ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಪೈರಸಿ ಬಗ್ಗೆ ಧ್ವನಿ ಎತ್ತುತ್ತಾ ಇದ್ದಾರೆ. ಈಗ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರು ಈ ಬಗ್ಗೆ ಮಾತನಾಡಲು ಕಾರಣವೂ ಇದೆ ಎಂದೇ ಹೇಳಬಹುದು. ಆ ಕಾರಣ ಏನು? ಏಕಾಏಕಿ ಜಗ್ಗೇಶ್ ಅವರ
Damien Martyn hospitalised: ಡೇಮಿಯನ್ ಮಾರ್ಟಿನ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 67 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 109 ಇನಿಂಗ್ಸ್ ಆಡಿರುವ ಅವರು 13 ಶತಕ ಹಾಗೂ 23 ಅರ್ಧಶತಕಗಳೊಂದಿಗೆ 4406 ರನ್ ಕಲೆಹಾಕಿದ್ದಾರೆ. ಹಾಗೆಯೇ 208 ಏಕದಿನ ಪಂದ್ಯ
ವೈಕುಂಠ ಏಕಾದಶಿಯ ಮಾರನೇ ದಿನ ಆಚರಿಸಲಾಗುವ ಮುಕ್ಕೋಟಿ ದ್ವಾದಶಿ ಅಥವಾ ವೈಕುಂಠ ದ್ವಾದಶಿ ಅತ್ಯಂತ ಪವಿತ್ರ ದಿನ. 33 ಕೋಟಿ ದೇವತೆಗಳು ವಿಷ್ಣುವಿನ ದರ್ಶನ ಪಡೆದ ಈ ದಿನ, ಏಕಾದಶಿ ವ್ರತದ ಪಾರಣೆಗೆ, ದಾನ ಧರ್ಮಗಳಿಗೆ ಪ್ರಾಶಸ್ತ್ಯವಿದೆ.
ಮಾಳು ನಿಪನಾಳ ಅವರು ಬಿಗ್ ಬಾಸ್ ಕನ್ನಡ 12ರಿಂದ ಹೊರಬಂದ ನಂತರ ನೀಡಿದ ವಿವಾದಾತ್ಮಕ ಹೇಳಿಕೆಗಳು ಚರ್ಚೆಗೆ ಕಾರಣವಾಗಿವೆ. ‘ಕಪ್ ಗೆಲ್ಲಲು ಯಾರೂ ಅರ್ಹರಲ್ಲ’ ಎಂಬ ಮಾತುಗಳ ಹಿನ್ನೆಲೆಯಲ್ಲಿ, ಕಾರ್ಯಕ್ರಮವೊಂದರಲ್ಲಿ ಗಿಲ್ಲಿ ಅಭಿಮಾ
Desert Vipers vs MI Emirates: ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಡೆಸರ್ಟ್ ವೈಪರ್ಸ್ ಪರ ಇನಿಂಗ್ಸ್ ಆರಂಭಿಸಿದ ಆಂಡ್ರೀಸ್ ಗೌಸ್ 58 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್
ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆನೇಕಲ್ನಲ್ಲಿ ಎರಡು ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಂದಾಪುರ ಫ್ಲೈಓವರ್ ಮೇಲೆ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಲೀಪರ್
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ BMTC ಮಧ್ಯರಾತ್ರಿ ಬಸ್ ಸೇವೆಗಳನ್ನು ಒದಗಿಸುತ್ತಿದೆ. ಡಿಸೆಂಬರ್ 31 ರಾತ್ರಿ 11 ರಿಂದ ಜನವರಿ 1ರ ಮುಂಜಾನೆ 2 ಗಂಟೆಯವರೆಗೆ ವಿಶೇಷ ಬಸ್ಗಳು ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯ
ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಭದ್ರತೆ ಹೆಚ್ಚಿಸಲಾಗಿದೆ. ಡಿಸೆಂಬರ್ 31 ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಸಿಸಿಟಿ
ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ಧ್ರುವಂತ್ ಒಟ್ಟಾಗಿ ಇರುತ್ತಾರೆ. ಇವರನ್ನು ಟೀಕಿಸುವ ಕೆಲಸವನ್ನು ಮಾಡ್ತಾ ಇರೋದು ಗಿಲ್ಲಿ ನಟ. ಇಬ್ಬರನ್ನೂ ಕೆಣಕಿ ಅವರು ಸಾಕಷ್ಟು ಚರ್ಚೆಗೆ ಕಾರಣರಾಗಿದ್ದಾರೆ. ಇವರ ಮಧ್ಯೆ ಮಾತಿನ ಚಕ
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಎರಡು ರೈಲುಗಳು ಸುರಂಗದೊಳಗೆ ಡಿಕ್ಕಿ ಹೊಡೆದುಕೊಂಡ ಪರಿಣಾಮ 60 ಕಾರ್ಮಿಕರು ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನೆಯೊಂದರ
ದೃಶ್ಯಂ 3 ಚಿತ್ರದಿಂದ ಅಕ್ಷಯ್ ಖನ್ನಾ ನಿರ್ಗಮನವು ದೊಡ್ಡ ವಿವಾದ ಸೃಷ್ಟಿಸಿದೆ. ನಿರ್ಮಾಪಕ ಕುಮಾರ್ ಮಂಗತ್, ಅಕ್ಷಯ್ ವೃತ್ತಿಪರರಲ್ಲ ಎಂದು ಕಾನೂನು ನೋಟಿಸ್ ನೀಡಿದ್ದಾರೆ. ನಿರ್ದೇಶಕ ಅಭಿಷೇಕ್ ಪಾಠಕ್, ಜೈದೀಪ್ ಅಹ್ಲಾವತ್ ಹೊಸ ಪಾ
T20 World Cup 2026 : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-3 ನಲ್ಲಿ ಸ್ಥಾನ ಪಡೆದಿರುವ ಇಂಗ್ಲೆಂ
ಯಶ್ KGF 2 ಯಶಸ್ಸಿನ ನಂತರ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಆದರೆ, ಅವರಿಗೆ ಬರವಣಿಗೆಯ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತು. ನನ್ನ ಬರವಣಿಗೆಯನ್ನೂ ಮೆಚ್ಚಬೇಕು ಎಂಬ ಅವರ ಹಳೆಯ ಮಾತು ಈಗ ನಿಜವಾಗಿದೆ. ತಮ್ಮ ಬಹುನಿರೀಕ್ಷಿ
ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮೊಬೈಲ್ ಶೋರೂಮನ್ನಲ್ಲಿ ಮಾಲೀಕನ ಗಮನ ಬೇರೆಡೆಗೆ ತಿರುಗಿಸಿ, ಕೌಂಟರ್ನಲ್ಲಿದ್ದ ನಗದನ್ನು ಕದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ
Abhishek Sharma Records:ಭಾರತ ಟಿ20 ತಂಡದ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಚುಟುಕು ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ನ ದೈತ್ಯ ಆ್ಯಂಡ್ರೆ ರೆಸೆಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದು
ಬೆಂಗಳೂರಿನಲ್ಲಿ 2026ರ ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ 20,000ಕ್ಕೂ ಹೆಚ್ಚು ಪೊಲೀಸರು, ಸಿಸಿಟಿವಿ ಕ್ಯಾಮರಾಗಳೊಂದಿಗೆ ಬಿಗಿ ಭ
Karnataka Weather: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಆದರೆ ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ
ಅಮೆರಿಕದ ಪ್ರವಾಸಿಗನೊಬ್ಬ ಭಾರತದಿಂದ ಹೊರಡುವಾಗ ಭಾವುಕನಾಗಿ, ಮೋದಿ ಜಿ, ನನಗೂ ಆಧಾರ್ ಕಾರ್ಡ್ ಬೇಕು ಎಂದು ಮನವಿ ಮಾಡಿದ್ದಾರೆ. ಭಾರತದ ವೈವಿಧ್ಯತೆ, ಸಂಸ್ಕೃತಿ ಮತ್ತು ಜನರಿಂದ ಆಕರ್ಷಿತರಾಗಿರುವ ಅವರು, ದೇಶವನ್ನು ತೊರೆಯಲು ಅಳು
ಮೋಕ್ಷಿತಾ ಪೈ ಅವರಂತೆ ಸ್ಪಂದನಾ ಕೂಡ ಬಿಗ್ ಬಾಸ್ ಮನೆಯಲ್ಲಿ ಮೌನದಿಂದ ಇದ್ದು, ಎಲಿಮಿನೇಷನ್ ಹಂತ ತಲುಪಿ ಮರಳಿ ಬಂದಿದ್ದಾರೆ. ಈ ಅನುಭವ ಸ್ಪಂದನಾ ಆಟವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅವರು ಈಗ ಹೆಚ್ಚು ಆಕ್ರಮಣಕಾರಿಯಾಗಿ ಆಡುತ
Indian Team Schedule 2026: ಭಾರತ ತಂಡವು 2025ರಲ್ಲಿ ಒಟ್ಟು 46 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ನಲ್ವತ್ತಾರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರೋದು 31 ಪಂದ್ಯಗಳಲ್ಲಿ. ಇನ್ನುಳಿದ 11 ಮ್ಯಾಚ್ಗಳಲ್ಲಿ ಭಾರತ ತಂಡವು ಸೋಲನುಭವಿಸಿದೆ. ಹಾಗೆ
ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರು ಜನರಿಗೆ ಬಿಎಂಆರ್ಸಿಎಲ್ ಶುಭ ಸುದ್ದಿ ನೀಡಿದೆ. ನ್ಯೂ ಇಯರ್ ಸಂದರ್ಭ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಡಿಸೆಂಬರ್ 31 ರಂದು ಮೆಟ್ರೂ ರೈಲು ಸೇವೆಗಳನ್ನು ರಾತ್ರಿ 3 ಗ
ವೈಕುಂಠ ದ್ವಾದಶಿ ಅಥವಾ ಮುಕ್ಕೋಟಿ ದ್ವಾದಶಿಯ ಮಹತ್ವವನ್ನು ತಿಳಿಯೋಣ. ವೈಕುಂಠ ಏಕಾದಶಿಯ ಮರುದಿನ ಆಚರಿಸಲಾಗುವ ಈ ದ್ವಾದಶಿ, ಏಕಾದಶಿ ವ್ರತದ ಪಾರಣೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಪೌರಾಣಿಕ ಹಿನ್ನೆಲೆಯ ಪ್ರಕಾರ, 33 ಕೋಟಿ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 31-12-2025 ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಇಂದು 2025ರ ಕೊನೆಯ ದಿನವಾಗಿದ್ದು, ಆತ್ಮಾವಲೋಕನ ಮಾಡಿಕೊಳ್ಳಲು ಮತ್ತು 2026 ಕ್ಕೆ ಹೊಸ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ತಂಡವು ಬಿಡುಗಡೆಯಾದ 20 ದಿನಗಳ ನಂತರ ನೆಗೆಟಿವ್ ವಿಮರ್ಶೆ, ಮಾನಹಾನಿ ತಡೆಯಲು ಕೋರ್ಟ್ ಆದೇಶ ತಂದಿದೆ. ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರು, ನಕಾರಾತ್ಮಕ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಕಾ
ಬೆಂಗಳೂರಿನ ಕೋಗಿಲು ಲೇಔಟ್ ಅಕ್ರಮ ಶೆಡ್ ತೆರವಿನ ಸಂತ್ರಸ್ತರಿಗೆ ಸರ್ಕಾರ ತಕ್ಷಣ, ಎರಡೇ ದಿನಗಳಲ್ಲಿ ಪರಿಹಾರ ನೀಡುತ್ತಿದೆ. ಆದರೆ, ಶರಾವತಿ, ಕೊಡಗು, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಕೆಐಎಡಿಬಿಗೆ ಭೂಮಿ ನೀಡಿದ್ದ ಸಂತ್ರಸ್ತರಿ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಏಕಾದಶೀ ತಿಥಿ ಬುಧವಾರ ಅನಿಶ್ಚಿತತೆಯಿಂದ ಆತಂಕ, ಕ್ರೋಧ ಶಮನ, ಸ್ವಪ್ರತಿಷ್ಠೆ, ಇಷ್ಟದ ತ್ಯಾಗ, ಅನೈತಿಕ ವ್ಯವಹಾರ, ಸಾಲಕ್ಕೆ ಪೀಡೆ, ಸಂಶಯ, ನಿಷ್ಪಕ್ಷಪಾತ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 31ರ ಬುಧವಾರದ ದಿನ ಭ
ಹೊಸ ವರ್ಷಾಚರಣೆಗಾಗಿ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗೆ ಎಷ್ಟು ಬೇಕಾದರೂ ಜನರು ಬರಲಿ ಎಂದು ಶಾಸಕ ಎನ್.ಎ. ಹ್ಯಾರೀಸ್ ತಿಳಿಸಿದ್ದಾರೆ. ಸಾರ್ವಜನಿಕರು ಶಿಸ್ತುಬದ್ಧವಾಗಿ, ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ, ಸು
ಮೊಹಾಲಿಯಲ್ಲಿ ಹಿರಿಯ ವಕೀಲರ ಪತ್ನಿ ಭೀಕರವಾಗಿ ಕೊಲೆಯಾಗಿದ್ದಾರೆ. ಪಂಜಾಬ್ನ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರ ಪತ್ನಿ ಇಂದು ಮೊಹಾಲಿಯಲ್ಲಿರುವ ಅವರ ನಿವಾಸದಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾರೆ. ದರೋಡೆ ಮಾಡುವ ಉದ್ದ
ಸ್ಪಂದನಾ ಸೋಮಣ್ಣ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ನಾಮಿನೇಟ್ ಆಗಿದ್ದಾರೆ. ಅವರ ಜೊತೆ ಅಶ್ವಿನಿ ಗೌಡ, ಧ್ರುವಂತ್, ಧನುಶ್, ರಾಶಿಕಾ ಶೆಟ್ಟಿ ಅವರನ್ನು ನಾಮಿನೇಟ್ ಮಾಡಲಾಗಿದೆ. ಈ ವಾರ ಅವರ ಭವಿಷ್ಯ ಏನಾಗಲಿದೆ ಎಂಬುದನ್
India Women Clean Sweep Sri Lanka 5-0 in T20I Series: ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ರಾಬಲ್ಯ ಮೆರೆದ
ಕೊಳ್ಳೇಗಾಲದ ಚೆನ್ನಿಪುರದೊಡ್ಡಿ ಗ್ರಾಮದಲ್ಲಿ ಸಾಲ ವಸೂಲಿ ವಿಷಯದಲ್ಲಿ ಜಗಳವಾಗಿ ಉಮೇಶ್ ಎಂಬ ವ್ಯಕ್ತಿಯನ್ನು ಆತನಸಂಬಂಧಿ ಸ್ವಾಮಿಗೌಡ ಕೊಚ್ಚಿ ಕೊಲೆ ಮಾಡಿದ್ದಾನೆ. ಸಾಲ ವಾಪಸ್ ಕೇಳಿದ್ದಕ್ಕೆ ರೊಚ್ಚಿಗೆದ್ದು ಈ ಕೃತ್ಯ ಎಸಗಿದ
ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದರು. ಇದು ಕೋಟಾ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿತು. ಈ ರೈಲಿನೊಳಗೆ ಗ್ಲಾಸ್ನಲ್ಲಿ ನೀರನ್ನು ಇಟ್ಟು ವಿಡಿಯೋ ಚಿತ್ರೀಕ
‘ಫಾದರ್’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಅಮೃತಾ ಅಯ್ಯಂಗಾರ್ ಅಭಿನಯಿಸಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ನಟಿ ಅಮೃತಾ ಅಯ
Harmanpreet Kaur T20 half-century: ನಾಯಕಿ ಹರ್ಮನ್ಪ್ರೀತ್ ಕೌರ್ ಅವರ ಅದ್ಭುತ 68 ರನ್ ನೆರವಿನಿಂದ ಭಾರತ ತಂಡ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ 175 ರನ್ ಗಳಿಸಿತು. ಇದು ಹರ್ಮನ್ಪ್ರೀತ್ ಅವರ 15ನೇ ಟಿ20 ಅರ್ಧಶತಕವಾಗಿದೆ. ಅಮನ್ಜೋತ್ ಕೌರ್ ಜೊತೆಗ
ರಾಜಸ್ಥಾನದ ಭಿಲ್ವಾರ ಜಿಲ್ಲೆಯಲ್ಲಿ 26 ವರ್ಷದ ವ್ಯಕ್ತಿಯ ಹೊಟ್ಟೆಯೊಳಗೆ ಕಬ್ಬಿಣದ ಸ್ಪ್ಯಾನರ್ಗಳು ಮತ್ತು ಟೂತ್ ಬ್ರಶ್ಗಳು ಕಂಡುಬಂದಿವೆ. ಇದನ್ನು ನೋಡಿದ ಜೈಪುರದ ವೈದ್ಯರು ದಿಗ್ಭ್ರಮೆಗೊಂಡರು. ಆ ವ್ಯಕ್ತಿಗೆ ತೀವ್ರ ಹೊಟ್ಟ
ಚಿತ್ರದುರ್ಗದ ಚಳ್ಳಕೆರೆ ಶಾಸಕ ವೀರೇಂದ್ರ ಪಪ್ಪಿ, 4 ತಿಂಗಳ ನಂತರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕ ಹಿನ್ನೆಲೆ
Patanjali Foods share gives more returns than Nestle, HUL and other biggies in 5 years: ದೇಶದ ಇತರ FMCG ದೈತ್ಯ ಕಂಪನಿಗಳಿಗಿಂತ ಪತಂಜಲಿಯ ಷೇರುಗಳು ಗಮನಾರ್ಹವಾಗಿ ಉತ್ತಮ ಆದಾಯವನ್ನು ನೀಡಿವೆ. HUL ಮತ್ತು ಡಾಬರ್ ಇಂಡಿಯಾ ಸಂಸ್ಥೆಗಳ ಷೇರುಗಳು ಹೂಡಿಕೆದಾರರಿಗೆ ಕಳೆದ ಐದು ವರ್ಷದಲ್ಲ
ಉತ್ತರ ಕನ್ನಡದ ಕುಮಟಾ ತಾಲೂಕಿನ ಯಾಣ ಬಳಿ ದಾವಣಗೆರೆಯ ಜೈನ್ ಪಿಯು ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿದೆ. ಶಿರಸಿಯಿಂದ ಯಾಣಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬಸ್ನಲ್ಲಿ 20 ವಿದ್
ಬಸ್ ದುರಂತಗಳ ನಡುವೆಯೂ ಖಾಸಗಿ ಬಸ್ಗಳು ಅಕ್ರಮವಾಗಿ ಗೂಡ್ಸ್ ಸಾಗಾಟ ಮುಂದುವರಿಸಿವೆ. ಸಾರಿಗೆ ಇಲಾಖೆಯ ಎಚ್ಚರಿಕೆ ನಿರ್ಲಕ್ಷಿಸಿ, ದೇವನಹಳ್ಳಿ ಬಳಿ ಹೈದರಾಬಾದ್ನಿಂದ ಬಂದ ಬಸ್ನಲ್ಲಿ ಅತಿಯಾದ ಗೂಡ್ಸ್ ತುಂಬಿದ್ದನ್ನು RTO ಅಧಿ
ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ನಡುವೆ ಮೊದಲಿನಿಂದಲೂ ಪೈಪೋಟಿ ಇದೆ. 14ನೇ ವಾರದಲ್ಲಿ ಸಹ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಹಾಗೂ ಅಶ್ವಿನಿ ಗೌಡ ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯ
WPL 2026: 2026ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 9ಕ್ಕೆ ಆರಂಭವಾಗಲಿದ್ದು, ಪ್ರಮುಖ ತಂಡಗಳಾದ ಆರ್ಸಿಬಿ, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ಗೆ ಆಘಾತ ಎದುರಾಗಿದೆ. ಎಲಿಸ್ ಪೆರ್ರಿ, ಅನ್ನಾಬೆಲ್ ಸದರ್ಲ್ಯಾಂಡ್ ವೈಯಕ್ತಿಕ ಕಾರಣ ಹ
ವಿಜಯಪುರ ಪಿಎಸ್ಐ ಪ್ರಕರಣದಲ್ಲಿ ತನ್ನ ವಿರುದ್ಧ ಕೇಳಿಬಂದ ಆರೋಪಗಳನ್ನು ಅನುರಾಧಾ ನಿರಾಕರಿಸಿದ್ದಾರೆ. ಪತಿ ಭೀಮಶಂಕರ್ ಅವರ ದೌರ್ಜನ್ಯದಿಂದಾಗಿ ತಾನು ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದಿದ್ದೆ ಎಂದು ಅವರು ವಿವರಿಸಿದ್ದಾ
ಭುವನ್ ಪೊನ್ನಣ್ಣ ಅವರು ಪತ್ನಿ ಹರ್ಷಿಕಾ ಪೂಣಚ್ಚ, ಮಗಳು ತ್ರಿದೇವಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬದ ಸದಸ್ಯರ ಜೊತೆ ಬಂದು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅವರು ಪೂಜೆ ಸಲ್ಲಿಸಿದ್ದಾರೆ. ಈ ದೇವರ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ (ಡಿ. 31) ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶಗಳ ನಡುವ
Shreyas Iyer Injury Update: ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳುವಿಕೆ ವಿಳಂಬವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅವರು ಹೊರಗುಳಿಯುವ ಸಾಧ್ಯತೆಯಿದೆ. ಸೆಂಟರ್ ಆಫ್ ಎಕ್ಸಲೆನ್ಸ್ನ
ಬಾಂಗ್ಲಾದೇಶದ ಮೈಮೆನ್ಸಿಂಗ್ನಲ್ಲಿ ಮತ್ತೆ ಹಿಂಸಾಚಾರ ಸಂಭವಿಸಿದೆ. ಮೈಮೆನ್ಸಿಂಗ್ನ ಭಾಲುಕಾದಲ್ಲಿರುವ ಗಾರ್ಮೆಂಟ್ ಕಾರ್ಖಾನೆಯಲ್ಲಿ ಹಿಂದೂ ಅನ್ಸಾರ್ ಸದಸ್ಯ ಬಜೇಂದ್ರ ಬಿಸ್ವಾಸ್ (42) ಅವರನ್ನು ಸಹೋದ್ಯೋಗಿಯೊಬ್ಬರು ಬಂದೂಕ
ಹೊಸ ವರ್ಷ 2026ರ ಸಂಭ್ರಮಾಚರಣೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಸಿದ್ಧತೆ ನಡೆದಿದೆ. ಅಹಿತಕರ ಘಟನೆ ತಡೆಯಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ನಗರದಾದ್ಯಂತ ಹೆಚ್ಚುವರಿ ಸಿಸಿಟಿವಿ, ಬ್ಯಾರಿಕೇಡ್ ಅಳವಡಿಸಲಾಗಿದೆ. ವ್ಯಾಪಾರ ವ
Lasith Malinga consultant: 2026ರ ಟಿ20 ವಿಶ್ವಕಪ್ಗೆ ಶ್ರೀಲಂಕಾ ಸಿದ್ಧತೆಗಾಗಿ ಮಾಜಿ ಕ್ರಿಕೆಟಿಗ ಲಸಿತ್ ಮಾಲಿಂಗರನ್ನು ವೇಗದ ಬೌಲಿಂಗ್ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಅವರ ಈ ಜವಾಬ್ದಾರಿ ಕೇವಲ 21 ದಿನಗಳವರೆಗೆ ಮಾತ್ರ ಇರಲಿದೆ. ಡಿಸೆಂಬರ್ 15, 2025
ಯಲಹಂಕದ ಕೋಗಿಲು ಬಡಾವಣೆಯಲ್ಲಿ ನಡೆದ ಅಕ್ರಮ ಮನೆಗಳ ತೆರವು ವಿಚಾರವಾಗಿ ಕೇರಳ ಮತ್ತು ಪಾಕಿಸ್ತಾನ ಮೂಗು ತೂರಿಸಿರೋದಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಗರಂ ಆಗಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಸಮಜಾಯಿಷಿ
‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಅವರು ‘ಡಾನ್ 3’ ತಂಡದಿಂದ ಹೊರನಡೆದರು. ಈಗ ಹೊಸ ಡಾನ್ ಯಾರಾಗುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ. ಹೃತಿಕ್ ರೋಷನ್ ಹೆಸರು ಕೇಳಿಬಂದಿದೆ. ನಿರ್ದೇಶಕ ಫರ್ಹಾನ್ ಅಖ್ತರ್ ಅವರು ಹೃ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆನ್ಲೈನ್ ಆಹಾರ ವಿತರಣೆ ಬಿಸಿನೆಸ್ ಭರ್ಜರಿಯಾಗಿದ್ದರೂ, ಡೆಲಿವರಿ ಬಾಯ್ಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಸಂಚಾರ ದಟ್ಟಣೆ, ಹದಗೆಟ್ಟ ರಸ್ತೆಗಳು ಮತ್ತು ವಿತರಣಾ
ಕೇಂದ್ರ ಸರ್ಕಾರದ 8ನೇ ವೇತನ ಆಯೋಗ ಜನವರಿ 1ರಿಂದಲೇ ಜಾರಿಗೆ ಬರಲಿದೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಸರ್ಕಾರ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಹಾಗಾದರೆ, 2026ರಲ್ಲಿ ಯಾರಿಗೆ ವೇತನ ಹೆಚ್ಚಳವಾಗಲಿದೆ, ಇದರಿಂದ ಯಾ
India's 2025 Reforms: ಪ್ರಧಾನಿ ಮೋದಿ 2025ರಲ್ಲಿ ಭಾರತದಲ್ಲಿ ಜಾರಿಗೆ ತಂದ ವ್ಯಾಪಕ ಸುಧಾರಣೆಗಳನ್ನು ಲಿಂಕ್ಡ್ಇನ್ನಲ್ಲಿ ವಿವರಿಸಿದ್ದಾರೆ. GST ಸರಳೀಕರಣ, ಆದಾಯ ತೆರಿಗೆ ಇಳಿಕೆ, ಸಣ್ಣ ಉದ್ದಿಮೆಗಳಿಗೆ ನೆರವು, ಸಮುದ್ರ ಆರ್ಥಿಕತೆ, ಸುಲಭ ವ್ಯಾ
Darling Krishna movie: ‘ಫಾದರ್’ ಹೆಸರಿನ ಭಿನ್ನ ರೀತಿಯ ಸಿನಿಮಾನಲ್ಲಿ ನಟಿಸಿದ್ದಾರೆ ನಟ ಡಾರ್ಲಿಂಗ್ ಕೃಷ್ಣ. ಪ್ರಕಾಶ್ ರೈ ಅವರು ಸಿನಿಮಾನಲ್ಲಿ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿರುವ ಡಾರ್ಲಿಂಗ್ ಕೃಷ್ಣ, ‘ಫಾದರ
ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದು ವಿಬಿ-ಜಿ ರಾಮ್ ಜಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಹೊಸ ಕಾಯ್ದೆಯು MGNREGA ಅನುದಾನ ಹಂಚಿಕೆಯನ್ನು 90:10 ರಿಂದ 60:40ಕ್ಕೆ ಬದಲಿಸಿ, ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೇರುತ್ತದೆ. ಇ
ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಮುಂಬರುವ ಹೊಸ ವರ್ಷದ ಆಚರಣೆಗಳಿಗಾಗಿ ಭದ್ರತಾ ಸಿದ್ಧತೆಗಳು ಆರಂಭಗೊಂಡಿವೆ. ಸಾರ್ವಜನಿಕರ ಸುರಕ್ಷತೆ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ
ಗೀತೆಯಲ್ಲಿ ಶ್ರೀಕೃಷ್ಣನು ಅರ್ಜುನನಿಗೆ ಕೆಲವು ಭೋಧನೆಗಳನ್ನು ನೀಡಿದ್ದಾನೆ, ಅದನ್ನು ಅಳವಡಿಸಿಕೊಳ್ಳುವ ಮೂಲಕ ಸಂತೋಷದಾಯಕ, ಯಶಸ್ವಿ ಜೀವನವನ್ನು ನಡೆಸಬಹುದು. ಅದೇ ರೀತಿ ಪ್ರತಿನಿತ್ಯ ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಓ
Khushi Mukherjee's Shocking Claim: ನಟಿ ಖುಷಿ ಮುಖರ್ಜಿ ಭಾರತದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕ ಕ್ರಿಕೆಟಿಗರು ನನಗೆ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆದರೆ ತಾನು ಯಾರೊಂದಿಗೂ ಡೇಟಿಂಗ್
ಸಂಜೆ 6 ಗಂಟೆಯ ನಂತರ ಕೆಲವು ಆಹಾರಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೂಕ ಹೆಚ್ಚಾಗುತ್ತದೆ. ಸಮೋಸಾ, ಪಕೋಡಾಗಳು, ಜಂಕ್ ಫುಡ್ ಮತ್ತು ಸಿಹಿತಿಂಡಿಗಳು ಹೆಚ್ಚಿನ ಕೊಬ್ಬು ಮತ್ತು ಸಕ್ಕರೆಯನ
Vijay Deverkonda-Rashmika Mandanna: ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಪರಸ್ಪರ ಪ್ರೀತಿಯಲ್ಲಿದ್ದು ಕೆಲ ತಿಂಗಳ ಹಿಂದೆ ಅಕ್ಟೋಬರ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಈ ಜೋಡಿ ವಿವಾಹ ಆಗಲಿದ್ದು, ಈಗಾಗಲೇ ಮದುವೆ ತಯಾರಿ ಆರಂಭ
ಕಳೆದ ಹಲವು ವರ್ಷಗಳಿಂದ ಮೋಹನ್ಲಾಲ್ ತಾಯಿ ಶಾಂತಕುಮಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು (ಡಿ.30) ಅವರು ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ. ಮಮ್ಮುಟಿ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಚಿತ್ರೀಕರಣಕ್ಕೆ
ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಬಯೋಕಾನ್ ಆವರಣದಲ್ಲಿ ಇಂದು ಮಧ್ಯಾಹ್ನ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಪನಿಯ 5ನೇ ಮಹಡಿಯಿಂದ ಜಿಗಿದು 35 ವರ್ಷದ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಪರಪ್ಪನ ಅಗ್ರ
ಬೆಂಗಳೂರಿನ ದೇವನಹಳ್ಳಿ ಬೈಪಾಸ್ನಲ್ಲಿ ಕರ್ತವ್ಯನಿರತ ಟ್ರಾಫಿಕ್ ಪೊಲೀಸರ ಮೇಲೆ ಮದ್ಯಪಾನ ಮಾಡಿ ದರ್ಪ ತೋರಿದ್ದ ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಡಿಡಿ ಚೆಕಿಂಗ್ ವೇಳೆ ಬ್ರೆತ್ ಅನಾಲೈಸರ್ ಪರೀಕ್ಷೆಗೆ ನಿರಾಕರಿಸಿ, ಪ
ಭಾರತೀಯ ಅಂಚೆ ಇಲಾಖೆ 2026ರಲ್ಲಿ 30,000ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಿದೆ. ಪೋಸ್ಟ್ಮಾಸ್ಟರ್, ಸಹಾಯಕ ಪೋಸ್ಟ್ಮಾಸ್ಟರ್ ಹುದ್ದೆಗಳಿಗೆ 10ನೇ ತರಗತಿ ಪಾಸ್ ಆದವರು ಅರ್ಜಿ ಸ
Top-10 countries with highest GDP PPP per capita: ದೇಶದ ಶ್ರೀಮಂತಿಕೆಯನ್ನು ಪಿಪಿಪಿ ಜಿಡಿಪಿ ತಲಾದಾಯದ ಮೂಲಕ ಅಳೆಯಲಾಗುತ್ತದೆ. ಶ್ರೀಮಂತ ದೇಶಗಳ ಪಟ್ಟಿಯಲ್ಲಿ ಲೀಕ್ಟನ್ಸ್ಟೇನ್ ಮೊದಲ ಸ್ಥಾನ ಪಡೆಯುತ್ತದೆ. ವಿಶ್ವದ ನಂಬರ್ ಒನ್ ಆರ್ಥಿಕತೆಯ ಅಮೆರಿಕವು 10ನ
ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಪಪ್ಪಿ ಅವರಿಗೆ ಹೊ
Ellyse Perry WPL 2026: 2026 ರ ಜನವರಿ 9 ರಿಂದ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಪ್ರಾರಂಭವಾಗಲಿದೆ. ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ, ಈ ಪ್ರಮುಖ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ದೊಡ
Bigg Boss Kannada: ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ,
ನಿನ್ನೆ ಕೊಲ್ಕತ್ತಾಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಬಂಗಾಳ ಭಯೋತ್ಪಾದಕರ ಕೇಂದ್ರವಾಗಿದೆ ಎಂದು ಅಮಿತ್ ಶಾ ಆರೋಪಿಸಿದ್ದರು. ಈ ಹೇಳಿಕೆಗೆ ತಿರುಗ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗಿಗೆ ದಲಿತ ಸಂಘಟನೆಗಳು ಮತ್ತು ವಿವಿ ಬೋರ್ಡ್ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್
ಬೆಂಗಳೂರಿನ ಕೋಗಿಲು ಅಕ್ರಮ ವಲಸಿಗರ ಮನೆ ತೆರವು ವಿಚಾರವಾಗಿ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಈ ವಿಚಾರವಾಗಿ ಕೋರ್ಟ್
ಹೊಸ ವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರ ದಂಡು ಹರಿದುಬರುತ್ತಿದೆ, ವಿಶೇಷವಾಗಿ ಗೋಕರ್ಣ ಮತ್ತು ಮುರುಡೇಶ್ವರ. ಇದೀಗ ಹೋಂ ಸ್ಟೇ, ರೆಸಾರ್ಟ್ಗಳು ತುಂಬಿ, ದರಗಳು ಏರಿಕೆ ಆಗಿದೆ. ಅಹಿತಕರ ಘಟನೆ ತಡೆಯಲು 1300ಕ್ಕೂ ಹೆಚ್ಚು
ಭಾರತ ಸರ್ಕಾರವು 2026 ರಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಹೊಸ ಪದವೀಧರರಿಗೆ ನೀತಿ, ಆಡಳಿತ ಮತ್ತು ಸರ್ಕಾರಿ ಸೇವೆಗಳಲ್ಲಿ ನೂರಾರು ಇಂಟರ್ನ್ಶಿಪ್ ಅವಕಾಶಗಳನ್ನು ನೀಡುತ್ತಿದೆ. ಪ್ರಧಾನ ಮಂತ್ರಿ ಕಚೇರಿ, ಆರ್ಬಿಐ, ನೀತಿ ಆಯೋಗ, ಇಸ್ರ
England T20 World Cup 2026 Provisional Squad: ಇಂಗ್ಲೆಂಡ್ 2026ರ T20 ವಿಶ್ವಕಪ್ಗಾಗಿ ತನ್ನ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ಹ್ಯಾರಿ ಬ್ರೂಕ್ ನಾಯಕರಾಗಿ ಆಯ್ಕೆಯಾಗಿದ್ದು, ಅಚ್ಚರಿ ಎಂದರೆ ಲಿಯಾಮ್ ಲಿವಿಂಗ್ಸ್ಟೋನ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಐಸ
2026 January total 16 days holidays as per RBI calendar: 2026ರ ಜನವರಿ ತಿಂಗಳಲ್ಲಿ ಹೊಸ ವರ್ಷಾಚರಣೆ, ಗಣರಾಜ್ಯೋತ್ಸವ, ಮಕರ ಸಂಕ್ರಾಂತಿ ಇತ್ಯಾದಿ ವಿವಿಧ ವಿಶೇಷ ದಿನಗಳಿಗೆ. ಆರ್ಬಿಐ ಬಿಡುಗಡೆ ಮಾಡಿದ ಕ್ಯಾಲೆಂಡರ್ ಪ್ರಕಾರ ಜನವರಿಯಲ್ಲಿ ಒಟ್ಟು 16 ರಜಾದಿನಗಳಿವೆ.
ಸಾಮಾನ್ಯವಾಗಿ ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆಯಾಗುತ್ತಿದ್ದಂತೆ ಚಹಾ ಮತ್ತು ಕಾಫಿ ಕುಡಿಯುವುದು ಸಾಮಾನ್ಯ. ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಟೂರಿಸ್ಟ್ ಬಸ್ ಚಾಲಕರು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದಾರೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂ
ಕೊಪ್ಪಳದ ಹುಲಿಗೆಮ್ಮ ದೇವಾಲಯದ ಬಳಿ ನವಜಾತ ಹೆಣ್ಣು ಮಗುವನ್ನು ಅಮಾನವೀಯವಾಗಿ ಎಸೆದು ಹೋಗಲಾಗಿದೆ. ಮುಳ್ಳಿನ ಪೊದೆಯಲ್ಲಿ ಸಿಕ್ಕಿಬಿದ್ದ ಮಗುವನ್ನು ಹೋಮ್ ಗಾರ್ಡ್ ರಕ್ಷಿಸಿದ್ದಾರೆ. ಹಸಿವು ಮತ್ತು ಹುಳುಗಳಿಂದ ನರಳುತ್ತಿದ್ದ ಶ
ಹೇಮಂತ್ ಕುಮಾರ್ ಅಭಿನಯದ, ವಿಜಯ್ ನಿರ್ದೇಶನದ ‘ಆಲ್ಫಾ’ ಸಿನಿಮಾದಿಂದ ಹಾಡು ರಿಲೀಸ್ ಆಗಿದೆ. ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ‘ಎಲ್ಎ’ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣ ಆಗುತ್ತಿದೆ. ಹೊಸ ಹಾಡಿಗೆ ಅನೂರಾಗ
Ram Charan: ‘ಆರ್ಆರ್ಆರ್’ ಸಿನಿಮಾದ ಬಳಿಕ ರಾಮ್ ಚರಣ್ ಅವರ ಸಿನಿಮಾಗಳು ಗೆದ್ದಿಲ್ಲ. ‘ಆರ್ಆರ್ಆರ್’ ಬಳಿಕ ರಾಮ್ ಚರಣ್ ನಟಿಸಿದ ಎರಡೂ ಸಿನಿಮಾಗಳು ಫ್ಲಾಪ್ ಆಗಿವೆ. ಇದೀಗ ಅವರು ಬುಚ್ಚಿಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿ
ನಾನ್ ವೆಜ್ ಪ್ರಿಯರಿಗೆ ಚಿಕನ್ ಇರ್ಲೇಬೇಕು. ಸಾಮಾನ್ಯವಾಗಿ ಹೆಚ್ಚಿನವರು ಮನೆಗೆ ತಂದ ಕೋಳಿ ಮಾಂಸವನ್ನು ಅಡುಗೆ ಮಾಡುವ ಮುನ್ನ ಬರಿ ನೀರಿನಿಂದ ಎರಡು ಮೂರು ಬಾರಿ ತೊಳೆಯುತ್ತಾರೆ. ಆದ್ರೆ ಇದು ಚಿಕನ್ ಕ್ಲೀನ್ ಮಾಡುವ ಸರಿಯಾ
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಬಗ್ಗೆ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದ ಎಂ
ಕಿಡ್ನಿ ಸಮಸ್ಯೆಯ ಜೊತೆಗೆ ಕರುಳು ಹೊರಬಂದ ರೀತಿಯಲ್ಲಿ ಜನಿಸಿದ್ದ ಮಗು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮೃತಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರುವ ಕಾರಣ ಕೊಪ್ಪಳದಿಂದ ಹುಬ್ಬಳ್ಳಿಗೆ ಶಿಶುವನ್
ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋಗಿಲು ಕದನ ಸದ್ದು ಮಾಡಿದೆ. ಒತ್ತುವರಿ ತೆರವು ಮಾಡಿರುವ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ಕೊಟ್ಟಿದೆ. ಇತ್ತ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ
ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಬ್ಬ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ಘಟನೆ ಗಂಭೀರ ಸುರಕ್ಷತಾ ಕಳವಳ ಮೂಡಿಸಿದೆ. ಕುಡಿದ ಮತ್ತಿನಲ್ಲಿ ಈ ಕೃತ್ಯ ನಡೆದಿದ್ದು, ವಿಮಾನಯಾನ ಸಂಸ್ಥೆಯ ಪ್ರತಿಕ್ರಿಯೆ ಮತ್ತು ಪ್ರಯಾಣಿಕರ ಸುರಕ
Govt buying Rs 5,181 crore worth Integrated Air Defence Weapon System: ದೆಹಲಿ ಎನ್ಸಿಆರ್ ಪ್ರದೇಶವನ್ನು ವಾಯು ದಾಳಿಗಳಿಂದ ರಕ್ಷಿಸಲು ಸರ್ಕಾರ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಖರೀದಿಸಲಿದೆ. 2035ರ ಮಿಷನ್ ಸುದರ್ಶನ ಚಕ್ರದ ಗುರಿ ಮುಟ್ಟುವ ನಿಟ್ಟಿನಲ್ಲ
ಗಡಿ ಭದ್ರತಾ ಪಡೆ (BSF) ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿ, ಅಂತರರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ಗೆದ್ದವರು ಅರ್ಹರು. ಜನವರಿ 1ರೊಳಗೆ ಆನ್ಲೈನ್ನಲ್ಲ
ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಹೊಸ ವರ್ಷದ ಆಚರಣೆಗೆ ಅವರು ರೋಮ್ಗೆ ತೆರಳಿದ್ದಾರೆ. ಅವರ ಜೊತೆ ಗೆಳೆಯರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವಿಜಯ್ ದೇವರಕೊಂಡ ಕೂಡ ಇದ್ದರು. ಮದುವೆಗೂ ಮೊದಲು ತೆರಳಿ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಕೆಲವು ದೃಶ್ಯಗಳು ಒಳ್ಳೆತನಕ್ಕೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬಳು ಪುಟ್ಟ ಬಾಲಕಿ ಬೀದಿ ನಾಯಿ ಕಂಡೊಡನೆ ಮಾಡಿದ ಕೆಲಸಕ್ಕೆ ಮೆಚ್ಚುಗೆ

20 C