SENSEX
NIFTY
GOLD
USD/INR

Weather

19    C

ಸಾಗರದ ಮಾರಿಕಾಂಬೆ ದರ್ಶನ ಪಡೆದ ಪಡೆದ ಶಿವರಾಜ್​​ಕುಮಾರ್; ಹೇಳಿದ್ದೇನು?

ಸಾಗರದ ಮಾರಿಕಾಂಬೆ ದರ್ಶನ ಪಡೆದಿದ್ದಾರೆ ಶಿವರಾಜ್​​​ಕುಮಾರ್. ಕ್ಯಾನ್ಸರ್ ಅನ್ನು ಅವರು ಗೆದ್ದು ಬಂದಿದ್ದಾರೆ. ಆ ಬಳಿಕ ಅವರು ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಅವರು ಸಾಗರದ ಮಾರಿಕಾಂಬೆ ದೇವಸ್ಥಾನ ನೀಡಿದ

6 Feb 2026 8:58 am
ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ

ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳಿಗೆ ಕಡಿವಾಣ ಹಾಕಲು ಸಿಐಡಿ ಸೈಬರ್ ಕ್ರೈಂ ಮಹತ್ವದ ಕಾರ್ಯಾಚರಣೆ ನಡೆಸಿದೆ. ಫೆಬ್ರವರಿ 6ರಂದು ನಡೆದ ದಾಳಿಯಲ್ಲಿ, 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಖಾತೆಗಳನ್ನು ಪತ್ತೆ ಹಚ್ಚಿ, 13 ಪ್

6 Feb 2026 8:46 am
RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ ಆರು ಬಾಲ್​​ಗೆ 10 ರನ್​​ಗಳ ಅವಶ್ಯಕತೆ ಇತ್ತು. ಇದನ್ನು ಇನ್ನೂ ಎರಡು ಬಾಲ್ ಇರುವಾಗಲೇ ಚೇಸ್ ಮಾಡಿದರು. ರಾಧಾ ಅವರ ಅಬ್ಬರದ ಆಟಕ್ಕೆ ಆರ್​​ಸಿಬಿ ಕಪ್ ಗೆಲ್ಲುವಂತೆ ಆಯಿತು. ಫೈನಲ್ ಓವರ್ ಯಾವ ರೀತಿಯಲ್ಲಿ ಇ

6 Feb 2026 8:39 am
ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ

ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಕೆಲಸದವನ ನೆರವಿ

6 Feb 2026 8:18 am
ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ?

ಶಿವಕಾರ್ತಿಕೇಯನ್ ನಟನೆಯ 'ಪರಾಶಕ್ತಿ' ಚಿತ್ರ ಕೆಟ್ಟ ವಿಮರ್ಶೆಗಳ ನಡುವೆಯೂ 100 ಕೋಟಿ ಗಳಿಸಿ, ಈಗ OTTಗೆ ಕಾಲಿಡುತ್ತಿದೆ. 1965ರ ಹಿಂದಿ ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯುಳ್ಳ ಈ ಚಿತ್ರ ಫೆಬ್ರವರಿ 7ರಿಂದ Zee5 ನಲ್ಲಿ ತೆಲುಗು, ಕನ್ನಡ, ಮಲಯ

6 Feb 2026 8:18 am
Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ದಿಢೀರ್ ಸುಧಾರಣೆ; ಮಂಗಳೂರಿನ ವಾಯು ಗುಣಮಟ್ಟ ಪಾತಾಳಕ್ಕೆ!

ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಮಂಗಳೂರು, ಉಡುಪಿ ಮತ್ತು ಬೆಳಗಾವಿಯ ವಾಯು ಗು

6 Feb 2026 8:06 am
‘ಧುರಂಧರ್ 2’ ಚಿತ್ರದ ಒಟಿಟಿ ಹಕ್ಕಿಗೆ ಡಬಲ್ ಹಣ ಕೊಟ್ಟ ಜಿಯೋ ಹಾಟ್​​ಸ್ಟಾರ್

ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಯಶಸ್ಸಿನ ನಂತರ, 'ಧುರಂಧರ್ 2: ದಿ ರಿವೆಂಜ್' ಟೀಸರ್ ಬಿಡುಗಡೆಯಾಗಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಒಟಿಟಿ ಹಕ್ಕುಗಳು ದೊಡ್ಡ ಮೊತ್ತಕ್ಕೆ ಮಾರಾಟವಾಗಿವೆ. ಮೊದಲ ಭಾಗವನ್ನು ನೆಟ್‌ಫ್ಲಿಕ್

6 Feb 2026 7:56 am
ಫೇಕ್ ನ್ಯೂಸ್, ದ್ವೇಷ ಹರಡುವ ಕಂಟೆಂಟ್ ತಡೆಗೆ ಬರಲಿದೆ ಎಐ ಸಾಫ್ಟ್​ವೇರ್: 67 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್

ಕರ್ನಾಟಕ ಸರ್ಕಾರವು ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಡಿಜಿಟಲ್ ಕಂಟೆಂಟ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. 67.26 ಕೋಟಿ ರೂ. ವೆಚ್ಚದಲ್ಲಿ ‘ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್’ ಎಂ

6 Feb 2026 7:42 am
ಫೋರ್ ಹೊಡೆದು ಗೆಲ್ಲಿಸಿದ ರಾಧಾ ಹಿಟ್ ವಿಕೆಟ್ ಆಗಿದ್ರಾ? ನಡೆಯಿಯಾ ಮೋಸದಾಟ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು ರೋಮಾಂಚಕ ರನ್ ಚೇಸ್ ಮೂಲಕ ಎರಡನೇ ಬಾರಿಗೆ ಕಪ್ ಗೆದ್ದಿದೆ. ಅಂತಿಮ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ವೇಳೆ 'ಕಳ್ಳಾಟ'ದ ಆರೋಪ ಕೇಳಿಬಂದಿತ್ತು. ರಾಧಾ ಅವರ ಬ್ಯ

6 Feb 2026 7:41 am
ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ, ಬೆಂಗಳೂರಿನಲ್ಲಿ ಚಳಿ

Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಸಾಧಾರಣವಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನಗಳಿಂದ ರಾಜ್ಯದಲ್ಲಿ ಮನೆ

6 Feb 2026 7:38 am
ಭಾರತ-ಅಮೆರಿಕ ಒಪ್ಪಂದದಿಂದ ಗಾಬರಿಗೊಂಡ ಯೂನಸ್, ಟ್ರಂಪ್ ಜತೆ ರಹಸ್ಯ ಒಪ್ಪಂದಕ್ಕೆ ಯತ್ನ

ಭಾರತ-ಅಮೆರಿಕ ಒಪ್ಪಂದದಿಂದ ಆತಂಕಗೊಂಡ ಬಾಂಗ್ಲಾದೇಶ, ಚುನಾವಣೆಗೂ ಮುನ್ನವೇ ಅಮೆರಿಕದೊಂದಿಗೆ ರಹಸ್ಯ ವ್ಯಾಪಾರ ಒಪ್ಪಂದಕ್ಕೆ ಯತ್ನಿಸುತ್ತಿದೆ. ಮಧ್ಯಂತರ ಸರ್ಕಾರದ ಯೂನಸ್ ಅವರ ಈ ಆತುರದ ನಡೆಯು ಬಾಂಗ್ಲಾದ ಆರ್ಥಿಕತೆ, ವಿಶೇಷವಾ

6 Feb 2026 7:29 am
WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

Delhi Capitals' WPL Finals Curse: 2026ರ WPL ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸತತ ನಾಲ್ಕನೇ ಫೈನಲ್ ಸೋಲು. 2023

6 Feb 2026 7:12 am
Daily Devotional: ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ ಏನಾಗುತ್ತೆ ಗೊತ್ತಾ?

ಅನ್ನವನ್ನು ಪರಬ್ರಹ್ಮ ಸ್ವರೂಪ ಎಂದು ಪರಿಗಣಿಸಲಾಗುತ್ತದೆ ಮತ್ತು ಪ್ರಾಚೀನ ಕಾಲದಲ್ಲಿ ಆಹಾರ ಸೇವನೆಗೆ ಅನೇಕ ನಿಯಮಗಳಿದ್ದವು. ಗಂಡ ಹೆಂಡತಿ ಒಂದೇ ತಟ್ಟೆಯಲ್ಲಿ ಊಟ ಮಾಡುವುದು ಅಷ್ಟು ಶುಭ ಅಥವಾ ಸಮಂಜಸವಲ್ಲ ಎಂದು ತಿಳಿಸಲಾಗಿದ

6 Feb 2026 7:10 am
ನೆಲಮಂಗಲ: ಭಾರಿ ಅಗ್ನಿ ಅನಾಹುತ, ಸುಟ್ಟು ಕರಕಲಾಯ್ತು 40 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್

ಖಾಸಗಿ ಬಸ್ಸೊಂದು ನೆಲಮಂಗಲದ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬೆಂಕಿಹೊತ್ತಿಕೊಂಡ ಕಾರಣ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್​​ನಲ್ಲಿದ್ದ 40 ಮಂದಿ ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕ

6 Feb 2026 7:07 am
ಅದ್ದೂರಿಯಾಗಿ ನಡೆಯಿತು ಬಿಗ್ ಬಾಸ್ ರೀ ಯೂನಿಯನ್; ಯಾರೆಲ್ಲ ಬಂದ್ರು?

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳು ಅದ್ದೂರಿಯಾಗಿ ಮತ್ತೆ ಒಂದಾಗಿದ್ದಾರೆ. ಫಿನಾಲೆ ಮುಗಿದ ಒಂದು ತಿಂಗಳ ನಂತರ ಗಿಲ್ಲಿ, ರಕ್ಷಿತಾ ಶೆಟ್ಟಿ, ಮಲ್ಲಮ್ಮ, ಸ್ಪಂದನಾ ಸೋಮಣ್ಣ ಸೇರಿ ಹಲವರು ರೀ ಯೂನಿಯನ್‌ನಲ್ಲಿ ಪಾಲ್ಗೊಂಡಿದ್ದ

6 Feb 2026 7:04 am
ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್​ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ

ಯಾದಗಿರಿಯ ಕಕ್ಕೇರ ಸರ್ಕಾರಿ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ದಿನದ 24 ಗಂಟೆಯೂ ತೆರೆದಿರುತ್ತದೆ! ಮೊಬೈಲ್ ಗೀಳಿನಿಂದ ಹೊರತಂದು ಉತ್ತಮ ಫಲಿತಾಂಶಕ್ಕಾಗಿ ಶಿಕ್ಷಕರು ಹಗಲು ರಾತ್ರಿ ಬೋಧನೆ ಮಾಡುತ್ತಿದ್ದ

6 Feb 2026 6:48 am
WPL 2026 Final: ‘ಈ ಸಲ ಕಪ್ ನಮ್ದು 2’; ಟ್ರೋಫಿಯನ್ನು ಅಭಿಮಾನಿಗಳಿಗೆ ಅರ್ಪಿಸಿದ ಸ್ಮೃತಿ

Ee Sala Cup Namdu 2: ಆರ್‌ಸಿಬಿ ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್‌ನಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಯಕಿ ಸ್ಮೃತಿ ಮಂಧಾನ ಈ ಐತಿಹಾಸಿಕ ಗೆಲುವನ್ನು ಅಭಿಮಾನಿ ದೇವರುಗಳಿಗೆ ಅರ್ಪಿಸಿದರು. ಈ ಸಲ ಕಪ್ ನಮ್ದು 2 ಎಂದು ಘೋ

6 Feb 2026 6:47 am
WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ

WPL 2026, RCB Crowned Champions: 2026 ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ನೇರವಾಗಿ

6 Feb 2026 6:30 am
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ

Daily Horoscope 6 February: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ಚತುರ್ಥೀ ತಿಥಿ ಶುಕ್ರವಾರ ಸಹನೆ, ಕೌಶಲ, ಸಾಲದಿಂದ ಮುಕ್ತಿ, ಅಧಿಕ ಕಾರ್ಯ, ಬೋಧನೆ, ಪ್ರಭಾವಿಭೇಟಿ, ವಿಜಯ ಇವೆಲ್ಲ ಇಂದಿನ ವಿಶೇಷ.

6 Feb 2026 12:50 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

Daily Numerology February 06: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ

6 Feb 2026 12:30 am
WPL 2026 Final: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಆರ್​ಸಿಬಿ ಸಿಂಹಿಣಿಯರು; ವಿಡಿಯೋ

*RCB Wins WPL Final: ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿ, ಎರಡನೇ ಬಾರಿಗೆ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂ

6 Feb 2026 12:23 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 6ರ ದಿನಭವಿಷ್ಯ

Daily Numerology February 06: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿ

6 Feb 2026 12:20 am
WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ

WPL 2026 Prize Money: ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟಕ್ಕೇರಿತು. ಇದು ಆರ್​ಸಿಬಿಯ ಎರಡನೇ ಡಬ್ಲ್ಯುಪಿಎಲ್ ಪ್ರಶಸ್

6 Feb 2026 12:06 am
ಊಟದ ನಂತರ ಸಿಹಿ ತಿನ್ನಬೇಕೆಂಬ ಬಯಕೆಗೆ ನಿಜವಾದ ಕಾರಣ ಏನು ಗೊತ್ತಾ?

ಸಿಹಿತಿಂಡಿಗಳನ್ನು ತಿನ್ನುವುದು ದೇಹಕ್ಕೆ ತಾತ್ಕಾಲಿಕವಾಗಿ ಮನಸ್ಸಿಗೆ ಶಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ, ಅದಕ್ಕಾಗಿಯೇ ಕೆಲವರು ಹೆಚ್ಚು ದಣಿವಾದಾಗ ಅಥವಾ ಒತ್ತಡದಲ್ಲಿದ್ದಾಗ ಸಿಹಿಯಾದ ಆಹಾರಗಳ ಸೇವನೆ ಮಾಡುವುದಕ್ಕೆ

5 Feb 2026 11:22 pm
WPL 2026 Final: ಫೈನಲ್‌ನಲ್ಲಿ ಡೆಲ್ಲಿ ಮಣಿಸಿ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದ ಆರ್​ಸಿಬಿ

RCB Crowned WPL 2026 Champions: 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಡೋದರಾದ ಕೋಟಂಬಿ ಕ್ರೀಡ

5 Feb 2026 11:08 pm
ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್​​ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾತ್ರಿ ವೇಳೆ ವಿವಾಹಿತ ಹಿಂದೂ ‌ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್​​ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದ್ದು, ಇದೀಗ ಈ ಪ್ರಕರಣ ಬೇರೆ ಸ್ವರೂಪ ಪಡೆದುಕೊಂ

5 Feb 2026 10:55 pm
WPL ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

Smriti Mandhana's Fastest WPL Fifty:ವಡೋದರಾದಲ್ಲಿ ನಡೆದ 2026 ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಗಳಿಸಿತು. ಆರ್​ಸಿಬಿ ನಾಯಕಿ

5 Feb 2026 10:55 pm
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ಕೇಂದ್ರ ಸಚಿವರ ಭೇಟಿ ಬಳಿಕ ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಬೆಂಗಳೂರು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ದರ ಏರಿಕೆಯಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು. ದರ ಏ

5 Feb 2026 10:50 pm
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!

ರಸ್ತೆಯಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಬೀದಿ ನಾಯಿ ಅಟ್ಟಿಸಿಕೊಂಡು ಬಂದಿತ್ತು. ಹೀಗಾಗಿ, ಆ ನಾಯಿಯಿಂದ ತನ್ನನ್ನು ಕಾಪಾಡಿಕೊಳ್ಳಲು ಬೇರೆ ದಾರಿ ಕಾಣದೆ ಆತ ಪಕ್ಕದಲ್ಲೇ ಇದ್ದ ಮನೆಯೊಂದರ ಗೇಟ್ ಹಾರಿ ಒಳಗೆ ಹೋಗಿದ್ದ. ಆದರೆ

5 Feb 2026 10:49 pm
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್

‘ಬಿಗ್‌ ಬಾಸ್ ಕನ್ನಡ’ ಶೋ ಮೂಲಕ ಫೇಮಸ್ ಆದ ರಜತ್ ಕಿಶನ್ ಈಗ ಮತ್ತೆ ವಿವಾದದ ಕೇಂದ್ರಬಿಂದು ಆಗಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಬಿಂದಾಸ್ ಫೋಟೋ ಶೂಟ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭ

5 Feb 2026 10:46 pm
ಹಸಿವಿನಿಂದ ಅಳುತ್ತಿದ್ದ 5 ವರ್ಷದ ಮಗಳಿಗೆ ಹೆಂಡ ಕುಡಿಸಿ, ಕತ್ತು ಹಿಸುಕಿ ಕೊಂದ ಕುಡುಕ!

ಪಂಜಾಬ್ ರಾಜ್ಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹಸಿವಿನಿಂದ ಆಹಾರಕ್ಕಾಗಿ ಅಳುತ್ತಿದ್ದ 5 ವರ್ಷದ ಮಗಳಿಗೆ ತನ್ನ ಬಳಿಯಿದ್ದ ಆಲ್ಕೋಹಾಲ್ ಕುಡಿಸಿದರೂ ಆಕೆ ಅಳು ನಿಲ್ಲಿಸಲಿಲ್ಲ. ಇದರಿಂದ ಕೋಪಗೊಂಡ ಕುಡುಕ ಆಕೆಯ ಕತ್ತು ಹಿಸ

5 Feb 2026 10:24 pm
ಬಸ್ ಟಿಕೆಟ್ ದರ ಏರಿಕೆ ಆಗಿದ್ಯಾ? ಅಂತೆ-ಕಂತೆಗಳಿಗೆ ಸ್ಪಷ್ಟನೆ ನೀಡಿದ ಕೆಎಸ್‌ಆರ್‌ಟಿಸಿ

ಕೆಎಸ್‌ಆರ್‌ಟಿಸಿ ನಿಗಮ ಮೈಸೂರು ಟು ಬೆಂಗಳೂರು ಐರಾವತ ಕ್ಲಬ್ ಕ್ಲಾಸ್ ದರ ಏರಿಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿದೆ. ಟಿಕೆಟ್ ದರ ಏರಿಕೆ ಆಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಇದೀಗ ಸ್ಪಷ್ಟನೆ ನೀಡ

5 Feb 2026 10:18 pm
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಅಪ್ಪ; ಡಿಎನ್​ಎ ಪರೀಕ್ಷೆಯಲ್ಲಿ ಸತ್ಯ ಬಯಲು

20 ವರ್ಷದ ಮಾನಸಿಕ ಅಸ್ವಸ್ಥ ಯುವತಿಯೊಬ್ಬಳು ಗರ್ಭಿಣಿಯಾಗಿದ್ದಳು. ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಆದರೆ, ಆಕೆಗೆ ತನ್ನ ಮೇಲೆ ಈ ಕೃತ್ಯ ನಡೆಸಿದವರನ್ನು ಗುರುತಿಸಲು ಸಾಧ್ಯವಿರಲಿಲ್ಲ. ಹೀಗಾಗಿ, ಅನುಮಾನ ಬಂದ ಒಟ್ಟು 17 ಜನರ ಡಿಎನ

5 Feb 2026 9:47 pm
ಬ್ಯಾಲೆಟ್ ಪೇಪರ್​​ನಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್: ಸಚಿವ ಸಂಪುಟ ಮಹತ್ವದ ನಿರ್ಧಾರ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯವಾದ ಹಿನ್ನೆಲೆ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇನ್ನೊಂದೆಡೆ ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ

5 Feb 2026 9:37 pm
ಐಪಿಎಲ್​ನಿಂದ ಹೊರಬಿದ್ದ ಮುಸ್ತಾಫಿಜುರ್​ಗೆ ಪಿಎಸ್​ಎಲ್​ಲ್ಲಿ ಬಂಪರ್ ಬೆಲೆ

Mustafizur Rahman: ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ಮಿನಿ ಹರಾಜಿನಲ್ಲಿ 9.20 ಕೋಟಿಗೆ ಕೆಕೆಆರ್ ಸೇರಿದ್ದರು. ಹಿಂದೂಗಳ ಮೇಲಿನ ಹಿಂಸಾಚಾರದಿಂದ ಬಿಸಿಸಿಐ ಅವರನ್ನು ಐಪಿಎಲ್‌ನಿಂದ ಹೊರಹಾಕಿತ್ತು. ಈ ನಿರ್ಧಾರದಿಂದ ಕ್ರ

5 Feb 2026 9:33 pm
ಬೆಂಗಳೂರು ಚಿತ್ರೋತ್ಸವ: ಹಂಸಲೇಖಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ

ಶುಕ್ರವಾರ (ಫೆ.6) ನಡೆಯಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ. ಈ ವೇದಿಕೆಯಲ್ಲಿ ಹಂಸಲೇಖ ಅವರಿಗೆ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಲಾಗುತ್ತದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವ

5 Feb 2026 9:31 pm
ಬೆಂಗಳೂರು ಚಿತ್ರೋತ್ಸವದ ಕೊನೆಯ ದಿನ ಈ 10 ಸಿನಿಮಾ ಮಿಸ್ ಮಾಡಿಕೊಳ್ಳಬೇಡಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ಣಗೊಳ್ಳುತ್ತಿದೆ. ಫೆಬ್ರವರಿ 6ರಂದು ಅಂತಿಮ ದಿನ. ಅಂದು ಲುಲು ಮಾಲ್ ಪರದೆಗಳಲ್ಲಿ ನೋಡಬಹುದಾದ ಅತ್ಯುತ್ತಮ 10 ಚಲನಚಿತ್ರಗಳ ಪಟ್ಟಿ ಇಲ್ಲಿದೆ. ಈಗಾಗಲೇ ಹಲವು ದೇಶಗಳ 225ಕ್ಕೂ ಅ

5 Feb 2026 9:08 pm
ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ

ಬೀದರ್‌ನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ನಿರಂತರವಾಗಿ ವಿಚಿತ್ರ ಶಬ್ದಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಬಾಂಬ್ ಸ್ಫೋಟದಂತಹ ಶಬ್ದಗಳು ಕೇಳಿ, ಭೂಮಿ ಕಂಪಿಸಿದ ಅನುಭವ ಉಂ

5 Feb 2026 9:04 pm
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ; ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಆಡಳಿತವನ್ನು ಕ್ರೂರ ಸರ್ಕಾರ ಎಂದು ಟೀಕಿಸಿದ ಮೋದಿ, ವಿಶ್ವದ ಅತ್ಯಂತ ಶ್ರೀಮಂತ ದೇಶಗಳು ಸಹ ಅಕ್ರಮ ವಲಸಿಗರನ್ನು ತಮ್ಮ ಪ್ರದೇಶಗಳಿಂದ ಹೊರಹಾಕುತ್ತಿವೆ. ಆದರೆ, ನಮ್ಮ ದೇಶದಲ್ಲಿ ಕೆಲವು ಪಕ್ಷಗಳು

5 Feb 2026 8:51 pm
ಬೆನ್ ಸ್ಟೋಕ್ಸ್​ಗೆ ಕಣ್ಣು, ಮುಖಕ್ಕೆ ಗಂಭೀರ ಗಾಯ

Ben Stokes' Facial Injury: ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಕ್ರಿಕೆಟ್ ಆಡುವಾಗ ಮುಖಕ್ಕೆ ಚೆಂಡು ಬಡಿದು ಗಂಭೀರ ಗಾಯಗೊಂಡಿದ್ದಾರೆ. ಅವರ ಬಲ ಕಣ್ಣಿನ ಕೆಳಭಾಗಕ್ಕೆ ಗಾಯವಾಗಿದ್ದು, ಮುಖ ವಿರೂಪಗೊಂಡಿದೆ. ಕೂದಲೆಳೆ ಅಂತರದಿಂದ ಕಣ್ಣಿನ ದೃಷ್ಟಿ

5 Feb 2026 8:50 pm
ಎಪ್ಸ್ಟೀನ್ ಫೈಲ್ಸ್ ಒಳಗೆ ಬಾಲಿವುಡ್ ಸೆಲೆಬ್ರಿಟಿಗಳ ಹೆಸರು: ಏನಿದು ಕರ್ಮಕಾಂಡ?

ಜೆಫ್ರಿ ಎಪ್ಸ್ಟೀನ್ ನಡೆಸಿದ ಲೈಂಗಿಕ ಕರ್ಮಕಾಂಡದ ವಿವರಗಳು ಜಗತ್ತನ್ನೇ ಬೆಚ್ಚಿ ಬೀಳಿಸಿವೆ. ಆತನ ಅಪರಾಧದ ವಿವರಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅವು ಕರಾಳವಾಗಿವೆ. ಎಪ್ಸ್ಟೀನ್ ಫೈಲ್ಸ್ ಪುಟಗಳಲ್ಲಿ ಭಾರತದ ಕೆಲವು ಪ್ರಭ

5 Feb 2026 8:34 pm
ಮೇಘಾಲಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ವೇಳೆ ಸ್ಫೋಟ, 16 ಕಾರ್ಮಿಕರ ಸಾವು

ಮೇಘಾಲಯದ ಪೂರ್ವ ಜೈಂಟಿಯಾ ಬೆಟ್ಟಗಳಲ್ಲಿ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಅಸ್ಸಾಂನ 16 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಸ್ಫೋಟದ ವೇಳೆ ಹಲವಾರು ಜನರು ಒಳಗೆ ಸಿಲುಕಿಕೊಂಡಿರುವ ಅನುಮಾನ ಇದೆ. ಸ್ಫೋಟದ ಸಮಯದಲ್ಲಿ ಗಣಿಯಲ್ಲಿದ್ದ

5 Feb 2026 8:24 pm
ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು

Biggest T20 World Cup Upsets: ಟಿ20 ಕ್ರಿಕೆಟ್ ಅನಿರೀಕ್ಷಿತತೆಯ ಆಟ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಹಲವು ದುರ್ಬಲ ತಂಡಗಳು ಬಲಿಷ್ಠ ತಂಡಗಳನ್ನು ಸೋಲಿಸಿ ಅಚ್ಚರಿ ಮೂಡಿಸಿವೆ. 2024ರಲ್ಲಿ ಅಮೆರಿಕ ಪಾಕಿಸ್ತಾನವನ್ನು, ಅಫ್ಘಾನಿಸ್ತಾನ ಆಸ್ಟ್ರೇಲಿಯಾವ

5 Feb 2026 8:11 pm
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿ ಸುಚಿತ್ರಾಳ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ

ಕೊಲೆ ಕೇಸ್‌ನಲ್ಲಿ (Murder Case) ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಈತನ ಲವರ್‌ ಸುಚಿತ್ರಾ ಜೈಲು ಪಾಲಾಗಿದ್ದಾರೆ. ಈ ಜೋಡಿಹಕ್ಕಿ ಜೈಲು ಸೇರ್ತಿದ್ದಂತೆ ಇವರ ಒಂದೊಂದೇ ಕಾಮಪುರಾಣ ಹೊರಗೆ ಬರುತ್ತಿವೆ. ನಿತ್ಯಪೂಜೆ ಅಂತಾ ಬೆಳ್ಳಂ ಬೆಳಗ್ಗೆ ಟ

5 Feb 2026 7:56 pm
ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವರ್ಗಾವಣೆ: ಏನಿದು ಹಣದ ರಹಸ್ಯ?

ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ರೂ ಹಣ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಸೈಬರ್ ಅಪರಾಧ ಪ್ರಕರಣಗಳ ಬೆನ್ನತ್ತಿದಾಗ ಈ ಅಚ್ಚರಿಯ ಸಂಗತಿ ಬಯಲಾಗಿದ್ದು, ಪೊಲೀಸರು ಸ್ವತಃ ಅಚ್ಚರಿಗೊಂಡಿದ್ದಾರೆ. ವಿವಿಧ ಖ

5 Feb 2026 7:37 pm
ಸಿಖ್ಖರಿಗೆ ಮಾಡಿದ ಅವಮಾನ; ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ರವನೀತ್ ಸಿಂಗ್ ಬಿಟ್ಟು ಅವರನ್ನು ದೇಶದ್ರೋಹಿ ಎಂದು ಕರೆಯಲು ಅವರು ಸಿಖ್ ಸಮುದಾಯದವರು ಎಂಬುದೇ ಕಾರಣ. ಇದು ಸಿಖ್ಖರಿಗೆ ಮಾಡಿದ ಅವಮಾನ, ಗುರುಗಳಿಗೆ ಮಾಡಿದ ಅವಮಾನ. ಇದು ಕಾಂಗ್ರೆಸ್‌ನಲ್ಲಿ ತುಂಬಿರುವ ಸಿಖ್ಖರ ಮೇಲಿನ ದ್ವೇಷದ ಅಭ

5 Feb 2026 7:33 pm
ಬೆಂಗಳೂರು ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದೇನು?

ನಮ್ಮ ಮೆಟ್ರೋ ಬೆಂಗಳೂರಿಗರ (Bengaluru Namma Metro) ಜೀವನಾಡಿಗಳಲ್ಲಿ ಒಂದು.ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಜನ ಮೆಟ್ರೋ ಹತ್ತುತ್ತಾರೆ. ಆದ್ರೆ ಮೆಟ್ರೋ ಟಿಕೆಟ್ ದರವೇ ಸಿಟಿ ಮಂದಿಗೆ ದೊಡ್ಡ ಕಿರಿಕಿರಿಯಾಗಿ ಬದಲಾಗ

5 Feb 2026 7:20 pm
ವೇದಿಕೆ ಮೇಲೆ ಅಶ್ಲೀಲ ಹಾಡು: ನಾಯಕನ ವಿರುದ್ಧ ಕೇಸು ದಾಖಲು

Chandrahas song controversy: ಸಿನಿಮಾ ನಾಯಕರುಗಳು ಸಿನಿಮಾಗಳಲ್ಲಿ ಹಾಗೂ ನಿಜ ಜೀವನದಲ್ಲಿ ‘ನಾಯಕ’ರಾಗಿ ಉಳಿದಿಲ್ಲ. ನಾಯಕರೆಂದರೆ ರೌಡಿಗಳು, ಕತ್ತರಿಸುವವರು, ಕೊಲ್ಲವವರು ಆಗಿದ್ದಾರೆ. ನಿಜ ಜೀವನದಲ್ಲಿಯೂ ಕೆಲ ನಾಯಕ ನಟರು ಅದೇ ರೀತಿಯ ರೌಡಿ, ದುಷ

5 Feb 2026 7:15 pm
‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ

Dhurandhar movie: ‘ಧುರಂಧರ್’ ಸಿನಿಮಾದ ಕ್ರೆಡಿಟ್ಸ್​ನಲ್ಲಿ ರಾಹುಲ್ ಗಾಂಧಿ ಹೆಸರು ಕಂಡು ಹಲವರು ಅಚ್ಚರಿ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೇ ಈ ಸಿನಿಮಾವನ್ನು ನಿರ್ಮಿಸಿದ್ದಾರೆಯೇ? ಎಂಬ ಅನುಮಾನವನ್ನು ವ್ಯಕ್

5 Feb 2026 6:56 pm
ಭಾರತದ ಜನರೇ ನೆಹರೂ, ಇಂದಿರಾ ಗಾಂಧಿಗೆ ಸಮಸ್ಯೆಯಾಗಿದ್ದರು; ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಪ್ರಧಾನಿ ಮೋದಿಯವರಿಗೆ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಇಂದು ರಾಜ್ಯಸಭಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡ

5 Feb 2026 6:52 pm
ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ

Depending on commercial viability, India might crude oil from Venezuela and other regions, says MEA spokesperson: ಕಮರ್ಷಿಯಲ್ ಆಗಿ ಲಾಭ ಆಗುವಂತಿದ್ದರೆ ವೆನೆಜುವೆಲಾ ಹಾಗು ಇತರ ಪ್ರದೇಶಗಳಿಂದ ಕಚ್ಛಾ ತೈಲ ಪಡೆಯಲು ಸಮಸ್ಯೆ ಇಲ್ಲ ಎಂದು ಭಾರತ ಸರ್ಕಾರ ಹೇಳಿದೆ. ರಷ್ಯನ್ ತೈಲ ಖರೀದಿಸುವುದನ್ನು

5 Feb 2026 6:47 pm
RCB vs DC Live Score, WPL 2026 Final: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ

Royal Challengers Bengaluru vs Delhi Capitals Live Score in Kannada: ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದೆ. ಲೀಗ್ ಫೈನಲ್‌ನಲ್ಲಿ ಎರಡೂ ತಂಡಗಳು

5 Feb 2026 6:42 pm
ಮೆಟ್ರೋ ಟಿಕೆಟ್ ದರ ಏರಿಕೆಗೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿಯಾದ ತೇಜಸ್ವಿ ಸೂರ್ಯ ಹೇಳಿದ್ದೇನು?

ನಮ್ಮ ಮೆಟ್ರೋ ದರ ಏರಿಕೆ ಮಾಡಿರುವುದು ಅವೈಜ್ಞಾನಿಕ, ಇದರಿಂದ ಪ್ರಯಾಣಿಕರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಿಸಿದ್ದಾರೆ. ಹೀಗಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್

5 Feb 2026 6:39 pm
‘ರಕ್ಕಸಪುರದೋಳ್’, ‘ಜೆಸಿ’ ಜೊತೆ ಹಲವು ಸಿನಿಮಾಗಳು ಈ ವಾರ ರಿಲೀಸ್

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಮೂಲಕ ಸದ್ದು ಮಾಡಿದೆ. ಪ್ರಖ್ಯಾತ್ ಅಭಿನಯದ ‘ಜೆಸಿ ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಟ್ರೇಲರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಇವುಗಳ ಜೊತೆಯಲ್ಲಿ

5 Feb 2026 6:38 pm
Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್

ಫೆಬ್ರವರಿ ತಿಂಗಳು ಪ್ರತಿಯೊಬ್ಬ ಪ್ರೇಮಿಗೂ ಬಹಳ ವಿಶೇಷವಾಗಿದೆ. ಪ್ರೀತಿಯ ತಿಂಗಳೆಂದೇ ಕರೆಯುವ ಫೆಬ್ರವರಿ ಕೇವಲ ಪ್ರಣಯ ಮಾತ್ರವಲ್ಲ, ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯ. ಇನ

5 Feb 2026 6:22 pm
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು...ಉಡುಪಿ ಜಿ

5 Feb 2026 6:16 pm
ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಜಾಗತಿಕ ಶಕ್ತಿಯಾಗುತ್ತಿರುವ ಭಾರತ: ನರೇಂದ್ರ ಮೋದಿ ಹೇಳಿಕೆ

India has unique combination of high growth and low inflation, PM Modi says in Rajya Sabha: ವೇಗವಾಗಿ ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಭಾರತವು ಗ್ಲೋಬಲ್ ಫೋರ್ಸ್ ಆಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ರಾಜ್ಯಸಭೆಯಲ್ಲಿ ವಂದನಾ ನಿ

5 Feb 2026 6:01 pm
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುತ್ತಿರುವಾಗ ರಾಜ್ಯಸಭೆ ಅಧಿವೇಶನದಿಂದ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದ್ದಾರೆ. ಇದು ಮೇಲ್ಮನೆಯಲ್ಲಿ ಕೋಲಾಹಲದ ವಾತಾವರಣಕ್ಕೆ ಕಾ

5 Feb 2026 5:54 pm
ಲಂಚ ನೀಡಲು ಹಣವಿಲ್ಲದ್ದಕ್ಕೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರ

5 Feb 2026 5:52 pm
ಆಡಲು ಸಿದ್ಧರಿದ್ದೇವೆ; ಪಾಕ್ ತಂಡದ ಪಂದ್ಯ ಬಹಿಷ್ಕಾರದ ಬಗ್ಗೆ ಸೂರ್ಯ ಅಚ್ಚರಿಯ ಹೇಳಿಕೆ

India vs Pakistan T20 World Cup Boycott: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕರಿಸಿರುವ ನಿರ್ಧಾರದಿಂದ ಕ್ರಿಕೆಟ್ ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ. ಐಸಿಸಿ ಮತ್ತು ಎರಡೂ ಮಂಡಳಿಗಳಿಗೆ ನಷ್ಟವಾಗುವ ಸಾಧ್ಯತ

5 Feb 2026 5:51 pm
ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ

ಆದಾಯ ತೆರಿಗೆ ಇಲಾಖೆಯು ಕ್ರೀಡಾ ಕೋಟಾದಡಿ MTS ಮತ್ತು ತೆರಿಗೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 46 ಹುದ್ದೆಗಳಿಗೆ ಕ್ರೀಡಾ ಸಾಧನೆ ಮಾಡಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 21

5 Feb 2026 5:48 pm
ನೆಟ್‌ಫ್ಲಿಕ್ಸ್‌ನಲ್ಲಿ ದಾಖಲೆ ಬರೆದ ‘ಧುರಂಧರ್’: ‘ಅನಿಮಲ್’, ‘ಪುಷ್ಪ 2’ ರೆಕಾರ್ಡ್ ಧೂಳೀಪಟ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಸಿನಿಮಾ ನೆಟ್‌ಫ್ಲಿಕ್ಸ್‌ ಒಟಿಟಿಯಲ್ಲಿ 7.6 ಮಿಲಿಯನ್ ವೀಕ್ಷಣೆ ಪಡೆದಿದೆ. ಮೂರೇ ದಿನಕ್ಕೆ ಈ ಪರಿ ವೀಕ್ಷಣೆ ಕಾಣುವ ಮೂಲಕ ‘ಅನಿಮಲ್’ ಮತ್ತು ‘ಪುಷ್ಪ 2’ ದಾಖಲೆಗಳನ್ನು ಮುರಿದಿದೆ. ಒಟಿಟಿಯಲ

5 Feb 2026 5:42 pm
‘ಟಾಕ್ಸಿಕ್’ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ಬಿಡುಗಡೆಯಾಗಲಿದ್ದು, ಪ್ರಚಾರದಲ್ಲಿ ಆಗುತ್ತಿರುವ ವಿಳಂಬ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ರಾಜಮೌಳಿಯಂತಹ ನಿರ್ದೇಶಕರು ಬಿಡುಗಡೆಗೆ ವರ್ಷವಿರುವಾಗಲೇ ಪ್

5 Feb 2026 5:39 pm
ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ

ನಿನ್ನೆ (ಬುಧವಾರ) ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರವಾಗಿ ಭಾಷಣ ಮಾಡಬೇಕಿತ್ತು. ಆದರೆ, ಅವರು ಸದನಕ್ಕೆ ಗೈರುಹಾಜರಾಗಿದ್ದರು. ಸಂಜೆ ಪ್ರಧಾನಿ ಮೊದಿಯವರ ಭಾಷಣ ಸಮಯ ಸಮೀಪಿಸುತ್ತ

5 Feb 2026 5:30 pm
UPSC CSE and IFS Notification OUT: UPSC ನಾಗರಿಕ ಸೇವಾ ಪರೀಕ್ಷೆ; 933 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ

ಕೇಂದ್ರ ಲೋಕಸೇವಾ ಆಯೋಗವು (UPSC) 2026ರ CSE ಮತ್ತು IFS ಪರೀಕ್ಷೆಗಳಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 933 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 24 ಕೊನೆಯ ದಿನಾಂಕ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹು

5 Feb 2026 5:12 pm
ಪ್ರವಾಹದಂತೆ ಉಕ್ಕುತ್ತಿದೆ ಇಲಾನ್ ಮಸ್ಕ್ ಶ್ರೀಮಂತಿಕೆ; 800 ಬಿಲಿಯನ್ ಡಾಲರ್ ಆಸ್ತಿವಂತನೆನಿಸಿದ ಮೊದಲ ಮನುಷ್ಯ

Elon Musk becomes first person in the world to have assets valued 800 billion USD: ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ ಅವರ ಆಸ್ತಿ ಮೌಲ್ಯ ಇನ್ನೂ ಹೆಚ್ಚಾಗಿದೆ. ನಾಲ್ಕು ತಿಂಗಳಲ್ಲಿ ಅವರ ಆಸ್ತಿಮೌಲ್ಯ 400 ಬಿಲಿಯನ್ ಡಾಲರ್​ನಷ್ಟು ಏರಿದೆ. ಅವರ ಒಟ್ಟು ಆಸ್ತಿ ಮೌಲ್ಯ 841

5 Feb 2026 5:11 pm
ಚಾಮರಾಜನಗರ ಜಿಲ್ಲೆಯಲ್ಲಿ ಹಸುಗಳ ಸರಣಿ ಸಾವು: ಎರಡೇ ದಿನಗಳಲ್ಲಿ ಮೃತಪಟ್ಟ 11 ಗೋವು

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ 11 ಹಸುಗಳ ನಿಗೂಢ ಸಾವಿನಿಂದ ರೈತರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹನೂರು ತಾಲೂಕಿನ ಶೆಟ್ಟಿಹಳ್ಳಿ ಮತ್ತು ಗೋಪಿಶೆಟ್ಟಿಯೂರು ಗ್ರಾಮಗಳಲ್ಲಿ ಈ ಘಟನೆಗಳು ನಡೆದಿವೆ. ವಿಷಪೂರಿ

5 Feb 2026 4:57 pm
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ

ಮೋದಿ ಭಾಷಣ ನೇರಪ್ರಸಾರ: ಕೇಂದ್ರ ಬಜೆಟ್ ಅಧಿವೇಶನ (Union Budget session 2026) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನ

5 Feb 2026 4:54 pm
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕಾರ್ಯಕರ್ತರ ಪ್ರತಿಕ್ರಿಯೆ

‘ರೀಲ್ಸ್ ಮೂಲಕ ಸಮಾಜಕ್ಕೆ ಸಂದೇಶ ನೀಡಬೇಕು. ರಾಜ್​ಕುಮಾರ್ ಸಿನಿಮಾಗಳಲ್ಲಿ ಉತ್ತಮ ಸಂದೇಶ ಇರುತ್ತಿತ್ತು. ಆದರೆ ರಜತ್ ಅವರು ಇಂಥ ರೀಲ್ಸ್ ಮಾಡಿದ್ದು ಸರಿಯಲ್ಲ. ಕೆಟ್ಟ ಸಂದೇಶ ನೀಡುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ‘

5 Feb 2026 4:52 pm
ಹನಿಮೂನ್ ಮರ್ಡರ್ 2.0: ಮದುವೆಯಾದ 3 ತಿಂಗಳಲ್ಲೇ ಗಂಡನನ್ನು ಕೊಂದು ಅಪಘಾತವೆಂದು ನಂಬಿಸಿದ ಹೆಂಡತಿ

ಮೇಘಾಲಯದಲ್ಲಿ ಹನಿಮೂನ್​ಗೆ ಹೋಗಿದ್ದ ಸೋನಂ ತನ್ನ ಗಂಡ ರಾಜಾ ರಘುವಂಶಿಯನ್ನು ಕೊಲ್ಲಲು ತಾನೇ ಸುಪಾರಿ ಕೊಟ್ಟು, ಯಾರೋ ದರೋಡೆಕೋರರು ಕೊಂದಿದ್ದಾರೆ ಎಂದು ಕತೆ ಕಟ್ಟಿದ್ದಳು. ಈ ರಾಜಾ ರಘುವಂಶಿಯ ಸಾವಿನ ಭಯಾನಕ ಸಾವಿನ ಘಟನೆಯ ನೆನಪ

5 Feb 2026 4:38 pm
ಎಎಂಸಿಎ ಪ್ರಾಜೆಕ್ಟ್ ರೇಸ್​ನಿಂದ ಎಚ್​ಎಎಲ್ ಔಟ್; ಈ ಯೋಜನೆಯಿಂದ ನಿರ್ಗಮಿಸಲು ಕಾರಣವಾಯಿತಾ ಈ ಸಂಗತಿ?

Reason why HAL out of race for AMCA fighter jet project: ಅತ್ಯಾಧುನಿಕ ಫೈಟರ್ ಜೆಟ್​ಗಳನ್ನು ನಿರ್ಮಿಸುವ ಎಎಂಸಿಎ ಪ್ರಾಜೆಕ್ಟ್​ನಿಂದ ಎಚ್​ಎಎಲ್ ಅನ್ನು ಕೈಬಿಡಲಾಗಿದೆ. ಕಲ್ಯಾಣಿ ಗ್ರೂಪ್ ನೇತೃತ್ವದ ಕನ್ಸಾರ್ಟಿಯಂ, ಎಲ್ ಅಂಡ್ ಟಿ ನೇತೃತ್ವದ ಕನ್ಸಾರ್ಟಿಯಂ ಮ

5 Feb 2026 4:28 pm
ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ?

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನ್ಯಾಯಾಲಯದಲ್ಲಿ ದಂಪತಿ ವಿಚ್ಛೇದನ ವಿಚಾರಣೆ ವೇಳೆ ವಿಷಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ದಾಂಪತ್ಯ ಕಲಹಕ್ಕೆ ಬೇಸತ್ತು, ನ್ಯಾಯಾಧೀಶರ ಮುಂದೇ ಕೃತ್ಯ ನಡೆದಿದೆ. ಸದ್ಯ

5 Feb 2026 4:26 pm
35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು?

ಭಾರತದಲ್ಲಿ ಮಾನಸಿಕ ಕಾಯಿಲೆ ಹೆಚ್ಚಾಗಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿಯೇ ಕಂಡುಬರುತ್ತಿವೆ. ಈ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಕ್ಷೀಣಿಸುವುದಕ್ಕೆ ಹಲವು ಕಾರಣಗಳಿರಬಹುದು. ಆದರೆ ಈ ಬಗ್ಗೆ ಸರಿಯಾಗಿ ತಿ

5 Feb 2026 4:17 pm
CBI Recruitment 2026: ಸೆಂಟ್ರಲ್ ಬ್ಯಾಂಕ್​ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 350 ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ. ಮಾರ್ಕೆಟಿಂಗ್ ಮತ್ತು ವಿದೇಶಿ ವಿನಿಮಯ ವಿಭಾಗಗಳಲ್ಲಿರುವ ಈ ಹು

5 Feb 2026 4:11 pm
ವಿದೇಶದಲ್ಲಿ ಕನ್ನಡಿಗನ ಕಮಾಲ್: ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ!

ಯುನೈಟೆಡ್ ಅರಬ್ ಎಮಿರೇಟ್ಸ್ ನ (ಯುಎಇ) ಪ್ರತಿಷ್ಠಿತ ನಗರವಾದ ಅಬುಧಾಬಿಯಲ್ಲಿ ಮಾರಾಟವಾಗುವ ಬಿಗ್ ಲಾಟರಿಯ ಟಿಕೆಟ್ ಲಕ್ಕಿ ಡ್ರಾನಲ್ಲಿ ಕರ್ನಾಟಕದ ಯುವಕನಿಗೆ ಜಾಕ್​​ಪಾಟ್ ಹೊಡೆದಿದೆ. ಓಮನ್ ನಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರ

5 Feb 2026 4:08 pm
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಭಾರತದ ಶ್ರೀಮಂತ ಕುಟುಂಬದ ಕುಡಿ: ಯಾರೀಕೆ?

Aditya Birla group: ಮುಂಚೆಯೆಲ್ಲ ಸಿನಿಮಾ ನಿರ್ಮಾಣ ಎಂಬುದು ವ್ಯವಹಾರದ ಜೊತೆಗೆ ಕಲಾಸಕ್ತಿ ಸಹ ಆಗಿತ್ತು. ಆದರೆ ಈಗ ಕಾರ್ಪೊರೇಟ್ ವ್ಯವಹಾರವಾಗಿದೆ, ಕೆಲವು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ವ್ಯವಸ್ಥಿತ ಉದ್ಯಮವಾಗಿ ಸಿನಿಮಾ ನಿರ್ಮಾಣವನ್

5 Feb 2026 3:58 pm
ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ನಾಯಕನದ್ದೇ ಮೇಲುಗೈ

ಮಾಲೂರು ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಗೆಲುವು ಖಚಿತವಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನಡೆದ ಮರು ಎಣಿಕೆಯಲ್ಲಿ ನಂಜೇಗೌಡರು 250 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡರನ್ನು

5 Feb 2026 3:56 pm
WPL 2026 Final: ಡೆಲ್ಲಿ ವಿರುದ್ಧ ಆರ್​ಸಿಬಿ ದಾಖಲೆ ಹೇಗಿದೆ? ಇತಿಹಾಸ ಬದಲಿಸುತ್ತಾ ಸ್ಮೃತಿ ಪಡೆ?

RCB vs DC WPL 2026 Final: 2026ರ WPL ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಡೋದರಾದಲ್ಲಿ ಕಾದಾಡಲಿವೆ. 2024ರ ಫೈನಲ್‌ನಲ್ಲಿ RCB ಗೆದ್ದಿತ್ತು, ಈಗ ಡೆಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. DC ತನ್ನ ಮೊದಲ ಟ್ರ

5 Feb 2026 3:51 pm
ರಾಜಸ್ಥಾನದಲ್ಲಿ‌ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಭಾರತದ ಮೊದಲ ಕ್ರಿಕೆಟ್‌ ಸ್ಟೇಡಿಯಂ ಹೋಟೆಲ್

ರಾಜಸ್ಥಾನದ ಉದಯಪುರದ ಬಳಿಯ ನಾಥದ್ವಾರದಲ್ಲಿ ಭಾರತದ ಮೊಟ್ಟ ಮೊದಲ ಹೋಟೆಲ್‌ ಸಂಪರ್ಕಿತ ಕ್ರಿಕೆಟ್‌ ಸ್ಟೇಡಿಯಂ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಮಿರಾಜ್ ಗ್ರೂಪ್‌ನ ಉಪಕ್ರಮದಡಿಯಲ್ಲಿ ಮತ್ತು ರಾಡಿಸನ್ ಹೋಟೆಲ್ ಗ್ರೂಪ್‌ನ

5 Feb 2026 3:25 pm
Mangaluru: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ

ಮಂಗಳೂರಿನ ನಂತೂರು ವೃತ್ತದ ಬಳಿ ನಡೆದ ಭೀಕರ ಅಪಘಾತದಲ್ಲಿ 26 ವರ್ಷದ ಯುವತಿ ಖಾಸಗಿ ಬಸ್‌ಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಭಾವಿ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮದುವೆ ನಿಶ

5 Feb 2026 3:22 pm
42 ವರ್ಷದ ಬಳಿಕ ಸಿಕ್ಕಿತು ನ್ಯಾಯ! ಅಲಹಾಬಾದ್ ಹೈಕೋರ್ಟ್​​ನಿಂದ 100 ವರ್ಷದ ಕೊಲೆ ಆರೋಪಿ ಖುಲಾಸೆ

ಇದು ಭಾರತದಲ್ಲಿ ಹಿಂದೆಂದೂ ಕೇಳಿರದ ವಿಷಯ. ನ್ಯಾಯಾಂಗ ವ್ಯವಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬರೋಬ್ಬರಿ 42 ವರ್ಷಗಳ ಬಳಿಕ ಕೊಲೆ ಪ್ರಕರಣವೊಂದರ ಅಪರಾಧಿಯನ್ನು ಆರೋಪಮುಕ್ತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಜೀವಾವಧಿ ಶಿಕ್

5 Feb 2026 3:21 pm
ರೀಲ್ಸ್, ಫೇಸ್ಬುಕ್ ಪೋಸ್ಟ್​ಗಾಗಿ ಮಾಡಬಾರದು: ಪುನೀತ್ ಕೆರೆಹಳ್ಳಿಗೆ ಕೋರ್ಟ್ ಪಾಠ, ಕೇಸಿಗೆ ತಡೆ

ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ್ದಕ್ಕೆ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿಕೆ ಅಚ್ಚುಕಟ್ಟೆ ಠಾಣೆ ಕೇಸ್ ಪ್ರಶ್ನಿಸಿ ಪುನೀತ್ ಅರ್ಜಿ ಸಲ್ಲಿಸಿದ್ದರು. ಪ

5 Feb 2026 3:18 pm
ನಾಲ್ಕೈದು ದಿನದಲ್ಲಿ ವ್ಯಾಪಾರ ಒಪ್ಪಂದ ಸಂಬಂಧ ಭಾರತ-ಅಮೆರಿಕ ಜಂಟಿ ಹೇಳಿಕೆ: ಪೀಯೂಶ್ ಗೋಯಲ್

India and US may sign more comprehensive trade deal in mid-March, says Piyush Goyal: ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಎರಡೂ ದೇಶಗಳಿಂದ ಜಂಟಿ ಹೇಳಿಕೆ ಕೆಲವೇ ದಿನಗಳಲ್ಲಿ ಬರಲಿದೆ ಎಂದು ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಹೇಳಿದ್ದಾರೆ. ಮಾರ್ಚ

5 Feb 2026 3:16 pm
ಚಳಿಗಾಲದಲ್ಲಿ ಈ ಆಹಾರಗಳ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಬಹುದು ಎಚ್ಚರ!

ಜನರು ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ವ್ಯಾಯಾಮ ಕಡಿಮೆ ಮಾಡುತ್ತಾರೆ. ಹಾಗಾಗಿ ದೇಹದಲ್ಲಿ ಕೊಬ್ಬು ಸಂಗ್ರಹವಾಗಲು ಪ್ರಾರಂಭವಾಗುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಇಂತಹ ಪರಿಸ್ಥಿತಿಯಲ್ಲಿ, ಬಹಳ ಜಾಗರ

5 Feb 2026 3:15 pm
UPSC New Rule: ಸೇವೆಯಲ್ಲಿರುವ ಐಎಎಸ್​, ಐಎಫ್​ಎಸ್ ಅಧಿಕಾರಿಗಳಿಗೆ ಯುಪಿಎಸ್​ಸಿಯಿಂದ ಹೊಸ ನಿರ್ಬಂಧ

ಯುಪಿಎಸ್‌ಸಿ 2026ರ ನಾಗರಿಕ ಸೇವಾ ಪರೀಕ್ಷೆಗೆ ಹೊಸ ಕಟ್ಟುನಿಟ್ಟಿನ ನಿಯಮಗಳನ್ನು ಪರಿಚಯಿಸಿದೆ. ಸೇವೆಯಲ್ಲಿರುವ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು ಮತ್ತೆ ಪರೀಕ್ಷೆ ಬರೆಯುವುದನ್ನು ನಿರ್ಬಂಧಿಸಲಾಗಿದೆ. ಐಪಿಎಸ್ ಮತ್ತು ಗ್ರ

5 Feb 2026 3:13 pm
ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್‌: ಅಸಲಿ ಮುಖ ಬಯಲು

ಕಮಲಾಕರ್ ಭಟ್ ಕೊಲೆ ಆರೋಪದಲ್ಲಿ ಜೈಲುವಾಸದಲ್ಲಿದ್ದಾನೆ. ಆದ್ರೆ ಕಮಲಾಕರ್ ಭಟ್ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾಳ ಬಂಡವಾಳ ಬಯಲಾಗುತ್ತಲೇ ಇದೆ. ಈ ನಡುವೆ ಇಬ್ಬರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್

5 Feb 2026 3:03 pm
ರೀಲ್ಸ್ ಮಾಡಿ ಮತ್ತೆ ಇಕ್ಕಟ್ಟಿಕೆ ಸಿಲುಕಿದ ರಜತ್; ಮತ್ತೊಂದು ದೂರು ದಾಖಲು

ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಸಿಗರೇಟ್ ಹಚ್ಚಿ ವಿಡಿಯೋ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಲಕ್ಷ್ಮಿಪುರಂ ಪೊಲೀಸ್ ಠಾಣೆ

5 Feb 2026 2:58 pm
ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ

ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎ

5 Feb 2026 2:39 pm
ಕಾಂಗ್ರೆಸ್ ಮುಖಂಡ ಬೇರೊಬ್ಬರ ಹೆಂಡ್ತಿ ಜತೆ ಸಿಕ್ಕಿಬಿದ್ದು ಏಟು ತಿಂದ ಪ್ರಕರಣ: ಸ್ಫೋಟಕ ವಿಚಾರ ಬಿಚ್ಚಿಟ್ಟ ಮಹಿಳೆಯ ಗಂಡ!

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಮಹಿಳೆ ಜೊತೆ ಸಿಕ್ಕಿಬಿದ್ದು ಥಳಿತಕ್ಕೊಳಗಾದ ಘಟನೆಗೆ ಸಂಬಂಧಿಸಿ ಮಹಿಳೆಯ ಪತಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ರಾತ್ರಿ ವೇಳೆ ರಾಹಿಲ್ ಷರೀಫ್ ತನ್ನ ಪತ್ನಿ

5 Feb 2026 2:38 pm
ಅಮೆರಿಕ, ಯೂರೋಪ್ ಜೊತೆ ಭಾರತದ ವ್ಯಾಪಾರ ಸಂಬಂಧ, 1991ರ ಉದಾರ ನೀತಿಗಿಂತಲೂ ದೊಡ್ಡದು: ಅರವಿಂದ್ ಪಣಗರಿಯಾ

India's trade deal with EU and US is bigger moment than 1991, says Arvind Panagariya: ಯೂರೋಪಿಯನ್ ಯೂನಿಯನ್ ಮತ್ತು ಅಮೆರಿಕದ ಜೊತೆಗೆ ಭಾರತ ಮಾಡಿಕೊಂಡಿರುವ ಟ್ರೇಡ್ ಡೀಲ್​ಗಳು ಬಹಳ ದೊಡ್ಡ ಬೆಳವಣಿಗೆ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಅರವಿಂದ್ ಪಣಗರಿಯಾ ಅಭಿಪ್ರಾಯಪಟ್ಟಿ

5 Feb 2026 2:35 pm