SENSEX
NIFTY
GOLD
USD/INR

Weather

16    C

ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕ್ಯಾಪ್ಟನ್ ಕೊಟ್ಟ ಶಿಕ್ಷೆ ಘನಘೋರ

Bigg Boss New Episode: ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅವರು ಅಶ್ವಿನಿ ಜೊತೆ ಜಗಳ ಆಡಿದ್ದಾರೆ. ಅಶ್ವಿನಿ ಅವರಿಗೆ ಘನಘೋರ ಶಿಕ್ಷೆ ನೀಡಲಾಗಿದೆ. ಈ ಸಂದರ್ಭದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾ

29 Dec 2025 8:24 am
Bengaluru Air Quality: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ, ಸಿಲ್ಕ್ ಬೋರ್ಡ್–ವೈಟ್‌ಫೀಲ್ಡ್‌ನಲ್ಲಿ ಉಸಿರಾಡಲೂ ಕಷ್ಟ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಪಾತಾಳಕ್ಕಿಳಿದಿದ್ದು, ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀ

29 Dec 2025 8:20 am
Video: ರೈಲಿನಲ್ಲಿ ಅಗ್ನಿ ಅವಘಡ, ಆಂಧ್ರದಲ್ಲಿ 158 ಪ್ರಯಾಣಿಕರಿದ್ದ 2 ಬೋಗಿಗಳಿಗೆ ಬೆಂಕಿ, ಓರ್ವ ಸಾವು

ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾ

29 Dec 2025 8:13 am
ವಿವಾದಗಳ ಮಧ್ಯೆ ಅಕ್ಷಯ್ ಖನ್ನಾ ಪರ ಬ್ಯಾಟ್ ಬೀಸಿದ ಬಾಲಿವುಡ್ ಹೀರೋ

ಧುರಂಧರ್ ನಟ ಅಕ್ಷಯ್ ಖನ್ನಾ ‘ದೃಶ್ಯಂ 3’ ಚಿತ್ರದಿಂದ ಸಂಭಾವನೆ ವಿವಾದದಿಂದಾಗಿ ಹಿಂದೆ ಸರಿದಿದ್ದು, ಇದು ದೊಡ್ಡ ಚರ್ಚೆಗೆ ಕಾರಣವಾಗಿದೆ. ನಿರ್ಮಾಪಕರಿಂದ ಕಾನೂನು ಕ್ರಮದ ಎಚ್ಚರಿಕೆ ಎದುರಿಸುತ್ತಿರುವ ಅಕ್ಷಯ್ ಬಗ್ಗೆ ಅವರ ಸಹನಟ

29 Dec 2025 7:58 am
ಕಿಡ್ನಿ ಬೇಕು ಕಿಡ್ನಿ! ಕರ್ನಾಟಕದಲ್ಲಿ ಮೂತ್ರಪಿಂಡಕ್ಕೆ ಹೆಚ್ಚಿದ ಬೇಡಿಕೆ, ಆಘಾತಕಾರಿ ಅಂಕಿಅಂಶ ಬಯಲು

ಕರ್ನಾಟಕದಲ್ಲಿ ಕಿಡ್ನಿ ಕಸಿಗಾಗಿ ಬೇಡಿಕೆ ವಿಪರೀತ ಹೆಚ್ಚಾಗಿದ್ದು, 4,000ಕ್ಕೂ ಹೆಚ್ಚು ಮಂದಿ ಕಾಯುತ್ತಿದ್ದಾರೆ. ಸಾಂಕ್ರಾಮಿಕವಲ್ಲದ ಕಾಯಿಲೆಗಳ (NCDs) ಹೆಚ್ಚಳವು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಮುಖ್ಯ ಕಾರಣವಾಗಿದೆ ಎಂದು ತಜ

29 Dec 2025 7:57 am
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಗ್ಲೆನ್ ಮ್ಯಾಕ್ಸ್​ವೆಲ್

Melbourne Stars vs Sydney Thunder: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 128 ರನ್​ಗಳು ಮಾತ್ರ. ಈ ಗುರಿಯನ್ನು ಮೆಲ್ಬೋರ್ನ್​ ಸ್ಟಾರ್ಸ್ ತಂಡವು 14 ಓವರ್​ಗಳಲ್ಲಿ ಚೇಸ್ ಮಾಡಿ 9 ವಿಕೆಟ್​ಗಳ

29 Dec 2025 7:53 am
‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಹೊಸ ಎರಡು ಪಾತ್ರಕ್ಕೆ ಬಿಗ್ ಬಾಸ್​​ನಲ್ಲಿ ಆಡಿಷನ್

ಬಿಗ್ ಬಾಸ್ ಕನ್ನಡ ಮನೆಗೆ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡ ಭೇಟಿ ನೀಡಿ ಹೊಸ ಎರಡು ಪಾತ್ರಗಳಿಗೆ ಆಡಿಷನ್ ನಡೆಸಿತು. ಸುಷ್ಮಾ ರಾವ್, ಸುದರ್ಶನ್ ರಂಗಪ್ರಸಾದ್ ಅವರು ಬಿಗ್ ಬಾಸ್ ಸ್ಪರ್ಧಿಗಳಾದ ರಕ್ಷಿತಾ ಮತ್ತು ರಘು ಅವರನ್ನು ಆಡಿ

29 Dec 2025 7:43 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಮೂರು ದಿನ ಒಣ ಹವೆ, ಬೆಂಗಳೂರಿನಲ್ಲಿ ಶೀತದಬ್ಬರ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಕಳೆದ ಹಲವು ದಿನಗಳಿಂದ ರಾಜ್

29 Dec 2025 7:40 am
ಸ್ಮೃತಿ ಮಂಧಾನ ವೇಗಕ್ಕೆ ವಿಶ್ವ ದಾಖಲೆಯೇ ಉಡೀಸ್

India Women vs Sri Lanka Women: ಶ್ರೀಲಂಕಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 221 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಿದ ಶ್ರೀಲಂಕಾ 191 ರನ್​ಗಳಿ

29 Dec 2025 7:31 am
ನಾಲ್ಕು ದಿನಕ್ಕೆ ‘ಮಾರ್ಕ್’, ‘45’ ಮಾಡಿದ ಕಲೆಕ್ಷನ್ ಎಷ್ಟು ಕೋಟಿ?

ಡಿಸೆಂಬರ್‌ 25ರಂದು ತೆರೆಕಂಡ ಕನ್ನಡ ಸಿನಿಮಾಗಳಾದ ‘ಮಾರ್ಕ್’ ಮತ್ತು ‘45’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿವೆ. ಹೊಸ ವರ್ಷದ ರಜಾದಿನಗಳಲ್ಲಿ ಎರಡೂ ಚಿತ್ರಗಳ ಗಳಿಕೆ ಹೆಚ್ಚುವ ನಿರೀಕ್ಷೆ ಇದೆ. ‘ಮಾರ್

29 Dec 2025 7:29 am
ಯಾವುದೇ ನಿರ್ದಿಷ್ಟ ಗಡುವಿಲ್ಲ, ಉಕ್ರೇನ್ ಯುದ್ಧ ಕೊನೆಗೊಳಿಸುವತ್ತ ಅಷ್ಟೇ ಗಮನ: ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದೊಂದಿಗಿನ ಯುದ್ಧವನ್ನು ಕೊನೆಗೊಳಿಸುವ ಕುರಿತು ನಿರ್ಣಾಯಕ ಮಾತುಕತೆಗಾಗಿ ಉಕ್ರೇನ್‌ನ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ತಮ್ಮ ಫ್ಲೋರಿಡಾ ಎಸ್ಟೇಟ್‌ಗೆ ಸ್ವಾಗತಿಸಿದರು. ಇಬ

29 Dec 2025 7:23 am
Daily Devotional: ಸಾಮಾನ್ಯ ಜನ ಗರ್ಭಗುಡಿ ಪ್ರವೇಶಿಸಿದರೆ ಏನಾಗುತ್ತೆ?

ದೇವಾಲಯವು ದೈವಿಕ ಶಕ್ತಿಯ ಆಧಾರ ಕೇಂದ್ರವಾಗಿದೆ. ಭಕ್ತರು ತಮ್ಮ ಆಶಯಗಳು, ದೋಷಗಳು ಮತ್ತು ಕರ್ಮಫಲಗಳನ್ನು ಭಗವಂತನಿಗೆ ನಿವೇದಿಸಿಕೊಳ್ಳುವ ಪವಿತ್ರ ಸ್ಥಳವಾಗಿದೆ. ಸಾಮಾನ್ಯ ಜನರು ಗರ್ಭಗುಡಿಯನ್ನು ಪ್ರವೇಶಿಸಬಹುದೇ? ಅದು ಶುಭಕ

29 Dec 2025 7:15 am
Horoscope Today 29 December: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 29, ಸೋಮವಾರದ ದೈನಿಕ ರಾಶಿಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷದ ನವಮಿ ತಿ

29 Dec 2025 7:08 am
ಹಳ್ಳಿ ಪವರ್ ಶೋ ವಿನ್ನರ್ ಆದ ರಗಡ್ ರಶ್ಮಿ? ಸಿಕ್ಕ ಹಣ ಎಷ್ಟು?

Ragad Rashmi: ಜೀ ಪವರ್‌ನ 'ಹಳ್ಳಿ ಪವರ್' ಶೋ ಫಿನಾಲೆ ಮುಕ್ತಾಯವಾಗಿದೆ. ರಗಡ್ ರಶ್ಮಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅವರಿಗೆ ದೊಡ್ಡ ಬಹುಮಾನ ಮೊತ್ತ ಸಿಕ್ಕಿದೆ. ಘಾಟಿ ಗಾನವಿ ಮೊದಲ ರನ್ನರ್ ಅಪ್, ಸೋನಿಯಾ ಎರಡನೇ ರನ್ನರ್ ಅಪ್ ಆದರು. ಆಗ

29 Dec 2025 7:00 am
Horoscope Today 29 December : ಇಂದು ಈ ರಾಶಿಯವರಿಗೆ ಸಾಹಸ ಕಾರ್ಯಗಳು ಕಷ್ಟವಾದರೂ ಮಾಡುವರು

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಸೋಮವಾರ ದಯೆ, ಅಪಹಾಸ್ಯ, ವ್ಯರ್ಥ ಪ್ರಯಾಣ, ಸಂಗ್ರಹ, ವಿರೋಧ, ಕಾರ್ಯಾರಂಭ ಭಯ, ಮಕ್ಕಳ ಮೇಲೆ ವಾತ್ಸಲ್ಯ, ಖರ್ಚಿನಿಂದ ಬೇಸರ ಇವೆಲ್ಲ ಇಂದಿನ ಭವಿ

29 Dec 2025 12:54 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 29ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 29ರ ಸೋಮವಾರದ ದಿನ ಭ

29 Dec 2025 12:20 am
ಕಾರವಾರದಲ್ಲಿ ಐಎನ್ಎಸ್ ವಾಗ್ಶೀರ್​​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ಪಶ್ಚಿಮ ಸಮುದ್ರ ತೀರದಲ್ಲಿರುವ ಕಾರವಾರ ನೌಕಾ ನೆಲೆಯಿಂದ ಭಾರತೀಯ ನೌಕಾಪಡೆಯ ಸ್ಥಳೀಯ ಕಲ್ವರಿ-ವರ್ಗದ ಜಲಾಂತರ್ಗಾಮಿ ಐಎನ್‌ಎಸ್ ವಾಗ್​​ಶೀರ್​​ನಲ್ಲಿ ಐತಿಹಾಸಿಕ ಜಲಾಂತರ್ಗಾಮಿ ಹಾರಾಟ

28 Dec 2025 11:20 pm
ಬಿಗ್​​ಬಾಸ್: ಕಾವ್ಯಾ ಬಿಟ್ಟು ಮೋನಿಕಾ ಹಿಂದೆ ಬಿದ್ದ ಗಿಲ್ಲಿ

Bigg Boss Kannada 12: ಗಿಲ್ಲಿ, ಬಿಗ್​​ಬಾಸ್ ಮನೆಗೆ ಬಂದಾಗಿನಿಂದಲೂ ಕಾವ್ಯಾ ಜೊತೆಗೆ ಒಳ್ಳೆಯ ಗೆಳೆತನ ಇರಿಸಿಕೊಂಡಿದ್ದಾರೆ. ಕಾವ್ಯಾರನ್ನು ಗೋಳು ಹೊಯ್ದುಕೊಳ್ಳುತ್ತಿರುತ್ತಾರೆ. ಕಾವ್ಯಾ ಹಿಂದೆ ಬಿದ್ದಿದ್ದಾರೆ. ಆದರೆ ಇದೀಗ ಒಮ್ಮೆಲೆ ಕಾ

28 Dec 2025 11:03 pm
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!

ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂ

28 Dec 2025 10:53 pm
ಮಾಳು ಮತ್ತು ಸ್ಪಂದನಾ ಇಬ್ಬರಲ್ಲಿ ಅಂತ್ಯವಾಗಿದ್ದು ಯಾರ ಪ್ರಯಾಣ

Bigg Boss Kannada 12: ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ

28 Dec 2025 10:49 pm
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಡಿಸೆಂಬರ್ 28) ಕರಾವಳಿ ಉತ್ಸವದಲ್ಲಿ ಭಾಗಿಯಾಗಿದ್ದು, ಈ ವೇಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಿಹಿ ಸುದ್ದಿ ನೀಡಿದ್ದಾರೆ. ಉತ್ಸವದಲ್ಲಿ ಮಾತನಾಡಿದ ಡಿಕೆಶಿ, ಕರಾವಳಿಯಲ್ಲಿ ಪ್ರವಾಸೋದ್ಯಮ

28 Dec 2025 10:36 pm
ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಂಘಟನಾ ಬಲದ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ಪಕ್ಷದೊಳಗೆ ಮತ್ತು ಅದರಾಚೆಗೂ ಬಿರುಗಾಳಿಯನ್ನು ಸೃಷ್ಟಿಸುತ್ತಲೇ ಇವೆ. ನಾಯಕರನ್ನು ನಿರ್ಮಿಸುವ ಸಾಮರ್ಥ್ಯಕ್ಕಾಗಿ

28 Dec 2025 10:32 pm
ಹೊಸ ವರ್ಷ ನಿಮ್ಮ ಬಾಳು ಕತ್ತಲಾದಿತು ಹುಷಾರ್, ನ್ಯೂ ಇಯರ್ ಆಫರ್ ಬಗ್ಗೆ ಇರಲಿ ಎಚ್ಚರ

2025ಕ್ಕೆ ವಿದಾಯ ಹೇಳಿ 2026ನ್ನು ಸ್ವಾಗತಿಸುವ ಕ್ಷಣಕ್ಕೆ ಜನರು ಸಜ್ಜಾಗಿದ್ದಾರೆ. ಇದನ್ನೇ ಸೈಬರ್ ಖದೀಮರು ಬಂಡವಾಳ ಮಾಡಿಕೊಳ್ಳುತ್ತಿದ್ದು, ನ್ಯೂ ಇಯರ್ ಆಫರ್ ಹೆಸರಿನಲ್ಲಿ ಜನಸಾಮಾನ್ಯರ ಬ್ಯಾಂಕ್​ ಖಾತೆಗಳಿಗೆ ಕನ್ನ ಹಾಕುತ್ತಾರೆ.

28 Dec 2025 10:16 pm
ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ

ಗಣಿನಾಡು ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆಯ ಭೂತ ಮತ್ತೆ ಸದ್ದು ಮಾಡುತ್ತಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಸರ್ವೇಯಲ್ಲಿ, ಆಂಧ್ರದ ಗಣಿ ಕಂಪನಿಗಳು ಕರ್ನಾಟಕದ ಭೂಮಿಯನ್ನು ಅಕ್ರಮವಾಗಿ

28 Dec 2025 10:12 pm
IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

Richa Ghosh batting: ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಐ ಪಂದ್ಯದಲ್ಲಿ ಭಾರತ ಮಹಿಳಾ ತಂಡ 221 ರನ್ ಗಳಿಸಿ ಅಂತರರಾಷ್ಟ್ರೀಯ ಟಿ20ಐ ಕ್ರಿಕೆಟ್‌ನಲ್ಲಿ ತಮ್ಮ ಸಾರ್ವಕಾಲಿಕ ಅತಿ ಹೆಚ್ಚು ಸ್ಕೋರ್ ದಾಖಲಿಸಿದೆ. ಸ್ಮೃತಿ, ಶಫಾಲಿ ಮತ್ತು ರಿಚಾ ಘೋಷ್

28 Dec 2025 9:36 pm
ತಂಜಾವೂರು ಆಸ್ಪತ್ರೆಯಲ್ಲಿ 9 ಲಕ್ಷ ರೂ. ಮೌಲ್ಯದ ನಿಧಿ ಪತ್ತೆ; ವೈದ್ಯರಿಗೆ ಅಚ್ಚರಿ

ತಂಜಾವೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಸುಮಾರು 50 ವರ್ಷಗಳ ಹಿಂದೆ ಬಳಸಲಾಗಿದ್ದ ಅಪರೂಪದ ವಸ್ತುಗಳು ಪತ್ತೆಯಾಗಿವೆ. ತಂಜಾವೂರು ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ಎದುರಿನ ಪ್ರದೇಶವನ್ನು ಸ್ವಚ್ಛಗೊಳಿಸಲು ವೈದ್ಯಕೀಯ ಕ

28 Dec 2025 9:33 pm
IND-W vs SL-W: ಶತಕ ವಂಚಿತರಾದರೂ ತಮ್ಮದೇ ಹಳೆಯ ದಾಖಲೆ ಮುರಿದ ಸ್ಮೃತಿ- ಶಫಾಲಿ

India Women Set New T20I Record: ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಮಹಿಳಾ ತಂಡ ಟಿ20ಯಲ್ಲಿ 221 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿತು. ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ 162 ರನ್​ಗಳ ಐತಿಹಾಸಿಕ ಜೊತೆಯಾಟ ನಡೆಸಿ, ಇದು ಅಂತರರಾಷ್ಟ್ರೀ

28 Dec 2025 9:15 pm
ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಡ್ರಗ್ಸ್ ಸೀಜ್ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಪೊಲೀಸರು ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಸಹಕರಿಸಿದ್ದಾರೆಂದು ಹೇಳಿದ್ದಾರೆ. ಹೊಸ ವರ್ಷಾಚರಣೆಗೆ ಭದ

28 Dec 2025 9:03 pm
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ಸಾಕು ನಾಯಿಯ ರಕ್ಷಣೆ; ವಿಡಿಯೋ ವೈರಲ್

ಹೈದರಾಬಾದಿನ ಸೋಮಾಜಿಗುಡ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐದನೇ ಮಹಡಿಯಲ್ಲಿ ಬೆಂಕಿ ಮತ್ತು ದಟ್ಟ ಹೊಗೆ ಆವರಿಸಿಕೊಂಡಿತ್ತು. ಪಂಜಾಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಲ್ಪೈನ್ ಹೈಟ

28 Dec 2025 9:01 pm
ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂಗಳು ಒಗ್ಗಟ್ಟಾಗಿರಬೇಕು. ಸನಾತನ ಧರ್ಮವನ್ನು ಬಲಪಡಿಸುವ ಮತ್ತು ಉನ್ನತೀಕರಿಸುವ ಸಮಯ ಬಂದಿದೆ ಎಂದು ಕರೆ ನೀಡಿದ್ದಾರೆ. ಎಲ್ಲಾ ಹಿಂದೂಗಳು ಸನಾತನ

28 Dec 2025 8:45 pm
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?

ಬೆಂಗಳೂರಿನ ಹೊಸ ವರ್ಷಾಚರಣೆಗೆ ಗೃಹ ಸಚಿವ ಪರಮೇಶ್ವರ್ ಅವರು ವಿಶೇಷ ಭದ್ರತಾ ಕ್ರಮಗಳ ಬಗ್ಗೆ ತಿಳಿಸಿದ್ದಾರೆ. ಜನರಿಗೆ ಮಾಹಿತಿ ನೀಡಲು ಕ್ಯೂಆರ್ ಕೋಡ್, ಜನಸಂದಣಿ ನಿರ್ವಹಣೆಗೆ ಹೀಟ್ ಮ್ಯಾಪ್ ತಂತ್ರಜ್ಞಾನ, ಮತ್ತು ಸಮಾಜಘಾತುಕ ಶ

28 Dec 2025 8:36 pm
IND-W vs SL-W: 69,79,79.. ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದ ಶಫಾಲಿ ವರ್ಮಾ

Shafali Verma's Explosive 79: ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಶಫಾಲಿ ವರ್ಮಾ 79 ರನ್ ಸಿಡಿಸಿ ಮಿಂಚಿದ್ದಾರೆ. ಇದು ಸರಣಿಯಲ್ಲಿ ಅವರ ಸತತ 3ನೇ ಅರ್ಧಶತಕವಾಗಿದ್ದು, ಟಿ20 ವಿಶ್ವಕಪ್ ಸಮೀಪಿಸುತ್ತಿರುವಾಗ ತಂಡಕ್ಕೆ ದೊಡ್ಡ ಬಲ ತಂದಿದೆ. ಕೇವಲ

28 Dec 2025 8:19 pm
ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ!

ಮಹಿಳೆಯೊಬ್ಬಳು ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿ, ತನಗೆ ಆರ್ಥಿಕ ಪರಿಹಾರ ಬೇಕೆಂದು ಕೋರಿದ್ದಳು. ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿತ್ತು.

28 Dec 2025 8:15 pm
ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್​ ಬಾಡಿಗೆ ದರ ಹೆಚ್ಚಳ: ಅಸಲಿ ಕಾರಣ ಏನು ಗೊತ್ತಾ?

ಬೆಂಗಳೂರಿನಲ್ಲಿ ಜೆಸಿಬಿ, ಟಿಪ್ಪರ್ ಲಾರಿ, ಟ್ರಾಕ್ಟರ್ ಬಾಡಿಗೆ ದುಬಾರಿ ಆಗಿದೆ. ಸರ್ಕಾರದ ತುಘಲಕ್ ನೀತಿಗಳಿಗೆ ಜನಸಾಮಾನ್ಯರು ಈ ದುಬಾರಿ ಬೆಲೆ ತೆರಬೇಕಾಗಿದೆ. ನಿರ್ವಹಣಾ ವೆಚ್ಚ ಭರಿಸಲು ಬಾಡಿಗೆ ಹೆಚ್ಚಿಸಿದ್ದು, ಗ್ರಾಹಕರು ಸ

28 Dec 2025 8:02 pm
ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ

ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದಕ್ಕೆ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸುತ್ತಿರುವಂತೆಯೇ, ಜಾಮೀನು ಆದೇಶದ ವಿರುದ್ಧ ಪ್ರತಿಭಟನ

28 Dec 2025 8:00 pm
IND-W vs SL-W: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10000 ರನ್ ಪೂರೈಸಿದ ಸ್ಮೃತಿ ಮಂಧಾನ

Smriti Mandhana: ಶ್ರೀಲಂಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಕಂಬ್ಯಾಕ್ ಮಾಡಿ, ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಗಡಿ ದಾಟಿದ್ದಾರೆ. ಮಿಥಾಲಿ ರಾಜ್ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ ಮಹಿಳಾ ಕ್ರಿ

28 Dec 2025 7:58 pm
ಪ್ರಭಾಸ್ ‘ಮಿಡ್ ರೇಂಜ್ ಹೀರೋ: ನಿರ್ದೇಶಕನ ಮಾತಿಗೆ ರೊಚ್ಚಿಗೆದ್ದ ಫ್ಯಾನ್ಸ್

Director Maruthi about Prabhas: ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಚೆನ್ನಾಗಿಲ್ಲವೆಂದರೂ ಅವರ ಸಿನಿಮಾ 300-400 ಕೋಟಿ ಗಳಿಸಿಬಿಡುತ್ತದೆ. ನಿರ್ಮಾಪಕರು ಹಣದ ಮೂಟೆ ಹಿಡಿದು ಅವರ ಕಾಲ್​​ಶೀಟ್​​ಗಾಗಿ ಕಾಯುತ್ತಿದ್ದಾರೆ. ಆದರೆ ಇಂಥಹಾ ಸ್ಟಾ

28 Dec 2025 7:43 pm
IND vs NZ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಆಯ್ಕೆ ಯಾವಾಗ?

IND vs NZ ODI: ಭಾರತ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಲಿದೆ. ತಂಡದ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಜನವರಿ 3 ಅಥವಾ 4 ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ವಿರಾಟ್ ಕೊಹ್ಲ

28 Dec 2025 7:38 pm
ಥೈರಾಯ್ಡ್ ಸಮಸ್ಯೆ ಇದ್ಯಾ? ಹಾಗಿದ್ರೆ ಚಳಿಗಾಲದಲ್ಲಿ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬೇಡಿ

ಚಳಿಗಾಲದಲ್ಲಿ ಥೈರಾಯ್ಡ್ ಸಮಸ್ಯೆ ಇರುವವರು ತಾವು ಸೇವಿಸುವ ಆಹಾರಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಏಕೆಂದರೆ ಈ ಸಮಯದಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗುವ ಭಯವಿರುವುದರಿಂದ ಆಹಾರ ಸೇವನೆಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವುದು

28 Dec 2025 7:20 pm
ರಾಯರ ಮಠದಲ್ಲಿ ಭಾಷಾ ವಿವಾದ: ಕನ್ನಡ ಶ್ಲೋಕದೊಂದಿಗೆ ಸಾಕ್ಷಿ ಸಮೇತ ಕನ್ನಡಿಗರ ಕೌಂಟರ್

ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕನ್ನಡ ಶ್ಲೋಕದ ಕುರಿತು ಭಾಷಾ ವಿವಾದ ತಲೆದೋರಿದೆ. ತೆಲುಗು ಭಾಷಿಕರ ವಿರೋಧಕ್ಕೆ ಕನ್ನಡಿಗರು ಕೆರಳಿದ್ದು, 1981ರ 'ಭಾಗ್ಯವಂತ' ಸಿನೆಮಾದಲ್ಲಿ ಡಾ. ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕ

28 Dec 2025 7:09 pm
ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ

Akshay Khanna: ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಹೊಸ ದಾಖಲೆಯನ್ನೇ ಬಾಕ್ಸ್ ಆಫೀಸ್​​ನಲ್ಲಿ ಬರೆಯುವ ಸುಳಿವು ನೀಡಿದೆ ಸಿನಿಮಾ. ರಣ್ವೀರ್ ನಾಯಕನಾಗಿರುವ ಈ ಸಿನಿಮಾನಲ್ಲಿ ಅಕ್ಷಯ್ ಖನ್ನಾ ಪಾತ್ರ ಸಖ

28 Dec 2025 7:07 pm
IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಟೀಂ ಇಂಡಿಯಾದಲ್ಲಿ 2 ಬದಲಾವಣೆ

IND-W vs SL-W 4th T20: ಭಾರತ-ಶ್ರೀಲಂಕಾ ಮಹಿಳಾ ಟಿ20 ಸರಣಿಯ 4ನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. 3-0 ಅಂತರದಲ್ಲಿ ಸರಣಿ ಗೆದ್ದ ಭಾರತಕ್ಕೆ ಇದು ಔಪಚಾರಿಕ ಪಂದ್ಯವಾದರೂ, ಮುಂಬರುವ ವಿಶ್ವಕಪ್ ದೃಷ್ಟಿಯಿಂದ ತಪ್ಪುಗಳನ್ನು ತಿದ್ದ

28 Dec 2025 6:49 pm
ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರಿಗಳ ನಡೆ ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಜನರ ಗಮನ ಸೆಳೆದಿದ್ದಾರೆ. ಬೆಳಗ್ಗೆ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡುತ್ತಿ

28 Dec 2025 6:42 pm
ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ

Gautam Gambhir Test Coach Future: ಗೌತಮ್ ಗಂಭೀರ್ ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದೆ. ತವರಿನಲ್ಲಿ ಸೌತ್ ಆಫ್ರಿಕಾ ವಿರುದ್ಧ ಸೋತ ಬಳಿಕ ಅವರನ್ನು ಟೆಸ್ಟ್ ಕೋಚ್ ಸ್ಥಾನದಿಂದ ತೆಗೆದುಹಾಕಿ ವಿವಿಎಸ್ ಲಕ್ಷ್

28 Dec 2025 6:36 pm
Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ

ಹೊಸ ವರ್ಷಕ್ಕೆ ಇನ್ನೇನು ಕೆಲವು ದಿನಗಳು ಬಾಕಿ ಇದೆ. ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿಒಂದೊಂದು ಉದ್ದೇಶ ಮತ್ತು ಆಶಯಯೊಂದಿಗೆ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಜನವರಿ 2026

28 Dec 2025 6:23 pm
ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹ

28 Dec 2025 6:11 pm
KHPT Recruitment 2025: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗೆ ನೇಮಕಾತಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. GNM, B.Sc ಅಥವಾ ಸ್ನಾತಕೋತ್ತರ ಪದವೀಧರರು ಬಳ್ಳಾರಿ, ವಿಜಯನಗರ, ಬೆಂಗಳೂರಿನಲ್ಲಿ ಉದ್ಯೋಗ ಪಡೆಯಲು ಜನ

28 Dec 2025 5:35 pm
Chanakya Niti: ಮಹಿಳೆಯರು ಈ ವಿಚಾರಗಳಲ್ಲಿ ಪುರುಷರಿಗಿಂತಲೂ ಸಖತ್‌ ಸ್ಟ್ರಾಂಗ್

ಆಚಾರ್ಯ ಚಾಣಕ್ಯರು ತಮ್ಮ ನೀತಿ ಶಾಸ್ತ್ರದಲ್ಲಿ ವೈಯಕ್ತಿಕ ಜೀವನ, ಯಶಸ್ಸು, ದಾಂಪತ್ಯ ಜೀವನ ಸೇರಿದಂತೆ ಅನೇಕಾರು ವಿಷಯಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಸಂಸಾರ, ಕುಟುಂಬವನ್ನು ಹೇಗೆ ನಿಭಾಯಿಸಬೇಕು ಎಂದು ಸ್ತ್ರೀಯರ

28 Dec 2025 5:16 pm
ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆ ತೆರವು ಕಾರ್ಯಾಚರಣೆ ಬಳಿಕ ಸಂತ್ರಸ್ತರಿಗೆ ಬೈಯಪ್ಪನಹಳ್ಳಿ ಬಳಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ 180 ಮನೆಗಳನ್ನು ನೀಡಲು ಸರ್ಕಾರ ಭರವಸೆ ನೀಡಿದೆ. ಕೇರಳ ಸಿಎಂ ಮತ್ತು ಎಂಪಿ ಎಂಟ್

28 Dec 2025 5:14 pm
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸ

28 Dec 2025 5:11 pm
IOCL Recruitment 2025: ಇಂಡಿಯನ್ ಆಯಿಲ್​ನಲ್ಲಿ 501 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ 501 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರು, ಡಿಪ್ಲೊಮಾ ಮತ್ತು ITI ಹೊಂದಿರುವವರು ಜನವರಿ 12ರೊಳಗೆ iocl.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ

28 Dec 2025 5:00 pm
ಆಸೀಸ್ ಲೆಜೆಂಡರಿ ವೇಗಿ ಬ್ರೆಟ್​ ಲೀಗೆ ಹಾಲ್​ ಆಫ್ ​ಫೇಮ್ ಗೌರವ

Brett Lee Hall of Fame: ಆಸ್ಟ್ರೇಲಿಯಾದ ವೇಗದ ಬೌಲರ್ ಬ್ರೆಟ್ ಲೀ ಅವರನ್ನು ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ಗೆ ಸೇರಿಸಲಾಗಿದೆ. 1999 ರಿಂದ 2012 ರವರೆಗೆ ಆಸ್ಟ್ರೇಲಿಯಾ ಪರ ಆಡಿದ ಬ್ರೆಟ್ ಲೀ ವಿಶ್ವದ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್

28 Dec 2025 4:54 pm
ಪ್ರಭಾಸ್ ಅಭಿಮಾನಿಗಳಿಗೆ ತನ್ನ ಮನೆ ವಿಳಾಸ ಕೊಟ್ಟ ‘ರಾಜಾ ಸಾಬ್’ ನಿರ್ದೇಶಕ

The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆಯಷ್ಟೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾದ ನಿರ್ದೇಶಕ ಮಾರುತಿ ಅವರು ಇವೆಂಟ್​​ನಲ್ಲಿ ಮಾತನ

28 Dec 2025 4:41 pm
ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ

‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್

28 Dec 2025 4:41 pm
ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಬಾಗಿ

Neeraj Chopra & Himani Mor Reception: ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು 2025 ರ ಜನವರಿ 16 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ವರ್ಷದ ಕೊನೆಯಲ್ಲಿ ಅವರ ವಿವಾಹ ಆರತಕ್ಷತೆ ನಡೆದಿದ್ದು, ಪ್ರಧಾ

28 Dec 2025 4:30 pm
ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಕೋಗಿಲು ಬಡಾವಣೆ ಮನೆಗಳ ತೆರವು ಪ್ರಕರಣದ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅನಧಿಕೃತ ಶೆಡ್‌ಗಳನ್ನು ಸರ್ಕಾರಿ ಜಾಗದಲ್ಲಿ ನಿರ್ಮಿಸಲಾಗಿದ್ದು, ನಿಜವಾದ ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆ

28 Dec 2025 4:29 pm
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಮನೆ ಕೆಲಸಗಾರ

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವ

28 Dec 2025 4:09 pm
ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ

ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ

28 Dec 2025 4:06 pm
ಕಾವ್ಯಾ ಅಪ್ಪ-ಅಮ್ಮನಿಗೂ ಇಷ್ಟವಾದ ಗಿಲ್ಲಿ ನಟ; ಸಿಕ್ತು ವಿಶೇಷ ಉಡುಗೊರೆ

ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ಬಂದಿರುವ ಕಾವ್ಯಾ ಪೋಷಕರಿಗೆ ಗಿಲ್ಲಿ ನಟ ಬಹಳ ಇಷ್ಟ ಆಗಿದ್ದಾರೆ. ಹಾಗಾಗಿ ಗಿಲ್ಲಿಗೆ ಕಾವ್ಯಾ ತಂದೆ ಸದಾನಂದ್ ಅವರು ಒಂದು ವಿಶೇಷವಾದ ಉಡುಗೊರೆ ನೀಡಿದ್ದಾರೆ. ಕಾವ್ಯಾ ಫ್ಯಾಮಿಲಿಯಿಂದ ಸ್ಪೆಷಲ್

28 Dec 2025 3:38 pm
New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು

ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂ

28 Dec 2025 3:14 pm
ನಿರಂತರ ಆಯಾಸವಾಗಿ ಕೈ, ಕಾಲುಗಳಲ್ಲಿ ಜುಮ್ಮೆನಿಸುತ್ತಾ? ಹಾಗಿದ್ರೆ ನಿಮ್ಮ ದೇಹದಲ್ಲಿ ಈ ವಿಟಮಿನ್ ಕೊರತೆ ಇದೆ ಎಂದರ್ಥ!

ನಮ್ಮ ದೇಹ ಆರೋಗ್ಯವಾಗಿರಲು ಜೀವಸತ್ವಗಳು ಮತ್ತು ಖನಿಜಗಳು ಅವಶ್ಯಕ. ಅಂತಹ ಪ್ರಮುಖ ಜೀವಸತ್ವಗಳಲ್ಲಿ ವಿಟಮಿನ್ ಬಿ 12 ಕೂಡ ಒಂದು. ಆದರೆ ಇದರ ಕೊರತೆಯಿದ್ದಾಗ, ದೈಹಿಕ ಮತ್ತು ನರವೈಜ್ಞಾನಿಕ ಸಂಬಂಧಿತ ಮಾನಸಿಕ ಸಮಸ್ಯೆಗಳಿಗೆ ಕಾರಣವಾ

28 Dec 2025 3:13 pm
BECIL Recruitment 2025: 10 ನೇ ತರಗತಿಯಿಂದ ಪದವೀಧರರವರೆಗೆ BECILನಲ್ಲಿ ನೇಮಕಾತಿ; 40 ಸಾವಿರ ರೂ. ಮಾಸಿಕ ವೇತನ

10ನೇ ತರಗತಿಯಿಂದ ಪದವಿ ಪೂರ್ಣಗೊಳಿಸಿದವರಿಗೆ BECIL ನಿಂದ ಸರ್ಕಾರಿ ಉದ್ಯೋಗದ ಸುವರ್ಣಾವಕಾಶ. 78 ವಿವಿಧ ಹುದ್ದೆಗಳಿಗೆ (ತಾಂತ್ರಿಕ ಸಹಾಯಕ, DEO ಸೇರಿ) ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು BECIL ಅಧಿಕೃತ ವೆಬ್‌ಸೈಟ್‌ಗೆ ಭೇಟಿ

28 Dec 2025 3:09 pm
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?

Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 12ರಲ್ಲಿ ನಿನ್ನೆ (ಡಿಸೆಂಬರ್ 27)ರ ರಾತ್ರಿ ಒಂದು ಭರ್ಜರಿ ಎಲಿಮಿನೇಷನ್ ನಡೆದಿದೆ. ಈ ವಾರ ಡಬಲ್ ಎಲಿಮಿನೇಷನ್ ಇದ್ದು, ಮತ್ತೊಬ್ಬ ಸ್ಟ್ರಾಂಗ್ ಅಭ್ಯರ್ಥಿ ಮನೆಯಿಂದ ಹೊರಗೆ ಹೋಗುವುದು ಪಕ್ಕಾ ಆಗಿ

28 Dec 2025 3:04 pm
ಕೊನೆಯ ಸಿನಿಮಾ: ಅಭಿಮಾನಿಗಳಿಗೆ ಭಾವುಕ ವಿದಾಯ ಹೇಳಿದ ವಿಜಯ್

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ದ ಆಡಿಯೋ ಲಾಂಚ್ ಇವೆಂಟ್ ಮಲೇಷ್ಯಾನಲ್ಲಿ ನಡೆಯಿತು. ವಿಜಯ್ ಅವರ ಕೊನೆಯ ಸಿನಿಮಾ ಇದಾಗಿದ್ದು, ಕಾರ್ಯಕ್ರಮದಲ್ಲಿ ತುಸು ಭಾವುಕವಾಗಿ ವಿಜಯ್ ಮಾತನಾಡಿದ

28 Dec 2025 2:50 pm
ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ

ಗಿಲ್ಲಿ ವೆಂಕಟೇಶ್ ನಿರ್ದೇಶನ ಮಾಡಿರುವ ‘ಕರಿಕಾಡ’ ಪ್ಯಾನ್ ಇಂಡಿಯಾ ಸಿನಿಮಾ ಶೀಘ್​ರದಲ್ಲೇ ಬಿಡುಗಡೆ ಆಗಲಿದೆ. ಕಾಡ ನಟರಾಜ್ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಟೀ

28 Dec 2025 2:31 pm
ಚಿಕ್ಕೋಡಿ: ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!

ಹಾಲು ಕುಡಿಯಬೇಕಿದ್ದ 5 ವರ್ಷದ ಬಾಲಕನಿಗೆ ಮದ್ಯ ಕುಡಿಸಿ ಅಜ್ಜನೋರ್ವ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಬಾರ್​​ ಒಂದರಲ್ಲಿ ನಡೆದಿದೆ. ಅಲ್ಲಿದ್ದವರ ವಿರೋಧದ ನಡುವೆಯೂ ಗ್ಲಾಸ್​​ನಲ್ಲಿ ಮದ್ಯ ಹಾಕಿ

28 Dec 2025 2:12 pm
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್

Laura Harris Records: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ಯಾಂಟರ್ಬರಿ ಮಹಿಳಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 145 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಒಟಾಗೊ ಮಹಿಳಾ ತಂಡದ ಪರ 17 ಎಸೆತಗಳನ್ನು ಎದುರಿಸಿದ ಲಾರ

28 Dec 2025 1:54 pm
Video: ಬೆಂಗಳೂರು ಜೀವನ ಇಷ್ಟೊಂದು ದುಬಾರಿ ಏಕೆ? ಎಂದು ಪ್ರಶ್ನಿಸಿದ ಮಹಿಳೆ

ಕೈ ತುಂಬಾ ಸಂಬಳ ಇದ್ರೂ ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಜೀವನ ನಡೆಸೋದು ಕಷ್ಟ. ಇಂತಹದ್ದೇ ಅನುಭವ ಬೆಂಗಳೂರಿನ ಮಹಿಳೆಗೆ ಆಗಿದೆ. ಈ ನಗರದಲ್ಲಿ ದೈನಂದಿನ ಜೀವನ ಏಕೆ ಇಷ್ಟೊಂದು ದುಬಾರಿಯಾಗಿದೆ ಎಂದು ಪ್ರಶ್ನೆ ಮಾಡಿರುವ

28 Dec 2025 1:47 pm
ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ

ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯ

28 Dec 2025 1:41 pm
ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆಯನ

28 Dec 2025 1:32 pm
ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ

ಟಿ20 ವಿಶ್ವಕಪ್​ ಸಿದ್ಧತೆಗಾಗಿ ಪಾಕಿಸ್ತಾನ್ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿದೆ. ಈ ಪ್ರವಾಸದಲ್ಲಿ ಪಾಕ್ ಪಡೆಯುವ ಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿ

28 Dec 2025 1:18 pm
ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು?

ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಮನನೊಂದ ಪತಿ ಸೂರಜ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ. ಗಾನವಿ ಹಿಂದಿನ ಪ್ರೀತಿ ಕಥೆಯೇ ಈ ರಾದ್ಧಾಂತಕ್ಕೆ ಕಾರಣ ಎಂಬ ಆರ

28 Dec 2025 1:05 pm
Vasthu Tips: ಮನೆಯ ಮೆಟ್ಟಿಲುಗಳ ಕೆಳಗೆ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ!

ಪ್ರತಿಯೊಬ್ಬರೂ ತಮ್ಮ ಜೀವಮಾನದ ಕಠಿಣ ಪರಿಶ್ರಮದಿಂದ ನಿರ್ಮಿಸಿದ ಮನೆಯಲ್ಲಿ ಆರಾಮವಾಗಿ ಬದುಕಲು ಬಯಸುತ್ತಾರೆ. ಅದಕ್ಕಾಗಿಯೇ ಅವರು ಮನೆ ನಿರ್ಮಿಸುವಾಗ ವಾಸ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಅದರಲ್ಲೂ ಮೆಟ್

28 Dec 2025 12:36 pm
ಮೋದಿ ಹೇಳಿದ ದುಬೈನ ‘ಕನ್ನಡ ಪಾಠ ಶಾಲೆ’ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ದುಬೈನ 'ಕನ್ನಡ ಪಾಠ ಶಾಲೆ'ಯನ್ನು ಶ್ಲಾಘಿಸಿದ್ದಾರೆ. ಅನಿವಾಸಿ ಕನ್ನಡಿಗರ ಮಕ್ಕಳಿಗೆ ಮಾತೃಭಾಷೆ ಮತ್ತು ಸಂಸ್ಕೃತಿಯನ್ನು ಕಲಿಸಲು 2014ರಿಂದ ಈ ಶಾಲೆ ಕಾರ್ಯನಿರ್ವಹಿಸುತ್ತಿದೆ. ವಾರಾಂತ್ಯದಲ್

28 Dec 2025 12:36 pm
Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ, ಇದು ರಬುಪುರ ಪೊಲೀಸ್ ಠಾಣೆ ವ್ಯ

28 Dec 2025 12:35 pm
ಚಾಮರಾಜನಗರ: ಬಾಳೆಹಣ್ಣಿಗಾಗಿ ನಡುರಸ್ತೆಯಲ್ಲಿಯೇ ಲಾರಿ ತಡೆದ ‘ಬನಾನಾ ಬೇಬಿ’!

ಚಾಮರಾಜನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, 'ಬನಾನಾ ಬೇಬಿ' ಎಂದು ಕರೆಯಲ್ಪಡುವ ಆನೆ ಮತ್ತೆ ಸಕ್ರಿಯವಾಗಿದೆ. ಕಳೆದ ಮೂರು ತಿಂಗಳಿಂದ ಸೈಲೆಂಟ್ ಆಗಿದ್ದ ಈ ಆನೆ, ಇದೀಗ ಕಾಡಿನಿಂದ ನಾಡಿಗೆ ಆಹಾರ ಅರಸಿ ಬರುತ್ತಿದ

28 Dec 2025 12:24 pm
Video: ಮಗುವನ್ನು ಆಟೋದಲ್ಲಿ ಕೂರಿಸಿ ಬಾರ್​ಗೆ ಕುಡಿಯಲು ಹೋದ ಮಹಿಳೆ

ಮಗುವನ್ನು ಆಟೋದಲ್ಲಿ ಕೂರಿಸಿ ತಾಯಿಯೊಬ್ಬಳು ಹತ್ತಿರದ ಬಾರ್​ಗೆ ಕುಡಿಯಲು ಹೋಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇ-ಆಟೋದಲ್ಲಿ ತನ್ನ 4 ವರ್ಷದ ಮಗನನ್ನು ಕೂರಿಸಿ ಆಕೆ ಬಾರ್​ಗೆ ಕುಡಿಯಲು ಹೋಗಿದ್ದಳು. ಪೊಲೀಸ್ ಸಿಬ್ಬಂದಿ

28 Dec 2025 12:16 pm
Video: ದೆಹಲಿಗಿಂತ ಬೆಂಗಳೂರು ಬೆಸ್ಟ್, ಈ ನಗರವನ್ನೇ ರಾಷ್ಟ್ರ ರಾಜಧಾನಿ ಮಾಡಿ ಎಂದ ಯುವತಿ

ವಿವಿಧ ಜಿಲ್ಲೆ ರಾಜ್ಯಗಳಿಂದ ಬೆಂಗಳೂರಿಗೆ ಲಕ್ಷಾಂತರ ಜನರು ಬರುತ್ತಾರೆ. ಹೀಗೆ ಬಂದವರಲ್ಲಿ ಕೆಲವರು ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಇದೀಗ ದೆಹಲಿ ಮೂಲದ ಯುವತಿಯೂ ಗಾಳಿಯ ಗುಣಮಟ್ಟ ಹಾಗೂ ಸುರಕ್ಷತೆಯನ್ನು

28 Dec 2025 12:07 pm
‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್

ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇತ್ತೀಚೆಗೆ ನಟಿ ಕಿಯಾರಾ ಅಡ್ವಾಣಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿತ್ತು. 2026ರ ಮಾರ್ಚ್ 19ರಂದು ತೆರೆಕಾ

28 Dec 2025 11:50 am
ಮಂತ್ರಾಲಯಕ್ಕೂ ತಟ್ಟಿದ ಭಾಷಾ ವಿವಾದದ ಕಿಚ್ಚು, ಇದು ಕಿಡಿಗೇಡಿಗಳ ಕೃತ್ಯವೆಂದ ಭಕ್ತರು

ಆಂಧ್ರ ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಫಲಕವೊಂದರ ವಿಚಾರದಲ್ಲಿ ಭಾಷಾ ವಿವಾದದ ಕಿಡಿ ಹೊತ್ತಿದ್ದು, ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ

28 Dec 2025 11:45 am
ನಡುರಾತ್ರಿ ರೌಡಿ ಶೀಟರ್​​ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್​​ ವಾರ್ನಿಂಗ್​​ ಕೊಟ್ಟ ಶಿವಾಂಶು ರಜಪೂತ್

ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಎಸ್‌ಪಿ ಶಿವಾಂಶು ರಜಪೂತ್ ಅವರು ರೌಡಿಶೀಟರ್‌ಗಳ ಮನೆಗಳಿಗೆ ರಾತ್ರೋರಾತ್ರಿ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಗಲಾಟೆ ಬಿಟ್ಟು ಶಾಂತಿಯುತವಾಗಿ ಬದುಕು ನಡೆಸುವಂತೆ ಮತ್ತು ಮಕ್ಕಳಿಗೆ ಉತ್

28 Dec 2025 11:25 am
ವಿಕೆಟ್ ಕೀಪರ್ ಬದಲಿಗೆ ಟೀಮ್ ಇಂಡಿಯಾಗೆ ಎಡಗೈ ದಾಂಡಿಗನ ಎಂಟ್ರಿ

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ವಡೋದರಾದಲ್ಲಿ ನಡೆದರೆ, ಎರಡನೇ ಪಂದ್ಯವು ಜನವರಿ 14 ರಂದು ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು ಜನವರಿ 18 ರಂದು ನಡೆಯಲಿರುವ

28 Dec 2025 11:24 am
ಮುರುಘಾ ಶ್ರೀ ವಿರುದ್ಧ ಮತ್ತೊಂದು ಆರೋಪ: ಕೋರ್ಟ್​​ ಆದೇಶ ಉಲ್ಲಂಘಿಸಿ ಮಠದ ಸೈಟ್​​ ಮಾರಾಟ?

ಮೊದಲ ಪೋಕ್ಸೋ ಕೇಸ್‌ನಲ್ಲಿ ನಿರ್ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಮುರುಘಾ ಶ್ರೀ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ, 2 ಕೋಟಿ ಮೌಲ್ಯದ ಮಠದ ನಾಲ್ಕು ನಿವೇಶನಗಳನ್ನು ಮಾರಾಟ

28 Dec 2025 11:06 am
Weekly Horoscope: ಡಿಸೆಂಬರ್ ತಿಂಗಳ ಕೊನೆಯ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ

ಡಿಸೆಂಬರ್ ತಿಂಗಳ ಕೊನೆಯ ವಾರ ನಾಲ್ಕು ಗ್ರಹರು ಒಂದೇ ರಾಶಿಯಲ್ಲಿ ಇರಲಿದ್ದು, ಅವರ ಮೇಲೆ ಗುರುವಿನ ಪೂರ್ಣದೃಷ್ಟಿ ಇರುವುದು ವಿಶೇಷ. ಅದರಲ್ಲಿಯೂ ಗುರುವಿನ ರಾಶಿಯಲ್ಲಿ ಅವರಿದ್ದುದು ಇನ್ನೂ ಮಹತ್ತ್ವದ್ದು. ಸೂರ್ಯ, ಕುಜ, ಶುಕ್ರ, ಬ

28 Dec 2025 11:02 am
ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ?

ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಶಾಸಕರು ಮಂತ್ರಿ ಪಟ್ಟಕ್ಕೆ ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಜನವರಿ 9ರ ಬಳಿಕವಷ್ಟೇ

28 Dec 2025 10:52 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 28ರಿಂದ ಜನವರಿ 3ರ ತನಕ ವಾರಭವಿಷ್ಯ  

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 28ರಿಂದ ಜನವರಿ 3ರ ತ

28 Dec 2025 10:43 am
ಕೇವಲ 1 ರೂಪಾಯಿ ಸಂಭಾವನೆ ಪಡೆದು ಹೆಚ್​ಐವಿ ಪೀಡಿತನ ಪಾತ್ರ ಮಾಡಿದ್ದ ಸಲ್ಮಾನ್ ಖಾನ್

ಹೆಚ್​ಐವಿ ಪೀಡಿತ ಯುವಕನ ಪಾತ್ರ ಮಾಡಲು ಬೇರೆ ಯಾವುದೇ ಹೀರೋಗಳು ಕೂಡ ಒಪ್ಪಿಕೊಂಡಿರಲಿಲ್ಲ. ಸಲ್ಮಾನ್ ಖಾನ್ ಅವರು ಆ ಬೋಲ್ಡ್ ನಿರ್ಧಾರ ಮಾಡಿದ್ದರು. ಅದು ಸಮಾಜಕ್ಕೆ ಸಂದೇಶ ನೀಡುವ ಸಲುವಾಗಿ. ಕೇವಲ ಒಂದು ರೂಪಾಯಿ ಸಂಭಾವನೆ ಪಡೆದು

28 Dec 2025 10:42 am
Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ

ಮೆದುಳಿನ ಚುರುಕುತನ ಹಾಗೂ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಎಲ್ಲರೂ ಇಷ್ಟ ಪಡ್ತಾರೆ. ಇದಕ್ಕೆ ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಆಟಗಳು ಸಹಾಯಕವಾಗಿದ. ಇದೀಗ ಅಂತಹ ವೈರಲ್ ಆಗಿರುವ ಚಿತ್ರದಲ್ಲಿರುವ ಸೂಜಿಯನ್ನು ಪತ

28 Dec 2025 10:35 am
Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ

ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್

28 Dec 2025 10:34 am
Daily Devotional: ನಿಮ್ಮ ಜೀವನದಲ್ಲಿ ಕೆಟ್ಟದ್ದು ಸಂಭವಿಸುವ ಮುನ್ನ ಗೋಚರಿಸುವ ಸೂಚನೆಗಳಿವು

ಜೀವನದಲ್ಲಿ ಸುಖ-ದುಃಖ, ಲಾಭ-ನಷ್ಟಗಳು ಸಾಮಾನ್ಯ. ಆದರೆ, ಕೆಟ್ಟ ಘಟನೆಗಳು ಸಂಭವಿಸುವ ಮುನ್ನ ಪ್ರಕೃತಿ ಮತ್ತು ಸುತ್ತಮುತ್ತಲಿನ ವಾತಾವರಣವು ಕೆಲವು ಸೂಚನೆಗಳನ್ನು ನೀಡುತ್ತದೆ. ಒಡೆದ ಗಾಜು, ಚೆಲ್ಲಿದ ಹಾಲು, ಕೆಂಪು ಇರುವೆಗಳು, ಅರಳ

28 Dec 2025 10:27 am