ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದೈನಂದಿನ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ಹೇಗೆ ತಿಳಿದುಕೊಳ್ಳಬೇಕೆಂಬ ಮಾಹಿತಿ ಜೊತೆಗೆ, ಜನ್ಮಸಂಖ್ಯೆ 1 ರಿಂದ 5ರವರೆಗಿನವರಿಗೆ ಆರೋಗ್ಯ, ವೃತ್ತಿ, ಸಂಬ
ಶಾಲಿವಾಹನ ಶಕ 1948ರ ಮಂಗಳವಾರದ ಮೀನ ಮತ್ತು ವೃಷಭ ರಾಶಿಫಲ ಇಲ್ಲಿದೆ. ಇಂದು ನಿಮ್ಮ ವೃತ್ತಿ, ಆರ್ಥಿಕ ಸ್ಥಿತಿ, ಕುಟುಂಬ ಸಂಬಂಧಗಳು, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಯಾವ ಬದಲಾವಣೆಗಳು ಬರಬಹುದು ಎಂದು ತಿಳಿಯಿರಿ. ಅಂತಃಪ್ರಜ್ಞೆ ಬಲ
ಗಿಲ್ಲಿ ನಟ ಅವರು ಕ್ಯಾಪ್ಟನ್ ಆದರೆ ಬಿಗ್ ಬಾಸ್ ಮನೆ ಹೇಗಿರುತ್ತದೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದರು. ಈಗ ಗಿಲ್ಲಿ ಕ್ಯಾಪ್ಟನ್ ಆಗಿದ್ದು, ಅಶ್ವಿನಿ ಗೌಡ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ಆಗಿದೆ. ಜ
ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದ
Venkatesh Iyer's Poor Form: ವೆಂಕಟೇಶ್ ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನೀರಸ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಆರ್ಸಿಬಿ 7 ಕೋಟಿಗೆ ಖರೀದಿಸಿದ ಅಯ್ಯರ್ ಕಳಪೆ ಫಾರ್ಮ್, ಮುಂಬ
ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಆರೋಪ ಕೇಳಿಬಂದಿದೆ. ಕೃಷಿ ಮತ್ತು ಅರಣ್ಯ ಅಧಿಕಾರಿಗಳ ಶಾಮೀಲಿನ ಶಂಕೆ ವ್ಯಕ್ತವಾಗಿದೆ. ಗ
ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಪಾಕಿಸ್ತಾನದ ಹೇಳಿಕೆಗಳಿಗೆ ಭಾರತ ಪ್ರತಿಕ್ರಿಯಿಸಿದೆ. ಸಾಂಪ್ರದಾಯಿಕವಾಗಿ ಹೆಚ್ಚು ಸಹಿಷ್ಣುತೆಯನ್ನು ಹೊಂದಿರುವ ಕೇರಳ ರಾಜ್ಯದಲ್ಲಿಯೂ ಸಹ ಕ್ಯಾರೋಲ್ಗಳನ್ನು ಹಾಡುವ ಹದಿಹರೆಯದವರ ಗ
India's 2025 Economic Reforms: 2025ರಲ್ಲಿ ಭಾರತದಲ್ಲಿ ಮೋದಿ ಸರ್ಕಾರ ಹಲವು ಮಹತ್ವದ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದಿದೆ. ಜಿಎಸ್ಟಿ 2.0 ಮೂಲಕ ತೆರಿಗೆ ಸ್ಲ್ಯಾಬ್ಗಳ ಕಡಿತ, 12 ಲಕ್ಷ ರೂ. ಆದಾಯ ತೆರಿಗೆ ವಿನಾಯಿತಿ, ಆಧುನಿಕ ಕಾರ್ಮಿಕ ಕಾನೂನುಗಳು
‘ರಕ್ಕಸಪುರದೋಳ್’ ಸಿನಿಮಾಗೆ ರವಿ ಸಾರಂಗ ನಿರ್ದೇಶನ ಮಾಡಿದ್ದು, ರವಿವರ್ಮಾ ಬಂಡವಾಳ ಹೂಡಿದ್ದಾರೆ. ರಾಜ್ ಬಿ. ಶೆಟ್ಟಿ ಅಭಿನಯದ ಈ ಸಿನಿಮಾದಲ್ಲಿ ಸ್ವಾದಿಷ್ಟ ಕೃಷ್ಣ, ಅರ್ಚನಾ ಕೊಟ್ಟಿಗೆ ಕೂಡ ನಟಿಸಿದ್ದಾರೆ. ಫೆಬ್ರವರಿ 6ರಂದು ‘ರಕ
Shafali Verma T20 record: ಭಾರತ ಮಹಿಳಾ ತಂಡ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಮುನ್ನಡೆಯಲ್ಲಿದ್ದು, ಅಂತಿಮ ಪಂದ್ಯದಲ್ಲಿ 5-0 ಕ್ಲೀನ್ ಸ್ವೀಪ್ ಗುರಿ ಇಟ್ಟುಕೊಂಡಿದೆ. ಶಫಾಲಿ ವರ್ಮಾ ಸತತ ಮೂರು ಅರ್ಧಶತಕಗಳೊಂದಿಗೆ ಅಬ್ಬರಿಸಿದ್ದು, 2025ರಲ್
ಬೆಂಗಳೂರಿನ ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀ ಸಾಯಿ ಪಿಜಿಯಲ್ಲಿ ಸಂಜೆ 6 ಗಂಟೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಹೆಚ್ಎಎಲ್ ಪೊಲೀಸರು ಪ್ರಕರಣ ದಾಖಲಿಸ
ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ ಅಸ್ಸಾಂನೊಳಗೆ ಬರುವ ಪ್ರತಿಯೊಬ್ಬ ನುಸುಳುಕೋರರನ್ನು ನಾವು ಹೊರಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡ
India vs Sri Lanka Women's 5th T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 5ನೇ ಟಿ20 ಪಂದ್ಯ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ 5-0 ಕ್ಲೀನ್ ಸ್ವೀಪ್ ಗುರಿ ಹೊಂದಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯ ಗೆಲ್ಲಲು ಯತ
ಮಹಾರಾಷ್ಟ್ರ ಪೊಲೀಸರು ಬಂದು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದಾರೆ. ಫ್ಯಾಕ್ಟರಿ ತಯಾರಿಸಲು ದಂಧೆಕೋರರು ಆಲ್ ಇಂಡಿಯಾ ಪ್ಲಾನ್ ಮಾಡಿದ್ದರಂತೆ. ಕೇವಲ 8 ಕಿ.ಮೀ ವ್ಯಾಪ್ತಿಯಲ್ಲಿ ದಂಧೆ ನಡೆಸಲು ಪಕ
Nandini CM Death: ‘ಗೌರಿ’ ಸೀರಿಯಲ್ ನಟಿ ನಂದಿಸಿ ಸಿಎಂ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ. ಸಾವಿನ ಕುರಿತು ತನಿಖೆ ಶುರುವಾಗಿದೆ. ನಂದಿಸ
ತ್ರಿಪುರದ ವಿದ್ಯಾರ್ಥಿಯ ಹತ್ಯೆ ಇದೀಗ ನಾನಾ ಆಯಾಮಗಳನ್ನು ಪಡೆಯುತ್ತಿದೆ. ಈ ಪ್ರಕರಣದ ಹೆಚ್ಚಿನ ತನಿಖೆಗೆ ನೇಪಾಳಕ್ಕೆ ಪೊಲೀಸರು ತಂಡವನ್ನು ಕಳುಹಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ
Rai Star & Gyan Gaming Join MOBA Legends 5v5: ಭಾರತೀಯ ಗೇಮಿಂಗ್ ತಾರೆಗಳಾದ ರೈಸ್ಟಾರ್ ಮತ್ತು ಗ್ಯಾನ್ ಗೇಮಿಂಗ್ MOBA Legends 5v5 ಗೆ ಪ್ರವೇಶಿಸಿದ್ದಾರೆ. ಇದು ಕೇವಲ ಒಂದು ಆಟದ ಬದಲಾವಣೆಯಲ್ಲ, ಆದರೆ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ತಂತ್ರಾತ್ಮಕ ಹೆಜ್ಜೆ.
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೈಲ್ವೇಸ್ ತಂಡದ ರವಿ ಸಿಂಗ್ ಕೇವಲ 3 ಇನ್ನಿಂಗ್ಸ್ಗಳಲ್ಲಿ 19 ಸಿಕ್ಸರ್ಗಳನ್ನು ಬಾರಿಸಿ ಹೊಸ 'ಸಿಕ್ಸರ್ ಕಿಂಗ್' ಆಗಿದ್ದಾರೆ. ವೈಭವ್ ಸೂರ್ಯವಂಶಿಯನ್ನು ಹಿಂದಿಕ್ಕಿ, ರವಿ ಸಿಂಗ್ 273 ರನ್ ಗಳ
ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್ಎಸ್ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿ
ಈ ಘಟನೆಯ ವಿಡಿಯೋ ಎಕ್ಸ್ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ ಶಾಸಕರ ಗಮನಕ್ಕೆ ಬಂದಾಗ ಅವರೇ ಮಧ್ಯಪ್ರವೇಶಿಸಿದರು. ಯಾವುದೇ ಸಮಸ್ಯೆ ಇದ
ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆ
ಭೀಕರ ರಸ್ತೆ ಅಪಘಾತದಲ್ಲಿ ಬಾವ ಮತ್ತು ಬಾಮೈದ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಸಿಮೆಂಟ್ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್
ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿ
ಆರ್ಎಸ್ಎಸ್-ಬಿಜೆಪಿ ಕುರಿತು ಹೊಗಳಿ ಪೋಸ್ಟ್ ಮಾಡುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಾಂಗ್ರೆಸ್ ಹೈಕಮಾಂಡ್ಗೆ ಮುಜುಗರ ಉಂಟುಮಾಡಿದ್ದರು. ಈ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ವಿರೋಧ ವ
ಕಿರುತೆರೆ ಸೀರಿಯಲ್ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂ
Sonam Yeshey Sets New T20 World Record: ಭೂತಾನ್ ಸ್ಪಿನ್ನರ್ ಸೋನಮ್ ಯೆಶೆ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ 8 ವಿಕೆಟ್ ಪಡೆದು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮ್ಯಾನ್ಮಾರ್ ವಿರುದ್ಧದ ಪಂದ್ಯದಲ್ಲಿ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಭೂ
ಹೊಸ ವರ್ಷಕ್ಕೆ ಇನ್ನೆರಡು ದಿನಗಳು ಬಾಕಿ ಉಳಿದಿವೆ. ಯುವ ಜನರಂತೂ ಪಾರ್ಟಿ, ಮೋಜು ಮಸ್ತಿ ಮಾಡುತ್ತಾ ಹೊಸ ವರ್ಷವನ್ನು ಆಚರಿಸುತ್ತಾರೆ. ಹೆಚ್ಚಿನವರು ನ್ಯೂ ಇಯರ್ ಪಾರ್ಟಿಗಳಲ್ಲಿ ಸ್ವಲ್ಪ ಜಾಸ್ತಿಯೇ ಆಲ್ಕೋಹಾಲ್ ಸೇವಿಸುತ್ತಾರ
ಸೂರಜ್ ಸಿಂಗ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಟಿವಿ9 ಜತೆ ಮಾತನಾಡಿ ತಮ್ಮ ಬದುಕಿನ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಿಲೇಷನ್ಶಿಪ್ ಬಗ್ಗೆ ಕೂಡ
ಹೊಸ ವರ್ಷದ ಹಿನ್ನೆಲೆ ಡಿ. 31ರ ತಡ ರಾತ್ರಿಯಿಂದ ಜ. 1ರ ಬೆಳಗ್ಗಿನ ಜಾವದವರೆಗೂ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದೆ. ಆದರೆ ಒಂದು ನಿಲ್ದಾಣ ಕ್ಲೋಸ್ ಆಗಿರಲಿದ್ದು, 2 ಸ್ಟಾಪ್ಗಳಲ್ಲಿ ರಾತ್ರಿ 11ರ ನಂತರ ಟೋಕನ್ ಮಾರಾ
Nifty50 beats gold and US equity in total return in last 27 years: 1998ರಿಂದ ಇಲ್ಲಿಯವರೆಗೆ 27 ವರ್ಷದಲ್ಲಿ ಚಿನ್ನದ ಹೂಡಿಕೆದಾರರಿಗೆ ಶೇ. 10.74 ಸಿಎಜಿಆರ್ನಲ್ಲಿ ರಿಟರ್ನ್ ಸಿಕ್ಕಿದೆ. ಇದೇ ವೇಳೆ, ನಿಫ್ಟಿ50ಯ ಹೂಡಿಕೆದಾರರು ಪಡೆದಿರುವ ರಿಟರ್ನ್ ಶೇ. 11.78 ಸಿಎಜಿಆರ್. ರುಪಾಯಿ
ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀಗೆ ಕಳೆದ ಹಲವು ತಿಂಗಳಿಂದ ಗ್ರಹಣ ಬಡಿದಿದೆ. ಯಾವಾಗ ಮಹಿಳೆಯರು ರೊಚ್ಚಿಗೆದ್ದಿದ್ರೋ, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣ ಹಾಕುವುದಾಗಿ ಸ್ವತಃ ಮಹ
ಚಳಿಗಾಲದಲ್ಲಿ ಚರ್ಮ ರೋಗಗಳಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ಸ್ನಾನ ಮಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ ಇಲ್ಲದಿದ್ದರೆ, ಸಮಸ್ಯೆ ಇನ್ನಷ್ಟು
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ತಿರ್ಲಾಪುರ ಕ್ರಾಸ್ ಬಳಿ ಅಘಾತಕಾರಿ ಘಟನೆ ನಡೆದಿದೆ. ಬೈಕ್ ಸವಾರನ ಬಳಿ ಡ್ರಾಪ್ ಕೇಳಿದ ಮಹಿಳೆಯ 29 ಗ್ರಾಂ ಮಾಂಗಲ್ಯ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಸುಮಾರು ಮೂರು ಲ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಕಾಮಗಾರಿ ವೇಳೆ ಟ್ರ್ಯಾಕ್ಟರ್ನಿಂದ ಟ್ಯಾಂಕರ್ ಕಳಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ-ತಾ
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತ
ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್
Dhruv Jurel Slams Maiden Century: ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತರ ಪ್ರದೇಶ ಪರ ಆಡಿದ ಧ್ರುವ್ ಜುರೆಲ್ ಬರೋಡಾ ವಿರುದ್ಧ ಸ್ಫೋಟಕ ಶತಕ ಸಿಡಿಸಿದ್ದಾರೆ. 101 ಎಸೆತಗಳಲ್ಲಿ ಅಜೇಯ 160 ರನ್ ಗಳಿಸಿದ ಇದು ಅವರ ಮೊದಲ ಏಕದಿನ ಶತಕವಾಗಿದೆ. ಅವರ ಉತ್ತಮ ಫಾರ್ಮ
ಕೋಗಿಲು ಲೇಔಟ್ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣದ ಸ್ಥಳ ಪರಿಶೀಲನೆ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕಸದ ಗುಂಡಿ ಮೇಲೆ ನಿರ್ಮಿಸಿದ ಮನೆಗಳ ಬಗ್ಗೆ ರಾಜಕೀಯ ಆರೋಪಗಳು ಕೇಳಿಬಂದಿವೆ. ನಿವಾಸಿಗಳಿ
Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ತಮಿಳುನಾಡು ವಿರುದ್ಧ 4 ವಿಕೆಟ್ಗಳ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 281 ರನ್ ಗಳಿಸಿತು. ಅಭಿಲಾಶ್ ಶೆಟ್ಟಿ 4 ವಿಕೆಟ್ ಪಡೆದರು. ಕರ್ನಾಟಕ ತಂಡದ ನಾಯ
ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ಪತಿ ಸೂರಜ್ ಕುಟುಂಬ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದೆ. ಗಾನವಿ ಹಿಂದೆ ಹರ್ಷ ಎಂಬಾತನನ್ನು ಪ್ರೀತಿಸುತ್ತಿದ್ದಳು, ಮದುವೆ ನಂತರ ಪ್ರೀತಿ ವಿಚಾರವನ್ನು ಆಕೆ ಸೂರಜ್
ಬೆಂಗಳೂರಿನಲ್ಲಿ 10 ವರ್ಷದ ಬಿಹಾರಿ ಬಾಲಕಿ ನಿರರ್ಗಳವಾಗಿ ಕನ್ನಡ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾಳೆ. ಈಕೆಯ ಕನ್ನಡ ಪ್ರೇಮದ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಿಗರೇ
ಕಾಂಗ್ರೆಸ್ ಮನೆಯಲ್ಲಿನ ಸಿಎಂ ಕುರ್ಚಿ ಕಾಳಗಕ್ಕೆ ಸದ್ಯ ಜನವರಿ 15ರವರೆಗೆ ಅಲ್ಪವಿರಾಮ ಬಿದ್ದಿದೆ. ಆದ್ರೆ ಪಟ್ಟದ ಪಗಡೆಯಾಟೆ ಮಾತ್ರ ಕಂಡು ಕಾಣದಂತೆ ಒಳಗೊಳಗೆ ನಡೀತಾನೆ ಇದೆ. ಈ ಪೈಕಿ ಸಿಎಂ ಸಿದ್ದರಾಮಯ್ಯ ಬಣ ಉರುಳಿಸಿರುವ ಅಹಿಂದ
ಜಗತ್ತಿನಲ್ಲಿ ಯಾವುದೇ ಬೇರೆ ಬೇರೆ ರಾಷ್ಟ್ರಗಳಿಲ್ಲದಿದ್ದರೆ, ಜಗತ್ತಿನಲ್ಲಿ ಯಾವುದೇ ಗಡಿಗಳಿಲ್ಲದಿದ್ದರೆ ಅದು ಅದ್ಭುತವಾಗುತ್ತಿತ್ತು. ಆದರೆ ನಾವು ಇನ್ನೂ ಗಡಿಯ ಅಸ್ತಿತ್ವದ ಮಟ್ಟದಲ್ಲಿದ್ದೇವೆ. ಇದ್ದಕ್ಕಿದ್ದಂತೆ, ನಾಳೆ ನ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. 8 ವರ್ಷದ ಪುತ್ರನೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಕೆರೆಯಿಂದ ತಾಯಿ, ಮಗನ ಮೃತದೇ
ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿದ್ದು ಯುವಜನರಲ್ಲಿಯೂ ಕಂಡುಬರುತ್ತಿರುವುದು ಕಳವಳಕಾರಿ ಸಂಗತಿ. ಅದರಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ, ಮಧುಮೇಹದಿಂದ ಬಳಲುತ್ತಿರುವವರಲ್ಲಿ ಹೃದಯಾಘಾತ ಮತ್
ಸಚಿವರ ಆಪ್ತರೇ ಭಾಗಿಯಾಗಿದ್ದ ಬೃಹತ್ ಡ್ರಗ್ಸ್ ದಂಧೆಯನ್ನು ದಾವಣಗೆರೆ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಲಕ್ಷಾಂತರ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಕಾಂಗ್ರೆಸ
ಅರಾವಳಿ ಬೆಟ್ಟಗಳ ಕುರಿತಾದ ತನ್ನದೇ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಅರಾವಳಿ ಬೆಟ್ಟಗಳ ಕುರಿತು ತನ್ನ ನವೆಂಬರ್ ತಿಂಗಳ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ತಜ್ಞರ ಸಮಿತಿಯು ಈ ಹಿಂದೆ ಸಲ್ಲಿಸಿದ ವರದಿ
ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಗಾನವಿ ಹಾಗೂ ಸೂರಜ್ ಮದ್ವೆ ಬಳಿಕ ಹನಿಮೂನ್ಗೆಂದು ಶ್ರೀಲಂಕಾಕ್ಕೆ ತೆರಳಿದ್ದರು. ಆದ್ರೆ
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್ ಮಗುಚಿ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿಗೆ ಕ್ಯಾಂಟರ್ ಗುದ್ದಿ ಪಲ್ಟಿಯಾಗಿದೆ. ಹಿ
ಹುಬ್ಬಳ್ಳಿಯಲ್ಲಿ ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಗಂಭೀ
ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ಅಥವಾ ಆಡಳಿತದ ವಿಚಾರಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಮುಖ್ಯ ಮಾರ್ಗದರ್ಶನಗಳನ್ನೂ ನೀಡಿದ್ದಾರೆ. ಅದರಲ್ಲಿ ಸಂಬಂಧಿಕರೊಂದಿಗೆ ಹೇಗಿರಬೇಕು, ಸಂಬಂಧಿಕರೊಂದಿಗೆ ಯಾವ ವಿಚಾ
Babar Azam India Jersey Autograph: ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಯ ಮೇಲೆ ಪಾಕಿಸ್ತಾನದ ಬಾಬರ್ ಅಜಮ್ ಆಟೋಗ್ರಾಫ್ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಅಭಿಮಾನಿಯೊಬ್ಬನ ಕೋರಿಕೆಯಂತೆ ಬಾಬರ್ ಸಹಿ ಹಾಕಿದ್ದರೂ, ಭಾರತೀಯ ಅಭಿಮಾನಿಗಳು ಇದನ
Europe, Israel interested in making India as their defence partner: ಯುದ್ಧಕಾಲದಲ್ಲಿ ಕ್ಷಿಪ್ರವಾಗಿ ಮತ್ತು ಅಧಿಕ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳ ಪೂರೈಕೆ ಬೇಕು. ಯೂರೋಪ್ ಮತ್ತು ಇಸ್ರೇಲ್ ದೇಶಗಳು ಭಾರತವನ್ನು ಡಿಫೆನ್ಸ್ ಪಾರ್ಟ್ನರ್ ಆಗಿ ಮಾಡಿಕೊಳ್ಳಲು ಆಸಕ್ತಿ
ಕೆಲವೊಮ್ಮೆ ನಾವು ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಯಾಮಾರಿಸಿ ಪಂಗನಾಮ ಹಾಕುವವರು ಇದ್ದೇ ಇರುತ್ತಾರೆ. ದೆಹಲಿಯಲ್ಲಿ ಅಸ್ತಿತ್ವದಲ್ಲೇ ಇಲ್ಲದ ಅಪಾರ್ಟ್ಮೆಂಟ್ ಒಂದರಲ್ಲಿ ಫ್ಲಾಟ್ ಖರೀದಿ ಮಾಡಲೆಂದು ಒಂದೊಂದು ಫ್ಲಾಟ್ಗೆ 12
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್ನ ಬಾರ್ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ವಿವಾದದ ನಡುವೆ ರಾಯಚೂರಲ್ಲೂ ಮನೆ, ಕಾಂಪೌಂಡ್ ಮತ್ತು ಕಟ್ಟೆಗಳ ತೆರವು ನಡೆದಿದೆ. ರಾಯಚೂರು ಎಸಿ ಗಜಾನನ ಬಾಳೆ ನೇತೃತ್ವದಲ್ಲಿ, ಪೊಲೀಸ್ ಬಂದೋಬಸ
ಕಲಬುರಗಿಯ ಶಿವಶಕ್ತಿ ಕಾಲೋನಿಯಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡು, ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ಸದ್ಯ ಚೌಕ
ಮಧ್ಯಪ್ರದೇಶದ ವಿದಿಶಾದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪರಾಶರಿ ಸ್ಮಶಾನ ಬಳಿ ನಾಯಿಯೊಂದು ಮೃತ ಶಿಶುವಿನ ದೇಹವನ್ನು ಕಚ್ಚಿಕೊಂಡು ಓಡುತ್ತಿರುವುದನ್ನು ಜನರು ಕಂಡಿದ್ದಾರೆ. ಮಾಹಿತಿ ಪಡೆದ ಗಂಜ್ ಬಸೋಡಾ ಗ್ರಾಮೀಣ ಪೊಲೀಸರು ಸ್
ಚಂದಾಪುರದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ನ ಕಿಟಕಿಯ ಸಜ್ಜದ ಮೇಲೆ ಸಿಲುಕಿದ್ದ ಬೆಕ್ಕನ್ನು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ದಳ ಯಶಸ್ವಿಯಾಗಿ ರಕ್ಷಿಸಿದೆ. ಬೆಕ್ಕು ಹೊರಬರಲಾಗದೆ ಪರದಾಡುತ್ತಿದ್ದು, ಅದರ ಕಿರುಚಾಟ ಕೇಳಿ ಸ್
ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಸಿನಿಮಾ ನಾಲ್ಕು ದಿನಗಳಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ಗಳಿಸಿದೆ. ಕ್ರಿಸ್ಮಸ್ ರಜೆಗಳ ಲಾಭ ಪಡೆದು, ಮೊದಲ ದಿನ 15 ಕೋಟಿ ಕಲೆಕ್ಷನ್ ಮಾಡಿತ್ತು. ವಿತರಕರು ಇದನ್ನು ಕಮರ್ಷಿಯಲ್ ಹಿಟ್ ಎಂದು ಘೋಷಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಭದ್ರತೆ ಒದಗಿಸಲಾಗಿದೆ. ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ 50 ಫ್ಲೈಓವರ್ಗಳನ್ನು ಬಂದ್ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಡ್ರಂಕ್ ಅಂಡ್ ಡ್ರೈವ್ ತಪಾಸಣ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಂದಿಬೆಟ್ಟ, ಮುಳ್ಳಯ್ಯನಗಿರಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಹಿತಕರ ಘಟನೆಗಳನ್ನು ತಪ್ಪಿಸಲು ಜಿಲ್ಲಾಡಳಿತಗಳು ಈ ಕ್
Smriti Mandhana Records: ವುಮೆನ್ಸ್ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಸ್ಮೃತಿ ಮಂಧಾನ ಅವರ ಪರಾಕ್ರಮ ಮುಂದುವರೆದಿದೆ. ಅದು ಕೂಡ ಒಂದೇ ವರ್ಷದಲ್ಲಿ 1700+ ರನ್ ಕಲೆಹಾಕುವ ಮೂಲಕ. ಅಂದರೆ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದೇ ವರ್ಷದ
ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್ಗಳ ತೆರವು ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ಎನ್. ರವಿಕುಮಾರ್ ಕಿಡಿಕಾರಿದ್ದಾರೆ. ಕೆಸಿ ವೇಣುಗೋಪಾಲ್ ಅವರ ಒಂದು ಎಕ್ಸ್ ಪೋಸ್ಟ್ಗೆ ಕೇರಳದವರಿಗೆ 180 ಮನೆ ಕಟ್ಟಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಡಿಸೆಂಬರ್ 31ರ ಸಂಜೆ 8 ರಿಂದ ಜನವರಿ 1ರ ಬೆಳಗ್ಗೆ 2ರವರೆಗೆ ಪೊಲೀಸರು ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಿದ್ದಾರೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಸ
ಜನವರಿ 2026 ಮಾಸ ಭವಿಷ್ಯ: 2026ರ ಜನವರಿ ತಿಂಗಳಲ್ಲಿ ನಾಲ್ಕು ಪ್ರಮುಖ ಗ್ರಹಗಳ ಬದಲಾವಣೆಯಾಗಲಿದೆ. ಇದು ಪ್ರತಿಯೊಂದು ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಉದ್ಯೋಗ, ಪ್ರೀತಿ, ಆರ್ಥಿಕತೆ, ಆರೋಗ್ಯದಂ
Assets with largest market value: ಚಿನ್ನದ ನಂತರ ಬೆಳ್ಳಿ ವಿಶ್ವದ ಅತಿಹೆಚ್ಚು ಮಾರುಕಟ್ಟೆ ಮೌಲ್ಯ ಹೊಂದಿರುವ ಆಸ್ತಿ ಎನಿಸಿದೆ. ಚಿನ್ನದ ಮಾರುಕಟ್ಟೆ ಮೌಲ್ಯ 31.5 ಟ್ರಿಲಿಯನ್ ಡಾಲರ್ ಇದ್ದರೆ, ಬೆಳ್ಳಿಯದ್ದು 4.7 ಟ್ರಿಲಿಯನ್ ಡಾಲರ್ ಇದೆ. ವಿಶ್ವದ ಅತಿದೊ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸೂರಜ್ ಅವರು ಸ್ಪರ್ಧಿಯಾಗಿದ್ದರು. ಅವರು ಈಗ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಅವರು ಹೊರ ಬರಲು ಕಾರಣ ಏನು ಎಂಬುದು ಅವರಿಗೆ ಅರಿವಾಗಿದೆ. ಆ ಬಗ್ಗೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ.
ಯಾವುದೇ ವ್ಯಕ್ತಿ ಒಂದು ಕಂಪನಿಯಿಂದ ಉದ್ಯೋಗ ತೊರೆಯುವಾಗ ಔಪಚಾರಿಕವಾಗಿ ರಾಜೀನಾಮೆ ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಉದ್ಯೋಗಿ ಟಾಯ್ಲೆಟ್ ಪೇಪರ್ನಲ್ಲಿ ರಾಜೀನಾಮೆ ಪತ್ರ ಬರೆದಿದ್ದು, ಈ ಫೋಟೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ
ಬಿಗ್ ಬಾಸ್ ಕನ್ನಡ 12 ವೈಲ್ಡ್ ಕಾರ್ಡ್ ಸ್ಪರ್ಧಿ ಸೂರಜ್ 90 ದಿನಗಳ ನಂತರ ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿಯ ಎನರ್ಜಿ, ರಕ್ಷಿತಾ ಶೆಟ್ಟಿಯ ಆಟ ಮೆಚ್ಚಿದ ಸೂರಜ್, ಕಾವ್ಯಾಗೆ ಗಿಲ್ಲಿಯಿಂದ ಅನುಕೂಲ ಎಂದಿದ್ದಾರೆ. ಸಾಮಾನ್ಯ ಸ್ಪರ್ಧಿಯಾ
ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಯಲ್ಲಿ ಕಳುವಾಗಿರೋದು ಸುಮಾರು 7 ಕೆಜಿ ಬಂಗಾರ ಮತ್ತು ಡೈಮಂಡ್ ಎಂಬುದು ಪೊಲೀಸ್ ತನಿಖೆ ವೇಳೆ ದೃಢಪಟ್ಟಿದೆ. ಕೇ
ಬ್ಲಿಂಕಿಟ್ ಆಪದ್ಭಾಂದವನಂತೆ ಬಂದು ಮದುವೆಯನ್ನು ಸುಸೂತ್ರವಾಗಿ ನಡೆಯಲು ಅನುವು ಮಾಡಿಕೊಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಬಾರಿ ಬ್ಲಿಂಕಿಟ್ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ದೆಹಲಿ
ಹಿಂದೂ ಧರ್ಮದಲ್ಲಿ ವರ್ಷವಿಡೀ ಹಲವಾರು ಧಾರ್ಮಿಕ ಆಚರಣೆ, ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತದೆ. ಪ್ರತಿ ತಿಂಗಳು ಕೂಡಾ ಒಂದಲ್ಲಾ ಒಂದು ವ್ರತಾಚರಣೆ ಅಥವಾ ಹಬ್ಬಗಳು ಇದ್ದೇ ಇರುತ್ತವೆ. 2026 ರ ಮೊದಲ ತಿಂಗಳಾದ ಜನವರಿ ತಿಂಗಳಲ್ಲಿ ಹ
ಹಾಸನ, ಡಿಸೆಂಬರ್ 29: ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹಾಗೂ ಹರಪನಹಳ್ಳಿಯ ದೇವೇಶ್ವರಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ವಿಶೇಷ ಪೂಜೆ ಸಲ್ಲಿಸಿದರು. ಪುತ್ರ ಎಚ್.ಡಿ.ರೇವಣ್ಣ, ಸೊಸೆ ಭವಾನಿ ರೇವಣ
ಧರ್ಮಸ್ಥಳ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ವರದಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದೆ. ಅಪಪ್ರಚಾರಕ್ಕೆ ಬಳಸಿದ 'ಬುರುಡೆ' ಜೊತೆಗಿದ್ದಾಗ ಗ್ಯಾಂಗ್ ಸದಸ್ಯ ಜಯಂತ್ಗೆ ಕೆಟ್ಟ ಕನಸುಗಳು ಬಿದ್ದು ಭಯಭೀತನಾಗಿದ್ದ. ದೆಹಲಿಯಲ್ಲಿ ಬ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತಷ್ಟು ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗೆ ಬೆಂಕಿ ಹಚ್ಚಲಾಗಿದೆ. ಹಿಂದೂ ಯುವಕ ದೀಪು ಚಂದ್ರ ದಾಸ್ ಗುಂಪು ಹತ್ಯೆ ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾ
ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆಯಾಗದೇ ಇರುವುದು ಮತ್ತೆ ಸದ್ದುಮಾಡುವ ಸಾಧ್ಯತೆ ಹೆಚ್ಚಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಇದೀಗ ಮತ್ತೆ ದನಿಯೆತ್ತಿದ್
ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್ನಲ್ಲಿ ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದು, ಅನಿಲ್ ಕುಮಾರ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿ ಲಿಖಿತ್
Malu Nipanal Elimination: ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಮಾಳು ಅವರು ಈಗ ಚರ್ಚೆಯಲ್ಲಿ ಇದ್ದಾರೆ. ಮನೆಯವರ ಜೊತೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ ಎಂದು ಅವರು ಹೇಳಿದ್ದಾರೆ. ಸದ್ಯ ಅವರ ಹೇಳಿಕೆ ಚರ್ಚೆಯನ್ನು ಹುಟ್ಟುಹಾಕಿದೆ. ಆ ಬಗ್
Bullion Market 2025 December 29th: ಇಂದು ಸೋಮವಾರ ಚಿನ್ನದ ಬೆಲೆ ಇಳಿಕೆಯಾದರೆ, ಬೆಳ್ಳಿ ಬೆಲೆ ಭರ್ಜರಿಯಾಗಿ ಏರಿದೆ. ಆಭರಣ ಚಿನ್ನದ ಬೆಲೆ 13,055 ರೂನಿಂದ 12,990 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,192 ರೂನಿಂದ 14,122 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರ
ದಕ್ಷಿಣ ಮೆಕ್ಸಿಕೋದಲ್ಲಿ ರೈಲು ಹಳಿ ತಪ್ಪಿದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಈ ಅಪಘಾತದಿಂದಾಗಿ ಪೆಸಿಫಿಕ್ ಮಹಾಸಾಗರವನ್ನು ಮೆಕ್ಸಿಕೋ ಕೊಲ್ಲಿಯೊಂದಿಗೆ ಸಂಪರ್ಕಿಸುವ ರೈಲು ಮಾರ್ಗದಲ
Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್
ಬೆಂಗಳೂರು ಮಲ್ಲೇಶ್ವರಂನ 15 ನೇ ಕ್ರಾಸ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಹಿರಿಯ ಮ್ಯಾನೇಜರ್ ನಕಲಿ ಗೋಲ್ಡ್ ಲೋನ್ಗಳನ್ನು ಸೃಷ್ಟಿಸಿ 3.11 ಕೋಟಿ ರೂ. ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ವಂಚನೆಗೊಳಪಟ್ಟ 41 ಖಾತೆಗಳನ್ನು ಫ್ರ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಅವರ ಎಲಿಮಿನೇಷನ್ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈಗ ಸ್ಪಂದನಾ ಅವರು ಉಳಿದುಕೊಂಡು, ಮಾಳು ಎಲಿಮಿನೇಟ್ ಆಗಿದ್ದು ಚರ್ಚೆ ಹುಟ್ಟುಹಾಕಿದೆ. ಈ ಬಗ್ಗೆ ಮಾಳು
ಹೊಸ ವರ್ಷಕ್ಕೆ ಇನ್ನೆರಡು ದಿನಗಳು ಬಾಕಿ ಉಳಿದಿವೆ. ಪ್ರತಿ ವರ್ಷ ಸಹ ತಡರಾತ್ರಿಯ ವರೆಗೆ ಪಾರ್ಟಿ, ಮೋಜಿ-ಮಸಿ ಮಾಡುತ್ತಾ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ಆದ್ರೆ ಕೆಲವರಿಗೆ ಈ ಪಾರ್ಟಿ ಗೀರ್ಟಿ ಎಲ್ಲಾ ಇಷ್ಟ ಆಗೋಲ್ಲ. ನೀವ
ಯಶ್ ಹಾಗೂ ರಾಮ್ ಚರಣ್ ಒಂದೇ ರೀತಿ ಇದ್ದಾರಾ? ಹೀಗೊಂದು ಪ್ರಶ್ನೆ ಮೂಡುವಂತೆ ಆಗಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಮುಂಬೈನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಕಾರಿನಲ್ಲಿ ಕುಳಿತ ರಾಮ್ ಚರಣ್ ಅವರನ್ನು ಯಶ್ ಎಂದು ಕರೆಯಲಾಗಿದೆ. ಈ
Melbourne Stars vs Sydney Thunder: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್ ಸ್ಟಾರ್ಸ್ ತಂಡವು 14 ಓವರ್ಗಳಲ್ಲಿ ಚೇಸ್ ಮಾಡಿ 9 ವಿಕೆಟ್ಗಳ
ಪತ್ನಿಯನ್ನು ಕೊಂದು ಆಕಸ್ಮಿಕ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ವಿರಾರ್ನ ಪತಿ ಜಯಂತಿಲಾಲ್ ಸೋನಿ, ತಂಗಿ ದಿವಾಲಿಲಾಲ್ ಸೋನಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮ್ಮ ನೆರೆಹೊರೆಯವರ ಸಹಾಯದಿಂದ ಕಲ್ಪನಾ ಸೋನಿ (36) ಅವ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಚರಣೆಗೆ ಸಂಬಂಧಿಸಿದಂತೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ನಾಯಕ ಪಿಕೆ ಕುನ್ಹಾಲಿಕುಟ್ಟಿ ಕಾಂಗ್ರೆಸ್ ಪರ ನಿಂತಿದ್ದಾರೆ. ಈ ಕಾರ್ಯಚರಣ
ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಜಾಲ ಭೇದಿಸಲಾಗಿದ್ದು, 55.88 ಕೋಟಿ ರೂ. ಮೌಲ್ಯದ MDMA ವಶಪಡಿಸಿಕೊಳ್ಳಲಾಗಿತ್ತು. ಮಹಾರಾಷ್ಟ್ರ ANTF, ಬೆಂಗಳೂರು ಪೊಲೀಸರು ಮತ್ತು ಎನ್ಸಿಬಿ ಜಂಟಿ ಕಾರ್ಯಾಚರಣೆಯಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳು

18 C