Dog Satish: ಡಾಗ್ ಸತೀಶ್ ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮುಂಜಾಗ್ರತಾ ಕ್ರಮವಾಗಿ ತೆರಳಬೇಕಿದ್ದ ಮತ್
ಗರ್ಭಾವಸ್ಥೆಯಲ್ಲಿ ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಬಹುತೇಕ ಮಹಿಳೆಯರ ದಿನಚರಿ ಚಹಾದಿಂದ ಆರಂಭವಾಗುವುದರಿಂದ ಪ್ರೆಗ್ನೆನ್ಸಿ ಯಲ್ಲಿ ಚಹಾ ಕುಡಿಯುವ ಅಭ್ಯಾಸ ಸುರಕ್ಷಿತವೇ ಎಂಬ ಪ್ರಶ್ನೆ ಮೂ
'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಯ ಭಾಗವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ.
Pakistan's T20 World Cup Semi-Final Hopes: ಟಿ20 ವಿಶ್ವಕಪ್ ಸೂಪರ್ 8ರಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ನಿರ್ಣಾಯಕ ಪಂದ್ಯ ಆಡುತ್ತಿದೆ. ಶ್ರೀಲಂಕಾ ಸೆಮಿಫೈನಲ್ ರೇಸ್ನಿಂದ ಹೊರಬಿದ್ದಿದ್ದರೆ, ಪಾಕ್ಗೆ ಅರ್ಹತೆ ಪಡೆಯುವ ಅವಕಾಶವಿದೆ. ಸೆಮೀಸ್ಗೇರ
Priyanka Chopra: ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ, ‘ದಿ ಬ್ಲಫ್’ ಸಿನಿಮಾದ ಜೊತೆಗೆ ‘ವಾರಣಾಸಿ’ ಸಿನಿಮಾದ ಬಗೆಯೂ ಕೆಲವು ಕುತೂಹಲಕಾರಿ ಅಪ್ಡೇಟ್ಗಳನ್ನು ಹಂಚಿಕೊಂಡರು. ವಿಶೇಷವಾ
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾ
ಇಸ್ರೇಲ್-ಇರಾನ್ ಸಂಘರ್ಷದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ಆತಂಕ ಶುರುವಾಗಿದೆ. ಇದು ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಹಾಗ
Patanjali Research wins global recognition by Amla seed innovation: ಹಿಂದೆ ಬಿಸಾಡಲಾಗುತ್ತಿದ್ದ ಆಮ್ಲಾ ಬೀಜಗಳನ್ನು ಈಗ ಪತಂಜಲಿ ಖರೀದಿಸುತ್ತಿದೆ. 70,000 ಕ್ಕೂ ಹೆಚ್ಚು ರೈತರು ಹೊಸ ಆದಾಯದ ಮೂಲವನ್ನು ಕಂಡುಕೊಂಡಿದ್ದಾರೆ. ಇದರಿಂದ ಗ್ರಾಮೀಣ ಸಮುದಾಯಗಳಿಗೆ ಗಮನಾರ್ಹವಾ
ಕೆಲವರಿಗೆ ಊಟ ಮಾಡಿದ ತಕ್ಷಣ ಅಥವಾ ಸ್ವಲ್ಪ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಸಾಮಾನ್ಯ ಗ್ಯಾಸ್ನ ಸಮಸ್ಯೆ ಅಥವಾ ಹೆಚ್ಚು ತಿಂದ ಪರಿಣಾಮ ಎಂದು ನಿರ್ಲಕ್ಷಿಸುವುದು ಸರಿಯಲ್ಲ. ಇದು ಜೀರ್ಣಕ್ರಿಯೆ ಸಂಬಂಧಿತ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್ನ ಸನಂದ್ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉ
ಚಾಮರಾಜನಗರದ ದೊರೆಸ್ವಾಮಿ ಎಂಬ ರಾಯರ ಭಕ್ತರು ಮಂತ್ರಾಲಯಕ್ಕೆ ಹರಕೆ ತೀರಿಸಲು ಹೋಗಿ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿ ಗುರುವಾರ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದ
ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ದುಡಿದು ಹಣ ಸಂಪಾದಿಸುತ್ತಾರೆ. ಎಷ್ಟೇ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಉಳಿಯುವುದೇ ಇಲ್ಲ, ಶ್ರಮಕ್ಕೆ ತಕ್ಕ ಫಲ ಕೂಡ ಸಿಗುವುದಿಲ್ಲ. ಹೀಗೆ ಹಣ ಕೈಯಲ್ಲಿ ನಿಲ್ಲದಿರಲು ಕಾರಣವೇ ಒಂದಷ್ಟು ತಪ್ಪ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಕನ್ನಡಿಗರಿಗೆ ಬಿಸಿ ತಟ್ಟಿದೆ. ಜೆಡಿಎಸ್ ಪರಿಷತ್ ಸದಸ್ಯ ಬೋಜೆ ಗೌಡ ಮತ್ತು ಅವರ ಕುಟುಂಬ ದುಬೈ ಏರ್ಪೋರ್ಟ್ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿಗೆ ಹೊರಟಿದ್ದ ಅವರ ವಿಮಾನ ಸೇವೆ ಯು
ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ಜಂಟಿ ದಾಳಿ ನಡೆಸಿ ಮಧ್ಯಪ್ರಾಚ್ಯವನ್ನು ಹೊಸ ಸಂಘರ್ಷಕ್ಕೆ ದೂಡಿದ ಕೆಲವೇ ಗಂಟೆಗಳ ನಂತರ ಇರಾನ್ ಯುಎಇಯ ಅಬುಧಾಬಿ ಮತ್ತು ದುಬೈ, ಕತಾರ್ನ ದೋಹಾ ಮತ್ತು ಸೌದಿ ಅರೇಬಿಯಾದ ರಿಯಾದ್, ಬಹ್ರೇನ್ ಮ
Ranji Trophy 2025 -26 Prize Money: 2025-26 ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿತು. ಹುಬ್ಬಳ್ಳಿಯಲ್ಲಿ ನಡೆದ ಈ ಐತಿಹಾಸಿಕ ಪಂದ್ಯದಲ್ಲಿ, ಮೊದಲ ಇನ್ನಿಂಗ
ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಏಕಕಾಲದಲ್ಲಿ 7 ದೇಶಗಳ ಮೇಲೆ ದಾಳಿ ಮಾಡಿದೆ. ಇರಾನ್ ದಾಳಿ ಮಾಡಿದ ದೇಶಗಳಲ್ಲಿ ಇಸ್ರೇಲ್, ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್
ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ (ರಕ್ತಚಂದ್ರ ಗ್ರಹಣ) ಗೋಚರಿಸಲಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್, ಭೂಮಿಯ ವಾತಾವರಣದಿಂದಾಗಿ ಚಂದ್ರ ರಕ್ತವರ್ಣದಲ್ಲಿ ಕಾಣುವ ವೈಜ್ಞಾನಿಕ ಕಾರಣ ವಿವರಿಸಿದ್ದಾರೆ. ಈಶಾನ್ಯ ರ
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹುಲಿಕಲ್ ಬಾಳೆಬರೇ ಘಾಟಿಯಲ್ಲಿ ಬೆಂಕಿಗಾಹುತಿಯಾಗಿದೆ. ಇಂಜಿನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಭ
ಇಸ್ರೇಲ್ ಮೇಲೆ ಇರಾನ್ ಅನಿರೀಕ್ಷಿತ ಪ್ರತಿದಾಳಿ ನಡೆಸಿದ್ದು, ಟೆಲ್ ಅವಿವ್ ಸೇರಿದಂತೆ ಎಂಟು ದೇಶಗಳಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಅಮೆರಿಕದ ಸೇನಾ ನೆಲೆಗಳೂ ಗುರಿಯಾಗಿವೆ. ಯುದ್ಧದ ಕಾರ್ಮೋಡ ಆವರಿಸಿದ್ದು, ವಿಮಾನ ಸೇವೆಗಳು ಸ್ಥ
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಗುರಿಯಾಗಿಸಿಕೊಂಡೇ ಇಂದು ಟೆಹ್ರಾನ್ ಮೇಲೆ ನಡೆಸಲಾಗಿತ್ತು ಎಂದು ಇಸ್ರೇಲ್ ತಿಳಿಸಿದೆ. ಆದರೆ, ವೈಮಾನಿಕ ದಾಳಿ ನಡೆಯುತ್ತಿದ್ದಂತೆ ಖಮೇನಿಯನ್ನು ಸುರಕ್ಷಿತ ಸ್ಥಳಕ್ಕೆ ಶ
ಮೂರು ದಿನಗಳ ಪರದಾಟದ ನಂತರ ಪ್ರಯಾಣಿಕರು ಇಂದು ಕಠ್ಮಂಡು ತಲುಪಿದ್ದಾರೆ. ಆ ಮೂಲಕ ಕೊನೆಗೂ ಯಶಸ್ವಿಯಾಗಿ ನೇಪಾಳ ಸೇರಿದ 180 ಜನರು ನಿಟ್ಟುಸಿರುಬಿಟ್ಟಿದ್ದಾರೆ. ಟಿವಿ9 ವರದಿ ಬಳಿಕ ಎಚ್ಚೆತ್ತ ಏರ್ ಇಂಡಿಯಾ, ಅಂತಿಮವಾಗಿ ಪ್ರಯಾಣಿಕರನ
ಹೋಳಿ ಹಬ್ಬಕ್ಕೆ ಇನ್ನೇನು ಕೆಲವು ದಿನಗಳು ಮಾತ್ರ ಬಾಕಿ ಇವೆ. ಪರಸ್ಪರ ಬಣ್ಣ ಎರಚುವ ಮೂಲಕ ಸಂತೋಷದಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ಹಬ್ಬ ಮುಗಿದ ಮೇಲೆ ಕೂದಲು ಹಾಗೂ ಮೈಗಂಟಿದ ಬಣ್ಣವನ್ನು ತೆಗೆಯುವುದೇ ದೊಡ್ಡ ಟಾಸ್ಕ್
ಜನವರಿ 30ರಂದು ಸಂಭವಿಸಿದ ಪರಮೇಶ್ ಸಾವು ಅನುಮಾನಕ್ಕೆ ಕಾರಣವಾಗಿದೆ. ಪತ್ನಿ ಆಶಾ ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬರನ್ನು ಮದುವೆಯಾಗಿದ್ದು ಅನುಮಾನಕ್ಕೆ ಆಧಾರ. ಮೊದಲು ಹೃದಯಾಘಾತದಿಂದ ಸಾವು ಎಂದು ಅಂತ್ಯಸಂಸ್ಕಾರ ಮಾಡಲಾಗಿತ
Jammu & Kashmir's Ranji Cup Dream Achieved: ಜಮ್ಮು ಕಾಶ್ಮೀರವು ಹಿಂಸಾಚಾರದ ಹಿನ್ನೆಲೆಯಿಂದ ಹೊರಬಂದು, ಕ್ರಿಕೆಟ್ ಮೂಲಕ ಶಾಂತಿಯ ಹೊಸ ಅಧ್ಯಾಯ ತೆರೆದಿದೆ. ರಣಜಿ ಟ್ರೋಫಿ ಫೈನಲ್ನಲ್ಲಿ ಕರ್ನಾಟಕವನ್ನು ಮಣಿಸಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ J&K ತಂಡ
ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ
ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ
ದೇವನಹಳ್ಳಿಯ ವಸತಿ ಶಾಲೆಯಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಲೀಕ ಧನಂಜಯ್, ಬಾಲಕರ ಹಾಸ್ಟೆಲ್ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ಹಾಸ್ಟೆಲ್ ಅನ್ನು ಅನಧಿಕೃತವಾಗಿ ನ
ಯಾರಿಗಾದರೂ ಕೆಮ್ಮು ಅಥವಾ ಶೀತದ ಸಮಸ್ಯೆ ಇದ್ದರೆ, ಅವರು ಬಾಳೆಹಣ್ಣು ತಿನ್ನಬಾರದೆಂದು ಸಲಹೆ ನೀಡಲಾಗುತ್ತದೆ, ಆದರೆ ನಿಜವಾಗಿಯೂ ಬಾಳೆಹಣ್ಣು ತಿನ್ನುವುದು ಒಳ್ಳೆಯುದಲ್ಲವೇ? ವೈದ್ಯರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ತ
ಜೀ ಕನ್ನಡ ವಾಹಿನಿಯಲ್ಲಿ ಇಷ್ಟು ದಿನ ಪ್ರಸಾರ ಕಂಡಿದ್ದ ಕಿಲಾಡಿ ಜೂನಿಯರ್ಸ್ಗೆ ಫಿನಾಲೆ ನಡೆಯೋ ಸಮಯ ಬಂದಿದೆ. ಹೌದು, ಇಂದು ರಾತ್ರಿ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಫಿನಾಲೆ ನೋಡಲು ಸೆಲೆಬ್ರಿಟಿಗಳು ಕಾದು ಕುಳಿತಿದ್ದಾ
ಇಸ್ರೇಲ್ ಮತ್ತು ಇರಾನ್ ನಡುವಿನ ಕಲಹ ಇಂದು-ನಿನ್ನೆಯದಲ್ಲ. ಈ ಎರಡೂ ದೇಶಗಳ ನಡುವಿನ ಸಂಘರ್ಷವನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಲು ಒಪ್ಪಿತ್ತು. ಇಂದು ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ಇದೀಗ ಡೊನಾಲ್ಡ್
Spirit movie: ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್
2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಆದಾಯದಲ್ಲಿ ಏರಿಕೆ, ಆರೋಗ್ಯ ಚೇತರಿಕೆ, ವ್ಯಾಪಾರದಲ್ಲಿ ಲಾಭ ನಿರೀಕ್ಷಿತ. ಆದರೆ, ಕೌಟುಂಬಿಕ ಕಲಹ, ಕಾನೂನು ಸಮಸ್ಯೆ, ಪ್ರೇಮ ವ್ಯವಹಾರಗಳ
ಗದಗ ತಾಲೂಕಿನ ಚಿಂಚಲಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ. ಅಗ್ನಿಶಾಮ
Ranji Trophy Final: ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್ಗೇರಿದ್ದ ಜಮ್ಮು ಮತ್ತು ಕಾಶ್ಮೀರ, ಬಲಿಷ್ಠ ಕರ್ನಾಟಕವನ್ನು ಏಕಪಕ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ, ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಸಿಕ್ಕಿದೆ. ಇವರ ಹೊಸ ಚಿತ್ರ 'ರಣಬಾಲಿ'ಯ ಮೊದಲ ಪೋಸ್ಟರ್ ಅನ್ನು ಹಾಡಿನ ಮೂಲಕ ಅನಾವರಣಗೊಳಿ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ಟೀಮ್ಗಳಲ್ಲಿ ಈಗಾಗಲೇ 15 ತಂಡಗಳು ಹೊರಬಿದ್ದಿವೆ. ಇನ್ನು 2 ತಂಡಗಳು ಸೆಮಿಫೈನಲ್ಗೇರಿದರೆ, ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಪಾ
ಹಾವೇರಿಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ. 30 ಸಾವಿರ ರೂಪಾಯಿ ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಇದರಿಂದ ವ
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಚಂದ್ರಗ್ರಹಣವು ಮಕರ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ. ವಾಹನ, ಮಾತು ಮತ್ತು ಹಣಕಾಸು ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಆತುರ ಬೇಡ. ಮಾನಸಿಕ ಅಡೆತಡೆಗಳು, ಕಾರ್ಯಗಳಲ್ಲಿ ವಿಳಂಬ ಸ
ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಇರಾನ್ ಸಂಭಾವ್ಯ ದಾಳಿಗೆ ಪ್
ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹ
ನಟ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 26 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ಇದು ಅಭಿಮಾನಿಗಳಿಗೆ ಆಘಾತ ತಂದಿದೆ. ರಾಜಕೀಯ ಪ್ರವೇಶದ ಸಿದ್ಧತೆಯ ನಡ
Pakistan Vs Sri Lanka: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್ಗೇರಲಿದೆ. ಅಂದರೆ ಇಲ್ಲಿ ನೆಟ್ ರನ್ ರೇ
ಬೆಳಗಾವಿ ರಾಯಬಾಗದ ಅಲಖನೂರಿನಲ್ಲಿ ಇಕ್ವಿಟಾಸ್ ಫೈನಾನ್ಸ್ ಕಂಪನಿ ಸಾಲ ಮರುಪಾವತಿ ಸಮಸ್ಯೆಗೆ ಮನೆ ಸೀಜ್ ಮಾಡಿದೆ. ತಂದೆಯ ಚಿಕಿತ್ಸೆಗಾಗಿ ಪಡೆದ ಸಾಲವನ್ನು ತೀರಿಸಿಲ್ಲವೆಂದು ಕಂಪನಿಯು ಮನೆಗೆ ಬೀಗ ಹಾಕಿದ್ದು, ಮೂರು ತಿಂಗಳ ಹಸು
ಕರ್ನಾಟಕ ಸರ್ಕಾರವು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಸುದ್ದಿ ಟೀಕೆಗಳಿಗೆ ಕಾರಣವಾದರೂ, ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ ದಂಪತಿ ಹಂಚಿಕೊಂಡ ಇನ್ಸ್ಟಾಗ್ರಾಮ್ ಫೋಟೋಗಳು ಹೊಸ ದಾಖಲೆ ಬರೆದವು. 24 ಗಂಟೆಯಲ್ಲಿ 40.7 ಮಿಲಿಯ
ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊ
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ಖಾಸಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದಯಪುರದಲ್ಲಿ ಗುಪ್ತವಾಗಿ ನಡೆದ ವಿವಾಹದ ಬಳಿಕ, ದಂಪತಿ ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊ
ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದ
ಚಿಕ್ಕಮಗಳೂರಿನ ಗೋಣಿಬೀಡು ಸಮೀಪದ ಕಾಫಿ ತೋಟದಲ್ಲಿ ಕಾಡಾನೆ ಭೀಮ ಕಳೆದ ನಾಲ್ಕು ದಿನಗಳಿಂದ ಬೀಡುಬಿಟ್ಟಿದೆ. ಹಾಸನದ ಬೇಲೂರಿನಿಂದ ಬಂದ 30 ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟು ಭೀಮ ಜನವಸತಿ ಪ್ರದೇಶಕ್ಕೆ ನುಗ್ಗಿದೆ. ಅರಣ್ಯ ಇಲಾಖೆ
Ranji Final, Karnataka vs Jammu and Kashmir: ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಣ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಡ್ರಾನಲ್ಲಿ ಕೊನೆಗೊಳ್ಳುವುದು ಖಚಿತವಾಗಿದೆ. ಈ ಖಚಿತತೆಯೊಂದಿಗೆ 9ನೇ ಬಾರಿ ರಣಜಿ ಟ್ರೋಫಿ ಎತ್ತಿ ಹಿಡಿಯುವ ಕರ್ನಾಟಕ ತಂಡದ ಕನಸು ಕ
ಹೊಸೂರಿನಲ್ಲಿ ಕುಡಿದ ನಶೆಯಲ್ಲಿದ್ದ ಪ್ರಭಾವಿ ಮುಖಂಡರ ಮಕ್ಕಳು ವ್ಯಕ್ತಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವ್ಯಕ್ತಿಯ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ನಡೆದ ವಾಗ್ವ
ಮಾರ್ಚ್ 3 ರಂದು ಸಂಭವಿಸುವ ಈ ವರ್ಷದ ಮೊದಲ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದೆ. ಡಾ. ಬಸವರಾಜ ಗುರೂಜಿ ಪ್ರಕಾರ, ಈ ಗ್ರಹಣವು ತುಲಾ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಆರ್ಥಿಕ ಲಾಭ, ಆರೋಗ್ಯ ಸುಧಾರಣೆ, ಮತ್ತು ವ್ಯಾಪಾರದಲ
ಅಮೃತಹಳ್ಳಿ ವಿಲ್ಲಾದಲ್ಲಿ ನಡೆದ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಸಂಗತಿಗಳು ಹೊರಬರುತ್ತಿವೆ. ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾದಲ್ಲೇ ಈ ಕೃತ್ಯ ನಡೆದಿದ್ದರೂ ಕಟ್ಟಡ
ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್ನಲ್ಲಿ ಕಸ ಗುಡಿಸಿ, ಟೀ ಮಾರಿ, ಟಾರ್ಚ್ ಬಿಟ್ಟು, ಬಳಿಕ ನೀನಾಸಂ ಸೇರಿ ಇಂದು ಕನ್ನಡ ಚಿತ್ರ
ಭಾರತದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಪ್ರತಿ ವರ್ಷ ಫೆಬ್ರವರಿ 28 ರಂದು ಆಚರಿಸಲಾಗುತ್ತದೆ. ಶ್ರೇಷ್ಠ ವಿಜ್ಞಾನಿ ಸಿ.ವಿ. ರಾಮನ್ ಅವರ ರಾಮನ್ ಪರಿಣಾಮ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸಲಾಗುವ ಈ ದಿನವು ದೇಶದಲ್ಲಿ ವಿಜ
ಸನಾತನ ಹಿಂದೂ ಸಂಸ್ಕೃತಿಯಲ್ಲಿ ಹಿರಿಯರು ಬಲಗೈಯಿಂದ ಆಶೀರ್ವಾದ ಮಾಡುವ ಪದ್ಧತಿ ಇದೆ. ದೇಹದ ಬಲಭಾಗವು ಸೂರ್ಯ ಭಾಗಕ್ಕೆ ಸಂಬಂಧಿಸಿದ್ದು, ಇದು ಪಿಂಗಳ ನಾಡಿಯನ್ನು ನಿಯಂತ್ರಿಸುತ್ತದೆ. ಬಲಗೈ ಆಶೀರ್ವಾದವು ಸಕಾರಾತ್ಮಕ ಶಕ್ತಿ, ಸೌರ
Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ
ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ವಸತಿ ಶಾಲೆಯ ಮಾಲೀಕ ಮತ್ತು ಆತನ ಪತ್ನಿ ವಿರುದ್ಧ ವಿದ್ಯಾರ್ಥಿನಿಯರ ಮೇಲೆ ಎಸಗಿದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಾಲೀಕ ಬಾಲಕಿಯರಿಗೆ ಕಿರು
ಎಫ್ಡಿ ಮೇಲೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ 50ಕ್ಕೂ ಹೆಚ್ಚು ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ಹಾಸನದ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮ್ಯಾನೇಜರ್ ವಂಚಿಸಿರುವ ಆರೋಪ ಕೇಳಿಬಂದಿದೆ. ಗ್ರಾಹಕರು ಎಫ್ಡ
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಯಾದಗಿರಿಯಲ್ಲಿ ಪಿಯು ಮಂಡಳಿ ಹಾಗೂ ಕಾಲೇಜಿನ ಎಡವಟ್ಟಿನಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಹಾಲ್ ಟಿಕೆಟ್ನಲ್ಲಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗ
India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯವು ನಾಳೆ (ಮಾರ್ಚ್ 1) ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್
T20 World Cup 2026: ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್ನಲ್ಲಿ ಸೆಮಿಫೈನಲ್ಗೇರಬೇಕಿದ್ದರೆ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ ಅನ್ನು ಟಾರ್ಗೆಟ್ ಮಾಡಬೇಕು. ಅಂದರೆ ಮೂರು ಅಂಕ
ಹಿಟ್ ಆ್ಯಂಡ್ ರನ್ಗೆ ಮೂವರು ಯುವಕರು ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಬೈಕ್ಗೆ ಗುದ್ದಿದ ಪರಿಣಾಮ ಸವಾರರು ಸ್ಥಳದಲ್ಲೇ ಮೃತಪಟ್ಟಿ
ನಟಿ ದೀಪಿಕಾ ಪಡುಕೋಣೆ ಮಾತೃತ್ವದ ಕಾರಣ ವೃತ್ತಿಜೀವನದಲ್ಲಿ ಸವಾಲು ಎದುರಿಸುತ್ತಿದ್ದಾರೆ. ಮಗುವಿನ ಆರೈಕೆಗಾಗಿ ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡುವ ಷರತ್ತಿನಿಂದ 'ಕಲ್ಕಿ 2898 ಎಡಿ 2', 'ಸ್ಪಿರಿಟ್' ಹಾಗೂ ಹಾಲಿವುಡ್ನ 'ವೈಟ್ ಲೋಟಸ್
ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು
ನೆಲಮಂಗಲದ ಬಾಗಲಗುಂಟೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕೈಕಾಲು ಕಟ್ಟಿ, ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಮೃತದೇಹ ಗುರುತು ಪತ್ತೆಯಾಗಿಲ್ಲ. ಮೋಹನ್ ಕೃಷ್ಣ
ಮಾರ್ಚ್ 19ರಂದು ರಣವೀರ್ ಸಿಂಗ್ ಅವರ 'ಧುರಂಧರ್ 2' ಮತ್ತು ಯಶ್ ಅವರ 'ಟಾಕ್ಸಿಕ್' ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಭಾರೀ ಹಣಾಹಣಿಗೆ ಸಜ್ಜಾಗಿವೆ. ದೊಡ್ಡ ಬಜೆಟ್ನಲ್ಲಿ ನಿರ್ಮಾಣವಾಗಿರುವ ಈ ಚಿತ್ರಗಳಲ್ಲಿ ಯಶ್ ಅವರ 'ಟಾಕ್ಸಿಕ್' ಸುಮ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ಟೀಮ್ಗಳಲ್ಲಿ ಈಗಾಗಲೇ 15 ತಂಡಗಳು ಹೊರಬಿದ್ದಿವೆ. ಇನ್ನು 2 ತಂಡಗಳು ಸೆಮಿಫೈನಲ್ಗೇರಿದರೆ, ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಪಾ
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಅದ್ದೂರಿ ರಾಜ ವೈಭವದ ವಿವಾಹ ಉದಯಪುರದಲ್ಲಿ ನೆರವೇರಿದೆ. ಇಬ್ಬರೂ ರಾಜ-ಯುವರಾಣಿಯಂತೆ ಮಿಂಚಿದ್ದು, ಅವರು ಧರಿಸಿದ್ದ ಚಿನ್ನಾಭರಣಗಳು ಎಲ್ಲರ ಗಮನ ಸೆಳೆದಿವೆ. ರಶ್ಮಿಕಾ-ವಿಜಯ್
ಕುರುಕ್ಷೇತ್ರ ಯುದ್ಧ, ರಾಮಾಯಣದಂತಹ ಮಹಾಕಾವ್ಯಗಳಲ್ಲಿ ಈ ಪದಗಳು ಪ್ರಮುಖ ಪಾತ್ರ ವಹಿಸುತ್ತವೆ. ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಜನರೊಂದಿಗೆ ಯುದ್ಧ ಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ನಿ
ಗದಗ ಜಿಲ್ಲೆಯ ಸಿಂಗಟಾಲೂರ ಗ್ರಾಮದಲ್ಲಿ ದಲಿತರಿಗೆ ಕ್ಷೌರ ಸೇವೆ ನಿರಾಕರಿಸಿದ ಹಿನ್ನೆಲೆ, ಜಾತಿ ತಾರತಮ್ಯ ನಿರ್ಮೂಲನೆಗೆ ಸರ್ಕಾರವೇ ಕ್ಷೌರದಂಗಡಿ ಆರಂಭಿಸಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಮತ್ತು ಆದಾಯ ಇಲಾಖೆ
ಜೀ ಕನ್ನಡದ 'ಅಮೃತಧಾರೆ' ಖ್ಯಾತಿಯ ರಾಣವ್ ಗೌಡ ಮತ್ತು ಕಲರ್ಸ್ ಕನ್ನಡದ 'ಭಾರ್ಗವಿ ಎಲ್ಎಲ್ ಬಿ' ನಟಿ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 'ಅಮೃತಧಾರೆ' ಧಾರಾವಾಹಿಯ ಸೆಟ್ನಲ್ಲಿ ಇವರಿಬ್ಬರ ಪ್ರೀತಿ ಚಿಗುರಿತ್ತು. ರಾಣವ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್
ಬಾಗಲಗುಂಟೆಯ ಎಂಇಐ ಲೇಔಟ್ನಲ್ಲಿ ಪ್ರೀತಿಸಿದ ಹುಡುಗನೊಂದಿಗೆ ಮದುವೆಯಾಗಬೇಕಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜ್ಯೋತಿಷಿಯೊಬ್ಬರು ಅಲ್ಪಾಯುಷಿ ಎಂದು ಹೇಳಿದ್ದರಿಂದ ಹೆದರಿ ಈ ನಿರ್ಧಾರ
Daily Horoscope 28 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಶನಿವಾರ ಸಂಗಾತಿಯಿಂದ ಅಪಮಾನ, ಅನಪೇಕ್ಷಿತ ಬಯಕೆ, ಯೋಜನೆಯ ದೂರದೃಷ್ಟಿ, ಮಾನಸಿಕ ಪೀಡೆ, ಹಸ್ತಾಂತರ ಇವೆಲ್ಲ ಇಂದಿನ ವಿಶ
Daily Numerology February 28: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Numerology February 28: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 28ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
ಮೂವರು ಮಹಿಳೆಯರು ಒಳ ಉಡುಪುಗಳನ್ನು ಕದ್ದಿದ್ದಾರೆ ಎಂಬ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ನೆಟ್ಟಿಗರು ಇದನ್ನು 'ನಾಚಿಕೆಗೇಡು' ಎಂದು ಕರೆದಿದ್ದಾರೆ. ವಾರಾಣಸಿಯ ಲಾಹುರಾಬಿರ್ ಅಂಗಡಿಯಿಂದ ಮೂವರು ಮಹಿಳೆಯರು 10,000 ರೂ. ಮೌಲ್ಯದ ಒ
Pakistan's T20 WC Semis Dream: ಇಂಗ್ಲೆಂಡ್ ವಿರುದ್ಧದ ನ್ಯೂಜಿಲೆಂಡ್ ಸೋಲು ಪಾಕಿಸ್ತಾನದ ಟಿ20 ವಿಶ್ವಕಪ್ ಸೆಮಿಫೈನಲ್ ಕನಸುಗಳಿಗೆ ಜೀವ ತುಂಬಿದೆ. ಇಂಗ್ಲೆಂಡ್ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಈಗ ಪಾಕಿಸ್ತಾನಕ್ಕೆ ಶ್ರೀಲಂಕಾ ವಿರುದ್ಧ
ಸತೀಶ್ ನೀನಾಸಂ, ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದ ಹೆಸರಿನ ಬಗ್ಗೆ ಕೆಲವರು ತಕರಾರು ತೆಗೆದಿದ್ದರು. ಕನ್ನಡದ ಸಿನಿಮಾಗೆ ಇಂಗ್ಲಿಷ್ ಶೀರ್ಷಿಕೆ ಯಾಕೆ ಎಂಬುದು ಪ್ರಶ್ನೆ. ಅದಕ್ಕೆ ಸತೀಶ್
ಬಾಗಲಕೋಟೆ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರ ಬಂಧನಕ್ಕೆ ಬಂದ ಪೊಲೀಸರ ಕ್ರಮಕ್ಕೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಯುವಕನ ಬಂಧನಕ್ಕೆ ಮುಂದಾದಾಗ ಸಾರ್ವಜನಿಕ
T20 World Cup 2026: ಇಂಗ್ಲೆಂಡ್ ತಂಡ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯವಾಗಿ ಸೆಮಿಫೈನಲ್ಗೆ ಪ್ರವೇಶಿಸಿದೆ. ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕೊನೆಯ ಓವರ್ಗಳಲ್ಲಿ ಹಿಡಿತ ಕಳೆದುಕೊಂಡಿತು
ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಇತ್ತೀಚಿನ ಶರ್ಟ್ಲೆಸ್ ಪ್ರತಿಭಟನೆ ಕಾಂಗ್ರೆಸ್ನ ಸೈದ್ಧಾಂತಿಕ ದಿವಾಳಿತನವನ್ನು ಬಹಿರಂಗಪ
ಕಟ್ಟಿಕೊಂಡ ಗಂಡನನ್ನ ತರೆದು ಎರಡು ಮಕ್ಕಳೊಂದಿಗೆ ಪ್ರತ್ಯೇಕ ಜೀವನ ನಡೆಸುತ್ತಿದ್ದ ಮಹಿಳೆಯೋರ್ವಳಿಗೆ ಪ್ರಿಯಕನ ನಂಟೇ ಆಕೆಯ ಜೀವಕ್ಕೆ ಮುಳುವಾಗಿದೆ. ಪತಿ ತೊರೆದು ಇಬ್ಬರು ಮಕ್ಕಳೊಂದಿಗೆ ಬೇರೊಬ್ಬನ ಜೊತೆ ವಾಸವಾಗಿದ್ದ ಮಹಿಳೆ
ಅದ್ಯಾರೋ ನೀಡಿದ ಒಂದೊಂದು ಸಲಹೆ ಇದೀಗ ಧಾರವಾಡದ ಯುವಕನೋರ್ವನ ಇಡೀ ಬದುಕೇ ಬದಲಾಯಿಸಿದೆ. ತನ್ನ ಆರೋಗ್ಯ ಸುಧಾರಣೆಗಾಗಿ ಆರಂಭಿಸಿದ ಯೋಗಾಭ್ಯಾಸ ಇಂದು ಅದೇ ಆತನ ಪಾಲಿಗೆ ವೃತ್ತಿ ಆಗಿದೆ. ವಿದೇಶದಲ್ಲಿ ನೂರಾರು ಜನರಿಗೆ ಶಿಕ್ಷಕರಾಗ
India vs West Indies T20 World Cup 2026 Live Match Score: 2026ರ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಹಂತದ ನಿರ್ಣಾಯಕ ಪಂದ್ಯ ನಡೆಯಲಿದೆ. ಇದು ಸೆಮಿಫೈನಲ್ಗೆ ಅರ್ಹತೆ ಪಡೆಯಲು ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಹೋರಾಟವಾಗಿದೆ. ದ
ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ರಾಜ್ಯದ 3 ನಗರಗಳ ಹೆಸರುಗಳನ್ನು ಬದಲಾಯಿಸುವುದಾಗಿ ಘೋಷಿಸಿದ್ದಾರೆ. ಪ್ರಸಿದ್ಧ ನಗರಗಳು ಮತ್ತು ಪಟ್ಟಣಗಳನ್ನು ಒಳಗೊಂಡಿರುವುದರಿಂದ ಈ ಘೋಷಣ
ಟಾಕ್ಸಿಕ್ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇವೆ. ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಯಶ್, ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡ ಹಾಡನ್ನು ರಿಲೀಸ್ ಮಾಡಲು ದಿನಾಂಕ ನಿಗದಿ ಆಗಿದೆ. ಮಾರ್ಚ್ 2ರಂದು ‘ತಬಾಹಿ’ ಸಾಂಗ್
ಅಧಿಕ ರಕ್ತದೊತ್ತಡವು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ತಿಳಿದ ವಿಚಾರ. ಆದರೆ ಹೊಸ ಅಧ್ಯಯನವು ಕಡಿಮೆ ರಕ್ತದೊತ್ತಡವು ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಕೂಡ ಹೃದಯಕ್ಕೆ ಹಾನಿ ಮಾಡುತ್ತ

28 C