SENSEX
NIFTY
GOLD
USD/INR

Weather

15    C

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 21ರ ಸೋಮವಾರದ ದಿನ ಭ

21 Dec 2025 12:23 am
Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಭಾನುವಾರ ಖರೀದಿ, ಆತ್ಮೀಯರ ಭೇಟಿ, ವ್ಯಾಪಾರದಲ್ಲಿ ವ್ಯಾಪಕತೆ, ಅಧ್ಯಯನದ ಸಂತಸ, ಸಂಶೋಧನೆಗೆ ಓಡಾಟ, ಅತಿಯಾದ ಮಾತು, ಒಪ್ಪಂದದ ಮಾತುಕತೆ

21 Dec 2025 12:02 am
ಅವರ ತಾಯಿಯ ಬಗ್ಗೆ ಹೇಗೆ ಮಾತನಾಡಿದಿರಿ: ಅಶ್ವಿನಿ ವಿರುದ್ಧ ಕಿಚ್ಚ ಗರಂ

Bigg Boss Kannada 12: ಅಶ್ವಿನಿ ಅವರು ಬಿಗ್​​ಬಾಸ್ ಮನೆಯ ಗಟ್ಟಿ ಸ್ಪರ್ಧಿ, ಆದರೆ ಪದೇ ಪದೇ ತಮ್ಮ ಕೋಪದ ಕಾರಣಕ್ಕೆ ಸುದೀಪ್ ಅವರಿಗೆ ಟೀಕೆಗೆ ಒಳಗಾಗುತ್ತಿದ್ದಾರೆ. ರಕ್ಷಿತಾರ ಸ್ಟೇಟಸ್ ಬಗ್ಗೆ ಆಡಿದ ಮಾತು, ಗೆಜ್ಜೆ ವಿಷಯದಲ್ಲಿ ರಕ್ಷಿತಾರನ್

20 Dec 2025 10:57 pm
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ

ಪಟ್ಟದಾಟ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ಮಾಡಿದ್ದಾರೆ. ನಾಯಕರ ಈ ಭೇಟಿ ಕುತೂಹಲ ಮೂಡಿಸಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿ ಅಪೆಕ್ಸ್ ಬ್ಯಾಂಕ್ ಚುನಾವಣೆ ಕುರಿತು ಚರ್ಚೆ ನಡೆಸಿ

20 Dec 2025 10:50 pm
ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ

Bigg Boss Kannada season 12: ರಕ್ಷಿತಾ ಮತ್ತು ಧ್ರುವಂತ್ ಅವರು ಸೀಕ್ರೆಟ್ ರೂಂನಲ್ಲಿದ್ದರು. ಶನಿವಾರದ ಎಪಿಸೋಡ್​​ನಲ್ಲಿ ಸುದೀಪ್ ಅವರು ಪ್ರತ್ಯೇಕವಾಗಿ ಅವರೊಟ್ಟಿಗೆ ಮಾತನಾಡಿದರು. ರಕ್ಷಿತಾಗೆ ಮುಖ್ಯ ಮನೆಗೆ ಹೋಗುವ ಆಸೆ, ಆದರೆ ಧ್ರುವಂತ್​​

20 Dec 2025 10:32 pm
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿಯ ಸಮಯದಲ್ಲಿ ಪ್ರಾಚೀನವಾದ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ರಸ್ತೆ ಕಾಮಗಾರಿಯ ಸಮಯದಲ್ಲಿ ಅಗೆದ ಮಣ್ಣಿನಲ್ಲಿ ಶ್ರೀರಾಮನ ವಿಗ್ರಹ ಪತ್ತೆಯಾಗಿದೆ. ವಿಶಾಖಪಟ್ಟಣದ ಮಧುರವಾಡದಲ್ಲಿ ಪತ್ತೆಯ

20 Dec 2025 10:23 pm
ಊಟಿಯಲ್ಲಿ ಹಿಮಪಾತ; ಪ್ರವಾಸಿಗರನ್ನು ಸೆಳೆಯುತ್ತಿವೆ ಬಿಳಿ ಸೆರಗು ಹೊದ್ದ ಹೂಗಳು

ಊಟಿಯಲ್ಲಿ ಇಂದು ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದ್ದು, ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಲುಪಬಹುದು. ಗಾಳಿಯು 40 ಡಿಗ್ರಿಗಳಷ್ಟು ಚಲಿಸಲಿದ್ದು, 2.78ರ ಆಸುಪಾಸಿನಲ್ಲಿ ಬೀಸಲಿದೆ. ಊಟಿಯಲ್ಲಿ ತಾಪಮಾ

20 Dec 2025 9:57 pm
ಉಪೇಂದ್ರ ವೀಕ್​​ನೆಸ್ ಏನು ಎಂದು ಕಂಡು ಹಿಡಿದುಕೊಂಡ ರಾಜ್: ನಿಮ್ಗೂ ಅಚ್ಚರಿ ಆಗುತ್ತೆ

45 movie scene: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ಟಿವಿ9 ಜೊತೆಗ

20 Dec 2025 9:46 pm
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಯುವಕರು ಕುಡಿದು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಮ

20 Dec 2025 9:29 pm
ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಟಿವಿ9 ವರದಿ ಇಂಪ್ಯಾಕ್ಟ್; ಶಾಲೆಗಳಿಗೆ ಬಂತು ಗುಣಮಟ್ಟದ ಬೇಳೆ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ನೀಡುವ ಬಿಸಿಯೂಟದಲ್ಲಿ ಹುಳುಗಳು ಪತ್ತೆಯಾಗಿದ್ದವು. ಇದು ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸ

20 Dec 2025 9:05 pm
ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ?; ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕಾಪ್ರಹಾರ

ಕೇಂದ್ರ ಸರ್ಕಾರ ಹಾಗೂ ಕರ್ನಾಟಕದ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅಸಮರ

20 Dec 2025 8:49 pm
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ

ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ

20 Dec 2025 7:52 pm
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

Arjun Janya movie: ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್

20 Dec 2025 7:41 pm
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

​​ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್​​ ನಿವಾಸಕ್ಕೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಿಂದ ಆಗಮಿಸಿದ ಹತ್ತಕ್ಕೂ ಹೆಚ್ಚು ನಾಗಾಸಾಧುಗಳು ಆಶೀರ್ವಾದ ನೀಡಿದ್ದಾರೆ. ಈ ಹಿಂದೆ ಸಹ ಡಿಕೆಗೆ ಆಶೀರ್ವ

20 Dec 2025 7:30 pm
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

45 Movie release: ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟಿಸಿ ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಅಸಲಿಗೆ ಈ ಸಿನಿಮಾ ಇದೇ ವರ್ಷದ ಮಧ್ಯ ಭಾಗದಲ್ಲಿಯೇ ಬಿಡುಗಡೆ ಆಗಬೇಕಿತ್ತು.

20 Dec 2025 6:53 pm
ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ. ಸದ್ಯ ಸಿಐಡಿ ಅಧಿಕಾರಿಗಳು ಬೈರತಿ ಬ

20 Dec 2025 6:51 pm
World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ

ಭಾರತ, ಶ್ರೀಲಂಕಾ, ಅಂಡೋರಾ, ಮೆಕ್ಸಿಕೊ, ನೇಪಾಳ ಇತರ ಸದಸ್ಯ ರಾಷ್ಟ್ರಗಳು ಮತ್ತು ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿಗಳು, ಪ್ರಾಚೀನ ಪದ್ಧತಿಯಾದ ಧ್ಯಾನವನ್ನು ಆಚರಿಸಲು ಒಗ್ಗೂಡಿದ್ದಾರೆ. ಜಾಗತಿಕವಾಗಿ ಸಾಮಾಜಿಕ, ರಾಜಕೀಯ ಮತ್ತು ಮ

20 Dec 2025 6:34 pm
ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್

Thalapathy Vijay: ತಮಿಳುನಾಡಿನಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಸಮಯದಿಂದ ಸಿನಿಮಾ ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತಿವೆ. ಸಿನಿಮಾಗಳನ್ನು ರಾಜಕೀಯಕ್ಕೆ ಬಳಸುತ್ತಲೇ ಬರಲಾಗುತ್ತಿದೆ. ಸಿನಿಮಾನಲ್ಲಿ ಯಶಸ್ವಿ ಆದವರು ರಾಜಕೀಯಕ್ಕೆ

20 Dec 2025 6:21 pm
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್​​​ಪಿ

ಬಾಗಲಕೋಟೆಯ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶಿಕ್ಷಕ ದಂಪತಿಯು 16 ವರ್ಷದ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಪೋಷಕರ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡ

20 Dec 2025 5:55 pm
‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ

Om Movie: ಶಿವರಾಜ್ ಕುಮಾರ್ ನಟಿಸಿ, ಉಪೇಂದ್ರ ನಿರ್ದೇಶನ ಮಾಡಿದ್ದ ‘ಓಂ’ ಸಿನಿಮಾ ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ಹಲವಾರು ಬಾರಿ ಮರು ಬಿಡುಗಡೆ ಆಗಿರುವ ಈ ಸಿನಿಮಾ ಪ್ರತಿಬಾರಿಯೂ ಸೂಪರ್ ಹಿಟ್ ಆಗಿದೆ. ‘ಓಂ’ ಸಿನಿಮಾ ಬಗ್ಗೆ ಹಲವ

20 Dec 2025 5:30 pm
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ

ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ

20 Dec 2025 5:08 pm
ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಕರ್ನಾಟಕದಲ್ಲಿ ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ 2025 ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಆರೋಗ್ಯ ಇಲಾಖೆ ಪೊಷಕರಲ್ಲಿ ಮನವಿ ಮಾಡಿದೆ. ಮೊದಲ ದಿನ ಅಂಗನವಾಡಿ ಸೇರಿದಂತೆ ಆರೋಗ್

20 Dec 2025 5:05 pm
ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ.

20 Dec 2025 4:49 pm
ಶುರುವಾಗಿದೆ ‘ಮಾರ್ಕ್’ ಸಿನಿಮಾ ಅಡ್ವನ್ಸ್ ಬುಕಿಂಗ್: ಹೈಪ್ ಹೇಗಿದೆ?

Mark Kannada movie: ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಅದೇ ದಿನ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಸಹ ಬಿಡುಗಡೆ ಆಗುತ್ತಿದೆ. ಆದರೆ ಸುದೀಪ್ ಹಾಗೂ ತಂಡ ಜಾಣತನ ಪ್ರದರ್ಶಿಸಿ ಮುಂಗ

20 Dec 2025 4:22 pm
ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರಬಾರದೆಂದರೆ ಈ ಸರಳ ಸಲಹೆಯನ್ನು ಪಾಲಿಸಿ

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ಉರಿ ಬರುವುದು ಮತ್ತು ಕಣ್ಣಲ್ಲಿ ನೀರು ಬರುವುದು ಒಂದು ಸಾಮಾನ್ಯ ಸಮಸ್ಯೆಯಾಗಿದೆ. ಕಣ್ಣೀರು ತರಿಸುವುದರ ಜೊತೆಗೆ ಸ್ವಲ್ಪ ಕಿರಿಕಿರಿಯನ್ನೂ ಉಂಟು ಮಾಡುತ್ತದೆ. ಹಾಗಾಗಿ ಹಲವರಿಗೆ ಈರುಳ್ಳಿ ಹ

20 Dec 2025 4:07 pm
ಬೆಂಗಳೂರಲ್ಲಿ ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಫಕೀರ್ ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಲಾಗಿದೆ. ಜಿಬಿಎಗೆ ಮಂಜೂರಾಗಿದ್ದ 14 ಎಕರೆ ಜಾಗದಲ್ಲಿ ಒತ್ತುವರಿ ನಡೆದಿತ್ತು. ಯಾವುದೇ ಮಾಹಿತಿ ನೀಡದ

20 Dec 2025 3:46 pm
ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!

ಅನೇಕರು ಚಳಿಯಿಂದ ರಕ್ಷಣೆ ಪಡೆಯಲು, ಮಲಗುವಾಗ ಕಂಬಳಿ ಅಥವಾ ಬೆಡ್ ಶಿಟ್ ಅನ್ನು ಮುಖದವರೆಗೆ ಹೊದ್ದು ಮಲಗುತ್ತಾರೆ. ಈ ಅಭ್ಯಾಸ ದೇಹವನ್ನು ಬೆಚ್ಚಗಿಡುತ್ತದೆಯಾದರೂ ಕೂಡ ಇದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಸಂಶೋಧನ

20 Dec 2025 3:38 pm
ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಮೇಲೆ ನಡೆದ ಗುಂಪು ಹಲ್ಲೆ ಪ್ರಕರಣದಲ್ಲಿ 7 ಜನರನ್ನು ಬಂಧಿಸಲಾಗಿದೆ. ಬಾಂಗ್ಲಾದೇಶ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಈ ಘೋರ ಅಪರಾಧವನ್ನು ಖಂಡಿಸಿದ್ದಾರೆ. ಯುವ ನಾಯಕ ಷರೀಫ್ ಉಸ

20 Dec 2025 3:38 pm
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

Bigg Boss Kannada 12: ಬಿಗ್​​ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳು ಮಕ್ಕಳಿಗಿಂತಲೂ ಕಡೆಯಾಗಿ ವರ್ತಿಸುತ್ತಾರೆ. ತೀರ ಸಿಲ್ಲಿ ವಿಷಯಗಳಿಗೆ ಸಿಲ್ಲಿಯಾಗಿ ಜಗಳ ಮಾಡುತ್ತಾರೆ. ಉದ್ದೇಶಪೂರ್ವಕವಾಗಿ ಹಠ ಮಾಡುತ್ತಾರೆ. ಇದ್ದಕ್ಕಿದ್ದಂತೆ

20 Dec 2025 3:30 pm
ಮಾರುಕಟ್ಟೆಗೆ ಬಂತು ಆಧುನಿಕ ಸಮಾಜದ ಸಂಬಂಧಗಳ ಕಡೆಗೆ ಬೆಳಕು ಚೆಲ್ಲುವ ಪುಟ್ಟ ಕಾದಂಬರಿ: ‘ನಮಗೂಂದು ಸೊಸೆ ಬೇಕು!’

ಕೆ. ಸತ್ಯನಾರಾಯಣರ 'ನಮಗೊಂದು ಸೊಸೆ ಬೇಕು!' ಕಾದಂಬರಿಯು ಕೌಟುಂಬಿಕ ಸಂಬಂಧಗಳು, ವಿವಾಹ ವ್ಯವಸ್ಥೆ ಮತ್ತು ಸೊಸೆ ಹುಡುಕಾಟದ ಪ್ರಕ್ರಿಯೆಯಲ್ಲಿನ ಹಾಸ್ಯ, ವಾಸ್ತವವನ್ನು ಅನಾವರಣಗೊಳಿಸುತ್ತದೆ. ಮಹಾಭಾರತದ ಉತ್ತರೆಯ ಕಥೆಯೊಂದಿಗೆ ಆ

20 Dec 2025 3:23 pm
ಹುಷಾರಿಲ್ಲ ಅಂತಾ ಆಸ್ಪತ್ರೆಗೆ ಹೋದ್ರೆ ಡಾಕ್ಟರ್ ನಾಲಿಗೆ ತೋರಿಸಿ ಎನ್ನುವುದಕ್ಕೆ ಕಾರಣ ಏನ್ ಗೊತ್ತಾ?

ನಾಲಿಗೆಯ ಬಣ್ಣ ನಮ್ಮ ಆಂತರಿಕ ಆರೋಗ್ಯದ ಬಗ್ಗೆ ಹೇಳುತ್ತದೆ ಎಂಬುದನ್ನು ನಂಬುತ್ತೀರಾ? ಹೌದು, ಗುಲಾಬಿ ಬಣ್ಣ ಆರೋಗ್ಯಕರ ನಾಲಿಗೆಯನ್ನು ಸೂಚಿಸುತ್ತದೆ, ಆದರೆ ಬಿಳಿ ಲೇಪನ, ಕೆಂಪು, ಹಳದಿ, ಬೂದು ಅಥವಾ ಗಾಢ ಬಣ್ಣಗಳಿದ್ದರೆ ಅವು ಯಾವ ರ

20 Dec 2025 2:50 pm
‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ 'ರಿಚರ್ಡ್ ಆಂಟನಿ' ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ ಬಿ. ಶೆಟ್ಟಿ ನೀಡಿದ ಹೇಳಿಕೆ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. 'ರಿಚರ್ಡ್ ಆಂಟನಿ' ಚಿತ್ರದ ಕ

20 Dec 2025 2:48 pm
ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಕರ ಸಿನಿಮಾಗಳು: ಇಲ್ಲಿದೆ ಪಟ್ಟಿ

OTT Release this week: ಡಿಸೆಂಬರ್ ತಿಂಗಳು ಚಿತ್ರಮಂದಿರಗಳಲ್ಲಿ ಭರ್ಜರಿ ಸಿನಿಮಾಗಳು ಬಿಡುಗಡೆ ಆಗುತ್ತವೆ. ಈ ಡಿಸೆಂಬರ್ ಸಹ ಸಿನಿಮಾ ಪ್ರಿಯರ ಪಾಲಿಗೆ ಹಬ್ಬವೇ ಆಗುವುದು ಖಾತ್ರಿ. ಚಿತ್ರಮಂದಿರಗಳಲ್ಲಿ ಭರ್ಜರಿ ಸಿನಿಮಾಗಳು ಸಿನಿಮಾ ರಿಲೀಸ್

20 Dec 2025 2:42 pm
ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ

India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್

20 Dec 2025 2:36 pm
ಕಲಬುರಗಿ: ಬಿಜೆಪಿ ಕಾರ್ಯಕರ್ತನ ಮನೆಯಲ್ಲೇ ಪಕ್ಷದ ಕಾರ್ಯಕರ್ತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ನಂದಿಕೂರ್ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಮನೆಯ ಆವರಣದಲ್ಲೇ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ಸಂಬ

20 Dec 2025 2:34 pm
Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್

20 Dec 2025 2:21 pm
India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರ

20 Dec 2025 2:11 pm
UPSC NDA NA I 2026: ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲಿ 394 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು

ಕೇಂದ್ರ ಲೋಕಸೇವಾ ಆಯೋಗವು 2026ರ NDA ಮತ್ತು NA (I) ಪರೀಕ್ಷೆಯ ಅಧಿಸೂಚನೆ ಹೊರಡಿಸಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇದು ಯುವಕರಿಗೆ ಸುವರ್ಣಾವಕಾಶ. 12ನೇ ತರಗತಿ ಪಾಸಾದವರ

20 Dec 2025 2:03 pm
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ

ಸಿಎಂ ಸಿದ್ದರಾಮಯ್ಯ ಅಧಿಕಾರ ಹಂಚಿಕೆ ಮಾತನ್ನು ವಿಧಾನಸಭೆಯೊಳಗೆ ನಿಂತು ಶುಕ್ರವಾರ ಅಲ್ಲಗಳೆದಿದ್ದರು. ಎರಡೂವರೆ ವರ್ಷದ ತೀರ್ಮಾನ ಆಗಿಲ್ಲ. ಐದು ವರ್ಷವೂ ನಾನೇ ಸಿಎಂ ಎಂದಿದ್ದರು. ಈ ಬೆನ್ನಲ್ಲೇ ಹೈಕಮಾಂಡ್ ಕಡೆಗೆ ಕಾಂಗ್ರೆಸ್​

20 Dec 2025 1:45 pm
HAL Recruitment 2025: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ 156 ಆಪರೇಟರ್ ಹುದ್ದೆಗಳಿಗೆ ನೇಮಕಾತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) 156 ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ ಹಾಗೂ ITI ಉತ್ತೀರ್ಣರಾದ ಅಭ್ಯರ್ಥಿಗಳು ಡಿಸೆಂಬರ್ 25 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮ

20 Dec 2025 1:26 pm
7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ

ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪೈಲಟ್ ಕ್ಯಾಪ್ಟನ್ ವೀರೇಂದ್ರ ಪ್ರಯಾಣಿಕ ಅಂಕಿತ್ ದಿವಾನ್ ಮೇಲೆ ಹಲ್ಲೆ ನಡೆಸಿದ್ದಾರೆ. 7 ವರ್ಷದ ಮಗಳೆದುರೇ ನಡೆದ ಈ ಘಟನೆಯಲ್ಲಿ ಪ್ರಯಾಣಿಕನಿಗೆ ರಕ್ತಸ್ರಾವವಾಗಿದ

20 Dec 2025 1:16 pm
ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್

ಕರ್ನಾಟಕ ಕಾನೂನು ಸಚಿವ ಎಚ್.ಕೆ. ಪಾಟೀಲ್‌ಗೆ ಫೇಸ್‌ಬುಕ್ ಮೂಲಕ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ವೀರಣ್ಣ ಬೀಳಗಿ ಎಂಬಾತ ಸಚಿವರ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ದೂರಿನ ಆಧಾರದ ಮೇಲೆ

20 Dec 2025 1:16 pm
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಆಂಧ್ರ ಬಸ್,​ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವು

ಆಂಧ್ರ ಬಸ್,​ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ಬಸ್‌ನಲ್ಲಿದ್ದ

20 Dec 2025 12:59 pm
ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ

Imran Khan: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಮಾಜಿ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯ ಶ

20 Dec 2025 12:33 pm
ಶಾಲಾ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪದ ಆರೋಪ; ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ

ಬೆಳಗಾವಿಯ ಹರಗಾಪುರ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್ ಅವರನ್ನು ಶಾಲಾ ಎಸ್‌ಡಿಎಂಸಿ ಚುನಾವಣೆಯಲ್ಲಿ ನಿಯಮ ಉಲ್ಲಂಘನೆ ತಡೆದಿದ್ದಕ್ಕಾಗಿ ರಾಜಕೀಯ ಒತ್ತಡದಿಂದ ಅಮಾನತುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ

20 Dec 2025 12:31 pm
Video: ಅಬ್ಬಬ್ಬಾ… ಇದೇನಿದು ಅಚ್ಚರಿ; ನಾಯಿ ಮರಿಗಳೊಂದಿಗೆ ಆಟವಾಡಿದ ಸಿಂಹಗಳು

ಕಾಡು ಪ್ರಾಣಿಗಳು ಆಹಾರವನ್ನರಸುತ್ತಾ ನಾಡಿನತ್ತ ಬರುವುದು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿಯೂ ಕಾಡು ಪ್ರಾಣಿಗಳ, ವಿಶೇಷವಾಗಿ ಸಿಂಹಗಳು ಮತ್ತು ಚಿರತೆಗಳ

20 Dec 2025 12:30 pm
Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರಲ್ಲಿ ಕಟಕ ರಾಶಿಯವರಿಗೆ ಗುರು, ಶನಿ, ರಾಹು-ಕೇತುಗಳ ಪ್ರಭಾವದಿಂದ ಮಹತ್ವದ ಬದಲಾವಣೆಗಳಾಗಲಿವೆ. ಹಂಸ ಯೋಗದಿಂದ ಶುಭ ಫಲಗಳು, ಆರ್ಥಿಕ ಪ್ರಗತಿ, ವೃತ್ತಿಯಲ್ಲಿ ಬಡ್ತಿ ನಿರೀಕ್ಷಿಸಬಹುದು. ಆದರೆ ಅ

20 Dec 2025 12:17 pm
ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್! ವಂಚಕನ ಖಾತೆಯಲ್ಲಿ 1000 ಕೋಟಿ ರೂ.ಗೂ ಹೆಚ್ಚು ವಹಿವಾಟು

ರಾಜ್ಯದಲ್ಲೇ ಅತಿದೊಡ್ಡ ಎಂದು ಪರಿಗಣಿಸಬಹುದಾದಂಥ 1000 ಕೋಟಿ ರೂ. ಸೈಬರ್ ವಂಚನೆ ಪ್ರಕರಣವನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದಾರೆ. ಕರೆಂಟ್ ಅಕೌಂಟ್‌ಗಳನ್ನು ಮಾರಾಟ ಮಾಡಿ ಅಕ್ರಮ ಆನ್‌ಲೈನ್ ಗೇಮಿಂಗ್, ವಹಿವಾಟುಗಳಿಗೆ ಬಳ

20 Dec 2025 12:16 pm
Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು

ವಿಶ್ವ ಆರೋಗ್ಯ ಸಂಸ್ಥೆ ಶೃಂಗಸಭೆಯಲ್ಲಿ ಅಶ್ವಗಂಧದ ಅಂಚೆ ಚೀಟಿ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸ ಗಳಿಸಬೇಕೆಂದರು. ಶತಮಾನಗಳಿಂದ ಬಳಕೆಯಲ್ಲಿರುವ ಅಶ್ವಗಂಧವು COVID-19

20 Dec 2025 12:14 pm
ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ

ಬಿಗ್ ಬಾಸ್ ಕನ್ನಡ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ಗೆಳೆತನ ಮತ್ತೆ ಸುದ್ದಿಯಲ್ಲಿದೆ. ಚಟುವಟಿಕೆಯ ವೇಳೆ ಗಿಲ್ಲಿ ತಮಗೆ ಆದ ನೋವನ್ನು ಹೇಳಿಕೊಂಡಾಗ, ಕಾವ್ಯಾ ಗಿಲ್ಲಿಯ ಕೈ ಕುಲುಕಲು ನಿರಾಕರಿಸಿದರು. ಈ ವರ್ತನೆ ಗಿಲ್ಲಿ ಅಭಿಮಾನಿಗಳ

20 Dec 2025 12:13 pm
ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಪ್ರಮುಖ ವೇಗಿ ಹಾಗೂ ಆಲ್​ರೌಂಡರ್ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ

20 Dec 2025 12:08 pm
ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್?

ಅಮೆರಿಕ ಸಿರಿಯಾದಲ್ಲಿರುವ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಸಿರಿಯಾದ ಪಾಲ್ಮಿರಾ ಬಳಿ ಅಮೆರಿಕದ ಸೈನಿಕರ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪ

20 Dec 2025 11:31 am
ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆಯಾದ ತಕ್ಷಣವೇ ವರಸೆ ಬದಲಿಸಿದ್ದಾನೆ . ತನ್ನ ಹಾಗೂ ಪತ್ನಿಯ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ, ಮಹೇಶ್ ತಿಮರೋಡಿ ಸೇರಿ ಐವರು ಹೋರಾಟಗ

20 Dec 2025 11:16 am
ಗೋಕರ್ಣ ದೇಗುಲದಲ್ಲಿ ಡಿಕೆ ಶಿವಕುಮಾರ್​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟು ಆಶಿರ್ವದಿಸಿದ ಮಹಾಗಣಪತಿ

ಗೋಕರ್ಣದ ಮಹಾಗಣಪತಿ ಮತ್ತು ಆಂಡ್ಲೇ ಗ್ರಾಮದ ಜಗದೀಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭ ಸೂಚನೆ ದೊರೆತಿದೆ. ಗೋಕರ್ಣದ ಮಹಾಗಣಪತಿ ಡಿಕೆ ಶಿವಕುಮಾರ್​ಗೆ ಬಲಗಡೆಯಿಂದ ಹೂ ನೀಡಿದ್ದ

20 Dec 2025 11:10 am
ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ನೀವು ಕೂಡ ಪ್ರತಿದಿನ ಬೆಳಿಗ್ಗೆ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹಾಗಾದರೆ ನೀವು ಬಹಳ ಜಾಗರೂಕರಾಗಿರಬೇಕು. ಹೌದು, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

20 Dec 2025 11:05 am
ಖ್ಯಾತ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ; ಮಾಡಿದ ಸಾಧನೆಯ ಪಟ್ಟಿ ದೊಡ್ಡದಿದೆ

ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ 69ನೇ ವಯಸ್ಸಿಗೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ನಟ, ಬರಹಗಾರ, ನಿರ್ದೇಶಕರಾಗಿ 200ಕ್ಕೂ ಹೆ

20 Dec 2025 11:05 am
ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಮುಂಬರುವ ಟಿ20 ವಿಶ್ವಕಪ್​ಗೂ ಮುನ್ನ 8 ಪಂದ್ಯಗಳನ್ನಾಡಲಿದೆ. ತವರಿನಲ್ಲಿ ನಡೆಯಲಿರುವ ಈ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್

20 Dec 2025 10:54 am
Video: ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ, ಮೂವರು ಸಾವು

ತೈವಾನ್​ನಲ್ಲಿ ವ್ಯಕ್ತಿಯೊಬ್ಬ ತೈಪೆ ರೈಲು ನಿಲ್ದಾಣದ ಬಳಿ ಜನರ ಮೇಲೆ ಮನಬಂದಂತೆ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಶಂಕಿತನು ಮೊದಲು ತೈಪೆಯ ಮುಖ್ಯ ರೈಲು ನಿಲ್ದಾಣದ ಬಳಿ ಸ್ಮೋಕ್ ಬಾಂಬ್ ಎಸ

20 Dec 2025 10:26 am
Weekly Love Horoscope: ಡಿಸೆಂಬರ್​​ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು ನೀಡುವ ವಾರ

ಡಿಸೆಂಬರ್ ನಾಲ್ಕನೇ ವಾರದಲ್ಲಿ ಶುಕ್ರನ ಪ್ರಭಾವದಿಂದ ಪ್ರೀತಿ, ಪ್ರೇಮ, ವಿವಾಹ ಸಂಬಂಧಗಳಲ್ಲಿ ವಿಶಿಷ್ಟ ಬದಲಾವಣೆಗಳಾಗಲಿವೆ. ಕೆಲ ರಾಶಿಗಳಿಗೆ ಸ್ಥಿರತೆ, ನಂಬಿಕೆ ಹೆಚ್ಚಿದರೆ, ಮತ್ತೆ ಕೆಲವು ರಾಶಿಗಳಿಗೆ ಭಾವನಾತ್ಮಕ ಕಲಹ ಅಥವಾ

20 Dec 2025 10:24 am
ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಭೀತಿ; ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸ್‌ಗಳಿಗೆ ತಾತ್ಕಾಲಿಕ ಬ್ರೇಕ್

ಹೈದರಾಬಾದ್‌ನಲ್ಲಿ ಮಾರಣಾಂತಿಕ ಗ್ಲಾಂಡರ್ಸ್ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ, ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಮುನ್ನೆಚ್ಚರಿಕೆ ಕ್ರಮವಾಗಿ ರೇಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 700ಕ್ಕೂ ಹೆಚ್ಚು ಕುದುರೆಗ

20 Dec 2025 10:11 am
ಮೊದಲ ದಿನ ಬಾಕ್ಸ್ ಆಫೀಸ್​​ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ

`ಅವತಾರ್: ಫೈರ್ ಆ್ಯಂಡ್ ಆ್ಯಶ್` ಭಾರತದ ಬಾಕ್ಸ್ ಆಫೀಸ್‌ನಲ್ಲಿ ಸಂಕಷ್ಟದಲ್ಲಿದೆ. ಮೊದಲ ದಿನ ಈ ಸಿನಿಮಾ ಹೀನಾಯ ಕಲೆಕ್ಷನ್ ಮಾಡಿದೆ. ‘ಧುರಂಧರ್` ಸಿನಿಮಾದ ಭರ್ಜರಿ ಯಶಸ್ಸು `ಅವತಾರ್ 3` ಚಿತ್ರಕ್ಕೆ ದೊಡ್ಡ ಸ್ಪರ್ಧೆಯೊಡ್ಡಿದೆ. ಮಿಶ್

20 Dec 2025 10:02 am
VIDEO: ಸಿಕ್ಸ್ ಹಿಟ್…ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ

India vs South Africa: ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕ

20 Dec 2025 9:56 am
ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ!

ಕಚೇರಿ ಶಿಸ್ತಿನ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ. ಮುಖ್ಯವಾಗಿ, ನೌಕರರು ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್‌ನಂತಹ ಅಸಭ್ಯ ಬಟ್ಟೆಗಳನ

20 Dec 2025 9:46 am
ಈ ಗಂಡನ ಜತೆ ಸಂಸಾರ ಮಾಡಿದ್ದು ಸಾಕೆಂದು, ಹೊಸ ಗೆಳೆಯನ ಜತೆ ಸೇರಿ ಪತಿ ಹತ್ಯೆಗೆ ಸಂಚು, ಮಹಿಳೆಗೆ 19 ವರ್ಷ ಜೈಲು

ಗಂಡನೊಂದಿಗೆ ಸಂಸಾರ ಸಾಕಾಗಿ ಹೊಸ ಗೆಳೆಯನೊಂದಿಗೆ ಸೇರಿ ಪತಿ ಹತ್ಯೆಗೆ ಸಂಚು ರೂಪಿಸಿದ್ದ 46 ವರ್ಷದ ಮಹಿಳೆಗೆ 19 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತನ್ನ ಪ್ರೇಮಿ ಹಾಗೂ ಸಹಚರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಲು ಪ್ರಯತ್ನಿಸಿ

20 Dec 2025 9:42 am
International Human Solidarity Day 2025: ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಸುಸ್ಥಿರ ಅಭಿವೃದ್ಧಿ ಸಾಧ್ಯ

ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಮಾತಿದೆ. ಅದೇ ರೀತಿ ಪ್ರತಿಯೊಂದು ದೇಶಗಳು ದ್ವೇಷವನ್ನು ಮರೆತು ಪರಸ್ಪರ ಒಗ್ಗಟ್ಟಿನಿಂದ ಇದ್ದಾಗ, ಅಲ್ಲಿ ಯಾವುದೇ ಸಮಸ್ಯೆಗಳು ಉದ್ಭವವಾಗುವುದಿಲ್ಲ, ಅಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ದೇಶ ದ

20 Dec 2025 9:38 am
ಬ್ಯಾಟ್ಸ್​ಮನ್ ಸೂರ್ಯ ಕಾಣೆಯಾಗಿದ್ದಾರೆ: ಸೂರ್ಯಕುಮಾರ್ ಯಾದವ್

India vs South Africa: ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕ

20 Dec 2025 9:32 am
Pushya Masa: ಪಿತೃ, ಶನಿ ದೋಷದಿಂದ ಮುಕ್ತಿ ಪಡೆಯಲು ಪುಷ್ಯ ಮಾಸದಲ್ಲಿ ಈ ರೀತಿ ಮಾಡಿ

ಪುಷ್ಯ ಮಾಸವು ಚಂದ್ರನ ಕ್ಯಾಲೆಂಡರ್‌ನ 10ನೇ ಮಾಸ. ಇದು ಮಕರ ಸಂಕ್ರಾಂತಿಯಿಂದ ಆರಂಭವಾಗಿ ಉತ್ತರಾಯಣಕ್ಕೆ ದಾರಿ ಮಾಡಿಕೊಡುತ್ತದೆ. ಆಧ್ಯಾತ್ಮಿಕವಾಗಿ ಮಹತ್ವಪೂರ್ಣವಾಗಿದ್ದರೂ, ಇದನ್ನು 'ಶೂನ್ಯ ಮಾಸ' ಎಂದು ಪರಿಗಣಿಸಿ ಶುಭ ಕಾರ್ಯಗ

20 Dec 2025 9:31 am
Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು

ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ರಾಜಧಾನಿ ಎಕ್ಸ್‌ಪ್ರೆಸ್ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳು ಸಾವನ್ನಪ್ಪಿದ್ದು, ಐದು ಬೋಗಿಗಳು ಹಳಿ ತಪ್ಪಿವೆ. ಮುಂಜಾನೆ 2.17ಕ್ಕೆ ನಡೆದ ಈ ದುರಂತದಲ್ಲಿ ಪ್ರಯಾಣಿಕರಿಗೆ ಯಾವುದೇ ಹಾ

20 Dec 2025 9:00 am
ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ…ಟಿ20 ದಾಖಲೆಗಳು ಧೂಳೀಪಟ

BBL 2025: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ಆರನೇ ಪಂದ್ಯವು ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಸಾಕ್ಷಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾಚರ್ಸ್ ತಂಡವು 257 ರನ್​​ ಕಲೆಹಾಕಿದರೆ. ಈ ಗು

20 Dec 2025 8:54 am
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್

ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್ ನಡೆಸಿಕೊಡಲು ಬಂದಿದ್ದಾರೆ. ಈ ಎಪಿಸೋಡ್ ಸಖತ್ ಫನ್ ಆಗಿ ತೆಗೆದುಕೊಂಡು ಹೋಗಲಾಗಿದೆ. ಸಾಮಾನ್ಯವಾಗಿ ಶನಿವಾರದ ಎಪೊಸೋಡ್​ನ ಗಂಭೀರವಾಗಿ ನಡೆಸುತ್ತಾರೆ ಸುದೀಪ್. ಆದರೆ, ಕಿಚ್ಚ ಇದನ್ನು ಬದ

20 Dec 2025 8:53 am
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್

ಬೆಂಗಳೂರಿನ ನಮ್ಮ ಮೆಟ್ರೋದ ಯೆಲ್ಲೋ ಮಾರ್ಗದಲ್ಲಿ ಭಾನುವಾರ ಸಂಚಾರ ವಿಳಂಬವಾಗಲಿದೆ. ಭಾನುವಾರ ಬೆಳಗ್ಗೆ 7 ಗಂಟೆಗೆ ಬದಲಾಗಿ 8 ಗಂಟೆಗೆ ಯೆಲ್ಲೋ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಲಿವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಯ

20 Dec 2025 8:41 am
ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ

ಚೈತ್ರಾ ಕುಂದಾಪುರ ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ತಂದೆ ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ತಮಗೆ ರಕ್ಷಣೆ ಬೇಕು ಎಂದು ಕೋರ್ಟ್ ಹೋಗಿದ್ದರು. ಕೋರ್ಟ್ ಅವರ ಪರವಾಗಿ ತೀರ್ಪು ನೀಡಿದೆ ಈ ಬಗ್ಗೆ ಅವರು ಮಾತನಾಡಿದ್ದು, ನನಗೆ

20 Dec 2025 8:31 am
ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ

ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 196ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಅಸ್ತಮಾದಂತ

20 Dec 2025 8:28 am
‘ಕಿಂಗ್’ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ?

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ರೊಮ್ಯಾಂಟಿಕ್ ಹಾಡು ಗಮನ ಸೆಳೆದಿದೆ. ಇವರು ಡ್ಯಾನ್ಸ್ ಮಾಡುತ್ತಿದ್ದು ಹಿನ್ನೆಲೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆ. ಇಬ್ಬರ ನಡುವಿನ ಚುಂಬನ ದೃಶ್ಯವೂ ವೀಡಿಯೊದಲ್ಲಿ ಕಂಡುಬರುತ್

20 Dec 2025 8:17 am
Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ

ಬಂಧಿತ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಿಂದ ವಿಚಿತ್ರವಾಗಿ ತಪ್ಪಿಸಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರಸ್ತೆಯಲ್ಲಿ ಪೊಲೀಸರು ತಮ್ಮ ವಾಹನವನ್ನು ನಿಲ್ಲಿಸಿದ್ದರು. ಆ ವ

20 Dec 2025 8:11 am
ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

Virat Kohli - Rohit Sharma: ವಿಜಯ ಹಝಾರೆ ಏಕದಿನ ಟೂರ್ನಿಯು ಡಿಸೆಂಬರ್ 24 ರಿಂದ ಶುರುವಾಗಲಿದೆ. 32 ತಂಡಗಳ ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್

20 Dec 2025 8:04 am
ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್

ರಕ್ಷಿತಾ ಶೆಟ್ಟಿ ಅವರ ಬಿಗ್ ಬಾಸ್ ಮನೆಯೊಳಗಿನ ವರ್ತನೆ ಬದಲಾಗಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಸೀಕ್ರೆಟ್ ರೂಂ ಟಾಸ್ಕ್‌ನಲ್ಲಿ ಮಹಿಳಾ ಸ್ಪರ್ಧಿಗಳ ವೈಯಕ್ತಿಕ ಮೇಕಪ್ ಬ್ರಷ್‌ಗಳನ್ನು ನೆಲದ ಮೇಲೆ ಚೆಲ್ಲಿದ ಅವರ ಕ

20 Dec 2025 8:03 am
Video: ಪ್ರಾಣಿಗಳ ಮೇಲೆ ಸ್ವಲ್ಪ ದಯೆ ಇರಲಿ, ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಬೆನಿಗಂಜ್ ಪ್ರದೇಶದಲ್ಲಿ ನ್ಯಾಯಮೂರ್ತಿ ಮನೆ ಎದುರು ಭದ್ರತಾ ಸಿಬ್ಬಂದಿ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮನೆ ಎದುರ

20 Dec 2025 7:53 am
ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

Karnataka Weather: ಕಲಬುರಗಿ, ಬೀದರ್ ಸೇರಿ ಹಲವೆಡೆ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ವೈದ್ಯರು ಆರೋಗ್ಯ ಕಾ

20 Dec 2025 7:37 am
ಸೂಪರ್ ಶರ್ಮಾ…ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್

India vs South Africa: ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕ

20 Dec 2025 7:31 am
‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಹಾಗೂ ಗಿಲ್ಲಿ ನಟ ನಡುವೆ ಡಿಸೆಂಬರ್ 19ರ ಸಂಚಿಕೆಯಲ್ಲಿ ದೊಡ್ಡ ಕಿರಿಕ್ ನಡೆದಿತ್ತು. ಕಾವ್ಯಾ ಅವರು ಗಿಲ್ಲಿಗೆ ಗಂಭೀರವಾಗಿ ವಾರ್ನ್ ಮಾಡಿದ್ದು, ನಿನಗೆ ಮಾನ, ಮರ್ಯಾದೆ, ಸ್ವಾಭಿಮಾನ ಏನು ಇಲ್ಲ ಎಂದು

20 Dec 2025 7:30 am
ವಿಪರೀತ ಸೊಳ್ಳೆ ಕಾಟ, ಮಹಾನಗರ ಪಾಲಿಕೆಗೆ ದೂರು ಕೊಡಲು ಸತ್ತ ಸೊಳ್ಳೆಗಳೊಂದಿಗೆ ಬಂದ ವ್ಯಕ್ತಿ

ರಾಯ್‌ಪುರದಲ್ಲಿ ವಿಪರೀತ ಸೊಳ್ಳೆ ಕಾಟದಿಂದ ಬೇಸತ್ತ ವ್ಯಕ್ತಿಯೊಬ್ಬರು ಸತ್ತ ಸೊಳ್ಳೆಗಳನ್ನು ಸಂಗ್ರಹಿಸಿ ಪುರಸಭೆ ಕಚೇರಿಗೆ ತಂದ ಘಟನೆ ನಡೆದಿದೆ. ಡೆಂಗ್ಯೂ ಆತಂಕದಲ್ಲಿದ್ದ ಅವರು, ವೈದ್ಯರ ಸಲಹೆಯಂತೆ ಸೊಳ್ಳೆಗಳನ್ನು ಪರೀಕ್ಷ

20 Dec 2025 7:28 am
Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ

Bangalore Power Cut Today: ನಿರ್ವಹಣಾ ಕಾಮಗಾರಿ ಪ್ರಯುಕ್ತ ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಇಂದು (ಡಿಸೆಂಬರ್ 20) ಪವರ್ ಕಟ್ ಇರಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇರಲಿದೆ?ಎಷ್ಟು ಗಂಟೆಯಿಂದ ಎಷ್ಟು ಗ

20 Dec 2025 7:15 am
Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?

ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯ

20 Dec 2025 7:07 am
‘ಡೆವಿಲ್’ ಸಿನಿಮಾ ಕಲೆಕ್ಷನ್ ಮತ್ತಷ್ಟು ಕುಸಿತ; ಬಚಾವ್ ಆಗಲು ಇದೆ ಒಂದು ಆಯ್ಕೆ

‘ಡೆವಿಲ್’ ಸಿನಿಮಾ ಕಲೆಕ್ಷನ್ ದಿನೇ ದಿನೇ ಕುಸಿಯುತ್ತಿದೆ. ಶೋಗಳ ಸಂಖ್ಯೆ ಇಳಿಕೆ ಮತ್ತು ಪೈರಸಿ ತಂಡಕ್ಕೆ ಚಿಂತೆ ತಂದಿದೆ. ನಷ್ಟದಿಂದ ಪಾರಾಗಲು ನಿರ್ಮಾಪಕರಿಗೆ ಒಂದು ಆಯ್ಕೆ ಇದೆ. ಅದನ್ನು ನಿರ್ಮಾಪಕರು ಪ್ರಯೋಗಿಸುತ್ತಾರಾ ನೋಡ

20 Dec 2025 7:04 am
Horoscope Today 20 December: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!

2025 ಡಿಸೆಂಬರ್ 20, ಶನಿವಾರದ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಈ ದಿನದ ಗ್ರಹಗತಿಗಳು ಮತ್ತು ಅವುಗಳ ಪ್ರಭಾವದ ಕುರಿತು ವಿಸ್ತೃತ ಮಾ

20 Dec 2025 7:00 am
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ ದಾಖಲು

ಬಡವರ ಹೊಟ್ಟೆ ತುಂಬಲಿ ಎಂದು ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಸುಮಾರು ಕಡೆಗಳಲ್ಲಿ ದಾರಿ ತಪ್ಪುತ್ತಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನೊಬ್ಬ ಅನ್ನಭಾಗ್ಯ ಅಕ್ಕಿಯನ್ನು ಫಲಾನುಭವಿಗಳಿಂದ ಅಕ್ಕಿ ಖರೀದಿಸಿ

20 Dec 2025 6:43 am
Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ

ದಿನ ಭವಿಷ್ಯ, 20, ಡಿಸೆಂಬರ್​​ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಪ್ರತಿಪತ್ ತಿಥಿ ಶನಿವಾರ ಪಕ್ಷಪಾರದಿಂದ ಬೇಸರ, ಪ್ರಾಣಾಪಾಯದಿಂದ ರಕ್ಷೆ, ಹಿತಶತ್ರುಗಳ ಭೀತಿ, ಪ್ರಯಾಣ ಸಿದ್ಧತೆ, ವಿವಾ

20 Dec 2025 12:38 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 20ರ ಭಾನುವಾರದ ದಿನ

20 Dec 2025 12:15 am
IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ

India vs South Africa T20: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಅಂತಿಮ T20 ಪಂದ್ಯದಲ್ಲಿ ಭಾರತ 30 ರನ್‌ಗಳಿಂದ ಭರ್ಜರಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ T20 ಸರಣಿಯನ್ನು ಟೀಂ ಇಂಡಿಯಾ 3-1 ಅಂತ

19 Dec 2025 11:00 pm