SENSEX
NIFTY
GOLD
USD/INR

Weather

24    C

Weekly Love Horoscope: ಈ ವಾರ ಈ ರಾಶಿಯವರಿಗೆ ಪ್ರೀತಿಯಲ್ಲಿ ಗಾಢ ಭಾವನೆ ಮತ್ತು ಆತ್ಮೀಯತೆ ಹೆಚ್ಚಾಗಲಿದೆ

ಜನವರಿ 11-17ರ ಪ್ರೇಮ ಭವಿಷ್ಯ: ಈ ವಾರ ಪ್ರೀತಿಯ ವಿವಿಧ ಆಯಾಮಗಳಲ್ಲಿ ವಿಸ್ತರಿಸಬಹುದು, ಆದರೆ ನಿಯಂತ್ರಣ ಮತ್ತು ಸ್ಪಷ್ಟ ಸಂವಹನವು ಮುಖ್ಯ. ನಿಮ್ಮ ರಾಶಿಫಲದ ಪ್ರಕಾರ, ಆತ್ಮವಿಶ್ವಾಸ, ಭಾವನಾತ್ಮಕ ಸ್ಥಿರತೆ, ಮತ್ತು ಪ್ರಾಮಾಣಿಕ ಚರ್ಚೆ

8 Jan 2026 12:46 pm
ಗದಗ: ಬಸ್​​ಗಳಿಗೆ ಕ್ಲಚ್ ಇಲ್ಲ, ಬ್ರೇಕ್ ಇಲ್ಲ, ಕಂಡೀಷನ್ ಇಲ್ಲ: ಪ್ರಯಾಣಿಕರ ಜೀವಕ್ಕೆ ದೇವರೇ ಗತಿ

ಟಿವಿ9 ನಿರಂತರವಾಗಿ ನಡೆಸುತ್ತಿರುವ ಡಕೋಟಾ ಬಸ್ ರಿಯಾಲಿಟಿ ಚೆಕ್ ಭಾಗವಾಗಿ, ಗದಗ ಜಿಲ್ಲೆಯಲ್ಲಿ ಸರ್ಕಾರಿ ಬಸ್​​ಗಳ ಸ್ಥಿತಿಗತಿ ದಯನೀಯವಾಗಿದೆ. ಗದಗ ನಗರದ ಬಸ್ ನಿಲ್ದಾಣದಲ್ಲಿ ಪರೀಕ್ಷಿಸಿದ ಬಸ್​​ಗಳ ಶಾಕ್ ಅಬ್ಸಾರ್ಬರ್‌ಗಳು

8 Jan 2026 12:44 pm
ಶಾಮನೂರು ಶಿವಶಂಕರಪ್ಪ ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು 2023ರ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದಿದ್ದರು. ಮುಂದಿನ ಚುನಾವಣೆಯಲ್ಲಿ ಅಲ್ಪಸ

8 Jan 2026 12:42 pm
ಕಬ್ಬಿನ ಗದ್ದೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಅರೆ ನಗ್ನ ದೇಹ ಪತ್ತೆ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷದ ಮಹಿಳೆಯ ಸುಟ್ಟ, ಅರೆ ನಗ್ನ ದೇಹ ಪತ್ತೆಯಾಗಿದೆ. ಮುಖ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಅಸಾಧ್ಯವಾಗಿದೆ. ಅತ್ಯಾಚಾರ ಮಾಡಿ ಕೊಲೆಗೈದು, ಸಾಕ್ಷ್

8 Jan 2026 12:35 pm
ಚಿಕ್ಕಮಗಳೂರು: ಮುತ್ತಿಗೆಪುರ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನಯಾನ ಭಾಗ್ಯ! ಫ್ಲೈಟ್​ನಲ್ಲಿ ಚಿಣ್ಣರ ಸಂಭ್ರಮ ನೋಡಿ

ಚಿಕ್ಕಮಗಳೂರು, ಜನವರಿ 8: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಖಾಸಗಿ ಶಾಲೆಗಳೂ ಹುಬ್ಬೇರಿಸುವಂಥ ಅಪೂರ್ವ ಕೆಲಸವೊಂದನ್ನು ಮಾಡಿ ಗಮನ ಸೆಳೆದಿದೆ. 5, 6 ಮತ್ತು 7ನೇ ತರಗತಿಯ 32 ವಿದ

8 Jan 2026 12:35 pm
ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

Reasons why many tax payers not yet received refunds: 2024-25ರ ಹಣಕಾಸು ವರ್ಷಕ್ಕೆ ಸಲ್ಲಿಸಲಾದ ಐಟಿ ರಿಟರ್ನ್​ನಲ್ಲಿ ಬಹಳ ಜನರಿಗೆ ಕ್ಲೇಮ್ ಮಾಡಿರುವ ರೀಫಂಡ್ ಇನ್ನೂ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಹೆಚ್ಚಿನ ಮೌಲ್ಯದ ರೀಫಂಡ್ ಕ್ಲೇಮ್ ಮಾಡಿದ್ದರೆ, ಅಥವಾ ಐಟಿಆರ

8 Jan 2026 12:29 pm
ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಫಿನಾಲೆ ಸಮೀಪಿಸುತ್ತಿದ್ದಂತೆ ಟಾಸ್ಕ್‌ಗಳಲ್ಲಿ ಮಿಂಚಿದ್ದಾರೆ. ‘ಟಾಪ್ 6’ ರೇಸ್‌ಗಾಗಿ ನಡೆದ ಕಠಿಣ ಟಾಸ್ಕ್‌ನಲ್ಲಿ ಧ್ರುವಂತ್ ಜೊತೆ ಸೇರಿ ದಾಖಲೆ ಮುರಿದು ಗೆದ್ದಿದ್ದಾರೆ. ಎದುರಾಳಿಗಳಾದ

8 Jan 2026 12:19 pm
ಟೀಮ್ ಇಂಡಿಯಾ ಆಟಗಾರನಿಗೆ ಶಸ್ತ್ರಚಿಕಿತ್ಸೆ…ತಂಡದಿಂದ ಔಟ್..!

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಆಯ್ಕೆಯಾ

8 Jan 2026 12:14 pm
Video: ಟೊಮೊಟೊ ಕೊಡಲ್ಲ ಎಂದಿದ್ದಕ್ಕೆ ಮನೆಯೊಡತಿಗೆ ಬೆದರಿಕೆ ಹಾಕಿದ ಸಾಕು ಗಿಳಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಡಿಯೋಗಳು ನೆಟ್ಟಿಗರ ಹೃದಯ ಗೆಲ್ಲುತ್ತವೆ. ಇದೀಗ ಈ ಸಾಕು ಗಿಳಿಯೂ ಮನೆಯೊಡತಿ ಜತೆಗೆ ನಡೆಸಿದ ಸಂಭಾಷಣೆ ಸದ್ಯ ವೈರಲ್ ಆಗಿದೆ. ಮನೆಯ ಮುದ್ದಿನ ಸಾಕು ಗಿಳಿಯೂ ತನ್ನ ಮನೆಯೊಡತಿಗೆ ಬೆದರಿಕೆ ಹ

8 Jan 2026 12:13 pm
Samudrika Shastra: ದೇಹದ ಈ ಭಾಗದಲ್ಲಿ ಮಚ್ಚೆ ಇರುವವರಿಗೆ ಯಶಸ್ಸು ಖಂಡಿತಾ!

ಹೊಟ್ಟೆಯ ಮೇಲಿನ ಮಚ್ಚೆಗಳ ಬಗ್ಗೆ ಸಾಮುದ್ರಿಕ ಶಾಸ್ತ್ರವು ಆಳವಾದ ಮಾಹಿತಿ ನೀಡುತ್ತದೆ. ಪುರುಷರಿಗೆ ವೃತ್ತಿಜೀವನದಲ್ಲಿ ಯಶಸ್ಸು, ಮಹಿಳೆಯರಿಗೆ ಸಂತೋಷದ ವೈವಾಹಿಕ ಜೀವನ. ಎಡಭಾಗದ ಮಚ್ಚೆ ಅದೃಷ್ಟ ಮತ್ತು ಸ್ಪಷ್ಟ ಗುರಿಗಳನ್ನು ಸ

8 Jan 2026 11:55 am
ಖಾಸಗಿ ಕಂಪನಿಗಳ ಅನುಕೂಲಕ್ಕಾಗಿ ಕರ್ನಾಟಕದ ಚಾಲಕರಿಗೆ ಅನ್ಯಾಯ ಮಾಡಬೇಡಿ: ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 1ರ ಪಿಕಪ್ ಪಾಯಿಂಟ್‌ನಿಂದ ಟ್ಯಾಕ್ಸಿಗಳಿಗೆ ನಿರ್ಬಂಧ ಹೇರಿದ್ದರಿಂದ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೂರುಗಳ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏರ

8 Jan 2026 11:54 am
Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ

8 Jan 2026 11:51 am
Tumakuru: ಸೊಸೆ ಕಾಟಕ್ಕೆ ಅತ್ತೆ ಆತ್ಮಹತ್ಯೆ? ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 60 ವಷ್ಧ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಸೊಸೆ ಕಾಟಕವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ಗುಬ್ಬಿ ತಾಲೂಕಿನ ಕಾರೇಕುರ್ಚಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿಯ

8 Jan 2026 11:47 am
ಕರ್ನಾಟಕದ ಕಾಫಿಗೆ ಯೂರೋಪ್​ನಲ್ಲಿ ಬಲು ಬೇಡಿಕೆ; 2025ರಲ್ಲಿ 2 ಬಿಲಿಯನ್ ಡಾಲರ್ ಮುಟ್ಟಿದ ಭಾರತದ ಒಟ್ಟಾರೆ ಕಾಫಿ ರಫ್ತು

Indian Coffee exports register new milestone of 2 billion USD: 2025ರ ಕ್ಯಾಲಂಡರ್ ವರ್ಷದಲ್ಲಿ ಭಾರತದಿಂದ 2 ಬಿಲಿಯನ್ ಡಾಲರ್ ಮೌಲ್ಯದಷ್ಟು ಕಾಫಿ ರಫ್ತಾಗಿದೆ. ಜಗತ್ತಿನಲ್ಲಿ ಅತಿಹೆಚ್ಚು ಕಾಫಿ ಉತ್ಪಾದಿಸುವ ದೇಶಗಳಲ್ಲಿ ಭಾರತದ್ದು 7ನೇ ಸ್ಥಾನ. ಭಾರತದ ಶೇ. 70ರಷ್ಟು ಕಾಫ

8 Jan 2026 11:43 am
‘ಟಾಕ್ಸಿಕ್’ ಇದು ನಿಜಕ್ಕೂ ದೊಡ್ಡವರ ಕತೆ, ಸಣ್ಣವರಿಗಲ್ಲ

Toxic movie teaser: ಯಶ್ ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಹಾಲಿವುಡ್ ಗುಣಮಟ್ಟದಲ್ಲಿ ಸಿನಿಮಾ ನಿರ್ಮಾಣ ಮಾಡಿರುವುದು ಟೀಸರ್ ನಿಂದಲೇ ಗೊತ್ತಾಗುತ್ತಿದೆ. ಆದರೆ ಟೀಸರ್ ನೋಡಿದವರಿಗೆ ‘ಟಾಕ್ಸಿಕ್’

8 Jan 2026 11:19 am
ಬಳ್ಳಾರಿ ಗಲಭೆ: 30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು

ಬಳ್ಳಾರಿ ಗಲಭೆ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, 107 ಜನರಿಗೆ ನೋಟಿಸ್ ನೀಡಿದ್ದಾರೆ. ಇದರಲ್ಲಿ 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಹಾಗೂ 33 ಬಿಜೆಪಿ ನಾಯಕರು (ರೆಡ್ಡಿ ಸಹೋದರರು ಸೇರಿ) ಇದ್ದಾರೆ. ಗಲಭೆ ವಿ

8 Jan 2026 11:16 am
‘ಟಾಕ್ಸಿಕ್’ ಟೀಸರ್​​​ನಲ್ಲಿ ಮಾಸ್ ಹಾಗೂ ಹಸಿಬಿಸಿ ದೃಶ್ಯ; ಇಲ್ಲಿವೆ ಫೋಟೋಸ್

‘ಟಾಕ್ಸಿಕ್’ ಸಿನಿಮಾ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತ್ತು.ಈ ಪೋಸ್ಟರ್​ ಅಲ್ಲಿ ಯಶ್ ಅವರ ಲುಕ್ ರಿವೀಲ್ ಆಗಿರಲಿಲ್ಲ. ಅವರನ್ನು ಹಿಂದಿನಿಂದ ತೋರಿಸಲಾಗಿತ್ತು. ನಯನತಾರಾ, ರುಕ್ಮಿಣಿ ವಸಂತ್ ಸೇರಿದಂತೆ ಇತರ ಹೀರೋಯಿನ್​​ಗಳ ಪೋಸ

8 Jan 2026 11:12 am
Viral Video: ಹಣ ಕೊಡಿ ಇಲ್ದಿದ್ರೆ ಟ್ರಕ್ ಪಂಕ್ಚರ್ ಮಾಡ್ತೀವಿ, ಕೈಯಲ್ಲಿ ಮೊಳೆಗಳ ಹಿಡಿದು ಹೆಂಗಸರ ಹಗಲು ದರೋಡೆ

ರಸ್ತೆಯ ಪಕ್ಕದಲ್ಲಿ ನಿಂತು ಹೋಗಿ ಬರುವ ವಾಹನಗಳಿಂದ ಮಹಿಳೆಯರು ಹಣವನ್ನು ವಸೂಲಿ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮೊಳೆಯನ್ನು ಕೋಲಿಗೆ ಅಂಟಿಸಿಕೊಂಡು ರಸ್ತೆಯಲ್ಲಿ ನಿಂತಿರುವ ಮಹಿಳೆಯರು ಅಲ್ಲಿ ಹೋಗಿ ಬರುವ ಟ್

8 Jan 2026 11:09 am
ಥ್ರಿಲ್ಲರ್ ಸೂಪರ್ ಥ್ರಿಲ್ಲರ್…ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್

Perth Scorchers vs Melbourne Renegades: ಆರೋನ್ ಹಾರ್ಡಿ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲಿ ಒಲಿವರ್ ಪೀಕ್ 2 ರನ್ ಕಲೆಹಾಕಿದರು. 2ನೇ ಎಸೆತದಲ್ಲಿ ಒಂದು ರನ್ ಓಡಿದರು. 3ನೇ ಎಸೆತದಲ್ಲಿ ಸ್ಯಾಮ್ ಎಲಿಯೆಟ್ ಒಂದು ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ಒಲಿವರ್

8 Jan 2026 10:55 am
ಸೋಮನಾಥ ಸ್ವಾಭಿಮಾನ ಪರ್ವ, ಎಲ್ಲರೂ ಸೋಮನಾಥ ಭೇಟಿಯ ಫೋಟೊಗಳ ಹಂಚಿಕೊಳ್ಳಲು ಪ್ರಧಾನಿ ಮೋದಿ ಕರೆ

Somnath Swabhiman Parv: ಸೋಮನಾಥ ಸ್ವಾಭಿಮಾನ ಪರ್ವ ಕಾರ್ಯಕ್ರಮ ಜನವರಿ 8ರಿಂದ 11ರವರೆಗೆ ಗುಜರಾತ್​ನ ಸೋಮನಾಥ ದೇವಾಲಯದಲ್ಲಿ ನಡೆಯಲಿದೆ. ಸೋಮನಾಥ ದೇವಾಲಯದ ಭೇಟಿಯ ಫೋಟೋಗಳನ್ನು ಹಂಚಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಕ

8 Jan 2026 10:40 am
Love and Relationship: ಪ್ರೀತಿಯಲ್ಲಿ ಪದೇ ಪದೇ ನೀವು ಮೋಸ ಹೋಗುತ್ತಿದ್ದೀರಾ? ಜ್ಯೋತಿಷ್ಯ ಕಾರಣ ತಿಳಿಯಿರಿ

ಜ್ಯೋತಿಷ್ಯದ ಪ್ರಕಾರ, ಜಾತಕದ ಐದನೇ ಮನೆ ಪ್ರೇಮ ಸಂಬಂಧಗಳು ಮತ್ತು ಹೃದಯದ ಭಾವನೆಗಳನ್ನು ನಿಯಂತ್ರಿಸುತ್ತದೆ. ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ ಪ್ರೀತಿಯಲ್ಲಿ ಸಮಸ್ಯೆಗಳುಂಟಾಗಬಹುದು. ಐದನೇ ಮನೆಯನ್ನು ಬಲಪ

8 Jan 2026 10:39 am
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ: ಮಹಾ ದಾಸೋಹದಲ್ಲಿ ಹೊಸ ದಾಖಲೆ, ಲಕ್ಷಲಕ್ಷ ರೊಟ್ಟಿ ಸಂಗ್ರಹ!

ಗವಿ ಮಠದ ಮಹಾದಾಸೋಹದಲ್ಲಿ ಈಗಾಗಲೇ 6 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸೇವನೆ ಮಾಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಭಕ್ತರು ಗವಿ ಮಠಕ್ಕೆ ಆಗಮಿಸುತ್ತಿದ್ದು, ದಾಸೋಹದ ಸೇವೆಯಲ್ಲಿ ಪಾ

8 Jan 2026 10:36 am
Optical Illusion: ಬುದ್ಧಿವಂತರಿಗೊಂದು ಸವಾಲ್;‌ ಈ ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ಮೆದುಳಿಗೆ ಕಸರತ್ತು ನೀಡುವ ಆಟಗಳನ್ನು ಆಡುವುದರಲ್ಲಿರುವ ಮಜಾನೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಟ್ರಿಕ್ಕಿ ಒಗಟಿನ ಆಟಗಳು ವೈರಲ್ ಆಗುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರವು ನಿಮ್ಮ ಮೆದುಳಿಗೆ ಹುಳ ಬಿಡುತ್ತದೆ.

8 Jan 2026 10:15 am
ಹೋಟೆಲ್​ಗೆ ಕರೆಸಿಕೊಂಡು 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ, ನ್ಯಾಷನಲ್ ಕೋಚ್ ಅಮಾನತು

ಫರೀದಾಬಾದ್‌ನಲ್ಲಿ ರಾಷ್ಟ್ರೀಯ ಕೋಚ್ ಅಂಕುಶ್ ಭಾರದ್ವಾಜ್ 17 ವರ್ಷದ ಮಹಿಳಾ ಶೂಟರ್ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಅಮಾನತುಗೊಂಡಿದ್ದಾರೆ. ಹೋಟೆಲ್‌ನಲ್ಲಿ ವೃತ್ತಿಜೀವನ ಹಾಳು ಮಾಡುವ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಎ

8 Jan 2026 10:13 am
ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ!

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ನೀಡಿದ್ದ ಒಂದು ಹೇಳಿಕೆ ಈಗ ಮೈಸೂರು ಬಿಜೆಪಿಯಲ್ಲಿ ಕಿಡಿಹೊತ್ತಿಸಿದೆ! ಇದು ಪ್ರತಾಪ್ ಸಿಂಹ ರಾಜ್ಯ ರಾಜಕಾರಣ ಪ್ರವೇಶದ ಮೇಲೂ ಪರಿಣಾಮ ಬೀರುತ್ತಾ? ಅಷ್ಟಕ್ಕೂ ಮೈಸೂರಲ್ಲಿ ಪ್ರತಾಪ್ ಹೇಳಿಕೆಗೆ

8 Jan 2026 10:10 am
ಕರ್ನಾಟಕದಲ್ಲಿ ಇಂದಿಗೂ ಜೀವಂತವಾಗಿದೆ ಜಾತಿ ಭೂತ: ಮಗಳಿಗೆ ಅಂತರ್ಜಾತಿ ವಿವಾಹ ಮಾಡಿದ ತಪ್ಪಿಗೆ ಊರಿನಿಂದ ಬಹಿಷ್ಕಾರ

ಚಾಮರಾಜನಗರದಲ್ಲಿ ಅಂತರ್ಜಾತಿ ವಿವಾಹವಾದ ಕೃಷ್ಣರಾಜು ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿದೆ. ಮಗಳಿಗೆ ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಿಸಿದ್ದಕ್ಕೆ ಗ್ರಾಮಸ್ಥರಿಂದ ಈ ಬಹಿಷ್ಕಾರ ಎದುರಾಗಿದೆ. 5 ಲಕ್ಷ ರೂ. ದಂ

8 Jan 2026 10:06 am
ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆಸ್ಟ್ರೇಲಿಯಾ ಆಟಗಾರ

Usman Khawaja retirement: ಆಸ್ಟ್ರೇಲಿಯಾ ಟೆಸ್ಟ್ ತಂಡದ ಸ್ಟಾರ್ ಬ್ಯಾಟರ್ ಉಸ್ಮಾನ್ ಖ್ವಾಜಾ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್

8 Jan 2026 10:04 am
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಮಲ್ಟಿಪ್ಲೆಕ್ಸ್

ಅಲ್ಲು ಅರ್ಜುನ್ ಅವರು ತಮ್ಮದೇ ಆದ ಮಲ್ಟಿಪ್ಲೆಕ್ಸ್ ಚೈನ್ ಹೊಂದಿರೋದು ಗೊತ್ತೇ ಇದೆ. ಈಗ ಅವರು ಹೈದರಾಬಾದ್ ಅಲ್ಲಿ ಹೊಸದಾದ ಥಿಯೇಟರ್ ಆರಂಭಿಸುತ್ತಿದ್ದಾರೆ. ಸಂಕ್ರಾಂತಿ ಸಮಯದಲ್ಲಿ ಇದು ಓಪನ್ ಆಗಲಿದೆ. ಇದನ್ನು ನೋಡಿ ಫ್ಯಾನ್ಸ್

8 Jan 2026 10:02 am
Viral Video: ಕೆಟ್ಟ ಅಭ್ಯಾಸಗಳಿಗೆ ಅಪ್ಪನ ಹಣವೆಲ್ಲಾ ಖರ್ಚು ಮಾಡಿ, ತಂದೆಯನ್ನೇ ನಿರ್ದಯಿಯಾಗಿ ಥಳಿಸಿದ ಮಗಳು

ಮಗಳೊಬ್ಬಳು ತನಗೆ ಜನ್ಮಕೊಟ್ಟ ತಂದೆಗೆ ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆದಿದೆ ಎನ್ನುವ ಮಾಹಿತಿ ಲಭ್ಯವಿಲ್ಲ, ಆಕೆ ತನ್ನ ಕೆಟ್ಟ ಚಟಗಳಿಗಾಗಿ ಅಮ್ಮನ 18 ಲಕ್ಷ ರೂ. ಹಣವನ್ನು ನೀರಿನನಲ್ಲಿ ಹೋಮ ಮಾಡಿದಂ

8 Jan 2026 9:48 am
Daily Devotional: 2026ರ ವರ್ಷ ಪೂರ್ತಿ ಈ 4 ರಾಶಿಯ ಮಹಿಳೆಯರಿಗೆ ಅದೃಷ್ಟದ ಸುರಿಮಳೆ

2026ರಲ್ಲಿ ಕರ್ಕಾಟಕ, ಸಿಂಹ, ಕುಂಭ, ಮೀನ ರಾಶಿಯ ಮಹಿಳೆಯರಿಗೆ ಅಪಾರ ಅದೃಷ್ಟ ಕೂಡಿಬರಲಿದೆ. ಗ್ರಹಗಳ ಪ್ರಭಾವದಿಂದ ಈ ರಾಶಿಯವರಿಗೆ ವೃತ್ತಿ, ಆರೋಗ್ಯ, ಕುಟುಂಬ ಮತ್ತು ವೈಯಕ್ತಿಕ ಜೀವನದಲ್ಲಿ ಯಶಸ್ಸು ದೊರೆಯಲಿದೆ. ತಾಳ್ಮೆ ಮತ್ತು ಸರಿಯ

8 Jan 2026 9:42 am
ಮಹಿಳೆಯರ ಉದ್ಯೋಗ, ವಾಸಕ್ಕೆ ಬೆಂಗಳೂರೇ ಬೆಸ್ಟ್! ಸಿಲಿಕಾನ್ ಸಿಟಿ ದೇಶದಲ್ಲೇ ನಂ.1 ಎಂದ ಸಮೀಕ್ಷೆ

ಉದ್ಯೋಗ ಮತ್ತು ವಾಸಕ್ಕೆ ಬೆಂಗಳೂರು ಮಹಿಳೆಯರಿಗೆ ದೇಶದಲ್ಲೇ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ತಂತ್ರಜ್ಞಾನ, ಸೇವಾ ಕ್ಷೇತ್ರಗಳಲ್ಲಿನ ಅವಕಾಶಗಳು, ಸುರಕ್ಷತೆ

8 Jan 2026 9:01 am
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ಇನ್ಸ್ಟಾಗ್ರಾಮ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಆಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅವರ ಈ ಬೇಡಿಕೆಯನ್ನು ಅಭಿಮಾನಿಗಳು ಗಂಭೀರವಾಗಿ ತೆಗೆದುಕೊಂಡು ಅಭಿಯಾನ ಆರಂಭಿಸಿದ್

8 Jan 2026 8:48 am
5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ

5 ತಿಂಗಳಿಂದ ಅರಣ್ಯಾಧಿಕಾರಿಗಳಿಗೆ ಸವಾಲಾಗಿದ್ದ 'ಮರಿ ವೀರಪ್ಪನ್' ಗೋವಿಂದನನ್ನು ಕೊನೆಗೂ ಮೈಸೂರಿನಲ್ಲಿ ಬಂಧಿಸಲಾಗಿದೆ. ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಗೆ ವಿಷವಿಟ್ಟು ಕೊಂದ ಪ್ರಕರಣದಲ್ಲಿ ಈತ ಪ್ರಮುಖ ಆರ

8 Jan 2026 8:47 am
Video: ಬಾಲ್ಕನಿಯಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಬಾಲ್ಕನಿಯಲ್ಲಿ ಸಿಲುಕಿದ್ದ ಇಬ್ಬರನ್ನು ಬ್ಲಿಂಕಿಟ್ ಡೆಲಿವರಿ ಏಜೆಂಟ್ ರಕ್ಷಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬ್ಲಿಂಕ್ ಇಟ್​ಗೆ ಆರ್ಡರ್ ನೋಟಿಫಿಕೇಷನ್ ಬಂದಿತ್ತು, ಡೆಲಿವರಿ ಏಜೆಂಟ್ ಒಬ್ಬ

8 Jan 2026 8:38 am
ಬೆಂಕಿ ಬೌಲಿಂಗ್ …. ವಿಂಡೀಸ್ ದಿಗ್ಗಜರ ನಡುವೆ ಕನ್ನಡಿಗನ ವಿಶ್ವ ದಾಖಲೆ

Vasuki Koushik World Record: ಏಕದಿನ ಕ್ರಿಕೆಟ್​ನಲ್ಲಿ ಅತ್ಯುತ್ತಮ ಬೌಲಿಂಗ್ ಸರಾಸರಿ ಹೊಂದಿರುವ ಬೌಲರ್​ಗಳ ಪಟ್ಟಿಯಲ್ಲಿ ಕನ್ನಡಿಗ ವಾಸುಕಿ ಕೌಶಿಕ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಕ

8 Jan 2026 8:36 am
ಧ್ರುವಂತ್-ಅಶ್ವಿನಿ ಮಧ್ಯೆಯೇ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಗಿಲ್ಲಿ ನಟ ಅವರು ಯಾವಾಗಲೂ ಏನಾದರೂ ಪಿಟ್ಟಿಂಗ್ ಇಡಲು ಅವಕಾಶ ಸಿಗುತ್ತದೆಯೇ ಎಂಬುದನ್ನು ಕಾಯುತ್ತಾ ಇರುತ್ತಾರೆ. ಈಗ ಹಾಗೆಯೇ ಆಗಿದೆ. ಧ್ರುವಂತ್ ಹಾಗೂ ಅಶ್ವಿನಿ ಮಧ್ಯೆ ಕಿರಿಕ್ ಆಗಿದೆ. ಇದನ್ನು ಗಿಲ್ಲಿ ನಟ ಬಳಸಿಕೊಳ್ಳಲು ಪ್ರಯ

8 Jan 2026 8:25 am
ಗ್ರಾಹಕರ ಮೊಗದಲ್ಲಿ ಮಂದಹಾಸ ತಂದ ‘ಕೆಂಪು ರಾಣಿ’, ಸಂಕಷ್ಟದಲ್ಲಿ ರೈತರು

ಇತ್ತೀಚೆಗೆ ಭಾರೀ ಏರಿಕೆ ಕಂಡಿದ್ದ ಟೊಮ್ಯಾಟೊ ಬೆಲೆ ಮತ್ತೆ ಕುಸಿತ ಕಂಡಿದೆ. ಕರ್ನಾಟಕದ ರೈತರು, ವಿಶೇಷವಾಗಿ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಗಣೆ, ಗೊಬ್ಬರ, ಕೂಲಿ ಸೇರಿದಂತೆ ಎ

8 Jan 2026 8:14 am
Madhav Gadgil Death: ಪ್ರಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನರಾಗಿದ್ದಾರೆ. ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಅವರು ಮುಡಿಪಾಗಿಟ್ಟಿದ್ದರು. ಅವರು ಪುಣೆಯಲ್ಲಿ ಕೊನೆಯುಸಿರೆಳೆದಿದ್ದು ಅವರಿಗೆ 83 ವರ್ಷ ವಯಸ್

8 Jan 2026 8:13 am
WPL 2026: ಮೂರು ತಂಡಗಳಿಗೆ ಹೊಸ ನಾಯಕಿಯರು

Women’s Premier League (WPL 2026): ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇನ್ನು ದ್ವಿತೀಯ ಸೀಸನ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂ

8 Jan 2026 8:01 am
ಕಳೆದು ಹೋದ ಮೊಬೈಲ್​ನ್ನು ಸ್ನೇಹಿತರ ಸಹಾಯದಿಂದ ಪತ್ತೆ ಹಚ್ಚಿದ ಟೆಕ್ಕಿ, ಪೊಲೀಸ್ ಅಧಿಕಾರಿ ಅಮಾನತು

ವಾರಾಣಸಿಯಲ್ಲಿ ಟೆಕ್ಕಿಯೊಬ್ಬರು ಕಳೆದುಕೊಂಡ ಮೊಬೈಲ್ ಪತ್ತೆ ಮಾಡಲು ಪೊಲೀಸರು ನಿರ್ಲಕ್ಷ್ಯ ತೋರಿದ್ದರು. ದೂರು ದಾಖಲಿಸಿದ್ದರೂ, ಸಹಾಯ ಮಾಡದಿದ್ದಾಗ, ಟೆಕ್ಕಿ ಅಂಕಿತಾ ಗುಪ್ತಾ ತಮ್ಮ ಸ್ನೇಹಿತರ ಸಹಾಯದಿಂದ ಮೊಬೈಲ್ ಇರುವ ಸ್ಥಳ

8 Jan 2026 7:47 am
ರಾಕಿಂಗ್ ಸ್ಟಾರ್ ಯಶ್ ಜನ್ಮದಿನ; ಇಂದು ಆಗುತ್ತಾ ಆ ವಿಶೇಷ ಘೋಷಣೆ?

Yash Birthday: ನಟ ಯಶ್ ಅವರ 40ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನವನ್ನು ಆಚರಿಸುತ್ತಿದ್ದಾರೆ. 'ಕೆಜಿಎಫ್ 2' ಬಿಡುಗಡೆಯಾಗಿ ಹಲವು ವರ್ಷಗಳಾಗಿದ್ದು, 'ಕೆಜಿಎಫ್ 3' ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೊಂಬ

8 Jan 2026 7:41 am
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಾಯಕಿ ಸೇರಿ 9 ಮಂದಿ ವಿರುದ್ಧ ಕೇಸ್

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಅರೆನಗ್ನಗೊಳಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣಾ ಕಲಕುಂಟ್ಲಾ ಸೇರಿ 9 ಜನರ ವಿರುದ್ಧ ಕೊಲೆ ಯತ್ನ, ಜೀವ ಬೆದರಿಕೆ ಗಂಭೀರ ಸೆಕ್ಷನ್‌ಗಳ ಅಡಿ ಎಫ್

8 Jan 2026 7:40 am
Karnataka Air Quality: ಬೆಂಗಳೂರು, ಮಂಗಳೂರು, ಮೈಸೂರು ಜನರೇ ಎಚ್ಚರ, ಗಾಳಿಯ ಗುಣಮಟ್ಟದಲ್ಲಿ ಭಾರೀ ಇಳಿಕೆ

ಕರ್ನಾಟಕದಲ್ಲಿ (ಜನವರಿ 8, 2026) ವಾಯು ಗುಣಮಟ್ಟವು (AQI) ಚಳಿಗಾಲ ಮತ್ತು ವಾಹನ ದಟ್ಟಣೆಯಿಂದಾಗಿ ಕೆಲವು ಪ್ರಮುಖ ನಗರಗಳಲ್ಲಿ ಹದಗೆಟ್ಟಿದೆ. ಬೆಂಗಳೂರಿನ ಹೆಬ್ಬಾಳ, ಬಿಟಿಎಂ, ಪೀಣ್ಯದಲ್ಲಿ ಮಾಲಿನ್ಯ ಹೆಚ್ಚಿದ್ದು, ಮಂಗಳೂರಿನಲ್ಲಿ 'ಅನಾರ

8 Jan 2026 7:31 am
ಗಿಲ್ಲಿ ಗೆಲ್ಲಬೇಕು ಎಂದು ಪ್ರಸಾದ ಕೇಳಿದ ಫ್ಯಾನ್ಸ್; ಹೂವು ಯಾವ ಕಡೆ ಬಿತ್ತು?

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಅವರ ಅಭಿಮಾನಿ ಬಳಗ ಭಾರಿ ಪ್ರಮಾಣದಲ್ಲಿ ಬೆಳೆಯುತ್ತಿದೆ. ಹಾಸ್ಯಪ್ರಜ್ಞೆ ಹಾಗೂ ದಿಟ್ಟ ಪ್ರತಿಕ್ರಿಯೆಗಳಿಂದ ಗಮನ ಸೆಳೆದಿರುವ ಗಿಲ್ಲಿ ಕಪ್ ಗೆಲ್ಲಬೇಕೆಂದು ಅಭಿಮಾನಿಗಳು ಪ್ರಸಾದ ಕೇಳಿದ್ದಾರೆ. ಕ

8 Jan 2026 7:27 am
Census 2027: ಇದೇ ಏಪ್ರಿಲ್ 1ರಿಂದ 2027ರ ಭಾರತದ ಜನಗಣತಿಯ ಮೊದಲ ಹಂತ ಶುರು

ಭಾರತದ 2027ರ ಜನಗಣತಿಯ ಮೊದಲ ಹಂತವಾದ ಡಿಜಿಟಲ್ ಮನೆ ಪಟ್ಟಿ ಅಭಿಯಾನವು ಏಪ್ರಿಲ್ 1, 2026ರಿಂದ ಸೆಪ್ಟೆಂಬರ್ 30, 2026ರವರೆಗೆ ನಡೆಯಲಿದೆ. ಇದು ದೇಶದ ಮೊದಲ ಡಿಜಿಟಲ್ ಜನಗಣತಿಯಾಗಿದ್ದು, ಸ್ವಯಂ-ಗಣತಿಗೂ ಅವಕಾಶವಿದೆ. ಕೋವಿಡ್-19 ಕಾರಣದಿಂದ ಮುಂ

8 Jan 2026 7:26 am
ಪಾಕ್ ದಾಂಡಿಗನ ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದ ವೈಭವ್

India u19 vs South Africa u19: ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಅಂಡರ್-19 ತಂಡವು 50 ಓವರ್‌ಗಳಲ್ಲಿ 393 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೇವಲ 160 ರನ್ ಗಳಿ

8 Jan 2026 7:24 am
ಕೋಗಿಲು ಲೇಔಟ್: ಅಕ್ರಮ ಮನೆಗೆ 1 ರಿಂದ 2 ಲಕ್ಷ ರೂ. ವಸೂಲಿ, ಸರ್ಕಾರಿ ಭೂಮಿ ಕಬಳಿಸಿ ತನ್ನದೇ ಹೆಸರಿಟ್ಟಿದ್ದ ಆರೋಪಿ!

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಅಕ್ರಮ ಮನೆಗಳನ್ನು ನಿರ್ಮಿಸಿದ್ದ ಪ್ರಕರಣದ ಸ್ಫೋಟಕ ಮಾಹಿತಿ ಈಗ ಬೆಳಕಿಗೆ ಬಂದಿದೆ. ಭೂ ಮಾಫಿಯಾ ಅಕ್ರಮ ಮನೆ ನಿರ್ಮಾಣಕ್ಕೆ ಹಣ ಪಡೆದಿರುವುದು ಬಯಲಾಗಿದ್ದು,

8 Jan 2026 7:04 am
‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ

Jana Nayagan Postponed: ದಳಪತಿ ವಿಜಯ್ ಅವರ ಕೊನೆಯ ಚಿತ್ರ 'ಜನ ನಾಯಗನ್' ಸೆನ್ಸಾರ್ ಮಂಡಳಿಯ ತಡೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಿನಿಮಾ ತಂಡ ಕೆವಿಎನ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದು, ಜನವರಿ 9ರಂದು ತೀರ್ಪು ನಿರೀಕ್ಷಿಸಲಾಗಿದೆ. ರಾಜಕೀಯ

8 Jan 2026 6:55 am
Daily Devotional: ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?

ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದೆಂದು ಹಿರಿಯರು ಮತ್ತು ಧರ್ಮಗ್ರಂಥಗಳು ಹೇಳುತ್ತವೆ. ಹೀಗೆ ಮಾತನಾಡುವುದು ನಮ್ಮ ಮನಸ್ಸು, ನಡವಳಿಕೆ, ಗ್ರಹಗತಿ ಹಾಗೂ ಶುಭ ಸಂದರ್ಭಗಳ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಮನುಸ್ಮೃತ

8 Jan 2026 6:35 am
ಕ್ಯಾಬ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್

ಅಗ್ರಿಗೇಟರ್ ಕ್ಯಾಬ್ ಕಂಪನಿಗಳ ಟಿಪ್ಸ್ ವಸೂಲಿ ನಿಯಮಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ. ಓಲಾ, ಊಬರ್, ರ್ಯಾಪಿಡೋ ಆ್ಯಪ್​​ಗಳಲ್ಲಿ ಕಡ್ಡಾಯ ಟಿಪ್ಸ್ ಆಯ್ಕೆ ಇನ್ಮುಂದೆ ಇರುವುದಿಲ್ಲ. ಟ್ರಿಪ್ ಮುಗಿದ ನಂತರ ಗ್ರಾಹಕರು ಸ್ವಯಂ

8 Jan 2026 6:27 am
Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಟಿವಿ9 ಡಿಜಿಟಲ್‌ನ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8ರ ದ್ವಾದಶ ರಾಶಿಗಳ ಸಂಪೂರ್ಣ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಗ್ರಹಗಳ ಸಂಚಾರ ಹಾಗೂ ಪ

8 Jan 2026 6:24 am
Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ ಗುರುವಾರ ಅಶಾಂತಿ, ದುರಭ್ಯಾಸ, ಆತ್ಮೀಯರ ಭೇಟಿ, ಪ್ರೇಮ ಸಲ್ಲಾಪ, ಉದ್ಯೋಗ ವಿಮರ್ಶೆ, ದೂರ ಪ್ರಯಾಣ, ಆರೋಗ್ಯ ಸುಧಾರಣೆ ಇವೆಲ್ಲ ಇಂದಿನ ವಿಶೇಷ

8 Jan 2026 12:59 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 8ರ ದಿನಭವಿಷ್ಯ

ಜನವರಿ 8ರ ಸಂಖ್ಯಾಶಾಸ್ತ್ರದ ಭವಿಷ್ಯವು ಜನ್ಮಸಂಖ್ಯೆ 4, 5, 6ರವರಿಗೆ ಮಹತ್ವದ ಸೂಚನೆಗಳನ್ನು ನೀಡುತ್ತದೆ. ಜನ್ಮಸಂಖ್ಯೆ 4ರವರು ವಿಶ್ರಾಂತಿ ಮತ್ತು ಮಾನಸಿಕ ಸ್ಥಿರತೆಗೆ ಗಮನ ನೀಡಬೇಕು. ಜನ್ಮಸಂಖ್ಯೆ 5ರವರಿಗೆ ಆಕಸ್ಮಿಕ ಧನ ಲಾಭದ ಯೋಗ

8 Jan 2026 12:40 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ವಾಹನ ಸಂಚಾರದಲ್ಲಿ ಜಾಗರೂಕರಾಗಿರಿ

ಜನ್ಮಸಂಖ್ಯೆ 1, 2, 3ರ ಜನವರಿ 8ರ ಗುರುವಾರದ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1ಕ್ಕೆ ಇಂದು ನಿಧಾನಗತಿಯ ಪ್ರಗತಿ, ಆರ್ಥಿಕ ಎಚ್ಚರಿಕೆ ಅಗತ್ಯ. ಜನ್ಮಸಂಖ್ಯೆ 2ಕ್ಕೆ ಬೇಸರದ ನಂತರ ಶುಭ ಸುದ್ದಿ, ವಾಹನ ಚಾಲನೆಯಲ್ಲಿ ಜಾಗ್ರತೆ ಮುಖ್ಯ. ಜನ

8 Jan 2026 12:30 am
Economy: 2024-25ರಲ್ಲಿ ಶೇ. 6.5, 2025-26ರಲ್ಲಿ ಶೇ. 7.4; ಈ ವರ್ಷಕ್ಕೆ ಸರ್ಕಾರದ ಆರ್ಥಿಕ ಬೆಳವಣಿಗೆ ಅಂದಾಜು

Indian economy projected to grow by 7.4pc in 2025-26 as per govt estimates: ಸರ್ಕಾರ ಪ್ರಸಕ್ತ ವರ್ಷದ ಆರ್ಥಿಕ ಬೆಳವಣಿಗೆಗೆ ಮಾಡಿರುವ ಅಂದಾಜು ಪ್ರಕಾರ ಜಿಡಿಪಿ ದರ ಶೇ. 7.4ರಷ್ಟಿರಬಹುದು. 2025-26ರಲ್ಲಿ ರಿಯಲ್ ಜಿಡಿಪಿ 201.90 ಲಕ್ಷ ಕೋಟಿ ರೂ ಇರಬಹುದು. ಕಳೆದ ವರ್ಷಕ್ಕೆ ಹೋಲಿಸಿದರ

7 Jan 2026 11:14 pm
ರಘು ಮೇಲಿನ ಎಮೋಷನ್: ‘ಟಿಕೆಟ್ ಟು ಟಾಪ್ 6’ ಆಟ ಬಿಟ್ಟುಕೊಟ್ಟ ರಕ್ಷಿತಾ ಶೆಟ್ಟಿ

ರಕ್ಷಿತಾ ಶೆಟ್ಟಿ ಅವರು ಅಷ್ಟು ಸುಲಭಕ್ಕೆ ಸೋಲುವವರಲ್ಲ. ಆದರೆ ರಘು ಮೇಲಿನ ಎಮೋಷನ್​ಗೆ ಅವರು ಸೋತಿದ್ದಾರೆ. ‘ಟಿಕೆಟ್ ಟು ಟಾಪ್ 6’ ಟಾಸ್ಕ್ ಆಡುವಾಗ ರಕ್ಷಿತಾ ಶೆಟ್ಟಿ ಔಟ್ ಆಗಿ, ರಘು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ

7 Jan 2026 10:49 pm
ಪ್ರತ್ಯೇಕ ಘಟನೆ: ರಸ್ತೆ ಬದಿ‌ ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ, 16ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿಕೊಂಡು ವಾಪಸ್ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದ ಟೆಕ್ಕೆ 16ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದು, ಮೇಲ್ನ

7 Jan 2026 10:30 pm
WPL 2026: 4ನೇ ಆವೃತ್ತಿಯ ಡಬ್ಲ್ಯುಪಿಎಲ್​ನಲ್ಲಿ ಆರ್​ಸಿಬಿ ಯಾವ ದಿನ ಯಾವ ತಂಡವನ್ನು ಎದುರಿಸಲಿದೆ?

WPL 2026 RCB Full Schedule: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಆವೃತ್ತಿ ಜನವರಿ 9 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದೆ. ನವಿ ಮುಂಬೈ ಹಾಗೂ ವಡೋದರಾದಲ್ಲಿ ಪಂದ್ಯಾವಳಿ ಆತಿಥ್ಯ ವಹಿಸಲಿದೆ. ಆರ್​ಸಿಬಿ ಆಡಲಿರುವ 8 ಪಂದ್ಯಗಳ ಸಂಪೂರ್ಣ ವೇಳಾಪಟ್

7 Jan 2026 10:25 pm
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ

ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತ

7 Jan 2026 10:18 pm
Video: ವೆನೆಜುವೆಲಾಗೆ ತೆರಳುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕ

ಅಟ್ಲಾಂಟಿಕ್‌ ಸಾಗರದಲ್ಲಿ ರಷ್ಯಾದ ಧ್ವಜವಿದ್ದ ವೆನೆಜುವೆಲಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್ ಹಡಗನ್ನು ಅಮೆರಿಕ ವಶಪಡಿಸಿಕೊಂಡಿದೆ. ಇದರಿಂದಾಗಿ ರಷ್ಯಾದೊಂದಿಗೂ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯಿದೆ. ರಷ್ಯಾ ನೌಕಾಪಡೆ

7 Jan 2026 9:52 pm
‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು

ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ನಟಿಸುವ ಅವಕಾಶವನ್ನು ನಿತ್ಯಶ್ರೀ ಪಡೆದುಕೊಂಡರು. ಆದರೆ ಅನೇಕರು ನಿತ್ಯಶ್ರೀ ಅವರನ್ನು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ವಿಡಿಯೋ ಮೂಲಕ ನಿತ್ಯಶ್ರೀ ಉತ್ತರ ನೀಡಿದ್ದಾರೆ.

7 Jan 2026 9:46 pm
IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲ

7 Jan 2026 9:39 pm
BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ?

ಯಾರದ್ದಾದ್ರೂ ಮೇಲೆ ಆರೋಪ ಬಂದ್ರೆ, ಕೇಸ್ ದಾಖಲಾದ್ರೆ ಅವರನ್ನ ಬಂಧಿಸುವುದು ಪೊಲೀಸರ ಕರ್ತವ್ಯ. ಇದೇ ರೀತಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣವೊಂದರಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯನ್ನ ಬಂಧಿಸಲು ಹೋಗಿದ್ರು

7 Jan 2026 9:22 pm
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿ

7 Jan 2026 9:08 pm
IND vs SA: 233 ರನ್​ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

India U19 vs South Africa U19: ಭಾರತ ಅಂಡರ್-19 ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ನಾಯಕ ವೈಭವ್ ಸೂರ್ಯವಂಶಿ ಅವರ ಅದ್ಭುತ ಶತಕ ಮತ್ತು ಕಿರಿಯ ನಾಯಕನಾಗಿ ಕ್

7 Jan 2026 8:52 pm
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!

ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ. ನೆಂಟರ ಮನೆಗೆ ಹೋಗಿದ್ದ ದಂಪತಿ ಮನೆಗೆ ಬಂದು ನೋಡಿದಾಗ ಅವರಿಗೆ ಶಾಕ್ ಕಾದಿತ್ತು. ಅಡುಗೆಮನೆಯ ಎಕ್ಸಾಸ್ಟ್ ಫ್ಯಾನ್‌ನ ರಂಧ್ರದಲ್ಲಿ ಕಳ್ಳ ನೇತಾಡುತ್ತಿರುವುದು ಕಂ

7 Jan 2026 8:42 pm
ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್

Virat Kohli: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಗೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಜಮಾಯಿಸಿ 'ಕೊಹ್ಲಿ.. ಕೊಹ್ಲಿ..' ಎಂದು ಘೋಷಣೆ ಕೂಗಿ

7 Jan 2026 8:26 pm
ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?

ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್

7 Jan 2026 8:05 pm
ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ

ತಮಿಳುನಾಡಿನ ಊಟಿಯಿಂದ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. 17 ಪುರುಷರು, 12 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 32 ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್

7 Jan 2026 7:56 pm
WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ

Women's Premier League 2026 schedule: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಜನವರಿ 9, 2026 ರಂದು ಆರಂಭಗೊಳ್ಳಲಿದೆ. 28 ದಿನಗಳ ಈ ಪಂದ್ಯಾವಳಿಯಲ್ಲಿ 5 ತಂಡಗಳು 22 ಪಂದ್ಯಗಳನ್ನು ಆಡಲಿವೆ. ಡಿವೈ ಪಾಟೀಲ್ ಮತ್ತು ಬಿಸಿಎ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನ

7 Jan 2026 7:49 pm
Luxembourg: ಕೇವಲ 6 ಲಕ್ಷ ಜನರಿರುವ ಈ ಪುಟ್ಟ ದೇಶ ಭಾರತಕ್ಕೆ ಏಕೆ ಬಹಳ ಮುಖ್ಯ?

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಲಕ್ಸೆಂಬರ್ಗ್ ದೇಶಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುವ ಎಸ್. ಜೈಶಂಕರ್ ಅವರು ಲಕ್ಸೆಂಬರ್ಗ್​ ಭಾರತದ ಪ್ರಮುಖ ಪಾಲುದಾರ ಎಂದು ಕರೆದಿದ್ದಾರೆ. ಈ ಪುಟ್

7 Jan 2026 7:25 pm
ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯ

7 Jan 2026 7:25 pm
IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

Shreyas Iyer fitness update: ಶ್ರೇಯಸ್ ಅಯ್ಯರ್ ಭಾರತ vs ನ್ಯೂಜಿಲೆಂಡ್ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿದ್ದಾರೆ. ಗಾಯದಿಂದ ಚೇತರಿಸಿಕೊಂಡು ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ಪರ ಮಿಂಚಿದ ಅಯ್ಯರ್ ಫಿಟ್ನೆಸ್ ಅನ್ನು ಬಿಸಿಸಿಐ ದೃಢಪಡಿಸಿದೆ.

7 Jan 2026 7:24 pm
ಮೂರು ಮಕ್ಕಳ ದತ್ತು ಪಡೆದಿದ್ದು ಏಕೆ? ಭಾವುಕ ವಿಷಯ ಹಂಚಿಕೊಂಡ ಶ್ರೀಲೀಲಾ

Sreeleela movie: ಶ್ರೀಲೀಲಾ ಕೆಲ ವರ್ಷಗಳ ಹಿಂದೆ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದರು. ಕೆಲ ತಿಂಗಳ ಹಿಂದೆ ಮತ್ತೊಬ್ಬ ಬಾಲಕಿಯನ್ನು ಸಹ ದತ್ತು ಪಡೆದರು. ಈ ಬಗ್ಗೆ ಹೆಚ್ಚಾಗಿ ಶ್ರೀಲೀಲಾ ಮಾತನಾಡಿಲ್ಲ. ಆದರೆ ಅವರ ನಟನೆಯ ತಮಿಳು ಸಿನಿಮಾ

7 Jan 2026 7:18 pm
ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ಅಣ್ಣ-ತಂಗಿ ಸಂಬಂಧವು ಪ್ರೀತಿ, ರಕ್ಷಣೆ, ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಬೆಳೆದು ನಿಲ್ಲುವ ಒಂದು ಪವಿತ್ರ ಮತ್ತು ಅನ್ಯೋನ್ಯ ಬಾಂಧವ್ಯವಾಗಿದ್ದು, ಇದು ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಅಣ್ಣ ತಂಗಿಯನ್ನು ರಕ್ಷಿಸು

7 Jan 2026 7:08 pm
ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ

‘ರಾಕಿಂಗ್ ಸ್ಟಾರ್’ ಯಶ್ ಅವರು ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಆದ್ದರಿಂದ ಹುಟ್ಟುಹಬ್ಬದ ದಿನ ತಮ್ಮ ಅಭಿಮಾನಿಗಳ ಜೊತೆ ಸೆಲೆಬ್ರೇಟ್ ಮಾಡಲು ಅವರಿಗೆ ಸಮಯ ಸಿಗುತ್ತಿಲ್ಲ. ಸೋಶಿಯಲ್

7 Jan 2026 6:46 pm
ಇಕ್ಕಟ್ಟಿಗೆ ಸಿಲುಕಿದ ‘ಜನ ನಾಯಗನ್’ ರಿಲೀಸ್: ನ್ಯಾಯಾಲಯ ಹೇಳಿದ್ದೇನು?

Jana Nayagan movie release: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾಕ್ಕೆ ಸಿಬಿಎಫ್​​ಸಿ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್

7 Jan 2026 6:46 pm
ಅಂಬರ್‌ನಾಥ್‌ನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಕಾಂಗ್ರೆಸ್​ನ 12 ಸದಸ್ಯರ ಅಮಾನತು

ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷದ 12 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಈ ಮೈತ್ರಿಯ ಬಗ್ಗೆ ಬಿಜೆಪಿ ಕೂಡ ಅಸಮಾಧಾನ ಹೊರಹಾಕಿತ್ತು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇ

7 Jan 2026 6:44 pm
ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಇನ್ನು ಕಾರ್ಖಾನೆಯಲ್ಲಿ ಕೆಲಸ ಮ

7 Jan 2026 6:08 pm
Cap d’Agde: ಈ ನಗರದಲ್ಲಿ ಬಟ್ಟೆ ಧರಿಸಿ ಹೊರ ಬಂದರೆ ಬೀಳುತ್ತೆ ಭಾರೀ ದಂಡ

ಫ್ರಾನ್ಸ್‌ನ ಕ್ಯಾಪ್ ಡಿ'ಅಗ್ಡೆ ವಿಶ್ವದ ಏಕೈಕ ನಗ್ನ ನಗರ ಎಂದೇ ಹೆಸರುವಾಸಿಯಾಗಿದೆ. ಇಲ್ಲಿ ಪ್ರವಾಸಿಗರಿಗೆ ಬಟ್ಟೆ ಇಲ್ಲದೆ ತಿರುಗಾಡಲು ಸಂಪೂರ್ಣ ಸ್ವಾತಂತ್ರ್ಯವಿದೆ. ಇತ್ತೀಚಿನ ದಿನಗಳಲ್ಲಿ ಈ ತಾಣ ಹನಿಮೂನ್ ಪಾಯಿಂಟ್ ಆಗಿ ಜನ

7 Jan 2026 5:56 pm
ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದ ಟಿವಿ9, ತುಕ್ಕು ಹಿಡಿದ ಬಸ್ಸಿನಲ್ಲಿ ಅಪಾಯಕಾರಿ ಪ್ರಯಾಣ

ಬಾಗಲಕೋಟೆಯಲ್ಲಿ ಟಿವಿ9 ನಡೆಸಿದ ರಿಯಾಲಿಟಿ ಚೆಕ್ ಸರ್ಕಾರಿ ಬಸ್​ಗಳ ದುಸ್ಥಿತಿಯನ್ನು ಬಯಲು ಮಾಡಿದೆ. ಕಿತ್ತುಹೋದ ಮೆಟ್ಟಿಲುಗಳು, ತುಕ್ಕು ಹಿಡಿದ ಭಾಗಗಳು ಮತ್ತು ಹಳೆಯ ವಯಸ್ಸಿನ ಡಕೋಟಾ ಬಸ್​ಗಳಲ್ಲಿ ಪ್ರಯಾಣಿಕರು ಪ್ರತಿದಿನ ಸ

7 Jan 2026 5:55 pm
ಪುರುಷರನ್ನು ನಾಯಿಗೆ ಹೋಲಿಸಿದರೇ ರಮ್ಯಾ: ನಟಿ ಹೇಳಿದ್ದೇನು?

Actress Ramya: ನಟಿ ರಮ್ಯಾ, ಸಿನಿಮಾ ಮತ್ತು ಸಕ್ರಿಯ ರಾಜಕಾರಣಕ್ಕೆ ದೂರಾದರೂ ಸಹ ಸಾಮಾಜಿಕ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡುತ್ತಾ ಸಕ್ರಿಯವಾಗಿದ್ದಾರೆ. ಪ್ರಾಣಿ ಪ್ರಿಯೆ ಆಗಿರುವ ರಮ್ಯಾ, ಪ್ರಾಣಿಗಳ ಹಕ್ಕು ರಕ್ಷಣೆ, ವಿಶೇಷವಾಗಿ

7 Jan 2026 5:50 pm
ಬರಲಿದೆ ಹೊಸ ಆದಾಯ ತೆರಿಗೆ ಕಾಯ್ದೆ; ಬಜೆಟ್​ನಲ್ಲಿ ಘೋಷಣೆ, ಏ. 1ರಿಂದ ಜಾರಿ

New Income Tax law come into effect from 2026 April 1st: 1961ರ ಇನ್ಕಮ್ ಟ್ಯಾಕ್ಸ್ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಆದಾಯ ತೆರಿಗೆ ಕಾಯ್ದೆ ರೂಪಿಸಲಾಗಿದೆ. ಮುಂಬರುವ ಬಜೆಟ್​ನಲ್ಲಿ ಇದನ್ನು ಘೋಷಿಸಲಾಗುತ್ತಿದ್ದು, ಏಪ್ರಿಲ್ 1ರಂದು ಜಾರಿಗೆ ತರಲಾಗುತ್ತದೆ. ಈ ಕ

7 Jan 2026 5:45 pm
ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಇನ್ನೂ ಹೆಚ್ಚು ದೃಢನಿಶ್ಚಯದಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚ

7 Jan 2026 5:32 pm
‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್?

ಬಾಲಿವುಡ್ ಸ್ಟಾರ್ ನಟ ಅನಿಲ್ ಕಪೂರ್ ಅವರು ‘ಪಲ್ಲವಿ ಅನುಪಲ್ಲವಿ’ ಸಿನಿಮಾವನ್ನು ನೆನಪಿಸಿಕೊಂಡಿದ್ದಾರೆ. 1983ರ ಜನವರಿ 7ರಂದು ಕನ್ನಡದ ಆ ಸಿನಿಮಾ ರಿಲೀಸ್ ಆಗಿತ್ತು. ಇಂದಿಗೆ 43 ವರ್ಷಗಳು ಕಳೆದಿವೆ. ಮತ್ತೆ ಕನ್ನಡ ಸಿನಿಮಾಗಳಲ್ಲಿ ನ

7 Jan 2026 5:30 pm
ಬೆಂಗಳೂರು ಪಬ್​​ನಲ್ಲಿ ಮಹಿಳೆಯ ಸೊಂಟದ ಕೆಳಗೆ ಹೊಡೆದ ವ್ಯಕ್ತಿ, ಮುಂದೇನಾಯಿತು ನೋಡಿ?

ಬೆಂಗಳೂರಿನ ಪಬ್‌ನಲ್ಲಿ ಮಹಿಳಾ ಪೈರೋ ಟೆಕ್ನಿಷಿಯನ್ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಗ್ರಾಹಕನೊಬ್ಬ ಅನುಚಿತವಾಗಿ ವರ್ತಿಸಿದ ನಂತರ, ಪಬ್ ಸಿಬ್ಬಂದಿ ಮತ್ತು ಪೊಲೀಸರಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಆರಂಭದಲ್ಲಿ ದೂರು ದಾಖಲಾದರ

7 Jan 2026 5:26 pm
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ

7 Jan 2026 5:17 pm
ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ

India U19 Blazes 392 vs SA: ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ U19 ತಂಡ 392 ರನ್ ಗಳಿಸಿ ಬೃಹತ್ ಮೊತ್ತ ಕಲೆಹಾಕಿದೆ. ನಾಯಕ ವೈಭವ್ ಸೂರ್ಯವಂಶಿ (127) ಮತ್ತು ಆರನ್ ಜಾರ್ಜ್ (118) ಶತಕ ಸಿಡಿಸಿ ಮಿಂಚಿದರು. ಸರಣಿ ಕ್ಲ

7 Jan 2026 5:13 pm
Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ವ್ಯಕ್ತಿಯ ವ್ಯಕ್ತಿತ್ವದ ರಹಸ್ಯಗಳ ಬಗ್ಗೆಯೂ ಸಾಕಷ್ಟು ತಿಳಿಸುತ್ತವೆ. ಹೌದು ಈ ಚಿತ್ರಗಳ ಮುಖಾಂತರ ನೀವು ಅಂತರ್ಮುಖಿಯೇ, ಬಹಿ

7 Jan 2026 5:01 pm
ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು...ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿ

7 Jan 2026 4:50 pm