SENSEX
NIFTY
GOLD
USD/INR

Weather

25    C

Video: ರಂಧ್ರದಲ್ಲಿ ಸಿಲುಕಿದ್ದ ಕಲ್ಲಂಗಡಿ ಹಣ್ಣನ್ನು ಬುದ್ಧಿವಂತಿಕೆಯಿಂದ ಹೊರ ತೆಗೆದ ಆನೆ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ಭಯಾನಕವೆನಿಸಿದರೆ, ಇನ್ನು ಕೆಲ ದೃಶ್ಯಗಳು ನಗೆಗಡಲಲ್ಲಿ ತೇಲಿಸಿ ಬಿಡುತ್ತವೆ. ಇದೀಗ ಕಲ್ಲಂಗಡಿ ಹಣ್ಣು

26 Jan 2026 2:59 pm
ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ?

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರಾಜೀವ್​​ ಗೌಡ ಎಸ್ಕೇಪ್​​ ಆಗಿದ್ದ. ನ್ಯಾಯಾಲಯ ಕೂಡ ಜಾಮೀನು ನಿರಾಕರಿಸಿರುವ ಹಿನ್ನೆಲೆ ತಲೆಮರೆಸಿಕೊಂಡು ಆರೋಪಿ ಓಡಾಡುತ್ತ

26 Jan 2026 2:42 pm
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ

ಕರ್ನಾಟಕ ಗಡಿ ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐ

26 Jan 2026 2:30 pm
ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ನಾಲ್ವರ ಸ್ಥಿತಿ ಗಂಭೀರ

ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದ್ದು, ಮೈಸೂರಿನ 28 ಬಿಪಿಒ ಉದ್ಯೋಗಿಗಳ ಪೈಕಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಲ

26 Jan 2026 2:29 pm
ಅಭಿಷೇಕ್ ವಿಶ್ವ ದಾಖಲೆ…ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ!

Abhishek Sharma Records: ಟಿ20 ಕ್ರಿಕೆಟ್​ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 35 ಎಸೆತಗಳಲ್ಲಿ 84 ರನ್ ಸಿಡಿಸಿದ್ದ ಅಭಿಷೇಕ್ ಶರ್ಮಾ ಇದೀಗ ಮೂರನೇ ಟಿ20 ಪಂದ್ಯದಲ್ಲಿ ಕೇವಲ 20 ಎಸೆತಗಳಲ

26 Jan 2026 2:09 pm
ಇದು ದ್ವಿಚಕ್ರ ವಾಹನ ಸವಾರರು ಓದಲೇ ಬೇಕಾದ ಸ್ಟೋರಿ: ಬೆಚ್ಚಿ ಬೀಳಿಸುವಂತಿದೆ ನಿಮ್ಹಾನ್ಸ್​​ ವರದಿ!

ದ್ವಿಚಕ್ರ ವಾಹನ ಸವಾರರಿಗೆ ಬೆಚ್ಚಿಬೀಳಿಸುವ ಸುದ್ದಿಯಿದು! ನಿಮ್ಹಾನ್ಸ್ ವರದಿಯ ಪ್ರಕಾರ, ಸಂಭವಿಸುವ ಬಹುತೇಕ ದ್ವಿಚಕ್ರ ವಾಹನ ಅಪಘಾತಗಳು ಗಂಭೀರ ಮೆದುಳಿನ ಗಾಯಕ್ಕೆ ಕಾರಣವಾಗುತ್ತವೆ. ಹೆಲ್ಮೆಟ್ ಧರಿಸದಿರುವುದೇ ಇದಕ್ಕೆ ಮುಖ

26 Jan 2026 2:03 pm
ಬಂಗಾರದ ದರ 1 ಕಿಲೋಗೆ 8-9 ಕೋಟಿ ರೂಗೆ ಏರುತ್ತಾ? ಯಾಕಿಷ್ಟು ಏರುತ್ತಿದೆ ಬೆಲೆ?

Gold rates prediction: ಚಿನ್ನದ ಬೆಲೆ ಮೊದಲ ಬಾರಿಗೆ ಒಂದು ಔನ್ಸ್​ಗೆ 5,000 ಡಾಲರ್ ದಾಟಿದೆ. ಒಂದು ಗ್ರಾಮ್ ಚಿನ್ನದ ಬೆಲೆ 16,400 ರೂಗಿಂತ ಹೆಚ್ಚಾಗಿದೆ. ದುರ್ಬಲ ಡಾಲರ್, ಸೆಂಟ್ರಲ್ ಬ್ಯಾಂಕುಗಳ ಚಿನ್ನದ ಖರೀದಿ, ಗೋಲ್ಡ್ ಇಟಿಎಫ್ ಹೂಡಿಕೆ ಹೆಚ್ಚಳ ಇತ್

26 Jan 2026 1:31 pm
ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ಕರ್ನೂಲ್‌ನಲ್ಲಿ ವಸುಂಧರಾ ತನ್ನ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ನೀಡಿ ಕೊಲೆಗೆ ಯತ್ನಿಸಿದ್ದಾಳೆ. ಬೇರೊಬ್ಬರನ್ನು ಮದುವೆಯಾದ ಸೇಡಿಗೆ ಈ ಸಂಚು ರೂಪಿಸಿದ್ದಳು. ಸ್ಕೂಟರ್ ಅಪಘಾತದ ನೆಪದಲ್ಲಿ ವೈದ್

26 Jan 2026 1:22 pm
ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲ

26 Jan 2026 1:20 pm
ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ

India vs New Zealand 3rd T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಗೆಲುವಿನೊಂದಿಗೆ ಭಾ

26 Jan 2026 1:10 pm
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ

ಉಡುಪಿ ಶೀರೂರು ಮಠದ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ್ದಕ್ಕೆ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಬೆನ್ನಿಗೆ

26 Jan 2026 1:08 pm
ನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಫ್ರೀಡಂಪಾರ್ಕ್​​ನಿಂದ ರಾಜಭವನ ಚಲೋ ಕಾರ್ಯಕ್ರಮ ಘೋಷಿಸಿದ್ದಾರೆ. ನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಜನವಿರೋಧಿ ಕಾನೂನನ್ನು ಖಂಡಿಸಿ ಕಾಂಗ್ರೆಸ್ ಈ ಹೋರಾಟ ಆಯೋಜಿಸಿದೆ. ಪಕ್ಷದ ಶ

26 Jan 2026 1:02 pm
ರಿಷಿ-ಪ್ರಕಾಶ್ ಬೆಳವಾಡಿ ಚಿತ್ರಕ್ಕೆ ‘ಅನಂತ ಪದ್ಮನಾಭ’ ಟೈಟಲ್; ಶೀರ್ಷಿಕೆಯಲ್ಲೇ ಕಥೆಯ ಎಳೆ ರಿವೀಲ್

ಸಂಭಾಷಣೆಕಾರ ಪ್ರಶಾಂತ್ ರಾಜಪ್ಪ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ‘ಅನಂತ ಪದ್ಮನಾಭ’ ಎಂದು ಟೈಟಲ್ ಇಡಲಾಗಿದೆ. ರಿಷಿ ಹಾಗೂ ಪ್ರಕಾಶ್ ಬೆಳವಾಡಿ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಕಾಮಿಡಿ ಡ್ರಾಮಾ ಸಿನಿಮಾ ಟ್ರಾವೆಲ್ ಕಥೆಯನ್ನ

26 Jan 2026 12:58 pm
ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ನೆರೆಮನೆಯವನಾದ ಕರ್ನಲ್, ಶರ್ಮಿಳಾರನ್ನು ಅತ್ಯಾಚಾರ ಮಾಡಲು ಯತ್ನಿಸಿ, ನಂತರ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕ

26 Jan 2026 12:57 pm
ಮೋದಿ ಜತೆಗಿನ ಒಂದೇ ಒಂದು ಮಾತು: ಪಾಕ್​​ನ ಮಹತ್ವ ಯೋಜನೆ ಭಾರತಕ್ಕೆ ತಂದ ಯುಎಇ

ಯುಎಇ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿ ಪಾಕಿಸ್ತಾನದ ವಿಮಾನ ನಿಲ್ದಾಣ ಒಪ್ಪಂದದಿಂದ ಹಿಂದೆ ಸರಿದಿದ್ದಾರೆ. ಭಾರತದ ಸ್ಥಿರ ಆರ್ಥಿಕತೆಯ ಮೇಲೆ ನಂಬಿಕೆ ಇಟ್ಟು, $200 ಬಿಲಿಯನ್ ವ್ಯಾಪಾರ ಗುರಿ ಹೊಂದಿರುವ ಯುಎಇ, ರಕ್ಷಣೆ, ಬಾಹ್ಯಾಕಾಶ

26 Jan 2026 12:35 pm
ಮನೆಕೆಲಸದವಳಿಗೆ ಲೈಂಗಿಕ ಕಿರಕುಳ; ‘ಧುರಂದರ್’ ಕಲಾವಿದನ ಬಂಧನ

‘ಧುರಂಧರ್’ ಚಿತ್ರದ ನಟ ನದೀಮ್ ಖಾನ್ ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಮದುವೆಯ ಭರವಸೆ ನೀಡಿ 10 ವರ್ಷಗಳಿಂದ ದೈಹಿಕ ಸಂಪರ್ಕ ಸಾಧಿಸಿದ್ದರು ಎಂದು ಸಂತ್ರಸ್ತೆ ದೂರಿದ್ದಾರೆ. ನಟ ಮ

26 Jan 2026 12:01 pm
ಹಲವು ವಿಶೇಷಗಳಿಂದ ಗಮನ ಸೆಳೆದ ಗಣರಾಜ್ಯೋತ್ಸವ! ಈ ಬಾರಿ ಏನೆಲ್ಲ ಇತ್ತು? ಇಲ್ಲಿದೆ ನೋಡಿ

Republic Day 2026: ನವದೆಹಲಿಯ ಕರ್ತವ್ಯಪಥದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಈ ವರ್ಷ ವಂದೇ ಮಾತರಂನ 150ನೇ ವರ್ಷಾಚರಣೆ, ಆತ್ಮನಿರ್ಭರ ಭಾರತ ಥೀಮ್, ಆಪರೇಷನ್ ಸಿಂದೂರ್ ಪ್ರದರ್ಶನ ಮತ್ತು ಸೇನೆಯ ಆಧುನಿಕ ಶಕ್ತಿ ಪ್ರ

26 Jan 2026 11:53 am
ಸ್ಪ್ರಿಂಗ್ ಇದೆಯಾ? ಅಭಿಷೇಕ್ ಶರ್ಮಾ ಬ್ಯಾಟ್ ಚೆಕ್ ಮಾಡಿದ ನ್ಯೂಝಿಲೆಂಡ್ ಆಟಗಾರರು

India vs New Zealand, 3rd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿ ಹೊಸ ಇತಿಹಾಸವನ್ನು ನಿರ್

26 Jan 2026 11:53 am
Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2026 January 26th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಏರಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 275 ರೂಗಳಷ್ಟು ಏರಿದೆ. ಆಭರಣ ಚಿನ್ನದ ಬೆಲೆ 14,640 ರೂನಿಂದ 14,915 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,271 ರೂಗೆ ಏರಿದೆ. ಬೆಳ್ಳಿ

26 Jan 2026 11:46 am
400 ಕೋಟಿ ದರೋಡೆ ಕೇಸ್​​ಗೆ ಸ್ಫೋಟಕ ಟ್ವಿಸ್ಟ್​​: ಚುನಾವಣೆಗಾಗಿ ಹಣ ಸಾಗಿಸಲಾಗ್ತಿತ್ತಾ?

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂಪಾಯಿ ಮೌಲ್ಯದ ಎರಡು ಕಂಟೇನರ್‌ಗಳ ರಾಬರಿ ಪ್ರಕರಣ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಮಹಾರಾಷ್ಟ್ರ ಚುನಾವಣೆ ಅಥವಾ ತಿರುಪತಿಯಲ್ಲಿ ಹವಾಲಾ ಹಣ ಬದಲಾವಣೆಗೆ ಈ ಹಣ ಸಾಗಿಸಲಾಗುತ್ತಿತ್ತು ಎಂಬ ಅನು

26 Jan 2026 11:30 am
ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ!

ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ

26 Jan 2026 11:26 am
Republic Day 2026: ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Ashoka Chakra for Shubanshu Shukla: 2026ರ ಗಣರಾಜ್ಯೋತ್ಸವದಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಅಶೋಕ ಚಕ್ರ ಪ್ರದಾನ ಮಾಡಿದರು. ಬಾಹ್ಯಾಕಾಶದಲ್ಲಿ ಭಾರತದ ಪತಾಕೆಯನ್ನು ಹಾರಿಸಿದಂತಹ ಅವರ ಅಸಾಧಾ

26 Jan 2026 11:24 am
ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಹಚ್ಚಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಗಣರಾಜ್ಯೋತ್ಸವದ ದಿನ ಬಂಪರ್ ಉಡುಗೊರೆ ಘೋಷಿಸಿದೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್

26 Jan 2026 11:08 am
Republic Day Parade 2026 LIVE: 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ, ವಿದೇಶಿ ಗಣ್ಯರು

ಈ ವರ್ಷ 77ನೇ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರು ಭಾಗವಹಿಸಿದ್ದಾರೆ. ಇದರ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಾರಿ ಶಕ್ತಿ, ವೈವಿಧ್ಯಮಯ ಸಂಸ್ಕೃತಿ ಮತ್ತು ಐತ

26 Jan 2026 11:03 am
ಸ್ಪಷ್ಟ ತೆಲುಗಿನಲ್ಲಿ ಮಾತನಾಡಿದ ಜಪಾನ್ ವ್ಯಕ್ತಿ; ಶಾಕ್ ಆದ ಅಲ್ಲು-ರಶ್ಮಿಕಾ

ಪುಷ್ಪ 2 ಪ್ರಚಾರಕ್ಕಾಗಿ ಜಪಾನ್‌ಗೆ ತೆರಳಿದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರಿಗೆ ಅಲ್ಲಿನ ಅಭಿಮಾನಿಯೊಬ್ಬರು ಅಚ್ಚರಿ ಮೂಡಿಸಿದರು. ಓರ್ವ ಜಪಾನಿ ನಿರರ್ಗಳವಾಗಿ ತೆಲುಗು ಮಾತನಾಡಿದಾಗ ಇಬ್ಬರೂ ದಿಗ್ಭ್ರಮೆಗೊಂಡರು

26 Jan 2026 10:55 am
ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಸಂವಿಧಾನ ರಕ್ಷಣೆ, ಸಾಮಾಜಿಕ ನ್ಯಾಯದ ಬ

26 Jan 2026 10:48 am
ಗಿಲ್ಲಿಗೆ ವೇಟ್ ಮಾಡ್ತಾ ಇದೀರಾ ಎಂದು ಕೇಳಿದಾಗ ‘ಡಿ ಬಾಸ್’ ಎಂದು ಕೂಗಿದ ಫ್ಯಾನ್ಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ಹೊರಹೊಮ್ಮಿದರು. ಅವರು ಗಿಲ್ಲಿ ಕ್ರೇಜ್ ನೋಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಡಿಕೆ ಸುರೇಶ್ ಶಾಕ್ ಆದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಗಿಲ್

26 Jan 2026 10:42 am
ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ

ಗಣರಾಜ್ಯೋತ್ಸವದ ಮುನ್ನ ನಾಗೌರ್‌ನಲ್ಲಿ 10,000 ಕೆಜಿ ಅಮೋನಿಯಂ ನೈಟ್ರೇಟ್ ಸೇರಿದಂತೆ ಬೃಹತ್ ಸ್ಫೋಟಕಗಳು ವಶವಾಗಿವೆ. ಭದ್ರತಾ ಪಡೆಗಳು ಉಗ್ರರ ಸಂಚನ್ನು ವಿಫಲಗೊಳಿಸಿವೆ. ಆರೋಪಿ ಸುಲೇಮಾನ್ ಖಾನ್‌ನನ್ನು ಬಂಧಿಸಲಾಗಿದ್ದು, NIA ತನಿಖ

26 Jan 2026 10:34 am
Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ

ಆಪ್ಟಿಕಲ್ ಇಲ್ಯೂಷನ್ ಮತ್ತು ಪಝಲ್ ಚಿತ್ರಗಳು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೇ, ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತದೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿರುವ ಮೀನನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ

26 Jan 2026 10:21 am
ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ!

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವ ಭಾಷಣವು ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಹೊಂದಿರಲಿಲ್ಲ. ವಿಧಾಸಭೆ ವಿಶೇಷ ಅಧಿವೇಶನದ ಸಂದರ್ಭದ ಬೆನ್ನಲ್ಲೇ ರಾಜ್ಯಪಾಲರ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾ

26 Jan 2026 10:10 am
ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ವಿಶ್ವ ದಾಖಲೆ ಮುರಿದ ಪರ್ತ್​ ಸ್ಕಾಚರ್ಸ್​

T20 World Records: ಟಿ20 ಲೀಗ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಟಿ20 ಲೀಗ್ ತಂಡ ಪರ್ತ್​ ಸ್ಕಾಚರ್ಸ್. ಪರ್ತ್ ಪಡೆಯ ಅಮೋಘ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನ

26 Jan 2026 9:56 am
ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು!

77ನೇ ಗಣರಾಜ್ಯೋತ್ಸವ ಸಂಭ್ರಮದ ನಡುವೆ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಎಡವಟ್ಟು ಮಾಡಿದೆ. ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬಿಬಿಎಂಪಿ ಹೆಸರನ್ನೇ ಬಳಸಲಾಗಿದೆ. ಮುಖ್ಯ

26 Jan 2026 9:36 am
ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ತಮಿಳುನಾಡಿನಲ್ಲೇ ನಮ್ಮ ಧ್ವಜ ಹಾರಿಸಿದ ಸುದೀಪ್

ಕಿಚ್ಚ ಸುದೀಪ್ ಅವರು ಕನ್ನಡ ಬಾವುಟಕ್ಕೆ ಆದ ಅವಮಾನಕ್ಕೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಈರೋಡ್ ಬಳಿ ಕನ್ನಡ ಬಾವುಟವನ್ನು ತೆರವುಗೊಳಿಸಿದ ಘಟನೆ ನಡೆದಿತ್ತು. ಕರ್ನಾಟಕ ಬುಲ್ಡೋ

26 Jan 2026 9:26 am
Live: ಮಾಣೆಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್

ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ​, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​ನಲ್ಲಿ

26 Jan 2026 9:07 am
ಪದ್ಮಶ್ರೀ ಅಂಕೇಗೌಡರ ಗ್ರಂಥಾಲಯದಲ್ಲಿ ಎಷ್ಟು ಪುಸ್ತಕಗಳಿವೆ ಗೊತ್ತಾ? ಸರ್ಕಾರಕ್ಕೆ ಅವರ ಮನವಿಯೇನು? ಇಲ್ಲಿದೆ ನೋಡಿ

ಪದ್ಮಶ್ರೀ ಪುರಸ್ಕೃತ ಅಂಕೇಗೌಡರು ಮಂಡ್ಯ ಜಿಲ್ಲೆಯ ಚಿನಕುರಳಿ ಗ್ರಾಮದಲ್ಲಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಗ್ರಂಥಾಲಯ ಸ್ಥಾಪಿಸಿದ್ದಾರೆ. ನೂರು ವರ್ಷ ಹಳೆಯ ಕೃತಿಗಳು, 3000 ರಾಮಾಯಣ ಆವೃತ್ತಿಗಳು, ಭಗವದ್ಗೀತೆ, ಗಾಂಧಿ ಕುರಿತು ಸ

26 Jan 2026 8:59 am
ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಸ್ಫೋಟಕ ದಾಂಡಿಗ ಎಂಟ್ರಿ

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರತ ತಂಡ

26 Jan 2026 8:53 am
ರಾಕೆಟ್ ವೇಗ; ಸಿಸಿಎಲ್​​ನಲ್ಲಿ ಅದ್ಭುತ ಸಿಕ್ಸ್ ಹೊಡೆದ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಅದ್ಭುತವಾಗಿ ಆಟ ಆಡಿದ್ದಾರೆ. ಅವರು ಬಾರಿಸಿದ ಸಿಕ್ಸರ್ ಗಮನ ಸೆಳೆಯೋ ರೀತಿಯಲ್ಲಿ ಇತ್ತು. ಇದರ ವೇಗ ನೋಡಿದ ಅನೇಕರು ಶಾಕ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮ ಸ

26 Jan 2026 8:38 am
ತುಮಕೂರು: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಮೂವರ ದುರ್ಮರಣ!

ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ಪ್ರವಾಸಿಗರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರ

26 Jan 2026 8:30 am
‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ

ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಬಾಲಿವುಡ್‌ನಲ್ಲಿ ಕೆಲಸವಿಲ್ಲ ಎಂದಿದ್ದು, ಕೋಮು ತಾರತಮ್ಯ ಕಾರಣ ಎಂದಿದ್ದರು. ಈ ಹೇಳಿಕೆಗೆ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿ, ಸಿನಿಮಾ ಉದ್ಯಮವು ಹಣ ಗಳಿಸುವ ಬಗ್ಗೆ ಇರುತ್ತದೆ, ಜಾತಿ-ಧರ್ಮ

26 Jan 2026 8:11 am
Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶ

26 Jan 2026 8:10 am
Happy Republic Day 2026: ಇಲ್ಲಿವೆ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಗಣರಾಜ್ಯೋತ್ಸವದ ಅರ್ಥಪೂರ್ಣ ಸಂದೇಶಗಳು

ಜನವರಿ 26 ಭಾರತದ ಇತಿಹಾಸದಲ್ಲಿ ಬಹಳ ವಿಶೇಷವಾದ ದಿನ. 1950 ರ ಈ ದಿನದಂದು, ನಮ್ಮ ದೇಶದ ಸಂವಿಧಾನ ಜಾರಿಗೆ ಬಂದಿತು ಮತ್ತು ಭಾರತವು ಸಂಪೂರ್ಣ ಪ್ರಜಾಪ್ರಭುತ್ವ ರಾಷ್ಟ್ರವಾಯಿತು. ಪ್ರತಿಯೊಬ್ಬ ಭಾರತೀಯನ ಪಾಲಿನ ಹೆಮ್ಮೆಯ ದಿನವಾದ ಗಣರಾಜ

26 Jan 2026 8:05 am
Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ

77th Republic Day Live Updates: 77ನೇ ಗಣರಾಜ್ಯೋತ್ಸವ ದಿಮಾಚರಣೆ ದೆಹಲಿಯಲ್ಲಿ ಸಂಭ್ರಮದಿಂದ ನೆರವೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್​ರೌಪದಿ ಮುರ್ಮು, ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆ

26 Jan 2026 8:04 am
ಕರ್ಣನ ಟಾರ್ಚರ್​​ಗೆ ಬೇಸತ್ತ ತಂದೆ ರಮೇಶ್; ಮುಂದಿದೆ ಮಾರಿ ಹಬ್ಬ

ಜೀ ಕನ್ನಡದ 'ಕರ್ಣ' ಧಾರಾವಾಹಿಯಲ್ಲಿ ಕರ್ಣನ ಪಾತ್ರದಲ್ಲಿ ಮಹತ್ವದ ಬದಲಾವಣೆಯಾಗಿದೆ. ತಂದೆ ರಮೇಶ್‌ನ ಕುತಂತ್ರಗಳಿಗೆ ಸೈಲೆಂಟ್ ಆಗಿದ್ದ ಕರ್ಣ ಈಗ ತಿರುಗಿಬಿದ್ದಿದ್ದಾನೆ. 'ದಂಡಂ ದಶಗುಣಂ' ಎಂದು ಹೇಳಿ, ಅಪ್ಪನಿಗೆ ಪಾತ್ರೆ ತೊಳೆಯು

26 Jan 2026 7:55 am
ಕೇವಲ ೧೯ ಎಸೆತಗಳಲ್ಲಿ ‘ಪವರ್’ಫುಲ್ ದಾಖಲೆ ಬರೆದ ಟೀಮ್ ಇಂಡಿಯಾ

India vs New zealand: ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಭಾರತ ತಂಡವು ಕೇವಲ 10 ಓವರ್​ಗಳಲ್ಲಿ ಮುಗಿಸಿದೆ. ಅದು ಕೂಡ ಬರೋಬ್ಬರಿ 154 ರನ್​ಗಳನ್ನು ಚೇಸ್ ಮಾಡುವ ಮೂಲಕ. ಈ ಪಂದ್ಯದ ಪವರ್​ ಪ್ಲೇನಲ್ಲಿ ಭಾರತ ತಂಡವು ಕಲೆಹಾಕಿದ್ದು ಬ

26 Jan 2026 7:54 am
ಗಿಲ್ಲಿನ ಕಳ್ಳನ ರೀತಿ ಕರೆತಂದ ಪೊಲೀಸರು; ನಟನ ಡೈಲಾಗ್ ಕೇಳಿ ನಕ್ಕ ಆರಕ್ಷಕರು

ಬಿಗ್ ಬಾಸ್ ವಿಜೇತ ಗಿಲ್ಲಿಯ ಜನಪ್ರಿಯತೆ ಹೆಚ್ಚಿದ್ದು, ಕಾರ್ಯಕ್ರಮಗಳಿಗೆ ತೆರಳಿದಾಗ ಪೊಲೀಸರ ಭದ್ರತೆ ಒದಗಿಸಲಾಗುತ್ತಿದೆ. ಅಭಿಮಾನಿಗಳು ಮುತ್ತಿಕೊಂಡಾಗ ಪೊಲೀಸರು ಅವರನ್ನು ಕರೆದೊಯ್ಯುವ ರೀತಿ 'ಕಳ್ಳ'ನನ್ನು ಕರೆದೊಯ್ದಂತೆ ಕ

26 Jan 2026 7:41 am
ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಟ್ರಾಫಿಕ್‌ ಅಲರ್ಟ್, ವಾಹನ ಸವಾರರೇ ಹೊರಡೋದಕ್ಕೂ ಮುನ್ನ ಈ ಮಾಹಿತಿ ತಿಳಿದಿರಿ

Bengaluru Traffic Advisory: ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಿಪಬ್ಲಿಕ್‌ ಡೇ ಸಂಭ್ರಮಕ್ಕೆ ಕರ್ನಾಟಕವೂ ಅಣಿಯಾಗಿದೆ. ಬೆಂಗಳೂರಿನ ಮಾಣೆಕ್‌ ಶಾ ಪರೇಡ್‌ ಮೈದಾನದಲ್ಲಿ ಪರೇಡ್‌ಗೆ ಸಿದ್ಧತೆ ಮಾಡಲಾಗಿದೆ. ಬೆಂಗಳೂರು ನಗರದ ಹ

26 Jan 2026 7:38 am
ಕರ್ನಾಟಕ ಹವಾಮಾನ ವರದಿ: ಮೈಸೂರು ಸೇರಿ ಕೆಲ ಜಿಲ್ಲೆಗಳಲ್ಲಿ ಇಂದು ತುಂತುರು ಮಳೆಯ ಸಾಧ್ಯತೆ

Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದು ಕೆಲವೆಡೆ ಸಾಧಾರಣ ಮಳೆಯ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದು

26 Jan 2026 7:24 am
ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ: ಈ ಬಾರಿ ಇದೆ ಹಲವು ವಿಶೇಷ! ದೆಹಲಿಯಲ್ಲಿ ಬಿಗಿ ಭದ್ರತೆ

Republic Day 2026: 77ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ರಾಷ್ಟ್ರ ರಾಜಧಾನಿ ನವದೆಹಲಿ ಸಿದ್ಧವಾಗಿದೆ. ದೆಹಲಿಯ ಕರ್ತವ್ಯಪಥದಲ್ಲಿ ನಡೆಯುವ ಸಮಾರಂಭದ ಅತಿಥಿಗಳಾಗಿ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್‌ ಭಾಗಿಯಾಗಲಿದ್ದಾರೆ. ನವದ

26 Jan 2026 7:14 am
ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟರಾಜ್‌ಗೆ ಸಿಕ್ಕ ಕಾರ್ ಮತ್ತು 50 ಲಕ್ಷ ಬಹುಮಾನದ ಹಣ ಇಷ್ಟು ಬೇಗ ಕೈ ಸೇರುವುದಿಲ್ಲ. ಸೀಸನ್ 10 ವಿಜೇತ ಕಾರ್ತಿಕ್ ಮಹೇಶ್ ಅವರಿಗೆ ಕಾರು ಸಿಗಲು 7-8 ತಿಂಗಳು ಬೇಕಾಯಿತು. ಗಿಲ್ಲಿಗೆ ಕಾರು

26 Jan 2026 7:01 am
Daily Devotional: ಈ ಮೂರು ರಾಶಿಯವರು ಕಪ್ಪು ಬಟ್ಟೆ ಧರಿಸಿದ್ರೆ ಕಷ್ಟಗಳು ತಪ್ಪಿದ್ದಲ್ಲ !

ಮೇಷ, ಕರ್ಕಾಟಕ, ಮತ್ತು ಕನ್ಯಾ ರಾಶಿಗಳಿಗೆ ಈ ಎಚ್ಚರಿಕೆ ಅನ್ವಯಿಸುತ್ತದೆ. ಮೇಷ ರಾಶಿಯವರಿಗೆ ಕಪ್ಪು ಬಟ್ಟೆ ಧರಿಸುವುದರಿಂದ ಸಂಕಲ್ಪಗಳು ಹಿನ್ನಡೆ ಅನುಭವಿಸಬಹುದು. ಕರ್ಕಾಟಕ ರಾಶಿಯವರಿಗೆ, ಚಂದ್ರನ ಪ್ರಭಾವದಿಂದ ಕಪ್ಪು ಬಣ್ಣವು

26 Jan 2026 6:57 am
ದಾಖಲೆ ವಿಶ್ವ ದಾಖಲೆ…ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

India vs New Zealand: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್​ನೊಂದಿಗೆ ಭರ್

26 Jan 2026 6:54 am
Horoscope Today 26 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು ಎದುರಿಸಬಹುದಾದ ಸವಾಲುಗಳು

26 Jan 2026 6:52 am
ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿಗೆ ಕಲ್ಲೆಸೆತ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ್ ರಾಯರೆಡ್ಡಿ ಭಾಷಣ ಮಾಡುವಾಗ ಅವರತ್ತ ಕಲ್ಲೆಸೆಯಲಾಗಿದೆ. ಅದೃಷ್ಟವಶಾತ್ ಕಲ್ಲು ಅವರಿಗೆ ತಗುಲಿಲ್ಲ, ಬದಲಿಗೆ ಅವರ

26 Jan 2026 6:31 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು

26 Jan 2026 12:40 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 26ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ

26 Jan 2026 12:15 am
Horoscope Today 26 January : ಇಂದು ಈ ರಾಶಿಯವರು ಯಾವ ಸವಾಲನ್ನು ಒಪ್ಪುಕೊಳ್ಳರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಸೋಮವಾರ ಶುಭ ಸಮಾಚಾರ, ಧನಸಹಾಯ, ಪ್ರಯಾಣ, ಖರೀದಿ, ಅವಿವೇಕ, ದುರಭ್ಯಾಸ ಇವೆಲ್ಲ ಇಂದಿನ ಭವಿಷ್ಯ.

26 Jan 2026 12:07 am
ಸೋಲಿನ ಸುಳಿಯಿಂದ ಹೊರತಂದ ನಿರ್ದೇಶಕನಿಗೆ ಭಾರಿ ಉಡುಗೊರೆ ಕೊಟ್ಟ ಮೆಗಾಸ್ಟಾರ್

Megastar Chiranjeevi: ತೆಲುಗು ಚಿತ್ರರಂಗದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಬಾಕ್ಸ್ ಆಫೀಸ್​​ ಕಲೆಕ್ಷನ್​​ನಲ್ಲಿ ಹಿಂದಿಕ್ಕುವವರೇ ಇರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ

25 Jan 2026 11:00 pm
‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ

Thalapathy Vijay: ಸೆನ್ಸಾರ್ ಮಂಡಳಿಯು ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್​​ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

25 Jan 2026 10:39 pm
ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ; ಇಲ್ಲಿದೆ 70 ಶೌರ್ಯ ಪ್ರಶಸ್ತಿ ವಿಜೇತರ ಪಟ್ಟಿ

Shubhanshu Shukla gets Ashoka Chakra: ಶುಭಾಂಶು ಶುಕ್ಲಾಗೆ 2026ರ ರಿಪಬ್ಲಿಕ್ ದಿನಾಚರಣೆಯಂದು ಶಾಂತಿಕಾಲದ ಅತ್ಯುನ್ನತದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರ ನೀಡಲಾಗುತ್ತಿದೆ. ಜನವರಿ 26ರಂದು ಒಂದು ಅಶೋಕ ಚಕ್ರ ಸೇರಿ ಒಟ್ಟು 70 ಶೌರ್ಯ ಪ್ರಶಸ್ತಿಗಳನ್ನು ನ

25 Jan 2026 10:29 pm
IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್

Abhishek Sharma fastest fifty: ನ್ಯೂಜಿಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯ ಗೆಲ್ಲು ಮೂಲಕ ಟೀಂ ಇಂಡಿಯಾ ಸತತ 13ನೇ ಟಿ20 ಸರಣಿ ಗೆದ್ದ ಸಾಧನೆ ಮಾಡಿತು. ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಯುವರಾಜ್ ಸಿಂಗ್ ನಂತರ ಭಾರತದ ಎರಡನೇ ವೇಗದ ಅರ್ಧ

25 Jan 2026 10:27 pm
ಸ್ನೇಹಿತರಿಂದಲೇ ರೌಡಿಶೀಟರ್ನ ಡೆಡ್ಲಿ ಮರ್ಡರ್​: ಹಣದ ವಿಷಯಕ್ಕೆ ಹರಿದಿದ್ದು ನೆತ್ತರು

ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್‌ನಲ್ಲಿ ರೌಡಿಶೀಟರ್ ಆಟೋ ನಾಗ ಅವರನ್ನು ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಣದ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪಾರ್ಟಿ ಮಾಡಿದ ನಂತರ ಕುಡಿದ ಮತ್

25 Jan 2026 10:20 pm
ಬೀದಿ ಬದಿ ವ್ಯಾಪಾರಿಯ ಮನೆಗೆ ಕರೆದು ಉಡುಗೊರೆ ಕೊಟ್ಟು ಸನ್ಮಾನಿಸಿದ ರಜನೀಕಾಂತ್: ಕಾರಣ?

Rajinikanth: ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ನೋಡಿ ಮೆಚ್ಚಿ, ರಿಷಬ್ ಶೆಟ್ಟಿ ಅವರನ್ನು ಮನೆಗೆ ಕರೆಸಿ, ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿ, ಸನ್ಮಾನ ಮಾಡಿದ್ದರು ರಜನೀಕಾಂತ್. ಇದೀಗ ಬೀದಿ ಬದಿ ವ್ಯಾಪಾರಿಯೊಬ್ಬರನ್ನು

25 Jan 2026 9:45 pm
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್

Sai Kumar: ನಟ ಸಾಯಿ ಕುಮಾರ್, ಹಲವು ದಶಕಗಳಿಂದಲೂ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಬಂದಿದ್ದಾರೆ. ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರ

25 Jan 2026 9:41 pm
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​ : ಮೊದಲ ಹಂತದಲ್ಲಿ 80 ಅರ್ಜಿಗಳು ತಿರಸ್ಕೃತ

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. 167 ಅರ್ಜಿಗಳಲ್ಲಿ 80 ಅರ್ಜಿಗಳು ತಿರಸ್ಕೃತಗೊಂಡಿವೆ. ಡಿಸೆಂಬರ್ 20ರಂದು ತೆರವುಗೊಂಡಿದ್ದ ಅಕ್ರಮ ಮನೆಗಳ ನಿವಾಸಿಗಳಿಗೆ ಸರ್ಕಾರ ಮನೆ ಹಂಚಿಕೆಯ ಭರವಸೆ ನೀಡಿತ್

25 Jan 2026 9:39 pm
SA20 ಫೈನಲ್​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ ಡೆವಾಲ್ಡ್ ಬ್ರೆವಿಸ್

SA20 Final: SA20 ಲೀಗ್ ಫೈನಲ್‌ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಡೆವಾಲ್ಡ್ ಬ್ರೆವಿಸ್ ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಕೇವಲ 56 ಎಸೆತಗಳಲ್ಲಿ 101 ರನ್ ಗಳಿಸಿ, ಲೀಗ್ ಫೈನಲ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ದಾಖಲೆ ನಿರ್

25 Jan 2026 9:32 pm
ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ

ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಾಳೆ ನಡೆಯಲಿರುವ 77ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ಇಪಾಹಾರದ ಭಾಗವಾಗಿ ಇರಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋ

25 Jan 2026 9:21 pm
ಶಿಶುವಿಗೆ ಹಸುವಿನ ಹಾಲು ನೀಡುವುದಕ್ಕೆ ಸರಿಯಾದ ಸಮಯವಿದೆಯೇ? ಯಾವಾಗ ಆರಂಭ ಮಾಡಬೇಕು ತಿಳಿದುಕೊಳ್ಳಿ

ಮಕ್ಕಳ ಆಹಾರದ ವಿಷಯದಲ್ಲಿ ಪೋಷಕರಿಗೆ ಹಲವು ಪ್ರಶ್ನೆಗಳಿರುತ್ತವೆ. ಅಂತವುಗಳಲ್ಲಿ ಹಸುವಿನ ಹಾಲು ನೀಡುವುದಕ್ಕೆ ಸರಿಯಾದ ಸಮಯವಿದೆಯೇ ಎಂಬುದು. ಹೌದು, ಹಸುವಿನ ಹಾಲು ಪೋಷಕಾಂಶಗಳಿಂದ ಸಮೃದ್ದವಾಗಿದ್ದರೂ ಕೂಡ ಹುಟ್ಟಿದ ಮಗುವಿಗೆ

25 Jan 2026 8:54 pm
ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

India may reduce tariffs to 40pc on cars from European Union: ಭಾರತ ಮತ್ತು ಯೂರೋಪಿಯನ್ ಯೂನಿಯನ್ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಈ ಡೀಲ್ ಸಂಬಂಧ ನಡೆದಿರುವ ಮಾತುಕತೆಗಳ ಪ್ರಕಾರ ಭಾರತವು ತನ್ನ ಬಹುರಕ್ಷಿತ ವಾಹನೋದ್ಯಮವನ್ನ

25 Jan 2026 8:49 pm
ಕೊನೆಗೂ ಬುದ್ಧಿ ಕಲಿತ ಎಎಂಬಿ: ದರ್ಶನ್ ಫೋಟೊ ನೋಡಿ ಫ್ಯಾನ್ಸ್ ಖುಷ್

AMB Cinemas: ಮಹೇಶ್ ಬಾಬು ಅವರ ಎಎಂಬಿ ಮಲ್ಟಿಪ್ಲೆಕ್ಸ್​​ನಲ್ಲಿ ಅತ್ಯುತ್ತಮ ಒಳಾಂಗಣ ವಿನ್ಯಾಸ ಮಾಡಲಾಗಿದೆ. ಸ್ಥಳೀಯ ಸಿನಿಮಾಗಳು ಮತ್ತು ಕಲಾವಿದರಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಗೋಡೆಗಳ ಮೇಲೆ ಕನ್ನಡದ ಹಿಟ್ ಸಿನಿಮಾಗಳ, ಸ್

25 Jan 2026 8:48 pm
ಹಗಲಲ್ಲಿ ಕಬ್ಬು ಕಟಾವು, ರಾತ್ರಿ ವೇಳೆ ಮನೆ ಕಳ್ಳತನ: ಖತರ್ನಾಕ್​ ಗ್ಯಾಂಗ್​​ ಭೇದಿಸಿದ ಖಾಕಿ

ಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆ ಕಳ್ಳತನ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಐವರು ಖತರ್ನಾಕ್ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಗುಳೇದಗುಡ್ಡ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ 6 ಲಕ್ಷಕ್ಕೂ ಹೆಚ್ಚು ಮ

25 Jan 2026 8:36 pm
Video: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಮುದ್ದಾದ ದೃಶ್ಯ ವೈರಲ್ ಆಗಿದ್ದು, ಸೈಕಲ್ ಏರಿ ಹೊರಟ ಮಾಲೀಕನು ಆನೆಯು ತಡೆದು ನಿಲ್ಲಿಸಿದ ವಿಡಿಯೋ ಹೃದಯಕ್ಕೆ ಹತ್ತಿರವ

25 Jan 2026 7:42 pm
ರೈತರ ಪ್ರತಿಭಟನೆ ವೇಳೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ

ಬಿಡದಿಯ ಬೈರಮಂಗಲದಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ, ಒಬ್ಬ ರೈತ ಮಹಿಳೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಭಾವನಾತ್ಮಕವಾಗಿ ಮನವಿ ಮಾಡಿದರು. 2006ರ ಭೂಸ್ವಾಧೀನ ನೀತಿಯಿಂದಾದ ತೊಂದರೆಗಳು ಮತ್ತು ರಾಜಕೀಯ ನಾಯಕರ ನಿರ್ಲಕ್ಷ್ಯವನ್ನು

25 Jan 2026 7:33 pm
Padma Awards 2026: ರೋಹಿತ್, ಹರ್ಮನ್​ಪ್ರೀತ್ ಸೇರಿದಂತೆ 9 ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ

Padma Awards 2026: 2026ರ ಗಣರಾಜ್ಯೋತ್ಸವದ ಮುನ್ನಾದಿನದಂದು ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕ್ರೀಡಾ ವಿಭಾಗದಲ್ಲಿ ಹಲವು ಸಾಧಕರು ಗೌರವಕ್ಕೆ ಪಾತ್ರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಾಯಕರಾದ ರೋಹಿತ್ ಶರ್ಮಾ ಮತ್ತು ಹರ್ಮನ್‌ಪ

25 Jan 2026 7:27 pm
Belagavi: ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದ ತನಿಖೆ ಸವಾಲಿನಿಂದ ಕೂಡಿದೆ. ಮಹಾರಾಷ್ಟ್ರ ಎಸ್‌ಐಟಿ ರಚಿಸಿದ್ದರೂ, ಕರ್ನಾಟಕ ಪೊಲೀಸರಿಗೆ ಮಾಹಿತಿ ಹಂಚಿಕೆಯಾಗಿಲ್ಲ ಎಂದು ಎಸ್‌ಪಿ ಕೆ. ರಾಮರಾಜನ್ ತಿಳಿಸಿದ್

25 Jan 2026 7:15 pm
ಪದ್ಮ ಪ್ರಶಸ್ತಿ: ಚಿತ್ರರಂಗದ ಯಾವೆಲ್ಲ ಸಾಧಕರಿಗೆ ಸಿಕ್ಕಿತು ಗೌರವ?

Padma Awards 2026: ಕೇಂದ್ರ ಸರ್ಕಾರವು 2026ರ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ, ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ವ್ಯಕ್ತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತೆಯೇ ಕಲಾ ವಿಭಾಗದಲ್ಲಿ ಈ ಬಾರಿ ಹಲವು ಸಿನ

25 Jan 2026 7:10 pm
ವೀರ ಪ್ರಶಸ್ತಿ ವಿಜೇತರಿಂದ ಹಿಡಿದು ಸ್ತಬ್ಧಚಿತ್ರಗಳ ಮೆರವಣಿಗೆ, ಈ ಬಾರಿಯ ರಿಪಬ್ಲಿಕ್ ಪೆರೇಡ್ ಅದ್ಭುತ

India's 77th Republic Day celebrations: ಜನವರಿ 26, 2026ರಂದು ಭಾರತದ 77ನೇ ಗಣರಾಜ್ಯೋತ್ಸವ ಇದೆ. ಯೂರೋಪ್​ನ ಮುಖ್ಯಸ್ಥರು ಈ ಬಾರಿಯ ರಿಪಬ್ಲಿಕ್ ಪೆರೇಡ್​ಗೆ ಮುಖ್ಯ ಅತಿಥಿಗಳಾಗಿದ್ದಾರೆ. ಪೆರೇಡ್​ನಲ್ಲಿ ಭಾರತದ ಭವ್ಯ ಮತ್ತು ಅಗಾಧ ಮಿಲಿಟರಿ ಶಕ್ತಿಯ ಒಂದು ಸ

25 Jan 2026 7:01 pm
IND vs NZ: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ; ತಂಡದಲ್ಲಿ 2 ಬದಲಾವಣೆ

India vs New Zealand T20: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, ಗುವಾಹಟಿಯಲ್ಲಿ 3ನೇ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ ಸೇರಿರುವ ಭ

25 Jan 2026 6:46 pm
ಸಿಬಿಎಫ್​​ಸಿ ಸಮಸ್ಯೆ, ಸಿಬಿಐ ವಿಚಾರಣೆ: ಅಭಿಮಾನಿಗಳಿಗೆ ವಿಜಯ್ ಹೇಳಿದ್ದೇನು?

Thalapathy Vijay: ದಳಪತಿ ವಿಜಯ್ ಕೊನೆ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್​​ಸಿ, ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ

25 Jan 2026 6:34 pm
ಪದ್ಮ ಪ್ರಶಸ್ತಿ ಪ್ರಕಟ: ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​

2026ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಪೈಕಿ ಕರ್ನಾಟಕದ ಶತಾವಧಾನಿ ಆರ್​​. ಗಣೇಶ್​​ಗೆ

25 Jan 2026 6:20 pm
Vastu Tips: ಸ್ನಾನಗೃಹದಲ್ಲಿ ಕನ್ನಡಿ ಇಡಬಾರದೇ? ವಾಸ್ತು ಶಾಸ್ತ್ರ ಹೇಳುವುದೇನು?

ವಾಸ್ತು ಶಾಸ್ತ್ರದ ಪ್ರಕಾರ, ಸ್ನಾನಗೃಹದ ಕನ್ನಡಿ ಮನೆಯ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ. ಬಾಗಿಲಿಗೆ ಎದುರಾಗಿ ಇಡದೆ, ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಆಯತಾಕಾರದ/ಚೌಕಾಕಾರದ ಕನ್ನಡಿ ಇಡುವುದು ಶುಭ. ಮುರಿದ ಅಥವಾ ಕೊಳಕಾದ ಕನ

25 Jan 2026 6:19 pm
ಸ್ಮೃತಿ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್

Palash Muchhal vs Vidnyan Mane: ಭಾರತ ಮಹಿಳಾ ಕ್ರಿಕೆಟ್ ತಾರೆಯಾದ ಸ್ಮೃತಿ ಮಂಧಾನಾ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ರದ್ದಾದ ಬಗ್ಗೆ ಹೊಸ ತಿರುವು. ಮರಾಠಿ ನಟ ವಿದ್ಯಾನ್ ಮಾನೆ, ಪಲಾಶ್ ನಡವಳಿಕೆಯೇ ಮದುವೆ ರದ್ದಿಗೆ ಕಾರಣ, ಅಲ್ಲದೆ

25 Jan 2026 5:59 pm
Padma Awards 2026: ಕರ್ನಾಟಕದ ಮೂವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ; ಮಾಹಿತಿ ಇಲ್ಲಿದೆ

2026ರ ಪದ್ಮಶ್ರೀ ಪ್ರಶಸ್ತಿಯು ಕರ್ನಾಟಕದ ಮೂವರು ಮಹನೀಯರಿಗೆ ಸಂದಿದೆ. ಹಿಮೋಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ. ಸುರೇಶ್ ಹನಗವಾಡಿ, ಸಮಾಜ ಸೇವೆಗೆ ಜೀವನ ಮುಡಿಪಾಗಿಟ್ಟ ಸುಶೀಲಮ್ಮ ಮತ್ತು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ‘ಪುಸ್ತಕ ಮನ

25 Jan 2026 5:44 pm
Republic Day 2026: ಜನವರಿ 26 ರಂದೇ ಏಕೆ ಗಣರಾಜ್ಯೋತ್ಸವವನ್ನು ಆಚರಿಸುವುದು? ಈ ಕುರಿತ ಇಂಟರೆಸ್ಟಿಂಗ್‌ ಸಂಗತಿ ಇಲ್ಲಿದೆ

77ನೇ ಗಣರಾಜ್ಯೋತ್ಸವವನ್ನು ಆಚರಿಸಲು ದೇಶಾದ್ಯಂತ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಭಾರತದಲ್ಲಿ ಪ್ರಜಾಪ್ರಭುತ್ವ ಉದಯವಾದ ಐತಿಹಾಸಿಕ ದಿನವಾದ ಜನವರಿ ಜನವರಿ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಜನವರಿ 26 ರಂದೇ ಏಕೆ

25 Jan 2026 5:40 pm
BBL: ಸಿಡ್ನಿ ಸಿಕ್ಸರ್ಸ್ ಮಣಿಸಿ ಚಾಂಪಿಯನ್​ ಪಟ್ಟಕ್ಕೇರಿದ ಪರ್ತ್​; ಸಿಎಸ್​ಕೆ, ಮುಂಬೈ ದಾಖಲೆ ಧ್ವಂಸ

Perth Scorchers Crowned BBL 2025-26 Champions: 2025-26ರ ಬಿಗ್ ಬ್ಯಾಷ್ ಲೀಗ್ ಫೈನಲ್‌ನಲ್ಲಿ ಪರ್ತ್ ಸ್ಕಾರ್ಚರ್ಸ್ ಸಿಡ್ನಿ ಸಿಕ್ಸರ್ಸ್ ತಂಡವನ್ನು ಸೋಲಿಸಿ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ, ಸ್ಕಾರ್ಚರ್ಸ್ ಯ

25 Jan 2026 5:38 pm
ಗುಜರಾತ್ ಸಿಎಂ ಆಗುವ ಮುನ್ನ ನರೇಂದ್ರ ಮೋದಿ ಹೇಗಿದ್ದರು? ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಪತ್ರಕರ್ತರೊಬ್ಬರು ಕಣ್ಣಾರೆ ಕಂಡಿದ್ದು ಇದು

How was Narendra Modi before becoming Gujarat CM: ಸೆಮಿಕಂಡಕ್ಟರ್ ಚಿಪ್, ಎಐ, ಯುಪಿಐ, ಡಿಜಿಟಲ್ ಇಂಡಿಯಾ ಇತ್ಯಾದಿ ತಂತ್ರಜ್ಞಾನಗಳ ವ್ಯಾಮೋಹಿಯಾದ ನರೇಂದ್ರ ಮೋದಿ ಅವರು ಹಿಂದೆ ಹೇಗಿದ್ದರು? ಬಿಸಿಸಿಐ ಉಪಾಧ್ಯಕ್ಷರೂ, ಕಾಂಗ್ರೆಸ್ ಮುಖಂಡರೂ ಮತ್ತು ಮಾಜಿ ಪತ್

25 Jan 2026 5:28 pm
ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಸ್ವಿಮ್ಮಿಂಗ್​​ ಪೂಲ್​​ನಲ್ಲಿ ತೇಲುತ್ತಿತ್ತು ಮೃತದೇಹ

ಕನಕಪುರದಲ್ಲಿ ಗೃಹಿಣಿಯೋರ್ವರ ಶವ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಪತಿ ಆತ್ಮಹತ್ಯೆ ಎಂದರೆ, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಮಹಿಳೆ ಸಾವಿನ ಸುತ್ತ ಹಲವು ಪ್ರಶ್ನೆಗಳಿದ್ದು, ಪತಿ-ಪ

25 Jan 2026 5:00 pm
ಮುರಿದು ಬಿತ್ತು ‘ರಾಧಾ ರಮಣ’ ಧಾರಾವಾಹಿ ನಟಿ ಅನುಷಾ ಹೆಗಡೆ ದಾಂಪತ್ಯ

Anusha Hegde: ನಟಿ ಅನುಷಾ ಹೆಗಡೆ ಸಹ ಅದೇ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಅನುಷಾ ಅವರ ವಿವಾಹ ಭಾರಿ ಸದ್ದು ಮತ್ತು ಸುದ್ದಿ ಆಗಿತ್ತು. ಆದರೆ ಅವರ ದಾಂಪತ್ಯ ಆರೇ ವರ್ಷಕ್ಕೆ ಮುರಿದು ಬಿದ್ದಿದೆ. ಅನುಷಾ ಹೆಗಡೆ ಅವರು ಈ ಬಗ್ಗೆ ಇನ್​​ಸ್ಟಾಗ್

25 Jan 2026 4:58 pm
Yantra India Recruitment 2026: ಯಂತ್ರ ಇಂಡಿಯಾ ಲಿಮಿಟೆಡ್‌ನಲ್ಲಿ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ಯಂತ್ರ ಇಂಡಿಯಾ ಲಿಮಿಟೆಡ್ 2026ರ ಸಾಲಿಗೆ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ಐಟಿಐ ಉತ್ತೀರ್ಣರು ಹಾಗೂ 10ನೇ ತರಗತಿ ಪಾಸ್ ಆದ ಅಭ್ಯರ್ಥಿಗಳಿಗೂ ಅವಕಾಶವಿದೆ. ಫೆಬ್ರವರಿ 1 ರಿಂದ ಮಾರ್ಚ್ 3ರವರೆಗೆ ಅರ್ಜಿ ಸಲ್

25 Jan 2026 4:53 pm
ಸೆನ್ಸೆಕ್ಸ್, ನಿಫ್ಟಿ ಕುಸಿತದ ನಡುವೆ ಪತಂಜಲಿ ಷೇರುಗಳಿಗೆ 3 ದಿನ ಹೆಚ್ಚಿದ ಬೇಡಿಕೆ; ಹೂಡಿಕೆದಾರರಿಗೆ ಸಾವಿರ ಕೋಟಿ ರೂ ಲಾಭ

Patanjali Foods shares gain for 3 days:ಈ ವಾರದ ಕೊನೆಯ ಮೂರು ವಹಿವಾಟು ದಿನಗಳಲ್ಲಿ (ಜ. 21-23) ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ಕ್ಕಿಂತ ಹೆಚ್ಚು ಕುಸಿದಿದ್ದರೆ, ಪತಂಜಲಿ ಫುಡ್ಸ್ ಷೇರುಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿವೆ. ಈ ಅವಧಿಯಲ್ಲಿ, ಕಂಪನ

25 Jan 2026 4:25 pm
RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು

ರೈಲ್ವೆ ನೇಮಕಾತಿ ಮಂಡಳಿ (RRB) 312 ಐಸೊಲೇಟೆಡ್ ವರ್ಗದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಜನವರಿ 31 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್

25 Jan 2026 4:25 pm