SENSEX
NIFTY
GOLD
USD/INR

Weather

23    C

...
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 24ರ ದಿನಭವಿಷ್ಯ

ಮಾರ್ಚ್ 24 ರ ಜನ್ಮಸಂಖ್ಯೆ 4, 5 ಮತ್ತು 6 ರ ದಿನಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆ 4ಕ್ಕೆ ಪಾಲುದಾರಿಕೆ, 5ಕ್ಕೆ ನಿರ್ಧಾರಗಳಲ್ಲಿ ಗೊಂದಲ, 6ಕ್ಕೆ ಹಣಕಾಸಿನ ತೊಂದರೆ ಎದುರಾಗಬಹುದು. ಉದ್ಯೋಗದಲ್ಲಿನ ಗೊಂದಲ ನಿವಾರಣೆಗೆ ಹಸಿ

24 Mar 2026 2:17 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 24ರ ದಿನಭವಿಷ್ಯ

ಮಾರ್ಚ್ 24ರ ಸಂಖ್ಯಾಶಾಸ್ತ್ರ ದಿನಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 1, 2 ಮತ್ತು 3ರವರು ಇಂದು ಹೇಗೆ ಇರುತ್ತಾರೆ, ಯಾವ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ವಿವರವಾದ ಮಾಹಿತಿ ನೀಡಲಾಗಿದೆ. ಮಾನಸಿಕ ಶಾಂತಿ ಮತ್ತು ನೆ

24 Mar 2026 1:35 am
Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಮಾರ್ಚ್ ೨೪, ೨೦೨೬ ರ ನಿತ್ಯ ಭವಿಷ್ಯ: ಇಂದು ಕೆಲವು ರಾಶಿಯವರಿಗೆ ಸಣ್ಣ ತಪ್ಪುಗಳೂ ದೊಡ್ಡ ಪರಿಣಾಮ ಬೀರಬಹುದು. ಎಲ್ಲಾ ೧೨ ರಾಶಿಗಳ ದಿನ ಭವಿಷ್ಯ, ಗ್ರಹಗಳ ಸ್ಥಾನ, ಶುಭ-ಅಶುಭ ಕಾಲ, ಮತ್ತು ಅದೃಷ್ಟದ ಸಲಹೆಗಳನ್ನು ಇಲ್ಲಿ ಪರಿಶೀಲಿಸಿ. ನ

24 Mar 2026 1:11 am
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

Colombia Plane Crash: ಕೊಲಂಬಿಯಾದ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಈ ಘಟನೆಯ ಬಗ್ಗೆ ತೀವ್ರ ದುಃಖದಿಂದ ದೃಢಪಡಿಸಿದ್ದಾರೆ. ಈಕ್ವೆಡಾರ್ ಮತ್ತು ಪೆರುವಿನ ಗಡಿಯಲ್ಲಿರುವ ಅಮೆಜಾನ್ ಪ್ರಾಂತ್ಯದ ಪುಟುಮಾಯೊದಲ್ಲಿರುವ ದೂರದ ಪುರಸಭೆಯಾದ ಪೋರ

23 Mar 2026 10:54 pm
PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

TV9 ನೆಟ್‌ವರ್ಕ್‌ ಆಯೋಜಿಸಿರುವ'ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆ 2026' ದೆಹಲಿಯಲ್ಲಿ ನಡೆಯುತ್ತಿದೆ. ಇಂದು ಮತ್ತು ನಾಳೆ ನಡೆಯಲಿರುವ ಈ ಶೃಂಗಸಭೆಯಲ್ಲಿ ಇಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್

23 Mar 2026 10:34 pm
PM Modi Speech in WITT 2026: ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ

ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇದರೊಂದಿಗೆ ಪ್ರಧಾ

23 Mar 2026 10:34 pm
WITT Summit 2026: ಪ್ರಧಾನಿ ನರೇಂದ್ರ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ

ಇಂದು ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್ ಜೂಪಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು. ನಾಳೆಯೂ ನಡೆಯುವ ಈ ಶ

23 Mar 2026 10:34 pm
IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

Jasprit Bumrah's Sudden COE Visit: ಟಿ20 ವಿಶ್ವಕಪ್ ಗೆಲುವಿನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಐಪಿಎಲ್ ಮೊದಲು ಬಿಸಿಸಿಐ ಸಿಒಇಗೆ ಹಠಾತ್ ಭೇಟಿ ನೀಡಿರುವುದು ಗಾಯದ ಆತಂಕ ಹೆಚ್ಚಿಸಿದೆ. ಇದು ಅವರ ಫಿಟ್‌ನೆಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದ

23 Mar 2026 10:28 pm
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ಜಾಗತಿಕ ಪ್ರತಿಭೆಗಳ ಬೇಡಿಕೆಯನ್ನು ಪೂರೈಸಲು ಭಾರತ ಸಿದ್ಧವಾಗಿದೆ ಎಂದು ರಾಮು ರಾವ್ ಜುಪಲ್ಲಿ WITT ಶೃಂಗಸಭೆ 2026 ರಲ್ಲಿ ಹೇಳಿದರು. ಪ್ರಧಾನಮಂತ್ರಿ ಮೋದಿ ಅವರ ನಾಯಕತ್ವದಲ್ಲಿ, ಭಾರತವು ತನ್ನ ಯುವ ಜನಸಂಖ್ಯೆ, STEM ಸಾಮರ್ಥ್ಯ ಮತ್ತು ಡಿ

23 Mar 2026 10:26 pm
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ: ಬರುಣ್ ದಾಸ್

ದೆಹಲಿಯಲ್ಲಿ ನಡೆಯುತ್ತಿರುವ ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ ಸಮಿಟ್​​ನಲ್ಲಿ (‘TV9 What India Thinks Today Summit- 2026’) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಇನ್ನು ಟಿವಿ9 ನೆಟ್

23 Mar 2026 10:18 pm
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ

ಶಿವರಾಜ್​ಕುಮಾರ್ ಅವರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಅಥಣಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ರಿಯಾಲಿಟಿ ಶೋ ಚಿತ್ರೀಕರಣದ ಸೆಟ್​​ನಲ್ಲಿ ಅವರನ್ನು ಭೇಟಿ ಮಾಡಲಾಗಿದೆ. ಆ ಸಂದರ್

23 Mar 2026 10:11 pm
ಅಪಹರಿಸಿ ಸ್ನೇಹಿತನ ಕೊಲೆ ಕೇಸ್: ನಾಪತ್ತೆಯಾಗಿದ್ದ ಡೆಲಿವರಿ ಬಾಯ್​​ ಮಿಸ್ಟ್ರಿ ಬಯಲು; ಐವರು ಅರೆಸ್ಟ್​​​

ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್​ನಿಂದಲೇ ಹತ್ಯೆಗೈದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಸದ್ಯ ಐವರನ್ನು ಬಂಧಿಸಿರುವ ಪೊಲೀಸರು ಪ್ರಮುಖ ಆರೋಪಿಗಳಿಗೆ

23 Mar 2026 9:58 pm
PM Modi in WITT Summit 2026: ನಾವು ಭಾರತೀಯರ ಪರ, ನಮಗೆ ಅಭಿವೃದ್ಧಿಯೇ ಮುಖ್ಯ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಟಿವಿ9 ನೆಟ್​ವರ್ಕ್ ಆಯೋಜಿಸಿರುವ ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ (WITT Summit- 2026)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಭಾಷಣ ಮಾಡಿದ್ದಾರೆ. ಈ ವೇಳೆ ಅವರು ಭಾರತದ ಅಭಿವೃದ್ಧಿಯ ಪಥದ ಬಗ್ಗೆ ಹಲವು ವಿಚಾರಗಳನ್

23 Mar 2026 9:57 pm
‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚದ ಆರೋಪ ಎದುರಿಸುತ್ತಿರುವ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ, ಈಗ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾರುಖ್ ಖಾನ್ ಅವರಿಂದ ತಾವು ಯಾವುದೇ ಹಣದ ಬೇಡಿಕೆ

23 Mar 2026 9:46 pm
‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ವಿದೇಶದಲ್ಲಿ ಸಿನಿಮಾ ವೀಕ್ಷಿಸಿದ ಪಾಕಿಸ್ತಾನಿ ಕುಟುಂಬವೊಂದು ಈ ಚಿತ್ರವನ್ನು ‘ಕಳಪೆ’ ಎಂದು ಹೇಳಿದೆ. ಆ ಕುಟುಂಬದವ

23 Mar 2026 9:19 pm
IPL 2026: ಕರ್ನಾಟಕದ ಈ 2 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಸ್ಥಾಪನೆ; ಯಾವಾಗ, ಎಲ್ಲಿ?

IPL 2026 Fan Parks: 2026 ರ ಐಪಿಎಲ್ ಮಾರ್ಚ್ 28 ರಿಂದ ಆರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದೆ. ಸ್ಟೇಡಿಯಂಗೆ ಹೋಗಿ ಪಂದ್ಯ ವೀಕ್ಷಿಸಲು ಸಾಧ್ಯವಾಗದವರಿಗಾಗಿ ದೇಶದ 11 ರಾಜ್ಯಗಳ 15 ನಗರಗಳಲ್ಲಿ ಫ್ಯಾನ್ ಪಾರ್ಕ

23 Mar 2026 9:07 pm
PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತ ದೇಶದ ಅತಿದೊಡ್ಡ ಸುದ್ದಿ ಜಾಲವಾದ ಟಿವಿ9 ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ (WITT Summit 2026) ಇಂದು ಆರಂಭವಾಗಿದೆ. ಇಂದು ಮತ್ತು ನಾಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಯ ಮೊದಲ

23 Mar 2026 9:05 pm
ಕೇಳೋರಿಲ್ಲ ಬೀದರ್​​ ರೈತರ ಗೋಳು: ಬೆಳೆ ವಿಮೆ ಹೆಸರಲ್ಲಿ ಭಾರೀ ಮೋಸ

ಬೀದರ್ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಕಟ್ಟಿದ ಲಕ್ಷಾಂತರ ರೈತರಿಗೆ ಬೆಳೆ ಹಾನಿ ಪರಿಹಾರ ಸಿಕ್ಕಿಲ್ಲ. ಸುಮಾರು 2 ಲಕ್ಷ ರೈತರಲ್ಲಿ, ಕೇವಲ 78 ಸಾವಿರ ರೈತರಿಗೆ ಮಾತ್ರ ವಿಮೆ ಹಣ ಸಂದಾಯವಾಗಿದೆ. ವಿಮ

23 Mar 2026 8:47 pm
WITT Summit 2026: ತೈಲ ಬಿಕ್ಕಟ್ಟು –ಭಾರತ ಏನು ಯೋಚಿಸುತ್ತಿದೆ ಎಂಬುದು ಜಗತ್ತಿಗೆ ಮುಖ್ಯ ಎಂದ ಟಿವಿ9 ನೆಟ್ವರ್ಕ್ ಸಿಇಒ ಬರುಣ್ ದಾಸ್

PM Modi in WITT Summit 2026: ಟಿವಿ9 ವಾರ್ಷಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್​ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು. ಟಿವಿ9 ನೆಟ್ವರ್ಕ್ ಸಿಇಒ ಮತ್ತು ಎಂಡಿ ಬರುಣ್ ದಾಸ್ ಅವರು ಪ್ರಧಾನಿ ಮೋದಿ ಅವರನ್ನ

23 Mar 2026 8:46 pm
2027 ರ ಏಕದಿನ ವಿಶ್ವಕಪ್ ಸ್ವರೂಪ ಹೇಗಿರಲಿದೆ? ಭಾರತಕ್ಕೆ ಸುವರ್ಣಾವಕಾಶ

2027 ODI World Cup Format Revealed: 2027 ರ ಏಕದಿನ ವಿಶ್ವಕಪ್ ಸ್ವರೂಪ ಅನಾವರಣಗೊಂಡಿದ್ದು, ಟೀಂ ಇಂಡಿಯಾಕ್ಕೆ 2003 ರ ಮಾದರಿಯಲ್ಲಿ ಮತ್ತೆ ಟ್ರೋಫಿ ಗೆಲ್ಲುವ ಅವಕಾಶವಿದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮೀಬಿಯಾದಲ್ಲಿ 14 ತಂಡಗಳು ಸೂಪರ್ ಸಿಕ್ಸ್ ಹಂತದೊ

23 Mar 2026 8:37 pm
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು?

ಅವರಿಬ್ಬರೂ ಹದಿನೈದು ವರ್ಷದ ಹಿಂದೆ ಪ್ರೀತಿಸಿ ಕುಟುಂಬಸ್ಥರ ವಿರೋಧದ ನಡುವೆಯೂ ಅಂತರ್ಜಾತಿ ಮದುವೆಯಾದವರು. ಮೂರು ಮುದ್ದಾದ ಮಕ್ಕಳು ಈ ದಂಪತಿ ಅನ್ಯೋನ್ಯತೆಗೆ ಸಾಕ್ಷಿಯಾಗಿದ್ದರು. ಆದರೀಗ ಅದೊಂದು ಕಾರಣಕ್ಕೆ ಪ್ರೀತಿಸಿ ಮದುವೆ

23 Mar 2026 8:21 pm
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್

ಇನ್ನೂ ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಳ್ಳುತ್ತಲೇ ಇದೆ. ಇದರ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್​ನಲ್ಲಿ ಒಂದು ವಿಡಿಯೋ ವೈ

23 Mar 2026 8:16 pm
ಹೊಸ ಪ್ಯಾನ್ ನಿಯಮದಿಂದ ಹಿಡಿದು ಇನ್ಷೂರೆನ್ಸ್ ಪಾವತಿವರೆಗೆ, ಮಾರ್ಚ್ 31ಕ್ಕೆ ಡೆಡ್​ಲೈನ್ ಇರುವ ಕೆಲ ಪ್ರಮುಖ ಹಣಕಾಸು ಕಾರ್ಯಗಳು

Important financial tasks to be done before March 31st: 2025-26ರ ಹಣಕಾಸು ವರ್ಷ ಮಾರ್ಚ್ 31ಕ್ಕೆ ಮುಗಿಯುತ್ತದೆ. ಏಪ್ರಿಲ್ 1ರಿಂದ 2026-27ರ ಹಣಕಾಸು ವರ್ಷ ಆರಂಭವಾಗುತ್ತದೆ. ಹೊಸ ವರ್ಷಕ್ಕೆ ಪ್ಯಾನ್ ಕಾರ್ಡ್ ಪಡೆಯುವ ಪ್ರಕ್ರಿಯೆಯಲ್ಲಿ ಕೆಲ ನಿಯಮ ಬದಲಾವಣೆಗಳು ಇವೆ. ಹಾಗೆ

23 Mar 2026 7:45 pm
IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ ಚಿತ್ರತಂಡ ಐಎಂಡಿಬಿ ಪಟ್ಟಿಯಲ್ಲೂ ಮಿಂಚುತ್ತಿದೆ. ವಿಶೇಷವೆಂದರೆ, ಈ ಬಾರಿ ನಟರನ್ನೂ ಮೀರಿಸಿ ನಿರ್ದೇಶಕ ಆದಿತ್ಯ ಧರ್ ಅವರು ಅಗ್ರಸ್ಥಾನವನ್ನು ಪಡೆದಿದ್ದಾರೆ. ಈ ಸಿನ

23 Mar 2026 7:41 pm
ಹಿಂದೂ ಶಾಸಕ ಏಕೆ ಆಯ್ಕೆಯಾಗಿಲ್ಲ? ಎಂದ ಕೇರಳದ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಕೇರಳದಲ್ಲಿ ಚುನಾವಣಾ ಅಖಾಡ ಸಿದ್ಧವಾಗಿದೆ. ಈ ನಡುವೆ ಗುರುವಾಯೂರಿನ ಬಿಜೆಪಿ ಅಭ್ಯರ್ಥಿಯೊಬ್ಬರು 'ಹಿಂದೂ ಶಾಸಕ' ಎಂಬ ಪದ ಬಳಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಿವ

23 Mar 2026 7:35 pm
ತುಂಗಭದ್ರಾ ಎಡದಂಡೆ ಕಾಲುವೆ ಭಾಗದ ರೈತರಿಗೆ ಗುಡ್​ನ್ಯೂಸ್: ಸಚಿವರಿಂದ ಮಹತ್ವದ ಭರವಸೆ

ನಾಲ್ಕೈದು ಜಿಲ್ಲೆಗಳಿಗೆ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಒಡೆದಿದೆ. ಪರಿಣಾಮ ಭತ್ತದ ಬೆಳೆ ನಾಶವಾಗಿ, ರಾಯಚೂರಿಗೆ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಂಡಿತ್ತು. ದುರಸ್ತಿ ಕಾರ್ಯಕ್ಕೆ ಮುಂದಾದಾಗ

23 Mar 2026 7:24 pm
ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್‌ ಅಧಿಕೃತ ಟಿಕೆಟ್‌ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್‌ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇ

23 Mar 2026 7:19 pm
IPL 2026: ಉಳಿದ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ? ಪಂದ್ಯಗಳ ಸಂಖ್ಯೆ ಹೆಚ್ಚಾಗುತ್ತಾ?

IPL 2026 Schedule Update: 2026ರ ಐಪಿಎಲ್ ಪೂರ್ಣ ವೇಳಾಪಟ್ಟಿ ಬಿಡುಗಡೆಯಲ್ಲಿ ವಿಳಂಬವಾಗಿದ್ದು, 20 ಪಂದ್ಯಗಳ ಮಾಹಿತಿ ಮಾತ್ರ ಲಭ್ಯ. ರಾಜ್ಯ ವಿಧಾನಸಭಾ ಚುನಾವಣೆಗಳಿಂದ ಭದ್ರತಾ ಕಾರಣ ನೀಡಿ, ಬಿಸಿಸಿಐ ಉಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರಲಿಲ್ಲ

23 Mar 2026 7:13 pm
Video: ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ 2.7 ಕಿಮೀ ನಡಿಗೆ; ಸಾಧಕ ಬಾಧಕ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಮನೆಯಿಂದ ಸ್ವಲ್ಪ ದೂರ ಹೋಗಬೇಕೆಂದರೆ ವಾಹನ ಬೇಕೇ ಬೇಕು. ನಡೆದುಕೊಂಡು ಹೋಗಲು ಯಾರು ಇಷ್ಟ ಪಡಲ್ಲ. ಆದರೆ, ಬೆಂಗಳೂರಿನ ಮಹಿಳೆಯೊಬ್ಬರು ಟ್ರಾಫಿಕ್‌ನಿಂದ ತಪ್ಪಿಸಿಕೊಂಡಿದ್ದಾರೆ. ಈ ಮಹಿಳೆ ಎರಡು ವಾರಗಳ ಕಾಲ ಆಫೀಸಿನಿಂದ ಮನೆಗೆ ನಡ

23 Mar 2026 7:06 pm
ಇಂಧನದ ಬೆಲೆ ಕಡಿಮೆ ಮಾಡುವ ಪ್ಲಾನ್; ಟ್ರಂಪ್ ಜೊತೆ ಯಾವ ಮಾತುಕತೆಯೂ ನಡೆದಿಲ್ಲ ಎಂದ ಇರಾನ್

ಇರಾನ್ ಜೊತೆ ಉತ್ಪಾದಕ ಮಾತುಕತೆ ನಡೆಯುತ್ತಿದ್ದು, ಸಂಘರ್ಷಕ್ಕೆ ತೆರೆ ಬೀಳುವ ಸಾಧ್ಯತೆಯಿದೆ ಎಂಬ ಸುಳಿವು ನೀಡುವ ಪೋಸ್ಟ್ ಅನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದರು. ಅಲ್ಲದೆ, ಇರಾನ್ ಮೇಲಿನ ದಾಳಿಯನ್ನು 5 ದಿನಗ

23 Mar 2026 7:03 pm
ಹಾರ್ಮುಜ್ ಜಲಸಂಧಿ ಮುಚ್ಚುವಿಕೆಯನ್ನು ಒಪ್ಪಲಾಗದು; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಖಂಡನೆ

ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಾತನಾಡಿದ್ದು, ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಮತ್ತು ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಜಾಗತಿಕ ಹಡಗು ಮಾರ್ಗಗಳಲ್ಲಿನ ಅಡಚಣೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ

23 Mar 2026 6:21 pm
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್, ಸಿಸಿಟಿವಿ ದೃಶ್ಯದಲ್ಲಿ ಸೆರೆ

ಇದೇ ಮಾರ್ಚ್ 21ರ ಮಧ್ಯರಾತ್ರಿ 3ರ ಸುಮಾರಿಗೆ ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವ

23 Mar 2026 6:10 pm
ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಿಗೆ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ

PSL 11 Terror Threat: ಪಾಕಿಸ್ತಾನ ಸೂಪರ್ ಲೀಗ್ 11ನೇ ಆವೃತ್ತಿಗೆ ಸಿದ್ಧತೆಗಳ ನಡುವೆ, ಪಾಕ್ ಕ್ರಿಕೆಟ್ ಮಂಡಳಿಗೆ ವಿದೇಶಿ ಆಟಗಾರರ ಕೊರತೆ, ಇಂಧನ ಬಿಕ್ಕಟ್ಟು ಹಾಗೂ ಉಗ್ರರ ಬೆದರಿಕೆ ದೊಡ್ಡ ಸವಾಲಾಗಿದೆ. ಜಮಾತ್-ಉಲ್-ಅಹ್ರಾರ್ ಸಂಘಟನೆ, ವಿದೇಶಿ

23 Mar 2026 6:08 pm
Oil Prices: ಟ್ರಂಪ್ ವರಸೆ ಬದಲು; ಕಚ್ಛಾ ತೈಲ ಬೆಲೆ ದಿಢೀರ್ ಇಳಿಕೆ

Crude oil prices come down: ಜಾಗತಿಕ ತೈಲ ಬೆಲೆಗಳು ಬ್ಯಾರಲ್​ಗೆ 100 ಡಾಲರ್ ಗಡಿಯೊಳಗೆ ಬಂದಿವೆ. ಇರಾನ್​ನ ವಿದ್ಯುತ್ ಘಟಕಗಳು ಮತ್ತು ಇಂಧನ ಘಟಕಗಳ ಮೇಲೆ ಮಿಲಿಟರಿ ದಾಳಿಗಳನ್ನು ನಿಲ್ಲಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾ

23 Mar 2026 6:06 pm
ಬಾತ್‌ರೂಮ್‌ನಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ನೈಸರ್ಗಿಕ ಪರಿಹಾರಗಳನ್ನು ಟ್ರೈ ಮಾಡಿ

ತೇವಾಂಶ, ಸ್ನಾನಗೃಹದಲ್ಲಿ ಸರಿಯಾಗಿ ಗಾಳಿಯಾಡದೆ ಇರುವುದರಿಂದ ಎಷ್ಟೇ ಕ್ಲೀನ್‌ ಮಾಡಿದ್ರೂ ಬಾತ್‌ರೂಮ್‌ನಿಂದ ವಾಸನೆ ಬರುತ್ತಿರುತ್ತದೆ. ಈ ದುರ್ವಾಸನೆಯನ್ನು ಹೋಗಲಾಡಿಸಲು ರಾಸಾಯನಿಕಯುಕ್ತ ಉತ್ಪನ್ನಗಳನ್ನು ಬಳಸುವ ಬದಲು ಸು

23 Mar 2026 5:55 pm
ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಸಂದೇಶ್​​ ಕಾಮಕಾಂಡ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಆ ಮೂಲಕ ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಸಂದೇಶ್​​ಗೆ ಸಂಕಷ್ಟ ಎದುರಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ

23 Mar 2026 5:53 pm
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷ

23 Mar 2026 5:39 pm
ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?

‘ಧುರಂಧರ್ 2’ ಸಿನಿಮಾವನ್ನು ಕನ್ನಡದಲ್ಲಿ ನೋಡಬೇಕು ಎಂದುಕೊಂಡಿದ್ದ ಪ್ರೇಕ್ಷಕರಿಗೆ ಗುಡ್ ನ್ಯೂಸ್. ಇಷ್ಟು ದಿನ ಈ ಸಿನಿಮಾದ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ಅದಕ್ಕೆ ಕೆಲವು ಕಾರಣಗಳಿದ್ದವು. ಈಗ ಎಲ್ಲ ವಿಘ್ನಗಳನ್ನು ನಿವ

23 Mar 2026 5:29 pm
ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್​ನ ಯುದ್ಧ ಶುರುವಾಗಿ 24 ದಿನಗಳಾಗಿವೆ. ಕದನವಿರಾಮಕ್ಕೆ ಹಲವು ದೇಶಗಳು ಮನವೊಲಿಸಲು ಪ್ರಯತ್ನಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆದರೆ, ಇದೀಗ ಇರಾನ್ ಜೊತೆಗಿನ ಉದ್ವಿಗ್ನತೆಯನ್ನು ತಗ

23 Mar 2026 5:16 pm
ನ್ಯೂಜಿಲೆಂಡ್​ನಲ್ಲಿ ಐಪಿಎಲ್​ ಮಾದರಿಯ ಟಿ20 ಲೀಗ್ ಆರಂಭ; ಎಷ್ಟು ತಂಡಗಳು ಕಣಕ್ಕೆ?

New Zealand's Own T20 League Set for 2027: ಜಾಗತಿಕ ಟಿ20 ಲೀಗ್‌ಗಳ ಜನಪ್ರಿಯತೆಯನ್ನು ಗಮನಿಸಿ ನ್ಯೂಜಿಲೆಂಡ್ ಕ್ರಿಕೆಟ್ 2027ರ ಜನವರಿಯಲ್ಲಿ ತನ್ನದೇ ಆದ ಟಿ20 ಲೀಗ್ ಆರಂಭಿಸಲು ನಿರ್ಧರಿಸಿದೆ. ಪುರುಷರ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ಟೂರ್ನಿಗಳನ್ನು ಆಯ

23 Mar 2026 5:15 pm
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲ

23 Mar 2026 5:15 pm
ಈ ರಾಶಿಯವರು ಎಪ್ರಿಲ್​​​ನಲ್ಲಿ ಯಾವ ಕಾರಣಕ್ಕೂ ಪ್ರವಾಸ ಮಾಡಬೇಡಿ: ನಿಮ್ಮ ಆರ್ಥಿಕತೆಗೆ ಬೀಳಲಿದೆ ದೊಡ್ಡ ಪೆಟ್ಟು

2026ರ ಏಪ್ರಿಲ್ ತಿಂಗಳಲ್ಲಿ ಮೇಷ ರಾಶಿಯವರಿಗೆ ಮಿಶ್ರ ಫಲಿತಾಂಶಗಳಿವೆ. ವಿದೇಶ ಪ್ರವಾಸಕ್ಕೆ ಅಡೆತಡೆಗಳು ಎದುರಾಗುವ ಸಾಧ್ಯತೆಗಳಿದ್ದು, ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಒತ್ತಡವಿದ್ದರೂ, ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಹಣ

23 Mar 2026 5:06 pm
ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳುವಾಗಿದೆ. ಖದೀಮರು ಮನೆ ಬಾಗಿಲು ಮುರಿದು ಕೃತ್ಯ ಎಸಗಿದ್ದಾರೆ. ಸದ್ಯ ಮಾದನಾ

23 Mar 2026 5:02 pm
ಟ್ರಂಪ್ ನಮ್ಮ ಕರಾವಳಿ ಮೇಲೆ ದಾಳಿ ನಡೆಸಿದರೆ ಗಲ್ಫ್​ನಲ್ಲಿ ಸಮುದ್ರ ಗಣಿಗಳನ್ನು ಹಾಕುತ್ತೇವೆ; ಇರಾನ್ ಎಚ್ಚರಿಕೆ

ಅಮೆರಿಕ ನೌಕಾಪಡೆಗಳನ್ನು ಸ್ಥಳಾಂತರಿಸುತ್ತಿದ್ದಂತೆ ಇರಾನ್‌ ದೊಡ್ಡ ಎಚ್ಚರಿಕೆ ಸಂದೇಶ ರವಾನಿಸಿದೆ. ಟ್ರಂಪ್ ಭೂದಾಳಿಯನ್ನು ಪ್ರಾರಂಭಿಸಿದರೆ ಇಡೀ ಕೊಲ್ಲಿಯಾದ್ಯಂತ ಸಮುದ್ರ ಗಣಿಗಳು ಸ್ಥಾಪಿಸುವುದಾಗಿ ಟೆಹ್ರಾನ್ ಬೆದರಿಕೆ

23 Mar 2026 4:58 pm
ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026 ರಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸಲಿದೆ. ಈ ಶತ್ರು ಗ್ರಹಗಳ ಯುತಿಯು ವೃತ್ತಿ, ಸಂಬಂಧ, ಆರೋಗ್ಯದ ಮೇಲೆ ಮಿಶ್ರ ಪ್ರಭಾವ ಬೀರಲಿದೆ. ಮೀನ, ಕನ್ಯಾ, ಸಿಂಹ, ಕುಂಭ ರಾಶಿಗಳ ಮೇಲೆ ವಿಶೇಷ ಪರಿಣಾಮವಿರುತ್

23 Mar 2026 4:48 pm
ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರಿನಲ್ಲಿ ಶ್ರೀಮಂತರನ್ನು ಯಾರು ಪ್ರಶ್ನಿಸುವುದೇ ಇಲ್ಲ ಎಂಬಂತಾಗಿದೆ. ಮಧ್ಯರಾತ್ರಿ ಆದ್ರೆ ಸಾಕು ಐಷಾರಾಮಿ ಕಾರುಗಳ ದರ್ಬಾರ್ ಹೆಚ್ಚಾಗುತ್ತಿದೆ. ಜನನಿಬಿಡ ಪ್ರದೇಶದಲ್ಲಿ ಐಷಾರಾಮಿ ಕಾರುಗಳ ಡ್ರಿಫ್ಟಿಂಗ್ ಪ್ರಕರಣ ಹೆ

23 Mar 2026 4:46 pm
ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

ಸರಗಳ್ಳತನ, ಮನೆಗಳ್ಳತನ, ಬೈಕ್‌ ಕಳ್ಳತನ ಅಂತಿದ್ದ ಖದೀಮರು ಇದೀಗ ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದಾರೆ. ಗ್ಯಾಸ್ ಅಭಾವದ ನಡುವೆ ಶಾಲೆಯಲ್ಲಿದ್ದ 6 ಸಿಲಿಂಡರ್ ಖದೀಮರು ಕಳತನ ಮಾಡಿರುವಂತಹ ಘಟನೆ ಬೀದರ್ ಜಿಲ್ಲೆಯ ಹುಲಸೂರು ತಾಲೂ

23 Mar 2026 4:17 pm
Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಈ ಪುಟಾಣಿಗಳು ಏನು ಮಾಡಿದ್ರೂ ನೋಡೋಕೆ ಚಂದ. ಪುಟ್ಟ ಮಕ್ಕಳ ಮಾತು ಕೂಡ ಕಿವಿಗೆ ಇಂಪಾಗಿ ಕೇಳಿಸುತ್ತದೆ. ಇನ್ನು ಪುಟ್ಟ ಮಕ್ಕಳ ಬಾಯಲ್ಲಿ ದೊಡ್ಡ ದೊಡ್ಡ ಮಾತುಗಳು ಬಂದ್ರೆ ಇದೇನಪ್ಪಾ ಮೇಧವಿ ಹಾಗೆ ಮಾತಾಡ್ತಾನಲ್ಲ ಎಂದೆನಿಸುತ್ತದೆ.

23 Mar 2026 4:14 pm
ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಇಸ್ರೆಲ್ ಇರಾನ್ ನಡುವಿನ ಯುದ್ಧದ ಪರಿಣಾಮ ಭಾರತದ ಗ್ಯಾಸ್ ಸಿಲಿಂಡರ್​ ಮೇಲೆ ಪರಿಣಾಮ ಬೀರಿದ್ದು, ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವದಿಂದ ಬೆಂಗಳೂರು ಹೋಟೆಲ್ ಉದ್ಯಮ ನಷ್ಟ ಅನುಭವಿಸುತ್ತಿದೆ. ಹಲವು ಹೋ

23 Mar 2026 4:02 pm
Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2026 March 23rd: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿದಿವೆ. ಚಿನ್ನದ ಬೆಲೆ 935 ರೂ ತಗ್ಗಿದರೆ, ಬೆಳ್ಳಿ ಬೆಲೆ 15 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 13,380 ರೂನಿಂದ 12,435 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,565 ರೂ ಆಗಿದೆ. ಬೆಳ್ಳಿ ಬೆಲೆ ಬ

23 Mar 2026 4:00 pm
ಅಶ್ಲೀಲ ಹಾಡಿನ ವಿವಾದ: 800ಕ್ಕೂ ಹೆಚ್ಚು ಲಿಂಕ್ಸ್ ಡಿಲೀಟ್ ಮಾಡಿದ ಪೊಲೀಸರು

ಅಶ್ಲೀಲ ಸಾಹಿತ್ಯ ಇರುವ ‘ಟಟೀರಿ’ ಹಾಡಿನ ವಿರುದ್ಧ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ದೇಶಾದ್ಯಂತ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ ಬೆನ್ನಲ್ಲೇ ಈ ಹಾಡನ್ನು ಡಿಲೀಟ್ ಮಾಡಲಾಗಿದೆ. ಈಗ ಆ ಹಾಡಿಗೆ ಸಂಬಂಧಿಸಿದ ರೀಲ್ಸ್, ಶಾರ್

23 Mar 2026 3:49 pm
PSL 2026: ಐಪಿಎಲ್‌ಗಾಗಿ ಪಿಎಸ್‌ಎಲ್‌ ತೊರೆದ ಮತ್ತೊಬ್ಬ ಸ್ಟಾರ್ ಆಟಗಾರ

IPL vs PSL: ಐಪಿಎಲ್ ಜೊತೆ ಸೆಣೆಸುವ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಸೂಪರ್ ಲೀಗ್ ತೀವ್ರ ಸಂಕಷ್ಟದಲ್ಲಿದೆ. ಐಪಿಎಲ್‌ನ ದೊಡ್ಡ ಸಂಭಾವನೆ ಮತ್ತು ಉತ್ತಮ ಅವಕಾಶಗಳಿಂದ ಆಕರ್ಷಿತರಾದ ಅನೇಕ ವಿದೇಶಿ ಆಟಗಾರರು ಪಿಎಸ್‌ಎಲ್ ತೊರೆಯುತ್ತಿದ

23 Mar 2026 3:35 pm
ಶುಕ್ರನ ದೆಸೆಯಿಂದ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣ ಕಳೆಯಬಹುದು, ಆದರೆ ಈ ತಪ್ಪು ಮಾಡಬೇಡಿ

ಮಾರ್ಚ್ 22-28ರ ಈ ವಾರ ಶುಕ್ರನು ಮೇಷ ರಾಶಿ ಪ್ರವೇಶಿಸುವುದರಿಂದ ಪ್ರೇಮ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಕೆಲ ರಾಶಿಗಳಿಗೆ ಹೊಸ ಪ್ರೇಮ, ಪ್ರವಾಸದ ಯೋಗವಿದ್ದರೆ, ದಾಂಪತ್ಯದಲ್ಲಿ ಸುಖಮಯ ವಾತಾವರಣ ಹೆಚ್ಚಲಿದೆ. ಸಂವಹನ, ನಂಬಿ

23 Mar 2026 3:33 pm
ಮೊಬೈಲ್ ಟಾರ್ಚ್ ಬೆಳಕಲ್ಲಿ ಆಪರೇಷನ್; 12 ವರ್ಷಗಳ ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲು

12 ವರ್ಷಗಳ ಹಿಂದೆ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಆಪರೇಷನ್ ಮಾಡಲಾಗಿತ್ತು. ಇದಾದ ನಂತರ ಆ ರೋಗಿ ಮೃತಪಟ್ಟಿದ್ದರು. ತನ್ನ ಮಗನ ಸಾವಿಗೆ ನ್ಯಾಯ ಸಿಗಬೇಕೆಂದು ಹೋರಾಟ ನಡೆಸಿದ್ದು ಆ ರೋ

23 Mar 2026 3:31 pm
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಅಖಾಡಕ್ಕೆ

: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರ

23 Mar 2026 3:24 pm
ಬೆಳಗಾವಿ: ಪ್ರೀತಿಸಿ ಮದುವೆಯಾದ ಹೆಂಡತಿಗೆ ಚಟ್ಟಕಟ್ಟಿದ ಪತಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದ ಅದೊಂದು ಘಟನೆಗೆ ಇಡೀ ಗ್ರಾಮದ ಜನರು ಬೆಚ್ಚಿಬಿದ್ದಿದ್ದಾರೆ. ಪ್ರೀತಿಸಿ ಮದುವೆಯಾದ ಹೆಂಡತಿಗೆ ಪತಿಯೇ ಚಟ್ಟಕಟ್ಟಿದ್ದಾನೆ. ಆ ಮೂಲಕ ಕೌಟುಂಬಿಕ ಕಲಹ ಕೊಲ

23 Mar 2026 3:19 pm
ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಹೀನಾಯ ಪ್ರದರ್ಶನ ನೀಡಿದೆ. ನಾಲ್ಕು ದಿನಗಳಲ್ಲಿ 60 ಕೋಟಿ ಗಳಿಸಲು ವಿಫಲವಾಗಿದ್ದು, ಎರಡನೇ ದಿನದಿಂದ ಸಿಂಗಲ್ ಡಿಜಿಟ್ ಗಳಿಕೆಯಲ್ಲಿ ಕುಂಟುತ್ತಿದ

23 Mar 2026 3:12 pm
ಧುರಂಧರ್ 2 ಸಿನಿಮಾ ರಿಯಲ್ಲಾ? ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!

ಧುರಂಧರ್ 2 ಸಿನಿಮಾ ತನ್ನ ಪೀಕ್ ಡಿಟೇಲಿಂಗ್‌ಗಾಗಿ ಪ್ರಶಂಸೆಗೆ ಪಾತ್ರವಾಗಿದೆ. ಅದರಲ್ಲೂ ಎಸ್ಪಿ ಅಸ್ಲಾಂ ಹತ್ಯೆಯ ದೃಶ್ಯ 2014ರ ನೈಜ ಘಟನೆಯನ್ನು ಯಥಾವತ್ತಾಗಿ ಮರುಸೃಷ್ಟಿಸಿದೆ. ನಿರ್ದೇಶಕ ಆದಿತ್ಯ ಧರ್ ಅವರ ತಿಂಗಳುಗಳ ಸಂಶೋಧನೆ ಫ

23 Mar 2026 3:01 pm
PM Modi on Fertilizers: ಭಾರತದಲ್ಲಿ ಸಾಕಷ್ಟು ರಸಗೊಬ್ಬರ ದಾಸ್ತಾನಿದೆ, ರೈತರಿಗೆ ತೊಂದರೆಯಾಗಲು ಬಿಡುವುದಿಲ್ಲ: ಮೋದಿ ಭರವಸೆ

ಪ್ರಧಾನಿ ಮೋದಿ ಅವರು ಭಾರತದಲ್ಲಿ ಸಾಕಷ್ಟು ರಸಗೊಬ್ಬರ ಸಂಗ್ರಹವಿದೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ, ಮಧ್ಯಪ್ರಾಚ್ಯ ಯುದ್ಧದಿಂದ ಎಲ್​ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಮೇಲೆ ಪರಿಣಾಮ ಬೀರಿದ್ದರೂ, ರೈತರಿಗೆ ಯಾವುದೇ

23 Mar 2026 2:50 pm
ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗದ ಮುಂಡರಗಿ ತಾಲೂಕಿನಲ್ಲಿ ಬಡತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಮತ್ತೆ ಪರೀಕ್ಷೆ ಬರೆಯುವಂತೆ ಮಾಡಿದ್ದಾರೆ. ಈ ಮಾ

23 Mar 2026 2:47 pm
ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಟ್ರೆಷರಿ ಹಣಕ್ಕೆ ಕನ್ನ; ಕೋಟ್ಯಂತರ ರೂ. ವಂಚನೆ ನಡೆದರೂ ದೂರು ನೀಡದ ಆಡಳಿತ ಮಂಡಳಿ

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ವಂಚನೆ ನಡೆದಿದೆ. ಅಕೌಂಟೆಂಟ್ ಶರಣು ಸಿಬ್ಬಂದಿಗೆ ಸಂಬಳ ನೀಡುವ ನೆಪದಲ್ಲಿ ತನ್ನ ವೈಯಕ್ತಿಕ ಖಾತೆಗೆ ಹಣ ವರ್ಗಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಹಗರಣವು ಲ

23 Mar 2026 2:37 pm
ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್‌ನಲ್ಲಿ ಟ್ರಿಪಲ್ ರೈಡಿಂಗ್ ಮಾಡಿ, ಹೆಲ್ಮೆಟ್ ಇಲ್ಲದೆ ಚಲಿಸುವ ವಾಹನದಲ್ಲಿ ಬಿಯರ್ ಕುಡಿದ ಯುವಕರ ವಿಡಿಯೋ ವೈರಲ್ ಆಗಿದೆ. ಈ ಬೇಜವಾಬ್ದಾರಿ ವರ್ತನ

23 Mar 2026 2:24 pm
ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಬಂಡಾಯದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ ನೀಡಿದರು. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದಿರುವ ಕುರಿತು ಅಸಮಾಧಾನದ ನಡ

23 Mar 2026 2:15 pm
PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

PM Narendra Modi Speech in Parliament Session Live Streaming: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗ

23 Mar 2026 2:02 pm
‘ಟಾಕ್ಸಿಕ್’ ಎದುರು ಬರ್ತಿದೆ ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?

ಧುರಂಧರ್ 2 ಚಿತ್ರದ ಬ್ಲಾಕ್‌ಬಸ್ಟರ್ ಯಶಸ್ಸಿನ ನಡುವೆ, ಟಾಕ್ಸಿಕ್ ಚಿತ್ರದ ರಿಲೀಸ್ ಕುರಿತು ಚರ್ಚೆಗಳು ನಡೆದಿವೆ. 450 ಕೋಟಿ ಗಳಿಸಿದ ಧುರಂಧರ್ 2 ಎದುರು ಟಾಕ್ಸಿಕ್ ಬರಬೇಕಿತ್ತು. ಆದರೆ, ರಿಲೀಸ್ ಮುಂದೂಡಲ್ಪಟ್ಟಿದೆ. ಇದೇ ವೇಳೆ, ಧುರ

23 Mar 2026 1:31 pm
ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಮತ್ತು ಕಪ್ಪು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಕೇಂದ್ರದಿಂದ ಹೆಚ್ಚುವರಿ 20% ಸಿಲಿಂಡರ್‌ಗಳ ಪೂರೈಕೆಗೆ ಒಪ್ಪಿ

23 Mar 2026 1:02 pm
ಗಂಡನ ಕಳೆದುಕೊಂಡವರೇ ಟಾರ್ಗೆಟ್! ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!

ಬೆಂಗಳೂರಿನ ಖಾಸಗಿ ಕಂಪನಿ ಮಾಲೀಕ 38 ವರ್ಷದ ರಾಮಾಂಜಿ ವಿರುದ್ಧ ಹಲವು ಮಹಿಳೆಯರಿಗೆ ವಂಚನೆ ಮಾಡಿದ ಆರೋಪ ಕೇಳಿಬಂದಿದೆ. ಪತಿ ಕಳೆದುಕೊಂಡ, ವಿಚ್ಛೇದಿತ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮದುವೆಯಾಗುವ ನೆಪದಲ್ಲಿ ದೈಹಿಕ ಸಂಪರ್ಕ

23 Mar 2026 12:47 pm
ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

USD vs INR, lowest level of rupee: ಡಾಲರ್ ಎದುರು ರುಪಾಯಿ ಮೌಲ್ಯ ಮೊದಲ ಬಾರಿಗೆ 94ರ ಮಟ್ಟಕ್ಕಿಂತ ಕೆಳಗಿಳಿದಿದೆ. ಇಂದು ಸೋಮವಾರ 93.83ರ ಮಟ್ಟದಲ್ಲಿ ಆರಂಭ ಕಂಡ ರುಪಾಯಿ, ಕೆಲ ಹೊತ್ತಿನಲ್ಲಿ 94ರ ಮಟ್ಟಕ್ಕೆ ಇಳಿಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ರುಪಾಯಿ

23 Mar 2026 12:47 pm
’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ 'ಧುರಂಧರ್' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಿ ರೂ. ದಾಟಿ ಭಾರಿ ಯಶಸ್ಸು ಗಳಿಸಿದೆ. ನಟ ರಣವೀರ್ ಸಿಂಗ್ ಅವರ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರದ ಯಶಸ್ಸನ್ನು ಆಚರಿಸಲು ರಣವೀರ್ ಮತ

23 Mar 2026 12:39 pm
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್​​ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?

ಐಪಿಎಲ್ 2026ರ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ಮಾರ್ಚ್ 28ರಂದು ನಡೆಯಲಿದ್ದು, ಆರ್‌ಸಿಬಿ vs ಎಸ್‌ಆರ್‌ಎಚ್ ಪಂದ್ಯದ ಟಿಕೆಟ್ ಕುರಿತು ಮಾಹಿತಿ ಇಲ್ಲಿದೆ. shop.royalchallengers.com ಮೂಲಕ ಮಾತ್ರ ಟಿಕೆಟ್ ಖರೀದಿಸಿ. ಅಕ್ರಮ ಮಾರಾಟಗಾರರ ವಿರುದ್ಧ

23 Mar 2026 12:19 pm
ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನೂರಾರು ಜನರಿಗೆ ಕೋರ್ಟ್ ಉದ್ಯೋಗ ವಂಚಿಸಿದ ಖತರ್ನಾಕ್ ದಂಪತಿ, ಜೇಸನ್ ಡಿಸೋಜಾ ಮತ್ತು ಲವೀನಾ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. 25 ಕೋಟಿ ರೂ.ಗೂ ಹೆಚ್ಚು ಹಣವನ್ನು ಪಡೆದ

23 Mar 2026 12:04 pm
‘ಆ ಸಿನಿಮಾ ಕಥೆ ನನ್ನದು’; ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಹಿಟ್ ಚಿತ್ರದ ಬಗ್ಗೆ ಕೃತಿಚೌರ್ಯ ಆರೋಪ

ಇತ್ತೀಚೆಗೆ ತೆರೆಕಂಡ ಹಿಟ್ ಕನ್ನಡ ಸಿನಿಮಾದ ವಿರುದ್ಧ ಕೃತಿಚೌರ್ಯದ ಆರೋಪ ಕೇಳಿಬಂದಿದೆ. ನಿರ್ದೇಶಕ ರಾಘವೇಂದ್ರ ನಾಯಕ್ ಅವರು ತಮ್ಮ ಕಥೆಯ ದ್ವಿತೀಯಾರ್ಧವನ್ನು ಬಳಸಲಾಗಿದೆ ಎಂದು ದೀರ್ಘ ಪೋಸ್ಟ್ ಮೂಲಕ ಆರೋಪಿಸಿದ್ದಾರೆ. ಭವಿಷ

23 Mar 2026 11:57 am
ಈ ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಕೋರೊನರಿ ಆರ್ಟರಿ ಡಿಸೀಸ್ ಅಥವಾ ಹೃದಯದ ಬ್ಲಾಕೇಜ್ ಎಂಬುದು ಏಕಾ ಏಕಿ ಉಂಟಾಗುವ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ. ಅಷ್ಟಕ್ಕೂ ಈ ರೋಗದ ಲಕ್ಷಣಗಳೇನು? ಯಾರಿಗೆ ಇದರಿಂದ ಅಪಾಯ ಹೆಚ್ಚು? ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಉಳಿಯಲ

23 Mar 2026 11:40 am
Video: ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಸೊಂಡಿಲೆತ್ತಿ ಧನ್ಯವಾದ ತಿಳಿಸಿದ ಆನೆಗಳ ಹಿಂಡು

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು ಎನ್ನುವುದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರಸ್ತೆ ದಾಟಲು ಸಹಾಯ ಮಾಡಿದ ವ್ಯಕ್ತಿಗೆ ಕೃತಜ್ಞತೆ ಸಲ್ಲಿಸಿದ ಆನೆಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪಿಂಗ್ ನೋಡಿದ ನೆಟ

23 Mar 2026 11:35 am
ಮನೆಯಲ್ಲಿ ಶಿಶುವನ್ನು ಬಿಟ್ಟು ಭಿಕ್ಷೆ ಬೇಡಲು ಹೋದ ಪೋಷಕರು, ಹಸಿವಿನಿಂದ ಒಂದು ತಿಂಗಳ ಮಗು ಸಾವು

ಉತ್ತರ ಪ್ರದೇಶದ ಬರೇಲಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಭಿಕ್ಷಾಟನೆಗೆ ತೆರಳಿದ್ದ ಪೋಷಕರು ತಮ್ಮ ಒಂದು ತಿಂಗಳ ನವಜಾತ ಶಿಶುವನ್ನು ಮನೆಯಲ್ಲಿ ಬಿಟ್ಟು ಹೋಗಿದ್ದರು. ಹಿಂತಿರುಗಿದಾಗ, ಮಗು ಹಸಿವು ಮತ್ತು ದುರ್ಬಲತೆಯಿಂದ ಸ

23 Mar 2026 11:24 am
ನಗರದಲ್ಲಿ ಹೆಚ್ಚಿದ ಡಿಜಿಟಲ್ ಅರೆಸ್ಟ್ ಸ್ಕ್ಯಾಮ್; ನಿವೃತ್ತ ಸಂಶೋಧಕನಿಗೆ 5 ಕೋಟಿ ರೂ. ವಂಚನೆ!

ಬೆಂಗಳೂರಿನಲ್ಲಿ 'ಡಿಜಿಟಲ್ ಅರೆಸ್ಟ್' ಹೆಸರಿನ ಸೈಬರ್ ವಂಚನೆ ಹೆಚ್ಚುತ್ತಿದ್ದು, 2 ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಯೊಬ್ಬರು 15 ಕೋಟಿ ರೂ. ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸೈಬರ್ ವಂಚನೆಗೆ 94 ವರ್ಷದ ನಿವೃತ್ತ ಸ

23 Mar 2026 11:23 am
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ಚೆನ್ನೈನಲ್ಲಿ ಅಕ್ಟೋಬರ್ 22ರಂದು ಅನ್​​ಬಾಕ್ಸಿಂಗ್ ಈವೆಂಟ್ ನಡೆದಿದೆ. ಈ ಇವೆಂಟ್​​ನಲ್ಲಿ ಧೋನಿ ಅವರು ಮಾತನಾಡಿದ್ದಾರೆ. ಶಿವಕಾರ್ತಿಕೇಯ ಅವರು ಧೋನಿಯನ್ನು ಹಾಡಿ ಹೊಗಳಿದ್ದಾರೆ. ರಿಟೈರ್​ಮೆಂಟ್ ವಿಷಯವಾಗಿಯೂ ಚರ್ಚೆ ನಡೆದಿದ

23 Mar 2026 11:18 am
ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣ ಹಂಚುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. ಸಚಿವರೊಬ್ಬರು ದಾವಣಗೆರೆಯಲ್ಲಿ ಹಣದ ಗೋಣಿಚ

23 Mar 2026 11:17 am
ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ

ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ

23 Mar 2026 10:39 am
Martyrs Day 2026: ಮಾರ್ಚ್‌ 23 ರಂದು ಆಚರಿಸಲಾಗುವ ಹುತಾತ್ಮರ ದಿನದ ಮಹತ್ವವೇನು ಗೊತ್ತಾ?

ಭಾರತದಲ್ಲಿ ಪ್ರತಿವರ್ಷ ಎರಡು ಬಾರಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಯವರ ಪುಣ್ಯತಿಥಿಯಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಅದೇ ರೀತಿ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರ

23 Mar 2026 10:34 am
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು! ವಿಡಿಯೋ ವೈರಲ್

ರಸ್ತೆ ದಾಟುವುದು ಹೇಗೆ ಗೊತ್ತಾ? ಇಲ್ಲಾಂದ್ರೆ ನಮ್ಮನ್ನು ನೋಡಿ ಕಲಿಯಿರಿ! ಕಾಡಾನೆ ಹಿಂಡು ಆಚೀಚೆ ನಿಂತ ವಾಹನ ಸವಾರರಿಗೆ ಹೀಗೆ ಹೇಳುತ್ತಿರಬಹುದಾ? ಇಂಥದ್ದೊಂದು ಪ್ರಶ್ನೆ ಮೂಡುವಂತೆ ಮಾಡಿದ್ದು, ನಾಗರಹೊಳೆ ಅರಣ್ಯ ವ್ಯಾಪ್ತಿಯ

23 Mar 2026 10:25 am
ಮಗನ ಕೊಲ್ಲಲು ಸುಪಾರಿ ಕೊಟ್ಟಿದ್ದ ಮಹಿಳೆಯನ್ನೇ ಕೊಂದು ಹಣ ದೋಚಿದ್ದ ವ್ಯಕ್ತಿ ಅರೆಸ್ಟ್​

ರಾಯ್​ಪುರ್‌ನಲ್ಲಿ ನಡೆದ ಬೆಚ್ಚಿಬೀಳಿಸುವ ಪ್ರಕರಣದಲ್ಲಿ, ಮಗನನ್ನು ಕೊಲ್ಲಲು ಸುಪಾರಿ ಪಡೆದಿದ್ದ ಹಿಟ್​ಮ್ಯಾನ್ ಅಜಯ್ ಮಿಶ್ರಾ, ಕೆಲಸ ಮಾಡದೆ ಹಣದೊಂದಿಗೆ ಪರಾರಿಯಾಗಿದ್ದ. ನಂತರ, ಹಣ ವಾಪಸ್ ಕೇಳಿದ ಮಹಿಳೆಯನ್ನೇ (ಸುಪಾರಿ ಕೊಟ್

23 Mar 2026 10:17 am
‘ಧುರಂಧರ್ 2’ ಚಿತ್ರದಲ್ಲಿ ಆದಿತ್ಯ ಧಾರ್​ ಮಾಡಿದ್ರು ದೊಡ್ಡ ತಪ್ಪು; ವೈರಲ್ ಆಯ್ತು ಪೋಸ್ಟ್

ಧುರಂಧರ್ 2 ಸಿನಿಮಾ ನಿರ್ದೇಶಕ ಆದಿತ್ಯ ಧಾರ್ ಸಣ್ಣ ವಿಷಯಗಳಿಗೂ ಗಮನ ನೀಡಿ ಹೆಸರುವಾಸಿಯಾಗಿದ್ದಾರೆ. ಆದರೆ, ಈ ಚಿತ್ರದ ಒಂದು ದೃಶ್ಯದಲ್ಲಿ ಕ್ಯಾಮೆರಾಮೆನ್ ಕಾಣಿಸಿಕೊಂಡಿದ್ದು, ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಅನೇಕರು ಇದನ್ನ

23 Mar 2026 10:07 am
ಅಡುಗೆ ಗ್ಯಾಸ್ ಸ್ಟಾಕ್ ಮಾಡುವ ಮುನ್ನ ಎಚ್ಚರ: ಇಷ್ಟು ದಿನದೊಳಗೆ ಬಳಸಿ ಮುಗಿಸಬೇಕು!

LPG ಸಿಲಿಂಡರ್ ಸುರಕ್ಷಿತವಾಗಿ ಬಳಸಲು ಮತ್ತು ಸಂಗ್ರಹಿಸಲು ನಿಯಮಗಳು ಮುಖ್ಯ. ಸಿಲಿಂಡರ್‌ನ ಎಕ್ಸ್‌ಪೈರಿ ದಿನಾಂಕವನ್ನು ಅದರ ಮೇಲಿನ ಕೋಡ್ (ಉದಾ: A-26) ಮೂಲಕ ಗುರುತಿಸಬಹುದು, ಇದು ಸುರಕ್ಷತಾ ಪರೀಕ್ಷೆಯ ಅವಧಿಯನ್ನು ಸೂಚಿಸುತ್ತದೆ. ಸ

23 Mar 2026 9:50 am
World Meteorological Day 2026: ಹವಾಮಾನ ದಿನವನ್ನು ಆಚರಿಸುವುದೇಕೆ? ಏನಿದರ ಉದ್ದೇಶ ತಿಳಿಯಿರಿ

ಕ್ಷಣ ಕ್ಷಣಕ್ಕೂ ಬದಲಾಗುವಂತಹ ಹವಾಮಾನ ಪರಿಸ್ಥಿತಿಗಳು ಮಾನವ ಜೀವನ, ಕೃಷಿ, ಆರೋಗ್ಯ ಮತ್ತು ಪರಿಸರದ ಮೇಲೆ ನೇರ ಪರಿಣಾಮವನ್ನು ಬೀರುತ್ತವೆ. ಈ ಬದಲಾಗುವ ಹವಾಮಾನದ ಮಾಹಿತಿ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಅಗತ್ಯ ಮು

23 Mar 2026 9:49 am
ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್

23 Mar 2026 9:49 am
ಶಾಮನೂರು ಮೊಮ್ಮಗನಿಗೆ ಕಾಂಗ್ರೆಸ್ ಟಿಕೆಟ್​ಗೆ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!

ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ್ದರಿಂದ ರೊಚ್ಚಿಗೆದ್ದಿರುವ 12ನೇ ವಾರ್ಡ್‌ನ ಯುವಕ

23 Mar 2026 9:28 am
Corporate Laws Amendment Bill: ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ ಮಂಡನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನು ತಿದ್ದುಪಡಿ ಮಸೂದೆ 2026 ಅನ್ನು ಮಂಡಿಸಲಿದ್ದಾರೆ. ಇದು ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಕಾಯ್ದೆ 2008 ಮತ್ತು ಕಂಪನಿಗಳ ಕಾಯ್ದೆ 2013 ಕ್ಕೆ ಪ್

23 Mar 2026 9:24 am
ಇದು ಎಂಜಿನಿಯರಿಂಗ್ ಲೋಕದ ಹೊಸ ಮೈಲಿಗಲ್ಲು ! ಮೇಲೆ ರೈಲುಗಳ ಸಂಚಾರ, ಕೆಳಗೆ ಜನರಿಗಾಗಿ ಅಂಡರ್‌ಪಾಸ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕೆಂಪೇಗೌಡ ಲೇಔಟ್‌ನಲ್ಲಿನ ಸವಾಲಿನ ಚಲ್ಲಘಟ್ಟ ರೈಲ್ವೆ ಅಂಡರ್‌ಬ್ರಿಡ್ಜ್ (RUB) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಬಾಕ್ಸ್ ಪುಶಿಂಗ್ ತಂತ್ರಜ್ಞಾನ ಬಳಸಿ, ಮೂರು ತಿಂಗಳಲ್ಲೇ ಈ ಮಹತ್ವಾ

23 Mar 2026 9:23 am
ಬೀದಿ ನಾಯಿ ಹಾವಳಿಗೆ ಬೇಸತ್ತು ದೇವರ ಮೊರೆ! ಅಪಾರ್ಟ್ಮೆಂಟ್ ನಿವಾಸಿಗಳಿಂದ ಕಾಲಭೈರವನಿಗೆ ಪೂಜೆ-ಪು‌ನಸ್ಕಾರ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್‌ಮೆಂಟ್ ನಿವಾಸಿಗಳು ವಿಶಿಷ್ಟ ಪರಿಹಾರ ಕಂಡುಕೊಂಡಿದ್ದಾರೆ. ನಿವಾಸಿಗಳು ಸಹಬಾಳ್ವೆ ಹಾಗೂ ಶಾಂತಿಗಾಗಿ ಕಾಲಭೈರವ ಮತ್ತು ದತ

23 Mar 2026 9:17 am