SENSEX
NIFTY
GOLD
USD/INR

Weather

26    C

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಈ ಮಧ್ಯೆ ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್ ಬೆನ್ನಲ್ಲೇ ಗಿಲ್ಲಿ ಆಡಿದ ಮಾತು ಚರ್ಚೆಗೆ ಕಾರಣ ಆಗಿದೆ. ಎ

30 Dec 2025 2:11 pm
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ ಹಣ

ಹೊಸ ವರ್ಷಕ್ಕೆ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬೆಳಗಾವಿ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾವಣೆಗೊಂಡಿದೆ. ಟಿವಿ9 ನಿರಂತರ ವರದಿಯ ನಂತರ ಈ ಹಣ ವರ್ಗಾವಣೆಯಾಗಿದೆ. ಫಲಾನುಭವಿಗಳು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

30 Dec 2025 2:04 pm
ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್​ಗಳನ್ನು ಎಸೆದ CSK ಆಟಗಾರ

Aman Khan Unwanted Record: ಪುದುಚೇರಿ ತಂಡದ ನಾಯಕ ಅಮಾನ್ ಖಾನ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್​ 2026ರ ಮಿನಿ ಹರಾಜಿನ ಮೂಲಕ ಸಿಎಸ್​ಕೆ ಅಮಾನ್ ಖಾನ್ ಅವರನ್ನು 40 ಲಕ್ಷ ರೂ

30 Dec 2025 1:59 pm
ಅಪರೂಪದ ದಾಖಲೆ ಬರೆಯಲಿರುವ ‘ಅವತಾರ್’ ನಿರ್ದೇಶಕ ಜೇಮ್ಸ್ ಕ್ಯಾಮರನ್

Avatar fire and ash: ‘ಅವತಾರ್ 3’ ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಜೇಮ್ಸ್ ಕ್ಯಾಮರನ್ ಈ ವರೆಗೆ ನಿರ್ದೇಶಿಸಿರುವ ಸಿನಿಮಾಗಳಲ್ಲಿಯೇ ಕಡಿಮೆ ಗುಣಮಟ್ಟದ ಸಿನಿಮಾ ಇದೆಂದು ಸಹ ಕೆಲವು ವಿಮರ್ಶಕರು ಟೀಕೆ ಮಾಡಿದ್ದಾರ

30 Dec 2025 1:24 pm
ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ

ಕಿಚ್ಚ ಸುದೀಪ್ ಅವರು 'ಮಾರ್ಕ್' ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ಡಿಸೆಂಬರ್ 31ರಂದು ಅಭಿಮಾನಿಗಳ ಜೊತೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ಸಿನಿಮಾ ವೀಕ್ಷಿಸಲಿದ್ದಾರೆ. ಸಾಮಾನ್ಯವಾಗಿ ನೂಕುನುಗ್ಗಲು ತಪ್ಪಿಸಲು ಅವರು ಮೊದಲ ದಿನದ

30 Dec 2025 1:20 pm
ಡಿಕಾಕ್ ಸಿಡಿಲಬ್ಬರ…ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

Sunrisers Eastern Cape vs Pretoria Capitals: ಈ ಭರ್ಜರಿ ಗೆಲುವಿನೊಂದಿಗೆ ಸನ್​ರೈಸರ್ಸ್ ಈಸ್ಟರ್ನ್​ ಕೇಪ್ ತಂಡವು ಬೋನಸ್ ಪಾಯಿಂಟ್ ಪಡೆದುಕೊಂಡಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ 1.25 ಕ್ಕಿಂತ ಹೆಚ್ಚಿನ ರನ್ ರೇಟ್ ವ್ಯತ್ಯಾಸದಲ್ಲಿ ಗೆಲ್ಲುವ ತಂಡಕ್ಕ

30 Dec 2025 1:18 pm
ಆಸ್ತಿ ಮಾರಿ ಬಂದ 94 ಲಕ್ಷ ರೂನಲ್ಲಿ 38 ಲಕ್ಷ ರೂ ಕ್ಯಾಷ್; ಅಘೋಷಿತ ಆದಾಯವೆಂದು ಟ್ಯಾಕ್ಸ್ ನೋಟೀಸ್; ಕೇಸ್ ಗೆದ್ದ ಮಹಿಳೆ

Registered sale deed and tax notice: ಆಸ್ತಿ ಮಾರಿ ಬಂದ ಸ್ವಲ್ಪ ಕ್ಯಾಷ್ ಹಣದಲ್ಲಿ 13 ಲಕ್ಷ ರೂ ಅನ್ನು ಬ್ಯಾಂಕ್ ಅಕೌಂಟ್​ಗೆ ಡೆಪಾಸಿಟ್ ಮಾಡಿದ್ದ ಮಹಿಳೆಗೆ ಟ್ಯಾಕ್ಸ್ ನೋಟೀಸ್ ಬಂದಿತ್ತು. ಆ ವರ್ಷ ಮಹಿಳೆ ಐಟಿಆರ್ ಫೈಲ್ ಮಾಡದ್ದರಿಂದ 13 ಲಕ್ಷ ರೂ ಕ್ಯಾಷ

30 Dec 2025 1:09 pm
ಕೋಗಿಲು ನಿರಾಶ್ರಿತರಿಗೆ ಫಟಾಫಟ್ ಪರಿಹಾರ! ಚಿಕ್ಕಮಗಳೂರು, ಮಡಿಕೇರಿ ಪ್ರವಾಹ ಸಂತ್ರಸ್ತರಿಗೆ ಮನೆ ಯಾವಾಗ?

ಬೆಂಗಳೂರು ಕೋಗಿಲು ನಿರಾಶ್ರಿತರಿಗೆ ಕಾಂಗ್ರೆಸ್ ಸರ್ಕಾರ ಮಿಂಚಿನ ವೇಗದಲ್ಲಿ ಪರಿಹಾರ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಂದೇಶದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಚಿಕ್ಕಮಗಳೂರು ಮತ್ತು ಕ

30 Dec 2025 1:08 pm
ಬೆತ್ತಲೆ ಓಡಾಟ, ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು

ಪತಿಯ ವಿಚಿತ್ರ ವರ್ತನೆ, ಬೆತ್ತಲೆ ಓಡಾಟ ಮತ್ತು ಲೈಂಗಿಕ ಕಿರುಕುಳದಿಂದ ಬೇಸತ್ತ ಪತ್ನಿ ಪೊಲೀಸರಿಗೆ ದೂರು ನೀಡಿರುವ ಪ್ರಸಂಗ ಬೆಂಗಳೂರಲ್ಲಿ ನಡೆದಿದೆ. ಮದುವೆಯ ನಂತರ ಪತಿ ಸೈಕೋ ರೀತಿ ವರ್ತಿಸುತ್ತಿದ್ದು, ಫೋನ್ ನೋಡಿ ಲೈಂಗಿಕ ಕ್

30 Dec 2025 12:58 pm
ಟಿಕೆಟ್ ಮತ್ತು ಪಾಪ್​​ಕಾರ್ನ್ ಬೆಲೆಯ ಬಗ್ಗೆ ಪಿವಿಆರ್ ಮಾಲೀಕ ಮಾತು

PVR Inox director Ajay Bijli: ಭಾರತದಲ್ಲಿ ಮಲ್ಟಿಪ್ಲೆಕ್ಸ್ ಗಳು ಆರಂಭವಾದಾಗಿನಿಂದಲೂ ಇವು ಭಾರತದ ಮಧ್ಯಮ ಮತ್ತು ಬಡ ಮಧ್ಯಮ ವರ್ಗಕ್ಕೆ ಹೊರೆಯಾಗಿವೆ ಎಂಬ ಮಾತುಗಳು ಕೇಳಿ ಬರುತ್ತಲೇ ಇವೆ. ಪಿವಿಆರ್-ಐನಾಕ್ಸ್​ನ ಟಿಕೆಟ್ ದರ ಮತ್ತು ಪಾಪ್​​ಕಾರ್ನ

30 Dec 2025 12:56 pm
Spiritual Tips: ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ!

ಶಾಸ್ತ್ರಗಳ ಪ್ರಕಾರ, ಮಹಿಳೆಯರು ರಾತ್ರಿಯಲ್ಲಿ ಕೆಲವು ಕಾರ್ಯಗಳನ್ನು ತಪ್ಪಿಸಬೇಕು. ಕೂದಲು ಕಟ್ಟಿಕೊಂಡು ಮಲಗುವುದು, ಸುಗಂಧ ದ್ರವ್ಯ ಹಚ್ಚುವುದು, ಕೂದಲು ಬಾಚುವುದು ಮತ್ತು ಜಗಳವಾಡುವುದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸು

30 Dec 2025 12:43 pm
ಹೊಸ ವರ್ಷ ಸಂಭ್ರಮಾಚರಣೆಗೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತಾ ಕ್ರಮ? ಇಲ್ಲಿದೆ ನೋಡಿ

ಹೊಸ ವರ್ಷ 2026ರ ಸಂಭ್ರಮಾಚರಣೆಗೆ ಬೆಂಗಳೂರು ಸಿದ್ಧವಾಗುತ್ತಿರುವಾಗ, ಪಬ್‌ಗಳ ಸುರಕ್ಷತೆಯ ಕುರಿತು ಟಿವಿ9 ರಿಯಾಲಿಟಿ ಚೆಕ್ ನಡೆಸಿದೆ. ಗೋವಾದಲ್ಲಿ ನಡೆದ ಅನಾಹುತದ ಹಿನ್ನೆಲೆಯಲ್ಲಿ, ರಾಜಧಾನಿಯ ಪ್ರಮುಖ ಪಬ್‌ಗಳಲ್ಲಿ ಅಗ್ನಿಶಾಮಕ

30 Dec 2025 12:25 pm
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನೆರವೇರಿದ ವೈಕುಂಠ ಏಕಾದಶಿ

ಮಂತ್ರಾಲಯ ರಾಯರ ಮಠದಲ್ಲಿ ವೈಕುಂಠ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಮಂತ್ರಾಲಯದ ಓಲ್ಡ್ ಟೌನ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ವಿವಿಧ

30 Dec 2025 12:16 pm
ಪ್ರತ್ಯೇಕ ರಸ್ತೆ ಅಪಘಾತ: ತಮ್ಮದಲ್ಲದ ತಪ್ಪಿಗೆ ಮಗು ಸೇರಿ ನಾಲ್ವರು ದಾರುಣವಾಗಿ ಸಾವು

ಕರ್ನಾಟಕದಾದ್ಯಂತ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಮಗು ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಳಗಾವಿಯಲ್ಲಿ ಸಿಮೆಂಟ್ ಲಾರಿ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಮೃತಪಟ್ಟರೆ, ಶಿವಮೊಗ್ಗದಲ್ಲಿ ಖಾ

30 Dec 2025 12:15 pm
Viral: ಆರ್ಡರ್ ಮಾಡಿದ ಆರು ನಿಮಿಷಕ್ಕೆ ಕೈ ಸೇರಿತು ಪ್ರಾಡಕ್ಟ್; ಬ್ಲಿಂಕಿಟ್‌ನ ಕ್ಷಿಪ್ರ ಸೇವೆ ಕಂಡು ವಿದೇಶಿಗ ಶಾಕ್

ಇತ್ತೀಚೆಗಿನ ದಿನಗಳಲ್ಲಿ ತಮಗೆ ಬೇಕಾದ ಪ್ರತಿಯೊಂದು ವಸ್ತುಗಳನ್ನು ಆನ್ಲೈನ್ ನಲ್ಲಿ ಖರೀದಿ ಮಾಡುವವರೇ ಹೆಚ್ಚು. ವಿದೇಶಿಗರು ಕೂಡ ಭಾರತಕ್ಕೆ ಬಂದರೆ ಆನ್ಲೈನ್ ನಲ್ಲಿ ವಸ್ತುಗಳನ್ನು ಆರ್ಡರ್ ಮಾಡುತ್ತಾರೆ. ಆದರೆ ವಿದೇಶಿಗರೊಬ್

30 Dec 2025 12:15 pm
Uttarakhand Accident: ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಕಿಯಾಸೈನ್ ಬಳಿ ಹಲವು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ದುರಂತದ ಬಗ್ಗೆ ಮಾಹಿ

30 Dec 2025 12:13 pm
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?

ನಟ ವಿಷ್ಣುವರ್ಧನ್ ಅವರು ನಿಧನ ಹೊಂದಿ 16 ವರ್ಷಗಳು ಕಳೆದಿವೆ. ಅವರು ಇಲ್ಲದೆ ಅಭಿಮಾನಿಗಳು ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಅಭಿಮಾನ್ ಸ್ಟುಡಿಯೋ ಜಾಗ ವಿವಾದಕ್ಕೆ ಗುರಿಯಾಗಿದೆ. ಹೀಗಾಗಿ, ಸಮಾಧಿ ಇರೋ ಪಕ್ಕದಲ್ಲೇ

30 Dec 2025 12:09 pm
Video: ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು

ಪಂಜಾಬ್​ನ ಅಮೃತಸರದಲ್ಲಿರುವ ಆಭರಣದಂಗಡಿಯಲ್ಲಿ ಬೆಳ್ಳಂಬೆಳಗ್ಗೆ ಕದಿಯಲೆಂದು ಹೋದ ಕಳ್ಳರು ಫಜೀತಿಗೆ ಸಿಲುಕಿರುವ ಘಟನೆ ನಡೆದಿದೆ. ಸಂಧು ಕಾಲೋನಿಯಲ್ಲಿರುವ ಅಂಗಡಿಗೆ ನುಗ್ಗಿದ ದರೋಡೆಕೋರರು ಆಭರಣ ವ್ಯಾಪಾರಿಯ ಮೇಲೆ ಗುಂಡು ಹ

30 Dec 2025 11:39 am
ಅಶ್ವಿನಿ ಗೌಡಗೆ ಓಪನ್ ಚಾಲೆಂಜ್ ಹಾಕಿದ ಗಿಲ್ಲಿ​; ಎರಡು ವಾರದಲ್ಲಿ ಇದು ಸಾಧ್ಯಾನಾ?

ಬಿಗ್ ಬಾಸ್ ಕನ್ನಡ 12ರಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟರ ನಡುವೆ ಹಾವು-ಮುಂಗುಸಿ ಸಂಬಂಧ ಮುಂದುವರಿದಿದೆ. ಗಿಲ್ಲಿ ಕ್ಯಾಪ್ಟನ್ ಆದ ನಂತರ, ಅಶ್ವಿನಿಗೆ ಕ್ಯಾಪ್ಟನ್ ಆಗುವಂತೆ ಸವಾಲು ಹಾಕಿದ್ದಾರೆ. ಅಡುಗೆ ಮನೆ ಕೆಲಸದ ವಿವಾದದಿ

30 Dec 2025 11:38 am
ಕಿರುಕುಳ ಆರೋಪ: ಮಾಗಡಿಯಲ್ಲಿ ಪತಿ ಶಾಲೆ ಮುಂದೆಯೇ ಪತ್ನಿ ಪ್ರೊಟೆಸ್ಟ್​​

ಮನೆಗೆ ಸೇರಿಸದ ಪತಿ ವಿರುದ್ಧ ಪತ್ನಿ ವಿಭಿನ್ನವಾಗಿ ಪ್ರತಿಭಟಿಸಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ. ಪತಿ ಕಿರುಕುಳ ನೀಡಿದ್ದಲ್ಲದೆ, ಕೆಲ ದಿನಗಳಿಂದ ಮನೆಗೂ ತನ್ನನ್ನು ಸೇರಿಸುತ್ತಿಲ್ಲ. ಆತನನ್ನು

30 Dec 2025 11:37 am
ಎಲ್ಲ ದಾಖಲೆ ಉಡೀಸ್, ಬಾಕ್ಸ್ ಆಫೀಸ್​ನಲ್ಲಿ 18 ಸಾವಿರ ಕೋಟಿ ಗಳಿಸಿದ ಅನಿಮೇಟೆಡ್ ಸಿನಿಮಾ

Ne Zha 2 movie: ಹಾಲಿವುಡ್​ನ ಸಾವಿರಾರು ಕೋಟಿ ಬಜೆಟ್​​ನ ಸಿನಿಮಾಗಳೇ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಮುಗ್ಗರಿಸುತ್ತಿವೆ. ‘ಅವತಾರ್ 3’ ಸಹ ನಿರೀಕ್ಷಿತ ಯಶಸ್ಸು ಗಳಿಸಲು ವಿಫಲವಾಗಿದೆ ಇಂಥಹದರಲ್ಲಿ ಚೈನೀಸ್ ಸಿನಿಮಾ ಒಂದು ಬಾಕ್ಸ್ ಆಫೀ

30 Dec 2025 11:36 am
ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ಕಟ್ಟಡಗಳ ತೆರವಿನ ನಂತರ, ರಾಜ್ಯ ಸರ್ಕಾರ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ತೀರ್ಮಾನಿಸಿದೆ. ಆದರೆ, ಪ್ರಹ್ಲಾದ್ ಜೋಶಿ ಈ ಕ್ರಮವನ್ನು ತುಷ್ಟೀಕರಣ ರಾಜಕಾರಣ ಎಂದು ಟೀಕಿಸಿದ್ದಾರೆ. ಬರ ಪೀಡಿತರು

30 Dec 2025 11:32 am
Kitchen Vastu: ಅಡುಗೆಮನೆಯಲ್ಲಿ ಈ ವಸ್ತು ಇಡಲೇಬೇಡಿ; ಆರ್ಥಿಕ ಸಂಕಷ್ಟ ತಪ್ಪಿದ್ದಲ್ಲ!

ಅಡುಗೆಮನೆಯಲ್ಲಿ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿ ಸೆಳೆಯುತ್ತವೆ, ಇದರಿಂದ ಆರ್ಥಿಕ ಸಂಕಷ್ಟ ಉಂಟಾಗಬಹುದು. ವಾಸ್ತು ಪ್ರಕಾರ, ಅಡುಗೆ ಮನೆಯಲ್ಲಿ ಪೊರಕೆ, ಔಷಧಿ, ಹಳೆಯ ವಸ್ತುಗಳು ಮತ್ತು ಸಿಂಕ್ ಕೆಳಗೆ ಕಸದ ಬುಟ್ಟಿ ಇಡುವುದು ಅ

30 Dec 2025 11:22 am
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಚಳ್ಳಕೆರೆ ಗೇಟ್ ಬಳಿ ಗೂಡಂಗಡಿಗಳು ನೆಲಸಮ

ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಜೆಸಿಬಿ ಗರ್ಜನೆ ಮೊಳಗಿದೆ. ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳನ್ನು ನಗರಸಭೆ‌ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ತೆರವು ಮಾಡಲಾಗಿದೆ. ಜೆಸಿಬಿ ಬಳಸಿ ಅಂಗಡಿಗಳನ್ನು ತೆರವು ಮಾಡಲಾಗಿದ್ದ

30 Dec 2025 11:07 am
New Year 2026: ಖುಷಿಯಾಗಿ, ಆರೋಗ್ಯಕರವಾಗಿ ಬದುಕು ನಡೆಸಲು ಹೊಸ ವರ್ಷದ ರೆಸೆಲ್ಯೂಷನ್‌ ಹೀಗಿರಲಿ

ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಆದರೆ ಇಂದಿನ ಕಾರ್ಯನಿರತ ಜೀವನದಲ್ಲಿ ಉತ್ತಮ ಆಹಾರ ಸೇವನೆ ಮಾಡೋದು, ಸರಿಯಾಗಿ ನಿದ್ರೆ ಮಾಡುವುದು ಸೇರಿದಂತೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಹಲವರಿಗೆ ಕಷ್ಟಸಾಧ್ಯವಾಗಿದೆ. ಹೀಗಿರುವಾಗ ಹೊ

30 Dec 2025 11:00 am
Video: ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

ಉತ್ತರಾಖಂಡದ ನೈನಿತಾಲ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಟ್ಯಾಕ್ಸಿ ಚಾಲಕನೊಬ್ಬ ನಿಲ್ಲಿಸಿದ್ದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವಾಹನದೊಳಗೆ ಬೆಚ್ಚಗಿರಲು ಆ ವ್ಯಕ್ತಿ ಸಣ್ಣ

30 Dec 2025 10:57 am
Karnataka Electricity Tariff Hike: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 10 ಪೈಸೆವರೆಗೆ ಹೆಚ್ಚಳ ಸಾಧ್ಯತೆ

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) 'ಟಾಪ್-ಅಪ್' ಹೆಸರಿನಲ್ಲಿ ವಿದ್ಯುತ್ ದರ ಹೆಚ್ಚಳ ಘೋಷಿಸಿದೆ. ಇದು ಪೂರ್ಣ ಪರಿಷ್ಕರಣೆಯಾಗಿರದೆ ಮಾರುಕಟ್ಟೆ ಏರಿಳಿತಗಳಿಗೆ ತಕ್ಕಂತೆ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 8-10 ಪೈಸೆ

30 Dec 2025 10:37 am
Optical Illusion: ಈ ಚಿತ್ರದಲ್ಲಿದೆ ಐಸ್ ಕ್ರೀಮ್; ಜಸ್ಟ್ 9 ಸೆಕೆಂಡುಗಳಲ್ಲಿ ಪತ್ತೆಹಚ್ಚಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿ ಇರುವ ಖುಷಿಯೇ ಬೇರೆ. ಇದು ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ದುತ್ತದೆ. ಕೆಲವರು ಕ್ಷಣಾರ್ಧದಲ್ಲಿ ಉತ್ತರ ಕಂಡುಕೊಳ್ಳುತ್ತಾರೆ. ಇದೀಗ ಇಂತಹ

30 Dec 2025 10:30 am
WPL 2026: ಗುಜರಾತ್ ಜೈಂಟ್ಸ್ ತಂಡಕ್ಕೆ ಹೊಸ ನಾಯಕಿ ಆಯ್ಕೆ

Women's Premier League 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ ಜನವರಿ 9 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮ

30 Dec 2025 10:23 am
INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ

ಜಗತ್ತಿನ ಯಾವುದೇ ಹಡಗುಗಳಿಗಿಂತ ಭಿನ್ನವಾದ ಭಾರತೀಯ ನೌಕಾಪಡೆಯ ಹಡಗು ಒಮನ್‌ಗೆ ಪ್ರಯಾಣ ಬೆಳೆಸಿದೆ. ಮುಖ್ಯವಾಗಿ, ಪ್ರಧಾನಿ ನರೇಂದ್ರ ಮೋದಿ ಸ್ವತಃ ಟ್ವೀಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಐಎನ್‌ಎಸ್‌ವಿ ಕೌಂಡಿನ

30 Dec 2025 10:22 am
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ

ಗಿಲ್ಲಿ ನಟ ಅವರನ್ನು ಯಾರೇ ಎದುರು ಹಾಕಿಕೊಂಡರೂ ಸಾಕಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಈಗ ಡಾಗ್ ಸತೀಶ್ ಅವರಿಗೂ ಹೀಗೆಯೇ ಆಗಿದೆ. ಅವರು ಸಾಕಷ್ಟು ಗಿಲ್ಲಿ ಅಭಿಮಾನಿಗಳಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂದರ್ಭದ ವಿಡಿಯೋ ವ

30 Dec 2025 10:03 am
Vaikuntha Ekadashi: ವೈಕುಂಠ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂದು ಕರೆಯುವುದೇಕೆ? ಮಾಹಿತಿ ಇಲ್ಲಿದೆ

ವೈಕುಂಠ ಏಕಾದಶಿಯು ಹಿಂದೂ ಧರ್ಮದಲ್ಲಿ ಅತ್ಯಂತ ಮಹತ್ವದ ದಿನ. ಈ ದಿನ ವಿಷ್ಣುವಿನ ದರ್ಶನದಿಂದ ಪುನರ್ಜನ್ಮದಿಂದ ಮುಕ್ತಿ, ಪಾಪಗಳ ನಿವಾರಣೆ ಮತ್ತು ಮೋಕ್ಷ ಪ್ರಾಪ್ತಿಯಾಗುತ್ತದೆ. 33 ಕೋಟಿ ದೇವತೆಗಳ ಅನುಗ್ರಹವೂ ದೊರೆಯುತ್ತದೆ. ಉಪವ

30 Dec 2025 9:52 am
ಇಶಾನ್ ಕಿಶನ್​ಗೆ ಪಂದ್ಯವಾಡದಂತೆ ಬಿಸಿಸಿಐ ಸೂಚನೆ

Ishan Kishan: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಹಾಗೂ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಇಶಾನ್ ಕಿಶನ್ ಸ್ಥಾನ ಪಡೆದಿದ್ದರು. ಆದರೆ ಇದೀಗ ದೇಶೀಯ ಅಂಗಳದಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂ

30 Dec 2025 9:35 am
ಯುವತಿ ಕೈಗೆ ಮಗು ಕೊಟ್ಟು ಕೈಕೊಟ್ಟ ಬಿಜೆಪಿ ಮುಖಂಡನ ಪುತ್ರ: ಶಿಶು ಜನಿಸಿ 6 ತಿಂಗಳಾದರೂ ದೊರಕದ ನ್ಯಾಯ

ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರ ಕೃಷ್ಣ ಜೆ ರಾವ್ ಯುವತಿಯೊಬ್ಬರನ್ನು ಪ್ರೀತಿಸಿ ಗರ್ಭವತಿಯನ್ನಾಗಿಸಿ ಆಕೆಗೆ ಮಗು ಜನಿಸಿದ್ದ ಪ್ರಕರಣ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎನ್​ಎ ಪರೀಕ್ಷೆಯಲ್ಲಿ ಮಗುವಿಗೆ ತಂದೆಯೆಂದು

30 Dec 2025 9:31 am
3 ಕೋಟಿ ರೂ. ವಿಮೆ ಹಣ ಪಡೆಯಲು, ತಂದೆಗೆ ಹಾವು ಕಚ್ಚಿಸಿದ ಮಕ್ಕಳು

ತಮಿಳುನಾಡಿನ ತಿರುವಳ್ಳೂರಿನಲ್ಲಿ 3 ಕೋಟಿ ರೂ. ವಿಮೆ ಹಣಕ್ಕಾಗಿ ಮಕ್ಕಳೇ ತಂದೆಗೆ ಹಾವು ಕಚ್ಚಿಸಿ ಕೊಲೆ ಮಾಡಿದ್ದಾರೆ. ಸರ್ಕಾರಿ ನೌಕರ ಗಣೇಶ್ ಅವರನ್ನು ಉದ್ದೇಶಪೂರ್ವಕವಾಗಿ ಹಾವು ಕಡಿತಕ್ಕೆ ಗುರಿಪಡಿಸಿ ಕೊಲೆ ಮಾಡಲಾಗಿದೆ. ಆರಂ

30 Dec 2025 9:25 am
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ

Malu Eliminatiom: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಮಾಳುನ ಸಾಕಷ್ಟು ಬೆಂಬಲಿಸಿದ್ದರು. ಆದರೆ, ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್​​ಗೆ ಕಾರಣ ಯಾರು ಎಂಬ ವಿಷಯಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಇ

30 Dec 2025 8:57 am
ಸಂಕಷ್ಟಕ್ಕೆ ಸಿಲುಕಿಸಿದ ಪರಪುರುಷನ ಸಹವಾಸ: ಬ್ಲ್ಯಾಕ್​​ಮೇಲ್​ಗೆ ಹೆದರಿ ಪುಟ್ಟ ಮಗನ ಜತೆ ಮಹಿಳೆ ಆತ್ಮಹತ್ಯೆ

ತುಮಕೂರಿನ ಕಳ್ಳಂಬೆಳ್ಳದಲ್ಲಿ 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಈಗ ರೋಚಕ ತಿರುವು ದೊರೆತಿದೆ. ಪತಿ ಮೃತಪಟ್ಟ ಬಳಿಕ ಆತನ ಸಹೋದರನ ಜತೆಗೇ ವಿವಾಹವಾಗಿದ್ದ ಮಹಿಳೆ, ಪರ ಪುರುಷನ ಸಂಪರ್ಕ

30 Dec 2025 8:45 am
ಗಿಲ್ಲಿಯ ಆ ಒಂದು ಡೈಲಾಗ್​​ನಿಂದ ಸಹನಾ ಶೆಟ್ಟಿಗೆ ಸಿಕ್ತು ಮತ್ತಷ್ಟು ಜನಪ್ರಿಯತೆ; ಧನ್ಯವಾದ ಹೇಳಿದ ಮೋನಿಕಾ

ಬಿಗ್ ಬಾಸ್ ಕನ್ನಡ 12ರಲ್ಲಿ 'ಗೌರಿ ಕಲ್ಯಾಣ' ಧಾರಾವಾಹಿಯ ಮೋನಿಕಾ ಪಾತ್ರಧಾರಿ ಸಹನಾ ಶೆಟ್ಟಿ ಹಾಗೂ ಗಿಲ್ಲಿಯವರ ಸಂಭಾಷಣೆ ಭಾರಿ ವೈರಲ್ ಆಗಿದೆ. ಇದರಿಂದ ಸಹನಾ ಶೆಟ್ಟಿ ಜನಪ್ರಿಯತೆ ಹೆಚ್ಚಿದ್ದು, ಗಿಲ್ಲಿ ಅಭಿಮಾನಿಗಳಿಗೆ ಧನ್ಯವಾದ

30 Dec 2025 8:45 am
Vaikunta Ekadashi: ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!

ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ವೆಂಕಟೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಈ ವರ್ಷ ಎರಡು ಬಾರಿ ವ

30 Dec 2025 8:41 am
310ರ ಸ್ಟ್ರೈಕ್ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಆದರೆ…

Vaibhav Suryavanshi: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ವಿಜಯ ಹಝಾರೆ ಟ

30 Dec 2025 8:27 am
Bengaluru Air Quality: ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಕಳಪೆ ಏರ್ ಕ್ವಾಲಿಟಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತವಾಗಿದೆ. AQI 174, PM2.5 ಮತ್ತು PM10 ಮಟ್ಟಗಳು ಹೆಚ್ಚಿದ್ದು ಶ್ವಾಸಕೋಶ, ಅಸ್ತಮಾ ಹಾಗೂ ಹೃದಯ ರೋಗಗಳ ಭೀತಿ ಹೆಚ್ಚುತ್ತಿದೆ. ಸಾರ್ವಜನಿಕರು ಎಚ್ಚರಿ

30 Dec 2025 8:20 am
‘ಗಲ್ವಾನ್’ ಟ್ರೇಲರ್ ಮೂಲಕ ಟ್ರೋಲ್ ಆದ ಸಲ್ಮಾನ್ ಖಾನ್; ನೆನಪಾಯ್ತು GOT ದೃಶ್ಯ

ಸಲ್ಮಾನ್ ಖಾನ್ ಅವರ 'ಬ್ಯಾಟಲ್ ಆಫ್ ಗಲ್ವಾನ್' ಚಿತ್ರವು 2020ರ ಗಲ್ವಾನ್ ಕಣಿವೆ ಘರ್ಷಣೆಯನ್ನು ಆಧರಿಸಿದೆ. ಈ ಚಿತ್ರದಲ್ಲಿ ಸಲ್ಮಾನ್ ಕರ್ನಲ್ ಬಿ. ಸಂತೋಷ್ ಬಾಬು ಪಾತ್ರದಲ್ಲಿ ನಟಿಸಿದ್ದಾರೆ. ಏಪ್ರಿಲ್ 17, 2026 ರಂದು ಬಿಡುಗಡೆಯಾಗಲಿರುವ

30 Dec 2025 8:14 am
Video: ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ

ಮಧ್ಯಪ್ರದೇಶದ ಬಾಂಧವ್‌ಗಢ ಹುಲಿ ಅಭಯಾರಣ್ಯದ ಹೊರವಲಯದಲ್ಲಿರುವ ಹಳ್ಳಿಯೊಂದಕ್ಕೆ ಸೋಮವಾರ ಹುಲಿಯೊಂದು ನುಗ್ಗಿ, ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ, ನಂತರ ಮಂಚದ ಮೇಲೆ ಮಲಗಿರುವ ಘಟನೆ ನಡೆದಿದೆ. ಹುಲಿ ಗೋಪಾಲ್ ಕೋಲ್ ಎಂಬ ಯುವಕನ

30 Dec 2025 8:05 am
ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​

Jason Holder Record: ವೆಸ್ಟ್ ಇಂಡೀಸ್ ಆಲ್​ರೌಂಡರ್ ಜೇಸನ್ ಹೋಲ್ಡರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. 7 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿರುವ ಹೋಲ್ಡರ್ ಇದೀಗ ಭರ್

30 Dec 2025 8:00 am
ಗಿಲ್ಲಿ ಏಕೆ ಅಷ್ಟು ಇಷ್ಟ? ವಿವರಿಸಿದ ಸಂಗೀತಾ ಶೃಂಗೇರಿ

ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿಗೆ ನಟಿ ಸಂಗೀತಾ ಶೃಂಗೇರಿ ಸಂಪೂರ್ಣ ಬೆಂಬಲ ನೀಡಿದ್ದಾರೆ. ಗಿಲ್ಲಿ ಅವರ ಪ್ರಾಮಾಣಿಕತೆ, ಹಾಸ್ಯಪ್ರಜ್ಞೆ ಮತ್ತು ನೇರ ಮಾತುಗಾರಿಕೆಯೇ ಅವರಿಗೆ ಇಷ್ಟವಾಗಲು ಮುಖ್ಯ ಕಾರಣ ಎಂದು ಸಂಗೀತಾ ಹೇಳಿ

30 Dec 2025 7:55 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ

Karnataka Weather: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ನಾಳೆಯವರೆಗೂ ಈ ವಾತಾವರಣ ಹೀಗೆ ಇರಲಿದ್ದು, ನಂತರ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲ

30 Dec 2025 7:48 am
Vaikuntha Ekadashi: ವೈಕುಂಠ ಏಕಾದಶಿ ಸಂಭ್ರಮ, ತಿಮ್ಮಪ್ಪನ ಸನ್ನಿಧಿ ಸೇರಿ ದೇಶದಾದ್ಯಂತ ವಿಶೇಷ ಪೂಜೆ, ಪುನಸ್ಕಾರ

ವೈಕುಂಠ ಏಕಾದಶಿ 2025 ರ ಹಿನ್ನೆಲೆಯಲ್ಲಿ ದೇಶಾದ್ಯಂತ, ಅದರಲ್ಲೂ ಬೆಂಗಳೂರಿನ ವಿವಿಧ ಶ್ರೀನಿವಾಸ ದೇಗುಲಗಳಲ್ಲಿ ಸಂಭ್ರಮ ಮನೆಮಾಡಿದೆ. ಅಮೃತ ನಗರದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಚಳಿಯನ್ನು ಲೆಕ್ಕಿ

30 Dec 2025 7:39 am
ಬಿಗ್​ ಬ್ಯಾಷ್​ ಲೀಗ್​ನಿಂದ ಹೊರಬಿದ್ದ RCB ಆಟಗಾರ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗೆ ರಿಟೈನ್ ಆದ ಆಟಗಾರರಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ದಾಂ

30 Dec 2025 7:33 am
ಎಲಿಮಿನೇಷನ್​ನಿಂದ ಉ.ಕರ್ನಾಟಕ ಅಳ್ತಿದೆ ಎಂದ ಮಾಳುಗೆ ಅವರದ್ದೇ ಭಾಷೆಯಲ್ಲಿ ಬಂತು ಖಡಕ್ ಉತ್ತರ

ಬಿಗ್ ಬಾಸ್ ಕನ್ನಡ 12ರಿಂದ ಮಾಳು ಎಲಿಮಿನೇಟ್ ಆಗಿದ್ದಾರೆ. ಫಿನಾಲೆ ಸಮೀಪವಿದ್ದರೂ, ಅವರು ಹೊರಬಿದ್ದಿದ್ದಾರೆ. ಆದರೆ, ಅವರು ತಮ್ಮ ಸೋಲನ್ನು ಒಪ್ಪದೆ, 'ನನ್ನ ಎಲಿಮಿನೇಷನ್‌ಗೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ' ಎಂದು ಹೇಳಿ ವಿವಾದಕ

30 Dec 2025 7:32 am
Khaleda Zia Death: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ (80) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯ, ಹೃದಯ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಡಿಸೆಂಬರ್ 30ರಂದು ಕೊನೆಯುಸಿರೆಳೆದರು. ಬಾಂಗ್ಲಾದೇಶದ ರಾಜಕೀಯದಲ್ಲ

30 Dec 2025 7:21 am
ಕರ್ನಾಟಕ ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್: ಜೋಶಿ ಮನವಿಗೆ ಸ್ಪಂದಿಸಿ ಬೆಂಬಲ ಬೆಲೆ ಹೆಸರು ಖರೀದಿಗೆ ಕಾಲಾವಕಾಶ ವಿಸ್ತರಣೆ

ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಸುವ ಅವಧಿ ವಿಸ್ತರಣೆ ಮಾಡಿದೆ. ಕೇಂದ್ರ ಸಚಿವ ಪ್ರಲಾಹದ್ ಜೋಶಿ ಅವರ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಸದ್ಯ ರಾಜ್ಯ

30 Dec 2025 7:18 am
Daily Devotional: ವೈಕುಂಠ ಏಕಾದಶಿಯ ಫಲ ಹಾಗೂ ಮಹತ್ವ?

ಹಿಂದೂ ಧರ್ಮದಲ್ಲಿ ವೈಕುಂಠ ಏಕಾದಶಿಯು ವರ್ಷದ 24 ಏಕಾದಶಿಗಳಲ್ಲಿ ಅತ್ಯಂತ ವಿಶಿಷ್ಟ ಮತ್ತು ಪವಿತ್ರ ದಿನವಾಗಿದೆ. ಇದನ್ನು ಮುಕ್ಕೋಟಿ ಏಕಾದಶಿ ಎಂದೂ ಕರೆಯಲಾಗುತ್ತದೆ. ಈ ದಿನ ಸಾಕ್ಷಾತ್ ಶ್ರೀಮನ್ನಾರಾಯಣ ಅಥವಾ ವಿಷ್ಣುವನ್ನು ಉತ

30 Dec 2025 7:16 am
Horoscope Today 30 December: ಇಂದು ಈ ರಾಶಿಯವರಿಗೆ ಶತ್ರುಗಳು ಮಿತ್ರರಾಗುವ ಯೋಗ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 30, ಮಂಗಳವಾರದ ದ್ವಾದಶ ರಾಶಿಗಳ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವೈಕುಂಠ ಏಕಾದಶಿ, ಮುಕ್ಕೋಟಿ ಏಕಾದಶಿ ಮತ್ತು ಮ

30 Dec 2025 7:09 am
ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು?

ಕ್ರಿಸ್​ಮಸ್ ಪ್ರಯುಕ್ತ ತೆರೆಕಂಡ 'ಮಾರ್ಕ್' ಹಾಗೂ '45' ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ಸಕಾರಾತ್ಮಕ ವಿಮರ್ಶೆ ಪಡೆದ ಈ ಚಿತ್ರಗಳು ಸೋಮವಾರವೂ ಉತ್ತಮ ಗಳಿಕೆ ಕಂಡಿವೆ. ಆದರೆ, ಈ ಎರಡು ಚಿತ್ರಗಳ ಅ

30 Dec 2025 6:59 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದೈನಂದಿನ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ಹೇಗೆ ತಿಳಿದುಕೊಳ್ಳಬೇಕೆಂಬ ಮಾಹಿತಿ ಜೊತೆಗೆ, ಜನ್ಮಸಂಖ್ಯೆ 1 ರಿಂದ 5ರವರೆಗಿನವರಿಗೆ ಆರೋಗ್ಯ, ವೃತ್ತಿ, ಸಂಬ

30 Dec 2025 1:16 am
Horoscope Today 30 December: ಇಂದು ಈ ರಾಶಿಯವರಿಗೆ ಪ್ರೇಮದಲ್ಲಿ ಅತಂತ್ರ ಸ್ಥಿತಿಯಿಂದ ದುಃಖ

ಶಾಲಿವಾಹನ ಶಕ 1948ರ ಮಂಗಳವಾರದ ಮೀನ ಮತ್ತು ವೃಷಭ ರಾಶಿಫಲ ಇಲ್ಲಿದೆ. ಇಂದು ನಿಮ್ಮ ವೃತ್ತಿ, ಆರ್ಥಿಕ ಸ್ಥಿತಿ, ಕುಟುಂಬ ಸಂಬಂಧಗಳು, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ಯಾವ ಬದಲಾವಣೆಗಳು ಬರಬಹುದು ಎಂದು ತಿಳಿಯಿರಿ. ಅಂತಃಪ್ರಜ್ಞೆ ಬಲ

30 Dec 2025 12:30 am
ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ

ಗಿಲ್ಲಿ ನಟ ಅವರು ಕ್ಯಾಪ್ಟನ್ ಆದರೆ ಬಿಗ್ ಬಾಸ್ ಮನೆ ಹೇಗಿರುತ್ತದೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದರು. ಈಗ ಗಿಲ್ಲಿ ಕ್ಯಾಪ್ಟನ್ ಆಗಿದ್ದು, ಅಶ್ವಿನಿ ಗೌಡ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಜಗಳ ಆಗಿದೆ. ಜ

29 Dec 2025 10:55 pm
ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ

ಪಾಕಿಸ್ತಾನದ ಜನರು ದಾಳಿಯ ಭಯದಿಂದ ಅಸಿಮ್ ಮುನೀರ್ ಬಂಕರ್ ಒಳಗೆ ವಾಸಿಸಲು ಪ್ರಾರಂಭಿಸಿದ್ದಾರೆ ಎಂದು ಹೇಳುವ ಹಂತಕ್ಕೆ ಅಲ್ಲಿನ ಪರಿಸ್ಥಿತಿ ತೀವ್ರಗೊಂಡಿದೆ. ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜಿಯಾ ಉಲ್ ಹಕ್ ಬಾಂಬ್ ಸ್ಫೋಟದ

29 Dec 2025 10:51 pm
IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ

Venkatesh Iyer's Poor Form: ವೆಂಕಟೇಶ್ ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನೀರಸ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಆರ್‌ಸಿಬಿ 7 ಕೋಟಿಗೆ ಖರೀದಿಸಿದ ಅಯ್ಯರ್ ಕಳಪೆ ಫಾರ್ಮ್, ಮುಂಬ

29 Dec 2025 10:34 pm
ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಸಂಶೋಧನಾ ಕೇಂದ್ರದಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಆರೋಪ ಕೇಳಿಬಂದಿದೆ. ಕೃಷಿ ಮತ್ತು ಅರಣ್ಯ ಅಧಿಕಾರಿಗಳ ಶಾಮೀಲಿನ ಶಂಕೆ ವ್ಯಕ್ತವಾಗಿದೆ. ಗ

29 Dec 2025 10:34 pm
ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ

ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇ

29 Dec 2025 10:31 pm
ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು

ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಪಾಕಿಸ್ತಾನದ ಹೇಳಿಕೆಗಳಿಗೆ ಭಾರತ ಪ್ರತಿಕ್ರಿಯಿಸಿದೆ. ಸಾಂಪ್ರದಾಯಿಕವಾಗಿ ಹೆಚ್ಚು ಸಹಿಷ್ಣುತೆಯನ್ನು ಹೊಂದಿರುವ ಕೇರಳ ರಾಜ್ಯದಲ್ಲಿಯೂ ಸಹ ಕ್ಯಾರೋಲ್‌ಗಳನ್ನು ಹಾಡುವ ಹದಿಹರೆಯದವರ ಗ

29 Dec 2025 10:25 pm
ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ

‘ರಕ್ಕಸಪುರದೋಳ್’ ಸಿನಿಮಾಗೆ ರವಿ ಸಾರಂಗ ನಿರ್ದೇಶನ ಮಾಡಿದ್ದು, ರವಿವರ್ಮಾ ಬಂಡವಾಳ ಹೂಡಿದ್ದಾರೆ. ರಾಜ್ ಬಿ. ಶೆಟ್ಟಿ ಅಭಿನಯದ ಈ ಸಿನಿಮಾದಲ್ಲಿ ಸ್ವಾದಿಷ್ಟ ಕೃಷ್ಣ, ಅರ್ಚನಾ ಕೊಟ್ಟಿಗೆ ಕೂಡ ನಟಿಸಿದ್ದಾರೆ. ಫೆಬ್ರವರಿ 6ರಂದು ‘ರಕ

29 Dec 2025 9:39 pm
IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

Shafali Verma T20 record: ಭಾರತ ಮಹಿಳಾ ತಂಡ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 4-0 ಮುನ್ನಡೆಯಲ್ಲಿದ್ದು, ಅಂತಿಮ ಪಂದ್ಯದಲ್ಲಿ 5-0 ಕ್ಲೀನ್ ಸ್ವೀಪ್ ಗುರಿ ಇಟ್ಟುಕೊಂಡಿದೆ. ಶಫಾಲಿ ವರ್ಮಾ ಸತತ ಮೂರು ಅರ್ಧಶತಕಗಳೊಂದಿಗೆ ಅಬ್ಬರಿಸಿದ್ದು, 2025ರಲ್

29 Dec 2025 9:38 pm
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ

ಬೆಂಗಳೂರಿನ ಕುಂದಲಹಳ್ಳಿಯ ಸೆವೆನ್ ಹಿಲ್ಸ್ ಶ್ರೀ ಸಾಯಿ ಪಿಜಿಯಲ್ಲಿ ಸಂಜೆ 6 ಗಂಟೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಹೆಚ್ಎಎಲ್ ಪೊಲೀಸರು ಪ್ರಕರಣ ದಾಖಲಿಸ

29 Dec 2025 9:29 pm
ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ

ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ ಅಸ್ಸಾಂನೊಳಗೆ ಬರುವ ಪ್ರತಿಯೊಬ್ಬ ನುಸುಳುಕೋರರನ್ನು ನಾವು ಹೊರಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇನ್ನೂ 5 ವರ್ಷಗಳ ಕಾಲ ಬಿಜೆಪಿಗೆ ಮತ ನೀಡ

29 Dec 2025 9:21 pm
IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ?

India vs Sri Lanka Women's 5th T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 5ನೇ ಟಿ20 ಪಂದ್ಯ ತಿರುವನಂತಪುರದಲ್ಲಿ ನಡೆಯಲಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತ 5-0 ಕ್ಲೀನ್ ಸ್ವೀಪ್ ಗುರಿ ಹೊಂದಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯ ಗೆಲ್ಲಲು ಯತ

29 Dec 2025 9:07 pm
ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್: ಬೆಂಗಳೂರಿನ ಮೂವರು ಇನ್ಸ್​​​ಪೆಕ್ಟರ್​​​ಗಳ ತಲೆದಂಡ

ಮಹಾರಾಷ್ಟ್ರ ಪೊಲೀಸರು ಬಂದು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದಾರೆ. ಫ್ಯಾಕ್ಟರಿ ತಯಾರಿಸಲು ದಂಧೆಕೋರರು ಆಲ್ ಇಂಡಿಯಾ ಪ್ಲಾನ್ ಮಾಡಿದ್ದರಂತೆ. ಕೇವಲ 8 ಕಿ.ಮೀ ವ್ಯಾಪ್ತಿಯಲ್ಲಿ ದಂಧೆ ನಡೆಸಲು ಪಕ

29 Dec 2025 9:06 pm
ಮಗಳಿಗೆ ಗಾಳ, ಅಮ್ಮನಿಗೆ ಬೆಂಕಿ: ತಲೆಮರೆಸಿಕೊಂಡಿದ್ದ ಆಸಾಮಿ ಅಂದರ್

ವ್ಯಕ್ತಿಯೋರ್ವ ಅಮ್ಮನ ಜೊತೆ ಸಲುಗೆ ಬೆಳೆಸಿ ಮಗಳಿಗೆ ಗಾಳ ಹಾಕಿದ್ದ. ವಯಸ್ಸಿಗೆ ಬಂದ‌ ಹುಡುಗಿಯನ್ನ ಮದುವೆ ಮಾಡಿಕೊಂಡು ಎಂದು ಬಲವಂತ ಮಾಡುತ್ತಿದ್ದ. ಆದರೆ ಒಪ್ಪದಿದ್ದಾಗ ತಾಯಿಗೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದ. ಸದ್ಯ ಬಸವೇಶ

29 Dec 2025 9:05 pm
Nandini CM: ಸರ್ಕಾರಿ ಕೆಲಸದ ಅವಕಾಶ ಇದ್ದರೂ ಇಷ್ಟವಿಲ್ಲದೇ ನೇಣಿಗೆ ಶರಣಾದ ನಟಿ ನಂದಿನಿ ಸಿಎಂ

Nandini CM Death: ‘ಗೌರಿ’ ಸೀರಿಯಲ್ ನಟಿ ನಂದಿಸಿ ಸಿಎಂ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ. ಸಾವಿನ ಕುರಿತು ತನಿಖೆ ಶುರುವಾಗಿದೆ. ನಂದಿಸ

29 Dec 2025 8:53 pm
ಭಾರತದ ಇಬ್ಬರು ಗೇಮಿಂಗ್ ಸ್ಟಾರ್​ಗಳು MOBA Legends 5v5 ಪ್ರವೇಶ; ಗೇಮಿಂಗ್ ಲೋಕದಲ್ಲಿ ಹೊಸ ಸಂಚಲನ

Rai Star & Gyan Gaming Join MOBA Legends 5v5: ಭಾರತೀಯ ಗೇಮಿಂಗ್ ತಾರೆಗಳಾದ ರೈಸ್ಟಾರ್ ಮತ್ತು ಗ್ಯಾನ್ ಗೇಮಿಂಗ್ MOBA Legends 5v5 ಗೆ ಪ್ರವೇಶಿಸಿದ್ದಾರೆ. ಇದು ಕೇವಲ ಒಂದು ಆಟದ ಬದಲಾವಣೆಯಲ್ಲ, ಆದರೆ ಅವರ ವೃತ್ತಿಜೀವನದಲ್ಲಿ ಒಂದು ಮಹತ್ವದ ತಂತ್ರಾತ್ಮಕ ಹೆಜ್ಜೆ.

29 Dec 2025 8:28 pm
VHT 2025-26: ಸಿಕ್ಸ್ ಹೊಡೆಯುವುದರಲ್ಲಿ ವೈಭವ್​ ಸೂರ್ಯವಂಶಿಯನ್ನೇ ಹಿಂದಿಕ್ಕಿದ ರವಿ ಸಿಂಗ್

Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೈಲ್ವೇಸ್‌ ತಂಡದ ರವಿ ಸಿಂಗ್ ಕೇವಲ 3 ಇನ್ನಿಂಗ್ಸ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಬಾರಿಸಿ ಹೊಸ 'ಸಿಕ್ಸರ್ ಕಿಂಗ್' ಆಗಿದ್ದಾರೆ. ವೈಭವ್ ಸೂರ್ಯವಂಶಿಯನ್ನು ಹಿಂದಿಕ್ಕಿ, ರವಿ ಸಿಂಗ್ 273 ರನ್ ಗಳ

29 Dec 2025 8:19 pm
ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿ

29 Dec 2025 8:18 pm
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು?

ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ ಶಾಸಕರ ಗಮನಕ್ಕೆ ಬಂದಾಗ ಅವರೇ ಮಧ್ಯಪ್ರವೇಶಿಸಿದರು. ಯಾವುದೇ ಸಮಸ್ಯೆ ಇದ

29 Dec 2025 7:56 pm
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಿಲು ಜನರಿಗೆ ಹೊಸ ಸೂರು, ಎಷ್ಟು ಮೊತ್ತದ್ದು ಗೊತ್ತಾ?

ಕೋಗಿಲು ಲೇಔಟ್​ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕೇರಳ ಸಿಎಂ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕೆಸಿ ವೇಣುಗೋಪಾಲ್ ಅವರು ಸಹ ಕೋಗಿಲು ಜನರ ಕೂಗಿಗೆ ಕಿವಿಯಾಗಿದ್ದು, ಮನೆ ಕಳೆ

29 Dec 2025 7:56 pm
ಜವರಾಯನ ಅಟ್ಟಹಾಸಕ್ಕೆ ನಡುರಸ್ತೆಯಲ್ಲೇ ಪ್ರಾಣಬಿಟ್ಟ ಬಾವ-ಬಾಮೈದ: ಆಗಿದ್ದೇನು?

ಭೀಕರ ರಸ್ತೆ ಅಪಘಾತದಲ್ಲಿ ಬಾವ ಮತ್ತು ಬಾಮೈದ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡನಹಳ್ಳಿ ಬಳಿ ನಡೆದಿದೆ. ಸಿಮೆಂಟ್​​ ಬಲ್ಕರ್ ಲಾರಿಗೆ ಹಿಂಬದಿಯಿಂದ ಬೈಕ್​​

29 Dec 2025 7:45 pm
ಕೋಗಿಲು ಕಲಹ: ಅರ್ಹರಿಗೆ 11.2 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ; ಸಿಎಂ ಘೋಷಣೆ

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳ ನೆಲಸಮದ ನಂತರ, ಸಿಎಂ ಸಿದ್ದರಾಮಯ್ಯ ಅರ್ಹ ನಿವಾಸಿಗಳಿಗೆ ಪರಿಹಾರ ಘೋಷಿಸಿದ್ದಾರೆ. 7 ಕಿ.ಮೀ ಅಂತರದಲ್ಲಿ ತಲಾ 11.2 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆಗಳನ್ನು ನಿರ್ಮಿಸಿ ಪುನರ್ವಸತಿ

29 Dec 2025 7:39 pm
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್​​​ಡಿ ರೇವಣ್ಣಗೆ ಬಿಗ್ ರಿಲೀಫ್‌

ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿ

29 Dec 2025 7:28 pm
‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ

ಕಿರುತೆರೆ ಸೀರಿಯಲ್​ಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ನಂದಿನಿ ಸಿಎಂ ಅವರು ಮೃತರಾಗಿದ್ದಾರೆ. ಕನ್ನಡದ ಧಾರಾವಾಹಿಗಳು ಮಾತ್ರವಲ್ಲದೇ ತಮಿಳಿನ ಸೀರಿಯಲ್​​ನಲ್ಲೂ ನಂದಿನಿ ಅವರು ಅವಕಾಶ ಪಡೆದಿದ್ದರು. ಆದರೆ ಈಗ ಅವರು ಬೆಂಗಳೂ

29 Dec 2025 7:21 pm
ಟಿ20 ಪಂದ್ಯದಲ್ಲಿ 8 ವಿಕೆಟ್; ವಿಶ್ವ ದಾಖಲೆ ಸೃಷ್ಟಿಸಿದ ಭೂತಾನ್ ಸ್ಪಿನ್ನರ್

Sonam Yeshey Sets New T20 World Record: ಭೂತಾನ್ ಸ್ಪಿನ್ನರ್ ಸೋನಮ್ ಯೆಶೆ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ 8 ವಿಕೆಟ್ ಪಡೆದು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮ್ಯಾನ್ಮಾರ್ ವಿರುದ್ಧದ ಪಂದ್ಯದಲ್ಲಿ ಅವರ ಅದ್ಭುತ ಬೌಲಿಂಗ್ ಪ್ರದರ್ಶನದಿಂದ ಭೂ

29 Dec 2025 7:13 pm
New Year 2026: ಪಾರ್ಟಿ ಹ್ಯಾಂಗೋವರ್‌ನಿಂದ ಹೊರ ಬರೋಕೆ ಈ ಸರಳ ಮನೆಮದ್ದುಗಳನ್ನು ಟ್ರೈ ಮಾಡಿ

ಹೊಸ ವರ್ಷಕ್ಕೆ ಇನ್ನೆರಡು ದಿನಗಳು ಬಾಕಿ ಉಳಿದಿವೆ. ಯುವ ಜನರಂತೂ ಪಾರ್ಟಿ, ಮೋಜು ಮಸ್ತಿ ಮಾಡುತ್ತಾ ಹೊಸ ವರ್ಷವನ್ನು ಆಚರಿಸುತ್ತಾರೆ. ಹೆಚ್ಚಿನವರು ನ್ಯೂ ಇಯರ್‌ ಪಾರ್ಟಿಗಳಲ್ಲಿ ಸ್ವಲ್ಪ ಜಾಸ್ತಿಯೇ ಆಲ್ಕೋಹಾಲ್‌ ಸೇವಿಸುತ್ತಾರ

29 Dec 2025 6:56 pm
ಬಿಗ್ ಬಾಸ್ ಕನ್ನಡ: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್ ಸಿಂಗ್

ಸೂರಜ್ ಸಿಂಗ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಟಿವಿ9 ಜತೆ ಮಾತನಾಡಿ ತಮ್ಮ ಬದುಕಿನ ಇಂಟರೆಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಿಲೇಷನ್​ಶಿಪ್ ಬಗ್ಗೆ ಕೂಡ

29 Dec 2025 6:53 pm
ಹೊಸ ವರ್ಷಕ್ಕೆ ಗುಡ್​​ನ್ಯೂಸ್​​: ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಬಸ್​​ ಸಂಚಾರ

ಹೊಸ ವರ್ಷದ ಹಿನ್ನೆಲೆ ಡಿ. 31ರ ತಡ ರಾತ್ರಿಯಿಂದ ಜ. 1ರ ಬೆಳಗ್ಗಿನ ಜಾವದವರೆಗೂ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದೆ. ಆದರೆ ಒಂದು ನಿಲ್ದಾಣ ಕ್ಲೋಸ್​​ ಆಗಿರಲಿದ್ದು, 2 ಸ್ಟಾಪ್​​ಗಳಲ್ಲಿ ರಾತ್ರಿ 11ರ ನಂತರ ಟೋಕನ್ ಮಾರಾ

29 Dec 2025 6:49 pm
27 ವರ್ಷಗಳಲ್ಲಿ ಅಮೆರಿಕದ ಈಕ್ವಿಟಿ ಹಾಗೂ ಚಿನ್ನವನ್ನೂ ಮೀರಿಸಿದ್ಯಾ ಭಾರತದ ನಿಫ್ಟಿ?; ಹೇಗೆ ಹೂಡಿಕೆ ಮಾಡುವುದು ನಿಫ್ಟಿ50ಯಲ್ಲಿ?

Nifty50 beats gold and US equity in total return in last 27 years: 1998ರಿಂದ ಇಲ್ಲಿಯವರೆಗೆ 27 ವರ್ಷದಲ್ಲಿ ಚಿನ್ನದ ಹೂಡಿಕೆದಾರರಿಗೆ ಶೇ. 10.74 ಸಿಎಜಿಆರ್​ನಲ್ಲಿ ರಿಟರ್ನ್ ಸಿಕ್ಕಿದೆ. ಇದೇ ವೇಳೆ, ನಿಫ್ಟಿ50ಯ ಹೂಡಿಕೆದಾರರು ಪಡೆದಿರುವ ರಿಟರ್ನ್ ಶೇ. 11.78 ಸಿಎಜಿಆರ್. ರುಪಾಯಿ

29 Dec 2025 6:39 pm
VHT 2025-26: ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾದ ಬಳಿಕ ನಿಲ್ಲುತ್ತಿಲ್ಲ ರಿಂಕು ಸಿಂಗ್ ಅಬ್ಬರ

Rinku Singh's Vijay Hazare Brilliance: ವಿಜಯ್ ಹಜಾರೆ ಟ್ರೋಫಿಯಲ್ಲಿ ರಿಂಕು ಸಿಂಗ್ ಅವರ ಅದ್ಭುತ ಆಟ ಮುಂದುವರಿದಿದೆ. ಸತತ ಮೂರು ಪಂದ್ಯಗಳಲ್ಲಿ 50+ ರನ್ ಗಳಿಸಿರುವ ರಿಂಕು, T20 ವಿಶ್ವಕಪ್ ತಂಡದಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ. ಉತ್ತರ ಪ್ರ

29 Dec 2025 6:39 pm
ಕೊಟ್ಟ ಮಾತು ತಪ್ಪಿದ್ರಾ ಸಚಿವರು? ಗೃಹಲಕ್ಷ್ಮೀ ಹಣ ಖಾತೆಗೆ ಬೀಳುವುದು ಯಾವಾಗ? ಇಲ್ಲಿದೆ ಸಹಾಯವಾಣಿ

ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀಗೆ ಕಳೆದ ಹಲವು ತಿಂಗಳಿಂದ ಗ್ರಹಣ ಬಡಿದಿದೆ. ಯಾವಾಗ ಮಹಿಳೆಯರು ರೊಚ್ಚಿಗೆದ್ದಿದ್ರೋ, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಹಣ ಹಾಕುವುದಾಗಿ ಸ್ವತಃ ಮಹ

29 Dec 2025 6:32 pm
ಚರ್ಮರೋಗ ಇದ್ಯಾ? ಚಳಿಗಾಲದಲ್ಲಿ ಸ್ನಾನ ಮಾಡುವಾಗ ಈ ತಪ್ಪು ಮಾಡಿದ್ರೆ ಸಮಸ್ಯೆ ಉಲ್ಬಣವಾಗುವುದು ಗ್ಯಾರೆಂಟಿ

ಚಳಿಗಾಲದಲ್ಲಿ ಚರ್ಮ ರೋಗಗಳಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲಿಯೂ ಸ್ನಾನ ಮಾಡುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ ಇಲ್ಲದಿದ್ದರೆ, ಸಮಸ್ಯೆ ಇನ್ನಷ್ಟು

29 Dec 2025 6:30 pm
ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು?

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ತಿರ್ಲಾಪುರ ಕ್ರಾಸ್ ಬಳಿ ಅಘಾತಕಾರಿ ಘಟನೆ ನಡೆದಿದೆ. ಬೈಕ್​ ಸವಾರನ ಬಳಿ ಡ್ರಾಪ್​ ಕೇಳಿದ ಮಹಿಳೆಯ 29 ಗ್ರಾಂ ಮಾಂಗಲ್ಯ ಸರವನ್ನು ಕಳ್ಳ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಸುಮಾರು ಮೂರು ಲ

29 Dec 2025 6:27 pm
ನೆಲಮಂಗಲ: ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್, ಕಾರಿನಲ್ಲಿದ್ದ ಕುಟುಂಬ ಪವಾಡಸದೃಶ ಪಾರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಕಾಮಗಾರಿ ವೇಳೆ ಟ್ರ್ಯಾಕ್ಟರ್‌ನಿಂದ ಟ್ಯಾಂಕರ್ ಕಳಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ-ತಾ

29 Dec 2025 5:56 pm
ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತ

29 Dec 2025 5:52 pm