Nab Kishore Das Dies ಪೊಲೀಸ್ ಅಧಿಕಾರಿ ನಡೆಸಿದ್ದ ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ನಿಧನರಾಗಿದ್ದಾರೆ.
ದೇಶದಲ್ಲಿ ಅನೇಕ ಕಡೆ ಇದೀಗ ರೈತ ಉತ್ಪಾದಕ ಕಂಪನಿಗಳು ಆರಂಭವಾಗಿವೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಸಹಾಯ ಮತ್ತು ನೆರವನ್ನು ನೀಡುತ್ತದೆ. ರೈತರು ತಾವು ಬೆಳೆದ ಬೆಳೆಯನ್ನು ಮದ್ಯವರ್ತಿಗಳಿಗೆ ನೀಡದೆ, ತಾವೇ ಅವುಗಳನ್ನು ಸಂಸ್
ಹೆದ್ದಾರಿ ದಾಟಲು ಹೋಗಿ 12 ಕೃಷ್ಣಮೃಗಗಳು ಸಾವನ್ನಪ್ಪಿರುವಂತಹ ಹೃದಯವಿದ್ರಾವಕ ಘಟನೆ ಸೊಲ್ಲಾಪುರ-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ.
ಅಡುಗೆ ಮನೆಯಲ್ಲಿ ನಮಗೆ ತಕ್ಷಣಕ್ಕೆ ಸಿಗುವಂತಹ ಒಂದು ವಸ್ತು ಅಂದರೆ ಅದು ಸಾಸಿವೆ. ಇದು ಚಿಕ್ಕದಾಗಿದ್ದರೂ ಇದರ ಪರಿಣಾಮ ಮಾತ್ರ ದೊಡ್ಡದು. ಸಾಸಿವೆಯಲ್ಲಿ ಅನೇಕ ಔಷಧೀಯ ಗುಣಗಳಿವೆ.
ಭಾರತೀಯ ವಾಯು ಸೇನೆಯ ಎರಡು ಜೆಟ್ಗಳ ನಡುವೆ ನಿನ್ನೆ ಸಂಭವಿಸಿದ್ದ ದುರಂತದಲ್ಲಿ ಬೆಳಗಾವಿಯ ಯೋಧ ವಿಂಗ್ ಕಮಾಂಡರ್ ಹನುಮಂತರಾವ್ ಆರ್.ಸಾರಥಿ ಹುತಾತ್ಮರಾಗಿದ್ದರು. ಇಂದು ಹನುಮಂತರಾವ್ ಅವರು ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌ
India Women U19 vs England Women U19: ಕೇವಲ 16 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ತಂಡಕ್ಕೆ ರಯಾನಾ ಮ್ಯಾಕ್ಡೊನಾಲ್ಡ್ ಆಸರೆಯಾದರು.
ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ ಮಾಡಲಾಗಿದೆ ಎಂದು ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ. ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ಹಾಸನ ಟಿಕೆಟ್ ವಿಚಾರದಲ್ಲಿ ಶಕುನಿಗಳ ಕೈವಾಡವಿದ್ದು, ಆ ಶಕುನಿ ಯಾರೆಂದು ಸೂಕ್ತ ಸಮಯದಲ್ಲಿ ತಿಳಿಸುವೆ ಎಂದು ಹೆಚ್ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೇ ಮತ್ತೊಮ್ಮೆ ಪರೋಕ್ಷವಾಗಿ ಭವಾನಿ ರೇವಣ್ಣಗೆ ಟಿಕ
ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳದಿವೆ. ಚುನಾವಣೆ ಹತ್ತಿರವಾಗ್ತಿದ್ದಂತೆ ನಾಯಕರ ನಡುವಿನ ಮಾತಿನ ಸಮರ ಕೂಡಾ ಜೋರಾಗಿ ಆರಂಭವಾಗಿವೆ. ಅದರಲ್ಲೂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹಾವು ಮುಂಗುಸಿಯಂತೆ ಒಬ
India vs New Zealand 2nd T20 Playing 11: ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯ ಸಾಧಿಸಿದೆ. ಹೀಗಾಗಿ ಸರಣಿಯನ್ನು ಉಳಿಸಿಕೊಳ್ಳಲು ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
India vs New Zealand 2nd T20 Live Score Update In Kannada: ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯಭೇರಿ ಬಾರಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾ
Vishnuvardhan Smaraka Photos: ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಇಂದು (ಜ.29) ನಡೆದ ಕಾರ್ಯಕ್ರಮದ ಕೆಲವು ಫೋಟೋಗಳು ಇಲ್ಲಿವೆ..
Australian Open: ಸ್ಟೆಫಾನೋಸ್ ವಿರುದ್ಧದ ಗೆಲುವಿನೊಂದಿಗೆ 22 ಗ್ರ್ಯಾಂಡ್ ಸ್ಲಾಮ್ ಗೆದ್ದ ಸಾರ್ವಕಾಲಿಕ ಟೆನಿಸ್ ಆಟಗಾರ ರಾಫೆಲ್ ನಡಾಲ್ ಅವರ ದಾಖಲೆಯನ್ನೂ ಕೂಡ ಸರಿಗಟ್ಟಿದರು.
ಈ ಸಿಹಿ ಪಾಕವಿಧಾನವನ್ನು ಹುರಿದ ಓಟ್ಸ್, ಪೀನಟ್ ಬಟರ್, ಅಗಸೆ ಬೀಜಗಳು, ತೆಂಗಿನ ತುರಿ ಮತ್ತು ಡಾರ್ಕ್ ಚಾಕೊಲೇಟ್ ಬಳಸಿ ತಯಾರಿಸಲಾಗುತ್ತದೆ. ಇದನ್ನು ಮಕ್ಕಳಂತೂ ಖಂಡಿತಾ ಇಷ್ಟಪಡುತ್ತಾರೆ.
ನೀವು ಹುಟ್ಟು ಕಾಂಗ್ರೆಸ್ನವರಾ? ನಿಮಗೆ ಅಧಿಕಾರ ಎಲ್ಲಿ ಸಿಗುತ್ತದೆ ಅನ್ನೋದೇ ನಿಮ್ಮ ಸಿದ್ದಾಂತ, ನಿಮ್ಮದು ಸೋತ ಎತ್ತಿನ ಬಾಲ ಹಿಡಿದುಕೊಂಡು ಬರುವುದು ನಿಮ್ಮ ಸಿದ್ಧಾಂತ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವ
ಅಂಧ ಭಕ್ತನೊಬ್ಬ ತನ್ನ ನಾಲಿಗೆ ಕಟ್ ಮಾಡಿ ದೇವರಿಗೆ ಅರ್ಪಿಸಿರುವಂತಹ ಘಟನೆ ಜಿಲ್ಲೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಎಷ್ಟೇ ದುಬಾರಿಯಾಗಿದ್ದರೂ ಕೂಡ ಅದೆಷ್ಟೋ ಜನರಿಗೆ ಒಂದು ಆ್ಯಪಲ್ ಬ್ರ್ಯಾಂಡ್ ಫೋನ್ ಖರೀದಿಸಬೇಕೆಂಬ ಕನಸಿರುತ್ತದೆ. ಅಷ್ಟರ ಮಟ್ಟಿಗೆ ಟ್ರೆಂಡ್ ಸೆಟ್ ಕ್ರಿಯೇಟ್ ಮಾಡಿದೆ ಈ ಬ್ರ್ಯಾಂಡ್. ಇದರ ಈ ಯಶಸ್ಸಿಗೆ ಪ್ರಮುಖ ಕಾರಣ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿವೆ. ಹೀಗಾಗಿ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಮೂಲಕ ರಾಜ್ಯದಲ್ಲಿ ಭರ್ಜರಿಯಾಗಿ ಪ್ರಚಾರ ಆರಂಭಿಸಿದ್ದು, ಇವತ್ತು(ಜ.28) ಕಾಂಗ್ರೆಸ್ ಯಾತ್ರೆ ಯಾದಗಿರಿ ಜಿಲ್ಲೆಗ
CM Basavaraj Bommai | Vishnuvardhan: ‘ಯಾವ ಪಾತ್ರವನ್ನು ಕೊಟ್ಟರೂ ವಿಷ್ಣುವರ್ಧನ್ ಅತ್ಯಂತ ನೈಜವಾಗಿ ಅಭಿನಯಿಸುತ್ತಿದ್ದರು. ಅವರು ಮಾಡಿದ ಪ್ರತಿ ಪಾತ್ರ ಇಂದಿಗೂ ಅಭಿಮಾನಿಗಳ ಮನದಲ್ಲಿ ಹಸಿರಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಉದ್ಭವವಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಸರ್ಕಾರ ಜನರ ಮೇಲೆ ಮತ್ತೊಂದು ಬರೆ ಎಳೆದಿದೆ. ಈಗಾಗಲೇ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತೆ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.
ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ.
Ranji Trophy 2023 Quarterfinals Schedule: ಜನವರಿ 31 ರಂದು ನಡೆಯಲಿರುವ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ ವಿರುದ್ಧ ಆಡಲಿದೆ. ಮೊದಲ ಸುತ್ತಿನಲ್ಲಿ ಗೆದ್ದು ನಾಕೌಟ್ ಹಂತಕ್ಕೇರಿದ ತಂಡಗಳು ಈ ಕೆಳಗಿನಂತಿವೆ.
ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯಲ್ಲಿ ಗುಡ್ಡದ ಮಧ್ಯೆ ಹೊಸದಾಗಿ ನಿರ್ಮಿಸಿದ ಹೆದ್ದಾರಿ ಸೇತುವೆ ಬಳಿ ಹಿಂಡಾಗಿ ಬರುತ್ತಿದ್ದ ಕೃಷ್ಣಮೃಗಗಳು ರಸ್ತೆ ದಾಟುವ ಪ್ರಯತ್ನದಲ್ಲಿ 30 ಅಡಿ ಕೆಳಗೆ ಬಿದ್ದಿವೆ. ಹೀಗೆ ಬಿದ್ದ ಎಲ್ಲಾ 15 ಕೃಷ
CM Basavaraj Bommai | Vishnuvardhan: ಮೇರು ನಟ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂಬುದು ಅಭಿಮಾನಿಗಳ ಬಯಕೆ. ಅದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.
ಲಕ್ನೋದಿಂದ ಕೋಲ್ಕತ್ತಾಗೆ ಹೊರಟಿದ್ದ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ, ವಿಮಾನವು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ನೆಲಕ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಬೆಂಬಲ ಬೆಲೆ 5-6 ರೂಪಾಯಿ ಹೆಚ್ಚಳ ಮಾಡಲಾಗುವುದು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಹಿಂದೂಗಳು ನಪುಂಸಕರಲ್ಲ ಎಂಬುದಕ್ಕೆ ಗುಜರಾತ್ ಗಲಭೆ ಸಾಕ್ಷಿ. ಇದು ಹಿಂದೂಗಳ ಪರಾಕ್ರಮದ ಸಂಕೇತ ಎಂದು ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ಮಹಿಳಾ ಕಿಸಾನ್ ಮಿಲೆಟ್ಸ್ ಪ್ರೋಡೂಸರ್ ಕಂಪನಿ ಲಿಮಿಟೆಡ್ (ಹುಲಸೂರು ಸಿರಿಧ್ಯಾನ ಕಂಪನಿ) ಬಗ್ಗೆ ಮನ್ ಕಿ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಈ ಸಂಸ್ಥೆಯ ಬಗ್ಗೆ ಒಂದು
ನಂದಿಗಿರಿಧಾಮದಲ್ಲಿ ಟ್ರಕ್ಕಿಂಗ್ಗೆ ಹೋಗಿದ್ದ ಇಬ್ಬರು ಯುವಕರು ಪ್ರಪಾತಕ್ಕೆ ಬಿದ್ದು, ಬಳಿಕ 112 ಗೆ ಕರೆ ಮಾಡಿ ರಕ್ಷಣೆ ಮಾಡುವಂತೆ ಗೋಗರೆದಿದ್ದಾರೆ.
ದೇವನಹಳ್ಳಿ ತಾಲೂಕಿನಲ್ಲಿ ಇತ್ತೀಚೆಗಷ್ಟೆ ಕೊಟ್ಯಾಂತರ ರೂ ಖರ್ಚು ಮಾಡಿ ಕ್ರೀಡಾಂಗಣವನ್ನ ನಿರ್ಮಾಣ ಮಾಡಲಾಗಿದ್ದು, ಕ್ರಿಕೆಟ್, ಕಬ್ಬಡಿ, ಖೊಖೊ ವಾಲಿಬಾಲ್ ಅಂತಹ ಕ್ರೀಡೆಗಳಿಗೆ ಅನುಮತಿ ನೀಡುವ ಬದಲು, ಕಾರ್ ರೇಸ್ಗೆ ಕ್ರೀಡಾ ಇಲ
India vs New Zealand 2nd T20: ಒಂದು ವೇಳೆ ಲಕ್ನೋದಲ್ಲಿ ಭಾರತ ತಂಡ ಗೆದ್ದರೆ ಮೊಟೆರಾದಲ್ಲಿ ಟಿ20 ಸರಣಿ ನಿರ್ಧಾರವಾಗಲಿದೆ. ಹಾಗೆಯೇ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳಬಹುದು.
ಬಸನಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದ ಸಂಗಪ್ಪ ಹೂಗಾರನು, ತನ್ನ ಎದುರಗಡೆ ಮನೆಯ ರಾಜೂ ಕೋಲಕಾರ ಎಂಬುವವರ ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಆಕೆಯ ಪತಿ ಹಲ್ಲೆ ಮಾಡಿ ಆತನನ್ನ ಕೊಲೆ ಮಾಡಿರುವ ಘಟನ
ಅವನ ಆಕಾರ ವಿಕಾರ ನೋಡಿದ್ರೆ ಎಂಎಲ್ಎ ಕ್ಯಾಂಡಿಡೆಟ್ ಮುಖಾನಾ ಅದು ಎಂದು ಮಾಜಿ ಸಚಿವ ದಿ.ಮಹದೇಔವಪ್ರಸಾದ್ ಪುತ್ರ ಗಣೇಶ್ ಪ್ರಸಾದ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಲ್.ಸುರೇಶ್ ನಾಲಿಗೆ ಹರಿ
ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಕ್ಷೇತ್ರ ಹಾಸನ. ಈ ಕ್ಷೇತ್ರದಿಂದ ಭವಾನಿ ರೇವಣ್ಣ ಅವರನ್ನು ಕಣಕ್ಕಿಳಿಸಲು ಒತ್ತಡ ಹೆಚ್ಚಾಗುತ್ತಿದೆ. ಈ ಬಗ್ಗೆ ರೇವಣ್ಣ ಅವರು ಸ್ಪಷ್ಟನೆ ನೀಡಿದ್ದಾರೆ.
Best Battery Smartphone Under Rs. 20,000: ನೀವು ಅಧಿಕ ಬ್ಯಾಟರಿಯ ಹೊಸ ಫೋನ್ ಖರೀದಿಸಲು ಯೋಚಿಸುತ್ತಿರುವಿರಾ? ನಿಮ್ಮ ಗರಿಷ್ಠ ಬಜೆಟ್ 20 ಸಾವಿರ ರೂ. ಒಳಗೆ ಇದ್ದರೆ ಬೊಂಬಾಟ್ ಬ್ಯಾಟರಿಯ ಸ್ಮಾರ್ಟ್ಫೋನ್ಗಳ ಬಗ್ಗೆ ನಾವು ಮಾಹಿತಿ ನೀಡುತ್ತೇವೆ.
ಪಾಕಿಸ್ತಾನದಲ್ಲಿ 4.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ರಾಜಧಾನಿ ಇಸ್ಲಾಮಾಬಾದ್ ಮತ್ತು ಪಂಜಾಬ್ ಪ್ರಾಂತ್ಯದಲ್ಲಿ ಈ ಭೂಕಂಪ ಸಂಭವಿಸಿದೆ.
Karnataka Post Office Recruitment 2023: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapostgdsonline.cept.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಪ್ರತಿ ಪೋಷಕರೂ ತಮ್ಮ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂಬ ಕನಸು ಹೊತ್ತಿರುತ್ತಾರೆ. ಹಾಗೆಯೇ ಈ ಉದ್ಯಮಿ ಕೂಡ ತಮ್ಮ ಮಗಳ ಮದುವೆಯನ್ನು 1 ಕೋಟಿ ರೂ. ವೆಚ್ಚದಲ್ಲಿ ಮಾಡಬೇಕೆನ್ನುವ ಕನಸು ಕಂಡಿದ್ದರು.
Vishnuvardhan Smaraka | Vishnuvardhan Fans: ಪೊಲೀಸರಿಂದ ಅನುಮತಿ ಸಿಗದ ಕಾರಣ ಅನ್ನದಾನದ ತಯಾರಿಗೆ ವಿಷ್ಣುವರ್ಧನ್ ಅಭಿಮಾನಿಗಳು ಪರದಾಡಿದ್ದಾರೆ. ಕೊನೆಗೆ ಬದಲಾದ ಸ್ಥಳದಲ್ಲಿ ಅಡುಗೆಗೆ ಅವಕಾಶ ಕಲ್ಪಿಸಲಾಗಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನಾನು ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವಯಸ್ಸಾಗ್ತಿದೆ ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ
ತಾಯಿ ಮಗುವಿಗೆ ಅಗತ್ಯವಾದ ಕೆಲವು ಪೋಷಕಾಂಶಗಳನ್ನು ದೊರಕಿಸುವ ಆಹಾರ ಕ್ರಮಗಳ ಬಗ್ಗೆ ದೆಹಲಿಯ ಆರೋಗ್ಯ ತಜ್ಞರಾದ ಪ್ರಕೃತಿ ಪೊದ್ದಾರ್ ಮಾಹಿತಿ ನೀಡಿದ್ದಾರೆ.
Nab Das Shot At By ASI: ಒಡಿಶಾದ ಆರೋಗ್ಯ ಸಚಿವ ನವಕಿಶೋರ್ ದಾಸ್ ಮೇಲೆ ಐಎಸ್ಐವೊಬ್ಬರು ಗುಂಡಿನ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆಗೆ ಝಾರಸುಗುಡ ಜಿಲ್ಲೆಯಲ್ಲಿ ಸಂಭವಿಸಿದೆ.
ಮಹಿಳೆ ಪತಿಯನ್ನು ಎಂಎಲ್ಎ ಮಾಡುವಂತೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದ ಗ್ರಾಮ ದೇವತೆ ಮಾರಿಕಾಂಬಾ ದೇವಿಗೆ ಹರಕೆ ಪತ್ರ ಸಲ್ಲಿಸಿದ್ದಾರೆ.
ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದ ಮಗನನ್ನು ಚಿಕಿತ್ಸೆಗೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ತಾಯಿಯ ಕಣ್ಣು ತಪ್ಪಿಸಿ ಓಡಿ ಹೋಗಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Bharath Jodo Yatra: ಜಮ್ಮು ಮತ್ತು ಕಾಶ್ಮೀರದ ಲಾಲ್ ಚೌಕ್ನಲ್ಲಿ ರಾಹುಲ್ ಗಾಂಧಿ ರಾಷ್ಟ್ರ ಧ್ವಜ ಯಾಕೆ ಹಾರಿಸಿಲ್ಲ ಎಂದು ಕೆಲವಾರು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹಲವರು ಟೀಕೆ ಮಾಡಿದ್ದರು. ಇದೀಗ ಲಾಲ್ ಚೌಕ್ನಲ್ಲಿ ರಾಹುಲ್ ಗಾಂಧಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ವಿರುದ್ಧ ಬಿಎಂಟಿಸಿ ಚಾಲಕರೊಬ್ಬರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬಿಎಂಟಿಸಿ ಎಂಡಿ ಸತ್ಯವತಿಯನ್ನ ಅಮಾನತು ಮಾಡುವಂತೆ ಪತ್ರದಲ್ಲಿ ಕೇಳಿಕೊ
Nandamuri Taraka Ratna Health Update: ತಾರಕ ರತ್ನ ಅವರ ಆರೋಗ್ಯ ಸ್ಥಿತಿ ಇನ್ನೂ ಕೂಡ ಗಂಭೀರವಾಗಿಯೇ ಇದೆ. ಅನೇಕ ಸೆಲೆಬ್ರಿಟಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
PM Modi Praises IISC in Mann Ki Baat: ಭಾರತದ ಪ್ರಜಾತಂತ್ರ ವ್ಯವಸ್ಥೆ ವಿಶ್ವದಲ್ಲೇ ಅತ್ಯಂತ ಹಳೆಯದು ಎಂಬ ವಿಚಾರವನ್ನು ಹೇಳುತ್ತಾ, ಪ್ರಧಾನಿ ಮೋದಿ ಅವರು ಬಸವಣ್ಣರ ಅನುಭವ ಮಂಟಪವೋ ಒಳಗೊಂಡು ಹಲವು ಉದಾಹರಣೆಗಳನ್ನು ತೋರಿದರು.
ಜೆಡಿಎಸ್ ಕಾರ್ಯಕರ್ತರು ನಿಂತಿರೋದು ಕುಮಾರಸ್ವಾಮಿ ಹಾಗು ದೇವೇಗೌಡರು ಎನ್ನುವ ಶಕ್ತಿ ಹಿಂದೆ, ನಮ್ಮ ಗುರಿ ಕುಮಾರಸ್ವಾಮಿ ಮುಖ್ಯಮಂತ್ರಿ ಮಾಡೋದು. ಜೆಡಿಎಸ್ಗೆ ಇವತ್ತು ಜನ ಬೆಂಬಲ ಇರೋದಕ್ಕೆ ಕುಮಾರಸ್ವಾಮಿ ಕಾರಣವೇ ಹೊರತು ರೇ
Bharath Jodo Yatra: ಭಾರತ್ ಜೋಡೋ ಯಾತ್ರೆ ಜಮ್ಮು ಮತ್ತು ಕಾಶ್ಮೀರಕ್ಕೆ ಅಡಿ ಇಟ್ಟರೂ ಲಾಲ್ ಚೌಕ್ನಲ್ಲಿ ರಾಹುಲ್ ಗಾಂಧಿ ರಾಷ್ಟ್ರ ಧ್ವಜ ಯಾಕೆ ಹಾರಿಸಿಲ್ಲ ಎಂದು ಕೆಲವಾರು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹಲವರು ಟೀಕೆ ಮಾಡಿದ್ದರು. ಇದ
Glenn Maxwell: ಐಪಿಎಲ್ 2023ರಲ್ಲಿ ಆರ್ಸಿಬಿ (RCB) ತಂಡ ಮೇಲ್ನೋಟಕ್ಕೆ ಬಲಿಷ್ಠವಾಗಿರುವಂತೆ ಗೋಚರಿಸುತ್ತದೆ. ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಶುಭಸುದ್ದಿಯೊಂದು ಸಿಕ್ಕಿದೆ.
ವಿಧಾನಸಭೆ ಚುನಾವಣಾ ಹತ್ತಿರ ಬರುತ್ತಿದ್ದಂತೆ, ಚುನಾವಣಾ ಕಾವು ಜೋರಾಗಿದೆ. ಮತದಾರರನ್ನ ಓಲೈಸಲು ಎಲ್ಲಾ ಪಕ್ಷದ ಮುಖಂಡರುಗಳು ಹರಸಾಹಸ ಪಡುತ್ತಿದ್ದಾರೆ. ಅದರಂತೆ ಕಾಂಗ್ರೆಸ್ ತನ್ನ ಜಿಲ್ಲಾವಾರು ಪ್ರಜಾಧ್ವನಿ ಸಮಾವೇಶವನ್ನ ಮು
Vishnuvardhan Smaraka: 2009ರಲ್ಲಿ ವಿಷ್ಣುವರ್ಧನ್ ನಿಧನರಾದರೂ ಕೂಡ ಅವರ ಸ್ಮಾರಕ ನಿರ್ಮಾಣವಾಗಲು 14 ವರ್ಷ ಕಳೆಯಬೇಕಾಯಿತು. ಅದಕ್ಕಾಗಿ ವಿಷ್ಣು ಕುಟುಂಬದವರು ಮಾಡಿದ ಹೋರಾಟ ಅಷ್ಟಿಷ್ಟಲ್ಲ.
PM Modi Mann Ki Baat Speech: ಪ್ರಧಾನಿ ನರೇಂದ್ರ ಮೋದಿ ತಮ್ಮ 97ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ಮತ್ತಿತರ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಪದ್ಮಪ್ರಶಸ್ತಿ ವಿಜೇತರಿಗೆ ಶುಭಾಶಯಗಳನ್ನು ಹೇಳಿದ್ದಾರೆ. ಹವಾ
India vs New Zealand 2nd T20I: ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟಿ20 ಪಂದ್ಯ ಇಂದು ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಶನಿವಾರ ಟೀಮ್ ಇಂಡಿಯಾ ಆಟಗಾರರು ಲಕ್ನೋಕ್ಕೆ ಬಂದಿಳಿದರು. ಇದು ಮಾಡು ಇಲ್ಲವೇ ಮಡಿ ಪಂದ್ಯ ಆಗಿರುವ ಕಾರಣ ಹೈವ
ನಿಮ್ಮ ತುಟಿಗಳಿಗೆ ಆಗಾಗ ಉಗುಳು ತಾಗಿಸಿಕೊಳ್ಳುವ ಅಥವಾ ಕಚ್ಚುವ ಅಭ್ಯಾಸವಿದ್ದರೆ, ಈಗಲೇ ಬಿಟ್ಟು ಬಿಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.
ಅನುಮತಿ ಇಲ್ಲದೆ ವಿದ್ಯಾರ್ಥಿಗಳ ಕೂದಲು ಕತ್ತರಿಸಿದ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಘಟನೆ ನಡೆದಿದೆ, ತಮ್ಮ ಅನುಮತಿ ಇಲ್ಲದೆ ಟ್ರಿಮ್ಮರ್ನಿಂದ ಮಕ್ಕಳ ಕೂದಲ
Vishnuvardhan Memorial Inauguration: ವಿಷ್ಣುವರ್ಧನ್ ಅಭಿಮಾನಿಗಳು ಸಾವಿರಾರು ವಾಹನಗಳಲ್ಲಿ ಜಾಥಾ ಹೊರಟಿದ್ದಾರೆ. ನೆಚ್ಚಿನ ನಟನ ಫೋಟೋ ಹಿಡಿದು, ಜೈಕಾರ ಕೂಗುತ್ತ ಅಭಿಮಾನ ಮೆರೆಯಲಾಗುತ್ತಿದೆ.
ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ ಒಂದೇ ಕುಟುಂಬದ ನಾಲ್ವರು ನೀರಿನ ಸಂಪಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Dr. Vishnuvardhan Smaraka at Mysore: ಮೈಸೂರು ತಾಲೂಕು ಹೆಚ್ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾ
ಇದೇ ಜನವರಿ 30 ರಂದು ನಡೆಯಲಿರುವ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ(Bharat Jodo Yatra)ಯ ಸಮಾರೋಪ ಕಾರ್ಯಕ್ರಮಕ್ಕೆ 12 ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.
Karnataka Assembly Elections 2023 Live News Updates: ಬಿಜೆಪಿಯ ಕೇಂದ್ರ ನಾಯಕರ ಪ್ರವಾಸ, ಜೆಡಿಎಸ್ನ ಹೈಕಮಾಂಡ್ ಕುಟುಂಬದಲ್ಲೇ ಟಿಕೆಟ್ ಫೈಟ್ ಶುರುವಾಗಿದ್ದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
ಭವಾನಿ ರೇವಣ್ಣ ಹಾಸನ ಕ್ಷೇತ್ರದ ಟಿಕೆಟ್ಗೆ ಪಟ್ಟು ಹಿಡಿದಿರೋದು ಪಕ್ಷದ ಮೇಲೆ ಸಾಕಷ್ಟು ಪರಿಣಾಮ ಬೀರಲಿದ್ದು, ಪಕ್ಷದ ಮೇಲೆ ಆಗುವ ಲಾಭ-ನಷ್ಟದ ಲೆಕ್ಕಾಚಾರ ನಡೆದಿದೆ.
ಬಿಬಿಸಿ ಸಾಕ್ಷ್ಯಚಿತ್ರದಂತೆ ಒಂದಲ್ಲ ಒಂದು ನೆಪ ಹೂಡಿ ದೇಶದ ಜನರ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ ಆದರೆ ಅಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
India Playing XI vs New Zealand 2nd T20I: ಇಂದು ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ದ್ವಿತೀಯ ಟಿ20 ಪಂದ್ಯ ಆಯೋಜಿಸಲಾಗಿದೆ. ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ನಲ್ಲಿ ಬಹುದೊಡ್ಡ ಬದಲಾವಣೆ ನಿರೀಕ್ಷಿಸಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್ಭೈರಸಂಧ್ರದ ನಿವಾಸದಲ್ಲಿ ಮನ್ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು,
PM Narendra Modi Radio Talk Show- ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾದ ವರ್ಷದಲ್ಲೇ ಮನ್ ಕೀ ಬಾತ್ ಕಾರ್ಯಕ್ರಮ ಆರಂಭಿಸಿದರು. 2014 ಅಕ್ಟೋಬರ್ 3ರಂದು ಮನ್ ಕೀ ಬಾತ್ನ ಮೊದಲ ಎಪಿಸೋಡ್ ಪ್ರಸಾರವಾಯಿತು. ಇವತ್ತು ನಡೆಯಲಿರುವುದು 97ನೇ ಕಾರ
ಆದರೆ, ಅವರಿಗೆ ಅಡ್ಡಗಾಲು ಹಾಕುತ್ತಿರೋದು ಕುಮಾರಸ್ವಾಮಿ. ಅವರನ್ನೂ ಕರೆತಂದರೆ ಕುಟುಂಬ ರಾಜಕಾರಣ ಕುರಿತು ಪಕ್ಷದ ನಾಯಕರು ಜನ ಮತ್ತು ವಿರೋಧಿಗಳು ಇನ್ನಷ್ಟು ಮಾತಾಡಿಕೊಳ್ಳುತ್ತಾರೆ ಅಂತ ಅವರು ಅಂದುಕೊಳ್ಳುತ್ತಿರಬಹುದು. ಅಥವಾ
India vs New Zealand 2nd T20I: ಇಂದು ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದೆ.
ವಾಯುವ್ಯ ಇರಾನ್ನಲ್ಲಿ ಶನಿವಾರ ಸಂಭವಿಸಿದ ಭೂಕಂಪನದಲ್ಲಿ 7 ಜನ ಸಾವನ್ನಪ್ಪಿದ್ದು, 440 ಜನರು ಗಾಯಗೊಂಡಿದ್ದಾರೆ.
ವ್ಯಕ್ತಿಯ ಅಂಗೈ ನೋಡಿ ಅದರಲ್ಲಿ ಕಾಣಿಸುವ ಅನೇಕ ರೀತಿಯ ಗುರುತುಗಳು ಮತ್ತು ರೇಖೆಗಳ ಮೂಲಕ ಜಾತಕ ಹೇಳಲಾಗುತ್ತೆ. ಹಸ್ತಸಾಮುದ್ರಿಕ ಶಾಸ್ತ್ರ ಬಲ್ಲವರು ಸುಲಭವಾಗಿ ಚಿಹ್ನೆಗಳನ್ನು ಗುರುತಿಸುತ್ತಾರೆ.
ಈ ವರ್ಷದ ಬಹುನಿರೀಕ್ಷಿತ ಸ್ಮಾರ್ಟ್ಫೋನ್ ಸ್ಯಾಮ್ಸಂಗ್ ಗ್ಯಾಲಕ್ಸಿ S23 (Samsung Galaxy S23 Series) ಸರಣಿ ಫೆಬ್ರವರಿಯಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಒಂದೊಂದೆ ವಿಚಾರ ಬಹಿರಂಗವಾಗುತ್ತಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುದೂರಿನಲ್ಲಿ ಕರ್ನಾಟಕದ ಮೊದಲ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ.
ಜನವರಿ 29ರಿಂದ ಫೆಬ್ರವರಿ 04ರ ವರೆಗೆ ವಾರ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಲಾಭದಾಯಕ..? ಯಾವ ರಾಶಿಯವರಿಗೆ ನಷ್ಟ? ಎನ್ನುವುದನ್ನು ತಿಳಿದುಕೊಳ್ಳಿ.
ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿಯೇ ಮಾಹಿತಿಯೂ ಇದೆ. ಜನವರಿ 29ರಿಂದ ಫೆಬ್ರವರಿ 4ರ ತನಕ ವಾರಭವಿಷ್ಯ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ. ಜನ್ಮಸಂಖ್ಯೆಯನ್ನು ಹಾಗೂ ಆ ನಂತರ ಈ ವಾರ ಹೇಗಿರ
2023 ಜನವರಿ 29 ಭಾನುವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ಯಾವ ರಾಶಿಯವರಿಗೆ ಅಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.
ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 29ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.
ಬೆಳಗಾವಿಯಲ್ಲಿ ಬಿಜೆಪಿ ಚುನಾವಣೆ ಚಾಣಕ್ಯ ಅಮಿತ್ ಶಾ ಜೊತೆಗಿನ ಸಭೆ ಬಳಿಕ ಬಾಲಚಂದ್ರ ಜಾರಕಿಹೊಳಿ ಕೊಟ್ಟ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕುತೂಹಲದ ಜೊತೆಗೆ ಸಂಚಲನ ಮೂಡಿಸಿದೆ.
ಎಲೆಕ್ಷನ್ಗೆ ರಣಕಹಳೆ ಮೊಳಗಿಸಿರುವ ರಾಜ್ಯ ಬಿಜೆಪಿ ಪಡೆಗೆ ಇಂದು(ಜನವರಿ 28) ಅಮಿತ್ ಶಾ ಎಂಟ್ರಿಯಿಂದ ಮತ್ತಷ್ಟು ಬೂಸ್ಟರ್ ಡೋಸ್ ಕೊಟ್ಟಂತಾಗಿದೆ. ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಿಂಚಿನ ಸಂಚಾರ ನಡೆಸಿದ ಬಿಜ
2 IAF ಜೆಟ್ಗಳ ನಡುವೆ ಡಿಕ್ಕಿಯಾಗಿ ಬೆಳಗಾವಿಯ ಯೋಧ ವಿಂಗ್ ಕಮಾಂಡರ್ ಹನುಮಂತರಾವ್ ಆರ್.ಸಾರಥಿ ಹುತಾತ್ಮ ಆಗಿದ್ದಾರೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ದಳಕೋಟೆಯಲ್ಲಿ ಹಾಸನ ಕುರುಕ್ಷೇತ್ರದ ಟಿಕೆಟ್ ದಂಗಲ್ ಮತ್ತೊಂದು ಹಂತಕ್ಕೆ ಹೋಗಿದೆ. ಕದನ ಕಣದಲ್ಲಿ ನಾನೇ ಅಖಾಡಕ್ಕೆ ಇಳೀತಿನಿ ಎಂದು ಭವಾನಿ ರೇವಣ್ಣ ಬಾಂಬ್ ಎಸೆದಿದ್ದಾರೆ. ಇತ್ತ ಈಗಾಗಲೇ ನಾಲ್ವರು ಮಹಿಳೆಯರಿಗೆ ಟಿಕೆಟ್ ಘೋಷಿಸಿ
ಅತಿಯಾದ ಕೆಲಸದಿಂದಾಗಿ ಹಲವು ಬಾರಿ ತಿಂಗಳುಗಟ್ಟಲೆ ನಮ್ಮ ಕುಟುಂಬವನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ನೀವೂ ಹೀಗೆ ಮಾಡಿದರೆ ಇನ್ಮುಂದೆ ನಿಮ್ಮ ಈ ಅಭ್ಯಾಸವನ್ನು ಬದಲಾಯಿಸಿಕೊಳ್ಳಬೇಕು. ಇದಕ್ಕಾಗಿ ನಿಮ್ಮ ವೃತ್ತಿಪರ ಜೀವನ
ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಅವರು 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮದಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಲ್ಕಕ್ಕೂ ಹೆಚ್ಚು ಜನರಿಗೆ ಗಾಯ ಮತ್ತು ಐದಕ್ಕೂ ಹೆಚ್ಚು ಮನೆಗಳು ಜಖಂಗೊಂಡಿರುವಂತಹ ಘಟನೆ ನಡೆದಿದೆ.
ಹುಬ್ಬಳ್ಳಿ ಸಮೀಪದ ತಡಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ನಡೆದಿದ್ದು, ಗಾಯಾಳುಗಳ ರಕ್ಷಣೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಧಾವಿಸಿದರು. ಇನ್ನೊಂದೆಡೆ ಬೆಳಗಾವಿಯಲ್ಲಿ ಬೈಕ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ನೀವು ಇಲ್ಲಿಯವರೆಗೂ ಕೇಳಿರದ, ಗೂಗಲ್ನಲ್ಲಿ ಕಂಡಿರದ, ಜನರ ಮನಸ್ಸಿನಲ್ಲೇ ಉಳಿದುಕೊಂಡಿರುವ ಕೆಲವು ಅದ್ಭುತ ವಿಚಾರಗಳನ್ನು ನಿಮಗಿದು ಗೊತ್ತೇ ಸರಣಿ ಮೂಲಕ ಟಿವಿ9 ಕನ್ನಡ ಡಿಜಿಟಲ್ ನಿಮಗೆ ನೀಡುತ್ತಿದೆ.
ರಣತಂತ್ರ ಹೆಣೆಯೋ ಮುನ್ನವೇ ವಿಘ್ನ.. ದಕ್ಷಿಣ ದಂಡಯಾತ್ರೆಗೂ ಮೊದಲೇ ದಂಗಲ್.. ಅಶೋಕ್ ಎಂಟ್ರಿಯಾಗ್ತಿದ್ದಂತೆ ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಇನ್ನು ಬಿಜೆಪಿ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ ಹೆಣೆದಿದೆ.
ಸರ್ಕಾರಕ್ಕೆ ನಿರೀಕ್ಷಿತ ಆದಾಯ ಬಾರದೇ ಇದ್ದಾಗ ಅದು ಕೊರತೆ ಬಜೆಟ್ಗೆ ಕಾರಣವಾಗುತ್ತದೆ. ಹಾಗಿದ್ದರೆ ಸರ್ಕಾರಕ್ಕೆ ಯಾಕೆ ನಿರೀಕ್ಷಿತ ಆದಾಯ ದೊರೆಯುವುದಿಲ್ಲ? ಇಲ್ಲಿದೆ ಮಾಹಿತಿ.
ದೇಹದ ಇತರ ಭಾಗಗಳಂತೆ ನಮ್ಮ ಉಗುರುಗಳು ಸಹ ನಮ್ಮ ಆಂತರಿಕ ಆರೋಗ್ಯವನ್ನು ಪ್ರತಿಬಿಂಬಿಸುತ್ತದೆ. ನಾವು ಉಗುರುಗಳನ್ನು ಸಧೃಢವಾಗಿ ಮತ್ತು ಆರೋಗ್ಯವಾಗಿಡುವುದು ಅತ್ಯಗತ್ಯ. ಒಮ್ಮೊಮ್ಮೆ ಹಸ್ತಾಲಂಕಾರ ಮಾಡುವುದರ ಹೊರತಾಗಿ, ಹೆಚ್ಚಿ