SENSEX
NIFTY
GOLD
USD/INR

Weather

21    C

...
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು

Daily Horoscope Mach 15: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಭಾನುವಾರದಂದು ಒಂಟಿತನ, ನಾಯಕತ್ವ ಬದಲಾವಣೆ, ಕಾರ್ಯಕ್ಕೆ ಪ್ರಶಂಸೆ, ಆರ್ಥಿಕ ಸುಧಾರಣೆಗೆ ಚರ್ಚೆ, ಆದಾಯಕ್ಕೆ ಪರ್ಯಾಯ

15 Mar 2026 12:50 am
ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

Daily Horoscope Mach 15: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

15 Mar 2026 12:45 am
ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ

Daily Horoscope Mach 15: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ

15 Mar 2026 12:20 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ

Daily Horoscope Mach 15: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 15ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

15 Mar 2026 12:01 am
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರಿಗೆ ಈ ಬೇಸಿಗೆಯಲ್ಲಿ ತೀವ್ರ ಬಿಸಿಲು ಎದುರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಾಪಮಾನ 39C ವರೆಗೆ ಏರುವ ಸಾಧ್ಯತೆಯಿದೆ. ಹೀಟ್ ಸ್ಟ್ರೋಕ್ ಮತ್ತು ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು, ಆರೋಗ್ಯ ಇಲಾಖೆ ಮಾರ್ಗಸೂಚಿ

14 Mar 2026 10:47 pm
‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಪ್ಲ್ಯಾನ್

Ustaad Bhagat Singh: ‘ಧುರಂಧರ್ 2’ಗೆ ಹೆದರಿ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗುತ್ತಿದೆ. ಆದರೆ ‘ಧುರಂಧ

14 Mar 2026 10:44 pm
ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ಹಾರ್ಮುಜ್ ಜಲಸಂಧಿಯನ್ನು ಸಂಚಾರ ಮುಕ್ತಗೊಳಿಸುವುದಾಗಿ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ದಾಳಿ ಮುಂದುವರೆಸುವುದಾಗಿ ಹೇಳಿದ್ದಾರೆ. ‘ಒಂದು ರೀತಿಯಲ್ಲಿ ಅಲ್ಲವಾದರೆ ಇನ್ನೊಂದು ರೀತಿಯಲ

14 Mar 2026 10:33 pm
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

Nora Fatehi dance: ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದ್ದು ನೋರಾ ಫತೇಹಿ ಸಹ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದರು. ವಿಶೇಷೆಂದರೆ ಗ್ಲಾಮರ್ ಕ್ವೀನ್ ನೋರಾ ಫತೇಹಿ ರೇಷ್ಮೆ ಸೀರೆಯುಟ್ಟು ಕಾರ್ಯಕ್ರಮಕ್ಕೆ ಬಂದಿದ

14 Mar 2026 10:08 pm
ಸಾಯಿ ಪಲ್ಲವಿಗೆ ಸಿಕ್ಕಿದೆ ಅವರ ಕನಸಿನ ಪಾತ್ರ ಮತ್ತು ನಿರ್ದೇಶಕ

Sai Pallavi movie: ತಮ್ಮ ಸಿನಿಮಾಗಳ ಆಯ್ಕೆ, ವ್ಯಕ್ತಿತ್ವ ಇತರೆ ಕಾರಣಗಳಿಂದಾಗಿ ಸಾಯಿ ಪಲ್ಲವಿ ಭಾರಿ ದೊಡ್ಡ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಇದೀಗ ಸಾಯಿ ಪಲ್ಲವಿ ಬಾಲಿವುಡ್​​ಗೆ ಸಹ ಹಾರಿದ್ದಾರೆ. ಅಲ್ಲಿ ಈಗಾಗಲೇ ಎರಡು ಸಿನಿಮ

14 Mar 2026 9:53 pm
ಇಸ್ರೇಲ್ ಪ್ರಧಾನಿ ನೆತನ್ಯಾಹು ಸತ್ತಿದ್ದಾರಾ, ಬದುಕಿದ್ದಾರಾ? ಅನುಮಾನ ಹುಟ್ಟಿಸಿದೆ ಆ 6 ಬೆರಳು!

ಅಮೆರಿಕದ ಜೊತೆ ಸೇರಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇದಾದ ನಂತರ ಮುಯ್ಯಿಗೆ ಮುಯ್ಯಿ ಎಂಬಂತೆ ಇರಾನ್ ಕೂಡ ಕಂಡಲ್ಲೆಲ್ಲ ದಾಳಿ

14 Mar 2026 9:25 pm
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

KD Kannada movie: ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ,

14 Mar 2026 9:20 pm
ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಯಾದಗಿರಿ ಜಿಲ್ಲೆಯ ಆರ್ಥಿಕತೆಯ ಮೇಲೆ ತೀವ್ರವಾಗಿ ಬೀರಿದೆ. ಮೊಟ್ಟೆ ರಫ್ತು ನಿಂತು ದರ ಕುಸಿದಿದೆ, ಗ್ಯಾಸ್ ಕೊರತೆಯಿಂದ ಹೋಟೆಲ್‌ಗಳು ಮುಚ್ಚುತ್ತಿವೆ. ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ರಫ್ತು ಸ್

14 Mar 2026 9:19 pm
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಗಂಗಾವತಿ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳನ್ನು ಮತ್ತೆ ಒಂದುಗೂಡಿಸಿದೆ. ದಾಂಪತ್ಯದಲ್ಲಿನ ಮನಸ್ತಾಪ ಮರೆತು, ನ್ಯಾಯಾಧೀಶರ ಸಮ್ಮುಖದಲ್ಲಿ ಈ ದಂಪತಿಗಳು ಮರುಮದುವೆಯಾಗುವ

14 Mar 2026 8:52 pm
PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

Salman Agha: ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ವಿಚಿತ್ರ ರನೌಟ್ ಆಗಿ, ಕೋಪಗೊಂಡ ಸಲ್ಮಾನ್ ಆಘಾ ಹೆಲ್ಮೆಟ್ ಎಸೆದು ICC ನಿಯಮ ಉಲ್ಲಂಘಿಸಿದ್ದರು. ಈ ವರ್ತನೆಗೆ ಐಸಿಸಿ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಿದೆ. ಪಂದ್ಯದ ಶುಲ್ಕ ಕಡಿತ

14 Mar 2026 8:51 pm
ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ಟಿಎಂಸಿ ರಾಷ್ಟ್ರಪತಿ, ಬುಡಕಟ್ಟು ಜನಾಂಗದವರನ್ನು ಅವಮಾನಿಸಿದೆ, ಅವರ ಆಳ್ವಿಕೆ ಅಂತ್ಯಗೊಳ್ಳುತ್ತಿದೆ. ಬಂಗಾಳ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡುತ್ತಿದೆ. ಅವಕಾಶಗಳನ್ನು ಹುಡುಕಿಕೊಂಡ

14 Mar 2026 8:17 pm
ರೋಹಿತ್- ಕೊಹ್ಲಿ ಕ್ರೇಜ್; ವಿದೇಶಿ ಮಂಡಳಿಗಳಿಂದ ಬಿಸಿಸಿಐ ಬಳಿ ವಿಶೇಷ ಮನವಿ

Team India Schedule: ಟಿ20 ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ, ಜೂನ್‌ನಿಂದ ಅಫ್ಘಾನಿಸ್ತಾನ ಸರಣಿಯೊಂದಿಗೆ ಮತ್ತೆ ಕಣಕ್ಕಿಳಿಯಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಜನಪ್ರಿಯತೆಯಿಂದಾಗಿ ಶ್ರೀಲಂಕಾ, ಇಂಗ್ಲೆ

14 Mar 2026 8:17 pm
Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ

ಜೀವನದಲ್ಲಿ ಸಂತೋಷವಾಗಿರಬೇಕು, ನೆಮ್ಮದಿಯಿಂದ ಜೀವನ ನಡೆಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದ್ರೆ ಹೆಚ್ಚಿನವರು ಇಂದು ತಮ್ಮ ಜೀವನದಲ್ಲಿ ಸಂತೋಷವಾಗಿಲ್ಲ, ಯಾವಾಗಲೂ ಒಂದಲ್ಲಾ ಒಂದು ಚಿಂತೆಯಲ್ಲೇ ಮುಳುಗಿರ

14 Mar 2026 8:06 pm
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಹಲವು ದಿನಗಳಿಂದ ಕಾಡಿದ್ದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಈ ಅನಿರೀಕ್ಷಿತ ಮಳೆ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಸಾರ್ವಜನಿಕರ ಮೊಗದಲ್ಲಿ ಹರ್ಷ ಮೂಡಿದೆ.

14 Mar 2026 7:38 pm
ಹುಷಾರ್..! ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್ ಬಳಸುವವರಿಗೆ ಖಡಕ್ ಎಚ್ಚರಿಕೆ

ಇರಾನ್-ಅಮೆರಿಕ-ಇಸ್ರೇಲ್‌ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಅದರಲ್ಲೂ ಮುಖ್ಯವಾಗಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್ ಸೇರಿದಂತೆ ವಾಣಿಜ್ಯೋದ

14 Mar 2026 7:34 pm
‘ಗಬ್ಬರ್ ಸಿಂಗ್’ ನೆನಪಿಸುತ್ತಿದೆ ‘ಉಸ್ತಾದ್ ಭಗತ್ ಸಿಂಗ್’: ಟ್ರೈಲರ್ ಬಿಡುಗಡೆ

Ustaad Bhagath Singh: ನಟ, ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಟನೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು ಅದುವೇ ‘ಉಸ್ತಾದ್ ಭಗತ್ ಸಿಂಗ್’. ಸಿನಿಮಾದ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಪವನ್ ಕಲ್ಯಾಣ್ ಮತ್ತೊಮ್ಮೆ ಪೊಲೀಸ

14 Mar 2026 7:27 pm
IPL 2026: ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತೊರೆದ ಅನುಭವಿ

IPL 2026: ಐಪಿಎಲ್ 2026 ಪ್ರಾರಂಭಕ್ಕೆ ಕೇವಲ 14 ದಿನಗಳಿರುವಾಗ, ಕೆವಿನ್ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್‌ನ ಮಾರ್ಗದರ್ಶಕ ಸ್ಥಾನದಿಂದ ಹೊರನಡೆದಿದ್ದಾರೆ. ಸಮಯದ ಕೊರತೆಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸಾಮಾಜಿಕ ಮಾಧ್ಯಮದಲ್ಲಿ ಘೋಷಿ

14 Mar 2026 7:26 pm
ಮಾರ್ಚ್ 17ರೊಳಗೆ ಇರಾನ್‌ನಿಂದ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಬರಲಿದೆ; ಕೇಂದ್ರ ಸರ್ಕಾರ ಭರವಸೆ

ಪರ್ಷಿಯನ್ ಕೊಲ್ಲಿಯಲ್ಲಿ ಇರುವ ಭಾರತೀಯ ನಾವಿಕರ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಲಭ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ ಪರ್ಷಿಯನ್ ಕೊಲ್ಲಿಯಲ್ಲಿ ಇರುವ ಭಾರತೀಯ ನಾವಿಕರಿಗೆ ಯಾವುದೇ ಅಪಘಾತ ಅಥವಾ ಅಹಿತಕರ ಘಟನೆ ವ

14 Mar 2026 7:24 pm
IPL 2026: ಆರ್​ಸಿಬಿಯ ಸಾರ್ವಕಾಲಿಕ ಪ್ಲೇಯಿಂಗ್ 11 ಹೆಸರಿಸಿದ ಡಿಕೆ; ಕೊಹ್ಲಿಗಿಲ್ಲ ನಾಯಕತ್ವ

Dinesh Karthik's All-Time RCB XI: 2026ರ ಐಪಿಎಲ್ ಆರಂಭಕ್ಕೂ ಮುನ್ನ, ದಿನೇಶ್ ಕಾರ್ತಿಕ್ ತಮ್ಮ ಆರ್‌ಸಿಬಿ ಸಾರ್ವಕಾಲಿಕ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದಾರೆ. ವಿರಾಟ್ ಕೊಹ್ಲಿ ಇದ್ದರೂ, ರಾಜತ್ ಪಾಟಿದಾರ್‌ಗೆ ನಾಯಕತ್ವ ನೀಡಿದ್ದಾರೆ. ಪಾಟಿದ

14 Mar 2026 6:48 pm
ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ

ಮಹತ್ವದ ವಹಿವಾಟುಗಳ ಬಗ್ಗೆ ತಪ್ಪಾದ ಮಾಹಿತಿಯನ್ನು ಹೊಂದಿರುವ ಕೆಲವು ಇ-ಮೇಲ್​ಗಳು ಬರುತ್ತಿರುವ ಬಗ್ಗೆ ಕೆಲವು ಚಾರ್ಟರ್ಡ್ ಅಕೌಂಟಂಟ್​​ಗಳು, ತೆರಿಗೆದಾರರು ತಿಳಿಸಿದ್ದಾರೆ. 2026-27ರ ವರ್ಷದ ಮುಂಗಡ ತೆರಿಗೆ ಇ-ಕ್ಯಾಂಪೇನ್ ಅಡಿಯಲ

14 Mar 2026 6:29 pm
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ನೆಲಮಂಗಲದ ಬಿಲಾಲ್ ನಗರದ ತೋಟದ ಶೆಡ್ ಬಳಿ ಆರು ರಾಷ್ಟ್ರಪಕ್ಷಿ ನವಿಲುಗಳ ಕಳೇಬರ ಪತ್ತೆಯಾಗಿದೆ. ಒಂದೇ ಜಾಗದಲ್ಲಿ ಸಾವು ಸಂಭವಿಸಿರುವುದು ವಿಷ ಪ್ರಾಶನದಿಂದಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇ

14 Mar 2026 6:20 pm
ದೇಹದಲ್ಲಿ ಪದೇಪದೇ ದದ್ದುಗಳು ಕಂಡುಬರುತ್ತಿದ್ದರೆ ನಿರ್ಲಕ್ಷಿಸಬೇಡಿ! ಇದು ಈ ರೋಗ ಬರುವ ಮುನ್ಸೂಚನೆ

ಅನೇಕರಿಗೆ ದೇಹದ ಮೇಲೆ ಪದೇ ಪದೇ ದದ್ದುಗಳು ಕಾಣಿಸಿಕೊಳ್ಳುವ ಸಮಸ್ಯೆ ಇರುತ್ತದೆ. ಇದನ್ನು ಸಾಮಾನ್ಯವೆಂದು ಪರಿಗಣಿಸಿ ನಿರ್ಲಕ್ಷಿಸಬಾರದು, ಏಕೆಂದರೆ ಇದು ಅನೇಕ ರೋಗಗಳ ಸಂಕೇತವೂ ಆಗಿರಬಹುದು. ಈ ಬಗ್ಗೆ ಡಾ. ಸೌಮ್ಯ ಸಚ್‌ದೇವ ಅವರು

14 Mar 2026 6:13 pm
ಅಡುಗೆಯ ರುಚಿ ಹೆಚ್ಚಿಸುವ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ತುಂಬಾನೇ ಪ್ರಯೋಜನಕಾರಿಯಂತೆ‌

ಸಾಮಾನ್ಯವಾಗಿ ಪ್ರತಿ ಅಡುಗೆಯಲ್ಲೂ ಸಹ ಕೊತ್ತಂಬರಿ ಸೊಪನ್ನು ಬಳಸಲಾಗುತ್ತದೆ. ಅದರಲ್ಲೂ ನಾನ್‌ವೆಜ್‌ ಅಡುಗೆಗೆ ಕೊತ್ತಂಬರಿ ಸೊಪ್ಪು ಇರ್ಲೇಬೇಕು. ಇದು ಅಡುಗೆಯ ರುಚಿ ಮತ್ತು ಘಮವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ

14 Mar 2026 5:51 pm
ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಗಲ್ಫ್ ರಾಷ್ಟ್ರದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿದೆ. ಇದು​​ ಹೋಟೆಲ್ ಉದ್ಯಮದ ಕತ್ತು ಹಿಸುಕುವಂತೆ ಮಾಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಕಮರ್ಷಿಯಲ್

14 Mar 2026 5:34 pm
HPCL Recruitment 2026: ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ 731 ಹುದ್ದೆಗಳಿಗೆ ನೇಮಕಾತಿ, 60 ಲಕ್ಷ ರೂ. ವರೆಗೆ ಸಂಬಳ

HPCL 731 ಜೂನಿಯರ್ ಎಕ್ಸಿಕ್ಯೂಟಿವ್, ಇಂಜಿನಿಯರ್, ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 25 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿಗಳಿದ್

14 Mar 2026 5:34 pm
ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ಮಧ್ಯಪ್ರಾಚ್ಯ ಯುದ್ಧದ ಕಾರಣ ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ತೀವ್ರ ಕೊರತೆ ಎದುರಾಗಿದೆ. ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಪೀಣ್ಯ ಕೈಗಾರಿಕಾ ಪ್ರದೇಶದ ಸಾವಿರಾರು ಕಂಪನಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಸಿಲಿಂಡರ್ ಇಲ್ಲದ

14 Mar 2026 5:34 pm
Viral Video: ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಪುಣೆಯಲ್ಲಿರುವ ಅಪಾರ್ಟ್​ಮೆಂಟ್​ನೊಳಗೆ ಲಿಫ್ಟ್​​ನಲ್ಲಿ ಹೋಗುವಾಗ ಲಿಫ್ಟ್ ಗೇಟ್‌ನಲ್ಲಿ ಮಗುವಿನ ಕೈ ಸಿಲುಕಿಕೊಂಡಿದೆ. ಇದು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಸುರಕ್ಷತಾ ಕಳವಳವನ್ನು ಉಂಟುಮಾಡಿದೆ. ಲಿಫ್ಟ್‌ಗಳನ್ನು ಬಳಸುವ

14 Mar 2026 5:17 pm
ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

Allu Arjun daughter: ಅಲ್ಲು ಅರ್ಜುನ್, ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಬಾಕ್ಸ್ ಆಫೀಸ್​​ನಲ್ಲಿ ಅವರ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಪುತ್ರಿ ಆರ್ಹಾ ಸಹ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್

14 Mar 2026 5:16 pm
ವಿದ್ಯಾರ್ಥಿನಿಗೆ ಹಾವು ಕಡಿತ: ಬಾಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕ ಆಸ್ಪತ್ರೆಗೆ ದಾಖಲು

ಚಿತ್ರದುರ್ಗದಲ್ಲಿ 6 ವರ್ಷದ ವಿದ್ಯಾರ್ಥಿನಿಗೆ ನಾಗರಹಾವು ಕಡಿತದಿಂದ ಸ್ಥಿತಿ ಗಂಭೀರವಾಗಿರುವಂತಹ ಘಟನೆ ನಡೆದಿದೆ. ಇನ್ನು ಈ ವೇಳೆ ಶಾಲಾ ಶಿಕ್ಷಕ ಬಾಯಿಂದ ವಿಷ ತೆಗೆಯಲು ಯತ್ನಿಸಿದ್ದು, ಅವರು ಕೂಡ ಅಸ್ವಸ್ಥಗೊಂಡಿದ್ದಾರೆ. ಸದ್ಯ

14 Mar 2026 5:07 pm
ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು. ಈಗ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಈ ಪ್ರಕರಣವು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೋಮಾ ಮತ

14 Mar 2026 5:02 pm
ಸಿಎಂ ನಿತೀಶ್ ಕುಮಾರ್​ ಹೆಲಿಕಾಪ್ಟರ್ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ದಿಕ್ಕಾಪಾಲಾಗಿ ಓಡಿದ ಪೊಲೀಸರು

ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಮುನ್ನ ಬೇಗುಸರೈ ಮೈದಾನಕ್ಕೆ ನುಗ್ಗಿದ ಗೂಳಿ ಪೊಲೀಸರನ್ನು ಅಟ್ಟಿಸಿಕೊಂಡು ಹೋಗಿದೆ. ಜೀವ ಉಳಿಸಿಕೊಳ್ಳಲು ಪೊಲೀಸರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಮುಖ್ಯ

14 Mar 2026 4:56 pm
ರಾಜ್ಯ ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ಇದೇ ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಮಂಡಿಸಿದ 2026ನೇ ಸಾಲಿನ ರಾಜ್ಯ ಬಜೆಟ್​​​​ ಗೆ ಆಡಳಿತರೂಢ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಹೌದು...ರಾ

14 Mar 2026 4:42 pm
IPL 2026: ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ವಾರ್ನಿಂಗ್..! ಮೌನ ಮುರಿದ ಫ್ರಾಂಚೈಸಿ

IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ರೋಹಿತ್ ಶರ್ಮಾಗೆ ವಾರ್ನಿಂಗ್ ನೀಡಿದ್ದಾರೆಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಡಿತ್ತು. ರೋಹಿತ್‌ರ ಐಪಿಎಲ್ ಪ್ರದರ್ಶನದ ಬಗ್ಗೆ ಪಾಂಡ್ಯ ಅಸಮಾಧಾನಗೊಂಡಿದ್ದ

14 Mar 2026 4:38 pm
ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release this week: ಮುಂದಿನ ವಾರ ಕೆಲ ಭರ್ಜರಿ ಸಿನಿಮಾಗಳು ಚಿತ್ರಮಂದಿರಕ್ಕೆ ಬರಲಿವೆ. ಆದರೆ ಈ ವಾರ ಚಿತ್ರಮಂದಿರ ತುಸು ಡಲ್ ಆಗಿದೆ. ಆದರೆ ಒಟಿಟಿಯಲ್ಲಿ ಈ ವಾರ ಕೆಲ ಒಳ್ಳೆಯ ಸಿನಿಮಾಗಳು ಮತ್ತು ವೆಬ್ ಸರಣಿಗಳು ಎಂಟ್ರಿ ಕೊಟ್ಟಿವೆ. ಕನ್ನಡ ಸ

14 Mar 2026 4:22 pm
ಬುಕ್​​ ಆಗದ ಗ್ಯಾಸ್​​​: ಖಾಲಿ ಸಿಲಿಂಡರ್ ಹಿಡಿದು ಕುಳಿತ ಜನ; ಮನೆ ಅಡುಗೆಗೂ ಕುತ್ತು

ಹುಬ್ಬಳ್ಳಿಯಲ್ಲಿ ಗೃಹ ಬಳಕೆ ಸಿಲಿಂಡರ್ ಲಭ್ಯತೆಗೆ ಸಮಸ್ಯೆಯಿಲ್ಲವಾದರೂ, ಬುಕ್ಕಿಂಗ್ ಸರ್ವರ್ ಡೌನ್ ಆಗಿದ್ದರಿಂದ ಗ್ರಾಹಕರು ಪರದಾಡುತ್ತಿದ್ದಾರೆ. ವಾಣಿಜ್ಯ ಸಿಲಿಂಡರ್‌ಗಳ ಅಭಾವವಿದ್ದು, ಹೋಟೆಲ್‌ ಮಾಲೀಕರು ಕಂಗೆಟ್ಟಿದ್ದಾ

14 Mar 2026 4:13 pm
ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ದೇಶಾದ್ಯಂತ ಗ್ರಾಹಕರು ಎಲ್​ಪಿಜಿ ಬುಕಿಂಗ್​ಗೆ ಪರದಾಡುತ್ತಿದ್ದಾರೆ. ನಿಮಗೂ ಇಂಡೇನ್ ಗ್ಯಾಸ್ ಬುಕಿಂಗ್ ಕಾರ್ಯನಿರ್ವಹಿಸುತ್ತಿಲ್ಲವೇ? ಇಂಡೇನ್ ವಾಟ್ಸಾಪ್ ಗ್ಯಾಸ್ ಬುಕಿಂಗ್ ಸೇವೆಯು ತಮ್ಮ ಎಲ್‌ಪಿಜಿ ಸಂಪರ್ಕದೊಂದಿಗೆ ಮೊಬೈ

14 Mar 2026 4:13 pm
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ತಂದೆ ತಾಯಿಯರ ಅಂತಿಮ ಸಂಸ್ಕಾರವನ್ನು ಗಂಡು ಮಕ್ಕಳು ಮಾಡುವುದು ಸಾಮಾನ್ಯ. ತಂದೆಯ ಚಿತೆಗೆ ಮೊದಲು ಆತನ ಹಿರಿಯ ಮಗನೇ ಅಗ್ನಿ ಸ್ಪರ್ಶಮಾಡಬೇಕೆಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗಿದೆ. ಆದ್ರೆ, ಚಿಕ್ಕಮಗಳೂರಿನಲ್ಲಿ ಸಹೋದರಿಯರೇ

14 Mar 2026 3:55 pm
BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

BCCI Awards: ಬಿಸಿಸಿಐ ತನ್ನ ವಾರ್ಷಿಕ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಭಾರತದ ಮೂವರು ಕ್ರಿಕೆಟ್ ದಂತಕಥೆಗಳಾದ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಮತ್ತು ಮಿಥಾಲಿ ರಾಜ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಕನ್ನಡಿಗ

14 Mar 2026 3:38 pm
Video: ನನ್ನ ಹೆಂಡ್ತಿಗೆ ಏನಾದ್ರೂ ಅಂದ್ರೆ ಹುಷಾರ್! ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ!

ಬಿಹಾರ ರೈಲಿನಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ವೈರಲ್ ಆಗಿದೆ. ಮಹಿಳೆಯೊಬ್ಬಳು ಚಪ್ಪಲಿ ತೋರಿಸಿ ಯುವಕನಿಗೆ ಬೈಯಲು ಶುರು ಮಾಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಕೆ ಎಷ್ಟೇ ಬೈದರೂ ಸುಮ್ಮನಿದ್ದ ಯುವಕ, ತನ್ನ ಪತ್ನಿಯ ಬ

14 Mar 2026 3:22 pm
ಗ್ಯಾಸ್​​​ ಅಭಾವದ ಮಧ್ಯೆ ಮಂಗಳೂರಿನ ಹೋಟೆಲ್​​​ವೊಂದರಿಂದ ಭರ್ಜರಿ ಆಫರ್​​: ಷರತ್ತು ಅನ್ವಯ

ಯುದ್ಧದ ಎಫೆಕ್ಟ್‌ನಿಂದಾಗಿ ಕಳೆದ 6 ದಿನಗಳಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ ಕೊರತೆ ಉಂಟಾಗಿದೆ. ಪರಿಣಾಮ ಹೋಟೆಲ್‌ಗಳು, ರೆಸ್ಟೋರೆಂಟ್‌ ಸೇರಿದಂತೆ ಎಲ್ಲೆಡೆ ಗ್ಯಾಸ್‌ ಎಫೆಕ್ಟ್ ತಟ್ಟಿದೆ. ಹೀಗಿರುವಾಗ ಮಂಗಳೂರಿನ ಹೋಟೆಲ್

14 Mar 2026 3:18 pm
ಈ ರಾಶಿಯವರಿಗೆ ವಿದೇಶದಲ್ಲಿ ಉದ್ಯೋಗ ಸಿಗುವ ಭಾಗ್ಯ: ಹೊಸ ಜವಾಬ್ದಾರಿ ಖಂಡಿತ

ಮಾರ್ಚ್ 15ರಿಂದ 21ರವರೆಗಿನ ಈ ವಾರವು ಉದ್ಯೋಗಸ್ಥರಿಗೆ ವೃತ್ತಿ ಪ್ರಗತಿ ಮತ್ತು ವ್ಯಾಪಾರದಲ್ಲಿ ಲಾಭ ತರಲಿದೆ. ಕೆಲವರಿಗೆ ವಿದೇಶ ಪ್ರವಾಸದ ಆಸೆ ಈಡೇರಲಿದ್ದು, ಹೊಸ ಜವಾಬ್ದಾರಿಗಳು ಉನ್ನತ ಸ್ಥಾನಕ್ಕೆ ದಾರಿಯಾಗಲಿವೆ. ಉದ್ಯಮ ಆರಂಭ

14 Mar 2026 3:03 pm
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು! ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 8ರಂದು ರಾತ್ರಿ ಈ ಘಟನೆ ನಡೆದಿದ್ದು, ಯಲ್ಲಮ್ಮ ಎಂಬ ವೃದ್ಧೆ ಬೇಸಿಗೆ ಹಿನ್ನೆ

14 Mar 2026 3:01 pm
ಗ್ಯಾಸ್ ಸಿಲಿಂಡರ್​​ ಇಲ್ಲದಿದ್ದರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸಿಗುತ್ತೆ ಹೊಟ್ಟೆ ತುಂಬ ಪ್ರಸಾದ

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ವಾಣಿಜ್ಯ ಹಾಗೂ ಅಡುಗೆ ಅನಿಲ ಸಿಲಿಂಡರ್ ಕೊರತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಸ್ ಸ

14 Mar 2026 2:55 pm
ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿ ನಟಿಗೆ ಕಿರುಕುಳ: ಇಬ್ಬರ ಬಂಧನ

Anasuya Bharadwaj: ನಟಿಯರು ಆನ್​​ಲೈನ್ ಕಿರುಕುಳದಿಂದ ತೀವ್ರ ಸಮಸ್ಯೆ, ಮಾನಸಿಕ ಹಿಂಸೆ ಅನುಭವಿಸುತ್ತಲೇ ಇದ್ದಾರೆ. ಅಶ್ಲೀಲ ಕಮೆಂಟುಗಳು, ಎಐ ಜನರೇಟೆಡ್ ಅಶ್ಲೀಲ ವಿಡಿಯೋಗಳು, ತಿರುಚಿದ ಚಿತ್ರಗಳು ಹೀಗೆ ನಟಿಯರನ್ನು ಹಲವು ರೀತಿಯಲ್ಲಿ ದುರ

14 Mar 2026 2:52 pm
Video: ವಾಹನ ಚಲಾಯಿಸುವಾಗ ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು

ನೀವು ರಸ್ತೆಯಲ್ಲಿ ಹೋಗುವಾಗ ಮಾಡುವ ಒಂದು ತಪ್ಪಿನಿಂದ ಎಂಥಾ ದೊಡ್ಡ ಅಪಘಾತ ಸಂಭವಿಸಬಹುದು. ಸಿಮೆಂಟ್ ಮಿಕ್ಸರ್ ಟ್ರಕ್ ಒಂದು ಬರುವಾಗ ಪಕ್ಕದಲ್ಲಿ ಬರುತ್ತಿದ್ದ ಬೈಕ್ ಸವಾರ ನಿಧಾನವಾಗಿ ಎಡಕ್ಕೆ ಚಲಿಸಿದ್ದಾನೆ. ಆಗ ಟ್ರಕ್ ಚಾಲಕ

14 Mar 2026 2:49 pm
ಯಾವ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ : ಈ ರಾಶಿಯವರಿಗೆ ಮಾ. 21ರವರೆಗೆ ಪ್ರೇಮದಲ್ಲಿ ಭಗ್ನತೆ

ಮಾರ್ಚ್ 15 ರಿಂದ 21 ರವರೆಗಿನ ಈ ವಾರ ಪ್ರೇಮ ಸಂಬಂಧಗಳಲ್ಲಿ ಏರಿಳಿತಗಳನ್ನು ಕಾಣಲಿದೆ. ಹಳೆಯ ಪ್ರೀತಿ ಮತ್ತೆ ಚಿಗುರಬಹುದು ಅಥವಾ ಮರು ವಿವಾಹಕ್ಕೆ ಪ್ರಯತ್ನಗಳು ನಡೆಯಬಹುದು. ಕೆಲವು ಸಂಬಂಧಗಳಲ್ಲಿ ಸಂವಹನದ ಕೊರತೆ, ಮೂರನೇ ವ್ಯಕ್ತಿಯ

14 Mar 2026 2:41 pm
ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದರ ಅಮಾನವೀಯ ವರ್ತನೆ: 2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಬೆಂಗಳೂರಿನ ಪ್ರತಿಷ್ಠಿತ ಶಾಲೆಯೊಂದು 6 ವರ್ಷದ ಮಗುವನ್ನು 2 ನಿಮಿಷ ತಡವಾಗಿ ಬಂದಿದ್ದಕ್ಕೆ 2 ಗಂಟೆ ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಅಮಾನವೀಯವಾಗಿ ಶಿಕ್ಷಿಸಿದೆ. ಇದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಪೋಷಕರ ಪ್ರಶ್

14 Mar 2026 2:24 pm
IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!

Blessing Muzarabani: ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಬ್ಲೆಸ್ಸಿಂಗ್ ಮುಝರಬಾನಿ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು.6 ಪಂದ್ಯಗಳಲ್ಲಿ ಮಾರಕ ದಾಳಿ ಸಂಘ

14 Mar 2026 2:08 pm
ಕೊನೆಗೂ ಹೊಸಕೊಪ್ಪಲು ರೈತನಿಗೆ 66 ಪೈಸೆ ಪಾವತಿಸಿದ ಬ್ಯಾಂಕ್: ಹೇಗೆ ಗೊತ್ತಾ?

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬ್ಯಾಂಕೊಂದು ಗ್ರಾಹಕನ ಬಳಿ 9 ರೂ 34 ಪೈಸೆ ಸಾಲ ಕಟ್ಟಿಸಿಕೊಂಡ ಘಟನೆ ನಡೆದಿದ್ದು, ಇದಕ್ಕೆ ಗ್ರಾಹಕ 10 ರೂ. ಪಾವತಿ ಮಾಡಿ 66 ಪೈಸೆ ವಾಪಸ್‌ ಕೊಡಿ ಎಂದು ಪಟ್ಟು ಹಿಡಿದು ಬ್ಯಾಂಕ್​​​​ ಸಿಬ್ಬಂದಿಗೆ ಛಳಿಬ

14 Mar 2026 2:04 pm
ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!

ಇರಾನ್-ಇಸ್ರೇಲ್ ಯುದ್ಧದಿಂದ ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಯಾದಗಿರಿ, ಹಾವೇರಿ, ಕೊಪ್ಪಳ ಜಿಲ್ಲೆಗಳಿಂದ ಗಲ್ಫ್ ರಾಷ್ಟ್ರಗಳಿಗೆ ಮೊಟ್ಟೆ ರಫ್ತು ಸ್ಥಗಿತಗೊಂಡಿದ್ದು, ಫಾರ್ಮ್ ಮಾಲೀಕರು ಅಪಾರ

14 Mar 2026 1:51 pm
ಧಾರವಾಡದ ಕೇಂದ್ರ ಕಾರಾಗೃಹ ಕೈದಿಗಳ ಪಾಲಿಗೆ ಪಂಚತಾರಾ ಹೋಟೆಲ್: ಹಣ ಕೊಟ್ಟರೆ ಎಲ್ಲ ಸಿಗುತ್ತದೆ, ಆಡಿಯೋ ವೈರಲ್

ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್, ಮದ್ಯ, ಸಿಗರೇಟ್ ಸುಲಭವಾಗಿ ಸಿಗುತ್ತಿರುವುದು ಆಘಾತಕಾರಿ. ಪೋಕ್ಸೋ ಕೈದಿಯೊಬ್ಬ ಹೊರಗಿನ ಬಾಲಕಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಜೈಲಿನ ಭ್ರಷ್ಟಾಚಾರವನ್ನು ಬಯಲು ಮಾ

14 Mar 2026 1:06 pm
‘ಯಶ್ ಖಿನ್ನತೆಗೆ ಒಳಗಾಗಿದ್ದಾನೆ’; ವಿವಾದಿತ ಹೇಳಿಕೆ ನೀಡಿದ ಜ್ಯೋತಿಷಿ ವೇಣು ಸ್ವಾಮಿ

ಜ್ಯೋತಿಷಿ ವೇಣು ಸ್ವಾಮಿ, ನಟ ಯಶ್ ಖಿನ್ನತೆಗೆ ಒಳಗಾಗಿದ್ದಾರೆಂದು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ವೈರಲ್ ಆಗಿದೆ. ಈ ಹೇಳಿಕೆಗೆ ಯಶ್ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಿಂದೆಯೂ ಹಲವು ವಿವಾದಾತ್ಮಕ ಭವಿಷ್ಯಗಳ

14 Mar 2026 1:06 pm
Cooking Oil Price Hike: ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ದರ ಭಾರೀ ಏರಿಕೆ

ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಅಡುಗೆ ಎಣ್ಣೆ ಬೆಲೆ ಗ್ಯಾಸ್ ಸಿಲಿಂಡರ್‌ಗಳಂತೆ ಏರಿಕೆಯಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಮಯದಲ್ಲಿ ಎಣ್ಣೆ ಸರಬರಾಜು ಕಡಿಮೆಯಾಗಿ, ಪ್ರತಿ ಲೀಟರ್‌ಗೆ 20 ರೂಪಾಯಿ ಹೆಚ್ಚಳವಾಗಿದೆ. ಬ

14 Mar 2026 1:02 pm
ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಪಂದ್ಯದ ಬಳಿಕ ನಡೆದ ಸಂಭ್ರಮಾಚರಣೆಯ ಫೋಟೋವನ್ನು ಶುಭ್​ಮನ್ ಗಿಲ್ ಸೋಷಿಯಲ್ ಮೀಡಿಯಾದಲ್ಲಿ ಹಂ

14 Mar 2026 12:54 pm
ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಆರು ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಲಡಾಖ್​ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಸೇರ್ಪಡೆಗಾಗಿ ನಡೆದ ಪ್ರತಿಭಟನೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ರಾಷ್ಟ್ರೀ

14 Mar 2026 12:41 pm
Shani Dev: ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಇಲ್ಲಿ ತಿಳಿಯಿರಿ

ಹಿಂದೂ ಧರ್ಮದಲ್ಲಿ ಶನಿವಾರವು ಶನಿ ದೇವನಿಗೆ ಮೀಸಲಾದ ದಿನ. ಈ ದಿನ ಯಾವ ಕೆಲಸ ಮಾಡಬೇಕು, ಯಾವುದನ್ನು ತಪ್ಪಿಸಬೇಕು ಎಂಬುದು ಜ್ಯೋತಿಷ್ಯದಲ್ಲಿ ಮಹತ್ವದ್ದಾಗಿದೆ. ಮಸಾಲೆಯುಕ್ತ ಆಹಾರ, ಹೊಸ ಬಟ್ಟೆ ಖರೀದಿ ಬೇಡ. ಅರಳಿ ಮರ ಸೇವೆ, ಶಿವನಿ

14 Mar 2026 12:29 pm
ವೈಯರ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ ಆತ್ಮಹತ್ಯೆ ಎಂದು ನಾಟಕವಾಡಿದ್ದ ಪ್ರಿಯಕರ!

ಬೆಂಗಳೂರಿನ ವರ್ತೂರಿನ ಕೊಡತಿ ಬಳಿ ಮದುವೆ ವಿಚಾರಕ್ಕೆ ಪ್ರೇಮ ವೈಫಲ್ಯದಿಂದ ಭೀಕರ ಕೊಲೆ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು ಪ್ರಿಯಕರ ಅಯ್ಯಪ್ಪ ವೈಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಆತ್ಮಹತ್ಯೆ ಎಂದು ಬಿಂಬಿಸಲ

14 Mar 2026 12:25 pm
ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಕರ್ನಾಟಕದಲ್ಲಿ ವಾಣಿಜ್ಯ LPG ಅನಿಲದ ತೀವ್ರ ಕೊರತೆಯಿಂದ ಮಹಿಳಾ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಹೋಟೆಲ್ ಮಾಲಕಿ ರೂಪಾ ಶಾಸ್ತ್ರಿ ಪ್ರಧಾನಿ ಮೋದಿಗೆ ಪತ್ರ ಬರೆದು, ಸಿಲಿಂಡರ್ ಪೂರೈಕೆ ಕಡಿತ ಮತ್ತು ಬೆಲೆ ಏರ

14 Mar 2026 12:24 pm
ಪಾತ್ರೆಯೊಳಗಿದ್ದ ಬೇಯಿಸಿದ ಮೀನು ತಿಂದಿದ್ದು ಇಲಿಗಳು, ಆದ್ರೆ ಅನುಮಾನ ಪಟ್ಟು ಸ್ನೇಹಿತನನ್ನೇ ಕೊಂದ ಯುವಕರು

ಮುಂಬೈನಲ್ಲಿ ಬೇಯಿಸಿದ ಮೀನನ್ನು ಇಲಿಗಳು ತಿಂದ ಕಾರಣಕ್ಕೆ ಇಬ್ಬರು ಸ್ನೇಹಿತರು ಮತ್ತೊಬ್ಬ ಸ್ನೇಹಿತನನ್ನು ಅನುಮಾನಿಸಿ ಕೊಲೆ ಮಾಡಿದ್ದಾರೆ. ಮದ್ಯಪಾನ ಮಾಡಿ ನಿದ್ರೆಗೆ ಜಾರಿದಾಗ ಇಲಿಗಳು ಮೀನನ್ನು ತಿಂದಿದ್ದವು. ಎಚ್ಚರಾದಾಗ ಮ

14 Mar 2026 11:57 am
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

‘ಫಸ್ಟ್ ರ್ಯಾಂಕ್ ರಾಜು’ ಮೊದಲಾದ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ಗುರು ನಂದನ್ ಅವರ ವಿಲ್ಲಾ ತೋಟಕ್ಕೆ ಆನೆ ನುಗ್ಗಿದೆ. ಈ ವೇಳೆ ಸ್ವಿಮ್ಮಿಂಗ್ ಪೂಲ್ ಅಲ್ಲಿ ಇದ್ದ ನೀರನ್ನು ಆನೆ ಕುಡಿದಿದೆ. ಈ ವಿಷಯದ ಬಗ್ಗೆ ಅವರು ಬೇಸರ ಹೊರಹಾ

14 Mar 2026 11:51 am
ವಿದೇಶದಿಂದ ಬರುವ ಎಲ್​ಪಿಜಿ ಗ್ಯಾಸ್ ಪ್ರತಿಯೊಬ್ಬರ ಮನೆಗೆ ತಲುಪಲು ಎಷ್ಟು ದಿನ ಬೇಕು? ಇಲ್ಲಿದೆ ಮಾಹಿತಿ

ವಿದೇಶದಿಂದ ನಿಮ್ಮ ಮನೆಗೆ ತಲುಪುವ LPG ಸಿಲಿಂಡರ್ ಪ್ರಯಾಣದ ಸಂಪೂರ್ಣ ಮಾಹಿತಿ ಇಲ್ಲಿದೆ. ಕಚ್ಚಾ ಅನಿಲವನ್ನು ಹೊರತೆಗೆಯುವುದರಿಂದ ಹಿಡಿದು, ಹಡಗುಗಳಲ್ಲಿ ಸಾಗಿಸಿ, ದೇಶೀಯ ವಿತರಣೆ, ಬಾಟ್ಲಿಂಗ್ ಮತ್ತು ಸಿಲಿಂಡರ್‌ಗಳಲ್ಲಿ ತುಂಬಿ

14 Mar 2026 11:34 am
Vasthu Tips: ಮಲಗುವ ಕೋಣೆಯ ವಾಸ್ತು ದೋಷ; ದಂಪತಿ ನಡುವಿನ ಜಗಳಕ್ಕೆ ಅಟ್ಯಾಚ್ಡ್ ಬಾತ್ರೂಮ್ ಕಾರಣವೇ?

ಮನೆ ಕಟ್ಟುವಾಗ ಮಲಗುವ ಕೋಣೆ ಮತ್ತು ಸ್ನಾನಗೃಹದ ವಾಸ್ತುಗೆ ಗಮನ ನೀಡುವುದು ಅತ್ಯಗತ್ಯ. ಬಾತ್‌ರೂಮ್ ಬಾಗಿಲು ನೇರವಾಗಿ ಹಾಸಿಗೆಗೆ ಎದುರಿದ್ದರೆ ನಕಾರಾತ್ಮಕ ಶಕ್ತಿ ಹರಡಿ ಕೌಟುಂಬಿಕ ಕಲಹ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು. ಬಾ

14 Mar 2026 11:34 am
ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ

ದಾವಣಗೆರೆ ಹನಿಟ್ರ್ಯಾಪ್ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಆರಂಭದಲ್ಲಿ ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದಡಿ ಬಂಧಿತರಾಗಿದ್ದ ನರ್ಸ್ ಸೇರಿದಂತೆ ನಾಲ್ವರು, ಇದೀಗ ತಮ್ಮನ್ನು ಪ್ರಭಾವಿ ವ್ಯ

14 Mar 2026 11:27 am
Hotel Close: ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರಿನ ಬಹುತೇಕ ಹೋಟೆಲ್‌ಗಳು ಎಲ್‌ಪಿಜಿ ಗ್ಯಾಸ್ ಪೂರೈಕೆ ವ್ಯತ್ಯಯದಿಂದ

14 Mar 2026 11:15 am
ಅಲ್ಲು ಅರ್ಜುನ್ ವ್ಯಕ್ತಿತ್ವ ಎಂಥದ್ದು? ವಿವರಿಸಿದ ಮ್ಯಾನೇಜರ್

ಅಲ್ಲು ಅರ್ಜುನ್ ಭೇಟಿ ನಿಯಮಗಳ ಬಗ್ಗೆ ಬ್ರಾಂಡ್ ಸ್ಟ್ರಾಟಜಿಸ್ಟ್ ಕಾವೇರಿ ಬರುವಾ ಹೇಳಿಕೆಗಳು ಸಂಚಲನ ಮೂಡಿಸಿದ್ದವು. ಆದರೆ, ಅಲ್ಲು ಅರ್ಜುನ್ ಮ್ಯಾನೇಜರ್ ಶರತ್ಚಂದ್ರ ನಾಯ್ಡು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ

14 Mar 2026 11:06 am
ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳ ಹಿನ್ನೆಲೆಯಲ್ಲಿ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳಿಗೆ

14 Mar 2026 10:54 am
‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

'ಟಾಕ್ಸಿಕ್' ಚಿತ್ರದ ಬಿಡುಗಡೆ ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದ ಮುಂದೂಡಲ್ಪಟ್ಟಿತು, ಇದರಿಂದ 'ಧುರಂಧರ್ 2' ಜೊತೆಗಿನ ಕ್ಲ್ಯಾಶ್ ತಪ್ಪಿತು. ಆದರೆ, ಈಗ ಯಶ್‌ ಅವರ 'ಟಾಕ್ಸಿಕ್' ಸಿನಿಮಾ ಜೂನ್-ಜುಲೈ ತಿಂಗಳಲ್ಲಿ ಬರೋಬ್ಬರಿ 12 ಚಿತ್ರ

14 Mar 2026 10:48 am
Saturn Combustion 2026: ಇನ್ನು 40 ದಿನಗಳ ಕಾಲ ಮೀನ ರಾಶಿಯಲ್ಲಿ ಶನಿ ಅಸ್ತಂಗತ; ಯಾವ ರಾಶಿಗೆ ಅಶುಭ?

ಶನಿ ಗ್ರಹವು ಮಾರ್ಚ್ 13 ರಿಂದ ಏಪ್ರಿಲ್ 22 ರವರೆಗೆ ಅಸ್ತಂಗತನಾಗಲಿದ್ದಾನೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ತನ್ನ ಶಕ್ತಿಯನ್ನು ಕಳೆದುಕೊಳ್ಳುವ ಈ ಅವಧಿಯಲ್ಲಿ ಜಾಗತಿಕವಾಗಿ ಹಾಗೂ ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳು ಉ

14 Mar 2026 10:35 am
ಪುತ್ರಿಯರಿಂದಲೇ ಅಂತ್ಯಸಂಸ್ಕಾರ: ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಮಕ್ಕಳು!

ಕಡೂರಿನ ಬೀರೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳು ತಮ್ಮ ತಂದೆ ವಿಶ್ವನಾಥ್ ಅವರ ಅಂತ್ಯಕ್ರಿಯೆಯನ್ನು ನೆರವೇರಿಸುವ ಮೂಲಕ ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ ಎಂಬ ಹಳೆಯ ಸಂಪ್ರದಾಯವನ್ನು ಮುರಿದರು. ತಂದೆಯ ಮೇಲಿನ ಪ್ರೀತಿ, ಗೌರವ

14 Mar 2026 10:33 am
Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ

14 Mar 2026 9:58 am
ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

PSL 2026 vs IPL 2026: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದರೆ ಅದು ಐಪಿಎಲ್​. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ಜೊತೆ ಪೈಪೋಟಿ ನಡೆಸಲು ಪಾಕಿಸ್ತಾನ್ ಸೂಪರ್ ಲೀಗ್ ಮುಂದಾಗಿದೆ. ಅದು ಸಹ ಐಪಿಎಲ್ ಆರಂಭಕ್ಕೂ ಮುನ್ನವೇ ಪಾಕಿಸ್ತಾನ್ ಸೂಪರ್ ಲ

14 Mar 2026 9:55 am
ಮೊದಲು ಸತ್ಯ ತಿಳೀರಿ, ವಿದ್ಯಾರ್ಥಿಗಳ ಪ್ರವೇಶ, ಅಧ್ಯಾಪಕರ ನೇಮಕದ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ದೆಹಲಿ ವಿವಿ ತೀವ್ರ ಆಕ್ಷೇಪ

ದೆಹಲಿ ವಿಶ್ವವಿದ್ಯಾಲಯ (DU) ವಿದ್ಯಾರ್ಥಿಗಳ ಪ್ರವೇಶ ಮತ್ತು ಅಧ್ಯಾಪಕರ ನೇಮಕಾತಿ ಕುರಿತು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದೆ. CUET ಅಂಕಗಳ ಆಧಾರದ ಮೇಲೆ ಪ್ರವೇಶಗಳು ನಡೆಯುತ್ತವೆ ಮತ್ತು ಸಂದರ್ಶನಗಳು ಕ

14 Mar 2026 9:54 am
ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್​ಐಆರ್

ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಕೆ ಪ್ರಕರಣ ಬಯಲಾಗಿದೆ. ನಗರಾಭಿವೃದ್ಧಿ ಕೋಶದ ಸಿಬ್ಬಂದಿ 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿ ಅಕ್ರಮವೆಸ

14 Mar 2026 9:38 am
76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ 76 ವರ್ಷದ ವೃದ್ಧ ಹಂಪಣ್ಣ ಸಜ್ಜನರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಲಾಗಿದೆ. ಜಮೀನಿನಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಅವರನ್ನು ದುಷ್ಕರ್ಮಿಗಳು ಹತ್

14 Mar 2026 9:34 am
Jitesh Sharma: ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು!

Jitesh Sharma: ಜಿತೇಶ್ ಶರ್ಮಾ ಟಿ20 ವಿಶ್ವಕಪ್​ಗೂ ಮುನ್ನ ಭಾರತದ ಪರ ಒಟ್ಟು 16 ಟಿ20 ಪಂದ್ಯಗಳನ್ನಾಡಿದ್ದರು. ಆದರೆ ವಿಶ್ವಕಪ್ ತಂಡದಲ್ಲಿ ಅವರಿಗೆ ಸ್ಥಾನ ಲಭಿಸಿರಲಿಲ್ಲ. ಬದಲಾಗಿ ಇಶಾನ್ ಕಿಶನ್ ಅವರನ್ನು ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆ

14 Mar 2026 9:14 am
ಚುನಾವಣಾ ಆಯೋಗ ಮಾರ್ಚ್​ 16ರಂದು ಪಶ್ಚಿಮ ಬಂಗಾಳ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ

ಭಾರತೀಯ ಚುನಾವಣಾ ಆಯೋಗವು ಮಾರ್ಚ್ 16ರಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳನ್ನು ಘೋಷಿಸುವ ಸಾಧ್ಯತೆಯಿದೆ. ರಾಷ್ಟ್ರಪತಿ ಆಳ್ವಿಕೆ ಚರ್ಚೆ ಮತ್ತು ಪ್ರಧಾನಿ ಮೋದಿಯ ರ್ಯಾಲಿ ನಂತರ ಈ ನಿರ್ಧಾರ ನಿರೀಕ್ಷಿಸಲಾಗಿದೆ.

14 Mar 2026 9:07 am
Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರ

14 Mar 2026 9:01 am
ವಿಜಯ್ ಹೆಸರು ಕೈ ಬಿಡಲು ಮುಂದಾದ ಮಗ ಜೇಸನ್; ದೊಡ್ಡ ನಿರ್ಧಾರ

ಜೇಸನ್ ಸಂಜಯ್ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಆದರೆ, ಅವರು ತಮ್ಮ ಹೆಸರಿನಲ್ಲಿ ತಂದೆ ದಳಪತಿ ವಿಜಯ್ ಹೆಸರನ್ನು ಬಳಸದೆ, ತಾಯಿ ಸಂಗೀತಾ ಅವರ ಹೆಸರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ್ದಾರೆ. ವಿಜಯ

14 Mar 2026 8:56 am
ಇದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಗಂಭೀರ್ ನೀಡಿದ ಎಚ್ಚರಿಕೆ..!

ಸ್ಟೀವ್ ಹಾರ್ಮಿಸನ್ ಇಂಗ್ಲೆಂಡ್ ಪರ 63 ಟೆಸ್ಟ್​, 58 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 226 ವಿಕೆಟ್ ಕಬಳಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 76 ವಿಕೆಟ್ ಪಡೆದಿದ್ದಾರೆ. ಇನ್ನು ಎರಡು ಟಿ20 ಪಂದ್ಯಗಳಲ್ಲ

14 Mar 2026 8:42 am
ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಹಾಸನದಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಪಾಠ ಕಲಿಸಿದ್ದಾರೆ. ಅಜಾಗರೂಕ ಚಾಲನೆಯಿಂದ ಮೂರು ಬೈಕ್‌ಗಳು ಜಖಂಗೊಂಡು ನಾಲ್ವರಿಗೆ ಗಾಯವಾಗಿದೆ. ಮಾದಕ ದ್ರವ್ಯ ಸೇವನೆ ಶಂ

14 Mar 2026 8:34 am
Video: ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು

ನೋಡ ನೋಡುತ್ತಿದ್ದಂತೆ 8 ರಿಂದ 10 ಮಂದಿ ದರೋಡೆಕೋರರು ಆಭರಣದಂಗಡಿಗೆ ನುಗ್ಗಿ 15 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದಿದ್ದಾರೆ. ಈ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿರುವ ಭಾರತೀಯ ಒ

14 Mar 2026 8:21 am
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್; ‘ಹಯಗ್ರೀವ’ ಬಗ್ಗೆ ಚರ್ಚೆ?

ಕನ್ನಡದ ನಟ ಧನ್ವೀರ್ ಅವರು ದರ್ಶನ್ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಈ ಕಾರಣಕ್ಕೆ ಆಗಾಗ ದರ್ಶನ್ ಬಳಿ ತೆರಳಿ ಅವರನ್ನು ಭೇಟಿ ಮಾಡುತ್ತಾ ಇರುತ್ತಾರೆ. ಈ ವೇಳೆ ದರ್ಶನ್ ಬಳಿ ಧನ್ವೀರ್ ಮಾತನಾಡಿದ್ದಾರೆ. ಆ ಬಳಿಕದ ವಿಡಿಯೋ ವೈರಲ

14 Mar 2026 8:20 am
ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ತಂಡಗಳಲ್ಲಿ ಫೈನಲ್​ಗೇರಿದ್ದು ಭಾರತ ಮತ್ತು ನ್ಯೂಝಿಲೆಂಡ್. ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಟ

14 Mar 2026 8:07 am
ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿಯ ಫಾರಂಹೌಸ್‌ಗೆ ಚಿರತೆಯೊಂದು ನುಗ್ಗಿ ನಾಯಿಯ ಮೇಲೆ ದಾಳಿ ಮಾಡಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಅರಣ್ಯ ಇಲಾಖೆಗೆ ಪದೇ ಪದೇ

14 Mar 2026 8:02 am
ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಇಮ್ರಾನ್ ಹಶ್ಮಿ ಚಿತ್ರಗಳ ಮೂಲಕ ಜನಪ್ರಿಯತೆ ಗಳಿಸಿದ ಗೀತಾ ಬಸ್ರಾ, 'ಸೋ ದಿಲ್ ದಿಯಾ ಹೈ' ಚಿತ್ರದೊಂದಿಗೆ ರಾತ್ರೋರಾತ್ರಿ ಸೆನ್ಸೇಷನ್ ಆದರು. ಇಮ್ರಾನ್ ಜೊತೆ ನಟಿಸಿದ ನಂತರ ಬಾಲಿವುಡ್‌ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡರು. ನಂ

14 Mar 2026 7:58 am
Video: ದೆಹಲಿ ಬೀದಿಯ ಕಸದ ರಾಶಿಯಲ್ಲಿ ಅಸ್ಥಿಪಂಜರ ಪತ್ತೆ

ದೆಹಲಿಯ ಬೀದಿಯಲ್ಲಿ ಕಸವನ್ನು ಸ್ವಚ್ಛಗೊಳಿಸುವ ಸಮಯದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಆತಂಕ ವ್ಯಕ್ತವಾಗಿದೆ. ನಿತ್ಯ ನೈರ್ಮಲ್ಯ ಅಭಿಯಾನ ನಡೆಸುತ್ತಿದ್ದಾಗ ವೃಕ್ಷಿತ್ ಫೌಂಡೇಶನ್ ಸದಸ್ಯರಿಗೆ ಇದು ಸಿಕ್ಕಿತ್ತು, ಕಸ ಕುಡಿಸ

14 Mar 2026 7:58 am