SENSEX
NIFTY
GOLD
USD/INR

Weather

21    C

ಯಶ್, ರಣ್​​ಬೀರ್ ನಟನೆಯ ‘ರಾಮಾಯಣ’ಕ್ಕೆ ಯುವ ಸ್ಟಾರ್ ಎಂಟ್ರಿ

‘ರಾಮಾಯಣ’ ಸಿನಿಮಾನಲ್ಲಿ ಹಲವಾರು ಸ್ಟಾರ್ ನಟರು, ಪ್ರತಿಭಾವಂತ ನಟ-ನಟಿಯರು ಪಾತ್ರವಹಿಸಿದ್ದಾರೆ. ಇದೀಗ ಈ ಸಿನಿಮಾದ ತಾರಾಬಳಗಕ್ಕೆ ಮತ್ತೊಬ್ಬ ಪ್ರತಿಭಾವಂತ ನಟನ ಸೇರ್ಪಡೆ ಆಗಿದೆ. ಇತ್ತೀಚೆಗೆ ‘ಕಿಲ್’ (Kill) ಸಿನಿಮಾದಲ್ಲಿ ತನ್ನ ವ

7 Feb 2026 11:00 pm
T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ

India vs USA: ಮುಂಬೈನ ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕ ವಿರುದ್ಧ ಸುಲಭ ಜಯ ಸಾಧಿಸಿದೆ. ಹಾಲಿ ಚಾಂಪಿಯನ್ ಭಾರತ ಗೆಲುವಿನ ಶುಭಾರಂಭ ಮಾಡಿತು. 161 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿದ ಅಮೆರಿಕದ ಬೌಲರ್

7 Feb 2026 10:46 pm
ಭಾರತದ ನಕ್ಷೆಯಲ್ಲಿ ಪಿಒಕೆ ಸೇರಿಸಿದ ಅಮೆರಿಕ; ಪಾಕಿಸ್ತಾನಕ್ಕೆ ಬಿಸಿ ತುಪ್ಪವಾದ ಟ್ರಂಪ್

ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ. ಈ ಒಪ್ಪಂದದ ಮೂಲಕ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 50ರಷ್ಟು ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ

7 Feb 2026 10:46 pm
ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ

ದಾವಣಗೆರೆಯ ಬಿಐಇಟಿ ಸಿವಿಲ್ ಟಾಪರ್ ಆಂಚಲ್ ಕುಮಾರಿ, 26ನೇ ವಯಸ್ಸಿನಲ್ಲಿ ಐಷಾರಾಮಿ ಜೀವನ ತ್ಯಜಿಸಿ ಜೈನ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಲಕ್ಷಾಂತರ ಸಂಬಳದ ಉದ್ಯೋಗ ಅವಕಾಶಗಳನ್ನು ಬಿಟ್ಟು, ಆಧ್ಯಾತ್ಮಿಕ ಹಾದಿ ಹಿಡಿದ ಅವರ ನಿರ್

7 Feb 2026 10:31 pm
ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು!

ಕೆಲವರಿಗೆ ಆಗಾಗ ಹೊಟ್ಟೆ ನೋವು ಬರುತ್ತದೆ. ಆದರೆ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಹಲವಾರು ಕಾಯಿಲೆಗಳು ಬರುವ ಮನ್ಸೂಚನೆ ಆಗಿರಬಹುದು ಅಥವಾ ದೇಹ ನೀಡುವ ಎಚ್ಚರಿಕೆಯಾಗಿರಬಹುದು. ಹಾಗಾಗಿ ಈ

7 Feb 2026 10:25 pm
T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್

Abhishek Sharma's T20 World Cup Debut Disaster: ಟೀಂ ಇಂಡಿಯಾ ಪರ ಟಿ20 ವಿಶ್ವಕಪ್‌ಗೆ ಪದಾರ್ಪಣೆ ಮಾಡಿದ ಅಭಿಷೇಕ್ ಶರ್ಮಾ, ಅಮೆರಿಕ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಬಲಿಯಾದರು. ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಅವರು, 2007ರ ವಿಶ್ವಕಪ್‌ನಲ್ಲಿ

7 Feb 2026 10:19 pm
ಅವಮಾನ ಆದಲ್ಲೆ ಕರ್ನಾಟಕದ ಬಾವುಟ ಹಾರಿಸಿದ ಕಿಚ್ಚ: ಸಾಧನೆ ಬಗ್ಗೆ ಹೇಳಿದ್ದೇನು?

Kichcha Sudeep: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸಿಸಿಎಲ್ 2026 ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡವನ್ನು ಎದುರಿಸಿದ ಕರ್ನಾಟಕ ತಂಡ ಅದ್ಧೂರಿ ವಿಜಯ ಸಾಧಿಸಿತು. ಆ ಮೂಲಕ ಮೂರನೇ ಬಾರಿ ಚಾಂಪಿಯನ್ ಎನಿಸಿಕೊಂಡಿತು. ಈ ಅದ್ಭುತ ಸಾಧನೆಯ ಬ

7 Feb 2026 10:15 pm
ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ

ಬೆಳಗಾವಿಯ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ತಮ್ಮ ಕೋಣ ಶಾಮ್‌ನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಮಗನ ಮದುವೆಯಂತೆ ಮನೆ ಮುಂದೆ ಪೆಂಡಾಲ್ ಹಾಕಿ, ಕೇಕ್ ಕತ್ತರಿಸಿ, ಊರಿನ 300ಕ್ಕೂ ಹೆಚ್ಚು ಜನರಿಗೆ

7 Feb 2026 9:57 pm
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ

ಸೂರಜ್‌ಕುಂಡ್ ಜಾತ್ರೆಯ ವೇಳೆ ಜನದಟ್ಟಣೆಯ ಪ್ರದೇಶದಲ್ಲಿ ಉಯ್ಯಾಲೆ ಕುಸಿದು ಓರ್ವ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಇಂದು ಸಂಜೆ ಫರಿದಾಬಾದ್‌ನ ಜನದಟ್ಟಣೆಯ ಸೂರಜ್‌ಕುಂಡ್ ಜಾತ್ರೆಯಲ್ಲಿ ಸುನಾಮಿ ಉಯ್ಯಾಲೆ ಬಿದ್ದ ದ

7 Feb 2026 9:50 pm
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ

Bigg Boss Kannada 12: ಗಿಲ್ಲಿ, ಚನ್ನರಾಯಪಟ್ಟಣದಲ್ಲಿ ನಡೆದ ರಾಮೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ವೇಳೆ ಗಿಲ್ಲಿಯನ್ನು ನೋಡಲು ಸಾಕಷ್ಟು ಜನ ಸೇರಿದ್ದರು. ಈ ವೇಳೆ ಮಾತನಾಡಿದ ಗಿಲ್ಲಿ, ಡೈಲಾಗ್​​ಗಳನ್ನು ಹೇಳಿ ರಂಜಿಸಿ

7 Feb 2026 9:44 pm
T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

Suryakumar Yadav Heroics: 2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಭಾರತದ ಆರಂಭ ಉತ್ತಮವಾಗಿರಲಿಲ್ಲ, ಪ್ರಮುಖ ವಿಕೆಟ್‌ಗಳು ಪವರ್‌ಪ್ಲೇನಲ್ಲೇ ಪತನಗೊಂಡವು. ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ 84* ರನ್ ಗಳಿಸಿ ತಂಡವನ್ನು 161/9

7 Feb 2026 9:43 pm
ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಭಾರತ- ಅಮೆರಿಕದ ವ್ಯಾಪಾರ ಒಪ್ಪಂದದ ವೇಳೆ ಹಾಕಿದ ನಿರ್ಬಂಧದ ಅಡಿಯಲ್ಲಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಆದರೆ, ಭಾರತ ನೇರವಾಗಿ ಈ ಬಗ್ಗೆ ಯಾವುದೇ

7 Feb 2026 9:27 pm
ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ

Arjun Sarja interview: ಬಹಳ ಚಿಕ್ಕ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ವರೆಗೆ ಅವರು 180ಕ್ಕೂ ಹೆಚ್ಚಿ ಸಿನಿಮಾಗಳಲ್ಲಿ ನಟಿಸಿದ್ದಾ

7 Feb 2026 9:16 pm
ತೋಟದ ಮನೆ ಟಾರ್ಗೆಟ್: ಕಳ್ಳರನ್ನು ಕರೆಸಿ ಕಳ್ಳತನ ಮಾಡಿಸಿದ ಕಾನ್ಸ್‌ಟೇಬಲ್‌; ಆರು ಜನರ ಬಂಧನ

ಹಾವೇರಿ ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕಳ್ಳರನ್ನು ಕರೆಸಿ ಕಾನ್ಸ್‌ಟೇಬಲ್​​ನೇ ಕಳ್ಳತನ ಮಾಡಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಹಾವೇರಿ ಜಿಲ

7 Feb 2026 9:15 pm
ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು?

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಎರಡೂ ಅಪಾಯಕಾರಿ ಕಾಯಿಲೆಗಳು ಎಂಬುದು ತಿಳಿದ ವಿಚಾರ. ಇವು ದೇಹದಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು, ಆದರೆ ಈ ಕಾಯಿಲೆಗಳು ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದ

7 Feb 2026 9:02 pm
ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ

ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ಷಣಾ ವ್ಯವಸ್ಥೆಯ ಲೋಪ ಎತ್ತಿ ತೋರಿಸಿದೆ. ಮಾನಸಿಕ ಒತ್ತಡದಲ್ಲಿದ್ದ ಬಾಲಕಿಗೆ ನಿರಂತರ ಕೌನ್ಸೆಲಿಂಗ್ ಮತ್ತು ಸೂಕ್ತ ನಿಗಾ ವಹ

7 Feb 2026 8:55 pm
T20 World Cup: ಮೊದಲ ದಿನವೇ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ

T20 World Cup 2026: 2026ರ ಟಿ20 ವಿಶ್ವಕಪ್‌ನ ಮೊದಲ ದಿನ, ರೊಮಾರಿಯೊ ಶೆಫರ್ಡ್ ಐತಿಹಾಸಿಕ ಸಾಧನೆ ಮಾಡಿದರು. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ಗಳಿಸಿದ ಅವರು, ಟೂರ್ನಿಯ ಮೊದಲ ಬೌಲರ್ ಹಾಗೂ ವೆಸ್ಟ್ ಇಂಡೀಸ್‌ನಿಂದ ಈ ಸಾಧನೆ ಮಾ

7 Feb 2026 8:38 pm
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್

ಪ್ರಧಾನಿ ಮೋದಿ ಅವರನ್ನು ಮಲೇಷ್ಯಾದಲ್ಲಿ ಸ್ವಾಗತಿಸಲು ಭಾರತೀಯ ನೃತ್ಯವನ್ನು ಪ್ರದರ್ಶಿಸಲಾಯಿತು. ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತೀಯ ಸಾಂಸ್ಕೃತಿಕ ಕೇಂದ್ರ (NSCBICC) ಕೌಲಾಲಂಪುರ್‌ನಲ್ಲಿ ಭಾರತೀಯ ಸಂಸ್ಕೃತಿಯ ಅದ್ಭುತ ಪ್ರದರ

7 Feb 2026 8:17 pm
BCCI Contracts: ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ 21 ಆಟಗಾರ್ತಿಯರು; ಕನ್ನಡತಿಗೆ ಶಾಕ್

BCCI Contracts: ಬಿಸಿಸಿಐ ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪ್ರಕಟಿಸಲಿದೆ. ಈ ಬಾರಿ 21 ಮಹಿಳಾ ಕ್ರಿಕೆಟಿಗಿಯರಿಗೆ ಒಪ್ಪಂದ ದೊರೆಯಲಿದ್ದು, ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧಾನ, ಜೆಮಿಮಾ ರೋಡ್ರಿಗಸ್ A ಗ್ರೇಡ್‌ನಲ್ಲಿ ₹50

7 Feb 2026 8:07 pm
ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ

ಭಾರತೀಯ ಭಾಷೆಗಳನ್ನು ಮಕ್ಕಳಿಗೆ ಕಲಿಸುವುದು ಸೇರಿದಂತೆ ಶತಮಾನಗಳಿಂದ ಭಾರತೀಯ ಸಂಪ್ರದಾಯಗಳನ್ನು ಸಂರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿ ವಲಸಿಗರನ್ನು ಶ್ಲಾಘಿಸಿದ್ದಾರೆ. ಮಲೇಷ್ಯಾದಲ್ಲಿರುವ ತಮಿಳು ವಲಸಿಗರ ಸದಸ್ಯರು ವಿವ

7 Feb 2026 7:49 pm
ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ

ಬೆಂಗಳೂರು ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಬೆನ್ನಲ್ಲೇ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಇದು ತಾತ್ಕಾಲಿಕ ಅಷ್ಟೇ, ನಾವು ಪೂರ್ತಿಯಾಗಿ ಯದ್ಧ ಗೆದ್ದಿಲ್ಲ ಎಂದು ಹೇಳಿದ್ದಾರೆ. ದರ ನಿಗದಿ ಸಮಿತಿ ರಚನ

7 Feb 2026 7:46 pm
Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ

Valentine’s Week 2026: ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಪ್ರಪೋಸ್‌ ಡೇ ಆಚರಿಸಲಾಗುತ್ತದೆ. ಮನಸ್ಸಿಗೆ ಇಷ್ಟವಾದ ಹುಡುಗಿ ಅಥವಾ ಹುಡುಗನಿಗೆ ಪ್ರೇಮ ಪ್ರಸ್ತಾಪವನ್ನು ಮಾಡಲು ಪ್ರಪೋಸ್‌ ಡೇ ಉತ್ತಮ ದಿನವಾಗಿದೆ. ಈ ದಿನ ನೀವು ಸಹ ನಿಮ್ಮ ಮನಸ

7 Feb 2026 7:45 pm
‘ಗೃಹಲಕ್ಷ್ಮಿ’ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ: ಮೃತಪಟ್ಟ ಫಲಾನುಭವಿಗಳ ಖಾತೆಗೆ ಹೋಗುತ್ತಿದೆ ಕೋಟ್ಯಂತರ ರೂ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ. ಮೃತಪಟ್ಟ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದನ್ನು ನಿಲ್ಲಿಸಲು ಜೀವಿತ ಪ್ರಮಾಣಪತ್ರ ಸಲ್ಲಿಸುವುದನ್ನು ಕಡ್

7 Feb 2026 7:31 pm
ಕೆರಳಿ ಕೆಂಡವಾದ ಪ್ರೇಮ್, ನಿರ್ಮಾಪಕ ಕನಕಪುರ ಶ್ರೀನಿವಾಸ್​ಗೆ ವಾರ್ನಿಂಗ್

ನಿರ್ದೇಶಕ ಪ್ರೇಮ್ ಬಗ್ಗೆ, ಅರ್ಜುನ್ ಜನ್ಯ ಇನ್ನೂ ಹಲವರ ಹೆಸರುಗಳನ್ನು ಹೇಳಿ ಟೀಕೆ, ವೈಯಕ್ತಿಕ ನಿಂದನೆಗಳನ್ನು ಮಾಡಿದ್ದರು ನಿರ್ಮಾಪಕ ಕನಕಪುರ ಶ್ರೀನಿವಾಸ್. ಇಂದು ನಿರ್ದೇಶಕ ಪ್ರೇಮ್ ಫಿಲಂ ಚೇಂಬರ್​​ಗೆ ಕನಕಪುರ ಶ್ರೀನಿವಾಸ

7 Feb 2026 6:59 pm
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದಿಂದ ಭಾರತದ ರೈತರು, ಎಂಎಸ್‌ಎಂಇಗಳಿಗೆ ತೊಂದರೆಯಾಗುವುದಿಲ್ಲ; ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ವಿರೋಧ ಪಕ್ಷದ ಟೀಕೆಗಳನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬಲವಾಗಿ ವಿರೋಧಿಸಿದ್ದಾರೆ. ಈ ಒಪ್ಪಂದದಲ್ಲಿ ಸುರಕ್ಷತಾ ಕ್ರಮಗಳನ್ನು ರೂಪಿಸಿದ್ದರೂ

7 Feb 2026 6:57 pm
IND vs USA Playing XI: ಭಾರತ ಮೊದಲು ಬ್ಯಾಟಿಂಗ್; ಮೊದಲ ಪಂದ್ಯದಿಂದ ಸಂಜು, ಬುಮ್ರಾ ಔಟ್

ICC T20 World Cup India vs USA in Kannada Playing XI: 2026ರ ಟಿ20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ ತನ್ನ ಮೊದಲ ಪಂದ್ಯವನ್ನು ಅಮೆರಿಕ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಡುತ್ತಿದೆ. ಟಾಸ್ ಗೆದ್ದ ಯುಎಸ್‌ಎ ಬೌಲಿಂಗ್ ಆಯ್ಕೆ ಮಾಡಿದೆ. ಸೂರ್ಯ

7 Feb 2026 6:52 pm
ಬಸ್ ಫ್ರೀ ನೀಡಿ ದೊಡ್ಡ ಸಮಸ್ಯೆಯಾಗಿದೆ: ಬಿಜೆಪಿ ನಾಯಕರ ಮುಂದೆಯೇ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್​​​​ ಶಾಸಕ ದೇಶಪಾಂಡೆ

ಆರ್.ವಿ. ದೇಶಪಾಂಡೆ ದಾಂಡೇಲಿಯಲ್ಲಿ ಬಿಜೆಪಿ ಸಚಿವ ವಿ. ಸೋಮಣ್ಣರನ್ನು ಶ್ಲಾಘಿಸಿ, ತಮ್ಮದೇ ಪಕ್ಷದ 'ಶಕ್ತಿ' ಯೋಜನೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಪುರುಷರಿಗೆ ತೊಂದರೆಯಾಗುತ್ತಿದೆ ಎಂದು ಹಾ

7 Feb 2026 6:51 pm
ಮಗು ಹುಟ್ಟಿ ಏಳೇ ದಿನಕ್ಕೆ ಮಾರಾಟಕ್ಕೆ ಮುಂದಾದ ಹೆತ್ತವರು: ದಂಪತಿ ಸೇರಿ ಐವರ ಬಂಧನ

ಹಣದ ಆಸೆಗಾಗಿ 7 ದಿನದ ಮಗುವನ್ನು ಮಾರಾಟ ಮಾಡುತ್ತಿದ್ದ ದಂಪತಿ ಸಿಕ್ಕಿಬಿದ್ದಿರುವಂತಹ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್​​ಗೆ

7 Feb 2026 6:34 pm
IND vs USA T20 WC Live Score: ಉದ್ಘಾಟನಾ ಸಮಾರಂಭ ಆರಂಭ

India vs USA T20 world Cup 2026 Live Score Updates: 2026 ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಮೆರಿಕ ವಿರುದ್ಧ ಆಡುತ್ತಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಭಾರತ ಗೆಲುವಿನೊಂದಿಗೆ

7 Feb 2026 6:26 pm
6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ

2009ರಿಂದ ಪ್ರೀತಿಸಿ, ಆರು ವರ್ಷ ಲಿವ್-ಇನ್ ಸಂಬಂಧದಲ್ಲಿದ್ದ ಸಿವಿಲ್ ಇಂಜಿನಿಯರ್ ರವಿಗೆ ಪ್ರೇಯಸಿಯಿಂದ ಮೋಸ. ಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಯುವತಿ ಬೇರೊಬ್ಬರನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದಾಳೆ. ನ್ಯಾಯಕ್ಕಾ

7 Feb 2026 6:10 pm
T20 World Cup 2026: ಬಾಬರ್ ಆಝಂ ಟೆಸ್ಟ್ ಬ್ಯಾಟಿಂಗ್​ಗೆ ಪಾಕ್ ನಾಯಕ ಗರಂ

T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ನೆದರ್‌ಲ್ಯಾಂಡ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ಸಾಧಿಸಿತು. 19ನೇ ಓವರ್‌ನಲ್ಲಿ ಫಹೀಮ್ 24 ರನ್ ಗಳಿಸಿ ಪಾಕ್‌ಗೆ ಜಯ ತಂದರು. ಬಾಬರ್ ಅಜಮ್ ಅವರ 18 ಎಸೆತಗಳಲ್ಲಿ 15 ರನ್

7 Feb 2026 5:28 pm
ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು?

ಇತ್ತೀಚಿನ ದಿನಗಳಲ್ಲಿ ಸ್ನಾಯು ನೋವಿಗೆ ಸಂಬಂಧ ಪಟ್ಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದನ್ನು ನೋಡಿರಬಹುದು. ಈ ರೀತಿಯ ಸ್ನಾಯು ನೋವಿಗೆ ಹಲವು ಕಾರಣಗಳಿರುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಕೆಲವು

7 Feb 2026 5:25 pm
ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್

ಅಬಕಾರಿ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿರುವಾಗಲೇ, ಬಾಗಲಕೋಟೆ ವಿದ್ಯಾರ್ಥಿನಿಯೊಬ್ಬಳು 'ಕೊರವಂಜಿ' ವೇಷದಲ್ಲಿ ಸಚಿವರು ಮುಖ್ಯಮಂತ್ರಿಯಾಗುವ ಭವಿಷ್

7 Feb 2026 5:13 pm
ಹೊಸ ಕಾರು ಖರೀದಿಸಿದ ವಸಿಷ್ಠ-ಹರಿಪ್ರಿಯಾ: ಬೆಲೆ ಎಷ್ಟು ಲಕ್ಷ?

Haripriya and Vasishta Simha: ವಸಿಷ್ಠ ಸಿಂಹ ಮತ್ತು ಹರಿಪ್ರಿಯ ಅವರು ಸ್ಯಾಂಡಲ್​​ವುಡ್​​ನ ಕ್ಯೂಟ್ ಜೋಡಿಗಳಲ್ಲಿ ಒಂದು. ಪ್ರೀತಿಸಿ ಮದುವೆ ಆದ ಹರಿಪ್ರಿಯ ಮತ್ತು ವಸಿಷ್ಠ ಸಿಂಹ ಇದೀಗ ಒಂದು ಮುದ್ದಾದ ಮುಗುವಿನ ಪೋಷಕರು ಸಹ ಆಗಿದ್ದಾರೆ. ಸಿನಿಮಾ,

7 Feb 2026 5:03 pm
Propose Day Gift Ideas: ನಿಮ್ಮ ಸಂಗಾತಿಗೆ ಈ ಉಡುಗೊರೆಗಳನ್ನು ನೀಡುವ ಮೂಲಕ ಪ್ರಪೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಿ

Valentine’s Week 2026: ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಹಲವರು ತಾವು ಪ್ರೀತಿಸಿದ ಹುಡುಗ/ಹುಡುಗಿಗೆ ಈ ದಿನ ರೋಸ್‌ ಕೊಟ್ಟು

7 Feb 2026 5:02 pm
ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ

ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ ನಿರಂತರ ಹೋರಾಟ ಬೆನ್ನಲ್ಲೇ ಕೇಂದ್ರ ಗೃಹ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ. ಆ ಮೂಲ

7 Feb 2026 4:41 pm
ಕಿಲ್ಲರ್ ಬಿಎಂಟಿಸಿಗೆ ಇನ್ನೆಷ್ಟು ಬಲಿ ಬೇಕು?: ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್

ಬೆಂಗಳೂರಿನ ಕೆ.ಆರ್. ಪುರಂ ಮೆಟ್ರೋ ಬಳಿ ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನಾ ಎಂಬ ಯುವತಿ ಪ್ರಾಣ ಕಳೆದುಕೊಂಡಿದ್ದಾರೆ. BMTC ಎಲೆಕ್ಟ್ರಿಕ್ ಬಸ್ ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಚಾಲಕನ ಅತಿ ವೇಗ ಮತ್ತು ನ

7 Feb 2026 4:39 pm
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ

ಮಲೇಷ್ಯಾಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಪ್ರಧಾನಿ ಮೋದಿಗೆ ಅಪ್ಪುಗೆಯ ಮೂಲಕ ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಆತ್ಮೀಯವಾಗಿ ಸ್ವಾಗತಿಸಿದರು. ಭಾರತ-ಮಲೇಷ್ಯಾ ಸಂಬಂಧಗಳನ್ನು ಮತ್ತಷ

7 Feb 2026 4:38 pm
ನಾಲಗೆ ಹರಿಬಿಟ್ಟ ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದ ಪ್ರೇಮ್

Director Prem complaint: ಕೆಲವಾರು ಸಿನಿಮಾಗಳನ್ನು ನಿರ್ಮಿಸಿರುವ ಕನಕಪುರ ಶ್ರೀನಿವಾಸ್ ಕೆಲ ದಿನಗಳ ಹಿಂದಷ್ಟೆ ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲಿ ವೀರಾವೇಷದಿಂದ ಮಾತನಾಡಿದ್ದರು. ಚಿತ್ರರಂಗದಲ್ಲಿ ಇರುವವರೆಲ್ಲರೂ ತಮಗೆ ಮೋಸ ಮಾಡಿದ್ದಾರ

7 Feb 2026 4:12 pm
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆ ಶಿವಕುಮಾರ್​​

ಕರ್ನಾಟಕದಲ್ಲಿ ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರದ ಸಹಕಾರವಿಲ್ಲದಿರುವುದೇ ಕಾರಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬಿಜೆಪಿ ರಾಜ್ಯಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರಶ್ನಿಸಿದ್ದು, ತೇಜಸ್ವಿ ಸೂರ

7 Feb 2026 4:07 pm
ಬೆಂಗಳೂರಿನಲ್ಲಿ ಹೈಟೆಕ್ 2-ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಅಮೆರಿಕನ್ ಚಿಪ್ ತಯಾರಕ ಸಂಸ್ಥೆ ಕ್ವಾಲ್ಕಾಮ್ ಟೆಕ್ನಾಲಜೀಸ್ ವಿನ್ಯಾಸಗೊಳಿಸಿದ 2 nm ಚಿಪ್ ಅನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅನಾವರಣಗೊಳಿಸಿದ್ದಾರೆ. ಭಾರತದ ಸೆಮಿಕಂಡಕ್ಟರ್ ಮಹತ್ವಾಕಾಂಕ್ಷೆಗಳಿಗೆ ಉತ್ತೇಜನ ನೀಡುವಲ್

7 Feb 2026 3:51 pm
Ashwini Vaishnaw Press Meet Live: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ

ಕೇಂದ್ರ ರೈಲ್ವೆ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. 2026-27ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆಗಳು ಮತ್ತು

7 Feb 2026 3:50 pm
ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಪತ್ನಿ, ಮಕ್ಕಳು ಪಾರು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿ ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಉದ್ಯಮಿ ವಿಡಿಯೋ ರೆಕಾರ್ಡ್ ಮ

7 Feb 2026 3:33 pm
ಈ ವಾರ ಒಟಿಟಿಗೆ ಭರ್ಜರಿ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಈ ವಾರ ಒಟಿಟಿಗೆ ಕೆಲ ಭರ್ಜರಿ ಸಿನಿಮಾಗಳು ಎಂಟ್ರಿ ಕೊಟ್ಟಿವೆ. ಮತ್ತು ಇನ್ನು ಕೆಲವು ಸಿನಿಮಾಗಳು ಮುಂದಿನ ಕೆಲ ದಿನಗಳಲ್ಲಿ ಎಂಟ್ರಿ ಕೊಡಲಿವೆ. ಜನವರಿ 10ರ ಆಸು-ಪಾಸು ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆ ಆಗಿದ್ದ ದೊಡ್ಡ ಸಿನ

7 Feb 2026 3:31 pm
Propose Day 2026 Date: ಪ್ರಪೋಸ್‌ ಡೇ ಯಾವಾಗ? ಪ್ರೇಮಿಗಳ ಈ ಮಹತ್ವದ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

Valentine’s Week 2026: ಫೆಬ್ರವರಿ 14 ರಂದು ಆಚರಿಸಲಾಗುವ ಪ್ರೇಮಿಗಳ ದಿನಕ್ಕೂ ಮೊದಲು ವ್ಯಾಲೆಂಟೈನ್‌ ವೀಕ್‌ ಅನ್ನು ಆಚರಿಸಲಾಗುತ್ತದೆ. ವ್ಯಾಲೆಂಟೈನ್‌ ವೀಕ್‌ನ ಪ್ರತಿಯೊಬ್ಬ ಪ್ರೇಮಿಗಳಿಗೂ ಬಹಳ ವಿಶೇಷವಾಗಿದೆ. ಪ್ರೇಮಿಗಳ ವಾರದ ಎರಡನೇ ದಿ

7 Feb 2026 3:23 pm
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ: ಸಂಸದ ತೇಜಸ್ವಿ ಸೂರ್ಯ

ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳು ದರ ಪರಿಷ್ಕರಣೆಗೆ ಒತ್ತಾಯಿಸಿರುವುದನ್ನು ದಾಖಲೆಗ

7 Feb 2026 3:22 pm
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ

ಕಲರ್ಸ್ ಕನ್ನಡದಲ್ಲಿ ‘ರಾಮಾಚಾರಿ’ ಧಾರಾವಾಹಿ ಹಲವು ವರ್ಷಗಳಿಂದ ಪ್ರಸಾರ ಕಾನುತ್ತಲೇ ಇತ್ತು. ಆದರೆ, ಈ ಧಾರಾವಾಹಿ ಇತ್ತೀಚೆಗೆ ಕೊನೆಗೊಂಡಿದೆ. ಈಗ ಕೃಷ್ಣ ರುಕ್ಕು ಧಾರಾವಾಹಿ ಮೂಲಕ ‘ರಾಮಾಚಾರಿ’ಯ ಮೌನ ಗುಡ್ಡೇಮನೆ ಎಂಟ್ರಿ ಕೊಡು

7 Feb 2026 2:56 pm
Weekly Job Horoscope: ಈ ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ತಾಳ್ಮೆಯಿಂದ ನಿಭಾಯಿಸಿ

ಫೆಬ್ರವರಿ 8 ರಿಂದ 14, 2026 ರ ವಾರದಲ್ಲಿ ಉದ್ಯೋಗದಾತರ ಬಗ್ಗೆ ಚಿಂತೆಯಿದ್ದರೂ, ನಿಮ್ಮ ಸಮಯವನ್ನು ಸೃಜನಾತ್ಮಕವಾಗಿ ಬಳಸಿಕೊಂಡರೆ ಯಶಸ್ಸು ಖಂಡಿತ. ಈ ವಾರದ ಉದ್ಯೋಗ ಭವಿಷ್ಯವು ಪ್ರತಿಯೊಂದು ರಾಶಿಯವರಿಗೂ ವೃತ್ತಿಜೀವನದಲ್ಲಿ ಎದುರಾಗ

7 Feb 2026 2:53 pm
ಬೆಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ತು 3 ಕೋಟಿ ರೂ. ಮೌಲ್ಯದ ಗಾಂಜಾ! ಮೂವರು ಆರೋಪಿಗಳು ವಶಕ್ಕೆ

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.97 ಕೋಟಿ ರೂ. ಮೌಲ್ಯದ 8.5 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡ

7 Feb 2026 2:38 pm
Love Horoscope: ಪ್ರೇಮಿಗಳಿಗೆ ಫೆ.14ರವರೆಗೆ ಎಚ್ಚರಿಕೆ, ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು

ಫೆಬ್ರವರಿ 8 ರಿಂದ 14 ರವರೆಗಿನ ಈ ಪ್ರೇಮ ವಾರವು ನಿಮ್ಮ ಸಂಬಂಧದಲ್ಲಿ ಮಹತ್ವದ ತಿರುವು ನೀಡಲಿದೆ. ಪ್ರೇಮಿಗಳ ದಿನದ ಸಂಭ್ರಮದಲ್ಲಿ ಉತ್ಸಾಹ, ಸವಾಲುಗಳ ಮಿಶ್ರಣವಿರಲಿದೆ. ಕೆಲವರಿಗೆ ಪ್ರೀತಿಯಲ್ಲಿ ಯಶಸ್ಸು ಕಂಡರೆ, ಇನ್ನು ಕೆಲವರಿಗೆ

7 Feb 2026 2:38 pm
ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕಡಿವಾಣ ಇಲ್ಲದಂತಾಗಿದೆ. ಈಶಾನ್ಯ ವಿಭಾಗದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಸಮೀಪದ ದಿನಸಿ ಡೆಲಿವರಿ ಮಾರ್ಟ್ ಬಳಿ ಡೆಲಿವರಿ ಬಾಯ್ಸ್ ಮೇಲೆ ಮನಬಂದಂತೆ ಹ

7 Feb 2026 2:28 pm
ಜಪನೀಸ್​ ಸ್ಟುಡಿಯೋಗಳ ಜೊತೆ ದೊಡ್ಡ ಡೀಲ್​​​ಗೆ ಮುಂದಾದ ರಾಜಮೌಳಿ

ನಿರ್ದೇಶಕ ರಾಜಮೌಳಿ 'ವಾರಣಾಸಿ' ಸಿನಿಮಾದ ಕೆಲಸಗಳ ನಡುವೆ ಜಪಾನಿ ಸ್ಟುಡಿಯೋಗಳೊಂದಿಗೆ ದೊಡ್ಡ ಒಪ್ಪಂದಕ್ಕೆ ಮುಂದಾಗಿದ್ದಾರೆ. 'ಆರ್ಆರ್ಆರ್' ಚಿತ್ರವನ್ನು ಅನಿಮೆ ರೂಪದಲ್ಲಿ ನಿರ್ಮಿಸಲು ಮಾತುಕತೆ ನಡೆಸಲಾಗುತ್ತಿದೆ. ಈ ಕುರಿತು

7 Feb 2026 2:21 pm
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಒಡಿಶಾದ ರಾಷ್ಟ್ರೀಯ ಹೆದ್ದಾರಿ-55ರಲ್ಲಿ ಆಟೋರಿಕ್ಷಾ ಒಂದು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

7 Feb 2026 2:21 pm
ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ಆಟಗಾರ ಬಾಬರ್ ಆಝಂ ಅತ್ಯುತ್ತಮ ಕ್ಯಾಚ್ ಹಿಡಿದಿದ್ದಾರೆ. ಈ ಕ್ಯಾಚ್​ನ ಬೆನ್ನಲ್ಲೇ ಐಸಿಸಿ ನಿಯಮದ ಬಗ್ಗೆ ಚರ್ಚೆಗಳು ಶುರುವಾಗಿದೆ. ಏಕೆಂದರೆ ಟೀಮ್ ಇಂಡಿಯಾ ಆಟಗ

7 Feb 2026 2:09 pm
IND vs USA: ಪ್ರಮುಖ ವೇಗಿ ಅಲಭ್ಯ: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

T20 World Cup 2026 India vs USA: ಟಿ20 ವಿಶ್ವಕಪ್​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಯುಎಸ್​ಎ ತಂಡವನ್ನು ಎದುರಿಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹೊರಗುಳಿಯುವುದು ಬಹು

7 Feb 2026 1:08 pm
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!

ಈ ದರೋಡೆಯಲ್ಲಿ ಮನೆಗೆಲಸದವಳು ಕಮಲಾ ಪ್ರಮುಖ ಪಾತ್ರ ವಹಿಸಿದ್ದಳು. ದಿನೇಶ್ ಮತ್ತು ಕಮಲಾ ಸೇರಿದಂತೆ ನಾಲ್ವರ ಗ್ಯಾಂಗ್ ಈ ಕೃತ್ಯವನ್ನು ಎಸಗಿದೆ. ಕಳ್ಳರು ಮಹಾರಾಷ್ಟ್ರ ಮತ್ತು ಗೋವಾದಿಂದ ಇಬ್ಬರನ್ನು ಕರೆಸಿಕೊಂಡು ಕಳ್ಳತನಕ್ಕೆ

7 Feb 2026 12:52 pm
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಪೂರ್ಣಗೊಂಡ ಬಳಿಕ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅನೇಕ ವೇದಿಕೆಗಳ ಮೇಲೆ ಒಂದಾಗಿದ್ದು ಇದೆ. ಈಗ ಇವರುಗಳು ಮತ್ತೆ ಒಂದಾಗಿದ್ದಾರೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಕಾವ್ಯಾ ಶೈವ ಅವರ ಜಬರದಸ್

7 Feb 2026 12:51 pm
ಎರಡೂ ಕಾಲು ಕತ್ತರಿಸಿದ್ದ ಸಿಪಿಐಂ ಕ್ರೌರ್ಯವನ್ನು ರಾಜ್ಯಸಭೆಯಲ್ಲಿ ವಿವರಿಸಿದ್ದ ಸದಾನಂದನ್ ಮಾಸ್ಟರ್​ಗೆ ಪ್ರಧಾನಿ ಮೋದಿ ಮೆಚ್ಚುಗೆ

ರಾಜ್ಯಸಭೆಯಲ್ಲಿ ಸಿ ಸದಾನಂದನ್ ಮಾಸ್ಟರ್ ಅವರ ಧೈರ್ಯಶಾಲಿ ಭಾಷಣಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 1994ರಲ್ಲಿ ಸಿಪಿಐಎಂ ಕಾರ್ಯಕರ್ತರಿಂದ ಕಾಲು ಕಳೆದುಕೊಂಡ ಘಟನೆಯನ್ನು, ಸದನದಲ್ಲಿ ಬೆಂಚ್ ಮೇಲೆ ಕೃತಕ ಕಾಲ

7 Feb 2026 12:48 pm
ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು!

ಬೆಂಗಳೂರಿನಲ್ಲಿ ಫ್ರೀಫೈರ್ ಗೇಮ್ ಚಟದ ಕಾರಣ ಅಳಿಯನನ್ನು ಕೊಂದ ನಾಗಪ್ರಸಾದ್ ಸೇರಿದಂತೆ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕನ ಸಾವಿನಿಂದ ಮನನೊಂದ ಕುಟುಂಬವು ಪಾಪ ಪರಿಹಾರಕ್ಕಾಗಿ ದೇವಾಲ

7 Feb 2026 12:37 pm
Red Coral Gemstone: ಹವಳ ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿ; ಇಲ್ಲದಿದ್ದರೆ ಸಮಸ್ಯೆ ಖಂಡಿತಾ!

ಜ್ಯೋತಿಷ್ಯಶಾಸ್ತ್ರದಲ್ಲಿ ನವರತ್ನಗಳಲ್ಲಿ ಒಂದಾದ ಹವಳವು ಅದೃಷ್ಟ, ಶಕ್ತಿ, ಮತ್ತು ಶುಭ ಫಲಗಳನ್ನು ನೀಡುತ್ತದೆ. ಕುಜ ಗ್ರಹದ ಅಧಿಪತ್ಯದಲ್ಲಿರುವ ಹವಳವು ಧೈರ್ಯ, ಆತ್ಮವಿಶ್ವಾಸ, ಆರೋಗ್ಯ, ಆರ್ಥಿಕ ಸ್ಥಿತಿ ಮತ್ತು ವಿವಾಹದಂತಹ ವಿ

7 Feb 2026 12:22 pm
‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ

ಹೇಮಂತ್ ಕುಮಾರ್ ‘ಆಲ್ಫಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಫೆಬ್ರವರಿ 20ಕ್ಕೆ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಡ್ರಗ್ಸ್, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಕಾರ್ತಿಕ

7 Feb 2026 12:17 pm
200 ಕ್ಕಿಂತ ಕಡಿಮೆ ಮೊತ್ತಕ್ಕೆ ಮುಂಬೈ ಮತ್ತು ಕರ್ನಾಟಕ ಆಲೌಟ್

Ranji 2026: ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 32 ತಂಡಗಳಿಂದ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು 8 ತಂಡಗಳು ಮಾತ್ರ. ಈ ತಂಡಗಳ ನಡುವೆ ಇದೀಗ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯುತ್ತಿದೆ. ಈ ಮ್ಯಾಚ್​ಗಳಲ್ಲ

7 Feb 2026 12:12 pm
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!

T20 World Cup 2026: ಇಟಲಿ ತಂಡದ ಭರ್ಜರಿ ಗೆಲುವು ಇಂಗ್ಲೆಂಡ್, ವೆಸ್ಟ್ ಇಂಡೀಸ್, ನೇಪಾಳ ಮತ್ತು ಸ್ಕಾಟ್ಲೆಂಡ್ ತಂಡಳಿಗೆ ಮುನ್ನೆಚರಿಕೆ ಎನ್ನಬಹುದು. ಏಕೆಂದರೆ ಗ್ರೂಪ್-3 ನಲ್ಲಿ ಸ್ಥಾನ ಪಡೆದಿರುವ ಇಟಲಿ ಮೊದಲ ಸುತ್ತಿನಲ್ಲಿ ಈ ತಂಡಗಳ ವಿರುದ

7 Feb 2026 11:54 am
Shani Dev: ಶನಿವಾರ ತಪ್ಪಿಯೂ ಕೂಡ ಈ ವಸ್ತು ಖರೀದಿಸಬೇಡಿ; ಸಮಸ್ಯೆ ತಪ್ಪಿದಲ್ಲ!

ಹಿಂದೂ ಧರ್ಮ ಮತ್ತು ಜ್ಯೋತಿಷ್ಯದ ಪ್ರಕಾರ, ಶನಿವಾರ ಶನಿದೇವನಿಗೆ ಸಮರ್ಪಿತ ದಿನ. ಶನಿಯ ಕೃಪೆಗೆ ಪಾತ್ರರಾಗಲು ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದನ್ನು ನಿಷಿದ್ಧವೆಂದು ಪರಿಗಣಿಸಲಾಗಿದೆ. ಉಪ್ಪು, ಸಾಸಿವೆ ಎಣ್ಣೆ, ಪೊರಕೆ, ಕ

7 Feb 2026 11:46 am
ವರ್ಷಗಳಿಂದ ಪರಪ್ಪನ ಅಗ್ರಹಾರ​ ಜೈಲಿನಲ್ಲಿದ್ದ ಶಂಕಿತ ಉಗ್ರ ಚಿಕಿತ್ಸೆ ಫಲಿಸದೆ ಸಾವು!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಸಾದಿಕ್ ಪಾಷಾ (47) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಎನ್‌ಐಎನಿಂದ ಬ

7 Feb 2026 11:46 am
ಶಾಸಕರು, ರಾಜ್ಯದ ಜನರಿಗೆ ನಾನೇ ಸಿಎಂ ಆಗಬೇಕೆಂದಿದೆ, ಆದರೆ ಅದು…ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ?

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳು ಮುಂದುವರಿದಿವೆ. ಯತೀಂದ್ರ ಸಿದ್ದರಾಮಯ್ಯ ಅವರ ‘ಐದು ವರ್ಷ ಸಿದ್ದರಾಮಯ್ಯ ಸಿಎಂ’ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರು. ಇದೀಗ ಇಬ್ಬರೂ

7 Feb 2026 11:34 am
ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ

ಪೂಜಾ ಬೇಡಿ ಜೂನಿಯರ್ ಎನ್‌ಟಿಆರ್ ಬಗ್ಗೆ ಆಸಕ್ತಿದಾಯಕ ಸಂಗತಿ ಹಂಚಿಕೊಂಡಿದ್ದಾರೆ. 'ಶಕ್ತಿ' ಚಿತ್ರೀಕರಣದ ವೇಳೆ, ಎನ್‌ಟಿಆರ್ ಮಹಿಳೆಯರ ಮೇಲೆ ಕೈ ಎತ್ತಲು ನಿರಾಕರಿಸಿದರು. ಅವರ ಈ ಮಹಿಳಾ ಗೌರವವನ್ನು ಪೂಜಾ ಬೇಡಿ ಶ್ಲಾಘಿಸಿದ್ದಾರ

7 Feb 2026 11:24 am
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ: ಟ್ರೇಡ್ ಡೀಲ್​ನಲ್ಲಿ ಏನೇನಿದೆ ಗೊತ್ತಾ?

ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ. ಇದು ಭವಿಷ್ಯದ ದ್ವಿಪಕ್ಷೀಯ ವ್ಯಾಪಾರಕ್ಕೆ ಭದ್ರ ಬುನಾದಿ ಎಂದು ಉಲ್ಲೇಖಿಸಲಾಗಿದ್ದು, ಅಮೆರಿಕ ಉತ್ಪನ್ನಗಳ ಸುಂಕ ಕಡಿ

7 Feb 2026 11:02 am
‘ಸಂಘಕ್ಕೆ ಭೇಟಿ ಕೋಡಿ’; ಪ್ರಕಾಶ್ ರಾಜ್​​​ಗೆ ಜಗ್ಗೇಶ್ ಆಹ್ವಾನ

ಶಾಸಕ ಶಿವಲಿಂಗೇಗೌಡರ ಆರ್​ಎಸ್​ಎಸ್ ಕುರಿತ ಟೀಕೆಗೆ ರಾಜ್ಯ ಸಭಾ ಸದಸ್ಯ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ತಪ್ಪು ಕಲ್ಪನೆ ಹೊಂದಿರುವವರಿಗೆ ಸಂಘಕ್ಕೆ ಬಂದು ಅರಿತುಕೊಳ್ಳುವಂತೆ ಅವರು ಆಹ್ವಾನಿಸಿದ್ದಾರೆ. ಪ್ರಕಾ

7 Feb 2026 11:01 am
ಟಿ20 ವಿಶ್ವಕಪ್​ಗೆ ಮೂವರಿಲ್ಲ…ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿgಳು ಫಿಟ್​ನೆಸ್ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಅನುಭವಿ ವೇಗಿಗಳ ಅನುಪಸ್ಥಿತಿಯಿಂದಾಗಿ ಟ

7 Feb 2026 10:54 am
ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ; ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ?

ಕರ್ನಾಟಕ ಸರ್ಕಾರವು ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸೌರಫಲಕಗಳನ್ನು ಅಳವಡಿಸಿದೆ. ಇದು ಸೌರಶಕ್ತಿ ಬಳಕೆಗೆ ಪ್ರೇರಣೆ ನೀಡುವ ಹಾಗೂ ಇತರ ಸರ್ಕಾರಿ ಕಟ್ಟಡಗಳಲ್ಲಿಯೂ ಅಳವಡಿಕೆಗೆ ಮಾದರಿಯಾಗುವ ಉದ್ದೇಶ ಹೊಂದಿದೆ. ಸೆಲ್ಕೋ ಫೌಂ

7 Feb 2026 10:35 am
ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು

ಯಮುನಾ ಎಕ್ಸ್‌ಪ್ರೆಸ್‌ವೇ'ನಲ್ಲಿ ಸಾವಿನ ಸರಣಿ ಮುಂದುವರಿದಿದೆ. ಶನಿವಾರ ಮುಂಜಾನೆ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ,

7 Feb 2026 10:23 am
ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು!

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಒಂದು ವಾರದಿಂದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಓಡಾಟ ಸೆರೆಯಾಗಿದ್ದು, ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ

7 Feb 2026 10:04 am
ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು

ಭಾರತ-ಅಮೆರಿಕಾ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದವು ‘ಮೇಕ್ ಇನ್ ಇಂಡಿಯಾ’ಗೆ ಬಲ ನೀಡಿ, ಭಾರತೀಯ ರೈತರು, ಉದ್ಯಮಿಗಳು, ಎಂಎಸ್‌ಎಂಇಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ

7 Feb 2026 10:03 am
ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ

T20 World Cup 2026: ವಿಶೇಷ ಎಂದರೆ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ ಎರಡು ತಂಡಗಳ ವಿರುದ್ಧ ಭಾರತ ಎ ತಂಡ ಅಭ್ಯಾಸ ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿದೆ. ಇದಕ್ಕೂ ಮುನ್ನ ಭಾರತ ಎ ತಂಡ ಯುಎಸ್​ಎ ವಿರುದ್ಧ 38 ರನ್​ಗಳ ಜಯ ಸಾಧಿಸಿತ್

7 Feb 2026 10:02 am
ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್

ಬೆಳ್ತಂಗಡಿ ತಾಲೂಕಿನ ಉಜಿರೆ ಬಳಿಯ ದಿಡುಪೆ ಗ್ರಾಮದ ಮನೆಯೊಂದಕ್ಕೆ ರಾತ್ರಿ ವೇಳೆ ಚಿರತೆ ನುಗ್ಗಿದ್ದು, ಸಾಕು ನಾಯಿಯನ್ನು ಎಳೆದೊಯ್ದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್ ಆಗುತ್ತಿದೆ. ಘಟನೆ ಹಿನ್ನೆಲೆ ಅರಣ್ಯ ಇಲಾಖೆ

7 Feb 2026 9:16 am
‘ಬಿಗ್ ಬಾಸ್’ ಸ್ಪರ್ಧಿಗಳಿಂದ ದೊಡ್ಮನೆ ಹಬ್ಬ; ಅಶ್ವಿನಿ-ಗಿಲ್ಲಿ ಮುಖಾಮುಖಿ

ಬಿಗ್ ಬಾಸ್ ಕನ್ನಡ ಸೀಸನ್ 12 ಸ್ಪರ್ಧಿಗಳು ‘ದೊಡ್ಮನೆ ಹಬ್ಬ’ಕ್ಕಾಗಿ ಮತ್ತೆ ಒಂದಾಗಿದ್ದಾರೆ. ಕಲರ್ಸ್ ಕನ್ನಡ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಭರ್ಜರಿ ಮನರಂಜನೆ ಸಿಗಲಿದೆ. ವಿಶೇಷವಾಗಿ, ವಿಜೇತ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ

7 Feb 2026 9:11 am
ಕೊನೆ ಕ್ಷಣದ ಬದಲಾವಣೆ…ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ

Team india: ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಮೊಣಕಾಲಿನ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ನೋವಿನ ಸಮಸ್ಯೆಯ ಕಾರಣ ಇದೀಗ ಅವರು ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಅವರ ಬದ

7 Feb 2026 9:04 am
ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಎಂಟ್ರಿಕೊಟ್ಟಿದ್ದಾರೆ. ಜಿಲ್ಲೆಯ ಸಾಗರ ನಗರದ ಐತಿಹಾಸಿಕ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಅವರು ಎಂಟ್ರಿ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಗಮನ ಸೆಳೆದಿದೆ.

7 Feb 2026 8:38 am
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

BCCI Central Contract 2026: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು A, B ಮತ್ತು C ಗ್ರೇಡ್ ಎಂದು ವಿ

7 Feb 2026 8:36 am
ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ

ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ ಮಾತುಕತೆಗಳು ನಡೆದವು. ಆದರೆ ಅದು ಸುಳ್ಳಾಗಿದೆ. ಐಶ್ವರ್ಯ ರೈ ಯಾವಾಗಲ

7 Feb 2026 8:23 am
ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಘಟನೆಗಳು ಕರೆ ನೀಡಿರುವ ಈ ಪ್ರತಿಭಟನೆಯು ಆಪ್ ಆಧಾರಿತ ಕ್ಯಾಬ್, ಆಟೋರಿಕ್ಷಾ ಮತ್ತು ಬೈಕ್ ಸೇವೆಗಳಿಗೆ ಅಡ್ಡ

7 Feb 2026 8:09 am
Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ!

ಕೆಲ ದಿನಗಳಿಂದ ಕಳಪೆ ಗುಣಮಟ್ಟದಲ್ಲಿದ್ದ ಬೆಂಗಳೂರಿನ ಗಾಳಿ, ಇಂದು ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. ಆದರೆ ಇದರ ಬದಲಾಗಿ ಉಳಿದೆಲ್ಲೆಡೆ AQI ಪ್ರಮಾಣ ಮಿತಿಮೀರಿರುವುದು ಕಂಡುಬಂದಿದೆ. ಮಂಗಳೂರು, ಉಡುಪಿಯ ವಾಯು ಗುಣಮಟ್ಟ ತೀವ್ರವಾಗ

7 Feb 2026 8:09 am
100 ಸಿಕ್ಸರ್​ಗಳೊಂದಿಗೆ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Vaibhav Sooryavanshi Records: ಅಂಡರ್-19 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ 15 ಫೋರ್ ಹಾಗೂ 15 ಸಿಕ್ಸ್​ಗಳೊಂದಿಗೆ 175 ರನ್ ಸಿಡಿಸಿ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಎಲ್ಲರ ಗಮ

7 Feb 2026 8:09 am
ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್

ಅಂಬರೀಷ್ ಅವರ ಆಹಾರ ಶೈಲಿಯೇ ವಿಭಿನ್ನ. ಬಾಡೂಟವೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಸಹ ಕಲಾವಿದರನ್ನು ಜೊತೆಗಿಟ್ಟುಕೊಂಡು ಊಟ ಮಾಡುವುದನ್ನು ಅವರು ಇಷ್ಟಪಡುತ್ತಿದ್ದರು. ಮೈಕೋ ನಾಗರಾಜ್ ಅವರು 'ಕಲಾ ಮಾಧ್ಯಮ'ಕ್ಕೆ ನೀಡಿದ ಸಂದರ

7 Feb 2026 8:01 am
2 ಮುಹೂರ್ತ ಮಿಸ್, ಈ ಬಾರಿ ತಪ್ಪಲ್ಲ: ಯತೀಂದ್ರಗೆ ಡಿಕೆಶಿ ಆಪ್ತರ ಟಾಂಗ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಪುತ್ರ ಯತೀಂದ್ರ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೇಳಿದ ಬೆನ್ನಲ್ಲ

7 Feb 2026 7:49 am
ಜೀ5ನಲ್ಲಿ ಬರ್ತಿದೆ ‘ರಾಕ್ಷಸ’ ವೆಬ್ ಸೀರಿಸ್; ಒಟಿಟಿ ಜಗತ್ತಿಗೆ ವಿಜಯ್ ರಾಘವೇಂದ್ರ ಎಂಟ್ರಿ

Zee5 ಕನ್ನಡದಲ್ಲಿ 'ರಾಕ್ಷಸ' ಎಂಬ ಹೊಸ ಕ್ರೈಮ್ ಸೈಕಾಲಾಜಿಕಲ್ ವೆಬ್ ಸರಣಿ ಘೋಷಿಸಿದೆ. ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಇದು ಅವರ ಒಟಿಟಿ ಜಗತ್ತಿಗೆ ಮೊದಲ ಹೆಜ್ಜೆ. ತರುಣ್ ಸುಧೀರ್ ಪ್ರೊಡಕ್ಷನ್ಸ್ ನಿರ್ಮಿಸಿರ

7 Feb 2026 7:41 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ

Karnataka Weather: ಇಂದು ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಜಾಸ್ತಿಯಿದ್ದು, ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಬೆಚ್ಚನೆಯ ಉಡುಪು ಧರಿಸಲು ಮತ್ತು ಸಮತೋಲಿತ ಆಹಾರ ಸೇವಿಸಲು ವೈದ್ಯರು ಸಲಹೆ ನೀಡಿದ್ದಾರೆ. ಹಲವು ದಿನಗಳಿಂದ ರಾಜ್ಯದಲ್ಲಿ ಮನೆ

7 Feb 2026 7:41 am
RCB ತಂಡದ್ದು ಅಂತಿಂಥ ಗೆಲುವಲ್ಲ…ವಿಶ್ವ ದಾಖಲೆಯ ವಿಜಯ

RCB Records: ವುಮೆನ್ಸ್ ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ತಂಡ ಫೈನಲ್ ಪಂದ್ಯದಲ್ಲಿ 200 ಕ್ಕಿಂತ ಅಧಿಕ ಮೊತ್ತವನ್ನು ಚೇಸ್ ಮಾಡಿ ಗೆದ್ದಿಲ್ಲ. ಆದರೆ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ 19.4 ಓವರ

7 Feb 2026 7:34 am
Daily Devotional: ನಾಲಿಗೆ ಮೇಲೆ ಮಚ್ಚೆ ಇದ್ರೆ ನಿಜಕ್ಕೂ ನುಡಿದಂತೆ ನಡೆಯುತ್ತಾ?

ಸಾಮುದ್ರಿಕ ಶಾಸ್ತ್ರದ ಪ್ರಕಾರ, ನಾಲಿಗೆಯ ಮೇಲೆ ಮಚ್ಚೆ ಇರುವ ವ್ಯಕ್ತಿಗಳು ಪೂರ್ವಜನ್ಮದಲ್ಲಿ ಪುಣ್ಯ ಕಾರ್ಯಗಳನ್ನು ಮಾಡಿರುತ್ತಾರೆ. ಸಮಾಜಸೇವೆ, ದೀನದಲಿತರ ಸೇವೆ, ಅಶಕ್ತರಿಗೆ ಸಹಾಯ ಮಾಡುವುದು ಮುಂತಾದ ಸತ್ಕಾರ್ಯಗಳನ್ನು ಮಾ

7 Feb 2026 7:14 am