SENSEX
NIFTY
GOLD
USD/INR

Weather

32    C

...
‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ. ಈ ಸೀರಿಯಲ್ ವೀಕ್ಷಕರ ಮನ ಗೆದ್ದಿದೆ. ಒಳ್ಳೆಯ ಟಿಆರ್​​​ಪಿ ಪಡೆಯುತ್ತಲೂ ಇತ್ತು. ಆದರೆ, ಧಾರಾವಾಹಿ

13 Mar 2026 2:57 pm
ರಾಜ್ಯದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್​​

ರಾಜ್ಯ ಸರ್ಕಾರವು 30 ಜೀವಾವಧಿ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲು ಆದೇಶಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ, ಸಂವಿಧಾನದ ಆರ್ಟಿಕಲ್ 161ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಪರಿಶೀಲನಾ ಸಮಿತಿಯ ಶಿಫ

13 Mar 2026 2:27 pm
ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ಕೇಂದ್ರ ಸಚಿವ ಮಾಹಿತಿ ಪ್ರಲ್ಹಾದ ಜೋಶಿ ಪ್ರಕಾರ, ಭಾರತದ ಒಟ್ಟು ಸ್ಥಾಪಿತ ವಿದ್ಯುತ್ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳು ಪಳೆಯುಳಿಕೆ ಇಂಧನವನ್ನು ಮೀರಿಸಿವೆ. ದೇಶದ ಶೇ.50.6ರಷ್ಟು ವಿದ್ಯುತ್ ಸಾಮರ್ಥ್ಯ ನವೀಕರಿಸಬಹ

13 Mar 2026 2:18 pm
Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಇತ್ತೀಚೆಗಿನ ದಿನಗಳಲ್ಲಿ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ನೀವು ಇಂತಹ ಟ್ರಿಕ್ಕಿ ಗಣಿತದ ಲೆಕ್ಕಗಳನ್ನು ಬಿಡಿಸಿ ಸೋತಿರುತ್ತೀರಿ. ಆದರೆ ಇದೀಗ ಇಲ್ಲೊಂದು ಸರಳವಾದ ತುಂಬಾ ಕುತೂಹಲಕಾ

13 Mar 2026 2:15 pm
ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ ತಮ್ಮ ಮುಂದಿನ ರಾಜಕೀಯ ಜೀವನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿದ್ದು, ಜನರ ಸೇವೆ ಮಾಡುತ್ತೇನೆ ಎಂದು ಅವರು ಖಡಕ್ಕಾಗಿ ನುಡಿದಿದ್ದಾ

13 Mar 2026 2:09 pm
Google Fellowship 2026: ಗೂಗಲ್​ನಿಂದ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ; 10 ಲಕ್ಷ ರೂ. ಸ್ಟೈಫಂಡ್ ಪಡೆಯುವ ಅವಕಾಶ

2026ರ ಗೂಗಲ್ ಫೆಲೋಶಿಪ್ ಪ್ರೋಗ್ರಾಂ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ವರೆಗೆ ಸ್ಟೈಫಂಡ್‌ನೊಂದಿಗೆ ಉತ್ತಮ ಅವಕಾಶ ನೀಡಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪದವಿ, ಸ್ನಾತಕೋತ್ತರ ಅಥವಾ ಪಿಎಚ್‌ಡಿ ವಿದ್ಯಾರ್ಥ

13 Mar 2026 1:56 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಅಮೆರಿಕ-ಇರಾನ್ ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ಖಮೇನಿ ಬದುಕಿದ್ದಾರೆ, ಆದರೆ ಗಾಯಗೊಂಡಿರಬಹುದು ಎಂದಿದ್ದಾರೆ. ಮಾಧ್

13 Mar 2026 1:28 pm
ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ 69 ಲಕ್ಷ ರೂ. ವೆಚ್ಚದ ಬಾಲಕಿಯರ ವಸತಿ ನಿಲಯ 8 ವರ್ಷಗಳಿಂದ ಖಾಲಿಯಾಗಿದೆ. ಗ್ರಾಮಸ್ಥರ ಮೂಢ ನಂಬಿಕೆಯಿಂದ ಹೆಣ್ಣುಮಕ್ಕಳು ಹಾಸ್ಟೆಲ್‌ಗೆ ಸೇರುತ್ತಿಲ್ಲ ಎಂಬುದ

13 Mar 2026 1:26 pm
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

Akash movie re release: 2005 ರಲ್ಲಿ ಬಿಡುಗಡೆ ಆಗಿದ್ದ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದ್ದು, ನಟಿ ರಮ್ಯಾ ಸೇರಿದಂತೆ, ರಾಘವೇಂದ್ರ ರಾಜ್​ಕುಮಾರ್ ಇನ್ನೂ ಹಲವರು ಚಿತ್ರಮಂದಿರಕ್ಕೆ ಬಂದು ಸಿನ

13 Mar 2026 1:26 pm
18 ವರ್ಷ ಅಡೋಬ್ ಸಿಇಒ ಆಗಿದ್ದ ಭಾರತ ಮೂಲದ ಶಾಂತನು ನಾರಾಯಣ್ ರಾಜೀನಾಮೆ

Adobe CEO Shantanu Narayen resignation, after leading the company for 18 yrs: ಫೋಟೋಶಾಪ್, ಇಲ್ಲಸ್ಟ್ರೇಟರ್ ಇತ್ಯಾದಿ ಅನೇಕ ಡಿಸೈನ್ ಸಾಫ್ಟ್​ವೇರ್​ಗಳನ್ನು ರಚಿಸಿರುವ ಅಡೋಬ್ ಕಂಪನಿಯ ಸಿಇಒ ಶಾಂತನು ನಾರಾಯಣ್ ರಾಜೀನಾಮೆ ನೀಡಿದ್ದಾರೆ. ಎಐ ಟೆಕ್ನಾಲಜಿಯಲ್ಲಿ ಕಂಪನಿಯನ್

13 Mar 2026 1:23 pm
ಅಡ್ವಾನ್ಸ್ ಬುಕಿಂಗ್​​ನಿಂದ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಧುರಂಧರ್ 2’; ಹೊಸ ದಾಖಲೆ

ರಣವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರಲಿದ್ದು, ಮಾರ್ಚ್ 18ರ ಪ್ರೀಮಿಯರ್‌ ಶೋಗಳ ಅಡ್ವಾನ್ಸ್ ಬುಕಿಂಗ್ ದಾಖಲೆ ಬರೆದಿದೆ. ವಿಶ್ವಾದ್ಯಂತ 60 ಕೋಟಿ ರೂ. ಹಾಗೂ ಭಾರತದಲ್ಲಿ 24.4 ಕೋಟಿ ರೂ. ಗಳಿಕೆ ಕಂಡಿದೆ. ಪವ

13 Mar 2026 1:10 pm
ತೆಲುಗು ಹೀರೋಗಳ ನೋಡಿ ಕಲಿಯಬೇಕಿದೆ ಕನ್ನಡದ ನಟರು

Kannada Movie Industry: ಕನ್ನಡದಲ್ಲಿ ಕೆಲವು ಅದ್ಭುತವಾದ ನಟರುಗಳಿದ್ದಾರೆ. ಪ್ರತಿಭೆಯ ವಿಷಯವಾಗಿ, ವ್ಯಕ್ತಿತ್ವದ ವಿಷಯವಾಗಿ ಅವರು ಇತರೆ ಚಿತ್ರರಂಗದ ನಟರುಗಳಿಗೆ ಮಾದರಿ ಆಗಬಲ್ಲರು. ಆದರೆ ಕೆಲವು ವಿಷಯಗಳಲ್ಲಿ ವಿಶೇಷವಾಗಿ ಸ್ವತಃ ‘ಚಿತ್ರರ

13 Mar 2026 1:04 pm
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಹೇಳಿಕೆಯಿಂದ ಕಾಂಗ್ರೆಸ್​​ಗೆ ಡ್ಯಾಮೇಜ್​​? ರಾಮಲಿಂಗಾರೆಡ್ಡಿ ಏನಂದ್ರು?

ರಾಜ್ಯ ಬಜೆಟ್​​ ಬಗ್ಗೆ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್​​ ಹುಸೇನ್​​ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವೀಗ ಸ್ವಪಕ್ಷೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರ

13 Mar 2026 12:57 pm
ಇದೆಂಥಾ ಕಾಲ ಬಂತಪ್ಪಾ…ಹೋಟೆಲ್​ಗಳ ಬಿಲ್​ನಲ್ಲಿ ಜಿಎಸ್​ಟಿ ಜತೆ ಸೇರ್ಪಡೆಯಾಯ್ತು ಗ್ಯಾಸ್ ಶುಲ್ಕ!

ಬೆಂಗಳೂರು ಮತ್ತು ಚೆನ್ನೈ ಹೋಟೆಲ್‌ಗಳಲ್ಲಿ ಈಗ ತಿಂಡಿ ಬಿಲ್‌ನೊಂದಿಗೆ ಹೊಸ ‘ಗ್ಯಾಸ್ ಶುಲ್ಕ’ ಸೇರಿಸಲಾಗುತ್ತಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆ ಕೊರತೆ ಮತ್ತು ಹೆಚ್ಚಿದ ಬೇಡಿಕ

13 Mar 2026 12:44 pm
Video: ಬಾಲಕಿ ಗೇಮ್ ಆಡುತ್ತಿದ್ದಾಗ ಏಕಾಏಕಿ ಮೊಬೈಲ್ ಸ್ಫೋಟ

ಮೊಬೈಲ್ ಫೋನ್‌ಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವಾಗ ಯಾವಾಗಲೂ ಜಾಗರೂಕರಾಗಿರುವುದು ಮುಖ್ಯ.ಜಾಗರೂಕತೆಯ ಹೊರತಾಗಿಯೂ, ಕೆಲವೊಮ್ಮೆ ಜನರನ್ನು ದಿಗ್ಭ್ರಮೆಗೊಳಿಸುವ ಘಟನೆಗಳು ಸಂಭವಿಸುತ್ತವೆ.ಒಬ್ಬ ಪುಟ್ಟ ಹುಡುಗಿ ತನ

13 Mar 2026 12:35 pm
Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ಮಕ್ಕಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಸವಾಲು ಇದ್ದ ಹಾಗೆ. ಐದು ವರ್ಷ ಆಗುವವರೆಗೂ ತಾಯಿಯಾದವಳು ಮಗುವಿನ ಮೇಲೆ ಒಂದು ಕಣ್ಣಿಟ್ಟಿರಬೇಕಾಗುತ್ತದೆ. ಇಲ್ಲೊಬ್ಬ ತಾಯಿ ಮಗುವಿನ ಆರೈಕೆಯಲ್ಲಿದ್ದು, ತಾಯ್ತನದ ಅನುಭವ ಹಂಚಿಕೊಂಡ

13 Mar 2026 12:33 pm
ಪುಸ್ತಕ ಅನುವಾದಕ್ಕೂ ಬಂತು AI: ತಂತ್ರಜ್ಞಾನದ ಮೂಲಕ ಭಾಷಾಂತರಗೊಂಡ ಮೊದಲ ಬುಕ್​​ ಮಾ.15ರಂದು ಬಿಡುಗಡೆ

ಕೃತಕ ಬುದ್ಧಿಮತ್ತೆ (AI) ಈಗ ಪುಸ್ತಕ ಅನುವಾದ ಕ್ಷೇತ್ರಕ್ಕೂ ಕಾಲಿಟ್ಟಿದೆ. ನಾವ್ AI ಕಂಪನಿಯು ಅಭಿವೃದ್ಧಿಪಡಿಸಿದ ತಂತ್ರಜ್ಞಾನದಿಂದ ಅನುವಾದಗೊಂಡ 'ನನ್ನ ಹೆಸರು ಗೌಹರ್ ಜಾನ್' ಪುಸ್ತಕ ಮಾರ್ಚ್ 15ರಂದು ಬಿಡುಗಡೆಯಾಗಲಿದೆ. ಇದು ಇಂಗ್

13 Mar 2026 12:31 pm
ಫರ್ಮಾನ್ ಖಾನ್ ಜೊತೆ ಮೊನಲಿಸಾ ಮದುವೆ: ತಂದೆ ಹೇಳಿದ್ದೇನು?

Monalisa Bhosle marriage: ಕುಂಭಮೇಳದ ವೈರಲ್ ಹುಡುಗಿ ಮೊನಲಿಸಾ ಭೋಸ್ಲೆ, ಫರ್ಮಾನ್ ಖಾನ್ ಎಂಬುವರನ್ನು ಅವರ ಕುಟುಂಬದ ಇಚ್ಛೆಯ ವಿರುದ್ಧವಾಗಿ ಕೇರಳದಲ್ಲಿ ಮದುವೆ ಆಗಿದ್ದಾರೆ. ಇವರ ಮದುವೆಯ ಮುಂದಾಳತ್ವವನ್ನು ಕೇರಳದ ಕೆಲವು ರಾಜಕೀಯ ಮುಖಂಡರು ವ

13 Mar 2026 12:29 pm
ಎಲ್​ಪಿಜಿ ಸಿಲಿಂಡರ್ ಕೊರತೆ ಬೆನ್ನಲ್ಲೇ ಅರಣ್ಯ ಇಲಾಖೆ ಹೈ ಅಲರ್ಟ್​ ಆಗಿದ್ಯಾಕೆ ಗೊತ್ತಾ?

ಇರಾನ್-ಇಸ್ರೇಲ್ ಯುದ್ಧದಿಂದ ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ತೀವ್ರವಾಗಿದೆ. ವಾಣಿಜ್ಯ ಸಿಲಿಂಡರ್ ಸಿಗದೆ ಹೋಟೆಲ್‌ಗಳು ಸೌದೆ ಬಳಕೆಗೆ ಮೊರೆ ಹೋಗಿವೆ. ಇದರಿಂದ ಮರದ ಇಂಧನಕ್ಕೆ ಬೇಡಿಕೆ ಹೆಚ್ಚಿದೆ. ಇದು ಅಕ್ರಮವಾಗಿ ಮರ ಕಡಿ

13 Mar 2026 12:20 pm
ಲಾವಣ್ಯ ತ್ರಿಪಾಠಿ ಬಿಟ್ಟ ಸಿನಿಮಾದಿಂದ ಸೂಪರ್ ಹಿಟ್ ಆದ ರಶ್ಮಿಕಾ ಮಂದಣ್ಣ

ನಟಿ ಲಾವಣ್ಯ ತ್ರಿಪಾಠಿ ಅವರ 'ಸತಿ ಲೀಲಾವತಿ' ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಲಾವಣ್ಯ ತಮ್ಮ ವೃತ್ತಿಜೀವನದ ಬಗ್ಗೆ ಆಸಕ್ತಿದಾಯಕ ವಿಷಯ ರಿವೀಲ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ನಟಿಸಿ ಸೂಪರ್ ಹಿಟ್

13 Mar 2026 12:17 pm
Swapna Shastra: ಈ 5 ದೃಶ್ಯ ಕನಸಿನಲ್ಲಿ ಕಂಡರೆ, ಶೀಘ್ರದಲ್ಲೇ ಅದೃಷ್ಟ ನಿಮ್ಮ ಮನೆ ಬಾಗಿಲು ತಟ್ಟಲಿದೆ ಎಂದರ್ಥ

ಜ್ಯೋತಿಷ್ಯ ಮತ್ತು ಸ್ವಪ್ನ ಶಾಸ್ತ್ರದ ಪ್ರಕಾರ, ನಾವು ಕಾಣುವ ಕೆಲವು ಕನಸುಗಳು ಮುಂಬರುವ ಸಂಪತ್ತು ಮತ್ತು ಯಶಸ್ಸಿನ ಸ್ಪಷ್ಟ ಸೂಚನೆಗಳಾಗಿವೆ. ಬಿಳಿ ಕುದುರೆ, ಐರಾವತ, ಆಕಾಶದಲ್ಲಿ ಹಾರಾಟ, ಕ್ಷೀರ ಸಮುದ್ರ, ಮತ್ತು ಹೂವಿನ ಮಳೆಯಂತಹ

13 Mar 2026 12:11 pm
ಮುಟ್ಟಿನ ರಜೆಗಾಗಿ ಕಡ್ಡಾಯ ಕಾನೂನು ತರಬೇಕು ಎಂಬ ಬೇಡಿಕೆ ತಿರಸ್ಕರಿಸಿದ ಸುಪ್ರೀಂ, ಕೊಟ್ಟ ಕಾರಣವೇನು?

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ಕಾನೂನು ತರುವ ಬೇಡಿಕೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು, ಮಾಲೀಕರು ಮಹಿಳೆಯರನ್ನು ನೇಮಿಸಿಕೊಳ್ಳಲು ಹಿಂಜರಿಯಬಹುದು, ಮತ್ತು

13 Mar 2026 12:02 pm
ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪದಲ್ಲಿ ಥಳಿಸಿದ ಸ್ಥಳೀಯರು: ಹೃದಯಾಘಾತದಿಂದ ಯುವಕ ಸಾವು

ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುತ್ತಿದ್ದಾಗ ಕದ್ದು ನೋಡಿದ ಆರೋಪದಲ್ಲಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿದ ಪರಿಣಾಮ ಆತ ಹೃದಯಾಘಾತದಿದ ಮೃತಪಟ್ಟ ಘಟನೆ ಜಮಖಂಡಿಯ ಸಾವಳಗಿ ಗ್ರಾಮದ ಸರ್ಕಾರಿ ಹೆಣ್ಣುಮಕ್ಕ

13 Mar 2026 11:55 am
Gold Rates: ಚಿನ್ನದ ಬೆಲೆ ಸತತ ಕುಸಿತ; ಎರಡು ದಿನದಲ್ಲಿ 190 ರೂ ಇಳಿಕೆ

Bullion Market 2026 March 13th: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ಗುರುವಾರ 100 ರೂ, ಇವತ್ತು ಶುಕ್ರವಾರ 90 ರೂ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 14,870 ರೂನಿಂದ 14,780 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 16,124 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬ

13 Mar 2026 11:51 am
ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರಗಳಿಗೆ ಬೆಂಬಲ ಒದಗಿಸಲು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಿದ ABB

ABB invests further in Karnataka: 'ಮೇಕ್ ಇನ್ ಇಂಡಿಯಾ' ಮತ್ತು ರಾಜ್ಯದ ಉತ್ಪಾದನಾ ಕ್ಷೇತ್ರಕ್ಕೆ ಈ ABB ಹೂಡಿಕೆಗಳು ಮತ್ತಷ್ಟು ಬಲ ತುಂಬಲಿವೆ. ಡೇಟಾ ಸೆಂಟರ್​​ಗಳು, ಮೆಟ್ರೋ, ನವೀಕರಿಸಬಹುದಾದ ಇಂಧನ ಮತ್ತು ಮೂಲಸೌಕರ್ಯದಂತಹ ಕ್ಷೇತ್ರಗಳಿಗೆ ಈ ವಿಸ್ತ

13 Mar 2026 11:46 am
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ 23 ವರ್ಷದ ಎಂಬ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೆಳೆಯನ ಜೊತೆ ಪಾರ್ಟಿಗೆ ಹೋಗಿದ್ದ ಈತ ಶವವಾಗಿ ಪತ್ತೆಯಾಗಿದ್ದು, ಸ್ನೇಹಿತ ನಾಪತ್ತೆಯಾಗಿದ್ದಾನೆ. ಗಾಂಜಾ ಅಥವಾ ಮದ್ಯದ ನಶೆಯಲ್ಲಿ

13 Mar 2026 11:45 am
Iran-Israel War: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಇರಾನ್-ಇಸ್ರೇಲ್ ಯುದ್ಧದಿಂದ ಯಾದಗಿರಿ ಜಿಲ್ಲೆಯ ಅಕ್ಕಿ ಉದ್ಯಮಕ್ಕೆ ಭಾರಿ ನಷ್ಟವಾಗಿದೆ. ಗಲ್ಫ್ ರಾಷ್ಟ್ರಗಳಿಗೆ ಅಕ್ಕಿ ರಫ್ತು ಸಂಪೂರ್ಣ ನಿಂತಿದ್ದು, ಸ್ಥಳೀಯ ರೈಸ್ ಮಿಲ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ರೈತರಿಂದ ಹೆಚ್ಚಿನ ಬೆ

13 Mar 2026 11:34 am
Video: ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಕೆಲವೊಮ್ಮೆ ಜನರು ದಿಢೀರನೆ ಫೇಮಸ್ ಆಗಲು ಅದೇನೆಲ್ಲಾ ಮಾಡುತ್ತಾರೆ ನೋಡಿ, ಇತ್ತೀಚೆಗಷ್ಟೇ ತಾಯಿಯೊಬ್ಬರು ಬಾವಿಯ ಕಟ್ಟೆಯ ಮೇಲೆ ನಿಂತು ತನ್ನ ಇಬ್ಬರು ಮಕ್ಕಳ ಕೈ ಹಿಡಿದು ನೃತ್ಯ ಮಾಡುವ ವಿಡಿಯೋ ವೈರಲ್ ಆಗಿತ್ತು., ಈಗ ಇಲ್ಲೊಬ್ಬ ಮ

13 Mar 2026 11:31 am
ಪಾಕಿಸ್ತಾನ ಸ್ಪಿನ್ನರ್ ಅಬ್ರಾರ್ ಖರೀದಿಸಿದ ಕಾವ್ಯಾ ಮಾರನ್​​ಗೆ ಬ್ಯಾನ್ ಬಿಸಿ

ಕಾವ್ಯಾ ಮಾರನ್ ಅವರ ಸನ್ ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿ ವಿವಾದಕ್ಕೀಡಾಗಿದೆ. 2.35 ಕೋಟಿ ರೂ.ಗೆ ನಡೆದ ಈ ಒಪ್ಪಂದಕ್ಕೆ ಭಾರೀ ಟೀಕೆ ವ್ಯಕ್ತವಾಗಿದ್ದು, ಪರಿಣಾಮವಾಗಿ ಸನ್ ರೈಸರ

13 Mar 2026 11:22 am
ಹುಬ್ಬಳ್ಳಿಯಲ್ಲಿ ಆಟೋ ಗ್ಯಾಸ್ ಬಂಕ್ ಬಂದ್: ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಹುಬ್ಬಳ್ಳಿಯಲ್ಲಿ ಎಲ್‌ಪಿಜಿ ಕೊರತೆ ಮತ್ತು ಬೆಲೆ ಏರಿಕೆಯಿಂದಾಗಿ ಆಟೋ ಚಾಲಕರು ಮತ್ತು ಪ್ರಯಾಣಿಕರ ನಡುವೆ ದಿನನಿತ್ಯ ಜಗಳಗಳು ನಡೆಯುವಂತಾಗಿದೆ. ಆಟೋ ಚಾಲಕರು ಹೆಚ್ಚಿದ ಇಂಧನ ವೆಚ್ಚದಿಂದಾಗಿ ಪ

13 Mar 2026 11:17 am
Friday Born Luck: ಶುಕ್ರವಾರ ಜನಿಸಿದವರ ಬಗೆಗಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ಜ್ಯೋತಿಷ್ಯದ ಪ್ರಕಾರ, ಶುಕ್ರವಾರ ಜನಿಸಿದವರು ಸಾಕ್ಷಾತ್ ಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ. ಇವರು ಸ್ವಪ್ರಯತ್ನದಿಂದ ಸಂಪತ್ತು ಗಳಿಸಿ, ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಆಕರ್ಷಕ ವ್ಯಕ್ತಿತ್ವ, ಉತ್ತಮ ವಾಗ್ಮಿಗಳಾಗಿರ

13 Mar 2026 11:03 am
ಹೈದರಾಬಾದ್​​ನಲ್ಲಿ ಸ್ಟುಡಿಯೋ ಪ್ರಾರಂಭಿಸಿದ ನೆಟ್​ಫ್ಲಿಕ್ಸ್: ವಿಶೇಷತೆಯೇನು?

Netflix movie: ಒಟಿಟಿ ದೈತ್ಯ ನೆಟ್​​ಫ್ಲಿಕ್ಸ್​, ಭಾರತದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ಭಾರತದ ಕಂಟೆಂಟ್ ಮೇಲೆ ಸಾವಿರಾರು ಕೋಟಿ ಹೂಡಿಕೆ ಮಾಡಿದೆ. ಅದರಲ್ಲೂ ದಕ್ಷಿಣದ ಸಿನಿಮಾ ರಂಗದ ಮೇಲೆ ಭಾರಿ ಭರವಸೆ ನೆಟ್​​ಫ

13 Mar 2026 10:45 am
ಸಣ್ಣದೊಂದು ಮನಸ್ತಾಪ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ಗಂಡ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ, ಕಾರು ಇಎಂಐ ಪಾವತಿ ವಿಷಯದಲ್ಲಿ ನಡೆದ ಸಣ್ಣ ಮನಸ್ಥಾಪ ಭೀಕರ ರೂಪ ಪಡೆದಿದೆ. ನರ್ಸ್ ಆಗಿದ್ದ ಛಂದಾ ರಾಯ್ ಅವರನ್ನು ಪತಿ ರಂಜಿತ್ ರಾಯ್ ಬೆಂಕಿ ಹಚ್ಚಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಕ

13 Mar 2026 10:41 am
ಬೆಂಗಳೂರಿನಲ್ಲಿ ಇವಿ ಬೈಕ್ ಸ್ಕ್ಯಾಮ್! ಕೋಟ್ಯಾಂತರ ರೂ. ವಂಚಿಸಿ ಸಿಕ್ಕಿಬಿದ್ರು ಆರೋಪಿಗಳು

ಬೆಂಗಳೂರಿನಲ್ಲಿ ಇವಿ ಬೈಕ್ ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ರಾಕೇಶ್ ಮತ್ತು ಹನುಮಂತರಾಜು ಬಿಲ್ಕರ್ ಬಂಧಿಸಲಾಗಿದೆ. ಮೋದಿ ಸ್ಕೀಮ್ ಹೆಸರಿನಲ್ಲಿ 35 ಸಾವಿರ ಮೌಲ್ಯದ ಬೈಕ್‌ಗೆ 1.5 ಲಕ್ಷ ರೂ. ಬಿಲ್ ಮಾ

13 Mar 2026 10:38 am
ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಹೋಟೆಲ್​ಗಳಿಗೆ ಎಲ್​ಪಿಜಿ ಸಿಲಿಂಡರ್ಗಳ ಲಭ್ಯತೆ ಇಲ್ಲದೇ ಇರುವುದು ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾ

13 Mar 2026 10:37 am
World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ

ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ ತುಂಬಾನೇ ಮುಖ್ಯ. ಆದರೆ ಇಂದಿನ ಬ್ಯುಸಿ ಜೀವನಶೈಲಿಯ ಕಾರಣ ಅನೇಕರಿಗೆ ಸರಿಯಾಗಿ ನಿದ್ರೆ ಮಾಡಲು ಸಹ ಸಮಯವಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ನಿದ್ರೆಯ ಮಹತ್ವವನ್ನು ತಿಳಿಸಲು

13 Mar 2026 10:22 am
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!

ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ಅಸ್ಸಾಂನ 10 ಕಾಂಗ್ರೆಸ್ ಶಾಸಕರ ವಾಸ್ತವ್ಯ ಏರ್ಪಡಿಸಲಾಗಿದೆ. ಶಾಸಕರು ರೆಸಾರ್ಟ್‌ಗೆ ಆಗಮಿಸಿದಾಗ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದು, ಅವರ ಭದ್ರತೆಗಾಗಿ ರೆಸಾರ್ಟ್ ಸುತ್ತಲೂ ಪೊ

13 Mar 2026 10:14 am
Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

ಮನೆಯಲ್ಲಿ ಸೂರ್ಯರಶ್ಮಿಯ ಪ್ರವೇಶವು ವಾಸ್ತು ಪ್ರಕಾರ ಶುಭವನ್ನು ತರುತ್ತದೆ. ಪೂರ್ವ ಮತ್ತು ಈಶಾನ್ಯ ದಿಕ್ಕುಗಳಿಂದ ಸೂರ್ಯನ ಬೆಳಕು ಬರುವುದರಿಂದ ಮಾನಸಿಕ ನೆಮ್ಮದಿ, ಉತ್ತಮ ಆರೋಗ್ಯ, ಆದಾಯ ವೃದ್ಧಿ ಹಾಗೂ ಸಕಾರಾತ್ಮಕ ಭಾವನೆಗಳು

13 Mar 2026 10:10 am
ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್: ಮಾರ್ಚ್ 16 ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ಕಾಂಗ್ರೆಸ್‌ನಲ್ಲಿ ‘ಡಿನ್ನರ್ ಪಾಲಿಟಿಕ್ಸ್’ ಮತ್ತೆ ಸದ್ದು ಮಾಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟದ ಬೆನ್ನಲ್ಲೇ ಈ ಬೆಳವಣಿಗೆ ರಾಜ

13 Mar 2026 9:42 am
ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಧ್ಯಪ್ರಾಚ್ಯ ಯುದ್ಧದಿಂದ ಮಂಗಳೂರಿನ ಡ್ರೈಫ್ರೂಟ್ಸ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಹಾಗೂ ಅಫ್ಘಾನಿಸ್ತಾನದಿಂದ ಖರ್ಜೂರ ಸೇರಿದಂತೆ ಒಣಹಣ್ಣುಗಳ ಆಮದು ಸ್ಥಗಿತಗೊಂಡಿದ್ದು, ಗೋವಾ, ಆಂಧ್ರ, ಕೇರಳ ಸೇರಿದಂತೆ ದಕ್ಷ

13 Mar 2026 9:15 am
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದವರು ಚಂದ್ರಪ್ರಭ. ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪರ್ಧಿಸಿದರು. ಅವರು ಅರ್ಧಕ್ಕೆ ಎಲಿಮಿನೇಟ್ ಆದರು. ಈಗ ಕಲರ್ಸ್ ಕನ್ನಡದ ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಭಾಗ ಆಗಿದ್ದಾರೆ. ಈ ಸ

13 Mar 2026 9:12 am
Bengaluru Air Quality: ಉಡುಪಿ, ಮಂಗಳೂರಿನಲ್ಲಿ ಮತ್ತೊಮ್ಮೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರ

13 Mar 2026 8:36 am
ಹೈದರಾಬಾದ್​​ನ ಅಲ್ಲು ಸಿನಿಮಾಸ್​​​ನಲ್ಲಿ ಕನ್ನಡದ ಇಬ್ಬರು ನಿರ್ದೇಶಕರ ಫೋಟೋ

ಅಲ್ಲು ಅರ್ಜುನ್ ಅವರ ‘ಅಲ್ಲು ಸಿನಿಮಾಸ್’ ಮಲ್ಟಿಪ್ಲೆಕ್ಸ್ ಹೈದರಾಬಾದ್‌ನಲ್ಲಿ ಶುರುವಾಗಿದೆ. ಅತ್ಯಾಧುನಿಕ ಸೌಲಭ್ಯಗಳಿರುವ ಈ ಥಿಯೇಟರ್‌ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಚಾಲನೆ ನೀಡಿದರು. ವಿಶೇಷವೆಂದರೆ, ಇಲ್ಲಿನ ವಾಲ್ ಆ

13 Mar 2026 8:35 am
Video: ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ

ಇರಾನ್‌ನೊಂದಿಗಿನ ಯುದ್ಧಕ್ಕೆ ಸಂಬಂಧಿಸಿದ ಕಾರ್ಯಾಚರಣೆಗಳ ಸಮಯದಲ್ಲಿ ಪಶ್ಚಿಮ ಇರಾಕ್‌ನಲ್ಲಿ ಯುಎಸ್ ವಾಯುಪಡೆಯ ವೈಮಾನಿಕ ಇಂಧನ ತುಂಬುವ ವಿಮಾನವು ಅಪಘಾತಕ್ಕೀಡಾಗಿದೆ ಎಂದು ಯುಎಸ್ ಮಿಲಿಟರಿ ತಿಳಿಸಿದೆ, ರಕ್ಷಣಾ ತಂಡಗಳು ಪ್

13 Mar 2026 8:22 am
ಗ್ಯಾಸ್ ಸಂಕಷ್ಟ ಬೆನ್ನಲ್ಲೇ ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಪರಿಣಾಮವಾಗಿ ಭಾರತದ ಗ್ರಾನೈಟ್ ಮತ್ತು ಟೈಲ್ಸ್ ಉದ್ಯಮ ತೀವ್ರ ಸಂಕಷ್ಟ ಎದುರಿಸುತ್ತಿದೆ. ಗ್ಯಾಸ್ ಕೊರತೆಯಿಂದಾಗಿ ದೇಶಾದ್ಯಂತ ನೂರಾರು ಉತ್ಪಾದನಾ ಘಟಕಗಳು ಬಂದ್ ಆಗಿವೆ. ಇದು ವೆ

13 Mar 2026 8:10 am
ಜೈಲಿನೊಳಗೆ ಕುಳಿತು ಬರೋಬ್ಬರಿ ಐದು ವರ್ಷಗಳ ಕಾಲ ಸುರಂಗ ತೋಡಿದ ಕೈದಿ, ಕೊನೆಗೆ ಹೋಗಿದ್ದೆಲ್ಲಿಗೆ?

ಕೈದಿಗಳು ಹೇಗಾದರೂ ಮಾಡಿ ಜೈಲಿನಿಂದ ತಪ್ಪಿಸಿಕೊಳ್ಳಬೇಕೆಂದು ಹಲವು ಸಾಹಸಗಳನ್ನು ಮಾಡುತ್ತಾರೆ. ಅದರಲ್ಲಿ ಇದು ಕೂಡ ಒಂದು. ಕೆಲವರು ಜೈಲಿನ ಗೋಡೆ ಹತ್ತಿ ಹಾರಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರೆ, ಇನ್ನೂ ಕೆಲವರು ಆರೋಗ್ಯ ಸರಿ

13 Mar 2026 8:03 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ತಾಪಮಾನ ಹೆಚ್ಚಳದೊಂದಿಗೆ ಶುಷ್ಕ ವಾತಾವರಣ

Karnataka Weather: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ

13 Mar 2026 7:57 am
‘ನನಗೆ ಕನ್ನಡ ಚಿತ್ರರಂಗದಲ್ಲಿ ಅಪ್ಪು ಮೊದಲ ಫ್ರೆಂಡ್’; ಸಾಯಿ ಪಲ್ಲವಿ ಪ್ರೀತಿಯ ಮಾತು

ಸಾಯಿ ಪಲ್ಲವಿ, ಪುನೀತ್ ರಾಜ್‌ಕುಮಾರ್ ಅವರನ್ನು ಕನ್ನಡ ಚಿತ್ರರಂಗದಲ್ಲಿ ತಮ್ಮ ಮೊದಲ ಸ್ನೇಹಿತ ಎಂದು ಕರೆದು ಭಾವುಕರಾಗಿದ್ದಾರೆ. 'ಪ್ರೇಮಂ' ಬಳಿಕ ಪುನೀತ್ ಅವರು ತಮ್ಮನ್ನು ಅಭಿನಂದಿಸಿದ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಅಪ

13 Mar 2026 7:46 am
ಸಿಲ್ಕ್ ಬೋರ್ಡ್ ಟ್ರಾಫಿಕ್​ಗೆ ಶೀಘ್ರ ಮುಕ್ತಿ: ಡಬಲ್ ಡೆಕ್ಕರ್ ಫ್ಲೈಓವರ್ ಮತ್ತೊಂದು ಭಾಗ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿನ ವಾಹನ ದಟ್ಟಣೆ ಸಮಸ್ಯೆಗೆ ಶೀಘ್ರ ಪರಿಹಾರ ಸಿಗಲಿದೆ. ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್‌ನ ಎರಡನೇ ಭಾಗ ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಸಂಚಾರಕ್ಕೆ ಮುಕ

13 Mar 2026 7:45 am
ಓಪನ್ ಆಯ್ತು ಅಲ್ಲು ಸಿನಿಮಾಸ್; ಅಲ್ಲು ಅರ್ಜುನ್​ಗೆ ಹಾಲಿವುಡ್ ಸಿನಿಮಾ ಮಾಡಿ ಎಂದ ಸಿಎಂ

ಟಾಲಿವುಡ್ ನಟ ಅಲ್ಲು ಅರ್ಜುನ್ ಹೈದರಾಬಾದ್‌ನಲ್ಲಿ ತಮ್ಮದೇ ಆದ 'ಅಲ್ಲು ಸಿನಿಮಾಸ್' ಮಲ್ಟಿಪ್ಲೆಕ್ಸ್ ಅನ್ನು ಯಶಸ್ವಿಯಾಗಿ ಪ್ರಾರಂಭಿಸಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಇದನ್ನು ಉದ್ಘಾಟಿಸಿ, ಅಲ್ಲು ಅರ್ಜುನ್‌ರನ್ನು

13 Mar 2026 7:33 am
Video: ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ

ಶಿಕ್ಷಣವೆಂಬ ಕನಸಿನ ಬೆನ್ನೇರಿದಾಗ ಅಡ್ಡ ಬರುವ ಕಷ್ಟಗಳೆಲ್ಲಾ ನಗಣ್ಯ, ಹಿಂದಿನ ಕಾಲದವರು ಹೇಳಿದಂತೆ ಮಳೆ ಬರಲಿ, ಹೊಳೆ ಕಟ್ಟಲಿ ಸಾಧಿಸುವ ಛಲ ಬಿಡಬಾರದು. ಹಾಗೆಯೇ ಮಂಡಿಯಲ್ಲಿ ಬಾಲಕನೊಬ್ಬ ತನ್ನ ಕನಸನ್ನು ಸಾಕಾರ ಮಾಡಿಕೊಳ್ಳಲು ಬ

13 Mar 2026 7:28 am
Daily Devotional: ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೂರ್ಯನಿಗೆ ಹತ್ತಿರ ಬಂದಾಗ ಶನಿ ಗ್ರಹವು ತನ್ನ ಸಂಪೂರ್ಣ ಶಕ್ತಿಯನ್ನು ಕಳೆದುಕೊಳ್ಳು

13 Mar 2026 7:28 am
Horoscope Today 13​​​​​​​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 13​​​​​​​​, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾ

13 Mar 2026 7:21 am
66ನೇ ವರ್ಷಕ್ಕೆ ಪ್ರೆಗ್ನೆಂಟ್ ಆದ ನೀನಾ ಗುಪ್ತಾ? ಖುಷಿಯಾಗುತ್ತಿದೆ ಎಂದ ನಟಿ

ನೀನಾ ಗುಪ್ತಾ ಪ್ರೆಗ್ನೆಂಟ್ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸೀರೆ ದಪ್ಪವಾಗಿದ್ದ ಕಾರಣ ಹೊಟ್ಟೆ ದಪ್ಪವಾಗಿ ಕಾಣಿಸಿದೆ ಹೊರತು, ಯಾವುದೇ ಖುಷಿ ಸುದ್ದಿ ಇಲ್ಲ ಎಂದಿದ್ದಾರೆ. ಈ ವಯಸ್ಸಿನಲ್ಲಿ ಇಂತಹ ವದಂತಿ ಕೇಳಿ ಖುಷಿ

13 Mar 2026 7:02 am
ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು

Daily Horoscope Mach 13: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಶುಕ್ರವಾರ ಪ್ರಾಮಾಣಿಕತೆ, ಚಿಂತೆ, ಪುನರ್ಮನನ, ದೈವ ಭಕ್ತಿ, ವ್ಯರ್ಥ ಪ್ರಯಾಣ, ಹಿರಿಯರ ಸೇವೆ, ವಿಷಾದಕ್ಕೆ ಸಾಂತ್ವನ ಉದ್ಯ

13 Mar 2026 12:57 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ

Daily Numerology March 13: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

13 Mar 2026 12:35 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ

Daily Numerology March 13: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ

13 Mar 2026 12:25 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ

Daily Numerology March 13: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 13ರ ಶುಕ್ವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

13 Mar 2026 12:12 am
Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

Money9 Financial Freedom Summit 2026: ಟಿವಿ9 ಎಂಡಿ ಬರುಣ್ ದಾಸ್ ಚಿಲ್ಲರೆ ಹೂಡಿಕೆದಾರರನ್ನು ಷೇರು ಮಾರುಕಟ್ಟೆಯ ಬೆನ್ನೆಲುಬು ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್ಥಿಕ ಸ್ವಾವಲಂಬನೆ ಸಾಧಿಸಲು ಹಣಕಾಸು ಜ್ಞಾನ ಅಗತ್ಯ. ಚಿನ್ನದ ಹೂಡಿಕೆ ಮತ್ತು ಎಸ್‌ಐ

12 Mar 2026 11:11 pm
ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ

12 Mar 2026 11:05 pm
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭ

12 Mar 2026 10:54 pm
Money9 Summit: 2047ರೊಳಗೆ ಮಹಾರಾಷ್ಟ್ರ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ: ಮಹಾರಾಷ್ಟ್ರ ಸಿಎಂ ಫಡ್ನವಿಸ್

Maharashtra CM Devendra Fadnavis video message for Money9 Financial Freedom Summit 2026: ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026 ರಲ್ಲಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯದ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ

12 Mar 2026 10:40 pm
IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

IPL 2026: 2026ರ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಗಾಯದ ಸಮಸ್ಯೆಯಿಂದಾಗಿ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹೇಜಲ್‌ವುಡ್ ಮಾರ್ಚ್ 28 ರಂದು ನಡೆಯುವ ಮೊದಲ ಪ

12 Mar 2026 10:39 pm
ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

ಇರಾನ್-ಇಸ್ರೇಲ್ ನಡುವಿನ ಯುದ್ಧ ಪರಿಣಾಮ ಭಾರತದ ಮೇಲೆ ಬೀರಿದೆ. ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯ ಬಗ್ಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. ವಿಶೇಷವಾಗಿ ಅಡುಗೆ ಅನಿಲದ ಕೊರತೆ ಎದುರಾಗಬಹುದೇ ಎಂದು ಸಾಮಾನ್ಯ ಗ್ರಾಹಕರು ಕಳವಳಗೊಂಡಿ

12 Mar 2026 10:23 pm
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಖ್ಯಾತ ನಟಿ ರಾಗಿಣಿ ದ್ವಿವೇದಿ ಫಿಟ್ನೆಸ್ ಬಗ್ಗೆ ಬಹಳ ಗಮನ ಹರಿಸುತ್ತಾರೆ. ಆದರೆ ಆಕೆ ಆಹಾರಪ್ರಿಯೆ ಸಹ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮಗೆ ಇಷ್ಟವಾದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ

12 Mar 2026 10:16 pm
ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಸೂರ್ಯಸಿಟಿಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಮಂಡ್ಯ ನ

12 Mar 2026 10:06 pm
ಹಾರ್ಮುಜ್ ಜಲಸಂಧಿ ಮುಚ್ಚಿರುತ್ತದೆ; ಮುಯ್ಯಿ ತೀರಿಸಲು ಮರೆಯಲ್ಲ: ಇರಾನ್ ಮುಖ್ಯಸ್ಥ

Hormuz Strait continues to be closed, says Iran's supreme leader Mojtaba Khamenei: ಹಾರ್ಮುಜ್ ಜಲಸಂಧಿ ಮುಚ್ಚಿದ ಸ್ಥಿತಿಯಲ್ಲೇ ಮುಂದುವರಿಯುತ್ತದೆ ಎಂದು ಇರಾನ್​ನ ಸರ್ವೋಚ್ಚ ಮುಖಂಡ ಮೊಜ್ತಬಾ ಖಮನೈ ಹೇಳಿದ್ದಾರೆ. ಅಮೆರಿಕದಿಂದ ಯಾವ ಶಾಂತಿ, ಭದ್ರತೆ ಸಿಕ್ಕೋದಿಲ್ಲ ಎನ್ನು

12 Mar 2026 9:55 pm
ಮೊನಾಲಿಸಾ ಭೋಸ್ಲೆ ಇಸ್ಲಾಂ ಧರ್ಮಕ್ಕೆ ಮತಾಂತರ ಆಗ್ತಾರಾ? ಪತಿ ಫರ್ಮಾನ್ ಖಾನ್ ಸ್ಪಷ್ಟನೆ

18ರ ಪ್ರಾಯದ ವೈರಲ್ ಹುಡುಗಿ ಮೊನಾಲಿಸಾ ಭೋಸ್ಲೆ ಮದುವೆ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಫರ್ಮಾನ್ ಖಾನ್ ಜೊತೆ ವಿವಾಹ ಮಾಡಿಕೊಂಡಿರುವ ಮೊನಾಲಿಸಾ ಅವರು ಮತಾಂತರ ಆಗುತ್ತಾರಾ ಎಂಬ ಪ್ರಶ್ನೆ ಹಲವರಿಗೆ ಕಾಡಿದೆ. ಅದಕ್ಕೆ ಸುದ್ದಿಗೋಷ್

12 Mar 2026 9:31 pm
ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷಿತರ ಬಿಡುಗಡೆ: ಹೊಸ ಬದುಕಿನತ್ತ 31 ಕೈದಿಗಳು

ನಾನಾ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕರ್ನಾಟಕದ 31 ಕೈದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ 31 ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂ

12 Mar 2026 9:19 pm
ರಾಜ್ಯದ ಪ್ರತಿಷ್ಠಿತ ಮಠದಲ್ಲಿ ಲೆಕ್ಕ ಪತ್ರ ವಿಚಾರಕ್ಕೆ ಗಲಾಟೆ: ಕೋಟ್ಯಂತರ ರೂ ಅವ್ಯವಹಾರ ಆರೋಪ

ದಾವಣಗೆರೆ ಹರಿಹರದ ಪ್ರತಿಷ್ಠಿತ ಪಂಚಮಸಾಲಿ ಮಠದಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಮಠದ ಲೆಕ್ಕಪತ್ರ ವಿಚಾರದಲ್ಲಿ ಪ್ರಧಾನ ಧರ್ಮದರ್ಶಿ, ಬಿಜೆಪಿ ಮುಖಂಡರ ಮೇಲೆ ಗಲಾಟೆ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ

12 Mar 2026 9:09 pm
‘ಭೂತ್ ಬಂಗ್ಲ’ ಸಿನಿಮಾದ ಟೀಸರ್ ನೋಡಿದ್ರಾ? ಹಾರರ್ ಜೊತೆ ಭರ್ಜರಿ ಕಾಮಿಡಿ

ಅಕ್ಷಯ್ ಕುಮಾರ್ ನಟಿಸಿರುವ ‘ಭೂತ್ ಬಂಗ್ಲ’ ಸಿನಿಮಾ ಹೇಗಿರಲಿದೆ ಎಂಬ ಸುಳಿವು ಸಿಕ್ಕಿದೆ. ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸಿನಿಪ್ರಿಯರಲ್ಲಿ ಕೌತುಕ ಹೆಚ್ಚಾಗಿದೆ. ಏಪ್ರಿಲ್ 10ರಂದು ಈ ಚಿತ್ರ ರಿಲೀಸ್ ಆಗಲಿದೆ. ಹಾರರ್,

12 Mar 2026 8:52 pm
Chanakya Niti: ಜೀವನದಲ್ಲಿ ಹಣ, ಶ್ರೀಮಂತಿಕೆ ಗಳಿಸಲು ಚಾಣಕ್ಯರ ಈ ಮಾತುಗಳನ್ನು ಪಾಲಿಸಿ

ಜೀವನದಲ್ಲಿ ಸಿಕ್ಕಾಪಟ್ಟೆ ದುಡ್ಡು ಮಾಡ್ಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಆದರೆ ಸರಿಯಾದ ರೀತಿಯಲ್ಲಿ ಹಣ ಗಳಿಕೆ ಮಾಡುವುದು ಹೇಗೆ, ಶ್ರೀಮಂತರಾಗುವುದು ಹೇಗೆ ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ನಿಮಗ

12 Mar 2026 8:50 pm
ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಜನರಿಗೆ ಕಿಡ್ನಿ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ವೈದ್ಯರು ಹೇಳುವಂತೆ, ದಿನನಿತ್ಯದ ಕೆಲವು ಸರಳ

12 Mar 2026 8:37 pm
ಚಿನ್ನದ ಸರ ಕಳ್ಳತನ: ಸಾರಿಗೆ ಬಸ್ ಸಮೇತ ಪೊಲೀಸ್ ಠಾಣೆಗೆ ಬಂದ ಮಹಿಳೆ

ಸಾರಿಗೆ ಬಸ್​ನಲ್ಲಿ ತೆರಳುತ್ತಿದ್ದಾಗ ಓರ್ವ ಮಹಿಳೆಯ 10 ಗ್ರಾಂ ಚಿನ್ನದ ಸರ ಕಳ್ಳತನವಾಗಿರುವಂತಹ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ವಿಚಿತ್ರ ಅಂದರೆ ನನಗೆ ಚಿನ್ನದ ಸರ ಹುಡುಕಿ ಕೊಡಿ ಎಂದು ಬಸ್ ಸಮೇತ ಮಹಿಳೆ ಪೊ

12 Mar 2026 8:23 pm
ಪಾಕ್ ಆಟಗಾರನನ್ನು 2.34 ಕೋಟಿಗೆ ಖರೀದಿಸಿದ ಸನ್‌ರೈಸರ್ಸ್; ಭುಗಿಲೆದ್ದ ಆಕ್ರೋಶ

Kavya Maran The Hundred: ದಿ ಹಂಡ್ರೆಡ್ ಲೀಗ್ ಹರಾಜಿನಲ್ಲಿ ಕಾವ್ಯ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 2.34 ಕೋಟಿ ರೂ.ಗೆ ಖರೀದಿಸಿದೆ. ಈ ನಿರ್ಧಾರ ಭಾರತೀಯ ಮಾಲೀಕರಿಗೆ ಭಾರಿ ಟೀಕೆಗ

12 Mar 2026 8:05 pm
ಬೇಸಿಗೆಯ ದಣಿವು ತಣಿಸಲು ಸಹಕಾರಿ ಈ ಪಾನೀಯ

ಬೇಸಿಗೆಯ ಆಗಮನದೊಂದಿಗೆ, ಶಾಖದ ಹೊಡೆತ, ನಿರ್ಜಲೀಕರಣ ಮತ್ತು ಆಯಾಸದಂತಹ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಇಂತಹ ಸಂದರ್ಭದಲ್ಲಿ ದೇಹವನ್ನು ತಂಪಾಗಿಸಲು ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಲು ಈ ಕೆಲವೊಂದು ಪಾನೀಯಗಳನ

12 Mar 2026 7:38 pm
ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ದೇಶಾದ್ಯಂತ ಜನ ಕಮರ್ಷಿಯಲ್ LPG ಸಿಲಿಂಡರ್​ಗಾಗಿ ಪರದಾಟ ಶುರುವಾಗಿದೆ. ಗ್ಯಾಸ್ ಪೂರೈಕೆ ಆಗದೆ ಹೋಟೆಲ್​ಗಳು ಬಂದ್ ಆಗುತ್ತಿವೆ. ಆದರೆ ಇತ್ತ ಬೆಂಗಳೂರಿನಲ್ಲಿ ಯಾವುದೇ ಹೋಟೆಲ್​ಗಳು ಬಂದ್ ಆಗಲ್ಲ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯ

12 Mar 2026 7:37 pm
ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿತು. ಸಂಜು ಸ್ಯಾಮ್ಸನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದರು. ಆದರೆ, ಜಸ್ಪ್ರೀತ್ ಬುಮ್ರಾ ಅವರ ನಿರ್ಣಾಯಕ ಪ್ರದರ್ಶನವನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್,

12 Mar 2026 7:36 pm
ಮೆಟ್ಟಿಲು ಹತ್ತಿದ್ರೆ ಹೃದಯ ಬಡಿತ ವೇಗವಾಗುತ್ತಾ? ಈ ರೀತಿ ಆಗುವುದಕ್ಕೆ ಕಾರಣವೇನು ತಿಳಿದುಕೊಳ್ಳಿ

ನೀವು ನಡೆಯುವಾಗ ಅಥವಾ ಮೆಟ್ಟಿಲು ಹತ್ತುವಾಗ ಹೃದಯ ಬಡಿತ ಹೆಚ್ಚಾಗುತ್ತಿದ್ದರೆ, ಅದು ಕೇವಲ ಹೃದಯದ ಸಮಸ್ಯೆಯೇ ಅಥವಾ ಅದಕ್ಕೂ ಆತಂಕಕ್ಕೂ ಏನಾದರೂ ಸಂಬಂಧವಿದೆಯೇ ಎಂಬುದರ ಬಗ್ಗೆ ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ. ಏಕೆಂದರ

12 Mar 2026 7:22 pm
Video: ತನ್ನ ಕಾಲೆರಡು ಸ್ವಾಧೀನ ಕಳೆದುಕೊಂಡಂತೆ ನಟಿಸಿ ಆಹಾರ ಗಿಟ್ಟಿಸಿಕೊಂಡ ಶ್ವಾನ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ಬಹುಬೇಗನೆ ನೆಟ್ಟಿಗರನ್ನು ಸೆಳೆಯುತ್ತವೆ. ಕೆಲ ವಿಡಿಯೋಗಳನ್ನು ನೋಡಿದಾಗ ನಮ್ಮ ಕಣ್ಣಿಂದ ನಂಬಲು ಸಾಧ್ಯವಾಗಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಶ್ವಾನವೊಂದು ಆಹಾರಕ

12 Mar 2026 7:20 pm
ಎಲ್​ಪಿಜಿಗೆ ಪ್ಯಾನಿಕ್ ಬುಕಿಂಗ್ ಬೇಡ; ಕೆಲ ವಲಯಗಳಿಗೆ ಆದ್ಯತೆ ಮೇರೆಗೆ ಕಮರ್ಷಿಯಲ್ ಗ್ಯಾಸ್ ನೀಡುತ್ತೇವೆ: ಸರ್ಕಾರದ ಹೇಳಿಕೆ

Oil ministry official Sujata Sharma briefs media on Oil crisis: ಎಲ್​ಪಿಜಿ ದಾಸ್ತಾನು ಸಾಕಷ್ಟಿದೆ. ಜನರು ಆತಂಕದಿಂದ ಪ್ಯಾನಿಕ್ ಆಗಿ ಬುಕಿಂಗ್ ಮಾಡುವುದು ಬೇಡ ಎಂದು ಪೆಟ್ರೋಲಿಯಂ ಮತ್ತು ನ್ಯಾಚುವರಲ್ ಗ್ಯಾಸ್ ಮಿನಿಸ್ಟ್ರಿಯ ಅಧಿಕಾರಿ ಸುಜಾತಾ ಶರ್ಮಾ ಹೇಳಿದ್ದಾ

12 Mar 2026 7:03 pm
ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್

ಬೆಂಗಳೂರಿನ ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌, ಕೆಲ

12 Mar 2026 7:01 pm
‘ಜನ ನಾಯಗನ್’ ಸಿನಿಮಾಗೆ ಇನ್ನೊಂದು ಶಾಕ್: ಕ್ಯಾನ್ಸಲ್ ಆಯ್ತಾ 120 ಕೋಟಿ ರೂ. ಒಟಿಟಿ ಡೀಲ್?

ಇಷ್ಟು ದಿನ ಬಿಡುಗಡೆ ವಿಳಂಬದಿಂದ ತೊಂದರೆಗೆ ಸಿಲುಕ್ಕಿದ್ದ ‘ಜನ ನಾಯಗನ್’ ಚಿತ್ರಕ್ಕೆ ಈಗ ಇನ್ನೊಂದು ಸಮಸ್ಯೆ ಎದುರಾದಂತಿದೆ. ಈ ಮೊದಲೇ ಆಗಿದ್ದ ಒಟಿಟಿ ವ್ಯವಹಾರದ ಒಪ್ಪಂದ ಕ್ಯಾನ್ಸಲ್ ಆಗಿರುವ ಸಾಧ್ಯತೆ ಇದೆ ಎಂದು ವರದಿ ಆಗಿದೆ

12 Mar 2026 6:54 pm
ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

Suryakumar Yadav Apologizes to Axar Patel: ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ ಉಪನಾಯಕ ಅಕ್ಷರ್ ಪಟೇಲ್ ಅವರನ್ನು ಸೂಪರ್-8 ಪಂದ್ಯದಲ್ಲಿ ಕೈಬಿಟ್ಟಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ತಂಡದ ಸೋಲಿಗೆ ಕ

12 Mar 2026 6:44 pm
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಬಾಲಕಿ ಕೈಯಲ್ಲಿ ಹಿಡಿದಿದ್ದ ಮೊಬೈಲ್ ಫೋನ್ ಆಕೆಯ ಮುಖದ ಮೇಲೆ ಸ್ಫೋಟಗೊಂಡು ಪುಟ್ಟ ಬಾಲಕಿ ಕೂದಲೆಳೆಯ ಅಂತರದಲ್ಲಿ ಗಂಭೀರ ಗಾಯಗಳಿಂದ ಪಾರಾಗಿದ್ದಾಳೆ. ಇತ್ತೀಚೆಗೆ ಚೀನಾದಲ್ಲಿ ಅಂತಹ ಒಂದು ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್

12 Mar 2026 6:38 pm
20 ವರ್ಷದ ಹಿಂದೆಯೇ 16,700 ರೂ ಕಟ್ಟಿದ್ರೂ ಇದುವರೆಗೂ ಇ ಖಾತಾ ಸಿಕ್ಕಿಲ್ಲ, ಇದು ಅಧಿಕಾರಿಗಳ ಕಾರ್ಯವೈಖರಿ

ಮಹಾನಗರದಲ್ಲಿ ಸ್ವತ್ತುಗಳ ಮಾರಾಟ, ಖರೀದಿ ಹಾಗೂ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಬೆಂಗಳೂರಿನ ಆಸ್ತಿ ಮಾಲೀಕರೊಬ್ಬರು ಇ-ಖಾತಾ ಪಡೆಯಲು ಇನ್ನಿಲ್ಲದ ಪಡಿಪಾಟಲು ಬೀಳುವಂತಾಗಿದೆ. 2006ರಲ್ಲೇ ಅಂದರ

12 Mar 2026 6:37 pm
ಎಂಜಿಆರ್ ಬಗ್ಗೆ ತೆಲುಗು ನಟನ ಹೇಳಿಕೆ: ಕ್ಷಮೆಗೆ ಒತ್ತಾಯಿಸಿದ ತಮಿಳು ನಟರು

Rajendra Prasad about MGR: ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ವಿಜೇತ ರಾಜೇಂದ್ರ ಪ್ರಸಾದ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮಿಳಿನ ಸೂಪರ್ ಸ್ಟಾರ್ ನಟ ಮತ್ತು ಮಾಜಿ ಸಿಎಂ ಸಹ ಆಗಿರುವ ಎಂಜಿಆರ್ ಬಗ್ಗೆ ತೀರ ತುಚ್ಛವಾಗಿ

12 Mar 2026 6:36 pm
ಸಿಬಿಎಫ್​​ಸಿ ಹೊಸ ನಿಯಮ: ನಿರ್ಮಾಪಕರಿಗೆ ತಂದಿದೆ ತಲೆನೋವು

CBFC new rule: ಇದೀಗ ಸಿಬಿಎಫ್​​ಸಿ ಹೊರ ನಿಯಮವೊಂದನ್ನು ಜಾರಿ ಮಾಡಿದ್ದು, ಈ ನಿಯಮ ನಿರ್ಮಾಪಕರಿಗೆ ಇನ್ನಷ್ಟು ತಲೆನೋವು ತರಲಿದೆ. ಆದರೆ ಇದೊಂದು ಉಪಯುಕ್ತ ನಿಯಮವಾಗಿದ್ದು, ನಿರ್ಮಾಪಕರುಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ನೋ

12 Mar 2026 6:33 pm
ಹೃದಯ ವಿದ್ರಾವಕ ಘಟನೆ: ಮದುವೆಗೆ ಹೊರಡಬೇಕೆನ್ನುವಷ್ಟರಲ್ಲಿ ಸಂಪ್​ಗೆ ಮಗು ಬಿದ್ದು ಸಾವು

ಮಕ್ಕಳ ಬಗ್ಗೆ ಪೋಷಕರು ಎಷ್ಟು ಕಾಳಜಿ ವಹಿಸಿದರೂ ಕಡಿಮೆ. ಮಕ್ಕಳನ್ನ ಅವರ ಪಾಡಿಗೆ ಬಿಡುವಂತಿಲ್ಲ, ಆಗಾಗ ಅವರ ಕಡೆ ಗಮನಹರಿಸುತ್ತಿರಬೇಕು. ಸ್ವಲ್ಪ ಯಾಮಾರಿದರೂ ಸಹ ದೊಡ್ಡ ಅನಾಹುತಗಳೇ ನಡೆದುಹೋಗುತ್ತವೆ. ಅದರಂತೆ ತಂದೆ ಕಾರು ತೊಳೆ

12 Mar 2026 6:11 pm
ಫೆಬ್ರುವರಿ 2026ರಲ್ಲಿ ರೀಟೇಲ್ ಹಣದುಬ್ಬರ ಶೇ. 3.21ಕ್ಕೆ ಏರಿಕೆ; ಆರ್​ಬಿಐ ಮಿತಿಯಲ್ಲಿ ಬೆಲೆ ಏರಿಕೆ

Retail Inflation rises to 3.21% in 2026 February: ಭಾರತದ ರೀಟೇಲ್ ಹಣದುಬ್ಬರ ಜನವರಿಯಲ್ಲಿ ಶೇ. 2.74ರಷ್ಟು ಇದ್ದದ್ದು ಫೆಬ್ರುವರಿಯಲ್ಲಿ ಶೇ. 3.21ಕ್ಕೆ ಏರಿದೆ. ಮಾರ್ಚ್ ತಿಂಗಳಲ್ಲಿ ಮತ್ತಷ್ಟು ಹಣದುಬ್ಬರ ಏರುವ ಸಾಧ್ಯತೆ ಇದೆ. ಆಹಾರ ಹಣದುಬ್ಬರ ಶೇ. 3.47ರಷ್ಟಿದೆ. ನ

12 Mar 2026 6:10 pm