SENSEX
NIFTY
GOLD
USD/INR

Weather

16    C

Horoscope Today 13 December: ಇಂದು ಈ ರಾಶಿಯವರು ವಾಹನ ಚಲಾಯಿಸುವಾಗ ಅಪಘಾತವಾಗುವ ಸಾಧ್ಯತೆಯಿದೆ!

ದಿನ ಭವಿಷ್ಯ, 13, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಶನಿವಾರ ದುರಭ್ಯಾಸ, ಮೋಜಿನ ಪ್ರಯಾಣ, ಅಧಿಕಾರದಿಂದ ಮುಕ್ತಿ, ಪ್ರೀತಿಗೆ ಒತ್ತಾಯ, ಹಳೆಯ ವಾಹನ ಖರೀ

13 Dec 2025 12:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 13ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 13ರ ಶನಿವಾರದ ದಿನ ಭ

13 Dec 2025 12:02 am
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!

ಹೆದ್ದಾರಿಯಲ್ಲಿಯೇ ಅಡುಗೆಮನೆ ನಿರ್ಮಿಸಿದ ದಂಪತಿ, ರಸ್ತೆಯಲ್ಲಿಯೇ ಅಡುಗೆ ಮಾಡಿದ್ದಾರೆ. ದಾರಿಹೋಕರು ಅವರಿಗೆ ಬೈದಾಗ ಗಲಾಟೆಯನ್ನೂ ಮಾಡಿದ್ದಾರೆ. ಹೈವೇ ಬದಿಯಲ್ಲಿ ಕಾರು ನಿಲ್ಲಿಸಿದ ದಂಪತಿ ಕಾರಿನಲ್ಲಿದ್ದ ಅಡುಗೆ ಸಾಮಗ್ರಿಗ

12 Dec 2025 10:44 pm
ಎಲ್ಲರ ಎದುರು ಬಯಲಾಯ್ತು ಗಿಲ್ಲಿ ಅಸಲಿ ಬಣ್ಣ: ನಿಜವಾಯ್ತು ಕಾವ್ಯಾ ಅನುಮಾನ

ಇತ್ತೀಚಿನ ಸಂಚಿಕೆಯಲ್ಲಿ ಕಾವ್ಯಾ ಅವರು ಗಿಲ್ಲಿಯ ಚುಚ್ಚು ಮಾತುಗಳನ್ನು ಕೇಳಿ ನೋವಿನಿಂದ ಕಣ್ಣೀರು ಹಾಕಿದ್ದರು. ಆದರೆ ಗಿಲ್ಲಿ ಅವರು ಆ ರೀತಿ ನಡೆದುಕೊಂಡಿದ್ದಕ್ಕೆ ಸೀಕ್ರೆಟ್ ಟಾಸ್ಕ್ ಕಾರಣವೇ ಹೊರತು ಅದು ಅವರ ನಿಜ ವ್ಯಕ್ತಿತ

12 Dec 2025 10:39 pm
ಎಣ್ಣೆ ಪಾರ್ಟಿಗೆ ಬಂದು ಗೆಳೆಯನ ಹೆಂಡ್ತಿ ಜತೆ ಚಕ್ಕಂದ: ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?

ಇಬ್ಬರು ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟದೇ ಇರಬಹುದು. ಆದರೆ ಒಂದೇ ತಟ್ಟೆಯಲ್ಲಿ ಉಂಡು- ಕುಡಿದು ಬೆಳೆದವರು. ಆದರೆ ತಮ್ಮನ ರೀತಿಯಲ್ಲಿ ಗೆಳೆಯನನ್ನು ಮನೆಗೆ ಕರೆದು ಎಣ್ಣೆ ಕೊಟ್ಟು ಊಟ ಹಾಕಿದ್ದಾನೆ. ಆದ್ರೆ, ಸ್ನೇಹಿತ ಮಾತ್ರ ಆತನ

12 Dec 2025 10:34 pm
WTC Points Table: ವಿಂಡೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ನ್ಯೂಜಿಲೆಂಡ್

WTC points table update: ನ್ಯೂಜಿಲೆಂಡ್ ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ. ವೆಲ್ಲಿಂಗ್ಟನ್‌ನಲ್ಲಿ ನಡೆದ ಈ ಗೆಲುವು ನ್ಯೂಜ

12 Dec 2025 10:30 pm
40 ನಿಮಿಷ ಕಾದರೂ ಬಾರದ ಪುಟಿನ್; ತಾಳ್ಮೆಗೆಟ್ಟು ರಷ್ಯಾ ಅಧ್ಯಕ್ಷರ ರೂಂಗೇ ನುಗ್ಗಿದ ಪಾಕ್ ಪ್ರಧಾನಿ

ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು 40 ನಿಮಿಷ ಕಾದರೂ ಪುಟಿನ್ ಬರಲಿಲ್ಲ. ಇದರಿಂದ ತಾಳ್ಮೆ ಕಳೆದುಕೊಂಡ ಅವರು ಆಹ್ವಾನ ಇಲ್ಲದಿದ್ದರೂ ಪುಟಿನ್ ಅವರ ಮ

12 Dec 2025 10:09 pm
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಎಲ್ಲ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಫ್ಯಾನ್ಸ್ ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಬಂದು ಸಿನಿಮಾ ವೀಕ್ಷಿಸಿದ್ದಾರೆ.

12 Dec 2025 9:38 pm
ಹಣೆಗೆ ಬಾಸಿಂಗ, ತಲೆಗೆ ಪೇಟ: ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು

ಹೆಣ್ಣೆತ್ತವರು ರೈತರ ಮಕ್ಕಳಿಗೆ ಹೆಣ್ಣು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ ಮದುವೆಯಾಗದೆ ಸಾವಿರಾರು ಯುವಕರು ಉಳಿದುಕೊಂಡಿದ್ದು, ಅವರ ಪರವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿನೂ

12 Dec 2025 9:36 pm
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ಸಕ್ಕರೆ ನಾಡು ಮಂಡ್ಯ ಕೃಷಿ ಪ್ರಧಾನ ಜಿಲ್ಲೆ. ಇಲ್ಲಿನ ಜನರ ಜೀವನಕ್ಕೆ ಕೃಷಿಯೇ ಆಧಾರ.‌‌ ಒಂದುಕಡೆ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ‌ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ರೆ ಮತ್ತೊಂದೆಡೆ ರೈತರು ತಮ್ಮ ಗಂಡು ಮಕ್ಕಳಿಗೆ ಮದುವ

12 Dec 2025 9:22 pm
W,W,W.. ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

Nitish Kumar Reddy hat-trick: ಆಂಧ್ರಪ್ರದೇಶದ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ಟಿ20 ವೃತ್ತಿಜೀವನದ ಮೊದಲ ಹ್ಯಾಟ್

12 Dec 2025 9:19 pm
ಈ ವಾರದ ಕಿಚ್ಚನ ಚಪ್ಪಾಳೆ ಗಿಲ್ಲಿಗೆ ಸಿಗಬೇಕು: ಅಭಿಮಾನಿಗಳ ಒತ್ತಾಯ

ಈ ವಾರ ಬಿಗ್ ಬಾಸ್ ನೀಡಿದ ಸೀಕ್ರೆಟ್ ಟಾಸ್ಕ್​​ಗಳನ್ನು ಗಿಲ್ಲಿ ನಟ ಅವರು ಚೆನ್ನಾಗಿ ನಿಭಾಯಿಸಿದ್​ದಾರೆ. ಗಿಲ್ಲಿ ಬಗ್ಗೆ ವೀಕ್ಷಕರಿಗೆ ಎಷ್ಟು ಅಭಿಮಾನ ಇದೆ ಎಂಬುದಕ್ಕೆ ನೂರಾರು ಕಮೆಂಟ್​​ಗಳು ಸಾಕ್ಷಿ ಆಗುತ್ತಿವೆ. ಈ ವಾರದ ಕಿ

12 Dec 2025 9:17 pm
ಸ್ವಾತಂತ್ರ್ಯದ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್​!

ಪಾಕಿಸ್ತಾನ ಭಾರತದಿಂದ ವಿಭಜನೆಯಾದ ಬಳಿಕ ಮೊತ್ತ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಮಹಾಭಾರತದ ಭಾಗವನ್ನು ಒಳಗೊಂಡ ಸಂಸ್ಕೃತ ಶ್ಲೋಕಗಳನ್ನು ಪಠ್ಯದಲ್ಲಿ ಪರಿಚಯಿಸಲಾಗಿದೆ. ಮಹಾಭಾರತ ಮತ್ತು ಭಗವದ್ಗೀತೆಯ ಭಾಗಗಳನ್ನು ಒಳಗೊಂಡಂತ

12 Dec 2025 9:17 pm
ಐಪಿಎಲ್ ಮಿನಿ ಹರಾಜು ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ಎಲ್ಲಿ ವೀಕ್ಷಿಸಬಹುದು?

IPL Mini Auction 2026: ಮುಂದಿನ ಐಪಿಎಲ್ ಸೀಸನ್‌ಗಾಗಿ ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯುವ ಮಿನಿ ಹರಾಜಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 2:30 ಕ್ಕೆ ಪ್ರಾರಂಭವಾಗುವ ಈ ಹರಾಜನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು

12 Dec 2025 8:45 pm
ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಆ ಘಟನೆ ಮುನ್ಸೂಚನೆ ಕೊಡ್ತಾ?

ಮೈಸೂರು ಅರಮನೆ ಎಂದೂ ಕರೆಯಲ್ಪಡುವ ಅಂಬಾ ವಿಲಾಸ ಅರಮನೆಯು ಒಂದು ಕಾಲದಲ್ಲಿ ಮೈಸೂರು ಸಾಮ್ರಾಜ್ಯದ ಕೇಂದ್ರವಾಗಿತ್ತು. ಇದೀಗ ವಿಶ್ವ ವಿಖ್ಯಾತ ಮೈಸೂರು ಅರಮನೆ ಅಪಾಯದಲ್ಲಿದೆಯಾ? ಕಟ್ಟಡ ಶಿಥಿಲಗೊಂಡಿದೆಯಾ ? ಯಾವಾಗ ಬೇಕಾದರೂ ಕುಸಿ

12 Dec 2025 8:30 pm
ಆಹಾರ ಸೇವನೆಯಲ್ಲಿ ಈ ತಪ್ಪು ಯಾವತ್ತೂ ಆಗಬಾರದು: ಬಾಬಾ ರಾಮದೇವ್ ಸಲಹೆಗಳು

Baba Ramdev explains right way of eating food: ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ಬಾಬಾ ರಾಮದೇವ್ ತಮ್ಮ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳು ಮತ್ತು ಯೂಟ್ಯೂಬ್ ಮೂಲಕ ಜನರಿಗೆ ಆರೋಗ್ಯಕರ ಜೀವನದ ಬಗ್ಗೆ ನಿಯಮಿತವಾಗಿ ಮಾಹಿತಿಯನ್ನು ಒದಗಿಸುತ್ತಾರ

12 Dec 2025 8:16 pm
ಆರಾಧ್ಯಾಳನ್ನು ಎಷ್ಟು ಸ್ಟ್ರಿಕ್ಟ್ ಆಗಿ ಬೆಳೆಸಲಾಗುತ್ತಿದೆ? ಅರ್ಥವಾಗಲು ಈ ಒಂದು ಉದಾಹರಣೆ ಸಾಕು

Aaradhya Bachchan: ಅಭಿಷೇಕ್ ಬಚ್ಚನ್ ಮಗಳು ಆರಾಧ್ಯರ ಪಾಲನೆ ಕುರಿತು ಮಾತನಾಡಿದ್ದಾರೆ. ವಿಚ್ಛೇದನ ವದಂತಿಗಳ ಬಗ್ಗೆ ಆರಾಧ್ಯಗೆ ಮಾಹಿತಿ ಇಲ್ಲ. ಆರಾಧ್ಯಗೆ ಫೋನ್ ಇಲ್ಲ, ತಾಯಿಯ ಫೋನ್ ಸ್ನೇಹಿತರಿಗೆ ಕರೆ ಮಾಡಲು ಮಾತ್ರ ಬಳಸುತ್ತಾರೆ. ಐಶ್ವರ್

12 Dec 2025 8:11 pm
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಡಿನ್ನರ್ ಮೀಟಿಂಗ್ ಮೂಲಕ ಶಕ್ತಿ ಪ್ರದರ್ಶನನಾ ಎಂಬ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಹಿಂದೆ ಯಾರೂ ಬರೋದು ಬೇಡ, ಯಾವ ಪ್ರದರ್ಶನ ಬೇಡ. ಕಾಂಗ್ರೆಸ್​ನ 140 ಶಾಸಕರು ಕೂಡ ಒಂ

12 Dec 2025 8:10 pm
ಆಂಧ್ರದಲ್ಲಿ ಬಸ್ ಕಣಿವೆಗೆ ಉರುಳಿ 9 ಸಾವು; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಸ್ ಕಂದಕಕ್ಕೆ ಉರುಳಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ. 35 ಪ್ರಯಾಣಿಕರು ಮತ್ತು ಇಬ್ಬರು ಚಾಲಕರನ್ನು ಹೊತ್ತೊಯ್ಯುತ್ತಿದ

12 Dec 2025 7:44 pm
ದರ್ಗಾ ಸಮೀಪ ಕಾರ್ತಿಕ ದೀಪ ಹಚ್ಚಲು ಅನುಮತಿ: ಜಡ್ಜ್ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕದ ಕೈ ಸಂಸದರು

ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿ ಕೋರ್ಟ್ ಅನುಮತಿ ನೀಡಿದ್ದು, ಇದರು ಭಾರೀ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆದೇಶ ನೀಡಿದ ನ್ಯಾಯಮೂರ್ತಿಯನ್ನು ಪದಚ್ಯುತಿಗೊಳಿಸಬೇಕೆಂಬ ಆ

12 Dec 2025 7:41 pm
ಕರ್ನಾಟಕದ ರೈಲ್ವೇ ಯೋಜನೆಗಳ ಸ್ಥಿತಿಗತಿ ಏನು?: ರಾಜ್ಯಸಭೆಯಲ್ಲಿ ಸಚಿವ ಅಶ್ವಿನಿ ವೈಷವ್ ಮಾಹಿತಿ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಯಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳ ಸ್ಥಿತಿಗತಿ ಕುರಿತು ಮಾಹಿತಿ ನೀಡಿದ್ದಾರೆ. ಬೆಂಗಳೂರು ಉಪನಗರ ರೈಲು ಯೋಜನೆ (BSRP)ಗೆ 21,576 ಕೋಟಿ ರೂ. ಮಂಜೂರಾಗಿದ್ದು, ಕೇಂದ್ರ, ರಾಜ್ಯ ಮತ್ತು ಸಾ

12 Dec 2025 7:38 pm
ವಿಟಮಿನ್ ಬಿ12 ಕೊರತೆ ಇದ್ದು ನೀವು ಸಸ್ಯಾಹಾರಿಗಳಾಗಿದ್ದರೆ ಈ 4 ಸೊಪ್ಪುಗಳನ್ನು ತಪ್ಪದೆ ತಿನ್ನಿ!

ನೀವು ಕೂಡ ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನಿಮಗೆ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ. ಅದರಲ್ಲಿಯೂ ನೀವು ಸಸ್ಯಹಾರಿಗಳಾಗಿದ್ದರೆ ಈ ನಾಲ್ಕು ಸೊಪ್ಪುಗಳನ್ನು ಸೇವನೆ ಮಾಡಲೇಬೇಕು. ಇವು ನಿಮ್ಮ ದೇಹದಲ್

12 Dec 2025 7:35 pm
ಬದುಕಿರುವ ಮಹಿಳೆಗೆ ಡೆತ್ ಸರ್ಟಿಫಿಕೇಟ್: ಆಸ್ತಿಗಾಗಿ ಬದುಕಿರುವ ವೃದ್ಧೆಯನ್ನೇ ಸಾಯಿಸಿದ್ರು!

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಒಂದುವರೆ ಎಕರೆ ಭೂಮಿ ಲಪಟಾಯಿಸಲು ದೊಡ್ಡ ಗೋಲ್ಮಾಲೇ ನಡೆದಿದೆ. ವೃದ್ಧೆ ಬದುಕಿರುವಾಗಲೇ ಮರಣ ಪ್ರಮಾಣ ಪತ್ರ ಸಿದ್ಧಪಡಿಸಿ ಆಸ್ತಿ ಲಪಟಾಯಿಸಿದ ಆರೋಪ ಕೇಳಿಬಂದಿ

12 Dec 2025 7:23 pm
ಹಿಂದೂ ದೇವಾಲಯದ ಧ್ವಂಸಕ್ಕೆ ಭಾರತ ಕಳವಳ; ಯುದ್ಧ ನಿಲ್ಲಿಸುವಂತೆ ಥೈಲ್ಯಾಂಡ್, ಕಾಂಬೋಡಿಯಾಕ್ಕೆ ಒತ್ತಾಯ

ಇತ್ತೀಚಿನ ಥೈಲ್ಯಾಂಡ್-ಕಾಂಬೋಡಿಯಾ ಘರ್ಷಣೆಯ ಸಂದರ್ಭದಲ್ಲಿ ಪ್ರಿಯಾ ವಿಹಾರ್ ಹಿಂದೂ ದೇವಾಲಯಕ್ಕೆ ಹಾನಿಯಾಗಿರುವ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ (MEA) ಕಳವಳ ವ್ಯಕ್ತಪಡಿಸಿದೆ. UNESCO ವಿಶ್ವ ಪರಂಪರೆಯ ತಾಣವಾದ 1,100 ವರ್ಷ ಹಳೆಯ ದೇವ

12 Dec 2025 7:19 pm
ಮಲ್ಟಿಬ್ಯಾಗರ್ ಷೇರುಗಳನ್ನು ಗುರುತಿಸಲು ಪಳಗಿರುವ ರಾಮದೇವ್ ಅಗರ್ವಾಲ್ ಅವರ ಟ್ರಿಕ್ಸ್​ಗಳಿವು…

Investor Raamdeo Agrawal tips on selecting stocks for investment: ಭಾರತದ ಅತಿದೊಡ್ಡ ಹಾಗೂ ಅತ್ಯಂತ ಯಶಸ್ವಿ ಹೂಡಿಕೆದಾರರಲ್ಲಿ ರಾಮದೇವ್ ಅಗರ್ವಾಲ್ ಒಬ್ಬರು. ಇವರು ಹೂಡಿಕೆ ಮಾಡಿರುವ ಅನೇಕ ಷೇರುಗಳು ಮಲ್ಟಿಬ್ಯಾಗರ್ ಆಗಿ ಓಡಿವೆ. ಮಲ್ಟಿಬ್ಯಾಗರ್ ಆಗಬಲ್ಲ ಷೇರನ್ನು

12 Dec 2025 7:09 pm
ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಿದ 6 ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

2017ರಲ್ಲಿ ನಡೆದ ಘಟನೆಗೆ 8 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ಈಗ ತೀರ್ಪು ಪ್ರಕಟ ಮಾಡಿದೆ. ಪ್ರಮುಖ 6 ಆರೋಪಿಗಳಿಗೆ ಕೃತ್ಯ ಸಾಬೀತಾಗಿದೆ. ಈ ಆರು ಜನರಿಗೆ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ. ನಟ ದಿಲೀಪ್ ಕುಮಾರ್

12 Dec 2025 6:53 pm
ಬಾಲಿವುಡ್​​ಗೆ ಹೋಗಿ ಬಾಲಿವುಡ್ ಸ್ಟಾರ್​​ಗಳನ್ನೇ ಹಿಂದಿಕ್ಕಿದ ಧನುಶ್

Dhanush Hindi movie: ಧನುಶ್ ಅವರ ಸಿನಿಮಾಗಳು ತಮಿಳುನಾಡು, ಆಂಧ್ರ, ತೆಲಂಗಾಣಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತವೆ. ಧನುಶ್ ಅವರ ಕೆಲ ಸಿನಿಮಾಗಳು ಕರ್ನಾಟಕದಲ್ಲಿಯೂ ಉತ್ತಮ ಪ್ರದರ್ಶನ ಕಂಡಿದ್ದುಂಟು. ದಕ್ಷಿಣದಲ್ಲಿ ಇರುವಂತೆಯೇ ಧನುಶ್ ಅ

12 Dec 2025 6:49 pm
ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣ: ಬೆಂಗಳೂರಿಗೆ ದೇಶದಲ್ಲೇ ಮೊದಲನೇ ಸ್ಥಾನ!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಬಿ) ಕಳ್ಳತನ ಪ್ರಕರಣಗಳಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಈ ವರ್ಷ ದೇಶದ ವಿಮಾನ ನಿಲ್ದಾಣಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳಲ್ಲಿ ಕೆಐಎಬಿಯಲ್ಲಿಯೇ ಹೆಚ್

12 Dec 2025 6:43 pm
U19 Asia Cup 2025: ಮೊದಲ ಪಂದ್ಯದಲ್ಲಿ 234 ರನ್​ಗಳಿಂದ ಗೆದ್ದ ಯುವ ಭಾರತ

Under-19 Asia Cup: 2025ರ ಅಂಡರ್-19 ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಭಾರತ ಯುಎಇ ತಂಡವನ್ನು 234 ರನ್‌ಗಳಿಂದ ಭಾರಿ ಅಂತರದಿಂದ ಸೋಲಿಸಿದೆ. ವೈಭವ್ ಸೂರ್ಯವಂಶಿ 171 ರನ್ ಗಳಿಸಿ ಶತಕ ಸಿಡಿಸಿ ಮಿಂಚಿದರು. ಭಾರತ 433 ರನ್‌ಗಳ ಬೃಹತ್ ಮೊತ್ತ ಗಳಿಸಿತು. ಯುಎಇ

12 Dec 2025 6:36 pm
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ರೈತರ ಪ್ರತಿಭಟನೆ ವೇಳೆ ಯುವಕನೋರ್ವ ರೈತರಿಗೆ ಕನ್ಯಾ ಕೊಡತ್ತಿಲ್ಲ ಎಂದು ಹೇಳಿದ್ದಾರೆ. ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್​ ನಿಮಗೆ ಹೆಣ್ಣು ಹುಡುಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ನಗರದಲ

12 Dec 2025 6:29 pm
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

Devil movie: ಕೆಲ ಸಿನಿಮಾ ಸೆಲೆಬ್ರಿಟಿಗಳು ‘ಡೆವಿಲ್’ ಸಿನಿಮಾ ನೋಡಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿ ರಚನಾ ರೈ ಸಹ ತಮ್ಮ ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವೇಳೆ ರಚನಾ ರೈ ಅವರು ದರ್ಶನ್ ಅವರ ಪತ್ನಿ ವಿಜಯಲಕ್

12 Dec 2025 6:02 pm
ನಾಳೆಯ ಹವಾಮಾನ: ರಣಭೀಕರ ಚಳಿಗೆ ಕರ್ನಾಟಕ ಗಢಗಢ; ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?

Karnataka Weather Tomorrow: ಕರ್ನಾಟಕದಲ್ಲಿ ರಣಭೀಕರ ಚಳಿ ಮುಂದುವರಿದಿದ್ದು, ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದೆ. ಬೀದರ್, ಕಲಬುರಗಿ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆ

12 Dec 2025 6:01 pm
IND vs SA: ನಾಲಾಯಕ್ ನಾಯಕ, ಉಪನಾಯಕ; ಭಾರತ ಟಿ20 ತಂಡದಲ್ಲಿರುವುದು 9 ಆಟಗಾರರಷ್ಟೆ

Team India T20: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸೋಲಿಗೆ ಸೂರ್ಯಕುಮಾರ್ ಯಾದವ್ ಮತ್ತು ಶುಭ್​ಮನ್ ಗಿಲ್ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಕಾರಣ. ನಾಯಕ ಸೂರ್ಯಕುಮಾರ್ ಕಳೆದ 20 ಪಂದ್ಯಗಳಲ್ಲಿ ಅರ್ಧಶತಕ ಗಳಿಸಿಲ್ಲ, ಗಿಲ್ ಸಹ T20ಯಲ್ಲಿ ನಿರಂತ

12 Dec 2025 5:51 pm
ಡಿ 16ರಂದು ಸುತ್ತೂರು ಜಯಂತೋತ್ಸವಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು: ಮಳವಳ್ಳಿಯಲ್ಲಿ ಬಿಗಿ ಭದ್ರತೆ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯುವ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ಡಿಸೆಂಬರ್​ 16ರಂದು ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

12 Dec 2025 5:50 pm
ಹಾಲಿವುಡ್​ ಆಕ್ಷನ್ ಸಿನಿಮಾನಲ್ಲಿ ನಟಿಸುತ್ತಿರುವ ಬಾಲಿವುಡ್ ನಟ

Vidyut Jammwal movie: ಭಾರತದ ನಟರುಗಳು ಹಾಲಿವುಡ್ ಸಿನಿಮಾಗಳಲ್ಲಿ ನಟಿಸುವುದು ತುಸು ಅಪರೂಪ. ಇರ್ಫಾನ್ ಖಾನ್ ಕೆಲವಾರು ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಹೊರತಾಗಿ ಅನಿಲ್ ಕಪೂರ್, ನಾಸಿರುದ್ಧೀನ್ ಶಾ, ಅಲಿ ಜಫರ್, ಅನಿಲ್ ಕಪೂರ್

12 Dec 2025 5:46 pm
KSMHA Recruitment 2025: ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದಲ್ಲಿ ನೇಮಕಾತಿ; ಅರ್ಹತಾ ವಿವರ ಇಲ್ಲಿದೆ

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರವು ಬೆಂಗಳೂರಿನಲ್ಲಿ ಕಾರ್ಯಕ್ರಮ ಮತ್ತು ಕಾನೂನು ಸಲಹೆಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಾಸಿಕ 50,000-80,000 ರೂ. ವೇತನದ ಈ ಹುದ್ದೆಗಳಿಗೆ ಪದವಿ, ಎಲ್‌ಎಲ್

12 Dec 2025 5:36 pm
ಗರ್ಭಿಣಿಯ ಅನಿರೀಕ್ಷಿತ ಸಾವಿಗೆ ಹೊಸ ತಿರುವು; 10 ದಿನಗಳ ಬಳಿಕ ಬಯಲಾಯ್ತು ಅಸಲಿ ಸತ್ಯ

ಧರ್ಮಪುರಿ ಬಳಿ ಗರ್ಭಿಣಿಯೊಬ್ಬರು ಮನೆಯ ಮೆಟ್ಟಿಲುಗಳಿಂದ ಬಿದ್ದು ದುರಂತ ಸಾವನ್ನಪ್ಪಿದ್ದರು. ಅವರ ಕುಟುಂಬ ಮತ್ತು ಸಂಬಂಧಿಕರು ಆಕೆಯ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಿ ಸಮಾಧಿ ಮಾಡಿದ್ದರು. ಈ ಮಧ್ಯೆ, ಮೃತ ಮಹಿಳೆಯ ಪತಿಯ ಕೃತ

12 Dec 2025 5:35 pm
ಗೃಹ ಲಕ್ಷ್ಮೀ ಯೋಜನೆ ಬಗ್ಗೆ ತಪ್ಪು ಲೆಕ್ಕ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್: 5 ಸಾವಿರ ಕೋಟಿ‌ ಹಣ ಎಲ್ಲಿ ಹೋಯ್ತು?

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​​ ತಪ್ಪು ಲೆಕ್ಕ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. 2025ರ ಆಗಸ್ಟ್​​ ತಿಂಗಳ ವರೆಗೂ ಗೃಹ ಲಕ್ಷ್ಮೀ

12 Dec 2025 5:26 pm
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ, 11,718 ಕೋಟಿ ರೂ.ಮೀಸಲು

ಕೇಂದ್ರ ಸಚಿವ ಸಂಪುಟವು 2027ರ ಮೊದಲ ಡಿಜಿಟಲ್ ಜನಗಣತಿಗಾಗಿ 11,718 ಕೋಟಿ ರೂ. ಅನುಮೋದಿಸಿದೆ. ಈ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದೆ. ಮನೆ ಪಟ್ಟಿ ಮತ್ತು ವಸತಿ ಗಣತಿ 2026ರಲ್ಲಿ, ಜನಸಂಖ್ಯಾ ಗಣತಿ 2027ರಲ್ಲಿ ಜರುಗಲಿದೆ. ದತ್ತಾಂಶ ಸುರಕ್ಷ

12 Dec 2025 5:21 pm
‘ವಾರ್ 2’ ಸೋತರೂ ‘ಪಠಾಣ್ 2’ಗೆ ಕೈ ಹಾಕಿದ ವೈಆರ್​​ಎಫ್

Shah Rukh Khan movie: ಶಾರುಖ್ ಖಾನ್ ಜೊತೆಗೆ ‘ಪಠಾಣ್’ ಸರಣಿ ಹೀಗೆ ಸ್ಪೈ ಸಿನಿಮಾಗಳದ್ದೇ ಪ್ರತ್ಯೇಕ ಯೂನಿವರ್ಸ್ ಪ್ರಾರಂಭಿಸಿದೆ ಯಶ್ ರಾಜ್ ಫಿಲಮ್ಸ್ (ವೈಆರ್​​ಎಫ್). ಆದರೆ ವೈಆರ್​​ಎಫ್ ನಿರ್ಮಿಸಿದ ಈ ಹಿಂದಿನ ಸ್ಪೈ ಆಕ್ಷನ್ ಸಿನಿಮಾ ‘ವಾರ

12 Dec 2025 5:21 pm
ನೀವು ಪ್ರೀತಿಯಿಂದ ಸಾಕಿರುವ ನಾಯಿಗೂ ಬುದ್ಧಿಮಾಂದ್ಯತೆ ಬರಬಹುದು; ಅದಕ್ಕಿಂತ ಮೊದಲು ಅದರ ಬಗ್ಗೆ ತಿಳಿಯಿರಿ

ವಯಸ್ಸಾದಂತೆ ಮಾನವನ ಮೆದುಳು ದುರ್ಬಲಗೊಳ್ಳುವಂತೆಯೇ, ನಾಯಿಯ ಮೆದುಳು ಸಹ ಕಾಲಾನಂತರದಲ್ಲಿ ಹದಗೆಡುತ್ತದೆ. ಆದರೆ ಯಾವುದೇ ಮಾಲೀಕರಿಗಾಗಲಿ ತಾವು ಸಾಕಿರುವ ನಾಯಿಗೆ ವಯಸ್ಸಾಗುವುದನ್ನು ನೋಡುವುದು ತುಂಬಾ ಕಷ್ಟ. ನಾಯಿಗಳಿಗೆ ವಯಸ

12 Dec 2025 5:15 pm
ನವೆಂಬರ್​ನಲ್ಲಿ ಹಣದುಬ್ಬರ ಶೇ. 0.71; ಅಕ್ಟೋಬರ್​ಗಿಂತ 46 ಮೂಲಾಂಕಗಳಷ್ಟು ಬೆಲೆ ಹೆಚ್ಚಳ

2025 November inflation rate 0.71%: ಅಕ್ಟೋಬರ್​ನಲ್ಲಿ ಶೇ. 0.25ಕ್ಕೆ ಕುಸಿದಿದ್ದ ಹಣದುಬ್ಬರ 2025ರ ನವೆಂಬರ್​ನಲ್ಲಿ ಶೇ. 0.71ಕ್ಕೆ ಏರಿದೆ. ಆರ್​ಬಿಐ ನಿಗದಿ ಮಾಡಿದ ಹಣದುಬ್ಬರ ತಾಳಿಕೆಯ ಮಿತಿಯಾದ ಶೇ. 2ರ ದರಕ್ಕಿಂತ ಕಡಿಮೆಯೇ ಇದೆ. ಅಕ್ಟೋಬರ್​ಗೆ ಹೋಲಿಸಿದರ

12 Dec 2025 5:14 pm
IND vs SA: 7 ಕ್ಕೆ ಏಳರಲ್ಲೂ ಸೋಲು; ಗುರಿ ದೊಡ್ಡದಿದ್ದರೆ ಟೀಂ ಇಂಡಿಯಾಗೆ ನಡುಕ

India vs South Africa T20: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ T20ಯಲ್ಲಿ ಟೀಂ ಇಂಡಿಯಾ 51 ರನ್‌ಗಳ ಭಾರಿ ಸೋಲು ಕಂಡಿದೆ. 213 ರನ್‌ಗಳ ದೊಡ್ಡ ಗುರಿ ಬೆನ್ನಟ್ಟುವಲ್ಲಿ ಭಾರತ ವಿಫಲವಾಯಿತು. 200+ ಗುರಿಗಳ ಮುಂದೆ ತಂಡ ನಡುಗುತ್ತದೆ ಎಂದು ಅಂಕಿಅಂಶಗಳು ತೋರಿಸು

12 Dec 2025 5:09 pm
ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದ

12 Dec 2025 4:40 pm
ಯೂನಿಟಿ ಮಾಲ್ ನಿರ್ಮಾಣ ವಿವಾದ: ಪತ್ರಿಕಾ ಪ್ರಕಟಣೆ ಮೂಲಕ ಪ್ರಮೋದಾ ದೇವಿ ಸ್ಪಷ್ಟನೆ

ಮೈಸೂರು ಯೂನಿಟಿ ಮಾಲ್ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ. ಮಾಲ್ ನಿರ್ಮಾಣಕ್ಕೆ ವಿರೋಧವಿಲ್ಲ, ಆದರೆ ತಮ್ಮ ಪಾರಂಪರಿಕ ಭೂಮಿಯಲ್ಲಿ ನಿರ್ಮಾಣ ಮಾಡುವುದಕ್ಕೆ ಆಕ್ಷೇಪವಿದೆ ಎಂ

12 Dec 2025 4:34 pm
ಯತ್ನಾಳ್​ ಘರ್​ ವಾಪಸ್ಸೀ ಚರ್ಚೆ: ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಹಿಂದೂ ಹುಲಿ

ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದರಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶಗೊಂಡಿದ್ದರು. ಅಲ್ಲದೇ ಹೋದಲ್ಲಿ ಬಂದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ

12 Dec 2025 4:30 pm
Tumakuru Anganwadi Recruitment 2025: 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ತುಮಕೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಅಥವಾ ಪಿಯುಸಿ ಉತ್ತೀರ್ಣರಾದ 19-35 ವರ್ಷದ ಅಭ್ಯರ್ಥಿಗಳು ಅರ್ಹರು. ಆಸಕ್ತರು ಜನ

12 Dec 2025 4:25 pm
ಭಾರತದ ಕ್ರಿಕೆಟಿಗರಿಗೆ ದುಶ್ಚಟಗಳು ಹೆಚ್ಚು; ಜಡೇಜಾ ಪತ್ನಿ ಶಾಕಿಂಗ್ ಹೇಳಿಕೆ

ಭಾರತದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಗುಜರಾತ್ ಸಚಿವೆಯೂ ಆಗಿರುವ ರಿವಾಬಾ ಜಡೇಜಾ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ಕ್ರಿಕೆಟಿಗರು ವಿದೇಶದ ಪ್ರವಾಸದಲ್ಲಿದ್ದಾಗ ದುಶ್ಚಟಗಳಲ್ಲಿ ತೊಡಗುತ್

12 Dec 2025 4:14 pm
ಯುವಜನರೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

ಕೇಂದ್ರ ಸರ್ಕಾರವು ಯುವಕರನ್ನು ಆಕರ್ಷಿಸಲು ಮತ್ತು ಅಂಚೆ ಸೇವೆಗಳನ್ನು ಆಧುನೀಕರಿಸಲು Gen-Z ಅಂಚೆ ಕಚೇರಿಗಳನ್ನು ಪರಿಚಯಿಸಿದೆ. ಕೇರಳ ಮತ್ತು ಆಂಧ್ರದಲ್ಲಿ ಸ್ಥಾಪಿಸಲಾದ ಈ ಕಚೇರಿಗಳು ಸೃಜನಾತ್ಮಕ ವಿನ್ಯಾಸ, ತಂತ್ರಜ್ಞಾನ ಮತ್ತು QR-

12 Dec 2025 4:13 pm
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್: ಅಮಿತ್ ಶಾ ಮುಂದೇನಾಯ್ತು? ಎಳೆ ಎಳೆಯಾಗಿ ಬಿಚ್ಚಿಟ್ಟ ಯತ್ನಾಳ್

ಕರ್ನಾಟಕ ಕಾಂಗ್ರೆಸ್​​​ನಲ್ಲಿ (Karnataka Congress) ನಿಯಂತ್ರಣಕ್ಕೆ ಸಿಗದಂತೆ ಭುಗಿಲೆದ್ದಿರುವ ಸಿಎಂ ಕುರ್ಚಿ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಧಿವೇಶನಕ್ಕೂ ಮುನ್ನ ಹೈಕಮಾಂಡ್ ಏನೋ ತೇಪೆ ಹಾಕಿತ್ತು. ಆದ್ರೆ ಅಧಿವೇಶನ

12 Dec 2025 3:56 pm
ನಶೆರಾಣಿ ಆಗಲು ಹೋಗಿ ಖಾಕಿ ಕೈಲಿ ತಗಲಾಕಿಕೊಂಡ ಮಹಿಳೆ: ಗ್ಯಾಂಗ್​​ ಅಂದರ್​​

ಹೊಸ ವರ್ಷಾಚರಣೆ ಸಿದ್ಧತೆಗಳ ನಡುವೆ, ತುಮಕೂರು ಮತ್ತು ಮೈಸೂರಿನಲ್ಲಿ ಪೊಲೀಸರು ಡ್ರಗ್ಸ್ ಜಾಲದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ತುಮಕೂರಿನಲ್ಲಿ ಓರ್ವ ಮಹಿಳೆ ಸೇರಿದಂತೆ ಹಲವಾರು ಡ್ರಗ್ ಡೀಲರ್‌ಗಳನ್ನು ಬಂಧಿಸಿ

12 Dec 2025 3:55 pm
Video: ಆಟೋದಲ್ಲಿನ ಪೋಸ್ಟರ್ ಕಂಡು ಬೆಂಗಳೂರು ಹೆಣ್ಣುಮಕ್ಕಳಿಗೆ ಸೇಫ್ ಎಂದ ಮಹಿಳೆ

ರಾತ್ರಿ ಬಿಡಿ ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ ಎನ್ನುವಂತಾಗಿದೆ. ಆದರೆ ಮಹಿಳೆಯೊಬ್ಬರು ಬೆಂಗಳೂರು ಹೆಣ್ಣು ಮಕ್ಕಳಿಗೆ ಸೇಫ್ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಟೋದಲ್ಲಿ ಬರೆದ ಸಾಲುಗಳು. ಈ ವಿಡಿಯೋ ವ

12 Dec 2025 3:50 pm
ಚಳಿಗಾಲದಲ್ಲಿ ಗರ್ಭಿಣಿಯರು ಈ 5 ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ

ಕಳೆದ ಕೆಲವು ದಿನಗಳಿಂದ ಚಳಿ ನಿರಂತರವಾಗಿ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದರಲ್ಲಿಯೂ ಗರ್ಭಿಣಿಯರು ಹೆಚ್ಚಿನ ಕಾಳಜಿವಹಿಸುವುದು ಅವಶ್ಯಕವಾಗಿರುತ್ತದೆ. ಏಕೆಂದರೆ ಶೀತ ಹವಾಮಾನ

12 Dec 2025 3:50 pm
ಕರ್ನಾಟಕದ ಚರ್ಮಕಾರರಿಗೆ ಭರ್ಜರಿ ಆದಾಯ? ಕೊಲ್ಹಾಪುರಿ ಚಪ್ಪಲಿಗಾಗಿ ವಿಶ್ವಖ್ಯಾತ ಫ್ಯಾಷನ್ ಬ್ರ್ಯಾಂಡ್ ಪ್ರದಾ ಡೀಲ್

Italy fashion brand Prada signs MoU for Kolhapuri chappals: ಚರ್ಮಕಾರರ ಸಂಘಟನೆಗಳಾದ ಲಿಡ್ಕಾಮ್ ಮತ್ತು ಲಿಡ್ಕರ್ ನಿಗಮಗಳ ಜೊತೆ ಇಟಲಿಯ ಪ್ರದಾ ಸಂಸ್ಥೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದೆ. ವಿಶ್ವಖ್ಯಾತ ಫ್ಯಾಷನ್ ಬ್ರ್ಯಾಂಡ್ ಆಗಿರುವ ಪ್ರದಾ ಇದೀಗ ಕೊಲ್ಹಾಪುರ

12 Dec 2025 3:47 pm
ಇಂಥಾ ಸುಗಂಧ ದ್ರವ್ಯ ನೋಡಿರಲು ಸಾಧ್ಯವೆ ಇಲ್ಲ, ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರ

ಶುಮುಖ್ ವಿಶ್ವದ ಅತಿ ದುಬಾರಿ ಸುಗಂಧ ದ್ರವ್ಯವಾಗಿದ್ದು, ಇದರ ಬೆಲೆ 1.3 ಮಿಲಿಯನ್ ಯುಎಸ್ ಡಾಲರ್‌ಗಳು. ದುಬೈನಲ್ಲಿ ಪ್ರದರ್ಶಿಸಲಾದ ಈ ಐಷಾರಾಮಿ ಪರ್ಫ್ಯೂಮ್ ಅನ್ನು ಅಸ್ಗರ್ ಆಡಮ್ ಅಲಿ ಮೂರು ವರ್ಷಗಳ ಪರಿಶ್ರಮದಿಂದ ತಯಾರಿಸಿದ್ದಾರ

12 Dec 2025 3:37 pm
‘ಅಖಂಡ 2’: ಮ್ಯಾಜಿಕ್ ಮಾತ್ರವನ್ನೇ ನಂಬಿಕೊಂಡ ಲಾಜಿಕ್​​ಲೆಸ್ ಸಿನಿಮಾ

Akhanda 2 movie review: ನಂದಮೂರಿ ಬಾಲಕೃಷ್ಣ ದ್ವಿಪಾತ್ರದಲ್ಲಿ ನಟಿಸಿರುವ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದೆ. ಸಿನಿಮಾ ನಿರ್ದೇಶನ ಮಾಡಿರುವುದು ಬೊಯಪಾಟಿ ಶ್ರೀನು. 2021ರಲ್ಲಿ ಬಿಡುಗಡೆ ಆಗಿದ್ದ ‘ಅಖಂಡ’ ಸಿನಿಮಾದ ಸೀಕ್ವೆ

12 Dec 2025 3:37 pm
14 ಸಿಕ್ಸ್, 171 ರನ್..! ವಿಶ್ವ ದಾಖಲೆಯ ಇನ್ನಿಂಗ್ಸ್ ಆಡಿದ ವೈಭವ್ ಸೂರ್ಯವಂಶಿ

Vaibhav Suryavanshi's Record-Breaking 171: ದುಬೈನಲ್ಲಿ ನಡೆಯುತ್ತಿರುವ U19 ಏಷ್ಯಾಕಪ್‌ನಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಸ್ಫೋಟಕ 171 ರನ್ ಗಳಿಸಿ ಭಾರತಕ್ಕೆ ಭರ್ಜರಿ ಆರಂಭ ನೀಡಿದರು. ಕೇವಲ 56 ಎಸೆತಗಳಲ್ಲಿ ಶತಕ, 84 ಎಸೆತಗಳಲ್ಲಿ 150 ರನ್ ಪೂರೈ

12 Dec 2025 3:33 pm
ಬಂಗಾಳದಲ್ಲಿ ಬಾಬರಿ ಮಸೀದಿ ವಿವಾದದ ಬೆನ್ನಲ್ಲೇ ಅಯೋಧ್ಯೆ ಶೈಲಿಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ

ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಟಿಎಂಸಿಯ ಉಚ್ಚಾಟಿತ ಶಾಸಕ ಮುರ್ಷಿದಾಬಾದ್​​ನಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಭಾರೀ ಸುದ್ದಿಯಾಗಿದ್ದರು. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದ ದಿ

12 Dec 2025 3:22 pm
ಲಕ್ಷಾಂತರ ರೂ ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ ದುರಂತ ಅಂತ್ಯಕಂಡ ಯುವಕ

ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್​​ ಹೊಡೆದು ಯುವಕ ದುರಂತ ಅಂತ್ಯಕಂಡ ಘಟನೆ ಬೆಂಗಳೂರಿನ ಗಿರಿನಗರದ ಖಾಸಗಿ ಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಸುಮಾರು 2 ಲಕ್ಷ ರೂ ಬೆಲೆ ಬಾಳುವ ಫಾರಿನ್​​ ಗಿಳಿ ರಕ್ಷಿಸಲು ಹೋಗಿ ದುರಂತ ಸಂಭ

12 Dec 2025 3:19 pm
ಇನ್ನೇನು ತಾಳಿ ಕಟ್ಟುವ ವೇಳೆಯಲ್ಲೇ ಮಂಟಪ್ಪಕ್ಕೆ ಪ್ರೇಯಸಿ ಎಂಟ್ರಿ:ಕಕ್ಕಾಬಿಕ್ಕಿಯಾದ ಪ್ರಿಯಕರ

ಪ್ರಿಯಕನೋರ್ವ, ಪ್ರೇಯಸಿಗೆ ಕೈಕೊಟ್ಟ ಮತ್ತೋರ್ವ ಯುವತಿಯೊಂದಿಗೆ ಸಂಸಾರ ಮಾಡಲು ಮುಂದಾಗಿದ್ದು, ತಾಳಿ ಕಟ್ಟು ವೇಳೆಯಲ್ಲೇ ಪ್ರೇಯಿಸಿ ಓಡೋಡಿ ಮಂಟಪ್ಪಕ್ಕೆ ಬಂದು ಮದುವೆ ನಿಲ್ಲಿಸಿದ್ದಾಳೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗ

12 Dec 2025 3:16 pm
Udupi: ಅನಾಥ ಮಕ್ಕಳ ಅದ್ಧೂರಿ ವಿವಾಹ; ಜಿಲ್ಲಾಧಿಕಾರಿಯೇ ಮಾಡಿದ್ರು ಕನ್ಯಾದಾನ

ಉಡುಪಿ ರಾಜ್ಯ ಮಹಿಳಾ ನಿಲಯದಲ್ಲಿ ಜಿಲ್ಲಾಧಿಕಾರಿಯ ನೇತೃತ್ವದಲ್ಲಿ ಅನಾಥ ಹೆಣ್ಣುಮಕ್ಕಳ ಅದ್ಧೂರಿ ವಿವಾಹ ನೆರವೇರಿತು. ಜಿಲ್ಲಾಧಿಕಾರಿ ಸ್ವತಃ ಕನ್ಯಾದಾನ ಮಾಡಿ, ನವ ವಿವಾಹಿತರಿಗೆ ಆರತಿ ಬೆಳಗಿದರು. ಈ ಮದಿವೆ ಸಮಾರಂಭಕ್ಕೆ ಹಿರ

12 Dec 2025 3:09 pm
ಒಂದಲ್ಲ, ಎರಡಲ್ಲ 20 ಹಿಟ್; ದರ್ಶನ್ ವೃತ್ತಿ ಜೀವನದ ಯಶಸ್ವಿ ಸಿನಿಮಾಗಳಿವು

ನಟ ದರ್ಶನ್ 'ಬಾಕ್ಸ್ ಆಫೀಸ್ ಸುಲ್ತಾನ್' ಎಂದೇ ಖ್ಯಾತರು. ಯಾವುದೇ ಪ್ರಭಾವವಿಲ್ಲದೆ ಚಿತ್ರರಂಗದಲ್ಲಿ ತಮ್ಮನ್ನು ತಾವು ಸಾಬೀತುಪಡಿಸಿಕೊಂಡ ಅವರು, 'ಮೆಜೆಸ್ಟಿಕ್' ಮೂಲಕ 'ದಾಸ'ನಾಗಿ ಹೊರಹೊಮ್ಮಿದರು. 'ಕರಿಯ', 'ಕಲಾಸಿಪಾಳ್ಯ', 'ರಾಬರ್ಟ

12 Dec 2025 3:03 pm
ಫೋನ್​ನಲ್ಲಿ ಮಾತನಾಡುತ್ತಿರುವಾಗ ಗದರಿದ್ದಕ್ಕೆ ಗಂಡನನ್ನೇ ಹತ್ಯೆಗೈದ ಪತ್ನಿ

ಫೋನ್​ನಲ್ಲಿ ಯಾಕಿಷ್ಟು ಮಾತಾಡ್ತೀಯ ಎಂದು ಗದರಿದ್ದಕ್ಕೆ ಪತ್ನಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ನಡೆದಿದೆ. ಎಲ್ಲದಕ್ಕೂ ಪತಿ ಮೂಗು ತೂರಿಸಿಕೊಂಡು ಬರುತ್ತಾರೆ ಎಂದು ಕೋಪಗೊಂಡು ಕೊಡ

12 Dec 2025 2:50 pm
ಭಾರಿ ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು! ಮೈ ಜುಮ್ಮೆನ್ನಿಸುವ ವಿಡಿಯೋ ಇಲ್ಲಿದೆ ನೋಡಿ

ಬೈಕ್ ಸವಾರರು ರಸ್ತೆ ಗುಂಡಿಯಿಂದಾಗಿ ಬೈಕ್ ಸಮೇತ ಕೆಳಗೆ ಬಿದ್ದರೂ ಭಾರಿ ಗಾತ್ರದ ಲಾರಿ ಅಡಿ ಬೀಳುವುದರಿಂದ ಬಚಾವಾದ ಸಿನಿಮೀಯ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಳೆ ಚಂದಾಪುರದ ನೆರಳೂರು ಸಮೀಪ ನಡೆದಿದೆ. ಘ

12 Dec 2025 2:49 pm
ಹೋರಿಯ ಹೆಸರಲ್ಲಿ ದೇವಸ್ಥಾನ ಕಟ್ಟಿದ್ದು ನೋಡಿದ್ದೀರಾ?

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕದರಮಂಡಲಗಿಯಲ್ಲಿ, KDM KING-108 ಹೆಸರಿನ ಕೊಬ್ಬರಿ ಹೋರಿಯೊಂದು ಹೃದಯಾಘಾತದಿಂದ ಮೃತಪಟ್ಟಿದೆ. 12 ವರ್ಷಗಳ ಕಾಲ ಸೋಲಿಲ್ಲದ ಸರದಾರನಾಗಿದ್ದ ಈ ಚಾಂಪಿಯನ್ ಹೋರಿಗಾಗಿ ಮಾಲೀಕ ಕಾಂತೇಶ ನಾಯಕ್ ದೇವಸ್

12 Dec 2025 2:34 pm
Scorpio Yearly Horoscope 2026: 2026ರ ಹೊಸ ವರ್ಷ ವೃಶ್ಚಿಕ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ವಿವರ ಇಲ್ಲಿದೆ

ವೃಶ್ಚಿಕ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವೃಶ್ಚಿಕ ರಾಶಿಯ ವರ್ಷ ಭವಿಷ್ಯದ ವಿವರ ಇಲ್ಲಿದೆ. ಈ ಭವಿಷ್ಯವನ್ನು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸಲಾಗಿದೆ. ದೀರ್ಘ ಸಮಯದ ತನಕ ಒಂದೇ ರಾಶಿಯಲ್ಲಿ ಸಂಚ

12 Dec 2025 2:32 pm
ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ; ಬರೋಬ್ಬರಿ 433 ರನ್ ಚಚ್ಚಿದ ಯಂಗ್ ಇಂಡಿಯಾ

U19 Asia Cup 2025: ದುಬೈನಲ್ಲಿ ಆರಂಭವಾದ U19 ಏಷ್ಯಾಕಪ್‌ನಲ್ಲಿ ಭಾರತ ತಂಡ UAE ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ 6 ವಿಕೆಟ್‌ಗೆ 433 ರನ್ ಗಳಿಸಿತು. ಆರಂಭಿಕ ವೈಭವ್ ಸೂರ್ಯವಂಶಿ

12 Dec 2025 2:22 pm
ಬೆಂಗಳೂರು ವಿಶ್ವದ ಅತ್ಯುತ್ತಮ ನಗರ, ಆದರೆ ಒಂದು ನ್ಯೂನತೆ ಇದೆ ಎಂದ ಜಪಾನ್ ಉದ್ಯಮಿ

ಜಪಾನಿನ ಉದ್ಯಮಿ ತ್ಸುಯೋಶಿ ಇಟೊ ಬೆಂಗಳೂರನ್ನು 'ವಿಶ್ವದ ಅತ್ಯುತ್ತಮ ನಗರ' ಎಂದು ಹಾಡಿಹೊಗಳಿದ್ದಾರೆ. ಇಲ್ಲಿನ ಸುಂದರ ಹವಾಮಾನವನ್ನು 'ಸಾಗರವಿಲ್ಲದ ಹವಾಯಿ'ಗೆ ಹೋಲಿಸಿದ್ದಾರೆ. ಆದರೆ, ನಗರದ ವಿಪರೀತ ಸಂಚಾರ ದಟ್ಟಣೆ, ರಸ್ತೆಗಳು ಮ

12 Dec 2025 2:20 pm
ಮೈಕ್ರೋಸಾಫ್ಟ್ ಸಿಇಒಗೆ ಕ್ರಿಕೆಟ್, ಕೋಡ್ ಕ್ರೇಜ್; ಬಿಡುವಿನ ವೇಳೆಯಲ್ಲಿ ಕ್ರಿಕೆಟ್ ಅನಾಲಿಸಿಸ್ ಆ್ಯಪ್ ಕಟ್ಟುತ್ತಿರುವ ಸತ್ಯ ನಾದೆಲ್ಲ

Microsoft CEO Satya Nadella building cricket analysis app using Deep Research AI: ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರಿಗೆ ವೈಯಕ್ತಿಕವಾಗಿ ಕ್ರಿಕೆಟ್ ಮತ್ತು ಕೋಡಿಂಗ್ ಎಂದರೆ ಖಯಾಲಿ. ಬಿಡುವಿನ ವೇಳೆಯಲ್ಲಿ ಅವರು ಡೀಪ್ ರಿಸರ್ಚ್ ಎಐ ಬಳಸಿ ಕ್ರಿಕೆಟ್ ಅನಾಲಿಸಿಸ್ ಆ್

12 Dec 2025 1:30 pm
Brain Teaser: ಲೆಕ್ಕ ಬಿಡಿಸೋದ್ರಲ್ಲಿ ನೀವು ಪಂಟರೇ, ಈ ಮ್ಯಾಥ್ಸ್‌ ಪಝಲ್ ಬಿಡಿಸಿ ನಿಖರ ಉತ್ತರ ಹೇಳಿ

ಒಗಟಿನ ಪ್ರಶ್ನೆಯನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಆದರೆ ಈ ಗಣಿತದ ಲೆಕ್ಕಗಳು ತಲೆಗೆ ಹುಳ ಬಿಡುತ್ತದೆ. ಇದೀಗ ನೀವು ನಿಜಕ್ಕೂ ಜಾಣರೇ ಎಂದು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಇದೀಗ ಟ್ರಿಕ್ಕಿ ಗಣಿತದ ಪ್ರಶ್ನೆ

12 Dec 2025 1:27 pm
ವೀರ್ಯ ದಾನಿಯಿಂದ ಆನುವಂಶಿಕವಾಗಿ ಸಿಕ್ಕಿದ್ದು ‘ಡೆತ್ ಜೀನ್’ ಹಲವು ಮಕ್ಕಳಲ್ಲಿ ಕ್ಯಾನ್ಸರ್ ದೃಢ

ಇತ್ತೀಚೆಗೆ ಯುರೋಪ್​ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 2005ರಲ್ಲಿ ವಿದ್ಯಾರ್ಥಿಯೊಬ್ಬ ವೀರ್ಯ(Sperm)ವನ್ನು ದಾನ ಮಾಡಿದ್ದ. 17 ವರ್ಷಗಳಲ್ಲಿ ಅವನ ವೀರ್ಯ 197ಕ್ಕೂ ಹೆಚ್ಚು ಮಕ್ಕಳ ಹುಟ್ಟಿಗೆ ಕಾರಣವಾಗಿದೆ. ಆದರೆ ಅಪಾಯವೊಂದ

12 Dec 2025 1:07 pm
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!: ಉತ್ತರಹಳ್ಳಿಯಲ್ಲಿ ಇದೆಂಥಾ ಸ್ಥಿತಿ?

ಬೆಂಗಳೂರಿನ ಉತ್ತರಹಳ್ಳಿ ವಾರ್ಡ್‌ನ ಸಿಂಹಾದ್ರಿ ಲೇಔಟ್‌ನಲ್ಲಿ ಕುಡಿಯುವ ಹಾಗೂ ಮನೆ ಬಳಕೆಯ ನೀರು ತೀವ್ರವಾಗಿ ಕಲುಷಿತಗೊಂಡಿದೆ. ಮಲಮೂತ್ರ ಹಾಗೂ ಕೊಳಚೆ ಮಿಶ್ರಿತ ಕಪ್ಪು ಬಣ್ಣದ ನೀರನ್ನು ಬಳಸಲು ನಿವಾಸಿಗಳು ಪರದಾಡುತ್ತಿದ್ದ

12 Dec 2025 1:07 pm
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು

ಸಚಿವ ಜಮೀರ್ ಅಹಮದ್ ಖಾನ್ ಸಿದ್ದರಾಮಯ್ಯನವರ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಕರೆದಿದ್ದರೂ, ತಾವು ಸ್ನೇಹಿತರ ಮನೆಯ ಊಟಕ್ಕೆ ತೆರಳಿದ್ದರಿಂದ ಡಿ

12 Dec 2025 12:56 pm
ಸಾವಿರದಿಂದ ಹಿಡಿದು 10 ಕೋಟಿ ರೂ. ಶ್ವಾನದವರೆಗೆ; ಡೆವಿಲ್ ನಾಯಕಿ ರಚನಾ ರೈ ಬರೆದ ಪುಸ್ತಕದ ವಿಶೇಷತೆ

Rachana Rai: ದರ್ಶನ್ ತೂಗುದೀಪ ಅವರ 'ಡೆವಿಲ್' ಚಿತ್ರದ ನಾಯಕಿ ರಚನಾ ರೈ ಶ್ವಾನಪ್ರಿಯೆ. ನಾಯಿಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿರುವ ಇವರು 'ಓ ಮೈ ಡಾಗ್' ಅಂಕಣ ಮತ್ತು ಪುಸ್ತಕ ಬರೆದಿದ್ದಾರೆ. ವಿವಿಧ ತಳಿಗಳ ನಾಯಿಗಳ ಆರೈಕೆ, ಗುಣಲಕ್ಷಣಗಳ ಬ

12 Dec 2025 12:56 pm
Weekly Career Horoscope: ನಿಮ್ಮ ರಾಶಿಗನುಗುಣವಾಗಿ ಡಿಸೆಂಬರ್ ಮೂರನೇ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ವಾರದ ಉದ್ಯೋಗ ಭವಿಷ್ಯ: ಡಿಸೆಂಬರ್ 14ರಿಂದ 20 ರ ಈ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ. ರವಿ ಧನು ರಾಶಿ ಪ್ರವೇಶದಿಂದ ಸರ್ಕಾರಿ ಅನುಮತಿಗಳು ಸುಲಭ. ದುಡುಕದೆ ನಿರ್ಧಾರ ಕೈಗೊಳ್ಳಿ. ಲಕ್ಷ್ಮಿಯ ಕೃಪಾಕಟಾಕ್ಷ ನಿಮ್ಮ ಉದ್ಯೋಗಕ್ಕೆ ಸಿಗಲಿದೆ.

12 Dec 2025 12:44 pm
ಡಿ.ಕೆ. ಶಿವಕುಮಾರ್ ತಂಡದ​​ ಡಿನ್ನರ್​​ ಮೀಟಿಂಗ್​​ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸೋಮಶೇಖರ್​​

ಡಿಕೆಶಿ ಬಣದ ನಾಯಕರ ಡಿನ್ನರ್​​ ಮೀಟಿಂಗ್​​ ಬಗ್ಗೆ ಬಿಜೆಪಿ ಉಚ್ಛಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಅವರ ಆಪ್ತರೊಂದಿಗೆ ನಡೆದ ಭೋಜನಕೂಟದಲ್ಲಿರಾಜಕೀಯ ಚರ್ಚೆ ನಡೆದಿಲ್ಲ. ಅಲ್ಲಿ ಮಟನ್, ಚಿಕನ್, ಬ

12 Dec 2025 12:41 pm
Mutual Funds: ಭಾರತದ ಮ್ಯೂಚುವಲ್ ಫಂಡ್​ಗಳಲ್ಲಿದೆ ಪಾಕ್ ಜಿಡಿಪಿಗಿಂತ ಎರಡು ಪಟ್ಟು ಹೆಚ್ಚು ಹಣ

AUM of India's Mutual Fund Industry crosses Rs 80 lakh crore: ಭಾರತದ ಎಲ್ಲಾ ಮ್ಯೂಚುವಲ್ ಫಂಡ್​ಗಳಿಂದ ನಿರ್ವಹಿತವಾಗುತ್ತಿರುವ ಆಸ್ತಿಯ ಗಾತ್ರ 80.80 ಲಕ್ಷ ಕೋಟಿ ರೂ ಆಗಿದೆ. ಇದು ನವೆಂಬರ್​ನ ಡತ್ತಾಂಶ. ಭಾರತೀಯ ಮ್ಯೂಚುವಲ್ ಫಂಡ್ ಸಂಘಟನೆ ಈ ಮಾಹಿತಿ ಬಿಡುಗಡೆ ಮಾಡಿ

12 Dec 2025 12:39 pm
ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ

ರಿಷಬ್ ಶೆಟ್ಟಿ ಭಾಗವಹಿಸಿದ್ದ ಹರಕೆ ಕೋಲದ ದೈವ ನರ್ತಕರ ವರ್ತನೆ ಕುರಿತು ವಿವಾದ ಮುಂದುವರೆದಿದೆ, ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಜಾರಂದಾಯ ಬಂಟ ಮತ್ತು ವಾರಾಹಿ ಪಂ

12 Dec 2025 12:37 pm
ಬೆಂಗಳೂರಿನಲ್ಲಿ ವಾಯುಮಾಲಿನ್ಯ ಉಲ್ಬಣ: ಇಂದು ಮತ್ತೆ ಗಾಳಿಮಟ್ಟ ಕುಸಿತ

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಆತಂಕಕಾರಿ ಮಟ್ಟ ತಲುಪಿದ್ದು, ಗಾಳಿ ಗುಣಮಟ್ಟ ಸೂಚ್ಯಂಕ (AQI) ಕುಸಿಯುತ್ತಿದೆ. ನಗರ ದೆಹಲಿಯಂತೆ ಆಗುವ ಭೀತಿ ಎದುರಾಗಿದೆ. ಧೂಳು, ವಾಹನ ದಟ್ಟಣೆ, ನಿರ್ಮಾಣ ಕಾರ್ಯಗಳು PM2.5 ಮಟ್ಟವನ್ನು ಹೆಚ್ಚಿಸುತ್ತಿ

12 Dec 2025 12:06 pm
ಕಷ್ಟಪಟ್ಟಿದ್ದ ಡಿ.ಕೆ. ಶಿವಕುಮಾರ್​​ಗೆ​​ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಧಿವೇಶನದ ನಂತರ ಅವರಿಗೆ ಈ ಅವಕಾಶ ಸಿಗಲಿದೆ . ಡಿನ್ನರ್​​ ಮೀಟಿಂಗ್​​ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ

12 Dec 2025 12:04 pm
Kodungallur Bhagavathy Temple: ಕೊಡುಂಗಲ್ಲೂರು ಭಗವತಿ ದೇವಾಲಯ; ಕೇರಳದ ಪ್ರಾಚೀನ ಕಾಳಿ ಶಕ್ತಿಪೀಠ ಮತ್ತು ನಿಗೂಢತೆಯ ಬಗ್ಗೆ ಮಾಹಿತಿ ಇಲ್ಲಿದೆ

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿರುವ ಕೊಡುಂಗಲ್ಲೂರು ಭಗವತಿ ದೇವಾಲಯವು ಪ್ರಾಚೀನ ಮತ್ತು ನಿಗೂಢತೆಗೆ ಹೆಸರಾಗಿದೆ. ಇಲ್ಲಿ ದೇವಿ ಕಾಳಿಯ ಉಗ್ರ ರೂಪದಲ್ಲಿ ನೆಲೆಸಿದ್ದು, ರಾಕ್ಷಸ ರುಂಡ ಹಿಡಿದಿರುವುದನ್ನು ಕಾಣಬಹುದು. ಪರಶುರಾಮ

12 Dec 2025 12:03 pm
ಮಾಗಡಿ ಬಳಿ ಮಾಜಿ ಸಚಿವ ರೇವಣ್ಣ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮಾಜಿ ಸಚಿವ ರೇವಣ್ಣ ಅವರ ಮಗನ ಕಾರು ಬೈಕ್​ಗೆ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕು ಗುಡೇಮಾರನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಆ ಸಂದರ

12 Dec 2025 11:56 am
ಬೆಂಗಳೂರು, ಚೆನ್ನೈನಲ್ಲಿ ಮೆಗಾಫ್ಯಾಕ್ಟರಿ ನಿರ್ಮಾಣಕ್ಕೆ ಆ್ಯಪಲ್ ಯೋಜನೆ: ವಿ ಅನಂತನಾಗೇಶ್ವರನ್

Apple planning to build 2 mega factories in Bengaluru and Chennai: ಆ್ಯಪಲ್ ಕಂಪನಿ ಭಾರತದಲ್ಲಿ ಮೆಗಾಫ್ಯಾಕ್ಟರಿ ನಿರ್ಮಿಸಲು ಯೋಜಿಸಿದೆ ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಘೇಶವರನ್ ಹೇಳಿದ್ದಾರೆ. ಬೆಂಗಳೂರು ಹಾಗೂ ಚೆನ್ನೈನ ಶ್ರೀಪೆರಂಬುದೂರಿನಲ್

12 Dec 2025 11:55 am
ಕಂದಕಕ್ಕೆ ಉರುಳಿದ್ದ ಟ್ರಕ್, 19 ಜನರ ಸಾವಿನ ಸುದ್ದಿ ತಿಳಿಸಲು 2 ದಿನಗಳ ಕಾಲ ನಡೆದಿದ್ದ ಗಾಯಾಳು

ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಹೊತ್ತು ಹೊರಟಿದ್ದ ಟ್ರಕ್ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿತ್ತು. ಎರಡು ದಿನ ಕಳೆದರೂ ಯಾರಿಗೂ ಅದರ ಬಗ್ಗೆ ಸುಳಿವೇ ಇರಲಿಲ್ಲ. 19 ಮಂದಿ ಸ್ಥಳದಲ್ಲೇ

12 Dec 2025 11:51 am
ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರವೇ ತಲೆಕೆಳಗೆ; ಒಂದೇ ವಾರಕ್ಕೆ ‘ಧುರಂಧರ್’ ದಾಖಲೆಯ ಗಳಿಕೆ

ರಣವೀರ್ ಸಿಂಗ್ ನಟನೆಯ 'ಧುರಂಧರ್' ಸಿನಿಮಾ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದೆ. ಫ್ಲಾಪ್ ಆಗುತ್ತದೆ ಎಂದು ಭವಿಷ್ಯ ನುಡಿದರೂ, ಈ ಚಿತ್ರ ಕೇವಲ 7 ದಿನಗಳಲ್ಲಿ 200 ಕೋಟಿ ರೂ. ಗಳಿಸಿ ಅಚ್ಚರಿ ಮೂಡಿಸಿದೆ. ನೆಗೆಟಿವ

12 Dec 2025 11:49 am
ದಂಡಾಸ್ತ್ರಕ್ಕೂ ಬಗ್ಗದ ಬೆಂಗಳೂರು ಮಂದಿ: ಕಾರಲ್ಲಿ ಬಂದ್ರು, ರಸ್ತೆ ಬದಿ ಕಸ ಸುರಿದ್ರು!

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವ ಪ್ರವೃತ್ತಿ ಮುಂದುವರಿದಿದ್ದು, ದಂಡಾಸ್ತ್ರಕ್ಕೂ ಜನ ಜಗ್ಗುತ್ತಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ದಂಡ ವಿಧಿಸಿ, ಮನೆ ಮುಂದೆ ಕಸ ಸುರಿದು ನಾಚಿಕೆಪಡಿಸುವ ಕ್ರಮ ಕೈಗೊಂಡರೂ ಅಕ

12 Dec 2025 11:40 am
Video: ಬಾಯಿ ಚಪ್ಪರಿಸಿಕೊಂಡು ಪಾನಿ ಪುರಿ ಸವಿದ ಕೊರಿಯನ್ ಪುಟಾಣಿಗಳು

ಪಾನಿ ಪುರಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಬೀದಿ ಬದಿಯಲ್ಲಿ ಪಾನಿ ಪುರಿ ತಿನ್ನುವ ಖುಷಿನೇ ಬೇರೆ. ವಿದೇಶಿಗರು ಕೂಡ ಈ ಸ್ಟ್ರೀಟ್ ಫುಡ್ ರುಚಿಗೆ ಕಳೆದೇ ಹೋಗ್ತಾರೆ. ಇದೀಗ ಕೊರಿಯನ್ ಪುಟಾಣಿಗಳು ಪಾನಿಪುರಿ ಎಷ್ಟು ಇಷ್ಟ ಪಡ

12 Dec 2025 11:32 am
ಆರ್​ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ

ಆರ್​ಸಿಬಿ ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಘಟನೆಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನು ಮುಂದೆ ಐಪಿಎಲ್ ಪಂದ್ಯಗಳೇ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ರಾಜ್ಯ ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸ

12 Dec 2025 11:26 am
Safala Ekadashi 2025: ಸಫಲ ಏಕಾದಶಿ ಯಾವಾಗ? ಶುಭ ಮುಹೂರ್ತ, ಪೂಜೆ ವಿಧಾನ ಮತ್ತು ಮಹತ್ವ ತಿಳಿಯಿರಿ

ಮಾರ್ಗಶಿರ ಮಾಸದ ಕೃಷ್ಣ ಪಕ್ಷದ ಸಫಲ ಏಕಾದಶಿ ವ್ರತವು ಅತ್ಯಂತ ಫಲಪ್ರದವೆಂದು ಪರಿಗಣಿಸಲಾಗಿದೆ, ಈ ವರ್ಷ ಡಿಸೆಂಬರ್ 15ರಂದು ಬಂದಿದೆ. ಈ ಶುಭ ದಿನದಂದು ಮಾಡುವ ಪರಿಹಾರಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು, ವೃತ್ತಿ, ವಿವಾಹದಲ್ಲಿ ಸ

12 Dec 2025 11:05 am
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಮಾಸ್ ಆಗಿ ಡೈಲಾಗ್ ಹೇಳಿದ ಬಾಲಯ್ಯ

ಬಾಲಯ್ಯ ನಟನೆಯ ಸಿನಿಮಾ ‘ಅಖಂಡ 2’ ರಿಲೀಸ್ ಆಗಿದೆ. ಈ ಸಿನಿಮಾದ ಡೈಲಾಗ್​ಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ಈ ಚಿತ್ರದ ಬಗ್ಗೆ ಒಂದು ಅಚ್ಚರಿಯ ವಿಷಯ ರಿವೀಲ್ ಆಗಿದೆ. ಈ ಸಿನಿಮಾದಲ್ಲಿ ಕನ್ನಡದ ಡೈಲಾಗ್ ಇದೆ ಎಂದರೆ ನೀವು ನಂಬಲೇ

12 Dec 2025 11:00 am