SENSEX
NIFTY
GOLD
USD/INR

Weather

27    C

ನೂರು ಮೊಮೊ ಅಂಗಡಿಗಳನ್ನು ಕೊಳ್ಳಬಹುದಿತ್ತು, ಮೊಮೊ ತಿನ್ನುವ ಆಸೆಗೆ ಬಾಲಕ ಮಾಡಿದ್ದೇನು ನೋಡಿ

ಮನೆಗೆ ಕಾಲಿಡದೆ ಮನೆ ಹೇಗೆ ದೋಚಬಹುದು ಎಂಬುದಕ್ಕೆ ಈ ಘಟನೆಯೇ ನಿದರ್ಶನ. ಹೇಗೆ ಮನೆಯ ಮಾಲೀಕನ ಮಗನ ಮೊಮೊ ತಿನ್ನುವ ಬಯಕೆ ಮನೆಯಿರುವ ಆಭರಣವನ್ನೆಲ್ಲಾ ಮೊಮೊ ಅಂಗಡಿಗೆ ತರುವಂತೆ ಮಾಡಿತು ಎನ್ನುವ ಮಾಹಿತಿ ಇಲ್ಲಿದೆ. ಉತ್ತರ ಪ್ರದೇಶ

2 Feb 2026 12:57 pm
ಮಾವನ ಮಗನ ಜೊತೆ ನಿಶ್ಚಿತಾರ್ಥ, ಚಾಲಕನ ಜೊತೆ ಓಡಿಹೋಗಿ ಮದುವೆಯಾದ ಯುವತಿ: ಆಮೇಲಾಯ್ತು ಸಿನಿಮೀಯ ಟ್ವಿಸ್ಟ್!

ಆಕೆ ಶ್ರೀಮಂತರ ಮನೆ ಮಗಳು. ದೊಡ್ಡ ಕುಟುಂಬದಲ್ಲಿ ಬೆಳೆದ ಆಕೆಗೆ ಮನೆಯೇ ಪ್ರಪಂಚ. ಖುಷಿ ಖುಷಿಯಾಗಿ ಮನೆ ತುಂಬಾ ಓಡಾಡಿಕೊಂಡಿದ್ದ ಆಕೆಗೆ ಮಾವನ ಮಗನ ಜೊತೆ ಮದುವೆ ನಿಶ್ಚಯವಾಗಿತ್ತು. ಲಕ್ಷ ಲಕ್ಷ ಖರ್ಚು ಮಾಡಿ ತಯಾರಿ ನಡೆಸಿದ್ದ ಕುಟ

2 Feb 2026 12:55 pm
Lakkundi Excavation: ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಸಜ್ಜು

ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಫೌಂಡೇಶನ್‌ನ ಮುಖ್ಯಸ್ಥೆ ಡಾ. ಹೆಲೆನ್ ನೇತೃತ್ವದ ತಂಡ ಲಕ್ಕುಂಡಿ, ಡಂಬಳ ಮತ್ತು ಗದಗ ಪ್ರದೇಶಗಳ ಕುರಿತು ಇಂಗ್ಲಿಷ್ ಮತ್ತು ಕನ್ನಡ ಭಾಷೆ

2 Feb 2026 12:55 pm
ಟ್ಯಾಕ್ಸ್ ಪಾಲು ಕರ್ನಾಟಕಕ್ಕೆ ಅತಿಹೆಚ್ಚು ಏರಿಕೆ ಆಗಿದ್ದು ಯಾಕೆ? ಇಲ್ಲಿದೆ ಕಾರಣ, ಮತ್ತು ವಿವಿಧ ರಾಜ್ಯಗಳ ತೆರಿಗೆ ಪಟ್ಟಿ

Tax devolution formula of 16th Finance Commission: 15ನೇ ಹಣಕಾಸು ಆಯೋಗದಲ್ಲಿ ಶೇ. 3.647 ತೆರಿಗೆ ಪಾಲು ಪಡೆದಿದ್ದ ಕರ್ನಾಟಕ್ಕೆ 16ನೇ ಹಣಕಾಸು ಆಯೋಗ ಶೇ. 4.13 ಪಾಲು ಕೊಟ್ಟಿದೆ. ಅತಿಹೆಚ್ಚು ಟ್ಯಾಕ್ಸ್ ಪಾಲು ಪಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 13ನೇ ಸ್ಥಾನದಿಂದ 9

2 Feb 2026 12:54 pm
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ: ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ

ಬೆಂಗಳೂರಿನ ತಾಳಗುಣಿಯಲ್ಲಿ 14 ವರ್ಷದ ಬಾಲಕನೋರ್ವ ಜಲಮಂಡಳಿ (BWSSB) ಪೈಪ್‌ಲೈನ್ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಾಲಕ ಬಿದ್ದಿದ್ದ, ಮೂರು ದಿನಗಳ ನಂತರ ಕೊಳೆ

2 Feb 2026 12:49 pm
ಬಂಡೀಪುರ, ನಾಗರಹೊಳೆಯಲ್ಲಿ ನಡೆಯಲಿದೆ ಭಾರತದ ಮೊದಲ ಅಂತಾರಾಷ್ಟೀಯ ಹುಲಿ ಶೃಂಗಸಭೆ!

ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಹಣಕಾಸು ಸಚಿವರ ಘೋಷಣೆ ಬಳಿಕ, 18 ದೇಶಗಳ ಪ್ರತಿನಿಧಿಗಳು ಹಾಗೂ ಅರಣ

2 Feb 2026 12:31 pm
ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ

ಚಾಮರಾಜನಗರ ಜಿಲ್ಲೆಯ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದ 47 ಜನರಿಗೆ ಕಿಡ್ನಿ ವೈಫಲ್ಯವಾಗಿರುವ ಆಘಾತಕಾರಿ ಮಾಹಿತಿ ‘ಟಿವಿ9’ ಗ್ರೌಂಡ್ ರಿಯಾಲಿಟಿ ಚೆಕ್​ನಲ್ಲಿ ತಿಳಿದುಬಂದಿ

2 Feb 2026 12:22 pm
Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್​​ ರೆಬೆಲ್​​ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫ

2 Feb 2026 12:17 pm
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ

2 Feb 2026 12:09 pm
Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Bullion Market 2026 February 2nd: ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 830 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಬರೋಬ್ಬರಿ 50 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 14,720 ರೂನಿಂದ 13,890 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,153 ರೂಗೆ ಇಳಿದಿದೆ. ಬೆಳ್ಳಿ ಬೆಲ

2 Feb 2026 11:47 am
ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್​ಗಳ ಚಿತ್ರ ಬಿಡುಗಡೆ ಮಾಡಿದ ಬಲೂಚ್ ಉಗ್ರಗಾಮಿ ಗುಂಪು

ಪಾಕ್ ಐಎಸ್‌ಐ ಶಿಬಿರಗಳ ಮೇಲೆ ದಾಳಿ ನಡೆಸಿದ ಇಬ್ಬರು ಮಹಿಳಾ ಆತ್ಮಾಹುತಿ ಬಾಂಬರ್‌ಗಳ ಚಿತ್ರಗಳನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಬಿಡುಗಡೆ ಮಾಡಿದೆ. ಹವಾ ಬಲೂಚ್ ಮತ್ತು ಆಸಿಫಾ ಮೆಂಗಲ್ ಎಂದು ಗುರುತಿಸಲಾದ ಈ ಮಹ

2 Feb 2026 11:46 am
ಮಗುವನ್ನು ಎದೆಗವಚಿಕೊಂಡು ಓಡಿದ ರಾಮ್ ಚರಣ; ಅಭಿಮಾನಿಗಳ ಹುಚ್ಚಾಟಕ್ಕೆ ನಲುಗಿಹೋದ ನಟ

ನಟ ರಾಮ್ ಚರಣ್ ಹಾಗೂ ಪತ್ನಿ ಉಪಾಸನಾ ದಂಪತಿಗೆ ಅವಳಿ ಮಕ್ಕಳಾಗಿದ್ದಾರೆ. ಈ ಮಧ್ಯೆ, ಮೊದಲ ಮಗಳು ಕ್ಲಿನ್ ಕಾರಾಳನ್ನು ಆಸ್ಪತ್ರೆಗೆ ಕರೆತರುವಾಗ ಆತಂಕಕಾರಿ ಘಟನೆ ನಡೆದಿದೆ. ಅಭಿಮಾನಿಗಳು ಆಸ್ಪತ್ರೆ ಬಳಿ ಮುತ್ತಿಗೆ ಹಾಕಿ ರಾಮ್ ಚರಣ

2 Feb 2026 11:44 am
ರಾಮನಗರ: ಅಡಿಗೆ ಅನಿಲ ಸೋರಕೆಯಿಂದ ಅಗ್ನಿ ಅವಗಢ; ಗಂಭೀರಗೊಂಡಿದ್ದ ಮೂವರ ಸಾವು!

ಕನಕಪುರದಲ್ಲಿ ಜನವರಿ 26 ರಂದು ಅಡುಗೆ ಮಾಡುವಾಗ ಆದ ಅನಿಲ ಸೋರಿಕೆ ಮನೆಯಲ್ಲಿ ಬೆಂಕಿ ಹತ್ತಿತ್ತು. ಹೀಗೆ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣವೇ ವಿಕ್ಟೋರ

2 Feb 2026 11:43 am
ಕಾಂಗ್ರೆಸ್ ಯುವ ಮುಖಂಡನ ಮೇಲೆ ತಲ್ವಾರ್​ ದಾಳಿ: 5-6 ಜನರ ತಂಡದಿಂದ ಕೃತ್ಯ

ಶಾಂತವಾಗಿದ್ದ ಪೊಡವಿಗೊಡೆಯನ ನಾಡು ಉಡುಪಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಯುವ ಕಾಂಗ್ರೆಸ್​​ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್​​ ನಡೆದಿದ್ದು, ಕ್ಷುಲ್ಲಕ ವಿಚಾರಕ್ಕೆ ಈ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ.

2 Feb 2026 11:40 am
ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು?

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗ

2 Feb 2026 11:31 am
ಸಿನಿಮಾ ಸ್ಟೈಲಲ್ಲಿ ಯುವಕನ ಅಡ್ಡಗಟ್ಟಿ, ಲಾಂಗ್ ಬೀಸಿ 31 ಕ್ಷ ರೂ. ದರೋಡೆ: ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ಕೃತ್ಯ

ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ 31.38 ಲಕ್ಷ ರೂ. ದರೋಡೆ ನಡೆದಿದೆ. ಸಿನಿಮಾಶೈಲಿಯಲ್ಲಿ ಯುವಕನನ್ನು ಅಡ್ಡಗಟ್ಟಿ, ಲಾಂಗ್‌ನಿಂದ ಬೆದರಿಸಿ ಹಣ ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಭೀಕರ ಕೃ

2 Feb 2026 11:15 am
ಬಹಿಷ್ಕಾರದ ಬೆದರಿಕೆಯೊಡ್ಡಿದ ಪಾಕಿಸ್ತಾನಕ್ಕೆ ಐಸಿಸಿ ಬಹಿರಂಗ ಪತ್ರ

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನ

2 Feb 2026 10:51 am
Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ

ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಮಾವ ರಾಜೇಂದ್ರನ್(64)ಅವರ ಮೇಲೆ

2 Feb 2026 10:48 am
ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್​​​ ನ್ಯೂಸ್​: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ

ರೈಲು ವಿಳಂಬವಾದರೆ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ವಿಶೇಷ ಸೌಲಭ್ಯ ನೀಡುತ್ತದೆ. ರಾಜಧಾನಿ, ಶತಾಬ್ದಿ, ದುರಂತೋ ರೈಲುಗಳು 2 ಗಂಟೆಗೂ ಹೆಚ್ಚು ವಿಳಂಬವಾದರೆ ಉಚಿತ ಊಟ ಪಡೆಯಬಹುದು. 3 ಗಂಟೆಗೂ ಹೆಚ್ಚು ವಿಳಂಬವಾದರೆ ಟಿಕೆಟ್ ರದ್ದುಗ

2 Feb 2026 10:38 am
‘ನನ್ನ ಗೋವಿಂದ ಮಧ್ಯೆ ಏನು ಇರಲಿಲ್ಲ’; ಸ್ಪಷ್ಟನೆ ಕೊಟ್ಟ ನಟಿ

ಬಾಲಿವುಡ್ ನಟ ಗೋವಿಂದ ಅವರ ವೈವಾಹಿಕ ವಿವಾದಗಳ ನಡುವೆ, ನಟಿ ನೀಲಂ ಕೊಠಾರಿ ಅವರು ಗೋವಿಂದ ಜೊತೆಗಿನ ತಮ್ಮ ಸಂಬಂಧದ ಹಳೆಯ ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 90ರ ದಶಕದಲ್ಲಿ ಮಾಧ್ಯಮಗಳಿಂದ ಬಂದ ಈ ವದಂತಿಗಳು ಸತ್ಯವಲ್ಲ ಎಂದು

2 Feb 2026 10:34 am
Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಮೋಜಿನ ಚಿತ್ರಗಳು ನಿಮ್ಮನ್ನು ಮೋಸಗೊಳಿಸುತ್ತವೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರ

2 Feb 2026 10:33 am
ಸಿ.ಜೆ ರಾಯ್ ಸಾವಿನ ಹಿಂದಿತ್ತಾ ಬೇರೆಯದೇ ಕಾರಣ? ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

ಸಾವಿರಾರು ಕೋಟಿಯ ಒಡೆಯ, ಉದ್ಯಮಿ ಸಿ.ಜೆ ರಾಯ್​ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಐಟಿ ದಾಳಿ ವೇಳೆಯೇ ಎದೆಗೆ ಗುಂಡು ಹಾರಿಸಿಕೊಂಡ ಉದ್ಯಮಿಯ ಸಾವು ರಾಜ್ಯದೆಲ್ಲೆಡೆ ತೀವ್ರ ಚರ್ಚೆಗೆ ಗುರಿಯಾಗಿದೆ. ಅವರ ಸಾವಿಗೆ ಸಂಬಂ

2 Feb 2026 10:32 am
ಅಬ್ಬಾ ಎಷ್ಟು ಅದ್ದೂರಿಯಾಗಿರುತ್ತೆ ನೋಡಿ ರಶ್ಮಿಕಾ ಮದುವೆ; ಸಿದ್ಧತೆಯ ವಿಡಿಯೋ ಲೀಕ್

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ರಹಸ್ಯ ವಿವಾಹ ಉದಯಪುರದಲ್ಲಿ ನಡೆಯಲಿದೆ. ಈ ಮದುವೆಯ ಸಿದ್ಧತೆಗಳ ವಿಡಿಯೋ ಲೀಕ್ ಆಗಿದ್ದು, ಅದ್ದೂರಿ ಸಿದ್ಧತೆಗಳು ಬಹಿರಂಗವಾಗಿವೆ. ಇವರಿಬ್ಬರ ಪ್ರೀತಿ 'ಗೀತ ಗೋವಿಂದಂ' ಸೆಟ್‌ನಲ್

2 Feb 2026 10:05 am
ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸುವ ಸೂರ್ಯನಿಂದ ಯಾವ ರಾಶಿಗಳ ಅನಿಷ್ಟ ದೂರ?

ಸೂರ್ಯನು ಫೆಬ್ರವರಿ 6 ರಿಂದ 19 ರವರೆಗೆ ಧನಿಷ್ಠಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ಈ ಸಂಚಾರವು ರಾಶಿಗಳ ಮೇಲೆ ಶುಭ, ಅಶುಭ ಮತ್ತು ಮಿಶ್ರ ಫಲಗಳನ್ನು ನೀಡಲಿದೆ. ಕೆಲವು ರಾಶಿಗಳಿಗೆ ವೃತ್ತಿ, ಆರ್ಥಿಕ ಮತ್ತು ಆತ್ಮವಿಶ್ವಾಸದಲ್ಲಿ ಪ

2 Feb 2026 10:01 am
Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​

2 Feb 2026 9:57 am
ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಪ್ರಕಟ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ

2 Feb 2026 9:56 am
ರಾಷ್ಟ್ರತಿಗಳ ಅಂಗಳ ತಲುಪಿದ ದ್ವೇಷ ಭಾಷಣ ಮಸೂದೆ: ಸಹಿ ಹಾಕಲು ನಿರಾಕರಿಸಿದ ರಾಜ್ಯಪಾಲರು ಕೊಟ್ಟ ಕಾರಣಗಳೇನು ಗೊತ್ತೇ?

Hate Speech Bill: ಕರ್ನಾಟಕ ದ್ವೇಷ ಭಾಷಣ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ. ಮಸೂದೆಯ ವ್ಯಾಖ್ಯಾನ ಅಸ್ಪಷ್ಟ, ದುರುಪಯೋಗದ ಭೀತಿ, ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಇತ್ಯಾದಿ 29 ಪ್

2 Feb 2026 9:53 am
ಉಕ್ರೇನ್​ನಲ್ಲಿ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ, 15 ಮಂದಿ ಸಾವು, 7 ಜನರಿಗೆ ಗಾಯ

ಉಕ್ರೇನ್ ನಗರವಾದ ಡ್ನಿಪ್ರೊದಲ್ಲಿ ಬಸ್ ಮೇಲೆ ರಷ್ಯಾದ ಡ್ರೋನ್ ದಾಳಿಯಲ್ಲಿ 15 ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ತುರ್ತು ಸೇವೆಗಳು ವರದಿ ಮಾಡಿವೆ, ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ

2 Feb 2026 9:34 am
ಕರ್ನಾಟಕದಲ್ಲೇ ಅತಿ ಎತ್ತರದ ಶ್ರೀಕೃಷ್ಣ ಮೂರ್ತಿ ಅಪಾಯದಲ್ಲಿ! ಐತಿಹಾಸಿಕ ಲಕ್ಕುಂಡಿ ಬಳಿಯೇ ಇದ್ದರೂ ನಿರ್ಲಕ್ಷ್ಯ

ಜಂತ್ಲಿಶಿರೂರದ ಐತಿಹಾಸಿಕ ಶ್ರೀಕೃಷ್ಣ ದೇಗುಲ ಕರ್ನಾಟಕದ ಅತಿ ಎತ್ತರದ ಕೃಷ್ಣ ಮೂರ್ತಿ ಹೊಂದಿದೆ. ಕಲ್ಯಾಣ ಚಾಲುಕ್ಯರ ಕಾಲದ ಈ ದೇವಾಲಯ ಪ್ರಸ್ತುತ ನಿರ್ಲಕ್ಷ್ಯದಿಂದ ಶಿಥಿಲಾವಸ್ಥೆಗೆ ತಲುಪಿದ್ದು, ಅಪರೂಪದ ಶಿಲ್ಪಕಲೆ ಹೊಂದಿರು

2 Feb 2026 9:32 am
IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು?

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಇದಾಗ್ಯೂ ಈ ಮೊದಲ ಸುತ್ತಿನಲ್ಲಿ ಭಾರತ ತಂಡವನ್ನು ಎದುರಿಸಲು ಪಾಕಿಸ

2 Feb 2026 8:59 am
ಸೋತು ಸುಣ್ಣವಾಗಿರೋ ನಿರ್ದೇಶಕನ ಜೊತೆ ಕೈ ಜೋಡಿಸಿದ ರಣವೀರ್ ಸಿಂಗ್?

ರಣವೀರ್ ಸಿಂಗ್ ನಟನೆಯ 'ಧುರಂಧರ್' ಯಶಸ್ಸಿನ ನಂತರ, ಅವರು ದಕ್ಷಿಣದ ನಿರ್ದೇಶಕ ಶಂಕರ್ ಅವರ ಕನಸಿನ ಯೋಜನೆ 'ವೇಲ್ಪಾರಿ'ಗೆ ಕೈಜೋಡಿಸಲಿದ್ದಾರೆ. ಈ ಐತಿಹಾಸಿಕ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಬಹುಮುಖ ನಟ ವಿಕ್ರಮ್ ಕೂಡ ಪ್ರಮುಖ ಪಾತ್ರ

2 Feb 2026 8:39 am
ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ 20 ಓವರ್​ಗಳಲ್ಲಿ 122 ರನ್​ ಕಲೆಹಾಕ

2 Feb 2026 8:25 am
ಬಾಲಿವುಡ್​ಗೆ ಮತ್ತೆ ಭೀತಿ ಹುಟ್ಟಿಸಿದ ಬಿಷ್ಣೋಯ್ ಗ್ಯಾಂಗ್​​ನ ಶುಭಂ ಲೋಂಕರ್ ಯಾರು?

ರೋಹಿತ್ ಶೆಟ್ಟಿ ನಿವಾಸದ ಮೇಲೆ ನಡೆದ ಗುಂಡಿನ ದಾಳಿ ಘಟನೆಯು ಬಾಲಿವುಡ್‌ಗೆ ಹೊಸ ಆತಂಕ ಸೃಷ್ಟಿಸಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಶುಭಂ ಲೋಂಕರ್ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. 'ಮುಂದಿನ ಗುಂಡು ಎದೆಗೆ' ಎಂದು ನಿರ್ದೇ

2 Feb 2026 8:23 am
‘ಔಟಾದೆ, ಹೋಗಪ್ಪ’; ಕಿಚ್ಚ ಸುದೀಪ್ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ಕಿಚ್ಚ ಸುದೀಪ್ ಅವರ ಹಲವು ವರ್ಷಗಳ ಕನಸು ನನಸಾಗಿದೆ. ಮತ್ತೊಮ್ಮೆ ಸಿಸಿಎಲ್ ಕಪ್ ಎತ್ತಬೇಕು ಎಂದು ಕಿಚ್ಚ ಕನಸು ಕಂಡಿದ್ದರು. ಆ ಕನಸು ಈಗ ನನಸಾಗಿದೆ. ಸುದೀಪ್ ಅವರು ಕಪ್ ಎತ್ತಿದ್ದಾರೆ. ಈ ಪಂದ್ಯದ ವೇಳೆ ಸುದೀಪ್ ಅವರು ಮಾಡಿದ ಸ್ಲೆಡ

2 Feb 2026 8:10 am
Bengaluru Air Quality: ಬೆಂಗಳೂರು ಸೇರಿ ಶಿವಮೊಗ್ಗ, ಬಳ್ಳಾರಿಯಲ್ಲೂ ಅತೀ ಕಳಪೆ ವಾಯು ಗುಣಮಟ್ಟ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 173ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಶಿವಮೊಗ್ಗ ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುತ್ತಿವೆ. ಇದರಿಂದ ಶ್ವಾಸಕೋಶ ಸಂಬಂ

2 Feb 2026 8:10 am
ಆಡಿಯೋ ವೈರಲ್ ಪ್ರಕರಣ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡಗೆ ಕಾಂಗ್ರೆಸ್‌ನಿಂದಲೂ ಗೇಟ್​ಪಾಸ್ ಸಾಧ್ಯತೆ

ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ. ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಮುಖಂಡರು ಶಿಸ್ತು ಕ್ರಮಕ

2 Feb 2026 8:09 am
Video: ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾ

2 Feb 2026 7:58 am
402 ನಾಟೌಟ್…ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

Jos Buttler Records: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಇಂ

2 Feb 2026 7:54 am
Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ

ಜಮ್ಮು ಕಾಶ್ಮೀರದಲ್ಲಿ ಭೂಕಂಪದ ಅನುಭವವಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜ

2 Feb 2026 7:37 am
‘ದುಡ್ಡಿದ್ದವ್ರನ್ನ ಮೀಟ್ ಮಾಡ್ತಾರೆ’; ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

ಬಿಗ್ ಬಾಸ್ ವಿನ್ನರ್ ಗಿಲ್ಲಿಗೆ ಅಭಿಮಾನಿಗಳು ಅತಿಯಾದ ಪ್ರೀತಿ ತೋರಿದ್ದಾರೆ. ಕೆಲವರು ಟ್ಯಾಟೂ ಸಹ ಹಾಕಿಸಿಕೊಂಡಿದ್ದಾರೆ. ಆದರೆ, ಭೇಟಿಯ ಭರವಸೆ ಈಡೇರಿಸದ ಕಾರಣ, ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಗಿಲ್ಲಿ ವಿರುದ್ಧ ತೀವ್

2 Feb 2026 7:34 am
ಗಿಡಮೂಲಿಕೆ ಮಾರಾಟಕ್ಕೆ ಆಫ್ರಿಕಾಗೆ ತೆರಳಿದ್ದ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ 8 ಮಂದಿ ಸಂಕಷ್ಟದಲ್ಲಿ: ಬಂಧನ ಭೀತಿ

ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮೂಲದ 8 ಮಂದಿ ಹಕ್ಕಿಪಿಕ್ಕಿ ಬುಡಕಟ್ಟು ಜನ ಸೆಂಟ್ರಲ್ ಆಫ್ರಿಕಾದಲ್ಲಿ ವೀಸಾ ಅವಧಿ ಮುಕ್ತಾಯದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ಥಳೀಯ ಪೊಲೀಸರು 1.5 ಲಕ್ಷ ದಂಡಕ್ಕೆ ಒತ್ತಾಯಿಸಿದ್

2 Feb 2026 7:29 am
ಟಿ20 ಇತಿಹಾಸದಲ್ಲೇ ಅತ್ಯಂತ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್​ಗಳು. ಈ ಗುರಿಯನ್

2 Feb 2026 7:21 am
ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ

ಲಕ್ನೋದ ಕಂಟೋನ್ಮೆಂಟ್ ಪ್ರದೇಶದ ಖಾಸಗಿ ಶಾಲೆಯೊಂದರಲ್ಲಿ 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿ ಸಹ ವಿದ್ಯಾರ್ಥಿಗಳು ನಡೆಸಿದ ಕ್ರೂರ ಹಲ್ಲೆಯಿಂದ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿ

2 Feb 2026 7:13 am
Daily Devotional: ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಮೂಲ ವಿಗ್ರಹಗಳನ್ನು ವಾಸ್ತುಶಾಸ್ತ್ರದ ಪ್ರಕಾರ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಲಾಗಿರುತ್ತದೆ. ಅವು ಸತತವಾಗಿ ಅಭಿಷೇಕ, ಪೂಜೆಗಳಿಂದ ದೈವಿಕ ಶಕ್ತಿಯನ್ನು ಹೊಂದಿರುತ್ತವೆ. ಈ ವಿಗ್ರಹಗಳು ಪಂಚಭೂತಗಳ ನಿಯಂತ್ರಣದಲ್ಲಿರುತ್

2 Feb 2026 7:12 am
Horoscope Today 02 February​: ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ

ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಹಾಗೂ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಕಾಣುವರು. ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲದಿಂದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಮಿಥುನ ರಾಶಿಯವರಿಗೆ ನಾಲ್ಕು

2 Feb 2026 7:08 am
ಗಿಲ್ಲಿ ವಿರುದ್ಧ ಗಂಭೀರ ಆರೋಪ ಮಾಡಿದ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

ಬಿಗ್ ಬಾಸ್ ಕನ್ನಡ 12 ವಿನ್ನರ್ ಗಿಲ್ಲಿ ನಟನಿಗೆ ಅಭಿಮಾನಿಯಿಂದ ಗಂಭೀರ ಆರೋಪ ಎದುರಾಗಿದೆ. ಗಿಲ್ಲಿ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ, ‘ಗಿಲ್ಲಿ ಅಭಿಮಾನಿಗಳನ್ನು ಗೌರವಿಸುವುದಿಲ್ಲ, ಭೇಟಿ ಮಾಡುವ ಭರವಸೆ ಉಳಿಸಿಕೊಳ್ಳಲಿಲ್ಲ’

2 Feb 2026 7:04 am
Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಪೂರ್ಣಿಮಾ/ಪ್ರತಿಪತ್ ತಿಥಿ ಸೋಮವಾರ ವ್ಯಾಮೋಹ, ವಿಶ್ರಾಂತಿ, ಬಂಧುಕಲಹ, ಶತ್ರುಭಯ, ಅನ್ಯಾಲೋಚನೆ, ಸ್ಪರ್ಧೆಯ ಚಿಂತೆ, ಮಾತಿನ ಮೇಲೆ ಹಿಡಿತ ಇವೆಲ್ಲ ಇಂದಿ

2 Feb 2026 12:50 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 2ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ

2 Feb 2026 12:25 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 2ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮ

2 Feb 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 2ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದ

2 Feb 2026 12:15 am
16ನೇ ಹಣಕಾಸು ಆಯೋಗದ ಸೂತ್ರದಡಿ ಕರ್ನಾಟಕಕ್ಕೆ ಅತಿ ಹೆಚ್ಚು ಲಾಭ; ರಾಜ್ಯಕ್ಕೆ 63,050 ಕೋಟಿ ರೂ. ತೆರಿಗೆ ಪಾಲು

ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಪದೇಪದೆ ಅನ್ಯಾಯವಾಗುತ್ತಿದೆ, ಬಜೆಟ್​​ನಲ್ಲಿ ಕರ್ನಾಟಕಕ್ಕೆ ಏನನ್ನೂ ಕೊಟ್ಟಿಲ್ಲ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಆರೋಪಿಸುತ್ತಲೇ ಇದೆ. ಆದರೆ, ಇದೀಗ ಕೇಂದ್ರ ಸರ್ಕಾರ 16ನೇ ಹಣಕಾಸು ಆಯ

1 Feb 2026 11:06 pm
WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

WPL 2026: ಮಹಿಳಾ ಪ್ರೀಮಿಯರ್ ಲೀಗ್ ಸೀಸನ್ 4 ರ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿಯ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ

1 Feb 2026 10:48 pm
12 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್

Karnataka Bulldozers: ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡವು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2026ನಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಂಗಾಳದ ವಿರುದ್ಧ ನಡೆದ ಫೈನಲ್​​ನಲ್ಲಿ ಸುದೀಪ್ ಅವರ ತಂಡ ಅದ್ಭುತ ಪ್ರದರ್ಶನ ನೀಡಿ ಗೆಲುವು ಸ

1 Feb 2026 10:45 pm
ಕೊಪ್ಪಳದಲ್ಲಿ ಕಾರ್ಖಾನೆಗಳ ವಿರುದ್ಧ ಧರಣಿ: ದಾಖಲೆ ಬರೆದ ಗವಿ ಸಿದ್ದೇಶ್ವರ ಶ್ರೀ ಭಾಗಿಯಾಗಿದ್ದ ಹೋರಾಟ

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆಯ 54 ಸಾವಿರ ಕೋಟಿ ರೂ. ವೆಚ್ಚದ ವಿಸ್ತರಣೆ ವಿರೋಧಿಸಿ ಕಳೆದ 94 ದಿನಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಇದು ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿ ದಾಖಲೆಯ ಹೋರಾಟವಾಗಿದೆ. ಕಾರ್ಖಾನೆಯ ಹೊಗ

1 Feb 2026 10:42 pm
ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್​​​ಗೆ ಬಿಗ್ ಟ್ವಿಸ್ಟ್​, ಮದ್ವೆಯಾಗಬೇಕಿದ್ದವಳೇ ವಿಲನ್

ಕೊಳ್ಳೇಗಾಲದಲ್ಲಿ (Kollegala) ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ ದರ್ಶನ್​, ಓರ್ವ ಅಪ್ರಾಪ್ತನನ್ನು ಪೊಲೀಸ

1 Feb 2026 10:18 pm
ಹೀನಾಯವಾಗಿ ಸೋಲಿಸಿ ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಭಾರತ

ICC U19 World Cup 2026: 2026 ರ ಐಸಿಸಿ ಅಂಡರ್-19 ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ U19 ತಂಡವು ಪಾಕಿಸ್ತಾನ U19 ತಂಡವನ್ನು 58 ರನ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ.

1 Feb 2026 10:16 pm
ಮತ್ತೆ ಬಾಲಿವುಡ್​​ನತ್ತ ಗನ್ನು ಗುರಿ ಇಟ್ಟ ಭೂಗತ ಜಗತ್ತು: ಎಲ್ಲೆಲ್ಲಿ ದಾಳಿ?

Bollywood on Attack: ಬಾಲಿವುಡ್​​ನ ಹಲವಾರು ನಟ-ನಟಿ, ನಿರ್ಮಾಪಕ, ನಿರ್ದೇಶಕರುಗಳು ಭೂಗತ ಪಾತಕಿಗಳಿಂದ ಬೆದರಿಕೆ ಎದರಿಸಿದ್ದಾರೆ. ಕೆಲವು ನಟ-ನಟಿಯರು ಈ ಪಾತಕಿಗಳೊಟ್ಟಿಗೆ ಆತ್ಮೀಯ ಬಂಧವನ್ನೂ ಇರಿಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡಿದ್ದಿದ

1 Feb 2026 9:52 pm
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿ ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ

1 Feb 2026 9:39 pm
ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ

ರೇಂದ್ರ ಮೋದಿ ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು

1 Feb 2026 9:21 pm
ಬರದ ನಾಡಲ್ಲಿ ಬಂಗಾರದ ಬೆಳೆ ಬೆಳೆದ ಯುವ ರೈತ: ಮೂರುವರೆ ಎಕರೆ ಜಮೀನಿನಲ್ಲಿ ಲಕ್ಷಾಂತರ ರೂ ಲಾಭ

ಯಾದಗಿರಿ ಜಿಲ್ಲೆಯ ಯುವ ರೈತ ಬರಡಾದ ಪ್ರದೇಶದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬಿಟ್ಟು, ಕೇವಲ ಮೂರೂವರೆ ಎಕರೆ ಜಮೀನಿನಲ್ಲಿ ಕಲ್ಲಂಗಡಿ ಬೆಳೆದು ಭರ್ಜರಿ ಯಶಸ್ಸು ಗಳಿಸಿದ್ದಾರೆ. ನೀರಿನ ಕೊರತೆಯ ಸವಾಲನ್ನು ಮೆಟ್ಟಿ ನಿಂತು, ಎರಡ

1 Feb 2026 9:21 pm
‘ಟಾಕ್ಸಿಕ್’ ಸಿನಿಮಾ ಟೀಸರ್ ಬಗ್ಗೆ ಅನುರಾಗ್ ಕಶ್ಯಪ್ ಹೇಳಿದ್ದೇನು?

Toxic movie teaser: ‘ಟಾಕ್ಸಿಕ್’ ಸಿನಿಮಾ ಟೀಸರ್ ನೋಡಿದವರು ಸಿನಿಮಾದ ರಿಚ್​​ಬೆಸ್, ಬೋಲ್ಡ್​​ನೆಸ್ ಅನ್ನು ಕೊಂಡಾಡಿದ್ದರು. ಆದರೆ ಇನ್ನು ಕೆಲವರು ಸಿನಿಮಾದ ಟೀಸರ್​​ನಲ್ಲಿರುವ ಕೆಲ ದೃಶ್ಯಗಳಿಗೆ ಆಕ್ಷೇಪ ಎತ್ತಿದ್ದರು. ‘ಟಾಕ್ಸಿಕ್’ ಸ

1 Feb 2026 9:17 pm
T20 World Cup 2026: ಟಿ20 ವಿಶ್ವಕಪ್​​​ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ

T20 World Cup 2026: 2026ರ ಟಿ20 ವಿಶ್ವಕಪ್‌ಗೂ ಮುನ್ನವೇ ವಿವಾದಗಳು ಹೆಚ್ಚುತ್ತಿವೆ. ಭಾರತ-ಬಾಂಗ್ಲಾದೇಶ ವಿವಾದದ ಬೆನ್ನಲ್ಲೇ, ಪಾಕಿಸ್ತಾನ ತನ್ನ ತಂಡ 2026ರ ಟಿ20 ವಿಶ್ವಕಪ್​ನಲ್ಲಿ ಆಡುವುದನ್ನು ದೃಢಪಡಿಸಿದೆ. ಆದರೆ ಫೆಬ್ರವರಿ 15ರಂದು ಭಾರತದ ವಿರ

1 Feb 2026 8:59 pm
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು!

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ, ಒಂದು ಮನೆಯಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮಲು ಪ್ರಾರಂಭಿಸಿತು. ಹತ್ತಿರದಲ್ಲಿ ಬೋರ್​ವೆಲ್ ಕೊರೆಯುವ ಕೆಲಸ ನಡೆಯುತ್ತಿತ್ತು. ಹೀಗಾಗಿ, ಅದರ ಪ್ರೆಶರ್​​ನಿಂದಾಗಿ ನೀರು ಚಿಮ್ಮಲಾರಂಭಿ

1 Feb 2026 8:44 pm
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

Yash mother: ಯಶ್ ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಧ್ವಂಸ ಮಾಡಿದ್ದ ಕಾಂಪೌಂಡ್ ಅನ್ನು ಯಶ್ ಅವರ ತಾಯಿ ಪುಷ್ಪ ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದ

1 Feb 2026 8:33 pm
ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ

U19 World Cup India vs Pakistan: ಅಂಡರ್-19 ಏಕದಿನ ವಿಶ್ವಕಪ್‌ನ ಮಹತ್ವದ ಪಂದ್ಯದಲ್ಲಿ ಭಾರತ ತಂಡ 252 ರನ್ ಗಳಿಸಿತು. ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಪಾಕಿಸ್ತಾನಕ್ಕೆ 33.3 ಓವರ್‌ಗಳಲ್ಲಿ ಗುರಿಯನ್ನು ಬೆನ್ನಟ್ಟಬೇಕಿತ್ತು, ಆದರೆ ಅವರು ವಿಫಲರಾದರು. ಭ

1 Feb 2026 8:22 pm
ಕರ್ನಾಟಕ ಪೊಲೀಸರಿಗೆ ದೊಡ್ಡ ತಲೆನೋವಾದ ಕೇರಳಿಯನ್ ಮಲ್ಲು ದರೋಡೆ ಗ್ಯಾಂಗ್

ಗಡಿ ನಾಡು ಚಾಮರಾಜನಗರ ತಮಿಳುನಾಡು ಹಾಗೂ ಕರ್ನಾಟಕದ ಗಡಿಯನ್ನ ಹಂಚಿ ಕೊಂಡಿದೆ. ಆದ್ರೆ, ಈ ಕೇರಳ ಗಡಿ ಹಂಚಿಕೊಂಡಿರುವ ಗುಂಡ್ಲುಪೇಟೆಯಲ್ಲಂತೂ ದರೋಡೆಕೋರರ ಹಾವಳಿ ಮಿತಿ ಮೀರಿದೆ.ಚಿನ್ನದ ಉದ್ಯಮಿಗಳನ್ನೆ ಟಾರ್ಗೆಟ್ ಸಲಿಗೆ ಮಾಡುತ

1 Feb 2026 8:12 pm
ಗಂಡ ಡ್ರೈವಿಂಗ್ ಕಲಿಸುವಾಗ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹೆಂಡತಿಯಿಂದ ಕೆರೆಗೆ ಬಿದ್ದ ಕಾರು

ಮಹಿಳೆಯೊಬ್ಬರಿಗೆ ಅವರ ಗಂಡ ಡ್ರೈವಿಂಗ್ ಕಲಿಸುತ್ತಿದ್ದರು. ಆಗ ಬ್ರೇಕ್ ಒತ್ತುವ ಬದಲು ಆ ಮಹಿಳೆ ಆಕ್ಸಿಲರೇಟರ್ ಮೇಲೆ ಕಾಲಿಟ್ಟರು. ತಕ್ಷಣ ಆ ಕಾರು ಪಕ್ಕದಲ್ಲೇ ಇದ್ದ ದೇವಸ್ಥಾನದ ಕೆರೆಗೆ ಹೋಗಿ ಬಿದ್ದಿತು. ಈ ಘಟನೆ ತಮಿಳುನಾಡಿನಲ

1 Feb 2026 8:12 pm
ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು?

What is Orange Economy, highlighted in the Budget by Nirmala Sitharaman: ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಆರೆಂಜ್ ಎಕನಾಮಿಗೆ ಪುಷ್ಟಿ ಕೊಡುವ ಮಾತುಗಳನ್ನಾಡಿದ್ದಾರೆ. ಬಜೆಟ್​ಗೂ ಮುನ್ನ ಬಂದ ಆರ್ಥಿಕ ಸಮೀಕ್ಷೆಯಲ್ಲೂ ಆರೆಂಜ್ ಎಕನಾಮಿಯ ಮಹತ್ವ

1 Feb 2026 8:10 pm
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

Karnataka film chamber of commerce: ಜಯಮಾಲ ಅವರು ಫಿಲಂ ಚೇಂಬರ್​​ನ ಮೊದಲ ಮಹಿಳಾ ಅಧ್ಯಕ್ಷೆ ಆಗಿದ್ದು, ನಿನ್ನೆ (ಜ.31) ನಡೆದ ಚುನಾವಣೆಯಲ್ಲಿ ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಇಂದು ಪದಗ್ರಹಣ ಮಾಡಿದ ಜಯಮ

1 Feb 2026 8:08 pm
PAK vs AUS: ಪಾಕ್ ವಿರುದ್ಧ 111 ರನ್​ಗಳಿಂದ ಸೋತ ಆಸ್ಟ್ರೇಲಿಯಾ

Pakistan Australia T20 Series: ಪಾಕಿಸ್ತಾನ vs ಆಸ್ಟ್ರೇಲಿಯಾ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ 111 ರನ್​ಗಳಿಂದ ಗೆದ್ದಿತು. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 208 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 96

1 Feb 2026 8:03 pm
ಮತ್ತೊಂದು ಮೆಟ್ಟಿಲೇರಿದ ಶ್ರೀಲೀಲಾ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ

Sreeleela next movie: ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ ಶ್ರೀಲೀಲಾ ನಟನೆಯ ಮೊದಲ ತಮಿಳು ಸಿನಿಮಾ ಬಿಡುಗಡೆ ಆಗಿತ್

1 Feb 2026 7:17 pm
Ranji Trophy 2026: ಪಂಜಾಬ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

Ranji Trophy 2026: ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್​ಗೆ ಲಗ್ಗೆ ಹಾಕಿದೆ. ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ 120 ರನ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ ಕರ್

1 Feb 2026 7:10 pm
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ, ಸಿಡಿದೆದ್ದ ಮೃತ ಸಂಬಂಧಿ

ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತ ಮಹಿ

1 Feb 2026 7:04 pm
ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ?

ಭಾರತೀಯ ಮಹಿಳೆಯರಿಗೆ ಸೀರೆಯ ಮೇಲೆ ವ್ಯಾಮೋಹ ಜಾಸ್ತಿ. ಅವರು ತಾವು ಧರಿಸುವ ಬಟ್ಟೆಯ ಬಗ್ಗೆ ವಿಶೇಷ ಆಸಕ್ತಿ ತೋರುತ್ತಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿ ಬಾರಿ ಬಜೆಟ್ ಮಂಡಿಸುವಾಗಲೂ ಒಂದೊಂದು ರಾಜ್ಯದ ಕೈ

1 Feb 2026 6:56 pm
ತುಮಕೂರು ವಾಹನ ಸವಾರರಿಗೆ ಸಿಹಿಸುದ್ದಿ: ನೆನೆಗುದಿಗೆ ಬಿದ್ದಿದ್ದ ಚತುಷ್ಪಥ ಕಾಮಗಾರಿ ಆರಂಭ

ತುಮಕೂರು ನಗರದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣ ಕಾಮಗಾರಿಗೆ ಕೊನೆಗೂ ಚಾಲನೆ ದೊರೆತಿದೆ. ಬಟವಾಡಿ-ಮಲ್ಲಸಂದ್ರ ನಡುವಿನ 12 ಕಿ.ಮೀ ದ್ವಿಪಥ ರಸ್ತೆಯನ್ನು 86 ಕೋಟಿ ರೂ ವೆಚ್ಚದಲ್ಲಿ ಚತುಷ್ಪಥವಾಗಿ ಅಭಿವೃದ್ಧಿಪಡಿಸ

1 Feb 2026 6:54 pm
ವರದಕ್ಷಿಣೆ ಪಡೆದರೂ ತೀರದ ಧನ ದಾಹ, ಸಾಲದಕ್ಕೆ ಅನುಮಾನ: ಪತಿ ಟಾರ್ಚರ್​​ಗೆ ಪತ್ನಿ ಆತ್ಮಹತ್ಯೆ

ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮದುವೆಯಾಗಿ ನಾಲ್ಕು ವರ್ಷಗಳಾಗಿದ್ದು, ಪತಿ ವರದಕ್ಷ

1 Feb 2026 6:48 pm
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್

1 Feb 2026 6:44 pm
ಜನವರಿಯಲ್ಲಿ 1.93 ಲಕ್ಷ ಕೋಟಿ ರೂ ಜಿಎಸ್​ಟಿ ಸಂಗ್ರಹ; ಈ ವರ್ಷ 18 ಲಕ್ಷ ಕೋಟಿ ರೂ ಟ್ಯಾಕ್ಸ್ ಕಲೆಕ್ಷನ್

GST collections rises by 6.2pc to Rs 1,93,384 in 2026 January: ಜನವರಿಯಲ್ಲಿ 1.93 ಲಕ್ಷ ಕೋಟಿ ರೂನಷ್ಟು ಜಿಎಸ್​ಟಿ ಸಂಗ್ರಹ ಆಗಿದೆ. ರೀಫಂಡ್ ಕಳೆದು ಉಳಿಯುವ ನಿವ್ವಳ ಜಿಎಸ್​ಟಿ ಸಂಗ್ರಹ 1.70 ಲಕ್ಷ ಕೋಟಿ ರೂ ಇದೆ. ಒಟ್ಟೂ ಜಿಎಸ್​ಟಿಯಲ್ಲಿ ಶೇ. 6.2 ಏರಿಕೆ ಆಗಿದ್ದರೆ, ನಿವ್ವ

1 Feb 2026 6:39 pm
ಆ ನಟನಿಗಿಂತ ನಾನು ದೊಡ್ಡ ಸ್ಟಾರ್: ರಜನೀಕಾಂತ್ ಹೇಳಿದ್ದು ಯಾರ ಬಗ್ಗೆ?

Rajinikanth and Mohan Babu: ಎಷ್ಟೇ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಬಹಳ ವಿನಯಂತ, ಸಜ್ಜನ ರಜನೀಕಾಂತ್. ಅಧ್ಯಾತ್ಮದಲ್ಲಿ ಆಸಕ್ತಿ ಉಳ್ಳ ರಜನೀಕಾಂತ್ ತಮ್ಮನ್ನು ತಾವು ಹೊಗಳಿಕೊಂಡಿದ್ದು, ಅಹಂ ಭಾವ ಪ್ರದರ್ಶಿಸಿದ್ದೆಲ್ಲ ಇಲ್ಲ. ಆದರೆ ಇತ್ತೀಚೆಗ

1 Feb 2026 6:14 pm
ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಚಿಕ್ಕಬಳ್ಳಾಪುರದ ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಭಾರಿ ಆಮಿಷವೊಡ್ಡಲಾಗಿದೆ. ಮತಗಟ್ಟೆ ಬಳಿಯೇ ಹಣ ಮತ್ತು ಬೆಳ್ಳಿ ತಟ್ಟೆಗಳನ್ನು ಹಂಚಿಕೆ ಮಾಡಲಾಗಿದ್ದು, ನಂದಿ ಕ್ಷೇತ್ರದಲ್ಲಿ ಮತದಾರರಿಗೆ 8 ಲಕ್ಷ ರೂ.ವರೆಗೂ ಆಮಿಷ ನೀಡಲಾ

1 Feb 2026 6:07 pm
ಏರ್​ಪೋರ್ಟ್ ರಸ್ತೆಯಲ್ಲಿ ಅಪಘಾತ ಹೆಚ್ಚಳ: 1 ವರ್ಷದಲ್ಲಿ 50ಕ್ಕೂ ಅಧಿಕ ಜನ ಸಾವು, ಜಾಗೃತಿ ಮೂಡಿಸಲು ಬಂದ ಯಮ

ದೇವನಹಳ್ಳಿ ಏರ್‌ಪೋರ್ಟ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು, ಯಮರಾಜ ಮತ್ತು ಚಿತ್ರಗುಪ್ತರು ಸಂಚಾರ ಜಾಗೃತಿ ಅಭಿಯಾನ ನಡೆಸಿದರು. ಕಳೆದ ವರ್ಷ ನೂರಾರು ಅಪಘಾತಗಳಲ್ಲಿ 50ಕ್ಕೂ ಹೆಚ್ಚು ಸಾವು ಸಂಭವಿಸಿರುವ

1 Feb 2026 5:56 pm
Goddess saraswati: ಸರಸ್ವತಿ ದೇವಿಯನ್ನು ಜ್ಞಾನದ ದೇವತೆ ಎಂದು ಏಕೆ ಕರೆಯಲಾಗುತ್ತದೆ?

ಭಾರತೀಯ ಸಂಸ್ಕೃತಿಯಲ್ಲಿ ಜ್ಞಾನವೆಂದರೆ ಕೇವಲ ಮಾಹಿತಿ ಅಲ್ಲ, ಅದು ಆತ್ಮಪರಿಶೀಲನೆ ಮತ್ತು ಬುದ್ಧಿವಂತಿಕೆ. ಸರಸ್ವತಿ ದೇವಿಯು ಈ ಆಳವಾದ ಜ್ಞಾನದ ಪ್ರತಿನಿಧಿ. ಅವಳ ಹೆಸರು ನದಿಯಿಂದ ಜ್ಞಾನದ ದೇವತೆಯಾಗಿ ವಿಕಸಿಸಿದೆ. ವೀಣೆ ಸೃಜನ

1 Feb 2026 5:54 pm
ಕೊಟ್ಟೂರು ತ್ರಿಬಲ್​​ ಮರ್ಡರ್​​ಗೆ ಹೊಸ ಟ್ವಿಸ್ಟ್​​​​​: ಮರ್ಯಾದಾ ಹತ್ಯೆಯೋ? ಹಣಕ್ಕಾಗಿ ಕೊಲೆಯೋ?

ವಿಜಯನಗರ ತ್ರಿವಳಿ ಕೊಲೆ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಪಡೆದಿದೆ. ಆರೋಪಿ ಅಕ್ಷಯ್ ಮದುವೆ ಮೊದಲೇ ತನ್ನ ತಂಗಿ ಗರ್ಭಿಣಿಯಾಗಿದ್ದ ಕಾರಣಕ್ಕೆ ಮರ್ಯಾದಾ ಹತ್ಯೆ ನಡೆಸಿದ್ದೇನೆ ಎಂದು ಹೇಳಿದ್ದರೂ, ಘಟನೆಗೆ ಹಣದಾಸೆ ಮತ್ತು ಬೆ

1 Feb 2026 5:44 pm
T20 World Cup: ಭಾರತಕ್ಕೆ ಬಂದ ಪಾಕ್ ಮೂಲದ ಆಟಗಾರರಿಗೆ ತಿಲಕವಿಟ್ಟು ಸ್ವಾಗತ

T20 World Cup 2026: 2026ರ ಟಿ20 ವಿಶ್ವಕಪ್‌ಗೆ ಭಾರತ-ಶ್ರೀಲಂಕಾ ಆತಿಥ್ಯ ವಹಿಸಲಿದ್ದು, ಯುಎಸ್‌ಎ ಕ್ರಿಕೆಟ್ ತಂಡ ಭಾರತಕ್ಕೆ ಆಗಮಿಸಿದೆ. ಭಾರತೀಯ ಸಂಪ್ರದಾಯದಂತೆ ತಿಲಕ ಇಟ್ಟು ಆಟಗಾರರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪಾಕಿಸ್ತಾನಿ ಮೂಲ

1 Feb 2026 5:39 pm
ಮೂವರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ, ದುಡುಕಿನ‌ ನಿರ್ಧಾರಕ್ಕೆ 3 ಜೀವಗಳು ಬಲಿ

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಘನ ಘೋರ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರು ತನ್ನ ಮೂರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮೊದಲು ಚಿಕ್ಕ ಚಿಕ್ಕ ಮಕ್ಕ

1 Feb 2026 5:36 pm
February Weekly Horoscope 2026: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಮೊದಲ ವಾರದ ಭವಿಷ್ಯ ತಿಳಿಯಿರಿ

2026ರ ಫೆಬ್ರವರಿ ಮೊದಲ ವಾರದ ನಿಮ್ಮ ವಾರ ಭವಿಷ್ಯ ಇಲ್ಲಿದೆ. ಶನಿ, ಗುರು, ರಾಹು ಗ್ರಹಗಳ ಪ್ರಮುಖ ಸ್ಥಾನಗಳನ್ನು ಆಧರಿಸಿ, 12 ರಾಶಿಗಳಿಗೂ ಶುಭ ಮತ್ತು ಅಶುಭ ಫಲಗಳನ್ನು ವಿವರಿಸಲಾಗಿದೆ. ವೃತ್ತಿ, ಆರ್ಥಿಕತೆ, ಆರೋಗ್ಯ ಮತ್ತು ಸಂಬಂಧಗಳ ಮೇ

1 Feb 2026 5:30 pm
ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ?

ನಮ್ಮಲ್ಲಿ ಹಲವರಿಗೆ ಊಟವಾದ ತಕ್ಷಣ ಬಿಸಿ ಬಿಸಿ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಹಲವರು ಚಹಾ ಕುಡಿಯುತ್ತಾರೆ. ಆದರೆ ಈ ಒಂದು ಸಣ್ಣ ಅಭ್ಯಾಸವು ಆರೋಗ್ಯಕ್ಕೆ ಗಂಭೀರ ಅಪ

1 Feb 2026 5:29 pm
ಭಾರತದ ಉಜ್ವಲ ಭವಿಷ್ಯಕ್ಕೆ ಅಡಿಪಾಯ ಬಲಪಡಿಸುವ ಬಜೆಟ್; ಪ್ರಧಾನಿ ಮೋದಿ ಬಣ್ಣನೆ

PM Modi on Budget 2026: ಈ ಬಾರಿಯ ಬಜೆಟ್​ ಯುವ ಭಾರತದ ಕನಸುಗಳು, ದೃಢನಿಶ್ಚಯ, ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಸಚಿವೆ ನಿರ್ಮಲಾ ಸೀತಾರಾಮನ್ 9ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ

1 Feb 2026 5:23 pm
ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಕೇತುವಿನಿಂದ ಯಾರಿಗೆ ಯಾವ ಫಲ?

2026ರಲ್ಲಿ ಕೇತುವಿನ ವಕ್ರ ಸಂಚಾರವು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಪ್ರವೇಶಿಸಲಿದೆ. ಇದು ವಿವಿಧ ರಾಶಿಗಳ ಮೇಲೆ ಶುಭ ಮತ್ತು ಅಶುಭ ಫಲಗಳನ್ನು ತರಲಿದೆ. ಮೇಷ, ತುಲಾ, ಧನು ರಾಶಿಗಳಿಗೆ ಉತ್ತಮ ಫಲವಿದ್ದರೆ, ಸಿಂಹ, ಕುಂಭ, ವೃಶ್ಚಿಕ ರಾಶ

1 Feb 2026 5:04 pm
ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ

ಪಿಸ್ತೂಲ್​​​ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಆತ್ಮಹತ್ಯೆ ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರ

1 Feb 2026 4:53 pm