SENSEX
NIFTY
GOLD
USD/INR

Weather

25    C

ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ?

F & O trading loss: ಎಫ್ ಅಂಡ್ ಓ ಟ್ರೇಡಿಂಗ್​ನಲ್ಲಿ ಪಾಲ್ಗೊಳ್ಳುವ ರೀಟೇಲ್ ಹೂಡಿಕೆದಾರರಲ್ಲಿ ಶೇ. 90ರಷ್ಟು ಮಂದಿ ನಷ್ಟ ಮಾಡಿಕೊಳ್ಳುತ್ತಿದ್ದಾರೆ. ಮಾರುಕಟ್ಟೆ ತಜ್ಞ ಸೌರಭ್ ಮುಖರ್ಜಿ ಪ್ರಕಾರ, ಹೀಗೆ ನಷ್ಟವಾದ ಹಣ ವರ್ಷಕ್ಕೆ 12 ಬಿಲಿಯನ್ ಡಾ

26 Dec 2025 3:37 pm
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಹತ್ಯೆ: ಜಾನ್ಹವಿ ಆಕ್ರೋಶ

Janhvi Kapoor: ನೆರೆಯ ಬಾಂಗ್ಲಾದೇಶದಲ್ಲಿ ಹಿಂದು ಯುವಕ ದೀಪು ದಾಸ್ ಹತ್ಯೆ ಕುರಿತು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇದೀಗ ಕೆಲವು ಸಿನಿಮಾ ನಟಿಯರು ಸಹ ದೀಪಿ ದಾಸ್ ಹತ್ಯೆ ಕುರಿತು ಪೋಸ್ಟ್ ಹಂಚಿಕೊಂಡಿದ್ದು, ತೀವ್ರ ಆಕ್ರೋಶ ಹೊರಹಾ

26 Dec 2025 3:35 pm
ಮಾರ್ಕ್, 45, ಡೆವಿಲ್ ಬಂದರೂ ತಗ್ಗಿಲ್ಲ ‘ಧುರಂಧರ್’ ಹವಾ; 21ನೇ ದಿನವೂ 26 ಕೋಟಿ ರೂ. ಗಳಿಕೆ

ಯಾವುದೇ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂಧರ್’ ಸಿನಿಮಾದ ಕಲೆಕ್ಷನ್ ತಗ್ಗುತ್ತಲೇ ಇಲ್ಲ. ‘ಅವತಾರ್ 3’, ‘ಮಾರ್ಕ್’, ‘45’, ‘ದಿ ಡೆವಿಲ್’ ಸಿನಿಮಾಗಳ ಎದುರಲ್ಲಿ ‘ಧುರಂಧರ್’ ಚಿತ್ರ ಅಬ್ಬರಿಸುತ್ತಿದೆ. ವಿಶ್ವಾದ್ಯಂತ ಈ ಸಿ

26 Dec 2025 3:35 pm
ಬಾಗಲಕೋಟೆಯಲ್ಲೂ ಮತದಾರರ ಪಟ್ಟಿ ಅಕ್ರಮದ ಸದ್ದು: ವೋಟರ್​​ ಲಿಸ್ಟ್​​ನಲ್ಲಿದೆ ಅಪ್ರಾಪ್ತರು, ಬೇರೆ ಊರಿನವರ ಹೆಸರು!

ಬಾಗಲಕೋಟೆಯ ಇಳಕಲ್ ತಾಲೂಕಿನ ಮುರಡಿ ಗ್ರಾಮದ ಮತದಾರರ ಪಟ್ಟಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. 18 ವರ್ಷದೊಳಗಿನ ಅಪ್ರಾಪ್ತರು ಹಾಗೂ ಬೇರೆ ಊರಿನವರ ಹೆಸರುಗಳು ಪಟ್ಟಿಯಲ್ಲಿ ಸೇರಿವೆ. ನಕಲಿ ದಾಖಲೆ ಸೃಷ್ಟಿಸಿ ಹೆಸರು ಸೇರ್ಪಡೆ ಮಾಡ

26 Dec 2025 3:35 pm
ಬೆಂಗಳೂರು: ಬುಲೆಟ್​​​ಗೆ ಗುದ್ದಿ ಅರ್ಧ ಕಿಮೀ ಎಳೆದೊಯ್ದ ಕಾರು, ರಸ್ತೆಯುದ್ದಕ್ಕೂ ಬೆಂಕಿಯ ಕಿಡಿ

ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್‌ನಲ್ಲಿ ನಡೆದ ಅಘಾತಕಾರಿ ಘಟನೆ ಇದು. ಡಿಸೆಂಬರ್ 24ರಂದು ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಬುಲೆಟ್ ಬೈಕ್ ಅನ್ನು ಸುಮಾರು 500 ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿದೆ. ಈ ಘಟನೆಯ ವಿಡಿಯೋ ವೈರಲ

26 Dec 2025 3:30 pm
ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ

ಮೈಸೂರಿನಲ್ಲಿ ಮಾಜಿ ಎಂಎಲ್‌ಸಿಗೆ ಸೇರಿದ 30 ಕೋಟಿ ರೂ ಮೌಲ್ಯದ 22 ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ಲಪಟಾಯಿಸಲು ಖದೀಮರು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ನಕಲಿ ಆಧಾರ್, ಪಾನ್‌ ಬಳಸಿ ಇ-ಖಾತಾ ಪಡೆದು ಉಪನೋಂದಣಾಧಿ

26 Dec 2025 3:25 pm
ಅರಮನೆ ಮೈದಾನದಲ್ಲಿ ರಿಸೆಪ್ಷನ್: ಶ್ರೀಲಂಕಾ ಹನಿಮೂನ್ ಟ್ರಿಪ್​ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

ಬೆಂಗಳೂರಿನ (Bengaluru) ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ

26 Dec 2025 3:07 pm
ಪ್ರೀತಿಯಿಂದ ಸಾಕಿದ್ದ ನಾಯಿಗೆ ಅನಾರೋಗ್ಯ, ಖಿನ್ನತೆಯಿಂದ ಸಹೋದರಿಯರು ಆತ್ಮಹತ್ಯೆ

ಲಕ್ನೋದಲ್ಲಿ ಸಾಕು ನಾಯಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಧಾ ಮತ್ತು ಜಿಯಾ ಸಿಂಗ್ ತಮ್ಮ ಜರ್ಮನ್ ಶೆಫರ್ಡ್ ಟೋನಿ ಮೇಲೆ ಅತಿಯಾದ ಪ್ರೀತಿ ಹೊಂದಿದ್ದರು. ಅದರ ಆರೋ

26 Dec 2025 3:03 pm
‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?

ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್​​ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿ

26 Dec 2025 2:58 pm
‘ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗಾನವಿ (26), ಆತ್ಮಹತ್ಯೆಗೆ ಯತ್ನಿಸಿದ್ದರು. ಹನಿಮೂನ್​ನಲ್ಲಿಯೇ ಗಂಡ ಹೆಂಡತಿ ನಡುವೆ ಜಗಳ ಶುರುವಾಗಿದ್ದು, ಮಾನಸಿಕ ಒತ್ತಡಕ್ಕೊಳಗಾದ ಗಾನವಿ, ಪಾಲಕರ ಮನೆಗೆ ಮರಳಿದ್ದರು. ಈ ವೇಳೆ ಆತ್ಮಹ

26 Dec 2025 2:58 pm
Chikkamagaluru: ಶೃಂಗೇರಿ ಶ್ರೀ ವಿರುದ್ಧ ಷಡ್ಯಂತ್ರ? ಮಠ ಕೊಟ್ಟ ಸ್ಪಷ್ಟನೆ ಏನು?

ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಶೃಂಗೇರಿ ಮಠದ ಹಿರಿಯ ಸ್ವಾಮೀಜಿ ಜೊತೆ ಒಂದು ಗಂಟೆ ಮಾತನಾಡಿದ್ದಾರೆಂಬ ಪತ್ರಿಕಾ ವರದಿ ಭಾರೀ ವಿವಾದ ಸೃಷ್ಟಿಸಿದೆ. ಈ ಸುದ್ದಿ ಅಪ್ಪಟ ಸುಳ್ಳು ಎಂದು ಮಠ ಸ್ಪಷ್ಟಪಡಿಸಿದ್ದು, ಜಗದ್ಗುರುಗಳು ದ

26 Dec 2025 2:57 pm
BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮೈಸೂರು, ಬೆಂಗಳೂರಿನಲ್ಲಿ 27 ಹುದ್ದೆಗಳು ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 10 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವ

26 Dec 2025 2:55 pm
ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ರಾಮನಗರ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಹಾಗೂ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ನಡುವೆ ಕೇಂದ್ರ ಸಚಿವ ವಿ ಸೋಮಣ್ಣ ಎದುರಲ್ಲೇ ತೀವ್ರ ಮಾತಿನ ಜಟಾಪಟಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಸಚಿವರ ಮಧ್ಯಪ್ರವ

26 Dec 2025 2:41 pm
ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮ

26 Dec 2025 2:21 pm
ಮೈಸೂರು ಅರಮನೆ ಬಳಿ ಸ್ಫೋಟ: ಹತ್ತಾರು ಅನುಮಾನ; ಇಬ್ಬರ ವಿಚಾರಣೆ

ಮೈಸೂರು ಅರಮನೆ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಸಾಮಾನ್ಯವೆಂದು ಭಾವಿಸಲಾಗಿದ್ದ ಈ ಸ್ಫೋಟದಲ್ಲಿ ಗಂಭೀರ ವಿಚಾರಗಳಿರುವ ಸಾಧ್ಯತೆ ಅನುಮಾನಕ್ಕೆ ಕಾರಣವಾಗಿದ

26 Dec 2025 1:56 pm
ಗಾನವಿ ಸಾವು ಪ್ರಕರಣ: ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಒಂದು ದಿನವೂ ಮಲಗಿಲ್ಲ ಅವನು

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಮದುವೆಯಾದ ಒಂದೂವರೆ ತಿಂಗಳಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಸೂರಜ್, ಅವರ ಅಣ್ಣ ಸಂಜಯ್ ಮತ್ತು ತಾಯಿ ಜಯಂತಿ ವಿರುದ್ಧ ವರದಕ್ಷಿಣೆ ಮತ್ತು ಮಾನಸಿಕ ಕಿರುಕುಳದ ಆರೋಪ ಕೇಳಿಬಂದಿದೆ.

26 Dec 2025 1:51 pm
Video: ಪ್ರಧಾನಿ ಮೋದಿ ಕಾರ್ಯಕ್ರದ ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ

ಪ್ರಧಾನಿ ನರೇಂದ್ರ ಮೋದಿ ಲಕ್ನೋಗೆ ಭೇಟಿ ನೀಡಿದ್ದರು. ಆದರೆ ಅವರ ಕಾರ್ಯಕ್ರಮದ ಬಳಿಕ ವೈರಲ್ ಆದ ವಿಡಿಯೋ ತೀವ್ರ ಮುಜುಗರವನ್ನುಂಟು ಮಾಡಿದೆ. ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನ ಇಡೀ ನಗರವನ್ನು ಹಸಿರು ಗಿಡಗಳು, ಹೂವಿನ ಕುಂಡಗ

26 Dec 2025 1:41 pm
2025ರಲ್ಲಿ ಭಾರತದ ಬಿಲಿಯನೇರ್​ಗಳ ಪಟ್ಟಿ; ಯಾರು ಅತಿ ಶ್ರೀಮಂತರು, ಯಾರ ಶ್ರೀಮಂತಿಕೆ ಹೆಚ್ಚು ಏರಿದ್ದು?

Bloomberg billionaires index for India 2025: ಬ್ಲೂಮ್​ಬರ್ಗ್ ಬಿಲಿಯನೇರ್ ಇಂಡೆಕ್ಸ್​ನಲ್ಲಿ ಈ ಬಾರಿ ಹಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಮುಕೇಶ್ ಅಂಬಾನಿ ಆಸ್ತಿಮೌಲ್ಯ 2025ರಲ್ಲಿ ಕಡಿಮೆ ಆದರೂ ಅವರೇ ಈಗಲೂ ಭಾರತದ ನಂ. 1 ಶ್ರೀಮಂತ. ಉಕ್ಕು ಉದ್ಯಮಿ ಲಕ್ಷ

26 Dec 2025 1:35 pm
ಆಸ್ಕರ್ ರೇಸಿನಲ್ಲಿರುವ ‘ಹೋಮ್​ಬೌಂಡ್​’ಗೆ ಕಾನೂನು ಸಂಕಷ್ಟ

Homebound movie: ಭಾರತದ ಸಿನಿಮಾ ‘ಹೋಮ್​​ಬೌಂಡ್’ ಆಸ್ಕರ್ ಸ್ಪರ್ಧೆಯಲ್ಲಿದ್ದು, ಈಗಾಗಲೇ ಎರಡು ಹಂತ ದಾಟಿ 15 ಸಿನಿಮಾಗಳ ಪಟ್ಟಿಯಲ್ಲಿ ಶಾರ್ಟ್ ಲಿಸ್ಟ್ ಸಹ ಆಗಿದೆ. ಸಿನಿಮಾ ಆಸ್ಕರ್ ​​ರೇಸಿನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಿರುವಾಗಲೇ

26 Dec 2025 1:29 pm
ಕ್ರಿಸ್​ಮಸ್​ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್​​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದ

26 Dec 2025 1:24 pm
ಹಬ್ಬದ ದಿನ ಬೆಂಗಳೂರಿಗೆ ಬರುವಾಗ ಖಾಲಿ ಖಾಲಿ, ಆದರೆ ಹೊರಗೆ ಹೋಗುವಾಗ ಹೇಗಿರುತ್ತದೆ ನೋಡಿ?

ಕ್ರಿಸ್‌ಮಸ್ ಹಬ್ಬದಂದು ಬೆಂಗಳೂರಿನಲ್ಲಿ ಸಂಚಾರ ವಿಭಿನ್ನವಾಗಿತ್ತು. ವೈರಲ್ ವಿಡಿಯೋವೊಂದು ನಗರಕ್ಕೆ ಪ್ರವೇಶಿಸುವ ರಸ್ತೆಗಳು ಖಾಲಿಯಾಗಿದ್ದರೆ, ನಗರದಿಂದ ಹೊರ ಹೋಗುವ ಮಾರ್ಗಗಳಲ್ಲಿ ಭಾರಿ ವಾಹನ ದಟ್ಟಣೆ ಇರುವುದನ್ನು ತೋರಿ

26 Dec 2025 1:17 pm
ಹೊಸ ಜೀವನ ಆರಂಭಕ್ಕೂ ಮುನ್ನವೇ ಅಂತ್ಯ: ಬೆಂಗಳೂರಿನಲ್ಲಿ ನವವಿವಾಹಿತೆ ಸಾವು

ಕೇವಲ 58 ದಿನಗಳ ಹಿಂದೆ ವಿವಾಹವಾಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹನಿಮೂನ್‌ ವೇಳೆ ಜಗಳ ಶುರುವಾಗಿದ್ದು, ಪೋಷಕರ ಮನೆಗೆ ಮರಳಿದ್ದ ಗಾನವಿ, ಬ್ರೈನ್ ಡೆಡ್ ಆಗಿ ಕೊನೆಯುಸಿರ

26 Dec 2025 1:15 pm
Weekly Love Horoscope: ನಿಮ್ಮ ರಾಶಿಗನುಗುಣವಾಗಿ ಈ ವಾರದ ಪ್ರೇಮ –ಪ್ರೀತಿ ಭವಿಷ್ಯ ತಿಳಿಯಿರಿ

ಡಿಸೆಂಬರ್ 28 ರಿಂದ ಜನವರಿ 3 ರ ವಾರದ ಪ್ರೇಮ ಭವಿಷ್ಯ ಇಲ್ಲಿದೆ. ಹೊಸ ವರ್ಷದ ಆರಂಭದೊಂದಿಗೆ ಗ್ರಹಗಳ ಸಂಚಾರವು ಪ್ರೇಮ ಸಂಬಂಧಗಳ ಮೇಲೆ ಪ್ರಭಾವ ಬೀರಲಿದೆ. ಶುಕ್ರ, ಕುಜ, ಸೂರ್ಯ ಮತ್ತು ಬುಧ ಗ್ರಹಗಳ ಸ್ಥಾನದಿಂದ ಪ್ರೀತಿ, ವಿವಾಹದಲ್ಲಿ ಯ

26 Dec 2025 1:06 pm
Video: ಆಸ್ತಿಯನ್ನು ತಾಯಿ ಹೆಸರಿಗೆ ವರ್ಗಾಯಿಸಿದ್ದಕ್ಕಾಗಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ

ಆಸ್ತಿಯನ್ನು ತಾಯಿಗೆ ವರ್ಗಾಯಿಸಿದ್ದಕ್ಕಾಗಿ ಕೋಪಗೊಂಡ ಮಹಿಳೆ ಕೌಟುಂಬಿಕ ನ್ಯಾಯಾಲಯದಲ್ಲೇ ವಿಚ್ಛೇದಿತ ಪತಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೂ ವಿಚ್ಛೇದನವಾಗಿತ್ತು. ಮಹಿಳೆ ಜೀವನಾಂಶಕ್ಕೆ ಬೇಡಿ

26 Dec 2025 1:02 pm
ನೀವು ಕುಡಿಯೋ ಹರ್ಬಲ್​​ ಟೀ ನಿಜಕ್ಕೂ ಚಹಾವೇ?: FSSAI ಕೊಟ್ಟ ಸ್ಪಷ್ಟನೆ ಇಲ್ಲಿದೆ

ನಾವು ಚಹಾ ಎಂದು ಸೇವಿಸುವ ಉತ್ಪನ್ನಗಳ ಪೈಕಿ ನಿಜಕ್ಕೂ ಟೀ ಯಾವುದು ಎಂಬ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸ್ಪಷ್ಟನೆ ನೀಡಿದೆ. ಡಿಸೆಂಬರ್ 24ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಮಿಸ್​​ ಬ್ರ್ಯ

26 Dec 2025 1:02 pm
ಗಿಲ್ಲಿ ಬಗ್ಗೆ ಇದ್ದ ದೊಡ್ಡ ಅನುಮಾನ ಕ್ಲಿಯರ್ ಮಾಡಿದ ತಂದೆ-ತಾಯಿ

ಬಿಗ್ ಬಾಸ್ ಕನ್ನಡ 12 ಫ್ಯಾಮಿಲಿ ವೀಕ್‌ನಲ್ಲಿ ಗಿಲ್ಲಿಯ ತಂದೆ-ತಾಯಿ ಕುಳ್ಳಯ್ಯ ಮತ್ತು ಸವಿತಾ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಿಲ್ಲಿಯ ತಾಯಿ ಸವಿತಾ, ಗಿಲ್ಲಿಯ ವರ್ತನೆಯ ಬಗ್ಗೆ ಸ್ಪಷ್ಟನೆ ನೀಡಿದರು. ಹೊರಗಿರುವಂತೆಯೇ ಗಿಲ್ಲ

26 Dec 2025 12:50 pm
ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ನಾಲ್ವರು ಸಾವಿಗೀಡಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರ

26 Dec 2025 12:28 pm
ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ

ತಂದೆಯೊಬ್ಬ ಪತ್ನಿಗೆ ಬೆಂಕಿ ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯ

26 Dec 2025 12:20 pm
ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು

ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೇಲೆ ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಜಮೀನು ನೋಡಿಕೊಂಡು ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇ

26 Dec 2025 12:17 pm
ಇನ್ಫೋಸಿಸ್​ನಲ್ಲಿ ಭರ್ಜರಿ ಸಂಬಳ; ಎಂಟ್ರಿ ಲೆವೆಲ್​ನಲ್ಲೇ 21 ಲಕ್ಷ ರೂ ಸ್ಯಾಲರಿ ಆಫರ್

Infosys offering Rs 21 lakh salary package at entry level: ಇನ್ಫೋಸಿಸ್ ದೊಡ್ಡ ಸಂಬಳ ಕೊಟ್ಟು ಹೊಸಬರನ್ನು ನೇಮಕ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ ಎಂಟ್ರಿ ಲೆವೆಲ್ ಸಂಬಳ ವರ್ಷಕ್ಕೆ 7ರಿಂದ 21 ಲಕ್ಷ ರೂವರೆಗೆ ಆಫರ್ ಮಾಡಲಾಗುತ್ತಿದೆ. ಸ್ಪೆಷಲೈಸ್ಡ್ ಹುದ್ದೆಗಳ

26 Dec 2025 12:09 pm
Video: ಯುವಕನ ಕೈ ಹಿಡಿದ ವಾಕಿಂಗ್ ಕಾಫಿ ಶಾಪ್, ವೈರಲ್ ಆಯ್ತು ದೃಶ್ಯ

ಬದುಕುವ ಛಲವಿದ್ದರೆ ಬಡತನ, ಕಷ್ಟ ಲೆಕ್ಕಕ್ಕೆ ಬರಲ್ಲ. ಹೀಗಾಗಿ ಕೆಲವರು ಸಣ್ಣ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕ ಬದುಕಿಗಾಗಿ ಒಂದೊಳ್ಳೆ ಉಪಾಯ ಕಂಡುಕೊಂಡಿದ್ದಾನೆ. ರಸ್ತೆಯಲ್ಲಿ ಓಡಾಡಿಕೊ

26 Dec 2025 12:01 pm
Chikkaballapura: ಹಠಕ್ಕೆ ಬಿದ್ದು ಮದುವೆಯಾಗಿದ್ದ ಯುವತಿ: ಆರೇ ತಿಂಗಳಲ್ಲಿ ಪತಿ ದಾರುಣ ಸಾವು

ಬೈಕ್​​ಗೆ ಟಿಪ್ಪರ್​​ ಗುದ್ದಿದ ಪರಿಣಾಮ ನಾಲ್ವರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಚಿಕ್ಕಬಳ್ಳಾಪುರದಲ್ಲಿ ನಡೆತಿತ್ತು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಾಸಕ ಪ್ರದೀಪ್​

26 Dec 2025 11:55 am
Video: ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ

ಬನಾರಸ್-ಲಕ್ನೋ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಪ್ರಯಾಣಿಕರೊಬ್ಬರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ.ಹತ್ತಿರದ ಪ್ರಯಾಣಿಕರು ಭಯ

26 Dec 2025 11:50 am
ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ

ಚಿತ್ರದುರ್ಗ ಬಸ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಮೊಹಮ್ಮದ್ ರಫೀಕ್ (42) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಗೋರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹೊಟ್ಟೆಯ ಭಾಗಕ್ಕೆ ತೀವ್ರ ಪ

26 Dec 2025 11:46 am
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ

‘ಪೈರಸಿ ಕಾಟ ಜೋರಾಗಿದೆ. ಎಲ್ಲಾ ಸಿನಿಮಾಗಳು ಸಂಕಷ್ಟ ಅನುಭವಿಸುತ್ತಿವೆ. ಈಗ ಪೈರಸಿ ಕಾಟದ ಬಗ್ಗೆ ಝೈದ್ ಖಾನ್ ಮಾತನಾಡಿದ್ದಾರೆ. ಪೈರಸಿ ಕಾಟವನ್ನು ಅವರು ಖಂಡಿಸಿದ್ದಾರೆ. ಸಿಕ್ಕಿ ಬಿದ್ದರೆ ಜೈಲೂಟ ಫಿಕ್ಸ್ ಎಂದು ಅವರು ಹೇಳಿದ್ದಾ

26 Dec 2025 11:42 am
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ

ಉಡುಪಿ ಕೃಷ್ಣನಿಗೆ ಚೆಂದದ ಚಿನ್ನದ ರಥ ಸಮರ್ಪಣೆ ಯಾಗುತ್ತಿದೆ. ಪರ್ಯಾಯ ಪುತ್ತಿಗೆ ಶ್ರೀಗಳು ತಮ್ಮ ಸನ್ಯಾಸ ಜೀವನದ 50 ವರ್ಷ ಪೂರ್ಣಗೊಂಡ ಕಾರಣಕ್ಕೆ ಇಷ್ಟದೇವರಾದ ಕಡಗೋಲು ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಅರ್ಪಿಸುತ್ತಿದ್ದ

26 Dec 2025 11:41 am
Gold Rate Today Bangalore: 14,000 ರೂ ಗಡಿ ದಾಟಿದ ಚಿನ್ನದ ಬೆಲೆ

Bullion Market 2025 December 26th: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 6 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 12,765 ರೂನಿಂದ 12,835 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,002

26 Dec 2025 11:25 am
ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್​ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಜಯದೇವ ಆಸ್ಪತ್ರೆಯ ಸ್ಟಾಫ್ ನರ್ಸ್ ಅವರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿಸೆಂಬರ್ 24ರಂದು ರಾತ್ರಿ ಕೃತ್ಯ ನಡೆದಿದ್ದು, 25ರಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ

26 Dec 2025 11:17 am
ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ

ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಹೃದಯವಿದ್ರಾವಕ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಟಿಪ್ಪರ್ ಅತಿವೇಗವೇ ಇದಕ್ಕೆ ಕಾರಣ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂ

26 Dec 2025 11:09 am
ಮನೆಯಲ್ಲಿ ದಂಪತಿ , ರೈಲ್ವೆ ಹಳಿಯಲ್ಲಿ ಇಬ್ಬರು ಪುತ್ರರು ಶವವಾಗಿ ಪತ್ತೆ

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೋಷಕರು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ಇಬ್ಬರು ಪುತ್ರರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್

26 Dec 2025 11:04 am
Yearly Horoscope 2026: 2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟದ ಸರಿಮಳೆ

ಡಾ ಬಸವರಾಜ ಗುರೂಜಿ ಅವರು 2026ರ ಮಕರ ರಾಶಿ ವಾರ್ಷಿಕ ಭವಿಷ್ಯವನ್ನು ವಿವರಿಸಿದ್ದಾರೆ. ಗುರು ಗ್ರಹದ ಶುಭ ಸಂಚಾರದಿಂದ ಮಹಾ ಗುರುಬಲ ಲಭಿಸಲಿದೆ. ಶನಿಯು ಮೂರನೇ ಮನೆಯಲ್ಲಿ ಅದೃಷ್ಟವನ್ನು ತಂದರೆ, ಆರ್ಥಿಕವಾಗಿ ಮತ್ತು ವೃತ್ತಿಯಲ್ಲಿ ಪ

26 Dec 2025 11:00 am
ಗಿಲ್ಲಿ ಬಿಟ್ಟುಕೊಡಬೇಡ; ಕಾವ್ಯಾಗೆ ತಾಯಿಯ ಕಿವಿಮಾತು

ಗಿಲ್ಲಿನ ಯಾವಾಗಲೂ ಬಿಟ್ಟುಕೊಡಬೇಕು. ಹೀಗಂತ ಮಾತು ಹೇಳಿದ್ದು ಗಿಲ್ಲಿ ತಾಯಿ. ಅವರು ಕಿವಿಮಾತು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯೋ ರೀತಿಯಲ್ಲಿ ಇದೆ. ಅಲ್ಲಿ ನಡೆದಿದ್ದು ಏನು? ಕಾ

26 Dec 2025 10:45 am
ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿರುಪತಿ-ತಿರುಮಲಕ್ಕೆ ಭೇಟಿ ನೀಡಿ, ಕರ್ನಾಟಕ ಸರ್ಕಾರದ ಅತಿಥಿ ಗೃಹಗಳು ಮತ್ತು ಛತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಾಸಕರ ದೂರಿನ ಹಿನ್ನೆಲೆಯಲ್ಲಿ ಈ ಭೇಟಿ ನ

26 Dec 2025 10:41 am
ಹುಟ್ಟುಹಬ್ಬದಂದು ಬಾಯ್​ಫ್ರೆಂಡ್ ಎದುರು ಸ್ನೇಹಿತನಿಗೆ ಮೊದಲು ಕೇಕ್ ತಿನ್ನಿಸಿದ ಯುವತಿ, ಆಮೇಲೇನಾಯ್ತು ನೋಡಿ

ಹುಟ್ಟುಹಬ್ಬದಂದು ಮೊದಲ ಮೊದಲು ಖುಷಿಯಿಂದಲೇ ಓಡಾಡಿಕೊಂಡಿದ್ದ ಗೆಳೆಯ ಏಕಾಏಕಿ ಕೋಪಗೊಳ್ಳುತ್ತಾನೆ. ಅಲ್ಲಿದ್ದುದೆಲ್ಲವನ್ನೂ ನೆಲಕ್ಕೆ ಎಸೆದು ಕೋಪ ವ್ಯಕ್ತಪಡಿಸುತ್ತಾನೆ. ಇದೆಲ್ಲಕ್ಕೂ ಕಾರಣ ಆತನ ಪ್ರೇಯಸಿ.ಯುವತಿ ತನ್ನ ಪಕ್

26 Dec 2025 10:28 am
Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಕಮಲ ಎಂಬುವವರ 2 ಲಕ್ಷ ಮೌಲ್ಯದ ಬಂಗಾರದ ಸರವನ್ನು ಮೂವರು ಮಹಿಳಾ ಕಳ್ಳಿಯರು ಗಂಟೆ ಬಾರಿಸುವ ನೆಪದಲ್ಲಿ ಚಾಣಾಕ್ಷವಾ

26 Dec 2025 10:27 am
Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ನಮ್ಮ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷೆ ಮಾಡುತ್ತದೆ. ಇದೊಂದು ಮೋಜಿನ ಆಟವಾಗಿದ್ದು, ಇಂತಹ ಹತ್ತಾರು ಒಗಟಿನ ಆಟಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ವೈರಲ್ ಆಗ

26 Dec 2025 10:24 am
ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!

ಬೆಂಗಳೂರಿನ ನಾಗರಬಾವಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್‌ಗಳ ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ವೈದ್ಯರ ಗಮನಕ್ಕೆ ಬಂದ ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಆರೋಪ

26 Dec 2025 10:06 am
ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅಬ್ಬರದಲ್ಲಿ ರಿಲೀಸ್ ಆಯ್ತು ರಘು ನಟನೆಯ ಸಿನಿಮಾ

ರಘು ಅವರು ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿಯಾಗಿ ಸದ್ದು ಮಾಡುತ್ತಿದ್ದಾರೆ. ಅವರು ನಟಿಸಿರುವ 'ವೃಷಭ' ಸಿನಿಮಾ ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ತೆರೆಕಂಡಿದೆ. ಮೋಹನ್ ಲಾಲ್ ಚಿತ್ರದಲ್ಲಿ ರಘು ವಿಲನ್ ಆಗಿ ಕಾಣಿಸಿಕೊಂಡಿದ್ದು, ಭಯಾನ

26 Dec 2025 9:58 am
ಪಕ್ಷದ ನಿರ್ದೇಶನ ಪಾಲಿಸುವುದು ಕಾರ್ಯಕರ್ತರ ಕರ್ತವ್ಯ: ಡಿಕೆಶಿಗೆ ಟಾಂಗ್ ಕೊಟ್ರಾ ಯತೀಂದ್ರ ಸಿದ್ದರಾಮಯ್ಯ?

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾರಿಗೂ ಅಧಿಕಾರ ಶಾಶ್ವತವಲ್ಲ. ಪಕ್ಷ ಸಂಘಟನೆ ಮತ್ತು ಪಕ್ಷದ ನಿರ್ದೇಶನಗಳನ್ನು ಪಾಲಿಸುವುದು ಎಲ್ಲ ಕಾರ್ಯಕರ್ತರ ಕರ್ತವ್ಯ ಎಂದು ಎಂಎಲ್​ಸಿ ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್

26 Dec 2025 9:37 am
Baijnath Mahadev Temple: ಬ್ರಿಟಿಷ್ ದಂಪತಿಯಿಂದ ಪುನರ್ನಿರ್ಮಿಸಲಾದ ಭಾರತದ ಏಕೈಕ ಶಿವ ದೇವಾಲಯ ಎಲ್ಲಿದೆ ಗೊತ್ತಾ?

ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯ ಬೈಜನಾಥ್ ಮಹಾದೇವ್ ದೇವಾಲಯವು ಬ್ರಿಟಿಷ್ ದಂಪತಿಯಿಂದ ಪುನರ್ನಿರ್ಮಿಸಲಾದ ಅನನ್ಯ ಇತಿಹಾಸ ಹೊಂದಿದೆ. 19ನೇ ಶತಮಾನದಲ್ಲಿ ಅಫ್ಘಾನ್ ಯುದ್ಧದಲ್ಲಿ ಪತಿಯ ಸುರಕ್ಷತೆಗಾಗಿ ಶಿವನಿಗೆ ಪ್ರಾರ್ಥ

26 Dec 2025 9:35 am
ಮೂರು ವರ್ಷಗಳಲ್ಲಿ ಮೂರು ಮದುವೆಯಾಗಿ ಜೈಲುಪಾಲಾದ ವ್ಯಕ್ತಿ

ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಪಿಂಟು ಬರ್ನ್‌ವಾಲ್ ಎಂಬ ವ್ಯಕ್ತಿ ಮೂರು ವರ್ಷಗಳಲ್ಲಿ ಮೂವರು ಮಹಿಳೆಯರನ್ನು ಮದುವೆಯಾಗಿ ಜೈಲು ಸೇರಿದ್ದಾರೆ. ವಿಚ್ಛೇದನ ನೀಡದೆ ಈ ಮದುವೆಗಳನ್ನು ಮಾಡಿಕೊಂಡಿದ್ದಾರೆ. ಮೊದಲ ಮತ್ತು ಎರಡನೇ ಪತ್ನ

26 Dec 2025 9:14 am
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವೊಂದು ಕಡೆ ಹೀಗೆಲ್ಲ ಮಾಡ್ತಾರೆ ನೋಡಿ!

ಗದಗ ಜಿಲ್ಲೆಯ ಉಣಚಗೆರೆ ಗ್ರಾಮದಲ್ಲಿರುವ ಕೋಳಿ ಫಾರಂ ಅತಿಯಾದ ಗಲೀನಿಂದ ಕೂಡಿರುವುದು ಟಿವಿ9 ರಿಯಾಲಿಟಿ ಚೆಕ್​​ನಲ್ಲಿ ಕಂಡುಬಂದಿದೆ. ಇದರಿಂದ ಮಾರಾಟವಾಗುವ ಮೊಟ್ಟೆ ಮತ್ತು ಕೋಳಿಗಳಿಂದ ಜನರ ಆರೋಗ್ಯಕ್ಕೆ ಗಂಭೀರ ಅಪಾಯವಿದೆ ಎಂ

26 Dec 2025 9:13 am
ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮಾಳುಗೆ ವಿಚಿತ್ರ ಹೇರ್​​ಸ್ಟಲ್ ಮಾಡಲಾಗಿದೆ. ಇದು ಬಿಗ್ ಬಾಸ್ ಚಾಲೆಂಜ್​​ನ ಭಾಗ ಆಗಿತ್ತು. ಈ ಹೇರ್​​ಸ್ಟೈಲ್ ಗಮನ ಸೆಳೆಯುವ ರೀತಿಯಲ್ಲಿ ಇತ್ತು. ಈಗ ಈ ಹೇರ್​​ಸ್ಟೈಲ್​​ನ ಫನ್ ವಿಡಿಯೋ ವೈರಲ್

26 Dec 2025 8:50 am
ವಿವಾಹಿತೆ ಬಳಿ ಪ್ರೇಮ ನಿವೇದನೆ, ಮದುವೆಯಾಲ್ಲ ಎಂದಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ

ಮದುವೆಯಾಗಲ್ಲ ಎಂದಿದ್ದಕ್ಕೆ 25 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದ ಕ್ಲಬ್​ ಒಂದರಲ್ಲಿ ನಡೆದಿದೆ. ಈ ಘಟನೆ ಡಿಸೆಂಬರ್ 20 ರ ಮುಂಜಾನೆ ಎಂಜಿ ರಸ್ತೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ಮಹಿಳೆಯ ಬ

26 Dec 2025 8:41 am
Bengaluru Air Quality: ಬೆಂಗಳೂರಿನಲ್ಲಿ ಹೆಚ್ಚಿದ ವಾಹನ ಸಂಖ್ಯೆಯೂ ನೀಡುತ್ತಿದೆ ಕಳಪೆ ಏರ್ ಕ್ವಾಲಿಟಿಗೆ ಕೊಡುಗೆ

ಬೆಂಗಳೂರಿನ ವಾಯು ಗುಣಮಟ್ಟ ಇಂದು (AQI) 165ಕ್ಕೆ ಕುಸಿದಿದ್ದು, PM2.5 ಮಟ್ಟವು WHO ಸುರಕ್ಷತೆಯ ಮಿತಿಗಿಂತ 4 ಪಟ್ಟು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಅದರೊಂದಿಗೆ ನಗರದಲ್ಲಿ ಹೆಚ್ಚುತ್ತಿರುವ ವಾಹನ ಸಂಖ್ಯೆಗಳಿಂದಲೂ ಏರ್ ಕ್ವಾಲಿಟಿ ಕು

26 Dec 2025 8:30 am
ಸಂಜಯ್ ಕಪೂರ್ ಆಸ್ತಿ ವಿವಾದ; ತೀರ್ಪು ಕಾಯ್ದಿರಿಸಿದ ಕೋರ್ಟ್

ನಟಿ ಕರಿಷ್ಮಾ ಕಪೂರ್ ಮಕ್ಕಳಾದ ಸಮೈರಾ ಮತ್ತು ಕಿಯಾನ್ ದಿವಂಗತ ತಂದೆ ಸಂಜಯ್ ಕಪೂರ್ ಆಸ್ತಿಯಲ್ಲಿ ಪಾಲು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿಲ್ ನಕಲಿ ಮತ್ತು ತಿರುಚಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ. ನ್ಯಾಯಾಲಯ ತೀ

26 Dec 2025 8:30 am
Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೆ ಇಲಾಖೆ ಡಿಸೆಂಬರ್ 26 ರಿಂದ ದೇಶಾದ್ಯಂತ ರೈಲು ಪ್ರಯಾಣ ದರ ಹೆಚ್ಚಿಸಿದೆ. ಉಪನಗರ ರೈಲುಗಳನ್ನು ಹೊರತುಪಡಿಸಿ, ದೀರ್ಘ ಪ್ರಯಾಣದ ಟಿಕೆಟ್‌ಗಳು ದುಬಾರಿಯಾಗಲಿವೆ. ಸಾಮಾನ್ಯ, ಮೇಲ್, ಎಕ್ಸ್‌ಪ್ರೆಸ್, ಎಸಿ ವಿಭಾಗಗಳಲ್ಲ

26 Dec 2025 8:16 am
ಮೈಸೂರು ಅರಮನೆ ಮುಂಭಾಗದ ಸ್ಫೋಟಕ್ಕೆ ಅಸಲಿ ಕಾರಣ ಬಹಿರಂಗ

Mysuru Blast: ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್​ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೀಲ

26 Dec 2025 8:14 am
‘ಮಾರ್ಕ್’, ‘45’ ರಿಲೀಸ್ ಬಳಿಕ ‘ಡೆವಿಲ್’ ಗಳಿಕೆ ಮಾಡಿದ್ದು ಎಷ್ಟು?

'ಮಾರ್ಕ್' ಹಾಗೂ '45' ಚಿತ್ರಗಳ ಬಿಡುಗಡೆಯ ನಡುವೆಯೂ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿದೆ. ಡಿಸೆಂಬರ್ 11ರಂದು ಬಿಡುಗಡೆಯಾದ ಈ ಚಿತ್ರ 15 ದಿನಗಳಲ್ಲಿ 33.83 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದ

26 Dec 2025 8:11 am
ಗಿಲ್ಲಿ ಕ್ಯಾಪ್ಟನ್ ಮಾಡಲು ಬಿಗ್ ಬಾಸ್​ನಿಂದಲೇ ಪ್ಲ್ಯಾನ್? ಸೂರಜ್ ಆರೋಪ

ಬಿಗ್ ಬಾಸ್ ಕನ್ನಡ ಸೀಸನ್ 12ರ ಫ್ಯಾಮಿಲಿ ವೀಕ್‌ನಲ್ಲಿ ಸ್ಪರ್ಧಿ ಗಿಲ್ಲಿ ಕ್ಯಾಪ್ಟನ್ ಆಗುವ ನಿರೀಕ್ಷೆ ಹೆಚ್ಚಿದೆ. ಹಲವು ಕುಟುಂಬದ ಸದಸ್ಯರು ಗಿಲ್ಲಿಯೇ ಕ್ಯಾಪ್ಟನ್ ಆಗಬೇಕೆಂದು ಬಯಸಿದ್ದಾರೆ. ಗಿಲ್ಲಿಯ ಮನರಂಜನೆ ಮತ್ತು ಬದಲಾದ

26 Dec 2025 7:57 am
ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ವಿಜಯನಗರ ಜಿಲ್ಲೆಯ ಅರಸೀಕೆರೆ ಪೊಲೀಸರು ಕೋಟಾ ನೋಟು ಚಲಾವಣೆ ಗ್ಯಾಂಗ್ ಅನ್ನು ಬಂಧಿಸಿದ್ದು, ಈ ಜಾಲದಲ್ಲಿ ಇನ್ನಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಾರ್ವಜನಿಕರು ನೋಟು ಸ್ವೀಕರಿಸ

26 Dec 2025 7:49 am
ಕ್ರಿಸ್ಮಸ್ ದಿನವೇ ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನೈಜೀರಿಯಾದಲ್ಲಿ ಕ್ರಿಶ್ಚಿಯನ್ನರನ್ನು ಕೊಲ್ಲುವುದನ್ನು ನಿಲ್ಲಿಸುವಂತೆ ಐಸಿಸ್​ಗೆ ಎಚ್ಚರಿಕೆ ನೀಡಿರುವ ಟ್ರಂಪ್, ಕ್ರಿಸ್​ಮಸ್ ಹಬ್ಬದ ದಿನವೇ ಐಸಿಸ್ ನೆಲೆಗಳ ಮೇಲೆ ಮಾರಕ ದಾಳಿ ನಡೆಸಿದ್ದಾರೆ. ನೈಜೀರಿಯಾ ಅಧಿಕಾರಿಗಳ ಕೋರಿ

26 Dec 2025 7:47 am
ಮಕ್ಕಳ ಜೊತೆ ಕ್ರಿಸ್​​​ಮಸ್ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿದೆ ಕ್ಯೂಟ್ ಫೋಟೋಸ್

ರಾಧಿಕಾ ಪಂಡಿತ್ ಅವರು ಮನೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಿಸುತ್ತಾರೆ. ಈಗ ಅವರು ಕ್ರಿಸ್​ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರ

26 Dec 2025 7:22 am
Video: ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ, ಆಮೇಲೆ ನಡೆದಿದ್ದೇ ರೋಚಕ

ವ್ಯಕ್ತಿಯೊಬ್ಬರು 10ನೇ ಮಹಡಿಯಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಮಲಗಿದ್ದರು. ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿ ಬಾಲ್ಕನಿಯಿಂದ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಅವರು ಎರಡು ಮಹಡಿಗಳ ಕೆಳಗಿನ ಗ್ರಿಲ್​ಗಳ ನಡುವೆ ಸಿಲುಕಿ

26 Dec 2025 7:12 am
Daily Devotional: ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಶಾಸ್ತ್ರಗಳ ಪ್ರಕಾರ, ಮಾನವ ದೇಹದ ಅಂಗಾಂಗಗಳು, ಅದರಲ್ಲೂ ವಿಶೇಷವಾಗಿ ತೋರು ಬೆರಳಿನ ಆಕಾರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತ

26 Dec 2025 7:03 am
ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕಲಹ ಸದ್ಯಕ್ಕೆ ಬಗೆಹರಿಯುವಂತೆ ಕಾಣಿಸುತ್ತಿಲ್ಲ. ಇದಕ್ಕೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದ

26 Dec 2025 7:02 am
Horoscope Today 26 December: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 26 ಡಿಸೆಂಬರ್ 2025, ಶುಕ್ರವಾರದಂದು ದ್ವಾದಶ ರಾಶಿಗಳ ಫಲಾಫಲಗಳ ಕುರಿತು ಮಾಹಿತಿ ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಪುಷ್ಯ ಮಾಸದ ಹೇಮಂತ ಋತುವಿನಲ್

26 Dec 2025 6:58 am
ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ

ಕ್ರಿಸ್‌ಮಸ್‌ಗೆ ಬಿಡುಗಡೆಯಾದ '45' ಮತ್ತು 'ಮಾರ್ಕ್' ಕನ್ನಡ ಚಲನಚಿತ್ರಗಳು ಮೊದಲ ದಿನವೇ ಉತ್ತಮ ಗಳಿಕೆ ಕಂಡಿವೆ. ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿ

26 Dec 2025 6:54 am
Horoscope Today 26 December: ಈ ರಾಶಿಗೆ ಇಂದು ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಲಿದೆ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿ ಶುಕ್ರವಾರ ಧನವ್ಯಯ, ಸೃಜನಾತ್ಮಕತೆ, ಅತಿ ಪ್ರಯಾಣ, ನೆಮ್ಮದಿ, ಮಾತು ಕಡಿಮೆ, ದಾಂಪತ್ಯ ಕಲಹ, ವಿವಾಹಕ್ಕೆ ಒಪ್ಪಿಗೆ, ಶ್ರಮದಿಂದ ಆಯಾಸ ಇವೆಲ್ಲ

26 Dec 2025 12:38 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 26ರ ಶುಕ್ರವಾರದ ದಿ

26 Dec 2025 12:28 am
ಕಾವ್ಯಾ ಜತೆ ಮದುವೆ ಬಗ್ಗೆ ಮನಸಾರೆ ಮಾತಾಡಿದ ಗಿಲ್ಲಿ: ಆ ಕಡೆಯಿಂದ ಬಂದ ಉತ್ತರ ಏನು?

ಇಷ್ಟು ದಿನ ರೇಗಿಸುತ್ತಿದ್ದ ಗಿಲ್ಲಿ ನಟ ಅವರು ಈಗ ನೇರವಾಗಿ ಮದುವೆ ಬಗ್ಗೆ ಮನಸ್ಸು ಬಿಚ್ಚಿ ಮಾತಾಡಿದ್ದಾರೆ. ಕಾವ್ಯಾ ಪೋಷಕರು ಬಿಗ್ ಬಾಸ್ ಮನೆಗೆ ಬಂದಾಗ ಮದುವೆ ಬಗ್ಗೆ ಮಾತನಾಡಬೇಕು ಎಂದು ಗಿಲ್ಲಿ ಪ್ಲ್ಯಾನ್ ಮಾಡಿದ್ದಾರೆ. ಡಿಸ

25 Dec 2025 11:04 pm
ಮೈಸೂರು ಅರಮನೆ ಮುಂಭಾಗ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಕರ್ನಾಟಕದಲ್ಲಿಂದು ಸಾಲು ಸಾಲು ಅಗ್ನಿ ಅವಘಡ ಸಂಭವಿಸಿವೆ. ಚಿತ್ರದುರ್ಗದ ಹಿರಿಯೂರು ಬಳಿ ಖಾಸಗಿ ಬಸ್ ಹೊತ್ತಿ ಉರಿದು ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ. ಇನ್ನು ದಾವಣಗೆರೆಯಲ್ಲಿ ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋ

25 Dec 2025 10:13 pm
ಚುಮು ಚುಮು ಚಳಿ: ಪಂಚಾಯ್ತಿಯೊಳಗೆ ನುಗ್ಗಿ PDO ಚೇರ್ ಮೇಲೆ ಮಲಗಿದ ಶ್ವಾನ

ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್​​ ಮೇಲೆ ಆಯಾ ಮಲಗಿದೆ. ಸಿಬ್ಬಂದಿ ಬೆಳಗ್ಗೆ ಪ

25 Dec 2025 9:51 pm
ಡಿಸಿ, ತಹಶೀಲ್ದಾರ್ ಡೋಂಟ್ ಕೇರ್: ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ಕೋಳಿಫಾರಂ ದುವಾರ್ಸನೆಯಿಂದ ಬೇಸತ್ತು ಕೋಳಿ, ಮೊಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಉಣಚಗೇರಿ ಗ್ರಾಮದಲ್ಲಿ ನಡೆದಿದೆ.ಕೋಳಿಫಾರಂ​​ನಿಂದ ಬರುತ್ತಿದ್ದ ದುವಾರ್ಸನೆಯಿಂದ ಉಣಚಗೇರಿ ಗ್ರಾಮಸ್

25 Dec 2025 9:27 pm
KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ

2025-26ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ , ಬೌಲಿಂಗ್​​ನ್ಲಿ ಉತ್ತ

25 Dec 2025 9:11 pm
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವ

25 Dec 2025 8:53 pm
ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’

ಧರ್ಮ ಕೀರ್ತಿರಾಜ್ ಅವರ 25ನೇ ಸಿನಿಮಾಗೆ ಶುಭ ಕೋರಲು ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಅವರು ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ನವೀನ್ ಶಂಕರ್, ಸಿಂಧೂ ಲೋಕನಾ

25 Dec 2025 8:32 pm
Infra Achievements: 2025ರಲ್ಲಿ ಭಾರತದಲ್ಲಿ ಅದೆಷ್ಟು ಮೂಲಸೌಕರ್ಯ ಯೋಜನೆಗಳು, ಮೈಲಿಗಲ್ಲುಗಳು, ಮೊದಲುಗಳು

Building the New India: 2025 - A Year of Infrastructure Breakthroughs: 2025 ಮುಗಿದು 2026 ಬರುತ್ತಿದೆ. 2025ರ ವರ್ಷದಲ್ಲಿ ಭಾರತದ ಪಾಲಿಗೆ ಅನೇಕ ಅವಿಸ್ಮರಣೀಯ ಅಂಶಗಳಿವೆ. ಅನೇಕ ಮೊದಲುಗಳಿವೆ, ಮೈಲಿಗಲ್ಲುಗಳಿವೆ. ಸ್ವಾತಂತ್ರ್ಯ ಬಂದ ಬಳಿಕ ಒಂದು ರಾಜ್ಯಕ್ಕೆ ಮೊದಲ ಬಾರಿಗೆ ರೈಲ

25 Dec 2025 8:17 pm
ಶಕ್ತಿ ಯೋಜನೆಯೇ ಬಂಡವಾಳ, ಮಹಿಳೆಯರೇ ಟಾರ್ಗೆಟ್​​: ಕಳ್ಳಿಯರ ಗ್ಯಾಂಗ್​​ ಭೇದಿಸಿದ ಖಾಕಿ

ಕಲಬುರಗಿಯಲ್ಲಿ ಶಕ್ತಿ ಯೋಜನೆ ದುರ್ಬಳಕೆ ಮಾಡಿಕೊಂಡು ಪ್ರಯಾಣಿಕರ ಆಭರಣ ಕದಿಯುತ್ತಿದ್ದ ಮೂವರು ಕಳ್ಳಿಯರ ಗ್ಯಾಂಗ್​​ನ ಪೊಲೀಸರು ಬಂಧಿಸಿದ್ದಾರೆ. ಬಸ್ ನಿಲ್ದಾಣ ಮತ್ತು ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ನೆಕ್

25 Dec 2025 7:35 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ದುರುಳರ ಹಿಂಸಾಚಾರಕ್ಕೆ 29 ವರ್ಷದ ಸಾಮ್ರಾಟ್ ಬಲಿ

Bangladesh violence, Hindu man killed: ಬಾಂಗ್ಲಾದೇಶದಲ್ಲಿ ಒಂದೇ ವಾರದ ಅಂತರದಲ್ಲಿ ಎರಡನೇ ಹಿಂದೂ ವ್ಯಕ್ತಿಯ ಕಗ್ಗೊಲೆಯಾಗಿದೆ. ದೀಪು ಚಂದ್ರದಾಸ್ ಹತ್ಯೆಯಾದ ಕೆಲ ದಿನಗಳಲ್ಲಿ ಅಮೃತ್ ಮಂಡಲ್ ಎನ್ನುವ ಹಿಂದೂ ಧರ್ಮೀಯನನ್ನು ದುರುಳರ ಗುಂಪು ಬಲಿಪಡೆದ

25 Dec 2025 7:03 pm
ಮಾರ್ಮಿಕವಾಗಿ ಮಾಜಿ ಸಂಸದ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಧಿಕಾರ ರಾಜಕೀಯ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾನದಲ್ಲಿ ಡಿ.ಕೆ. ಸುರೇಶ್ ಮಾಡಿರುವ ಪೋಸ್ಟ್​​ ಹೊಸ ಚರ್ಚೆ ಹುಟ್ಟುಹಾಕಿದೆ. ಪಾಟೀಲ ಪುಟ್ಟಪ್ಪ ಅವರ ಹೇಳಿಕೆ ಉಲ್ಲೇಖಿಸಿ ಮ

25 Dec 2025 6:37 pm
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ‘45’ ಚಿತ್ರದ ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಮೊದಲ ದಿನ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ವಿಮರ್ಶೆ ತಿಳಿಸುತ್ತಿದ್

25 Dec 2025 6:32 pm
ಗರ್ಭಿಣಿಯರೇ…ನೀವು ಚಳಿಗಾಲದಲ್ಲಿ ಮಾಡುವ ಈ ಒಂದು ತಪ್ಪು ಮಗುವಿನ ತೂಕದ ಮೇಲೆ ಪರಿಣಾಮ ಬೀರುತ್ತೆ

ಚಳಿಗಾಲದಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅನಿವಾರ್ಯ. ಅದರಲ್ಲಿಯೂ ಇತ್ತೀಚಿನ ಸಂಶೋಧನೆಯೊಂದು ಕಡಿಮೆ ತಾಪಮಾನವು ನವಜಾತ ಶಿಶುಗಳ ಜನನ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿಕೊಂಡಿದೆ.

25 Dec 2025 6:25 pm
Personality Test: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ

ವ್ಯಕ್ತಿತ್ವ ಪರೀಕ್ಷೆಯ ಹಲವು ವಿಧಾನಗಳಿವೆ. ಇವುಗಳ ಸಹಾಯದಿಂದ ಸ್ವತಃ ನಾವೇ ನಮ್ಮ ರಹಸ್ಯ ವ್ಯಕ್ತಿತ್ವ, ಗುಣ ಸ್ವಭಾವ, ಭಾವನಾತ್ಮಕ ನಿಲುವು, ಅಂತರ್ಮುಖಿಯೇ, ಬಹಿರ್ಮುಖಿಯೇ, ಶಾಂತ ಸ್ವಭಾವದವರೇ, ಕೋಪಿಷ್ಠರೇ ಇತ್ಯಾದಿ ರಹಸ್ಯಗಳ ಬ

25 Dec 2025 6:15 pm
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

Bigg Boss Kannada: ಹೊರಗಿನಿಂದ ಬಂದವರು ಹೊರಗಿನ ವಿಷಯಗಳನ್ನು ಮನೆಯವರ ಬಳಿ ಮಾತನಾಡುವಂತಿಲ್ಲ. ಆದರೆ ಕಾವ್ಯಾ ಅವರ ಸಹೋದರ ಹೊರಗಿನ ವಿಷಯಗಳನ್ನು ಕಾವ್ಯಾ ಬಳಿ ಹೇಳಿದ್ದಾರೆ. ಇದರಿಂದಾಗಿ ಬಿಗ್​​ಬಾಸ್, ಕಾವ್ಯಾ ಅವರ ಕುಟುಂಬದವರನ್ನು ಅವಧಿ

25 Dec 2025 6:02 pm
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

Shiva Rajkumar: ‘45’ ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ

25 Dec 2025 5:52 pm
KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು: ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ಅರೆಸ್ಟ್​​

ಊಟಕ್ಕೆಂದು KSRTC ಎಸಿ ಸ್ಲೀಪರ್ ಬಸ್‌ ನಿಲ್ಲಿಸಿದ್ದ ವೇಳೆ ಚಿಕ್ಕಬಳ್ಳಾಪುರದಲ್ಲಿ ಪ್ರಯಾಣಿಕರೊಬ್ಬರ 55 ಲಕ್ಷ ರೂ. ಹಣ ಕಳವು ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ಮೂಲದ ವ್ಯಕ್ತಿ ಬಂಧಿತನಾಗಿ

25 Dec 2025 5:48 pm
ವಿದೇಶದಲ್ಲಿ ವಿಜಯ್ ಅದ್ಧೂರಿ ಆಡಿಯೋ ಲಾಂಚ್: ಕಠಿಣ ನಿಯಮ ಹೇರಿದ ಪೊಲೀಸರು

Thalapathy Vijay: ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ಮುಂದಿನ ತಿಂಗಳು ಬಿಡುಗಡೆ ಆಗಲಿದೆ. ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಶೀಘ್ರವೇ ನಡೆಯಲಿದ್ದು, ಕಾರ್ಯಕ್ರಮವನ್ನು ವಿದೇಶದಲ್ಲಿ ಆಯೋಜನೆ ಮಾಡಲಾಗಿದೆ. ಆದರೆ ಅಲ್ಲಿನ ಸ್ಥಳ

25 Dec 2025 5:44 pm
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಎಚ್ಚರಿಕೆ ಕೊಟ್ಟ ಕೈ ಶಾಸಕನ ವಿಡಿಯೋ ವೈರಲ್

ಮಾಗಡಿ ಕಾಂಗ್ರೆಸ್ ಶಾಸಕ ಶಾಸಕ ಬಾಲಕೃಷ್ಣ ಅವರು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.ಮಾಗಡಿ ತಾಲೂಕು ಪಂಚಾಯಿತಿಯಲ್ಲಿಂದು ಜನರ ಕುಂದುಕೊರತೆ ಆಲಿಸುವ ಸಭೆಯಲ್ಲಿ ತಹಶೀಲ್ದಾರ್ ಡಿ.ಪಿ.ಶರತ್ ಕುಮಾರ್ ಆಕ್ರೋಶಗೊಂ

25 Dec 2025 5:35 pm
ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ‘ವಿಕಲ್ಪ’

ಪೃಥ್ವಿರಾಜ್‌ ಪಾಟೀಲ್‌ ಅವರು ನಿರ್ದೇಶನ ಮಾಡಿರುವ ‘ವಿಕಲ್ಪ’ ಸಿನಿಮಾದಲ್ಲಿ ಹಿರಿ-ಕಿರಿಯ ಕಲಾವಿದರ ಸಂಗಮ ಆಗಿದೆ. ಇದು ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಸಿನಿಮಾ. ಇಂದಿರಾ ಶಿವಸ್ವಾಮಿ ಅವರು ಈ ಸಿನಿಮಾವನ್ನು ನಿರ್ಮಿಸಿದ

25 Dec 2025 5:18 pm