ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಪಕ್ಷೀಯವಾಗಿ ಸುಂಕವನ್ನು ವಿಧಿಸುವಂತಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
India vs South Africa, 2026 T20 World Cup Super 8: 2026ರ ಟಿ20 ವಿಶ್ವಕಪ್ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಫೆಬ್ರವರಿ 22 ರಂದು ಅಹಮದಾಬಾದ್ನಲ್ಲಿ ಜಿದ್ದಾಜಿದ್ದಿನ ಪಂದ್ಯ ನಡೆಯಲಿದೆ. ಉಭಯ ತಂಡಗಳು ಈವರೆಗೂ ಅಜೇಯ ಓಟವನ್ನು ಮುಂದು
ಫೆಬ್ರವರಿ 22-28ರ ಈ ವಾರವು ನಿಮ್ಮ ಭಾವನಾತ್ಮಕ ಸಂಬಂಧಗಳ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಮಾತು ಮತ್ತು ವರ್ತನೆಯಲ್ಲಿ ಎಚ್ಚರವಿರಲಿ. ಪ್ರತಿಯೊಂದು ರಾಶಿ ಚಿಹ್ನೆಗೂ ಪ್ರೇಮ, ದಾಂಪತ್ಯ ಮತ್ತು ಸ್ನೇಹದಲ್ಲಿನ ಏರಿಳಿತಗಳ ಕುರಿತು ವಿಶ
ಭಾರತ ಸರ್ಕಾರವು ಚೀನಾದ ಮೇಲಿನ ಅವಲಂಬನೆಯನ್ನು ತಡೆಯಲು ಹೊಸ ಪೂರೈಕೆದಾರರನ್ನು ಹುಡುಕುತ್ತಿರುವುದರಿಂದ, ನಿರ್ಣಾಯಕ ಖನಿಜಗಳು ಮತ್ತು ಅಪರೂಪದ ಭೂಮಿಯ ಮೇಲಿನ ಸಹಕಾರವನ್ನು ಹೆಚ್ಚಿಸಲು ಬ್ರೆಜಿಲ್ ಮತ್ತು ಭಾರತ ಮಹತ್ವದ ಒಪ್ಪಂ
ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಜೊ
ಸಂಗೀತ ನಿರ್ದೇಶಕ ರವಿ ಬಸ್ರೂರು 'ಕೆಜಿಎಫ್' ಯಶಸ್ಸಿನ ನಂತರ ಕನ್ನಡ ಹಾಗೂ ಪರಭಾಷೆಯಲ್ಲಿ ಭಾರಿ ಬೇಡಿಕೆ ಗಳಿಸಿದ್ದಾರೆ. ತೆಲುಗು ನಟ ವಿಶ್ವಕ್ ಸೇನ್ ತಮ್ಮ '#ಕಲ್ಟ್' ಚಿತ್ರದ ಸಂಗೀತಕ್ಕೆ ಮೆಚ್ಚುಗೆ ಸೂಚಿಸಿ, ರವಿಗೆ 35 ಲಕ್ಷ ಮೌಲ್ಯದ
T20 World Cup 2026 Super 8: 2026 ರ ಟಿ20 ವಿಶ್ವಕಪ್ ಸೂಪರ್ 8 ಸುತ್ತು ಆರಂಭಗೊಂಡಿದೆ. 20 ತಂಡಗಳಿಂದ 8 ತಂಡಗಳು ಎರಡನೇ ಹಂತಕ್ಕೆ ಪ್ರವೇಶಿಸಿವೆ. ಇಂದು ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಬೇಕಿತ
ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣಕ್ಕೆ ರಾಜಕೀಯ ತಿರುವು ಸಿಕ್ಕಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದನ್ನು ವ್ಯವಸ್ಥಿತ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಬಂಜಾರ ಸಮಾ
ರಾಷ್ಟ್ರಪತಿ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಗೌರವ ನೀಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಂಡರು. ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಸಹ ಭೇಟಿಯ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಕಾಮಗಾರಿಗಳಿಗೆ 12% ಕಮಿಷನ್ ಬೇಡಿಕೆಯಿಟ್ಟು, 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಶಾಸಕ ವಿರ
Shikhar Dhawan Weds Sophie Shine: ಶಿಖರ್ ಧವನ್ ವೈಯಕ್ತಿಕ ಜೀವನದ 'ಎರಡನೇ ಇನ್ನಿಂಗ್ಸ್' ಆರಂಭಿಸಿದ್ದಾರೆ. ಫೆಬ್ರವರಿ 21 ರಂದು ಐರಿಶ್ ಮೂಲದ ಸೋಫಿ ಶೈನ್ ಅವರನ್ನು ಧವನ್ ವಿವಾಹವಾಗಿದ್ದಾರೆ. 2012 ರಲ್ಲಿ ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದ ಧವನ
‘ಕವಿರತ್ನ ಕಾಳಿದಾಸ’ ಸಿನಿಮಾದಲ್ಲಿ ರಾಜ್ಕುಮಾರ್ ನಟನೆ ನೋಡಿ ಮೆಚ್ಚಿಕೊಳ್ಳದೇ ಇರುವವರಿಲ್ಲ ಎಂದರೂ ತಪ್ಪಾಗಲಾರದು. ಈಗ ಈ ಸಿನಿಮಾನ ರೀ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋ ಗಮನ ಸೆಳೆಯುತ್ತಾ ಇದೆ. ಈ ವಿಡಿಯೋದಲ್ಲಿ ಮೆಚ್ಚುಗೆ
T20 World Cup 2026:2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ, ಓಮನ್, ನಮೀಬಿಯಾ ಮತ್ತು ಕೆನಡಾ ತಂಡಗಳು ಒಂದೂ ಗೆಲುವು ಸಾಧಿಸದೆ ಹೊರಬಿದ್ದಿವೆ. ಆದರೂ, ಐಸಿಸಿ ಈ ಮೂರೂ ತಂಡಗಳಿಗೆ ತಲಾ ಕನಿಷ್ಠ 2 ಕೋಟಿ ರೂ. ಬಹುಮಾನ ನೀಡಲಿದೆ. ಈ ಹಣವು ಆಯಾ ರಾಷ್ಟ್ರಗಳ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ಲೂಲಾ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್ ಆಫ್ ಹಾನರ್ ನೀಡಲಾಯ
ರಾಯಚೂರಿನ ಮಾನ್ವಿ ತಾಲೂಕಿನ ಬೆಟ್ಟದೂರಿನ 25ರ ಯುವಕ ಮುದ್ದುರಂಗಪ್ಪ, ಮದುವೆಗೆ ಸಿದ್ಧನಾಗಿ ಊರಿಗೆ ಬಾಡೂಟ ಹಾಕಿಸಿದ ಮರುದಿನವೇ ನಾಪತ್ತೆಯಾಗಿದ್ದಾನೆ. ಇನ್ನೇನು ಒಂದು ತಿಂಗಳಲ್ಲಿ ಮದುವೆಯಾಗಬೇಕಿದ್ದ ಈತ ಕಾಣೆಯಾಗಿರುವುದು ಕ
T20 World Cup 2026: 2026ರ ಟಿ20 ವಿಶ್ವಕಪ್ ಗುಂಪು ಹಂತದಲ್ಲಿ ದಕ್ಷಿಣ ಆಫ್ರಿಕಾ ಅಪರೂಪದ ದಾಖಲೆ ಬರೆದಿದೆ. ಈ ಆವೃತ್ತಿಯಲ್ಲಿ ತಂಡದ ಯಾವೊಬ್ಬ ಬ್ಯಾಟ್ಸ್ಮನ್ ಕೂಡ ಶೂನ್ಯಕ್ಕೆ ಔಟಾಗಿಲ್ಲ. ಆದರೆ, ಭಾರತ ಮತ್ತು ಇಟಲಿ ತಂಡದ ಆಟಗಾರರು ತಲಾ 8 ಬಾರಿ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹವಾಗುತ್ತಿದ್ದಾರೆ. ರಶ್ಮಿಕಾ ಈ ವಿಷಯವನ್ನು ಖಚಿತಪಡಿಸಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 'ಗೀತ ಗೋವಿಂದಂ' ಸಿನಿಮಾ ಮೂಲಕ
ದೆಹಲಿಯ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. 2014ರ RSS ಮಾನನಷ್ಟ ಮೊಕದ್ದಮೆ ಪ್
ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಜ್ಯೋತಿಷಿ ಕಮಲಾಕರ್ ಭಟ್, ಇನ್ನೇನು ಜೈಲಿನಿಂದ ಹೊರ ಬರುತ್ತೇನೆ ಎಂಬ ಆಸೆ ಇದೀಗ ಮಣ್ಣುಪಾಲಾಗಿದೆ. ಏಕೆಂದರೆ ಕಮಲಾಕರ್ ಭಟ್ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಅ
T20 World Cup 2026: ಟಿ20 ವಿಶ್ವಕಪ್ 2026ರಲ್ಲಿ ಅಭಿಷೇಕ್ ಶರ್ಮಾ ಸತತ ಮೂರು ಸೊನ್ನೆಗಳಿಗೆ ಔಟಾಗಿ ತಂಡಕ್ಕೆ ತಲೆನೋವಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಆಡುತ್ತಿರುವ ಅಭಿಷೇಕ್ಗೆ ನಾಯಕ ಸೂರ್ಯಕುಮಾರ್ ಬೆಂಬಲವಾಗಿ ನಿಂತಿದ್ದಾರೆ. 'ಅಭ
ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ಅನುಸರಿಸಿದರೆ ಗಂಡ ಹೆಂಡತಿ ಸುಖವಾಗಿ ಸಂಸಾರ ಸಾಗಿಸಬಹುದು. ಅದೇ ರೀತಿ ಕೆಲವೊಂದ
ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರಗಳ್ಳತನ ಹೆಚ್ಚಾಗಿದೆ. ಬೈಕ್ನಲ್ಲಿ ಬಂದ ಹೆಲ್ಮೆಟ್ಧಾರಿ ಖದೀಮರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದಾರೆ. ಬಾಗಲಗುಂ
ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್ಐಆ
ಸಿಎಂ ಸಿದ್ದರಾಮಯ್ಯರ ಸರಣಿ ಟ್ವೀಟ್ಗಳು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿವೆ. ರಣರಂಗದಿಂದ ಓಡುವ ಹೇಡಿ ನಾನಲ್ಲ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವೆ ಎಂದಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಜೀವನದ ಕಷ್ಟಗಳ ಬಗ್ಗೆ ಪ
ಜನರ ಆರೋಗ್ಯ ಕಾಪಾಡಲು ಎಐ ಅಥವಾ ಕೃತಕ ಬುದ್ಧಿಮತ್ತೆಯನ್ನು ಬಳಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕೆಮ್ಮಿನಿಂದಲೇ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳನ್ನು ಪತ್ತೆಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.
ಡಾ.ಗುರುರಾಜ ಕರ್ಜಗಿ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆಗೆ ಒತ್ತು ನೀಡುತ್ತಾರೆ. ಪರೀಕ್ಷಾ ಸಮಯದಲ್ಲಿ ಆತ್ಮವಿಶ್ವಾಸ ಕಾಪಾಡಿಕೊಳ್ಳುವುದು, ಮರೆವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಇತರರೊಂದಿಗೆ ಹೋಲಿಕೆ ಮಾಡಿ
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಾಂಗಿಯಾಗಿ ಸುಂಕ ವಿಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಕಾನೂನುಬಾಹಿರ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಟ್ರಂಪ
India Women Dominate Australia T20s: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದು ಪ್ರವಾಸಕ್ಕೆ ಭರ್ಜರಿ ಆರಂಭ ನೀಡಿದೆ. ಹರ್ಮನ್ಪ್ರೀತ್ ಕೌರ್ ನಾಯಕತ್ವದ ತಂಡ ಮೂರನೇ ನಿರ್ಣಾಯಕ ಪಂದ್ಯದಲ್ಲಿ ಸ್ಮೃ
ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಆಕ್ರೋಶಗೊಂಡ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ವಿನೋದ್ ಮತ್ತು ಕಾವ್ಯಾ ಮದುವೆಯಾಗಿದ್ದಕ್ಕೆ ತೀವ್ರ ಕೋಪಗೊಂಡ ಕಾವ್ಯಾ ತಂದೆ ಚನ್ನೇಗ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ಕುರಿ ಕಾಯೋನು ಸಿಎಂ ಟ್ವೀಟ್ಗೆ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರು ಕುರ್ಚಿ ಉಳಿಸಿಕೊಳ್ಳಲು ಸಮಾಜದ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್
ಜೇಮ್ಸ್ ಕ್ಯಾಮೆರಾನ್ ಅವರು ನೆಟ್ಫ್ಲಿಕ್ಸ್ ವಾರ್ನರ್ ಬ್ರದರ್ಸ್ ಖರೀದಿಸುವ ಪ್ರಸ್ತಾಪದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಡೀಲ್ ಸಿನಿಮಾ ಉದ್ಯಮಕ್ಕೆ, ವಿಶೇಷವಾಗಿ ಚಿತ್ರಮಂದಿರಗಳಿಗೆ ದೊಡ್ಡ ಹಾನಿ ಮಾಡಲಿದೆ ಎಂದು ಅವರು
ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕರೊಂದಿಗೆ ಅವರ ಇಬ್ಬರು ಪಿಎಗಳನ್ನೂ ಲೋಕಾಯುಕ್
2025ರ ದೆಹಲಿಯ ಕೆಂಪು ಕೋಟೆ ಸ್ಫೋಟದ ನಂತರ, ದೇವಾಲಯಗಳು ಮತ್ತು ಜನದಟ್ಟಣೆಯ ಮಾರುಕಟ್ಟೆಗಳನ್ನು ಗುರಿಯಾಗಿಸಿಕೊಂಡು ಎಲ್ಇಟಿ ಐಇಡಿ ಸ್ಫೋಟದ ಬೆದರಿಕೆ ಹಾಕಿದೆ. ಹೀಗಾಗಿ, ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಾಕಿಸ್ತಾನ ಬೆಂ
ಮಾಲಿನ್ಯದಿಂದ ಆರೋಗ್ಯ ಹಾಳಾಗುತ್ತದೆ ಎಂಬುದು ತಿಳಿದ ವಿಚಾರ. ಇದರ ಪರಿಣಾಮ ಹೆಚ್ಚಾಗಿ ಶ್ವಾಸಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಾವೆಲ್ಲಾ ಅಂದುಕೊಂಡಿದ್ದೇವೆ ಆದರೆ ಇತ್ತೀಚಿಗೆ ನಡೆದ ಸಂಶೋಧನೆ ಮೆದುಳಿನ ಮೇಲೂ ಪರಿಣಾಮ
UGCET-2026: KEA CET 2026 ಅರ್ಜಿ ಸಲ್ಲಿಕೆ ಅವಧಿಯನ್ನು ಫೆಬ್ರವರಿ 27 ರವರೆಗೆ ವಿಸ್ತರಿಸಲಾಗಿದೆ. ವೃತ್ತಿಪರ ಕೋರ್ಸ್ಗಳ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಇದು ಕೊನೆಯ ಅವಕಾಶವಾಗಿದೆ. ಶುಲ್ಕ ಪಾವತಿಸಲು ಮಾರ್ಚ್ 3 ಕೊನೆಯ ದಿನ. ತಾಂತ್ರಿಕ ತೊ
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ 1.60 ಕೋಟಿ ರೂ. ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ, ಸಿಸಿಬಿ ವಿಚಾರಣೆ ಬಳಿಕ ಯುಟರ್ನ್ ಹೊಡೆದಿದ್ದಾರೆ. ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಎಂದಿದ್ದಾರೆ. ಮುಡಾ
Smriti Mandhana T20 Record: ಭಾರತ-ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸ್ಮೃತಿ ಮಂಧಾನ ಅಬ್ಬರದ 82 ರನ್ ಸಿಡಿಸಿ ದಾಖಲೆ ಬರೆದಿದ್ದಾರೆ. ಆಸ್ಟ್ರೇಲಿಯಾ ನೆಲದಲ್ಲಿ 80+ ರನ್ ಗಳಿಸಿದ ಮೊದಲ ಭಾರತೀಯ ಬ್ಯಾಟರ್ ಹಾಗೂ 500ಕ್ಕೂ ಹೆಚ್ಚ
ಫೆಬ್ರವರಿ 22-28 ರ ಈ ವಾರವು ವೃತ್ತಿಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಗ್ರಹಗತಿಗಳ ಪ್ರಭಾವದಿಂದ ಸಂಪತ್ತು, ಬಡ್ತಿ, ಮತ್ತು ಹೊಸ ಜವಾಬ್ದಾರಿಗಳು ಅನೇಕರಿಗೆ ಸಿಗಲಿವೆ. ಕೆಲವರಿಗೆ ಹೊಸ ಉದ್ಯೋಗಾವಕಾಶಗಳು ಗೋಚರಿಸಿದರೆ,
ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ಜೈಲಿನಲ್ಲಿ ಇದ್ದರೂ ಅಭಿಮಾನಿಗಳು ಸಂತೋಷದಿಂದ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ಮಧ್ಯೆ ದರ್ಶನ್ ಅವರು ಬರ್ತ್ಡೇನ ಅರ
ದೆಹಲಿಯಲ್ಲಿ ಆಯೋಜಿಸಲಾಗಿದ್ದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ 'ಶರ್ಟ್ಲೆಸ್' ಪ್ರತಿಭಟನೆ ನಡೆಸಿದ್ದ ಯುವ ಕಾಂಗ್ರೆಸ್ ಕಾರ್ಯರ್ತರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮುಂದುವರ
ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಅಮೂಲ್ಯ ಇಂಟರ್ನ್ಶಿಪ್ ಅವಕಾಶವನ್ನು ತಂದಿದೆ. ವಿಜ್ಞಾನ, ತಂತ್ರಜ್ಞಾನದಲ್ಲಿ ವ್ಯಾಸಂಗ ಮಾಡುತ್ತಿರುವ B.Tech, M.Tech, PhD ವಿದ್ಯಾರ್ಥಿಗಳು ಮಾರ್ಚ್ 16 ರೊಳಗೆ ಅರ್ಜಿ ಸಲ
House of the Dragon: ಹಾಲಿವುಡ್ನ ದೈತ್ಯ ವೆಬ್ ಸರಣಿ ‘ಹೌಸ್ ಆಫ್ ದಿ ಡ್ರ್ಯಾಗನ್’ ಈಗ ತನ್ನ ಮೂರನೇ ಸೀಸನ್ನೊಂದಿಗೆ ಮರಳಲು ಸಜ್ಜಾಗಿದೆ. ಈ ಸರಣಿಯ ಬಗ್ಗೆ ಹೆಚ್ಚು ಗೊತ್ತಿಲ್ಲದವರಿಗಾಗಿ ಹೇಳಬೇಕೆಂದರೆ, ಇದು ಜಗತ್ತಿನ ನಂಬರ್ 1 ವೆಬ್ ಸರಣಿಯ
ಪ್ರೀತಿಸಿದ ಹುಡುಗಿಯನ್ನು ಕರೆದುಕೊಂಡು ಹೋಗಲು ಬೆಂಗಳೂರಿನಿಂದ ಬಂದಿದ್ದ ಯುವಕನ ಮದುವೆ ಕನಸು ಹಿರೇಕೆರೂರಿನಲ್ಲಿ ನಡೆದ ಅಪಘಾತದಿಂದ ನುಚ್ಚುನೂರಾಗಿದೆ. ಕಾರು ಪಲ್ಟಿಯಾಗಿ ಪ್ರಿಯಕರ ಸೇರಿ ಮೂವರು ಗಾಯಗೊಂಡರೆ, ಯುವತಿ ಮಾತ್ರ ತ
'ಟಾಕ್ಸಿಕ್' ಟೀಸರ್ ಯಶ್ ದ್ವಿಪಾತ್ರದಿಂದ ಗಮನ ಸೆಳೆದಿದೆ. ನಯನತಾರ, ಕಿಯಾರಾ ಅಡ್ವಾಣಿ ಸೇರಿ ನಾಯಕಿಯರು ಟೀಸರ್ನಲ್ಲಿ ಕಾಣಿಸದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದು ಯಶ್ ಅವರೇ ಕುತೂಹಲ ಹೆಚ್ಚಿಸಲು ರೂಪಿಸಿದ ಮಾಸ್ಟರ್ ಪ್ಲಾನ
ನಿನ್ನೆ (ಶುಕ್ರವಾರ) ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿದ್ದ ಎಐ ಶೃಂಗಸಭೆಯ ಆವರಣದೊಳಗೆ ಅಂಗಿ ಬಿಚ್ಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀ
ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೇಶ್ವರದಲ್ಲಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದಾಗ ಶಾಸಕ ಮತ್ತು ಇಬ್ಬರು ಪಿಎಗಳು
ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ದೂರು ರದ್ದುಪಡಿಸುವ ಸಿಂಧೂರಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದ
Kamal Haasan-Rajinikanth: ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಸೂಪರ್ ಸ್ಟಾರ್ ನಟರಾಗಿರುವ ಜೊತೆಗೆ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್ ನ
ವರ್ತೂರು ಇನ್ಸ್ಪೆಕ್ಟರ್ ಯೋಗಾನಂದ್ ರೌಡಿಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಚಾರ್ಜ್ಶೀಟ್ ಸಲ್ಲಿಸದೆ, ರೌಡಿಶೀಟರ್ಗಳ
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ, ಕರ್ನಾಟಕದ ರಾಜಕೀಯ ವಿದ್ಯಮಾನಗಳು ಮತ್ತು ಪಕ್ಷದಲ್ಲಿನ ಗೊಂದಲಗಳ ಬಗ್ಗೆ ಚರ್ಚಿಸಿದರು. ಗೊಂದಲಗಳನ್ನು ಶೀಘ್ರವಾಗಿ ಇತ್ಯರ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಡಿ.ವಿ. ನಟೇಶ್ ದೂರಿನ ಸಂಬಂಧ ವಿಚಾರಣೆಗಾಗಿ ಕರೆತರಲಾಗಿತ್ತು. ಯಾವುದೇ ಬಂಧನವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸರ ವಿಚಾರಣೆ ವೇಳೆ, ನಟೇಶ್ರ ಆ
ಕಾಂತಾರ ಯಶಸ್ಸಿನ ನಂತರ ರಿಷಬ್ ಶೆಟ್ಟಿ 'ಜೈ ಹನುಮಾನ್' ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರದ ಮುಹೂರ್ತ ಫೆಬ್ರವರಿ 22 ರಂದು ಹಂಪಿಯ ಅಂಜ
ವೈರಿಯ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ವ್ಯಕ್ತಿಯೊಬ್ಬನಿಗೆ ಘೋರ ಅನುಭವವಾಗಿದೆ. ನಿಯಂತ್ರಣ ತಪ್ಪಿ ಪೆಟ್ರೋಲ್ ಆತನ ಸ್ವಂತ ಕಾರಿನ ಮೇಲೆ ಚೆಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುಷ್ಕರ್ಮಿಯ ಕಾರು ಸಂಪೂರ್ಣ ಸು
Seetha Payana: ‘ಸೀತಾಪಯಣ’ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಶಿವಣ್ಣ
T20 World Cup 2026: ಟಿ20 ವಿಶ್ವಕಪ್ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಪಂದ್ಯಗಳು ಇಂದಿನಿಂದ (ಫೆ.21) ಶುರುವಾಗಲಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ಕಣಕ
ಲಷ್ಕರ್ ಎ ತೊಯ್ಬಾ ಉಗ್ರ ಜುನೈದ್ ಅಹ್ಮದ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಎನ್ಐಎಗೆ ಬೇಕಾಗಿರುವ ಜುನೈದ್, ಹಲವು ಹೆಸರುಗಳಿಂ
ಮನೆ ಖರೀದಿಸುವ ಯೋಚನೆ ಇದ್ದರೆ, ಕೆಲವು ಮುಖ್ಯ ವಾಸ್ತು ನಿಯಮಗಳನ್ನು ಗಮನದಲ್ಲಿಡುವುದು ಅಗತ್ಯ. ಮನೆ ಖರೀದಿಸುವಾಗ ಅದರ ಸುತ್ತಮುತ್ತ ಸ್ಮಶಾನ, ಕಸದ ರಾಶಿ, ಪಾಳು ಬಾವಿ ಅಥವಾ ಉತ್ತರದಲ್ಲಿ ಬೆಟ್ಟದಂತಹ ಪ್ರದೇಶ ಇರದಂತೆ ನೋಡಿಕೊಳ್
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಭಾರತ, ಝಿಂಬಾಬ್ವೆ, ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ಗಳು
ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋ
ಗೋರಿಪಾಳ್ಯದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಕಳಪೆ ಸ್ಥಿತಿಯಲ್ಲಿರುವ ಇದು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಚಟುವಟಿಕೆಗಳಿಗೂ ಬಳಕೆಯಾಗುತ
ಕೊಪ್ಪಳದಲ್ಲಿ ವಿದೇಶಿಗರ ಅಕ್ರಮ ಪಾರ್ಟಿಗಳು ಮುಂದುವರಿದಿವೆ. ಗಂಗಾವತಿ ಸಮೀಪದ ತುಂಗಭದ್ರಾ ನದಿತೀರದಲ್ಲಿ ಅನುಮತಿಯಿಲ್ಲದೆ ಆಯೋಜಿಸಲಾಗಿದ್ದ ಪಾರ್ಟಿ ಕುರಿತು ವೈರಲ್ ವೀಡಿಯೋ ಬಳಿಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಪ
ಅಮೆರಿಕ ಸುಪ್ರೀಂ ಕೋರ್ಟ್ನಲ್ಲಿ ಟ್ರಂಪ್ನ ಸುಂಕ ನೀತಿಗಳಿಗೆ ಭಾರೀ ಹಿನ್ನಡೆಯಾಗಲು ಭಾರತೀಯ ಮೂಲದ ವಕೀಲ ನೀಲ್ ಕತ್ಯಾಲ್ ಕಾರಣರಾಗಿದ್ದಾರೆ. ಸಣ್ಣ ಉದ್ಯಮಿಗಳ ಪರವಾಗಿ ವಾದಿಸಿದ ಕತ್ಯಾಲ್ 6-3 ಅನುಪಾತದಲ್ಲಿ ಮಹತ್ವದ ತೀರ್ಪು ಪ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸುತ್ತಿನಿಂದ ನಾಲ್ಕು ತಂಡಗಳು
ಶಕುನ ಶಾಸ್ತ್ರದ ಪ್ರಕಾರ, ಹಲ್ಲಿ ಕೇವಲ ಜೀವಿಯಲ್ಲ, ಶುಭ-ಅಶುಭ ಘಟನೆಗಳ ಸಂಕೇತ. ಕಪ್ಪು ಹಲ್ಲಿ, ಜಗಳವಾಡುತ್ತಿರುವ ಜೋಡಿ ಹಲ್ಲಿಗಳು ಅಶುಭ ಸೂಚನೆ ನೀಡುತ್ತವೆ. ದೇಹದ ಮೇಲೆ ಹಲ್ಲಿ ಬಿದ್ದರೆ ಅದು ಬಿದ್ದ ಭಾಗದ ಮೇಲೆ ಅರ್ಥ ಅವಲಂಬಿತವಾ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಯಂತ್ರ ಸ್ಥಗಿತಗೊಂಡಿರುವುದರಿಂದ ನೂರಾರು ರೋಗಿಗಳು ಪರದಾಡುತ್ತಿದ್ದಾರೆ. ರಾಜ್ಯದ 13 ಜಿಲ್ಲಾಸ್ಪತ್ರೆಗಳಲ್ಲೂ ಸ್ಕ್ಯಾನಿಂಗ್ ಸೌಲಭ್ಯಗಳ ಕೊರತೆಯಿದ್ದು, ವೈದ್
ಅಮೆರಿಕ ಸುಪ್ರೀಂ ಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗೆ ಕಡಿವಾಣ ಹಾಕಿದೆ. ಇದರ ಪರಿಣಾಮವಾಗಿ, ಭಾರತದ ಉತ್ಪನ್ನಗಳ ಮೇಲಿನ ಸುಂಕ ಕೂಡ ಶೇ 10ಕ್ಕೆ ಇಳಿಕೆಯಾಗಿದೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮೇಲೆ ಸುಪ್ರೀಂ
T20 World Cup 2026: ಟಿ20 ವಿಶ್ವಕಪ್ನ 43ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಅಭಿಯಾನ ಆರ
ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ಶನಿ ರೇಖೆಯು ಅತ್ಯಂತ ಪ್ರಮುಖವಾಗಿದೆ. ಇದು ವ್ಯಕ್ತಿಯ ಭವಿಷ್ಯ, ವೃತ್ತಿ ಮತ್ತು ಶನಿ ದೇವರ ಪ್ರಭಾವವನ್ನು ಸೂಚಿಸುತ್ತದೆ. ಮಧ್ಯದ ಬೆರಳಿನ ಕೆಳಗೆ ಮೂಡುವ ಈ ರೇಖೆ ಜೀವನದಲ್ಲಿ ಹೋರಾಟದ ನಂತರ 35 ವರ
ಹಾಸನದಲ್ಲಿ ಎಟಿಎಂಗಳಿಗೆ ಹಣ ತುಂಬುವ ಖಾಸಗಿ ಸಂಸ್ಥೆಯಲ್ಲಿ ಮೂರು ಕೋಟಿಗೂ ಹೆಚ್ಚು ಹಣ ದುರುಪಯೋಗವಾಗಿದೆ. ಆಡಿಟ್ ವೇಳೆ ಈ ಅವ್ಯವಹಾರ ಬಯಲಾಗಿದ್ದು, ಇಬ್ಬರು ಸಿಬ್ಬಂದಿ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ
Toxic movie teaser: ಭಾರತ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ ‘ಟಾಕ್ಸಿಕ್’ ನಿನ್ನೆ ಬೆಳಿಗ್ಗೆ 9:30ಕ್ಕೆ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಬಿಡುಗಡೆ ಆಗಿ
ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಮಾತೃಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಿಸಲಾಗಿದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ವಿಶ್ವ ಮಾತೃಭಾಷಾ ದಿನದ ಆಚರಣೆಯ ಹ
Prabhas movie: ಪ್ರಭಾಸ್ ನಿರ್ದೇಶಕ ಮತ್ತು ನಿರ್ಮಾಪಕರ ನೆಚ್ಚಿನ ನಟ, ಅವರೊಟ್ಟಿಗೆ ಕೆಲಸ ಮಾಡಲು ಹಲವು ನಿರ್ದೇಶಕರು ಕಾತರದಿಂದ ಕಾಯುತ್ತಿದ್ದಾರೆ. ಎಲ್ಲರನ್ನೂ ಪ್ರೀತಿಯಿಂದ ಡಾರ್ಲಿಂಗ್ ಎಂದು ಕರೆಯುವ ರಾಜಮೌಳಿ, ಇದೀಗ ತಮ್ಮ ನೆಚ್ಚಿ
ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ನ ಕರಾಳ ಮುಖ ಬಯಲಾಗಿದೆ. ಬಂಧಿತರ ಮೊಬೈಲ್ಗಳಲ್ಲಿ 100ಕ್ಕೂ ಹೆಚ್ಚು ನಗ್ನ ವಿಡಿಯೋಗಳು ಪತ್
T20 World Cup 2026: ಟಿ20 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಗ್ರೂಪ್-ಎ ಯಿಂದ ಸೆಮಿಫೈನಲ್ಗೆ ಪ್ರವ
Vijay Deverakonda and Rashmik Mandanna: ವಿಜಯ್ ಮತ್ತು ರಶ್ಮಿಕಾರ ವಿವಾಹ ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮ
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಸಂಬಂಧ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಲಂಚ, ನಟೇಶ್
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲ
Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ 13 ಸೀಸನ್ ಆಡಿದ್ದ ಗ್ಲೆನ್ ಮ್ಯಾಕ್ಸ್ವೆಲ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಕಣಕ್ಕಿಳಿಯ
Yash old video: ‘ಟಾಕ್ಸಿಕ್’ ಟೀಸರ್ನಲ್ಲಿ ಯಶ್ ಎರಡು ಭಿನ್ನ ಲುಕ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯ
Karnataka Weather: ಕಳೆದ ಹಲವಾರು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಆವರಿಸಿದ್ದು, ಇಂದೂ ಸಹ ಕರಾವಳಿ, ಉತ್ತರದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದೆ. ಆದರೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ ಎಂ
ಬಳ್ಳಾರಿಯಲ್ಲಿ ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಲಾಗಿದ್ದು, ವೆಂಕಟೇಶ ಎಂಬಾತ ಚಿಟ್ ಫಂಡ್ ವ್ಯವಹಾರದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಸಂಗ್ರಹಿಸಿ ಪರಾರಿಯಾಗಿದ್ದಾನೆ. 80
T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 16.2 ಓವರ್ಗಳಲ್ಲಿ 104 ರನ್ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್ಗಳಲ್ಲಿ ಪಂದ್ಯ ಮುಗಿ
ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಬ್ಬಿನ ಕಟಾವಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ಕಬ್ಬು ಕಟಾವಿಗೆ ಬಂದಿದ್ದ ಮಹಾರಾಷ್ಟ್ರ
ಆ ಜನಸಂದಣಿಯ ನಡುವೆ, ಅಪರಿಚಿತ ವ್ಯಕ್ತಿಯೊಬ್ಬ ಚಿರಂಜೀವಿ ಅವರ ಹುಟ್ಟುಹಬ್ಬದ ನೆಪದಲ್ಲಿ ಅವರನ್ನು ಸಂಪರ್ಕಿಸಿದನು. ಚಿರಂಜೀವಿ ಅವರ ಹುಟ್ಟುಹಬ್ಬದ ಕೇಕ್ ಕತ್ತರಿಸುವುದು ಅವರ ಜೀವಮಾನದ ಬಯಕೆಯಾಗಿತ್ತು ಎಂದು ಅಪರಿಚಿತ ವ್ಯಕ್ತ
Rashmika And Vijay Wedding: ಮೂಲಗಳ ಪ್ರಕಾರ, ಹೋಟೆಲ್ನಲ್ಲಿ ಹಲವು ಕೊಠಡಿಗಳನ್ನು ಏಕಕಾಲದಲ್ಲಿ ಬುಕ್ ಮಾಡಲಾಗಿದೆಯಂತೆ. ಮದುವೆಗೆ ಸಿದ್ಧತೆಗಳು ಸಹ ಪ್ರಾರಂಭವಾಗಿವೆ. ರಾತ್ರಿಯಲ್ಲಿ ಈ ಹೋಟೆಲ್ನ ನೋಟವು ಇನ್ನಷ್ಟು ಮೋಡಿಮಾಡುವಂತೆ ಕಾಣುತ್ತದ
Prabhas love for food: ಪ್ರಭಾಸ್ ಜೊತೆ ಕೆಲಸ ಮಾಡಿದವರೆಲ್ಲ ಪ್ರಭಾಸ್ ಹಾಕಿಸುವ ಭರ್ಜರಿ ಊಟದ ಬಗ್ಗೆ ಮಾತನಾಡಿಯೇ ಇದ್ದಾರೆ. ಅಷ್ಟು ಭರ್ಜರಿ ಊಟವನ್ನು ಪ್ರಭಾಸ್ ಹಾಕಿಸುತ್ತಾರೆ. ಪ್ರಭಾಸ್ಗೆ ಊಟದ ಮೇಲೆ ಅದೆಷ್ಟು ಪ್ರೀತಿಯೆಂದರೆ ಒಮ್ಮೊಮ್
ಚಪ್ಪಾಳೆಯನ್ನು ಸಂತೋಷ, ಯಶಸ್ಸು, ವಿಜಯ, ಪ್ರೋತ್ಸಾಹ ಮತ್ತು ಮೆಚ್ಚುಗೆಗಾಗಿ ಬಳಸಲಾಗುತ್ತದೆ. ಭಜನೆ, ದೇವರ ಆರಾಧನೆ ಮತ್ತು ಸಂಕೀರ್ತನೆಗಳ ಸಮಯದಲ್ಲಿ ಚಪ್ಪಾಳೆ ತಟ್ಟುವುದರಿಂದ ಮನಸ್ಸು ಏಕಾಗ್ರವಾಗುತ್ತದೆ. ಇದು ಒತ್ತಡವನ್ನು ಕಡ
ಹುಬ್ಬಳ್ಳಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಉಪ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ 3 ದಿನ ಹಿಂದಷ್ಟೇ ಭೇಟಿ ನೀಡಿದ್ದರು. ಜೈಲ್ ಕಾರ್ಯವೈಖರಿ ಪರಿಶೀಲನೆ ನಡೆಸಿದ್ದರು. ಅದಾಗಿ ಕೆಲವೇ ದಿನಗಳಲ್ಲಿ ಕೈದಿಗಳು ಮೋಜು ಮಸ್ತಿ ಮಾಡ
ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ ರಾಶಿಗಳ ಮೇಲೆ ಇರುತ್ತದೆ. ಈ ದಿನ ವಿನಾಯಕಿ ಚತುರ್ಥಿ, ಉಜ್ಜಯಿನಿಯಲ್ಲಿ ಮರುಳಾರಾಧ್ಯರ ಪುಣ್ಯ ದಿನ ಮತ್ತು ಅಂತರ

25 C