೀಳಿ ಕೊಲೆ ಮಾಡಿದ ಭೀಕರ ಘಟನೆಗೆ ಹುಬ್ಬಳ್ಳಿಯ ರಾಮಲಿಂಗೇಶ್ವರ ನಗರ ಸಾಕ್ಷಿಯಾಗಿದೆ. ಪತಿ ಕತ್ತು ಸೀಳಿದಾಗ ಪ್ರಾಣ ಉಳಿಸಿಕೊಳ್ಳಲು ಪತ್ನಿ ಹೊರಗೋಡಿ ಅಂಗಲಾಚಿಕೊಂಡಿದ್ದರೂ ಬ

3 Feb 2026 7:43 am
‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ

ಸಿಸಿಎಲ್ ಚಾಂಪಿಯನ್ ಆದ ಬಳಿಕ ಸುದೀಪ್ ಅವರು ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ವೇದಿಕೆಯಲ್ಲಿ ಅತಿಯಾದ ಘೋಷಣೆ ಕೂಗಿ ತೊಂದರೆ ನೀಡಿದಾಗ, ಸುದೀಪ್ ಅವರು ‘ಚೆನ್ನಾಗಿರಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು. ಅಭಿಮಾನಿಗಳ

3 Feb 2026 7:34 am
T20 World Cup 2026: ಜಗದೀಸನ್ ಸ್ಫೋಟಕ ಶತಕ: ಭಾರತಕ್ಕೆ ಭರ್ಜರಿ ಜಯ

T20 World Cup 2026: ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗೂ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನಾಡಲಿದೆ. ಅದರಂತೆ ಇದೀಗ ಯುಎಸ್​ಎ ತಂಡವು ಭಾರತ ಎ ತಂಡದ ವಿರುದ್ಧ ಅಭ್ಯಾಸ ಪಂದ್ಯವನ್ನಾಡಿದೆ. ಈ ಪಂದ್ಯದಲ್ಲಿ

3 Feb 2026 7:32 am
Daily Devotional: ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?

ಜೀವನದ ಅದೃಷ್ಟವನ್ನು ಗಮನಿಸಿದಾಗ, ಅವರಿಗೆ 50-50 ರಷ್ಟು ಅದೃಷ್ಟ ಇರುತ್ತದೆ. ಆರಂಭಿಕ 50% ಅವಧಿಯಲ್ಲಿ ವಿದ್ಯಾಭ್ಯಾಸ, ವಿವಾಹ ಅಥವಾ ಇತರ ಹೊಂದಾಣಿಕೆಗಳಲ್ಲಿ ಸಣ್ಣ ಮಟ್ಟದ ಸಮಸ್ಯೆಗಳನ್ನು ಎದುರಿಸಬಹುದು. ಆದರೆ ನಂತರದ 50% ಅವಧಿಯಲ್ಲಿ

3 Feb 2026 7:13 am
ದಪ್ಪ ಆಗಿದ್ದಕ್ಕೆ ಬಾಡಿ ಶೇಮಿಂಗ್ ಅನುಭವಿಸಿದ ‘ಮಿಲನ’ ನಟಿ ಪಾರ್ವತಿ

Parvathy Thiruvothu: ಮಿಲನ ಖ್ಯಾತಿಯ ನಟಿ ಪಾರ್ವತಿ ಮೆನನ್ ಇತ್ತೀಚೆಗೆ ತೂಕ ಹೆಚ್ಚಳದಿಂದಾಗಿ ಬಾಡಿ ಶೇಮಿಂಗ್ ಎದುರಿಸಿದ್ದಾರೆ. ಕೇರಳಿಗರಿಂದ ದ್ವೇಷದ ಸಂದೇಶಗಳು ಬಂದಿದ್ದರೂ, ಅವರು ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಚಿತ್ರರಂಗದಲ್

3 Feb 2026 7:06 am
ಸರ್ಕಾರ, ಸಚಿವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದಲ್ಲೇ ಭ್ರಷ್ಟಾಚಾರದ ಡೀಲ್! ಆಡಿಯೋ ವೈರಲ್

ಕರ್ನಾಟಕ ಗುತ್ತಿಗೆದಾರರ ಸಂಘದೊಳಗೇ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಸಂಘದ ಪದಾಧಿಕಾರಿಗಳು ಸಣ್ಣ ಗುತ್ತಿಗೆದಾರರಿಂದ ಟೆಂಡರ್ ಪ್ರಕ್ರಿಯೆಗೆ ಕಮಿಷನ್ (ಶೇ 2.5-3) ಕೇಳಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್

3 Feb 2026 7:02 am
Daily Horoscope 3rd February: ಇಂದು ಈ ರಾಶಿಯವರ ಕಾರ್ಯ ನಿರುಪಯುಕ್ತ ಎನಿಸುವುದು

ದಿನ ಭವಿಷ್ಯ:ಇಂದು ಮಾಘ ಮಾಸ ಕೃಷ್ಣ ಪಕ್ಷದ ದ್ವಿತೀಯಾ ಮಂಗಳವಾರದ ರಾಶಿ ಭವಿಷ್ಯ. ಈ ದಿನ ಉದ್ವೇಗ, ಅಪರಿಚಿತರ ಕರೆಗಳು, ಆರ್ಥಿಕ ಬೇಡಿಕೆಗಳು ಮತ್ತು ಅಧಿಕಾರದ ಗೊಂದಲಗಳು ಎದುರಾಗಬಹುದು. ಯಂತ್ರ ಮಾರಾಟದಿಂದ ಲಾಭದ ಸಾಧ್ಯತೆಯೂ ಇದೆ. ಪ

3 Feb 2026 1:26 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾ

3 Feb 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾ

3 Feb 2026 12:10 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಖರೀದಿಗೆ ಪ್ರಯತ್ನ

3 Feb 2026 12:02 am
ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅವರು ಭಾರತದ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ

2 Feb 2026 11:40 pm
ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ಭಾರತ ಯುರೋಪ್ ಟ್ರೇಡ್ ಒಪ್ಪಂದ ಹಾಗೂ ಅರಬ್ ಲೀಗ್ ಟ್ರೇಡ್ ಡೀಲ್ ಮಾಡಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರನೆ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಫೋನ್ ಮಾಡಿದ್ದಾರೆ. ಅಮೆರಿಕ ಅಧ್

2 Feb 2026 10:49 pm
ಆ ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಹಾಸನದಲ್ಲಿನ ಜಮೀನಿಗೆ ಸಂಬಂಧಿಸಿದಂತೆ ಯಶ್ ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಯಶ್ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಪು

2 Feb 2026 10:42 pm
Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಕೇರಳದ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಅದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಒಂದು ಕಾಡುಕೋಣ ಇದ್ದಕ್ಕಿದ್ದಂತೆ ಬೈಕ್ ಶೋ ರೂಂಗೆ ನುಗ್ಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕ

2 Feb 2026 10:15 pm
ಚಾರ್ಮಾಡಿ ಅರಣ್ಯಕ್ಕೆ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಿಕ್ಕಮಗಳೂರಿನ ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ವ್ಯಾಪಿಸುತ್ತಿದ್ದು, ಕಿಡಿಗೇಡಿಗಳ ಕೃತ

2 Feb 2026 9:58 pm
ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿ ಪರಿಷತ್​​ಗೆ ತೆರಳಿದ್ದು, ಅಲ್ಲಿ ಉತ್ತರ ನೀಡಬೇಕಾದರೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಈ ನಡುವೆ ವಿಧಾನಪರಿ

2 Feb 2026 9:47 pm
ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಚಳಿಗಾಲದಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ದೇಹವನ್ನು ಅನಾರೋಗ್ಯದಿಂದ ದೂರವಿಟ್ಟುಕೊಳ್ಳಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮ

2 Feb 2026 9:32 pm
ಮನೆಗಳ ನಡುವೆ ಹುದುಗಿ ಹೋದ ಐತಿಹಾಸಿಕ ದೇವಸ್ಥಾನ: ಲಕ್ಕುಂಡಿ ಗ್ರಾಮದಲ್ಲಿ ಒಕ್ಕಲೆಬ್ಬಿಸುವ ಆತಂಕ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಭರದಿಂದ ಸಾಗಿದ್ದು, 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ವಿದೇಶಿ ಎನ್‌ಜಿಒ ಸಹಯೋಗದೊಂದಿಗೆ ತೆರೆದ ವಸ್ತುಸಂಗ್ರಹಾಲಯ ಅಭಿವೃದ್ಧಿಗೆ ಯೋಜನೆ ರೂಪಿಸಲಾ

2 Feb 2026 9:31 pm
ಏರ್ ಇಂಡಿಯಾ ಡ್ರೀಮ್‌ಲೈನರ್​ನಲ್ಲಿ ಮತ್ತೆ ಇಂಧನದ ಸ್ವಿಚ್ ಸಮಸ್ಯೆ; ಲಂಡನ್-ಬೆಂಗಳೂರು ಮಾರ್ಗದ ವಿಮಾನ ಹಾರಾಟ ಸ್ಥಗಿತ

ಕಳೆದ ವರ್ಷ ಅಹಮದಾಬಾದ್​ನಲ್ಲಿ ನಡೆದ ಏರ್ ಇಂಡಿಯಾ ವಿಮಾನದ ಅಪಘಾತವನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಆ ವಿಮಾನ ದುರಂತ 260 ಜನರನ್ನು ಬಲಿತೆಗೆದುಕೊಂಡಿತ್ತು. ಇದೀಗ ಇಂದು ಸಂಜೆ ಏರ್ ಇಂಡಿಯಾ ಡ್ರೀಮ್​ಲೈನರ್ ವಿಮಾನದಲ್ಲಿ ಮತ್ತೆ

2 Feb 2026 9:23 pm
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಕೂಡ ತಮ್ಮ ಅಭಿಪ್

2 Feb 2026 9:18 pm
ಆ್ಯಂಬುಲೆನ್ಸ್​ಗೆ ಕಾದು ಕಾದು ಸಾಕಾಗಿ ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!

ಮಧ್ಯಪ್ರದೇಶದ ಹಳ್ಳಿಯೊಂದಕ್ಕೆ ಸರಿಯಾದ ರಸ್ತೆ ವ್ಯವಸ್ಥೆ ಇರಲಿಲ್ಲ. ಅಲ್ಲಿ ವೈದ್ಯಕೀಯ ಸೌಲಭ್ಯವೂ ಸರಿಯಾಗಿ ಸಿಗುತ್ತಿರಲಿಲ್ಲ. ಆ ಊರಿನ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಅವರನ್ನು ಆಸ್ಪತ್ರೆಗೆ

2 Feb 2026 8:35 pm
ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು..

ಸಿನಿಮಾಸಕ್ತರಿಗೆ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ ಒಂದು ಉತ್ತಮ ವೇದಿಕೆ ಆಗಿದೆ. ಫೆಬ್ರವರಿ 3ರಂದು ಈ 10 ಅತ್ಯುತ್ತಮ ಸಿನಿಮಾಗಳು ಪ್ರದರ್ಶನ ಆಗಲಿವೆ. ಅವುಗಳ ವಿವರ ಇಲ್ಲಿದೆ. ಡೆಡ್ ಡಾಗ್, ಆ್ಯಶಸ್ ಆ್ಯಂಡ್ ಡೈಮಂಡ

2 Feb 2026 8:02 pm
ಸೋಲಾರ್ ಪ್ಲಾಂಟ್ ಹೆಸರಲ್ಲಿ ಗುಡ್ಡ ಅಗೆದು ಮರಗಳ ಮಾರಣಹೋಮ: ಇದರ ಹಿಂದೆ ‘ಲಕ್ಷ್ಮೀ’ ಕೃಪಾಕಟಾಕ್ಷ?

ಬೆಳಗಾವಿಯ ಬಡಲಾ ಅಂಕಲಗಿ ಗ್ರಾಮದಲ್ಲಿ ಸೌರ ವಿದ್ಯುತ್ ಸ್ಥಾವರ ಹೆಸರಿನಲ್ಲಿ ಶ್ರೀಗಂಧ ಸೇರಿದಂತೆ ಹಲವು ಮರಗಳ ಮಾರಣಹೋಮ ನಡೆದಿದೆ. 40 ಎಕರೆಗೂ ಹೆಚ್ಚು ಅರಣ್ಯ ನಾಶವಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ

2 Feb 2026 7:54 pm
ರಾತ್ರಿ ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರಗೆ ಭಂಗ ತರಬಹುದು ಎಚ್ಚರ!

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಮತೋಲಿತ ಆಹಾರ ಸೇವನೆ ಎಷ್ಟು ಮುಖ್ಯವೋ ಅದೇ ರೀತಿ ನಿದ್ರೆಯೂ ಅಷ್ಟೇ ಮುಖ್ಯ. ಆದರೆ ಇಂದಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಮುಖ

2 Feb 2026 7:45 pm
ಭಾರತ-ಅಮೆರಿಕ ಟ್ರೇಡ್ ಡೀಲ್ ಮಾತುಕತೆ ಬಹುತೇಕ ಪೂರ್ಣ: ವಾಣಿಜ್ಯ ಕಾರ್ಯದರ್ಶಿ

India US trade deal talks near completion, says commerce secretary Rajesh Agarwal: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದ ಸದ್ಯದಲ್ಲೇ ಅಂತಿಮಗೊಳ್ಳುವ ಸಾಧ್ಯತೆ ಕಾಣುತ್ತಿದೆ. ಟ್ರೇಡ್ ಡೀಲ್​ಗೆ ಮಾತುಕತೆ ಪೂರ್ಣಗೊಳ್ಳಲು ಸಮೀಪ ಇದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್

2 Feb 2026 7:44 pm
ಮಗುವಿಗೆ ಜನ್ಮ ನೀಡಿದ 8ನೇ ಕ್ಲಾಸ್ ಬಾಲಕಿ; ಹಾಸ್ಟೆಲ್​ನಲ್ಲಿದ್ದ ಬಾಲಕಿ ಗರ್ಭಿಣಿಯಾಗಿದ್ದು ಹೇಗೆ?

ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಯು ಬಾಲಕಿಯರ ಹಾಸ್ಟೆಲ್‌ನಲ್ಲಿ ಹುಡುಗಿಯರ ಸುರಕ್ಷತೆ ಬಗ್ಗೆ ಗಂಭೀರ

2 Feb 2026 7:43 pm
ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ

ಕಿಚ್ಚ ಸುದೀಪ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡ ಚಕ್ರವರ್ತಿ ಚಂದ್ರಚೂಡ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ನಿರ್ಮಾಪಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ವಿರುದ್ಧ ‘ನಿರ

2 Feb 2026 7:33 pm
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಇಂದು (ಫೆಬ್ರವರಿ 02) ಕಾಂಗ್ರೆಸ್ ಅಧಿಕಾರ ಹಂಚಿಕೆ ಬಗ್ಗೆಯೂ ಸಹ ಪ್ರಸ್ತಾಪವಾಗಿದ್ದು, ಈ ಬಗ್ಗೆ ಆಸಕ್ತಿಕರ ಚರ್ಚೆ ನಡೆದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ಸದಸ್ಯ

2 Feb 2026 7:21 pm
ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ

ಮಂಗಳೂರಿನಲ್ಲಿರುವ ಪಿಲಿಕುಳ ಝೂನ ಅವ್ಯವಸ್ಥೆ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಾಣಿಗಳನ್ನು ಸರಿಯಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ ತಕ್ಷಣ ಬಂದ್ ಮಾಡುವಂತೆ ಸರ್ಕಾರಕ್ಕೆ ಖಡಕ್ ಎಚ್ಚ

2 Feb 2026 7:10 pm
ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ವತಿಯಿಂದ ಹೆಲಿಕಾಪ್ಟರ್ ಮೂಲಕ ಭೂಗರ್ಭದಲ್ಲಿನ ಬಂಗಾರ, ಖನಿಜ ನಿಕ್ಷೇಪಗಳ ಶೋಧ ಕಾರ್ಯ ನಡೆಯುತ್ತಿದೆ. ಬೀಚಗಾನಹಳ್ಳಿ ಕ್ರಾಸ್ ಬಳಿ ಆರಂಭವಾದ ಈ ಏರಿ

2 Feb 2026 7:06 pm
ಬಜೆಟ್ 2026: ಸರ್ಕಾರಕ್ಕೆ ಎಲ್ಲೆಲ್ಲಿಂದ ಆದಾಯ; ಎಲ್ಲೆಲ್ಲಿಗೆ ಖರ್ಚು? ಇಲ್ಲಿದೆ ಆಯ ಮತ್ತು ವ್ಯಯಗಳ ಲೆಕ್ಕ

Government's revenue and expenditure estimates for upcoming year: 2026ರ ಬಜೆಟ್ ಗಾತ್ರ 53 ಲಕ್ಷ ಕೋಟಿ ರೂ ದಾಟಿದೆ. ಸಾರಿಗೆ ಮತ್ತು ರಕ್ಷಣಾ ಕ್ಷೇತ್ರಕ್ಕೆ ಅತಿಹೆಚ್ಚು ಅನುದಾನ ಸಿಕ್ಕಿದೆ. ಸರ್ಕಾರಕ್ಕೆ ಬರುವ ಇಷ್ಟು ಪ್ರಮಾಣದ ಆದಾಯದಲ್ಲಿ ಯಾವ್ಯಾವುದು ಎಲ್ಲೆಲ್ಲಿಂದ

2 Feb 2026 7:05 pm
ತತ್​ಕ್ಷಣದ ಪರಿಹಾರ ಮತ್ತು ಭವಿಷ್ಯದ ಪ್ರಗತಿ ಮಧ್ಯೆ ನೀತಿ ಸೇತುವಾಗಿರುವ ಬಜೆಟ್ 2026

Budget 2026: A Policy Bridge from Immediate Relief to Future Growth: ಕೇಂದ್ರ ಬಜೆಟ್ 2026, 'ನೀತಿ ಸೇತು'ವಾಗಿ ಹಿಂದಿನ ಸಾಧನೆಗಳು ಮತ್ತು ಭವಿಷ್ಯದ ಆಶಯಗಳನ್ನು ಜೋಡಿಸುತ್ತದೆ. ಮ್ಯಾನುಫ್ಯಾಕ್ಚರಿಂಗ್, AI ಮತ್ತು ವಿತ್ತೀಯ ಶಿಸ್ತಿಗೆ ಒತ್ತು ನೀಡುವ ಈ ಬಜೆಟ್ ಭಾರತವನ್ನು ವ

2 Feb 2026 6:24 pm
Chanakya Niti: ಸ್ನೇಹಿತರು, ಸಂಬಂಧಿಕರಿಗೆ ಹಣ ಸಾಲ ನೀಡುವ ಮುನ್ನ ನೀವು ಈ ಪ್ರಶ್ನೆಗಳನ್ನು ಕೇಳಲೇಬೇಕು

ಸಂಬಂಧಿಕರು, ಸ್ನೇಹಿತರು ಆರ್ಥಿಕ ಸಹಾಯ ಅಥವಾ ಸಾಲವನ್ನು ಕೇಳುತ್ತಲೇ ಇರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನೇಕರು ಹಿಂದು ಮುಂದು ನೋಡದೆ ಹಣ ಕೊಟ್ಟುಬಿಡುತ್ತಾರೆ, ಕೊನೆಗೆ ತಾವು ಸಾಲವಾಗಿ ನೀಡಿದ ಹಣ ವಾಪಾಸ್‌ ಸಿಗದೆ ಸಂಕಷ್ಟಕ್ಕ

2 Feb 2026 6:24 pm