SENSEX
NIFTY
GOLD
USD/INR

Weather

14    C

Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ

ದಿನ ಭವಿಷ್ಯ, 20, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಶನಿವಾರ ಪಕ್ಷಪಾರದಿಂದ ಬೇಸರ, ಪ್ರಾಣಾಪಾಯದಿಂದ ರಕ್ಷೆ, ಹಿತಶತ್ರುಗಳ ಭೀತಿ, ಪ್ರಯಾಣ ಸಿದ್ಧತೆ, ವಿವಾ

20 Dec 2025 12:38 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 20ರ ಭಾನುವಾರದ ದಿನ

20 Dec 2025 12:15 am
IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ

India vs South Africa T20: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಅಂತಿಮ T20 ಪಂದ್ಯದಲ್ಲಿ ಭಾರತ 30 ರನ್‌ಗಳಿಂದ ಭರ್ಜರಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ T20 ಸರಣಿಯನ್ನು ಟೀಂ ಇಂಡಿಯಾ 3-1 ಅಂತ

19 Dec 2025 11:00 pm
ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ

12ನೇ ವಾರದಲ್ಲಿ ಬಿಗ್ ಬಾಸ್ ಕ್ಯಾಪ್ಟನ್ ಆಗಿರುವ ಕಾವ್ಯ ಶೈವ ಅವರ ಎದುರು ಸವಾಲು ಇದೆ. ಗಿಲ್ಲಿ ನಟನನ್ನು ಬಿಟ್ಟು ತಾನು ಆಟ ಆಡಬಲ್ಲೆ ಎಂಬುದನ್ನು ಕಾವ್ಯ ಅವರೀಗ ತೋರಿಸಬೇಕಿದೆ. ಗಿಲ್ಲಿಯನ್ನು ಪೂರ್ತಿಯಾಗಿ ದೂರ ತಳ್ಳಿದರೆ ಆಗಲೂ ಅ

19 Dec 2025 10:57 pm
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಕಳೆದ ವರ್ಷ ಗೇಟ್ ಕೊಚ್ಚಿಹೋದ ನಂತರ, 52 ಕೋಟಿ ರೂ. ವೆಚ್ಚದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದೆ. ಆದರೆ, ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಈ ಬಾರಿ ಒಂದು

19 Dec 2025 10:48 pm
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ

ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದ

19 Dec 2025 10:47 pm
ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್

19 Dec 2025 10:42 pm
ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಆಂಧ್ರಪ್ರದೇಶದ ಶ್ರೀಕಾಳಹಸ್ತಿ ದೇವಸ್ಥಾನಕ್ಕೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದರು. ಅವರು ರಾಹು-ಕೇತು ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯದ ಐತಿಹಾಸಿಕ ಶಿಲ್ಪಗಳು ಮತ್ತು ರಚನೆಗಳಿಂದ ತೀವ್ರವಾಗಿ ಪ್ರ

19 Dec 2025 10:18 pm
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

ಚೈತ್ರಾ ಕುಂದಾಪುರ ಅವರ ಕುಟುಂಬದಲ್ಲಿನ ಬಿರುಕು ದೊಡ್ಡದಾಗಿದೆ. ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ. ಪತಿ ಶ್ರೀಕಾಂತ್ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಹೇಳಿದ ಮಾತುಗಳು ಸು

19 Dec 2025 10:10 pm
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ

19 Dec 2025 9:52 pm
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಮೈಸೂರಿನಲ್ಲಿ ಪತ್ನಿ ನಾಗರತ್ನಳ ಕೊಲೆಗೆ 5 ಲಕ್ಷ ರೂ ಸುಪಾರಿ ನೀಡಿದ್ದ ಪತಿ ಮಹೇಶ್‌ನ ಅಕ್ರಮ ಸಂಬಂಧ ತನಿಖೆಯಲ್ಲಿ ಬಯಲಾಗಿದೆ. ಸಾಯಿಸುವ ಸಂಚು ವಿಫಲವಾದ ಕಾರಣ ನಾಗರತ್ನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಅಗ್ನಿ ಅವಘಡ ಎಂದ

19 Dec 2025 9:50 pm
ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ?

ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಗೂಗಲ್ ಹಾಗೂ ಯೂಟ್ಯೂಬ್​ನಲ್ಲಿ ನಿಧಾನಗತಿಯ ಲೋಡಿಂಗ್, ವಿಡಿಯೋ ಪ್ಲೇಬ್ಯಾಕ್ ಸಮಸ್ಯೆಗಳು ಮತ್ತು ಸರ್ವರ್ ಸಂಪರ್ಕ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ

19 Dec 2025 9:41 pm
ಡಿಕೆ ಶಿವಕುಮಾರ್​​ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಂದ್ಲೆ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಿ ಅವರಿಗೆ ಮುನ್ಸೂಚನೆಗಳನ್ನು ನೀಡಿದ್ದು, ಅವರ ಇಷ್ಟಾರ್ಥ

19 Dec 2025 9:27 pm
IND vs SA: ಯುವಿ ದಾಖಲೆ ಜಸ್ಟ್ ಮಿಸ್; ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ

Hardik Pandya Smashes 16-Ball Fifty: ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕೇವಲ 16 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. ಇದು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಎರಡನೇ ಅತಿ ವೇಗದ ಅರ್ಧಶ

19 Dec 2025 9:16 pm
IND vs SA: ಸಂಜು ತೋಳ್ಬಲಕ್ಕೆ ಸಿಲುಕಿ ಮೈದಾನದಲ್ಲೇ ಬಿದ್ದು ಒದ್ದಾಡಿದ ಅಂಪೈರ್; ವಿಡಿಯೋ ನೋಡಿ

Sanju Samson's Shot Hits Umpire Rohan Pandit: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸಿಡಿಸಿದ ಬಲವಾದ ಹೊಡೆತ ಅಂಪೈರ್ ರೋಹನ್ ಪಂಡಿತ್ ಅವರ ಮೊಣಕಾಲಿಗೆ ಬಡಿದಿದೆ. ಇದರಿಂದ ಅಂಪೈರ್ ನೋವಿನಿಂದ ನರಳಿದರು. ಕೂಡಲೇ ವೈದ್

19 Dec 2025 8:45 pm
ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊ

19 Dec 2025 8:45 pm
ಅದು ನನಗೆ ಗೊತ್ತಿದೆ: ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ

ಅಧಿವೇಶನ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, 2024ರ ಫೆಬ್ರವರಿ, ಮಾರ್ಚ್​​​ ತಿಂಗಳ ಹಣ ಹಾಕಿಲ್ಲ. ಅದು ನಿಜ ನನಗೆ ಗೊತ್ತಿದೆ. ಆದ್ರೆ ಮಾಹಿತಿ ಕೊರತೆಯಿಂದ ಕಣ್ತ

19 Dec 2025 8:35 pm
ಧೂಳೆಬ್ಬಿಸುತ್ತಿದೆ ‘ಧುರಂಧರ್’: ವೀಕೆಂಡ್, ಕ್ರಿಸ್ಮಸ್, ಹೊಸ ವರ್ಷವೂ ಭರ್ಜರಿ ಕಲೆಕ್ಷನ್ ನಿರೀಕ್ಷೆ

ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಾರಾ ಅರ್ಜುನ್ ನಟನೆಯ ‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಪ್ರತಿ ದಿನವೂ ಈ ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ. ಇನ್ನೂ ಹಲವು ದಿನ ಈ ಹವಾ ಮುಂದುವರಿಯಲಿದೆ. ಭಾರತದಲ್ಲಿ ಈಗಾ

19 Dec 2025 8:24 pm
ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ವಕೀಲ ಗಿರೀಶ್ ಭಾರದ್ವಾಜ್ ಮತ್ತು ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದು, ವಿಧೇಯಕಕ್ಕೆ

19 Dec 2025 8:16 pm
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ

ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್​​ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ

19 Dec 2025 8:11 pm
IND vs SA: 1000, 8000..! ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಸೂಪರ್ ಶೋ

Sanju Samson 1000 T20I runs: ಶುಭ್​ಮನ್ ಗಿಲ್ ಗಾಯದಿಂದಾಗಿ ಸಂಜು ಸ್ಯಾಮ್ಸನ್​ಗೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೊನೆಯ ಅವಕಾಶ ದೊರೆಯಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಂಜು, ಆರಂಭಿಕರಾಗಿ ಉತ್ತಮ ಪ್ರದರ್ಶನ ನೀಡಿದರು. ತ

19 Dec 2025 8:11 pm
150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ

ಬೆಂಗಳೂರಿನ ಆನೇಕಲ್‌ನಲ್ಲಿ 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಭೂ ದಾಖಲೆ ತಿದ್ದುಪಡಿ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಬಂಧನವಾಗದಿರುವುದನ್ನು ಖಂಡಿಸಿ ಸಾರ್ವಜನಿಕರು ಮತ್ತು ವಕೀಲರು ಪ್ರತಿಭಟನೆ ಮಾಡಿದರು. 16 ಅಧಿಕಾ

19 Dec 2025 8:10 pm
24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ

Team India for 2026 T20 World Cup: 2026ರ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪ್ರತಿಷ್ಠಿತ ಪಂದ್ಯಾವಳಿಗೆ ಭಾರತ ತಂಡವನ್ನು ಡಿಸೆಂಬರ್ 20 ರಂದು ಪ್ರಕಟಿಸಲಾಗುವುದು ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಅ

19 Dec 2025 7:35 pm
ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವ

19 Dec 2025 7:27 pm
ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮದಲ್ಲಿ ಬಡವರಿಗೆ ನಿವೇಶನ ಹಂಚಿಕೆ ಹೆಸರಿನಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಭಾರಿ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಸಮತಟ್ಟಾದ ಭೂಮಿಯನ್ನು ಪ್ರಭಾವಿಗಳಿಗೆ ಮೀಸಲಿಟ್ಟು, 20-3

19 Dec 2025 7:24 pm
ಡೇಂಜರ್ ಮಾಲಿನ್ಯ, ಎಲ್ಲೆಲ್ಲೂ ಶೀತ, ಉಸಿರಾಟದ ತೊಂದರೆ; ಇಗೋ ಇಲ್ಲಿದೆ ಆಯುರ್ವೇದ ಪರಿಹಾರ

Ayurvedic treatment for chronic cold and cough: ಬೆಂಗಳೂರಿನಲ್ಲಿ ಮಾಲಿನ್ಯದ ಜೊತೆಗೆ ಈಗ ವಿಪರೀತ ಚಳಿ ಮತ್ತು ಶೀತ ಇದೆ. ಇದರಿಂದ ಬಹಳ ಜನರು ಕೆಮ್ಮು, ಶೀತ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅದರಲ್ಲೂ ಮಕ್ಕಳು ಈ ಅನಾರೋಗ್ಯಕ್ಕೆ ಹೆಚ್ಚು ಈಡಾಗುತ್ತ

19 Dec 2025 7:13 pm
40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!

ಪ್ರೀತಿಗೆ ವಯಸ್ಸಿನ ಮಿತಿಯಿಲ್ಲ, ಪ್ರೀತಿಗೆ ಯಾವುದೇ ಗಡಿಗಳಿಲ್ಲ ಅಂತಾರೆ. ಹಾಗೆ ಪ್ರೀತಿಗೆ ಕಣ್ಣಿಲ್ಲ ಅದು ಹೃದಯವನ್ನೇ ಆರಿಸಿಕೊಳ್ಳುತ್ತದೆ ಅಂತಾರೆ. ಅದರಂತೆ 40 ವರ್ಷದ ವ್ಯಕ್ತಿ ಹಾಗೂ 19 ವಯಸ್ಸಿನ ಯುವತಿ ನಡುವೆ ಪ್ರೇಮಾಂಕುರ

19 Dec 2025 7:00 pm
40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು!

ಮಹಿಳೆಯರಲ್ಲಿ ಕೂದಲು ಉದುರುವ ಸಮಸ್ಯೆ ಕಂಡುಬರುವುದು ಸಾಮಾನ್ಯ. ಅದರಲ್ಲಿಯೂ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಇದರಿಂದ ಮಹಿಳೆಯರಿಗೆ ನಾನಾ ರೀತಿಯ ತೊಂದರೆಯಾಗುತ್ತದೆ. ನಿಮ್ಮ ಮನೆಯಲ್ಲಿಯೂ

19 Dec 2025 6:59 pm
ಅಪ್ಪನ ಸಿನಿಮಾ ಮೂಲಕ ವಿತರಕಿ ಆದ ಸುದೀಪ್ ಪುತ್ರಿ

Kichcha Sudeep: ಸುದೀಪ್ ಪುತ್ರಿ ಸಾನ್ವಿ ಸುದೀಪ್ ಒಳ್ಳೆಯ ಗಾಯಕಿ. ಈಗಾಗಲೇ ಕೆಲ ಸಿನಿಮಾಗಳಲ್ಲಿ ಹಾಡಿದ್ದಾರೆ ಸಹ. ಇದೀಗ ಸಾನ್ವಿ ಅವರು ಚಿತ್ರರಂಗದ ಮತ್ತೊಂದು ವಿಭಾಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ತಮ್ಮ ತಂದೆಯ ಸಿನಿಮಾ ಮೂಲಕವೇ ಅವರು ವಿ

19 Dec 2025 6:56 pm
U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

U19 Asia Cup Semi-final: ಭಾರತ ಅಂಡರ್-19 ತಂಡ ಏಷ್ಯಾಕಪ್ ಸೆಮಿಫೈನಲ್‌ನಲ್ಲಿ ಶ್ರೀಲಂಕಾವನ್ನು 8 ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ. ಮಳೆಯಿಂದಾಗಿ 20 ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ, ಶ್ರೀಲಂಕಾ 138 ರನ್ ಗಳಿಸಿತ್ತು. ಇದನ್ನು

19 Dec 2025 6:54 pm
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ; ಯೂನಸ್ ಸರ್ಕಾರದಿಂದ ಖಡಕ್ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಕಟ್ಟಿ ಹಾಕಿ ಥಳಿಸಿ, ಬೆಂಕಿ ಹಚ್ಚಿ ಸುಟ್ಟಿರುವುದು ಅಲ್ಲಿ ಹೆಚ್ಚುತ್ತಿರುವ ಕೋಮುವಾದಿ ಧಂಗೆಗೆ ನಿದರ್ಶನವಾಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಬಾಂಗ್ಲಾದೇಶದ

19 Dec 2025 6:29 pm
2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

Simple 15x15x15 formula to become crorepati in 15 years: ಹಣವಂತರಾಗಬೇಕೆಂದರೆ ಮೊದಲು ಹಣ ಗಳಿಸಬೇಕು, ನಂತರ ಉಳಿಸಬೇಕು, ನಂತರ ಹೂಡಿಕೆ ಮಾಡಬೇಕು. ತಿಂಗಳಿಗೆ ಕೇವಲ 15,000 ರೂ ಹೂಡಿಕೆಯಿಂದ 15 ವರ್ಷದಲ್ಲಿ ಒಂದು ಕೋಟಿ ರೂ ಗಳಿಸಲು ಸಾಧ್ಯ. ಅದಕ್ಕೆ ನಿಯಮಿತ ಹೂಡಿಕೆ ಮತ್

19 Dec 2025 6:25 pm
ಭೂತಾಯಿಗೆ ಚರಗ, ಹೊಲದಲ್ಲೇ ವೆರೈಟಿ ಊಟ: ಎಳ್ಳಮಾವಾಸ್ಯೆ ಬಗ್ಗೆ ನೀವು ತಿದುಕೊಳ್ಳಲೇಬೇಕು

ಎಳ್ಳಮಾವಾಸ್ಯೆಯು ಉತ್ತರ ಕರ್ನಾಟಕ ರೈತರ ಪ್ರಮುಖ ಹಬ್ಬಗಳಲ್ಲಿ ಒಂದು. ಈ ದಿನ ಭೂ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಸಮೃದ್ಧ ಫಸಲು ನೀಡುವಂತೆ ಪ್ರಾರ್ಥಿಸಲಾಗುತ್ತದೆ. ವಿವಿಧ ಸಿಹಿ ಖಾದ್ಯಗಳನ್ನು ಸಿದ್ಧಪಡಿಸಿ ಹೊಲಗಳಿಗೆ ತೆರಳಿ,

19 Dec 2025 6:19 pm
Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

Yashasvi Jaiswal health update: ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ವೇಳೆ ಅನಾರೋಗ್ಯಕ್ಕೀಡಾಗಿದ್ದ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತೀವ್ರ ಗ್ಯಾಸ್ಟ್ರೋಎಂಟರೈಟಿಸ್‌ನಿಂದ ಬಳಲಿದ್ದ ಜೈಸ್ವಾಲ್, ಚೇತರಿ

19 Dec 2025 6:07 pm
‘ಕೊರಗಜ್ಜ’ ಸಿನಿಮಾದಲ್ಲಿ ಡ್ಯುಯೆಟ್ ಸಾಂಗ್? ಕುತೂಹಲ ಮೂಡಿಸಿದ ಚಿತ್ರತಂಡ

‘ಕೊರಗಜ್ಜ’ ಸಿನಿಮಾದ ಎರಡನೇ ಹಾಡಿಗೆ ಶ್ರೇಯಾ ಘೋಷಾಲ್ ಮತ್ತು ಅರ್ಮಾನ್ ಮಲಿಕ್ ಧ್ವನಿ ನೀಡಿದ್ದಾರೆ. ನಿರ್ದೇಶಕ ಸುಧೀರ್ ಅತ್ತಾವರ್ ಅವರೇ ಸಾಹಿತ್ಯ ಬರೆದಿದ್ದಾರೆ. ಗೋಪಿ ಸುಂದರ್ ಅವರು ಸಂಗೀತ ಸಂಯೋಜಿಸಿದ್ದಾರೆ. ಸದ್ಯದಲ್ಲೇ ಬ

19 Dec 2025 5:58 pm
ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ

India to participate at World Economic Forum at Davos: 2026ರ ಜನವರಿ ಮೂರನೇ ವಾರ ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​​ನಲ್ಲಿ ಡಬ್ಲ್ಯುಇಎಫ್ ವಾರ್ಷಿಕ ಮಹಾಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ದೊಡ್ಡ ಉದ್ಯಮಿಗಳು, ಕೇಂದ್ರ ಸಚಿವರು, ಮು

19 Dec 2025 5:34 pm
ಶಿಕ್ಷಕರೇ ಮೇಸ್ತ್ರಿ, ವಿದ್ಯಾರ್ಥಿಗಳೇ ಕಾರ್ಮಿಕರು: ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು

ಮಕ್ಕಳು ಓದಲು ಶಾಲೆಗೆ ಬರುತ್ತಾರೆ. ಇನ್ನು ಪೋಷಕರು ಸಹ ತಮ್ಮ ಮಕ್ಕಳು ನಾಲ್ಕು ಅಕ್ಷರ ಕಲಿತು ವಿದ್ಯವಂತರಾಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಆದ್ರೆ, ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವ

19 Dec 2025 5:33 pm
Bank of India Recruitment 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ಬ್ಯಾಂಕ್ ಆಫ್ ಇಂಡಿಯಾ 514 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ (MMGS 2, 3, 4) ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ, MBA, CA ಅರ್ಹತೆಯುಳ್ಳವರು ಡಿಸೆಂಬರ್ 20 ರಿಂದ ಜನವರಿ 5 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ ಶ್ರ

19 Dec 2025 5:29 pm
ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ

ದಾವಣಗೆರೆ ಪೊಲೀಸರು ವಿವಿಧ ಕಳವು ಪ್ರಕರಣ ಭೇದಿಸಿ, 20.38 ಕೋಟಿ ರೂ. ಮೌಲ್ಯದ ಕಳವು ಸೊತ್ತನ್ನು ಆಯಾ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಮತ್ತು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ನಡೆದ ಪ್ರಾ

19 Dec 2025 4:58 pm
‘ಅವತಾರ್ 3’ ಸಿನಿಮಾ ಹೇಗಿದೆ? ನೋಡಿದವರು ಹೇಳಿದ್ದೇನು?

Avatar Fire and Ash twitter review: ಜೇಮ್ಸ್ ಕ್ಯಾಮರನ್ ನಿರ್ದೇಶನದ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ಇಂದು (ಡಿಸೆಂಬರ್ 19) ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಸಿನಿಮಾ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಸಾಮ

19 Dec 2025 4:54 pm
RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) 93 ತಜ್ಞರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇವು ಗುತ್ತಿಗೆ ಆಧಾರಿತ ಹುದ್ದೆಗಳಾಗಿವೆ. ಆಸಕ್ತರು ಜನವರಿ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು

19 Dec 2025 4:48 pm
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಇಡಿ ಬಿಗ್ ಶಾಕ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಮಾಜಿ ಸಚಿವ ಬಿ ನಾಗೇಂದ್ರಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ನಾಗೇಂದ್ರಗೆ ಸೇರಿದ 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾ

19 Dec 2025 4:40 pm
ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ

Tenants vs owners: ಬಾಡಿಗೆದಾರರು ಕರಾರು ಮುಗಿದರೂ ಮನೆ ಖಾಲಿ ಮಾಡದಿದ್ದಾಗ ಮಾಲೀಕರು ಏನು ಮಾಡಬೇಕು? ಜಗಳ ಮಾಡುವುದು, ಬೀಗ ಹಾಕುವುದು ಇತ್ಯಾದಿ ಮಾಡದೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲು ಅವಕಾಶ ಇದೆ. ವಕೀಲರ ಮೂಲಕ ಲೀಗಲ್ ನೋಟೀಸ್ ಕೊಡ

19 Dec 2025 4:38 pm
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ

19 Dec 2025 4:31 pm
ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು ಬಯಲು

ಆಟವಾಡುತ್ತಿದ್ದ ಬಾಲಕನಿಗೆ ಕಾಲಿನಿಂದ ಒದ್ದು ದುರುಳನೊಬ್ಬ ಕ್ರೌರ್ಯ ಮರೆದಿರುವ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯ ತ್ಯಾಗರಾಜನಗರದಲ್ಲಿ ನಡೆದಿದೆ. ತನ್ನ ಪಾಡಿಗೆ ತಾನು ಆಟವಾಡ್ತಿದ್ದ ಬಾಲಕನನ್ನ ರಂಜನ್​ ಎಂಬಾತ

19 Dec 2025 4:28 pm
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ವಕ್ಫ್ ಬೋರ್ಡ್‌ಗೆ ಸೇರಿದ 11 ಎಕರೆ ಜಮೀನಿಗಾಗಿ ಎರಡು ಕುಟುಂಬಗಳ ಮಧ್ಯೆ ಭೀಕರ ಹೊಡೆದಾಟ ನಡೆದಿದೆ. ಜಮೀನು ತಮ್ಮದೆಂದು ಹೇಳಿಕೊಂಡಿದ್ದು, ಕಲ್ಲು ಮತ್ತು ದೊಣ್ಣೆಗಳಿಂ

19 Dec 2025 4:10 pm
ಶಕ್ತಿ ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ನಗುತ್ತಾ ಕೊಟ್ಟ ಸಂದೇಶ

ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗ ದಿನೇ ದಿನೇ ತಾರಕಕ್ಕೇರ್ತಿದೆ. ಸಿಎಂ ಸಿದ್ದರಾಮಯ್ಯ ಬಣ ತಂತ್ರ ಹೆಣೆಯುತ್ತಿದ್ರೆ, ಡಿಕೆ ಬಣ ಕೂಡ ಪ್ರತಿತಂತ್ರ ರೂಪಿಸ್ತಿದೆ. ನಾಯಕರು ಒಂದ್ಕಡೆ ಡಿನ್ನರ್ ಮೀಟಿಂಗ್ ಮಾಡಿದ್ರೆ, ಮತ್ತೊ

19 Dec 2025 3:54 pm
ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ

ದರ್ಶನ್ ಮತ್ತು ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಿಕ್ಕಿಕೊಳ್ಳುವುದಕ್ಕೂ ಮುನ್ನ ಬಹಳ ಆಪ್ತವಾಗಿದ್ದರು. ಈ ಪ್ರಕರಣದ ಟ್ರಯಲ್ ಆರಂಭ ಆಗಿದೆ. ಈ ಸಂದರ್ಭದಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್

19 Dec 2025 3:47 pm
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆಯ ಆಂಡ್ಲೇ ಜಗದೀಶ್ವರಿ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿಎಂ ಕುರ್ಚಿ ಕಾಳಗದ ನಡುವೆ ಡಿಕೆಶಿ ಟೆಂಪಲ್ ರನ್ ನ

19 Dec 2025 3:44 pm
ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು: ವಿಗ್ರಹದ ಮೇಲೆ ಇಷ್ಟ್ಯಾಕೆ ದ್ವೇಷ?

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಮಾಲತೇಶ ದೇವರ ಮೂರ್ತಿಯನ್ನು ಕಿಡಿಗೇಡಿಗಳು ಕಲ್ಲಿನಿಂದ ಜಜ್ಜಿ ಭಗ್ನಗೊಳಿಸಿದ್ದಾರೆ. ದೇವರ ಮೂರ್ತಿಯ ಮುಖ ಮತ್ತು ಕಣ್ಣುಗಳಿಗೆ ಹಾನಿ ಮಾಡಲಾಗಿದೆ. ಈ ಘಟನೆ

19 Dec 2025 3:39 pm
ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಲವಂತವಾಗಿ ಯುವ ಮುಸ್ಲಿಂ ವೈದ್ಯೆಯೊಬ್ಬರ 'ಹಿಜಾಬ್' (ಮುಖದ ಪರದೆ) ಎಳೆದ ವಿಡಿಯೋ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮವೊಂದರಲ್ಲಿ ಸರ್ಟಿಫಿಕೆಟ್ ನೀಡುವಾಗ ಈ ಘಟನೆ ನಡೆದಿತ್ತು. ಈ ಬಗ್ಗೆ

19 Dec 2025 3:38 pm
ನೀವು ಗರ್ಭಿಣಿಯಾಗಿದ್ದು ವಾಯುಮಾಲಿನ್ಯದಿಂದಾಗುವ ಸಮಸ್ಯೆಗಳಿಂದ ಮಗುವನ್ನು ಕಾಪಾಡಲು ಈ ಸಲಹೆಗಳನ್ನು ಪಾಲಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಮಾಲಿನ್ಯ ಮತ್ತು ಬೆಳಗಿನ ಮಂಜು ಎರಡೂ ಕೂಡ ಆರೋಗ್ಯಕ್ಕೆ ಅಪಾಯಕಾರಿ ಎಂದು ತಜ್ಞರು ಹೇಳುತ್ತಾರೆ. ಇದು ಎಲ್ಲರ ಆರೋಗ್ಯದ ಮೇಲೂ ಪರಿಣಾಮ ಬಿರುತ್ತದೆಯಾದರೂ ಹುಟ್ಟಲಿರುವ ಶಿಶು

19 Dec 2025 3:35 pm
SMAT 2025: 33 ಸಿಕ್ಸರ್‌, 516 ರನ್..! ಇಶಾನ್ ಕಿಶನ್ ಭಾರತ ತಂಡಕ್ಕೆ ಎಂಟ್ರಿ ಯಾವಾಗ?

Ishan Kishan Century: ಇಶಾನ್ ಕಿಶನ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿ ಜಾರ್ಖಂಡ್‌ಗೆ ಚಾಂಪಿಯನ್ ಪಟ್ಟ ತಂದುಕೊಟ್ಟರು. ಟೂರ್ನಿಯಲ್ಲಿ 516 ರನ್ ಗಳಿಸಿ, ಎರಡು ಶತಕಗಳೊಂದಿಗೆ ಅಮೋಘ ಪ್ರದರ್ಶನ ನೀಡ

19 Dec 2025 3:29 pm
Tax Collections: ಈ ವರ್ಷ ಸರ್ಕಾರಕ್ಕೆ ಸಿಕ್ಕಿದ ನಿವ್ವಳ ನೇರ ತೆರಿಗೆ ಸಂಗ್ರಹ 17 ಲಕ್ಷ ಕೋಟಿ ರೂ

Govt gets Rs 17 lakh crore net direct taxes this FY: ಈ ವರ್ಷ ಇಲ್ಲಿಯವರೆಗೆ (2025ರ ಏಪ್ರಿಲ್ 1ರಿಂದ ಡಿ. 17) ಸರ್ಕಾರಕ್ಕೆ 20 ಲಕ್ಷ ಕೋಟಿ ರೂಗೂ ಅಧಿಕ ನೇರ ತೆರಿಗೆ ಸಿಕ್ಕಿದೆ. ಇದರಲ್ಲಿ ರೀಫಂಡ್​ಗಳನ್ನು ಕಳೆದು ಉಳಿಯುವ ನಿವ್ವಳ ನೇರ ತೆರಿಗೆ 17.04 ಲಕ್ಷ ಕೋಟಿ ರೂ ಆಗಿದ

19 Dec 2025 3:25 pm
ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ?

ಮೊಬೈಲ್ ಬಳಕೆ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದಕ್ಕೆ ಪ್ರಥಮ ಪಿಯುಸಿ ವಿದ್ಯಾರ್ಥಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡ

19 Dec 2025 3:06 pm
ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ?

ಇಂಗ್ಲಿಷ್​​ನ ಜನಪ್ರಿಯ 'ವೀಲ್ಸ್ ಆಫ್ ಫಾರ್ಚೂನ್' ಗೇಮ್ ಶೋ ಭಾರತಕ್ಕೆ ಬರಲಿದೆ. ಸೋನಿ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗುವ ಈ ರಿಯಾಲಿಟಿ ಶೋಗೆ ಅಕ್ಷಯ್ ಕುಮಾರ್ ನಿರೂಪಕರಾಗಿ ಆಯ್ಕೆಯಾಗಿದ್ದಾರೆ. ಕೋಟಿ ರೂಪಾಯಿ ಬಹುಮಾನ ಗೆಲ್ಲು

19 Dec 2025 3:02 pm
ಪ್ರೇಮ ವಿವಾಹ ವಿಚಾರದಲ್ಲಿ ಜಗಳ, ಕೋಪದಲ್ಲಿ ವ್ಯಕ್ತಿಯ ಮೂಗು ಕತ್ತರಿಸಿದ ಜನ

ಪ್ರೇಮ ವಿವಾಹದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿರುವ ಘಟನೆ ರಾಜಸ್ಥಾನದ ಬಾರ್ಮರ್​ನಲ್ಲಿ ನಡೆದಿದೆ. ಘಟನೆಯಲ್ಲಿ ವರನ ಅಣ್ಣನ ಮೂಗನ್ನು ಹುಡುಗಿಯ ಮನೆಯವರು ಕತ್ತರಿಸಿರುವ ಅಮಾನವೀಯ ಘಟನೆ ಎದುರಾಗಿದೆ. ಮಹಿಳೆಯ ಕಡ

19 Dec 2025 2:53 pm
Pandava Sera Valley: ಪಾಂಡವರು ತಂಗಿದ್ದ ಈ ಜಾಗದಲ್ಲಿ ಇಂದಿಗೂ ಕೂಡ ಭತ್ತ ನೈಸರ್ಗಿಕವಾಗಿ ಬೆಳೆಯುತ್ತಿವೆ!

ಪಾಂಡವ ಸೆರಾ ಕಣಿವೆ ಉತ್ತರಾಖಂಡದ ಹಿಮಾಲಯದಲ್ಲಿರುವ ಒಂದು ಸುಂದರ ಹಾಗೂ ಪೌರಾಣಿಕ ತಾಣ. ಹಿಂದೂ ಮಹಾಕಾವ್ಯಗಳ ಪ್ರಕಾರ ಪಾಂಡವರು ಇಲ್ಲಿ ತಂಗಿದ್ದರೆಂದು ಉಲ್ಲೇಖವಿದೆ. ಅದ್ಭುತ ಪ್ರಕೃತಿ ಸೌಂದರ್ಯ, ಪುರಾತನ ದೇವಾಲಯಗಳು ಮತ್ತು ಆಧ

19 Dec 2025 2:52 pm
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ತೀವ್ರತೆ ಹೆಚ್ಚಳವಾಗುತ್ತಿದೆ. ಹೀಗಾಗಿ ಕೋಲಾರ ಜಿಲ್ಲೆಯಾದ್ಯಂತ ಬೆಳಗ್ಗೆ 8 ಗಂಟೆಯಾದರೂ ಸಹ ಸೂರ್ಯನ ದರ್ಶನವಿಲ್ಲದೇ ಮಂಜು ಆವರಿಸಿಕೊಂಡಿದೆ. ಮೈಕೊರೆವ ಚಳಿಯ ಜೊತೆಗೆ ದಟ್ಟವಾಗಿ ಮಂಜು ಆವ

19 Dec 2025 2:51 pm
ಸೆಂಟ್ ಜೋಸೆಫ್ ಶಾಲೆಯಲ್ಲೂ ಅಯ್ಯಪ್ಪ ಸ್ವಾಮಿ ಮಾಲೆ ವಿವಾದ: ಮಣಿಕಂಠನಿಗೆ ನಿಂದನೆ

ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಲ್ಲಿ ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಸಂತ ಜೋಸೆಫ್ ಶಾಲೆ ಮತ್ತು ಎಂಇಎಸ್ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಹಾಕಲಾ

19 Dec 2025 2:49 pm
ನಿಮಗೆ ಈ ಆರೋಗ್ಯ ಸಮಸ್ಯೆ ಇದ್ರೆ ನುಗ್ಗೆಕಾಯಿ ಹತ್ತಿರಕ್ಕೂ ಹೋಗಬೇಡಿ

ನುಗ್ಗೆಕಾಯಿ ಜೀವಸತ್ವ, ಖನಿಜ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇವುಗಳ ನಿಯಮಿತ ಸೇವನೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಆದರೆ ಇಷ್ಟೊಂದು ಆರೋಗ್ಯ ಪ್

19 Dec 2025 2:46 pm
ಆಯುಷ್ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸರ್ಕಾರಿ ಅಧಿಕಾರಿ ಕಮಿಷನ್ ಕೇಳುತ್ತಿರುವ ಸ್ಫೋಟಕ ಆಡಿಯೋ ಇಲ್ಲಿದೆ

ಗದಗ ಜಿಲ್ಲಾ ಆಯುಷ್ ಇಲಾಖೆಯ ಔಷಧಿ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಔಷಧಿ ಖರೀದಿಯಲ್ಲಿ ದೊಡ್ಡ ಪ್ರಮಾಣದ ಕಮಿಷನ್​ಗೆ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಟೆಂಡರ್ ಹಾಕಿದ ಕಂಪನಿ ಪ್ರತಿನಿಧಿಯೊಂದಿಗೆ ಜ

19 Dec 2025 2:40 pm
ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್​​ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್​​ಗಳು

ಕ್ರಿಸ್ಮಸ್ ಹಬ್ಬದ ಪ್ರಯಾಣಿಕರಿಗೆ KSRTC ಸಿಹಿಸುದ್ದಿ ನೀಡಿದೆ. ಡಿ.19, 20, 24 ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಲಭ್ಯವಿದ್ದು, ಡಿ.26, 28ರಂದು ಮರ

19 Dec 2025 2:26 pm
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಎಲ್ಲರೂ ಕಣ್ತುಂಬಿಕೊಳ್ಳುತ್ತಿದ್ದಾರೆ. ಅವರ ಪತ್ನಿಗೆ ಈ ಸಿನಿಮಾ ಸಾಕಷ್ಟು ಇಷ್ಟ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ದರ್ಶನ್ ಅ

19 Dec 2025 2:19 pm
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜುಗೆ ಸಂಕಷ್ಟ, ಬಂಧನ ಭೀತಿ

ಬಿಜೆಪಿ ನಾಯಕ ಭೈರತಿ ಬಸವರಾಜುಗೆ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋ

19 Dec 2025 1:55 pm
ಎಕ್ಸ್​ನಲ್ಲಿ ಮೋದಿಗೆ ಇಲ್ಲ ಸರಿಸಾಟಿ; ಒಂದು ತಿಂಗಳ ಅತಿ ಮೆಚ್ಚಿನ 10 ಟ್ವೀಟ್​ಗಳಲ್ಲಿ ಮೋದಿಯದ್ದೇ 8

Narendra Modi's 8 posts among the top-10 most liked tweets in last month: ಟ್ವಿಟ್ಟರ್​ನಲ್ಲಿ (ಎಕ್ಸ್) ಕಳೆದ ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ ಪಡೆದ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಎಂಟು ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಇದೆ. ಈ ಟಾಪ್-10ನಲ್ಲಿ ಬೇರೆ ಭಾರತೀಯ ರಾಜಕಾ

19 Dec 2025 1:55 pm
ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿರುವ ನಡುವೆ, ಅಕ್ರಮ ಬಿಪಿಎಲ್ ಕಾರ್ಡ್​​ದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಶಾಕ್ ನೀಡಿದೆ.

19 Dec 2025 1:53 pm
Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ

2026ರ ಮಿಥುನ ರಾಶಿ ಭವಿಷ್ಯದ ಪ್ರಕಾರ, ಗುರುಬಲವು ಆರ್ಥಿಕ ಪ್ರಗತಿ, ಸಂಪತ್ತು ಮತ್ತು ಉದ್ಯೋಗದಲ್ಲಿ ಯಶಸ್ಸನ್ನು ತರುತ್ತದೆ. ಶನಿ ಕರ್ಮ ಸ್ಥಾನದಲ್ಲಿರುವುದರಿಂದ ಪ್ರಾಮಾಣಿಕತೆ ಮತ್ತು ತಾಳ್ಮೆ ಮುಖ್ಯ. ರಾಹು ಎಂಟನೇ ಸ್ಥಾನದಲ್ಲಿ ವ

19 Dec 2025 1:45 pm
ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ?

OTTs in India: ಕೆಲ ವರ್ಷಗಳ ಹಿಂದಷ್ಟೆ ಗ್ರಾಹಕನಿಗೆ ಭರಪೂರ ಸೇವೆ ನೀಡುತ್ತಿದ್ದ ಕೆಲ ಒಟಿಟಿಗಳು ಇತ್ತೀಚೆಗೆ ಗ್ರಾಹಕನ ಜೇಬಿಗೆ ಭರ್ಜರಿ ತೂತು ಮಾಡುವ ಜೊತೆಗೆ ಜಾಹೀರಾತು ಪ್ರದರ್ಶಿಸಿ ಕಿರಿಕಿರಿ ಉಂಟು ಮಾಡುತ್ತಿವೆ. ಹಣ ಕೊಟ್ಟು ಸಬ್​

19 Dec 2025 1:11 pm
Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ಯಾರೇ ಆಗಲಿ, ತಾವು ಪ್ರೀತಿಸುವ ವಿಷ್ಯ ಹೆತ್ತವರಿಗೆ ಹೇಳಲು ಹಿಂದೇಟು ಹಾಕ್ತಾರೆ. ತಂದೆಗೆ ಈ ವಿಷ್ಯ ಗೊತ್ತಾದ್ರೆ ಏನ್ ಹೇಳ್ತಾರೆ ಅನ್ನೋ ಭಯ. ಆದರೆ ಇಲ್ಲೊಬ್ಬ ಮಗಳು ತಂದೆಗೆ ತನ್ನ ಪ್ರೀತಿ ವಿಷಯ ತಿಳಿಸಿದ್ದಾಳೆ. ಮಗಳು ಹೀಗೆನ್ನು

19 Dec 2025 1:10 pm
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ, ಮರಕ್ಕೆ ಕಟ್ಟಿಹಾಕಿ, ಸುಟ್ಟು ಹಾಕಿದ ಪಾಪಿಗಳು

ಬಾಂಗ್ಲಾದೇಶ(Bangladesh)ದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರ ಮತ್ತು ಪ್ರತಿಭಟನೆಗಳ ಮಧ್ಯೆ, ಮೂಲಭೂತವಾದದ ಭಯಾನಕ ಮುಖ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಗುಂಪೊಂದು ಧರ್ಮನಿಂದೆಯ ಆರೋ

19 Dec 2025 12:56 pm
ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ

ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕ ಕುರಿತ ಚರ್ಚೆ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಬಿಜೆಪಿ ನಾ

19 Dec 2025 12:53 pm
IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ

IRCTC ಹೊಸ ಕರಾವಳಿ ಕರ್ನಾಟಕ ಪ್ರವಾಸ ಪ್ಯಾಕೇಜ್ ಪರಿಚಯಿಸಿದೆ. ಇದು 5 ರಾತ್ರಿ, 6 ದಿನಗಳ ಪ್ರವಾಸ ಪ್ಯಾಕೇಜ್ ಆಗಿದ್ದು. ನೀವು ಉಡುಪಿ, ಕೊಲ್ಲೂರು, ಶೃಂಗೇರಿ, ಮುರುಡೇಶ್ವರ ಮತ್ತು ಮಂಗಳೂರಿನ ಸುಂದರ ಸ್ಥಳಗಳಿಗೆ ಭೇಟಿ ನೀಡಬಹುದು. ಪ್ರಯಾ

19 Dec 2025 12:35 pm
Video: ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ

ಪೊಲೀಸ್ ಅಧಿಕಾರಿಯೊಬ್ಬರು ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಕೊಚ್ಚಿಯ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯಾವುದೇ ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯ ಪತಿಯನ್ನು ಪೊಲೀಸರು ಠ

19 Dec 2025 12:33 pm
‘ಟಾಕ್ಸಿಕ್’ಗೆ ಸ್ಪರ್ಧೆ ಕೊಡಲು ಬರುತ್ತಿದೆ ಮತ್ತೊಬ್ಬ ಸ್ಟಾರ್ ನಟನ ಸಿನಿಮಾ

Peddi movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾದ ಎರಡನೇ ಭಾಗ ಮಾರ್ಚ್ 19ರಂದೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಅಡಿವಿಸೇಷ್ ನಟನೆಯ ‘ಡಕೈತ್’ ಸ

19 Dec 2025 12:32 pm
ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು

19 Dec 2025 12:23 pm
ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ

ಹುಬ್ಬಳ್ಳಿಯಲ್ಲಿ ಡಿಸೆಂಬರ್ 27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಎಸ್ಸಾರ್ ಪ್ರಶಸ್ತಿ ಪುರಸ್ಕೃತರಾದ ದಾನಿ, 'ಸಂಯುಕ್ತ ಕರ್ನಾಟಕ'ದಲ್ಲಿ ಸಂಪಾದಕರಾಗ

19 Dec 2025 12:15 pm
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಪ್ರತಿ ಲೀಟರ್ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರಸ್ತುತ 5 ರೂಪಾಯಿಯಿಂದ 7 ರೂಪಾಯಿಗೆ ಏರಿಕೆ ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದರು. ರೈತರಿಗೆ ನೆರವಾಗಲು ಈ ನಿರ

19 Dec 2025 12:09 pm
ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

ಮನೆಮುಂದೆ ತನ್ನ ಪಾಡಿಗೆ ತಾನು ಆಟವಾಡಿಕೊಂಡಿದ್ದ ಬಾಲಕನ ಮೇಲೆ ದುಷ್ಟನೊಬ್ಬ ವಿಕೃತಿ ಮೆರೆದಿದ್ದಾನೆ. ಹಿಂಬದಿಯಿಂದ ಬಂದು ಬಾಲಕನ ಬೆನ್ನಿಗೆ ಬಿದ್ದ ಕಾರಣ, ಆತ ಮುಗ್ಗರಿಸಿ ಬಿದ್ದಿದ್ದಾನೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮರಾದ

19 Dec 2025 11:54 am
ಮಧ್ಯಪ್ರದೇಶ: ರಕ್ತ ನಿಧಿಯಿಂದ ರಕ್ತ ಪಡೆದಿದ್ದ ನಾಲ್ವರು ಮಕ್ಕಳಿಗೆ ಎಚ್​ಐವಿ ಸೋಂಕು

ಮಧ್ಯಪ್ರದೇಶದ ಸತ್ನಾ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಬಳಿಕ ಥಲಸ್ಸೇಮಿಯಾ ಮಕ್ಕಳಲ್ಲಿ ಎಚ್‌ಐವಿ ಸೋಂಕು ದೃಢಪಟ್ಟಿದೆ. ನಾಲ್ವರು ಮಕ್ಕಳು ಸೋಂಕಿಗೆ ಒಳಗಾಗಿದ್ದು, ರಕ್ತ ನಿಧಿ ವೈದ್ಯರು ಮತ್ತು ಸಿಬ್ಬಂದಿಯನ್ನು ಅಮಾ

19 Dec 2025 11:50 am
ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು

ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಲ್ಲಿ ಈ ವಾರ ತೋರಿದ ವರ್ತನೆ ಚರ್ಚೆಗೆ ಗ್ರಾಸವಾಗಿದೆ. ರಜತ್ ‘ಸುಳ್ಳಿ’ ಎಂದಿದ್ದಕ್ಕೆ ಅವರು ಕಳೆದ ಸೀಸನ್‌ನಂತೆ ಭಾವನಾತ್ಮಕ ದೃಶ್ಯ ಸೃಷ್ಟಿಸಿದರು. ಕಣ್ಣೀರು ಹಾಕಿ, ಕುಂಕುಮ ಹಚ್ಚಿಕೊಳ್ಳುವ

19 Dec 2025 11:41 am
‘ಟಾಕ್ಸಿಕ್’ ಜೊತೆ ಸ್ಪರ್ಧೆಗೆ ರೆಡಿ: ಪಂಚ್ ಡೈಲಾಗ್ ಹೊಡೆದ ನಟ ಅಡಿವಿಸೇಷ್

Adivi Sesh next movie: ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಬಿಡುಗಡೆ ದಿನಾಂಕ ಘೋಷಿಸಿದ ಕಾರಣ ಕೆಲವು ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕವನ್ನು ಬದಲಾಯಿಸಿಕೊಂಡಿವೆ. ಆದರೆ ತೆಲುಗಿನ ‘ಡಕೈತ್’ ಸಿನಿಮಾ ಇತ

19 Dec 2025 11:41 am
Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ

ಹೆಣ್ಣು ಲಕ್ಷ್ಮಿಯ ಸ್ವರೂಪ. ಹೆಣ್ಣು ಮಗು ಹುಟ್ಟಿದರೆ ಸಂಭ್ರಮಿಸುವ ಕುಟುಂಬವನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತಂದೆಯ ಮೊಗದಲ್ಲಿ ಹೆಣ್ಣು ಮಗು ಹುಟ್ಟಿತು ಎಂಬ ಖುಷಿಯೂ ಎದ್ದು ಕಾಣುತ್ತಿದೆ. ಈ ವಿಡಿಯೋದಲ್ಲಿ ತಂದೆಯ

19 Dec 2025 11:33 am
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ

19 Dec 2025 11:27 am
ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ

ಚಪ್ಪಲಿ ಹೊರಗಡೆ ಬಿಟ್ಟು ಬರುವಂತೆ ಹೇಳಿದ್ದಕ್ಕೆ ತಂದೆ ಮತ್ತು ಮಗ ವೈದ್ಯರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ವೈದ್ಯ ಅನೂಪ್ ಮೇಲಿನ ಹಲ್ಲೆ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿ

19 Dec 2025 11:19 am
ಕೌಟುಂಬಿಕ ಕಲಹ ವ್ಯಕ್ತಿಯ ಹತ್ಯೆ, ದೇಹದಲ್ಲಿ 69 ಗುಂಡುಗಳು ಪತ್ತೆ

ದೀರ್ಘಕಾಲದ ಕೌಟುಂಬಿಕ ಕಲಹ ಹತ್ಯೆ(Murder)ಯಲ್ಲಿ ಅಂತ್ಯಗೊಂಡಿದೆ. ನವೆಂಬರ್ 30ರಂದು ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಈ ಘಟನೆ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬುವವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.ಅವರ ದೇಹದಲ್ಲಿ 69 ಗು

19 Dec 2025 11:18 am
ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ

ಧರ್ಮೇಂದ್ರ ಅವರ ನಿಧನದ ನಂತರ, ಹೇಮಾ ಮಾಲಿನಿಯನ್ನು ಕುಟುಂಬದ ಸಂತಾಪ ಸಭೆಯಿಂದ ದೂರವಿಡಲಾಯಿತು. 45 ವರ್ಷಗಳ ಒಡನಾಟವಿದ್ದರೂ, ಅವರ ಅನುಪಸ್ಥಿತಿಯು ಡಿಯೋಲ್ ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳನ್ನು ಎತ್ತಿ ತೋರಿಸುತ್ತದೆ. ಈ ಬಗ್

19 Dec 2025 11:09 am
ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ!

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 173ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ಸಮ

19 Dec 2025 10:45 am
ನಿಮಗೂ ಲಕ್ಷದ್ವೀಪಕ್ಕೆ ಹೋಗುವ ಆಸೆ ಇದೆಯೇ? ಈ ವಿಚಾರಗಳ ಬಗ್ಗೆ ತಿಳಿದುಕೊಳ್ಳದೇ ಹೋಗ್ಬೇಡಿ

Lakshadweep Trip: ನೀಲಿ ಬಣ್ಣದ ಸಮುದ್ರ, ಹೊಳೆಯುವ ಕಡಲ ತೀರಗಳು, ನಿಮ್ಮ ಮುಖವೇ ನಿಮಗೆ ಸ್ಪಷ್ಟವಾಗಿ ಕಾಣುವಂತಿರುವ ಸ್ವಚ್ಛ ನೀರು, ಶುದ್ಧ ಗಾಳಿ ಇದೆಲ್ಲವೂ ಇರುವುದು ಲಕ್ಷದ್ವೀಪದಲ್ಲಿ. ಲಕ್ಷದ್ವೀಪಕ್ಕೆ ಭೇಟಿ ನೀಡಲು ಸೂಕ್ತ ಸಮಯ ಅಕ್ಟೋಬ

19 Dec 2025 10:44 am
ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​

ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಕೇಳಿಬಂದಿದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಹೊಸ ತಿರುವು ಪಡೆದಿದೆ. ಸಂತ್ರಸ್ತೆಯ ವಿಡಿಯೋವಂದು ವೈರಲ್​​ ಆಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರ

19 Dec 2025 10:31 am