ಜನವರಿ 24ರ ಶನಿವಾರದಂದು ಜನ್ಮಸಂಖ್ಯೆ 7, 8, 9ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 7ರವರು ಏಕಾಗ್ರತೆಗೆ ಒತ್ತು ನೀಡಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಜಾಗ್ರತೆ ವಹಿಸಬೇಕು. ಜನ್ಮಸಂಖ್ಯೆ 8ರವರಿಗೆ ಪ್ರಯಾಣದಿಂದ ಶುಭ ಸು
ಜನ್ಮಸಂಖ್ಯೆ 4, 5, 6 ರ ಜನವರಿ 24ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4 ರವರಿಗೆ ಆರೋಪಗಳು, ಆರ್ಥಿಕ ಚಿಂತೆ ಎದುರಾಗಬಹುದು. 5 ರವರಿಗೆ ತಂದೆ-ತಾಯಿಯ ಆಶೀರ್ವಾದದಿಂದ ಯಶಸ್ಸು, ನಾಯಕತ್ವದ ಅವಕಾಶಗಳು ದೊರೆಯಲಿವೆ. 6 ರವರಿಗೆ ಬ್ಯಾಂಕ್ ವ್ಯ
ಜನವರಿ 24ರ ಸಂಖ್ಯಾಶಾಸ್ತ್ರ ಆಧಾರಿತ ದಿನಭವಿಷ್ಯ ಇಲ್ಲಿ ಲಭ್ಯವಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ತಮ್ಮ ನಿರ್ಧಾರಗಳು, ಹಣಕಾಸು ವಿಚಾರ, ವೃತ್ತಿಪರ ಸಂಬಂಧಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೇಗೆ ಮುಂದುವರಿಯಬೇಕು ಎಂಬುದ
ಶಾಲಿವಾಹನ ಶಕ 1948, ಮಾಘ ಶುಕ್ಲ ಷಷ್ಠೀ ಶನಿವಾರದ ದೈನಿಕ ರಾಶಿ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಮೇಷದಿಂದ ಮೀನ ರಾಶಿಯವರೆಗೆ ಪ್ರತಿ ರಾಶಿ ಚಿಹ್ನೆಗೆ ವೃತ್ತಿ, ಹಣಕಾಸು, ಸಂಬಂಧಗಳು, ಆರೋಗ್ಯ, ಮತ್ತು ಇಂದಿನ ವಿಶೇಷ ಕಾಲಗಳ ಕುರಿತು ವ
Suryakumar Yadav's Explosive Comeback: ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ. 14 ತಿಂಗಳು ಮತ್ತು 468 ದಿನಗಳ ನಂತರ, ಸೂರ್ಯ 23 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಅಂತಿಮವಾಗಿ 37 ಎಸೆತಗಳಲ್ಲಿ ಅಜ
Ishan Kishan's Record 21-Ball Fifty: ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದರು. ಭಾರತೀಯ ಬ್ಯಾಟ್ಸ್ಮನ್ ನ್ಯೂಜಿಲೆಂಡ್ ವಿರುದ್ಧ ಗಳಿಸಿದ ಅತ್ಯಂತ ವೇಗದ ಅರ
ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬಗಳು, ಸರ್ಕಾರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳೆ ಮಕ್ಕಳ ರಕ್ಷಣೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಕಡ್ಡ
‘ಬಾರ್ಡರ್’ ಸಿನಿಮಾದ ಸೀಕ್ವೆಲ್ ಎಂಬ ಕಾರಣಕ್ಕೆ ‘ಬಾರ್ಡರ್ 2’ ಮೇಲೆ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ಸಿನಿಮಾವನ್ನು ಕೆಲವರು ಸಿಕ್ಕಾಪಟ್ಟೆ ಹೊಗಳಿದ್ದಾರೆ. ಆದರೆ ಇನ್ನು ಕೆಲವರಿಗೆ ಸಿನಿಮಾ ಇಷ್ಟ ಆಗಿಲ್ಲ. ‘ಎಕ್ಸ್’ (ಟ್ವಿ
Smriti Mandhana Wedding Canceled: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದಾಗಿರುವ ಕಾರಣ ಇದೀಗ ಬಯಲಾಗಿದೆ. ಮದುವೆಗೆ ಹಿಂದಿನ ದಿನ ಪಲಾಶ್ ಬೇರೊಬ್ಬ ಮಹಿಳೆ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದೇ ರದ್ದಾಗಲು ಕಾರಣ ಎಂದು ಸ್ಮೃತಿ ಅವರ
ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕದ ಕಡಲೆ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿಶೇಷ ಆಸಕ್ತಿ ಹಾಗೂ ಮನವಿಯ ಮೇರೆಗೆ, ಕ
ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ 800 ವರ್ಷಗಳ ಇತಿಹಾಸವಿರುವ ಶ್ರೀ ಆದಿಶಕ್ತಿ ದೇವಾಲಯವು ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ 1.6 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿದೆ. ನೌಕರರ ದೇಣಿಗೆಯಿಂದ ಪುನ
ನಟಿ ಕಾವ್ಯಾ ಶೈವ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 3ನೇ ರನ್ನರ್ ಅಪ್ ಆದರು. ಹಾಗಾಗಿ ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ಅವರ ಬಂಗಾರದ ಮಳಿಗೆ ಉದ್ಘಾಟನೆಗೆ ಕಾವ್ಯಾ ಶೈ
Women entrepreneur Disha Garg's inspiring journey: ವಿಧಿಯು ದಿಶಾಳನ್ನು ತೀವ್ರ ಪರೀಕ್ಷೆಗೆ ಒಳಪಡಿಸಿತು. 2020ರಲ್ಲಿ ಅವರ ಮಾವ ನಿಧನರಾದರು. ನಂತರ 2022 ರಲ್ಲಿ ಅವರ ಪತಿಯೂ ನಿಧನರಾದರು. ಈ ಎರಡು ಪ್ರಮುಖ ಹಿನ್ನಡೆಗಳು ಅವರ ಜೀವನಕ್ಕೆ ದಿಢೀರ್ ತಿರುವು ಕೊಟ್ಟವು. ದಿ
ಪ್ರತಿದಿನ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ ಎಂಬ ಗೊಂದಲ ಕಾಡುವುದು ಸುಳ್ಳಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಕ್ಯಾಲ್ಸಿಯಂ
Rahmanullah Gurbaz Neck Injury: ಅಫ್ಘಾನಿಸ್ತಾನ-ವೆಸ್ಟ್ ಇಂಡೀಸ್ ಟಿ20 ಪಂದ್ಯದಲ್ಲಿ ರಹಮಾನುಲ್ಲಾ ಗುರ್ಬಾಜ್ ಕುತ್ತಿಗೆಗೆ ಚೆಂಡು ತಗುಲಿ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಘಟನೆ ಆತಂಕ ಸೃಷ್ಟಿಸಿದರೂ, ಅದೃಷ್ಟವಶಾತ್ ಗುರ್ಬಾಜ್
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ಆ್ಯಸಿಡ್ ದಾಳಿ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ರಕ್ಷಣೆ ನೀಡುವಂತೆ ಶಿಡ್ಲಘಟ್ಟ ಟೌನ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಮು
‘ಬೆಲ್ ಬಾಟಂ’ ಸಿನಿಮಾ ಮೂಲಕ ಗೆಲವು ಕಂಡಿದ್ದ ನಿರ್ಮಾಪಕ ಸಂತೋಷ್ ಕುಮಾರ್ ಅವರು ಮತ್ತೆ ಬಂದಿದ್ದಾರೆ. 7 ವರ್ಷಗಳ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಚಿತ್ರದ ಹೆಸರು ‘ಹುಬ್ಬಳ್ಳಿ ಹಂಟರ್ಸ್’. ಶೀರ್ಷಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಆದರೆ, ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದೇ ರಾಜ್ಯ ರಾಜಕಾರಣದ ಬಗ್ಗೆಯೂ ಕಣ್ಣಾಡಿಸ
ICC vs Bangladesh Cricket: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ T20 ವಿಶ್ವಕಪ್ನಿಂದ ಹೊರನಡೆದು, ಐಸಿಸಿ ಎಚ್ಚರಿಕೆಗೂ ಬಗ್ಗದೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಸುಮಾರು 260 ಕೋಟಿ ರೂ. ನಷ್ಟದ ಜೊತೆಗೆ, 2031ರ ವಿಶ್ವಕಪ್ ಆತಿಥ್ಯ ಕಳೆದುಕೊಳ್ಳುವ ಭೀತಿ ಎದ
ಬೀದರ್ ಜಿಲ್ಲೆಯ ಜೀವನಾಡಿ ಮಾಂಜ್ರಾ ನದಿಯಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗಿದೆ. ಅಧಿಕಾರಿಗಳು ಶಾಮೀಲಾಗಿರುವ ಆರೋಪ ಕೇಳಿಬಂದಿದೆ. ಭಾಲ್ಕಿ, ಔರಾದ್ ತಾಲೂಕುಗಳಲ್ಲಿ ನಿರಂತರ ಮರಳು ಸಾಗಾಟದಿಂದ ಅಂತರ್ಜಲ ಬತ್ತಿ, ಕುಡಿಯು
ಚಿನ್ನದ ನಿಧಿ ಸಿಕ್ಕಿದ್ದೇ ಸಿಕ್ಕಿದ್ದು ಲಕ್ಕುಂಡಿಯಲ್ಲಿ (Lakkundi) ಪುರಾತತ್ವ ಇಲಾಖೆ ಬೀಡುಬಿಟ್ಟಿದ್ದು, ಉತ್ಖನನ ಕಾರ್ಯ ನಡೆಸಿದೆ. ಕಳೆದ ಏಳು ದಿನಗಳಲ್ಲಿ ಒಂದಲ್ಲ ಒಂದು ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅದರಂತೆ 8ನೇ ದಿನವಾದ ಇ
ಗಿಲ್ಲಿ ನಟ ಅವರಿಗೆ ಭರ್ಜರಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಇದೆಲ್ಲವೂ ಸಾಧ್ಯ ಆಗಿದ್ದು ‘ಬಿಗ್ ಬಾಸ್ ಕನ್ನಡ 12’ ಶೋನಿಂದಾಗಿ. ಇತ್ತೀಚೆಗೆ ಗಿಲ್ಲಿ ಅವರು ಬಿಗ್ ಬಾಸ್ ಫಿನಾಲೆಯಲ್ಲಿ ಟ್ರೋಫಿ ಗೆದ್ದರು. ಅದರಿಂದಾಗಿ ಅವರಿಗೆ ಜನಪ್ರಿ
India vs New Zealand T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ರಾಯ್ಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. 2026ರ ಟಿ20 ವಿಶ್ವಕಪ್ ದೃಷ್ಟಿಯಿಂದ ಈ ಪಂದ್ಯ ಮ
ಅಪರೂಪದ ಸನ್ನಿವೇಶಕ್ಕೆ ಕಾಫಿನಾಡು ಸಾಕ್ಷಿಯಾಗಿದ್ದು, ಚೀನಾ ಯುವತಿಯ ಜೊತೆ ಚಿಕ್ಕಮಗಳೂರಿನ ಯುವಕನ ಅದ್ಧೂರಿ ವಿವಾಹ ನೆರವೇರಿದೆ. ಹಿಂದೂ ಸಂಪ್ರದಾಯಂತೆ ಮದುವೆ ಸಮಾರಂಭ ನಡೆದಿದ್ದು, ದೇಶ-ಭಾಷೆಯ ಅಡೆತಡೆ ಮೀರಿ ನಡೆದ ಈ ಪ್ರೇಮ ವ
ಬೆಂಗಳೂರಿನ ಲೋಕಭವನಕ್ಕೆ ಜನವರಿ 14ರಂದು ರಾಜ್ಯಪಾಲರ ಇಮೇಲ್ ಐಡಿಗೆ RDX ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಬಂದಿತ್ತು. ಮಧ್ಯಾಹ್ನದೊಳಗೆ ಸ್ಫೋಟಿಸುವುದಾಗಿ ಬಂದಿದ್ದ ಸಂದೇಶದಿಂದ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಶ್ವಾನದಳ ಮತ್
Union Budget expectations: 2026ರ ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್ನಲ್ಲಿ ಸಾಮಾನ್ಯ ಹೂಡಿಕೆದಾರರು ಗಮನಿಸಬೇಕಾದ ಹಲವು ಸಂಗತಿಗಳಿವೆ. ಈ ಬಜೆಟ್ನಲ್ಲಿ ಎಲ್ಟಿಸಿಜಿ ಅಥವಾ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ಟ್ಯಾಕ್ಸ್ ಅನ್ನು ಸರಳೀಕರಿಸುವ
ICC U19 World Cup 2026: 2026ರ ಐಸಿಸಿ ಅಂಡರ್-19 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ವೇಗಿ ವಿಲ್ ಬೈರಾಮ್ ಮಾರಕ ಬೌಲಿಂಗ್ ನಡೆಸಿ, ಕೇವಲ 14 ರನ್ಗಳಿಗೆ 5 ವಿಕೆಟ್ ಪಡೆದು ಲಂಕ
‘ಬಿಗ್ ಬಾಸ್ ಕನ್ನಡ 12’ ಶೋನಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ಫಿನಾಲೆ ಅಂತಿಮ ಹಂತಕ್ಕೆ ಬಂದಿದ್ದರು. ಸುದೀಪ್ ಅಕ್ಕಪಕ್ಕದಲ್ಲಿ ಅವರಿಬ್ಬರು ನಿಂತಿದ್ದರು. ಕೊನೆಗೂ ಗೆದ್ದಿದ್ದು ಗಿಲ್ಲಿ ನಟ. ಆ ಕ್ಷಣದಲ್ಲಿ ರಕ್ಷಿತಾ ಶೆಟ್ಟಿ ಅ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಕರ್ನಾಟಕ ಮಾತ್ರವಲ್ಲ ದೇಶದಲ್ಲೂ ಭಾರೀ ಸದ್ದು ಮಾಡಿದ್ದು, ಸದ್ಯ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿ
Sydney Sixers Reach BBL Final: ಬಿಗ್ ಬ್ಯಾಷ್ ಲೀಗ್ ಫೈನಲ್ಗೆ ಸಿಡ್ನಿ ಸಿಕ್ಸರ್ಸ್ ತಂಡ ಲಗ್ಗೆ ಹಾಕಿದೆ. ಬಾಬರ್ ಅಜಂ ನಿರ್ಗಮನದ ನಂತರ ನಡೆದ ಪ್ಲೇಆಫ್ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ 57 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಸ್ಟೀವ
ತುಂಬಾ ಕಡಿಮೆ ಪ್ರಮಾಣದಲ್ಲಿ ಆಹಾರ ಸೇವನೆ ಮಾಡಿದರೂ ಕೂಡ ತೂಕ ಹೆಚ್ಚಾಗುತ್ತಿದ್ದರೆ, ಇದನ್ನು ಹಗುರವಾಗಿ ಪರಿಗಣಿಸಬೇಡಿ. ಇದು ಕೆಲವು ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಹೌದು, ಇದು ದೇಹದಲ್ಲಿನ ಕೆಲವು ಕಾಯಿಲೆಗಳ ಲಕ್ಷಣವಾಗ
ಹುಬ್ಬಳ್ಳಿಯ ಪ್ರಸಿದ್ಧ ಸುಖಸಾಗರ ಮಾಲ್ನಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮಾಲ್ಗೆ ವ್ಯಾಪಿಸಿ, ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್
ಕೆಎಸ್ಟಿಡಿಸಿ ಬೆಂಗಳೂರು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ₹830ಕ್ಕೆ ಒಂದು ದಿನದ ಪ್ರವಾಸ ಪ್ಯಾಕೇಜ್ ಘೋಷಿಸಿದೆ. ದೇವನಹಳ್ಳಿ ಕೋಟೆ, ಘಾಟಿ ಸುಬ್ರಹ್ಮಣ್ಯ, ಶಿವಗಂಗೆ, ಚಿಕ್ಕ ಮಧುರೈ ಸೇರಿದಂತೆ ಹಲವು ಐತಿಹಾಸಿಕ ಮತ್ತು ಧ
ಹೊಸ ಕನ್ನಡ ಸಿನಿಮಾಗೆ ಇಂದಿರಾ ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ‘ಜೆನ್ ಜಿ’ ಎಂಬ ಟ್ಯಾಗ್ ಲೈನ್ ಈ ಶೀರ್ಷಿಕೆಗೆ ಇದೆ. ಅದರಂತೆ ಹೊಸ ತಲೆಮಾರಿನ ಕಥೆ ಈ ಚಿತ್ರದಲ್ಲಿ ಇರಲಿದೆ. ಇತ್ತೀಚೆಗೆ ‘ಇಂದ
Investment specialist Rudra Murthy speaks in TV9 Podcast: ಚಿನ್ನದ ಬೆಲೆ ಕಳೆದ ನಾಲ್ಕು ದಶಕಗಳಲ್ಲಿ ಶೇ 7,000 ದಷ್ಟು ರಿಟರ್ನ್ಸ್ ಕೊಟ್ಟಿದೆ. ಬೆಳ್ಳಿ ಈ ಅವಧಿಯಲ್ಲಿ ಶೇ 8,000 ದಷ್ಟು ಲಾಭ ತಂದಿದೆ. ಇದೇ ವೇಳೆ ಸೆನ್ಸೆಕ್ಸ್ ಇಂಡೆಕ್ಸ್ 1986ರಿಂದ ಇಲ್ಲಿಯವರೆಗೆ ಶೇ. 82,000ದಷ್ಟ
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪಾರಾಯುಕ್ತೆ ಅಮೃತಾ ಅವರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ ಹಾಕಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಪೊಲೀಸರಿಂದ ತಲೆಮರೆಸಿಕೊಂಡಿರುವ ರಾಜೀವ್ ಗೌಡಗೆ ಸಂಕಷ್ಟ ಮೇಲೆ ಸಂಕಷ್ಟ
ಉಡುಪಿ, ರಾಯಚೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ರಸ್ತೆ ಅಪಘಾತಗಳು ವರದಿಯಾಗಿವೆ. ಉಡುಪಿಯಲ್ಲಿ ಬಸ್-ಕ್ರೂಸರ್ ಡಿಕ್ಕಿಯಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ. ರಾಯಚೂರಿನಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಬಸ್
ಬೆಂಗಳೂರು ಟ್ರಾಫಿಕ್ನಿಂದ ಬೇಸತ್ತ ಟೆಕ್ ಉದ್ಯೋಗಿಯೊಬ್ಬರು ತಮ್ಮ ಅನಾರೋಗ್ಯಕರ ಜೀವನಶೈಲಿಯನ್ನು ಬದಲಾಯಿಸಿಕೊಂಡು ಆರೋಗ್ಯವಂತರಾದ ಕಥೆ ವೈರಲ್ ಆಗಿದೆ. ನಿತ್ಯ 90 ನಿಮಿಷಗಳ ಪ್ರಯಾಣ, ಒತ್ತಡ, ವ್ಯಾಯಾಮದ ಕೊರತೆಯಿಂದ ಬಳಲುತ್ತಿ
ಮಲೆ ಮಹದೇಶ್ವರಬೆಟ್ಟದಲ್ಲಿ ಚಿರತೆ ದಾಳಿಯಿಂದ ಭಕ್ತ ಪ್ರವೀಣ್ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಮಹದೇಶ್ವರಬೆಟ್ಟಕ್ಕೆ ಪಾದಯಾತ್ರೆಗೆ ಸ
ಭರ್ಜರಿ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ಭೇದಿಸಿರುವ ವಿಜಯಪುರ ಗ್ರಾಮೀಣ ಪೊಲೀಸರು ಒಟ್ಟು 14 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.17 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡು ವಾ
ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿ
ಮದುವೆಯಾಗಿ ಎರಡೇ ತಿಂಗಳಿಗೆ ನವ ವಿವಾಹಿತೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಸಿಟಿ ವ್ಯಾಮೋಹ ಮತ್ತು ನಗರದ ಬದುಕು ಸಹೋದರಿಯರಂತೆ ತನಗೆ ಸಿಗುತ್ತಿಲ್ಲ ಎಂಬ ಕೊರಗು ಆಕೆಯ ಮನಸ್ಸನ್ನು ಕಾಡಿತ
ಮೂರು ದಿನಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ದುಪ್ಪಟ್ಟಾಗಿದೆ. ಗಣರಾಜ್ಯೋತ್ಸವದ ಪ್ರಯುಕ್ತ ರಜೆ ಸಿಕ್ಕಿದ್ದು, ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಬಸ್ ದರಗಳು ಭಾರೀ ಏರಿಕೆ ಕಂಡಿವೆ. ಹುಬ್ಬ
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಮೆರವಣಿಗೆ ಈ ಬಾರಿ ಆಕರ್ಷಣೆಯಾಗಲಿದೆ. 77 ನೇ ಗಣರಾಜ್ಯೋತ್ಸವ ಆಚರಣೆಗಾಗಿ ಕರ್ತವ್ಯ ಪಥವನ್ನು ಅಲಂಕರಿಸಲಾಗುತ್ತಿದೆ. ಈ ಬಾರಿ, ಕರ್ತವ್ಯ ಪಥವು ಕೇವಲ ಮೆರವಣಿಗೆ ಮೈದಾನವಲ್ಲ, ಬದಲಾಗಿ ಉಗ್ರ
Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರ
Bangladesh Out of T20 World Cup 2026: ಭಾರತದಲ್ಲಿನ ಭದ್ರತಾ ಕಾರಣಗಳಿಂದ ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್ನಿಂದ ಹಿಂದೆ ಸರಿದಿದೆ. ಭಾರತಕ್ಕೆ ತಂಡ ಕಳುಹಿಸಲು ಬಿಸಿಬಿ ನಿರಾಕರಿಸಿದರೂ, ಐಸಿಸಿ ಭದ್ರತಾ ಬೆದರಿಕೆ ಇಲ್ಲ ಎಂದು ಪ್ರಸ್ತಾಪ ತಿರಸ್ಕರಿಸಿ
ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾ
ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿಯಲ್ಲಿ ನಿಧಿ ಪತ್ತೆ ಬಳಿಕ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಈ ವೇಳೆ ಶಿವಲಿಂಗ, ಪಾಣಿ ಪೀಠ, ಪುರಾತನ ಮಡಿಕೆ, ಮೂಳೆಗಳು ಸೇರಿ ವೈವಿಧ್ಯಮಯ ವಸ್ತುಗಳು ಸಿಗುತ್ತಿವೆ. ಲಕ್ಕುಂಡಿ ಈಗ ದೇಶ-ವಿದೇಶಗಳಲ
Sarfaraz Khan Double Century: ಭಾರತ ತಂಡದಿಂದ ಕಡೆಗಣಿಸಲ್ಪಟ್ಟಿದ್ದ ಸರ್ಫರಾಜ್ ಖಾನ್ ರಣಜಿ ಟ್ರೋಫಿಯಲ್ಲಿ ಮತ್ತೊಂದು ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಮುಂಬೈ ಪರ ಹೈದರಾಬಾದ್ ವಿರುದ್ಧ 227 ರನ್ ಬಾರಿಸುವ ಮೂಲಕ ಆಯ್ಕೆಗಾರರಿಗೆ ಬ್ಯಾಟ್ನಿಂದಲ
ಬೆಂಗಳೂರು ಸಂಚಾರಿ ಪೊಲೀಸರು ಇಂದು ಬೆಳಗ್ಗೆ ಶಾಲಾ ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರಾದ್ಯಂತ 5110 ಶಾಲಾ ಬಸ್ ಚಾಲಕರನ್ನು ತಪಾಸಣೆ ಮಾಡಿದ್ದು, ಈ ಪೈಕಿ 26 ಚಾಲಕರು ಮದ್ಯಪಾನ ಮಾಡಿರುವುದು ಪತ
ಕರ್ನಾಟಕ ಅಸೆಂಬ್ಲಿ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ತೀವ್ರ ವಿವಾದ ಸೃಷ್ಟಿಸಿತು. ಸಚಿವ ಭೈರತಿ ಸುರೇಶ್ ಮತ್ತು ಪ್ರಿಯಾಂಕಾ ಆಕ್ರೋಶ ವ್ಯಕ್ತಪಡಿಸಿ
ಪ್ರಧಾನಿ ಮೋದಿ ಕೇರಳಕ್ಕೆ ಭೇಟಿ ನೀಡಿ ತಿರುವನಂತಪುರಂನಲ್ಲಿ ಬಿಜೆಪಿಯ ಸ್ಥಳೀಯ ಸಂಸ್ಥೆ ವಿಜಯವನ್ನು ಶ್ಲಾಘಿಸಿದರು. ಗುಜರಾತ್ನಲ್ಲಿ ಒಂದು ನಗರ ಗೆಲ್ಲುವುದರೊಂದಿಗೆ ಪಕ್ಷವು ಹೇಗೆ ಬೆಳೆಯಿತು ಎಂಬುದನ್ನು ಉದಾಹರಿಸಿ, ಕೇರಳದ
ಕಿರುತೆರೆ ಕಲಾವಿದ ಗಿಲ್ಲಿಗೆ ರಾಜ್ಯದ ಪ್ರಮುಖ ರಾಜಕೀಯ ನಾಯಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಎಚ್ಡಿ ಕುಮಾರಸ್ವಾಮಿ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವರು ಗಿಲ್
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖ
ಜನವರಿ 25ರಿಂದ ಜನವರಿ 31ರ ವರೆಗೆ ಜನವರಿಯ ನಾಲ್ಕನೇ ವಾರವಾಗಿದ್ದು ಸಂವಹನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ. ಹಠ ಮಾಡುವುದಕ್ಕಿಂತ ಹೊಂದಾಣಿಕೆಯಿಂದ ನಡೆಯುವುದು ನಿಮ್ಮ ಸಂಬಂಧವನ್ನು ಗಟ್ಟಿಗೊಳಿಸುತ್ತದೆ. ಭಾವನೆಯನ್ನು ವ್ಯಕ್ತ
ಮರಿಯಾನೆಗಳ ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವ ಖುಷಿಯೇ ಬೇರೆ. ಅವುಗಳನ್ನು ಅಪ್ಪಿ ಮುದ್ದಾಡಬೇಕೇನಿಸುತ್ತದೆ. ಈ ಮರಿಯಾನೆಗಳ ತುಂಟಾಟಗಳು ನೆಟ್ಟಿಗರ ಮನಸ್ಸನ್ನು ಗೆದ್ದು ಬಿಡುತ್ತದೆ. ಮರಿಯಾನೆಯೂ ತನ್ನ ಮುದ್ದಾದ ನಟನೆ
ಜೌನ್ಪುರದಲ್ಲಿ ಎಂಬಿಬಿಎಸ್ ದಿವ್ಯಾಂಗ ಕೋಟಾ ಸೀಟಿಗಾಗಿ ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಬೆರಳುಗಳನ್ನು ಕತ್ತರಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಹಲ್ಲೆಯ ಸುಳ್ಳು ಕಥೆ ಹೇಳಿ ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್
ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ನೂರಾರು ಸಂಖ್ಯೆಯಲ್ಲಿ ಇರುವ ಬಗ್ಗೆ ಗಂಭೀರ ಅನುಮಾನ ವ್ಯಕ್ತವಾಗಿದೆ. ಅಪರಿಚಿತರ ಸಂಖ್ಯೆ ಹೆಚ್ಚಿದ್ದು, ಮಾಸ್ತಿಯಲ್ಲಿ ಏಕಾಏಕಿ ಹೆಚ್ಚಿದ ಜನಸಂಚಾ
ಧಾರವಾಡದ ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಫಲಾನುಭವಿಗಳಿಗೆ ಜಿ ಪ್ಲಸ್ ಮಾದರಿಯ ಮನೆಗಳನ್ನು ನೀಡಿರುವ ಸರ್ಕಾರ, ಬಡಾವಣೆಗೆ ಮೂಲ ಸೌಯರ್ಕ ಒದಗಿಸದೇ ನಿರ್ಲಕ್ಷ್ಯ ಮಾಡಿದೆ. ಹೀಗಾಗಿ ಇಲ್ಲಿ ಬಂದು ನೆಲೆಸಲು ಜನ ಹಿಂದೇಟು ಹಾಕುತ್
ಕೇಂದ್ರ ಸರ್ಕಾರದಿಂದ ಮಂಗಳೂರಿಗೆ ಸಿಹಿಸುದ್ದಿ! ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲು ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ಸೇವೆ ತಮಿಳುನಾಡು, ಕೇರಳ ಮೂಲಕ ಕರಾವಳಿ ಕರ್ನಾಟಕವನ್ನು ಸಂಪರ್ಕಿಸುತ್ತದೆ. ಇದ
Bullion Market 2026 January 23rd: ನಿನ್ನೆ ಗುರುವಾರ ಇಳಿಕೆಗೊಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭರ್ಜರಿಯಾಗಿ ಏರಿವೆ. 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,640 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 540 ರೂ ಹೆಚ್ಚಳಗೊಂಡು 15,971 ರೂ ಆ
ಬಿಗ್ ಬಾಸ್ ಕನ್ನಡ 12ರ ಬಳಿಕ ಗಿಲ್ಲಿ ಅದೃಷ್ಟ ಬದಲಾಗಿದೆ. ಶರವಣರಿಂದ ಗಿಲ್ಲಿಗೆ ಚಿನ್ನದ ಸರ ಸಿಕ್ಕಿದ್ದು, ಇದು 20 ಲಕ್ಷ ರೂಪಾಯಿ ಭರವಸೆಯೋ ಎಂಬ ಪ್ರಶ್ನೆ ಮೂಡಿದೆ. ರನ್ನರ್ ಅಪ್ ರಕ್ಷಿತಾಗೆ 20 ಲಕ್ಷದ ವೋಚರ್ ಸಿಕ್ಕರೂ, ಗಿಲ್ಲಿಗೆ ಸಿ
ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ 3 ಮತ್ತು 7 ವರ್ಷದ ಇಬ್ಬರು ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ದೇಹದಲ್ಲೆಲ್ಲಾ ತೀವ್ರ ಬಾಸುಂಡೆಗಳಾಗಿದ್ದು, ಒಂದು ಮಗುವಿನ ಕೈ ಮುರಿದಿದೆ. ಸ್ಥಳೀಯರು ಮಕ್ಕಳ ಸಹಾಯ
ಗಣರಾಜ್ಯೋತ್ಸವ 2026ರಲ್ಲಿ ಕರ್ನಾಟಕದ 'ಮಿಲ್ಲೆಟ್ ಟು ಮೈಕ್ರೋಚಿಪ್' ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿ ಸಮೃದ್ಧಿ, ಸಿರಿಧಾನ್ಯಗಳ ಮಹತ್ವದಿಂದ ಹಿಡಿದು ಮಾಹಿತಿ ತಂತ್ರಜ್ಞಾನ, ಮೈಕ್ರೋಚಿಪ್ ಉತ್ಪಾದನೆಯಲ್ಲಿ ರಾಜ್ಯದ ಪ್
ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಬಂದಿಳಿದಿದೆ. ಈ ಬಿಲ್ಲನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ಸಿದ್ಧಪಡಿಸಿದ್ದಾರೆ. ಚಿನ್ನ, ಬೆಳ್ಳಿ,ತಾಮ್ರ, ಸತು ಮತ್
Bank employees strike on Jan 27th: ಜನವರಿ 24-27, ಶನಿವಾರದಿಂದ ಮಂಗಳವಾರದವರೆಗೆ ಸತತ 4 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಜನವರಿ 26ರಂದು ಗಣರಾಜ್ಯೋತ್ಸವ ಪ್ರಯುಕ್ತ ರಜೆ ಇರುತ್ತದೆ. ಜನವರಿ 27ರಂದು ಬ್ಯಾಂಕ್ ನೌಕರರ ಮುಷ್ಕರ ನಿಗದಿಯಾಗಿರುವುದರಿಂದ ಅ
ಬೆಂಗಳೂರಿನಲ್ಲಿ ನಡೆಯುವ 77ನೇ ಗಣರಾಜ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಇ-ಪಾಸ್ ವಿತರಿಸಲಾಗುತ್ತಿದ್ದು, ಸೇವಾ ಸಿಂಧು ವೆಬ್ಸೈಟ್ ಮೂಲಕ ಜನವರಿ 24ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ. ಪ್ರವೇಶದ ವೇಳೆ ಮುದ್ರಿತ
ಮಂಜು-ಸಂಧ್ಯಾ ವಿವಾಹ ಫೋಟೋಗಳು: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಉಗ್ರಂ ಮಂಜು ಅವರು ಮದುವೆ ಆಗಿದ್ದಾರೆ. ಸಂಧ್ಯಾ ಜೊತೆ ಅವರು ಹೊಸ ಬಾಳು ಆರಂಭಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಗಮನ ಸೆಳೆದಿವೆ. ಅವರ ವಿವಾಹದ ಆಲ್ಬಂ ಇಲ್ಲ
KSTDC ಯ ವಿಶೇಷ 3 ದಿನಗಳ ಮೈಸೂರು-ಊಟಿ ಪ್ರವಾಸ ಪ್ಯಾಕೇಜ್ ಮೂಲಕ ಈ ವಾರಾಂತ್ಯವನ್ನು ಸದುಪಯೋಗಪಡಿಸಿಕೊಳ್ಳಿ. ಶ್ರೀರಂಗಪಟ್ಟಣ, ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಹಾಗೂ ಊಟಿಯ ಸುಂದರ ತಾಣಗಳನ್ನು ಅನ್ವೇಷಿಸಿ. ಬಜೆಟ್ ಸ್ನೇಹಿ ಈ ಪ್ಯಾಕೇ
ಅಲ್ವಾರ್ ಜೈಲಿನಲ್ಲಿ ಅಪರೂಪದ ಪ್ರೇಮಕಥೆಯೊಂದು ನಡೆದಿತ್ತು. ಗೆಳೆಯನನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಿಯಾ ಸೇಠ್ ಹಾಗೂ ಐದು ಕೊಲೆಗಳ ಆರೋಪಿ ಹನುಮಾನ್ ಪ್ರಸಾದ್ ಜೈಲಿನಲ್ಲಿ ಪ್ರೀತಿಸಿ, ಮದುವೆ
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂವಿಧಾನ, ನಾಗರಿಕರ ಹಕ್ಕುಗಳು, ಫೆಡರಲಿಸಂ ಕುರಿತ ಪುಸ್ತಕಗಳಿಗೆ ಭಾರಿ ಬೇಡಿಕೆ ಬಂದಿದೆ. ಅಧ್ಯಯನ ಮತ್ತು ಉಡುಗೊರೆಗಾಗಿ ಇವುಗಳ ಖರೀದಿಯಲ್ಲಿ ಹೆಚ್ಚಳ ಕಂಡುಬಂದಿದೆ. ನ್ಯಾಯ
ದಾವೋಸ್ನಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾರತದ ಆರ್ಥಿಕತೆ ಪ್ರಗತಿಯನ್ನು ಶ್ಲಾಘಿಸಿರೋದು ಹಲವರ ಹುಬ್ಬೇರಿಸಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿ ಕಾಲೆಳಿದಿದೆ. ಸತ್ತಿರೋದು ಭಾರತದ ಆರ್ಥ
ಜ.22ರಿಂದ 31ರವರೆಗೆ ಕರ್ನಾಟಕದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲರ ಭಾಷಣದ ನಂತರ ಗುರುವಾರದಿಂದ ಆರಂಭಗೊಂಡ ಈ ಅಧಿವೇಶನವು ನರೇಗಾ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರದ ಆಕ್ಷೇಪವನ್ನು ಚರ್ಚಿಸುತ್ತಿದೆ. ಈ ಕುರಿತು ಸರ್
Ugram Manju Wedding video: ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ಉಗ್ರಂ ಮಂಜು ಅವರು ಹಸೆಮಣೆ ಏರಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋದಲ್ಲಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆ ಹಸೆಮಣೆ ಏ
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಬಿಗ್ ಬಾಸ್ನಿಂದ ಹೊರ ಬಂದ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಗೆಲ್ಲುವ ಸೂಚನೆ ಅವರಿಗೆ ಮೊದಲೇ ಸಿಕ್ಕಿತ್ತಂ
ಕೊನೆಗೂ ಬೈಕ್ ಟ್ಯಾಕ್ಸಿ ಸೇವೆ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರಿಂದಾಗಿ ಇನ್ಮುಂದೆ ಬೈಕ್ ಟ್ಯಾಕ್ಸಿ ಸೇವೆ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಬೈಕ್ ಟ್ಯಾಕ್ಸಿ ಸೇವೆ ಒದಗಿಸುತ್ತಿದ್ದವರಿಗೆ ಈ ತ
ಇಂದು ರಾತ್ರಿ ಆಕಾಶದಲ್ಲಿ ಚಂದ್ರ, ಶನಿ ಮತ್ತು ನೆಪ್ಚೂನ್ಗಳ ಅಪರೂಪದ ತ್ರಿವಳಿ ಸಂಯೋಗವನ್ನು ಕಾಣಬಹುದು. ಚಂದ್ರನ ಎರಡೂ ತುದಿಗಳಲ್ಲಿ ಗ್ರಹಗಳಿರುವುದರಿಂದ ಅದು ನಗುವಂತೆ ಗೋಚರಿಸುತ್ತದೆ. ಜನವರಿ 23 ರಂದು ಸೂರ್ಯಾಸ್ತದ ನಂತರ ಪಶ
ಮೆದುಳಿನ ಕಸರತ್ತು ನೀಡುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಈ ಟ್ರಿಕ್ಕಿ ಒಗಟುಗಳನ್ನು ಕ್ಷಣಾರ್ಧದಲ್ಲಿ ಬಿಡಿಸಲು ಸಾಧ್ಯವಾದರೆ ನೀವು ಬುದ್ಧಿವಂತರು ಎಂದು ಖಚಿತವಾಗುತ್ತದೆ. ಆದರೆ ಇದೀಗ ಈ ಇಲ್ಯೂಷನ್ ಚಿತ್ರದ
Menstrual Leave: ಕರ್ನಾಟಕದಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ ನೀಡಿದ ಋತುಚಕ್ರ ರಜೆಗೆ ಪುರುಷ ನೌಕರರಿಂದ ವಿರೋಧ ವ್ಯಕ್ತವಾಗಿದೆ. ಇದರಿಂದ ತಮ್ಮ ಮೇಲೆ ಹೆಚ್ಚುವರಿ ಕೆಲಸದ ಹೊರೆ ಬೀಳುತ್ತಿದೆ ಮತ್ತು ನೌಕರರ ನಡುವೆ ವೈಮನಸ್ಸು ಉಂಟಾಗುತ್ತ
ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ, ಇದೀಗ ಸಿನಿಮಾ ನಿರ್ದೇಶನದತ್ತ ಗಮನ ಹರಿಸುತ್ತಾರೆ ಎನ್ನಲಾಗಿದೆ. ಕಾವ್ಯಾ ಅವರ ಪೋಸ್ಟ್ ಕೂಡ ನಿರ್ದೇಶನದ ಸುಳಿವು ನೀಡಿದ್ದು, ಗಿಲ್ಲಿ ನಟ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾ
ಜನಗಣತಿಯ ಮೊದಲ ಹಂತ ಶೀಘ್ರ ಆರಂಭಗೊಳ್ಳಲಿದೆ. ಕೇಂದ್ರ ಸರ್ಕಾರವು 33 ಪ್ರಶ್ನೆಗಳ ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಜನಗಣತಿ ಅಧಿಕಾರಿಗಳು ಮನೆ ಮನೆಗೆ ತೆರಳಿ ಕೇಳುತ್ತಾರೆ. ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯ ಪ್ರಕಾರ,
ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಈ ಸೀಸನ್ ಗೆದ್ದಬಳಿಕ ಅವರು ಪುನೀತ್ ರಾಜ್ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋನ ಅವರು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ‘
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲ ಎಂದು ಕಾಟ ಕೊಟ್ಟಿದ್ದಕ್ಕೆ ಪತಿ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ಕಥೆ ಕಟ್ಟಿದರೂ, ಮೃತರ ಪೋಷಕರು ಕುತ್ತಿ
ರೈಲ್ವೆ ಕ್ರಾಸಿಂಗ್ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್ಗೆ ರೈಲು ಡಿಕ್ಕಿ ಹೊಡೆದಿರುವ ಭಯಾನಕ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ನವದಿಹ್ ರೈಲ್ವೆ ಕ್ರಾಸಿಂಗ್ನಲ್ಲಿ ಈ ಘಟನೆ ನಡೆದಿದೆ. ಗೊಂಡಾ
ಮಂಗಳೂರು-ಕಾಸರಗೋಡು KSRTC ಬಸ್ ಪ್ರಯಾಣ ದುಬಾರಿಯಾಗಿದ್ದು, ಕುಂಬಳ ಟೋಲ್ ಸಂಗ್ರಹವೇ ಇದಕ್ಕೆ ಮುಖ್ಯ ಕಾರಣ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜನವರಿ 20ರಿಂದ ಟಿಕೆಟ್ ದರ ಹೆಚ್ಚಿಸಿದ್ದು, ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿ
Netaji Subhash Chandra Bose Jayanti 2026: ತಮ್ಮ ಹೋರಾಟದ ಹಾದಿಯಿಂದಲೇ ಯುವಕರಿಗೆ ಪ್ರೇರಣೆಯಾಗುವ ವ್ಯಕ್ತಿಯೆಂದರೆ ಅದುವೇ ನೇತಾಜಿ ಸುಭಾಸ್ ಚಂದ್ರ ಬೋಸ್. ಇಂದು ಅವರ ಜನ್ಮ ದಿನ. ಪ್ರತಿ ವರ್ಷ ಜನವರಿ 23 ರಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಜಯಂತಿಯನ್ನು ಆ
ಕಾನ್ಸಾಸ್ನಲ್ಲಿ ಫೇಸ್ಬುಕ್ ಮಾರ್ಕೆಟ್ಪ್ಲೇಸ್ನಲ್ಲಿ ಕಾರು ಮಾರಾಟ ಮಾಡಿ, 24 ಗಂಟೆಯೊಳಗೆ ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಮಡೌ ಡಿಯಲ್ಲೋ ಎಂಬಾತ ಒಂದೇ ಕಾರನ್ನು 8 ಬಾ
ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ಗಳ ತೀವ್ರ ಕೊರತೆ ಎದುರಾಗಿದೆ. 15ಕ್ಕೂ ಹೆಚ್ಚು ಠಾಣೆಗಳಲ್ಲಿ ಹುದ್ದೆಗಳು ಖಾಲಿಯಿದ್ದು, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಇದು ದೊಡ್ಡ ಸವಾಲಾಗಿದೆ. ಅಸ್ತಿತ್ವದಲ್ಲ
ಗುಂಟೂರಿನಲ್ಲಿ ಅಕ್ರಮ ಸಂಬಂಧಕ್ಕಾಗಿ ಪತ್ನಿ ಹಾಗೂ ಪ್ರಿಯಕರ ಸೇರಿ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಿದ್ರೆ ಮಾತ್ರೆ ಬೆರೆಸಿದ ಬಿರಿಯಾನಿ ನೀಡಿ, ಪತಿ ನಿದ್ರೆಗೆ ಜಾರಿದ ನಂತರ ಈ ಕೃತ್ಯ ಎಸಗಿದ್ದಾರೆ. ಮೃತದೇಹದ ಬ
Bangalore Traffic: ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಆದರೆ ಇದೀಗ ಸಿಲಿಕಾನ್ ಸಿಟಿ ಸಂಚಾರ ದಟ್ಟಣೆಯ ಕಾರಣಕ್ಕಾಗಿ ವಿಶ್ವಮಟ್ಟದಲ್ಲಿ ಮತ್ತೆ ಸದ್ದು ಮಾಡಿದೆ. ಟ್ರಾಫಿಕ್ ಸಮಸ್ಯೆಯಲ್ಲಿ ಬೆಂಗಳೂರು ವಿಶ್ವದಲ

18 C