ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ ಚಾಪ್ಟರ್ 2 ಘೋಷಿಸಿದ್ದಾರೆ. ಇದು ಕಾಂತಾರ ಚಾಪ್ಟರ್ 2 ಅಥವಾ ಬೇರೆ ಚಿತ್ರವೇ ಎಂಬ ಚರ್ಚೆ ಹುಟ್ಟುಹಾಕಿದೆ. ಈ ಬೆಳವ
ಇಂದಿನ ಒತ್ತಡದ ಜೀವನದಲ್ಲಿ ಸಂತೋಷವಾಗಿರುವುದು ಸವಾಲಿನ ಸಂಗತಿಯಾಗಿದೆ. ಜನರು ತಮಗಾಗಿ ಸಮಯ ಕಂಡುಕೊಳ್ಳಲು ಅಥವಾ ಕುಟುಂಬಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಅನೇಕರು ಖಿನ್ನತೆ, ಆತಂಕಕ್ಕೆ ಬಲಿಯಾಗುತ್
ಪ್ರತಿ ಮನೆಯಲ್ಲೂ ದೀಪ ಬೆಳಗುವುದು ಜ್ಞಾನ, ಸಮೃದ್ಧಿ ಮತ್ತು ಸಕಾರಾತ್ಮಕತೆಯ ಸಂಕೇತ. ಪೂಜೆಯ ಸಂಪೂರ್ಣ ಫಲಕ್ಕಾಗಿ ದೀಪ ಹಚ್ಚುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು. ತುಪ್ಪದ ದೀಪವನ್ನು ಎಡಭಾಗದಲ್ಲಿ, ಎಣ್ಣೆ ದೀಪವನ್ನು ಬಲಭಾಗದಲ
ಪಶ್ಚಿಮ ಬಂಗಾಳದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕೇಳಿದಷ್ಟು ಹಣ ಕೊಡಲಿಲ್ಲವೆಂದು ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶವವನ್ನು ಪ್ಲಾಸ್ಟಿಕ್ನಲ್ಲಿ ಸುತ್ತಿ ಹಾಸಿಗೆಯ ಕೆಳಗೆ ಬಚ್ಚಿ
ಬೆಂಗಳೂರಿನ ಪೀಣ್ಯ 2ನೇ ಹಂತದ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್ ಬಸ್ಸನ್ನು ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿ ತೆರಳಿದ್ದರಿಂದ ಅಪಘಾತ ಸಂಭವಿಸಿದೆ. ಬಸ್ ಸೀದಾ ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದೆ. ಘಟನೆಯಲ್ಲಿ ನ
ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ 3,000 ಉಚಿತ ಕೋಳಿ ವಿತರಿಸಲಾಯಿತು. ಹೊಸತೊಡಕು ಮಾಂಸದ ಬೇಡಿಕೆ ಹಿನ್ನೆಲೆಯಲ್ಲಿ ಬಡವರಿಗೆ ಹಾಗೂ ಸಾರ್ವಜನಿಕರಿಗೆ ಹೆಚ್.ಎಸ್.ಆರ್ ಬ್ಲಾಕ್ ಕಾಂಗ್ರೆಸ್
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ನೀಲಿ ಡ್ರಮ್ ಕೊಲೆಯ ಬೆದರಿಕೆಗೆ ಹೆದರಿ, ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆಗೇ ಕಳುಹಿಸಿಕೊಟ್ಟಿದ್ದಾನೆ. ಮೀರತ್ನ ಭೀಕರ ಕೊಲೆಯ ಮಾದ
ಇರಾನ್ ಕತಾರ್ನ ನೈಸರ್ಗಿಕ ಅನಿಲ ಘಟಕದ ಮೇಲೆ ನಡೆಸಿದ ದಾಳಿಯು ವಿಶ್ವಕ್ಕೆ, ವಿಶೇಷವಾಗಿ ಭಾರತಕ್ಕೆ, ಅನಿಲ ಪೂರೈಕೆ ಸಮಸ್ಯೆಗಳನ್ನು ತಂದಿದೆ. ಕತಾರ್ ಭಾರತದ ಶೇ.20ರಷ್ಟು ಎಲ್ಎನ್ಜಿ ಆಮದನ್ನು ಪೂರೈಸುತ್ತದೆ. ಈ ದಾಳಿಯಿಂದ ಮುಂದ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಮೊದಲ ದಿನ ಒಳ್ಳೆಯ ಗಳಿಕೆ ಮಾಡಿದೆ. ರಣವೀರ್ ಸಿಂಗ್ ಅವರ 'ಧುರಂಧರ್ 2' ಪ್ರಪಂಚದಾದ್ಯಂತ ಅಬ್ಬರಿಸುತ್ತಿದ್ದು, ತೆಲುಗು ಪ್ರದೇಶಗಳಲ್ಲೂ ಪ್ರದರ್ಶನ ಕಾಣುತ್ತಿದೆ. ಇದು 'ಉಸ್ತಾದ್ ಭಗತ
‘ಧುರಂಧರ್ 2’ ಸಿನಿಮಾನ ಪ್ರೇಕ್ಷಕರು ವೀಕ್ಷಣೆ ಮಾಡುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಜನರು ಇದರ ವೀಕ್ಷಣೆಗೆ ಮುಂದಾಗಿದ್ದಾರೆ. ಹಾಗಾದರೆ, ಈ ಸಿನಿಮಾ ಹೇಗಿದೆ? ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜನರು ಸಿನಿಮಾ ನೋಡಿ ತಮ್ಮ ಅಭಿ
ಗಾಜಿಯಾಬಾದ್ನ ಅಪಾರ್ಟ್ಮೆಂಟ್ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂತರ ಪೊಲೀಸರು ಆತನ ಫ್ಲಾಟ್ ಪರಿಶೀಲಿಸಿದಾಗ, ಸುಮಾರು ಎರಡು ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಶವ ಪತ್ತೆ
ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ನಲ್ಲಿ ಶಾಮನೂರು ಕುಟುಂಬ ಮತ್ತು ಮುಸ್ಲಿಂ ನಾಯಕರ ಟಿಕೆಟ್ ಜಗಳ ತಲೆನೋವಾಗಿದೆ. ಇದನ್ನು ಬಳಸಿಕೊಂಡು ಬಿಜೆಪಿ ಅಹಿಂದ ದಾಳ ಉರುಳಿಸಿದೆ. ಅಹಿಂದ ಅಭ್ಯರ್ಥಿ ಶ್ರೀ
‘ಧುರಂಧರ್ 2’ OTT ಬಿಡುಗಡೆ ಬಗ್ಗೆ ಇತ್ತೀಚಿನ ಮಾಹಿತಿ ಇಲ್ಲಿದೆ. ಈ ಚಿತ್ರ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗದೆ, ಜಿಯೋ ಹಾಟ್ಸ್ಟಾರ್ಗೆ ಮಾರಾಟವಾಗಿದೆ. ಇದು ಇದುವರೆಗಿನ ಅತಿದೊಡ್ಡ ಒಪ್ಪಂದ. ಚಿತ್ರವು ಥಿಯೇಟ್ರಿಕಲ್ ಬಿಡುಗ
ಡೊನಾಲ್ಡ್ ಟ್ರಂಪ್ ಮನವಿ ಬಳಿಕ ಇಸ್ರೇಲ್ ಇರಾನ್ನ ನೈಸರ್ಗಿಕ ಅನಿಲ ಘಟಕಗಳ ಮೇಲಿನ ದಾಳಿ ನಿಲ್ಲಿಸಿದೆ. ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆಗಳು ಇರಾನ್ನ ಮಿಲಿಟರಿ ಸಾಮರ್ಥ್ಯಗಳನ್ನು ದುರ್ಬಲಗೊಳಿಸಿವೆ. ಈ ಸಂಘರ್ಷದಿಂದ ಜಾಗ
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮಂಜದಗೋಳಿ ಜಾತ್ರೆಯ ಸಂದರ್ಭದಲ್ಲಿ ಅಪೂರ್ವ ಧಾರ್ಮಿಕ ಸಹಬಾಳ್ವೆ ಅನಾವರಣಗೊಂಡಿದೆ. ದೈವದ ಭಂಡಾರವು ಮಸೀದಿ ಮೆಟ್ಟಿಲೇರಿ ಸೀಯಾಳ ಸ್ವೀಕರಿಸುವ ಪ್ರಾಚೀನ ಸಂಪ್ರದಾಯ ಸಮಾಜಕ್
ರಶ್ಮಿಕಾ ಮಂದಣ್ಣ 'ಗರ್ಲ್ಫ್ರೆಂಡ್' ಚಿತ್ರಕ್ಕಾಗಿ ತೆಲಂಗಾಣ ರಾಜ್ಯ ಪ್ರಶಸ್ತಿ ಗೆದ್ದಿದ್ದಾರೆ. ಈ ಗೌರವವನ್ನು ಟ್ರೋಲ್ಗಳಿಗೆ ನೀಡಿದ ಸಿಹಿ ಉತ್ತರ ಎಂದು ರಶ್ಮಿಕಾ ಭಾವಿಸಿದ್ದಾರೆ. ಮುಖ್ಯಮಂತ್ರಿಗಳ ಕೈಯಿಂದ ಪ್ರಶಸ್ತಿ ಸ್ವ
ಬೆಂಗಳೂರಿನಲ್ಲಿ ಗ್ಯಾಸ್ ಬಿಕ್ಕಟ್ಟು ಉಲ್ಬಣಗೊಂಡಿರುವುದರ ಪರಿಣಾಮ ಕೆಆರ್ ಮಾರುಕಟ್ಟೆಯ ವೆಲ್ಡಿಂಗ್ ಮತ್ತು ಸ್ಟೀಲ್ ಕಟ್ಟಿಂಗ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಪರ್ಯಾಯ ಮಾರ್ಗವಿಲ್ಲದೆ 400ಕ್ಕೂ ಹೆಚ್ಚು ಅಂಗಡಿಗಳು ಮುಚ
'ಧುರಂಧರ್ 2' ನಂತಹ ಬೃಹತ್ ಚಿತ್ರದ ಎದುರು ತೆರೆಕಂಡರೂ, ಡಾರ್ಲಿಂಗ್ ಕೃಷ್ಣರ 'ಲವ್ ಮಾಕ್ಟೇಲ್ 3' ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಮೊದಲ ದಿನ ಸಿಮಿಮಾ ಉತ್ತಮ ಕಲೆಕ್ಷನ್ ಮಾಡುವ ಮೂಲಕ, ಈ ಸಿನಿಮಾ ತನ್ನ ಸಾಮರ್ಥ್ಯವನ
ಜಾರ್ಖಂಡ್ನ ಲಾತೇಹಾರ್ನಲ್ಲಿ ವೃದ್ಧರೊಬ್ಬರಿಗೆ ಮಾಟಮಂತ್ರ ಆರೋಪದಡಿ ಗ್ರಾಮಸ್ಥರು ಬಲವಂತವಾಗಿ ಮೂತ್ರ ಕುಡಿಸಿದ್ದಾರೆ. ರಸ್ತೆ ಅಪಘಾತಕ್ಕೆ ಇವರೇ ಕಾರಣವೆಂದು ಆಪಾದಿಸಿ ಈ ಕೃತ್ಯ ಎಸಗಿದ್ದಾರೆ. ದೂರು ನೀಡಿದರೂ ಪೊಲೀಸರಿಂದ
ತುಮಕೂರಿನ ಹುಳಿಯಾರು ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆತಂದಿದ್ದ ಕಾಂತರಾಜು ಸಾವನ್ನಪ್ಪಿದ್ದಾರೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಯಳನಾಡು ಗ್ರಾಮಸ್ಥರು ಆರೋಪಿಸಿದ್ದು, ಶವವನ್ನು ಠಾಣೆಯೊಳಗೆ ಇಟ್ಟು ಪ್ರತಿಭ
ಹಿಂದೂ ಸಂಪ್ರದಾಯದಲ್ಲಿ, ಪೂಜಾ ಕೊಠಡಿಯು ದೇವರನ್ನು ಪ್ರಾರ್ಥಿಸಲು ಮಾತ್ರವಲ್ಲ, ಮನೆಗೆ ಸಕಾರಾತ್ಮಕ ಶಕ್ತಿಯನ್ನು ತರುವ ಪವಿತ್ರ ಸ್ಥಳವೂ ಆಗಿದೆ. ಆದರೆ ದೇವರ ವಿಗ್ರಹಗಳು ಮತ್ತು ಫೋಟೋಗಳನ್ನು ಯಾವಾಗ ಬೇಕೆಂದರೆ ಆಗ ಸ್ವಚ್ಛಗೊಳ
‘ಧುರಂಧರ್ 2’ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರೆದಿದ್ದು, ಮೊದಲ ದಿನವೇ ಅದ್ಭುತ ಯಶಸ್ಸು ಕಂಡಿದೆ. ಒಟ್ಟು 250 ಕೋಟಿ ಸನಿಹ ತಲುಪಿದ ಗಳಿಕೆ ಚಿತ್ರದ ಅಬ್ಬರಕ್ಕೆ ಸಾಕ್ಷಿ. ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಭಾರತ ಚಿತ್ರರಂಗದ ಇತಿಹಾಸದ
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡ ಯುದ್ಧದಿಂದಾಗಿ ಭಾರತದಲ್ಲಿ ಎಲ್ಪಿಜಿ ಗ್ಯಾಸ್ ಕೊರತೆ ಇನ್ನಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ. ಕತಾರ್ನ ಅತಿದೊಡ್ಡ ಎಲ್ಎನ್ಜಿ ಘಟಕವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸ
ದೇವರ ಪೂಜೆಯಲ್ಲಿ ಮಡಿ ಎನ್ನುವ ಪರಿಕಲ್ಪನೆಯು ಕೇವಲ ಶುಚಿತ್ವ ಮತ್ತು ಶುಭ್ರತೆಯ ಪ್ರತೀಕವಾಗಿದೆ. ಇದು ಭಗವಂತನ ಆರಾಧನೆಗೆ ಉತ್ತಮ ಮನಸ್ಸು ಮತ್ತು ಭಾವನೆಗಳನ್ನು ಸಿದ್ಧಪಡಿಸುವ ಒಂದು ವಿಧಾನವಾಗಿದೆ. ಮಡಿ ಕಟ್ಟುಪಾಡಲ್ಲ, ಬದಲಾಗ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20, ಶುಕ್ರವಾರದ ದಿನದ ದ್ವಾದಶ ರಾಶಿಗಳ ಸಮಗ್ರ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನದ ರಾಹುಕಾಲ, ಶುಭಕಾಲ, ಗ್ರಹಗಳ ಸ್ಥಾನ ಮತ್ತು ಪ್ರತಿಯೊಂದು ರಾಶಿಯವರಿಗೆ ಉದ್ಯೋಗ, ಆರ
ಕರ್ನಾಟಕದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು, ಬೇಸಿಗೆಯ ಬಿಸಿ ಕನ್ನಡಿಗರನ್ನು ಕಂಗಾಲಾಗಿಸಿದೆ. ಬೆಂಗಳೂರು, ಕಲಬುರಗಿ, ರಾಯಚೂರು, ಬಳ್ಳಾರಿ, ಮಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ತೀವ್ರ ಬಿಸಿಲು ದಾಖಲಾಗಿದೆ.
Daily Horoscope Mach 20: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು
Daily Horoscope Mach 20: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರಮು
Daily Horoscope Mach 20: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 20ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಪ್ರ
Daily Horoscope Mach 20: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಶುಕ್ರವಾರದಂದು ಸ್ಪರ್ಧಾತ್ಮಕ ಚಟುವಟಿಕೆ, ಸಂಗಾತಿಯಿಂದ ಬೇಸರ, ನಿಮ್ಮದಲ್ಲದ್ದನ್ನು ಪಡೆಯುವ ಹಂಬಲ, ವಿವಾಹಕ್ಕೆ ಮಾನ
ನೆಲ್ಲೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾದ ಲಾರಿಯಿಂದ ಕೂಲ್ ಡ್ರಿಂಕ್ಸ್ ಬಾಟಲಿಗಳು ರಸ್ತೆಯಲ್ಲಿ ಬಿದ್ದಿತ್ತು. ಕೂಡಲೆ ಓಡೋಡಿ ಬಂದ ಸುತ್ತಮುತ್ತಲಿನ ಮನೆಯ ಜನರು ಕೈಗೆ ಸಿಕ್ಕಷ್ಟು ಆ ಕೂಲ್ ಡ್ರಿಂಕ್ಸ್ ಬಾಟಲಿಗಳನ್ನು ದೋಚಿಕೊಂ
ಬೆಂಗಳೂರಿನ ಚಂದ್ರ ಲೇಔಟ್ನ ಗಂಗೊಂಡನಹಳ್ಳಿಯಲ್ಲಿ ಫಿರ್ದೋಸ್ ಬಾನು ಎಂಬ ವಿವಾಹಿತ ಮಹಿಳೆಯನ್ನು ಪರಿಚಿತ ವ್ಯಕ್ತಿಯೊಬ್ಬ ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾನೆ. ಮೂರು ಮಕ್ಕಳ ತಾಯಿಯಾಗಿದ್ದ ಫಿರ್ದೋಸ್ ಬಾನು ಅವರಿಗೆ ಆರೋಪಿ
Rashmika Mandanna: ಮದುವೆ ಆದ ಬಳಿಕ ರಶ್ಮಿಕಾ ಅವರಿಗೆ ಮೊದಲ ಹಬ್ಬ ಯುಗಾದಿ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರ
IPL 2026: ಐಪಿಎಲ್ ಸೀಸನ್ ಆರಂಭವಾಗುವ ಮುನ್ನವೇ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಮ್ಮ ಪ್ರಮುಖ ಆಟಗಾರರಾದ ನಾಥನ್ ಎಲಿಸ್, ಸ್ಯಾ
ಯಾದಗಿರಿ ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ 75 ವರ್ಷದ ವೃದ್ಧನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ಇದೆ ಅಂತ ಮೋಜು ಮಸ್ತಿ ಮಾಡಿಕೊಂಡು ಸಿಕ್ಕ ಸಿಕ್ಕ ಮಹಿಳೆಯರೊಂದಿಗೆ ತನ್ನ ಕಾಮದಾಹ ತೀರಿಸಿಕೊಳ್ಳುತ್ತಿದ
ತಾಯಿ ತನ್ನ ಮಗಳನ್ನು ಶಾಲೆಗೆ ಬಿಡಲು ಹೋದಾಗ ಬೈಕ್ಗಳಲ್ಲಿ ಬಂದ ದರೋಡೆಕೋರರ ಗುಂಪೊಂದು ಅವಳನ್ನು ಸುತ್ತುವರೆದು ಲೂಟಿ ಮಾಡಿತು. ಅವಳು ವಿರೋಧಿಸಿದಾಗ, ಅವರು ಅವಳ ಮೇಲೆ ಆಯುಧದಿಂದ ದಾಳಿ ಮಾಡಿದರು. ಅವರಿಂದ ಆಕೆ ತಪ್ಪಿಸಿಕೊಳ್ಳಲ
ಟಿವಿ9 ನೆಟ್ವರ್ಕ್ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026 ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಭಾರತ ಮತ್ತು ವಿಶ್ವ ವಿಷಯದ ಕುರಿತು ತಮ್ಮ ದೃಷ್ಟಿಕೋ
IPL 2026: 2026ರ ಐಪಿಎಲ್ ಮಾರ್ಚ್ 28 ರಂದು ಆರಂಭವಾಗಲಿದೆ. ಈ ಬಾರಿ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ 7 ಆಟಗಾರರು ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್, ರಿಷಭ್ ಪಂತ್, ಪ್ರಭ್ಸಿಮ್ರಾನ್ ಸಿಂ
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ತನ್ನ ಪತ್ನಿಯ 'ಸಿಮೆಂಟ್ ಮತ್ತು ಡ್ರಮ್' ಫೇಸ್ಬುಕ್ ಪೋಸ್ಟ್ ನೋಡಿ, ಆಕೆಯ ಸಹವಾಸವೇ ಸಾಕೆಂದು ಆಕೆಯನ್ನು ಆಕೆಯ ಪ್ರೇಮಿಯೊಂದಿಗೆ ಹೋಗಲು ಬಿಟ್ಟಿರುವ ವಿಚಿತ್ರವಾದ ಘಟನೆ ನಡೆದಿದೆ. ನನ್ನ ಹೆಂ
ನೀವು ರಾತ್ರಿ ಮಲಗುವ 3 ಗಂಟೆಗಳ ಮೊದಲು ಆಹಾರ ಸೇವನೆ ಮಾಡುತ್ತೀರಾ? ಹಾಗಿದ್ರೆ ನೀವು ಆರೋಗ್ಯಕರ ಜೀವನ ನಡೆಸುತ್ತಿದ್ದೀರಿ ಎಂದರ್ಥ. ಈ ಒಂದು ಅಭ್ಯಾಸ ದೇಹಕ್ಕೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಅಷ್ಟು ಮಾತ್ರವಲ್ಲ ಈ ಆರೋಗ್ಯ
ಬಿಲ್ ಗೇಟ್ಸ್ ಕೃತಕ ಮಳೆಯ ಬಗ್ಗೆ ವೈರಲ್ ಸುದ್ದಿಗಳು ವಾಟ್ಸಾಪ್, ಫೇಸ್ಬುಕ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾ ವೇದಿಕೆಗಳಲ್ಲಿ ಕಳೆದೊಂದು ವಾರದಿಂದ ಹರಿದಾಡುತ್ತಿವೆ. ಬೆಂಗಳೂರಿನಲ್ಲಿ ಮಾರ್ಚ್ ತಿಂಗಳಲ್ಲಿ ಇದ್ದಕ್ಕಿದ್ದಂ
ರೀಲ್ಸ್ ಹುಚ್ಚಾಟ ಹೆಚ್ಚಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ರೀಲ್ಸ್ ಹುಚ್ಚಾಟಕ್ಕೆ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ರಸ್ತೆ, ಬೆಟ್ಟ, ರೈಲು ಸೇರಿದಂತೆ ಯಾವ ಜಾಗವನ್ನೂ ಬಿಡ
IPL Purple Cap: ಐಪಿಎಲ್ನ 18 ಆವೃತ್ತಿಗಳಲ್ಲಿ ಪರ್ಪಲ್ ಕ್ಯಾಪ್ಗಾಗಿ ಬೌಲರ್ಗಳ ಸ್ಪರ್ಧೆ ತೀವ್ರವಾಗಿತ್ತು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಡ್ವೇನ್ ಬ್ರಾವೋ ಎರಡು ಬಾರಿ ಗೆದ್ದಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ, ರವಿಚಂದ್ರ
ಧಾರವಾಡದ ಅಮ್ಮಿನಭಾವಿಯಲ್ಲಿ ಯುಗಾದಿ ದಿನವೇ ರಕ್ತಪಾತ ನಡೆದಿರುವ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ, ಬಳಿಕ ಅಣ್ಣನೇ ತಂಗಿಯನ್ನ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲ
Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ:
ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ
ಚಿಕ್ಕಬಳ್ಳಾಪುರದಲ್ಲಿ ನಾಟಿ ಕೋಳಿ ಮತ್ತು ಮೊಟ್ಟೆಗಳಿಗೆ ಭಾರೀ ಬೇಡಿಕೆ ಬಂದಿದೆ. ವಿಶೇಷವಾಗಿ ಯುಗಾದಿ ಹೊಸತೊಡಕಿನಂದು, ನಾನ್ ವೆಜ್ ಪ್ರಿಯರು ನಾಟಿ ಕೋಳಿ ಮೊರೆ ಹೋಗಿದ್ದಾರೆ. ಹೀಗಾಗಿ ನಾಟಿ ಕೋಳಿಗೆ ಭಾರೀ ಡಿಮ್ಯಾಂಡ್ ಬಂ
ಕರ್ನಾಟಕ ರಾಜ್ಯ ಸರ್ಕಾರರ ಸಾರ್ವತ್ರಿಕ ವರ್ಗಾವಣೆಗೆ ನಿಯಮಗಳು ಇವೆ. ವರ್ಗಾವಣೆ ಅಧಿಕಾರ ಸಂಬಂಧಪಟ್ಟ ಇಲಾಖೆಗಳದ್ದಾಗಿರುತ್ತೆ. ಆದ್ರೆ, ಇತ್ತೀಚೆಗೆ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ
Possible reasons for Gold, silver prices to decline: ಚಿನ್ನ, ಬೆಳ್ಳಿ ಬೆಲೆಗಳು ಒಂದು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಯುದ್ಧದ ಪರಿಸ್ಥಿತಿ ಇದ್ದರೂ ಅಮೂಲ್ಯ ಲೋಹಗಳ ಬೆಲೆ ಇಳಿಕೆ ಆಗಿರುವುದು ಹಲವರಿಗೆ ಅಚ್ಚರಿ ಎನಿಸಬಹುದು. ಆದರೆ, ಡಾಲರ್ ಇಂಡೆಕ್ಸ್ ಬಲ
ಚಿತ್ರದುರ್ಗ ಹೊರವಲಯದ ಮಾಳಪ್ಪನಹಟ್ಟಿಯಲ್ಲೊಂದು ದುಷ್ಕೃತ್ಯ ನಡೆದಿದೆ. ಮಹಿಳೆ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ನಂತರ ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸ
Allu Arjun social work: ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ
IPL Injury Crisis: ಐಪಿಎಲ್ ಆರಂಭಕ್ಕೂ ಮುನ್ನವೇ ಹಲವು ತಂಡಗಳಿಗೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿ
ಹಾವುಗಳಂತಹ ಅಪಾಯಕಾರಿ ಜೀವಿಗಳಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಉತ್ತಮ. ಏಕೆಂದರೆ ಅವು ಪ್ರಾಣವನ್ನೇ ತೆಗೆಯಬಹುದು. ಆದರೆ, ಈ ಮಗುವನ್ನು ನೋಡಿ. ಈ ಬಾಲಕ ಹಾವಿನೊಂದಿಗೆ ಎಂತಹ ಸಾಹಸ ಮಾಡಿದನೆಂದರೆ ನೋಡುಗರು ಆಶ್ಚರ
CSK Injury Crisis: ಐಪಿಎಲ್ 2026 ಪ್ರಾರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನಾಥನ್ ಎಲಿಸ್ ಸ್ನಾಯು ಸೆಳೆತದಿಂದಾಗಿ ಇಡೀ ಸೀಸನ್ನಿಂದ ಹೊರಬಿದ್ದಿದ್ದಾರೆ. ಇದು ಸಿಎಸ್ಕೆ ತಂಡಕ್ಕೆ ದೊ
ನಾವು ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ವಿಚಾರಗಳನ್ನು ಹಗುರವಾಗಿ ತೆಗೆದುಕೊಂಡು ಅದರ ಬಗ್ಗೆ ನಿರ್ಲಕ್ಷ್ಯ ತೋರುತ್ತೇವೆ. ಹೀಗೆ ಕಲೆವೊಂದು ವಿಷಯಗಳ ಬಗ್ಗೆ ಅಸಡ್ಡೆ ತೋರಿದರೆ ಮುಂದೊಂದು ದಿನ ಈ ಕಾರಣಕ್ಕೆ ವಿಷಾದಿಸಬೇಕಾಗು
ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ದೃಶ್ಯಗಳು ಎಡಿಟ್ ಆಗಿಲ್ಲ. ಅವು ಡೀಪ್ಫೇಕ್ ಮತ್ತು AI ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸ
Yuzvendra Chahal's Major Sacrifice: ಭಾರತದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಕಳಪೆ ಫಾರ್ಮ್ನಿಂದಾಗಿ ವೃತ್ತಿಜೀವನ ಉಳಿಸಿಕೊಳ್ಳಲು ಮಹಾತ್ಯಾಗ ಮಾಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಮದ್ಯಪಾನಕ್ಕೆ ದಾಸರಾಗಿದ್ದ ಚಹಾಲ್, ಇದೀಗ ಅದನ್ನು ಸ
Sandalwood celebrities: ಇಂದು ರಾಜ್ಯದಾದ್ಯಂತ ಸಂಭ್ರಮ, ಸಡಗರದಿಂದ ಯುಗಾದಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕುಟುಂಬದವರೊಟ್ಟಿಗೆ ಸೇರಿಕೊಂಡು ಯುಗಾದಿ ಹಬ್ಬ ಆಚರಣೆ ಮಾಡಿದ್ದು, ಹಲವು ಸೆಲೆಬ
ರಾಜ್ಯದೆಲ್ಲೆಡೆ ಇಂದು ಹೊಸ ವರುಷ ಯುಗಾದಿ ಹಬ್ಬದ ಸಂಭ್ರಮ. ಆದರೆ ಇದೇ ದಿನದಂದು ಚಿಕ್ಕಮಗಳೂರು ಜಿಲ್ಲೆಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅದೇನೆಂದರೆ ನಿನ್ನೆ ಅಮಾವಾಸ್ಯೆ ಹಿನ್ನೆಲೆ ದೇವಾಲಯದ ಎದುರೇ ವಾಮಾಚಾರ ಮಾಡಲಾಗಿದೆ.
Iran plans to impose tolls and taxes on ships transiting Hormuz Strait: ಹಾರ್ಮುಜ್ ಜಲಸಂಧಿಯನ್ನು ಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇರಾನ್ ದೇಶವು ಅದನ್ನೇ ಬಂಡವಾಳ ಮಾಡಿಕೊಳ್ಳಲು ಹೊರಟಿದೆ. ಯುದ್ಧ ಮುಗಿದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗು
ಇಂದಿನ ಈ ಒತ್ತಡದ ಜೀವನದಲ್ಲಿ ಶಾಂತಿ, ನೆಮ್ಮದಿಯನ್ನು ಪಡೆಯುವುದೇ ಬಹು ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ನೆಮ್ಮದಿ ಪಡೆಯಲು ಜನ ಹಲವು ಸರ್ಕಸ್ಗಳನ್ನು ಮಾಡುತ್ತಿರುತ್ತಾರೆ. ನೀವು ಕೂಡ ನೆಮ್ಮದಿಯನ್ನು ಹುಡುಕುತ್ತಿದ್ದೀರಾ? ಹ
ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಉದ್ವಿಗ್ನತೆಯನ್ನು ಶಮನಗೊಳಿಸುವ, ಮಾತುಕತೆ ಮತ್ತು ರಾಜತಾಂತ್ರಿಕತೆಯ ತುರ್ತು ಅಗ
ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಭೀಕರ ಕೊಲೆ ಪ್ರಕರಣ ಸಂಬಂಧ ಭಾವಿ ಪತಿಯ ಕ್ರೂರತೆ ಬಯಲಾಗಿದೆ. ಯುವತಿ ಮೇಲೆ ಅನುಮಾನಗೊಂಡು ಆಕೆಯ ಎದೆ ಭಾಗ ಮತ್ತು ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು, ಕುತ್ತಿಗೆ ಕೊಯ್ದು ಆರ
ತಿರುಮಲ ತಿರುಪತಿ ದೇವಸ್ಥಾನಂ (TTD) ಭಕ್ತರಿಗಾಗಿ 80 ಲಗೇಜ್ ಕೌಂಟರ್ಗಳನ್ನು 24/7 ತೆರೆದಿದೆ, ಪಾದಚಾರಿ ಮಾರ್ಗದ ಭಕ್ತರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ, ಲಡ್ಡು ಪ್ರಸಾದದ ಗುಣಮಟ್ಟ ಖಚಿತಪಡಿಸಲು ಕೇಂದ್ರ ಸರ್ಕಾರದ ನೆರವ
IPL: ಜಸ್ಪ್ರೀತ್ ಬುಮ್ರಾ ವಿಶ್ವದ ಶ್ರೇಷ್ಠ ಬೌಲರ್ಗಳಲ್ಲಿ ಒಬ್ಬರು. ಅವರ ಬೌಲಿಂಗ್ನಲ್ಲಿ ಸಿಕ್ಸರ್ ಸಿಡಿಸುವುದು ಕಷ್ಟ. ಆದರೆ, ಐಪಿಎಲ್ ಇತಿಹಾಸದಲ್ಲಿ ಕೇವಲ ನಾಲ್ಕು ಬ್ಯಾಟ್ಸ್ಮನ್ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಅ
ಇತ್ತೀಚಿನ ದಿನಗಳಲ್ಲಿ ಅನೇಕರು ದೀರ್ಘಕಾಲ ಕುಳಿತು ಕೆಲಸ ಮಾಡುತ್ತಾರೆ. ಆದರೆ ಇದನ್ನು ಸಾಮಾನ್ಯ ಅಭ್ಯಾಸವೆಂದು ಪರಿಗಣಿಸಬಾರದು.ಏಕೆಂದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕ
Indian stock market crashes on Ugadi day: ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಭಾರತೀಯ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಬಿಎಸ್ಇಯ ಸೆನ್ಸೆಕ್ಸ್, ಎನ್ಎಸ್ಇಯ ನಿಫ್ಟಿ ಇಂಡೆಕ್ಸ್ಗಳು ತೀವ್ರ ಹಿನ್ನಡೆ ಕಂಡಿವೆ. ಸೆನ್ಸೆಕ್ಸ್ ಬಹುತೇಕ 2,500 ಅಂಕಗ
ದೆಹಲಿ ಹೈಕೋರ್ಟ್ ಇಂದು ತಮಿಳು ಮಾಧ್ಯಮವಾದ ನಕ್ಕೀರನ್ಗೆ ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ವಿರುದ್ಧದ ಮಾನಹಾನಿಕರ ವಿಷಯವನ್ನು ಡಿಲೀಟ್ ಮಾಡಲು ಆದೇಶಿಸಿದೆ. ಈ ಮೂಲಕ ಸದ್ಗುರು ಮತ್ತು ಇಶಾ ಫೌಂಡೇಶನ್ಗೆ ದೆಹಲಿ ಹೈಕೋರ್ಟ್
ಬಾಗಲಕೋಟೆ ಉಪ ಚುನಾವಣಾ ಕಣ ಸದ್ಯ ರಂಗೇರುತ್ತಿದೆ.ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ನಿರೀಕ್ಷೆಯಂತೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇತ್ತ ಕೈ ಪಾಳೆಯದಲ್ಲಿ ಮೇಟಿ ಕುಟುಂಬದಲ್ಲೇ ಟಿಕೆಟ್ ಕಲಹ ಜೋರಾಗಿದೆ. ಖುದ್ದು
ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿಯೊಂದು ಬಯಲಾಗಿದೆ. ರೇಷನ್ ಅಂಗಡಿ ಮಾಲೀಕರು ಬಡವರಿಗೆ ಸೇರಬೇಕಾದ ಉಚಿತ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರ, ತೆಲಂಗಾಣಕ್ಕೆ
Govt classifies energy data as national security matter: ಎನರ್ಜಿ ಡಾಟಾವನ್ನು ನ್ಯಾಷನಲ್ ಸೆಕ್ಯೂರಿಟಿ ವಿಚಾರ ಎಂದು ಸರ್ಕಾರ ವರ್ಗೀಕರಿಸಿದೆ. ಪೆಟ್ರೋಲಿಯಂ ಅಂಡ್ ನ್ಯಾಚುವರಲ್ ಗ್ಯಾಸ್ ಆರ್ಡರ್ 2026 ಮೂಲಕ ಸರ್ಕಾರ ಹೊಸ ಕಾನೂನು ತಂದಿದೆ. ತೈಲ ಕ್ಷೇತ್ರದ ಮೌಲ್ಯ ಸ
ದಾವಣಗೆರೆ ಉಪಚುನಾವಣೆ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಯಡಿಯೂರಪ್ಪ ಕುಟುಂಬ ಮತ್ತು ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊ
ಕತಾರ್ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಅಂತಾರಾಷ್ಟ್ರೀಯ ತೈಲ ಮತ್ತು ಅನಿಲ ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ಇ
ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮುಂದಾಗಿದೆ. ಆ ನಿಟ್ಟಿನಲ್ಲಿ ಸದ್ಯ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಮಾಡಲಾಗಿದ್ದು, ಸ್ಫೋಟಕ ಸತ್ಯ ಬಯಲಾಗಿದೆ. ಒಟ್ಟು ಐದು ಮಾದರಿಯ ಮಾದಕ ವಸ್ತುಗಳ ಪರೀಕ
ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು, ಮಠ ಸ್ಥಾಪಿಸಿಕೊಂಡಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ
Director Prem: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ
ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಓರ್ವ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕಾರ್ಮಿಕರನ್ನು ಮಾರ್ಚ್ 17ರಂ
ಇಂದಿನ ಕಾಲದಲ್ಲಿ ಫಿಟ್ ಮತ್ತು ಆಕ್ಟಿವ್ ಆಗಿರಲು ಜಿಮ್ಗೆ ಹೋಗುವುದು ಜೀವನಶೈಲಿಯ ಒಂದು ಪ್ರಮುಖ ಭಾಗವಾಗಿದೆ. ಆದರೆ, ಅನೇಕರು ಕೆಲವು ಸಮಯದ ನಂತರ ನಾನಾ ಕಾರಣಗಳಿಂದ ಜಿಮ್ ಅನ್ನು ಮಧ್ಯದಲ್ಲೇ ಬಿಡುತ್ತಾರೆ. ಆದರೆ ಒಮ್ಮೆ ಜಿಮ್ ಪ್
ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರಿಯಾಗಿಯೇ ನಡೆದುಕೊಳ್ಳುತ್ತಿದೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ
ಕೆ.ಸಿ. ವೇಣುಗೋಪಾಲ್ ಅವರ ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲ ಶಾಸಕರಿಂದ ಮಂತ್ರಿ ಸ್ಥಾನದ ಬೇಡಿಕೆ ವಿಚಾರ ಸಂಬಂಧಿತ ಪ್ರಶ್ನೆಗೂ ಉತ್ತರಿಸಿದ ಅವರು, ಮಂತ್ರಿ ಆಗಬ
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ದಾವ
ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲ
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆ ದಕ್ಷಿಣಕ್ಕೆ ಹೈಕಮಾಂಡ್ ಹೊಸ
Canara Robeco Large and Mid Cap fund: ಕೆನರಾ ರೊಬೆಕೊ ಲಾರ್ಜ್ ಅಂಡ್ ಮಿಡ್ ಕ್ಯಾಪ್ ಫಂಡ್ಗೆ ಈಗ 21 ವರ್ಷ ತುಂಬಿದ್ದು, ಎರಡು ದಶಕಗಳಲ್ಲಿ ಭರ್ಜರಿ ರಿಟರ್ನ್ಸ್ ಕೊಟ್ಟಿದೆ. 2005ರಿಂದ ಇದು ಸುಮಾರು ಶೇ. 16ರ ದರದಲ್ಲಿ ಲಾಭ ಕೊಟ್ಟಿದೆ. 21 ವರ್ಷದ ಹಿಂದೆ ಲಂಪ್ಸಮ್
ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಕಡಿಮೆ ಸಿನಿಮಾಗಳಲ್ಲಿ ನಟಿಸಿದ್ದು, 'ಘಾಟಿ' ಸೋಲಿನ ನಂತರ ಮುಂದಿನ ಯೋಜನೆ ಬಗ್ಗೆ ಘೋಷಣೆಯಾಗಿಲ್ಲ. ಈ ನಡುವೆ, ಅವರ ಮದುವೆ ವದಂತಿಗಳು ಆಗಾಗ್ಗೆ ಹರಿದಾಡುತ್ತಿವೆ. ಉದ್ಯಮಿಯೊಬ್ಬರೊಂದಿಗೆ ಮದುವೆ
ಮೀನ ರಾಶಿಯವರಿಗೆ 2026ರ ಯುಗಾದಿ ಭವಿಷ್ಯವು ವ್ಯಾಪಾರದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಶಾಂತಿಯನ್ನು ಸೂಚಿಸುತ್ತದೆ. ಆರೋಗ್ಯದಲ್ಲಿ ನಿದ್ರಾಹೀನತೆಯ ಸಮಸ್ಯೆಗಳಿರಬಹುದು. ಶನಿ, ಕುಜ ಗ್ರಹದೋಷಗಳಿಗೆ ಆಂಜನೇಯ, ಸುಬ್ರಹ್ಮಣ್ಯೇಶ
Dinesh Karthik daughter: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರ್ಗದರ್ಶಕ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಲ್ ಯುಗಾದಿಯಂದು ಪುತ್ರಿ ರಹಾಳನ್ನು ಸ್ವಾಗತಿಸಿದ್ದಾರೆ. ಈ ಸಿಹಿ ಸುದ್ದಿಯನ್ನು ದಿನೇಶ್ ಕಾರ್ತಿಕ್ ಸ್ವತಃ ಹಂಚಿಕೊಂ
Dhurandhar 2 collection: ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್ಗಳನ
ತಮಿಳು ನಟ ಸೂರ್ಯ ಅವರ 'ಕರುಪ್ಪು' ಸಿನಿಮಾ ಹಲವು ವಿಳಂಬಗಳ ನಂತರ ಮೇ 15 ರಂದು ಬಿಡುಗಡೆಯಾಗಲಿದೆ. 2020ರ 'ಸೂರರೈ ಪೊಟ್ರು' ನಂತರ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. RJ ಬಾಲಾಜಿ ನಿರ್ದೇಶನದ ಈ ಚಿತ್ರ ಸೂರ್ಯ ಅವರಿಗೆ ಬಾಕ್ಸ್ ಆಫೀಸ್ ಯಶಸ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ SIT ಸಲ್ಲಿಸಿರುವ ದೋಷಾರೋಪ ಪಟ್ಟಿಯು ಜೆಡಿಎಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜೆಡಿಎಸ್ ಸದಸ್ಯರೂ ಆರೋಪಿಗಳಾಗಿರುವುದು ಪಕ್ಷದ ನಾಯಕರ

25 C