SENSEX
NIFTY
GOLD
USD/INR

Weather

18    C

Indian Coast Guard Day 2026: ದೇಶದ ಕಡಲ ಗಡಿಗಳನ್ನು ರಕ್ಷಣೆ ಮಾಡುವಲ್ಲಿ ಕರಾವಳಿ ಭದ್ರತಾ ಪಡೆಗಳ ಪಾತ್ರ ಮಹತ್ತರವಾದದ್ದು

ಭಾರತೀಯ ಕರಾವಳಿ ಕಾವಲು ಪಡೆ ದೇಶದ ಕಡಲ ಗಡಿ ಭದ್ರತೆಯ ಪ್ರಮುಖ ಶಕ್ತಿಯಾಗಿದ್ದು, ಕಡಲ ಪ್ರದೇಶಗಳನ್ನು ರಕ್ಷಿಸುವಲ್ಲಿ, ಕಡಲ್ಗಳ್ಳತನ ಮತ್ತು ಕಳ್ಳಸಾಗಣೆ ತಡೆಗಟ್ಟುವಲ್ಲಿ, ಕಡಲ ವಿಪತ್ತುಗಳಿಂದ ಜನರನ್ನು ರಕ್ಷಿಸುವಲ್ಲಿ ನಿರ್

1 Feb 2026 9:28 am
400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ

ಚೋರ್ಲಾ ಘಾಟ್​ನಲ್ಲಿ 400 ಕೋಟಿ ರೂ. ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆ ಪರಿಗ

1 Feb 2026 9:21 am
‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಸ್ಟಾರ್ ಡೈರೆಕ್ಟರ್ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಮುಂಬೈ ಪೊಲೀಸರು ತನಿಖೆ ನಡ

1 Feb 2026 9:12 am
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ

Pakistan vs Australia, 2nd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 198 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 15.4 ಓವರ್​ಗಳಲ್ಲಿ ಕೇವಲ 108 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಾಕ

1 Feb 2026 9:11 am
Cylinder Price Hike: ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ

ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಫೆಬ್ರವರಿ 1ರಿಂದ 19 ಕೆಜಿ ಸಿಲಿಂಡರ್ ದರ ಹೆಚ್ಚಿದ್ದು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಿಗೆ ಇದು ಹೊರೆಯಾಗಲಿದೆ. ದೆಹಲಿಯಲ್ಲಿ ಈಗ ಸಿಲಿಂಡರ

1 Feb 2026 8:54 am
ಬರೋಬ್ಬರಿ 69 ಸಿಕ್ಸ್…ಸಿಕ್ಸರ್​ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂ

1 Feb 2026 8:53 am
Video: ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕಿಸ್ತಾನಿ ಸೈನಿಕರು ಸಾವು

ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ

1 Feb 2026 8:34 am
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವು ಮಾಡಿಕೊಂಡು ಈ ಸಿನಿಮಾವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ವ

1 Feb 2026 8:13 am
Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ

ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 157ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಮಂಗಳೂರು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಇದರಿಂದ ಶ್ವಾಸಕೋಶ

1 Feb 2026 8:13 am
ಅತೀ ಕಡಿಮೆ ಎಸೆತಗಳೊಂದಿಗೆ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್ ಯಾದವ್

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂ

1 Feb 2026 8:11 am
ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

ಬೆಂಗಳೂರಿನ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ 65 ವರ್ಷದ ಮಹಿಳೆ ಮೇಲೆ ಮನೆಕೆಲಸದ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ನಂತರ ತಾನೂ ಆತ್ಮಹತ್ಯಗೆ ಶರಣಾಗಿದ್ದಾನೆ. ವಿದೇಶಕ್ಕೆ ತೆರಳಿದ್ದ ಮಹಿಳೆಯ ಪತಿ ಮುಂಜಾ

1 Feb 2026 8:10 am
Budget 2026 LIVE: ಕೇಂದ್ರ ಬಜೆಟ್​​ಗೆ ಕೌಂಟ್ ಡೌನ್ ಶುರು, ಜನಸಾಮಾನ್ಯರ ಕನಸುಗಳು ಈಡೇರುತ್ತಾ, ಭಗ್ನವಾಗುತ್ತಾ?

Union Budget 2026 Nirmala Sitharaman Speech LIVE Updates in Kannada: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿ

1 Feb 2026 7:45 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಒಣಹವೆ, ಚಳಿಯ ವಾತಾವರಣ

Karnataka Weather:ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ

1 Feb 2026 7:44 am
ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್​ಗಳಿಂದ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್​ಗಳ ಜಯ ಸಾ

1 Feb 2026 7:38 am
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಪತ್ನಿ ಉಪಾಸನಾ ಅವರಿಗೆ ನಿರೀಕ್ಷೆಯಂತೆಯೇ ಅವಳಿ ಮಕ್ಕಳು ಜನಿಸಿವೆ. ಚಿರಂಜೀವಿ ಅವರು ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕುಟುಂಬದವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ

1 Feb 2026 7:21 am
Daily Devotional: ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ

ವ್ರತಾಚರಣೆಯ ಭಾಗವಾಗಿ ಉಪವಾಸ, ವಿಷ್ಣು, ಲಕ್ಷ್ಮಿ, ಕುಲದೇವರ ಪೂಜೆಗಳನ್ನು ಮಾಡಲಾಗುತ್ತದೆ. ಕೆಲವರು ಸತ್ಯನಾರಾಯಣ ಸ್ವಾಮಿ ಪೂಜೆಯನ್ನೂ ಆಚರಿಸುತ್ತಾರೆ. ನದಿ ಅಥವಾ ಗಂಗಾ ಸ್ನಾನಕ್ಕೆ ವಿಶೇಷ ಪ್ರಾಶಸ್ತ್ಯವಿದ್ದು, ಮನೆಯಲ್ಲಿ ಸ್

1 Feb 2026 7:17 am
Horoscope Today 01 February​: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿ

1 Feb 2026 7:09 am
ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ!

ವಿಜಯನಗರದ ಕೊಟ್ಟೂರಿನಲ್ಲಿ ನಡೆದಿದ್ದ ಭಯಾನಕ ಕೊಲೆ ಪ್ರಕರಣದ ಅಸಲಿ ಹಾಗೂ ರೋಚಕ ಕಾರಣ ಇದೀಗ ಬಯಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆರೋಪಿ ಅಕ್ಷಯ್ ಕೊಲೆ ಮಾಡಿದ್ದು ಮೂವರನ್ನಲ್ಲ, ಬದಲಿಗೆ ನಾಲ್ವರನ್ನು ಎಂಬುದು ಬೆಳ

1 Feb 2026 7:04 am
‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ ಎನ್ನಲಾಗುತ್ತಿದೆ. ಆದರೆ, ನಟಿಯ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ವಿಷಯದಲ್ಲಿ ಅವರು ತುಂಬಾನೇ ಗುಟ್ಟು ಮಾಡುತ್ತಾ ಬರುತ್ತಿದ್ದಾರೆ.

1 Feb 2026 6:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು

1 Feb 2026 12:30 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು

1 Feb 2026 12:20 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹು

1 Feb 2026 12:15 am
ಫಿಲಂ ಚೇಂಬರ್ ಚುನಾವಣೆ: ಹೀಗಿತ್ತು ನೋಡಿ ತಾರಾ ಮೇಳ

Karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್​​ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತ

31 Jan 2026 11:25 pm
IND vs NZ: 4-1 ಅಂತರದಿಂದ ಸರಣಿ ಗೆದ್ದು ಟಿ20 ವಿಶ್ವಕಪ್​ಗೆ ರೆಡಿ ಎಂದ ಟೀಂ ಇಂಡಿಯಾ

India vs New Zealand T20 series: 2026ರ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದಿದೆ. ತಿರುವನಂತಪುರದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ 271 ರನ್ ಗಳಿಸಿದ ಭಾರತ 46 ರನ್‌ಗಳಿಂದ ಜಯಗಳಿಸಿ

31 Jan 2026 10:44 pm
ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ?

Jana Nayagan movie: ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ

31 Jan 2026 10:40 pm
IND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್

Suryakumar Yadav Breaks Kohli Record: ಸೂರ್ಯಕುಮಾರ್ ಯಾದವ್ ತಿರುವನಂತಪುರಂ T20 ಸರಣಿಯಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿ ಮಿಂಚಿದರು. ಸರಣಿಯಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 242 ರನ್ ಗಳಿಸಿ, ಒಂದು T20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನ

31 Jan 2026 10:31 pm
ಬಂಧನಕ್ಕೆ ಬಂದ ಪೊಲೀಸರ ಮೇಲೆಯೇ ‘ಕೈ’ಮುಖಂಡನ ಪುತ್ರನಿಂದ ನಡೀತಾ ಹಲ್ಲೆ?

ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರೋರ್ವರ ಪುತ್ರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧಿಸಲು ಬಂದಾಗ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗ

31 Jan 2026 10:23 pm
ಬಿಡುಗಡೆ ಆಗಿ ತಿಂಗಳಿಗೂ ಮುಂಚೆಯೇ ಒಟಿಟಿಗೆ ಬಂದ ಪ್ರಭಾಸ್ ಸಿನಿಮಾ

The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 09 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹಾರರ್, ಕಾಮಿಡಿ, ರೊಮ್ಯಾನ್ಸ್ ಒಳಗೊಂಡಿದ್ದ ಈ ಸಿನಿಮಾಕ್ಕೆ ಭಾರಿ ಪ್ರಚಾರವನ್ನು ಪ್ರಭಾಸ್ ಮಾಡಿದ್ದರು. ಆದರೆ ಸಿನಿ

31 Jan 2026 10:06 pm
IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

Ishan Kishan Edges Sanju Samson for T20 World Cup: ಭಾರತ-ನ್ಯೂಜಿಲೆಂಡ್ ಅಂತಿಮ T20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತವರು ನೆಲದಲ್ಲೂ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು, 2026 ಟಿ20 ವಿಶ್ವಕಪ್ ಸ್ಥಾನಕ್ಕೆ ಸಂಕಷ್ಟ ತಂದೊಡ್ಡಿದ್ದಾರೆ. ಇದಕ್ಕೆ ವ್ಯತಿರಿಕ

31 Jan 2026 9:59 pm
ಶಾಲಾ ಮಕ್ಕಳ ಮೇಲೆ ಲಕ್ಕುಂಡಿ ಉತ್ಖನನದ ಎಫೆಕ್ಟ್​​: ಧೂಳಿನ ಅಬ್ಬರಕ್ಕೆ ಪುಟಾಣಿಗಳು ಹೈರಾಣು

ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಉತ್ಖನನದಿಂದ ಉಂಟಾಗುವ ಧೂಳು ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಲ್ಲಿ ಡಸ್ಟ್ ಅಲರ್ಜಿ, ಜ್ವರ, ಕೆಮ್ಮಿಗೆ ಕಾರ

31 Jan 2026 9:39 pm
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಗೆದ್ದವರ ಪಟ್ಟಿ ಇಲ್ಲಿದೆ

Karnataka film chamber of commerce: ಕನ್ನಡ ಚಿತ್ರರಂಗದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹಲವು ಸ್ಥಾನಗಳಿಗೆ ಇಂದು (ಜನವರಿ 31) ಚುನಾವಣೆ ನಡೆದಿದ್ದು, ಇಂದೇ ಮತ ಎಣಿಕೆಯೂ ನಡೆದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ

31 Jan 2026 9:12 pm
ಜೈಲುಗಳ ಕಮಾಂಡ್ ಸೆಂಟರ್​​ಗೆ ಚಾಲನೆ: ಅನೈತಿಕ ಚಟುವಟಿಕೆಗಳಿಗೆ ಇನ್ನಾದ್ರೂ ಬೀಳುತ್ತಾ ಬ್ರೇಕ್​​?

ಗೃಹಸಚಿವ ಜಿ. ಪರಮೇಶ್ವರ್ ಅವರು ಜೈಲುಗಳ ಕಮಾಂಡ್ ಸೆಂಟರ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಾದ ಡ್ರಗ್ಸ್, ಲಿಕ್ಕರ್ ಸಪ್ಲೈ ತಡೆಗಟ್ಟಲು

31 Jan 2026 8:44 pm
ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್?

Nirmala Sitharaman may break 75 year tradition in her 2026 budget speech: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಫೆಬ್ರುವರಿ 1, ಭಾನವಾರದಂದು ಬಜೆಟ್ ಪ್ರಸ್ತುತಪಡಿಸುತ್ತಿದ್ದಾರೆ. ವರದಿಗಳ ಪ್ರಕಾರ ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು 75 ವ

31 Jan 2026 8:37 pm
ಸಿಎಂಗೆ ಅಂತಿಮ ವರದಿ ಸಲ್ಲಿಸಿದ ಪ್ರೊ.ಎಂ.ಗೋವಿಂದ ರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ

ಪ್ರೊ. ಎಂ. ಗೋವಿಂದ ರಾವ್ ಸಮಿತಿ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಹಿಂದಿನ ನಂಜುಂಡಪ್ಪ ವರದಿಯ ನಂತರದ ಪ್ರಸ್ತುತ ಪರಿಸ್ಥಿತಿಯನ್ನು ವಿಶ್ಲೇಷಿಸಿ, ಹಿಂ

31 Jan 2026 8:15 pm
94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ

Singeetam Srinivasa Rao: ಒಂದೆರಡು ಸೂಪರ್ ಹಿಟ್ ಸಿನಿಮಾ ನೀಡಿ ಬಳಿಕ ಸರಕು ಖಾಲಿಯಾಗಿ ಖಾಲಿ ಡಬ್ಬ ಆಗಿರುವ, ಚಿತ್ರರಂಗದಿಂದಲೇ ಮರೆಯಾಗಿರುವ ಹಲವು ನಿರ್ದೇಶಕರ ನೋಡಿದ್ದೇವೆ. ಅಥವಾ ಬರೀ ರೀಮೇಕ್ ಮಾಡಿಕೊಂಡು ಪ್ರಸ್ತುತವಾಗಿ ಉಳಿದಿರುವ ನಿರ್ದ

31 Jan 2026 8:11 pm
PAK vs AUS: ತವರಿನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಟಿ20 ಸರಣಿ ಗೆದ್ದ ಪಾಕಿಸ್ತಾನ

Pakistan Dominates Australia: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್​ಗೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಗೆದ್ದುಕೊಂಡಿದೆ. ಎರಡನೇ ಪಂದ್ಯವನ್ನು 90 ರನ್‌

31 Jan 2026 8:02 pm
ಜಾಗತಿಕ ಜಿಡಿಪಿ ಹೆಚ್ಚಳಕ್ಕೆ ವಿವಿಧ ದೇಶಗಳ ಕೊಡುಗೆ; ಭಾರತ ಶೇ. 17, ಅಮೆರಿಕ ಶೇ. 9.9

India's contribution to world's GDP growth: 2026ರ ಕ್ಯಾಲಂಡರ್ ವರ್ಷದಲ್ಲಿ ಐಎಂಎಫ್ ಮಾಡಿರುವ ಅಂದಾಜು ಪ್ರಕಾರ ಆಗಬಹುದಾದ ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ ಚೀನಾದ ಕೊಡುಗೆ ಅತ್ಯಧಿಕ ಇರುತ್ತದೆ. ಜಿಡಿಪಿ ಹೆಚ್ಚಳದಲ್ಲಿ ಚೀನಾದ ಪಾಲು ಶೇ. 26.6 ಇರಲಿದೆ. ಭಾರತ

31 Jan 2026 7:56 pm
IND vs NZ: ಅಭಿಷೇಕ್ ಅಬ್ಬರಕ್ಕೆ ಮೊದಲ ಓವರ್​ನಲ್ಲೇ ಆಕಾರ ಕಳೆದುಕೊಂಡ ಚೆಂಡು

Abhishek Sharma six: ಭಾರತ vs ನ್ಯೂಜಿಲೆಂಡ್ T20 ಸರಣಿಯ ಅಂತಿಮ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜಾಕೋಬ್ ಡಫಿ ಎಸೆತಕ್ಕೆ ಭರ್ಜರಿ ಸಿಕ್ಸರ್ ಬಾರಿಸಿ ಚೆಂಡಿನ ಆಕಾರವನ್ನೇ ಬದಲಾಯಿಸಿದರು. ಈ ಅದ್ಭುತ ಹೊಡೆತದಿಂದಾಗಿ ಅಂಪೈರ್‌ಗಳು ಮೊದಲ ಓವರ್‌ನಲ್

31 Jan 2026 7:50 pm
ಈ ವಾರ ಒಟಿಟಿಗೆ ಬಂದಿವೆ ಭರ್ಜರಿ ಸಿನಿಮಾಗಳು: ನೀವೂ ನೋಡಿ

OTT Release this week: ಕಳೆದ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳಾದ ‘45’ ಮತ್ತು ‘ಮಾರ್ಕ್’ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಈ ವಾರ, ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಗಳಿಸಿದ ಕೆಲವು ಸಿನಿಮಾಗಳು ಈ ವಾರ ಒಟಿಟಿಗೆ ಲಗ್ಗೆ ಇಟ್ಟಿವೆ. ಈ

31 Jan 2026 7:23 pm
ಐಪಿಎಸ್ ಅಧಿಕಾರಿಗಳಿಗೆ ಹೊಸ ನಿಯಮ; ಕೇಂದ್ರದಲ್ಲಿ ಐಜಿಯಾಗಲು ಎರಡು ವರ್ಷ ಕೇಂದ್ರೀಯ ಸೇವೆ ಕಡ್ಡಾಯ

MHA mandates two-year Central stint as SP or DIG for IPS officers aiming IG rank: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಜನವರಿ 28ಕ್ಕೆ ಅನ್ವಯ ಆಗುವಂತೆ ಹೊಸ ನಿಯಮ ಮಾಡಿದೆ. ಐಪಿಎಸ್ ಸೇವೆಯಲ್ಲಿರುವವರು ಕೇಂದ್ರ ಮಟ್ಟದಲ್ಲಿ ಐಜಿ ಹುದ್ದೆಗೆ ಏರಲು ಕನಿಷ್ಠ ಎರಡು ವರ್ಷ ಮಧ್ಯಮ

31 Jan 2026 7:15 pm
IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs New Zealand 5th T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ T20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತಕ್ಕ

31 Jan 2026 6:46 pm
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ನಗರ ಪೊಲೀಸ್ ಆಯುಕ್ತರು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ, ಐಟಿ ರೈಡ್ ಒತ್ತಡ ಸೇರಿದಂತೆ ಆತ್ಮಹತ್ಯೆಗೆ ಕಾರಣವಾದ ಎಲ್ಲ

31 Jan 2026 6:37 pm
ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು

Sant Ravidas Jayanti, PM Modi to visit Punjab: ಸಂತ ರವಿದಾಸ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್​ಗೆ ಭಾನುವಾರ ಭೇಟಿ ನೀಡುತ್ತಿದ್ದಾರೆ. ಜಲಂಧರ್​ನ ದೇರಾ ಸಖಚಂದ್ ಬಲ್ಲನ್​ಗೆ ತೆರಳಿ ಸಂತ ರವಿದಾಸ್ ಮತ್ತು ಸಂತ ಸರ್ವಣ ದಾಸ್ ಅವರಿಗೆ

31 Jan 2026 6:18 pm
ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ

Rybakina Crowned Australian Open Champion: ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ, ಎಲೆನಾ ರೈಬಾಕಿನಾ ವಿಶ್ವದ ನಂ. 1 ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ಚಾಂಪಿಯನ್ ಆದರು. ಇದು ರೈಬಾಕಿನಾ ಅವರ ಮೊದಲ ಆಸ್ಟ್

31 Jan 2026 6:12 pm
ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು

ಕೇಂದ್ರದ ಯೋಜನೆಗಳ ಬಗ್ಗೆ ಸಾರ್ವಜನಿಕ ಹಣ ಬಳಸಿ ಸುಳ್ಳು ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಸಚಿವರ ವಿರುದ್ಧ ಮಂಡ್ಯ ಬಿಜೆಪಿ ದೂರು ನೀಡಿ

31 Jan 2026 6:12 pm
‘ಉತ್ತರಕಾಂಡ’ ಸಿನಿಮಾ ನಿಂತಿದ್ದು ಏಕೆ? ಮುಂದೇನು? ಡಾಲಿ ಧನಂಜಯ್ ಉತ್ತರ

Uttarakaanda movie: ರೋಹಿತ್ ಪದಕಿ ಡಾಲಿ ಧನಂಜಯ್ ಕಾಂಬಿನೇಷನ್​​ನಲ್ಲಿ ‘ಉತ್ತರಕಾಂಡ’ ಸಿನಿಮಾ ಘೋಷಣೆಗಿ ವರ್ಷಗಳೇ ಕಳೆದಿವೆ. ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿ ಸಖತ್ ನಿರೀಕ್ಷೆ ಹುಟ್ಟಿಸಿತ್ತು. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್, ರ

31 Jan 2026 6:01 pm
ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ ಈಕೆ

Sunetra Pawar takes oath as Maharashtra Dy CM: ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್​ಸಿಪಿ ಶಾಸಕಾಂಗ ಪಕ್ಷದ ನಾಯಕಿ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಡಿಸಿಎಂ ಆದ ಮೊದಲ ಮಹಿಳೆ ಎನ್ನುವ ದಾಖಲೆ ಸುನೇತ್ರಾ

31 Jan 2026 5:44 pm
ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಯಂಗ್ ಇಂಡಿಯಾಗೆ ಕ್ರಿಕೆಟ್ ದೇವರ ಪಾಠ

U19 World Cu, India vs Pakistan: ಅಂಡರ್ 19 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಸೆಮಿಫೈನಲ್ ಪ್ರವೇಶಕ್ಕೆ ನಿರ್ಣಾಯಕವಾಗಿರುವ ಈ ಪಂದ್ಯಕ್ಕೂ ಮುನ್ನ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರತದ

31 Jan 2026 5:41 pm
Vijayanagara ZP Recruitment 2026: ವಿಜಯನಗರ ಜಿಲ್ಲಾ ಪಂಚಾಯತ್​ನಲ್ಲಿ ನೇಮಕಾತಿ; ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ವಿಜಯನಗರ ಜಿಲ್ಲಾ ಪಂಚಾಯತ್ SLWM ಕನ್ಸಲ್ಟೆಂಟ್ ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಮಾಸಿಕ 25,000ರೂ. ಸಂಬಳದ ಈ ಅವಕಾಶಕ್ಕೆ ಬಿ.ಇ/ಬಿ.ಟೆಕ್ ಪದವಿ ಕಡ್ಡಾಯ. ಆಸಕ್ತರು ಫೆಬ್ರವರಿ 12 ರೊಳಗೆ ಆನ್‌ಲೈನ್

31 Jan 2026 5:34 pm
ರಾಹುವಿನ ನಕ್ಷತ್ರದಲ್ಲೇ ಇರುವ ರಾಹುವು ಯಾವ ರಾಶಿಗೆ ಯಾವ ಫಲವನ್ನು ಕೊಡಬಹುದು?

ರಾಹುವಿನ ಸ್ವಂತ ನಕ್ಷತ್ರವಾದ ಶತಭಿಷಾದಲ್ಲಿನ ರಾಹು ಸಂಚಾರವು ವಿವಿಧ ರಾಶಿಗಳ ಮೇಲೆ ವಿಭಿನ್ನ ಪರಿಣಾಮ ಬೀರುತ್ತದೆ. ಕೆಲವು ರಾಶಿಗಳಿಗೆ ಅದೃಷ್ಟ, ಆರ್ಥಿಕ ಲಾಭ ಹಾಗೂ ವೃತ್ತಿ ಪ್ರಗತಿಯನ್ನು ತಂದರೆ, ಇನ್ನು ಕೆಲವು ರಾಶಿಗಳಿಗೆ ಮ

31 Jan 2026 5:26 pm
Weekly Career Horoscope 2026: ಈ ರಾಶಿಯವರು ಉದ್ಯೋಗದಲ್ಲಿ ಹೆಚ್ಚು ಶ್ರಮವಹಿಸಬೇಕು

ಉದ್ಯೋಗ ಭವಿಷ್ಯ 2026: ಫೆಬ್ರವರಿ 1 ರಿಂದ 7, 2026 ರವರೆಗಿನ ಈ ವಾರದಲ್ಲಿ ಉದ್ಯೋಗದಲ್ಲಿ ಹೆಚ್ಚು ಶ್ರಮವಹಿಸಬೇಕಾಗುತ್ತದೆ. ಆಯ್ಕೆಗಳಲ್ಲಿ ಎಚ್ಚರ, ರಕ್ಷಣೆ ಅನಿವಾರ್ಯ. ಕಲಾತ್ಮಕತೆಗೆ ಮಹತ್ವ. ಮೇಷದಿಂದ ಮೀನದವರೆಗೆ ಪ್ರತಿ ರಾಶಿಯ ವೃತ್ತ

31 Jan 2026 5:14 pm
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?

CJ Roy death: ಸಿಜೆ ರಾಯ್ ಅವರು ನಿನ್ನೆ ನಿಧನರಾಗಿದ್ದು, ರಾಯ್ ಅವರು ಉದ್ಯಮಿ ಆಗಿರುವ ಜೊತೆಗೆ ಸಿನಿಮಾ ಮತ್ತು ಟಿವಿ ಲೋಕದೊಟ್ಟಿಗೆ ಆಪ್ತ ಸಂಬಂಧ ಹೊಂದಿದ್ದರು. ಕೆಲ ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದ ರಾಯ್ ಅವರು ನಟ, ನಟಿಯರೊಟ್ಟಿ

31 Jan 2026 5:09 pm
ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ

Union Budget 2026-27, infrastructure capex: ಕಳೆದ ಬಾರಿಯ ಬಜೆಟ್​ನಲ್ಲಿ ಸ್ಮಾರ್ಟ್ ಸಿಟಿ, ಹೆದ್ದಾರಿ ಪ್ರಾಜೆಕ್ಟ್​ಗಳಿಗೆ 1.5 ಲಕ್ಷ ಕೋಟಿ ರೂ ಅನುದಾನ ಕೊಡಲಾಗಿತ್ತು. 2026-27ರ ಬಜೆಟ್​ನಲ್ಲಿ ಸರ್ಕಾರದ ಈ ಬಂಡವಾಳ ವೆಚ್ಚ ಎರಡು ಪಟ್ಟು ಹೆಚ್ಚಾಗಬೇಕು ಎಂದು ತಜ

31 Jan 2026 4:55 pm
Chanakya Niti: ಜೀವನದಲ್ಲಿ ಸಂಕಷ್ಟ ಎದುರಾಗಬಾರದೆಂದರೆ ನಿಮ್ಮ ಈ ವೈಯಕ್ತಿಕ ವಿಚಾರಗಳನ್ನು ಗೌಪ್ಯವಾಗಿಡಿ

ಆಚಾರ್ಯ ಚಾಣಕ್ಯರು ಯಶಸ್ಸನ್ನು ಸಾಧಿಸಲು ಹಲವಾರು ತತ್ವಗಳನ್ನು ಹಂಚಿಕೊಂಡಿದ್ದಾರೆ. ಅದೇ ರೀತಿ ಯಶಸ್ಸಿನ ಜೊತೆಜೊತೆಗೆ ಯಾವುದೇ ಕಷ್ಟಗಳು ಎದುರಾಗದೆ ಒತ್ತಡ ರಹಿತ ಜೀವನವನ್ನು ನಡೆಸಲು ಒಂದಷ್ಟು ವೈಯಕ್ತಿಕ ವಿಚಾರಗಳನ್ನು ರಹಸ

31 Jan 2026 4:52 pm
ನಿವೃತ್ತ ವಾಯುಪಡೆ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಲ್ಲಿ ನಿವೃತ್ತ ವಾಯುಪಡೆ ಅಧಿಕಾರಿ ಅವಧೇಶ್ ಕುಮಾರ್ ಪಾಠಕ್ ಅವರ ಮೇಲೆ ಜನವರಿ 30ರಂದು ಗುಂಡಿನ ದಾಳಿ ನಡೆದಿದೆ. ತಮ್ಮ ರೆಸ್ಟೋರೆಂಟ್‌ನಿಂದ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮ

31 Jan 2026 4:44 pm
ಮೂವರ ಕೊಂದು ಬೆಂಗಳೂರಿಗೆ ಬಂದು ಫುಲ್​​ ಡ್ರಾಮಾ: ತನಿಖೆ ವೇಳೆ ಬಯಲಾಗಿದ್ದೇಗೆ ಕೊಲೆ ಸತ್ಯ?

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ತ್ರಿವಳಿ ಕೊಲೆ ಪ್ರಕರಣ ಸಂಬಂಧ ತನಿಖೆ ವಳೆ ಬಗೆದಷ್ಟೂ ವಿಷಯಗಳು ಬಯಲಾಗ್ತಿವೆ. ಮನೆಯವರನ್ನು ಕೊಂದು ಆರೋಪಿ ಯಾವ ರೀತಿ ನಾಟಕ ಆಡಿದ್ದ ಎಂಬ ವಿಚಾರವೀಗ ಬಯಲಾಗಿದ್ದು, ಆರೋಪಿಯ ಪ್ಲ್ಯಾನ್

31 Jan 2026 4:30 pm
ರಾಯ್ ಮಾಡಿದ್ದ ಸಹಾಯ ನೆನೆದ ಹನುಮಂತ: ವ್ಯಕ್ತಿತ್ವದ ಬಗ್ಗೆ ಹೇಳಿದ್ದೇನು?

Bigg Boss Kannada: ಹಲವು ರಿಯಾಲಿಟಿ ಶೋಗಳಿಗೆ ಪ್ರಯೋಜಕತ್ವ ನೀಡುತ್ತಿದ್ದ ಸಿಜೆ ರಾಯ್ ಅವರು, ನಿಜವಾಗಿಯೂ ಪ್ರತಿಭೆ ಹೊಂದಿದವರಿಗೆ ಪ್ರೋತ್ಸಾಹ ನೀಡುತ್ತಿದ್ದರು. ಕರ್ನಾಟಕದ ಜನಪದ ಗಾಯಕ ಎನಿಸಿಕೊಂಡಿರುವ ಹನುಮಂತನಿಗೆ ಸಾಕಷ್ಟು ಬಾರಿ ಸಹ

31 Jan 2026 3:59 pm
ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ?

ಸಂಸದ ಸುನೀಲ್ ಬೋಸ್ ಅವರು ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕರ ಗಮನಕ್ಕೂ ತಾರದೆ ಲ್ಯಾಪ್‌ಟಾಪ್‌ಗಳು ಮತ್ತು ತಳ್ಳುಗಾ

31 Jan 2026 3:47 pm
CJ Roy Death Case: ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?

ರಾಯ್ ಅವರು ರಾಜಕೀಯ ಪ್ರವೇಶ ಮಾಡುವ ಯೋಜನೆಯನ್ನು ಹೊಂದಿದ್ದರು ಮತ್ತು ಹವಾಲಾ ಹಣವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದರು ಎಂಬ ಅನುಮಾನಗಳೂ ಕೇಳಿಬಂದಿವೆ. ಅಧಿಕಾರಿಗಳಿಗೆ ಲಭ್ಯವಾಗಿರುವ ದಾಖಲೆಗಳು ಮ

31 Jan 2026 3:16 pm
ಬೈಕ್​​ ಟ್ಯಾಕ್ಸಿ: ಹೈಕೋರ್ಟ್​​ ಆದೇಶದ ವಿರುದ್ಧ ಸುಪ್ರೀಂಗೆ SLP ಸಲ್ಲಿಸುತ್ತಾ ರಾಜ್ಯ ಸರ್ಕಾರ?

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ನೀಡಿದ ನಂತರ, ಖಾಸಗಿ ಸಾರಿಗೆ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ಗೆ SLP ಸಲ್ಲಿಸಲು ಆಗ್ರಹಿಸಿದೆ. ಬೈಕ್ ಟ್ಯಾಕ್ಸಿಗಳಿಂದ ಸುರಕ್ಷತೆಗೆ ಅಪಾಯ, ಅಪಘಾತ ಹೆಚ್ಚಳ

31 Jan 2026 3:15 pm
ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಸಹ ಶೂ ಧರಿಸುತ್ತಾರೆ. ಈ ಶೂಗಳನ್ನು ಎಷ್ಟೇ ಕ್ಲೀನ್‌ ಆಗಿ ಇಟ್ಟುಕೊಂಡರೂ ಸಹ ಬೆವರಿನ ಕಾರಣದಿಂದಾಗಿ ಆಗಾಗ್ಗೆ ಕೆಟ್ಟ ವಾಸನೆ ಬರುತ್ತದೆ. ಖಂಡಿತವಾಗಿಯೂ ಈ ದುರ್ವಾಸನೆ ಮುಜುಗರವನ್ನು ಉಂಟುಮಾ

31 Jan 2026 3:14 pm
ತುಮಕೂರು: ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದ ಮರುದಿನವೇ ತುಮಕೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಚೇತನ ಕುಮಾರ್ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. 40 ಸ

31 Jan 2026 3:12 pm
ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ: 7ನೇ ತರಗತಿ ವಿದ್ಯಾರ್ಥಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ವಿಜಯಪುರ ಸರ್ಕಾರಿ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟ ಸಂಭವಿಸಿದೆ. 7ನೇ ತರಗತಿ ವಿದ್ಯಾರ್ಥಿಯೊಬ್ಬ ಕಾರ್ಬನ್ ಕೆಮಿಕಲ್ ಬಳಸಿ ಪ್ರಯೋಗಕ್ಕೆ ಯತ್ನಿಸಿದಾಗ, ಸ್ಫೋಟಗೊಂಡು ಗಂಭೀರ

31 Jan 2026 2:58 pm
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ, ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪತಿ

ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದ ಘಟನೆಯೊಂದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪಕ್ಷದ ನಾಯಕರೊಬ್ಬರು ಮಹಿಳೆಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಕೆಯ ಪತಿ ಅಕ್ರಮ ಸಂಬಂಧ ಶಂಕಿಸಿ ಸಹಚರರೊ

31 Jan 2026 2:53 pm
ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್

ಜನವರಿ 9ರಂದು ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ತಿಂಗಳು ಕಳೆಯುತ್ತಾ ಬಂದರೂ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸುತ್ತಿದ್ದಾರೆ. ಥಿಯೇಟರ್ ಸೆಟಪ್​​ ಮಾಡಿಕೊಳ

31 Jan 2026 2:47 pm
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬೌರಿಂಗ್ ಆಸ್ಪತ್ರೆಯ ಅಧೀಕ್ಷಕ ಡಾ. ಎಂಎನ್ ಅರವಿಂದ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ. 6.35 ಮಿ.ಮೀ. ಬುಲೆಟ್ ಎದೆಯ ಎಡಭಾಗಕ್ಕೆ ಹೊಕ್ಕು

31 Jan 2026 2:41 pm
IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​

India vs New zealand: ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್ ಎಂದರೆ ಅದು ಸಂಜು ಸ್ಯಾಮ್ಸನ್. ಆಡಿದ 4 ಇನಿಂಗ್ಸ್​ಗಳಿಂದ ಕಲೆಹಾಕಿದ್ದು ಕೇವಲ 40 ರನ್​ಗಳು ಮಾತ್ರ. ಹೀಗಾಗಿಯ

31 Jan 2026 2:15 pm
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್

T20 World Cup 2026 Australia Squad: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಈ ಟೂರ್ನಿಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ರೂಪಿಸಿದೆ. ಈ ತಂಡದಿಂದ ಇಬ್ಬರು

31 Jan 2026 2:09 pm
“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ”ಎಂದ ಪಾಕ್ ಪ್ರಧಾನಿ

ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ದೇಶದ ದುಸ್ಥಿತಿಯನ್ನು ಭಾವುಕರಾಗಿ ಒಪ್ಪಿಕೊಂಡಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನದಲ್ಲಿ ಹಣದುಬ್ಬರ ಗಗನಕ್ಕೇರಿದ್ದು, ಅಗತ

31 Jan 2026 1:48 pm
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ನಿವೇಶನ ಸಮಸ್ಯೆ ಎದುರಿಸುತ್ತಿದೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆ ಕಾಂಪೌಂಡ್ ಅನ್ನು ದೇವರಾಜು ಎಂಬುವರು ಜೆಸಿಬಿ ಬಳಸಿ ಒಡೆದು ಹಾಕಿದ್ದರು. ಇಂದು ಸೈಟ್

31 Jan 2026 1:36 pm
ಗರ್ಭಾವಸ್ಥೆಯಲ್ಲಿ ಖಿನ್ನತೆ ಕಂಡುಬರುವುದಕ್ಕೆ ಕಾರಣವೇನು? ತಡೆಗಟ್ಟಲು ಏನು ಮಾಡಬಹುದು ತಿಳಿದುಕೊಳ್ಳಿ

ಗರ್ಭಾವಸ್ಥೆಯಲ್ಲಿ ಮಹಿಳೆಯರಲ್ಲಿ ಕಂಡುಬರುವ ಮಾನಸಿಕ ಒತ್ತಡ ಹುಟ್ಟಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ. ವೈದ್ಯಕೀಯ ಜರ್ನಲ್ ದಿ ಲ್ಯಾನ್ಸೆಟ್ ಪ್ರಕಟಿಸಿದ ಸಂಶೋಧನೆಯಲ್ಲಿ ಈ ಮಾಹಿತಿ ಬೆಳಕಿಗೆ ಬಂದಿದ್ದು, ಗರ್ಭಾವಸ್ಥೆ

31 Jan 2026 1:20 pm
ಸಂಕ್ರಾಂತಿಯ ಎರಡು ಸೂಪರ್ ಹಿಟ್ ಚಿತ್ರಗಳು ಒಟಿಟಿಗೆ

OTT Releases: ಸಂಕ್ರಾಂತಿ ಹಬ್ಬಕ್ಕೆ ತೆರೆಕಂಡ ಚಿರಂಜೀವಿ, ಶರ್ವಾನಂದ್, ನವೀನ್ ಪೊಲಿಶೆಟ್ಟಿ ಸಿನಿಮಾಗಳು ಭರ್ಜರಿ ಯಶಸ್ಸು ಕಂಡಿವೆ. 'ಮನ ಶಂಕರ ವರ ಪ್ರಸಾದ ಗಾರು' ಹಾಗೂ 'ನಾರಿ ನಾರಿ ನಡುಮ ಮುರಾರಿ' ಚಿತ್ರಗಳು ಜೀ ಹಾಗೂ ಅಮೆಜಾನ್ ಪ್ರೈಮ್ ಒ

31 Jan 2026 1:16 pm
ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಮತ್ತು ಗೃಹ ಸಚಿವರ ಅಸಹಾಯಕತೆ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಕೇಂದ್ರ ತನಿಖಾ ಸಂಸ್ಥೆ ಅಥವಾ ಎಸ್​ಐಟಿ ಮೂಲಕ ಕೋರ್ಟ್​ ಉಸ್ತುವಾರಿಯಲ್ಲಿ

31 Jan 2026 1:06 pm
ನೈಟ್ ಕ್ಲಬ್ ಫೈಟ್​​: ಸಹ ಆಟಗಾರರನ್ನು ರಕ್ಷಿಸಲು ಸುಳ್ಳು ಹೇಳಿದ ಬ್ರೂಕ್

Harry Brook: ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಸುದ್ದಿಯಲ್ಲಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಇತ್ತೀಚೆಗೆ ನೈಟ್ ಕ್ಲಬ್​​ನಲ್ಲಿ ಮಾಡಿದ ಫೈಟ್. ಅಂದರೆ ವೆಲ್ಲಿಂಗ್ಟನ್​ನಲ್ಲಿನ ನೈಟ್ ಕ್ಲಬ್​ವೊಂದಕ್ಕೆ ತೆರಳಿದ್ದ ಹ

31 Jan 2026 12:58 pm
Magha Purnima 2026: ಫೆ. 01, ಮಾಘ ಹುಣ್ಣಿಮೆ; ಆಧ್ಯಾತ್ಮಿಕ ಮಹತ್ವ, ಪುಣ್ಯ ಸ್ನಾನ ಮತ್ತು ದಾನದ ಫಲ ತಿಳಿಯಿರಿ

ಮಾಘ ಹುಣ್ಣಿಮೆಗೆ ಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಪವಿತ್ರ ನದಿಗಳಲ್ಲಿ ಸ್ನಾನ, ದಾನ ಮತ್ತು ಪ್ರಾರ್ಥನೆ ಸಲ್ಲಿಸುವುದು ಪಾಪಗಳನ್ನು ನಾಶಪಡಿಸಿ ಆಧ್ಯಾತ್ಮಿಕ ಪ್ರಗತಿ, ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ. ಪ

31 Jan 2026 12:55 pm
14ನೇ ದಿನಕ್ಕೆ ಕಾಲಿಟ್ಟ ಲಕ್ಕುಂಡಿ ಉತ್ಖನನ; ಈ ವರೆಗೂ 45ಕ್ಕೂ ಹೆಚ್ಚು ಪ್ರಾಚ್ಯವಸ್ತುಗಳು ಪತ್ತೆ

ಗದಗ ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಉತ್ಖನನದಲ್ಲಿ ಚಿನ್ನದ ನಾಣ್ಯಗಳು, ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಸಮಗ್ರ ಉತ್ಖನನಕ್ಕೆ ತಜ್ಞರ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಉತ್ಖನನ ಧೂಳಿನಿಂದ ಶಾಲಾ ಮಕ್ಕಳಿಗೆ ಕೆಮ್ಮು, ನೆಗ

31 Jan 2026 12:55 pm
ಪ್ರಧಾನಿ ಮೋದಿ ಜತೆಗೆ ವೆನೆಜುವೆಲಾ ಅಧ್ಯಕ್ಷೆ ಒಪ್ಪಂದ: ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ?

ಅಮೆರಿಕ-ವೆನೆಜುವೆಲಾ ಉದ್ವಿಗ್ನತೆಯ ನಡುವೆ, ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದರು. ಭಾರತ-ವೆನೆಜುವೆಲಾ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಉಭಯ ನಾಯ

31 Jan 2026 12:45 pm
ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2026-27ರ ಸಾಲಿನ ಬಜೆಟ್ ಪ್ರಸ್ತುತಪಡಿಸಲಿದ್ದಾರೆ. ಈ ಬಜೆಟ್ ಸಿದ್ಧತೆ ಆರು ತಿಂಗಳ ಹಿಂದೆಯೇ ಇರುತ್ತದೆ. ಇದರ ಕಾರ್ಯದಲ್ಲಿ ಹಲವರು ನಿರಂತರವಾಗಿ ಶ್ರಮಿಸಿದ್ದಾರೆ.

31 Jan 2026 12:42 pm
ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್

31 Jan 2026 11:54 am
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಾವನನ್ನು ಜೀವಂತ ಸುಟ್ಟ ಸೊಸೆಯ ಪ್ರಿಯಕರ, ಬೆಂಕಿಯಲ್ಲಿ ಒದ್ದಾಡಿದ ರೈತ

ಕಡಲೂರು ಜಿಲ್ಲೆಯ ಕಡಂಪುಲಿಯೂರಿನಲ್ಲಿ ನಡೆದ ಭೀಕರ ಘಟನೆಯಲ್ಲಿ ರೈತ ರಾಜೇಂದ್ರನ್ ಅವರನ್ನು ಪೆಟ್ರೋಲ್ ಸುರಿದು ಜೀವಂತ ದಹಿಸಲಾಗಿದೆ. ಕೌಟುಂಬಿಕ ಕಲಹ ಅಥವಾ ಅನೈತಿಕ ಸಂಬಂಧ ಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದ

31 Jan 2026 11:54 am
ಶಬರಿಮಲೆ ಚಿನ್ನ ಕಳವು ಪ್ರಕರಣ; ‘ಕಾಂತಾರ’ ನಟನ ವಿಚಾರಣೆ

ದೇಶಾದ್ಯಂತ ಸಂಚಲನ ಸೃಷ್ಟಿಸಿದ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ 'ಕಾಂತಾರ' ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆ ನಡೆಸಿದೆ. ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಜೊತೆ ಜಯರಾಮ್ ಲಿಂಕ್ ಹೊಂದಿರುವ ಅನುಮಾ

31 Jan 2026 11:50 am
Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ

Bullion Market 2026 January 31st: ಚಿನ್ನ, ಬೆಳ್ಳಿ ಬೆಲೆಗಳು ಶನಿವಾರ ಗಣನೀಯವಾಗಿ ಇಳಿಕೆಗೊಂಡಿವೆ. ಚಿನ್ನದ ಬೆಲೆ 920 ರೂ ಇಳಿದರೆ, ಬೆಳ್ಳಿ ಬೆಲೆ 45 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 15,640 ರೂನಿಂದ 14,720 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲ

31 Jan 2026 11:45 am
ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ

ಮೈಸೂರಿನಲ್ಲಿ ಫಿನಾಯಿಲ್ ಫ್ಯಾಕ್ಟರಿ ಸೋಗಿನಲ್ಲಿದ್ದ ಹೈಟೆಕ್ ಡ್ರಗ್ಸ್ ಲ್ಯಾಬ್ ಭೇದಿಸಿರುವುದಾಗಿ ದೆಹಲಿಯ ಎನ್​ಸಿಬಿ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗ

31 Jan 2026 11:39 am
Shani Transit 2026: ಮಾರ್ಚ್ 13ರಂದು ಮೀನ ರಾಶಿಗೆ ಶನಿ ಪ್ರವೇಶ; ಈಮೂರು ರಾಶಿಗೆ ಅದೃಷ್ಟವೋ ಅದೃಷ್ಟ

ಕರ್ಮಫಲದಾತ ಶನಿ ಮಾರ್ಚ್ 13ರಂದು ಮೀನ ರಾಶಿಗೆ ಪ್ರವೇಶಿಸುತ್ತಾನೆ. 30 ವರ್ಷಗಳ ನಂತರ ಸಂಭವಿಸುವ ಈ ಅಪರೂಪದ ಗೋಚಾರದಿಂದ ಧನು, ಕುಂಭ, ಮೀನ ರಾಶಿಗಳಿಗೆ ವಿಶೇಷ ಲಾಭ ಸಿಗಲಿದೆ. ಉದ್ಯೋಗ, ಹಣಕಾಸು, ಆಸ್ತಿ, ಶಿಕ್ಷಣ ಮತ್ತು ವೈವಾಹಿಕ ಜೀವನದ

31 Jan 2026 11:27 am
ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ; ಕೋರ್ಟ್ ನಿರ್ಬಂಧ ಮೀರಿ ಮಠದ ನಿವೇಶನ ಮಾರಾಟ

ಚಿತ್ರದುರ್ಗದ ಹೊಸದುರ್ಗದಲ್ಲಿ ಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳ ಅಕ್ರಮ ಮಾರಾಟದ ಆರೋಪದಡಿ ಮುರುಘಾಶ್ರೀ ವಿರುದ್ಧ ದಾವೆ ಹೂಡಲಾಗಿದೆ. ಕೋರ್ಟ್ ನಿರ್ಬಂಧ ಉಲ್ಲಂಘಿಸಿ ಆಸ್ತಿ ಮಾರಾಟ ಮಾಡಿರುವ ಬಗ್ಗೆ ಮಠದ ಆಡಳಿತ ಸಮಿ

31 Jan 2026 11:27 am
ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಮೈಸೂರಿನಲ್ಲಿ ಡ್ರಗ್ಸ್ ತಯಾರಿಕೆ ಘಟಕ ಪತ್ತೆ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡ್ರಗ್ಸ್ ದಂಧೆ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ರ

31 Jan 2026 11:00 am
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ

Anchor Anushree: ಆ್ಯಂಕರ್ ಅನುಶ್ರೀ ಅವರು ಸೋಶೀಯಲ್ ಮೀಡಿಯಾದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಸಾಕಷ್ಟು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ. ಅನುಶ್ರೀ ಅವರ ಮಿಮಿಕ್ರಿನ ಮಾಡಲಾಗಿದೆ. ಈ ವೇಳೆ ನೀವು ಹೊಟ್ಟೆ ಹುಣ್ಣಾಗ

31 Jan 2026 10:57 am
ಐಸಿಸಿ ಸಾಕ್ಸ್​ ನಿಯಮ: ಬಣ್ಣ ಬದಲಿಸಿದ್ರೆ ಬ್ಯಾನ್ ಆಗ್ಬಹುದು..!

ಇಂಗ್ಲೆಂಡ್ ಪ್ರವಾಸದ ಸಂದರ್ಭದಲ್ಲಿ, ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಸಾಕ್ಸ್ ಬದಲಿಸಿ ವಿವಾದಕ್ಕೀಡಾಗಿದ್ದರು. ಲೀಡ್ಸ್ ಟೆಸ್ಟ್‌ನ ಎರಡನೇ ದಿನದಂದು ಗಿಲ್ ಕಪ್ಪು ಸಾಕ್ಸ್ ಧರಿಸಿ ಬ್ಯಾಟಿಂಗ್ ಮಾಡಿದ್ದರು. ಈ ಫೋಟೋಗಳು ಸೋಷಿಯ

31 Jan 2026 10:54 am
ರಾಯ್ ನಿಧನದಿಂದ ಶಾಕ್ ಆದ ಹರ್ಷಿಕಾ; ಮನೆ ಹೇಗಿತ್ತು ಎಂದು ವಿವರಿಸಿದ ನಟಿ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಕನ್ನಡ ಚಿತ್ರರಂಗ ಹಾಗೂ ರಿಯಲ್ ಎಸ್ಟೇಟ್ ವಲಯದಲ್ಲಿ ಆಘಾತ ಮೂಡಿಸಿದೆ. ಐಷಾರಾಮಿ ಜೀವನ ನಡೆಸಿದ ಸಿಜೆ ರಾಯ್, ಐಟಿ ದಾಳಿ ಬಳಿಕ ಈ ನಿರ್ಧಾರಕ್ಕೆ ಬಂದಿದ್ದು ಅಚ್ಚರಿ ಮೂಡಿಸಿದೆ. ನಟಿ ಹರ್ಷಿಕಾ ಪೂಣಚ

31 Jan 2026 10:48 am
ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ಹೇಗಿತ್ತು; ಏನೆಲ್ಲಾ ಆಯ್ತು ಗೊತ್ತಾ?

CJ Roy Death:ಕಾನ್‌ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ. ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಐಟಿ ದಾಳಿಯ ನಂತರ ತಮ್ಮ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂ

31 Jan 2026 10:41 am