SENSEX
NIFTY
GOLD
USD/INR

Weather

17    C

Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಶನಿವಾರ ಕಾಮಗಾರಿ, ಹಿತಶತ್ರು, ಆದಾಯ, ಪ್ರಶಂಸೆ, ಲೆಕ್ಕಾಚಾರ, ಆತ್ಮಸ್ಥೈರ್ಯ, ಸರಳತೆ ಇವೆಲ್ಲ ಇಂದಿನ ಭವಿಷ್ಯ. ಜೀವನದ ಸವಾಲುಗಳನ್ನು ಎದು

27 Dec 2025 12:21 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 27ರ ಶನಿವಾರದ ದಿನ ಭ

27 Dec 2025 12:15 am
ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣ

26 Dec 2025 11:03 pm
VHT 2025-26: 2 ಪಂದ್ಯಗಳನ್ನಾಡಿ ಡೆಲ್ಲಿ ತಂಡವನ್ನು ತೊರೆದ ವಿರಾಟ್ ಕೊಹ್ಲಿ

Virat Kohli's Vijay Hazare Trophy Exit: ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ಪರ ವಿರಾಟ್ ಕೊಹ್ಲಿ ಎರಡು ಪಂದ್ಯಗಳಲ್ಲಿ 208 ರನ್ ಗಳಿಸಿ ಅಮೋಘ ಪ್ರದರ್ಶನ ನೀಡಿದ್ದಾರೆ. ಇದೀಗ ಅವರು ಕುಟುಂಬದೊಂದಿಗೆ ಹೊಸ ವರ್ಷಾಚರಣೆಗಾಗಿ ತಂಡದಿಂದ ತಾತ್ಕಾಲಿಕ ವಿರಾಮ

26 Dec 2025 10:55 pm
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ

26 Dec 2025 10:46 pm
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿ

26 Dec 2025 10:43 pm
ಗಿಲ್ಲಿ ಬಗ್ಗೆ ಗುಟ್ಟಾಗಿ ಮಾತಾಡಿದ ಕಾವ್ಯಾ ಫ್ಯಾಮಿಲಿ: ಕೂಡಲೇ ಹೊರಗೆ ಕಳಿಸಿದ ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ಹತ್ತಿರ ಆಗುತ್ತಿದೆ. ಹಾಗಾಗಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ಬಿಗ್ ಬಾಸ್ ಮನೆಗೆ ಬಂದು ಹೋಗುತ್ತಿದ್ದಾರೆ. ಇತ್ತೀಚೆಗ

26 Dec 2025 10:28 pm
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ

ಥೈಲ್ಯಾಂಡ್ ಸೇನೆಯು ಕಾಂಬೋಡಿಯಾದಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಬುಲ್ಡೋಜರ್ ಬಳಸಿ ಕೆಡವಿದೆ. ಗಡಿ ವಿವಾದದ ಭಾಗವಾಗಿರುವ ಈ ಕ್ರಮವು ಭಾರತ ಸೇರಿದಂತೆ ವಿಶ್ವದಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಥೈ

26 Dec 2025 10:27 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ &ಭಯೋತ್ಪಾದನೆಗೆ ಖಡಕ್ ಉತ್ತರ

India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂ

26 Dec 2025 10:26 pm
IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ

India Women Dominate Sri Lanka in 3rd T20I: ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಭಾರತ 3-0 ಅಂತರದ

26 Dec 2025 9:48 pm
ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ ವಾಸ್ತವವನ್ನು ಒಪ್ಪಿಕೊಳ್ಳಲು ಪ್ರಾರಂಭಿಸಬೇಕು. ಭಾರತದ ಉತ್ಪಾದನಾ ಹೆಚ್ಚಳವು ಮೇಕ್ ಇನ್ ಇಂಡಿಯಾದ ಫಲಿತಾಂಶವಾಗಿದೆ. ಭಾರತವು ಈಗ ದೇಶೀಯವಾಗಿ ಚಿಪ್‌ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ

26 Dec 2025 9:46 pm
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಕುಟುಂಬದ ಸದಸ್ಯರು ಬಿಗ್ ಬಾಸ್ ಮನೆಗೆ ಬಂದು ಮಾತನಾಡುತ್ತಿದ್ದಾರೆ. ಸ್ಪಂದನಾ ಅವರ ತಂದೆ, ತಾಯಿ ಸಹ ಬಿಗ್ ಬಾಸ್ ಮನೆಯೊಳಗೆ

26 Dec 2025 9:18 pm
ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಗಣ್ಯರು ಪುತ್ಥಳಿಯನ್ನು ಅನಾವರಣಗೊಳ

26 Dec 2025 9:16 pm
VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ

Virat Kohli Vijay Hazare Trophy: ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಅಬ್ಬರಿಸಿದರು. 131 ಮತ್ತು 77 ರನ್ ಗಳಿಸಿ ತಂಡಕ್ಕೆ ಜಯ ತಂದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿ 10,000 ರೂ. ಪಡೆದದ್ದು ಅಭಿಮಾನಿಗಳ ಟೀಕೆಗೆ

26 Dec 2025 9:11 pm
VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ

Dhruv Shorey's Record: ಧ್ರುವ್ ಶೋರೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಐದನೇ ಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಹೈದರಾಬಾದ್ ವಿರುದ್ಧ 109 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಅವರು, ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರರಾಗಿದ್ದ

26 Dec 2025 8:31 pm
ಬಿರಿಯಾನಿಯೊಂದಿಗೆ ತಿರುಪರನಕುಂದ್ರಂ ಬೆಟ್ಟ ಹತ್ತಲು ಯತ್ನಿಸಿದ ಮುಸ್ಲಿಮರು; ಪೊಲೀಸರಿಂದ ತಡೆ

ಕೇರಳದ ಮುಸ್ಲಿಮರು ತಿರುಪರನಕುಂದ್ರಂ ಸುಬ್ರಹ್ಮಣ್ಯಂ ದೇವಾಲಯದ ಬೆಟ್ಟವನ್ನು ಬಿರಿಯಾನಿಯೊಂದಿಗೆ ಹತ್ತಲು ಯತ್ನಿಸಿದ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಅವರು ಬೆಟ್ಟದ ಮೇಲಿನ ದರ್ಗಾಕ್ಕೆ ಬಿರಿಯಾನಿ ಸೇರಿದಂತೆ ಮಾಂಸಾಹಾರವನ

26 Dec 2025 8:28 pm
ಹೊಸ ವರ್ಷದ ಪಾರ್ಟಿ ರೂಲ್ಸ್ ಬಗ್ಗೆ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್​​ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆ

26 Dec 2025 8:27 pm
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ.

26 Dec 2025 8:16 pm
ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪ

26 Dec 2025 8:04 pm
VHT 2025-26: ಕೇವಲ ಬೌಂಡರಿಗಳಿಂದಲೇ ಅರ್ಧಶತಕ ಚಚ್ಚಿದ ವಿರಾಟ್ ಕೊಹ್ಲಿ

Virat Kohli's Vijay Hazare Trophy Dominance: ವಿಜಯ್ ಹಜಾರೆ ಟ್ರೋಫಿಗೆ 15 ವರ್ಷಗಳ ಬಳಿಕ ಮರಳಿದ ವಿರಾಟ್ ಕೊಹ್ಲಿ, ದೆಹಲಿ ಪರ ಅಬ್ಬರಿಸಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದರೆ, ಎರಡನೇ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಬ

26 Dec 2025 7:55 pm
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು

ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲ

26 Dec 2025 7:42 pm
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ

ಇಂದು ಪ್ರಾರ್ಥನೆಯ ವೇಳೆ ಸಿರಿಯಾದ ಹೋಮ್ಸ್ ಪಟ್ಟಣದ ಮಸೀದಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್

26 Dec 2025 7:25 pm
ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೋಟಗೆರೆ ಕ್ರಾಸ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋ

26 Dec 2025 7:07 pm
ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನಿಗೆ ವಿಶೇಷ ಪುರಸ್ಕಾರ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು

26 Dec 2025 7:06 pm
Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

Bal Puraskar for Vaibhav Suryavanshi: ವೈಭವ್ ಸೂರ್ಯವಂಶಿ, 14 ವರ್ಷದ ಕ್ರಿಕೆಟ್ ಪ್ರತಿಭೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ, ಅತಿ ಕ

26 Dec 2025 7:06 pm
ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ

Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರ

26 Dec 2025 7:04 pm
ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ

ಕರ್ನಾಟಕದಲ್ಲಿ ವನ್ಯಜೀವಿ ಸಫಾರಿ ನಿಷೇಧದಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟದಲ್ಲಿದೆ. ಬಂಡೀಪುರ, ನಾಗರಹೊಳೆಗಳಲ್ಲಿ ಸಫಾರಿ ಸ್ಥಗಿತದಿಂದ ಪ್ರತಿದಿನ ಕೋಟಿಗಟ್ಟಲೆ ಆದಾಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗ

26 Dec 2025 7:03 pm
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು

26 Dec 2025 6:48 pm
IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ

India Women vs Sri Lanka Women 3rd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ.

26 Dec 2025 6:41 pm
ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ

Akshay Kumar real name: ಸ್ಟಾರ್ ನಟ ಅಕ್ಷಯ್ ಕುಮಾರ್ ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​

26 Dec 2025 6:35 pm
ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ?

Devdutt Padikkal's Vijay Hazare Century: ಕಳೆದ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಕೇವಲ 34 ಲಿಸ್ಟ್ ಎ ಇನ್ನಿಂಗ್ಸ್‌ಗಳಲ್ಲಿ 11 ಶತಕ ಮತ್ತು 12 ಅರ

26 Dec 2025 6:20 pm
ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು

ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೋಟೆಲ್, ಪಬ್ ಮಾಲೀಕರೊಂದಿಗೆ ಸಭೆ ಮಾಡಿ ಖಡಕ್​ ಸೂಚನೆ ನೀಡಿದ್ದಾರೆ. ಜನದಟ್ಟಣೆ ನಿಯಂತ್ರಣ, ಸಮಯ, ಮಹಿಳೆಯರ ಸುರಕ್ಷತೆ ಸೇರಿದಂತೆ 30 ಪ್ರಮುಖ ಸೂಚನೆಗಳನ್ನು ನೀಡ

26 Dec 2025 6:20 pm
ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ!

ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಬಿಹಾರ ಮೂಲದ ವ್ಯಕ್ತಿ ಬರ್ಬರ ಕೊಲೆಯಾಗಿದ್ದು, ಘಟನೆ ಸಂಬಂಧ ಮೂರು ಆರೋಪಿಗಳನ್ನ ಪೊಲೀಸರು ಬಂಧಿಸಿ

26 Dec 2025 6:19 pm
ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ

26 Dec 2025 6:18 pm
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ, ಕಾರ್ಯಕರ್ತರಿಂದ ನ್ಯಾಯಾಲಯದೆದುರು ಪ್ರತಿಭಟನೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್

26 Dec 2025 6:13 pm
ಸಾವಿನಲ್ಲೂ ಒಂದಾದ ಜೀವದ ಗೆಳತಿಯರು: ಸುಟ್ಟು ಕರಕಲಾದ ನವ್ಯ-ಮಾನಸಳ ಗೆಳೆತನ ಬಿಚ್ಚಿಟ್ಟು ಕಣ್ಣೀರಿಟ್ಟ ತಂದೆ

ಚಿತ್ರದುರ್ಗ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ (Accident) ವರ್ಷದ ಭೀಕರ ದುರಂತದಲ್ಲಿ ಒಂದಾಗಿದೆ. ಕಂಟೇನರ್​ ಡಿಕ್ಕಿಯಿಂದ ಖಾಸಗಿ ಸ್ಲೀಪರ್ ಕೋಚ್ ಬಸ್​ ಹೊತ್ತಿ ಉರಿದಿದೆ. ದುರಂತದಲ

26 Dec 2025 5:59 pm
ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ

ಬಾಂಗ್ಲಾದೇಶದ ಢಾಕಾದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕೆಂದು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿ

26 Dec 2025 5:51 pm
2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಮಾಡಿದ ಅಕ್ಷಯ್ ಖನ್ನಾ ಅವರಿಗೆ ಈಗ ಫುಲ್ ಡಿಮ್ಯಾಂಡ್. ಮುಂದಿನ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದಲ್

26 Dec 2025 5:50 pm
Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ!

ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ದೊಡ್ಡ ಅಚ್ಚರಿ ಕಾದಿತ್ತು. ಅಕ್ರಮ ಸಂಬಂಧ ಕಾರಣಕ್ಕೆ ನಡೆದ ಕೊಲೆಗೆ ಸಂಬಂಧ

26 Dec 2025 5:41 pm
VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ

Vijay Hazare Trophy: ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿನ ಹಿನ್ನಡೆಯ ನಂತರ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಬಲಿಷ್ಠ ಜಾರ್ಖಂಡ್‌ ವಿರುದ್ಧ 412 ರನ್‌ ಬೆನ್ನಟ್ಟಿ ಗೆದ್ದ ತಂಡ, ನಂತರ ಕೇರಳ ವಿರುದ್ಧ 8 ವಿಕ

26 Dec 2025 5:26 pm
ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ

ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚಿಸಲು, ಸ್ಕ್ರೀನ್ ಟೈಮ್ ಕಡಿಮೆ ಮಾಡಲು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಉತ್ತರ ಪ್ರದೇಶದ ಸರ್ಕಾರ ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಸುಧಾರಿಸಲು ಉತ್ತರ ಪ್ರದೇ

26 Dec 2025 5:12 pm
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

45 Kannada movie: ಅರ್ಜುನ್ ಜನ್ಯ ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗ

26 Dec 2025 5:11 pm
ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ

ಹನುಮ ಹುಟ್ಟಿದ ಸ್ಥಳ ಅಂಜನಾದ್ರಿ ಈಗ ವಿವಾದದ ಕೇಂದ್ರವಾಗಿದೆ. ಪೂಜಾ ವಿಚಾರಕ್ಕೆ ಇಬ್ಬರು ಸ್ವಾಮೀಜಿಗಳ ನಡುವೆ ಜಗಳ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ಸಂಬಂಧ ಎರಡು ದಿನಲ್ಲಿ ಒಟ್ಟು ಮೂರು ಪೊಲೀಸ್ ಪ್ರಕರಣಗಳು

26 Dec 2025 5:02 pm
Snow Removal Job: ಈ ದೇಶದಲ್ಲಿ ಹಿಮ ತೆಗೆಯುವ ಕೆಲಸಗಾಗರಿಗೆ ಸಿಗುತ್ತೆ ಲಕ್ಷಗಳಲ್ಲಿ ಸಂಬಳ!

ಕೆನಡಾದಲ್ಲಿ ಹಿಮ ತೆಗೆಯುವ ಕೆಲಸಕ್ಕೆ ಭಾರೀ ಬೇಡಿಕೆಯಿದ್ದು, ವಾರ್ಷಿಕವಾಗಿ ಲಕ್ಷಗಳಲ್ಲಿ (40-75 ಲಕ್ಷ ರೂ.) ಸಂಬಳ ಸಿಗುತ್ತದೆ. ಒಂಟಾರಿಯೊ, ಕ್ವಿಬೆಕ್‌ನಂತಹ ಪ್ರಾಂತ್ಯಗಳಲ್ಲಿ ಈ ಉದ್ಯೋಗಗಳು ಹೆಚ್ಚು ಲಭ್ಯ. ಕೇವಲ ಉತ್ತಮ ಸಂಬಳ ಮಾತ

26 Dec 2025 5:01 pm
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ

ಚಿತ್ರದುರ್ಗ ಬಸ್ ಅಗ್ನಿ ದುರಂತದ ತನಿಖೆಯಲ್ಲಿ ಹೊಸ ತಿರುವು ಲಭಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದೀಗ ಬಸ್ ಒಳಗೆ ರಾಶಿ ರಾಶಿ ಆಯಿಲ್ ಬಾಕ

26 Dec 2025 4:59 pm
ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವ

26 Dec 2025 4:49 pm
ಒಂದೇ ಬೈಕ್‌ನಲ್ಲಿ 5 ಜನ ಸವಾರಿ! 31 ಸಾವಿರ ರೂ. ದಂಡ ಹಾಕಿದ ಪೊಲೀಸರು

ಉತ್ತರ ಪ್ರದೇಶದ ಹಾಪುರದಲ್ಲಿ ಒಂದೇ ಬೈಕ್‌ನಲ್ಲಿ ಐದು ಜನರು ಅಪಾಯಕಾರಿಯಾಗಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಈ ಸಾಹಸ ಮಾಡಿದ್ದು, ಪೊಲ

26 Dec 2025 4:36 pm
ಕೇರಳದಲ್ಲಿ ಇತಿಹಾಸ ನಿರ್ಮಿಸಿದ ಬಿಜೆಪಿ; ತಿರುವನಂತಪುರದ ಕೇಸರಿ ಪಕ್ಷದ ಮೊದಲ ಮೇಯರ್ ಆಗಿ ವಿ.ವಿ. ರಾಜೇಶ್ ಆಯ್ಕೆ

ಕೇರಳದ ರಾಜಧಾನಿ ತಿರುವನಂತಪುರದ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ್ ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದು ದಕ್ಷಿಣ ಭಾರತದ ರಾಜ್ಯವಾದ ಕೇರಳದ ರಾಜಕೀಯದಲ್ಲಿ ಒಂದು ಮಹತ್ವದ ಕ್ಷಣವಾಗಿದೆ. ಈ ಮೂಲಕ ಒಂದೊಂದೇ ಹೆ

26 Dec 2025 4:36 pm
ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು…

India may miss export target of 1 trillion USD this year: 2025-26ಕ್ಕೆ ಭಾರತ ಹೊಂದಿದ್ದ ಒಂದು ಟ್ರಿಲಿಯನ್ ಡಾಲರ್ ಮೌಲ್ಯದ ರಫ್ತು ಗುರಿ ಈಡೇರದೇ ಹೋಗಬಹುದು. ಒಂದು ಅಂದಾಜು ಪ್ರಕಾರ ಈ ಹಣಕಾಸು ವರ್ಷದಲ್ಲಿ 850 ಬಿಲಿಯನ್ ಡಾಲರ್ ಮಾತ್ರವೇ ರಫ್ತು ಸಾಧ್ಯವಾಗಬಹುದು. ಸರಕ

26 Dec 2025 4:35 pm
VHT 2025-26: ಶತಕದ ಬಳಿಕ ಸೊನ್ನೆ; ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ ರೋಹಿತ್ ಶರ್ಮಾ

Rohit Sharma's Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಅದ್ಭುತ ಆರಂಭ ಕಂಡರು. ಮೊದಲ ಪಂದ್ಯದಲ್ಲಿ 155 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಆದರೆ, ಎರಡನೇ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್

26 Dec 2025 4:21 pm
Koppal: ಸರ್ಕಾರಿ ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ; ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಕೊಪ್ಪಳ ಜಿಲ್ಲೆಯ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಖರ್ಚಿನಲ್ಲಿ ವಿಮಾನ ಪ್ರವಾಸ ಆಯೋಜಿಸಿದ್ದಾರೆ. 4ರಿಂದ 8ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷ

26 Dec 2025 4:20 pm
HSL Recruitment 2025: HSLನಲ್ಲಿ 11 ಜನರಲ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ತಿಂಗಳಿಗೆ 50,000–2,60,000 ರೂ. ವೇತನ

ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL) 11 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶಾಖಪಟ್ಟಣಂನಲ್ಲಿರುವ ಈ ಸರ್ಕಾರಿ ಉದ್ಯೋಗಕ್ಕೆ ಪದವಿ/ಡಿಪ್ಲೊಮಾ ಹೊಂದಿರುವವರು ಅರ್ಹರು. ತಿಂಗಳಿಗೆ 50,000 ರಿಂದ 2,60,000 ರೂ.

26 Dec 2025 4:16 pm
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ನಮ್ಮ ಮೆಟ್ರೋದ ವಿಧಾನಸೌಧ ನಿಲ್ದಾಣದಲ್ಲಿ ಯುವತಿಯೊಬ್ಬಳಿಗೆ ಅಪರಿಚಿತ ವ್ಯಕ್ತಿ ಅಸಭ್ಯ ವರ್ತನೆ ತೋರಿದ್ದಾನೆಂದು ಆರೋಪಿಸಲಾಗಿದೆ. ಯುವತಿಯ ದೂರಿನಂತೆ ಭದ್ರತಾ ಸಿಬ್ಬಂದಿ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಿದ

26 Dec 2025 4:13 pm
ಮೊಳಕೆಯೊಡೆದ ಈರುಳ್ಳಿಯನ್ನು ಎಸೆಯುತ್ತಿದ್ದೀರಾ? ಈ ತಪ್ಪನ್ನು ಎಂದಿಗೂ ಮಾಡಬೇಡಿ

ಮನೆಯಲ್ಲಿ ದೀರ್ಘಕಾಲ ಸಂಗ್ರಹಿಸಿಟ್ಟ ಈರುಳ್ಳಿ ಮೊಳಕೆಯೊಡೆಯುವುದು ತುಂಬಾ ಸಾಮಾನ್ಯ. ಆದರೆ ಕೆಲವರು ಇಂತಹ ಈರುಳ್ಳಿಗಳು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಎಸೆಯುತ್ತಾರೆ. ನೀವು ಕೂಡ ಈ ತಪ್ಪು ಮಾಡುತ್ತಿದ್ದೀರಾ? ಹಾಗಾದರೆ ಈ ಅಭ

26 Dec 2025 4:05 pm
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ: ಜಾನ್ಹವಿ ಆಕ್ರೋಶ

Janhvi Kapoor: ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾ

26 Dec 2025 3:35 pm
ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ

ಯಾವುದೇ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂಧರ್’ ಸಿನಿಮಾದ ಕಲೆಕ್ಷನ್ ತಗ್ಗುತ್ತಲೇ ಇಲ್ಲ. ‘ಅವತಾರ್ 3’, ‘ಮಾರ್ಕ್’, ‘45’, ‘ದಿ ಡೆವಿಲ್’ ಸಿನಿಮಾಗಳ ಎದುರಲ್ಲಿ ‘ಧುರಂಧರ್’ ಚಿತ್ರ ಅಬ್ಬರಿಸುತ್ತಿದೆ. ವಿಶ್ವಾದ್ಯಂತ ಈ ಸಿ

26 Dec 2025 3:35 pm
ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು: ವೋಟರ್​​ ಲಿಸ್ಟ್​​ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!

ಬಾಗಲಕೋಟೆಯ ಇಳಕಲ್ ತಾಲೂಕಿನ ಮುರಡಿ ಗ್ರಾಮದ ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. 18 ವರ್ಷದೊಳಗಿನ ಅಪ್ರಾಪ್ತರು ಹಾಗೂ ಬೇರೆ ಊರಿನವರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ. ನಕಲಿ ದಾಖಲೆ ಸೃಷ್ಟಿಸಿ ಹೆಸರು ಸೇರ್ಪಡೆ ಮಾಡ

26 Dec 2025 3:35 pm
ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ನಡೆದ ಅಘಾತಕಾರಿ ಘಟನೆ ಇದು. ಡಿಸೆಂಬರ್ 24ರಂದು ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಬುಲೆಟ್ ಬೈಕ್ ಅನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದೆ. ಈ ಘಟನೆಯ ವಿಡಿಯೋ ವೈರಲ

26 Dec 2025 3:30 pm
ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಮೈಸೂರಿನಲ್ಲಿ ಮಾಜಿ ಎಂಎಲ್‌ಸಿಗೆ ಸೇರಿದ 30 ಕೋಟಿ ರೂ ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಲು ಖದೀಮರು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಆಧಾರ್, ಪಾನ್‌ ಬಳಸಿ ಇ-ಖಾತಾ ಪಡೆದು ಉಪನೋಂದಣಾಧಿ

26 Dec 2025 3:25 pm
ಮುಟ್ಟು ನಿಲ್ಲುವ ಅವಧಿಯಲ್ಲಿ ಮಹಿಳೆಯರು ತಪ್ಪದೆ ಈ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುತ್ತಾರೆ ಡಾ. ಸಂಹಿತಾ

ಮಹಿಳೆಯರ ಜೀವನದಲ್ಲಿ ಮೆನೋಪಾಸ್ ಅಥವಾ ಋತುಬಂಧ ಎನ್ನುವಂತದ್ದು ಒಂದು ಸಹಜ ಹಾಗೂ ಬಹುಮುಖ್ಯ ಶಾರೀರಿಕ ಹಂತ. ಇದು ಮಹಿಳೆಯರಲ್ಲಿ ಋತುಚಕ್ರ ಸಂಪೂರ್ಣವಾಗಿ ನಿಲ್ಲುವ ಒಂದು ಪ್ರಕ್ರಿಯೆ. ಈ ಸಮಯದಲ್ಲಿ ಆಗುವ ಹಾರ್ಮೋನ್ ಗಳ ಬದಲಾವಣೆಗ

26 Dec 2025 3:15 pm
ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್​ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

ಬೆಂಗಳೂರಿನ (Bengaluru) ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ

26 Dec 2025 3:07 pm
ಪ್ರೀತಿಯಿಂದ ಸಾಕಿದ್ದ ನಾಯಿಗೆ ಅನಾರೋಗ್ಯ, ಖಿನ್ನತೆಯಿಂದ ಸಹೋದರಿಯರು ಆತ್ಮಹತ್ಯೆ

ಲಕ್ನೋದಲ್ಲಿ ಸಾಕು ನಾಯಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಮತ್ತು ಜಿಯಾ ಸಿಂಗ್ ತಮ್ಮ ಜರ್ಮನ್ ಶೆಫರ್ಡ್ ಟೋನಿ ಮೇಲೆ ಅತಿಯಾದ ಪ್ರೀತಿ ಹೊಂದಿದ್ದರು. ಅದರ ಆರೋ

26 Dec 2025 3:03 pm
‘ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗಾನವಿ (26), ಆತ್ಮಹತ್ಯೆಗೆ ಯತ್ನಿಸಿದ್ದರು. ಹನಿಮೂನ್​ನಲ್ಲಿಯೇ ಗಂಡ ಹೆಂಡತಿ ನಡುವೆ ಜಗಳ ಶುರುವಾಗಿದ್ದು, ಮಾನಸಿಕ ಒತ್ತಡಕ್ಕೊಳಗಾದ ಗಾನವಿ, ಪಾಲಕರ ಮನೆಗೆ ಮರಳಿದ್ದರು. ಈ ವೇಳೆ ಆತ್ಮಹ

26 Dec 2025 2:58 pm
Chikkamagaluru: ಶೃಂಗೇರಿ ಶ್ರೀ ವಿರುದ್ಧ ಷಡ್ಯಂತ್ರ? ಮಠ ಕೊಟ್ಟ ಸ್ಪಷ್ಟನೆ ಏನು?

ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಶೃಂಗೇರಿ ಮಠದ ಹಿರಿಯ ಸ್ವಾಮೀಜಿ ಜೊತೆ ಒಂದು ಗಂಟೆ ಮಾತನಾಡಿದ್ದಾರೆಂಬ ಪತ್ರಿಕಾ ವರದಿ ಭಾರೀ ವಿವಾದ ಸೃಷ್ಟಿಸಿದೆ. ಈ ಸುದ್ದಿ ಅಪ್ಪಟ ಸುಳ್ಳು ಎಂದು ಮಠ ಸ್ಪಷ್ಟಪಡಿಸಿದ್ದು, ಜಗದ್ಗುರುಗಳು ದ

26 Dec 2025 2:57 pm
BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೈಸೂರು, ಬೆಂಗಳೂರಿನಲ್ಲಿ 27 ಹುದ್ದೆಗಳು ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 10 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವ

26 Dec 2025 2:55 pm
ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವ

26 Dec 2025 2:41 pm
ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮ

26 Dec 2025 2:21 pm
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ? ಯಾರು ಏನು ಬೇಕಾದ್ರೂ ಮಾರಾಟ ಮಾಟಬಹುದಾ? ಸಚಿವರು ಹೇಳಿದ್ದಿಷ್ಟು

ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡ ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ವ್ಯಾಪಾರಿಗಳ ಮೇಲ

26 Dec 2025 2:00 pm
ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದ

26 Dec 2025 1:56 pm
ಗಾನವಿ ಸಾವು ಪ್ರಕರಣ: ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಒಂದೂವರೆ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ವರದಕ್ಷಿಣೆ ಮತ್ತು ಮಾನಸಿಕ ಕಿರುಕುಳದ ಆರೋಪ ಕೇಳಿಬಂದಿದೆ.

26 Dec 2025 1:51 pm
2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?

Bloomberg billionaires index for India 2025: ಬ್ಲೂಮ್​ಬರ್ಗ್ ಬಿಲಿಯನೇರ್ ಇಂಡೆಕ್ಸ್​ನಲ್ಲಿ ಈ ಬಾರಿ ಹಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಮುಕೇಶ್ ಅಂಬಾನಿ ಆಸ್ತಿಮೌಲ್ಯ 2025ರಲ್ಲಿ ಕಡಿಮೆ ಆದರೂ ಅವರೇ ಈಗಲೂ ಭಾರತದ ನಂ. 1 ಶ್ರೀಮಂತ. ಉಕ್ಕು ಉದ್ಯಮಿ ಲಕ್ಷ

26 Dec 2025 1:35 pm
ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ

Homebound movie: ಭಾರತದ ಸಿನಿಮಾ ‘ಹೋಮ್​​ಬೌಂಡ್’ ಆಸ್ಕರ್ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ

26 Dec 2025 1:29 pm
ಕ್ರಿಸ್​ಮಸ್​ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್​​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದ

26 Dec 2025 1:24 pm
ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?

ಕ್ರಿಸ್‌ಮಸ್ ಹಬ್ಬದಂದು ಬೆಂಗಳೂರಿನಲ್ಲಿ ಸಂಚಾರ ವಿಭಿನ್ನವಾಗಿತ್ತು. ವೈರಲ್ ವಿಡಿಯೋವೊಂದು ನಗರಕ್ಕೆ ಪ್ರವೇಶಿಸುವ ರಸ್ತೆಗಳು ಖಾಲಿಯಾಗಿದ್ದರೆ, ನಗರದಿಂದ ಹೊರ ಹೋಗುವ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಇರುವುದನ್ನು ತೋರಿ

26 Dec 2025 1:17 pm
ಹೊಸ ಜೀವನ ಆರಂಭಕ್ಕೂ ಮುನ್ನವೇ ಅಂತ್ಯ: ಬೆಂಗಳೂರಿನಲ್ಲಿ ನವವಿವಾಹಿತೆ ಸಾವು

ಕೇವಲ 58 ದಿನಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹನಿಮೂನ್‌ ವೇಳೆ ಜಗಳ ಶುರುವಾಗಿದ್ದು, ಪೋಷಕರ ಮನೆಗೆ ಮರಳಿದ್ದ ಗಾನವಿ, ಬ್ರೈನ್ ಡೆಡ್ ಆಗಿ ಕೊನೆಯುಸಿರ

26 Dec 2025 1:15 pm
Viral: ತಿಂಗಳಿಗೆ 4 ಲಕ್ಷ ರೂ ಸಂಪಾದನೆ ಮಾಡಿದ್ರೂ ಖುಷಿ ಅನ್ನೋದೇ ಇಲ್ಲ ಎಂದ ಉದ್ಯಮಿ

ಒಂದೊಳ್ಳೆ ಉದ್ಯೋಗ, ತಿಂಗಳಿಗೆ ಲಕ್ಷ ಲಕ್ಷ ಸಂಪಾದನೆ ಮಾಡಿದ್ರೆ ನೆಮ್ಮದಿಯಾಗಿ ಇರ್ಬಹುದು ಎಂದುಕೊಳ್ತಾರೆ. ಆದರೆ ಇಲ್ಲೊಬ್ಬ ಉದ್ಯಮಿ ಲಕ್ಷ ಲಕ್ಷ ದುಡಿಮೆಯೂ ಸಮಾಧಾನ ನೀಡ್ತಾ ಇಲ್ಲಂತೆ. ತಿಂಗಳಿಗೆ 4.1 ಲಕ್ಷ ಸಂಪಾದಿಸಲು ಕಷ್ಟಪಟ್

26 Dec 2025 1:08 pm
Weekly Love Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಪ್ರೇಮ –ಪ್ರೀತಿ ಭವಿಷ್ಯ ತಿಳಿಯಿರಿ

ಡಿಸೆಂಬರ್ 28 ರಿಂದ ಜನವರಿ 3 ರ ವಾರದ ಪ್ರೇಮ ಭವಿಷ್ಯ ಇಲ್ಲಿದೆ. ಹೊಸ ವರ್ಷದ ಆರಂಭದೊಂದಿಗೆ ಗ್ರಹಗಳ ಸಂಚಾರವು ಪ್ರೇಮ ಸಂಬಂಧಗಳ ಮೇಲೆ ಪ್ರಭಾವ ಬೀರಲಿದೆ. ಶುಕ್ರ, ಕುಜ, ಸೂರ್ಯ ಮತ್ತು ಬುಧ ಗ್ರಹಗಳ ಸ್ಥಾನದಿಂದ ಪ್ರೀತಿ, ವಿವಾಹದಲ್ಲಿ ಯ

26 Dec 2025 1:06 pm
Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿ

26 Dec 2025 1:02 pm
ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ

ಬಿಗ್ ಬಾಸ್ ಕನ್ನಡ 12 ಫ್ಯಾಮಿಲಿ ವೀಕ್‌ನಲ್ಲಿ ಗಿಲ್ಲಿಯ ತಂದೆ-ತಾಯಿ ಕುಳ್ಳಯ್ಯ ಮತ್ತು ಸವಿತಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಿಲ್ಲಿಯ ತಾಯಿ ಸವಿತಾ, ಗಿಲ್ಲಿಯ ವರ್ತನೆಯ ಬಗ್ಗೆ ಸ್ಪಷ್ಟನೆ ನೀಡಿದರು. ಹೊರಗಿರುವಂತೆಯೇ ಗಿಲ್ಲ

26 Dec 2025 12:50 pm
ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ನಾಲ್ವರು ಸಾವಿಗೀಡಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರ

26 Dec 2025 12:28 pm
ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ

ತಂದೆಯೊಬ್ಬ ಪತ್ನಿಗೆ ಬೆಂಕಿ ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯ

26 Dec 2025 12:20 pm
ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು

ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೇಲೆ ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಜಮೀನು ನೋಡಿಕೊಂಡು ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇ

26 Dec 2025 12:17 pm
ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್

Infosys offering Rs 21 lakh salary package at entry level: ಇನ್ಫೋಸಿಸ್ ದೊಡ್ಡ ಸಂಬಳ ಕೊಟ್ಟು ಹೊಸಬರನ್ನು ನೇಮಕ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ ಎಂಟ್ರಿ ಲೆವೆಲ್ ಸಂಬಳ ವರ್ಷಕ್ಕೆ 7ರಿಂದ 21 ಲಕ್ಷ ರೂವರೆಗೆ ಆಫರ್ ಮಾಡಲಾಗುತ್ತಿದೆ. ಸ್ಪೆಷಲೈಸ್ಡ್ ಹುದ್ದೆಗಳ

26 Dec 2025 12:09 pm
‘ವಾರ್ 2’ ಸಿನಿಮಾದಿಂದ ಆದ ನಷ್ಟ ಎಷ್ಟು ಕೋಟಿ? ವಿವರಿಸಿದ ವಿತರಕ

War 2 movie losses: ಹೃತಿಕ್ ರೋಷನ್ ಮತ್ತು ಜೂ ಎನ್​​ಟಿಆರ್ ಒಟ್ಟಿಗೆ ನಟಿಸಿದ ‘ವಾರ್ 2’ ಸಿನಿಮಾ ಬಿಡುಗಡೆಗೆ ಮುಂಚೆ ಭಾರಿ ನಿರೀಕ್ಷೆ ಮೂಡಿಸಿತ್ತು ಆದರೆ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಸಿನಿಮಾದ ದಕ್ಷಿಣ ಭಾರತ ವಿತರಣೆ ಹಕ್ಕು ಖ

26 Dec 2025 12:04 pm
Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ

ಬದುಕುವ ಛಲವಿದ್ದರೆ ಬಡತನ, ಕಷ್ಟ ಲೆಕ್ಕಕ್ಕೆ ಬರಲ್ಲ. ಹೀಗಾಗಿ ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕ ಬದುಕಿಗಾಗಿ ಒಂದೊಳ್ಳೆ ಉಪಾಯ ಕಂಡುಕೊಂಡಿದ್ದಾನೆ. ರಸ್ತೆಯಲ್ಲಿ ಓಡಾಡಿಕೊ

26 Dec 2025 12:01 pm
Chikkaballapura: ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು

ಬೈಕ್​​ಗೆ ಟಿಪ್ಪರ್​​ ಗುದ್ದಿದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆತಿತ್ತು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಸಕ ಪ್ರದೀಪ್​

26 Dec 2025 11:55 am
Video: ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ

ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯ

26 Dec 2025 11:50 am
ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ

ಚಿತ್ರದುರ್ಗ ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಗೋರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹೊಟ್ಟೆಯ ಭಾಗಕ್ಕೆ ತೀವ್ರ ಪ

26 Dec 2025 11:46 am
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ

‘ಪೈರಸಿ ಕಾಟ ಜೋರಾಗಿದೆ. ಎಲ್ಲಾ ಸಿನಿಮಾಗಳು ಸಂಕಷ್ಟ ಅನುಭವಿಸುತ್ತಿವೆ. ಈಗ ಪೈರಸಿ ಕಾಟದ ಬಗ್ಗೆ ಝೈದ್ ಖಾನ್ ಮಾತನಾಡಿದ್ದಾರೆ. ಪೈರಸಿ ಕಾಟವನ್ನು ಅವರು ಖಂಡಿಸಿದ್ದಾರೆ. ಸಿಕ್ಕಿ ಬಿದ್ದರೆ ಜೈಲೂಟ ಫಿಕ್ಸ್ ಎಂದು ಅವರು ಹೇಳಿದ್ದಾ

26 Dec 2025 11:42 am
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ

ಉಡುಪಿ ಕೃಷ್ಣನಿಗೆ ಚೆಂದದ ಚಿನ್ನದ ರಥ ಸಮರ್ಪಣೆ ಯಾಗುತ್ತಿದೆ. ಪರ್ಯಾಯ ಪುತ್ತಿಗೆ ಶ್ರೀಗಳು ತಮ್ಮ ಸನ್ಯಾಸ ಜೀವನದ 50 ವರ್ಷ ಪೂರ್ಣಗೊಂಡ ಕಾರಣಕ್ಕೆ ಇಷ್ಟದೇವರಾದ ಕಡಗೋಲು ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಅರ್ಪಿಸುತ್ತಿದ್ದ

26 Dec 2025 11:41 am