SENSEX
NIFTY
GOLD
USD/INR

Weather

24    C

ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ…ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!

WTC Points Table 2025: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯ ಮುಗಿದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ನೂತನ ಅಂಕ ಪಟ್

27 Dec 2025 1:54 pm
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

Mark movie piracy: ‘ಮಾರ್ಕ್’ ಸಿನಿಮಾ ಪೈರಸಿ ಮಾಡುವುದಾಗಿ ಮೊದಲೇ ಬೆದರಿಕೆ ಹಾಕಲಾಗಿತ್ತು, ಬಳಿಕ ಸುದೀಪ್ ಈ ಬಗ್ಗೆ ಮಾತನಾಡಿ ಎಚ್ಚರಿಕೆ ಕೊಟ್ಟರು ಆದರೂ ಸಹ ಸಿನಿಮಾಕ್ಕೆ ಪೈರಸಿ ಸಮಸ್ಯೆ ಕಾಡಿತು. ಈ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವ

27 Dec 2025 1:46 pm
Yearly Horoscope: 2026 ಕುಂಭ ರಾಶಿಗೆ ಸಾಡೇ ಸಾತಿಯ ಅಂತಿಮ ಘಟ್ಟ; ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ

ಡಾ. ಬಸವರಾಜ ಗುರೂಜಿಯವರು 2026ರ ಕುಂಭ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಶನಿ ಎರಡನೇ ಮನೆಯಲ್ಲಿದ್ದು, ಗುರು ಐದರಿಂದ ಆರನೇ ಮನೆಗೆ ಸಂಚರಿಸಲಿದೆ. ಈ ವರ್ಷ ಸಾಡೇ ಸಾತಿಯ ಅಂತಿಮ ಘಟ್ಟದಲ್ಲಿದ್ದು, ಆರ್ಥಿಕ ಅಭಿವೃದ್ಧಿ, ವೃತ್ತಿ ವಿ

27 Dec 2025 1:37 pm
ಶ್ರೀನಗರ: ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಖ್ಯಾತ ಸಿಬಿಐ ವಕೀಲ

ಜಮ್ಮು-ಶ್ರೀನಗರ ಹೆದ್ದಾರಿಯ ಬನಿಹಾಲ್ ಬಳಿ ಭೀಕರ ಅಪಘಾತದಲ್ಲಿ 35 ವರ್ಷದ ಸಿಬಿಐ ವಕೀಲ ಶೇಖ್ ಆದಿಲ್ ನಬಿ ಸಾವನ್ನಪ್ಪಿದ್ದಾರೆ. ಹಿಂದಿನಿಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇತ್ತೀಚೆಗೆ ಸಿಬಿಐನಲ್ಲಿ ಪ್ರ

27 Dec 2025 1:24 pm
‘ಆಪರೇಷನ್ ಡ್ರೀಮ್ ಥಿಯೇಟರ್’ ಸೇರಿದ ನಟಿ ಪ್ರಿಯಾಂಕಾ

666 Operation Dream theater: ಪೋಸ್ಟರ್ ಮೂಲಕವೇ ಸಾಕಷ್ಟು ನಿರೀಕ್ಷೆಯನ್ನು ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ಮೂಡಿಸಿದೆ. ಹೇಮಂತ್ ರಾವ್ ನಿರ್ದೇಶನದ ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಮುಖ್ಯ ಪಾತ್ರಗಳಲ್ಲಿ ನಟಿಸ

27 Dec 2025 12:59 pm
IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲ

27 Dec 2025 12:54 pm
Weekly Employment Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಪ್ರಭಾವಿ ವ್ಯಕ್ತಿಗಳಿಂದ ಉದ್ಯೋಗಕ್ಕೆ ಸಹಾಯವಾಗಲಿದೆ

ಡಿಸೆಂಬರ್ 28, 2025ರಿಂದ ಜನವರಿ 3, 2026ರವರೆಗಿನ ವಾರದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳು, ಹೊಸ ಅವಕಾಶಗಳು ಹಾಗೂ ಅನಿರೀಕ್ಷಿತ ಸವಾಲುಗಳು ಎದುರಾಗಲಿವೆ. ಪ್ರತಿಯೊಂದು ರಾಶಿ ಚಿಹ್ನೆಗೂ ವಿಶಿಷ್ಟ ಜ್ಯೋತಿಷ್ಯ ಫಲವಿದೆ.

27 Dec 2025 12:52 pm
ಜಯನಗರ ಆಸ್ಪತ್ರೆಯಲ್ಲಿ ವೈದ್ಯರ ಭಾರೀ ಎಡವಟ್ಟು: ಸ್ವಲ್ಪ ಏರುಪೇರಾದರೂ ಜೀವವೇ ಹೋಗ್ತಿತ್ತು!

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ರಕ್ತಹೀನತೆ ಚಿಕಿತ್ಸೆಗೆ ಬಂದ ರೋಗಿಗೆ ತಪ್ಪಾಗಿ A+ ರಕ್ತ ನೀಡಲಾಗಿದ್ದು, O+ ರಕ್ತದ ರೊಗಿಯ ಸ್ಥಿತಿ ಗಂಭೀರವಾಗಿ ತಕ್ಷಣ ಐಸಿಯುಗೆ ದಾಖಲಿಸಲಾಗಿದೆ. ಲ್ಯಾಬ್ ಟೆಕ

27 Dec 2025 12:39 pm
ದೆಹಲಿ ಹೊಸ ವರ್ಷಾಚರಣೆ: ಆಪರೇಷನ್ ಆಘಾಟ್ 3.0 ಅಡಿಯಲ್ಲಿ 500ಕ್ಕೂ ಹೆಚ್ಚು ಜನರ ಬಂಧನ

ದೆಹಲಿ ಪೊಲೀಸರು ಹೊಸ ವರ್ಷಾಚರಣೆಗೆ ಭದ್ರತೆ ನೀಡಲು 'ಆಪರೇಷನ್ ಆಘಾಟ್ 3.0' ನಡೆಸಿದ್ದಾರೆ. ಅಪರಾಧ ತಡೆಗಟ್ಟುವ ಉದ್ದೇಶದಿಂದ ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. 21 ಅಕ್ರಮ ಶಸ್ತ್ರಾಸ್

27 Dec 2025 12:38 pm
Shani Dev: ಶನಿ ದೋಷದಿಂದ ಸಮಸ್ಯೆ ಎದುರಿಸುತ್ತಿದ್ದರೆ ಶನಿವಾರ ಈ ಪರಿಹಾರಗಳನ್ನು ಮಾಡಿ

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಶನಿ ದೇವರು ಕರ್ಮಗಳಿಗೆ ನ್ಯಾಯ ನೀಡುವ ದೇವರು. ಶನಿವಾರ ಶನೇಶ್ವರನಿಗೆ ಸಮರ್ಪಿತವಾಗಿದ್ದು, ಪೂಜೆ, ಉಪವಾಸ ಮತ್ತು ವಿಶೇಷ ಕ್ರಮಗಳಿಂದ ಶನಿ ದೃಷ್ಟಿಯಿಂದ ದೂರವಿರಬಹುದು. ಅರಳಿ ಮರ ಪೂಜೆ, ಕಪ್ಪು ವಸ್

27 Dec 2025 12:34 pm
479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Australia vs England: ಮೆಲ್ಬೋರ್ನ್​​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 152 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 110 ರ

27 Dec 2025 12:33 pm
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್

Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಇದೇ ಗುರುವಾರ (ಡಿಸೆಂಬರ್ 25) ಬಿಡುಗಡೆ ಆಗಿದ್ದು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲೆರಡು ದಿನ ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಸಹ ಸಿನಿಮಾದ ಬ

27 Dec 2025 12:02 pm
ನವ ವಿವಾಹಿತೆ ಆತ್ಮಹತ್ಯೆ ಕೇಸ್: ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ! ಗಾನವಿ ಅಮ್ಮ ನೋವಿನ ಮಾತು

ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತದ ಕುರಿತು ಗಾನವಿ ತಾಯಿ ಕಣ್ಣೀರು ಹಾಕಿದ್ದು, ಅತ್ತೆ ತನ್ನ ಮಗಳನ್ನು ಪತಿಯ ಪಕ್ಕದಲ್ಲಿ ಕೂರಿಸಲು ಬಿಡುತ

27 Dec 2025 11:58 am
Ashes 2025: 14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!

Australia vs England, 4th Test: ಈ ಹದಿನಾಲ್ಕು ವರ್ಷಗಳಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಇಂಗ್ಲೆಂಡ್ 16 ಮ್ಯಾಚ್​ಗಳಲ್ಲಿ ಸೋಲನುಭವಿಸಿದರೆ, 2 ಪಂದ್ಯಗಳನ್ನು ಆಸ್ಟ್ರೇಲಿಯಾ ಡ್ರಾ ಮಾಡಿಕೊಂಡಿತ

27 Dec 2025 11:54 am
ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ!

ಇಫ್ಕೋ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಪ್ರತಿದಿನ 2 ಲಕ್ಷ ನ್ಯಾನೋ ಯೂರಿಯಾ ಬಾಟಲಿಗಳನ್ನು ಉತ್ಪಾದಿಸುವ ಈ ಘಟಕ, ದಕ್ಷಿಣ ಭಾರತದಲ್ಲಿ ಸಾಂಪ್ರದಾಯಿಕ ಯೂರಿಯ

27 Dec 2025 11:48 am
ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ತಡರಾತ್ರಿ ಮೂವರು ಪುಂಡರು ಬೈಕ್‌ನಲ್ಲಿ ಬಂದು ಯುವತಿಗೆ ಕಿರುಕುಳ ನೀಡಿದ್ದಾರೆ. ಈ ಘಟನೆಯ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬೈಕ್ ಸಂಖ್ಯೆ ಪತ್ತೆ ಹಚ್ಚಿ ಮ

27 Dec 2025 11:38 am
Vastu for Kitchen: ಮನೆಯಲ್ಲಿ ಮೂರು ಬರ್ನರ್‌ಗಳಿರುವ ಗ್ಯಾಸ್ ಸ್ಟೌವ್ ಬಳಸುತ್ತಿದ್ದೀರಾ? ಹಾಗಿದ್ರೆ ಈ ಸಮಸ್ಯೆ ತಪ್ಪಿದ್ದಲ್ಲ!

ವಾಸ್ತು ನಿಯಮಗಳ ಪ್ರಕಾರ, ಮನೆಯಲ್ಲಿ ಮೂರು ಬರ್ನರ್‌ಗಳ ಗ್ಯಾಸ್ ಸ್ಟವ್ ಇರುವುದು ನಕಾರಾತ್ಮಕ ಶಕ್ತಿಯನ್ನು ಉತ್ಪಾದಿಸಿ, ಕುಟುಂಬದ ಸುಖ-ಶಾಂತಿ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ. ಇಂತಹ ಸ್ಟವ್‌ಗಳು ಆರೋಗ್ಯ ಮತ್ತು ಸಂಪತ್ತಿ

27 Dec 2025 11:23 am
ನಿಮ್ಮ ಸಂಬಂಧಿಕರು ಕಸ್ಟಮ್ಸ್‌ ಬಲೆಗೆ ಬಿದ್ದಿದ್ದಾರೆ ಎಂದು ಕರೆ ಬಂದರೆ ಎಚ್ಚರ! ಏರ್​ಪೋರ್ಟ್​ ಕಸ್ಟಮ್ಸ್ ಇಲಾಖೆ ಹೈ ಅಲರ್ಟ್​

ಬೆಂಗಳೂರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಜನರನ್ನು ವಂಚಿಸುವ ಜಾಲ ಪತ್ತೆಯಗಿದ್ದು, ಆರ್ಥಿಕ ದುರ್ಬಲರನ್ನು ಗುರಿಯಾಗಿಸಿಕೊಂಡು ವಿದೇಶದಿಂದ ಬರುವ ಪ್ರಯಾಣಿಕರನ್ನು ತಡೆದಿದ್ದೇವೆಂದು ಹೇಳಿ ಹಣ ದೋಚಲಾಗುತ್ತಿದೆ.ಈ

27 Dec 2025 11:18 am
ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ ಕಳ್ಳಿಯರು ಎಂದು ಭಾವಿಸಿ ಧಾರವಾಡ ಮೂಲದ ಏಳು ಮಹಿಳೆಯರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೇರ್ ಪಿನ್ ಮಾರಾಟ ಮಾಡುತ್ತಿದ್ದ ಇವರು ಅಮಾಯಕರು ಎಂದು ತ

27 Dec 2025 10:58 am
ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ!

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆ ನಡೆದ ಸ್ಥಳದಲ್ಲೇ ಸಲೀಂ ಸಾವನ್ನಪ್ಪಿದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಜುಳಾ ಮತ್ತು ಲಕ್ಷ್ಮೀ ಮೃತಪಟ್ಟಿದ್ದಾರೆ.

27 Dec 2025 10:55 am
ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ರಾತ್ರಿ ಬೇಗನೆ ಮಲಗಿ ಬೆಳಗ್ಗೆ ಬೇಗ ಏಳಬೇಕು ಎಂದು ಹಿರಿಯರು, ಆರೋಗ್ಯ ತಜ್ಞರು ಆಗಾಗ್ಗೆ ಸಲಹೆಗಳನ್ನು ನೀಡುತ್ತಿರುತ್ತಾರೆ. ಮುಂಜಾನೆ ಬೇಗ ಏಳುವ ಅಭ್ಯಾಸ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ

27 Dec 2025 10:39 am
Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ

ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ವ್ಯಕ್ತಿಯ ತೋರು ಬೆರಳಿನ ಆಕಾರವು ಅವರ ವ್ಯಕ್ತಿತ್ವ, ಅದೃಷ್ಟ ಮತ್ತು ಸ್ವಭಾವವನ್ನು ತಿಳಿಸುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದೂ ಕರೆಯಲಾಗುತ್ತದೆ. ಇದರ ವಿಭಿನ್ನ ಆಕಾರಗಳು ನಾಯಕತ

27 Dec 2025 10:34 am
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್

Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್

27 Dec 2025 9:53 am
ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್​​ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊ

27 Dec 2025 9:49 am
ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ

Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರ

27 Dec 2025 9:30 am
ನವವಿವಾಹಿತೆ ಸೂಸೈಡ್ ಕೇಸ್​ಗೆ ಬಿಗ್ ಟ್ವಿಸ್ಟ್: ನಾಗಪುರದಲ್ಲಿ ಆತ್ಮಹತ್ಯೆಗೆ ಶರಣಾದ ಗಾನವಿ ಪತಿ ಸೂರಜ್!

ಬೆಂಗಳೂರಿನ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣದಲ್ಲಿ ದೊಡ್ಡ ತಿರುವು ಸಿಕ್ಕಿದ್ದು, ಪತ್ನಿಯ ನಿಧನದ ನಂತರ ಪತಿ ಸೂರಜ್ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸ್ಫೋಟಕ ಮಾಹಿತಿ ದೊರೆತಿದೆ. ಅಷ್ಟೇ ಅಲ್ಲದ

27 Dec 2025 9:09 am
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಅದು ಕೂಡ ಟಾಸ್ಕ್ ಆಡಿ ಎಂಬುದು ವಿಶೇಷ. ಗಿಲ್ಲಿ ನಟ ಅವರು ಇಷ್ಟು ದಿನ ಕ್ಯಾಪ್ಟನ್ ಆಗಿಲ್ಲ ಎಂಬ ಬೇಸರ ಇತ್ತು. ಈ ಬೇಸರ ಪೂರ್ಣಗೊಳ್ಳುವ ಸಮಯ ಬಂದಿದೆ. ಅವ

27 Dec 2025 9:03 am
ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ

Bigg Boss Kannada 12: ಈ ವಾರ ಬಿಗ್​​ಬಾಸ್ ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವ

27 Dec 2025 8:55 am
ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಹರ್ಮನ್​ಪ್ರೀತ್ ಕೌರ್​

India Women vs Sri Lanka Women: ತಿರುವನಂತಪುರದ ಗ್ರೀನ್​ಫೀಲ್ಡ್​ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಪಂದ್ಯದಲ್ಲಿ ಭಾರತ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್​ಗಳಲ್ಲಿ 112 ರನ್​ ಕಲೆಹಾ

27 Dec 2025 8:53 am
ಕರ್ನಾಟಕ ಕಾಂಗ್ರೆಸ್ ಸರ್ಕಾರದ ‘ಬುಲ್ಡೋಜರ್ ರಾಜ್’ ನೀತಿಯಿಂದ ಬೀದಿಗೆ ಬಂದ ಮುಸ್ಲಿಂ ಕುಟುಂಬ: ಪಿಣರಾಯಿ ವಿಜಯನ್ ಆಕ್ರೋಶ

ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಗಳೂರಿನಲ್ಲಿ ಮುಸ್ಲಿಂ ವಸತಿಗಳ ನೆಲಸಮವನ್ನು ಖಂಡಿಸಿದ್ದಾರೆ. ಕರ್ನಾಟಕ ಸರ್ಕಾರ ಉತ್ತರ ಪ್ರದೇಶದ 'ಬುಲ್ಡೋಜರ್ ನೀತಿ' ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಫಕೀರ್ ಕಾಲೋನಿ, ವಸೀಮ್ ಲೇಔಟ್

27 Dec 2025 8:52 am
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ

MI Cape Town vs Durban Super Giants: 233 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 113 ರನ

27 Dec 2025 8:33 am
ವಾಹನ ಸವಾರರೇ ಎಚ್ಚರ: ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸರು!

ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ನಗರಾದ್ಯಂತ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ತೀವ್ರಗೊಳಿಸಿದ್ದಾರೆ. ಪ್ರತಿದಿನ ಸರಾಸರಿ 500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್

27 Dec 2025 8:23 am
Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ಕಳಪೆ ಏರ್ ಕ್ವಾಲಿಟಿ, ಜಿಬಿಎ ನಿರ್ಧಾರ ಏನು?

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕುಸಿಯುತ್ತಿದೆ. ಇದು ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ತಜ್ಞರು ಸೂಚನೆ ನೀಡ

27 Dec 2025 8:22 am
ಬಿಗ್​​ಬಾಸ್ ಮನೆಯಲ್ಲಿ ಆಯ್ತು ಸಾಕ್ಷಾತ್ಕಾರ: ತಪ್ಪುಗಳ ಒಪ್ಪಿಕೊಂಡ ರಘು

Bigg Boss Kannada 12: ಬಿಗ್​​ಬಾಸ್ ಮನೆ ಕೇವಲ ಜಗಳಕ್ಕೆ ಮಾತ್ರವಲ್ಲ, ತಮ್ಮನ್ನು ತಾವು ಅರಿತುಕೊಳ್ಳಲು, ತಪ್ಪುಗಳನ್ನು ತಿದ್ದಿಕೊಳ್ಳಲು ಹೊಸ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹ ಸಹಾಯ ಮಾಡುತ್ತದೆ. ಈ ಹಿಂದೆ ಸಹ ಹಲವು ಸ್ಪರ್ಧಿಗಳಿಗೆ ತಮ್ಮ ತ

27 Dec 2025 8:13 am
3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್

Australia vs England: ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 152 ರನ್​ಗಳಿಗೆ ಆಲೌಟ್ ಆದರೆ, ಇಂಗ್ಲೆಂಡ್ 110 ರನ್​ಗಳಿಸಿ ಸರ್ವಪತನ ಕಂಡಿದೆ. ಇದರ ನಡುವೆ 41 ರನ್​ಗಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾ

27 Dec 2025 7:54 am
ಸಲ್ಮಾನ್ ಖಾನ್ ಜನ್ಮದಿನದ ಪಾರ್ಟಿಯಲ್ಲಿ ಧೋನಿ ಸೇರಿದಂತೆ ಹಲವರು ಭಾಗಿ

ಸಲ್ಮಾನ್ ಖಾನ್ ಅವರು ಖಾಸಗಿ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಆಪ್ತರು, ಗೆಳೆಯರು ಹಾಗೂ ಚಿತ್ರರಂಗದ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ. ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಮೊದಲು ಈ ಪಾರ್ಟಿಗೆ ಬಂದರು. ಅವರ ಸಹೋದರಿ

27 Dec 2025 7:53 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯೋ ಚಳಿ, ರಾಜ್ಯದಲ್ಲಿ ಮುಂದುವರೆದ ಒಣ ಹವೆ

Karnataka Weather: ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜ್ಯದೆಲ್ಲೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದೆಲ್ಲೆಡೆ ಇಂದು ಚಳಿಯಿರಲಿದ್ದು, ವೈದ್ಯರು ಆರೋಗ್ಯ ಕಾಪಾ

27 Dec 2025 7:43 am
3 ಸಾವಿರ ಕೋಟಿ ಒಡೆಯ ಸಲ್ಮಾನ್ ಖಾನ್; ಹೂಡಿಕೆಗಳನ್ನು ನೋಡಿದ್ರೆ ತಲೆತಿರುಗುತ್ತೆ

Salman Khan: ಸಲ್ಮಾನ್ ಖಾನ್ ಅವರಿಗೆ ಇಂದು (ಡಿಸೆಂಬರ್ 27) ಜನ್ಮದಿನ. ಅವರು ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಒಬ್ಬರು. ಅಂದಹಾಗೆ ಸಲ್ಮಾನ್ ಖಾನ್ ಬಳಿಯ ಒಟ್ಟು ಆಸ್ತಿ ಎಷ್ಟು? ಸಲ್ಮಾನ್ ಬಳಿ ಇವೆ ಹಲವು ಬಲು ದುಬಾರಿ ವಸ್ತು

27 Dec 2025 7:32 am
ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ

ಬೆಂಗಳೂರಿನ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ದೊರೆತಿದೆ. ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ‌ ದೊರೆತಿದೆ. ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಯಲಹಂಕ, ಸಹಕಾರನ

27 Dec 2025 7:28 am
ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!

AUS vs ENG: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ ತಂಡಗಳು ಬ್ಯಾಟಿಂಗ್ ಮಾ

27 Dec 2025 7:16 am
Daily Devotional: ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?

ನಮ್ಮ ಜೀವನವು ಲಾಭ-ನಷ್ಟ, ಸುಖ-ದುಃಖಗಳ ಮಿಶ್ರಣವಾಗಿದೆ. ಕೆಟ್ಟ ಘಟನೆಗಳು ಅಥವಾ ಅಶುಭಗಳು ಸಂಭವಿಸುವ ಮುನ್ನ, ನಮ್ಮ ಶಾಸ್ತ್ರಗಳು ಮತ್ತು ಪರಂಪರೆಗಳ ಪ್ರಕಾರ ಕೆಲವು ಶಕುನಗಳು ಅಥವಾ ಸೂಚನೆಗಳು ಗೋಚರಿಸುತ್ತವೆ. ವಿದ್ಯಾರ್ಥಿಗೆ ಪರ

27 Dec 2025 7:08 am
Horoscope Today 27 December: ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಸಪ್ತಮಿ, ಉತ್ತರಾಭಾದ್ರ ನಕ್ಷತ್ರ, ವ್ಯತಿಪಾತ

27 Dec 2025 7:01 am
ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ

ಸೀ ಬರ್ಡ್ ಬಸ್‌ನ ಚಾಲಕನೊಬ್ಬ ಬೆಂಗಳೂರಿನಲ್ಲಿ ಮದ್ಯಪಾನ ಮಾಡಿ ಬಸ್ ಚಲಾಯಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಚಾಲಕ ಕುಡಿದಿರುವುದು ಗೊತ್ತಾಗಿದೆ. ಇತ್ತೀಚೆಗೆ ಇದೇ ಕಂ

27 Dec 2025 7:01 am
Horoscope Today 27 December: ಇಂದು ಈ ರಾಶಿಗೆ ಅಪರೂಪದ ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಶನಿವಾರ ಕಾಮಗಾರಿ, ಹಿತಶತ್ರು, ಆದಾಯ, ಪ್ರಶಂಸೆ, ಲೆಕ್ಕಾಚಾರ, ಆತ್ಮಸ್ಥೈರ್ಯ, ಸರಳತೆ ಇವೆಲ್ಲ ಇಂದಿನ ಭವಿಷ್ಯ. ಜೀವನದ ಸವಾಲುಗಳನ್ನು ಎದು

27 Dec 2025 12:21 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 27ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 27ರ ಶನಿವಾರದ ದಿನ ಭ

27 Dec 2025 12:15 am
ಪಹಲ್ಗಾಮ್ ದಾಳಿಯ ತನಿಖೆ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ; ಅಮಿತ್ ಶಾ

ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಯೋಜಿಸಿದವರನ್ನು ಆಪರೇಷನ್ ಸಿಂಧೂರ್ ಮೂಲಕ ಭದ್ರತಾ ಪಡೆಗಳು ಶಿಕ್ಷಿಸಿದವು. ಆಪರೇಷನ್ ಮಹಾದೇವ್ ಮೂಲಕ ಅದನ್ನು ನಡೆಸಿದವರನ್ನು ತಟಸ್ಥಗೊಳಿಸಿದವು. ಇದು ಭಯೋತ್ಪಾದನೆಗೆ ಭಾರತ ನೀಡಿದ ನಿರ್ಣ

26 Dec 2025 11:03 pm
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ

26 Dec 2025 10:46 pm
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಲು ತರಲೆಂದು ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಭಾರೀ ವಾಹನವೊಂದು ಜೋರಾಗಿ ಡಿಕ್ಕಿ ಹೊಡೆದಿದೆ. ಈ ದೃಶ್ಯ ಎದುರಿನ ಸಣ್ಣ ಅಂಗಡಿಯ ಸಿಸಿಟಿವಿ

26 Dec 2025 10:43 pm
ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತರ ಸಂಖ್ಯೆ 3ಕ್ಕೇರಿದೆ. ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ

26 Dec 2025 10:31 pm
ಗಿಲ್ಲಿ ಬಗ್ಗೆ ಗುಟ್ಟಾಗಿ ಮಾತಾಡಿದ ಕಾವ್ಯಾ ಫ್ಯಾಮಿಲಿ: ಕೂಡಲೇ ಹೊರಗೆ ಕಳಿಸಿದ ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ಹತ್ತಿರ ಆಗುತ್ತಿದೆ. ಹಾಗಾಗಿ ಈ ವಾರ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಎಲ್ಲ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ಬಿಗ್ ಬಾಸ್ ಮನೆಗೆ ಬಂದು ಹೋಗುತ್ತಿದ್ದಾರೆ. ಇತ್ತೀಚೆಗ

26 Dec 2025 10:28 pm
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ; ಭುಗಿಲೆದ್ದ ವಿವಾದ

ಥೈಲ್ಯಾಂಡ್ ಸೇನೆಯು ಕಾಂಬೋಡಿಯಾದಲ್ಲಿ 9 ಮೀಟರ್ ಎತ್ತರದ ವಿಷ್ಣು ಪ್ರತಿಮೆಯನ್ನು ಬುಲ್ಡೋಜರ್ ಬಳಸಿ ಕೆಡವಿದೆ. ಗಡಿ ವಿವಾದದ ಭಾಗವಾಗಿರುವ ಈ ಕ್ರಮವು ಭಾರತ ಸೇರಿದಂತೆ ವಿಶ್ವದಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ. ಥೈ

26 Dec 2025 10:27 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ &ಭಯೋತ್ಪಾದನೆಗೆ ಖಡಕ್ ಉತ್ತರ

India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂ

26 Dec 2025 10:26 pm
IND-W vs SL-W: ಮತ್ತೆ ಸಿಡಿದ ಶಫಾಲಿ; ಭಾರತದ ಕೈಸೇರಿದ ಟಿ20 ಸರಣಿ

India Women Dominate Sri Lanka in 3rd T20I: ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಭಾರತ 3-0 ಅಂತರದ

26 Dec 2025 9:48 pm
ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕಾಂಗ್ರೆಸ್ ನಟಿಸುವುದನ್ನು ನಿಲ್ಲಿಸಿ ವಾಸ್ತವವನ್ನು ಒಪ್ಪಿಕೊಳ್ಳಲು ಪ್ರಾರಂಭಿಸಬೇಕು. ಭಾರತದ ಉತ್ಪಾದನಾ ಹೆಚ್ಚಳವು ಮೇಕ್ ಇನ್ ಇಂಡಿಯಾದ ಫಲಿತಾಂಶವಾಗಿದೆ. ಭಾರತವು ಈಗ ದೇಶೀಯವಾಗಿ ಚಿಪ್‌ಗಳು, ಎಲೆಕ್ಟ್ರಾನಿಕ್ ಘಟಕಗಳು ಮತ

26 Dec 2025 9:46 pm
ಅರುಣ್ ಯೋಗಿರಾಜ್​​​ ಕೈಚಳಕದಲ್ಲಿ ಅರಳಿದ ದಿ ಶಾಮನೂರು ಶಿವಶಂಕರಪ್ಪ ಪುತ್ಥಳಿ

ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿಯನ್ನು ಕೆತ್ತನೆ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಗಣ್ಯರು ಪುತ್ಥಳಿಯನ್ನು ಅನಾವರಣಗೊಳ

26 Dec 2025 9:16 pm
VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ

Virat Kohli Vijay Hazare Trophy: ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಪಂದ್ಯಗಳನ್ನು ಆಡಿ ಅಬ್ಬರಿಸಿದರು. 131 ಮತ್ತು 77 ರನ್ ಗಳಿಸಿ ತಂಡಕ್ಕೆ ಜಯ ತಂದರು. ಆದರೆ ಪಂದ್ಯ ಶ್ರೇಷ್ಠ ಪ್ರಶಸ್ತಿಯಾಗಿ 10,000 ರೂ. ಪಡೆದದ್ದು ಅಭಿಮಾನಿಗಳ ಟೀಕೆಗೆ

26 Dec 2025 9:11 pm
ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು

ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್‌ನಲ್ಲಿ 85 ಲಕ್ಷ ರೂ. ಸಾಗಿಸುತ್ತಿದ್ದ ಅಕೌಂಟೆಂಟ್​​​ನನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ವಾಹನದಿಂದ ಕೆಳಗಿಳಿಸಿ ದರೋಡೆ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರ

26 Dec 2025 9:09 pm
VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ

Dhruv Shorey's Record: ಧ್ರುವ್ ಶೋರೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಐದನೇ ಶತಕ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಹೈದರಾಬಾದ್ ವಿರುದ್ಧ 109 ರನ್ ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಅವರು, ಈ ಸಾಧನೆ ಮಾಡಿದ ಭಾರತದ ಎರಡನೇ ಆಟಗಾರರಾಗಿದ್ದ

26 Dec 2025 8:31 pm
ಬಿರಿಯಾನಿಯೊಂದಿಗೆ ತಿರುಪರನಕುಂದ್ರಂ ಬೆಟ್ಟ ಹತ್ತಲು ಯತ್ನಿಸಿದ ಮುಸ್ಲಿಮರು; ಪೊಲೀಸರಿಂದ ತಡೆ

ಕೇರಳದ ಮುಸ್ಲಿಮರು ತಿರುಪರನಕುಂದ್ರಂ ಸುಬ್ರಹ್ಮಣ್ಯಂ ದೇವಾಲಯದ ಬೆಟ್ಟವನ್ನು ಬಿರಿಯಾನಿಯೊಂದಿಗೆ ಹತ್ತಲು ಯತ್ನಿಸಿದ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಅವರು ಬೆಟ್ಟದ ಮೇಲಿನ ದರ್ಗಾಕ್ಕೆ ಬಿರಿಯಾನಿ ಸೇರಿದಂತೆ ಮಾಂಸಾಹಾರವನ

26 Dec 2025 8:28 pm
ಹೊಸ ವರ್ಷದ ಪಾರ್ಟಿ ರೂಲ್ಸ್ ಬಗ್ಗೆ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್​​ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆ

26 Dec 2025 8:27 pm
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ.

26 Dec 2025 8:16 pm
ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಕಳೆದ 10 ದಿನಗಳಿಂದ ಕಾಣೆಯಾಗಿದ್ದ ಮಗ ಈಗ ಬರ್ತಾನೆ, ಆಗ ಬರ್ತಾನೆ ಅಂತ ಮನೆ ಬಾಗಿಲಲ್ಲೇ ಕಾದು ಕುಳಿತ್ತಿದ್ದ ತಾಯಿಗೆ ಇದೀಗ ನಿರಾಸೆ ಉಂಟಾಗಿದೆ. ಕಾಣೆಯಾಗಿದ್ದ ಪಿಯು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದು, ಅತ್ತ ಮಗ ಸಾವನ್ನಪ್ಪ

26 Dec 2025 8:04 pm
ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು

ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ದಾಗಿದ್ದರಿಂದ ಹಲವು ದಿನಗಳಿಂದ ತಲ

26 Dec 2025 7:42 pm
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು, 20 ಮಂದಿಗೆ ಗಾಯ

ಇಂದು ಪ್ರಾರ್ಥನೆಯ ವೇಳೆ ಸಿರಿಯಾದ ಹೋಮ್ಸ್ ಪಟ್ಟಣದ ಮಸೀದಿಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ 8 ಜನರು ಸಾವನ್ನಪ್ಪಿದ್ದಾರೆ, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಧ್ಯ ಸಿರಿಯಾದ ಹೋಮ್ಸ್ ನಗರದಲ್ಲಿರುವ ಇಮಾಮ್ ಅಲಿ ಬಿನ್

26 Dec 2025 7:25 pm
ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ

ಅರ್ಜುನ್ ಕಿಶೋರ್ ಚಂದ್ರ ಅವರ ಹೊಸ ಹಾಡನ್ನು ಬಿಡುಗಡೆ ಮಾಡಲು ಅಶ್​ವಿನಿ ಪುನೀತ್ ರಾಜ್​​ಕುಮಾರ್ ಮುಂದಾಗಿದ್ದಾರೆ. ಇದೇ ಶನಿವಾರದಿಂದ (ಡಿ.27) ‘ಪಿಆರ್‌ಕೆ ಆಡಿಯೋ’ ಯೂಟ್ಯೂಬ್‌ ಚಾನೆಲ್ ಮೂಲಕ ಈ ವಿಡಿಯೋ ಸಾಂಗ್ ವೀಕ್ಷಿಸಬಹುದು. ಅ

26 Dec 2025 7:20 pm
ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೋಟಗೆರೆ ಕ್ರಾಸ್‌ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಬದುಕಿನ ಮಧ್ಯೆ ಹೋ

26 Dec 2025 7:07 pm
ಆಪರೇಷನ್ ಸಿಂಧೂರ್ ವೇಳೆ ಸೈನಿಕರಿಗೆ ನೀರು, ಟೀ, ಲಸ್ಸಿ ನೀಡಿದ್ದ 10 ವರ್ಷದ ಬಾಲಕನಿಗೆ ವಿಶೇಷ ಪುರಸ್ಕಾರ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಸೈನಿಕರಿಗೆ ಸಹಾಯ ಮಾಡಿದ್ದ 10 ವರ್ಷದ ಶ್ರವಣ್ ಸಿಂಗ್ ಗೆ ಧೈರ್ಯ ಮತ್ತು ದೇಶಭಕ್ತಿಗಾಗಿ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ನೀಡಲಾಗಿದೆ. ಭಾರತೀಯ ಸೇನೆಯ ಅತ್ಯಂತ ಕಿರಿಯ ನಾಗರಿಕ ಯೋಧ ಎಂದು

26 Dec 2025 7:06 pm
Vaibhav Suryavanshi: ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

Bal Puraskar for Vaibhav Suryavanshi: ವೈಭವ್ ಸೂರ್ಯವಂಶಿ, 14 ವರ್ಷದ ಕ್ರಿಕೆಟ್ ಪ್ರತಿಭೆ, ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ, ಅತಿ ಕ

26 Dec 2025 7:06 pm
ಟಿಕೆಟ್ ದರದಲ್ಲಿ ಏಕರೂಪತೆ ತರಲು ಮುಂದಾದ ಆಂಧ್ರ ಸರ್ಕಾರ

Movie ticket price: ಕರ್ನಾಟಕ ಸರ್ಕಾರ ಏಕರೂಪ ಟಿಕೆಟ್ ದರ ತರುವ ಪ್ರಯತ್ನ ಮಾಡಿತ್ತು ಆದರೆ ಕೆಲವು ನಿರ್ಮಾಣ ಸಂಸ್ಥೆಗಳು ಅಡ್ಡಗಾಲು ಹಾಕಿದ್ದರಿಂದ ಆದೇಶಕ್ಕೆ ತಡೆ ಬಿದ್ದಿದೆ. ಇದೀಗ ನೆರೆಯ ಆಂಧ್ರ ಪ್ರದೇಶದಲ್ಲಿ ಇದೇ ರೀತಿಯ ವ್ಯವಸ್ಥೆ ತರ

26 Dec 2025 7:04 pm
ವನ್ಯಜೀವಿ ಸಫಾರಿ ಬಂದ್​​ ಎಫೆಕ್ಟ್​​: ಕೋಟಿ ಕೋಟಿ ಆದಾಯ ನಷ್ಟ; KETRA ಆತಂಕ

ಕರ್ನಾಟಕದಲ್ಲಿ ವನ್ಯಜೀವಿ ಸಫಾರಿ ನಿಷೇಧದಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟದಲ್ಲಿದೆ. ಬಂಡೀಪುರ, ನಾಗರಹೊಳೆಗಳಲ್ಲಿ ಸಫಾರಿ ಸ್ಥಗಿತದಿಂದ ಪ್ರತಿದಿನ ಕೋಟಿಗಟ್ಟಲೆ ಆದಾಯ ನಷ್ಟವಾಗುತ್ತಿದೆ. ಈ ಬಗ್ಗೆ ಪ್ರವಾಸೋದ್ಯಮ ಸಚಿವರಿಗ

26 Dec 2025 7:03 pm
IND-W vs SL-W: ಸತತ 3ನೇ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್‌ಪ್ರೀತ್; ಭಾರತ ತಂಡದಲ್ಲಿ 2 ಬದಲಾವಣೆ

India Women vs Sri Lanka Women 3rd T20: ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ 3ನೇ ಟಿ20 ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳಲು ನೋಡುತ್ತಿದೆ.

26 Dec 2025 6:41 pm
ತಮ್ಮ ಹೆಸರು ಬದಲಿಸಿದ್ದೇಕೆ ಅಕ್ಷಯ್ ಕುಮಾರ್? ಕಾರಣ ವಿವರಿಸಿದ ನಟ

Akshay Kumar real name: ಸ್ಟಾರ್ ನಟ ಅಕ್ಷಯ್ ಕುಮಾರ್ ವರ್ಷಕ್ಕೆ ಐದು ಆರು ಸಿನಿಮಾಗಳಲ್ಲಿ ಅವರು ನಟಿಸುತ್ತಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲವಾದರೂ ಅವರಿಗೆ ಬೇಡಿಕೆ ಏನೂ ಕಡಿಮೆ ಆಗಿಲ್ಲ. ಯಾವುದೇ ಗಾಡ್​

26 Dec 2025 6:35 pm
ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ?

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಲ್ಲ. ಈ ಸಮಯದಲ್ಲಿ ದೇಹವನ್ನು ಒಳಗಿನಿಂದ ಬೆಚ್ಚಗಿರಿಸುವ ಆಹಾರಗಳ ಸೇವನೆ ಮಾಡಬೇಕಾಗುತ್ತದೆ. ಇಂತಹ ಆಹಾರಗಳಲ್ಲಿ ಖರ್ಜೂರವು ಒಂದು. ಅದರಲ್ಲಿಯೂ ಈ ಋತುವಿನಲ್ಲಿ ಇದರ ಸೇವನೆಯಿ

26 Dec 2025 6:33 pm
ದೇಶಿ ಟೂರ್ನಿಯಲ್ಲಿ ದೇವದತ್ ಪಡಿಕ್ಕಲ್ ಅಬ್ಬರ; ಭಾರತ ತಂಡಕ್ಕೆ ಆಯ್ಕೆ ಯಾವಾಗ?

Devdutt Padikkal's Vijay Hazare Century: ಕಳೆದ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ದೇವದತ್ ಪಡಿಕ್ಕಲ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಸತತ ಎರಡು ಶತಕಗಳನ್ನು ಸಿಡಿಸಿ ಮಿಂಚಿದ್ದಾರೆ. ಕೇವಲ 34 ಲಿಸ್ಟ್ ಎ ಇನ್ನಿಂಗ್ಸ್‌ಗಳಲ್ಲಿ 11 ಶತಕ ಮತ್ತು 12 ಅರ

26 Dec 2025 6:20 pm
ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು

ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಹೋಟೆಲ್, ಪಬ್ ಮಾಲೀಕರೊಂದಿಗೆ ಸಭೆ ಮಾಡಿ ಖಡಕ್​ ಸೂಚನೆ ನೀಡಿದ್ದಾರೆ. ಜನದಟ್ಟಣೆ ನಿಯಂತ್ರಣ, ಸಮಯ, ಮಹಿಳೆಯರ ಸುರಕ್ಷತೆ ಸೇರಿದಂತೆ 30 ಪ್ರಮುಖ ಸೂಚನೆಗಳನ್ನು ನೀಡ

26 Dec 2025 6:20 pm
ಕುಡಿದ ಮತ್ತಲ್ಲಿ ಕಿರಿಕ್​​: ಬಾಯಿ ಚಪಲಕ್ಕೆ ಬಿಹಾರ ಮೂಲದ ಕಾರ್ಮಿಕ ಬಲಿ!

ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕುಡಿದ ಮತ್ತಿನಲ್ಲಿ ಕಾರ್ಮಿಕರ ನಡುವೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಬಿಹಾರ ಮೂಲದ ವ್ಯಕ್ತಿ ಬರ್ಬರ ಕೊಲೆಯಾಗಿದ್ದು, ಘಟನೆ ಸಂಬಂಧ ಮೂರು ಆರೋಪಿಗಳನ್ನ ಪೊಲೀಸರು ಬಂಧಿಸಿ

26 Dec 2025 6:19 pm
ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ

26 Dec 2025 6:18 pm
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ, ಕಾರ್ಯಕರ್ತರಿಂದ ನ್ಯಾಯಾಲಯದೆದುರು ಪ್ರತಿಭಟನೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಲು ಇಂದು ದೆಹಲಿ ಹೈಕೋರ್ಟ್ ಹೊರಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್

26 Dec 2025 6:13 pm
ಕಠಿಣ ಶಿಕ್ಷೆಯಾಗಲಿ; ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ಅಲ್ಪಸಂಖ್ಯಾತರ ಹಿಂಸಾಚಾರಕ್ಕೆ ಭಾರತ ಖಂಡನೆ

ಬಾಂಗ್ಲಾದೇಶದ ಢಾಕಾದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರವನ್ನು ಭಾರತ ಖಂಡಿಸಿದೆ. ಬಾಂಗ್ಲಾದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕೆಂದು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿ

26 Dec 2025 5:51 pm
2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ

‘ಧುರಂಧರ್’ ಚಿತ್ರದಲ್ಲಿ ರೆಹಮಾನ್ ಡಕಾಯಿತ್ ಪಾತ್ರ ಮಾಡಿದ ಅಕ್ಷಯ್ ಖನ್ನಾ ಅವರಿಗೆ ಈಗ ಫುಲ್ ಡಿಮ್ಯಾಂಡ್. ಮುಂದಿನ ಸಿನಿಮಾಗೆ ಅವರು ಬರೋಬ್ಬರಿ 21 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದಲ್

26 Dec 2025 5:50 pm
ಟಾಂಗ್ ಕೊಟ್ಟರೂ ಸಹ ಧನ್ವೀರ್ ಬಗ್ಗೆ ಪ್ರೀತಿಯ ಮಾತಾಡಿದ ಕಿಚ್ಚ

Kichcha Sudeep movie: ದರ್ಶನ್ ಆಪ್ತ ಧನ್ವೀರ್ ಸಹ ‘ಕಾಡಲ್ಲಿ ಎಲ್ಲ ಪ್ರಾಣಿಗಳಿರುತ್ತವೆ ಆದರೆ ಸಿಂಹವೇ ರಾಜ’ ಎಂದೆಲ್ಲ ದರ್ಶನ್ ಪರವಾಗಿ ಟ್ವೀಟ್ ಮಾಡಿ, ಸುದೀಪ್ ಅವರನ್ನು ತಗ್ಗಿಸಿ ತೋರಿಸುವ ಪ್ರಯತ್ನ ಮಾಡಿದ್ದರು. ಅದಕ್ಕೆ ಸುದೀಪ್ ಆಪ್ತ ವ

26 Dec 2025 5:49 pm
Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ!

ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ತನಿಖೆ ವೇಳೆ ಪೊಲೀಸರಿಗೆ ದೊಡ್ಡ ಅಚ್ಚರಿ ಕಾದಿತ್ತು. ಅಕ್ರಮ ಸಂಬಂಧ ಕಾರಣಕ್ಕೆ ನಡೆದ ಕೊಲೆಗೆ ಸಂಬಂಧ

26 Dec 2025 5:41 pm
VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ

Vijay Hazare Trophy: ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿನ ಹಿನ್ನಡೆಯ ನಂತರ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಬಲಿಷ್ಠ ಜಾರ್ಖಂಡ್‌ ವಿರುದ್ಧ 412 ರನ್‌ ಬೆನ್ನಟ್ಟಿ ಗೆದ್ದ ತಂಡ, ನಂತರ ಕೇರಳ ವಿರುದ್ಧ 8 ವಿಕ

26 Dec 2025 5:26 pm
ಈ ರಾಜ್ಯದ ಶಾಲೆಗಳಲ್ಲಿ ಮಕ್ಕಳು ಪ್ರತಿದಿನ ನ್ಯೂಸ್ ಪೇಪರ್ ಓದುವುದು ಕಡ್ಡಾಯ

ಮಕ್ಕಳಲ್ಲಿ ಕಲಿಕೆಯನ್ನು ಹೆಚ್ಚಿಸಲು, ಸ್ಕ್ರೀನ್ ಟೈಮ್ ಕಡಿಮೆ ಮಾಡಲು ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಉತ್ತರ ಪ್ರದೇಶದ ಸರ್ಕಾರ ಕಡ್ಡಾಯಗೊಳಿಸಿದೆ. ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆಯನ್ನು ಸುಧಾರಿಸಲು ಉತ್ತರ ಪ್ರದೇ

26 Dec 2025 5:12 pm
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

45 Kannada movie: ಅರ್ಜುನ್ ಜನ್ಯ ನಿರ್ದೇಶಿಸಿ, ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದ್ದು, ಅದ್ಭುತ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಮಂದಿ ಸಿನಿಮಾಕ್ಕೆ ಮೆಚ್ಚುಗ

26 Dec 2025 5:11 pm
ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ

ಹನುಮ ಹುಟ್ಟಿದ ಸ್ಥಳ ಅಂಜನಾದ್ರಿ ಈಗ ವಿವಾದದ ಕೇಂದ್ರವಾಗಿದೆ. ಪೂಜಾ ವಿಚಾರಕ್ಕೆ ಇಬ್ಬರು ಸ್ವಾಮೀಜಿಗಳ ನಡುವೆ ಜಗಳ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿದೆ. ಈ ಸಂಬಂಧ ಎರಡು ದಿನಲ್ಲಿ ಒಟ್ಟು ಮೂರು ಪೊಲೀಸ್ ಪ್ರಕರಣಗಳು

26 Dec 2025 5:02 pm
Snow Removal Job: ಈ ದೇಶದಲ್ಲಿ ಹಿಮ ತೆಗೆಯುವ ಕೆಲಸಗಾಗರಿಗೆ ಸಿಗುತ್ತೆ ಲಕ್ಷಗಳಲ್ಲಿ ಸಂಬಳ!

ಕೆನಡಾದಲ್ಲಿ ಹಿಮ ತೆಗೆಯುವ ಕೆಲಸಕ್ಕೆ ಭಾರೀ ಬೇಡಿಕೆಯಿದ್ದು, ವಾರ್ಷಿಕವಾಗಿ ಲಕ್ಷಗಳಲ್ಲಿ (40-75 ಲಕ್ಷ ರೂ.) ಸಂಬಳ ಸಿಗುತ್ತದೆ. ಒಂಟಾರಿಯೊ, ಕ್ವಿಬೆಕ್‌ನಂತಹ ಪ್ರಾಂತ್ಯಗಳಲ್ಲಿ ಈ ಉದ್ಯೋಗಗಳು ಹೆಚ್ಚು ಲಭ್ಯ. ಕೇವಲ ಉತ್ತಮ ಸಂಬಳ ಮಾತ

26 Dec 2025 5:01 pm
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ

ಚಿತ್ರದುರ್ಗ ಬಸ್ ಅಗ್ನಿ ದುರಂತದ ತನಿಖೆಯಲ್ಲಿ ಹೊಸ ತಿರುವು ಲಭಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಇದೀಗ ಬಸ್ ಒಳಗೆ ರಾಶಿ ರಾಶಿ ಆಯಿಲ್ ಬಾಕ

26 Dec 2025 4:59 pm
ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವ

26 Dec 2025 4:49 pm
ಮೈಸೂರು ಪ್ಯಾಲೆಸ್ ಮುಂಭಾಗ ಸ್ಫೋಟ: ಸಾವಿನ ಸಂಖ್ಯೆ 2ಕ್ಕೆ ಏರಿಕೆ, ಪ್ರಕರಣದ ಸುತ್ತ ಅನುಮಾದ ಹುತ್ತ

Mysuru balloon gas cylinder Blast: ನಿನ್ನೆ(ಡಿಸೆಂಬರ್ 25) ಕ್ರಿಸ್ಮಸ್ ಹಾಲಿಡೇ ದಿನವೇ ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಈಗಾಗಲೇ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮಹಿಳೆಯೋರ್ವಳು ಸಹ ಮೃತಪಟ್ಟಿದ್ದಾ

26 Dec 2025 4:49 pm