SENSEX
NIFTY
GOLD
USD/INR

Weather

18    C

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್

ಅರ್ಜುನ್ ಜನ್ಯ ಅವರು ಆ್ಯಕ್ಷನ್-ಕಟ್ ಹೇಳಿರುವ ‘45’ ಸಿನಿಮಾದ ಪ್ರೀಮಿಯರ್ ಶೋ ಯಶಸ್ವಿ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯ ನೋಡಿ ಅವರ ಅಭಿಮಾನಿಗಳಿಗೆ ಬಹಳ ಖುಷಿಯಾಗಿದೆ. ಸಿನಿಮಾ ನೋಡಲು ಬಂದ ಕೆ.ಪಿ. ಶ್ರೀಕಾಂ

24 Dec 2025 10:55 pm
ದವಡೆ ಹಲ್ಲು ಉದುರಿಸಿಕೊಂಡು ಹೋಗಬೇಕು…ಗಗನಯಾತ್ರಿಯಾಗಲು ಬೇಕು ದಂತ ತ್ಯಾಗ; ಯಾಕೆ ಗೊತ್ತಾ?

Indian astronaut Shubhanshu Shukla reveals surprising fact: ಹಿಂದೆಲ್ಲಾ ಮಕ್ಕಳು ಪೈಲಟ್ ಆಗಲು ಬಯಸುತ್ತಿದ್ದರು. ಈಗ ಬಹಳಷ್ಟು ಮಕ್ಕಳಿಗೆ ತಾವು ಗಗನಯಾತ್ರಿಗಳಾಗಬೇಕು ಎನ್ನುವ ಅಭಿಲಾಷೆ ಹುಟ್ಟಿಕೊಂಡಿದೆ. ಆದರೆ, ಗಗನಯಾತ್ರಿಯಾಗುವುದು ಅಷ್ಟು ಸುಲಭವಲ್ಲ. ಬಾಹ್

24 Dec 2025 10:52 pm
ಲೋಕಾಯುಕ್ತ ದಾಳಿ ವೇಳೆ ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ

ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮನೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇದರಲ್ಲಿ ಸ್ಥಿರಾಸ್ತಿ, ಚರಾಸ್ತಿ, ನಾಲ್ಕು ಮನೆಗಳು, ಕೃಷಿ ಜಮೀನ

24 Dec 2025 10:37 pm
VHT 2025-26: ದೇಶಿ ಅಂಗಳದಲ್ಲಿ ಶತಕಗಳ ಮಳೆ; ಮೊದಲ ದಿನವೇ ಸಿಡಿದವು 22 ಶತಕಗಳು

Vijay Hazare Trophy 2025-26: ವಿಜಯ್ ಹಜಾರೆ ಟ್ರೋಫಿ 2025-26 ರ ಮೊದಲ ದಿನವೇ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ. ಒಟ್ಟು 22 ಶತಕಗಳು ದಾಖಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ತಂಡಗಳಿಗೆ ಗೆಲುವು ತಂದುಕೊಟ್ಟಿದ್ದಾರೆ. ವೈಭವ್

24 Dec 2025 10:33 pm
Bomb Attack: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಬಾಂಬ್ ದಾಳಿಗೆ ಒಬ್ಬ ಬಲಿ

Crude bomb attack in Dhaka, Bangladesh: ಬಾಂಗ್ಲಾದೇಶ ರಾಜಧಾನಿ ಢಾಕಾ ನಗರದ ಮೋಘಬಜಾರ್ ಬಳಿ ದುಷ್ಕರ್ಮಿಗಳು ಎಸೆದ ಕಚ್ಛಾ ಬಾಂಬ್ ದಾಳಿಯಲ್ಲಿ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಫ್ಲೈ ಓವರ್ ಮೇಲಿಂದ ಎಸೆಯಲಾದ ಬಾಂಬು, ಕೆಳಗಿದ್ದ ವ್ಯಕ್ತಿಯ ತಲೆಗೆ ಬಡಿ

24 Dec 2025 9:51 pm
ಕೇವಲ ಬೌಂಡರಿ, ಸಿಕ್ಸರ್​ಗಳಿಂದಲೇ 126 ರನ್ ಚಚ್ಚಿದ ರೋಹಿತ್; ವಿಡಿಯೋ ನೋಡಿ

Rohit Sharma Century: 7 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಗೆ ಮರಳಿದ ರೋಹಿತ್ ಶರ್ಮಾ, ಮುಂಬೈ ಪರ ಸಿಕ್ಕಿಂ ವಿರುದ್ಧ ಕೇವಲ 62 ಎಸೆತಗಳಲ್ಲಿ ಶತಕ ಸಿಡಿಸಿ, ಒಟ್ಟು 155 ರನ್ ಬಾರಿಸಿದರು. 9 ಸಿಕ್ಸರ್, 18 ಬೌಂಡರಿಗಳಿದ್ದ ಈ ಹೊಡಿಬಡಿ ಇನ್ನಿಂಗ್ಸ್‌ನ ವ

24 Dec 2025 9:48 pm
ಬೆಂಗಳೂರಲ್ಲಿ ಚೀನಾ ಮಾದರಿ ರೈಲ್ವೆ ಟರ್ಮಿನಲ್!: ನಿರ್ಮಾಣ ಆಗೋದೆಲ್ಲಿ ಗೊತ್ತಾ?

ಬೆಂಗಳೂರಿನಲ್ಲಿ ದೇಶದ ಮೊದಲ ಚೀನಾ ಮಾದರಿ ಮಲ್ಟಿ ಲೆವೆಲ್ ರೈಲ್ವೆ ಟರ್ಮಿನಲ್ ನಿರ್ಮಾಣವಾಗಲಿದೆ. 20 ಎಕರೆ ಜಾಗದಲ್ಲಿ 6,000 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯ ಈ ಯೋಜನೆ 5 ಅಂತಸ್ತುಗಳಲ್ಲಿ 16 ಪ್ಲಾಟ್

24 Dec 2025 9:41 pm
Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ವಿಡಿಯೋ ಹಂಚಿಕೊಂಡ ಬಿಸಿಸಿಐ

Virat Kohli Century: ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನ ವಿರಾಟ್ ಕೊಹ್ಲಿ ಆಂಧ್ರಪ್ರದೇಶ ವಿರುದ್ಧ 131 ರನ್ ಗಳಿಸಿ ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಅವರು ಲಿಸ್ಟ್ ಎ ಕ್ರಿಕೆಟ್‌ನಲ್ಲಿ 16,000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎನಿಸಿದರು. ನೇರ

24 Dec 2025 9:31 pm
‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭ

24 Dec 2025 9:15 pm
ಜಾಮೀನು ಅರ್ಜಿ ವಜಾ; ಆರ್​ಸಿಬಿ ವೇಗ ಯಶ್ ದಯಾಳ್​ಗೆ ಬಂಧನ ಭೀತಿ

RCB's Yash Dayal in Trouble: ಭಾರತದ ಉದಯೋನ್ಮುಖ ವೇಗಿ ಮತ್ತು ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಾಗಿದೆ. ಜೈಪುರ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಪ್ರಾಪ್ತ ಬಾಲಕಿ

24 Dec 2025 9:13 pm
ಪೂರ್ಣ ಅರಾವಳಿ ರಕ್ಷಣೆ; ಹೊಸ ಮೈನಿಂಗ್ ಲೀಸ್ ಇಲ್ಲ: ಕೇಂದ್ರ ನಿರ್ಧಾರ ಮತ್ತು ಭರವಸೆ

Aravali range updates: ದೆಹಲಿಯಿಂದ ಗುಜರಾತ್​ವರೆಗೆ ಇರುವ ನೂರಾರು ಕಿಮೀ ವ್ಯಾಪ್ತಿ ಇರುವ ಅರಾವಳಿ ಪರ್ವತ ಶ್ರೇಣಿಯನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇಲ್ಲಿ ಯಾವುದೇ ಹೊಸ ಮೈನಿಂಗ್​ಗೆ ಅವಕಾಶ ಕೊಡಬೇಡಿ ಎಂದು ದೆಹಲಿ, ಹರ್ಯಾಣ, ರಾಜಸ್

24 Dec 2025 8:59 pm
ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ!

ಕ್ರಿಸ್ಮಸ್​​, ಹೊಸವರ್ಷದ ಸಂಭ್ರಮಾಚರಣೆ ಸೇರಿ ಪಾರ್ಟಿಗಳಲ್ಲಿ ನಾವು ಸೇವಿಸುವ ಕೇಕ್​​ ಜೀವಕ್ಕೇ ಕುತ್ತು ತರಬಹುದು ಎಂಬ ಆಘಾತಕಾರಿ ಮಾಹಿತಿಯನ್ನು ವೈದ್ಯರು ನೀಡಿದ್ದಾರೆ. ಕೇಕ್​​ಗಳ ತಯಾರಿ ವೇಳೆ ಕೃತಕ ಬಣ್ಣಗಳ ಬಳಕೆ ಗಂಭೀರ

24 Dec 2025 8:25 pm
ರೋಹಿತ್, ಕೊಹ್ಲಿಯ ಶತಕಗಳ ಅಬ್ಬರ; ಬಿಸಿಸಿಐ ವಿರುದ್ಧ ಸಿಡಿದೆದ್ದ ಅಭಿಮಾನಿಗಳು

Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಶತಕ ಬಾರಿಸಿ ಮಿಂಚಿದರೂ, ಬಿಸಿಸಿಐ ಅವರ ಪಂದ್ಯಗಳಿಗೆ ನೇರ ಪ್ರಸಾರ ವ್ಯವಸ್ಥೆ ಮಾಡಿರಲಿಲ್ಲ. ಅಭಿಮಾನಿಗಳಿಗೆ ಕ್ರೀಡಾಂಗಣ ಪ್ರವೇಶವೂ ಇರಲಿಲ್ಲ. ವಿ

24 Dec 2025 8:17 pm
ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ: ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ

Unnao rape survivor meets Rahul Gandhi: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ತಾಯಿ ಇಂದು ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅತ್ಯಾಚಾರ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಜೈಲಿನಿಂದ ಬಿಡುಗಡೆ ಮ

24 Dec 2025 8:16 pm
ಮಂಗನ ಕಾಯಿಲೆ ಭೀತಿ: ಶಿವಮೊಗ್ಗದ ಬಳಿಕ, ಶಿರಸಿಯಲ್ಲೂ ಲ್ಯಾಬ್​​ ಆರಂಭಕ್ಕೆ ನಿರ್ಧಾರ

ಮಂಗನ ಕಾಯಿಲೆ ಭೀತಿ ಹಿನ್ನೆಲೆ ರಾಜ್ಯದಲ್ಲಿ ಮತ್ತೊಂದು ಲ್ಯಾಬ್ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿರುವ ಹಾಲಿ ಲ್ಯಾಬ್​​ ಜೊತೆಗೆ ಮತ್ತೊಂದು ಪರೀಕ್ಷಾ ಕೇಂದ್ರ ಆರಂಭವಾದಲ್ಲಿ ಮಂಗನ ಕಾಯಿಲೆ ಗುರುತಿಸುವಿಕ

24 Dec 2025 7:45 pm
ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ…ಇಲ್ಲಿದೆ ತಜ್ಞರ ಅಭಿಪ್ರಾಯ

ಅಧಿಕ ರಕ್ತದೊತ್ತಡವು ಅನೇಕ ರೀತಿಯ ಗಂಭೀರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಈ ರೀತಿಯ ಪರಿಸ್ಥಿತಿಯಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಅನೇಕರು ನಿಂಬೆ ನೀರನ್ನು ಕುಡಿಯಲು ಶಿಫಾರಸು ಮಾಡುತ್ತಾರೆ. ಈ ನಿಂಬೆಹಣ್ಣುಗಳು ವಿ

24 Dec 2025 7:35 pm
ಫ್ಯಾನ್ಸ್ ವಾರ್​​ ಬಗ್ಗೆ ನಟ ವಿನೋದ್ ರಾಜ್ ಮಾತು: ವಿಡಿಯೋ

Vinod Raj on fans war: ದರ್ಶನ್ ಅಭಿಮಾನಿಗಳು ಸುದೀಪ್ ಮತ್ತು ಸುದೀಪ್ ಅಭಿಮಾನಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಮರ ಶುರು ಮಾಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್ ಸಹ ದಾವಣಗೆರೆಯಲ್ಲಿ ಆಡಿರುವ ಮಾತುಗಳು ಬೆಂಕಿಗೆ ಇನ್ನಷ್ಟು ತುಪ್ಪ ಸು

24 Dec 2025 7:25 pm
ಸ್ಟಾರ್ ವಾರ್​​ಗಳ ನಡುವೆ ಸೂಪರ್ ಸ್ಟಾರ್ ಮಮ್ಮುಟಿಯ ಮಾತೊಮ್ಮೆ ಕೇಳಿ

Mammootty speech: ನಮ್ಮ ಸ್ಟಾರ್ ಗ್ರೇಟು, ನಿಮ್ಮ ಸ್ಟಾರು ಕಳಪೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಾಡಿ ಎಬ್ಬಿಸಿದ್ದಾರೆ. ಸ್ಟಾರ್ ನಟರು ಸಹ ತಮ್ಮ ಇಮೇಜು ಎಲ್ಲಿ ಮಂಕಾಗುತ್ತದೆಯೋ, ಜನ ಎಲ್ಲಿ ನಮ್ಮನ್ನು ಕಡೆಗಣಿಸಿಬಿಡುತ್ತಾರೆ

24 Dec 2025 7:17 pm
ಬಿಕ್ಲು ಶಿವ ಕೊಲೆ ಕೇಸ್​​ನಲ್ಲಿ BJP ಶಾಸಕ  ಭೈರತಿ ಬಸವರಾಜ್​​ಗೆ ಮತ್ತಷ್ಟು ಸಂಕಷ್ಟ?

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಕೋಕಾ ಕಾಯ್ದೆಯನ್ನು ತಿರಸ್ಕರಿಸಿದರೂ ಗೃಹ ಇಲಾಖೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿದ್ಧವಾಗಿದೆ. ಸುಪ್ರೀಂ ಕೋರ್ಟ್ ಕೋಕಾ

24 Dec 2025 7:12 pm
ಮಾರುಕಟ್ಟೆಯನ್ನು ಪ್ರಭಾವಿಸುವ ಗ್ರಾಹಕ ಅಭ್ಯಾಸಗಳು; ಒಂದು ಅವಲೋಕನ

Sorbh Gupta's Article on how consumer habits influences market moves: ಭಾರತದ ಅನುಭೋಗ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಹೂಡಿಕೆದಾರರು ಗ್ರಾಹಕರಾಗಿಯೂ ಕಾರ್ಯನಿರ್ವಹಿಸುವುದರಿಂದ, ವೈಯಕ್ತಿಕ ಅನುಭವಗಳು ಹೂಡಿಕೆ ನಿರ್ಧಾರಗಳ ಮೇಲೆ ಪ್ರಭಾವ ಬೀರಬಹುದು. ಪರಿಚಯ

24 Dec 2025 7:00 pm
ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಭಾರೀ ಮುಖಭಂಗವಾಗಿದೆ. ಮಂಕಿ, ಬಾಶೆಟ್ಟಿಹಳ್ಳಿ, ಬಜಪೆ, ಕಿನ್ನಿಗೋಳಿ ಪಟ್ಟಣ ಪಂಚಾಯತ್‌

24 Dec 2025 6:41 pm
10 ರನ್​ಗಳಿಂದ ದ್ವಿಶತಕ ವಂಚಿತರಾದ ವೈಭವ್ ಆರ್ಭಟದ ಇನ್ನಿಂಗ್ಸ್ ಹೇಗಿತ್ತು ನೋಡಿ

Vaibhav Suryavanshi's 190: 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರದ ಉಪನಾಯಕ ವೈಭವ್ ಸೂರ್ಯವಂಶಿ ಅರುಣಾಚಲ ಪ್ರದೇಶ ವಿರುದ್ಧ 84 ಎಸೆತಗಳಲ್ಲಿ 190 ರನ್ ಸಿಡಿಸಿ ಅಬ್ಬರಿಸಿದ್ದಾರೆ. ಇದು ಅವರ ಲಿಸ್ಟ್ ಎ ವೃತ್ತಿಜೀವನದ ಅತ್ಯಧಿಕ ಸ್ಕೋರ್ ಹಾಗೂ ಮೊದ

24 Dec 2025 6:40 pm
ಸುದೀಪ್ ಹೇಳಿಕೆಗೆ ಧ್ರುವ ಸರ್ಜಾ ನೀಡಿದ ಪ್ರತಿಕ್ರಿಯೆ ಹೇಗಿತ್ತು?

Dhruva Sarja: ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯ ಹಂತದಲ್ಲಿದೆ ಎನ್ನಲಾಗುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಗಮನ ಸೆಳೆದಿದ

24 Dec 2025 6:20 pm
GAMCB Recruitment 2025: ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ

ಬೆಂಗಳೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು (GAMCB) 8 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, BAMS/ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಹರು. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರು ಡ

24 Dec 2025 6:18 pm
ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ

HD Deve Gowda blasts congress and state government: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆ ಸಂಬಂಧ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿರುವುದಕ್ಕೆ ದೇವೇಗೌಡ ಬೇಸರಿಸಿದ್ದಾರೆ. ಈ ಇಳಿವಯಸ್ಸಿನ

24 Dec 2025 6:15 pm
ದಕ್ಷಿಣದ ಮೇಲೆ ಕಣ್ಣು ಪ್ಯಾನ್ ಇಂಡಿಯಾ ಆಗಲಿದೆ ‘ಧುರಂಧರ್ 2’

Dhurandhar 2 movie: ಡಿಸೆಂಬರ್ 5 ರಂದು ಬಿಡುಗಡೆ ಆದ ‘ಧರುಂಧರ್’ ಸಿನಿಮಾ, ಕೇವಲ ಹಿಂದಿ ಭಾಷೆಯಲ್ಲಿ ಮಾತ್ರವೇ ವೀಕ್ಷಣೆಗೆ ಲಭ್ಯವಿದೆ. ಕೇವಲ ಹಿಂದಿ ಆವೃತ್ತಿ ಒಂದರಿಂದಲೇ ಈ ಸಿನಿಮಾ ಈ ವರೆಗೆ 900 ಕೋಟಿಗೂ ಹೆಚ್ಚು ಹಣವನ್ನು ಬಾಕ್ಸ್ ಆಫೀಸ್​​ನ

24 Dec 2025 6:02 pm
ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ

ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತಿತ್ತು. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಬಸ್ ಅನ್ನು ಕಂಡಕ್ಟರ್

24 Dec 2025 6:01 pm
Christmas 2025: ಯೇಸುಕ್ರಿಸ್ತರ ಜನ್ಮ ದಿನಾಚರಣೆಯ ಸಂಭ್ರಮ; ಕ್ರಿಸ್ಮಸ್‌ ಹಬ್ಬದ ಇತಿಹಾಸ, ಮಹತ್ವವನ್ನು ತಿಳಿಯಿರಿ

ಕ್ರಿಸ್‌ಮಸ್‌ ಹಬ್ಬವು ಕ್ರೈಸ್ತ ಧರ್ಮೀಯರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಕೇವಲ ಧಾರ್ಮಿಕ ಆಚರಣೆಯಲ್ಲ, ಪ್ರೀತಿ, ಕರುಣೆ, ಶಾಂತ

24 Dec 2025 5:57 pm
Vijay Hazare Trophy: 412 ರನ್ ಬೆನ್ನಟ್ಟಿ ಚಾಂಪಿಯನ್ ತಂಡಕ್ಕೆ ಮಣ್ಣು ಮುಕ್ಕಿಸಿದ ಕರ್ನಾಟಕ

Vijay Hazare Trophy: ಅಹಮದಾಬಾದ್‌ನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಜಾರ್ಖಂಡ್ ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಜಾರ್ಖಂಡ್ 412 ರನ್ ಗಳಿಸಿದರೆ, ಇಶಾನ್ ಕಿಶನ್ ಸ್ಫೋಟಕ 125 ರನ್ ಸಿಡಿಸಿದರು. ಪ್ರತಿಯಾಗ

24 Dec 2025 5:44 pm
Fitness Trainer Jobs 2025: ಕರ್ನಾಟಕ ಕ್ರೀಡಾ ಇಲಾಖೆಯಲ್ಲಿ ಫಿಟ್‌ನೆಸ್ ತರಬೇತುದಾರ ಹುದ್ದೆಗೆ ನೇಮಕಾತಿ

ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಫಿಟ್‌ನೆಸ್ ತರಬೇತುದಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾ

24 Dec 2025 5:36 pm
412 ರನ್​ಗಳ ಬೃಹತ್ ಗುರಿ; 147 ರನ್​ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal century: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮತ್ತು ಜಾರ್ಖಂಡ್ ನಡುವಿನ ರೋಚಕ ಪಂದ್ಯದಲ್ಲಿ ಇಶಾನ್ ಕಿಶನ್ (125) ಭರ್ಜರಿ ಶತಕದ ನೆರವಿನಿಂದ ಜಾರ್ಖಂಡ್ 412 ರನ್ ಗಳಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಕರ್ನಾಟಕದ ದೇವದತ್ ಪಡಿಕ

24 Dec 2025 5:19 pm
Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು

ದೇಗುಲದ ಎದುರೇ ನೆತ್ತರು ಹರಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ವ್ಯಕ್ತಿಯೋರ್ವನನ್ನು ಆತನ ಸಹೋದರ ಮತ್ತು ಭಾವ ಸೇರಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇ

24 Dec 2025 4:55 pm
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ

ಅಶ್ವಿನಿ ಗೌಡ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ ನೀಡಿದ್ದಾರೆ. ಅವರನ್ನು ಅತ್ತೆ ಎಂದು ಕರೆಯಲು ಗಿಲ್ಲಿ ಶುರು ಮಾಡಿದರು. ಈ ಕ್ಷಣ ಸಖತ್ ಫನ್ ಆಗಿದೆ. ಡಿ

24 Dec 2025 4:55 pm
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ

Indian Dominance in ICC Rankings: ಐಸಿಸಿ ಇತ್ತೀಚಿನ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಐವರು ಭಾರತೀಯ ಆಟಗಾರರು ನಂ.1 ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ, ಜಡೇಜಾ, ಬುಮ್ರಾ, ಅಭಿಷೇಕ್ ಶರ್ಮಾ, ವರುಣ್ ಚಕ್ರವರ್ತಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಆದರ

24 Dec 2025 4:55 pm
ಬೆಂಗಳೂರು ಕ್ರಿಸ್‌ಮಸ್ ಸಂಚಾರ ಸಲಹೆ: ವಾಹನ ದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗಗಳು ಇಲ್ಲಿದೆ

ಬೆಂಗಳೂರಿನಲ್ಲಿ ಡಿ.24-25 ರಂದು ಕ್ರಿಸ್‌ಮಸ್ ಆಚರಣೆಯಿಂದ ಭಾರಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಹೋಲಿ ಗೋಸ್ಟ್ ಚರ್ಚ್, ಫೀನಿಕ್ಸ್ ಮಾಲ್ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಗಳು ಇರುತ್ತವೆ. ಸಂಚಾರಿ ಪೊಲೀಸರು ರಸ್ತೆ ಮುಚ್ಚು

24 Dec 2025 4:53 pm
12,000 ಕೋಟಿ ರೂ ವೆಚ್ಚದಲ್ಲಿ ಡೆಲ್ಲಿ ಮೆಟ್ರೋ ವಿಸ್ತರಣೆ; ಬರಲಿವೆ 13 ಹೊಸ ನಿಲ್ದಾಣಗಳು; ಸಂಪುಟ ಅನುಮೋದನೆ

Delhi Metro network to be expanded beyond 400km: ಡೆಲ್ಲಿ ಮೆಟ್ರೋ ಐದನೇ ಹಂತದ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ಕೊಟ್ಟಿದೆ. 12,000 ಕೋಟಿ ರೂ ವೆಚ್ಚದಲ್ಲಿ ಮೆಟ್ರೋ ಜಾಲ ವಿಸ್ತರಣೆಯಾಗಲಿದೆ. ಮೂರು ಕಾರಿಡಾರ್​ಗಳಲ್ಲಿ ಒಟ್ಟು 16 ಕಿಮೀಯಷ್ಟು ಜಾಲ ವಿಸ್ತರಣೆ ಆ

24 Dec 2025 4:47 pm
BSF Recruitment 2025: ಗಡಿ ಭದ್ರತಾ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಗಡಿ ಭದ್ರತಾ ಪಡೆ (BSF) 2025ರ ಕ್ರೀಡಾ ಕೋಟಾದಡಿ 549 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಪಾಸಾಗಿ, ರಾಷ್ಟ್ರೀಯ/ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಾಧನೆ ಮಾಡಿದ 18-23 ವರ್ಷದವರು ಡಿಸೆಂ

24 Dec 2025 4:47 pm
ಚಳಿಗಾಲದಲ್ಲಿ ಹೃದಯಾಘಾತವಾಗಬಾರದು ಎಂದ್ರೆ ಕಡ್ಡಾಯವಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ

ಈಗ ಚಳಿಗಾಲವಾದ್ದರಿಂದ, ಈ ಸಮಯದಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ಅದರಲ್ಲಿಯೂ ಹೃದಯಾಘಾತ ಮತ್ತು ಹೃದಯ ವೈಫಲ್ಯದ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿಯ ಸಮಸ್ಯೆಯನ್ನು ತಡೆಯಲು ಮತ್ತು ಹೃದಯ ಸಂಬಂಧಿ

24 Dec 2025 4:25 pm
‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ?

ಒಂದು ಸಿನಿಮಾ ಹಿಟ್ ಆದ ಬಳಿಕ ಸಿಕ್ಕ ಸಿಕ್ಕ ಅವಕಾಶಗಳನ್ನೆಲ್ಲ ಬಾಚಿಕೊಳ್ಳುತ್ತಾರೆ ಕೆಲವು ಕಲಾವಿದರು. ಆದರೆ ರಣವೀರ್ ಸಿಂಗ್ ಮತ್ತು ಅಕ್ಷಯ್ ಖನ್ನಾ ಅವರು ಇರುವ ಅವಕಾಶಗಳನ್ನು ಕೈ ಚೆಲ್ಲುತ್ತಿದ್ದಾರೆ. ‘ಧುರಂಧರ್’ ಸಿನಿಮಾ ಬ್

24 Dec 2025 4:02 pm
ಚುನಾವಣೆಯಲ್ಲಿ ಮುಸ್ಲಿಮರು ಸೋಲಲ್ಲ, ಅವರನ್ನು ಸೋಲಿಸ್ತಾರೆ: ಮಹೇಶ್ವರಾನಂದ ಸ್ವಾಮೀಜಿ

ಮುಸ್ಲಿಮರು ಚುನಾವಣೆಯಲ್ಲಿ ಸೋಲುವುದಿಲ್ಲ, ಅವರನ್ನು ಸೋಲಿಸಲಾಗುತ್ತದೆ ಎಂದು ಮಹೇಶ್ವರಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದು ಕೋಟಿ ಮುಸ್ಲಿಂ ಜನಸಂಖ್ಯೆ ಇದ್ದರೂ ಕೇವಲ 10 ಶಾಸಕರಿದ್ದಾರೆ. ಇತರ ಸಮುದಾಯಗಳ ಪ್ರ

24 Dec 2025 4:01 pm
Virat Kohli: 16 ವರ್ಷಗಳ ನಂತರ ಶತಕ ಚಚ್ಚಿದ ಕಿಂಗ್ ಕೊಹ್ಲಿ

Virat Kohli's Vijay Hazare Century: ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ವಿಜಯ್ ಹಜಾರೆ ಟ್ರೋಫಿಯಲ್ಲೂ ಶತಕ ಸಿಡಿಸಿದ್ದಾರೆ. ಡೆಲ್ಲಿ ಪರ ಆಂಧ್ರಪ್ರದೇಶ ವಿರುದ್ಧ ಕೇವಲ 83 ಎಸೆತಗಳಲ್ಲಿ 100 ರನ್ ಪೂರೈಸಿದ ಕೊಹ್ಲಿ, 16 ವರ್ಷಗಳ

24 Dec 2025 4:01 pm
2025ರ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಒಂದು ಕನ್ನಡ ಸಿನಿಮಾ

Year in search 2025: 2025 ಚಿತ್ರರಂಗದ ಪಾಲಿಗೆ ಉತ್ತಮ ವರ್ಷವೇ ಆಗಿದೆ. ಹಲವು ಒಳ್ಳೆಯ, ಬ್ಲಾಕ್ ಬಸ್ಟರ್ ಸಿನಿಮಾಗಳು ಈ ವರ್ಷ ಬಿಡುಗಡೆ ಆಗಿವೆ. ಇನ್ನೇನು 2025 ಮುಗಿಯುತ್ತಾ ಬಂದಿದೆ. ಇನ್ನೊಂದು ವಾರ ಕಳೆದರೆ 2026ರ ಆಗಮನ ಆಗುತ್ತದೆ. ಈ ವರ್ಷ ಸಿನಿಮಾ ಪ

24 Dec 2025 3:50 pm
Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ

Virat Kohli's 16,000 List A Runs: ವಿಜಯ್ ಹಜಾರೆ ಟ್ರೋಫಿ ಆರಂಭಗೊಂಡಿದ್ದು, ವಿರಾಟ್ ಕೊಹ್ಲಿ 15 ವರ್ಷಗಳ ನಂತರ ಆಡುತ್ತಿದ್ದಾರೆ. ಒಂದು ರನ್ ಗಳಿಸುವ ಮೂಲಕ ಕೊಹ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 16,000 ರನ್ ಪೂರೈಸಿದ್ದಾರೆ. ಈ ಮೂಲಕ ಅವರು ಸಚಿನ್ ತೆಂಡೂಲ

24 Dec 2025 3:46 pm
ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ

ಶಬರಿಮಲೆ ಅಯ್ಯಪ್ಪ ದೇಗುಲದ 4.5 ಕೆಜಿ ಚಿನ್ನ ಕಳವು ಪ್ರಕರಣದಲ್ಲಿ, ಕೇರಳ ಎಸ್ಐಟಿ ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ತೀವ್ರ ಶೋಧ ನಡೆಸಿದೆ. ಶಾಪ್ ಮಾಲೀಕ ಗೋವರ್ಧನ್ ಬಂಧಿತರಾಗಿದ್ದು, 475 ಗ್ರಾಂ ಚಿನ್ನ ಖರೀದಿಸಿದ ಆರೋಪ ಎದುರಿಸು

24 Dec 2025 3:42 pm
ಬರಲಿವೆ ಹೊಸ ಏರ್ಲೈನ್ಸ್; ಶಂಖ್ ಏರ್ ಆಯ್ತು, ಈಗ ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೂ ಸಿಕ್ಕಿತು ಎನ್​ಒಸಿ

Shankh Air, Al Hind, FlyExpress get NOC for airline operations: ಅಲ್ ಹಿಂದ್ ಏರ್ ಮತ್ತು ಫ್ಲೈ ಎಕ್ಸ್​ಪ್ರೆಸ್​ಗೆ ವಿಮಾನ ಹಾರಾಟ ಸೇವೆ ಮಾಡಲು ಕೇಂದ್ರದಿಂದ ಎನ್​ಒಸಿ ಸಿಕ್ಕಿದೆ. ಇತ್ತೀಚೆಗಷ್ಟೇ ಶಂಖ್ ಏರ್​ಗೂ ಅನುಮತಿ ಕೊಡಲಾಗಿತ್ತು. ಸದ್ಯದಲ್ಲೇ ಮೂರು ಹೊಸ ಏರ್

24 Dec 2025 3:40 pm
ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ

ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ನಿರಂತರವಾಗಿ ಹದಗೆಡುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈಗ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಹೆಚ್ಚಿನ ಮಾಲಿನ್ಯ ಮಟ್ಟಕ್ಕೆ ಪಳೆಯುಳಿಕೆ ಇಂಧನಗಳೇ ಕ

24 Dec 2025 3:37 pm
Video: ಮುದ್ದು ಕಂದನ ಬಾಯಲ್ಲಿ ಶ್ರೀ ಕೃಷ್ಣನ ಭಜನೆ ಹಾಡು, ವೈರಲ್ ಆಯ್ತು ದೃಶ್ಯ

ಪುಟಾಣಿಗಳು ದೇವರ ಮೇಲೆ ಅಪಾರ ಭಕ್ತಿಯನ್ನು ಹೊಂದಿರುತ್ತಾರೆ. ದೇವರ ಮೇಲಿನ ಭಕ್ತಿ ವಯಸ್ಸಿಗೆ ಮೀರಿದ್ದು ಎನ್ನುವ ಮಾತಿದೆ. ಇದಕ್ಕೆ ಸಾಕ್ಷಿ ಎನ್ನುವಂತಿದೆ ಈ ವಿಡಿಯೋ. ಪುಟಾಣಿಯೊಂದು ಕೈಯಲ್ಲಿ ಪೂಜಾ ತಟ್ಟೆ ಹಿಡಿದುಕೊಂಡು ಶ್ರೀ

24 Dec 2025 3:30 pm
ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ: 183 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮುಂಬೈ

Vijay Hazare Trophy 2025: ರೋಹಿತ್ ಶರ್ಮಾ ವಿಜಯ ಹಝಾರೆ ಟೂರ್ನಿಯಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದು 2019 ರಲ್ಲಿ. ಮುಂಬೈ ಪರ ಎರಡು ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಒಟ್ಟು 50 ರನ್​ ಕಲೆಹಾಕಿದ್ದರು. ಇದೀಗ 6 ವರ್ಷಗಳ ಬಳಿಕ ದೇಶೀ

24 Dec 2025 3:25 pm
ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ

ಅಡುಗೆಗೆ ಉಪ್ಪು ತುಂಬಾನೇ ಮುಖ್ಯ. ಹೌದು ಉಪ್ಪು ಕಡಿಮೆಯಾದರೂ ಅಥವಾ ಉಪ್ಪು ಹೆಚ್ಚಾದರೂ ಅಡುಗೆಯ ರುಚಿ ಕೆಟ್ಟು ಹೋಗುತ್ತದೆ. ಹಾಗಾಗಿ ಸರಿಯಾದ ಪ್ರಮಾಣದಲ್ಲಿ ಉಪ್ಪನ್ನು ಹಾಕುಬೇಕು. ಆದ್ರೆ ಕೆಲವೊಂದು ಬಾರಿ ಅಡುಗೆಗೆ ಉಪ್ಪು ಹೆಚ

24 Dec 2025 3:11 pm
ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ

ನಟಿ ವಿಜಯಲಕ್ಷ್ಮೀ ಸೈಬರ್ ಕಿರುಕುಳಕ್ಕೆ ಒಳಗಾಗಿದ್ದು, ಆನ್‌ಲೈನ್‌ನಲ್ಲಿ ಬಂದ ದ್ವೇಷದ ಕಾಮೆಂಟ್‌ಗಳ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಸುದೀಪ್-ದರ್ಶನ್ ಅಭಿಮಾನಿಗಳ ಸಂಘರ್ಷದ ಬಳಿಕ ಈ ಕಾಮೆಂಟ್‌ಗಳು ಹ

24 Dec 2025 3:03 pm
‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

‘ಮೈಸಾ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದ್ದು, ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಹೆಚ್ಚುವಂತಾಗಿದೆ. ಪ್ರಸ್ತುತ ತೆ

24 Dec 2025 3:01 pm
Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು?

ಹುಬ್ಬಳ್ಳಿಯ ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿ ಮೊದಲು ಡಾಬಾದಲ್ಲಿ ಕಾಣಿಸಿಕೊಂಡು ಬಳಿಕ ಅಕ್ಕಪಕ್ಕದ ಅಂಗಡಿಗಳ

24 Dec 2025 2:48 pm
ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್‌ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ

ದಾವಣಗೆರೆಯ ಖಾಸಗಿ ರೆಸಾರ್ಟ್‌ನಲ್ಲಿ ನ್ಯೂಜಿಲೆಂಡ್‌ನ ಯುವಕನ ಜೊತೆ ದಾವಣಗೆರೆ ಹುಡುಗಿಯ ವಿವಾಹ ನೆರವೇರಿದ್ದು, ಪ್ರೇಮಕ್ಕೆ ದೇಶ-ಭಾಷೆಯೆಂಬ ತಾರತಮ್ಯವಿಲ್ಲವೆಂದು ಮತ್ತೊಮ್ಮೆ ಸಾಭೀತಾಗಿದೆ. ಯುವಕ ವಿದೇಶಿಗನಾದರೂ ಅರಿಶಿಣ

24 Dec 2025 2:46 pm
Gold Rate Today Bangalore: ಬೆಳ್ಳಿ ಬೆಲೆ ಮತ್ತೆ ಹೊಸ ದಾಖಲೆ; ಚಿನ್ನವೂ ದುಬಾರಿ

Bullion Market 2025 December 24th: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಂದು ಬುಧವಾರ ಏರಿಕೆ ಆಗಿವೆ. ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ 10 ರೂ ಏರಿದೆ. ಆಭರಣ ಚಿನ್ನದ ಬೆಲೆ 12,700 ರೂನಿಂದ 12,735 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 13,893 ರೂಗೆ ಏರಿದೆ. ಬೆಳ್ಳಿ ಬೆ

24 Dec 2025 2:16 pm
14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್

Jharkhand vs Karnataka: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 125 ರನ್

24 Dec 2025 2:01 pm
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆ ಶಿವಕುಮಾರ್: ಏನಂದ್ರು ನೋಡಿ

ದೆಹಲಿ ಭೇಟಿಯಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಚಿವ ಕೆಎನ್ ರಾಜಣ್ಣಗೆ ತಿರುಗೇಟು ನೀಡಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ವಿಚಾರವಾಗಿ ರಾಜಣ್ಣ ನೀಡಿರುವ ಹೇಳಿಕೆ ಮತ್ತು ಹೈಕಮಾಂಡ್ ನಾಯಕರಿಗೆ ಬರೆದ

24 Dec 2025 1:57 pm
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

ಬಿಗ್ ಬಾಸ್ ಕನ್ನಡ ಸೀಸನ್ 12ರ ಮೂಲಕ ಧನುಷ್ ಅವರು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಬಾಲ್ಯದಲ್ಲೇ ಎಂಗೇಜ್​​ಮೆಂಟ್ ಆಗಿತ್ತು ಎಂಬ ವಿಷಯ ರಿವೀಲ್ ಆಗಿದೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಈ ಬಗ್ಗೆ ಧನುಷ್ ತಾಯಿ ಅವರು ಮಾ

24 Dec 2025 1:33 pm
Yearly Horoscope 2026: 2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ

ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ತುಲಾ ರಾಶಿಯವರಿಗೆ ಆರ್ಥಿಕವಾಗಿ ಸಬಲತೆ ಇರಲಿದ್ದು, ಮನೆ ಕಟ್ಟುವ ಯೋಗವಿದೆ. ಆದರೆ ಹೂಡಿಕೆಗಳಲ್ಲಿ ಜಾಗ್ರತೆ ಅಗತ್ಯ. ಗುರು, ಶನಿ ಗ್ರಹಗಳ ಸಂಚಾರದಿಂದ ಕೆಲ ಸವಾಲುಗಳ ಜೊತೆಗೆ ಉದ್ಯೋಗ, ವಿದೇಶ

24 Dec 2025 1:33 pm
ಸಕಿಬುಲ್ ಸಿಡಿಲಬ್ಬರದ ಸೆಂಚುರಿ: ಏಕದಿನ ಪಂದ್ಯಲ್ಲಿ ಗರಿಷ್ಠ ಸ್ಕೋರ್ ವಿಶ್ವ ದಾಖಲೆ

Vijay Hazare Trophy; ಏಕದಿನ ಕ್ರಿಕೆಟ್​ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಬಿಹಾರ ತಂಡದ ಪಾಲಾಗಿದೆ. ಅದು ಕೂಡ ನಾಯಕ ಸಕಿಬುಲ್ ಗನಿ ಅವರ ಸಿಡಿಲಬ್ಬರದ ಶತಕದೊಂದಿಗೆ. ಈ ಸೆಂಚುರಿಯೊಂದಿಗೆ ಲಿಸ್ಟ್ ಎ ಪಂದ್ಯದಲ್ಲಿ ಅತೀ ವೇಗದ ಶತಕ ಬ

24 Dec 2025 1:30 pm
ಮೆಟ್ರೋ ವಿಸ್ತರಣೆಗೆ 40,000 ಕೋಟಿ ರೂ! ಬೆಂಗಳೂರು ಆಚೆಗೂ ಅಭಿವೃದ್ಧಿಗೆ ಡಿಕೆಶಿ ಮನವಿ

ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ

24 Dec 2025 1:24 pm
ಮತ್ತೆ ಒಂದಾಗುತ್ತಿದೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿ, 1000 ಕೋಟಿ ಸಿನಿಮಾ

Trivikram Srinivas movies: ಸೂಪರ್ ಹಿಟ್ ಆಕ್ಟರ್-ಡೈರೆಕ್ಟರ್ ಜೋಡಿಗಳಲ್ಲಿ ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಮ್ ಅವರದ್ದು ಸಹ ಒಂದು. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲಾ ವೈಕುಂಟಪುರಂಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿ

24 Dec 2025 1:18 pm
ಕೇರಳ: ಕುಡಿದ ಮತ್ತಿನಲ್ಲಿ ರೈಲ್ವೆ ಟ್ರ್ಯಾಕ್ ಮೇಲೆ ಆಟೋ ನಿಲ್ಲಿಸಿ ಹೋದ ಚಾಲಕ, ವಂದೇ ಭಾರತ್ ರೈಲು ಡಿಕ್ಕಿ

ಕೇರಳದ ತಿರುವನಂತಪುರಂನಲ್ಲಿ ಕುಡಿದ ಮತ್ತಿನಲ್ಲಿದ್ದ ಆಟೋ ಚಾಲಕನೊಬ್ಬ ರೈಲ್ವೆ ಹಳಿ ಮೇಲೆ ವಾಹನ ನಿಲ್ಲಿಸಿದ್ದ. ಕಾಸರಗೋಡಿನಿಂದ ಬರುತ್ತಿದ್ದ ವಂದೇ ಭಾರತ್ ರೈಲು ಆ ಆಟೋಗೆ ಡಿಕ್ಕಿ ಹೊಡೆದಿದೆ. ರೈಲಿನ ಲೋಕೋ ಪೈಲಟ್‌ನ ಸಮಯೋಚಿತ

24 Dec 2025 1:12 pm
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

ಚಾಮರಾಜನಗರ ಹುಲಿ ಮೀಸಲು ಅರಣ್ಯಗಳಲ್ಲಿ ಹುಲಿ ಸಂತತಿ ಗಣನೀಯ ಹೆಚ್ಚಳವಾಗರುವುದು ಗಮನಕ್ಕೆ ಬಂದಿದೆ. ಎಲ್ಲೆಂದರಲ್ಲಿ ಹುಲಿಗಳು ಕಾಣಿಸಿಕೊಂಡು, ಕಾಡಂಚಿನ ಗ್ರಾಮಸ್ಥರಲ್ಲಿ ಭಯಹುಟ್ಟಿಸುತ್ತಿವೆ. ಬೃಹತ್ ಗಂಡು ಹುಲಿಯೊಂದು ಬಿಳಿ

24 Dec 2025 12:57 pm
ಅಪ್ಲಿಕೇಶನ್‌ಗಳಲ್ಲಿ ಉಚಿತ ಚಲನಚಿತ್ರ ವೀಕ್ಷಿಸುವ ಅಭ್ಯಾಸ ಇದೆಯಾ? ಈಗಲೇ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಉಚಿತ ಸಿನಿಮಾ ಆ್ಯಪ್‌ಗಳ ಬಳಕೆ ಅಪಾಯಕಾರಿ. ಪಿಕಾಶೋನಂತಹ ಆ್ಯಪ್‌ಗಳು ವೈಯಕ್ತಿಕ ಡೇಟಾ ಕಳವು, ಮಾಲ್ವೇರ್ ದಾಳಿ ಮತ್ತು ಕಾನೂನು ತೊಂದರೆಗೆ ಸಿಲುಕಿಸಬಹುದು. ಗೃಹ ಸಚಿವಾಲಯದ ಸೈಬರ್ ದೋಸ್ತ್ I4C ಸಂಸ್ಥೆಯು ಇ

24 Dec 2025 12:49 pm
ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ಬೆಂಗಳೂರಿನ ಜ್ಞಾನಭಾರತಿಯಲ್ಲಿ ಠಾಣಾ ವ್ಯಾಪ್ತಿಯಲ್ಲಿ ಇನ್‌ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನೊಬ್ಬ ತನ್ನ ಪ್ರೇಯಸಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ. ಪ್ರೀತಿ ಹಾಗೂ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾ

24 Dec 2025 12:48 pm
Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಇದರ ಬಳಿ ಗರಿಕೆ ಹುಲ್ಲು ಬೆಳೆಯುವುದು ಶುಭ ಶಕುನವೆಂದು ಪರಿಗಣಿಸಲಾಗುತ್ತದೆ. ಗರಿಕೆ ಹುಲ್ಲು ಗಣೇಶನಿಗೆ ಪ್ರಿಯವಾದ್ದರಿಂದ, ಇದು ಮನೆಗೆ ಸಂಪತ್ತು, ಸಮೃದ್ಧಿ, ಸಕ

24 Dec 2025 12:44 pm
ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ನಿವಾಸ ಸೇರಿದಂತೆ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ನಿವಾ

24 Dec 2025 12:25 pm
Money Plant Vastu: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ

ಮನಿ ಪ್ಲಾಂಟ್ ವಾಸ್ತು ಪ್ರಕಾರ ಶುಭಕರ ಸಸ್ಯ ಎಂದು ಪರಿಗಣಿಸಲಾಗಿದೆ. ಇದರ ಬುಡದಲ್ಲಿ ನಾಣ್ಯ ಇಡುವುದರಿಂದ ಸಂಪತ್ತು ಆಕರ್ಷಣೆ ಹೆಚ್ಚುತ್ತದೆ, ಲಕ್ಷ್ಮಿ ದೇವಿಯ ಕೃಪೆ ದೊರೆಯುತ್ತದೆ. ಇದು ಆರ್ಥಿಕ ಸಮಸ್ಯೆಗಳು, ಸಾಲದ ಹೊರೆ ಕಡಿಮೆ

24 Dec 2025 12:10 pm
ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ

ಆಂಧ್ರಪ್ರದೇಶದಲ್ಲಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹುಟ್ಟುಹಬ್ಬದ ಆಚರಣೆ ವೇಳೆ ಗರ್ಭಿಣಿ ಮಹಿಳೆಯ ಮೇಲೆ YSRCP ಕಾರ್ಯಕರ್ತ ಅಜಯ್ ದೇವ್ ಹಲ್ಲೆ ನಡೆಸಿದ್ದಾನೆ. ಪಟಾಕಿ ಸಿಡಿಸಬೇಡಿ ಎಂದಿದ್ದಕ್ಕೆ ಆತ ಹೊಟ್ಟೆಗೆ ಒದ್ದಿದ್ದ. ಸಾರ್ವಜನ

24 Dec 2025 12:09 pm
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಅಂಜನಾದ್ರಿ ಆಂಜನೇಯ ಸ್ವಾಮಿ ದೇಗುಲದ ಗರ್ಭಗುಡಿಯೊಳಗೆ ಅರ್ಚಕ ವಿದ್ಯಾದಾಸ ಬಾಬಾ ಮತ್ತು ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ನಡುವೆ ಜಗಳ ನಡೆದಿದೆ. ಪೂಜಾ ವಿಚಾರದಲ್ಲಿ ಅಡ್ಡಿಪಡಿಸಿದ ಆರೋಪದ ಮೇಲೆ ವಾಗ್ವಾದ ತಾರಕಕ್ಕೇರಿ

24 Dec 2025 12:01 pm
Video: ಅಂತರ ಕಾಯ್ದುಕೊಳ್ಳಿ, ಇಎಂಐ ಬಾಕಿ ಇದೆ; ಕಾರಿನ ಹಿಂಬದಿಯ ಬರಹ ವೈರಲ್

ಕೆಲವರು ತಮ್ಮ ವಾಹನಗಳಲ್ಲಿ ತಮಾಷೆಭರಿತ ಸಾಲುಗಳನ್ನು ಬರೆದಿರುತ್ತಾರೆ. ನೀವು ಆಟೋ, ಕಾರು ಅಥವಾ ವಾಹನಗಳ ಹಿಂದೆ ಬರೆದ ಅಂತಹ ಆಕರ್ಷಕ ಸಾಲುಗಳನ್ನು ನೋಡಿರುತ್ತೀರಿ. ಇದೀಗ ಮಾರುತಿ ಆಲ್ಟೋ ಕಾರಿನ ಹಿಂಭಾಗದಲ್ಲಿ ಬರೆದ ಬರಹವೊಂದು

24 Dec 2025 11:50 am
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಸೂಪರ್ ಎಂಟರ್​​ಟೇನರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ವಾರ ಅವರು ಬಿಗ್ ಬಾಸ್​​ಗೆ ಬಂದು ಧನು ಜೊತೆ ಮಾತನಾಡಿದ್ದಾರೆ. ಈ ವೇಳೆ ಅವರು ಗಿಲ್ಲಿಯನ್ನು ಹಾಡಿ ಹೊಗಳಿದ್ದಾರೆ. ಆ ಬ

24 Dec 2025 11:44 am
ದರ್ಶನ್ ಸಿಂಹ ಎಂದ ಧನ್ವೀರ್​ಗೆ ಟಾಂಗ್ ಕೊಟ್ಟ ವಿನಯ್ ಗೌಡ

Sudeep vs Darshan: ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ ಕಾಡಿನ ರಾಜ’ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಧನ್ವೀರ್ ಅವರ ಈ ಪೋಸ್ಟ್ ಸುದೀಪ್ ಅವರ ಬಗ್ಗೆಯೇ ಎಂಬುದು ಎಂಥವರ

24 Dec 2025 11:36 am
12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ!

ಕೊಪ್ಪಳದ ಹಿರೇಅರಳಿಹಳ್ಳಿ ಗ್ರಾಮದ ರೈತರೊಬ್ಬರು ಒಂದು ಕಾಲು ಕಳೆದುಕೊಂಡರೂ ಕೃಷಿಯಲ್ಲಿ ಲಕ್ಷಾಂತರ ರೂ. ಗಳಿಸಿದ್ದಾರೆ. 12 ಎಕರೆಯಲ್ಲಿ ಟೊಮೇಟೊ ಸೇರಿ ತರಕಾರಿ ಹಾಗೂ ಬೀಜೋತ್ಪಾದನೆ ಮಾಡಿ, 9 ಲಕ್ಷ ರೂ. ಆದಾಯ ಗಳಿಸಿದ್ದಾರೆ. ತಮ್ಮ ದ

24 Dec 2025 11:24 am
ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು

ಅಮ್ರೋಹಾದಲ್ಲಿ ಫಾಸ್ಟ್ ಫುಡ್ ಅತಿಯಾದ ಸೇವನೆಯಿಂದ 11ನೇ ತರಗತಿಯ ವಿದ್ಯಾರ್ಥಿನಿ ಅಹಾನಾ ಸಾವನ್ನಪ್ಪಿದ್ದಾಳೆ. ಕರುಳು ಹಾನಿಯಾಗಿ, ಜೀರ್ಣಾಂಗ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್

24 Dec 2025 11:17 am
ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ರಾಜಸ್ಥಾನದ ಜಾಲೋರ್ ಜಿಲ್ಲೆಯ ಪಂಚಾಯತ್ 15 ಗ್ರಾಮಗಳಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳಿಗೆ ಸ್ಮಾರ್ಟ್‌ಫೋನ್ ಬಳಕೆಯನ್ನು ನಿಷೇಧಿಸಿದೆ. ಜನವರಿ 26 ರಿಂದ ಜಾರಿಗೆ ಬರುವ ಈ ನಿರ್ಧಾರದ ಪ್ರಕಾರ, ಸಂವಹನಕ್ಕಾಗಿ ಕೀಪ್ಯಾಡ್ ಫೋನ್‌

24 Dec 2025 11:10 am
ಕೊಲೆ ಆರೋಪ ಕೋರ್ಟ್​ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು

ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಒಂದು ವಿಶೇಷ, ಅಚ್ಚರಿಯ ತೀರ್ಪು ಹೊರಬಿದ್ದಿದೆ. ಮಹಿಳೆಯೊಬ್ಬರು ಪತಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರೂ, ಆಕೆಯನ್ನು ಅಪರಾಧಮುಕ್ತಗೊಳಿಸಿ ತೀರ್ಪು ನೀಡಲಾಗಿದೆ. ಹಾಗಾದರೆ ಏನಿದು ಪ್ರ

24 Dec 2025 11:03 am
ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ

Celebrities War: ಕನ್ನಡ ಚಿತ್ರರಂಗದಲ್ಲಿ ಸದ್ಯ ಎಲ್ಲ ಕಡೆಗಳಲ್ಲಿ ಫ್ಯಾನ್ ವಾರ್​ಗಳ ಬಗ್ಗೆ ಚರ್ಚೆಗಳು ನಡೆಯುತ್ತಾ ಇವೆ. ಸೆಲೆಬ್ರಿಟಿಗಳ ಅಭಿಮಾನಿಗಳ ಮಧ್ಯೆ ಕಿತ್ತಾಟ ಜೋರಾಗಿದೆ ಎಂದರೂ ತಪ್ಪಾಗಲಾರದು. ಹೀಗಿರುವಾಗಲೇ ಸಾಧು ಕೋಕಿಲ ಅವರ

24 Dec 2025 10:57 am
Bhu Varaha Swamy: ತಿರುಪತಿ ದೇವಸ್ಥಾನಕ್ಕೆ ಹೋಗುವ ಮುನ್ನ ಭೂ ವರಾಹ ಸ್ವಾಮಿ ದರ್ಶನ ಮಾಡಲೇಬೇಕು ಯಾಕೆ ಗೊತ್ತಾ?

ತಿರುಮಲದಲ್ಲಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿಯ ದರ್ಶನ ಕಡ್ಡಾಯ. ವೆಂಕಟಾಚಲ ಮಹಾತ್ಮೆಯಲ್ಲಿ ಉಲ್ಲೇಖಿಸಲಾದ ದೈವಿಕ ಒಪ್ಪಂದದ ಪ್ರಕಾರ, ಭೂಮಿಯ ಮಾಲೀಕನಾದ ಭೂವರಾಹ ಸ್ವಾಮಿಯು ವೆಂಕಟೇಶ್ವರ ಸ್ವಾಮಿಗೆ

24 Dec 2025 10:53 am
‘ಶಿವ ತಾಂಡವ ನೋಡಿದಂತಾಯ್ತು’; ಹೊತಬಿತ್ತು‘45’ ಚಿತ್ರದ ಮೊದಲ ವಿಮರ್ಶೆ

ಅರ್ಜುನ್ ಜನ್ಯ ನಿರ್ದೇಶನದ ‘45’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರ ಹೇಗಿದೆ ಎಂಬುದರ ವಿಮರ್ಶೆ ಹೊರ ಬಿದ್ದಿದೆ. ಈ ವಿಮರ್ಶೆ ನೋಡಿ ಸಿನಿಮಾ ಗೆಲ್ಲೋದು ಪಕ್ಕಾ ಎಂದು ಫ್ಯಾನ್ಸ್ ಹೇಳುತ

24 Dec 2025 10:47 am
Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಕೆಲವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಈ ಒಗಟುಗಳು ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವುದಲ್ಲದೇ ನಿಮ್ಮ ಮೆದುಳಿಗೆ ಕೆಲಸ ನೀಡುತ್ತದೆ. ಇದೀಗ ಇಂ

24 Dec 2025 10:41 am
National Consumer Rights Day 2025: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ

ಗ್ರಾಹಕರಾಗಿ, ನಮಗೆ ಕೆಲವು ಹಕ್ಕುಗಳು ಮತ್ತು ಸಂಬಂಧಿತ ಜವಾಬ್ದಾರಿಗಳಿವೆ. ವಂಚನೆಗೆ ಒಳಗಾಗುವುದನ್ನು ತಪ್ಪಿಸಲು ಯಾವುದೇ ವಸ್ತುಗಳನ್ನು ಖರೀದಿ ಮಾಡುವ ಮೊದಲು ಮತ್ತು ನಂತರ ಆ ಹಕ್ಕುಗಳ ಬಗ್ಗೆ ತಿಳಿದಿರಬೇಕು ಎಂಬ ಉದ್ದೇಶದಿಂ

24 Dec 2025 10:31 am
ISRO Bluebird Mission: ಇಸ್ರೋದಿಂದ ಐತಿಹಾಸಿಕ ಸಾಧನೆ, ಬ್ಲೂಬರ್ಡ್​ ಬ್ಲಾಕ್-2 ಇಂಟರ್ನೆಟ್ ಉಪಗ್ರಹ ಯಶಸ್ವಿ ಉಡಾವಣೆ

ಇಸ್ರೋ ಬ್ಲೂಬರ್ಡ್ ಬ್ಲಾಕ್-2 ಬಾಹುಬಲಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ, ಇದು ಭಾರತದ ಮೊದಲ ಅತಿ ಭಾರವಾದ ವಾಣಿಜ್ಯ ಉಪಗ್ರಹವಾಗಿದೆ. ಎಲ್‌ವಿಎಂ3 ರಾಕೆಟ್ ಬಳಸಿ ಉಡಾವಣೆಗೊಂಡ ಈ ಉಪಗ್ರಹವು ಮೊಬೈಲ್‌ಗಳಿಗೆ ನೇರವಾಗಿ 4G/5

24 Dec 2025 10:31 am
ಮಧ್ಯರಾತ್ರಿ ಎಂಟ್ರಿ, ಬೆಳಗಿನ ಜಾವ ಎಸ್ಕೇಪ್; ಎಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!

ಚಿಕ್ಕಬಳ್ಳಾಪುರದ ನಗರದ ಬಿಬಿ ರಸ್ತೆಯಲ್ಲಿರುವ ಎ ಯು ಜ್ಯುವೆಲ್ಲರ್ಸ್‌ನಲ್ಲಿ ಸೋಮವಾರ ರಾತ್ರಿ ಭಾರೀ ದರೋಡೆ ನಡೆದಿದ್ದು, ಸುಮಾರು 140 ಕೆ.ಜಿಯಷ್ಟು ಬೆಳ್ಳಿ ವಸ್ತುಗಳು ಕಾಣೆಯಾಗಿದ್ದವು. ಸಿಸಿ ಕ್ಯಾಮೆರಾದ ಡಿವಿಆರ್​ಅನ್ನೂ ದೋ

24 Dec 2025 10:29 am
ಜನವರಿ 21ರವರೆಗೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ

Jasprit Bumrah: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಟಿ20

24 Dec 2025 10:25 am
KARTET Result 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಬಿಡುಗಡೆ; ಈ ರೀತಿ ರಿಸಲ್ಟ್ ಚೆಕ್ ಮಾಡಿ

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2025ರ KARTET ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ಬಳಸಿ sts.karnataka.gov.in ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. ಸಾಮಾನ್ಯ ವರ್ಗಕ್ಕೆ ಶೇ.60 ಮತ್ತು

24 Dec 2025 10:25 am
ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನ

24 Dec 2025 10:21 am
Video: ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಪತಿ, ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಬೆಂಗಳೂರಿನ ಬಸವೇಶ್ವರ ನಗರ ಮುಖ್ಯರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ವಿಚ್ಛೇದನ ನೋಟಿಸ್‌ ನೀಡಿದ್ದರಿಂದ ಕುಪಿತಗೊಂಡ ಬಾಲಮುರುಗನ್, ಭುವನೇಶ್ವರಿ ಅವರ ಮೇಲೆ ಐದು ಸುತ್ತು ಗುಂಡ

24 Dec 2025 10:21 am
ಕೃಷಿ ಅಧಿಕಾರಿಯೋ, ಕುಬೇರನೋ! ಲೋಕಾಯುಕ್ತ ದಾಳಿ ವೇಳೆ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ವಿಜಯಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಾಳಪ್ಪ ಯರಝರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆದಾಯಕ್ಕಿಂತ ಹೆಚ್ಚುವರಿಯಾಗಿ 2.50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾಗಿದೆ. ಕಂತೆ ಕಂತ

24 Dec 2025 10:14 am
Video: ಚಿನ್ನ, ಬೆಳ್ಳಿ, ವಜ್ರಗಳಿಂದ ಕೂಡಿದ ಬಾಲರಾಮನ ವಿಗ್ರಹವನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ದಾನ ಮಾಡಿದ ಕರ್ನಾಟಕದ ಭಕ್ತ

ಅಯೋಧ್ಯೆಯ ರಾಮಲಲ್ಲಾ ದೇವಾಲಯ ಆವರಣ ಚಿನ್ನ, ಬೆಳ್ಳಿ, ವಜ್ರಗಳಿಂದ ಮಾಡಲಾದ ಭವ್ಯವಾದ ವಿಗ್ರಹ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದೆ. ವಜ್ರಗಳು, ಪಚ್ಚೆಗಳು ಮತ್ತು ಇತರ ಅಮೂಲ್ಯ ರತ್ನಗಳಿಂದ ಕೂಡಿದ 10 ಅಡಿ ಎತ್ತರ, 8 ಅಡಿ ಅಗಲದ ಈ ಪ್ರತ

24 Dec 2025 10:01 am