BCCI Appoints Nicolaas Lee: ಭಾರತ ಮಹಿಳಾ ಕ್ರಿಕೆಟ್ ತಂಡವು 2026ರ ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿದ್ದು, ಬಿಸಿಸಿಐ ತಂಡವನ್ನು ಬಲಪಡಿಸಲು ಪ್ರಮುಖ ಹೆಜ್ಜೆ ಇಟ್ಟಿದೆ. ಮಾಜಿ ಇಂಗ್ಲೆಂಡ್ ಕ್ರಿಕೆಟರ್ ಅನುಭವಿ ಕೋಚ್ ನಿಕೋಲಸ್ ಲೀ ಅವರನ್ನು ನೂತನ ಸ್
ಹಿಮಾಚಲ ಪ್ರದೇಶದಲ್ಲಿ ರ್ಯಾಗಿಂಗ್, ಲೈಂಗಿಕ ಕಿರುಕುಳದಿಂದ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ರ್ಯಾಗಿಂಗ್ ಮಾಡಿ, ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜು ಪ್ರಾಧ್ಯಾಪಕ, ಮೂವರು ವಿದ
ಖ್ಯಾತ ಖಳನಟ ವಜ್ರಮುನಿ ಅವರು ನಿಧನರಾಗಿದ್ದು 2006ರ ಜನವರಿ 5ರಂದು. ಕೊನೆಯ ದಿನಗಳಲ್ಲಿ ವಜ್ರಮುನಿ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಸಿನಿಮಾಗಳ ನಿರ್ಮಾಣದಿಂದ ನಷ್ಟ ಅನುಭವಿಸಿದ್ದರು. ಅದರಿಂದ ಆರ್ಥಿಕ ಸಂಕಷ್ಟಕ್ಕೆ ವ
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್, ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ
ಬೀದರ್ ಜಿಲ್ಲೆಯ ಕಾಶೆಂಪುರ ರೈತ ರಾಮ್ ರೆಡ್ಡಿ ಸಾಂಪ್ರದಾಯಿಕ ಬೆಳೆಗಳ ಬದಲಾಗಿ ನಿಂಬೆ ಕೃಷಿಯಲ್ಲಿ ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಕಾಗಜಿ 12 ತಳಿಯ ನಿಂಬೆ ಬೆಳೆದು ವಾರ್ಷಿಕ ಐದಾರು ಲಕ್ಷ ಲಾಭ ಗಳಿಸುತ್ತಿದ್ದಾರೆ. ಉತ್ತಮ ಬೆಲೆ
LIC special campaign till March 2nd to revive lapsed insurance policies: ಐದು ವರ್ಷದಿಂದ ಲ್ಯಾಪ್ಸ್ ಆಗಿರುವ ಎಲ್ಐಸಿ ಪಾಲಿಸಿಗಳನ್ನು ರಿವೈವ್ ಮಾಡಲು ಸ್ಪೆಷಲ್ ಕೆಂಪೇನ್ ನಡೆದಿದೆ. ಜನವರಿ 1ರಿಂದ ಮಾರ್ಚ್ 2ರವರೆಗೆ ಈ ವಿಶೇಷ ಅಭಿಯಾನ ಇದೆ. ಈ ಕೆಂಪೇನ್ನಲ್ಲಿ ಪಾಲಿಸಿದಾ
ಹೊಸ ವರ್ಷದ ಮೊದಲ ದಿನವೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (ಮನೋಮಹನ್ ಸಿಂಗ್ ವಿಶ್ವವಿದ್ಯಾಲಯ) ಭಾರೀ ಅಕ್ರಮವೊಂದು ಬಯಲಾಗಿದೆ. ಬಿಕಾಂ ಐದನೇ ಸೆಮಿಸ್ಟರ್ನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆಗಿಂತ ಮೊದಲೇ ಸೋರಿಕೆ
‘45’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಪ್ರಯುಕ್ತ ಮುಂಬೈನಲ್ಲಿ ಚಿತ್ರತಂಡದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಿವರಾಜ್ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಧುರಂಧರ್’ ಚಿತ್ರದ ಬಗ್ಗೆ ತಮ್ಮ ಅನಿ
ಹುಬ್ಬಳ್ಳಿಯ ನೇಕಾರ ನಗರದಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು, ಅಕ್ರಮವಾಗಿ ಮಸೀದಿ ನಿರ್ಮಿಸಿದ ಆರೋಪ ಕೇಳಿಬಂದಿದೆ. ಹಿಂದೂಗಳ ಬಹುಸಂಖ್ಯಾತ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಂದು ಸ್ಥಳೀಯ ಹಿಂದೂ ಸಮುದಾಯದಿಂದ ಬೃಹತ್ ಪ್ರ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಿವೃತ್ತ ಶಿಕ್ಷಕರೋರ್ವರು ಡಿಜಿಟಲ್ ಅರೆಸ್ಟ್ ವಂಚನೆಗೆ ಬಲಿಯಾಗಿ 1.6 ಕೋಟಿ ರೂ. ಕಳೆದುಕೊಂಡಿದ್ದಾರೆ. ವಂಚಕರು ಪೊಲೀಸರಂತೆ ನಟಿಸಿ ಮನಿ ಲಾಂಡ್ರಿಂಗ್ ಆರೋಪದ ಭೀತಿ ಹುಟ್ಟಿಸಿದ್ದಾರೆ. ಹ
Prabhas movies: ಪ್ರಭಾಸ್ ಅವರು ಬಹಳ ಬ್ಯುಸಿ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಎರಡು ಸೀಕ್ವೆಲ್ ಸಿನಿಮಾಗಳು ಸಹ ಇವೆ. ಅವುಗಳಲ್ಲಿ 2024 ರಲ್ಲಿ ಬಿಡುಗಡೆ ಆಗಿದ್ದ ‘ಕಲ್ಕಿ 2898 ಎಡಿ’ ಸಿನಿಮಾದ ಸೀಕ್ವೆಲ್ನ ಶೂಟ
ಇದೇ ರೀತಿ ಕಳೆದ ವರ್ಷ ಮೇ ತಿಂಗಳಲ್ಲಿ ಲೇಹ್ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಆ ಬೆಂಕಿ ಕಟ್ಟಡದಾದ್ಯಂತ ವೇಗವಾಗಿ ಹರಡಿತು. ಸ್ಥಳೀಯ ಪೊಲೀಸರು, ಸೇನಾ ಸಿಬ್ಬಂದಿ ಮತ್ತು ಅಗ್ನಿಶಾಮಕ
ಚಿಕ್ಕಮಗಳೂರು ಜಿಲ್ಲೆಯ ನಂದಿಹೊಸಹಳ್ಳಿಯ ತಾರಾ ತಮ್ಮ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪರಿಂದ ದೀರ್ಘಕಾಲದ ದೌರ್ಜನ್ಯಕ್ಕೊಳಗಾಗಿದ್ದಾರೆ. ಗಂಡು ಮಗು ಬೇಕೆಂದು ಪತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಇತ್ತೀಚೆಗೆ ಊಟ ಮ
South Africa 2026 T20 World Cup Squad: 2026ರ ಟಿ20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಏಡೆನ್ ಮಾರ್ಕ್ರಾಮ್ ತಂಡದ ನಾಯಕರಾಗಿದ್ದು, ಕಗಿಸೊ ರಬಾಡ ತಂಡಕ್ಕೆ ಮರಳಿದ್ದಾರೆ. 7 ಹೊಸ ಆಟಗಾರರು ಸ್ಥಾನ ಪಡೆದಿದ್ದು, ರಯಾನ್ ರಿಕಲ
ಮಂಗಳೂರು ಕಂಬಳದಲ್ಲಿ ಹಿರಿಯ ಗೌರವ ಸಲಹೆಗಾರ ಗುಣಪಾಲ ಕಡಂಬರಿಗೆ ಆದ ಅವಮಾನದಿಂದ ಕಂಬಳ ಸಮಿತಿಯೊಳಗಿನ ಭಿನ್ನಾಭಿಪ್ರಾಯ ಬಯಲಾಗಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದ ಕಂಬಳದಲ್ಲಿ ಈ ಘಟನೆ ನಡೆದಿದ್ದು, ಕಂಬಳ ವಲಯದಲ
Bangalore seasonal flu: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಮತ್ತು ಉಸಿರಾಟದ ಕಾಯಿಲೆಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಾಪಮಾನದ ಏರಿಳಿತ, ಗಾಳಿಯ ಗುಣಮಟ್ಟದಲ್ಲಿನ ಬದಲಾವಣೆ ಇದಕ್ಕೆ ಪ್ರಮುಖ ಕಾರಣ. ಮಕ್ಕಳು, ಹಿರಿಯರು, ಗರ್ಭಿಣಿಯರು ಮತ್ತು
ಪಾರ್ಟ್-ಟೈಂ ಕೆಲಸ ಹುಡುಕಲು ಹೋಗಿ ನರ್ಸ್ ಒಬ್ಬರು ಆನ್ಲೈನ್ ವಂಚನೆಗೆ ಒಳಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ವಂಚಕರು ತೋರಿಸಿದ ಇನ್ವೆಸ್ಟ್ಮೆಂಟ್ ಆಸೆಗೆ ಬಲಿಯಾಗಿ ಮೈಮೇ
Sai Sudharsan Injury Update: ಯುವ ಕ್ರಿಕೆಟಿಗ ಸಾಯಿ ಸುದರ್ಶನ್ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದು, ಮುಂದಿನ 6 ವಾರಗಳ ಕಾಲ ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ತಮಿಳುನಾಡು ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದ
ಹೊಸ ವರ್ಷದ ಸಂಭ್ರಮಾಚರಣೆಗೆ ತನ್ನ ಮನೆಗೆ ಪ್ರೇಮಿಯನ್ನು ಕರೆದಿದ್ದ ವಿವಾಹಿತ ಮಹಿಳೆ ಆತನಿಗೆ ದೊಡ್ಡ ಶಾಕ್ ನೀಡಿದ್ದಾಳೆ. ಮುಂಬೈನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮನೆಗೆ ಬಂದಿದ್ದ ತನ್ನ ಪ್ರೇಮಿಯ ಖಾಸಗಿ ಅಂಗಗಳನ್ನು ಕತ್ತರ
ಸುಮನ್, ಸಾಯಿ ಕುಮಾರ್, ನಟರಾಜ್ ಮುಂತಾದವರು ‘ಧರ್ಮಸ್ಥಳ ನಿಯೋಜಿಕವರ್ಗ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಮೂಲಕ ಚಿತ್ರತಂಡದವರು ಪ್ರೇಕ್ಷಕರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಫೆಬ್ರವ
Union Budget 2026-27 to be presented on Feb 1st, Sunday: ಬಜೆಟ್ ಮಂಡನೆಯ ದಿನವಾದ ಫೆಬ್ರುವರಿ 1, ಸಮೀಪಿಸುತ್ತಿದೆ. ಅಂದು ವಾರಾಂತ್ಯ, ಅದರಲ್ಲೂ ಭಾನುವಾರವಾದ್ದರಿಂದ ಬೇರೆ ದಿನ ಬಜೆಟ್ ಮಂಡಿಸಬಹುದಾ ಎನ್ನುವ ಪ್ರಶ್ನೆ ಎದ್ದಿದೆ. ಆದರೆ, ಭಾನುವಾರವಾಗಲೀ, ಯಾವುದೇ
ಹಗಲಿನಲ್ಲಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ, ಇತ್ತೀಚಿನ ಅಧ್ಯಯನವೊಂದು ಹಗಲಿನಲ್ಲಿ ಹೆಚ್ಚು ಹೊತ್ತು ಮಲಗುವುದರಿಂದ ಮಧುಮೇಹ ಬರುವ ಅಪಾಯ ಹೆಚ್ಚಾಗುತ್ತದೆ ಎಂದು ಬಹಿರಂಗಪಡಿಸಿದೆ. ಹೌದು, ದಿನಕ್ಕೆ 30 ನಿಮಿಷಕ್ಕಿಂತ ಹೆಚ್ಚು
ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನ
Sunil Shetty movie: ಸುನಿಲ್ ಶೆಟ್ಟಿ ಹಿಂದಿ ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ, ಕೆಲವಾರು ದಕ್ಷಿಣ ಭಾರತದ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಕನ್ನಡಕ್ಕಂತೂ ಸುನಿಲ್ ಶೆಟ್ಟಿ ಹೊಸಬರೇನೂ ಅಲ್ಲ. ಸುದೀಪ್ ಜೊತೆಗೆ ‘ಪೈಲ್ವಾನ್’ ಸಿನಿಮಾನಲ್ಲ
Bigg Boss Kannada 12: ಬಿಗ್ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಈ ವಾರ ಅಶ್ವಿನಿ ಮತ್ತು ಗಿಲ್ಲಿ ಇಬ್ಬರೂ ಟಾಸ್ಕ್ಗಳ ಉಸ್ತುವಾರಿ ವಹಿಸಿದ್ದರು. ಸಾಕಷ್ಟು ಸ
ತಮ್ಮ ಬಗ್ಗೆ ಹಬ್ಬಿರುವ ಸುಳ್ಳು ಸುದ್ದಿಯ ಬಗ್ಗೆ ಜಾವೇದ್ ಅಖ್ತರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಿಡಿಗೇಡಿಗಳ ವಿರುದ್ಧ ಕೇಸ್ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿ
India vs New Zealand ODI: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಬರೋಡಾದಲ್ಲಿ ನಡೆಯುವ ಮೊದಲ ಪಂದ್ಯದ ಟಿಕೆಟ್ಗಳು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಟದ ಪ್ರಭಾವದಿಂದ ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿವೆ. 202
ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದ ಕಾರು ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಿವರ್ಸ್ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿದ್ದು, ಗಂ
ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಬಳ್ಳಾರಿಯಲ್ಲಿ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.
ಕರ್ನಾಟಕದ ದೇವಾಲಯಗಳು, ಅದರಲ್ಲೂ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ, 155 ಕೋಟಿ ರೂ. ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಭಕ್ತರ ಹೆಚ್ಚಳ ಹಾಗೂ ಉತ್ತಮ ಆಡಳಿತದಿಂದ ಆದಾಯ ವೃದ್ಧಿಸಿದ್ದು, ಕ
ಬೀದರ್ ತಾಲ್ಲೂಕಿನ ರಂಜೋಳಖೇಣಿ ಸರ್ಕಾರಿ ಶಾಲೆಯ ಮಕ್ಕಳಿಗೆ ಹೊಸ ವರ್ಷದ ಅಂಗವಾಗಿ ಶಿಕ್ಷಕರು ವಿಶೇಷ ಬಜ್ಜಿ ಕಟಕ್ ರೊಟ್ಟಿ ಊಟದ ವ್ಯವಸ್ಥೆ ಮಾಡಿದರು. ಬೀದರ್ನ ಈ ಸಾಂಪ್ರದಾಯಿಕ ಊಟವನ್ನು ಸವಿದು ಮಕ್ಕಳು ಅತೀವ ಸಂತಸಗೊಂಡರು. ವಿ
3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷ
ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಲ್ಲದೆ, ಅಪಹರಣ ಯತ್ನ ನಡೆಸಿರುವ ಆರೋಪ ಸಂಬಂಧ ಯೂಟ್ಯೂಬರ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಎ
Centre drafts social security rules for gig workers: ಓಲಾ, ಜೊಮಾಟೊದಂತಹ ಪ್ಲಾಟ್ಫಾರ್ಮ್ಗಳಲ್ಲಿ ಕೆಲಸ ಮಾಡುವ, ಗಿಗ್ ವರ್ಕರ್ಸ್ ಎನ್ನಲಾಗುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಸೌಲಭ್ಯ ಸಿಗುತ್ತದೆ. ಈ ಸೌಲಭ್ಯಕ್ಕೆ ಅರ್ಹರಾಗಲು ಗಿಗ್ ವರ್ಕರ್ವೊಬ್ಬ ಒಂದು
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಏಕಾಏಕಿ ನಡೆದ ಈ ದಾಳಿಯಿಂದ ಮೂವರು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳು ಶಾಲೆಯೊಳಗೆ ರಕ್ಷಣೆ ಪಡೆದ
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿಯಲ್ಲಿ ದುಷ್ಕರ್ಮಿಗಳು ಸುಮಾರು 60 ಲಕ್ಷ ರೂ ಮೌಲ್ಯದ 100 ಎಕರೆ ಮೆಕ್ಕೆಜೋಳ ಬೆಳೆ ರಾಶಿಗೆ ಡಿಸೇಲ್, ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದಾರೆ. ಸಾಲ ಮಾಡಿ ಬೆಳೆದಿದ್ದ ಬೆಳೆ ನಾಶವಾಗಿ ರೈ
ಶ್ರೀನಗರ-ಬಾರಾಮುಲ್ಲಾ-ಉರಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಈ ಭಯಾನಕ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೈವೇಗೆ ದೊಡ್ಡ ಪರ್ವತದ ಅರ್ಧ ಭಾಗ ಉರುಳಿಬಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ಮ್ಯಾನ್ ಜನಾರ್ದನ ರೆಡ್ಡಿ ಮನೆಯತ್ತಲೇ ಫೈರಿಂಗ್ ಮಾಡಿದ್ದು, ದಾಳಿ ನಡೆಸುವ ದೃಶ್ಯ ಟಿವಿ9ಗೆ ಲಭ್ಯ ಲಭ್ಯವಾಗಿದೆ. ಸತೀಶ್
Malavika Mohanan: ಈ ಹಿಂದೆ ಕನ್ನಡದ ‘ನಾನು ಮತ್ತು ವರಲಕ್ಷ್ಮಿ’ ಸಿನಿಮಾನಲ್ಲಿ ನಟಿಸಿರುವ ಮಾಳವಿಕಾ ಮೋಹನನ್, ಆ ನಂತರ ತಮ್ಮ ಪ್ರತಿಭೆಯಿಂದ ಕೆಲ ದೊಡ್ಡ ಸಿನಿಮಾಗಳ ಭಾಗವಾಗಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು 13 ವರ್ಷಗಳ ಬಳಿಕ ಇದೀಗ ತೆಲು
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಇಂದು ಭಯೋತ್ಪಾದನೆಯ ವಿರುದ್ಧ ಬಲವಾದ ಸಂದೇಶವನ್ನು ನೀಡಿದ್ದು, ಒಂದು ಕಡೆ ಭಾರತದಿಂದ ಸಹಕಾರವನ್ನು ಬಯಸುವ ಮತ್ತೊಂದು ಕಡೆ ಭಯೋತ್ಪಾದನೆಯನ್ನು ಬೆಂಬಲಿಸುವ ನೆರೆಹೊರೆಯವರ ವಿರುದ್ಧ ತನ್
ಪ್ರಮೋದ್ ಮುತಾಲಿಕ್ ಅವರು ಕೋಗಿಲು ಲೇಔಟ್ನಲ್ಲಿ ಬಾಂಗ್ಲಾದೇಶಿ ಮುಸ್ಲಿಮರು ಮತ್ತು ರೋಹಿಂಗ್ಯಾಗಳಿಗೆ ಕಾಂಗ್ರೆಸ್ನವರು ಮನೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜಮೀರ್ ಅಹಮದ್ ಅವರು ಮನೆ ನೀಡುವುದಾಗಿ ಹೇಳಿದ್ದು, ಸ
ಇತ್ತೀಚಿನ ದಿನಗಳಲ್ಲಿ ಆ್ಯಂಟಿಬಯಾಟಿಕ್ಸ್ ಇಲ್ಲದ ಮನೆಗಳೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಸಣ್ಣ ಜ್ವರ, ಮೈಕೈ ನೋವು, ಕಫ ಹೀಗೆ ಏನಾದರೂ ಸಣ್ಣ ಬದಲಾವಣೆ ದೇಹದಲ್ಲಿ ಆದ ತಕ್ಷಣ ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್ಗಳನ್ನು ಸ
ಇವರು ಫ್ಯಾಕ್ಟರಿ ಹೊಂದಿದ್ದಾರೆ. ನೂರಾರು ಮಂದಿಗೆ ಕೆಲಸ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಇವರು ಫೇಮಸ್. ಇವರಿಗೆ ಬರೋಬ್ಬರಿ 150 ಮಂದಿ ಬಾಡಿಗಾರ್ಡ್ಸ್ ಇದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆ ವದಂತಿಗೆ ಈಗ ಸ್ಪಷ್ಟನೆ ನೀಡಲಾ
ಕರ್ನಾಟಕದಲ್ಲಿ ನಿಷೇಧವಿದ್ದರೂ ಅಕ್ರಮ ಲಾಟರಿ ದಂಧೆ ಇನ್ನೂ ನಿಂತಿಲ್ಲ. ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಕೇರಳ ಲಾಟರಿ ಮಾರಾಟ ಎಗ್ಗಿಲ್ಲದೆ ಸಾಗಿದೆ. ದಿನಗೂಲಿ ಕಾರ್ಮಿಕರು ಸೇರಿದಂತೆ ಬಡ ವರ್ಗದವರು ಹಣ ಕಳೆದುಕೊಂಡು ಸಂಕಷ್ಟಕ
Mustafizur Rahman IPL 2026: ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಿರುವ ಹಿನ್ನೆ
ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡ
ಹತ್ತು ವರ್ಷಗಳ ಕಾಯುವಿಕೆಯ ನಂತರ ಜನಿಸಿದ 6 ತಿಂಗಳ ಮಗು ಅಯಾನ್, ಇಂದೋರ್ನಲ್ಲಿ ಕಲುಷಿತ ನೀರನ್ನು ಸೇವಿಸಿ ದುರಂತ ಅಂತ್ಯ ಕಂಡಿದೆ. ಹಾಲಿಗೆ ಬೆರೆಸಿದ ನಲ್ಲಿ ನೀರು ಮಗುವಿನ ಜೀವವನ್ನು ತೆಗೆದಿದೆ. ಈ ಘಟನೆ ಪೋಷಕರಿಗೆ ಅಪಾರ ನೋವುಂ
ಆಧಾರ್ ಸೇವಾ ಕೇಂದ್ರವು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, ITI, 12ನೇ ತರಗತಿ ಅಥವಾ ಡಿಪ್ಲೊಮಾ ಪಾಸಾದವರಿಗೆ ಇದು ಭಾರತ ಸರ್ಕಾರದ ಅಡಿಯಲ್ಲಿ ಉತ್ತಮ ವೃತ್ತಿ ಅವಕಾಶ. 18 ವರ್ಷ ಮೇಲ್ಪಟ್ಟ ಆ
Usman Khawaja Retires: ಹೊಸ ವರ್ಷದ ಮೊದಲ ದಿನ ಆಸ್ಟ್ರೇಲಿಯಾದ ದಿಗ್ಗಜ ಟೆಸ್ಟ್ ಆಟಗಾರ ಉಸ್ಮಾನ್ ಖವಾಜಾ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಶಸ್ ಸರಣಿ ನಡುವೆ ಈ ನಿರ್ಧಾರ ಪ್ರಕಟಿಸಿದ ಖವಾಜಾ, ಮಾಜಿ ಆಟಗಾರರು ಮತ್ತು ಮಾಧ್ಯಮದ ವಿರುದ
ಹೊಸ ವರ್ಷದಂದು 'ಮಾರ್ಕ್' ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ಡಿಸೆಂಬರ್ 25ರಂದು ಬಿಡುಗಡೆಯಾದ ಈ ಚಿತ್ರ 9 ದಿನಗಳಲ್ಲಿ 50 ಕೋಟಿ ರೂಪಾಯಿ ದಾಟಿರುವ ನಿರೀಕ್ಷೆ ಇದೆ. ಜನವರಿ 1ರಂದು ಚಿತ್ರ ಉತ್ತಮ ಕಲೆಕ್ಷನ್ ಮಾಡಿದೆ. ಹೊಸ ವರ್ಷವನ್ನು ದೊ
ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಅವರ ಕುಟುಂಬದ ಜೊತೆ ಸೇರಿಸುವಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್ ನೆರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮಧ್ಯಪ್ರದೇಶದಿಂದ ಕೆಲಸಕ್ಕೆ ಬಂದು, ಕುಟುಂಬದ ಸಂಪರ್ಕ ಕಳೆದುಕೊಂಡಿದ್ದ 60
ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚ
Vijay Deverakonda-Rashmika Mandanna: ಇತ್ತೀಚೆಗೆ ರೀಮೇಕ್ ಸಂಸ್ಕೃತಿ ಬಹಳ ಕಡಿಮೆ ಆಗಿದೆ ಆದರೆ ಸಂಪೂರ್ಣವಾಗಿ ನಿಂತಿಲ್ಲ. ಕರಣ್ ಜೋಹರ್ ಈಗಲೂ ಸಹ ದಕ್ಷಿಣದ ಸಿನಿಮಾಗಳನ್ನು ಹಿಂದಿಯಲ್ಲಿ ಮರು ನಿರ್ಮಾಣ ಮಾಡುತ್ತಿದ್ದಾರೆ. ಕೆಲ ತಿಂಗಳ ಹಿಂದಷ್ಟೆ ತಮಿ
Iran sees massive protests across the country: ಇರಾನ್ನಲ್ಲಿ ಡಿ. 27ರಂದು ಆರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು 7 ಮಂದಿ ಬಲಿಯಾಗಿದ್ದಾರೆ. ಆಡಳಿತ ವಿರೋಧಿ ಪ್ರತಿಭಟನೆಗಳು ಇರಾನ್ನ ಎಲ್ಲೆಡೆ ನಡೆಯುತ್ತಿವೆ. ಇರಾನ್ ಅನ್ನು ಆರ್ಥಿಕ ಸಂ
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಬುಲೆಟ್ ಯಾರದೋ, ಯಾವ ಗನ್ನಿಂದ ಬಂದಿದೆ ಎಂದು ಸ್ಪಷ್ಟಪಡಿಸಲು ತನಿಖೆ ನಡೆಸುವ
ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಮೊಬೈಲ್ ಹಾಗೂ ಮಾದಕ ವಸ್ತುಗಳ ಸಾಗಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಕ್ರಮ ಚಟುವಟಿಕೆಗಳು ಬಯಲಾಗಿವೆ. ಹೊರಗಿನಿಂದ ಜೈಲಿನೊಳಗೆ ಮಾದಕ ವಸ್ತುಗಳನ್ನು ಸಾಗಿಸಲಾಗುತ್ತಿದ್ದು, ಈ ಪ್ರಕರಣದಲ್
ಅಪ್ಪ ಮಗಳ ಬಾಂಧವ್ಯವೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಸುಂದರ ಬಾಂಧವ್ಯ ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಗಳು ತನ್ನ ತಂದೆಗೆ ಬುದ್ಧಿ ಮಾತು ಹೇಳು
ಬಿಗ್ ಬಾಸ್ ಕನ್ನಡ ಮನೆಯಲ್ಲಿ ಧ್ರುವಂತ್ ಗಿಲ್ಲಿಗೆ ಕ್ಷಮೆ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸದಾ ಗಿಲ್ಲಿ ಜೊತೆ ಕಿತ್ತಾಡುತ್ತಿದ್ದ ಧ್ರುವಂತ್, ಹೊಸ ವರ್ಷದಂದು ಗಿಲ್ಲಿಯ ರ್ಯಾಪ್ ಹಾಡು ಕೇಳಿ ಮನಸೋತರು. ತಮ್ಮ ಬಗ್ಗೆ ಹಾಡಿ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ ರಾಜಶೇಖರ್ ಮೃತಪಟ್ಟಿದ್ದು, ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಸಾವಿಗೆ ಕಾರಣವಾದ ಗುಂಡು ಯಾರಿಂದ ಹಾರಿಸಲ್ಪ
ಹೊಸ ಮನೆ ಪ್ರವೇಶಿಸುವ ಗೃಹ ಪ್ರವೇಶವು ಕೇವಲ ಆಚರಣೆಯಲ್ಲ; ಇದು ಮನೆಯ ಶುದ್ಧೀಕರಣ ಮತ್ತು ಸಕಾರಾತ್ಮಕ ಶಕ್ತಿ ತುಂಬುವ ಧಾರ್ಮಿಕ ವಿಧಿ. ನಿರ್ಮಾಣದ ವೇಳೆ ಉಂಟಾಗುವ ವಾಸ್ತು ದೋಷಗಳು ಮತ್ತು ನಕಾರಾತ್ಮಕ ಶಕ್ತಿಗಳನ್ನು ನಿವಾರಿಸಿ, ಕ
IIT Hyderabad student Edward Nathan Varghese gets big package: ಹೈದರಾಬಾದ್ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾರ್ಥಿ ಎಡ್ವರ್ಡ್ ನೇತನ್ ವರ್ಗೀಸ್ಗೆ 2.5 ಕೋಟಿ ರೂ ಸಂಬಳದ ಕೆಲಸ ಸಿಕ್ಕಿದೆ. ನೆದರ್ಲ್ಯಾಂಡ್ಸ್ನ ಆಪ್ಟೀವರ್ ಕಂಪನಿ ಈ ದೊಡ್ಡ ಆ
ಶೇ 83.61 ರಷ್ಟು ಕರ್ನಾಟಕದ ಮತದಾರರು EVM ಬಗ್ಗೆ ವಿಶ್ವಾಸ ಹೊಂದಿದ್ದಾರೆಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಮಂದಿ ಇವಿಎಂ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಈ ವರದಿಯನ್ನು ಕಾಂಗ್ರೆಸ
ಉಂಡಮನೆಗೇ ಕೆಲಸಗಾರರು ಕನ್ನ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಉದ್ಯಮಿ ಕುಟುಂಬ ಹೊಸ ವರ್ಷಾಚರಣೆಗೆಂದು ಅನ್ಯ ರಾಜ್ಯಕ್ಕೆ ತೆರಳಿದ್ದ ವೇಳೆ ಮನೆ ಕೆಲಸಕ್ಕಿದ್ದ ದಂಪತಿಯೇ ಮನೆಯಲ್ಲಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ
Vijay Deverakonda: ವಿಜಯ್ ದೇವರಕೊಂಡ ತೆಲುಗು ಚಿತ್ರರಂಗದ ಸ್ಟಾರ್ ಯುವ ನಟ. ಆದರೆ ಅವರ ಸಿನಿಮಾ ಒಂದು ಹಿಟ್ ಆಗಿ ಆರು ವರ್ಷವಾಯ್ತು. ಸತತ ಫ್ಲಾಪ್ ಕಾರಣಕ್ಕಾಗಿ ವಿಜಯ್ ದೇವರಕೊಂಡ ಅವರ ಶುರು ಆಗಬೇಕಿದ್ದ ಸಿನಿಮಾ ಒಂದು ನಿಂತು ಹೋಗಿದೆ. ಆ ಮೂ
ನೆಲಮಂಗಲ ಡಾಬಸ್ ಪೇಟೆಯಲ್ಲಿ ಮೊಬೈಲ್ ಕಳ್ಳತನ ಮಾಡುವ ಗ್ಯಾಂಗ್ ಸಕ್ರಿಯವಾಗಿದೆ. ಬೈಕ್ನಲ್ಲಿ ಬರುವ ಕಳ್ಳರು ಕ್ಷಣಾರ್ಧದಲ್ಲಿ ಪಾದಾಚಾರಿಗಳ ಮೊಬೈಲ್ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಬಿಲ್ಲಿನಕೋಟೆ ಗ್ರಾಮದ
Jammu Kashmir cricketer Furqan Bhat creates controversy by wearing Palestine flag: ಸ್ಥಳೀಯ ಕಾಶ್ಮೀರೀ ಕ್ರಿಕೆಟಿಗನೊಬ್ಬ ಹೆಲ್ಮೆಟ್ ಮೇಲೆ ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಹಾಕಿಕೊಂಡು ಆಡಿದ ವಿವಾದಾತ್ಮಕ ಘಟನೆ ನಡೆದಿದೆ. ಜಮ್ಮು ಕಾಶ್ಮೀರ ಚಾಂಪಿಯನ್ಸ್ ಲೀಗ್ ಟೂರ್ನಿಯ ಪ
ಮಕ್ಕಳನ್ನು ಬಿಟ್ಟಿರಲು ಸಾಧ್ಯವಾಗದ ಹೆತ್ತವರು ಓದಿಗಾಗಿ ದೂರದ ಊರಿಗೆ ಕಳುಹಿಸಿಕೊಡುತ್ತಾರೆ. ಮನೆಗೆ ತಮ್ಮ ಮಗ ಅಥವಾ ಮಗಳು ಬರುತ್ತಾರೆಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಇದೀಗ ಹೆತ್ತವಳ ಖುಷಿಯನ್ನು ಈ ವಿಡಿಯೋದಲ
ಜನವರಿ 4 ರಿಂದ 10ರ ಈ ವಾರ ಪ್ರೇಮಿಗಳಿಗೆ ಮಿಶ್ರ ಫಲ ನೀಡಲಿದೆ. ಅನಿರೀಕ್ಷಿತ ಸವಾಲುಗಳು, ವೈಮನಸ್ಯ ಹಾಗೂ ಅನುಮಾನಗಳು ಕಾಡಬಹುದು. ತಾಳ್ಮೆ, ಸೌಹಾರ್ದದಿಂದ ಸಮಸ್ಯೆಗಳನ್ನು ಎದುರಿಸುವುದು ಮುಖ್ಯ. ದುರಭ್ಯಾಸಗಳಿಂದ ದೂರವಿದ್ದು, ಮೋಜಿ
ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ಮನೆ ಕಳೆದುಕೊಂಡ 80ಕ್ಕೂ ಹೆಚ್ಚು ಕುಟುಂಬಗಳು ಎರಡು ತಿಂಗಳಿನಿಂದ ಬೀದಿಗೆ ಬಿದ್ದಿದ್ದು, ಪರ್ಯಾಯ ವಸತಿ ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೋಗಿಲು ಲೇಔಟ್ನ ಅಕ್ರಮ ನಿವಾಸಿಗಳಿಗೆ ಎರಡೇ ದ
ಬ್ಯಾನರ್ ವಿಚಾರಕ್ಕೆ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದಾನೆ. ಈ ಘಟನೆಗೆ ಜನಾರ್ದನ ರೆಡ್ಡಿ ಅವರೇ ಕಾರಣ ಎಂದು ಭರತ್ ರೆಡ್ಡಿ ಆರೋಪಿಸಿದ್ದಾರೆ. ಜೊತೆಗೆ ಗಂಗಾವತಿ ಶಾಸಕನಿಗೆ ಓಪನ್ ಚಾಲೆಂಜ್ ಹ
Delhi Riots accused Umar Khalid gets some support from US: 2020ರ ದೆಹಲಿ ಹಿಂಸಾಚಾರ ಘಟನೆಗಳಿಗೆ ಸಂಚು ರೂಪಿಸಿದ ಆರೋಪದ ಮೇಲೆ ಬಂಧನದಲ್ಲಿರುವ ಉಮರ್ ಖಾಲೀದ್ಗೆ ಕೆಲ ಅಮೆರಿಕನ್ನರು ಬೆಂಬಲಿಸಿದ್ದಾರೆ. ಎಂಟು ಅಮೆರಿಕನ್ ಜನಪ್ರತಿನಿಧಿಗಳು ಉಮರ್ ಖಾಲೀದ್ ಮತ್ತಿತರ
ಕೋಗಿಲು ಲೇಔಟ್ ಒತ್ತುವರಿ ತೆರವು ಬಳಿಕ ನಿರಾಶ್ರಿತರಿಗೆ ಮನೆ ನೀಡಲು ಮುಂದಾಗಿರುವ ಸರ್ಕಾರಕ್ಕೀಗ ಬಾಂಗ್ಲಾದೇಶ ಮೂಲದವರ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಪರಿಶೀಲನೆಗೆ ಮುಂದಾಗಿವೆ. ನ
ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಈಗ ಅಮಿತಾಭ್ ಮೊಮ್ಮಗ ಅಗಸ್ತ್ಯ ನಂದ ಅವರ ಚೊಚ್ಚಲ ಚಿತ್ರ 'ಇಕ್ಕಿಸ್' ಬಿಡುಗಡೆಯಾಗಿದೆ. ಇದರ ಪರಿಣಾಮವಾಗಿ, 'ಧುರಂಧರ್' ಚಿತ್ರದ ಪ
ಹಿಂದೂ ಧರ್ಮದಲ್ಲಿ ಗಂಗಾ ಜಲಕ್ಕೆ ವಿಶೇಷ ಮಹತ್ವವಿದೆ. ಇದನ್ನು ಮನೆಯಲ್ಲಿ ಸರಿಯಾಗಿ ಸಂಗ್ರಹಿಸಿದರೆ ನಕಾರಾತ್ಮಕ ಶಕ್ತಿ ದೂರಾಗಿ ಸಕಾರಾತ್ಮಕತೆ ಹೆಚ್ಚುತ್ತದೆ. ಆದರೆ ಪ್ಲಾಸ್ಟಿಕ್ ಪಾತ್ರೆಗಳನ್ನು ತಪ್ಪಿಸಿ, ಈಶಾನ್ಯ ದಿಕ್ಕಿನ
Akshay Khanna with Bhoomi Shetty: ‘ಧುರಂಧರ್’ ಸಿನಿಮಾ ಮೂಲಕ ನಟ ಅಕ್ಷಯ್ ಖನ್ನಾ ಏಕಾ-ಏಕಿ ಸ್ಟಾರ್ ಆಗಿದ್ದಾರೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆ ಪರಿಣಾಮ ಬಾಲಿವುಡ್ನ ಕೆಲವು ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಟ್ಟಿದ್ದಾರೆ. ಆದರೆ ಅವರು ಈಗ ಕ
Energy Efficiency Star Ratings: ಹೊಸ ವರ್ಷದಿಂದ ಕೇಂದ್ರ ಸರ್ಕಾರವು ವಿದ್ಯುತ್ ಉಳಿತಾಯದ ಮಹತ್ವದ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜನವರಿ 1 ರಿಂದ ರೆಫ್ರಿಜರೇಟರ್, ಟೆಲಿವಿಷನ್, ಎಲ್ಪಿಜಿ ಗ್ಯಾಸ್ ಸ್ಟೌವ್ಗಳು ಸೇರಿದಂತೆ ಅನೇಕ
ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಂಪತಿಗಳು ದಾಂಪತ್ಯಕ್ಕೆ ಕಾಲಿಟ್ಟು ವರ್ಷ ಕಳೆದಿದೆ. ಈಗ ಈ ದಂಪತಿ ಹೊಸ ಮನೆಗೆ ಕಾಲಿಟ್ಟಿದ್ದಾರೆ. ಗೃಹಪ್ರವೇಶದ ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗಿವೆ. ದಂಪತಿಗೆ ಶುಭಾಶಯ ಬರುತ್ತಿದೆ.
ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಭ್ರಮೆಯಲ್ಲಿ ಸಿಲುಕಿಸುವ ಈ ಚಿತ್ರಗಳನ್ನು ಬಿಡಿಸುವತ್ತ ಎಲ್ಲರೂ ಆಸಕ್ತಿ ತೋರುತ್ತಾರೆ. ಇದೀಗ
ಕೆಜಿಎಫ್ 2 ಬಳಿಕ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಚಿತ್ರದ ಪೋಸ್ಟರ್ಗಳು ಬಿಡುಗಡೆಯಾದ ಬೆನ್ನಲ್ಲೇ ಅಪಪ್ರಚಾರ ಶುರುವಾಗಿದ್ದು, ಬಾಲಿವುಡ್ನ ಕೈವಾಡದ ಶಂಕೆ ವ್ಯಕ್ತವಾಗಿದೆ. ಯಶ್ ಬರ್ತ್ಡೇಗ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ದೇವರ ಮನೆ ಸೂಕ್ತ ಸ್ಥಳವಾಗಿದ್ದು, ತ್ರಿಕಾಲ ಆರತಿಯೊಂದಿಗೆ ಹಾಲ್ನಲ್ಲಿಯೂ ಇಡಬಹುದು. ಮಲಗುವ ಕೋಣೆ ಅಥವಾ ಅಶುದ್ಧ ಸ್ಥಳಗಳಲ್ಲಿ ಇಡಬಾರದು. ಶ್ರದ
KSEAB 2nd PUC Exams 2026 Web-Streaming: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು, ವಿದ್ಯಾರ್ಥಿಗಳಿಗ
ಶುಕ್ರವಾರ ಮುಂಜಾನೆ ಸ್ಲೀಪರ್ ಕೋಚ್ ಬಸ್ ದೇವನಹಳ್ಳಿ ಟೋಲ್ ಬೂತ್ಗೆ ಡಿಕ್ಕಯಾಗಿ, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ದೇವನಹಳ್ಳಿ ಟೋಲ್ ಪ್ಲಾಜಾ ಬಳಿ ನಡೆದ ಈ ಅಪಘಾತದ ಸಂಪೂರ್ಣ ಚಿತ್ರಣ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಬ್ಯಾನರ್ ಅಳವಡಿಕೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಘರ್ಷಣೆಯಲ್ಲಿ ಕಲ್ಲ
ದೇವನಹಳ್ಳಿ ಬಳಿ NH-44 ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ಗೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ರಕ್ಷಣಾ ಕಾರ್ಯದ ನೆಪದಲ್ಲಿ ಕಳ್ಳರು ಪ್ರಯಾಣಿಕರ ಐಫೋನ್ಗಳನ್ನು ಕದ್ದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಗಂಭೀರ
ಇನ್ನೇನು ಆತ ಮನೆಗೆ ಹೋಗಬೇಕಿತ್ತು. ಅಷ್ಟರಲ್ಲಿ, ವೈನ್ ಶಾಪ್ ಮುಂದೆ ನಿಂತಿದ್ದ ಆ ವ್ಯಕ್ತಿಯನ್ನು ಇಬ್ಬರು ಬಂದು ರಾಡ್ನಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಕೊಲೆಯಾದ ಬಳಿಕ ಇಬ್ಬರೂ ಪರಾರಿ ಆಗಿದ್ದಾರೆ. ಇಲ್ಲಿ ಕೊಲೆ ಆಗಿದ್ದ
ನಟ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಅವರು ಕಳೆದ ವರ್ಷಾಂತ್ಯಕ್ಕೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು. ಈಗ ಹೊಸ ವರ್ಷಕ್ಕೆ ಅವರು ಹೊಸ ಮನೆಗೆ ಪ್ರವೇಶ ಮಾಡಿದ್ದಾರೆ. ಪೂಜೆ ಮಾಡಿ, ಹಾಲುಕ್ಕಿಸಿ ತರುಣ್ ಹಾಗೂ ಸೋನಲ್ ಹೊಸ ಮ
ಬಿಗ್ ಬಾಸ್ ಮನೆಯಲ್ಲಿ ಈ ವಾರ ಬಂಪರ್ ಅವಕಾಶ ಸಿಕ್ಕಿದೆ. ಕೊನೆಯ ಕ್ಯಾಪ್ಟನ್ ಯಾರು ಆಗುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಕೊನೆಗೂ ಉತ್ತರ ಸಿಕ್ಕಿದೆ. ಧನುಷ್ ಅವರು ಕ್ಯಾಪ್ಟನ್ ಏನೋ ಆಗಿದ್ದಾರೆ. ಆದರೆ, ಅದು ಮೋಸದಿಂದವೇ ಎನ್ನು
ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತವಾಗಿದೆ. AQI 174, PM2.5 ಮತ್ತು PM10 ಮಟ್ಟಗಳು ಹೆಚ್ಚಿದ್ದು ಶ್ವಾಸಕೋಶ, ಅಸ್ತಮಾ ಹಾಗೂ ಹೃದಯ ರೋಗಗಳ ಭೀತಿ ಹೆಚ್ಚುತ್ತಿದೆ. ಸಾರ್ವಜನಿಕರ
ಗಿಲ್ಲಿ ನಟ ಅವರ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಅವರು ನಿಂತ ಜಾಗದಲ್ಲೇ ಡೈಲಾಗ್, ಹಾಡುಗಳನ್ನು ಬರೆಯುತ್ತಾರೆ. ಈಗ ಅವರು ಹಾಡೊಂದನ್ನು ಹಾಡಿದ್ದಾರೆ.ಈ ರ್ಯಾಪ್ ಸಾಂಗ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಎಲ್ಲರ ಮೆಚ್ಚುಗೆ ಪಡೆದ ಆ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್

22 C