New Year 2026: ಬೆಂಗಳೂರು ಸೇರಿ ರಾಜ್ಯದೆಲ್ಲಡೆ ಹೊಸ ವರ್ಷ 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಜೋರಾಗಿತ್ತು. ಈ ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ನಗರದಲ್
ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಹಿಳೆಯರು ಸುರಕ್ಷಿತವಾಗಿ ಮನೆ ತಲುಪುವುದನ್ನು ಖಚಿತಪಡಿಸಲು ಬೆಂಗಳೂರು ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಮದ್ಯ ಸೇವಿಸಿ ಪ್ರಜ್ಞೆ ತಪ್ಪಿದ ಅಥವಾ ಮನೆಗೆ ತಲುಪಲು ಕಷ್ಟಪಡುವ ಮಹಿಳೆಯರ
New Year 2026: 2026ರ ಹೊಸ ಪರ್ವ ಶುರುವಾಗಿದೆ. ರಾಜ್ಯದ ಉದ್ದಗಲಕ್ಕೂ ಜನರು ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇತ್ತ ಬೆಳಗಾವಿಯಲ್ಲಿ ಹೊಸ ವರ್ಷವನ್ನು ಜನರು ಅದ್ದೂರಿಯಾಗಿ ಸ್ವಾಗತ ಮಾಡಿದರು. ಪಾರ್ಟಿ, ಡ್ಯಾನ್ಸ್ನಲ್ಲಿ ಫುಲ್ ಎಂಜಾಯ್ ಮ
New Year 2026: ಬೆಂಗಳೂರು ನಗರ ಸೇರಿದಂತೆ ಕರ್ನಾಕದಾದ್ಯಂತ ಜನರು ಹೊಸ ವರ್ಷ 2026ನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಆ ಮೂಲಕ 2025ಕ್ಕೆ ಬೈಬೈ ಹೇಳಿ ಹೊಸ ವರ್ಷ 2026ಕ್ಕೆ ಹಾಯ್ ಹಾಯ್ ಹೇಳಿದರು. ರಾಜ್ಯದ ಉದ್ದಗಲಕ್ಕೂ ನ್ಯೂ ಇಯರ್ ಸಂಭ್ರಮ ಜೋರಾಗ
2025 ಮುಕ್ತಾಯವಾಗುತ್ತಿದೆ. 2026 ರ ಹೊಸ ವರ್ಷದ ಉದಯವಾಗಿದೆ. ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ ಗುರುವಾರ ಸಂತಾಪ, ವೈಷಮ್ಯ, ದುಷ್ಪರಿಣಾಮ, ಸವಾಲು, ಆಡಂಬರ, ನಿಂದನೆ, ವಿಫಲಪ್ರಯತ
New Year 2026: ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಹೊಸ ವರ್ಷಾಚರಣೆ ವೇಳೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಪೊಲೀಸರು ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯ
ನವದೆಹಲಿಯಲ್ಲಿ PRAGATIಯ 50ನೇ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಇದೊಂದು ಅದ್ಭುತ ವೇದಿಕೆ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ರಸ್ತೆ, ರೈಲ
ಧುರಂಧರ್ ಸಿನಿಮಾದ 'ಬುರ್ಖಾ ಮತ್ತು ಹಿಜಾಬ್' ಹಾಡಿನಲ್ಲಿ ಪುರುಷರು ನೃತ್ಯ ಮಾಡಿದ ನಂತರ ಅಮ್ರೋಹಾ ಶಾಲೆಯಿಂದ ವೈರಲ್ ಆದ ವಿಡಿಯೋ ಆಕ್ರೋಶಕ್ಕೆ ಗುರಿಯಾಗಿದೆ. ವಿವಾದಾತ್ಮಕ ಸಿನಿಮಾ ಧುರಂಧರ್ನ ಹಾಡಿಗೆ ನೃತ್ಯ ಮಾಡುತ್ತಿರುವ ಈ
Bigg Boss Kannada 12: ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಹಿರಿಯರು, ಕಿರಿಯರೆನ್ನದೆ ಮಾತನಾಡುವುದು, ವಿಪರೀತಕ್ಕೆ ಹೋಗಿ ಗೇಲಿ ಮಾಡುವುದು, ವ್ಯಂಗ್ಯ ಮಾಡುವುದು ಮಾಡುತ್ತಾರೆ. ಇದೇ ಕಾರಣಕ್ಕೆ ಮನೆಯ ಕೆಲವು ಸದಸ್ಯರಿಂದ ಬೈಸಿಕೊಂಡಿದ್ದು, ವಿರೋ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಮದ್ಯ ಸೇವಿಸಿ ಅಮಲೇರಿದವರಿಗೆ ಆಟೋ ಚಾಲಕರು ಉಚಿತ ಡ್ರಾಪ್ ಸೇವೆ ನೀಡಲು ಮುಂದಾಗಿದ್ದಾರೆ. ಬೆಂಗಳೂರಿನ ಯಾವುದೇ ಮೂಲೆಯಾದರೂ ಸುರಕ್ಷಿತವಾಗಿ ತಲುಪಿಸಲಾಗುವುದ
ಬೆಂಗಳೂರು ನವ ವರ್ಷಾಚರಣೆಗೆ ಸಜ್ಜಾಗಿದೆ. ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಯತ್ತ ಜನರು ಹರಿದು ಬರುತ್ತಿದ್ದಾರೆ. ನಗರದಲ್ಲಿ ಸಂಪೂರ್ಣ ಸಂಭ್ರಮ ಮನೆ ಮಾಡಿದ್ದು, ಭದ್ರತಾ ಸಿದ್ಧತೆಗಳೊಂದಿಗೆ ಹೊಸ ವರ್ಷವನ
ಅಸ್ಸಾಂನಲ್ಲಿ ಗ್ರಾಮಸ್ಥರು ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿಯೇ ಊರಿನಲ್
ಕಹಿನೆನಪುಗಳನ್ನ ಮರೆತು, ಸಿಹಿ ನೆನೆಪುಗಳನ್ನ ಮನದಲ್ಲೇ ಇರಿಸಿಕೊಂಡು ಹೊಸ ವರ್ಷವನ್ನ ಸ್ವಾಗತಿಸುವುದಕ್ಕೆ ರಾಜ್ಯದ ಜನ ಕಾತರರಾಗಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಪಾರ್ಟಿ ಗಮ್ಮತ್ತು ಜೋರಾಗಿದೆ. ಪಬ್, ಬಾರ್, ರೆಸ್ಟೋರೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ನೈಜಿರಿಯಾ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆಯಲ್ಲಿ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎ
ಬೆಂಗಳೂರು ಮೂಲಕ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಎನ್ಸಿಬಿ ಭೇದಿಸಿದೆ. 160 ಕೆ.ಜಿ. ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, 2018ರಲ್ಲಿ ಖಾಟ್ ಎಲೆ ಮಾದಕ ವಸ್ತು ಪಟ್ಟಿಗೆ ಸೇರಿದ ನಂತರ ಇ
10 ದಿನ ಶುಗರ್ ಫ್ರೀ ಚಾಲೆಂಜ್: ಹೊಸವರ್ಷಕ್ಕೆ ಹೊಸ ಹೊಸ ಬಟ್ಟೆಗಳನ್ನು ಕೊಳ್ಳುವುದರ ಜೊತೆಗೆ ಆರೋಗ್ಯ ಕಾಪಾಡಲು 10 ದಿನ ಶುಗರ್ ಫ್ರೀ ಚಾಲೆಂಜ್ ಗೆ ಸಿದ್ದವಾಗಿ. ಇದನ್ನು ಸರಿಯಾಗಿ ಮಾಡಿದಲ್ಲಿ ನೀವು ನಂಬಲು ಸಾಧ್ಯವಾಗದ ಬದಲಾವಣೆಗಳು
ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸು
ಹೊಸ ವರ್ಷದ ಸಂಭ್ರಮಾಚರಣೆ ಸಿದ್ಧತೆಗಳಿಗೆ ಬೆಂಗಳೂರಿನ ಯಲಹಂಕದಲ್ಲಿ ಅಕಾಲಿಕ ಮಳೆ ಅಡ್ಡಿಪಡಿಸಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹೊಸ ವರ್ಷದ ಪಾರ್ಟಿಗಳನ್ನು ಯೋಜಿಸಿದ್ದವರಿಗೆ ನಿರಾಸೆ ಮೂಡಿಸಿದೆ. ಯ
ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆ ಘೋಷಿಸಿದೆ. ಸಚಿವ ವಿ. ಸೋಮಣ್ಣ ಈ ಕುರಿತು ಮಾಹಿತಿ ನೀಡಿದ್ದು, ಕರಾವಳಿ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ಸೆಮಿ-ಹೈಸ್ಪೀಡ್ ರೈಲು ಪ್ರಯಾಣಿಕ
Kichcha Sudeep: ಮೈಸೂರು, ಬೆಂಗಳೂರು ಸೇರಿದಂತೆ ಇನ್ನೂ ಕೆಲವೆಡೆ ಸುದೀಪ್ ಓಡಾಡುತ್ತಿದ್ದಾರೆ. ಅಭಿಮಾನಿಗಳ ಜೊತೆ ‘ಮಾರ್ಕ್’ ಸಿನಿಮಾ ನೋಡುತ್ತಿದ್ದಾರೆ. ಅಭಿಮಾನಿಗಳೊಟ್ಟಿಗೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು ಎಂಬುದನ್ನು ಸುದೀಪ್ ಅ
ಪಂಜಾಬ್ನ ಫಿರೋಜ್ಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸೋಫಾದಿಂದ ಎದ್ದೇಳುವಾಗ ಸೊಂಟಕ್ಕೆ ಸಿಕ್ಕಿಸಿಕೊಂಡಿದ್ದ ಲೋಡ್ ಮಾಡಿದ ಪಿಸ್ತೂಲ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಅನಿವಾಸಿ ಭಾರತೀಯರೊಬ್ಬರು ಸಾ
Sunny Leone: ಸನ್ನಿ ಲಿಯೋನಿ ಚಿತ್ರರಂಗದಲ್ಲಿ ಸೆಟಲ್ ಆಗಿದ್ದಾರೆ, ಆದರೂ ಸಹ ಆಗಾಗ್ಗೆ ಅವರ ಇತಿಹಾಸದ ಕಾರಣಕ್ಕೆ ಆಗಾಗ್ಗೆ ಮುಜುಗರಕ್ಕೆ ಒಳಗಾಗುತ್ತಲೇ ಇರುತ್ತಾರೆ. ಸನ್ನಿ ಲಿಯೋನಿ, ನೀಲಿ ಚಿತ್ರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡ
ಕರ್ನಾಟಕದಲ್ಲಿ 23 ಐಪಿಎಸ್ ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಬಡ್ತಿ, ಇಬ್ಬರು ಐಜಿಪಿ ಆಗಿ ಬಡ್ತಿ ಮತ್ತು 20 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಸಿದೆ. ಆ ಮೂಲಕ ಸರ್ಕಾರ ವರ್ಷಾಂತ್ಯದಲ
ಹಾಸನದ ಸಕಲೇಶಪುರದಲ್ಲಿ, ಬಸ್ ಕೆಟ್ಟು ನಿಂತಿದ್ದರಿಂದ ತಾಯಿಯಿಂದ ಮಗು ಬೇರ್ಪಟ್ಟ ಘಟನೆ ನಡೆದಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ತೆರಳುತ್ತಿದ್ದ ಆರು ಜನರ ತಂಡದಲ್ಲಿ ಮಗು ಕಳೆದುಹೋಗಿತ್ತು. ಬಸ್ ಕಂಡಕ್ಟರ್ ಮಗುವನ್ನು ಗಮನಿಸಿ ಪ
Kichcha Sudeep-Darshan: ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿಯ ಬಗ್ಗೆಯೂ ಕೆಟ್ಟ ಕಮೆಂಟ್ಗಳನ್ನು ಮಾಡಿದ್ದಾರೆ. ಇದನ್ನು ಸುದೀಪ್ ಈಗಾಗಲೇ ಖಂಡಿಸಿದ್ದಾರೆ. ಅಲ್ಲದೆ, ಸುದೀಪ್ ಅವರ ಪುತ್ರಿ ಸಾನ್ವಿ ಸುದ
ಪಾರ್ಶ್ವವಾಯು ಅಥವಾ ಸ್ಟ್ರೋಕ್ ಬಗ್ಗೆ ಸರಿಯಾಗಿ ತಿಳಿದಿರುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ವೈಟ್ ಫೀಲ್ಡ್ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ನ
ಇಂದೋರ್ನ ಭಾಗೀರಥಪುರ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಕೊಳಕು ನೀರಿನ ಬಗ್ಗೆ ದೂರುಗಳು ಬರುತ್ತಿದ್ದರೂ ಇನ್ನೂ ಯಾವುದೇ ಪರಿಹಾರ ಕಂಡುಬಂದಿಲ್ಲ. ಈ ಪ್ರದೇಶದಲ್ಲಿ ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ವೀಕ್ನೆಸ್ನ ಪ್ರಕ
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್ನಲ್ಲಿ ನಿದ್ದೆಗೆ ಜಾರಿದ್ದ ವೇ
Bandar Apna Dost: ಸೋಷಿಯಲ್ ಮೀಡಿಯಾದ ಈ ಕಾಲದಲ್ಲಿ ಏನೇನು ವೈರಲ್ ಆಗುತ್ತದೆ, ಯಾವ ರೀತಿಯ ಕಂಟೆಂಟ್ ಜನರಿಗೆ ಇಷ್ಟವಾಗುತ್ತದೆ ಎಂದು ಊಹಿಸುವುದೇ ಕಷ್ಟ. ಭಾರತದ ಕೋತಿಯೊಂದು ವಿಶ್ವಮಟ್ಟದಲ್ಲಿ ಟಾಪ್ ಕಂಟೆಂಟ್ ಆಗಿ ಮಿಂಚಿದೆ ಮಾತ್ರವಲ್ಲದೆ
ಇಂದು ದೇವಾಲಯ ಪ್ರದೇಶದಿಂದ ಸಮುದ್ರ ತೀರದವರೆಗೆ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದೆ. ಈಗಾಗಲೇ 25 ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಗರಿಷ್ಠ ಅವಧಿಯಲ್ಲಿ 60 ತುಕಡಿಗಳನ್ನು ಸಜ್ಜುಗೊಳಿಸಲಾಗುವುದು. ಸುಗಮ ಸ
ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಸಿದ್ಧವಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಅಪಾರ ಜನಸಂದಣಿ ನಿರೀಕ್ಷೆಯಿದ್ದು, ಯಾವುದೇ ಅಹ
ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, 2026 ರ ಸಂವತ್ಸರವನ್ನು ಸ್ವಾಗತಿಸಲು ಪ್ರಪಂಚದಾದ್ಯಂತ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರತಿವರ್ಷ ಸಹ ಡಿಸೆಂಬರ್ 31 ರ ರಾತ್ರಿ ಪಾರ್ಟಿ ಮೋಜು-ಮಸ್ತಿಯನ್ನು ಮಾಡುತ್ತಾ ಹೊಸ ವರ್ಷ
ಕೊಪ್ಪಳ ತಾಲೂಕಿನ ಗಿಣಗೇರಾ ಬಳಿ 2025ರ ವರ್ಷದ ಕೊನೆಯ ಸೂರ್ಯಾಸ್ತದ ನಯನ ಮನೋಹರ ದೃಶ್ಯವನ್ನು ಟಿವಿ9 ಕನ್ನಡ ಕ್ಯಾಮೆರಾ ಸೆರೆಹಿಡಿದಿದೆ. ಕ್ಯಾಮೆರಾಮ್ಯಾನ್ ಮಾರುತಿ ಕಟ್ಟೀಮನಿ ಅವರು ಈ ಅದ್ಭುತ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ
ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಪ್ರಲೇ ಕ್ಷಿಪಣಿಯು ಅದರ ಹೆಚ್ಚಿನ ನಿಖರತೆಗೆ ಹೆಸರುವಾಸಿಯಾದ ಘನ ಪ್ರೊಪೆಲ್ಲಂಟ್ ಅರೆ-ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ವಿವಿಧ ರೀತಿಯ ಸಿಡಿತಲೆಗಳನ್ನು ಹೊತ್ತೊಯ್ಯುವ ಮತ್ತು ಬಹು ವಿಧ
ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ಅಕ್ರಮದ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. 18 ವರ್ಷದೊಳಗಿನವರು ಮತ್ತು ಅನ್ಯ ಜಿಲ್ಲೆಯ ಮತದಾರರನ್ನು ಅಕ್ರಮವಾಗಿ ಲಿಸ್ಟ್ಗೆ ಸೇರಿಸಲಾಗಿದೆ ಎಂದು ದಾಖಲ
ಧಾರವಾಡವನ್ನು ಫಲವತ್ತಾದ ಬೆಳವಲನಾಡು ಅಥವಾ ಅರೆಮಲೆನಾಡು ಎಂದು ಕರೆಯುತ್ತಾರೆ. ಇಲ್ಲಿನ ಕೆರೆಗಳು, ವಿಶೇಷವಾಗಿ ಕೆಲಗೇರಿ ಕೆರೆ, ಈ ಪ್ರದೇಶದ ಜೀವನಾಡಿ. ಸಂಜೆಯ ಸೂರ್ಯಾಸ್ತದ ವೇಳೆ ಕೆರೆಯ ನೀರಿನಲ್ಲಿ ಮೂಡುವ ಬಣ್ಣ ಬಣ್ಣದ ದೃಶ್ಯ
ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮಾಡಿ ಮುಗಿಸಿದ್ದಾರೆ. ನಿರಾಶ್ರ
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾವನ್ನು ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಹಾಗಿದ್ದರೂ ಕೂಡ ಈ ಸಿನಿಮಾ ಜಾಗತಿಕ ಮಾರುಕಟ್ಟೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಒಂದು ವೇಳೆ ಮಿಡಲ್
ನಾಳೆಯೇ ಹೊಸ ವರ್ಷ. ಇಂದು ಸಂಜೆಯಿಂದ ಕೇಕ್, ಸಿಹಿತಿಂಡಿಗಳು ಮುಂತಾದ ವಸ್ತುಗಳನ್ನು ಖರೀದಿಸಲು ಮಹಾನಗರದಲ್ಲಿ ಜನ ಮುಗಿಬಿದ್ದಿರುತ್ತಾರೆ. ಟ್ರಾಫಿಕ್ ಸಮಸ್ಯೆಯಿಂದಾಗಿ ಬಹುತೇಕ ಜನರು ಆನ್ಲೈನ್ ಡೆಲಿವರಿಯ ಮೇಲೆ ಅವಲಂಬಿತರಾಗಿ
ದೇಶದ ಹಲವು ರಾಜ್ಯಗಳಲ್ಲಿ ಆಹಾರ ಡೆಲಿವರಿ ಕಾರ್ಮಿಕರು ಮುಷ್ಕರ ನಡೆಸುತ್ತಿದ್ದಾರೆ. ಕಡಿಮೆ ಸಂಭಾವನೆ, ವೇಗದ ವಿತರಣೆಯ ಒತ್ತಡ, ಅಪಘಾತಗಳ ಸಂದರ್ಭದಲ್ಲಿ ಭದ್ರತೆ ಇಲ್ಲದಿರುವುದು ಮತ್ತು ಗ್ರಾಹಕರ ದೂರುಗಳಿಂದ ಪೆನಾಲ್ಟಿಗಳಂತಹ
ನಿರ್ದೇಶಕ ಆರ್. ಚಂದ್ರು ನಿರ್ಮಾಪಕನಾಗಿಯೂ ಸಕ್ರಿಯವಾಗಿದ್ದಾರೆ. ಅವರ ನಿರ್ಮಾಣದಲ್ಲಿ ‘ಫಾದರ್’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದ ಥೀಮ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ತಂದೆಯಿಂದಲೇ ಆರ್. ಚಂದ್ರ ಇದನ್ನು ಬಿಡುಗಡೆ ಮಾಡಿ
Bigg Boss Kannada 12: ಸ್ಪಂದನಾ ಬಿಗ್ಬಾಸ್ ಮನೆಯಲ್ಲಿ ದಂತದ ಬೊಂಬೆಯಂತೆ ಇದ್ದಾರೆ. ಹೆಚ್ಚಾಗಿ ಟಾಸ್ಕ್ಗಳಲ್ಲಿ ಇನ್ನಿತರೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಾದರೂ ತಮ್ಮ ಅಂದ, ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ.
ನ್ಯೂಜಿಲೆಂಡ್ನಲ್ಲಿ ಹೊಸವರ್ಷದ ಸಂಭ್ರಮ ಜೋರಾಗಿದೆ. ಸದ್ಯ ಅಲ್ಲಿ ಸಮಯ ಮಧ್ಯರಾತ್ರಿ 12 ಗಂಟೆ ಆಗಿದ್ದು, ನ್ಯೂಜಿಲೆಂಡ್ನ ಆಕ್ಲೆಂಡ್ ಜನರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸುವ ಮೂಲಕ 2026ರ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿ
ದೆಹಲಿಯ ಕರ್ತವ್ಯ ಪಥದಲ್ಲಿ ಈ ಬಾರಿಯ ಗಣರಾಜ್ಯೋತ್ಸವದಂದು ಒಂಟೆಗಳು, ಭಾರತೀಯ ತಳಿಯ ನಾಯಿಗಳನ್ನು ಭಾರತೀಯ ಸೇನೆ ಪ್ರದರ್ಶಿಸಲಿದೆ. ಈ ಮೂಲಕ ಭಾರತವು ಗಣರಾಜ್ಯೋತ್ಸವದಂದು ಅಪರೂಪದ ದೃಶ್ಯಕ್ಕೆ ಸಾಕ್ಷಿಯಾಗಲಿದೆ. ಭಾರತೀಯ ಸೇನೆಯ
ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಪ್ರಕರಣ ಸಂಬಂಧ ಸಂಬಂಧ SIT ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು ಬಹಿರಂಗವಾಗಿದ್ದರೂ ಆ
ಕೀಲು ನೋವು ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟೇ ಅಲ್ಲ ಇದು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹ
ಬೆಂಗಳೂರಿನ ಬ್ರಿಗೇಡ್ ರಸ್ತೆ ಹೊಸ ವರ್ಷ 2026ರ ಸ್ವಾಗತಕ್ಕೆ ಸಜ್ಜಾಗಿದೆ. ದೀಪಾಲಂಕಾರ, ಬ್ಯಾರಿಕೇಡ್ಗಳು, ಸಿಸಿಟಿವಿ ಕ್ಯಾಮರಾ ಹಾಗೂ ವಾಚಿಂಗ್ ಟವರ್ಗಳ ಮೂಲಕ ಭದ್ರತೆ ಖಚಿತಪಡಿಸಲಾಗಿದೆ. ಮಹಿಳೆಯರ ಸುರಕ್ಷತೆಗೆ ವಿಶೇಷ ಒತ್ತು
ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕಾರ, ರೈತರ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡದಿರುವುದು ಮತ್ತು ಕೋಗಿಲು ಲೇಔಟ್ನಲ್ಲಿ ಮನೆಗಳ ತೆರವು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರ
2025ರ ವರ್ಷ ಮುಗಿದಿದೆ. ಈ ವರ್ಷ ಕನ್ನಡ ಚಿತ್ರರಂಗಕ್ಕೆ ಅಷ್ಟೇನೂ ಆಶಾದಾಯಕ ಆಗಿರಲಿಲ್ಲ. ಬೆರಳೆಣಿಕೆಯ ಸಿನಿಮಾಗಳು ಮಾತ್ರ ಗೆದ್ದಿವೆ. ಉಳಿದ ಸಿನಿಮಾಗಳು ಸೋತಿವೆ. ಸ್ಟಾರ್ ಸಿನಿಮಾಗಳು ಕೂಡ ಬಾಕ್ಸ್ ಆಫೀಸ್ನಲ್ಲಿ ನೆಲಕಚ್ಚಿದ ಉದ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಇಂದು ಢಾಕಾದಲ್ಲಿ ನಡೆದಿದೆ. ಈ ವೇಳೆ ಲಕ್ಷಾಂತರ ಜನರು ಸೇರಿದ್ದರು. ಖಲೀದಾ ಅವರನ್ನು ಅವರ ಪತಿ, ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿ ಸಮಾಧ
ನಿಮ್ಮ ಪಿಎಫ್ ಯುಎಎನ್ ಸಂಖ್ಯೆ ಮರೆತಿದ್ದೀರಾ? ಚಿಂತಿಸಬೇಡಿ, ಈಗ ಅದನ್ನು ಸುಲಭವಾಗಿ ಮರುಪಡೆಯಬಹುದು. ಇಪಿಎಫ್ಒ ವೆಬ್ಸೈಟ್ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ SMS ಕಳುಹಿಸುವ ಮೂಲಕ ನಿಮಿಷಗಳಲ್ಲಿ ನಿಮ್ಮ ಯುಎಎನ್ ಪಡೆಯುವ ಸ
ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಲೋಕಾಪುರ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬಸ್ ಚಾಲಕನ ಕಾಲು ತುಂಡಾಗಿದ್ದರೆ, ಹಲವು ಪ್ರಯಾನಿಕರು ಗಂಭೀರವಾಗಿ ಗಾಯಗೊಂ
ಕೋಲಾರದಲ್ಲಿ ಒಂದೇ ಬೀದಿ ನಾಯಿ 21 ಜನರಿಗೆ ಕಚ್ಚಿದ ಘಟನೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಎತ್ತಿ ತೋರಿಸಿದೆ. ಒಂದೂವರೆ ಗಂಟೆಯಲ್ಲಿ ಸಾರ್ವಜನಿಕರ ಮೇಲೆ ದಾಳಿ ಮಾಡಿದ ನಾಯಿಯನ್ನು ಅಂತಿಮವಾಗಿ ಹೊಡೆದು
Theertharoopa Thandeyavarige Review: ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರು ಈ ಮೊದಲು ‘ಹೊಂದಿಸಿ ಬರೆಯಿರಿ’ ಹೆಸರಿನ ಸಿನಿಮಾ ಮಾಡಿದ್ದರು. ಇದು ಭಾವನೆಗಳ ಅಲೆಯಲ್ಲಿ ಸಾಗಿತ್ತು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿತ್ತು. ಈ ಚಿತ್ರದ ಬಳಿಕ ರ
ಕೇರಳದ ಶಿವಗಿರಿ ಮಠವು ಕರ್ನಾಟಕ ರಾಜ್ಯ ಗುರುಧರ್ಮ ಪ್ರಚಾರಣ ಯುವಜನ ಸಭಾದ ಅಧ್ಯಕ್ಷರಾಗಿ ಗೋಪಿ ಕೃಷ್ಣಪ್ಪ ಅವರನ್ನು ನೇಮಿಸಿದೆ. ಯುವಜನತೆಯಲ್ಲಿ ಶ್ರೀ ನಾರಾಯಣ ಗುರುಗಳ ಆದರ್ಶಗಳನ್ನು ಪಸರಿಸುವ ಗುರಿಯನ್ನು ಮಠ ಹೊಂದಿದ್ದು, ಕೃ
ಮದ್ಯದ ನಶೆಯಲ್ಲಿದ್ದ ತಾಯಿಯೊಂದಿಗೆ ತಮಾಷೆ ಮಾಡಲು ಹೋಗಿ ಯುವಕನೋರ್ವ ನೆಲಮಂಗಲದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಹಣ ಕೊಡದಿದ್ದಾಗ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಆತ, ನೇಣಿನ ಕುಣಿಕೆಗೆ ಸಿಲುಕಿ ಅಕಸ್ಮಿಕವಾಗಿ ಮೃತಪಟ್ಟಿದ
ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಗ್ರೀನ್ ಲೈನ್ ರೈಲು ಹತ್ತುವ ಸರದಿ ಪಾಲಿಸುವಂತೆ ಸೂಚಿಸಿದ್ದಕ್ಕೆ ಭದ್ರತಾ ಸಿಬ್ಬಂದಿಯ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ್ದಾರೆ. ಡಿಸೆಂಬರ್ 31ರಂದು ನಡೆದ ಈ ಘಟನೆ ಬ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಯಲು ಬೆಂಗಳೂರಿನ ಅತಿ ಉದ್ದದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಇಂದು ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಬಂದ್ ಆಗಲಿದೆ. ಬೈಕ್, ಕಾರು, ಬಸ್ ಸೇರಿದಂತೆ ಎಲ್ಲಾ ವಾಹನಗಳಿ
ನಬಾರ್ಡ್ ಯುವ ವೃತ್ತಿಪರ ಕಾರ್ಯಕ್ರಮದಡಿ ಸರ್ಕಾರಿ ಉದ್ಯೋಗಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಜನವರಿ 12ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು. ಪದವಿ/ಸ್ನಾತಕೋತ್ತರ ಪದವಿ ಮತ್ತು ಕೆಲಸದ ಅನುಭವ ಹೊಂದಿರುವ 21-30 ವರ್ಷದವರು ಅ
ವಿಜಯಲಕ್ಷ್ಮಿ ದರ್ಶನ್ ಅವರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ತಮ್ಮ ಕೇಸ್ ಬಗ್ಗೆ ವಿಚಾರಿಸಿದ್ದಾರೆ. ಯಾರನ್ನೂ ಈವರೆಗೆ ಬಂಧಿಸಿಲ್ಲ ಎಂಬುದು ತಿಳಿದು ವಿಜಯಲಕ್ಷ್ಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಮಾತಿಗೆ ಬೆಂ
Vijay hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಮೊದಲ ಮೂರು ಮ್ಯಾಚ್ಗಳಲ್ಲೂ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ್ದ ಕರ್ನಾಟಕ ಎರ
ಕೋಗಿಲು ಲೇಔಟ್ ಮನೆಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಎನ್ಐಎ ತನಿಖೆಗೆ ಆಗ್ರಹಿಸಿದ್ದಾರೆ. ತೆರವುಗೊಂಡ ಪ್ರದೇಶಗಳಲ್ಲಿ ಪಾಕಿಸ್ತಾನದ ನಂಟಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವ
Vijay Hazare Trophy 2026: ವಿಜಯ ಹಝಾರೆ ಟೂರ್ನಿ ಎಂದರೆ ದೇಶೀಯ ಏಕದಿನ ಪಂದ್ಯಾವಳಿ. ಈ ಟೂರ್ನಿಯಲ್ಲಿ ಬರೋಬ್ಬರಿ 32 ತಂಡಗಳು ಕಣಕ್ಕಿಳಿಯುತ್ತವೆ. ಡಿಸೆಂಬರ್ 24 ರಿಂದ ಶುರುವಾಗಿರುವ ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರು ಕೂಡ ಕಾಣಿಸಿಕೊಳ್ಳುತ
ತಿರುಪುರದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮದ ವೇಳೆ ದೇವಸ್ಥಾನದ ಸಮೀಪ ಪೊಲೀಸ್ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆ ಡಿಸೆಂಬರ್ 30ರಂದು ನಡೆದಿದೆ. ಹಲ್ಲೆಕೋರ ಮಾನಸಿಕ ಅಸ್ವಸ್ಥನಾಗಿರುವ
ಬೆಳಗಾವಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಬಿಗಿ ನಿಯಮಗಳನ್ನು ಜಾರಿಗೊಳಿಸಿದೆ. ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹೋಟೆಲ್, ಬಾರ್ ಮಾಲೀಕರೊಂದಿಗೆ ಸಭೆ ನಡೆಸಿ, ಅಪ್ರಾಪ್ತರಿಗೆ ಮದ್ಯ ನೀಡಬಾರದೆಂದು ಸೂಚಿಸಿದ್ದ
ಹಿರಿಜೀವಗಳೇ ಹಾಗೆ, ತಮ್ಮ ಮೊಮ್ಮಕ್ಕಳ ಆಗಮನವನ್ನು ಸಂಭ್ರಮಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮೊಮ್ಮಗನು ಬಹಳ ದಿನಗಳ ನಂತರ ಅಜ್ಜಿಯನ್ನು ಕಾಣಲು ಬಂದಿದ್ದು, ಮೊಮ್ಮಗನನ್ನು ನೋಡಿದ ಅಜ್ಜಿಯ ಖುಷಿಯೇ ಪಾರಾವೇ ಇಲ್ಲದಂ
ರಿಷಬ್ ಶೆಟ್ಟಿ ಅವರಿಗೆ ಈ ವರ್ಷ ಸಾಕಷ್ಟು ವಿಶೇಷವಾಗಿತ್ತು. ಸತತ ಮೂರು ವರ್ಷ ಶ್ರಮ ಹಾಕಿ ಮಾಡಿದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಜೊತೆ ಗೋವಾಗೆ ತ
ಅಶ್ಲೀಲವಾಗಿ ಕಮೆಂಟ್ ಮಾಡಿದವರ ವಿರುದ್ಧ ವಿಜಯಲಕ್ಷ್ಮಿ ದರ್ಶನ್ ಅವರು ಇತ್ತೀಚೆಗೆ ದೂರು ನೀಡಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಕೂಡ ಪೊಲೀಸರು ಬಂಧಿಸಿಲ್ಲ. ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀ
ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದವರು ಬಾಂಗ್ಲಾದೇಶದ ಅಕ್ರಮ ವಲಸಿಗರೇ ಎಂಬ ಪ್ರಶ್ನೆ ಈಗ ಬಲವಾಗಿದೆ. ಸ್ಥಳಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿದ್ದು, ಮುಸ್ಲಿಂ ಮಹಿಳೆಯರ ಜತೆ ಮಾತುಕತೆ ನಡೆಸಿದೆ. ಈ ವೇಳೆ
Vijay Hazare Trophy Elite 2025-26: ವಿಜಯ ಹಝಾರೆ ಟೂರ್ನಿಯಲ್ಲಿ ಸರ್ಫರಾಝ್ ಖಾನ್ ಸಿಡಿಲಬ್ಬರದ ಸೆಂಚುರಿ ಸಿಡಿಸಿದ್ದಾರೆ. ಮುಂಬೈ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ 14 ಭರ್ಜರಿ ಸಿಕ್ಸರ್ಗಳೊಂದಿಗೆ 157 ರನ್ ಚಚ್ಚಿದ್ದಾರೆ. ಈ ಶತಕ
ಕರ್ನಾಟಕದಲ್ಲಿ ಪೊಲೀಸರೇ ಅಪರಾಧ ಚಟುವಟಿಕೆಗಲ್ಲಿ ಶಾಮೀಲಾಗುತ್ತಿರುವುದು ಹೆಚ್ಚುತ್ತಿದೆ. ವಿಶೇಷವಾಗಿ 7 ಕೋಟಿ ರೂ. ದರೋಡೆ ಪ್ರಕರಣ ಮತ್ತು ನೇಮಕಾತಿ ಹಗರಣಗಳು ಚರ್ಚೆಗೆ ಗ್ರಾಸವಾಗಿವೆ. ತಮ್ಮ ಪರಿಚಯಸ್ಥರೊಬ್ಬರಿಗೆ ಪೊಲೀಸ್ ನ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಂತರ, ಚೀನಾ ಕೂಡ ಈಗ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯನ್ನು ಕಡಿಮೆ ಮಾಡುವಲ್ಲಿ ಪಾತ್ರ ವಹಿಸಿದೆ ಎಂದು ಹೇಳಿಕೊಂಡಿದೆ. ಈ ವರ್ಷ ಎರಡೂ ದೇಶಗಳ ನಡುವಿನ ಪರಿಸ್ಥಿತಿ ಹ
ನಟ ದರ್ಶನ್ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಕಾನೂನಿನ ಹೋರಾಟ ಮಾಡುತ್ತಿದ್ದಾರೆ. ಇಂದು (ಡಿಸೆಂಬರ್ 31) ವಿಜಯಲಕ್ಷ್ಮಿ ದರ್ಶನ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕ
ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತ ವಿಶ್ವನಾಥ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಶ್ವನಾಥ್ ಸಹೋದರನನ್ನು ಬ್ರೂಸ್ಪೇಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ವಾಲ್ಮೀಕಿ ಅಭಿವೃದ
Kichcha Sudeep In Santhosh Theater: ಕಿಚ್ಚ ಸುದೀಪ್ ಅವರು ಅಭಿಮಾನಿಗಳ ಜೊತೆ ‘ಮಾರ್ಕ್’ ಸಿನಿಮಾ ವೀಕ್ಷಿಸಿದ್ದಾರೆ. ಅವರು ಥಿಯೇಟರ್ ಒಳಗೆ ಹೋಗೋಕೆ ಸಾಕಷ್ಟು ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಯಿತು. ಸಂತೋಷ್ ಥಿಯೇಟರ್ನಲ್ಲಿ ಅವರು ಸಿನಿಮಾ ವೀ
ವಿಶ್ವಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಹೊಸ ಭರವಸೆಯೊಂದಿಗೆ ಹೊಸ ವರ್ಷ ಆರಂಭಿಸಲಾಗುತ್ತಿದೆ. ಈ ಸಂದರ್ಭಕ್ಕೆ ಸರಿಯಾಗಿ, ಸ್ಪೂರ್ತಿ ತುಂಬುವ ಇಂಗ್ಲಿಷ್ ಸಾಹಿತ್ಯ ಇರುವ ಹೊಸ ಹಾಡನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಮ
ಲಿಫ್ಟ್ ಕೊಡುವುದಾಗಿ ಹತ್ತಿಕೊಂಡು ಕಾರಿನಲ್ಲೇ ಇಬ್ಬರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಫರೀದಾಬಾದಿನಲ್ಲಿ ನಡೆದಿದೆ. ದೂರಿನ ನಂತರ ಪೊಲೀಸರು ಕ್ರಮ ಕೈಗೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತ
ಕೆಲವರಿಗೆ ಒಗಟುಗಳನ್ನು ಬಿಡಿಸುವುದೆಂದರೆ ಅದೇನೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿ ಒಗಟಿ
ಬಿಗ್ ಬಾಸ್ ಕ್ಯಾಪ್ಟನ್ ಗಿಲ್ಲಿ, ಕಾವ್ಯಾಗೆ ನಾಮಿನೇಷನ್ನಲ್ಲಿ ಫೇವರಿಸಂ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾವ್ಯಾ ಹೆಸರು ಹಲವು ಬಾರಿ ಬಂದರೂ, ಗಿಲ್ಲಿ ಅವರನ್ನು ಪದೇ ಪದೇ ಸೇವ್ ಮಾಡಿದ್ದಾರೆ. ಧನುಷ್ ಮತ್ತು ಅಶ್ವಿನ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ, ಸರ್ಕಾರದ ಕ್ರಮವನ್ನು ಡಿಸಿಎಂ
ಮಧ್ಯಪ್ರದೇಶದ ಇಂದೋರ್ನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಡಿಯುವ ನೀರಿನ ಪೈಪ್ಗೆ ಚರಂಡಿ ನೀರು ಮಿಶ್ರಣವಾಗಿದ್ದೇ ದುರಂತಕ್ಕ
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅತಿಯಾಗಿ ಮದ್ಯ ಸೇವಿಸಿ ಮತ್ತಲ್ಲಿ ತೇಲುವರನ್ನು ಪೊಲೀಸರೇ ಮನೆಗೆ ಬಿಡುತ್ತಾರೆ ಎಂಬ ಮಾತುಗಳು ಹಲವೆಡೆ ಹರಿದಾಡುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಲ್ಲ ಮದ
ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾಗೆ ಪ್ರತಿ ದಿನವೂ ಬಹುಕೋಟಿ ರೂಪಾಯಿ ಕಲೆಕ್ಷನ್ ಆಗುತ್ತಿದೆ. ಸಿನಿಮಾ ರಿಲೀಸ್ ಆಗಿ 27 ದಿನಗಳು ಆಗಿದ್ದರೂ ಕೂಡ ಇಂದಿಗೂ ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಎಷ್ಟೋ ಹ
Security for New Year 2026 Celebration: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿದ್ದಾರೆ. ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್ ಸೇರಿದಂತೆ ನಗರದಾದ್ಯಂತ 50ಕ್ಕೂ ಹೆಚ್ಚು ಮಹಿಳಾ ಸಹಾಯ ಕೇಂದ್ರಗಳನ
2026ರ ಹೊಸ ವರ್ಷ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಯವರಿಗೆ ವಿಶೇಷವಾಗಿರಲಿದೆ. 12 ರಾಶಿಗಳಲ್ಲಿ ಪ್ರಮುಖ ಮೂರು ರಾಶಿಯ ಮಹಿಳೆಯರು ತಮ್ಮ ಗಂಡಂದಿರಿಗೆ ಅಪಾರ ಅದೃಷ್ಟವನ್ನು ತರುತ್ತಾರೆ. ಈ ರಾಶಿಗಳ ಮಹಿಳೆಯರು ಭಾವನಾತ್ಮಕ ಬೆಂಬಲ ಮತ್
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಟೀಮ್ ಇ
Transport Arrangement for New Year 2026 Celebration: ನಮ್ಮ ಮೆಟ್ರೋದ ಹಸಿರು ಮಾರ್ಗಕ್ಕೆ 21 ಹೊಸ CRRC 6-ಕೋಚ್ ರೈಲುಗಳು ಸೇರ್ಪಡೆಯಾಗುತ್ತಿವೆ. ಇದರಿಂದ ಹಸಿರು ಮಾರ್ಗದಲ್ಲಿ ಸಂಚಾರ ವೇಗ ಹೆಚ್ಚಾಗಲಿದ್ದು, ಪ್ರಯಾಣ ಅವಧಿ ಕಡಿತಗೊಳ್ಳಲಿದೆ. ಹಸಿರು ಮಾರ್ಗದ ಹಳೆಯ 17 ರ
ನಯನತಾರಾ ‘ಟಾಕ್ಸಿಕ್’ ಸಿನಿಮಾದಲ್ಲಿ ಗಂಗಾ ಪಾತ್ರದಲ್ಲಿ ಗನ್ ಹಿಡಿದು ಎಂಟ್ರಿ ಕೊಟ್ಟಿದ್ದಾರೆ. ಅವರ ಮಾಸ್ ಲುಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಯಶ್ ಸಹ-ಬರೆದ ಕಥೆಗೆ ಗೀತು ಮೋಹನ್ದಾಸ್ ನಿರ್ದೇಶಿಸಿದ್ದಾರೆ. ಮಾರ್ಚ್ 19ಕ್ಕೆ ಬ
ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಕೆಲವು ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅದೇ ರೀತಿ ಹೊಸ ವರ್ಷಾಚರಣೆಗೆ ತೆರಳುವವರ ಅನುಕೂಲಕ್ಕಾಗಿ
Google Doodle Today: ಪ್ರತೀ ಬಾರಿ ಗೂಗಲ್ ತನ್ನ ಡೂಡಲ್ ಮೂಲಕ ಗಮನ ಸೆಳೆಯುತ್ತಿರುತ್ತದೆ. ಅದರಲ್ಲೂ ಈ ವಿಶೇಷ ದಿನಗಳ ಸಂಭ್ರಮ ಆಚರಣೆಯಲ್ಲಿ ಭಾಗಿಯಾಗುವುದಿದೆ. ಹೌದು ವಿಶೇಷ ಸಂದರ್ಭದಲ್ಲಿ ಗೂಗಲ್ ಕೂಡ ತನ್ನ ಡೂಡಲ್ನಲ್ಲಿ ಫೋಟೋ, ಆ್ಯನಿಮೇ

20 C