Israel and Iran: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತ
South Africa vs New Zealand T20 world cup live updates in Kannada: 2026 ರ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ನೀಡುತ್ತಿದೆ. ಐಸಿಸಿ ನಾಕ
when and where to watch India vs England Semi Final match Live Streaming in Kannada: 2026ರ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಫೆಬ್ರವರಿ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಮುಖಾಮುಖಿಯಾಗಲಿವೆ. ಸ್ಟಾರ್ ಸ್ಪೋರ್ಟ್ಸ
ವಯಸ್ಸು ಕೇವಲ ನಂಬರ್ ಅಷ್ಟೇ, ಮನಸ್ಸಿದ್ದರೆ ಎಲ್ಲವೂ ಸಾಧ್ಯ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಜಮ್ಮು ಕಾಶ್ಮೀರದಲ್ಲಿ 90 ವರ್ಷದ ಅಜ್ಜಿಯೊಬ್ಬರು ಬಿಂದಾಸ್ ಆಗಿ ಕಾರು ಚಲಾಯಿಸುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಈ ವ
ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11ರಂದು ಮತ್ತೆ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ತಮಿಳುನಾಡು ಮತ್ತು ಪುದುಚೆರಿಗೆ ತೆರಳಿದ್ದ ಮೋದಿ 7,100 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟ
Pawan Kalyan movie: ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿರುವುದರಿಂದ ಅದರ ಲಾ
ಉತ್ತರ ಪ್ರದೇಶದ ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್, ಪಿಕಪ್ನಲ್ಲಿದ್ದ ಇತರ 9 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವು ಆಗ್ರ
Pakistan Cricket Shake-up: 2026ರ ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನ ತಂಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿವೆ. ಕಳಪೆ ಫಾರ್ಮ್ನಲ್ಲಿದ್ದ ಬಾಬರ್ ಆಜಮ್ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬಾಂಗ್ಲಾದೇಶ ವಿರುದ್
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 8,176 ವಿವಿಧ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ. ಸಿವಿಲ್, KSRP, ಸಶಸ್ತ್ರ ಕಾನ್ಸ್ಟೆಬಲ್ ಮತ್ತು DSI ಹುದ್ದೆಗಳು ಸೇರಿವೆ. ಪರಿಷ್ಕೃತ ಮೀಸಲಾತಿ ನಿಯಮ ಹಾಗೂ ನ್ಯಾಯಾಲಯದ ಆದೇಶದಂ
ಭಟ್ಕಳದಲ್ಲಿ ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ವದಂತಿಯಿಂದ ಪೆಟ್ರೋಲ್ ಸಂಗ್ರಹಿಸಲು ಜನ ಮುಗಿಬಿದ್ದಿದ್ದಾರೆ. ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತ ಭೀತಿಯಿಂದ ಪೆಟ್ರೋಲ್ ಬಂಕ್ಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿ, ಕೆಲವೆಡ
ಬಿಎಂಟಿಸಿ ಬಸ್ ಎಂಬುದು ಬೆಂಗಳೂರಿಗರ ಅಚ್ಚುಮೆಚ್ಚಿನ ಸಂಚಾರ ಜೀವನಾಡಿ. ನಗರದ 40 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತದೆ. ಆದರೆ ಇನ್ಮುಂದೆ ಬೆಂಗಳೂರು ನಗರದಿಂದ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಬಿಎಂಟಿಸಿ ತೀರ್ಮ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈಗ ಸುತ್ತಾಟದಲ್ಲಿದ್ದಾರೆ. ಮದುವೆ ಬಳಿಕ ಹಲವು ಊರುಗಳಿಗೆ, ದೇವಸ್ಥಾನಗಳಿಗೆ ಅವರಿಬ್ಬರು ಜೊತೆಯಾಗಿ ಭೇಟಿ ನೀಡುತ್ತಿದ್ದಾರೆ. ಅವರಿಬ್ಬರ ಫೋಟೋ ಮತ್ತ
ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಇಸ್ರೇಲ್ ಮತ್ತು ಅಮೆರಿಕ ಹತ್ಯೆ ಮಾಡಿವೆ. ಇದರ ಬೆನ್ನಲ್ಲೇ ಇರಾನ್ನ ಹೊಸ ಸುಪ್ರೀಂ ನಾಯಕನಾಗಿ ಖಮೇನಿಯ ಮಗ ಮೊಜ್ತಾಬಾನನ್ನು ಆಯ್ಕೆ ಮಾಡಲಾಗಿದೆ. ಆದರೆ, ಸರ್ವೋಚ್ಚ ನಾಯ
ಬೆಂಗಳೂರಿನ ಕೆಲ ರಸ್ತೆಗಳಲ್ಲಿ ನಾಳೆಯಿಂದ ಸಂಚಾರ ವ್ಯತ್ಯಯ ಉಂಟಾಗಲಿದೆ. ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿ ಆರಂಭವಾಗಲಿದ್ದು, ಸುಮಾರು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ರೈಲ್ವೆ ಸೇತುವೆಯ ಸ್ಟೀಲ
ಕೊಪ್ಪಳದ ಕುಕನೂರ ತಾಲೂಕಿನ ಕೋಮಲಾಪುರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ತಮ್ಮ ಪತ್ನಿಯಿಂದ ತಾವು ಹಿಂಸೆಗೆ ಒಳಗಾಗಿದ್ದು, ಶಾಲೆಯಲ್ಲಿ ಪ್ರತಿದಿನ ಗಲಾಟೆ ಸೃಷ್ಟಿಸಿ ತಮ್ಮ ವೃತ್ತಿ ಬದುಕಿಗೆ ಧಕ್ಕೆ ತರುತ್ತಿದ್ದ
ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಉದ್ಭವಿಸಿದೆ. 10,000 ಕೋಟಿ ರೂ. ಮೌಲ್ಯದ ಸರಕು ಹೊಂದಿರುವ ಈ ಹಡಗುಗಳಿಗೆ ಭ
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಹತ್ಯೆ ಮಾಡಿದ ನಂತರ ಅವರ ಪುತ್ರ ಮೊಜ್ತಾಬಾ ಹೊಸೇನಿ ಖಮೇನಿಯವರನ್ನು ಇರಾನ್ನ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. 56 ವರ
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಹೈರಾಣಾಗಿದ್ದಾರೆ. 112 ಸಹಾಯವಾಣಿಗೆ ಬಂದ ಕರೆ ಬೆನ್ನಲ್ಲೇ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ನಿವಾಸದ ಕೂಲಂಕಷ ಪರಿಶೀಲ
ಶ್ರೀಲಂಕಾದ ಸಮುದ್ರ ಗಡಿ ವ್ಯಾಪ್ತಿಯಲ್ಲಿ ಇರಾನ್ನ ಹಡಗೊಂದರ ಮೇಲೆ ಸಬ್ಮರೀನ್ ದಾಳಿ ನಡೆದಿದ್ದು, ಕನಿಷ್ಠ 101 ಮಂದಿ ಕಣ್ಮರೆಯಾಗಿದ್ದಾರೆ. 30 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಶ್ರೀಲಂಕಾ ರಕ್ಷಣಾ ಸಚಿವಾಲಯ ತಿಳಿಸಿದೆ. ದ
ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಬಿಡುಗಡೆಗೊಂಡಿದ್ದು, ಭಾರತೀಯ ಆಟಗಾರರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ. ಇಶಾನ್ ಕಿಶನ್, ತಿಲಕ್ ವರ್ಮಾ, ಜಸ್ಪ್ರೀತ
ಗಂಡ ಹೆಂಡ್ತಿ ಜಗಳ ಮನೆಯಲ್ಲಿ ಉಂಡು ಮಲಗುವ ತನಕ ಅಂತಾರೆ. ಆದ್ರೆ, ಈ ದಂಪತಿ ಗಲಾಟೆ ಶಾಲೆ ತನಕ ಬಂದಿದೆ. ಹೌದು... ಪ್ರೌಢಶಾಲೆಯ ಮುಖ್ಯ ಶಿಕ್ಷಕನ ಎರಡನೇ ಪತ್ನಿ ಶಾಲೆಗೆ ಬಂದು ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಕೊಪ್ಪಳ ಕುಕನೂರು
ಮಾಗಡಿಯ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ 'ಮುಂದೆ ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ' ಎಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ
ಬೇಸಿಗೆಯಲ್ಲಿ ದೇಹವನ್ನು ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಹದಲ್ಲಿ ನೀರಿನಾಂಶವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್
ರಾತ್ರಿ ಸಮಯ ದೇಹಕ್ಕೆ ಸಿಗುವ ವಿಶ್ರಾಂತಿ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ತುಂಬಾ ಮುಖ್ಯವಾಗಿರುತ್ತದೆ. ಈ ಸಮಯದಲ್ಲಿ ಜೀರ್ಣಕ್ರಿಯೆ ನಿಧಾನವಾಗುವುದರಿಂದ ಸೇವಿಸುವ ಆಹಾರ ಸರಿಯಾಗಿ ಇರಬೇಕಾಗುತ್ತದೆ. ಇಲ್ಲವಾದಲ್ಲಿ ಇದು ಆರೋಗ
ದೆಹಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ (DSSSB) ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿಯಿಂದ ಪದವೀಧರರವರೆಗೆ ಎಲ್ಲರಿಗೂ ಅವಕಾಶವಿದ್ದು, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ ಹಾಗೂ ಅರ್ಜಿ
ಏಪ್ರಿಲ್ ತಿಂಗಳಲ್ಲಿ ರಿಲೀಸ್ ಆಗಬೇಕಿದ್ದ ‘ಲವ್ ಮಾಕ್ಟೇಲ್ 3’ ಚಿತ್ರ ಮಾರ್ಚ್ 19ರಂದು ಬರಲಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋದ ಬೆನ್ನಲ್ಲೇ ಈ ತೀರ್ಮಾನ ಮಾಡಲಾಗಿದೆ. ‘ಕೆವಿಎನ್’ ಸಂಸ್ಥೆಯೇ ‘ಲವ್ ಮಾಕ್
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮೊದಲು ಫೋನ್ ಟ್ಯಾಪಿಂಗ್ ಅರೋಪ ಮಾಡಿದ್ದು, ಇದಕ್ಕೆ ಸಿಎಂ ಪ್ರತಿಕ್ರಿಯಿಸಿ ನಮ್ಮದು ಡಿಸಿಎಂ ಡಿಕೆ ಶಿವಕು
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ದೊಡ್ಡ ಗಲಾಟೆ ಸೃಷ್ಟಿಸಿದ್ದಾರೆ. ಪತಿ ಮನೆಗೆ ಬರುತ್ತಿಲ್ಲ ಎಂದು ಆರೋಪಿಸಿ ಶಾಲೆಗೇ ಬಂದು ಹೈ
ದಿನಾ ಭದ್ರತೆಯ ಕರ್ತವ್ಯದಲ್ಲಿರುವ, ಮೈಯೆಲ್ಲಾ ಕಣ್ಣಾಗಿಸಿ ಗಡಿ ಕಾಯುವ ಸಿಆರ್ಪಿಎಫ್ ಯೋಧರು ಇಂದು ಹೋಳಿ ಹಬ್ಬದ ಸಂಬ್ರಮದಲ್ಲಿ ಮುಳುಗೆದ್ದಿರುವುದು ಗಮನ ಸೆಳೆದಿದೆ. ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಯೋಧರು ಬಣ್ಣ ಹಚ
ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನದಿಂದ ಕೆಳಗಿಳಿದು ರಾಜ್ಯಸಭೆಗೆ ಹೋಗುವ ಸಾಧ್ಯತೆ ಇದೆ. ಅವರ ಪುತ್ರ ನಿಶಾಂತ್ ಕುಮಾರ್ ಮುಖ್ಯಮಂತ್ರಿಯಾಗುವ ಪ್ರಬಲ ಸಾಧ
2026 T20 World Cup Semi-Final: 2026ರ ಟಿ20 ವಿಶ್ವಕಪ್ ಸೆಮಿಫೈನಲ್ಗೆ ಭಾರತ-ಇಂಗ್ಲೆಂಡ್ ಸಜ್ಜಾಗಿವೆ. ಮಹತ್ವದ ಪಂದ್ಯಕ್ಕೂ ಮುನ್ನ ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ಅಕ್ಷರ್ ಪಟೇಲ್ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡ
ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಇದೇ ತಿಂಗಳು ಕೆವಿಎನ್ ನಿರ್ಮಾಣದ ‘ಜನ ನಾಯಕನ್’ ಸಹ ರಿಲೀಸ್ ಆಗುವ ಸಾಧ್ಯತೆ ಇದೆ. ಒಂದೇ ನಿರ್ಮಾಣ ಸಂಸ್ಥೆಯ ಎರಡು ದೊಡ್ಡ ಬಜೆಟ್ ಸಿನಿಮಾಗಳು ಒಂದೇ ತಿಂಗಳಲ್ಲಿ
ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದನ್ನು ಕೆಲವರು ದೇಹದಲ್ಲಿ ಉಷ್ಣತೆ ಜಾಸ್ತಿಯಾಗಿ ಈ ರೀತಿ ಆಗಿರಬಹುದು ಎಂದು ತಿಳಿದು ಅದನ್ನು ಸಾಮಾನ್ಯ ಸಮಸ್ಯೆಯಂತೆ ನಿರ್ಲಕ್ಷ್ಯ ಮಾಡುತ್ತಾರೆ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸ
ಬೆಂಗಳೂರಿನಲ್ಲಿ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಯುವತಿಗೆ 25 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬನಶಂಕರಿ ಪೊಲೀಸರು ಡಾ. ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಕ
Karnataka Film Chamber: ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವ
ಇರಾನ್ಗೆ ಎರಡೆರಡು ಸೇನೆಗಳಿವೆ; ಅರ್ಟೇಶ್ ಮತ್ತು ಕ್ರಾಂತಿಕಾರಿ ರಕ್ಷಕ ದಳ (IRGC). 1979ರ ಇಸ್ಲಾಮಿಕ್ ಕ್ರಾಂತಿಯ ನಂತರ, ಆಡಳಿತ ರಕ್ಷಣೆಗಾಗಿ IRGC ಸೃಷ್ಟಿಯಾಯಿತು. ಅರ್ಟೇಶ್ ರಾಷ್ಟ್ರೀಯ ಗಡಿ ಕಾಯ್ದರೆ, IRGC ಸರ್ವೋಚ್ಚ ನಾಯಕನಿಗೆ ನೇರವಾಗ
ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ 27 ಕೋಟಿ ರೂ. ಮೌಲ್ಯದ ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್ಕಾರ್ನಲ್ಲಿ ಕಾಲೇಜಿಗೆ ಬಂದ ವಿಡಿಯೋ ವೈರಲ್ ಆಗಿದೆ. ಕ್ಯಾಂಪಸ್ನಲ್ಲಿ ಐಷಾರಾಮಿ ಕಾರು ನೋಡಿದ ವಿದ್ಯಾರ್ಥಿಗಳು ಅಚ್ಚ
ಹೋಳಿ ಹಬ್ಬವೆಂದರೆ ನೆನಪಾಗುವುದೇ ಬಣ್ಣಗಳು. ಕಲರ್ ಫುಲ್ ಬಣ್ಣಗಳನ್ನು ಎರಚುತ್ತಾ ಹಬ್ಬವನ್ನು ಸಂಭ್ರಮಿಸುವುದನ್ನು ನೀವು ನೋಡಿರಬಹುದು. ಆದರೆ ಇದೀಗ ವೈರಲ್ ವಿಡಿಯೋದಲ್ಲಿ ಕೋತಿಗಳು ಹೋಳಿ ಸೆಲೆಬ್ರೇಶನ್ನಲ್ಲಿ ಭಾಗಿಯಾಗಿದ
ಐಪಿಎಲ್ನ ಹಾಲಿ ಚಾಂಪಿಯನ್ಸ್ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (ಆರ್ಸಿಬಿ) ತಂಡವು ತನ್ನ 5 ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಇದಕ್ಕೆ ಇದೀಗ ರಾಜ್ಯ
ಇರಾನ್ ವಿರುದ್ಧದ ಇಸ್ರೇಲ್ ಯುದ್ಧದಿಂದ ಭಯಭೀತರಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ತಮ್ಮ ದೇಶದ ವಿರುದ್ಧ ಭಾರತವು ಸಂಚು ರೂಪಿಸಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪಾಕಿಸ್ತಾನವನ್ನು ತನ್ನ ಸಾಮಂತ ರಾಷ್ಟ್ರವಾಗಿ
Rishab Shetty: ಮುದ್ದು ಮಗಳ ಹುಟ್ಟುಹಬ್ಬದ ಪ್ರಯುಕ್ತ ಮಗಳ ಮುದ್ದಾದ ವಿಡಿಯೋ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ ರಿಷಬ್ ಶೆಟ್ಟಿ. ಮಗಳ ವಿಡಿಯೋಕ್ಕೆ ಸುಂದರವಾದ ಹಾಡನ್ನು ಹಿನ್ನೆಲೆಯಲ್ಲಿ ಬಳಸಿದ್ದಾರೆ. ರಿಷಬ್ ಶೆ
ಕೊಪ್ಪಳದ ಕೋಮಲಾಪೂರ ಹಿರಿಯ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ಎರಡನೇ ಪತ್ನಿ ಪ್ರತಿದಿನ ಶಾಲೆಗೆ ಬಂದು ಜಗಳವಾಡಿ ಪಾಠ ಪ್ರವಚನಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಈ ಕೌಟುಂಬಿಕ ಕಲಹ ಮಕ್ಕಳ ಶಿಕ್ಷಣ ಮತ್ತು
ಬೆಂಗಳೂರಿನ ಅಬ್ಬಿಗೆರೆಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಾ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಅತ್ತೆಯಿಂದ ಅಡುಗೆ ವಿಚಾರದಲ್ಲಿ ಪದೇ ಪದೇ ಕಿರುಕುಳ ಅನುಭವಿಸುತ್ತಿದ್ದರು. ವರದಕ್ಷಿಣೆ ಕಿರುಕು
ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರವಾಸದಲ್ಲಿದ್ದಾಗಲೇ ಇರಾನ್ ಮೇಲೆ ದಾಳಿಗೆ ಪ್ಲಾನ್ ಆಗಿತ್ತಾ? ಅದು ಮೋದಿಗೂ ತಿಳಿದಿತ್ತಾ? ಇಂಥ ಚರ್ಚೆಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಲ್ಲಿವೆ. ವಿಶೇಷವೆಂದ
ಎಟಿಎಂ ಪಿನ್ (ಪಾಸ್ವರ್ಡ್) ಯಾರೊಂದಿಗೆ ಹಂಚಿಕೊಳ್ಳಬೇಡಿ ಎಂದು ಪೊಲೀಸರು, ಬ್ಯಾಂಕಿನವರು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದ್ರೆ, ಹಳ್ಳಿ ಕಡೆಗಳಲ್ಲಿ ಏನು ತಳಿಯದ ಜನ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಬೇರೆಯವರ ಮೊರೆ ಹೋಗ
ಹಲವು ದೇವಸ್ಥಾನಗಳ ವಾರ್ಷಿಕ ಕಾರ್ಯಕ್ರಮಗಳಲ್ಲಿ ಕೆಂಡ ಹಾಯುವುದು ಕೂಡ ಪ್ರಮುಖವಾಗಿರುತ್ತದೆ. ನಲ್ಗೊಂಡದ ವೇಮುಲಪಲ್ಲಿ ಮಂಡಲದ ಅಮನಗಲ್ಲು ಶ್ರೀ ಪಾರ್ವತಿ ರಾಮಲಿಂಗೇಶ್ವರ ಸ್ವಾಮಿ ಉತ್ಸವದ ಸಂದರ್ಭದಲ್ಲಿ ಅವಘಡ ಅಂಭವಿಸಿದೆ. ಭ
ಹುಬ್ಬಳ್ಳಿಯಲ್ಲಿ ಹಗಲು ಹೊತ್ತಿನಲ್ಲೇ ಬೆಳ್ಳಿ ಆಭರಣ ಕಳ್ಳತನ ನಡೆದಿದೆ. ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಿಂದ ಬರೋಬ್ಬರಿ 59 ಲಕ್ಷ ರೂ. ಮೌಲ್ಯದ 24 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಲಾಗಿದೆ. ಅಂಗಡಿಯ ಸಿಬ್
ಶಿವಮೊಗ್ಗ ನಗರದಲ್ಲಿ ಗಾಂಜಾ ಅಮಲಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಶರಾವತಿ ನಗರದ ಹಂದಿಜೋಗಿ ಕ್ಯಾಂಪ್ನಲ್ಲಿ ಹೊಸ ಕಾರೊಂದನ್ನು ಜಖಂಗೊಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ಈ ಘಟನೆ ನಿವಾಸಿಗಳಲ್ಲಿ ಭೀತಿ ಮೂ
ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ಮತ್ತೆ ಅಕ್ರಮ ಆರೋಪಗಳು ಬಂದಿವೆ. KAS ಫಲಿತಾಂಶದ ಬಗ್ಗೆ ಅಭ್ಯರ್ಥಿಗಳು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಬಿಐ ತನಿಖೆಗೂ ಒತ್ತಾಯಿಸಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜ
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) 2025-26ನೇ ಆರ್ಥಿಕ ವರ್ಷಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಸಂಬಂಧಿಸಿ ವಿದ್ಯುತ್ ದರ ಏರಿಸಿದೆ. ತೀವ್ರ ವಿರೋಧದ ನಡುವೆಯೂ KERC ತನ್ನ ಭರವಸೆ ಮರೆತು ದರ ಏರಿಸಿದ್ದು, ಈ ನಿರ್ಧಾರ
ಜೀ ಕನ್ನಡದಲ್ಲಿ ಪ್ರಸಾರ ಕಾಣುವ ‘ಕರ್ಣ’ ಧಾರಾವಾಹಿ ಗಮನ ಸೆಳೆಯುತ್ತಿದೆ.ಈ ಧಾರಾವಾಹಿ ಟಿಆರ್ಪಿಯಲ್ಲೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ರಮೇಶ್ ಪಾತ್ರದಲ್ಲಿ ಬದಲಾವಣೆ ಆಗಿದೆ. ನಾಗಾಭರಣ ಬದಲಿಗೆ ಅಭಿಜಿತ್ ಅವರ
Allu Arjun movie: ಅಲ್ಲು ಅರ್ಜುನ್ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ
ವಿದೇಶ ಪ್ರವಾಸದಿಂದ ವಾಪಸಾದ ಕಾಂಗ್ರೆಸ್ ಶಾಸಕರ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿವೆ. ಹೈನುಗಾರಿಕೆ, ಕೃಷಿ ಅಧ್ಯಯನಕ್ಕಾಗಿ ಹೋದರೆಂದು ಕೆಲವರು ಹೇಳಿದರೆ, ಮತ್ತೆ ಕೆಲವರು ವೈಯಕ್ತಿಕ ಪ್ರವಾಸ ಎಂದಿದ
Can a mother cut a son out of her Will? ತನ್ನನ್ನು ಬಿಟ್ಟು ಉಳಿದ ಸೋದರ ಸೋದರಿಯರಿಗೆ ಆಸ್ತಿ ಹಂಚಿ ತಾಯಿ ವಿಲ್ ಬರೆದಿರುವುದನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಮಗನಿಗೆ ಸೋಲುಂಟಾಗಿದೆ. ಕೇರಳ ಹೈಕೋರ್ಟ್ ಆ ತಾಯಿಯ ಪರವಾಗಿ ತೀರ್ಪು ನೀಡಿದೆ. ಕೆ.ವ
ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್ಗೆ ಹೋಗಿದ್ದಾಗ ಬಾತ್ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದ
ಬಹ್ರೇನ್, ಕುವೈತ್, ಸೌದಿ ಅರೇಬಿಯಾ, ಯುಎಇಗಳಲ್ಲಿ ಯುಎಸ್ ಮಿಲಿಟರಿ ಸಂವಹನ ಮೂಲಸೌಕರ್ಯದ ಮೇಲೆ ದಾಳಿ ಇರಾನ್ ಮಾಡಿದೆ. ಯುಎಸ್-ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಈ ದಾಳಿಗಳು ನಡೆದಿವೆ. ಇದು ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖ
Movie ticket: ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆ
ಕರ್ನಾಟಕ ಮಾಧ್ಯಮ ಅಕಾಡೆಮಿ ಇನ್ಫೋಸಿಸ್ ಸಿಎಸ್ಆರ್ ಸಹಯೋಗದಲ್ಲಿ ಪತ್ರಕರ್ತೆಯರಿಗಾಗಿ ವಿಶೇಷ ವಸತಿಯುತ ತರಬೇತಿ ಆಯೋಜಿಸಿದೆ. ಮಾರ್ಚ್ 25-27ರಂದು ಮೈಸೂರಿನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಕೃತಕ ಬುದ್ಧಿಮ
ಇರಾನ್-ಇಸ್ರೇಲ್ ಯುದ್ಧದ ಹಿನ್ನೆಲೆಯಲ್ಲಿ ಭಾರತೀಯರಿಗಾಗಿ ಸರ್ಕಾರ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಮಧ್ಯಪ್ರಾಚ್ಯ ಸಂಘರ್ಷದ ಮಧ್ಯೆ ಸಹಾಯವಾಣಿ ಸಂಖ್ಯೆಗಳನ್ನು ಕೂಡ ಬಿಡುಗಡೆ ಮಾಡಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ
ಚೀನಾದ ಶಾಂಘೈನಲ್ಲಿ ಹುವಾನ್ ಕಂಗ್ ಎಂಬ ವ್ಯಕ್ತಿ ರಜಾದಿನಗಳಲ್ಲಿ ಬೆಕ್ಕುಗಳಿಗೆ ಆಹಾರ ನೀಡುವ ಮತ್ತು ಆರೈಕೆ ಮಾಡುವ ಮೂಲಕ 21 ಲಕ್ಷ ರೂಪಾಯಿ ಗಳಿಸಿದ್ದಾರೆ. ಸಾಕುಪ್ರಾಣಿ ಆರೈಕೆ ಈಗ ಲಾಭದಾಯಕ ಉದ್ಯಮವಾಗಿ ಬೆಳೆದಿದೆ ಎಂಬುದಕ್ಕೆ
ಮಕ್ಕಳಿಗೆ ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಕೊಳ್ಳಬೇಕು, ಊರು ಸುತ್ತಿಸಬೇಕು ಹೀಗೆ ಸಾಕಷ್ಟು ಆಸೆಯಿರುತ್ತದೆ. ಅಂತಹ ಆಸೆ ನನಸು ಆಗುವ ಕ್ಷಣ ಬಂದರೆ ಅದನ್ನು ಪದಗಳಲ್ಲಿ ವಿವರಿಸಲು ಅಸಾಧ್ಯ. ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬ
ಅರ್ಜುನ್ ಕಪೂರ್ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದ ವೈಫಲ್ಯದಿಂದಾಗಿ ಆಗಾಗ್ಗೆ ಟ್ರೋಲ್ ಆಗುತ್ತಾರೆ. ಸಾಮಾಜಿಕ ಮಾಧ್ಯಮದಲ್ಲಿ ಅವರ ಹೆಸರಿನಲ್ಲಿ ಹಲವಾರು ಮೀಮ್ಸ್ ಮತ್ತು ಮೀಮ್ಸ್ ಪುಟಗಳು ಕಂಡುಬರುತ್ತವೆ. ಈಗ ಅರ್ಜುನ
T20 World Cup 2026 Semi Final: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮಿಫೈ
ಬೆಂಗಳೂರಿನ ಅಹದ್ ಸೆರೆನಿಟಿ ಅಪಾರ್ಟ್ಮೆಂಟ್ ನಿವಾಸಿಗಳು ಬೀದಿ ನಾಯಿಗಳ ದಾಳಿಯಿಂದ ಭಯಭೀತರಾಗಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ನಾಯಿಗಳು ಪದೇ ಪದೇ ಹಲ್ಲೆ ನಡೆಸುತ್ತಿವೆ. 24 ದಿನಗಳ ಹಿಂದೆ ಮಗಳ ಕೈ ಮುರಿದ ಘಟನೆಯ ಬಳಿಕ, ನ
ನಿನ್ನೆ ಪ್ರಕಟವಾದ ಕೆಪಿಎಸ್ಸಿಯ ಕೆಎಎಸ್ ಗ್ರೂಪ್ ಎ/ಬಿ ಫಲಿತಾಂಶಗಳ ವಿರುದ್ಧ ವಿದ್ಯಾರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ ಹಲವು ಅಭ್ಯರ್ಥಿಗಳು ಆಯ್ಕೆ ಆಗಿರುವ ಆರೋಪ ಕೇಳಿಬಂದಿದೆ. ಹ
'ಟಾಕ್ಸಿಕ್' vs 'ಧುರಂಧರ್ 2' ನಡುವಿನ ಪೈಪೋಟಿ ಈಗ ಮುಕ್ತವಾಗಿದೆ. ಯುದ್ಧ ಭೀತಿಯ ಕಾರಣದಿಂದ 'ಟಾಕ್ಸಿಕ್' ರಿಲೀಸ್ ಮುಂದಕ್ಕೆ ಹೋಗಿದೆ. ಇದರಿಂದ 'ಧುರಂಧರ್ 2'ಗೆ ಹೆಚ್ಚು ಚಿತ್ರಮಂದಿರಗಳು ಲಭ್ಯವಾಗಿವೆ, ಭರ್ಜರಿ ಕಲೆಕ್ಷನ್ ನಿರೀಕ್ಷಿಸಲ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು, ರಸ್ತೆಯ ಮೇಲೆ ಚೆಲ್ಲಿದ್ದ ಕಲ್ಲಂಗಡಿ ಹಣ್ಣುಗಳನ್ನು ಹೊತ್ತೊಯ್ದಿದ್ದಾರೆ. ಕೆಲವರು ತಮ್ಮ ವಾಹನಗಳಲ್ಲಿ ಕಲ್ಲಂಗಡಿಗಳನ್ನು ತುಂಬಿಕೊಂಡು ಹೋದ ದೃಶ್ಯ ಕಂಡುಬಂದಿದೆ. ಘ
ವಾಸ್ತು ಶಾಸ್ತ್ರದ ಪ್ರಕಾರ, ತಾಜ್ ಮಹಲ್ ಚಿತ್ರಗಳು ಅಥವಾ ಶೋಪೀಸ್ಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ. ಇದು ಸಮಾಧಿಯ ಸಂಕೇತವಾಗಿರುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಿಸಿ, ಸಕಾರಾತ್ಮಕ ವಾತಾವರಣಕ್ಕೆ ಧಕ್ಕೆ ತರುತ್ತದ
KVN Productions: 2021-22 ರಲ್ಲಿ ‘ಸಖತ್’, ‘ಬೈ ಟು ಲವ್’ ಅಂಥಹಾ ಸಾಮಾನ್ಯ ಬಜೆಟ್ನ ಕನ್ನಡ ಸಿನಿಮಾಗಳನ್ನು ನಿರ್ಮಿಸಿದ್ದ ಕೆವಿಎನ್ ನಿರ್ಮಾಣ ಸಂಸ್ಥೆ ಎರಡನೇ ಇನ್ನಿಂಗ್ಸ್ ಅನ್ನು ಭಾರಿ ಉತ್ಸಾಹದಿಂದ ಆರಂಭಿಸಿತ್ತು. ಭಾರತದ ಇಬ್ಬರು ಅತಿ ದೊ
ಬೆಂಗಳೂರಿನಲ್ಲಿ ಇಬ್ಬರು ಪಿಯು ವಿದ್ಯಾರ್ಥಿನಿಯರು ಪರೀಕ್ಷಾ ಭಯದಿಂದ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಜನವರಿ 31ರಂದು ವಿದ್ಯಾರಣ್ಯಪುರದಲ್ಲಿ ಈ ವಿದ್ಯಾರ್ಥಿನಿರು ಕಾಣೆಯಾಗಿದ್ದು, ಕುಟುಂಬಸ್ಥರು ಹೇಬಿಯಸ್ ಕಾರ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ 1,200ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿತ್ತು. ಇಂದು ಭಾರತೀಯ ವಿಮಾನಯಾನ ಸಂಸ್ಥೆಗಳು ಗಲ್ಫ್ ಪ್ರದೇಶಕ್ಕೆ 58 ವಿಮಾನಗಳನ್ನು ಹಾರಾಟ ನಡೆಸಲು ಯೋಜ
IPL 2026 RCB: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡು ತವರು ಮೈದಾನದಲ್ಲಿ ಕಣಕ್ಕಿಳಿಯಲಿದೆ. ಅಂದರೆ ಐದು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದರೆ, ಇನ್ನೆರಡು ಮ್ಯಾಚ್ಗಳನ್ನು ರಾಯ್ಪು
ಭೋಪಾಲ್ಕೊಪ್ಪಳದ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳಿಂದ ಉಂಟಾಗುತ್ತಿರುವ ಧೂಳು ಮತ್ತು ಹೊಗೆ ಮಾಲಿನ್ಯದ ಬಗ್ಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಸಂಸದ ಕರಡಿ ಸಂಗಣ್ಣ ಅವರ ಎದುರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್
Toxic movie: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಸಹ ಆಗಿಬಿಟ್ಟಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಇದು ಯಶ್
Bullion Market 2026 March 4th: ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 505 ರೂ ಇಳಿದರೆ, ಬೆಳ್ಳಿ ಬೆಲೆ 10 ರೂ ಕುಸಿದಿದೆ. ಆಭರಣ ಚಿನ್ನದ ಬೆಲೆ 15,585 ರೂನಿಂದ 15,080 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,451 ರೂ ಆಗಿದೆ. ಬ
ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲ
ರಾಕಿಂಗ್ ಸ್ಟಾರ್ ಯಶ್ ತಮ್ಮ 'ಟಾಕ್ಸಿಕ್' ಚಿತ್ರದ ಹಿಂದಿ ಡಬ್ಬಿಂಗ್ ಕೆಲಸದಲ್ಲಿ ಸಕ್ರಿಯರಾಗಿದ್ದಾರೆ. 'ಕೆಜಿಎಫ್' ಚಿತ್ರಕ್ಕೆ ಯಶ್ಗೆ ಧ್ವನಿ ನೀಡಿದ್ದ ಸಚಿನ್ ಗೋಳೆ ಅವರೇ 'ಟಾಕ್ಸಿಕ್' ಹಿಂದಿ ಆವೃತ್ತಿಗೂ ಡಬ್ ಮಾಡುತ್ತಿದ್ದಾರ
ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬಿರಿಯಾನಿ ಅಂಗಡಿಯ ಫ್ರೀಜರ್ನಲ್ಲಿ 35 ವರ್ಷ ವ್ಯಕ್ತಿಯೊಬ್ಬರ ಶವ(Dead body )ಪತ್ತೆಯಾಗಿರುವ ಘಟನೆ ನಡೆದಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಡಗಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನ ವಿಜ
ಮಂತ್ರಗಳು ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ, ದೈವಿಕ ಸಂಬಂಧವನ್ನು ಬಲಪಡಿಸುತ್ತವೆ. ಆದರೆ ಅವುಗಳ ಪರಿಣಾಮವು ಶುಭ ಅಥವಾ ಅಶುಭವಾಗಿರಬಹುದು. ಸರಿಯಾದ ಉದ್ದೇಶ, ಸಮಯ, ಮತ್ತು ಗುರುಗಳ ಮಾರ್ಗದರ್ಶನದಿಂದ ಜಪಿಸಿ
ಯಾವಾಗ, ಹೇಗೆ, ಯಾವ ರೀತಿ ಅವಘಗಡಗಳು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇಂತಹ ದುರ್ಘಟನೆಗಳು ಸಂಭವಿಸಿದಾಗ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಹೇಗೆಂಬುದನ್ನು ತಿಳಿಸಲು ಹಾಗೂ
Toxic Movie Release Date Postponed: ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ನಿರ್ಮಾಣ ಆಗಿದೆ. ಈ ಬಿಕ್ಕಟ್ಟು ಸದ್ಯಕ್ಕಂತೂ ಪರಿಹಾರ ಆಗುವ ಲಕ್ಷಣ ಕಾಣಿಸುತ್ತಿಲ್ಲ. ಅಬುದಾಬಿ ಮೊದಲಾದ ಕಡೆಗಳಲ್ಲಿ ದಾಳಿ ಆಗುತ್ತಿದೆ. ಈ ಕಾರಣವನ್ನು ನೀಡಿ ಟಾಕ್
ನಭೋಮಂಡಲದಲ್ಲಿ ಮಾರ್ಚ್ 4ರಂದು ಗೋಚರಿಸಿದ ಅಪರೂಪದ ರಕ್ತ ಚಂದ್ರಗ್ರಹಣವು ರಾಜ್ಯಾದ್ಯಂತ ಕುತೂಹಲ ಮೂಡಿಸಿತು. ಗ್ರಹಣದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಕರ್ನಾಟಕದ ಪ್ರಮುಖ ದೇವಾಲಯಗಳು, ಗ್ರಹಣ ಮೋಕ್ಷವಾ
ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಇರಾನ್ನ ಡ್ರೋನ್ ದಾಳಿ ನಡೆಸಿದೆ. ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟೆಹ್ರಾನ್ ಅಮೆರಿಕದ ಮಿಲಿಟರಿ ನೆಲೆಗಳು ಮತ್ತು ಪ್ರದೇಶದಾದ್ಯಂತದ ಇತರ ಇಸ್ರೇಲಿ ಸ್ವತ್ತುಗಳನ್ನು ಗು
Lakshya Sen vs Shi Yu Qi: ನಿರ್ಣಾಯಕವಾಗಿದ್ದ ಮೂರನೇ ಸೆಟ್ನಲ್ಲಿ ಮತ್ತೊಮ್ಮೆ ಲಯಕ್ಕೆ ಮರಳಿದ ಲಕ್ಷ್ಯ ಸೇನ್ 21–17 ಅಂತರದಿಂದ ಶಿ ಯು ಕಿಗೆ ಸೋಲುಣಿಸಿದರು. ಈ ಮೂಲಕ 78 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು ಭಾರತೀಯ ತಾರೆ 23–21, 19–21, 21–17 ಸೆಟ್ಗಳಿಂದ
ತೆಲಂಗಾಣದ ಮೆಹಬೂಬ್ನಗರ ಆಸ್ಪತ್ರೆಯ ಶವಾಗಾರದಲ್ಲಿ ವ್ಯಕ್ತಿಯ ಶವವನ್ನು ಬೀದಿ ನಾಯಿ ಕಚ್ಚಿ ವಿರೂಪಗೊಳಿಸಿದೆ. ಈ ಘಟನೆಯು ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿನ ಭದ್ರತಾ ಲೋಪಗಳು ಮತ್ತು ಮೂಲಸೌಕರ್ಯ ಕೊರತೆಯನ್ನು ಎತ್ತಿ ತೋರ
India vs England: ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನ
ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕರು ತಡರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿ ಬಂದಿಳಿದಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ದೇವೇಂದ್ರಪ್ಪ ಅಧ್ಯಯನ ಮಾಡಲು ಹೋಗಿದ
Rashmika And Vijay Post Wedding Celebration: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ನಂತರವೂ ಅಭಿಮಾನಿಗಳನ್ನು ಮರೆತಿಲ್ಲ. ಮದುವೆಯ ಸಂಭ್ರಮ, ಧಾರ್ಮಿಕ ಕಾರ್ಯಕ್ರಮಗಳ ನಡುವೆಯೂ ಹೈದರಾಬಾದ್ನಲ್ಲಿ ಅಭಿಮಾನಿಗಳನ್ನು ಭೇಟಿಯಾಗಿ, ಅವರೆಲ್ಲರ
T20 World Cup 2026: ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡವು ಒಟ್ಟು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್ಗಳಲ್ಲಿ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಅದು ಸಹ ನೆದರ್ಲೆಂಡ್ಸ್, ಯುಎಸ್ಎ ಹಾಗೂ ನಮೀಬಿಯ ವಿರುದ್ಧ. ಇ
ರಿಯಾಲಿಟಿ ಶೋಗಳಿಗೆ ಯಾವುದೇ ಬರಗಾಲ ಇರೋದಿಲ್ಲ. ಒಂದಾದಮೇಲೆ ಒಂದರಂತೆ ರಿಯಾಲಿಟಿ ಶೋಗಳು ಬರುತ್ತಲೇ ಇರುತ್ತವೆ. ಇದಕ್ಕೆ ಈಗ ಹೊಸ ಸೇರ್ಪಡೆ ಆಗಿದೆ. ಅದುವೇ ‘ಜೋಡಿ ನಂಬರ್ 1’. ಸೆಲೆಬ್ರಿಟಿ ಜೋಡಿಗಳನ್ನು ಕರೆಸಿ, ಫನ್ ವಿಡಿಯೋ ಮಾಡೋ

31 C