ಕೇಂದ್ರ ಬಜೆಟ್ 2026–27ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. AI ಮತ್ತು STEM ಪಠ್ಯಕ್ರಮ ಸೇರ್ಪಡೆ, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್, AVGC ಲ್ಯಾಬ್ಗಳ ಸ್ಥಾಪನೆ, ರಾಷ್ಟ್ರೀಯ ವಿನ್ಯಾಸ ಸಂಸ್ಥ
ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಮನುಷ್ಯನನ್ನು ಕ್ರಮೇಣ ಮಾನಸಿಕವಾಗಿ ದುರ್ಬಲಗೊಳಿಸುವ ಕೆಟ್ಟ ಅಭ್ಯಾಸಗಳ ಬಗ್ಗೆ ವಿವರಿಸಿದ್ದಾರೆ. ಅವುಗಳನ್ನು ತಕ್ಷಣ ಸರಿಪಡಿಸದಿದ್ದರೆ, ಕಾಲಾನಂತರದಲ್ಲಿ ವ್ಯಕ್ತಿಯ ಮಾನಸಿಕ ಶಕ್ತಿಯೇ
ಹೈದರಾಬಾದ್ನಲ್ಲಿ ನಡೆದ ಅಪೋಲೋ ಆಸ್ಪತ್ರೆಗಳ ಇಂಟರ್ನ್ಯಾಷನಲ್ ಹೆಲ್ತ್ ಡೈಲಾಗ್ ಯಶಸ್ವಿಯಾಗಿ ಇಂದು ಮುಕ್ತಾಯಗೊಂಡಿದೆ. ಡಾ. ಪ್ರತಾಪ್ ಸಿ. ರೆಡ್ಡಿ 365 ದಿನ 24/7 ಸೇವೆ ಹಾಗೂ ಭವಿಷ್ಯದ ಆಸ್ಪತ್ರೆ ಯೋಜನೆಯನ್ನು ಘೋಷಿಸಿದ್ದಾರೆ. ಡಾ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್ನಲ್ಲಿ ಹಲವು ಪ್ರಮುಖ
Union Budget 2026-27, key announcements having impact on markets: ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಂಡಿಸಿದ ಬಜೆಟ್ನಲ್ಲಿ ಹಲವು ಪ್ರಮುಖ ಘೋಷಣೆಗಳಿವೆ. ಎಫ್ ಅಂಡ್ ಒ ಟ್ರೇಡಿಂಗ್ನಲ್ಲಿ ಸೆಕ್ಯೂರಿಟಿ ಟ್ರಾನ್ಸಾಕ್ಷನ್ ಟ್ಯಾಕ್ಸ್ ಅಥವಾ ಎಸ್ಟಿಟ
ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾದ ನಂತರ, ಅವರ ಪರಂಪರೆಯನ್ನು ಮುಂದುವರಿಸಲು ಸುನೇತ್ರಾ ಈ ಜವಾಬ್ದಾರಿಯನ್ನು ಸ್ವೀಕರಿಸ
ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ನಲ್ಲಿ ಪರಿಸರ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಲವು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಆಂಧ್ರಪ್ರದೇ
2026-27 ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಸುಂಕ ಕಡಿತದಿಂದ ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV) ಮತ್ತು ಚರ್ಮ ಉತ್ಪನ್ನಗಳ ಬೆಲೆ ಇಳಿಕೆಯಾಗಿದೆ. ಮಧುಮೇಹ ಮತ್ತು ಕ್ಯಾನ್ಸರ್ ಔಷಧಿಗಳು ಅಗ್ಗವಾಗಲಿವೆ. ಆದರೆ, ಕಾಫಿ ವೆಂಡಿಂಗ್
ಆನ್ಲೈನ್ ಜೋಜಿನಲ್ಲಿ ಸೋತ ಪತ್ನಿ, ಮದುವೆಯಾಗಿ ಎರಡು ತಿಂಗಳುಗಳಲ್ಲಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ಆನ್ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯ
Rashmika Mandanna and Vijay Deverakonda: ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಅವರು ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ, ತಮ್ಮ ಪ್ರೀತಿಯನ್ನು ಸಾಕಷ್ಟು ಗೌಪ್ಯವಾಗಿಯೇ ಇಟ್ಟಿದ್ದರು. ಇದೀಗ ಈ ಜೋಡಿ ವಿವಾಹ ಆಗುತ್ತಿದ್ದು, ವಿವಾಹವನ
ರೈತರಿಗೆ ಬೆಳೆ, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ವೈಜ್ಞಾನಿಕ ಸಲಹೆ ಹಾಗೂ ಮಾಹಿತಿ ನೀಡುವುದಕ್ಕಾಗಿ ಬಜೆಟ್ನಲ್ಲಿ ಮಹತ್ವದ ಉಪಕ್ರಮವೊಂದನ್ನು ಘೋಷಣೆ ಮಾಡಲಾಗಿದೆ.‘ಭಾರತ್ ವಿಸ್ತಾರ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದು ಅವರ 9ನೇ ಆಯವ್ಯಯ ಮಂಡನೆಯಾಗಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರ
Accepted 41pc tax devolution to states, says Nirmala Sitharaman in her budget speech: 16ನೇ ಹಣಕಾಸು ಆಯೋಗ ಶಿಫಾರಸು ಮಾಡಿದಂತೆ ರಾಜ್ಯಗಳಿಗೆ ಶೇ. 41 ಟ್ಯಾಕ್ಸ್ ಹಂಚಿಕೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ 2026-27ರ ವರ್ಷಕ್ಕೆ 1.4
‘ಕರಿಕಾಡ’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಕನ್ನಡದ ಜೊತೆ ಬೇರೆ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡಲಾಗಿದೆ. ಕರ್ನಾಟಕದ ಅಂದಾಜು 100 ಚಿತ್ರಮಂದಿರಗಳಲ್ಲಿ ಸಿನಿಮ
ಇಂದು ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ಭಾರತದ ರಕ್ಷಣಾ ವಲಯಕ್ಕೆ ದಾಖಲೆ ಮೊತ್ತದ ಹಂಚಿಕೆ ಮಾಡಲಾಗಿದೆ. ಒಟ್ಟು 6.81 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದ್ದು, ಇದು ಕಳೆದ ವರ್ಷಕ್ಕಿಂತ 9.53% ಹೆಚ್ಚಳವಾಗಿದೆ. 'ಆಪರೇಷನ್ ಸಿಂಧೂರ್' ಮತ್ತು
ಕೇಂದ್ರ ಬಜೆಟ್ 2026 ರಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಲಖ್ಪತಿ ದೀದಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಮಹಿಳಾ ಉದ್ಯಮಶೀಲತೆ ಉತ್ತೇಜಿಸಲು 'ಶಿ-ಮಾರ್ಟ್' ಸ್ಥಾಪನೆ ಘೋಷಿಸಲ
ನಿಯತ್ತು, ನಿಷ್ಠೆ ಎಂದಾಗ ನೆನಪಿಗೆ ಬರುವುದೇ ಶ್ವಾನ. ಸೋಶಿಯಲ್ ಮೀಡಿಯಾದಲ್ಲಿ ಶ್ವಾನದ ಮುದ್ದು ಮುದ್ದಾದ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅಮ್ಮ ಬೈದದ್ದಕ್ಕೆ ಪುಟಾಣಿಯೂ ಅಳುತ
ಬೆಂಗಳೂರು, ಫೆಬ್ರುವರಿ 01: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್ ಅವರು ಮಾಹಿತಿ ನೀಡಿದ್ದಾರೆ. ಜಾ
ಸೌತ್ ಆಫ್ರಿಕಾ ತಂಡಕ್ಕೆ 10 ಓವರ್ಗಳಲ್ಲಿ 125 ರನ್ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ ಪಡೆ 10 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿದ್ದರು. ಇದಾಗ್ಯೂ ಡಿಎಲ್ಎಸ್ ನಿಯಮದ ಪ್ರಕಾರ 6 ರನ್ಗಳ
ಕೇಂದ್ರ ಬಜೆಟ್ 2024 ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ಯಾವುದೇ ತೆರಿಗೆ ಇರುವುದಿಲ್ಲ. ಇದು ದ್ವಿಚಕ್ರ ವಾಹನ ಅಪಘಾತ ಸಂತ್ರಸ್ತರಿಗೆ ದೊಡ
Union Budget focusing on making India tech super power: ಕೇಂದ್ರ ಬಜೆಟ್ 2026 ಬಗ್ಗೆ ಸಕಾರಾತ್ಮಕ ಅನಿಸಿಕೆಗಳು ಬರುತ್ತಿವೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ನಲ್ಲಿ ಭಾರತವನ್ನು ಟೆಕ್ ಸೂಪರ್ ಪವರ್ ಆಗಿಸುವ ಪ್ರಯತ್ನ ಮಾಡಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ
ಇದರ ಜೊತೆಗೆ, ಉದ್ಯೋಗಸ್ಥ ದಂಪತಿಗಳಿಗೆ ಜಂಟಿ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಇದು ದಂಪತಿಗಳನ್ನು ಒಂದೇ ಆರ್ಥಿಕ ಘಟಕವಾಗಿ ಪರಿಗಣಿಸಿ ತೆರಿಗೆ ಉಳಿತಾಯಕ್ಕೆ ನೆರವಾಗಲಿದೆ. ಯುವಕರಿಗಾಗಿ, ಪಿಎಂ ಇಂಟರ್ನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್ನಲ್ಲಿ ಆರೋಗ್ಯ ರಕ್ಷಣೆ, ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಳ ಮತ್ತು ಬಯೋಫಾರ್ಮಾ ಉತ್ಪಾದನೆಗೆ ಹೆಚ್ಚಿನ ಒತ್ತುಕೊಟ್ಟಿದ್ದಾರೆ. ಕ್ಯಾನ್ಸರ್, ಮಧು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಲೋಕಸಭೆಯಲ್ಲಿ ದೇಶದ 2026ನೇ ಸಾಲಿನ ಬಜೆಟ್ ಮಂಡಿಸಿದರು ಮತ್ತು ತಮ್ಮ ಬಜೆಟ್ ಭಾಷಣದಲ್ಲಿ ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದರು. ಮೋದಿ ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿ
Union Budget 2026-27 PDF Document Download: ಹಲವು ಸವಾಲುಗಳ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 9ನೇ ಬಜೆಟ್ನ ಇಂದು ಭಾನುವಾರ (ಫೆ.1) ಮಂಡಿಸಿದ್ದಾರೆ. ಈವರೆಗೆ ರವಿವಾರ ಮಂಡಿಸಿದ ಕೇಂದ್ರ ಸರ್ಕಾರದ ಎರಡನೇ ಬಜೆಟ್ ಇದಾಗಿದೆ. ಬಜೆಟ್ ಪ
ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್
Budget 2026 reveals govt's 6 point plan for accelerating economic growth: ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಆರು ಅಂಶಗಳ ನಕ್ಷೆ ಹಾಕಿದೆ ಎಂದು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪ್ರಮುಖ ಸೆಕ್ಟರ್ಗಳಲ್ಲಿ ಉತ್ಪಾದನೆ ಹೆಚ್ಚಿಸು
Budget 2026 Announcement: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬಜೆಟ್ನಲ್ಲಿ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಲವಾರು ಯೋಜನೆಗಳನ್ನು ಘೋಷಿಸಿದರು. ಚುನಾವಣಾ ರಾಜ್ಯಗಳಿಗೆ ಕೇಂದ
T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್
High speed railway corridor: ಕೇಂದ್ರ ಬಜೆಟ್ನಲ್ಲಿ ಬೆಂಗಳೂರು ಚೆನ್ನೈ ಮಧ್ಯೆ ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಒಟ್ಟು 7 ರೈಲ್ವೆ ಕಾರಿಡಾರ್ಗಳ ಘೋಷಣೆ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಹೊಸ ದಾಖಲೆ ಬರೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಸತ್ನಲ್ಲಿ ಪ್ರಾರಂಭವಾದ ಬಜೆಟ್ನ ಕ್ಷಣ ಕ್ಷಣದ ಮಾಹಿತ
ತುಂಬಾ ಎಮೋಷನಲ್ ಆದಂತಹ ಒಂದು ಲವ್ ಸ್ಟೋರಿ ‘ಗತವೈಭವ’ ಸಿನಿಮಾದಲ್ಲಿದೆ. ಸಿಂಪಲ್ ಸುನಿ ಅವರು 4 ಬೇರೆ ಬೇರೆ ಕಾಲಘಟ್ಟದಲ್ಲಿ ಈ ಚಿತ್ರದ ಕಥೆಯನ್ನು ತೋರಿಸಿದ್ದಾರೆ. ಆಶಿಕಾ ರಂಗನಾಥ್ ಅವರ ವೃತ್ತಿಜೀವನದಲ್ಲಿ ಇದೊಂದು ಡಿಫರೆಂಟ್ ಸ
Gold and Silver Price in Bangalore: ಕಳೆದ ಕೆಲವು ದಿನಗಳಿಂದ ಏರಿಕೆಯ ನಾಗಾಲೋಟ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಬಜೆಟ್ ಮಂಡನೆ ದಿನ ಭಾರಿ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ಸಂತದಸ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟ
How Union Budgets have changed under Narendra Modi government over the last 12 years: ನಿರ್ಮಲಾ ಸೀತಾರಾಮನ್ ತಮ್ಮ ಸತತ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಲವು ಪರಿವರ್ತನೆ, ಸುಧಾರಣೆ ಮತ್ತು ಬದಲಾವಣೆಗಳಿಗೆ ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ
Haryana vs Bengal: 294 ರನ್ಗಳ ಗುರಿ ಪಡೆದ ಹರ್ಯಾಣ ತಂಡವನ್ನು ಮತ್ತೊಮ್ಮೆ ಕಟ್ಟಿ ಹಾಕುವಲ್ಲಿ ಶಹಬಾಝ್ ಅಹ್ಮದ್ ಯಶಸ್ವಿಯಾದರು. ದ್ವಿತೀಯ ಇನಿಂಗ್ಸ್ನಲ್ಲಿ ಕೇವಲ 8 ಓವರ್ಗಳನ್ನು ಎಸೆದ ಶಹಬಾಝ್ 38 ರನ್ ನೀಡಿ 6 ವಿಕೆಟ್ ಕಬಳಿಸಿದರು. ಪರಿಣಾಮ
ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಎಂದು ತಿಳಿಯಬೇಕೇ, ಹಾಗಾದ್ರೆ ನೀವು ಈ ಒಗಟಿನ ಚಿತ್ರವನ್ನು ಬಿಡಿಸಿ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ. ಇದೀಗ ವೈರಲ್ ಆಗಿರುವ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್
ಗಿಲ್ಲಿ ನಟ ಹಾಗೂ ಅನುಶ್ರೀ ಅವರು ಮೊದಲಿನಿಂದಲೂ ಪರಿಚಿತರು. ಜೀ ಕನ್ನಡದ ವೇದಿಕೆ ಇವರು ಒಟ್ಟಿಗೆ ಇದ್ದಿದ್ದನ್ನು ಕಾಣಬಹುದಾಗಿತ್ತು. ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ಈ ಮೊದಲು ಸಂದರ್ಶನ ಒಂದರಲ್ಲಿ ಗಿಲ್ಲಿ ಇರುವಾಗಲೇ
ಟಿ. ನರಸೀಪುರದ ಕಾವೇರಿ, ಕಬಿನಿ, ಕಪಿಲಾ ನದಿಗಳ ಸಂಗಮ ಸ್ಥಳ ತ್ರಿವೇಣಿ ಸಂಗಮದಲ್ಲಿ ಮಾಘ ಮಾಸ ಹುಣ್ಣಿಮೆಯಂದು ಪುಣ್ಯಸ್ನಾನಕ್ಕೆ ಭಕ್ತಸಾಗರ ಹರಿದುಬಂದಿದೆ. ಮಧ್ಯರಾತ್ರಿಯಿಂದಲೇ ಭಕ್ತರು ಪವಿತ್ರ ಸ್ನಾನ ಮಾಡಿ ಗುಂಜಾ ನರಸಿಂಹಸ್ವ
ಅಮ್ರೋಹಾದ ಕಲಾವಿದ ಝುಹೇಬ್ ಖಾನ್ 2026ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಅವರ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತಿಸಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಕಲಾಕೃತಿಗಳಿಂದ ಗಮನ ಸೆಳೆಯುವ ಇವರು, ಈ ಹಿಂದೆ ಪ್ರಧಾನಿ ಮೋದಿ ಅವರ
Karnataka Bulldozers vs Chennai Kings: ಮೊದಲ ಮೂರು ಪಂದ್ಯಗಳನ್ನು ಗೆದ್ದ ಕರ್ನಾಟಕ ಬುಲ್ಡೋಜರ್ಸ್ ತಂಡವು ನೇರವಾಗಿ ಸೆಮಿಫೈನಲ್ಗೆ ಅವಕಾಶ ಪಡೆಯಿತು. ಹಲವು ತಂಡಗಳ ಕನಸನ್ನು ಇವರು ನುಚ್ಚು ನೂರು ಮಾಡಿದರು. ಚೆನ್ನೈನಲ್ಲಿ ನಡೆದ ಸೆಮಿಫೈನಲ್ ಅಲ್ಲಿ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19.4 ಓವರ್ಗಳಲ್ಲಿ 225 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆ ಮೇಲೆ ಸಾಕು ನಾಯಿಯ ಭೀಕರ ದಾಳಿ ನಗರವನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಮಹಿಳೆಯ ಮುಖಕ್ಕೆ ಗಂಭೀರ ಗಾಯಗಳಾಗಿ 50 ಹೊಲಿಗೆ ಬಿದ್ದಿವೆ. ನಾಯಿ ಮಾಲೀಕ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 8 ಬಜೆಟ್ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಬಾರಿಯದ್ದು (2026-27) 9ನೇ ಬಜೆಟ್. ಪ್ರತಿ ಬಜೆಟ್ ಅಧಿವೇಶನದಲ್ಲಿ ಅವರು ಉಡುವ ಸೀರೆಗಳು ವಿಶೇಷ ಗಮನ ಸೆಳೆಯುತ್ತವೆ. ಭಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ಬೆಂಗಳೂರಿನಲ್ಲಿ ‘ಕಲ್ಟ್’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಈ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಕೂಡ ನೋಡಿದ್ದಾರೆ. ಸಿನಿಮಾ ವೀಕ್ಷಿಸುವಾಗ ಮಗನನ್ನು ನೆನಪಿಸಿಕೊಂಡು ಸ
ಭಾರತೀಯ ಕರಾವಳಿ ಕಾವಲು ಪಡೆ ದೇಶದ ಕಡಲ ಗಡಿ ಭದ್ರತೆಯ ಪ್ರಮುಖ ಶಕ್ತಿಯಾಗಿದ್ದು, ಕಡಲ ಪ್ರದೇಶಗಳನ್ನು ರಕ್ಷಿಸುವಲ್ಲಿ, ಕಡಲ್ಗಳ್ಳತನ ಮತ್ತು ಕಳ್ಳಸಾಗಣೆ ತಡೆಗಟ್ಟುವಲ್ಲಿ, ಕಡಲ ವಿಪತ್ತುಗಳಿಂದ ಜನರನ್ನು ರಕ್ಷಿಸುವಲ್ಲಿ ನಿರ್
ಸ್ಟಾರ್ ಡೈರೆಕ್ಟರ್ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ. ಈ ಘಟನೆಯಿಂದ ಬಾಲಿವುಡ್ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ. ದಾಳಿಗೆ ಕಾರಣ ತಿಳಿದು ಬಂದಿಲ್ಲ. ಮುಂಬೈ ಪೊಲೀಸರು ತನಿಖೆ ನಡ
Pakistan vs Australia, 2nd T20I: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್ಗಳಲ್ಲಿ 198 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 15.4 ಓವರ್ಗಳಲ್ಲಿ ಕೇವಲ 108 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಪಾಕ
ಕೇಂದ್ರ ಬಜೆಟ್ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಫೆಬ್ರವರಿ 1ರಿಂದ 19 ಕೆಜಿ ಸಿಲಿಂಡರ್ ದರ ಹೆಚ್ಚಿದ್ದು, ಹೋಟೆಲ್ಗಳು, ರೆಸ್ಟೋರೆಂಟ್ಗಳಿಗೆ ಇದು ಹೊರೆಯಾಗಲಿದೆ. ದೆಹಲಿಯಲ್ಲಿ ಈಗ ಸಿಲಿಂಡರ
India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂ
ಬೆಂಗಳೂರಿಗೆ ಭೇಟಿ ನೀಡಿದ ಜಪಾನ್ ರಾಯಭಾರಿ ಓನೋ ಕೈಇಚಿ, ನಗರದ 'ಪಿಜ್ಜಾ 4ಪಿ'ಸ್'ನಲ್ಲಿ ರುಚಿಕರ ಪಿಜ್ಜಾ ಸವಿದು ತಮ್ಮ ಅನುಭವವನ್ನು X ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ವೈರಲ್ ಆಗಿದ್ದು, ಸಂಸದ ತೇಜಸ್ವಿ ಸೂರ್ಯ ಅವರು ಇದು ಜಪಾನ
ಆಪರೇಷನ್ ಹೆರೋಫ್ II ಅಡಿಯಲ್ಲಿ ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಅಧಿಕ ಪಾಕಿಸ್ತಾನಿ ಸೈನಿಕರು ಸಾವನಪ್ಪಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಆ ಘಟನೆಯಲ್ಲಿ 80 ಕ್ಕೂ
ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವು ಮಾಡಿಕೊಂಡು ಈ ಸಿನಿಮಾವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ವ
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು 157ಕ್ಕೆ ತಲುಪಿದೆ. ಆದರೆ ಬಳ್ಳಾರಿ ಮತ್ತು ಮಂಗಳೂರು ಕಳಪೆ ಏರ್ ಕ್ವಾಲಿಟಿಯಲ್ಲಿ ಬೆಂಗಳೂರನ್ನೂ ಮೀರಿಸುವ ಹಂತದಲ್ಲಿದೆ. ಇದರಿಂದ ಶ್ವಾಸಕೋಶ
ಬೆಂಗಳೂರಿನ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ 65 ವರ್ಷದ ಮಹಿಳೆ ಮೇಲೆ ಮನೆಕೆಲಸದ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ನಂತರ ತಾನೂ ಆತ್ಮಹತ್ಯಗೆ ಶರಣಾಗಿದ್ದಾನೆ. ವಿದೇಶಕ್ಕೆ ತೆರಳಿದ್ದ ಮಹಿಳೆಯ ಪತಿ ಮುಂಜಾ
Union Budget 2026 Nirmala Sitharaman Speech LIVE Updates in Kannada: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆಯನ್ನು ಸ್ಥಾಪಿಸಲಿ
Karnataka Weather:ಬೆಂಗಳೂರಿನಲ್ಲಿ ಇಂದು ಚಳಿಯ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಬೆಳಗ್ಗೆ ಮಂಜು ಕವಿದ
India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್ಗಳಿಂದ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್ಗಳ ಜಯ ಸಾ
ಆರು ವರ್ಷಗಳ ಬಳಿಕ ಪಾಲಿಕೆ ಚುನಾವಣೆಗೆ ಭರದ ಸಿದ್ಧತೆ ನಡೆದಿದೆ. ರಾಜಕೀಯ ಪಕ್ಷಗಳಲ್ಲೂ ಅಬ್ಬರದ ಚಟುವಟಿಕೆ ಶುರುವಾಗಿದೆ. ಇದರ ನಡುವೆ ರಾಜ್ಯ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಹೊರಟಿದ್ದಕ್ಕೆ ಸಾರ್ವಜ
ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ ಪತ್ನಿ ಉಪಾಸನಾ ಅವರಿಗೆ ನಿರೀಕ್ಷೆಯಂತೆಯೇ ಅವಳಿ ಮಕ್ಕಳು ಜನಿಸಿವೆ. ಚಿರಂಜೀವಿ ಅವರು ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಕುಟುಂಬದವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ
ವ್ರತಾಚರಣೆಯ ಭಾಗವಾಗಿ ಉಪವಾಸ, ವಿಷ್ಣು, ಲಕ್ಷ್ಮಿ, ಕುಲದೇವರ ಪೂಜೆಗಳನ್ನು ಮಾಡಲಾಗುತ್ತದೆ. ಕೆಲವರು ಸತ್ಯನಾರಾಯಣ ಸ್ವಾಮಿ ಪೂಜೆಯನ್ನೂ ಆಚರಿಸುತ್ತಾರೆ. ನದಿ ಅಥವಾ ಗಂಗಾ ಸ್ನಾನಕ್ಕೆ ವಿಶೇಷ ಪ್ರಾಶಸ್ತ್ಯವಿದ್ದು, ಮನೆಯಲ್ಲಿ ಸ್
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ ಎನ್ನಲಾಗುತ್ತಿದೆ. ಆದರೆ, ನಟಿಯ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈ ವಿಷಯದಲ್ಲಿ ಅವರು ತುಂಬಾನೇ ಗುಟ್ಟು ಮಾಡುತ್ತಾ ಬರುತ್ತಿದ್ದಾರೆ.
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 1ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹು
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಚತುರ್ದಶೀ ತಿಥಿ ಭಾನುವಾರ ಸ್ಮರ್ಧಾತ್ಮಕತೆ, ಭೂವ್ಯವಹಾರ, ಅಪರಿಚಿತರ ಸಹವಾಸ, ವಿಶ್ವಸ ದ್ರೋಹ, ವ್ಯಾಪರ, ದಾನ ಇವೆಲ್ಲ ಇಂದಿನ ವಿಶೇಷ.
Karnataka film chamber of commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಜನವರಿ 31) ಚುನಾವಣೆ ನಡೆಯಿತು. ಫಿಲಂ ಚೇಂಬರ್ ಪಕ್ಕದಲ್ಲಿರುವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದಿಂದ ಮತದಾನ ಆರಂಭವಾಯ್ತು. ಸ್ಟಾರ್ ನಟ, ನಟಿಯರು ಸೇರಿದಂತೆ ಹಲವು ತ
India vs New Zealand T20 series: 2026ರ ಟಿ20 ವಿಶ್ವಕಪ್ಗೂ ಮುನ್ನ ಭಾರತ ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ಗೆದ್ದಿದೆ. ತಿರುವನಂತಪುರದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ 271 ರನ್ ಗಳಿಸಿದ ಭಾರತ 46 ರನ್ಗಳಿಂದ ಜಯಗಳಿಸಿ
Jana Nayagan movie: ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ
ದಾವಣಗೆರೆಯಲ್ಲಿ ಕಾಂಗ್ರೆಸ್ ನಾಯಕರೋರ್ವರ ಪುತ್ರ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧಿಸಲು ಬಂದಾಗ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗ
The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 09 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಹಾರರ್, ಕಾಮಿಡಿ, ರೊಮ್ಯಾನ್ಸ್ ಒಳಗೊಂಡಿದ್ದ ಈ ಸಿನಿಮಾಕ್ಕೆ ಭಾರಿ ಪ್ರಚಾರವನ್ನು ಪ್ರಭಾಸ್ ಮಾಡಿದ್ದರು. ಆದರೆ ಸಿನಿ
Ishan Kishan Edges Sanju Samson for T20 World Cup: ಭಾರತ-ನ್ಯೂಜಿಲೆಂಡ್ ಅಂತಿಮ T20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತವರು ನೆಲದಲ್ಲೂ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು, 2026 ಟಿ20 ವಿಶ್ವಕಪ್ ಸ್ಥಾನಕ್ಕೆ ಸಂಕಷ್ಟ ತಂದೊಡ್ಡಿದ್ದಾರೆ. ಇದಕ್ಕೆ ವ್ಯತಿರಿಕ
ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಶಾಲಾ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಉತ್ಖನನದಿಂದ ಉಂಟಾಗುವ ಧೂಳು ವಿವೇಕಾನಂದ ಶಾಲೆಯ ಪುಟಾಣಿ ಮಕ್ಕಳಲ್ಲಿ ಡಸ್ಟ್ ಅಲರ್ಜಿ, ಜ್ವರ, ಕೆಮ್ಮಿಗೆ ಕಾರ
Ishan Kishan Smashes Fastest T20 Century: ಭಾರತ-ನ್ಯೂಜಿಲೆಂಡ್ ಅಂತಿಮ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಸಿಡಿಲಬ್ಬರದ ಶತಕ ಸಿಡಿಸಿದರು. ಗಾಯದ ನಂತರ ಕಣಕ್ಕಿಳಿದ ಕಿಶನ್, 42 ಎಸೆತಗಳಲ್ಲಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಶತಕವನ್ನು ಪೂರೈಸಿದರು. ಇಶ್ ಸ
Karnataka film chamber of commerce: ಕನ್ನಡ ಚಿತ್ರರಂಗದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹಲವು ಸ್ಥಾನಗಳಿಗೆ ಇಂದು (ಜನವರಿ 31) ಚುನಾವಣೆ ನಡೆದಿದ್ದು, ಇಂದೇ ಮತ ಎಣಿಕೆಯೂ ನಡೆದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ
ಗೃಹಸಚಿವ ಜಿ. ಪರಮೇಶ್ವರ್ ಅವರು ಜೈಲುಗಳ ಕಮಾಂಡ್ ಸೆಂಟರ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದಂತೆ ರಾಜ್ಯದ ಜೈಲುಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಾದ ಡ್ರಗ್ಸ್, ಲಿಕ್ಕರ್ ಸಪ್ಲೈ ತಡೆಗಟ್ಟಲು
Nirmala Sitharaman may break 75 year tradition in her 2026 budget speech: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಫೆಬ್ರುವರಿ 1, ಭಾನವಾರದಂದು ಬಜೆಟ್ ಪ್ರಸ್ತುತಪಡಿಸುತ್ತಿದ್ದಾರೆ. ವರದಿಗಳ ಪ್ರಕಾರ ಈ ಬಾರಿಯ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು 75 ವ
Singeetam Srinivasa Rao: ಒಂದೆರಡು ಸೂಪರ್ ಹಿಟ್ ಸಿನಿಮಾ ನೀಡಿ ಬಳಿಕ ಸರಕು ಖಾಲಿಯಾಗಿ ಖಾಲಿ ಡಬ್ಬ ಆಗಿರುವ, ಚಿತ್ರರಂಗದಿಂದಲೇ ಮರೆಯಾಗಿರುವ ಹಲವು ನಿರ್ದೇಶಕರ ನೋಡಿದ್ದೇವೆ. ಅಥವಾ ಬರೀ ರೀಮೇಕ್ ಮಾಡಿಕೊಂಡು ಪ್ರಸ್ತುತವಾಗಿ ಉಳಿದಿರುವ ನಿರ್ದ
Pakistan Dominates Australia: ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ಗೂ ಮುನ್ನ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಗೆದ್ದುಕೊಂಡಿದೆ. ಎರಡನೇ ಪಂದ್ಯವನ್ನು 90 ರನ್
India's contribution to world's GDP growth: 2026ರ ಕ್ಯಾಲಂಡರ್ ವರ್ಷದಲ್ಲಿ ಐಎಂಎಫ್ ಮಾಡಿರುವ ಅಂದಾಜು ಪ್ರಕಾರ ಆಗಬಹುದಾದ ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ ಚೀನಾದ ಕೊಡುಗೆ ಅತ್ಯಧಿಕ ಇರುತ್ತದೆ. ಜಿಡಿಪಿ ಹೆಚ್ಚಳದಲ್ಲಿ ಚೀನಾದ ಪಾಲು ಶೇ. 26.6 ಇರಲಿದೆ. ಭಾರತ
Abhishek Sharma six: ಭಾರತ vs ನ್ಯೂಜಿಲೆಂಡ್ T20 ಸರಣಿಯ ಅಂತಿಮ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಜಾಕೋಬ್ ಡಫಿ ಎಸೆತಕ್ಕೆ ಭರ್ಜರಿ ಸಿಕ್ಸರ್ ಬಾರಿಸಿ ಚೆಂಡಿನ ಆಕಾರವನ್ನೇ ಬದಲಾಯಿಸಿದರು. ಈ ಅದ್ಭುತ ಹೊಡೆತದಿಂದಾಗಿ ಅಂಪೈರ್ಗಳು ಮೊದಲ ಓವರ್ನಲ್
ಜಮೀನು ವಿಚಾರವಾಗಿ ಕುಟುಂಬದ ನಡುವೆ ಉಂಟಾದ ದಾಯಾದಿ ಕಲಹಕ್ಕೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಓರ್ವ ಬಲಿಯಾಗಿದ್ದಾನೆ. ಸೋದರ ಸಂಬಂಧಿಯೇ ಕೃತ್ಯ ಎಸಗಿದ್ದು, ಘಟನೆ ಬಳಿಕ ಆರೋಪಿ ಎಸ್ಕೇಪ್ ಆಗಿದ
OTT Release this week: ಕಳೆದ ವಾರ ಕನ್ನಡದ ಎರಡು ದೊಡ್ಡ ಸಿನಿಮಾಗಳಾದ ‘45’ ಮತ್ತು ‘ಮಾರ್ಕ್’ ಸಿನಿಮಾಗಳು ಒಟಿಟಿಗೆ ಬಂದಿದ್ದವು. ಈ ವಾರ, ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಗಳಿಸಿದ ಕೆಲವು ಸಿನಿಮಾಗಳು ಈ ವಾರ ಒಟಿಟಿಗೆ ಲಗ್ಗೆ ಇಟ್ಟಿವೆ. ಈ
MHA mandates two-year Central stint as SP or DIG for IPS officers aiming IG rank: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಜನವರಿ 28ಕ್ಕೆ ಅನ್ವಯ ಆಗುವಂತೆ ಹೊಸ ನಿಯಮ ಮಾಡಿದೆ. ಐಪಿಎಸ್ ಸೇವೆಯಲ್ಲಿರುವವರು ಕೇಂದ್ರ ಮಟ್ಟದಲ್ಲಿ ಐಜಿ ಹುದ್ದೆಗೆ ಏರಲು ಕನಿಷ್ಠ ಎರಡು ವರ್ಷ ಮಧ್ಯಮ
India vs New Zealand 5th T20: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ T20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಸರಣಿ ಗೆದ್ದಿರುವ ಭಾರತಕ್ಕ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ನಗರ ಪೊಲೀಸ್ ಆಯುಕ್ತರು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ, ಐಟಿ ರೈಡ್ ಒತ್ತಡ ಸೇರಿದಂತೆ ಆತ್ಮಹತ್ಯೆಗೆ ಕಾರಣವಾದ ಎಲ್ಲ
Sant Ravidas Jayanti, PM Modi to visit Punjab: ಸಂತ ರವಿದಾಸ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ಗೆ ಭಾನುವಾರ ಭೇಟಿ ನೀಡುತ್ತಿದ್ದಾರೆ. ಜಲಂಧರ್ನ ದೇರಾ ಸಖಚಂದ್ ಬಲ್ಲನ್ಗೆ ತೆರಳಿ ಸಂತ ರವಿದಾಸ್ ಮತ್ತು ಸಂತ ಸರ್ವಣ ದಾಸ್ ಅವರಿಗೆ
Rybakina Crowned Australian Open Champion: ಮೆಲ್ಬೋರ್ನ್ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್ನಲ್ಲಿ, ಎಲೆನಾ ರೈಬಾಕಿನಾ ವಿಶ್ವದ ನಂ. 1 ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ಚಾಂಪಿಯನ್ ಆದರು. ಇದು ರೈಬಾಕಿನಾ ಅವರ ಮೊದಲ ಆಸ್ಟ್
ಕೇಂದ್ರದ ಯೋಜನೆಗಳ ಬಗ್ಗೆ ಸಾರ್ವಜನಿಕ ಹಣ ಬಳಸಿ ಸುಳ್ಳು ಜಾಹೀರಾತು ನೀಡಲಾಗಿದೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮುಖ್ಯ ಕಾರ್ಯದರ್ಶಿ ಮತ್ತು ಸಚಿವರ ವಿರುದ್ಧ ಮಂಡ್ಯ ಬಿಜೆಪಿ ದೂರು ನೀಡಿ

27 C