ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನು
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 26ರ ಸೋವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಸೋಮವಾರ ಶುಭ ಸಮಾಚಾರ, ಧನಸಹಾಯ, ಪ್ರಯಾಣ, ಖರೀದಿ, ಅವಿವೇಕ, ದುರಭ್ಯಾಸ ಇವೆಲ್ಲ ಇಂದಿನ ಭವಿಷ್ಯ.
Megastar Chiranjeevi: ತೆಲುಗು ಚಿತ್ರರಂಗದಲ್ಲಿ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹಿಂದಿಕ್ಕುವವರೇ ಇರಲಿಲ್ಲ. ಆದರೆ ರಾಜಕೀಯಕ್ಕೆ ಹೋಗಿ ಮರಳಿದ ಬಳಿಕ ಚಿರಂಜೀವಿ ಸತತ ಸೋಲುಗಳನ್ನೇ ಕಂಡಿದ್ದರು. ಯಾವ
Thalapathy Vijay: ಸೆನ್ಸಾರ್ ಮಂಡಳಿಯು ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ಗೆ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಪ್ರಕರಣ ಇದೀಗ ಮದ್ರಾಸ್ ಹೈಕೋರ್ಟ್ನಲ್ಲಿದೆ. ಹೀಗಿರುವಾಗ ಸಿನಿಮಾದ ನಿರ್ಮಾಪಕರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
Abhishek Sharma fastest fifty: ನ್ಯೂಜಿಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯ ಗೆಲ್ಲು ಮೂಲಕ ಟೀಂ ಇಂಡಿಯಾ ಸತತ 13ನೇ ಟಿ20 ಸರಣಿ ಗೆದ್ದ ಸಾಧನೆ ಮಾಡಿತು. ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಯುವರಾಜ್ ಸಿಂಗ್ ನಂತರ ಭಾರತದ ಎರಡನೇ ವೇಗದ ಅರ್ಧ
ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್ನಲ್ಲಿ ರೌಡಿಶೀಟರ್ ಆಟೋ ನಾಗ ಅವರನ್ನು ಸ್ನೇಹಿತರೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹಣದ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪಾರ್ಟಿ ಮಾಡಿದ ನಂತರ ಕುಡಿದ ಮತ್
Rajinikanth: ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗ ಸಿನಿಮಾ ನೋಡಿ ಮೆಚ್ಚಿ, ರಿಷಬ್ ಶೆಟ್ಟಿ ಅವರನ್ನು ಮನೆಗೆ ಕರೆಸಿ, ಚಿನ್ನದ ಸರವೊಂದನ್ನು ಉಡುಗೊರೆಯಾಗಿ ನೀಡಿ, ಸನ್ಮಾನ ಮಾಡಿದ್ದರು ರಜನೀಕಾಂತ್. ಇದೀಗ ಬೀದಿ ಬದಿ ವ್ಯಾಪಾರಿಯೊಬ್ಬರನ್ನು
India vs New Zealand T20: ಗುವಾಹಟಿ ಟಿ20 ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ಅನ್ನು ಏಕಪಕ್ಷೀಯವಾಗಿ ಸೋಲಿಸಿ, 3-0 ಅಂತರದಲ್ಲಿ ಐದು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತವು ತನ್ನದೇ ಆದ ಸತತ 13ನೇ ಟಿ20 ಸರಣಿ ಗೆಲುವಿ
Sai Kumar: ನಟ ಸಾಯಿ ಕುಮಾರ್, ಹಲವು ದಶಕಗಳಿಂದಲೂ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಲೇ ಬಂದಿದ್ದಾರೆ. ಇದೀಗ ‘ಘಾರ್ಗಾ’ ಹೆಸರಿನ ಕನ್ನಡ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಇವೆಂಟ್ ಒಂದರಲ್ಲಿ ತಮ್ಮ ಮಾತೃ ಭಾಷೆ ತೆಲುಗು ಆದರ
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಆಘಾತಕಾರಿ ಸುದ್ದಿ ಎದುರಾಗಿದೆ. 167 ಅರ್ಜಿಗಳಲ್ಲಿ 80 ಅರ್ಜಿಗಳು ತಿರಸ್ಕೃತಗೊಂಡಿವೆ. ಡಿಸೆಂಬರ್ 20ರಂದು ತೆರವುಗೊಂಡಿದ್ದ ಅಕ್ರಮ ಮನೆಗಳ ನಿವಾಸಿಗಳಿಗೆ ಸರ್ಕಾರ ಮನೆ ಹಂಚಿಕೆಯ ಭರವಸೆ ನೀಡಿತ್
SA20 Final: SA20 ಲೀಗ್ ಫೈನಲ್ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಡೆವಾಲ್ಡ್ ಬ್ರೆವಿಸ್ ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಕೇವಲ 56 ಎಸೆತಗಳಲ್ಲಿ 101 ರನ್ ಗಳಿಸಿ, ಲೀಗ್ ಫೈನಲ್ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಆಟಗಾರ ಎಂಬ ದಾಖಲೆ ನಿರ್
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ನಡೆಯಲಿರುವ 77ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ಇಪಾಹಾರದ ಭಾಗವಾಗಿ ಇರಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋ
India may reduce tariffs to 40pc on cars from European Union: ಭಾರತ ಮತ್ತು ಯೂರೋಪಿಯನ್ ಯೂನಿಯನ್ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಈ ಡೀಲ್ ಸಂಬಂಧ ನಡೆದಿರುವ ಮಾತುಕತೆಗಳ ಪ್ರಕಾರ ಭಾರತವು ತನ್ನ ಬಹುರಕ್ಷಿತ ವಾಹನೋದ್ಯಮವನ್ನ
AMB Cinemas: ಮಹೇಶ್ ಬಾಬು ಅವರ ಎಎಂಬಿ ಮಲ್ಟಿಪ್ಲೆಕ್ಸ್ನಲ್ಲಿ ಅತ್ಯುತ್ತಮ ಒಳಾಂಗಣ ವಿನ್ಯಾಸ ಮಾಡಲಾಗಿದೆ. ಸ್ಥಳೀಯ ಸಿನಿಮಾಗಳು ಮತ್ತು ಕಲಾವಿದರಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ಗೋಡೆಗಳ ಮೇಲೆ ಕನ್ನಡದ ಹಿಟ್ ಸಿನಿಮಾಗಳ, ಸ್
ಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆ ಕಳ್ಳತನ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಐವರು ಖತರ್ನಾಕ್ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಗುಳೇದಗುಡ್ಡ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ 6 ಲಕ್ಷಕ್ಕೂ ಹೆಚ್ಚು ಮ
President Draupadi Murmu speech on eve of 77th Republic Day: ಗಣರಾಜ್ಯೋತ್ಸವದ ಭಾಗವಾಗಿ ರಾಷ್ಟ್ರವನ್ನುದ್ದೇಶಿಸಿ ಭಾನುವಾರ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರರಿಗೆ ಗೌರವಾರ್ಪಣೆ ಸಲ್ಲಿಸಿದರ
ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಇಲ್ಲೊಂದು ಮುದ್ದಾದ ದೃಶ್ಯ ವೈರಲ್ ಆಗಿದ್ದು, ಸೈಕಲ್ ಏರಿ ಹೊರಟ ಮಾಲೀಕನು ಆನೆಯು ತಡೆದು ನಿಲ್ಲಿಸಿದ ವಿಡಿಯೋ ಹೃದಯಕ್ಕೆ ಹತ್ತಿರವ
ಬಿಡದಿಯ ಬೈರಮಂಗಲದಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ, ಒಬ್ಬ ರೈತ ಮಹಿಳೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಭಾವನಾತ್ಮಕವಾಗಿ ಮನವಿ ಮಾಡಿದರು. 2006ರ ಭೂಸ್ವಾಧೀನ ನೀತಿಯಿಂದಾದ ತೊಂದರೆಗಳು ಮತ್ತು ರಾಜಕೀಯ ನಾಯಕರ ನಿರ್ಲಕ್ಷ್ಯವನ್ನು
Padma Awards 2026: 2026ರ ಗಣರಾಜ್ಯೋತ್ಸವದ ಮುನ್ನಾದಿನದಂದು ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕ್ರೀಡಾ ವಿಭಾಗದಲ್ಲಿ ಹಲವು ಸಾಧಕರು ಗೌರವಕ್ಕೆ ಪಾತ್ರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಾಯಕರಾದ ರೋಹಿತ್ ಶರ್ಮಾ ಮತ್ತು ಹರ್ಮನ್ಪ
ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದ ತನಿಖೆ ಸವಾಲಿನಿಂದ ಕೂಡಿದೆ. ಮಹಾರಾಷ್ಟ್ರ ಎಸ್ಐಟಿ ರಚಿಸಿದ್ದರೂ, ಕರ್ನಾಟಕ ಪೊಲೀಸರಿಗೆ ಮಾಹಿತಿ ಹಂಚಿಕೆಯಾಗಿಲ್ಲ ಎಂದು ಎಸ್ಪಿ ಕೆ. ರಾಮರಾಜನ್ ತಿಳಿಸಿದ್
India's 77th Republic Day celebrations: ಜನವರಿ 26, 2026ರಂದು ಭಾರತದ 77ನೇ ಗಣರಾಜ್ಯೋತ್ಸವ ಇದೆ. ಯೂರೋಪ್ನ ಮುಖ್ಯಸ್ಥರು ಈ ಬಾರಿಯ ರಿಪಬ್ಲಿಕ್ ಪೆರೇಡ್ಗೆ ಮುಖ್ಯ ಅತಿಥಿಗಳಾಗಿದ್ದಾರೆ. ಪೆರೇಡ್ನಲ್ಲಿ ಭಾರತದ ಭವ್ಯ ಮತ್ತು ಅಗಾಧ ಮಿಲಿಟರಿ ಶಕ್ತಿಯ ಒಂದು ಸ
India vs New Zealand T20: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, ಗುವಾಹಟಿಯಲ್ಲಿ 3ನೇ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಜಸ್ಪ್ರೀತ್ ಬುಮ್ರಾ, ರವಿ ಬಿಷ್ಣೋಯಿ ಸೇರಿರುವ ಭ
Thalapathy Vijay: ದಳಪತಿ ವಿಜಯ್ ಕೊನೆ ಸಿನಿಮಾ ‘ಜನ ನಾಯಗನ್’ಗೆ ಸಿಬಿಎಫ್ಸಿ, ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿದೆ, ಇದರ ಜೊತೆಗೆ ಸಿಬಿಐ ವಿಚಾರಣೆಗಳು ಒಂದರ ಹಿಂದೊಂದು ವಿಜಯ್ ಅವರನ್ನು ಕಾಡುತ್ತಿವೆ. ಇತ್ತೀಚೆಗಷ್ಟೆ ವಿಜಯ್ ಅವರಿಗೆ
77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆಯುತ್ತಿದೆ. ಜನವರಿ 26 ರ ಗಣರಾಜ್ಯೋತ್ಸವ ದಿನದಂದು ಶಾಲಾ-ಕಾಲೇಜು, ಸರ್ಕಾರಿ, ಸರ್ಕಾರೇತರ ಕಚೇರಿಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಸಹ ನ
2026ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಪೈಕಿ ಕರ್ನಾಟಕದ ಶತಾವಧಾನಿ ಆರ್. ಗಣೇಶ್ಗೆ
ವಾಸ್ತು ಶಾಸ್ತ್ರದ ಪ್ರಕಾರ, ಸ್ನಾನಗೃಹದ ಕನ್ನಡಿ ಮನೆಯ ಶಕ್ತಿಯ ಮೇಲೆ ಪ್ರಭಾವ ಬೀರುತ್ತದೆ. ಬಾಗಿಲಿಗೆ ಎದುರಾಗಿ ಇಡದೆ, ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಆಯತಾಕಾರದ/ಚೌಕಾಕಾರದ ಕನ್ನಡಿ ಇಡುವುದು ಶುಭ. ಮುರಿದ ಅಥವಾ ಕೊಳಕಾದ ಕನ
Palash Muchhal vs Vidnyan Mane: ಭಾರತ ಮಹಿಳಾ ಕ್ರಿಕೆಟ್ ತಾರೆಯಾದ ಸ್ಮೃತಿ ಮಂಧಾನಾ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ರದ್ದಾದ ಬಗ್ಗೆ ಹೊಸ ತಿರುವು. ಮರಾಠಿ ನಟ ವಿದ್ಯಾನ್ ಮಾನೆ, ಪಲಾಶ್ ನಡವಳಿಕೆಯೇ ಮದುವೆ ರದ್ದಿಗೆ ಕಾರಣ, ಅಲ್ಲದೆ
2026ರ ಪದ್ಮಶ್ರೀ ಪ್ರಶಸ್ತಿಯು ಕರ್ನಾಟಕದ ಮೂವರು ಮಹನೀಯರಿಗೆ ಸಂದಿದೆ. ಹಿಮೋಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ. ಸುರೇಶ್ ಹನಗವಾಡಿ, ಸಮಾಜ ಸೇವೆಗೆ ಜೀವನ ಮುಡಿಪಾಗಿಟ್ಟ ಸುಶೀಲಮ್ಮ ಮತ್ತು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ‘ಪುಸ್ತಕ ಮನ
Perth Scorchers Crowned BBL 2025-26 Champions: 2025-26ರ ಬಿಗ್ ಬ್ಯಾಷ್ ಲೀಗ್ ಫೈನಲ್ನಲ್ಲಿ ಪರ್ತ್ ಸ್ಕಾರ್ಚರ್ಸ್ ಸಿಡ್ನಿ ಸಿಕ್ಸರ್ಸ್ ತಂಡವನ್ನು ಸೋಲಿಸಿ ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ, ಸ್ಕಾರ್ಚರ್ಸ್ ಯ
How was Narendra Modi before becoming Gujarat CM: ಸೆಮಿಕಂಡಕ್ಟರ್ ಚಿಪ್, ಎಐ, ಯುಪಿಐ, ಡಿಜಿಟಲ್ ಇಂಡಿಯಾ ಇತ್ಯಾದಿ ತಂತ್ರಜ್ಞಾನಗಳ ವ್ಯಾಮೋಹಿಯಾದ ನರೇಂದ್ರ ಮೋದಿ ಅವರು ಹಿಂದೆ ಹೇಗಿದ್ದರು? ಬಿಸಿಸಿಐ ಉಪಾಧ್ಯಕ್ಷರೂ, ಕಾಂಗ್ರೆಸ್ ಮುಖಂಡರೂ ಮತ್ತು ಮಾಜಿ ಪತ್
ಕನಕಪುರದಲ್ಲಿ ಗೃಹಿಣಿಯೋರ್ವರ ಶವ ಸ್ವಿಮ್ಮಿಂಗ್ ಪೂಲ್ನಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಪತಿ ಆತ್ಮಹತ್ಯೆ ಎಂದರೆ, ಕುಟುಂಬಸ್ಥರು ಕೊಲೆ ಎಂದು ಆರೋಪಿಸಿದ್ದಾರೆ. ಮಹಿಳೆ ಸಾವಿನ ಸುತ್ತ ಹಲವು ಪ್ರಶ್ನೆಗಳಿದ್ದು, ಪತಿ-ಪ
Anusha Hegde: ನಟಿ ಅನುಷಾ ಹೆಗಡೆ ಸಹ ಅದೇ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಅನುಷಾ ಅವರ ವಿವಾಹ ಭಾರಿ ಸದ್ದು ಮತ್ತು ಸುದ್ದಿ ಆಗಿತ್ತು. ಆದರೆ ಅವರ ದಾಂಪತ್ಯ ಆರೇ ವರ್ಷಕ್ಕೆ ಮುರಿದು ಬಿದ್ದಿದೆ. ಅನುಷಾ ಹೆಗಡೆ ಅವರು ಈ ಬಗ್ಗೆ ಇನ್ಸ್ಟಾಗ್
ಯಂತ್ರ ಇಂಡಿಯಾ ಲಿಮಿಟೆಡ್ 2026ರ ಸಾಲಿಗೆ 3,979 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಘೋಷಿಸಿದೆ. ಐಟಿಐ ಉತ್ತೀರ್ಣರು ಹಾಗೂ 10ನೇ ತರಗತಿ ಪಾಸ್ ಆದ ಅಭ್ಯರ್ಥಿಗಳಿಗೂ ಅವಕಾಶವಿದೆ. ಫೆಬ್ರವರಿ 1 ರಿಂದ ಮಾರ್ಚ್ 3ರವರೆಗೆ ಅರ್ಜಿ ಸಲ್
Patanjali Foods shares gain for 3 days:ಈ ವಾರದ ಕೊನೆಯ ಮೂರು ವಹಿವಾಟು ದಿನಗಳಲ್ಲಿ (ಜ. 21-23) ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ. 0.70 ಕ್ಕಿಂತ ಹೆಚ್ಚು ಕುಸಿದಿದ್ದರೆ, ಪತಂಜಲಿ ಫುಡ್ಸ್ ಷೇರುಗಳು ಅಸಾಧಾರಣವಾಗಿ ಉತ್ತಮ ಪ್ರದರ್ಶನ ನೀಡಿವೆ. ಈ ಅವಧಿಯಲ್ಲಿ, ಕಂಪನ
ರೈಲ್ವೆ ನೇಮಕಾತಿ ಮಂಡಳಿ (RRB) 312 ಐಸೊಲೇಟೆಡ್ ವರ್ಗದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಜನವರಿ 31 ರವರೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್
Pakistan T20 World Cup 2026 Squad: 2026ರ ಟಿ20 ವಿಶ್ವಕಪ್ಗಾಗಿ ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಪಾಕ್, ಈ ಬಾರಿ ತಂಡದಲ್ಲಿ 7 ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಬಾಬರ
2026ನೇ ಸಾಲಿನ ಪದ್ಮ ಪ್ರಶಸ್ತಿಯ ಪಟ್ಟಿ ಲಭ್ಯವಾಗಿದ್ದು, ಕರ್ನಾಟಕದ ಅಂಕೇಗೌಡ ಸೇರಿ ಹಲವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮ ವಿಭೂಷಣ, ಪದ್ಮ ಭೂಷಣ ಹಾಗೂ ಪದ್ಮ ಶ್ರೀ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಾಗಿ
T20 World Cup 2026: ಎಲ್ಲಾ ಊಹಾಪೋಹಗಳ ನಡುವೆ 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಭಾರತ-ಪಾಕ್ ಪಂದ್ಯ ಫೆಬ್ರವರಿ 15ರಂದು ನಡೆಯಲಿದೆ. ಈ ಸಂದರ್ಭದಲ್ಲಿ, ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್, ಭಾರತ ತಂಡ ಪಾಕಿಸ್ತಾ
Tejashwi Yadav appointed as RJD national working president: ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರು ರಾಷ್ಟ್ರೀಯ ಜನತಾ ದಳದ ಎಕ್ಸಿಕ್ಯೂಟಿವ್ ಪ್ರೆಸಿಡೆಂಟ್ ಆಗಿ ಜವಾಬ್ದಾರಿ ಪಡೆದಿದ್ದಾರೆ. ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್
ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರ
Jr NTR movie: ‘ಸಲಾರ್’ ಸಿನಿಮಾ ಮೂಲಕ ತೆಲುಗಿನಲ್ಲಿ ಯಶಸ್ಸು ಕಂಡಿರುವ ಸ್ಟಾರ್ ಪ್ಯಾನ್ ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ಜೂ ಎನ್ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ಕನ್ನ
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣದ ಆರೋಪಿ ರಾಜೀವ್ ಗೌಡ ಬಂಧನ ವಿಳಂಬಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಗೃಹ ಸಚಿವರು ಆರೋಪಿಯ ಶೀಘ್ರ ಬಂಧನದ ಭರವಸೆ ನೀಡಿದ್ದು, ಕಳೆದ ಕೆಲ ದಿ
30 ವರ್ಷಗಳ ದಾಂಪತ್ಯಕ್ಕೆ ಮಹಿಳೆಯೊಬ್ಬಳು ಅಂತ್ಯ ಹಾಡಿದ್ದಾಳೆ. ತನ್ನ ಗಂಡ ಹೆಂಗಸರ ಒಳಉಡುಪು ಕದಿಯುವ ಅಸಹ್ಯಕರ ಅಭ್ಯಾಸವನ್ನು ಹೊಂದಿದ್ದ ಎಂದು ತಿಳಿದ ಬಳಿಕ ಕಾಮುಕ ಪತಿಯನ್ನು ತೊರೆದಿದ್ದಾಳೆ. ತನ್ನ ಸ್ನೇಹಿತೆಯರು ಮತ್ತು ನೆರ
ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿ ನಟ ಅವರಿಗೆ ಇರುವ ಫಾನ್ಸ್ ಸಂಖ್ಯೆ ಹೆಚ್ಚಾಗಿದೆ. ಬಿಗ್ ಬಾಸ್ ಬಳಿಕ ಗಿಲ್ಲಿ ನೀಡಿದ ಎಲ್ಲ ಸಂದರ್ಶನದ ತುಣುಕುಗಳು ವೈರಲ್ ಆಗುತ್ತಿವೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮುಗಿದರೂ ಕೂಡ ಗಿಲ್ಲಿ ನಟ ಅವ
U19 World Cup 2026: ಅಂಡರ್-19 ಏಕದಿನ ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 12 ತಂಡಗಳು ಸೂಪರ್-6 ಹಂತಕ್ಕೇರಿದೆ. ಅದರಂತೆ ಸೂಪರ್-6 ಸುತ್ತಿನಲ್ಲಿ 12 ತಂಡಗಳು 2 ಗುಂಪುಗಳಾಗಿ ಕಣಕ್ಕಿಳಿಯಲಿವೆ. ಇಲ್
T20 World Cup 2026: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಕಣಕ್ಕಿಳಿಯುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪಾಕ್ ತಂಡ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆ ಬೇಡವೇ ಎಂಬ ನಿರ್ಧಾರ ಪಾಕಿಸ್ತಾನ ಸರ್ಕಾರಕ್ಕೆ ಬಿಟ್ಟದ್ದು. ಹೀಗಾಗಿ ಪಾಕಿಸ್ತಾ
ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ರೂ ಬೃಹತ್ ದರೋಡೆ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತ ಕರ್ನಾಟಕ ಪೊಲೀಸರಿಂದಲೂ ದರೋಡೆ ತನಿಖೆ ಚುರುಕುಗೊಂಡಿದ್ದು, ನಾಸಿಕ್ನಲ್ಲಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ
ರಾಜ್ಯಪಾಲರ ಭಾಷಣದ ಕುರಿತು ಸಂವಿಧಾನಾತ್ಮಕ ಅಂಶಗಳನ್ನು ವಿವರಿಸಿದ ಸಿದ್ದರಾಮಯ್ಯ, ಭಾರತೀಯ ಸಂವಿಧಾನದ 163 ಮತ್ತು 176ನೇ ವಿಧಿಗಳು ಭಾಷಣ ಮಾಡಲೇಬೇಕು ಎಂದು ಸ್ಪಷ್ಟವಾಗಿ ಬಳಸುತ್ತವೆ ಎಂದು ಹೇಳಿದರು. ನಾವು ಏನು ಬರೆದುಕೊಡುತ್ತೇವ
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದಾವೋಸ್ ವರ್ಲ್ಡ್ ಎಕನಾಮಿಕ್ ಫೋರಂ ಅನುಭವ ಹಂಚಿಕೊಳ್ಳುತ್ತಾ ಕರ್ನಾಟಕದಲ್ಲಿ ಹೂಡಿಕೆಗೆ 45 ಕಂಪನಿಗಳು ಆಸಕ್ತಿ ತೋರಿಸಿವೆ ಎಂದಿದ್ದಾರೆ. ರಾಜ್ಯದಾದ
ಅಜಿತ್ ಕುಮಾರ್ ಅಭಿಮಾನಿಗಳನ್ನು ಕೆಣಕಲು ದಳಪತಿ ವಿಜಯ್ ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಟಿವಿಕೆ ಪಕ್ಷದ ಬಾವುಟ ಹಿಡಿದುಕೊಂಡು ಚಿತ್ರಮಂದಿರಕ್ಕೆ ಬರಲಾಗಿದೆ. ಇದರಿಂದಾಗಿ ಗಲಾಟೆ ಶುರುವಾಯಿತು. ವಿಜಯ್ ಅಭಿಮಾನಿಗೆ ಅಜಿತ್ ಫ್ಯ
ಮಕರ ರಾಶಿಯಲ್ಲಿ ಕುಜ ಗ್ರಹದ ಸಂಚಾರ, ವಿಶೇಷವಾಗಿ ಉತ್ತರಾಷಾಢ ನಕ್ಷತ್ರದಲ್ಲಿ, ಆಡಳಿತಾತ್ಮಕ ಮತ್ತು ರಾಜಕೀಯ ವ್ಯಕ್ತಿಗಳಿಗೆ ದೃಢ ನಿರ್ಧಾರ ಶಕ್ತಿ ನೀಡುತ್ತದೆ. ಮೇಷ, ವೃಶ್ಚಿಕ, ಕನ್ಯಾ ಮತ್ತು ಮೀನ ರಾಶಿಯವರಿಗೆ ಶುಭ ಫಲಗಳಿದ್ದರ
U19 World Cup 2026, India vs Pakistan: ಭಾರತ ಮತ್ತು ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ದೂರದ ಝಿಂಬಾಬ್ವೆಯಲ್ಲಿ. ಅಂದರೆ ಅಂಡರ್-19 ವಿಶ್ವಕಪ್ನ ದ್ವಿತೀಯ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡ
ಪ್ರಧಾನಿ ಮೋದಿ 130ನೇ ಮನ್ ಕಿ ಬಾತ್ನಲ್ಲಿ ಗಣರಾಜ್ಯೋತ್ಸವ, ಮತದಾರರ ದಿನಾಚರಣೆ ಶುಭಾಶಯ ಕೋರಿದರು. ಯುವ ಮತದಾರರ ಮಹತ್ವ, ಮತದಾನದ ಹಕ್ಕು ಬಗ್ಗೆ ಒತ್ತಿ ಹೇಳಿದರು. ಭಾರತದ ವೇಗದ ಆರ್ಥಿಕ ಪ್ರಗತಿ, ಜೈವಿಕ ತಂತ್ರಜ್ಞಾನದ ಸ್ಟಾರ್ಟ್ಅ
ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ಜನವರಿ 23ರಂದು ಬಿಡುಗಡೆ ಆಯಿತು. ರಚಿತಾ ರಾಮ್, ಮಲೈಕಾ ವಸುಪಾಲ್, ರಂಗಾಯಣ ರಘು ಮುಂತಾದವರು ಕೂಡ ನಟಿಸಿದ್ದಾರೆ. ಝೈದ್ ಖಾನ್, ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದರು. ಹಲವು ಕಡೆ
Sri Lanka vs England: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.3 ಓವರ್ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ
ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರಿಯಕರನಿಗೆ ಕಳುಹಿಸಿದ್ದ ಖಾಸಗಿ ಫೋಟೋಗಳಿಂದ ಬ್ಲಾಕ್ಮೇಲ್ಗೆ ಒಳಗಾಗಿದ್ದಾಳೆ. ಅಪರಿಚಿತನೊಬ್ಬ ಫೋಟೋಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದು, ಒಂ
ಹೌದು ಹುಲಿಯಾ ಎಂಬ ಡೈಲಾಗ್ ಮೀಮ್ ಮತ್ತು ಟ್ರೋಲ್ ಪೇಜ್ಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈಗ ಅದೇ ಶೀರ್ಷಿಕೆಯಲ್ಲಿ ಸಿನಿಮಾ ತಯಾರಾಗಿದ್ದು, ಜನವರಿ 30ರಂದು ಬಿಡುಗಡೆ ಆಗುತ್ತಿದೆ. ಇದು ಕುಟುಂಬ ಸಮೇತ ನೋಡಬಹುದಾದ ಸಿನಿಮಾ
ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಈ ಹಣವು ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಅವರಿಗೆ ಸೇರಿದ್ದು ಎನ್ನಲಾಗಿದೆ. ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬುವರ ಅಪಹರಣದಿಂದ ಈ ಪ್ರಕರಣ ಬೆಳಕಿಗೆ ಬಂದಿ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ನರಸಿಂಗ್ಡಿಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಅವರನ್ನು ಗ್ಯಾರೇಜ್ನಲ್ಲಿ ಜೀವಂತ ಸುಟ್ಟುಹಾಕಲಾಗಿದೆ. ಇದು ಪೂರ್ವನಿಯೋಜಿತ
National Voters' Day: ರಾಷ್ಟ್ರೀಯ ಮತದಾರರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈ-ಭಾರತ್ ಸ್ವಯಂಸೇವಕರಿಗೆ ಹಾಗೂ ಯುವಜನತೆಗೆ ಪತ್ರ ಬರೆದಿದ್ದಾರೆ. ಮತದಾನದ ಹಕ್ಕು ಮತ್ತು ಹೊಣೆಗಾರಿಕೆ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದ್ದು, ಪ್ರಜ
ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಪ್ರತಿನಿತ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಈ ಚಿತ್ರಗಳು ಕಣ್ಣು ಹಾಗೂ ಮೆದುಳನ್ನು ಪರೀಕ್ಷೆಗೆ ಒಳಪಡಿಸುತ್ತದೆ. ಒಂದು ಕ್ಷಣ ಇಂತಹ ಇಲ್ಯೂಷನ್ ಚಿತ್ರ ನೋಡಿದಾಗ ದಂಗಾಗು
ಹಿಂದೂ ಧರ್ಮದಲ್ಲಿ ರಥಸಪ್ತಮಿಯನ್ನು ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಸಪ್ತಮಿ ತಿಥಿಯಂದು ಆಚರಿಸಲಾಗುವ ಈ ಹಬ್ಬದಲ್ಲಿ ಸೂರ್ಯ ಪೂಜೆ, ಹೋಮ, ಅರ್ಘ್ಯ ಪ್ರದಾನ ಮತ್ತು ಮಂತ್ರ ಜಪಕ್ಕೆ ವಿಶೇ
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯಿಂದ ಈಗಾಗಲೇ ಬಾಂಗ್ಲಾದೇಶ್ ತಂಡ ಹೊರಬಿದ್ದಿದ್ದು, ಅವರ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕ
ರಥಸಪ್ತಮಿಯು ಸೂರ್ಯ ಭಗವಾನರ ಜನ್ಮದಿನವಾಗಿದ್ದು, ಹಿಂದೂ ಧರ್ಮದಲ್ಲಿ ಮಹತ್ವಪೂರ್ಣವಾಗಿದೆ. ಮಾಘ ಶುಕ್ಲ ಸಪ್ತಮಿಯಂದು ಆಚರಿಸಲಾಗುವ ಈ ದಿನ, ಎಕ್ಕದ ಎಲೆಗಳ ಸ್ನಾನ ಮತ್ತು ಪವಿತ್ರ ನದಿಗಳಲ್ಲಿ ಮಿಂದು ಸೂರ್ಯನ ಆಶೀರ್ವಾದ ಪಡೆಯಲಾ
ಮತದಾನವು ನಮ್ಮೆಲ್ಲರ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದ್ದು, ಈ ಮತದಾನದ ಮುಖಾಂತರ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿ, ಸಾಮಾಜಿಕ ಬದಲಾವಣೆ, ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆಯನ್ನು ನೀಡಬಹುದು. ಈ ಅತ್ಯಮೂ
ಕುಟುಂಬವೊಂದು ಮೌನಿ ರಾಯ್ ಅವರನ್ನು ಅತಿಥಿಯಾಗಿ ಕರೆಸಿಕೊಂಡಿದೆ. ಬಳಿಕ ಕಿರುಕುಳ ನೀಡಲಾಗಿದೆ. ಹಿರಿ ವಯಸ್ಸಿನ ಗಂಡಸರು ತಮ್ಮ ಜೊತೆ ಕೆಟ್ಟದಾಗಿ ನಡೆದುಕೊಂಡರು ಎಂದು ಮೌನಿ ರಾಯ್ ಹೇಳಿದ್ದಾರೆ. ಆ ಕಹಿ ಘಟನೆಯ ವಿವರವನ್ನು ಅವರು ಇ
ಈ ಬಾರಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 49.3 ಓವರ್ಗಳಲ್ಲಿ 219 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ
T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಬಾಂಗ್ಲಾದೇಶ್ ಬದ
ಕಳೆದ ವರ್ಷ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದ ‘ಲವ್ ಯೂ ಮುದ್ದು’ ಸಿನಿಮಾ ಈಗ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ನೋಡಿದ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಅವರು ಸಿಕ್ಕಾಪಟ್ಟೆ ಇಷ್ಟಪಟ್ಟಿದ್ದಾರೆ. ಹಾ
ಬೆಳಗಾವಿ ಗಡಿಭಾಗದಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಮೌಲ್ಯದ ಎರಡು ಕಂಟೇನರ್ಗಳನ್ನು ಹೈಜಾಕ್ ಮಾಡಿರುವಂತಹ ಅತಿ ದೊಡ್ಡ ರಾಬರಿ ಬೆಳಕಿಗೆ ಬಂದಿದೆ. ನಾಸಿಕ್ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಾರಾಷ್ಟ್ರ ಸರ್ಕಾರ ಎಸ್
ಕೆಲ ದಿನಗಳ ಹಿಂದೆಯೂ ಇದೇ ರೀತಿ 200ರ ಗಡಿ ದಾಟಿದ್ದ ಬೆಂಗಳೂರಿನ ಗಾಳಿಯ ಕ್ವಾಲಿಟಿ, ಇಂದು ತಕ್ಕ ಮಟ್ಟಿಗೆ ಸುಧಾರಿಸಿದೆ. ಉಳಿದ ಪ್ರದೇಶಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಚೇತರಿಸಿದೆ. ಆದರೂ ಗಾಳಿಯ ಗುಣಮಟ್ಟ ಆತಂ
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್ಗಳಲ್ಲಿ ಕಲೆಹಾಕಿದ್ದು ಕೇವಲ 109 ರನ್ಗಳು ಮಾತ್ರ. ಈ ಗುರಿಯನ್ನು 15.4 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ
ಅಮೆರಿಕದಲ್ಲಿ ದಟ್ಟ ಮಂಜು ಮತ್ತು ಭಾರಿ ಹಿಮಪಾತದಿಂದ 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿವೆ. 15 ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಚಂಡಮಾರುತವು ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಅಸ್ತವ್ಯಸ್ತತೆ
Karnataka Weather: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯಿದ್ದು, ಇಂದಿನಂತೆ ಕೆಲ ದಿನಗಳ ಕಾಲ ರಾಜ್ಯದೆಲ್ಲೆಡೆ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ರಾಜ್ಯದಲ್ಲಿ ತೀವ್ರ ಚ
ಸನ್ನಿ ಡಿಯೋಲ್, ವರುಣ್ ಧವನ್ ಮುಂತಾದವರು ನಟಿಸಿದ ‘ಬಾರ್ಡರ್ 2’ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಿದೆ. ವೀಕೆಂಡ್ ಮತ್ತು ಗಣರಾಜ್ಯೋತ್ಸವದ ರಜೆ ಜೊತೆಯಲ್ಲಿ ಬಂದಿರುವುದರಿಂದ ಈ ಚಿತ್ರತಂಡಕ್ಕೆ ಅನುಕೂಲ ಆಗುತ್ತಿದೆ. ಶೀಘ್ರದಲ್ಲೇ
ರಥಸಪ್ತಮಿಯು ಹಿಂದೂ ಧರ್ಮದ ಮಹಾ ಪರ್ವ ಕಾಲಗಳಲ್ಲಿ ಒಂದಾಗಿದ್ದು, ಜಗದ ಚಕ್ಷು ಹಾಗೂ ಬ್ರಹ್ಮಾಂಡದ ಶಕ್ತಿ ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಏಳನೇ ದಿನವಾದ ಸಪ್ತಮಿಯಂದು ಈ ವಿಶೇಷ ಆಚರಣೆ
Republic Day: 77ನೇ ಗಣರಾಜ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹೀಗಾಗಿ ಸಾರ್ವಜನಿಕ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಕಾರ್ಯ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಭಾನುವಾರ ಭವಿಷ್ಯ ಚಿಂತೆ, ಸಕಾರಾತ್ಮಕ ಸೂಚನೆ, ಅನಿರೀಕ್ಷಿತ ಸಹಾಯ, ದಿಕ್ಕು ಬದಲು, ಆತ್ಮಾವಲೋಕನ, ಶತ್ರು ಕಾಟ, ಬಂಧುಗಳ ಸಹಾಯ ಇವೆಲ್ಲ ಇಂದ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ್ನ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 25ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಜನ್ಮಸಂಖ್ಯೆ ಆಧಾರಿತ ಈ ಭವಿಷ್ಯವು ದಿನದ ಸವಾಲುಗಳು ಮತ್ತು ಅವಕಾಶಗಳನ
Delhi Capitals vs RCB WPL 2026 Match 15: 2026ರ ಮಹಿಳಾ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ತಮ್ಮ ಹಿಂದಿನ ಸೋಲಿಗೆ ಸೇಡು ತೀರಿಸಿಕೊಂಡಿತು. ಆರ್ಸಿಬಿ ನೀಡಿದ 109 ರನ್ಗಳ ಗುರಿಯನ್ನು ಡ
ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಭಕ್ತ ಬಲಿಯಾದ ಘಟನೆ ನಂತರ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿದೆ. ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಗಾಗಿ, ಬೆಳಗ್ಗೆ 7ರಿಂದ ಸಂಜೆ 4ರವರೆಗೆ ಮಾತ್ರ
ಪ್ರತಿಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳಿಂದ ಅಂಗೀಕಾರ ಪಡೆದು ಸರ್ಕಾರ ಕಳುಹಿಸಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ತಡೆ) ವಿಧೇಯಕ 2025’ ಇನ್ನೂ ರಾಜ್ಯಪಾಲರ
Veera Kambala movie: ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊ
Pro Wrestling League 2026: ಪ್ರೊ ಕುಸ್ತಿ ಲೀಗ್-2026 ನೋಯ್ಡಾದಲ್ಲಿ ಜನವರಿ 15 ರಿಂದ ಫೆಬ್ರವರಿ 1 ರವರೆಗೆ ನಡೆಯಲಿದ್ದು, ಒಲಿಂಪಿಕ್ ಮಟ್ಟದ ಕುಸ್ತಿಗೆ ವೃತ್ತಿಪರ ಆಯಾಮ ನೀಡುವ ಗುರಿ ಹೊಂದಿದೆ. ಈ ಲೀಗ್ ದೇಶೀಯ ಮತ್ತು ಅಂತರರಾಷ್ಟ್ರೀಯ ಕುಸ್ತಿಪಟುಗಳ
The Raja Saab producer: ಪ್ರಭಾಸ್ ಎಷ್ಟೇ ದೊಡ್ಡ ಸ್ಟಾರ್ ಆಗಿದ್ದರೂ ಸಹ ಸಿನಿಮಾ ಚೆನ್ನಾಗಿಲ್ಲದಿದ್ದರೆ ಜನ ನೋಡುವುದಿಲ್ಲ. ಅಂತೆಯೇ ಪ್ರಭಾಸ್ ಕಾರಣಕ್ಕೆ ಮೊದಲೆರಡು ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾ ಬಳಿಕ ಬಾಕ್
ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ವಿಮಾ ಕಂಪನಿ, ನಬಾರ್ಡ್ ಹಾಗೂ ಆರ್ಬಿಐ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಬಹುನಿರೀಕ್ಷಿತ ವೇತನ ಹಾಗೂ ಪಿಂಚಣಿ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಆ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ
U19 World Cup 2026: ಭಾರತದ ಯುವ ತಂಡವು ಐಸಿಸಿ ಅಂಡರ್-19 ವಿಶ್ವಕಪ್ 2026ರಲ್ಲಿ ನ್ಯೂಜಿಲೆಂಡ್ ವಿರುದ್ಧ ಸುಲಭ ಗೆಲುವು ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಆರ್ಎಸ್ ಅಂಬ್ರಿಸ್ ಅವರ ನಾಲ್ಕು ವಿಕೆಟ್ಗಳ ಸಾಧನೆಗೆ ನ್ಯೂಜಿಲೆಂಡ್ 135 ರನ್ಗಳಿಗೆ

19 C