SENSEX
NIFTY
GOLD
USD/INR

Weather

23    C

...
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ

Daily Horoscope Mach 17: ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

17 Mar 2026 1:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ

Daily Horoscope Mach 17: ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

17 Mar 2026 1:10 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 17ರ ದಿನಭವಿಷ್ಯ

Daily Horoscope Mach 17: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

17 Mar 2026 1:00 am
Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಸಹೋದ್ಯೋಗಿಗಳಿಂದ ಸಹಕಾರ, ಪ್ರಶಂಸೆಯಿಂದ ಉತ್ಸಾಹ, ಆಸ್ತಿಯ ವೃದ್ಧಿ, ಅಪಕ್ವ ಆಹಾರ ಸೇವನೆ, ಸಾಹಸದಲ್ಲಿ ಸೋಲು, ನಿ

17 Mar 2026 12:20 am
ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಕರ್ನಾಟಕ ಕಾಂಗ್ರೆಸ್​ ಪಕ್ಷದ ಪದಾಧಿಕಾರ ನಡುವೆ ಗಲಾಟೆಯಾಗಿದ್ದು, ಕಾಂಗ್ರೆಸ್ ಮಹಿಳಾ ಘಟಕದ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಈಗಾಗಲೇ ಮುಖಂಡನನ್ನು ಪೊಲ

16 Mar 2026 11:24 pm
ರೇಣುಕಾಸ್ವಾಮಿ ಕೊಲೆ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ

ದರ್ಶನ್ ಪರ ವಕೀಲರು ‘ಬಾಸ್’ ಸಿನಿಮಾಗೆ ಪ್ರಮಾಣಪತ್ರ ನೀಡಬಾರದು ಎಂದು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಬಾಸ್ ಚಿತ್ರದ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ. ಸಿನಿಮಾದ ಪ್ರಚಾರಕ್ಕಾಗಿ ನಾವು ಈ ರೀತಿ ಮಾ

16 Mar 2026 10:58 pm
ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಬಿಹಾರದಿಂದ ಎಲ್ಲಾ 5 ರಾಜ್ಯಸಭಾ ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಅಡ್ಡ ಮತದಾನದ ನಂತರ ಒಡಿಶಾದಲ್ಲಿ 2 ಸ್ಥಾನಗಳನ್ನು ಮಾತ್ರ ಪಡೆ

16 Mar 2026 10:41 pm
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 8 ಹಿರಿಯ IAS ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಅಧಿವೇಶನ ನಡೆಯುವಾಗ ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವುದು ಅಥವಾ ಸಭಾತ್ಯಾಗ ಮಾಡೋದು ಹೊಸದೆನಲ್ಲ. ಆದ್ರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ಕರ್ನಾಟಕ ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟ

16 Mar 2026 10:23 pm
ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಕೆ. ಸುರೇಂದ್ರನ್ ಅವರನ್ನು ಕಣಕ್ಕಿಳಿಸಿದೆ. ನೇಮಮ್ ನಿಂದ ಬಿಜ

16 Mar 2026 10:15 pm
ಪ್ರೇಮ್ ಬರೆದ ‘ಕೆಡಿ’ ಹಾಡಿನ ಅಶ್ಲೀಲ ಸಾಹಿತ್ಯಕ್ಕೆ ಜನರ ಆಕ್ರೋಶ; ಸೆಲೆಬ್ರಿಟಿಗಳೂ ಗರಂ

ನಿರ್ದೇಶಕ ಜೋಗಿ ಪ್ರೇಮ್ ಅವರ ಸಿನಿಮಾದಲ್ಲಿ ಇಂಥ ಹಾಡು ನಿರೀಕ್ಷಿಸಿರಲಿಲ್ಲ ಎಂದು ಜನರು ಗರಂ ಆಗಿದ್ದಾರೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ‘ಸರ್ಸೆ ನಿನ್ನ ಸೆರಗ’ ಹಾಡಿನ ಸಾಹಿತ್ಯ ಕೇಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಲ

16 Mar 2026 9:52 pm
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ ಎಲ್‌ಪಿಜಿ ಟ್ಯಾಂಕರ್

ಹಾರ್ಮುಜ್ ಜಲಸಂಧಿಯನ್ನು ದಾಟಿದ ಶಿವಾಲಿಕ್ ಎಲ್​ಪಿಜಿ ಟ್ಯಾಂಕರ್ ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿದೆ. ಎರಡು ಭಾರತೀಯ ಧ್ವಜ ಹೊಂದಿರುವ ಹಡಗುಗಳಿಗೆ ಇರಾನಿನ ಅಧಿಕಾರಿಗಳು ಹಾರ್ಮುಜ್ ಜಲಸಂಧಿಯನ್ನು ದಾಟಲು ಅನುಮತಿ ನೀಡ

16 Mar 2026 9:45 pm
RCB ಫ್ಯಾನ್ಸ್ ಗೆ ಶುಭ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂಗೆ ಅಂಟಿದ್ದ ಸೂತಕ ಕೊನೆಗೂ ನಿವಾರಣೆ

ಘೋರ ದುರಂತ ಅದು. 12 ವರ್ಷಗಳ ನಂತರ ಐಪಿಎಲ್ ಗೆದ್ದ ಸಂಭ್ರಮದಲ್ಲಿದ್ದ ಅಭಿಮಾನಿಗಳಿಗೆ ಘೋರಾತಿ ಘೋರ ಕಾಲ್ತುಳಿತಕ್ಕೆ ಬೀದಿ ಹೆಣವಾಗಿದ್ದರು. ಒಂದಲ್ಲ ಎರಡಲ್ಲ, ಬರೋಬ್ಬರಿ 11 ಜನ ಆರ್ ಸಿ ಬಿ ಸಂಭ್ರಮಾಚರಣೆಯ ದಿನವೇ ಜೀವ ಬಿಟ್ಟಿದ್ದರ

16 Mar 2026 9:44 pm
ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ ಕುರಿತು ಅಮೆರಿಕದೊಂದಿಗೆ ಮಾತುಕತೆ ನಡೆದಿಲ್ಲ; ಭಾರತ ಸ್ಪಷ್ಟನೆ

ಹಾರ್ಮುಜ್ ಜಲಸಂಧಿಯಲ್ಲಿ ನೌಕಾ ಹಡಡುಗಳನ್ನು ನಿಯೋಜನೆ ಮಾಡುವ ಕುರಿತು ಅಮೆರಿಕದೊಂದಿಗೆ ದ್ವಿಪಕ್ಷೀಯ ಮಾತುಕತೆ ಇಲ್ಲ ಎಂದು ಭಾರತ ಸ್ಪಷ್ಟನೆ ನೀಡಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಹಾರ್ಮುಜ

16 Mar 2026 9:13 pm
ದಾವಣಗೆರೆ ಬೈ ಎಲೆಕ್ಷನ್: ಇಬ್ಬರ ಜಗಳದಲ್ಲಿ 3ನೇ ವ್ಯಕ್ತಿಗೆ ಟಿಕೆಟ್, ಬಿಜೆಪಿಯಲ್ಲಿ ಸಂಚಲನ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆಯೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪ್ರಯತ್ನ ಮುಂದುವರಿದಿದೆ. ಆದ್ರೆ, ಎರಡು ಬಣಗಳ ನ

16 Mar 2026 8:52 pm
ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಆದರೆ ಇದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್‌ದೇವ ಅವರು ಕೆಲವು ಮಾ

16 Mar 2026 8:34 pm
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ

ತನುಷ್ ಶಿವಣ್ಣ ನಟನೆಯ ‘ಬಾಸ್’ ಚಿತ್ರಕ್ಕೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಕಥೆಗೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಾಮ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಚಿತ್ರಕ್ಕೆ ಸೆನ್ಸಾರ್ ನೀಡಬಾರದು ಎಂದು ದರ್ಶನ್ ಪರ

16 Mar 2026 8:10 pm
Chanakya Niti: ಮದುವೆಯ ನಂತರವೂ ಪುರುಷರು ಪರ ಸ್ತ್ರೀಯರತ್ತ ಆಕರ್ಷಿತರಾಗುವುದೇಕೆ?

ಕೆಲ ಪುರುಷರು ಮದುವೆಯಾಗಿ ಹೆಂಡತಿಯಿದ್ದರೂ ಪರಸ್ತ್ರೀಯರನ್ನು ಇಷ್ಟಪಡುತ್ತಾರೆ. ಇಂತಹ ವಿವಹೇತರ ಸಂಬಂಧಗಳ ಸಾಕಷ್ಟು ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಹೀಗೆ ಮದುವೆಯಾದ ಪುರುಷರು ಇತರೆ ಮಹಿಳೆಯನ್ನು ಇಷ್ಟಪಡುವುದರ ಹಿ

16 Mar 2026 8:01 pm
ಮೇಲಾಧಿಕಾರಿ ಕಿರುಕುಳ ಆರೋಪ: ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

11 ತಿಂಗಳಿಂದ ಸಂಬಳ ನೀಡಿಲ್ಲ. ಸಾಲಗಾರರ ಕಾಟ ತಾಳಲಾರದೇ ಡೆತ್ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ ಶರಣಾಗಿದ್ದು, ಇನ್ನೊಂದೆಡೆ ಮೇಲಾಧಿಕಾರಿಯ ಮಾನಸಿಕ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ

16 Mar 2026 7:45 pm
ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

West Bengal Assembly Elections: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಬಿಜೆಪಿ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಂಗಾಳದ ಭವಾನಿಪುರದಲ್ಲಿ ಟಿಎಂಸಿ ನಾಯಕಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ

16 Mar 2026 7:44 pm
ಅರಿಜಿತ್ ಸಿಂಗ್ ನಿವೃತ್ತಿ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಶ್ರೇಯಾ ಘೋಷಾಲ್

ಗಾಯಕ ಅರಿಜಿತ್ ಸಿಂಗ್ ಅವರು ಇತ್ತೀಚೆಗೆ ನಿವೃತ್ತಿ ಘೋಷಿಸಿದ್ದು ಅಭಿಮಾನಿಗಳಿಗೆ ಬೇಸರ ಆಗಿತ್ತು. ಈಗ ಶ್ರೇಯಾ ಘೋಷಲ್ ಅವರು ಅದೇ ರೀತಿ ಮಾತನಾಡಿ ಫ್ಯಾನ್ಸ್ ಚಿಂತೆಗೆ ಕಾರಣ ಆಗಿದ್ದಾರೆ. ತಮಗೂ ಕೂಡ ವಿರಾಮ ಪಡೆಯಬೇಕು ಎನಿಸುತ್ತ

16 Mar 2026 7:22 pm
ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಇಂಡಿಯಾ ಪೋಸ್ಟ್ '24 ಸ್ಪೀಡ್ ಪೋಸ್ಟ್' ಹೆಸರಿನ ಹೊಸ ನೆಕ್ಸ್ಟ್-ಡೇ ಡೆಲಿವರಿ ಸೇವೆಯನ್ನು ಮಾರ್ಚ್ 17ರಿಂದ ಆರಂಭಿಸಲಿದೆ. ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಸೇರಿದಂತೆ ಆರು ಮಹಾನಗರಗಳಲ್ಲಿ ಈ ಸೇವೆ ಲಭ್ಯವ

16 Mar 2026 7:09 pm
ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

PNG vs LPG: ಪಿಎನ್​ಜಿ ನೈಸರ್ಗಿಕ ಅನಿಲವಾದರೆ, ಎಲ್​ಪಿಜಿ ಒಂದು ಪೆಟ್ರೋಲಿಯಂ ಗ್ಯಾಸ್. ಎಲ್​ಪಿಜಿಯಲ್ಲಿ ಅನಿಲವನ್ನು ದ್ರವೀಕರಿಸಿ ಸಿಲಿಂಡರ್​ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತದೆ. ಆದರೆ, ಪಿಎನ್​ಜಿಯನ್ನು ನೀರಿನ ನಲ್ಲಿ ರೀತಿ

16 Mar 2026 7:09 pm
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರ ಬಾ ನಗರದಲ್ಲಿ ನಡೆದಿದೆ. ಕಸ್ತೂರ ಬಾ ನಗರದ ಬಾಲೆ ಭುವಿ(2) ಬದಕುಳಿದ ಮಗು. ಆಟವಾಡುತ್ತ ಭುವಿ ಏಕಾಏಕಿ ನಾಪತ್ತೆಯ

16 Mar 2026 6:39 pm
ಹಿಂದೆ ನಿಂತಿದ್ದ ನಟನ ಕಂಡು ಶ್ರೀಲೀಲಾ ಗರಂ? ವೈರಲ್ ವಿಡಿಯೋದ ಅಸಲಿ ಕಥೆ ಇಲ್ಲಿದೆ

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದಲ್ಲಿ ಶ್ರೀಲೀಲಾ ಮತ್ತು ರಾಶಿ ಖನ್ನಾ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶ್ರೀಲೀಲಾ ಅವರ ಒಂದು ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ನೋಡಿದ ಬಳ

16 Mar 2026 6:19 pm
ಯುದ್ಧದ ನಡುವೆಯೂ ಅರ್ಮೇನಿಯಾ ಮೂಲಕ ಇರಾನ್​ನಿಂದ 550 ಭಾರತೀಯರ ಸ್ಥಳಾಂತರ

ಇರಾನ್ ಹಾಗೂ ಅಮೆರಿಕ, ಇಸ್ರೇಲ್ ನಡುವೆ ದಾಳಿಗಳು ಮುಂದುವರೆದಿವೆ. ಈ ಯುದ್ಧ ನಿಲ್ಲುವ ಸೂಚನೆಗಳೇ ಕಾಣುತ್ತಿಲ್ಲ. ಇಸ್ರೇಲ್ ಕೊಂಚ ಮಟ್ಟಿಗೆ ತಣ್ಣಗಾಗಿದ್ದರೂ ಅಮೆರಿಕ ಹಾಗೂ ಇರಾನ್ ಕದನವಿರಾಮಕ್ಕೆ ಒಪ್ಪುತ್ತಿಲ್ಲ. ಈ ನಡುವೆ ಭಾರ

16 Mar 2026 6:12 pm
ಅಮೆರಿಕದೊಂದಿಗೆ ಭಾರತದ ಟ್ರೇಡ್ ಡೀಲ್ ಯಾವಾಗ? ಹೊಸ ಟ್ಯಾರಿಫ್ ಫ್ರೇಮ್​ವರ್ಕ್​ಗೆ ಕಾಯುತ್ತಿದೆ ಭಾರತ

India-US trade deal to be signed after new tariffs structure is in place, says Govt: ಅಮೆರಿಕದ ಹೊಸ ಟ್ಯಾರಿಫ್ ಫ್ರೇಮ್​ವರ್ಕ್ ಜಾರಿಗೆ ಬಂದ ಬಳಿಕ ಆ ದೇಶದೊಂದಿಗೆ ಭಾರತ ವ್ಯಾಪಾರ ಒಪ್ಪಂದಕ್ಕೆ ಸಹಿಹಾಕಲಿದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಫ

16 Mar 2026 5:53 pm
ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಚಾಮರಾಜನಗರದ ಗುಂಡ್ಲುಪೇಟೆ ಬಳಿ ನಡೆದ ಯುವಕ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂಬುದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ತನ್ನ ಸಹೋದರಿಯೊಂದಿಗೆ ಈತ ಅಕ್ರಮ ಸಂಬಂಧ ಹೊಂದಿರೋದು ತಿಳಿದ ಸ್ನೇಹಿತನೇ ಯುವಕನ ಕತೆ ಮುಗಿಸ

16 Mar 2026 5:38 pm
ಎಪ್ಸ್ಟೀನ್ ಲಿಂಕ್ ಆರೋಪದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಹರ್ದೀಪ್ ಸಿಂಗ್ ಪುರಿ ಪುತ್ರಿ

ತನ್ನ ವಿರುದ್ಧ ಮಾಡಲಾಗಿರುವ ಎಪ್ಸ್ಟೀನ್ ಲಿಂಕ್ ಆರೋಪದಿಂದಾಗಿ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಮಗಳು ಹಿಮಾಯನಿ ಪುರಿ ದೆಹಲಿ ಹೈಕೋರ್ಟ್​ನಲ್ಲಿ ಮಾನನಷ್ಟ ಮ

16 Mar 2026 5:25 pm
ಬೆಂಡೆಕಾಯಿ ಜೊತೆಗೆ ಈ ತರಕಾರಿಗಳನ್ನು ತಿನ್ನಲೇಬಾರದಂತೆ

ಬೆಂಡೆಕಾಯಿಯಲ್ಲಿ ಫೈಬರ್, ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಇದರ ಸೇವನೆ ನಮ್ಮ ಆರೋಗ್ಯಕ್ಕೆ ವರದಾನವಾಗಿದೆ. ಬೆಂಡೆಕಾಯಿ ಆರೋಗ್ಯಕ್ಕೆ ಪ್ರಯೋಜನಕಾರಿ ನಿಜ, ಆದ್ರೆ ಈ ಕೆಲವೊಂದಿಷ್ಟು ತರಕಾರಿಗಳ ಜೊತೆ

16 Mar 2026 5:25 pm
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್ ನೀಡಿದ ಸರ್ಕಾರ

2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 (SSLC Exam) ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ (Exam) ಸಜ್ಜಾಗುತ್ತಿದ್ದಾರೆ. ಇನ್ನು ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣ

16 Mar 2026 5:21 pm
ಸದನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಸಿಗ್ತಿಲ್ಲ ಸರಿಯಾದ ಉತ್ತರ: ಗೃಹ ಸಚಿವ ಪರಮೇಶ್ವರ್​​ ಹೇಳಿದ್ದಿಷ್ಟು

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಸಚಿವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸದಿರುವ ಬಗ್ಗೆ ಸ್ಪೀಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರು ಕೇಳಿದ ನೂರಾರು ಪ್ರಶ್ನೆಗಳಿಗೆ ಕಡಿಮೆ ಉತ್ತರಗಳು ಬರುತ್ತಿರುವುದು

16 Mar 2026 5:02 pm
ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ; ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

ಇರಾನ್ ಹಾಗೂ ಇಸ್ರೇಲ್-ಅಮೆರಿಕದ ನಡುವಿನ ಯುದ್ಧ ಕೇವಲ ಆ 3 ದೇಶಗಳ ನಡುವಿನ ಸಂಘರ್ಷವಾಗಿ ಉಳಿದಿಲ್ಲ. ಜಗತ್ತಿನಾದ್ಯಂತ ಹಲವು ದೇಶಗಳು ಈ ಯುದ್ಧದ ಪರಿಣಾಮವನ್ನು ಎದುರಿಸುತ್ತಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರ

16 Mar 2026 4:42 pm
ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ದೂರು ಕೊಡಲು ಹೋಗಿದ್ದ ಮಹಿಳೆಗೆ ಪೊಲೀಸ್​ ಇನ್ಸ್​ಪೆಕ್ಟರ್​ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಲೈಂಗಿಕವಾಗಿ ಸಹಕರಿಸು. ಇಲ್ಲ ಅಂದ್ರೆ 25 ಲಕ್ಷ ಕೊಡು. ಅದು ಸಹ ಆಗದಿದ್ದರೆ ನಿನ್ನ ಗಂಡನ ಮೇಲೆ ರೌಡಿಶೀಟ್ ಓಪನ್ ಮಾಡು

16 Mar 2026 4:38 pm
ಕರಾವಳಿ ಕಥೆಯ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡು

ಚಯನ್ ಶೆಟ್ಟಿ ನಿರ್ದೇಶನದ ‘ಮ್ಯಾರೇಜ್ ಪಾರ್ಟಿ’ ಚಿತ್ರಕ್ಕೆ ನಟ ವಿನೀತ್ ಕುಮಾರ್ ಹೀರೋ ಆಗಿದ್ದಾರೆ. ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ ಪಾಣಾಜೆ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಕುಂದಾಪುರದಲ್ಲಿ ‘ಮ್ಯ

16 Mar 2026 4:31 pm
ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ

ರಾಜ್ಯ ಚುನಾವಣೆ ಆಯೋಗ ಬಿಡುಗಡೆ ಮಾಡಿದ ಬೆಂಗಳೂರು ಕರಡು ಮತಪಟ್ಟಿ ಮತಚೋರಿ ಆರೋಪಗಳ ಸುಳ್ಳುತನವನ್ನು ಬಯಲುಮಾಡಿದೆ. ಹೆಸರುಗಳು ಮಾಯವಾಗಿರುವುದು ಹಾಗೂ ವೈಯಕ್ತಿಕ ಮಾಹಿತಿ ಬದಲಾಗಿರುವುದು ರಾಜ್ಯ ಆಯೋಗದ ಲೋಪಗಳನ್ನು ಎತ್ತಿ ತೋ

16 Mar 2026 4:03 pm
‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಸಲ್ಮಾನ್ ಖಾನ್ ನಟನೆಯ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ ಶೀರ್ಷಿಕೆಯನ್ನು ಏಕಾಏಕಿ ಬದಲಾಯಿಸಲಾಗಿದೆ. ಈ ಚಿತ್ರಕ್ಕೆ ‘ಮಾತೃಭೂಮಿ’ ಎಂದು ಹೆಸರು ಇಡಲಾಗಿದೆ. ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಹೆಸರು ಬದಲಾವಣೆ ಮಾತ್ರ

16 Mar 2026 3:41 pm
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ

ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕರಣವಾಗ

16 Mar 2026 3:39 pm
ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಬಳಸುತ್ತಿದ್ದ ವಿಮಾನವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ. ಈ ವಿಮಾನವನ್ನು ನಾಶಪಡಿಸಿರುವುದರಿಂದ ಇರಾನ್ ತನ

16 Mar 2026 3:37 pm
‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವಾಗಲೇ, ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುತ್ತದೆ ಮತ್ತು ನೈಜ ಘಟನೆ ಆಧಾರಿತ ಎಂದು ಹೇಳಿಕ

16 Mar 2026 3:12 pm
ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇವೆಗಳು ಸ್ಥಗಿತಗೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ

16 Mar 2026 3:01 pm
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಭಯಾನಕ ರೋಡ್​ರೇಜ್ ಘಟನೆ ವರದಿಯಾಗಿದ್ದು, ಅದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಹೊಸೂರು, ಆನೇಕಲ್ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಸಮೀಪದಲ್ಲಿ ಸಂಭವಿಸಿದ ಈ ಭೀಕರ ಘಟನೆಯು ಸಾರ್ವ

16 Mar 2026 2:43 pm
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!

ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದ

16 Mar 2026 2:41 pm
ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಮಂತ್ರಿ ಡೆವಲಪರ್ಸ್ ಕಚೇರಿ ಮತ್ತು ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳ ಮೇಲೆ ED ದಾಳಿ. ಅಕ್ರಮ ಹಣ ವರ್ಗಾವಣೆ ಆರೋಪದಡಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಹಿಂದೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿತ್ತು. ಗ್ರಾಹಕರ ಹಣವನ

16 Mar 2026 2:30 pm
ಸ್ಪೀಕರ್ ಸಿಟ್ಟಿಗೆ​​ ಮೂವರು ಅಧಿಕಾರಿಗಳ ತಲೆದಂಡ: ಖಾದರ್​​ ಮನವೊಲಿಕೆ ಬಳಿಕ ಸದನ ಪುನಾರಂಭ

ವಿಧಾನಸಭೆಯಲ್ಲಿ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರ ಆಕ್ರೋಶದಿಂದಾಗಿ ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಮನವೊಲಿಕೆ ನಂತರ, ಎಲ್ಲಾ ಶಾಸಕರಿಗೆ ಪ್ರಶ್ನೆಗಳಿಗೆ ಉತ

16 Mar 2026 2:14 pm
ಸಾರ್ವಕಾಲಿಕ RCB ಇಲೆವೆನ್ ಹೆಸರಿಸಿದ ವಿರಾಟ್ ಕೊಹ್ಲಿ

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈ

16 Mar 2026 2:14 pm
ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ನೈಸ್ ರಸ್ತೆಯ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ನೈಸ್ ರಸ್ತೆಯನ್ನು ತಕ್ಷಣವೇ ವಶಕ್ಕೆ ಪಡೆಯಬೇಕೆಂದು ಶಾಸಕ ಎಸ್​​ಟಿ ಸೋಮಶೇಖರ್ ಆಗ್ರಹಿಸಿದ್ದು, 30-35 ವರ್ಷಗಳಿಂದ ಭೂಮಾಲೀಕರಿ

16 Mar 2026 2:07 pm
ಯುದ್ಧ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ: ಯುಎಇಯಲ್ಲಿ 19 ಭಾರತೀಯರು ಸೇರಿ 35 ಮಂದಿ ಬಂಧನ

19 Indians Among 35 Held In UAE Over Misleading Content Amid West Asia Conflict: ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ತಪ್ಪಾಗಿ ಮಾಹಿತಿ ಹಂಚಿಕೊಂಡ ಆರೋಪದ ಮೇಲೆ 19 ಭಾರತೀಯರು ಸೇರಿ 35 ಮಂದಿಯನ್ನು ಬಂಧಿಸುವಂತೆ ಯುಎಇ ಆಡಳಿತ ಆದೇಶ ಮಾಡಿದೆ. ಎಐ ಜನರೇಟೆಡ್ ವಿಡಿಯೋಗಳು, ಬೇರೆಲ

16 Mar 2026 1:47 pm
Viral: ಬಾಸ್‌ನಿಂದ ಕಾಲ್ ಬಂದದ್ದೇ ತಡ ಮೆಟ್ರೋದೊಳಗೆ ಲ್ಯಾಪ್ ಟಾಪ್ ತೆರೆದು ಕೆಲಸ ಮಾಡಲು ಕುಳಿತ ಯುವಕ

ಕೆಲಸ ಮಾಡೋದು ಅನಿವಾರ್ಯ. ಆದರೆ ಕೆಲವರು ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡಲು ಒದ್ದಾಡುವುದನ್ನು ನೋಡಿ ಈ ಯುವಕನನ್ನು ನೋಡಿದ್ರೆ ನಿಮಗೂ ಅಯ್ಯೋ ಅನಿಸಬಹುದು. ಹೌದು ಬಾಸ್ ಕಾಲ್ ಮಾಡಿದ ತಕ್ಷಣವೇ ದೆಹಲಿ ಮೆಟ್ರ

16 Mar 2026 1:40 pm
ಮತ್ತೊಂದು ಮದುವೆಗೆ ತ್ರಿಷಾ ಹಾಜರಿ; ಕೇಡು ಬಯಸಿದ ನಟನ ಮಗಳ ಜೊತೆ ನಟಿ ಪೋಸ್

ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ ಸೆಲೆಬ್ರಿಟಿ ಸ್ಟೈಲಿಸ್ಟ್ ಎಕಾ ಲಖಾನಿ ವಿವಾಹದಲ್ಲಿ ಪಾಲ್ಗೊಂಡರು. ಈ ಸಮಾರಂಭದಲ್ಲಿ ಅವರು ನಟ ಪಾರ್ಥಿಬನ್ ಪುತ್ರಿ ಕೀರ್ತನಾ ಜೊತೆ ಕಾಣಿಸಿಕೊಂಡರು. ವಿಜಯ್ ಜೊತೆಗಿನ ತ್ರಿಷಾ ಒಡನಾಟದ ಬಗ್ಗೆ

16 Mar 2026 1:25 pm
ಮ್ಯಾಚ್ ಫಿಕ್ಸಿಂಗ್ ಅನುಮಾನ ಹುಟ್ಟುಹಾಕಿದ ಪಾಕ್ ವೇಗಿ

Asad Akhtar: 25 ವರ್ಷದ ಅಸಾದ್ ಅಖ್ತರ್ ಟಿ20 ಕ್ರಿಕೆಟ್​ನಲ್ಲಿ ಈವರೆಗೆ 5 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 42.67ರ ಸರಾಸರಿಯಲ್ಲಿ ಕೇವಲ 3 ವಿಕೆಟ್ ಪಡೆದಿದ್ದಾರೆ. ಇದರ ನಡುವೆ ಪ್ರತಿ ಓವರ್​ನಲ್ಲಿ 9.14 ಎಕಾನಮಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದಾ

16 Mar 2026 1:13 pm
ಬೆಂಗಳೂರಿನಲ್ಲಿ ಟೆಕ್ ಉದ್ಯೋಗಗಳಿಗೆ ಮುಗಿಬೀಳುತ್ತಿದ್ದಾರೆ ಜನ! ರಿಕ್ರೂಟರ್ ಎಕ್ಸ್ ಪೋಸ್ಟ್ ವೈರಲ್

ಬೆಂಗಳೂರು ಐಟಿ ಉದ್ಯೋಗ ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿದೆ. MERN ಮತ್ತು React ಡೆವಲಪರ್ ಹುದ್ದೆಗಳಿಗೆ 15 ದಿನಗಳಲ್ಲಿ 34,742 ಅರ್ಜಿಗಳು ಬಂದಿರುವ ಕುರಿತು ರಿಕ್ರೂಟರ್ ನಾರಾಯಣಿ ಗುರುನಾಥನ್ ಹಂಚಿಕೊಂಡಿದ್ದಾರೆ. ಅವಕಾಶಗಳ

16 Mar 2026 1:12 pm
ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಕಾರಣ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಕಲಾಪವನ್ನು ಮುಂದೂಡಿ, ಪೀಠದಿಂದ ನಿರ್ಗಮಿಸಿದ ಪ್ರಸಂಗ ನಡೆದಿದೆ. ಸರ್ಕಾರದ ಧೋರಣೆ ವಿರುದ್ಧ ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತ

16 Mar 2026 1:05 pm
ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

Minister S Jaishankar explains how India able to get 2 gas tankers from Hormuz Strait: ಯುದ್ಧದಿಂದ ಬ್ಲಾಕ್ ಆಗಿರುವ ಹಾರ್ಮುಜ್ ಜಲಸಂಧಿ ಮೂಲಕ ಎರಡು ಭಾರತೀಯ ಟ್ಯಾಂಕರ್​ಗಳು ಪರ್ಷಿಯಲ್ ಕೊಲ್ಲಿ ದಾಟಿ ಭಾರತದತ್ತ ಬರುತ್ತಿವೆ. ಇರಾನ್ ಜೊತೆ ಭಾರತ ಡೀಲ್ ಮಾಡಿಕೊಂಡಿದೆ ಎನ್ನುವಂ

16 Mar 2026 12:57 pm
ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

ಹಲವು ವರ್ಷಗಳ ನಂತರ ಬೆಂಗಳೂರಿನಲ್ಲಿ ವಾರ್ಡ್ ಕಾರ್ಪೊರೇಟರ್ ಚುನಾವಣೆ ನಡೆಯಲು ಸಿದ್ಧತೆಗಳು ಆರಂಭವಾಗಿವೆ.ಈ ಚುನಾವಣೆಗಾಗಿ ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ ಎನ್ನುವುದನ್ನು ಇಲ್ಲಿ ಹಂ

16 Mar 2026 12:40 pm
ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ಯುದ್ಧಭೂಮಿಯಲ್ಲಿ ಇಸ್ರೇಲ್‌ನ ಅತ್ಯಾಧುನಿಕ ರೇಡಾರ್‌ಗಳನ್ನೇ ಚಕಿತಗೊಳಿಸುವಂತಹ ಹೊಸ ಅಸ್ತ್ರವನ್ನು ಇರಾನ್ ಪ್ರಯೋಗಿಸಿದೆ! ಮೊದಲ ಬಾರಿಗೆ ಸ್ವದೇಶಿ ನಿರ್ಮಿತ ‘ಸೆಜ್ಜಿಲ್’ ಎಂಬ ‘ಡ್ಯಾನ್ಸಿಂಗ್ ಮಿಸೈಲ್’ ಅನ್ನು ಇರಾನ್ ಉಡಾವ

16 Mar 2026 12:26 pm
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ನಟಿ ಕಾಜೋಲ್ ಅವರು ಬಾಲಿವುಡ್ ಸ್ಟಾರ್ ನಟಿ. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಸೋಶೀಯಲ್ ಮೀಡಿಯಾದಲ್ಲಿ ಹೆಸರು ಮಾಡಿದ್ದಾರೆ. ಈಗ ಕಾಜೋಲ್ ಅವರು ಭಯ ಪಡುವ ರೀತಿಯ ಸ್ಥಿತಿ ನಿರಮಾಣ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ಹೊಸ

16 Mar 2026 12:17 pm
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ವೀರಣ್ಣ ಹಳೆಗೌಡರ ಅವರು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ಗಾಗಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಸೇರಿರುವ ಅವರು, ಕಳೆದ 25 ವರ್ಷಗಳಿಂದ ಬಿಜೆಪಿಯಿಂದ ಬಾಗಲಕೋಟ

16 Mar 2026 11:58 am
ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

US may request India and other countries help to secure Hormuz Strait: ಪರ್ಷಿಯನ್ ಕೊಲ್ಲಿಯಲ್ಲಿರುವ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಾಟಕ್ಕೆ ಭದ್ರತೆ ಒದಗಿಸಲು ಜಾಗತಿಕ ರಾಷ್ಟ್ರಗಳ ನೆರವನ್ನು ಅಮೆರಿಕ ಯಾಚಿಸುತ್ತಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ತಡೆ ಹಿಡ

16 Mar 2026 11:55 am
IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈ

16 Mar 2026 11:53 am
‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ನಟ ವಿಜಯ್ ಸೇತುಪತಿ ತಮ್ಮ ನಿರ್ಮಾಣ ಸಂಸ್ಥೆಯಡಿ ತಯಾರಿಸಿದ ಎಲ್ಲಾ ಚಿತ್ರಗಳು ನಷ್ಟ ಅನುಭವಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ಸಿನಿಮಾ ಅರ್ಧಕ್ಕೆ ನಿಂತು 1.75 ಕೋಟಿ ನಷ್ಟವಾಗಿದ್ದರೆ, ನಂತರ ನಿರ್ಮಿಸಿದ ‘ಆರೆಂಜ್ ಮಿ

16 Mar 2026 11:44 am
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!

ಬಿರು ಬೇಸಿಗೆಯ ಈ ಸಮಯದಲ್ಲೂ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಭರ್ಜರಿ ಆಲಿಕಲ್ಲು ಮಳೆ ಸುರಿದಿದೆ. ಜತೆಗೆ, ಬಿರುಗಾಳಿಗೆ ಭಾರಿ ಗಾತ್ರದ ಮರವೊಂದು ಧರೆಗೆ ಉರುಳಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಎ

16 Mar 2026 11:36 am
110 ಅಡಿಗೆ ಇಳಿದ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ; ಕುಡಿಯುವ ನೀರಿಗೆ ಸಮಸ್ಯೆ ಆಗುತ್ತಾ?

ಮಂಡ್ಯದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಇಳಿದಿದ್ದು, ಕುಡಿಯುವ ನೀರಿನ ಕೊರತೆಯ ಆತಂಕ ಸೃಷ್ಟಿಸಿದೆ. ಆದರೆ, ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ಜೂನ್-ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆ.

16 Mar 2026 11:22 am
ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

Jasprit Bumrah: ಜಸ್​ಪ್ರೀತ್ ಬುಮ್ರಾ ಇತ್ತೀಚಿನ ದಿನಗಳಲ್ಲಿ ಯಾರ್ಕರ್​ಗಿಂತ ಸ್ಲೋವರ್ ಎಸೆತಗಳತ್ತ ಮುಖ ಮಾಡಿದ್ದಾರೆ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ ನಿಧಾನಗತಿಯ ಎಸೆತಗಳ ಮೂಲಕವೇ ಬುಮ್ರಾ ಬ್ಯಾಟರ್​ಗಳನ್ನು ಕಂಗೆಡಿಸಿದ್ದರು. ಆದರ

16 Mar 2026 10:55 am
ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಶ್ರೀ ಇತ್ತೀಚೆಗೆ ತಮ್ಮ ಮುಖಕ್ಕೆ ಗಾಯ ಮಾಡಿಕೊಂಡಿದ್ದಾರೆ. ನಾಯಿಯನ್ನು ವಾಕಿಂಗ್‌ಗೆ ಕರೆದೊಯ್ಯುವಾಗ ಆಕಸ್ಮಿಕವಾಗಿ ಬಿದ್ದು ಈ ಘಟನೆ ನಡೆದಿದೆ. ಮುಖಕ್ಕೆ ಗಾಯವಾದ ವಿಡಿಯೋವನ್ನು ಅವರು

16 Mar 2026 10:55 am
‘ಹುಲಿ ಹುಲಿ’ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್

16 Mar 2026 10:34 am
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಎಲ್​ಪಿಜಿ ಗ್ಯಾಸ್ ಕೊರತೆಯ ಸಂಕಷ್ಟ ಒಂದೆಡೆಯಾದರೆ ಇದೇ ಹೊತ್ತಿನಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66 ಎಲ್​ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃ

16 Mar 2026 10:30 am
National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಮತ್ತು ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ ಕೋವಿಡ್-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಆದ್

16 Mar 2026 10:26 am
ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಈ ಬಾರಿ ಬೆಂಗಳೂರು ಕರಗ ಶಕ್ತ್ಯೋತ್ಸವ ಮೈಸೂರು ದಸರಾ ಶೈಲಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಧರ್ಮರಾಯಸ್ವಾಮಿ ದೇವಾಲಯದಲ್ಲಿ ಮಾರ್ಚ್ 24ಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಆರಂಭವಾಗಿ ಏಪ್ರಿಲ್ 1ಕ್ಕೆ ಮುಖ್ಯ ಕರಗ ನಡೆಯಲಿದೆ.

16 Mar 2026 10:11 am
‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಪವನ್ ಕಲ್ಯಾಣ್ ಟಿಕೆಟ್ ದರ ಹೆಚ್ಚಳದ ಬಗ್ಗೆ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. 'ಇದು ಶೋಷಣೆಯಲ್ಲ, ಚಿತ್ರಮಂದಿರದಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ, ನೆಟ್‌ಫ್ಲಿಕ್ಸ್ ಆಯ್ಕೆಗಳಿವೆ' ಎಂದರು. 'ಉಸ್ತಾದ್ ಭಗತ್ ಸಿಂಗ್' ಪ

16 Mar 2026 10:06 am
IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸದ್ಯಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅದರಂತೆ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲ

16 Mar 2026 10:00 am
ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್ ಲಭ್ಯತೆ ಕುಸಿದಿದ್ದು, ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಹೋಟೆಲ್‌ಗಳು ಮುಚ್ಚಿರುವುದರಿಂದ ತರಕಾರಿ ಬೇಡಿಕೆ ತೀವ್ರವಾ

16 Mar 2026 9:29 am
Varun Chakravarthy: ‘ಮಲ್ಲು’ಇದ್ದರೆ ಕಪ್ ನಮ್ಮದೇ..!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 255 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 159 ರನ್​ಗಳಿಸಿ ಆಲೌಟ್ ಆಗಿದ್ದ

16 Mar 2026 9:19 am
ಇಂದು 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ; 26 ಸ್ಥಾನಗಳಿಗೆ ಅವಿರೋಧ ಆಯ್ಕೆ; ಮತ್ತಷ್ಟು ಭದ್ರವಾಗಲಿದೆ ಬಿಜೆಪಿ ಸ್ಥಾನ

Rajya Sabha polls for 37 seats: ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿನ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ ಏಳು ರಾಜ್ಯಗಳ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬಿಹಾರ,

16 Mar 2026 9:06 am
Oscars 2026: ಈ ಬಾರಿ ಆಸ್ಕರ್ ಅವಾರ್ಡ್​ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ

Oscar 2026 Winner‘s Full List: 98ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್ ಎಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಅದ್ದೂರಿಯಾಗಿ ನೆರವೇರಿತು. ‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಬಾಚಿಕೊಂಡರೆ, ಲಿಯನಾರ್ಡೋ ಡಿ

16 Mar 2026 9:06 am
IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ಗೌರವ!

IPL 2026: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸದ್ಯಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಮೊದಲ 20 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅದರಂತೆ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲ

16 Mar 2026 9:00 am
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಬನ್ನೇರುಘಟ್ಟ ಝೂನಲ್ಲಿ ಎರಡು ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿದ್ದು, ಸಂತಸದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಝೂನ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಸೇನ್ ಮಾಹಿತಿ ನೀಡಿದ್ದು, ಜೀಬ್ರಾ ಮರಿಗಳ ಜನನ ಉದ್ಯಾನವನಕ್ಕೆ ಮತ್

16 Mar 2026 8:54 am
Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಳಗಾವಿ, ಕಲಬುರ್ಗಿ ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್

16 Mar 2026 8:33 am
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಕನ್ನಡದ ಪಾಲಿಗೆ ವೆಬ್ ಸರಣಿ ಹೊಸದೇ. ಆದರೆ, ಈಗ ಡಾಲಿ ಪಿಕ್ಚರ್ಸ್ ಅವರು ಹೊಸ ವೆಬ್ ಸರಣಿ ತರುತ್ತಿದ್ದಾರೆ. ಹಲವು ವೆಬ್ ಸರಣಿಗಳನ್ನು ನಿರ್ಮಿಸೋ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ

16 Mar 2026 8:32 am
550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್, 'ಸ್ಟೂಡೆಂಟ್ ಆಫ್ ದಿ ಇಯರ್' ಮೂಲಕ ಬಾಲಿವುಡ್ ಪ್ರವೇಶಿಸಿ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. 550 ಕೋಟಿ ರೂ. ಆಸ್ತಿ ಹೊಂದಿರುವ ಆಲಿಯಾ, ಚಲನಚಿತ್ರಗಳು, ವೆಬ್ ಸರಣಿಗಳು, ಜಾಹೀರಾತುಗಳು ಮತ್

16 Mar 2026 8:10 am
ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

Odisha SCB hospital ICU massive fire breakout, 10 patients killed: ಒಡಿಶಾದ ಕಟಕ್​ನ ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯುವೊಂದರಲ್ಲಿ ಅಗ್ನಿ ಅವಘಡ ಘಟನೆ ಸಂಭವಿಸಿದೆ. ಇದರಲ್ಲಿ 10 ರೋಗಿಗಳು ಬಲಿಯಾಗಿದ್ದಾರೆ. ಇನ್ನೂ ಹಲವು ರೋಗಿಗಳಿಗೆ ಸುಟ್ಟ ಗಾಯಗಳಾಗಿ

16 Mar 2026 8:09 am
ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

Bengaluru Pink Line Metro: ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಚುರುಕು ಪಡೆದುಕೊಂಡಿದೆ. ನಾಲ್ಕನೇ ಹೊಸ ರೈಲು ಸೆಟ್ ಕೊತ್ತನೂರು ಡಿಪೋ ತಲುಪಿದ್ದು, ಮೇ ತಿಂಗಳಲ್ಲಿ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ. ಈ 7.5 ಕಿ.ಮೀ ಮಾರ

16 Mar 2026 8:09 am
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆಯ ಬಿಸಿ ಹೋಟೆಲ್​ಗಳಿಗಷ್ಟೇ ಅಲ್ಲ, ಪ್ರವಾಸೋದ್ಯಮಕ್ಕೂ ತಟ್ಟಲು ಶುರುವಾಗಿದೆ. ವಾರಾಂತ್ಯಗಳಲ್ಲಿ ಜನರಿಂದ ತುಂಬಿ ತುಳುಕುತ್ತಿದ್ದ ಚಿಕ್ಕಬಳ್ಳಾಪುರದ ನಂದಿ ಹಿಲ್ಸ್ ಭಾನುವಾರ ಬಿಕೋ ಎನ್

16 Mar 2026 7:55 am
ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂದು, ಅಭಿಮಾನಿಗಳು ಅವರನ್ನು ವಿಶೇಷವಾಗಿ ಸ್ಮರಿಸುತ್ತಿದ್ದಾರೆ. ಕೇವಲ ನಟನಾಗಿರದೆ, ಉದ್ಯಮದಲ್ಲಿಯೂ ಆಸಕ್ತಿ ಹೊಂದಿದ್ದ ಪುನೀತ್, ತಮ್ಮ 'ಪಿಆರ್‌ಕೆ' ಸಂಸ್ಥೆಯ ಮೂಲಕ ಉದ್ಯಮ ಕ್ಷೇತ್ರದಲ್ಲಿ

16 Mar 2026 7:54 am
ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

Karnataka Weather: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದೆಡೆ ಒಣ ಹವೆಯಿದ್ದು, ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆ

16 Mar 2026 7:53 am
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

Bangladesh vs Pakistan: ಇದು ಬಾಂಗ್ಲಾದೇಶ್ ತಂಡದ ಐತಿಹಾಸಿಕ ಸರಣಿ ಗೆಲುವು ಎಂಬುದು ವಿಶೇಷ. ಅಂದರೆ ಬಾಂಗ್ಲಾದೇಶ್ ತಂಡವು ಪಾಕಿಸ್ತಾನದ ವಿರುದ್ಧ 11 ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಸರಣಿಯನ್ನು (2-1 ರಿಂದ) ಗೆದ್ದುಕೊಂಡಿದೆ. 2015 ರ ಬಳಿಕ ಪಾಕ್

16 Mar 2026 7:37 am
ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026: ಆಸ್ಕರ್ 2026 ಸಮಾರಂಭದಲ್ಲಿ ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು 'ಇನ್ ಮೆಮೋರಿಯಮ್' ವಿಭಾಗದಲ್ಲಿ ಸ್ಮರಿಸದಿರುವುದು ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರರ ಅಪಾರ ಕೊಡುಗೆಯ

16 Mar 2026 7:35 am
ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಸೇರಿ ಕರ್ನಾಟಕದ ಹಲವೆಡೆ ಮಳೆ

Karnataka Rains: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕದ ಹಲವೆಡೆ ವರ್ಷಧಾರೆಯಾಗಿದ್ದು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಮಡಿಕೇರಿ ಜಿಲ್ಲೆಗಳಲ್ಲಿ ವರ್ಷಧಾರೆ ಸುರಿದಿದೆ. ಚಿಕ್ಕಮಗಳೂರಿನಲ್ಲಿ ಮರ ಉರುಳಿ ಟ್ರಾಫಿಕ್ ಜಾಮ್ ಉಂಟಾ

16 Mar 2026 7:28 am
Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10 ಗಂಟೆ 58 ನಿಮಿಷದವರೆಗೆ ಸಂಕಲ್ಪ ಕಾಲ ಅಥವಾ ಶುಭಕಾಲವಿರುತ್ತದೆ. ಇದು ಸೋಮ ಪ್ರದೋಷದ ಪರ್ವ ದಿನವಾಗಿದೆ. ಪೆರ್ಡೂರಿನಲ್ಲ

16 Mar 2026 7:13 am
Daily Devotional: ಮದುವೆ, ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡಬೇಕು ಗೊತ್ತಾ?

ಮುಯ್ಯಿ ಎಂದರೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಒಳ್ಳೆಯ ಭಾವನೆಯಿಂದ ನೀಡುವ ಹಣ ಅಥವಾ ವಸ್ತುವಾಗಿದೆ. ಮುಯ್ಯಿ ನೀಡುವಾಗ ಹಣಕ್ಕೆ ಒಂದು ರೂಪಾಯಿ ಸೇರಿಸುವ ರೂಢಿ ಇದೆ (ಉದಾಹರಣೆಗೆ 101, 501). ಸೊನ್ನೆಯು ಪರಿಪೂರ್ಣತೆಯ ಸಂಕೇತವಲ್ಲ, ಬದಲ

16 Mar 2026 7:13 am
ಸಮುದ್ರ ತೀರದಲ್ಲಿ ರಶ್ಮಿಕಾ-ಆನಂದ್ ದೇವರಕೊಂಡ ಆಹ್ವಾನಿಸಿದ್ದು ಯಾರನ್ನ? ಫನ್ ಫೋಟೋ ವೈರಲ್

ಸಮುದ್ರ ತೀರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಆನಂದ್ ದೇವರಕೊಂಡ ಅವರ ತಮಾಷೆಯ ಫೋಟೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಈ ಚಿತ್ರದಲ್ಲಿ ರಶ್ಮಿಕಾ-ಆನಂದ್ ಸಿಳ್ಳೆ ಹೊಡೆಯುತ್ತಾ ನಿಂತಿದ್ದಾರೆ. ಮೀನುಗಳನ್ನು ಕರೆಯುವ

16 Mar 2026 7:02 am