ಮನೆಯಿಂದ ಹೊರಗೆ ಹೊರಡುವಾಗ ಹಸಿರು ಬಣ್ಣದ ಕರ್ಚೀಫ್ ಅಳತೆಯ ಬಟ್ಟೆಯೊಂದನ್ನು ನಿಮ್ಮ ಬಳಿ ಇರಿಸಿಕೊಳ್ಳಿ. ನಿರ್ದಿಷ್ಟ ವಿಷಯ, ಪ್ರಾಜೆಕ್ಟ್, ವ್ಯಾಪಾರ- ವ್ಯವಹಾರದ ವಿಚಾರದ ಬಗ್ಗೆ ನಿಮಗೆ ಆತಂಕ ಕಾಡುತ್ತಾ ಇದ್ದಲ್ಲಿ ಅದನ್ನು ದೂರ
ನಿಮಗೆ ಹತ್ತಿರದಲ್ಲಿ ಇರುವಂಥ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಈ ದಿನ ಭೇಟಿ ನೀಡಿ. ಅಷ್ಟೋತ್ತರಕ್ಕೆ ನೀಡುವುದಕ್ಕೆ ಸಾಧ್ಯವಾದಲ್ಲಿ ಮಾಡಿಸಿ. ನಿಮ್ಮ ಹಣವು ಯಾರ ಬಳಿಯಾದರೂ ಸಿಕ್ಕಿಹಾಕಿಕೊಂಡಿದ್ದಲ್ಲಿ ಅದನ್ನು ವಸೂಲಿ ಮಾಡ
ಈ ದಿನ ಒಬ್ಬರಿಗಾದರೂ ಊಟವನ್ನು ಹಾಕುವುದಕ್ಕೆ ಪ್ರಯತ್ನಿಸಿ. ಹೋಟೆಲ್ ನಲ್ಲಿಯಾದರೂ ಒಬ್ಬರಿಗೆ ಊಟವನ್ನು ಕೊಡಿಸಬಹುದು. ಅಚಾನಕ್ ಆಗಿ ನಿಮಗೆ ಎದುರಾಗಿರುವಂಥ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದಕ್ಕೆ ಮಾರ್ಗೋಪಾಯ ಗೋಚರ ಆಗಲ
Daily Horoscope 11 February: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಮಾಘ ಮಾಸ ಕೃಷ್ಣ ಪಕ್ಷದ ನವಮೀ ತಿಥಿ ಬುಧವಾರ ಲಾಭ, ಅನುಮಾನ, ಪ್ರಯಾಣ,ಅವಿಶ್ವಾಸ ಪ್ರದರ್ಶನ, ಏಕಾಂತ, ಅಧ್ಯಾತ್ಮಿಕ ಚಿಂತನೆ ಇವೆಲ್ಲ ಇಂದಿನ ವಿಶೇಷ.
ದಕ್ಷಿಣ ಕನ್ನಡ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಕೊಲೆ, ಅಪಹರಣ, ಹಿಂದೂ ಮುಸ್ಲಿಂ ಗಲಾಟೆ, ನೈತಿಕ ಪೊಲೀಸ್ಗಿರಿಯಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾಗಿರುವ ಪ್ರ
ಸೋನಭದ್ರದಲ್ಲಿರುವ ವಿವಾಹಿತ ವ್ಯಕ್ತಿಯೊಬ್ಬರು ತನ್ನ ಗೆಳತಿಯೊಂದಿಗೆ ಮಾಲ್ನಲ್ಲಿ ಶಾಪಿಂಗ್ ಮಾಡುತ್ತಿದ್ದರು. ಕಾಕತಾಳೀಯವಾಗಿ, ಅವರ ಪತ್ನಿಯೂ ಮಕ್ಕಳೊಂದಿಗೆ ಅಲ್ಲಿಗೆ ಬಂದರು. ಆಕೆ ಇಬ್ಬರನ್ನೂ ಒಟ್ಟಿಗೆ ನೋಡಿ ಮೊದಲು ಭಾವು
ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಮೈಸೂರು ಸ್ಯಾಂಡಲ್ ಸೋಪ್ಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾ
ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಅಜೀರ್ಣಕ್ಕೆ ಕಾರಣವಾಗುತ್ತಿದೆ. ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅದು ಹಸಿವು ಕಡಿಮೆಯಾಗುವುದಕ್ಕೆ ಮತ್ತು ದೇಹದಲ್ಲಿ ದೌರ್ಬಲ್ಯಕ್ಕೆ ಕಾರಣವಾಗಬಹುದು. ಹಾಗಾಗಿ
ಶಿಕ್ಷಕರೊಬ್ಬರು 9ನೇ ತರಗತಿ ಓದುತ್ತಿದ್ದ ತನ್ನ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದರಿಂದ ಆಕೆಗೆ ಸರಿಯಾಗಿ ಕಿವಿ ಕೇಳದಂತಾಗಿತ್ತು. ಹೀಗಾಗಿ, ಆ ಶಿಕ್ಷಕಿಗೆ ಗುಜರಾತ್ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ವಿದ್ಯಾರ್ಥ
ದಿನದಿಂದ ದಿನಕ್ಕೆ ಹಿಂದಿ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಆತಂಕ ಹೆಚ್ಚಾಗುತ್ತಿದೆ. ಸಲ್ಮಾನ್ ಖಾನ್, ರೋಹಿತ್ ಶೆಟ್ಟಿ ಬಳಿಕ ರಣವೀರ್ ಸಿಂಗ್ ಅವರನ್ನು ಟಾರ್ಗೆಟ್ ಮಾಡಲಾಗಿದೆ. ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಕಳಿಸಿ,
ಅರುಣ್ ಎಂಬ ಸಾಮಾನ್ಯ ಹುಡುಗನ ಮುಗ್ಧ ನಗು ಇಡೀ ದೇಶಕ್ಕೆ ಪರಿಚಿತ. ಲಾರಿ ಕ್ಲೀನರ್ ಆಗಿದ್ದ ಅರುಣ್, ಸ್ನೇಹಿತನ ಜೋಕ್ಗೆ ನಕ್ಕ ಕ್ಷಣ ವೈರಲ್ ವಿಡಿಯೋವಾಗಿ, ಆತನ ಬದುಕನ್ನೇ ಬದಲಾಯಿಸಿತು. ಕೇವಲ 4ನೇ ತರಗತಿಗೆ ಶಾಲೆ ಬಿಟ್ಟಿದ್ದ ಅರುಣ
ಬೆಂಗಳೂರಿನ ಯುವತಿಯೊಬ್ಬಳು ತನ್ನ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ತೆಗೆದು ಲವ್ವರ್ಗೆ ಕಳುಹಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆ ವೇಳೆ ಪ್ರಿಯಕರನ ಮಾಸ್ಟರ್ ಪ್ಲ್ಯಾನ್ ಬಯಲಾಗಿದೆ. ಇನ್ನು ಮಗಳೇ ತನ
ನಿರ್ಮಾಪಕರ ಹೊರೆ ಕಡಿಮೆ ಮಾಡಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದೇವೆ. ಸರ್ಕಾರದಿಂದ ಸಹಾಯ ಪಡೆದು ವ್ಯವಸ್ಥೆ ಮಾಡುತ್ತೇವೆ. ಬಜೆಟ್ನಲ್ಲಿ ಚಿತ್ರರಂಗಕ್ಕೆ ಏನು ಬೇಕು ಎಂಬುದನ್ನು ಸರ್ಕಾರಕ್ಕೆ ಹೇಳುತ್ತೇವೆ. ಚಿತ್
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇತ್ತೀಚೆಗೆ ಬ್ಯಾಂಕ್ ಸರ್ವರ್ ದೋಷದಿಂದಾಗಿ ಟಿಕೆಟ್ ಪಡೆಯಲು ತೀವ್ರ ತೊಂದರೆಯಾಗಿದೆ. ಯುಪಿಐ/ಕಾರ್ಡ್ ಪಾವತಿ ವೈಫಲ್ಯದಿಂದ ಸಾವಿರಾರು ಜನರು ಪರದಾಡಿದರು, ಕ್ಯೂಆರ್ ಕೋಡ್ ಉತ್ಪತ್ತಿಯಾಗಲಿಲ್ಲ. ಹ
ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭರ್ಜರಿ ಸದ್ದು ಮಾಡುತ್ತಿದೆ. ಹಣದ ಹೊಳೆ ಹರಿಯುತ್ತಿದೆ. ಯಶ್ ನಟನೆಯ ಈ ಸಿನಿಮಾಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಭಾರಿ ಬೇಡಿಕೆ ಸೃಷ್ಟಿ ಆಗಿದೆ. ಈ ಸಿನಿಮಾದ ವಿದೇಶಿ ವಿತ
ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ್ದರು. ಅವರು ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಯ ರಾಯಭಾರಿ ಆಗಿದ್ದಾರೆ. ತಮನ್ನಾ ಭಾಟಿಯಾ ಅವರು ಕನ್ನಡದಲ್ಲಿ ಮಾತು ಆರಂಭಿಸಿದರು ಅನ್ನೋದು ವಿ
ಬೆಂಗಳೂರಿನಲ್ಲಿ ಇತ್ತೀಚೆಗೆ ಹೊಸದೊಂದು ತಲೆನೋವು ಎದುರಾಗಿದ್ದು, ಒಂದಷ್ಟು ಗ್ರಾಹಕರು ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಕಾಫಿ, ಟೀ, ತಿಂಡಿಗೆಂದು ಬಂದವರಿಂದ ಹೋಟೆಲ್ಗಳಲ್ಲಿ ಅನಗತ್ಯ ಕಾಲಹರಣ ಒಂದಷ್ಟು ಕಡೆಗಳಲ್ಲಿ ಹೆಚ್ಚ
ನಾವು ಅನುಕೂಲಕರವೆಂದು ಬದಲಾಯಿಸಿಕೊಂಡ ಎಷ್ಟೋ ಅಭ್ಯಾಸಗಳು ನಿಧಾನವಾಗಿ ನಮ್ಮ ಆರೋಗ್ಯವನ್ನು ಹಾಳು ಮಾಡಬಹುದು. ಹೌದು, ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ ಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಈಗ ಅದು ಬದಲಾಗಿದ
ಭಾರತದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ವಿವಾದಿತ ಆತ್ಮಚರಿತ್ರೆಯ ಬಗ್ಗೆ ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಕ್ಕೆ ಭಾರೀ ಗದ್ದಲ ಏರ್ಪಟ್ಟಿತ್ತು. ಇನ್ನೂ ಪ್
ಅಪ್ಪ ಅಂದ್ರೆ ಹೆಣ್ಣು ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. ತನ್ನ ಜೀವನದ ಮೊದಲ ಹೀರೋ ಅಪ್ಪನೇ ಆಗಿರುತ್ತಾನೆ. ಇಲ್ಲೊಬ್ಬ ವ್ಯಕ್ತಿ ತನ್ನ ಮಗಳಿಗೆ ಅಪ್ಪನೇ ಎಲ್ಲಾನು ಆಗಿದ್ದಾನೆ. ಆದರೆ ಆಟೋ ಓಡಿಸಿ ಜೀವನ ನಡೆಸುವ ಈ ವ್ಯಕ್ತಿಯ ಕಥೆ ಕೇ
ಬೆಳಗಾವಿ ಜಿಲ್ಲೆಯ ಹೊಸೂರ ಗ್ರಾಮದ ಸಕ್ಕುಬಾಯಿ ದಿಡಗಣ್ಣವರ್ ಅವರ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪತಿ ನಾಗಪ್ಪ ದಿಡಗಣ್ಣವರ್ ವಿರುದ್ಧ ಸಕ್ಕುಬಾಯಿ ಕುಟುಂಬ ಕೊಲೆ ಆರೋಪ ಮಾಡಿದೆ. 11 ವರ್ಷಗಳ ದಾಂಪತ್ಯದಲ್ಲಿ ನಿರಂ
ಕರ್ನಾಟಕ ಸರ್ಕಾರ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ. ಶಿಕಾರಿಪುರದ ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ಗೂ ಈ ಸ್ಥಾನಮಾನ ದೊರೆತಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾ
ಬೆಂಗಳೂರು ಗ್ರಾಮಾಂತರದಲ್ಲಿ 17 ವರ್ಷದ ಕಲ್ಯಾಣಿ ನಿಗೂಢ ಸಾವನ್ನಪ್ಪಿದ್ದು, ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಜಿಲ್ಲೆ ದಾಟಿ ಸಾಗಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಚಿಕ್ಕಬಳ್ಳಾಪುರದಲ್ಲಿ ಅಂತ್ಯಸಂಸ್ಕಾರಕ್ಕ
Priya Hassan movie: ಕನ್ನಡ ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದ
ಜಗತ್ತಿನಲ್ಲಿ ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಾಯಿ ಇರಲು ಸಾಧ್ಯವೇ ಇಲ್ಲ ಎಂಬ ನಂಬಿಕೆಯಿದೆ. ತನ್ನ ಮಕ್ಕಳು ತನಗಿಂತ ಉತ್ತಮ ಜೀವನ ನಡೆಸಬೇಕೆಂಬ ಆಸೆ ಎಲ್ಲ ಅಮ್ಮಂದಿರಿಗೂ ಇರುತ್ತದೆ. ಅದಕ್ಕಾಗಿ ತಾಯಿ ಎಂತಹ ತ್ಯಾಗಕ್ಕೆ ಬೇ
Ranbir Kapoor villain role: ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ ನಟ ರಣ್ಬೀರ್ ಕಪೂರ್. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚ
Baba Ramdev recommends quitting few things for healthier life: ಪತಂಜಲಿ ಸಹ-ಸಂಸ್ಥಾಪಕ ಬಾಬಾ ರಾಮದೇವ್ ಅವರ ಪ್ರಕಾರ, ಆರೋಗ್ಯಕರ ಮತ್ತು ಸಂತೋಷಕರ ಜೀವನ ನಡೆಸಲು ಕೆಲ ಹಾನಿಕಾರಕ ವಸ್ತುಗಳಿಂದ ದೂರ ಇರಬೇಕು. ಇಂಥ ವಸ್ತುಗಳು ಯಾವುವು ಎನ್ನುವ ವಿವರ ಇಲ್ಲಿದೆ. ಈ ವಸ್ತು
‘ಬಿಗ್ ಬಾಸ್ ಕನ್ನಡ ಸೀಸನ್ 12’ ಸ್ಪರ್ಧಿಗಳು ವೇದಿಕೆಯಲ್ಲಿ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್ ಬಾಸ್ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಎಂಬುದನ
ಒಂದು ಕಾಲದಲ್ಲಿ 10 ರೂ. ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನ ಜ್ಯೋತಿಷಿ ಕಮಲಾಕರ ಭಟ್ ಪರಿಚಯದಿಂದ ಸಂಪೂರ್ಣ ಬದಲಾಗಿತ್ತು. ಹಣದ ಮೇಲಿನ ವ್ಯಾಮೋಹಕ್ಕೆ ಒಳಗಾಗಿದ್ದ ಈಕೆ ಪ್ರೀತಿಸಿ ಮದುವೆಯಾದವನಿಗೇ ಕೈಕೊಟ್ಟು ಬಂದಿದ್ದಳು. ಹ
ಬೆಂಗಳೂರು ಮನೆಯೊಂದರಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆಯ ತಂಗಿಯ ಮಗ ಯಾರು ಇಲ್ಲದ ಸಮಯದಲ್ಲಿ ತಾನು ಕೆಲಸ ಮಾಡುವವ ಮನೆಯ ಬೀಗದ ಕೀ ಪಡೆದು 241 ಗ್ರಾಂ ಚಿನ್ನ, 2.8 ಕೆಜಿ ಬೆಳ್ಳಿ ಹಾಗೂ 1.3 ಲಕ್ಷ ನಗದನ್ನು ಕಳವು ಮಾಡಿದ್ದಾನೆ. ದೂರು ದಾಖ
Salman Khan movie: ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರುಗಳು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾನಲ್ಲಿ ನಟಿ
ಪ್ರತಿಯೊಬ್ಬರು ಶಾಂತಿಯುತವಾಗಿ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತದೆಯೋ ಅವರು ಖಂಡಿತವಾಗಿಯೂ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ, ಅವರು ಯಾವ
ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಇಂದು ಟೀಕಿಸಿದ್ದಾರೆ. ಹಾಗೇ, ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೊಗೊಯ್ ಈ ಮೂವರ ವಿರುದ್ಧ 500 ಕೋಟಿ
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮೂಲದ ಸುಚಿತ್ರಾ ಹಾಗೂ ಪ್ರಿಯಕರ ಕಮಲಾಕರ್ ಭಟ್ ಗುರೂಜಿ ಹಿಂದಿನ ಕರಾಳ ಮತ್ತು ಕುತೂಹಲಕಾರಿ ಸಂಗತಿಗಳು ಇದೀಗ ಒಂದೊಂದಾಗಿ ಹೊರಬರುತ್ತಿವೆ. ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗ
Dr. Yampolskiy Warns 99% Job Loss! Future of Work in AI Era: ಆರ್ಟಿಫಿಶಿಯಲ್ ಜನರೇಟಿವ್ ಇಂಟೆಲಿಜೆನ್ಸ್ 2027ಕ್ಕೆ ಆಗಮಿಸಬಹುದು. ಅದು ಬಂದು ಬಿಟ್ಟರೆ ಮನುಷ್ಯರ ಬಹುತೇಕ ಕೆಲಸಗಳನ್ನು ಯಂತ್ರಗಳೇ ಮಾಡಬಲ್ಲುವು ಎಂದು ಲೂಯಿಸ್ವಿಲೆ ಯೂನಿವರ್ಸಿಟಿಯ ವಿಜ್ಞಾನಿ ಡಾ.
Producer K Manju: ಈಗ 150 ಸಿನಿಮಾಗಳಿಗೆ ಕೊಡುತ್ತಿರುವ ಸಬ್ಸಿಡಿಯನ್ನು 200 ಸಿನಿಮಾಗಳಿಗೆ ವಿಸ್ತರಿಸಿ, ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆ ಇದೆ, ಅದರಲ್ಲೂ ನಿರ್ಮಾಪಕರಿಗೆ ಇನ್ನೂ ಹೆಚ್ಚಿನ ಸಮಸ್ಯೆ ಇದೆ, ಸಬ್ಸಿಡಿಯನ್ನು ಕಡಿಮೆ ಮಾ
ತಾಯಿಯೇ ತನ್ನ 11 ವರ್ಷದ ಮಗಳ ಕತ್ತು ಹಿಸುಕಿ ಕೊಂದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಗಳನ್ನು ಕೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕತೆ ಕಟ್ಟಿದ್ದ ಮಹಿಳೆಯ ನಾಟಕ ಪೊಲೀಸರ ತನಿಖೆ ವೇಳೆ ಬಯಲಾಗಿದ್ದು, ಆರೋಪಿಯನ್
ಗಿಲ್ಲಿ ನಟ ಅವರು ಬಿಗ್ ಬಾಸ್ ಶೋಗೆ ಹೋಗುವುದಕ್ಕೂ ಮುನ್ನ ‘ಸೂಪರ್ ಹಿಟ್’ ಚಿತ್ರದಲ್ಲಿ ನಟಿಸಿದ್ದರು. ಈಗ ಅವರಿಗೆ ಅಪಾರ ಜನಪ್ರಿಯತೆ ಬಂದಿದ್ದು, ಈ ಸಿನಿಮಾ ಫೆಬ್ರವರಿ 27ರಂದು ರಿಲೀಸ್ ಆಗುತ್ತಿದೆ. ಇತ್ತೀಚೆಗೆ ‘ಸೂಪರ್ ಹಿಟ್’ ಸಿ
ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯಲ್ಲಿ ಐಸ್ ಕ್ರೀಂ ತಯಾರಿಕಾ ಘಟಕದ ಮೇಲೆ ನಡೆದ ದಾಳಿಯಲ್ಲಿ ಅನೈರ್ಮಲ್ಯ, ಪಾಚಿ ಕಟ್ಟಿದ ನೀರು ಮತ್ತು ನಕಲಿ ದಿನಾಂಕಗಳು ಪತ್ತೆಯಾಗಿವೆ. ಬೀದಿಬದಿಯ ಐಸ್ ಕ್ರೀಂಗಳಿಂದ ಹೃದಯ ಸಂಬಂಧಿ ಕಾಯಿಲೆಗ
ಬೆಂಗಳೂರಿನಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಯುವತಿಯೋರ್ವಳಿಗೆ ಹೆಣ್ಣು ಮಗು ಕರುಣಿಸಿ ಸೈಯದ್ ಎನ್ನುವ ವ್ಯಕ್ತಿ ಕೈಕೊಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಬಿಟಿಎಂ ಲೇಔಟ್ನ ಸೈಯದ್ ಇಮ
ಕಂಬಳದ ಬಗ್ಗೆ ವಿಶೇಷ ಪ್ರೀತಿ ಹೊಂದಿರುವ ವೀರೇಂದ್ರ ಹೆಗ್ಗಡೆಯವರು ನಟಸಲು ಒಪ್ಪಿಗೆ ಸೂಚಿಸಿದ್ದರು. ಈ ಸಿನಿಮಾದಲ್ಲಿನ ಮುಖ್ಯ ಸಂದೇಶವನ್ನು ರವಾನಿಸುವ ಪಾತ್ರಕ್ಕೆ ವೀರೇಂದ್ರ ಹೆಗ್ಗಡೆ ಜೀವ ತುಂಬಿದ್ದಾರೆ. ಅವರ ಪಾತ್ರ ಕೂಡಾ ‘
ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. 10ನೇ ತರಗತಿ ಪಾಸಾದ, 21 ವರ್ಷದೊಳಗಿನ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫ್ಲೈನ್ ಮೂಲಕ ಫೆಬ್ರವರಿ 23
Gold ETFs attract more investment, while Equity mutual funds see decline in inflows: ಈಕ್ವಿಟಿ ಮ್ಯೂಚುವಲ್ ಫಂಡ್ಗಳಿಗೆ ಹರಿದುಬರುವ ಹೂಡಿಕೆಗಳು ಜನವರಿಯಲ್ಲಿ ಕಡಿಮೆ ಆಗಿವೆ. 2025ರ ಡಿಸೆಂಬರ್ನಲ್ಲಿ ಈಕ್ವಿಟಿ ಫಂಡ್ಗಳಿಗೆ 28,054 ಕೋಟಿ ರೂ ಹೂಡಿಕೆ ಹೋಗಿತ್ತು. 2026ರ ಜನವರಿಯಲ್ಲಿ
ಲಕ್ಷ ಲಕ್ಷ ರೂ ಸಂಬಳ ಸಿಗುವ ಕೆಲಸ ತೊರೆದು, ಉದ್ಯಮ ಆರಂಭಿ ಯಶಸ್ಸು ಕಂಡವರು ನಮ್ಮ ಸುತ್ತ ಮುತ್ತಲಿನಲ್ಲಿದ್ದಾರೆ. ಗುರ್ಗಾಂವ್ ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣ ಮೊಮೊ ಶಾಪ್ ತೆರೆದು ಆದಾಯ ಗಳಿಸುವ ವ್ಯವಹಾರವನ್ನಾಗಿಸಿಕೊಂಡಿ
ಪ್ರಧಾನಿ ಮೋದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಎಕ್ಸ್ ಪೋಸ್ಟ್ ರಾಜಕೀಯ ವಾಗ್ಯುದ್ಧಕ್ಕೆ ಕಾರಣವಾಗಿದೆ. ಮೋದಿ ಸಂಸತ್ ನಿರ್ಲಕ್ಷಿಸಿದ್ದಾರೆಂಬ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಸಿಎಂ ಕುರ್ಚಿಗಾಗಿ ಕಿತ್ತಾಡುತ್ತಿರುವ
Valentine’s Week 2026: ಪ್ರಾಮಿಸ್ ಡೇ ಪ್ರೇಮಿಗಳ ವಾರದ ಐದನೇ ದಿನ. ಟೆಡ್ಡಿ ಡೇ ಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಬಲಪಡಿಸುತ್ತಾರೆ. ಇದು ಸಂಬಂಧವನ್ನು ಬಲಪಡಿಸಲು ಮತ್ತು ಸಂಗಾತಿಗಳ ನಡುವಿನ
ಚೆನ್ನೈನ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (HVF) ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಒಟ್ಟು 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಇದು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, 10ನೇ ತರಗತಿ ಹಾಗೂ ಸ
ಫೆ. 4ರಂದು ಲೋಕಸಭಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕಿತ್ತು. ಆದರೆ, ಕಾಂಗ್ರೆಸ್ ಮಹಿಳಾ ಸಂಸದರು ಪ್ರಧಾನಿ ಕುರ್ಚಿಯನ್ನು ಸುತ್ತುವರೆದು ಗದ್ದಲ ಎಬ್ಬಿಸಿದ್ದರಿಂದ ಪ್ರಧಾನಿ ಮೋದಿ ಸದನಕ್ಕೆ ಹಾಜ
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಸ್ಪಾದಲ್ಲಿ ಕೆನಡಾದ ಮಹಿಳೆಯೊಬ್ಬರ ಜೊತೆ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ ಆಡಳಿತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮಹಿಳೆ ಹೇಳಿದ್ದು,
World in Peril, says Anthropic AI safety team chief Mrinank Sharma in his resignation letter: ಆಂಥ್ರೋಪಿಕ್ ಕಂಪನಿಯ ಎಐ ಸೇಫ್ಟಿ ಟೀಮ್ನ ಮುಖ್ಯಸ್ಥ ಮೃಣಾಂಕ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಎಕ್ಸ್ನಲ್ಲಿ ಎರಡು ಪುಟಗಳ ಪತ್ರವನ್ನು ಹಾಕಿರುವ ಅವರು ರಾಜೀನಾಮೆಗೆ ಏನು ಕಾರಣ ಎಂಬ
ಸುಚಿತ್ರಾ ರೀಲ್ಸ್, ಆ ಮೈಮಾಟಕ್ಕೆ ಮನಸೋತಿದ್ದ ಕುಖ್ಯಾತ ಜ್ಯೋತಿಷಿ ಕಮಲಾಕರ, ಆಕೆ ಹಿಂದೆ ಬಿದ್ದಿದ್ದ. ಅವಳನ್ನ ಗಾಢವಾಗಿ ಪ್ರೀತಿಸಿದ್ದ ಚಿಗುರು ಮೀಸೆಯ ಹುಡುಗ ಕಮಲಾಕರ ಭಟ್ಟ, ಮದುವೆ ಆದ್ರೆ ಅವಳನ್ನೇ ಅಂತ ಪಟ್ಟು ಹಿಡಿದು ನಿಂತ
2026ರ ಆರಂಭದಲ್ಲೇ ರಿಲೀಸ್ ಆಗಿದ್ದ ‘ದಿ ರಾಜಾ ಸಾಬ್’ ಸಿನಿಮಾ ಹೀನಾಯವಾಗಿ ಸೋತಿತು. ಆದರೆ ಒಟಿಟಿ ಟ್ರೆಂಡಿಂಗ್ನಲ್ಲಿ ಈ ಸಿನಿಮಾ ಈಗ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲ
Rajinikanth movie: ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ ಈ ಸಿನಿಮಾದ ನಿರ್ಮಾಪಕರಿಗೆ ದೊಡ್ಡ ಸಂಕಷ್
ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿ ಹೆಚ್ಚಿದ ಕಾರಣ, GBA ಈಗ ಎಲ್ಲೆಂದರಲ್ಲಿ ಆಹಾರ ನೀಡುವುದಕ್ಕೆ ಬ್ರೇಕ್ ಹಾಕಿದೆ. ಶ್ವಾನಪ್ರಿಯರು ಮತ್ತು ಸಾರ್ವಜನಿಕರ ಸಂಘರ್ಷ ತಪ್ಪಿಸಲು 450 ಅಧಿಕೃತ ಆಹಾರ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಕ
ಕಾಂಗ್ರೆಸ್ ಪಕ್ಷವು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಗೊತ್ತುವಳಿ ನೋಟಿಸ್ ಸಲ್ಲಿಸಿದೆ. ಸ್ಪೀಕರ್ ಏಕಪಕ್ಷೀಯವಾಗಿ ಸದನದ ವ್ಯವಹಾರ ನಡೆಸುತ್ತಿದ್ದಾರೆ, ವಿರೋಧ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಉಳಿದಿರುವುದು ತಿಂಗಳು ಮಾತ್ರ. ಅದಕ್ಕೂ ಮುನ್ನ ಎರಡು ಫ್ರಾಂಚೈಸಿಗಳು ಮಾರಾಟವಾಗುವ ಸಾಧ್ಯತೆ ಹೆಚ್ಚಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ
ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ
ಆಂಧ್ರಪ್ರದೇಶ ಸರ್ಕಾರ ಅಮರಾವತಿಯಲ್ಲಿ ಭಾರತದ ಮೊದಲ AI ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. NVIDIA ಸಹಯೋಗದೊಂದಿಗೆ AI ಲಿವಿಂಗ್ ಲ್ಯಾಬ್ಸ್ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಇದು, ಕೃತಕ ಬುದ್ಧಿಮತ್ತೆ ಶಿಕ್ಷಣ, ಸಂಶೋಧನೆ
ಕಾಪು ತಾಲೂಕಿನ ಶಿರ್ವದಲ್ಲಿ ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಂಜಿನ್ನಿಂದ ಹೊಗೆ ಬಂದ ತಕ್ಷಣ ಚಾಲಕ ಕಾರನ್ನು ನಿಲ್ಲ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು ಜೋರಾಗಿದೆ. ಬಜೆಟ್ಗೈ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ನಾಯಕರ ಮನವೊಲಿಕೆಗೆ ಕಸರತ
ಕಾಸರಗೋಡಿನಲ್ಲಿ ಪ್ರಖ್ಯಾತ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ಅಲಿಯಾಸ್ ರೇಷ್ಮಾ ನಿಗೂಢವಾಗಿ ಮೃತಪಟ್ಟಿದ್ದಾರೆ. ಪತಿಯಿಂದ ವಿಚ್ಛೇದನ ಪಡೆದು ಒಬ್ಬರೇ ವಾಸಿಸುತ್ತಿದ್ದ ರೇಷ್ಮಾ, ನೇಣು ಬಿಗಿದ ಸ್ಥಿತಿಯಲ್
ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ರಿಲೀಸ್ಗೆ ಸಾಕಷ್ಟು ಅಡಚಣೆಗಳು ಎದುರಾಗಿವೆ. ಮದ್ರಾಸ್ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಇದೀಗ ಚಿತ್ರ ತಂಡ ಸೆನ್ಸಾರ್ ಪ್ರಮಾಣಪತ್ರಕ್
ತಾಲೂಕಿನ ಗೋಪಳ್ಳಿ ಗ್ರಾಮದ ಬಳಿ ಮೂರು ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದೆ. ಅರಣ್ಯದಿಂದ ನಾಡಿಗೆ ಬಂದ ಈ ಗಜಪಡೆಯು ಗ್ರಾಮಸ್ಥರ ಗಮನ ಸೆಳೆದಿದೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಸಂಭವಿಸಿದ್ದು, ಸ್
ಚಿಂತಾಮಣಿ ನಗರದ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಸಂಭವಿಸಿದೆ. ಅಂಗಡಿಯ ಶಟರ್ ಬೀಗ ಒಡೆದು ನುಗ್ಗಿದ ಕಳ್ಳರು, ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲ
ಬೆಸ್ಕಾಂ ವಿದ್ಯುತ್ ಕಡಿತ ವಿವರ: ನಿರ್ವಹಣೆ ಮತ್ತು ಇತರ ಕಾಮಗಾರಿಗಳ ಕಾರಣ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ವಿದ್ಯುತ್ ಕಡಿತ ಇರಲಿದೆ. ಎಲ್ಲ
ಕೊಲೆ ಪ್ರಕರಣದಲ್ಲಿ ಬಂಧಿತಳಾದ ಸುಚಿತ್ರಾ ಅಲಿಯಾಸ್ ಸುರೇಖಾಳ ಒಂದೊಂದೇ ಲೀಲೆಗಳು ಬೆಳಕಿಗೆ ಬರುತ್ತಿವೆ. ಜ್ಯೋತಿಷಿ ಕಮಲಾಕರ ಭಟ್, ಜಮೀನ್ದಾರ್ ಶರಣಬಸಪ್ಪ ಮಾತ್ರವಲ್ಲದೆ, ಜೆಸಿಬಿ ಪ್ರಕಾಶ್ ಜೊತೆಗೂ ಆಕೆಗೆ ಸಂಬಂಧವಿತ್ತು. ರೀಲ
Nick Jonas: ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸ
Sarvam AI, the Bengaluru based startup and its new products: ಭಾರತದ ಅತಿದೊಡ್ಡ ಎಐ ಸ್ಟಾರ್ಟಪ್ ಎನಿಸಿದ ಸರ್ವಮ್ ಎಐ ಇತ್ತೀಚೆಗೆ ಎರಡು ಹೊಸ ಮಾಡಲ್ಗಳನ್ನು ಪರಿಚಯಿಸಿದೆ. ಭಾರತೀಯ ಭಾಷೆಗಳಲ್ಲಿ ಅದು ರೂಪಿಸಿರುವ ಡಾಕ್ಯುಮೆಂಟೇಶನ್ ಮತ್ತು ಟೆಕ್ಸ್ಟ್ ಟು ಸ್ಪೀಚ್
ಮೋಕ್ಷಿತಾ ಪೈ ಅವರು ಸದ್ಯ ಸುದ್ದಿಯಲ್ಲಿರುವ ನಟಿ. ಅವರು ಕಲರ್ಸ್ ಕನ್ನಡದ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಯಾಗಿದ್ದರು. ಈಗ ಮೋಕ್ಷಿತಾ ಪೈ ಅವರು ಹೊಸ ಧಾರಾವಾಹಿಗೆ ನಾಯಕಿ ಆಗುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿ
ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ಗೇಮಿಂಗ್ ವ್ಯಸನಕ್ಕೆ ತುತ್ತಾಗಿರುವ ಯುವಕರು ಹಗಲು ರಾತ್ರಿ ಗೇಮಿನಲ್ಲೇ ಮುಳುಗಿ ಸಮಯ ವ್ಯರ್ಥ ಮಾಡುವುದಲ್ಲದೇ ತಮ್ಮ ಪ್ರಾಣಕ್ಕೂ ಕಂಟಕ ತಂದುಕೊಳ್ಳುತ್ತಿದ್ದಾರೆ. ಇದರಿಂದ ಮಾನಸಿಕ ಒತ್
ಅಫಜಲ್ಪುರ ಕಾಂಗ್ರೆಸ್ ನಾಯಕ ಮತಿನ್ ಅಹ್ಮದ್ ಪಟೇಲ್ ಅವರು ಕಲ್ಬುರ್ಗಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ ದುರಂಧರ್ ಹಾಡಿಗೆ ಪಿಸ್ತೂಲ್ ಹಿಡಿದು ಹೆಜ್ಜೆ ಹಾಕಿದ್ದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಸಾರ್ವಜನಿಕವಾಗಿ ಶಸ್ತ್
ಎನ್ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊ
ತಮಿಳುನಾಡಿನ ಮಯೂರನಾಥಸ್ವಾಮಿ ದೇವಾಲಯವು ಪುರಾತನ ಶೈವ ಕ್ಷೇತ್ರವಾಗಿದೆ. ಇಲ್ಲಿ ಶಿವನು 'ಮಯೂರನಾಥ'ನಾಗಿ ನೆಲೆಸಿದ್ದಾನೆ. ಪಾರ್ವತಿ ದೇವಿಯು ನವಿಲಿನ ರೂಪದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ ಪೌರಾಣಿಕ ಕಥೆಯಿಂದ ಈ ದೇವಾಲ
ಕರ್ನಾಟಕ ರಾಜಧಾನಿ ಬೆಂಗಳೂರಿಗೂ ಇದೀಗ ಚಿರತೆ ಕಾಟ ಶುರುವಾಗಿದೆ. ನಗರದ ಅಂಜನಾಪುರ ಐದನೇ ಬ್ಲಾಕ್ನಲ್ಲಿ ಮನೆಯೊಂದರ ಗೇಟ್ ಒಳಗೆ ಚಿರತೆ ಬಂದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್
ಚಾಮರಾಜನಗರ ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಆಕ್ಸೆಲ್ ತುಂಡಾದ ಘಟನೆ ನಡೆದಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್ನ ಆಕ್ಸೆಲ್ ಕಟ್ ಆಗಿದ್ದು, ದೊಡ್ಡ ದುರ
ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರ
ಬಿಗ್ ಬಾಸ್ ಮುಗಿದರೂ ಅಶ್ವಿನಿ ಗೌಡ ಮತ್ತು ಚೈತ್ರಾ ಕುಂದಾಪುರ ನಡುವಿನ ಕಿತ್ತಾಟ ಮುಂದುವರಿದಿದೆ. ಮನೆಯೊಳಗೆ ಆದ ಗಾಯಗಳ ಬಗ್ಗೆ ಅಶ್ವಿನಿ ಈಗ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ. ಇದಕ್ಕೆ ಚೈತ್ರಾ ತಿರುಗೇಟು ನೀಡಿದ್ದು, ನನಗೂ ನ
ಬೆಳ್ತಂಗಡಿಯಲ್ಲಿ ನಡೆದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಮಂಗಳೂರಿನ ಕಾಲೇಜು ಸೇರುವ ಆಸೆಯಿಂದ ವಿದ್ಯಾರ್ಥಿನಿಯೇ ಕಿಡ್ನ್ಯಾಪ್ ನಾಟಕವಾಡಿದ್ದಾಳೆ ಎಂದು ಪೊಲೀಸ್ ತನಿಖೆಯಿಂದ ಬಯಲಾಗಿದೆ.
US reduces tariffs on Bangladesh to 19pc: ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಬಾಂಗ್ಲಾದೇಶ ಸಹಿ ಹಾಕಿದೆ. ಅಮೆರಿಕವು ಪ್ರತಿಸುಂಕವನ್ನು ಶೇ. 19ಕ್ಕೆ ಇಳಿಸಿದೆ. ಅಮೆರಿಕದ ಕಚ್ಛಾ ಸಾಮಗ್ರಿಗಳನ್ನು ಉಪಯೋಗಿಸಿ ತಯಾರಾದ ಬಟ್ಟೆಗಳಿಗೆ ಅಮೆರಿಕವು ಟ್ಯಾ
T20 World Cup 2026: ಒಮಾನ್ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 103 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡ 13.3 ಓವರ್
Fahad Faasil movie: ಫಹಾದ್ ಫಾಸಿಲ್ ನಟಿಸಿದ್ದ ‘ಆವೇಶಂ’ ಸಿನಿಮಾ 2024ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿತು. ಸಿನಿಮಾದಲ್ಲಿ ಫಹಾದ್ ನಿರ್ವಹಿಸಿದ್ದ ರಂಗ ಪಾತ್ರವಂತೂ ಐಕಾನಿಕ್ ಆಗಿಬಿಟ್ಟಿದೆ. ಅಭಿಮಾನಿಗಳು ಆಗಿ
ತುಮಕೂರಿನ ಅಂತರಸನಹಳ್ಳಿ ಬಳಿಯ ಟಾಟಾ ಹಿಟಾಚಿ ಶೋರೂಂಗೆ ಬೀಗ ಹಾಕಿದ ಗ್ರಾಹಕ, ಟಾಟಾ ಕಂಪನಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವ್ಯಾಕೆ ಶೋರೂಂ ವಿರುದ್ಧ ಹಾಗೆ ನಡೆದುಕೊಂಡೆ, ಸಿಬ್ಬಂದಿಯ ಹೊರಗೆ ಕಳುಹಿಸಿ ಬೀಗ
ಜಾತ್ರೆಗೆ ಕರೆತರಲಾಗಿದ್ದ ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಅಪಹರಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಈ ಹಿನ್ನೆಲೆ ಶಿರಾ ಪೊಲೀಸರು ಕೂಡಲೇ ವಿಶೇಷ ತಂಡ ರಚಿಸಿ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ
ನಟ ಅಕ್ಷಯ್ ಖನ್ನಾ ತಮ್ಮ ವೃತ್ತಿಜೀವನದ ಯಶಸ್ಸು ಮತ್ತು ಮುಂಬರುವ ಚಿತ್ರಗಳಿಂದ ಸುದ್ದಿಯಲ್ಲಿದ್ದಾರೆ. ಇದೇ ವೇಳೆ, ಕಂಗನಾ ರಣಾವತ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, 'ಕಾಫಿ ವಿತ್ ಕರಣ್' ಕಾರ್ಯಕ್ರಮದಲ್ಲಿ ಅವರು ಅಕ್ಷಯ್
Bullion Market 2026 February 10th: 2-3 ದಿನದಲ್ಲಿ 600 ರೂನಷ್ಟು ಏರಿದ್ದ ಚಿನ್ನದ ಬೆಲೆ ಮಂಗಳವಾರ 85 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,560 ರೂ ಇದ್ದದ್ದು 14,475 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,791 ರೂ ಆಗಿದೆ. ಬೆಳ್ಳ
ಪ್ರತಿ ವರ್ಷ ಫೆಬ್ರವರಿ 10ರಂದು ವಿಶ್ವ ದ್ವಿದಳ ಧಾನ್ಯ ದಿನ ಆಚರಿಸಲಾಗುತ್ತದೆ. ದ್ವಿದಳ ಧಾನ್ಯಗಳು ಪ್ರೋಟೀನ್, ಫೈಬರ್ ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಅತ್ಯುತ್ತಮ. ಇವು ಮಣ್ಣಿನ ಫಲವತ್ತತೆ ಹೆಚ್ಚಿಸಿ, ಕಡಿಮ
ಕರ್ನಾಟಕದಲ್ಲಿ ಎನ್ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಿಜೆಪ
ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್
T20 World Cup 2026: ಟಿ20 ವಿಶ್ವಕಪ್ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಯುಎಸ್ಎ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಬಳಿಕ, ಅಂದರೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ವಿರುದ್ಧದ
ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನ

16 C