SENSEX
NIFTY
GOLD
USD/INR

Weather

20    C

...
ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಯುಗಾದಿ ಮತ್ತು ರಂಜಾನ್ ರಜೆಗಳಿಗಾಗಿ ಬೆಂಗಳೂರಿನಿಂದ ಊರಿಗೆ ತೆರಳಿದ್ದ ಪ್ರಯಾಣಿಕರು ಮರಳಲು ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ. ಹೆಚ್ಚುವರಿ ದಟ್ಟಣೆ ನಿಭಾಯಿಸಲು ಬೆಂಗಳೂರು, ಬೆಳಗಾವಿ, ಹುಬ್ಬಳ್ಳ

19 Mar 2026 8:21 am
Video: ನೇಪಾಳ: ಮೃತದೇಹವನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತ, ವಿಡಿಯೋ ನೋಡಿ

ನೇಪಾಳದಲ್ಲಿ ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಆದರೆ ಪವಾಡವೆಂಬಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಪೈಲಟ್ ಸೇರಿ ಐದು ಪ್ರಯಾಣಿಕರು ಬದುಕುಳಿದಿದ್ದಾರೆ.ಆದರೆ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ ಪ

19 Mar 2026 8:15 am
ಹತ್ತು ವರ್ಷ ಹಿಂದಿನ ಈ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ನೀವು ನೋಡಿದ್ದೀರಾ?

ಕ್ರೈಮ್ ಥ್ರಿಲ್ಲರ್ ಪ್ರಿಯರೇ, 2016ರ 'ಧ್ರುವಂಗಲ್ ಪದಿನಾರು' (D16) ಚಿತ್ರವನ್ನು ತಪ್ಪದೇ ನೋಡಿ. 21ರ ಹರೆಯದ ಕಾರ್ತಿಕ್ ನರೇನ್ ನಿರ್ದೇಶನದ ಈ ಚಿತ್ರದಲ್ಲಿ, ನಿವೃತ್ತ ಇನ್ಸ್‌ಪೆಕ್ಟರ್ ದೀಪಕ್ (ರಹಮಾನ್) ತನ್ನ ವೃತ್ತಿಜೀವನದ ಕೊನೆಯ, ಕಠಿ

19 Mar 2026 8:14 am
ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಆಹಾರ ಅರಸಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮಕ್ಕೆ ಬಂದಿದ್ದ ಆನೆಯೊಂದು ರೈಲ್ವೆ ಹಳಿಗಳ ತಡೆಗೋಡೆಯಲ್ಲಿ ಸಿಲುಕಿಹಾಕಿಕೊಂಡಿತ್ತು. ಜನರ ಚೀರಾಟಕ್ಕೆ ಬೆದರಿ ಕಾಡಿಗೆ ಓಡುವಾಗ ಈ ಘಟನೆ

19 Mar 2026 8:13 am
ಬೀಚ್ ಪಕ್ಕ ದುಬಾರಿ ಮನೆ ಖರೀದಿಸಿದ ‘ದಂಗಲ್’ ಸಿನಿಮಾ ನಟಿ ಸಾನ್ಯಾ ಮಲ್ಹೋತ್ರ

ಆಮಿರ್ ಖಾನ್ ಅವರ 'ದಂಗಲ್' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಾನ್ಯಾ ಮಲ್ಹೋತ್ರಾ, ಮುಂಬೈನಲ್ಲಿ 14.3 ಕೋಟಿ ರೂ. ಮೌಲ್ಯದ ಭವ್ಯ ಅಪಾರ್ಟ್‌ಮೆಂಟ್ ಖರೀದಿಸಿದ್ದಾರೆ. ಇದು ಅವರ ಎರಡನೇ ಮನೆಯಾಗಿದ್ದು, ಕುಟುಂಬದವರ ಅನುಕೂಲಕ

19 Mar 2026 7:56 am
Video: ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲೊಂದು ಹ್ಯಾಂಡ್ ಪಂಪ್

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ವಿಂಧ್ಯಾಚಲ ಪ್ರದೇಶದಲ್ಲಿ ಹೊಸದಾಗಿ ಅಗಲೀಕರಣಗೊಂಡ ರಸ್ತೆಯ ಮಧ್ಯದಲ್ಲಿ ಹ್ಯಾಂಡ್ ಪಂಪ್ ಇರುವುದು ತೀವ್ರ ಆಕ್ರೋಶವನ್ನು ಹುಟ್ಟುಹಾಕಿತ್ತು. ವಿಂಧ್ಯವಾಸಿನಿ ದೇವಸ್ಥಾನಕ್ಕೆ ಹೋಗುವ ಪ್ರಮ

19 Mar 2026 7:48 am
ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಅಬ್ಬರ: ಕಾಶ್ಮೀರದಂತಾದ ಮಲೆನಾಡು; ರೈತರಿಗೆ ತಪ್ಪದ ಬೆಳೆ ಹಾನಿ ಸಂಕಷ್ಟ!

ರಾಜ್ಯದಲ್ಲಿ ಸುಡುತ್ತಿದ್ದ ಬಿಸಿಲ ಬೇಗೆಯ ನಡುವೆ ಅನಿರೀಕ್ಷಿತ ಮಳೆ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿ, ವಿಮಾನಗಳ ಹಾರಾಟದಲ್ಲಿ ವ್ಯತ್ಯಯ, ಮೂಲಸೌಕರ್ಯಗಳಿಗೆ ಹಾನಿಯಾಗಿ

19 Mar 2026 7:39 am
ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

ಧುರಂಧರ್ 2 ಸಿನಿಮಾ ಪೇಯ್ಡ್ ಪ್ರೀಮಿಯರ್‌ನಿಂದಲೇ ಭಾರಿ ಯಶಸ್ಸು ಕಂಡಿದೆ. ಮಾರ್ಚ್ 18ರಂದು ನಡೆದ ಪ್ರೀಮಿಯರ್ ಶೋಗಳಿಂದ ದೊಡ್ಡ ಮಟ್ಟದ ಗಳಿಕೆ ಮಾಡಿದೆ. ‘ಒಜಿ’ ಚಿತ್ರದ ದಾಖಲೆ ಮುರಿದಿದೆ. ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯ

19 Mar 2026 7:35 am
ಕತಾರ್​​ನಲ್ಲಿ ಭಾರತಕ್ಕೆ ಅನಿಲ ಸರಬರಾಜು ಮಾಡುವ ರಾಸ್ ಲಫಾನ್ ಘಟಕದ ಮೇಲೆ ಇರಾನ್ ಕ್ಷಿಪಣಿ ದಾಳಿ

ಇರಾನ್ ಕತಾರ್‌ನ ರಾಸ್ ಲಫಾನ್ ಅನಿಲ ಘಟಕದ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಇದು ಮಧ್ಯಪ್ರಾಚ್ಯದಲ್ಲಿ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದೆ. ಇಸ್ರೇಲ್ ದಾಳಿಗೆ ಸೇಡು ತೀರಿಸಿಕೊಳ್ಳಲು ಇರಾನ್ ಈ ಕ್ರಮ ಕೈಗೊಂಡಿದೆ. ಈ

19 Mar 2026 7:29 am
ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಕರ್ನಾಟಕದ ವಾಯು ಗುಣಮಟ್ಟವು ಇಂದು 'ಉತ್ತಮ'ದಿಂದ 'ತೃಪ್ತಿದಾಯಕ' ಮಟ್ಟದಲ್ಲಿದೆ. ಸತತ ಬೇಸಿಗೆ ಮಳೆಯು ಧೂಳಿನ ಕಣಗಳನ್ನು ಕಡಿಮೆಗೊಳಿಸಿ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ AQI ಅನ್ನು ಸುಧಾರಿಸಿದೆ. ಗಾಂಧಿ ಬಜಾರ

19 Mar 2026 7:10 am
ಆ ವ್ಯಕ್ತಿ ಇಲ್ಲದೆ ಸಿನಿಮಾ ಅಪೂರ್ಣ; ‘ಧುರಂಧರ್ 2’ ಬಗ್ಗೆ ವೀಕ್ಷಕರ ಅಸಮಾಧಾನ ಏನು?

Dhurandhar 2 X Review: ‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದರು. ಎರಡನೇ ಭಾಗದಲ್ಲಿ ಅವರು ಫ್ಲ್ಯಾಶ್​​ಬ್ಯಾಕ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಒಂದೇ ಒಂದು ದೃಶ್ಯದಲ್ಲೂ ಕಾಣಿಸಿಕೊಳ್ಳ

19 Mar 2026 7:10 am
ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್​ನಲ್ಲಿ ಜನವೋ ಜನ

ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಊರಿನತ್ತ ಪ್ರಯಾಣ ಬೆಳೆಸಿರುವ ಜನರಿಂದ ಬುಧವಾರ ರಾತ್ರಿ ಮೆಜೆಸ್ಟಿಕ್ ಬಸ್ ನಿಲ್ದಾಣ ಕಿಕ್ಕಿರಿದು ತುಂಬಿತು. ಬಸ್ಸುಗಳಲ್ಲಿ ಸೀಟು ಸಿಗದೆ, ಖಾಸಗಿ ಬಸ್ಸುಗಳಲ್ಲಿ ದುಪ್ಪಟ್ಟು ಹಣ ತೆತ್

19 Mar 2026 7:09 am
ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ಯುದ್ಧ ಆರಂಭವಾಗಿ 20 ದಿನಗಳೇ ಆಗಿವೆ. ಯಾವ ದೇಶವೂ ಜಿದ್ದನ್ನು ಬಿಡುತ್ತಿಲ್ಲ. ಇದು ಕರ್ನಾಟಕದ ಹೋಟೆಲ್‌ ಉದ್ಯಮಕ್ಕೆ ಮರ್ಮಾಘಾತವನ್ನೇ ಕೊಟ್ಟಿದೆ. ಇದೀಗ ಗ್ಯಾಸ್‌ ಗಂಡಾಂತರ ತಪ್ಪಿಸಲು ಕೇಂದ್ರ

19 Mar 2026 6:44 am
ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?

ಯುಗಾದಿ ಹಬ್ಬದಂದು ಸೇವಿಸುವ ಬೇವು ಬೆಲ್ಲವು ಕೇವಲ ಸಂಪ್ರದಾಯವಲ್ಲ. ಇದು ಆಯುರ್ವೇದೀಯವಾಗಿ ಆರೋಗ್ಯ ಮತ್ತು ಶಕ್ತಿವರ್ಧಕ. ಜೀವನದ ಕಷ್ಟ ಸುಖಗಳ ಸಂಕೇತವಾಗಿ, ದೇಹದ ಉಷ್ಣತೆಯನ್ನು ಸಮತೋಲನಗೊಳಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸು

19 Mar 2026 6:35 am
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಮಾ.19 ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಂಜೆ ಮಳೆ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನಲ್ಲ

19 Mar 2026 6:05 am
ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

Daily Horoscope Mach 19: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪತ್ ತಿಥಿಯ ಗುರುವಾರದಂದು ತಿಳಿದು ಮಾತನಾಡಿ, ಉಳಿದಿದ್ದರಲ್ಲಿ ಸಂತೃಪ್ತಿ, ಕಳೆದು ಹೋದುಸಕ್ಕೆ ಬೇಸರ, ಕೋಪ ಕಡಿಮೆ, ಅಧಿಕ ಆಹಾರ ಸೇವ

19 Mar 2026 12:55 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

19 Mar 2026 12:45 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

19 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

Daily Horoscope Mach 19: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 19ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

19 Mar 2026 12:08 am
ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

Mallikarjun Mutya Case: ಬಾಲಕಿ ಜತೆ ಅನುಚಿತವಾಗಿ ವರ್ತನೆ ಆರೋಪದ ಮೇಲೆ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಸಂಬಂಧ ಕೋರ್ಟ್​ ಜಾಮೀನು ನೀಡಲು ಸಹ ನಿರಾಕರಿಸಿದೆ. ಇದರ ಬೆನ

18 Mar 2026 11:06 pm
Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

ಧುರಂಧರ್​ 2 ಚಿತ್ರ ವಿಮರ್ಶೆ: ‘ಧುರಂಧರ್ 2’ ಅಬ್ಬರದಲ್ಲಿ ಇಂದು ರಿಲೀಸ್ ಆಗಿದೆ. ಈ ಸಿನಿಮಾ ‘ಧುರಂಧರ್’ ಸಿನಿಮಾದ ಸೀಕ್ವೆಲ್. ಈ ಕಾರಣದಿಂದಲೂ ಚಿತ್ರ ಸಾಕಷ್ಟು ಗಮನ ಸೆಳೆದಿತ್ತು. ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಮ್​​ಪಾ

18 Mar 2026 11:06 pm
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?

ಚಲಿಸುವ ರೈಲಿನಿಂದ ಇಳಿಯಲು ಅಥವಾ ಹತ್ತಲು ಪ್ರಯತ್ನಿಸಬೇಡಿ ಎಂದು ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಆಗಾಗ್ಗೆ ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ಅದು ಜೀವವನ್ನೇ ತೆಗೆಯಬಹುದು. ಆದರೂ ಕೆಲವರು ಇದನ್ನು ನಿರ್ಲಕ್ಷ್ಯ ಮಾಡಿ

18 Mar 2026 11:02 pm
ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸ್ಪಾನ್ಸರ್​​: ಖಾಲಿ ಆಯ್ತಾ ಸರ್ಕಾರದ ಖಜಾನೆ?

ಮಂಡ್ಯದ ಐತಿಹಾಸಿಕ ಮೇಲುಕೋಟೆಯಲ್ಲಿ ನಡೆಯಲಿರುವ ವೈರಮುಡಿ ಉತ್ಸವದ ಸ್ಪಾನ್ಸರ್ ವಿಚಾರ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಹ್ವಾನ ಪತ್ರಿಕೆಯೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಗಳ

18 Mar 2026 10:40 pm
IPL: ಐಪಿಎಲ್​ನಲ್ಲಿ ಅತಿ ಹೆಚ್ಚು ನಾಯಕರನ್ನು ಕಂಡ ತಂಡಗಳು ಯಾವ್ಯಾವು ಗೊತ್ತಾ?

Most Captain Changes in IPL History: ಐಪಿಎಲ್ ಇತಿಹಾಸದಲ್ಲಿ ನಾಯಕರನ್ನು ಅತಿ ಹೆಚ್ಚು ಬದಲಿಸಿದ ತಂಡಗಳ ಕುರಿತು ಈ ಲೇಖನ ವಿವರ ನೀಡುತ್ತದೆ. ಪಂಜಾಬ್ ಕಿಂಗ್ಸ್ 17 ನಾಯಕರೊಂದಿಗೆ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಂತರದ ಸ್ಥಾನದಲ್ಲಿದ್ದ

18 Mar 2026 10:38 pm
ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯ ಆಗಮನವಾಗಿದೆ. ಅದು ಕೂಡ ಆಲಿಕಲ್ಲು ಮಳೆ ಬಿದ್ದಿದ್ದು, ಬಿಸಿಲಿನಿಂದ ಬಳಲಿದ್ದ ನಗರವು ತಂಪಾಗಿದೆ. ಇನ್ನು ರಾಜಧಾನಿಯಲ್ಲಿ ಮುಂದಿನ ನಾಲ್ಕು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್

18 Mar 2026 10:29 pm
IPL: ಧೋನಿ, ರೋಹಿತ್, ಕೊಹ್ಲಿ.. ಅತಿ ಹೆಚ್ಚು ರನ್ ಗಳಿಸಿದ ನಾಯಕ ಯಾರು ಗೊತ್ತಾ?

IPL Captains: ಐಪಿಎಲ್ ಇತಿಹಾಸದಲ್ಲಿ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ (4994 ರನ್). ಆರ್ ಸಿಬಿ ತಂಡವನ್ನು ಮುನ್ನಡೆಸಿದ್ದರೂ ಟ್ರೋಫಿ ಗೆಲ್ಲದ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಐದು ಬಾರಿ ಐಪ

18 Mar 2026 10:20 pm
ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

Strategies to build wealth when you start with nothing: ಶ್ರೀಮಂತರಾಗಲು ಸಾಕಷ್ಟು ಹಣ ಬೇಕು. ಅದಕ್ಕೆ ಹಣ ಸಂಪಾದನೆ ಮುಖ್ಯ. ಹಾಗೆಯೇ ಸಂಪಾದಿಸಿದ ಹಣವನ್ನು ಉಳಿಸಬೇಕು, ಅದನ್ನು ಹೂಡಿಕೆ ಮಾಡಬೇಕು. ಇವು ಬಹಳ ಮುಖ್ಯ. ದೀರ್ಘಾವಧಿ ಹೂಡಿಕೆ, ಆರ್ಥಿಕ ಶಿಸ್ತು ಇತ್ಯಾದ

18 Mar 2026 10:02 pm
‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

Ramya and Puneeth Rajkumar: ಪುನೀತ್ ರಾಜ್​​ಕುಮಾರ್ ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ

18 Mar 2026 9:59 pm
ಇಸ್ರೇಲ್ ದಾಳಿಯಲ್ಲಿ ನಮ್ಮ ದೇಶದ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆ; ಇರಾನ್ ಸ್ಪಷ್ಟನೆ

ಇಸ್ರೇಲ್ ನಿನ್ನೆ ರಾತ್ರೋರಾತ್ರಿ ನಡೆಸಿದ ದಾಳಿಯಲ್ಲಿ ಇರಾನ್​ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ಹತ್ಯೆಯಾಗಿದ್ದಾರೆ. ಇರಾನ್‌ನ ಗುಪ್ತಚರ ಸಚಿವ ಎಸ್ಮಾಯಿಲ್ ಖತೀಬ್ ರಾತ್ರಿಯಿಡೀ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎ

18 Mar 2026 9:45 pm
ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬೇಸಿಗೆ ಮಳೆಯ ಅಬ್ಬರ ಶುರುವಾಗಿದೆ. ನಿನ್ನೆ (ಮಾರ್ಚ್ 17) ಬೆಂಗಳೂರಿನ ಈ ವರ್ಷದ ಮಾಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮುಂದುವರೆದಿದೆ. ಸಂಜೆಯಾಗುತ್ತಿದ್ದಂತೆಯೇ ಮಳೆ ಶುರುವಾಗಿದ್ದು, ಭಾರೀ

18 Mar 2026 9:41 pm
ಯುಗಾದಿಯಂದು ಅಧಿಕಾರಿಗಳ ಕಡ್ಡಾಯ ಹಾಜರಿಗೆ ಸೂಚನೆ: ರಂಜಾನ್​​ ದಿನ ಸಭೆ ಕರಿಯಬಹುದಿತ್ತಲ್ಲವೇ ಎಂದ ಬಿಜೆಪಿ ಶಾಸಕ

ನಾಳೆ ಅಂದರೆ ಗುರುವಾರ ಯುಗಾದಿ ಹಬ್ಬ. ಎಲ್ಲೆಡೆ ಸರ್ಕಾರಿ ರಜೆ. ಆದರೆ ಇದೇ ದಿನ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ರಜೆ ರದ್ದುಗೊಳಿಸಿ, ಕರ್ನಾಟಕ ವಿಧಾನಸಭೆ ಅಧಿವೇಶನದ ಬಾಕಿ ಪ್ರಶ್ನೆಗಳಿಗೆ ಉತ್ತರಿಸಲು ಕಡ್ಡಾಯವ

18 Mar 2026 9:18 pm
ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ಗಾಜಿಯಾಬಾದ್​ನಲ್ಲಿ ಸೋಮವಾರ ಮಧ್ಯಾಹ್ನ ಲೋನಿ ಗಡಿಯಲ್ಲಿರುವ ಬಲರಾಮ್ ನಗರ ಶಾಖೆಯ ಬ್ಯಾಂಕಿನೊಳಗೆ ನಡೆದ ಮಾತಿನ ಚಕಮಕಿಯ ನಂತರ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (ಪಿಎಸ್‌ಬಿ)ನ 36 ವರ್ಷದ ಮ್ಯಾನೇಜರ್ ಅನ್ನು ಸೆಕ್ಯುರಿಟಿ ಸಿಬ್ಬಂ

18 Mar 2026 9:04 pm
ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟ

18 Mar 2026 9:00 pm
Hockey World Cup 2026: ಒಂದೇ ಗುಂಪಿನಲ್ಲಿ ಭಾರತ- ಪಾಕಿಸ್ತಾನ

Hockey World Cup 2026: 2026ರ FIH ಹಾಕಿ ವಿಶ್ವಕಪ್‌ಗೆ ತಂಡಗಳನ್ನು ಘೋಷಿಸಲಾಗಿದೆ. ಪುರುಷರ ವಿಭಾಗದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗ್ರೂಪ್ ಡಿ ನಲ್ಲಿ ಸ್ಥಾನ ಪಡೆದಿವೆ. ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಇಂಗ

18 Mar 2026 8:58 pm
ಇರಾನ್ ಅನ್ನು ಸಂಪೂರ್ಣವಾಗಿ ಮುಗಿಸಿಬಿಡಬೇಕು; ಮತ್ತೆ ಸಿಡಿದೆದ್ದ ಟ್ರಂಪ್

ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ಮಿತ್ರರಾಷ್ಟ್ರಗಳು ಮಿಲಿಟರಿ ಸಹಾಯ ನೀಡುವುದಿಲ್ಲ ಎಂದು ನಿರಾಕರಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 'ಇರಾನ್ ಅನ್ನು ಮುಗಿಸಲು' ಪಣ ತೊಟ್ಟಿದ್ದಾರೆ. ಹಾಗೇ, ಹಾರ್ಮುಜ್ ಬಿ

18 Mar 2026 8:33 pm
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ

Vinod Raj: ನಟ ವಿನೋದ್ ರಾಜ್ ಅವರು ತಮ್ಮ ಸಾಮಾಜಿಕ ಕಾರ್ಯದಿಂದ ಆಗಾಗ್ಗೆ ಗಮನ ಸೆಳೆಯುತ್ತಿದ್ದಾರೆ. ತಾಯಿಯ ಹೆಸರಲ್ಲಿ ಆಸ್ಪತ್ರೆ ನಿರ್ಮಾಣ, ಕೋವಿಡ್ ಸಮಯದಲ್ಲಿ ಊರಿನ ಸ್ವಚ್ಛತೆ ಇನ್ನೂ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿರುವ ನಟ ವಿ

18 Mar 2026 8:31 pm
ಲೋಪ ಆರೋಪ ಬೆನ್ನಲ್ಲೇ ಜಿಬಿಎ ಮತದಾರರ ಪಟ್ಟಿ ಆಕ್ಷೇಪಣೆಗೆ ನೀಡಿದ್ದ ಕಾಲಾವಕಾಶ ವಿಸ್ತರಣೆ

ಬೆಂಗಳೂರು ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ರಾಜ್ಯ ಚುನಾವಣಾ ಆಯೋಗ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಸಜ್ಜಾಗಿದೆ. ಬೆಂಗಳೂರು ಕಬ್ಜಕ್ಕೆ ತಂತ್ರ-ಪ್ರತಿತಂತ್ರಗಳು ಶುರುವಾಗಿವೆ. ಈ ಮಧ್ಯೆ ಜಿಬಿಎ ಮತದಾರರ ಪಟ್ಟಿ ಆಕ್

18 Mar 2026 8:19 pm
ದೀರ್ಘಾಯುಷ್ಯ ನಿಮ್ಮದಾಗಬೇಕೇ? ಹಾಗಿದ್ರೆ ಪಾಲಿಸಿ ಈ ಸಲಹೆ

ಆರೋಗ್ಯವಂತರಾಗಿ ನೂರು ಕಾಲ ಬಾಳಬೇಕೆಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಇಂದಿನ ಕಾಲದಲ್ಲಿನ ಅನಾರೋಗ್ಯಕರ ಆಹಾರ ಪದ್ಧತಿ, ಕಳಪೆ ಜೀವನಶೈಲಿಯ ಕಾರಣದಿಂದಾಗಿ ಆದರ್ಶ ಜೀವಿತಾವಧಿ ಕಡಿಮೆಯಾಗುತ್ತಿವೆ. ಹೀಗಿರುವಾ

18 Mar 2026 8:14 pm
ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಕೆಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅನೇಕರಿಗೆ ಒಣ ಕೆಮ್ಮಿನ ಸಮಸ್ಯೆಗಳು ಕಂಡುಬರುತ್ತಿದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ

18 Mar 2026 8:11 pm
ಶಮನೂರು ಕುಟುಂಬಕ್ಕೆ ಟಿಕೆಟ್ ಕೊಟ್ರೆ…ಕಾಂಗ್ರೆಸ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು

ರಾಜ್ಯ ರಾಜಕಾರಣದ 'ಬೆಣ್ಣೆ ನಗರಿ' ದಾವಣಗೆರೆಯಲ್ಲಿ ಉಪ ಚುನಾವಣಾ ಕಾವು ಜೋರಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ ನಿರಂತರವಾಗಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಜಿಲ್ಲೆಯ ಕಾಂಗ್ರೆಸ್ ಮುಸ್

18 Mar 2026 7:53 pm
ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

New PAN application rules from upcoming 2026-27 FY: ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್​ಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು ಬದಲಾವಣೆಯಾಗಲಿವೆ. ಏಪ್ರಿಲ್ 1ರಿಂದ ಹೊಸ ನಿಯಮಗಳು ಜಾರಿಗೆ ಬರುತ್ತವೆ. ಪ್ಯಾನ್ ಪಡೆಯಲು ಆಧಾರ್ ದಾಖಲೆ ಇದ್ದರೆ ಸಾಕಾಗುವ

18 Mar 2026 7:44 pm
ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ನಲುಗಿದ ಪಾಕ್; ಪಾಕಿಸ್ತಾನದ ಗಣರಾಜ್ಯೋತ್ಸವ ಆಚರಣೆಯೇ ರದ್ದು

ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಬಿಸಿ ಪಾಕಿಸ್ತಾನಕ್ಕೆ ಜೋರಾಗಿಯೇ ತಟ್ಟಿದೆ. ಮಾರ್ಚ್ 23ರಂದು ಪಾಕಿಸ್ತಾನದ ಇಸ್ಲಾಮಿಕ್ ಗಣರಾಜ್ಯೋತ್ಸವದಂದು ನಿಗದಿಯಾಗಿದ್ದ ಮಿ

18 Mar 2026 7:40 pm
ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ಮಲ್ಲಿಕಾರ್ಜುನ ಖರ್ಗೆಯವರ ಹಾಸ್ಯಭರಿತ ಹೇಳಿಕೆಗೆ ದೇವೇಗೌಡರು ಪ್ರತ್ಯುತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಮದುವೆಯಾಗಿದ್ದಾರೆಂಬ ಖರ್ಗೆ ಮಾತುಗಳಿಗೆ ಉತ್ತರಿಸಿರುವ ಅವರು, ಹೆಚ್ಚು ಸ್ಥಿರವಾದ ಮೈತ್ರಿ ಹುಡುಕುವುದನ್ನ

18 Mar 2026 7:33 pm
Bangalore Rain: ಸಂಜೆಯಾಗುತ್ತಿದ್ದಂತೆ ಬೆಂಗಳೂರಿಗೆ ಎಂಟ್ರಿಕೊಟ್ಟ ಮಳೆ: ಆಲಿಕಲ್ಲು ಮಳೆ ಕಂಡು ಸಿಟಿ ಮಂದಿ ಖುಷ್

ಬೆಂಗಳೂರು ಬೇಸಿಗೆ ಮಳೆ: ಕರ್ನಾಟಕದಲ್ಲಿ ಬೇಸಿಗೆ ಮಳೆ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ ಆಗಿದ್ದು, ಕೂಲ್​ ಕೂಲ್​ ವಾತಾವರಣ ನಿರ್ಮಾಣವಾಗಿದೆ. ಇನ್ನು ಬೆಂಗಳೂರು ಸೇರಿದಂತೆ ಇತ್ತ ದಾವಣಗೆರೆ, ಚಾಮರಾಜನಗರ

18 Mar 2026 7:26 pm
ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

Team India: ಬಿಸಿಸಿಐ, ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ ಮತ್ತು ಅಕ್ಷರ್ ಪಟೇಲ್ ಅವರ ವಾರ್ಷಿಕ ವೇತನವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುತ್ತಿದೆ. ಇತ್ತೀಚೆಗೆ A+ ಗ್ರೇಡ್ ರದ್ದುಗೊಂಡಿದ್ದರಿಂದ ಬುಮ್ರಾ ವೇತನ ಕಡಿಮೆಯಾಗಿತ್

18 Mar 2026 7:13 pm
ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ರಾಹುಲ್ ಗಾಂಧಿ ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿ

18 Mar 2026 7:10 pm
‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

Prem about song: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಹಾಡಿನ ಹಿಂದಿ ಆವೃತ್ತಿಯ ಬಗ್ಗೆ ತೀವ್ರ ಟೀಕೆ, ವಿರೋಧ ವ್ಯಕ್ತವಾಗಿದ್ದು, ಪ್ರೇಮ್ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಈ ಹಾಡನ್ನು

18 Mar 2026 7:02 pm
ಕ್ರೈಸ್ತ ವ್ಯಕ್ತಿಯಿಂದ ದೈವ ನರ್ತನ ಸೇವೆ ಆರೋಪ:ಜಾತಿ ಪ್ರಮಾಣಪತ್ರ ಮೂಲಕ ದೈವ ನರ್ತಕ ಸ್ಪಷ್ಟನೆ

ಅನ್ಯ ಧರ್ಮದ ವ್ಯಕ್ತಿಯ ಮೂಲಕ‌ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ತುಳುನಾಡಿನಾದ್ಯಂತ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ದೈವಸ್ಥಾನದ ಆಡಳಿತ ಮಂಡಳಿಗಳು, ದೈವರಾಧಕರು ಈ ವಿಚಾರ ಕೇಳಿ ಗೊಂದಲಕ್ಕೆ ಒಳಗಾಗಿದ್ದಾರೆ. ಆದ್

18 Mar 2026 6:53 pm
ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

LPG consumption in India per day and month: ಹಾರ್ಮುಜ್ ಜಲಸಂಧಿಯಲ್ಲಿ ನೂರಾರು ಹಡಗುಗಳು ಸಾಗಲಾಗದೆ ಸ್ಥಗಿತಗೊಂಡಿವೆ. ಭಾರತದ ಮೂರು ಎಲ್​ಪಿಜಿ ಟ್ಯಾಂಕರ್​ಗಳು ಮಾತ್ರ ಅಲ್ಲಿಂದ ಹೊರಬಂದಿವೆ. ಇನ್ನೂ 22 ಟ್ಯಾಂಕರ್​ಗಳು ಅಲ್ಲಿವೆ. ಅವುಗಳಲ್ಲಿ ಒಟ್ಟು ಮೂರ

18 Mar 2026 6:47 pm
ಮದುವೆ ಮನೆಯಲ್ಲಿ ಕಳ್ಳತನಕ್ಕೆ ಬಂದಾಗಲೇ ಪೊಲೀಸರ ಬಲೆಗೆ ಬಿದ್ದ ಖರ್ನಾಕ್​​ ಕಳ್ಳ: ಜೈಲಿನಿಂದಲೇ ಬಂದಿದ್ದವ ಮತ್ತೆ ಸೆರೆಮನೆಗೆ

ಸದಾಶಿವನಗರ ಪೊಲೀಸರು ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಮದುವೆಯೊಂದರಲ್ಲಿ ಕಳ್ಳತನಕ್ಕೆ ಬಂದಾಗ ರೆಡ್ ಹ್ಯಾಂಡ್ ಆಗಿ ಆರೋಪಿಯನ್ನು ಅರೆಸ್ಟ್​ ಮಾಡಲ

18 Mar 2026 6:40 pm
ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿಯ ಉದಯ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಶಾಲೆಯ ಎಡವಟ್ಟಿನಿಂದ ಕಣ್ಣೀರಿಡುವಂತಾಗಿದೆ. ಈ ಶಾಲೆಯ 17 ಮಕ್ಕಳು ಇಂದು ಪರೀಕ್ಷೆ ಬರೆಯಬೇಕಿತ್ತು. ಅದ್ರಂತೆ ನಿನ್ನೆ ಎಲ್ಲರಿಗೂ ಹ

18 Mar 2026 6:23 pm
IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

IPL's Slowest Centuries: ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಸೀಸನ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಟಿ20 ಎಂದರೆ ಸ್ಫೋಟಕ ಬ್ಯಾಟಿಂಗ್, ಆದರೆ ಐಪಿಎಲ್ ಇತಿಹಾಸದಲ್ಲಿ ಕೆಲ ಆಟಗಾರರು ನಿಧಾನಗತಿಯ ಶತಕಗಳನ್ನು ದಾಖಲಿಸಿದ್ದಾರ

18 Mar 2026 6:19 pm
ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

Mani Ratnam: 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಈ ಇಬ್ಬರೂ ಸೇರಿ ಅದ್ಭುತವಾದ ಸಿನಿಮಾ ಮತ್ತು ಹಾಡುಗಳನ್ನು ನೀಡಿದ

18 Mar 2026 6:07 pm
Ugadi 2026 Predictions: ವರ್ಷ ಭವಿಷ್ಯ; ಖ್ಯಾತ ಜ್ಯೋತಿಷಿಯಿಂದ ಯುಗಾದಿ ಮಹತ್ವ ಮತ್ತು ರಾಶಿಗಳ ಫಲಾಫಲಗಳು

2026 ರ ಯುಗಾದಿ ಪರಾಭವ ಸಂವತ್ಸರದ ಭವಿಷ್ಯವನ್ನು ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ವಿವರಿಸಿದ್ದಾರೆ. ಅಹಂಕಾರದ ಸೋಲು ಮತ್ತು ಧರ್ಮ ವೃದ್ಧಿಯನ್ನು ಸೂಚಿಸುವ ಈ ವರ್ಷದ ಗ್ರಹಗಳ ಆಳ್ವಿಕೆ, ಮಳೆ-ಬೆಳೆ, ಆರ್ಥಿಕತೆ, ಆರೋಗ್

18 Mar 2026 6:04 pm
ಮಕ್ಕಳಲ್ಲಿ ಪ್ರೋಟೀನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ? ಯಾವ ರೀತಿಯ ಲಕ್ಷಣ ಕಂಡುಬರುತ್ತವೆ?

ದೊಡ್ಡವರಂತೆಯೇ ಮಕ್ಕಳ ದೇಹದಲ್ಲಿಯೂ ಪ್ರೋಟೀನ್ ಕೊರತೆ ಉಂಟಾಗಬಹುದು. ಆದರೆ ಅನೇಕ ಬಾರಿ ಪೋಷಕರು ಇದನ್ನು ಗಮನಿಸುವುದಿಲ್ಲ. ಆದರೆ ಇದರ ಕೊರತೆಯಾದರೆ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಜೊತೆಗೆ ಪ್ರೋಟೀ

18 Mar 2026 5:53 pm
‘ಕೆಡಿ’ ಸಿನಿಮಾ ಅಶ್ಲೀಲ ಹಾಡು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ; ಲೋಕಸಭೆಯಲ್ಲಿ ಘೋಷಣೆ

ನಿರ್ದೇಶಕ ಜೋಗಿ ಪ್ರೇಮ್ ಬರೆದ ‘ಸರ್ಸೆ ನಿನ್ನ ಸರೆಗ’ ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಲೋಕಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿದ್ದು, ಅಧಿಕೃವಾಗಿ ಬ್ಯಾನ್ ಮಾಡುವಂತೆ ಸೂಚಿಸಲಾಗಿದೆ. ಇದರಿಂದಾಗಿ ‘ಕೆಡಿ’ ಸಿನಿಮಾಗೆ ತೀ

18 Mar 2026 5:48 pm
ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆ ಬಿದ್ದ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಚಲಿಸುತ್ತಿದ್ದಾಗ, ಸಹ ಪ್ರಯಾಣಿಕರು ತಕ್ಷಣ ಎಚ್ಚೆತ್ತು ಬಸ್ ನಿಲ್ಲಿಸಲು

18 Mar 2026 5:36 pm
IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

Ishan Kishan SRH Captain: ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಇಶಾನ್ ಕಿಶನ್ ಹೊಸ ನಾಯಕರಾಗಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಗಾಯದಿಂದಾಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರಿಂದ ಈ ಬದಲಾವಣೆ. ಟಿ20 ವಿಶ್ವಕಪ್‌ನಲ್ಲಿ ಇಶ

18 Mar 2026 5:35 pm
ಮಾರ್ಗ ಬದಲಿಸಿ ಮಂಗಳೂರಿಗೆ ಬರುತ್ತಿದೆ ರಷ್ಯಾದ ಮತ್ತೊಂದು ತೈಲ ಟ್ಯಾಂಕರ್‌

ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌ ಭಾರತಕ್ಕೆ ಯು-ಟರ್ನ್ ತೆಗೆದುಕೊಂಡಿದೆ. ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ಮಂಗಳೂರಿನ ಬಂದರಿನತ್ತ ಆಗಮಿಸುತ್

18 Mar 2026 5:30 pm
ಮಾರ್ಗ ಬದಲಿಸಿ ಭಾರತಕ್ಕೆ ಧಾವಿಸಿದ ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌ಗಳು

ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್‌ ಭಾರತಕ್ಕೆ ಯು-ಟರ್ನ್ ಆಗಿವೆ. ಚೀನಾಕ್ಕೆ ತೆರಳುತ್ತಿದ್ದ ರಷ್ಯಾದ ತೈಲ ತುಂಬಿದ ಟ್ಯಾಂಕರ್ ದಕ್ಷಿಣ ಚೀನಾ ಸಮುದ್ರದಲ್ಲಿ ಯು-ಟರ್ನ್ ಮಾಡಿ

18 Mar 2026 5:30 pm
ಹಬ್ಬಕ್ಕೆ ಊರಿಗೆ ಹೊರಟವರಿಗೆ ಭರ್ಜರಿ ಶಾಕ್​​: ಬಸ್​​ಗಳ ಟಿಕೆಟ್​​ ದರ ದುಪ್ಟಟ್ಟು ಏರಿಕೆ

ಯುಗಾದಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆ ಬೆಂಗಳೂರಿನಿಂದ ಊರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲಕರಿಂದ ದರ ಹೆಚ್ಚಳದ ಶಾಕ್ ಎದುರಾಗಿದೆ. KSRTC ಹೆಚ್ಚುವರಿ ಬಸ್ ಬಿಟ್ಟಿದ್ದರೂ, ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕ

18 Mar 2026 5:24 pm
Video: ಹಗ್ಗ ಎಳೆದ್ರೂ ಕದಲದೇ ನಿಂತಿದ್ದ ಎಮ್ಮೆ ಕರುವಿಗೆ ಸವಾಲು ಹಾಕಿದ ಪುಟಾಣಿ

ಪುಟ್ಟ ಮಕ್ಕಳ ಆಟ ತುಂಟಾಟಗಳೇ ಚಂದ. ಕೋಪಿಸಿಕೊಂಡರೆ ನೋಡೋದಕ್ಕೆ ಇನ್ನು ಮುದ್ದಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ಪುಟಾಣಿಯೊಂದು ಎಮ್ಮೆ ಕರುವಿನ ಮೇಲೆ ಕೋಪಿಸಿಕೊಂಡು, ಕೊನೆಗೆ ಅದಕ್ಕೆ ಸವಾಲು ಹಾಕಿದೆ. ಪುಟ್ಟ ಹುಡುಗಿಯ ಈ ಹೃದಯ

18 Mar 2026 5:18 pm
21 ವರ್ಷ ಹಳೆಯ ಕ್ಯೂಟ್ ವಿಡಿಯೋ ಹಂಚಿಕೊಂಡ ನಟಿ ರಮ್ಯಾ

Actress Ramya: ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯ

18 Mar 2026 5:03 pm
Ugadi 2026: ಯುಗಾದಿ ಹಬ್ಬಕ್ಕೆ ಮನೆಯಲ್ಲಿಯೇ ಮಾಡಿ ಆರೋಗ್ಯಕರ, ರುಚಿಕರ ಕಾಯಿ ಹೋಳಿಗೆ

ಪ್ರತಿಯೊಂದು ಹಬ್ಬಕ್ಕೂ ಕೂಡ ಸಿಹಿ ತಿನಿಸು ಇರಲೇಬೇಕು. ಅದರಲ್ಲೂ ಯುಗಾದಿ ಹಬ್ಬಕ್ಕೆ ಹೋಳಿಗೆ (ಒಬ್ಬಟ್ಟು) ಬೇಕೇಬೇಕು. ಹೆಚ್ಚಿನವರು ಹಬ್ಬದ ಗಡಿಬಿಡಿಯಲ್ಲಿ ಟೈಮ್‌ ಇಲ್ಲ ಅನ್ನೋ ಕಾರಣಕ್ಕೆ ರೆಡಿಮೆಡ್‌ ಹೋಳಿಗೆಯನ್ನು ಖರೀದಿ ಮಾ

18 Mar 2026 5:02 pm
ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು ಸಿಕ್ಸ್ ಹೊಡೆಯದ ಐವರು ಆಟಗಾರರಿವರು

IPL's Unexpected Record: ಇಂಡಿಯನ್ ಪ್ರೀಮಿಯರ್ ಲೀಗ್ ಸಿಕ್ಸರ್​ಗಳ ಸುರಿಮಳೆಗೆ ಹೆಸರುವಾಸಿ. ರೋಹಿತ್ ಶರ್ಮಾ, ಧೋನಿ ಅವರಂತಹ ಆಟಗಾರರು ಸಿಕ್ಸರ್ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ, ಅಚ್ಚರಿಯೆಂಬಂತೆ ಐಪಿಎಲ್ ಇತಿಹಾಸದಲ್ಲಿ ಒಂದೇ ಒಂದು

18 Mar 2026 5:02 pm
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ

ಬೆಂಗಳೂರಿನ ನಾನಾ ಏರಿಯಾಗಳಲ್ಲಿ ‘ಲವ್ ಸೀಸನ್ಸ್’ ಸಿನಿಮಾದ ಚಿತ್ರೀಕರಣ ನಡೆದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಾಗುತ್ತಿದೆ. ಈಗ ಈ ಸಿನಿಮಾದ ಮೇಕಿಂಗ್ ವಿಡಿಯೋ ರಿಲೀಸ್ ಮಾಡ

18 Mar 2026 4:49 pm
ಉತ್ತರ ಕೊರಿಯಾ ಚುನಾವಣೆಯಲ್ಲಿ ಶೇ. 99.93 ಮತಗಳಿಂದ ಗೆದ್ದ ಕಿಮ್ ಜಾಂಗ್ ಉನ್; ಉಳಿದ 18 ಸಾವಿರ ಜನರ ಗತಿಯೇನು!

ಉತ್ತರ ಕೊರಿಯಾದಲ್ಲಿ ನಡೆದ ಚುನಾವಣೆಯಲ್ಲಿ ಅಲ್ಲಿನ ಸರ್ವಾಧಿಕಾರಿ ಕಿಮ್-ಜಾಂಗ್-ಉನ್ ಶೇ. 99.93 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಆದರೆ, ಇನ್ನೂ ಶೇ. 0.07ರಷ್ಟು ಜನರು ಅವರಿಗೆ ಮತ ಹಾಕಿಲ್ಲ. ಹೀಗಾಗಿ, ಕಿಮ್ ಜಾಂಗ್ ಉನ್ ಅವರಿಗ

18 Mar 2026 4:43 pm
Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು ಒಳ್ಳೆಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ಹೊರಗಿನಿಂದ ನಗುಮುಖ ಹೊತ್ತು ಬಂದರೂ ಒಳಗಿನಿಂದ ಅಸೂಯೆ ಪಡುತ್ತಿರುತ್ತಾರೆ. ಇಂತಹ ವ್ಯಕ್ತಿಗಳ ಅಸೂಯೆ ಮತ್ತು ನಕಾರ

18 Mar 2026 4:35 pm
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ಕೋಗಿಲು ಬಡಾವಣೆಯಲ್ಲಿ 30 ಅರ್ಹ ನಿರಾಶ್ರಿತರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 61 ಕುಟುಂಬಗಳನ್ನು ಗುರುತಿಸಲಾಗಿದ್ದು, 12 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ದಾಖಲೆ ಸಲ್ಲಿಕೆ ಪ್ರಕ್ರಿಯೆಯಲ್ಲಿರುವ 19 ಕುಟುಂಬಗಳು ಮತ್ತು ಇ

18 Mar 2026 4:35 pm
‘ಧುರಂಧರ್ 2’ ಪ್ರೀಮಿಯರ್ ರದ್ದು, ‘ಉಸ್ತಾದ್ ಭಗತ್ ಸಿಂಗ್​​’ಗೆ ಭರ್ಜರಿ ಲಾಭ

Dhurandhar 2 premier: ಕೊನೆಯ ಕ್ಷಣದಲ್ಲಿ ಸೆನ್ಸಾರ್​​ನಿಂದ ಸಮಸ್ಯೆ ಎದುರಾದ ಕಾರಣ ಇದೀಗ ಭಾರತದಲ್ಲಿ ಹಿಂದಿ ಪ್ರೀಮಿಯರ್ ಶೋ ಹೊರತಾಗಿ ಇತರೆ ಭಾಷೆಯ ಎಲ್ಲ ಪ್ರೀಮಿಯರ್ ಶೋ ಪ್ರದರ್ಶನವನ್ನು ರದ್ದು ಮಾಡಲಾಗಿದೆ. ಆದರೆ ಅಮೆರಿಕದಲ್ಲಿ ಸಿನಿಮ

18 Mar 2026 4:34 pm
ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿಯಲ್ಲಿ ಮಾರ್ಚ್ 20-22 ರಂದು ನಡೆಯಲಿರುವ ಸಮಾಧಾನ ಮಹೋತ್ಸವ ಮತಾಂತರದ ಷಡ್ಯಂತ್ರ ಎಂದು ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ ಮಾಡಿದೆ. ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ ನಡೆಸಲಿರುವ ಈ ಕಾರ್ಯಕ್ರಮಕ್ಕೆ ತಕ್ಷಣ ತಡೆ ನೀಡ

18 Mar 2026 4:03 pm
2035ಕ್ಕೆ 300 ಬಿಲಿಯನ್ ಡಾಲರ್ ದಾಟಲಿದೆ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಾತ್ರ

India's Semiconductor market to grow to 120 billion USD by 2030: ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ 2030ರಷ್ಟರಲ್ಲಿ 120 ಬಿಲಿಯನ್ ಡಾಲರ್ ಗಾತ್ರಕ್ಕೆ ಹಿಗ್ಗಬಹುದು. 2035ರೊಳಗೆ ಈ ಉದ್ಯಮದ ಗಾತ್ರ 300 ಬಿಲಿಯನ್ ಡಾಲರ್ ಆಗಬಹುದು ಎಂದು ಡುಲಾಯ್ಟ್ ಏಜೆನ್ಸಿಯ ವರದಿ ಹೇಳಿದೆ.

18 Mar 2026 4:02 pm
‘ನಮ್ಮ ಇತಿಹಾಸ ಇಡೀ ಜಗತ್ತಿಗೆ ಗೊತ್ತು’; ಭಾರತದಲ್ಲಿ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಎಂಐ ಆಟಗಾರ

IPL 2026: ಐಪಿಎಲ್ 2026 ಕ್ಕೆ ಮುನ್ನ ಮುಂಬೈ ಇಂಡಿಯನ್ಸ್ ಸೇರಿರುವ ಅಫ್ಘಾನ್ ಆಟಗಾರ ಅಲ್ಲಾಹ್ ಗಜನ್‌ಫರ್, ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ರಾಕೆಟ್ ದಾಳಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಈ ಹೇಡಿ

18 Mar 2026 3:58 pm
ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ 'ಕುಟುಂಬ ರಾಜಕಾರಣ'ದ ಬಿಸಿ ತಟ್ಟಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ ಟಿಕೆಟ್‌ಗಾಗಿ ಭಿನ್ನಮತ ಸ್ಪೋ

18 Mar 2026 3:56 pm
ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಬಾಲಿವುಡ್ ನಟಿ ನೋರಾ ಫತೇಹಿ ಅವರು ಅಭಿನಯಿಸಿದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಕಾರಣ ಆಗಿದೆ. ದೇಶಾದ್ಯಂತ ವಿರೋಧ ವ್ಯಕ್ತವಾದ ಬಳಿಕ ನೋರಾ ಫತೇಹಿ ಅವರೇ ಜನರ ಎದುರು ಬಂದು ಸ್ಪಷ್ಟನೆ ನೀಡಿದ್ದಾರೆ. ಹಾಡಿನ ಸಾಹಿತ್ಯ ಸರಿ

18 Mar 2026 3:41 pm
ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ಮೆರೆದ ಭಾರತ

Iran-Israel War: ಇರಾನ್-ಇಸ್ರೇಲ್ ನಡುವಿನ ಯುದ್ಧದಲ್ಲಿ ಅಮೆರಿಕ ಇಸ್ರೇಲ್ ಪರವಾಗಿ ನಿಂತು ತಾನೂ ಇರಾನ್ ಮೇಲೆ ದಾಳಿ ನಡೆಸಿತ್ತು. ಹೀಗಾಗಿ, ಅಕ್ಕಪಕ್ಕದ ಈ ಎರಡು ದೇಶಗಳ ನಡುವಿನ ಯುದ್ಧದಲ್ಲಿ ಅಮೆರಿಕ ಕೂಡ ಮುಖ್ಯ ಭಾಗ ಪಡೆದಿದೆ. ಈ ಯುದ್ಧದಲ

18 Mar 2026 3:35 pm
ಮಾಜಿ ಆಪ್ತರಿಂದಲೇ ಪ್ರಜ್ವಲ್​​ ರೇವಣ್ಣಗೆ ಖೆಡ್ಡಾ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಾಜಿ ಆಪ್ತರಾದ ನವೀನ್ ಗೌಡ, ಕಾರ್ತಿಕ್, ಚೇತನ್ ಮತ್ತು ಹರೀಶ್ ಅವರೇ ವಿಡಿಯೋ ವೈರಲ್ ಹಿಂದಿನ ಪ್ರಮ

18 Mar 2026 3:34 pm
ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳಿರುವಾಗ ‘ಧುರಂಧರ್’​ ನಿರ್ದೇಶಕ ಹೇಳಿದ್ದೇನು?

Dhurandhar 2 movie: ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಂಜೆ ಐದು ಗಂಟೆಯಿಂದ ‘ಧುರಂಧರ್ 2’ ಸಿನಿಮಾದ ಶೋಗಳ ಪ್ರದರ್ಶನ ಆರಂಭವಾಗಲಿದೆ. ಸಿನಿಮಾದ ಮೊದಲ ಶೋ ಪ್ರಾರಂಭಕ್ಕೆ ಕೆಲವೇ ಗಂಟೆಗಳಿರುವಾಗ ಸಿನಿಮಾದ ನಿರ್ದೇಶಕ ಆದಿತ್ಯ ಧರ

18 Mar 2026 3:23 pm
ಡಿಜೆ ನಿಷೇಧಿಸಲು ಸಂತೋಷ್ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ ಸವಾಲ್!

ರಾಜ್ಯದಲ್ಲಿ ಆಚರಿಸಲಾಗುವ ಎಲ್ಲಾ ಜಯಂತಿಗಳಲ್ಲಿ ಹಾಕುವ ಡಿಜೆಗಳನ್ನು ನಿಷೇಧಿಸಬೇಕು ಎಂದು ಸಚಿವ ಸಂತೋಷ ಲಾಡ್‌ ಆಗ್ರಹಿಸಿದ್ದು, ಸದನದಲ್ಲಿ ಬಿಜೆಪಿ ನಾಯಕರ ಹಾಗೂ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಡಿಜೆ ಬಳಕೆ ನಿ

18 Mar 2026 2:56 pm
ಗ್ರಾಮಾಂತರ ಪ್ರದೇಶದಲ್ಲಿ ಮನೆಗಳ ಮೇಲೆ ಹಾಕಿದ ಜಾಹೀರಾತಿಗೂ ತೆರಿಗೆ!: ವಿಪಕ್ಷಗಳಿಂದ ತೀವ್ರ ವಿರೋಧ

ಖಾಸಗಿ ಜಾಗಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮುನ್ಸಿಪಾಲಿಟಿ ತಿದ್ದುಪಡಿ ವಿಧೇಯಕ 2026, ವಿಧಾನಪರಿಷತ್‌ನಲ್ಲಿ ಅಂಗೀಕಾರಗೊಂಡಿದೆ. ಖಾಸಗಿ ಆಸ್ತಿಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವುದಕ್ಕೆ ವಿಪ

18 Mar 2026 2:52 pm
ಯುಗಾದಿಯ ನಂತರ ಈ ರಾಶಿಯ ಯೋಗ, ಭಾಗ್ಯ, ಭೋಗ ನಾಶ!: ಆದರೆ ಗುರು ಬಲಕ್ಕಾಗಿ ಈ ಒಂದು ಕೆಲಸ ಮಾಡಬೇಕು

ಯುಗಾದಿ ನಂತರ ಮೀನ ರಾಶಿಯವರ ಭವಿಷ್ಯವನ್ನು ಈ ಲೇಖನ ವಿವರಿಸುತ್ತದೆ. ಸೂರ್ಯ, ಶನಿ ಸೇರಿದಂತೆ ಗ್ರಹಗಳ ವಿಶೇಷ ಸಂಯೋಜನೆಯಿಂದ ವೃತ್ತಿ, ಆರ್ಥಿಕ, ಕೌಟುಂಬಿಕ ಹಾಗೂ ಆರೋಗ್ಯದಲ್ಲಿ ಮಿಶ್ರ ಫಲಗಳಿವೆ. ಗುರು ಬಲ ಕುಗ್ಗುವ ಸಾಧ್ಯತೆ ಇರು

18 Mar 2026 2:41 pm
ಪಿಸಿ ಶೇಖರ್ ಜೊತೆ ಕೈ ಜೋಡಿಸಿದ ‘ಲ್ಯಾಂಡ್‌ಲಾರ್ಡ್’ ನಿರ್ಮಾಕರ ಕೆವಿ ಸತ್ಯಪ್ರಕಾಶ್

ಕನ್ನಡ ಚಿತ್ರರಂಗದಲ್ಲಿ ಯುಗಾದಿ ಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾಗಳು ಅನೌನ್ಸ್ ಆಗಲಿವೆ. ನಿರ್ದೇಶಕ ಪಿಸಿ ಶೇಖರ್ ಅವರು ಆ್ಯಕ್ಷನ್-ಕಟ್ ಹೇಳಲಿರುವ ಹೊಸ ಚಿತ್ರದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಿನಿಮಾಗೆ ನಿರ್ಮಾಪಕ ಕೆವಿ ಸತ್

18 Mar 2026 2:40 pm
ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ರಾಜಕೀಯ ಮೈತ್ರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಸ್ಯಭರಿತವಾಗಿ ಮಾತನಾಡಿದ್ದು ಗಮನ ಸೆಳೆಯಿತು.

18 Mar 2026 2:29 pm
ಅಂತರ್ಜಾತಿ ವಿವಾಹವಾಗುವವರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ವಿಧೇಯಕ ಮಂಡನೆ

ಕರ್ನಾಟಕ ಸರ್ಕಾರವು ಅಂತರ್ಜಾತಿ ವಿವಾಹಿತರನ್ನು ರಕ್ಷಿಸಲು ಇವ ನಮ್ಮವ ವಿಧೇಯಕವನ್ನು ಮಂಡಿಸಿದೆ. ಈ ಕಾಯ್ದೆಯು ಅಂತರ್ಜಾತಿ ವಿವಾಹದ ಜೋಡಿಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ, ಆರ್ಥಿಕ ಕಿರುಕುಳ ಮತ್ತು ಕೊಲೆಯಂತಹ ಘಟನೆಗಳನ್ನು

18 Mar 2026 2:11 pm
ಐಪಿಎಲ್ ಆರಂಭಕ್ಕೂ ಮುನ್ನವೇ ‘ಕಪ್ ಗೆಲ್ಲುತ್ತೇವೆ’ಎಂದು ಮೆಸೇಜ್ ಮಾಡಿದ್ದ ಕೊಹ್ಲಿ!

IPL 2026: ಮಾರ್ಚ್ 28 ರಿಂದ ಶುರುವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2026) ಮೊದಲ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ, ಸನ್​ರೈಸರ್ಸ್ ಹೈದರಾಬಾದ್, ಚೆನ್ನ

18 Mar 2026 2:08 pm
‘ಧುರಂಧರ್ 2’ ಮೊದಲ ವಿಮರ್ಶೆ: ಹಾಲಿವುಡ್ ನಿರ್ದೇಶಕರು ನೋಡಬೇಕು ಎಂದ ಆರ್​ಜಿವಿ

‘ಧುರಂಧರ್ 2’ ಸಿನಿಮಾ ಹೇಗಿದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಮೊದಲ ವಿಮರ್ಶೆ ಹೊರಬಿದ್ದಿದೆ. ರಾಮ್ ಗೋಪಾಲ್ ವರ್ಮಾ ಅವರು ವಿಶೇಷ ಪ್ರದರ್ಶನದಲ್ಲಿ ಸಿನಿಮಾ ವೀಕ್ಷಿಸಿ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಸಿನಿಮಾ ತುಂಬಾ ಇ

18 Mar 2026 1:41 pm
IPL 2026: ಐಪಿಎಲ್​ನಲ್ಲಿ ಅಂಪೈರ್​ಗೆ ಸಿಗುವ ವೇತನ ಎಷ್ಟು ಗೊತ್ತಾ?

IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್​ರೈ

18 Mar 2026 1:41 pm
“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಐಪಿಎಲ್ ಪಂದ್ಯಗಳ ಟಿಕೆಟ್ ಖರೀದಿಸುವವರು ಎಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ಟಿಕೆಟ್ ಮಾರಾಟದ ವಂಚನೆ ಹೆಚ್ಚಾಗಿದೆ. ಟಿಕೆಟ್ ಬೇಕಿದ್ದರೆ ಡಿಎಂ ಮಾಡಿ ಎಂದು ಹೇಳಿ ಹಣ ಪಡೆದು ಮೋಸ ಮಾಡುತ್ತಿದ್ದಾರೆ

18 Mar 2026 1:18 pm
ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

US offers 2,600 USD, free travel etc for illegal immigrants to leave the country: ಅಮೆರಿಕದಲ್ಲಿ ಅಕ್ರಮವಾಗಿ ನೆಲಸಿರುವ ವಲಸಿಗರನ್ನು ಬಲವಂತವಾಗಿ ಡೀಪೋರ್ಟ್ ಮಾಡುವ ಮುನ್ನ ಅವರಿಗೆ ಸರ್ಕಾರ ಹೊಸ ಆಫರ್ ಕೊಟ್ಟಿದೆ. ತಾವಾಗಿಯೇ ದೇಶ ಬಿಟ್ಟು ಹೋಗಲು ನಿರ್ಧರಿಸಿದರೆ ಅವರಿಗೆ

18 Mar 2026 1:17 pm
‘ಧುರಂಧರ್ 2’ ಪೇಡ್​ ಪ್ರೀಮಿಯರ್ ಶೋ ಕ್ಯಾನ್ಸಲ್; ಕೊನೆ ಕ್ಷಣದಲ್ಲಿ ತೊಂದರೆ

ಸೆನ್ಸಾರ್ ಮಂಡಳಿ ಬದಲಾವಣೆಯ ಸೂಚನೆ ಕಾರಣದಿಂದ ‘ಧುರಂಧರ್ 2’ ಚಿತ್ರದ ಪೇಡ್ ಪ್ರೀಮಿಯರ್ ಶೋಗಳು ರದ್ದಾಗಿವೆ. 21 ಬದಲಾವಣೆಗಳು, ಮುಖ್ಯವಾಗಿ ಹಿಂಸಾತ್ಮಕ ದೃಶ್ಯಗಳ ತೆಗೆದುಹಾಕಲು ಸೂಚಿಸಲಾಗಿದೆ. ಇದರಿಂದ ಕನ್ನಡ, ತೆಲುಗು ವರ್ಷನ್‌

18 Mar 2026 1:15 pm