ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಉದ್ವಿಗ್ನತೆ ತೀವ್ರಗೊಂಡಿದೆ. ಪಾಕಿಸ್ತಾನದ ವಾಯುದಾಳಿಗಳು ಮತ್ತು ಅಫ್ಘಾನ್ ಪಡೆಗಳ ಪ್ರತಿದಾಳಿಗಳು ಪರಿಸ್ಥಿತಿಯನ್ನು ಯುದ್ಧದ ಹಂತಕ್ಕೆ ತಲುಪಿಸಿವೆ. ಕಾಬೂಲ್ನಲ್ಲಿ ಸ್ಫೋಟ
ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವ
ಚಿಕ್ಕಮಗಳೂರಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು, ಕಾಡಾನೆಗಳು ಕಂಡುಬಂದಲ್ಲಿ ತಕ್ಷಣವೇ ಅರ
Sahibzada Farhan Records: ಟಿ20 ವಿಶ್ವಕಪ್ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಬ್ಯಾಟರ್ ಸಾಹಿಬ್ಝಾದ ಫರ್ಹಾನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಪಾಕ್ ಓಪನರ್ ಹೊಸ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಅದ
ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯ ನಂತರ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. ಅವರ ಸಾವು ಇರಾನಿನ ಜನರಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಿಹಿ ಹಂಚುತ್ತಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಸಿಹಿ ಹಂಚಿ, ದೇವಸ್ಥಾನಗಳಲ್ಲಿ ಅನ್ನದಾನ ಮಾಡುವುದಾಗಿ ಅವರು ತಿಳಿಸಿದ್ದಾರೆ. ಆ ಮೂಲಕ ತಮ್ಮ ಮದುವೆ
Karnataka Weather: ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂ
ಮಾರ್ಚ್ 1 ರಿಂದ ಭಾರತದಲ್ಲಿ ವಾಟ್ಸಾಪ್, ಟೆಲಿಗ್ರಾಮ್ಗೆ ಹೊಸ ಸಿಮ್ ಬೈಂಡಿಂಗ್ ನಿಯಮ ಇಂದಿನಿಂದ (ಮಾರ್ಚ್ 1) ಜಾರಿಯಾಗುತ್ತಿದೆ. ನಿಮ್ಮ ಮೊಬೈಲ್ನಲ್ಲಿ ನೋಂದಾಯಿತ ಸಿಮ್ ಇಲ್ಲದಿದ್ದರೆ ಆ್ಯಪ್ ಕಾರ್ಯನಿರ್ವಹಿಸುವುದಿಲ್ಲ. ಅಲ್ಲ
Iran-Israel Crisis: ದಶಕಗಳಿಂದ ಮಧ್ಯಪ್ರಾಚ್ಯ ಭೌಗೋಳಿಕ ರಾಜಕೀಯದಲ್ಲಿ ಅತ್ಯಂತ ಶಕ್ತಿಶಾಲಿ ವ್ಯಕ್ತಿಯಾಗಿದ್ದ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೆರಿಕ ಮತ್ತು ಇಸ್ರೇಲಿ ವಾಯ
ಅಂದುಕೊಂಡ ಮಟ್ಟದಲ್ಲಿ ಓಪನಿಂಗ್ ಪಡೆಯಲು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಸಾಧ್ಯವಾಗಿಲ್ಲ. ಮೊದಲ ದಿನ ಕೇರಳದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ಕ್ಯಾನ್ಸಲ್ ಮಾಡಲಾಗಿದೆ. ವಿವಾದದ ನಡುವೆ ಮುಂದಿನ ದಿನಗಳಲ
T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಉಳಿದಿರುವುದು ಕೇವಲ 5 ಟೀಮ್ಗಳು ಮಾತ್ರ. ಈ ಐದು ತಂಡಗಳಲ್ಲಿ ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ಗೇರಿದೆ. ಇನ್ನು ವೆ
ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ ಮಾತು ಅನ್ವಯಿಸುವುದಿಲ್ಲ. ನಮ್ಮ ಸ್ವಭಾವ ದೋಷಗಳನ್ನು ಪ್ರಯತ್ನ, ದೇವರ ಕ
ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ ವಿಮಾನ ಸಂಚಾರ ರದ್ದಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಆದ್ಯತೆ ನೀಡಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ
ಮಾರ್ಚ್ ತಿಂಗಳ ಪ್ರಥಮ ದಿನವಾದ ಇಂದು ಯುಗಾದಿಯಿಂದ ಹೊಸ ವರ್ಷದ ಪ್ರಾರಂಭದ ಸೂಚನೆಯನ್ನು ನೀಡುತ್ತದೆ. ಈ ಮಾಸದಲ್ಲಿ ಚಂದ್ರಗ್ರಹಣವೂ ಸಂಭವಿಸಲಿದ್ದು, ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ. ರವಿ ಕುಂಭ ರಾಶಿಯಲ್ಲಿ
Daily Horoscope 01 Mach: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಭಾನುವಾರ ದೊಡ್ಡ ಕಾರ್ಯಕ್ಕೆ ವಿಘ್ನ, ಅನ್ಯ ಕಾರ್ಯದಲ್ಲಿ ಮಗ್ನ, ನಿಮ್ಮ ಕಾರ್ಯಗಳು ನಿಮ್ಮಿಂದಲೇ ಭಗ್ನ, ಇವೆಲ್ಲ ಈ ದಿನ
Daily Numerology March 01: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 01: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 01: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವೇ 17 ವರ್ಷದ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ತೀ
ಇರಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವೇಳೆ ವಾಯುನೆಲೆಗಳು, ಅನೇಕ ಕಟ್ಟಡಗಳು ನೆಲಸಮವಾಗಿವೆ. ಇದರ ನಡುವೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ದಕ್ಷಿಣ ಇರಾನ್ನ ಹಾರ್ಮೋಜ್ಗನ್ ಪ್ರಾಂತ್ಯದಲ್ಲಿರುವ ಮಿನಾಬ್ನಲ
Darshan Thoogudeepa in Jail: ಸಂಕಷ್ಟಗಳ ನಡುವೆ ಬಿಡುಗಡೆ ಆದ ‘ಹಯಗ್ರೀವ’ ಸಿನಿಮಾಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ನಟ ಧನ್ವೀರ್ ಗೌಡ, ಸಿನಿಮಾ ಸೇರಿದಂತೆ ಹಲವು ವಿಷಯಗಳ ಬಗ
ಮಾರ್ಚ್ 01 ರಿಂದ 07 ರವರೆಗಿನ ವಾರದ ಉದ್ಯೋಗ ಭವಿಷ್ಯ ಇಲ್ಲಿದೆ. ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ, ಭಡ್ತಿ ಮತ್ತು ವರ್ಗಾವಣೆಗಳ ನಿರೀಕ್ಷೆಯಿದೆ. ಕೆಲವು ರಾಶಿಗಳಿಗೆ ಹೊಸ ಜವಾಬ್ದಾರಿಗಳು, ಅನಿರೀಕ್ಷಿತ ಬದಲಾವಣೆಗಳು ಎದುರಾಗಲ
Pakistan Out of T20 WC 2026 Semis: 2026ರ ಟಿ20 ವಿಶ್ವಕಪ್ನ ಸೂಪರ್ 8 ಹಂತದಲ್ಲಿ ಪಾಕಿಸ್ತಾನ ತಂಡ ತನ್ನ ಕೊನೆಯ ಅವಕಾಶವನ್ನು ಕಳೆದುಕೊಂಡು ಸೆಮಿಫೈನಲ್ ಓಟದಿಂದ ಹೊರಬಿದ್ದಿದೆ. ಶ್ರೀಲಂಕಾ ವಿರುದ್ಧ ಭಾರಿ ಗೆಲುವು ಸಾಧಿಸಲು ವಿಫಲವಾದ ಕಾರಣ, ಪಾಕ್ ತಂಡಕ
ಮಾರ್ಚ್ 2026 ರಲ್ಲಿ ಶುಕ್ರನು ತನ್ನ ಉಚ್ಚ ಸ್ಥಾನಕ್ಕೆ ಪ್ರವೇಶಿಸಿ ತಿಂಗಳ ಕೊನೆಯಲ್ಲಿ ಸ್ಥಾನ ಬದಲಾಯಿಸುವುದರಿಂದ ಇದು ಶುಕ್ರ ದಶೆಯವರಿಗೆ ಅತ್ಯಂತ ಶುಭ ಕಾಲ. ಆರ್ಥಿಕ ಲಾಭ, ಭೋಗ, ಪ್ರೇಮ ಜೀವನದಲ್ಲಿ ಮಧುರತೆ ಮತ್ತು ಸಮಾಧಾನ ಲಭಿಸಲ
ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಮಳೆನೀರಿನ ಇಂಗು ಗುಂಡಿ ಸ್ವಚ್ಛಗೊಳಿಸಲು ಹೋಗಿ ಮೂವರು ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸ್ವಚ್ಛಗೊಳಿಸಲು ರಾಸಾಯನಿಕ ಬಳಸಿದ್ದರಿಂದ ಉಸಿರಾಟ ತೊಂದರೆ ಆಗಿ ಮೂರ್ಛೆ ಹೋಗಿದ್ದರು.
ಮಾರ್ಚ್ 2026ರಲ್ಲಿ ಧನು ರಾಶಿಯವರಿಗೆ ಗ್ರಹಗತಿಗಳು ಭಿನ್ನ ಫಲ ನೀಡಲಿವೆ. ಗುರು, ಸೂರ್ಯ ದಶೆಗಳು ಉತ್ತಮ ಅದೃಷ್ಟ ತಂದರೆ, ಬುಧ ಮತ್ತು ಶುಕ್ರ ದಶೆಗಳು ಮಿಶ್ರ ಫಲಿತಾಂಶಗಳಿಗೆ ಕಾರಣವಾಗುತ್ತವೆ. ಶನಿ ಮತ್ತು ರಾಹು ದಶೆಗಳು ಅರ್ಧಾಷ್ಟಮ
Team India's T20 World Cup Semifinal Fate: 2026ರ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಕ್ಕೆ ಟೀಂ ಇಂಡಿಯಾ ಮಾರ್ಚ್ 1 ರಂದು ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ಸುತ್ತಿನ ಅಂತಿಮ ಪಂದ್ಯವನ್ನಾಡಲಿದೆ. ಗೆದ್ದ ತಂಡ ಸೆಮಿಫೈನಲ್ಗೆ, ಸೋತ ತಂಡ ಟೂರ್ನಿಯಿಂದ ಹೊರಬೀ
ಇಸ್ರೇಲ್ ಮತ್ತು ಅಮೆರಿಕದ ವೈಮಾನಿಕ ದಾಳಿಯಿಂದಾಗಿ ಇರಾನ್ನಲ್ಲಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ತೆಹ್ರಾನ್ನಲ್ಲಿ ಸಿಲುಕಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಆಹಾ
Drone Prathap: ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಮತ್ತು ಅಲ್ಲಿಂದ ಭಾರತಕ್ಕೆ ಬರಬೇಕಿದ್ದ ಎಲ್ಲ ವಿಮಾನಗಳನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿ
Sahabzada Farhan Shatters Records: ಶ್ರೀಲಂಕಾ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನದ ಸಾಹಿಬ್ಜಾದಾ ಫರ್ಹಾನ್ ಎರಡನೇ ಟಿ20 ವಿಶ್ವಕಪ್ ಶತಕ ಬಾರಿಸಿ ಇತಿಹಾಸ ನಿರ್ಮಿಸಿದರು. ಒಂದು ಆವೃತ್ತಿಯಲ್ಲಿ ಎರಡು ಶತಕ ಸಿಡಿಸಿದ ಮೊದಲ ಬ್ಯಾಟ್ಸ್ಮನ್ ಎ
ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ಗೃಹಲಕ್ಷ್ಮಿ ಯೋಜನೆಯ 850 ಫಲಾನುಭವಿ ಮಹಿಳೆಯರು ವಿಶಿಷ್ಟ ಕಾರ್ಯ ಮಾಡಿದ್ದಾರೆ. ರೇಣುಕಾ ಯಲ್ಲಮ್ಮ ದೇವಾಲಯದ ನಿರ್ಮಾಣ ಕಾಮಗಾರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2000 ಹಣವನ್ನು ಸ್ವಯ
Dhanveer Gowda movie: ಇತ್ತೀಚೆಗೆ ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕ
ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ನ ರಕ್ಷಣಾ ಸಚಿವ ಮತ್ತು IRGC ಕಮಾಂಡರ್ ಹತರಾಗಿದ್ದಾರೆ. ಇರಾನ್ನ ಪ್ರಮುಖ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ನಡೆದ ದಾಳಿ ಇದು. ಇರಾನ್ ಪ್ರತೀಕಾರ ತೀರಿಸಿಕೊಳ್ಳುವ ಭೀತಿ ಹೆಚ್ಚಿ
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದೆ. ಇದರಿಂದ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇರಾನ್ ಇಸ್ರೇಲ್ ಮೇಲೆ ಮಾತ್ರವಲ್ಲದೆ ಬೇರೆ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೂ ದಾಳಿ ನಡೆಸುವ ಮೂಲಕ ಪ್ರತೀಕಾ
ಮಲೆನಾಡಿನಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ಮತ್ತು ಸಾವುಗಳ ಬೆನ್ನಲ್ಲೇ, ಇಂದು ಸಚಿವ ಈಶ್ವರ್ ಖಂಡ್ರೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಸಭೆ ನಡೆಸಿದರು. ಆನೆ ಕಾರ್ಯಪಡೆ ರಚನೆ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಸೇರಿ
ಇಸ್ರೇಲ್-ಇರಾನ್ ಯುದ್ಧ ತಾರಕಕ್ಕೇರಿರುವಾಗ, ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿನ ವದಂತಿಗಳು ಜಗತ್ತಿನಾದ್ಯಂತ ಸಂಚಲನ ಮೂಡಿಸಿವೆ. ಇಸ್ರೇಲ್ ಮಾಧ್ಯಮಗಳು ವಾಯುದಾಳಿಯಲ್ಲಿ ಖಮೇನಿ ಮೃತಪಟ್ಟಿದ್ದಾರೆಂದು ವರದ
T20 World Cup 2026: ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ ಅವರು, ಒಂದೇ ಆವೃತ್ತಿಯಲ್ಲಿ ಅತಿ ಹೆ
ಇಸ್ರೇಲ್-ಇರಾನ್ ಯುದ್ಧವು ಕತಾರ್ಗೂ ವಿಸ್ತರಿಸಿದೆ. ಕತಾರ್ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆ ಸಮೀಪ ಕ್ಷಿಪಣಿ ದಾಳಿಯ ವಿಡಿಯೋ ವೈರಲ್ ಆಗಿದೆ. ಈ ಪ್ರದೇಶದಲ್ಲಿ ವಾಸಿಸುವ ಸುಮಾರು 8 ಲಕ್ಷ ಭಾರತೀಯರ ಸುರಕ್ಷತೆ ಬಗ್ಗೆ ಆತಂಕ ಹೆ
KL Rahul Bowls in Ranji Final 2025-26: 2025-26 ರ ರಣಜಿ ಫೈನಲ್ನಲ್ಲಿ ಕೆಎಲ್ ರಾಹುಲ್ 11 ವರ್ಷಗಳ ಬಳಿಕ ಬೌಲಿಂಗ್ ಮಾಡಿ ಎಲ್ಲರ ಗಮನ ಸೆಳೆದರು. ಹುಬ್ಬಳ್ಳಿಯಲ್ಲಿ ಕರ್ನಾಟಕ ಮತ್ತು ಜಮ್ಮು ಕಾಶ್ಮೀರ ನಡುವಿನ ಪಂದ್ಯದಲ್ಲಿ, ರಾಹುಲ್ 2 ಓವರ್ಗಳಲ್ಲಿ 15 ರನ್ ನೀಡ
Dog Satish: ಡಾಗ್ ಸತೀಶ್ ಅವರ ಸುಳ್ಳುಗಳು, ಅವರ ಒಣಪ್ರತಿಷ್ಟೆ, ತೋರಿಕೆಯ ಸಿರಿವಂತಿಕೆ, ಸ್ವಹೊಗಳಿಕೆ ಎಲ್ಲವೂ ಟ್ರೋಲರ್ಗಳಿಗೆ ವಸ್ತುವಾಗಿದೆ. ಆದರೆ ಸತೀಶ್ ಮಾತ್ರ, ತಮ್ಮ ಶ್ರೇಷ್ಠತೆಯ ವ್ಯಸನವನ್ನು ಮುಂದುವರೆಸಿರುವುದು ಮಾತ್ರವೇ
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಅಕ್ಷರಶಃ ಯುದ್ಧವನ್ನೇ ಶುರುಮಾಡಿವೆ. ಹೀಗಾಗಿ ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ. ಇತ್ತ ಕರ್ನಾಟಕದಲ್ಲಿ ಕೂಡ ಮುಂಜಾಗ್ರತಾ ಕ್ರಮವಾಗಿ ತೆರಳಬೇಕಿದ್ದ ಮತ್
ಗರ್ಭಾವಸ್ಥೆಯಲ್ಲಿ ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಬಹುತೇಕ ಮಹಿಳೆಯರ ದಿನಚರಿ ಚಹಾದಿಂದ ಆರಂಭವಾಗುವುದರಿಂದ ಪ್ರೆಗ್ನೆನ್ಸಿ ಯಲ್ಲಿ ಚಹಾ ಕುಡಿಯುವ ಅಭ್ಯಾಸ ಸುರಕ್ಷಿತವೇ ಎಂಬ ಪ್ರಶ್ನೆ ಮೂ
'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಯ ಭಾಗವಾಗಿ ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ಮೊದಲ ವಿಡಿಯೋವನ್ನು ಇಸ್ರೇಲ್ ಬಿಡುಗಡೆ ಮಾಡಿದೆ. ಆದರೆ, ಈ ವಿಡಿಯೋದಲ್ಲಿ ಈ ದಾಳಿಯನ್ನು ಎಲ್ಲಿ ನಡೆಸಲಾಯಿತು ಎಂಬುದು ಸ್ಪಷ್ಟವಾಗಿಲ್ಲ.
Pakistan's T20 World Cup Semi-Final Hopes: ಟಿ20 ವಿಶ್ವಕಪ್ ಸೂಪರ್ 8ರಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ನಿರ್ಣಾಯಕ ಪಂದ್ಯ ಆಡುತ್ತಿದೆ. ಶ್ರೀಲಂಕಾ ಸೆಮಿಫೈನಲ್ ರೇಸ್ನಿಂದ ಹೊರಬಿದ್ದಿದ್ದರೆ, ಪಾಕ್ಗೆ ಅರ್ಹತೆ ಪಡೆಯುವ ಅವಕಾಶವಿದೆ. ಸೆಮೀಸ್ಗೇರ
Priyanka Chopra: ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ, ‘ದಿ ಬ್ಲಫ್’ ಸಿನಿಮಾದ ಜೊತೆಗೆ ‘ವಾರಣಾಸಿ’ ಸಿನಿಮಾದ ಬಗೆಯೂ ಕೆಲವು ಕುತೂಹಲಕಾರಿ ಅಪ್ಡೇಟ್ಗಳನ್ನು ಹಂಚಿಕೊಂಡರು. ವಿಶೇಷವಾ
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾ
ಇಸ್ರೇಲ್-ಇರಾನ್ ಸಂಘರ್ಷದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ಆತಂಕ ಶುರುವಾಗಿದೆ. ಇದು ಸಾರಿಗೆ ವೆಚ್ಚ, ಅಗತ್ಯ ವಸ್ತುಗಳ ಬೆಲೆ ಹಾಗ
Patanjali Research wins global recognition by Amla seed innovation: ಹಿಂದೆ ಬಿಸಾಡಲಾಗುತ್ತಿದ್ದ ಆಮ್ಲಾ ಬೀಜಗಳನ್ನು ಈಗ ಪತಂಜಲಿ ಖರೀದಿಸುತ್ತಿದೆ. 70,000 ಕ್ಕೂ ಹೆಚ್ಚು ರೈತರು ಹೊಸ ಆದಾಯದ ಮೂಲವನ್ನು ಕಂಡುಕೊಂಡಿದ್ದಾರೆ. ಇದರಿಂದ ಗ್ರಾಮೀಣ ಸಮುದಾಯಗಳಿಗೆ ಗಮನಾರ್ಹವಾ
ಕೆಲವರಿಗೆ ಊಟ ಮಾಡಿದ ತಕ್ಷಣ ಅಥವಾ ಸ್ವಲ್ಪ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಸಾಮಾನ್ಯ ಗ್ಯಾಸ್ನ ಸಮಸ್ಯೆ ಅಥವಾ ಹೆಚ್ಚು ತಿಂದ ಪರಿಣಾಮ ಎಂದು ನಿರ್ಲಕ್ಷಿಸುವುದು ಸರಿಯಲ್ಲ. ಇದು ಜೀರ್ಣಕ್ರಿಯೆ ಸಂಬಂಧಿತ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್ನ ಸನಂದ್ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉ
ಚಾಮರಾಜನಗರದ ದೊರೆಸ್ವಾಮಿ ಎಂಬ ರಾಯರ ಭಕ್ತರು ಮಂತ್ರಾಲಯಕ್ಕೆ ಹರಕೆ ತೀರಿಸಲು ಹೋಗಿ ಫೆಬ್ರವರಿ 9ರಿಂದ ನಾಪತ್ತೆಯಾಗಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿ ಗುರುವಾರ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದ
ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ದುಡಿದು ಹಣ ಸಂಪಾದಿಸುತ್ತಾರೆ. ಎಷ್ಟೇ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಉಳಿಯುವುದೇ ಇಲ್ಲ, ಶ್ರಮಕ್ಕೆ ತಕ್ಕ ಫಲ ಕೂಡ ಸಿಗುವುದಿಲ್ಲ. ಹೀಗೆ ಹಣ ಕೈಯಲ್ಲಿ ನಿಲ್ಲದಿರಲು ಕಾರಣವೇ ಒಂದಷ್ಟು ತಪ್ಪ
ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ ಕನ್ನಡಿಗರಿಗೆ ಬಿಸಿ ತಟ್ಟಿದೆ. ಜೆಡಿಎಸ್ ಪರಿಷತ್ ಸದಸ್ಯ ಬೋಜೆ ಗೌಡ ಮತ್ತು ಅವರ ಕುಟುಂಬ ದುಬೈ ಏರ್ಪೋರ್ಟ್ನಲ್ಲಿ ಸಿಲುಕಿಕೊಂಡಿದ್ದಾರೆ. ಬೆಂಗಳೂರಿಗೆ ಹೊರಟಿದ್ದ ಅವರ ವಿಮಾನ ಸೇವೆ ಯು
ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ಜಂಟಿ ದಾಳಿ ನಡೆಸಿ ಮಧ್ಯಪ್ರಾಚ್ಯವನ್ನು ಹೊಸ ಸಂಘರ್ಷಕ್ಕೆ ದೂಡಿದ ಕೆಲವೇ ಗಂಟೆಗಳ ನಂತರ ಇರಾನ್ ಯುಎಇಯ ಅಬುಧಾಬಿ ಮತ್ತು ದುಬೈ, ಕತಾರ್ನ ದೋಹಾ ಮತ್ತು ಸೌದಿ ಅರೇಬಿಯಾದ ರಿಯಾದ್, ಬಹ್ರೇನ್ ಮ
Ranji Trophy 2025 -26 Prize Money: 2025-26 ರ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿತು. ಹುಬ್ಬಳ್ಳಿಯಲ್ಲಿ ನಡೆದ ಈ ಐತಿಹಾಸಿಕ ಪಂದ್ಯದಲ್ಲಿ, ಮೊದಲ ಇನ್ನಿಂಗ
ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಏಕಕಾಲದಲ್ಲಿ 7 ದೇಶಗಳ ಮೇಲೆ ದಾಳಿ ಮಾಡಿದೆ. ಇರಾನ್ ದಾಳಿ ಮಾಡಿದ ದೇಶಗಳಲ್ಲಿ ಇಸ್ರೇಲ್, ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್
ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ (ರಕ್ತಚಂದ್ರ ಗ್ರಹಣ) ಗೋಚರಿಸಲಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್, ಭೂಮಿಯ ವಾತಾವರಣದಿಂದಾಗಿ ಚಂದ್ರ ರಕ್ತವರ್ಣದಲ್ಲಿ ಕಾಣುವ ವೈಜ್ಞಾನಿಕ ಕಾರಣ ವಿವರಿಸಿದ್ದಾರೆ. ಈಶಾನ್ಯ ರ
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಹುಲಿಕಲ್ ಬಾಳೆಬರೇ ಘಾಟಿಯಲ್ಲಿ ಬೆಂಕಿಗಾಹುತಿಯಾಗಿದೆ. ಇಂಜಿನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಭ
ಇಸ್ರೇಲ್ ಮೇಲೆ ಇರಾನ್ ಅನಿರೀಕ್ಷಿತ ಪ್ರತಿದಾಳಿ ನಡೆಸಿದ್ದು, ಟೆಲ್ ಅವಿವ್ ಸೇರಿದಂತೆ ಎಂಟು ದೇಶಗಳಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಅಮೆರಿಕದ ಸೇನಾ ನೆಲೆಗಳೂ ಗುರಿಯಾಗಿವೆ. ಯುದ್ಧದ ಕಾರ್ಮೋಡ ಆವರಿಸಿದ್ದು, ವಿಮಾನ ಸೇವೆಗಳು ಸ್ಥ
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಗುರಿಯಾಗಿಸಿಕೊಂಡೇ ಇಂದು ಟೆಹ್ರಾನ್ ಮೇಲೆ ನಡೆಸಲಾಗಿತ್ತು ಎಂದು ಇಸ್ರೇಲ್ ತಿಳಿಸಿದೆ. ಆದರೆ, ವೈಮಾನಿಕ ದಾಳಿ ನಡೆಯುತ್ತಿದ್ದಂತೆ ಖಮೇನಿಯನ್ನು ಸುರಕ್ಷಿತ ಸ್ಥಳಕ್ಕೆ ಶ
ಮೂರು ದಿನಗಳ ಪರದಾಟದ ನಂತರ ಪ್ರಯಾಣಿಕರು ಇಂದು ಕಠ್ಮಂಡು ತಲುಪಿದ್ದಾರೆ. ಆ ಮೂಲಕ ಕೊನೆಗೂ ಯಶಸ್ವಿಯಾಗಿ ನೇಪಾಳ ಸೇರಿದ 180 ಜನರು ನಿಟ್ಟುಸಿರುಬಿಟ್ಟಿದ್ದಾರೆ. ಟಿವಿ9 ವರದಿ ಬಳಿಕ ಎಚ್ಚೆತ್ತ ಏರ್ ಇಂಡಿಯಾ, ಅಂತಿಮವಾಗಿ ಪ್ರಯಾಣಿಕರನ
ಹೋಳಿ ಹಬ್ಬಕ್ಕೆ ಇನ್ನೇನು ಕೆಲವು ದಿನಗಳು ಮಾತ್ರ ಬಾಕಿ ಇವೆ. ಪರಸ್ಪರ ಬಣ್ಣ ಎರಚುವ ಮೂಲಕ ಸಂತೋಷದಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ ಹಬ್ಬ ಮುಗಿದ ಮೇಲೆ ಕೂದಲು ಹಾಗೂ ಮೈಗಂಟಿದ ಬಣ್ಣವನ್ನು ತೆಗೆಯುವುದೇ ದೊಡ್ಡ ಟಾಸ್ಕ್
ಜನವರಿ 30ರಂದು ಸಂಭವಿಸಿದ ಪರಮೇಶ್ ಸಾವು ಅನುಮಾನಕ್ಕೆ ಕಾರಣವಾಗಿದೆ. ಪತ್ನಿ ಆಶಾ ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬರನ್ನು ಮದುವೆಯಾಗಿದ್ದು ಅನುಮಾನಕ್ಕೆ ಆಧಾರ. ಮೊದಲು ಹೃದಯಾಘಾತದಿಂದ ಸಾವು ಎಂದು ಅಂತ್ಯಸಂಸ್ಕಾರ ಮಾಡಲಾಗಿತ
Jammu & Kashmir's Ranji Cup Dream Achieved: ಜಮ್ಮು ಕಾಶ್ಮೀರವು ಹಿಂಸಾಚಾರದ ಹಿನ್ನೆಲೆಯಿಂದ ಹೊರಬಂದು, ಕ್ರಿಕೆಟ್ ಮೂಲಕ ಶಾಂತಿಯ ಹೊಸ ಅಧ್ಯಾಯ ತೆರೆದಿದೆ. ರಣಜಿ ಟ್ರೋಫಿ ಫೈನಲ್ನಲ್ಲಿ ಕರ್ನಾಟಕವನ್ನು ಮಣಿಸಿ ಐತಿಹಾಸಿಕ ಗೆಲುವು ಸಾಧಿಸುವ ಮೂಲಕ J&K ತಂಡ
ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಧ್ಯಾನದಲ್ಲಿರುವ ಗುರುಗಳು ಎದ್ದ ಕೂಡಲೇ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಅಂತಿಮ ದಿನಾಂಕ ನೀಡಲಿದ್ದಾರೆ. ಈ
ಸೌದಿ ಅರೇಬಿಯಾದಲ್ಲಿ ಅಮೆರಿಕ 2,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದೆ ಎಂದು ವರದಿಯಾಗಿದೆ. ಅವರಲ್ಲಿ ಕೆಲವರು ರಿಯಾದ್ನಿಂದ ಸುಮಾರು 60 ಕಿ.ಮೀ ದಕ್ಷಿಣದಲ್ಲಿರುವ ಪ್ರಿನ್ಸ್ ಸುಲ್ತಾನ್ ವಾಯುನೆಲೆಯಲ್ಲಿ ನೆಲೆಸಿದ್ದಾರೆ. ಯುಎಇ
ದೇವನಹಳ್ಳಿಯ ವಸತಿ ಶಾಲೆಯಲ್ಲಿ ಬಾಲಕಿಯರ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮಾಲೀಕ ಧನಂಜಯ್, ಬಾಲಕರ ಹಾಸ್ಟೆಲ್ಗೆ ಮಾತ್ರ ಅನುಮತಿ ಪಡೆದಿದ್ದರೂ, ಬಾಲಕಿಯರ ಹಾಸ್ಟೆಲ್ ಅನ್ನು ಅನಧಿಕೃತವಾಗಿ ನ
ಯಾರಿಗಾದರೂ ಕೆಮ್ಮು ಅಥವಾ ಶೀತದ ಸಮಸ್ಯೆ ಇದ್ದರೆ, ಅವರು ಬಾಳೆಹಣ್ಣು ತಿನ್ನಬಾರದೆಂದು ಸಲಹೆ ನೀಡಲಾಗುತ್ತದೆ, ಆದರೆ ನಿಜವಾಗಿಯೂ ಬಾಳೆಹಣ್ಣು ತಿನ್ನುವುದು ಒಳ್ಳೆಯುದಲ್ಲವೇ? ವೈದ್ಯರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ತ
ಜೀ ಕನ್ನಡ ವಾಹಿನಿಯಲ್ಲಿ ಇಷ್ಟು ದಿನ ಪ್ರಸಾರ ಕಂಡಿದ್ದ ಕಿಲಾಡಿ ಜೂನಿಯರ್ಸ್ಗೆ ಫಿನಾಲೆ ನಡೆಯೋ ಸಮಯ ಬಂದಿದೆ. ಹೌದು, ಇಂದು ರಾತ್ರಿ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಫಿನಾಲೆ ನೋಡಲು ಸೆಲೆಬ್ರಿಟಿಗಳು ಕಾದು ಕುಳಿತಿದ್ದಾ
ಇಸ್ರೇಲ್ ಮತ್ತು ಇರಾನ್ ನಡುವಿನ ಕಲಹ ಇಂದು-ನಿನ್ನೆಯದಲ್ಲ. ಈ ಎರಡೂ ದೇಶಗಳ ನಡುವಿನ ಸಂಘರ್ಷವನ್ನು ಬಗೆಹರಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸಲು ಒಪ್ಪಿತ್ತು. ಇಂದು ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ಇದೀಗ ಡೊನಾಲ್ಡ್
Spirit movie: ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್
2026ರ ಕೇತುಗ್ರಸ್ತ ಚಂದ್ರಗ್ರಹಣವು ಕುಂಭ ರಾಶಿಯವರ ಮೇಲೆ ಮಿಶ್ರ ಫಲಿತಾಂಶಗಳನ್ನು ನೀಡಲಿದೆ. ಆದಾಯದಲ್ಲಿ ಏರಿಕೆ, ಆರೋಗ್ಯ ಚೇತರಿಕೆ, ವ್ಯಾಪಾರದಲ್ಲಿ ಲಾಭ ನಿರೀಕ್ಷಿತ. ಆದರೆ, ಕೌಟುಂಬಿಕ ಕಲಹ, ಕಾನೂನು ಸಮಸ್ಯೆ, ಪ್ರೇಮ ವ್ಯವಹಾರಗಳ
ಗದಗ ತಾಲೂಕಿನ ಚಿಂಚಲಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ. ಅಗ್ನಿಶಾಮ
Ranji Trophy Final: ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ಫೈನಲ್ಗೇರಿದ್ದ ಜಮ್ಮು ಮತ್ತು ಕಾಶ್ಮೀರ, ಬಲಿಷ್ಠ ಕರ್ನಾಟಕವನ್ನು ಏಕಪಕ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ, ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಸಿಕ್ಕಿದೆ. ಇವರ ಹೊಸ ಚಿತ್ರ 'ರಣಬಾಲಿ'ಯ ಮೊದಲ ಪೋಸ್ಟರ್ ಅನ್ನು ಹಾಡಿನ ಮೂಲಕ ಅನಾವರಣಗೊಳಿ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 20 ತಂಡಗಳು ಕಣಕ್ಕಿಳಿದಿದ್ದವು. ಈ ಇಪ್ಪತ್ತು ಟೀಮ್ಗಳಲ್ಲಿ ಈಗಾಗಲೇ 15 ತಂಡಗಳು ಹೊರಬಿದ್ದಿವೆ. ಇನ್ನು 2 ತಂಡಗಳು ಸೆಮಿಫೈನಲ್ಗೇರಿದರೆ, ಭಾರತ, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್ ಮತ್ತು ಪಾ
ಹಾವೇರಿಯ ರಾಣೆಬೆನ್ನೂರಿನ ಬಿಎಜಿಎಸ್ಎಸ್ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ. 30 ಸಾವಿರ ರೂಪಾಯಿ ಶುಲ್ಕ ಬಾಕಿ ಇರುವ ಕಾರಣ ಕಾಲೇಜು ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದ್ದು, ಇದರಿಂದ ವ
ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ಚಂದ್ರಗ್ರಹಣವು ಮಕರ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ. ವಾಹನ, ಮಾತು ಮತ್ತು ಹಣಕಾಸು ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಆತುರ ಬೇಡ. ಮಾನಸಿಕ ಅಡೆತಡೆಗಳು, ಕಾರ್ಯಗಳಲ್ಲಿ ವಿಳಂಬ ಸ
ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ. ಇರಾನ್ ಸಂಭಾವ್ಯ ದಾಳಿಗೆ ಪ್
ನಟ ದರ್ಶನ್ ಅವರು ಸದ್ಯ ಜೈಲಿನಲ್ಲ ಇದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ಸಾಕಷ್ಟು ಆರೋಪ ಕೇಳಿ ಬಂದಿದೆ. ಅದರಲ್ಲಿ ಪೊಲೀಸರು ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದಾರೆ ಎಂಬುದು ಕೂಡ ಒಂದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹ
ನಟ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನಕ್ಕಾಗಿ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 26 ವರ್ಷಗಳ ದಾಂಪತ್ಯ ಜೀವನ ಅಂತ್ಯವಾಗಿದ್ದು, ಇದು ಅಭಿಮಾನಿಗಳಿಗೆ ಆಘಾತ ತಂದಿದೆ. ರಾಜಕೀಯ ಪ್ರವೇಶದ ಸಿದ್ಧತೆಯ ನಡ
Pakistan Vs Sri Lanka: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್ಗೇರಲಿದೆ. ಅಂದರೆ ಇಲ್ಲಿ ನೆಟ್ ರನ್ ರೇ
ಬೆಳಗಾವಿ ರಾಯಬಾಗದ ಅಲಖನೂರಿನಲ್ಲಿ ಇಕ್ವಿಟಾಸ್ ಫೈನಾನ್ಸ್ ಕಂಪನಿ ಸಾಲ ಮರುಪಾವತಿ ಸಮಸ್ಯೆಗೆ ಮನೆ ಸೀಜ್ ಮಾಡಿದೆ. ತಂದೆಯ ಚಿಕಿತ್ಸೆಗಾಗಿ ಪಡೆದ ಸಾಲವನ್ನು ತೀರಿಸಿಲ್ಲವೆಂದು ಕಂಪನಿಯು ಮನೆಗೆ ಬೀಗ ಹಾಕಿದ್ದು, ಮೂರು ತಿಂಗಳ ಹಸು
ಕರ್ನಾಟಕ ಸರ್ಕಾರವು ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಸುದ್ದಿ ಟೀಕೆಗಳಿಗೆ ಕಾರಣವಾದರೂ, ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ ದಂಪತಿ ಹಂಚಿಕೊಂಡ ಇನ್ಸ್ಟಾಗ್ರಾಮ್ ಫೋಟೋಗಳು ಹೊಸ ದಾಖಲೆ ಬರೆದವು. 24 ಗಂಟೆಯಲ್ಲಿ 40.7 ಮಿಲಿಯ
ಬೊಲಿವಿಯನ್ನಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನಗೊಂಡು 15 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ತಾಂತ್ರಿಕ ದೋಷದಿಂದಾಗಿ ಹೆದ್ದಾರಿಗೆ ವಿಮಾನ ಅಪ್ಪಳಿಸಿದೆ. 15 ಮಂದಿ ಸಾವನ್ನಪ್ಪಿದ್ದು, 30
ಟಿವಿ9 ವರದಿಯ ಪ್ರಭಾವದಿಂದ ಕೊಪ್ಪಳ ಜಿಲ್ಲಾಡಳಿತವು ಅಕ್ರಮ ರೆಸಾರ್ಟ್ಗಳ ವಿರುದ್ಧ ಕ್ರಮ ಕೈಗೊಂಡಿದೆ. ಕೊಪ್ಪಳ ತಾಲೂಕಿನಲ್ಲಿ 49 ಮತ್ತು ಗಂಗಾವತಿಯಲ್ಲಿ 87 ಅನಧಿಕೃತ ರೆಸಾರ್ಟ್ ಹಾಗೂ ಹೋಮ್ ಸ್ಟೇಗಳ ವಿದ್ಯುತ್ ಸಂಪರ್ಕ ಕಡಿತಗೊ
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ಖಾಸಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದಯಪುರದಲ್ಲಿ ಗುಪ್ತವಾಗಿ ನಡೆದ ವಿವಾಹದ ಬಳಿಕ, ದಂಪತಿ ಮೊದಲ ಬಾರಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊ
ಪ್ರಕಟಣೆಯ ಪ್ರಕಾರ, ಮಾರ್ಚ್ 3 ರಂದು ಮಧ್ಯಾಹ್ನ 1:30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಕ್ತ ಚಂದ್ರಗ್ರಹಣದ ಅವಧಿ ಮುಗಿದ ನಂತರ, ಅಂದರೆ ರಾತ್ರಿ 7:30ರಿಂದ ಪುನಃ ದೇವರ ದರ್ಶನವನ್ನು ಪ್ರಾರಂಭಿಸಲಾಗುವುದ

24 C