ಬಹುದಿನಗಳಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಯನ್ನು ಮುಂದೂಡುತ್ತಲೇ ಬರಲಾಗಿದೆ. ಆದರೆ, ಈಗ ದಿಢೀರ್ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರ (working president) ನೇಮಕವಾಗಿದೆ. ಅದರಲ್ಲೂ ಅಚ್ಚರಿ ಎಂಬಂತೆ ಮೋದಿ ಹಾಗೂ ಅಮಿತ್
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಮೊದಲ ಸುತ್ತಿನಲ್ಲಿ ಆ
ರಾಯಚೂರಿನ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ 10 ಲಕ್ಷ ರೂ. ಮೌಲ್ಯದ 200 ಟನ್ ಕಲ್ಲಿದ್ದಲು ಅಕ್ರಮ ಸಾಗಾಟದ ಸಂಬಂಧ ಖಾಸಗಿ ಎಂ.ಆರ್.ಎಸ್. ಪವರ್ ಮೆಕ್ ಕಂಪನಿ ವಿರುದ್ಧ ದೂರು ದಾಖಲಾಗಿದೆ. ನಿರ್ವಹಣಾ ಕಂಪನಿಯು ರೈಲುಗಳಿ
Dollar vs Rupee: ಅಮೆರಿಕದ ಡಾಲರ್ ಕರೆನ್ಸಿ ಎದುರು ರುಪಾಯಿ ಮಂಗಳವಾರ 91.272 ಮಟ್ಟಕ್ಕೆ ಕುಸಿತ ಮುಂದುವರಿದಿದೆ. ಇದು ಡಾಲರ್ ಎದುರು ರುಪಾಯಿಯ ಈವರೆಗಿನ ಕನಿಷ್ಠ ಮಟ್ಟ ಎನಿಸಿದೆ. ಕಚ್ಛಾ ತೈಲ ಬೆಲೆ ಹೆಚ್ಚಳ, ಭಾರತ-ಅಮೆರಿಕ ನಡುವೆ ಆಗದ ಟ್ರೇಡ್ ಡ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದಿಂದ ಎಂಟು ಕ್ಯಾಪುಚಿನ್ ಕೋತಿಗಳು ಆಗಮಿಸಿವೆ. ಪ್ರಾಣಿ ವಿನಿಮಯದ ಅಡಿಯಲ್ಲಿ ಬಂದಿರುವ ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣು ಕೋತಿಗಳು ಆರೋಗ್ಯ ತಪಾಸಣೆ ಮತ್ತು ಕ್ವಾರಂಟೈನ್ ಪ್ರಕ್ರಿಯೆ
ಧುರಂಧರ್ ಸಿನಿಮಾ 350 ಕೋಟಿ ರೂ.ಗೂ ಹೆಚ್ಚು ಗಳಿಸಿ ಯಶಸ್ವಿ ಯಾತ್ರೆ ಮುಂದುವರೆಸಿದೆ. ಸಿನಿಮಾದ 'ನಾ ತೋ ಕಾರವಾನಕಿ ತಲಾಶ ಹೇ' ಹಾಡು ವೈರಲ್ ಆಗಿದೆ. ಇದು 65 ವರ್ಷ ಹಳೆಯ ಹಾಡಾಗಿದ್ದು, 1960ರ ಬಸರತ್ ಕಿ ರಾತ್ ಚಿತ್ರದ್ದು. ಹೃತಿಕ್ ರೋಷನ್ ತಾತ
ಮನೆಯೊಳಗಿದ್ದರೂ ಬೆಚ್ಚಗಿನ ಬಟ್ಟೆ, ಸಾಕ್ಸ್ ಮತ್ತು ಕಂಬಳಿ ಹೊದ್ದು ಕುಳಿತುಕೊಳ್ಳುತ್ತೀರಾ, ಹಾಗಿದ್ದಲ್ಲಿ ಚಳಿಯಾಗುತ್ತಿರುವುದು ಬಾಹ್ಯ ಹವಾಮಾನದಿಂದ ಮಾತ್ರವಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಿ. ಹೌದು, ದೇಹದೊಳಗಿನ ಕೆಲವು
ಮನೆ ಭೋಗ್ಯ ವಿಚಾರವಾಗಿ ಇಬ್ಬರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಾಕ್ಷಿಯಾದ ಕಾರಣ ಮಹಿಳೆ ಮತ್ತು ಆಕೆಯ ಪುತ್ರಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಮನೆ ಭೋಗ್ಯಕ್ಕೆ ಪಡೆದಿದ್ದ ಮಹಿಳೆ ಮೇಲಿಯೂ ದಾಳಿ ನಡ
ಭಾರತೀಯ ಮಿಲಿಟರಿ ಅಕಾಡೆಮಿ (IMA) ಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾಯಿ ಜಾಧವ್ ಮೊದಲ ಮಹಿಳಾ ಅಧಿಕಾರಿಯಾಗಿ ಹೊರಹೊಮ್ಮಿ ಇತಿಹಾಸ ಸೃಷ್ಟಿಸಿದ್ದಾರೆ. 157 ನೇ ಪಾಸಿಂಗ್ ಔಟ್ ಪೆರೇಡ್ನಲ್ಲಿ ಲೆಫ್ಟಿನೆಂಟ್ ಆಗಿ ಪದವಿ ಪಡೆದ ಅವರು, 93
IPL Auction 2026 Live Updates in Kannada: ಐಪಿಎಲ್ 2026 ರ ಮಿನಿ ಹರಾಜು ಅಬುಧಾಬಿಯಲ್ಲಿ ನಡೆಯುತ್ತಿದೆ. ಆರಂಭದಲ್ಲಿ, 350 ಆಟಗಾರರನ್ನು ಹರಾಜಿಗೆ ಆಯ್ಕೆ ಮಾಡಲಾಗಿತ್ತು. ಆದರೀಗ ಈ ಪಟ್ಟಿಗೆ ಇನ್ನೂ 19 ಆಟಗಾರರನ್ನು ಸೇರಿಸಲಾಗಿದೆ ಎಂದು ವರದಿಯಾಗಿದೆ. ಐಪಿಎಲ್ 20
ಕುಮಾರಸ್ವಾಮಿ ಹುಟ್ಟುಹಬ್ಬ: ಕೇಂದ್ರ ಕೈಗಾರಿಕೆ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಜನ್ಮದಿನವನ್ನು ಮಂಡ್ಯದಲ್ಲಿ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಜನಸಂದಣಿಯ ನಡುವೆ ಕುಮಾರಸ್ವಾಮಿ ಅವರು ಕೇಕ್ ಕತ್ತರಿಸುವ ಮೂಲಕ ಹು
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ
Pawan Kalyan movies: ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಅವರು ರಾಜಕೀಯ, ಆಡಳಿತದ ಜೊತೆಗೆ ಸಿನಿಮಾ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರು ನಿರ್ದೇಶಕರೊಬ್ಬರಿಗೆ ಕೋಟ್ಯಂತರ ಮೌಲ್ಯದ ಹೊಸ ಕಾರೊಂದನ್ನು ಉಡ
India's new labour code: ಸರ್ಕಾರ ಜಾರಿಗೆ ತರಲಿರುವ ಹೊಸ ಲೇಬರ್ ಕೋಡ್ನಲ್ಲಿ ಕೆಲ ಕುತೂಹಲಕಾರಿ ಮತ್ತು ಮಹತ್ವದ ಅಂಶಗಳಿವೆ. ಕಾರ್ಮಿಕರಿಂದ ವಾರಕ್ಕೆ 48 ಗಂಟೆಗಿಂತ ಹೆಚ್ಚು ಅವಧಿ ಕೆಲಸ ಮಾಡಿಸುವಂತಿಲ್ಲ. ಮಾಡಿಸಿದರೆ ಎರಡು ಪಟ್ಟು ವೇತನ ನೀಡಬೇ
'ಝೂಟೋಪಿಯಾ 2' ಸಿನಿಮಾ 10,000 ಕೋಟಿ ರೂಪಾಯಿ ಗಳಿಸಿ ವಿಶ್ವದ ಗಮನ ಸೆಳೆದಿದೆ. ಅನಿಮೇಟೆಡ್ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಾಣುವುದಿಲ್ಲ ಎಂಬ ನಂಬಿಕೆಯನ್ನು ಈ ಚಿತ್ರ ಸುಳ್ಳು ಮಾಡಿದೆ. 2000 ಕೋಟಿ ಬಜೆಟ್ನಲ್ಲಿ ತಯಾರಾದ ಈ ಹ
Kichcha Sudeep movie: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರಾರ್ಥ ಚೆನ್ನೈನಲ್ಲಿ ಇತ್ತೀಚೆಗಷ್ಟೆ ಸುದ್ದಿಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬ
ಯುವಕನಿಗೆ ಆಫೀಸ್ ರಜೆಯ ಅಭಾವದ ಹಿನ್ನೆಲೆ ಆನ್ಲೈನ್ ಮೂಲಕವೇ ಕುಟುಂಬಸ್ಥರು ಎಂಗೇಜ್ಮೆಂಟ್ ನಡೆಸಿರುವ ಅಪರೂಪದ ಘಟನೆಗೆ ಉಡುಪಿಯ ಸರಸ್ವತಿ ಸಭಾಭವನ ಸಾಕ್ಷಿಯಾಗಿದೆ. ಕ್ಯಾಮರಾಗೆ ಉಂಗುರ ತೋರಿಸಿ ಯುವಕ ಮತ್ತು ಯುವತಿ ಉ
ಮಹಾರಾಷ್ಟ್ರದ ರಾಜಗುರು ನಗರದಲ್ಲಿ ತರಗತಿಯಲ್ಲಿ ಶಿಕ್ಷಕರ ಎದುರೇ ವಿದ್ಯಾರ್ಥಿಯೊಬ್ಬ ಸಹಪಾಠಿಯ ಕತ್ತು ಸೀಳಿದ ಆಘಾತಕಾರಿ ಘಟನೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಶಾಲ
ಕರ್ನಾಟಕದಲ್ಲಿ ಸರ್ಕಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಹೆಚ್ಚಾಗಿವೆ. ಕೆಲ ದಿನಗಳಿಂದ ಮಂಗಳೂರು, ಗದಗ ಹಾಗೂ ಕೋಲಾರದ ಜಿಲ್ಲಾಧಿಕಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದವು. ಇದೀಗ ಭಟ್ಕ
India's great exports rise in November: 2025ರ ನವೆಂಬರ್ ತಿಂಗಳಲ್ಲಿ ಭಾರತದ ಸರಕುಗಳ ರಫ್ತು ಶೇ. 19.38ರಷ್ಟು ಏರಿಕೆ ಆಗಿ 38.13 ಬಿಲಿಯನ್ ಡಾಲರ್ ಮುಟ್ಟಿದೆ. ಅದೇ ವೇಳೆ, ಆಮದು ಕಡಿಮೆಗೊಂಡಿದೆ. ಪರಿಣಾಮವಾಗಿ ಟ್ರೇಡ್ ಡೆಫಿಸಿಟ್ 24.53 ಬಿಲಿಯನ್ ಡಾಲರ್ಗೆ ತಗ್ಗಿದೆ.
ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಗೆ ಬಲಿಯಾಗಿ 2 ಕೋಟಿ ರೂ. ಕಳೆದುಕೊಂಡಿದ್ದಾರೆ. ನಕಲಿ ಮುಂಬೈ ಪೊಲೀಸರು ಬ್ಲೂ ಡಾರ್ಟ್ ಹೆಸರಲ್ಲಿ ಕರೆ ಮಾಡಿದ್ದರಿಂದ ಹೆದರಿ ಫ್ಲಾಟ್, ಸೈಟ್ಗಳನ್ನು ಮಾರಿದ
ಡಿಜಿಪಿ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಕಠಿಣ ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ಅಕ್ರಮ ಚಟುವಟಿಕೆಗಳ ವಿರುದ್ಧ 15 ದಿನಗಳ ಗಡುವು ನೀಡಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ದರ್ಶನ್ ಸೇರಿದಂತೆ ವಿಐಪಿ
ಗುಬ್ಬಚ್ಚಿಗಳು ಮನೆಗೆ ಬರುವುದು ವಾಸ್ತು ಮತ್ತು ಜ್ಯೋತಿಷ್ಯದ ಪ್ರಕಾರ ಶುಭ ಸಂಕೇತವಾಗಿದೆ. ಇದು ಆರ್ಥಿಕ ಸಮೃದ್ಧಿ, ಸಂತೋಷ, ಮತ್ತು ಯಶಸ್ಸನ್ನು ಸೂಚಿಸುತ್ತದೆ. ಮನೆಗೆ ಬಂದ ಗುಬ್ಬಚ್ಚಿಗಳನ್ನು ಎಂದಿಗೂ ಓಡಿಸಬಾರದು, ಏಕೆಂದರೆ ಅ
ಅಸ್ಸಾಂ ಮೂಲದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ(Gang Rape)ವೆಸಗಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. 24 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ ಆಕೆಯ ಪತಿ ಮೇಲೂ ಕೂಡ ಹಲ್ಲೆ ನಡೆಸಿದ್ದಾರೆ. ಮ
Vaibhav Suryavanshi: ಭಾರತ ತಂಡದ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 3 ಇನಿಂಗ್ಸ್ಗಳ ಮೂಲಕ ಬರೋಬ್ಬರಿ 226 ರನ್ ಕಲೆಹಾಕಿದ್ದಾರೆ. ಅದು ಸಹ ಸ್ಫೋಟಕ ಸೆಂಚುರಿ ಹಾಗೂ ಸಿಡಿಲಬ್ಬರದ ಅರ್ಧಶತಕಗಳೊಂದಿಗೆ ಎಂಬುದು ವಿಶೇಷ. ಈ ಮೂಲಕ ಪ್ರಸ್
ಲೋಕಾಯುಕ್ತ ಪೊಲೀಸರು ರಾಜ್ಯದಾದ್ಯಂತ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಧಾರವಾಡದ ಅಧಿಕಾರಿಯೊಬ್ಬರು ಲೋಕಾಯುಕ್ತ ಸಿಬ್ಬಂದಿ ಕಂಡು ಕಕ್ಕಾಬಿಕ್ಕಿಯಾಗಿದ್ದು ಹಣವನ್ನು ಕಮೋಡ್
Bullion Market 2025 December 16th: ನಿನ್ನೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಬಹುತೇಕ ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 12,350 ರೂನಿಂದ 12,270 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,386 ರೂಗೆ ಇಳಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಜೋರ್ಡಾನ್ ಭೇಟಿಯು ಎರಡೂ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ದಿಕ್ಕನ್ನು ನೀಡಿದೆ. ಈ ಭೇಟಿಯ ಸಮಯದಲ್ಲಿ, ಭಾರತ ಮತ್ತು ಜೋರ್ಡಾನ್ ನಡುವೆ ಇಂಧನ, ನೀರು ನಿರ್ವಹಣೆ, ಸಂಸ್ಕೃತಿ, ಪರಂಪರೆ ಸಂರಕ್ಷಣೆ ಮತ
Bigg Boss Telugu Finale: ಕನ್ನಡತಿಯರಾದ ಸಂಜನಾ ಗಲ್ರಾನಿ ಮತ್ತು ತನುಜಾ ಪುಟ್ಟಸ್ವಾಮಿ ಇಬ್ಬರೂ ಸಹ ತೆಲುಗು ಬಿಗ್ಬಾಸ್ ಸೀಸನ್ 09 ಫಿನಾಲೆಗೆ ಎಂಟ್ರಿ ನೀಡಿದ್ದಾರೆ. ಒಟ್ಟು ಐವರು ಫಿನಾಲೆಗೆ ಎಂಟ್ರಿ ನೀಡಿದ್ದು, ನಿಜವಾದ ಫೈಟ್ ಇರುವುದು ಇಬ್ಬ
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಸಮೀಪಿಸುತ್ತಿದೆ. ಗಿಲ್ಲಿ ನಟ ಗೆಲ್ಲುತ್ತಾರೆಂಬ ಚರ್ಚೆ ಜೋರಾಗಿದೆ. ಆದರೆ, ಜ್ಯೋತಿಷಿ ಪ್ರಶಾಂತ್ ಕಿಣಿ, ಗಿಲ್ಲಿ ಬಿಗ್ ಬಾಸ್ ವಿನ್ನರ್ ಆಗುವುದಿಲ್ಲ, ಬದಲಿಗೆ ಮಹಿಳಾ ಸ್ಪರ್ಧಿಯೇ ಈ ಬಾರಿ ಟ್ರ
ಡಿಕೆ ಶಿವಕುಮಾರ್ ಅವರು ಮೋಹನ್ ದಾಸ್ ಪೈ ಅವರ ‘ಮಂತ್ರಿ ಹೊರತು ಮಾಸ್ಟರ್ ಅಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಾವು ಹಳ್ಳಿಯವರಾಗಿದ್ದು, ನಮ್ರತೆ ಕಲಿಯುವುದಾಗಿ ತಿಳಿಸಿದ್ದಾರೆ. ಬ್ಲಾಕ್ಮೇಲ್ಗೆ ಮಣಿಯುವುದಿಲ್ಲ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ವಿಡಿಯೋಗಳು ಹೃದಯಕ್ಕೆ ಹತ್ತಿರವಾಗುತ್ತದೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಹಿಳೆಯೊಬ್ಬರು ಬೆಳ್ಳಂಬೆಳಗ್ಗೆ ಕಸ ತೆಗೆದುಕೊಂಡು ಹೋಗಲು ಬರುವ ಸ್ವಚ್ಛತಾ ಕಾರ್ಮಿಕರಿಗೆ ಚಹಾ ಮಾಡ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಚಾರ್ಜ್ಶೀಟ್ ಪರಿಗಣಿಸಲು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಮೂರ್ತಿ ವಿಶ
Australia vs England: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಣ ಆ್ಯಶಸ್ ಸರಣಿಯ ಮೊದಲೆರಡು ಮ್ಯಾಚ್ಗಳು ಮುಗಿದಿವೆ. ಈ ಎರಡೂ ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 17
ಕಳೆದ ಒಂದು ತಿಂಗಳಲ್ಲಿ ಎಂಟು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಲಂಚ, ದರೋಡೆ ಹಾಗೂ ಹಲ್ಲೆ ಆರೋಪಗಳು ಪೊಲೀಸ್ ಇಲಾಖೆಯ ಮೇಲೆ ಸರಣಿ ಕಪ್ಪು ಚುಕ್ಕೆ ಇಟ್ಟಿವೆ. ಇತ್ತೀಚೆಗೆ ಕುಂದನಹಳ್ಳಿಯಲ್ಲಿ ಹಣಕ್ಕಾಗಿ ಬೆದರಿ
ಡಿಸೆಂಬರ್ 16 ರಿಂದ ಆರಂಭವಾಗುವ ಧನುರ್ಮಾಸದಲ್ಲಿ ಸೂರ್ಯನು ಧನು ರಾಶಿಗೆ ಪ್ರವೇಶಿಸುತ್ತಾನೆ. ಈ ಸಮಯದಲ್ಲಿ ಮದುವೆ, ಗೃಹ ಪ್ರವೇಶ ಮುಂತಾದ ಶುಭ ಕಾರ್ಯಗಳನ್ನು ಮಾಡುವುದು ನಿಷಿದ್ಧವಾಗಿರುತ್ತದೆ. ಈ ಅವಧಿಯಲ್ಲಿ ಶುಭ ಕಾರ್ಯಗಳನ್ನ
ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಆಟದತ್ತ ಆಸಕ್ತಿ ತೋರಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲ
ಡಿಸೆಂಬರ್ 15ರ ಎಪಿಸೋಡ್ನಲ್ಲಿ ಈ ಘಟನೆಗಳು ನಡೆದವು. ರಾಶಿಕಾ ಶೆಟ್ಟಿ ಅವರು ಸೂರಜ್ನ ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಮಾಡುವ ಪ್ರಕ್ರಿಯೆಗೆ ಹೆಸರು ತೆಗೆದುಕೊಂಡರು. ಈ ವೇಳೆ ಅವರು ಕೊಟ್ಟ ಕಾರಣವೇ ಈಗ ಚರ್ಚೆಗೆ ಗ್ರಾಸವಾಗಿದೆ.
ದಕ್ಷಿಣ ಬ್ರೆಜಿಲ್ನ ಗುವಾಯ್ಬಾದಲ್ಲಿ ಭಾರಿ ಚಂಡಮಾರುತ ಅಪ್ಪಳಿಸಿದೆ. ಬಲವಾದ ಗಾಳಿ ಬೀಸಿದ್ದು, ಲಿಬರ್ಟಿ ಪ್ರತಿಮೆ ನೆಲಕ್ಕುರುಳಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಲಿಬರ್ಟಿ ಪ್ರತಿಮೆಯ ಪ್ರತಿಕೃತಿ
ಮನೆಯಲ್ಲಿ ಕೇವಲ ಒಂದು ತುಳಸಿ ಗಿಡವಿರುವುದು ಶುಭವಲ್ಲ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಲಕ್ಷ್ಮಿ ತುಳಸಿ (ಕೃಷ್ಣ ತುಳಸಿ) ಮತ್ತು ವಿಷ್ಣು ತುಳಸಿ (ರಾಮ ತುಳಸಿ) ಎರಡನ್ನೂ ಪ್ರತ್ಯೇಕವಾಗಿ ನೆಡುವುದರಿಂದ ಅದೃಷ್ಟ, ಐಶ್ವರ್ಯ, ಉತ
ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರ
ದೆಹಲಿಯ ಜಾಫ್ರಾಬಾದ್ನಲ್ಲಿ ಇಬ್ಬರು ಸಹೋದರರ ಬರ್ಬರ ಹತ್ಯೆ ನಡೆದಿದೆ. ಬೈಕ್ನಲ್ಲಿ ಬಂದ ಐವರು ದುಷ್ಕರ್ಮಿಗಳು 48 ಸುತ್ತು ಗುಂಡು ಹಾರಿಸಿ ಸಹೋದರರನ್ನು ಕೊಲೆ ಮಾಡಿದ್ದಾರೆ. ಕುಟುಂಬ ಕಲಹವೇ ಕೊಲೆಗೆ ಕಾರಣವೆಂದು ಶಂಕಿಸಲಾಗಿದ್
IPL Auction 2026: ಇಂಡಿಯನ್ ಪ್ರೀಮಿಯರ್ ಲೀಗ್ 2026ರ (ಐಪಿಎಲ್ 2026) ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯಲಿದೆ. ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಜರುಗಲಿರುವ ಈ ಹರಾಜಿನಲ್ಲಿ 369 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಇವರಲ್ಲಿ ಗರಿಷ್ಠ 77 ಆಟಗಾರರ
2026ರಲ್ಲಿ ಗುರು ಮತ್ತು ರಾಹು-ಕೇತು ಗ್ರಹಗಳ ಬದಲಾವಣೆಯಿಂದ ಮೂರು ರಾಶಿಗಳಿಗೆ ವಿಶೇಷ ಅದೃಷ್ಟ ಕೂಡಿ ಬರಲಿದೆ. ಮೀನ, ತುಲಾ, ಕುಂಭ ರಾಶಿಗಳು ಆರ್ಥಿಕ, ಆರೋಗ್ಯ, ವ್ಯಾಪಾರ, ಕೀರ್ತಿ-ಪ್ರತಿಷ್ಠೆಗಳಲ್ಲಿ ಭಾರೀ ಯಶಸ್ಸು ಕಾಣಲಿವೆ. ಜನವರಿ 2026
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ 66ನೇ ಹುಟ್ಟುಹಬ್ಬವನ್ನು ಮಂಡ್ಯ ಮತ್ತು ಮೈಸೂರಿನಲ್ಲಿ ಭವ್ಯವಾಗಿ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಹೆಚ್ಡಿಕೆಗೆ ಶುಭಾಶಯ ಕೋರಿದ್ದ
ಚಿಕ್ಕಬಳ್ಳಾಪುರ ನಗರದ ವಾಪಸಂದ್ರ ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಮಿನಿ ಟೆಂಪೋಗೆ ಡಿಕ್ಕಿ ಹೊಡೆದ ಟಿಪ್ಪರ್ ಬಳಿಕ ಆಟೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ತೀವ್ರ ಜಖಂಗೊಂಡ
ಬಿಗ್ ಬಾಸ್ ಸೀಕ್ರೆಟ್ ರೂಂನಲ್ಲಿ ಧ್ರುವಂತ್ ರಕ್ಷಿತಾ ಶೆಟ್ಟಿ ಅವರ 'ಸಣ್ಣ ಬುದ್ಧಿ'ಯನ್ನು ಎಕ್ಸ್ಪೋಸ್ ಮಾಡಿದ್ದಾರೆ. ರಕ್ಷಿತಾ ಅವರ ಬದಲಾವಣೆ, ಕಾವ್ಯಾ ನಾಮಿನೇಷನ್ ಕುರಿತ ವಾದವನ್ನು ಧ್ರುವಂತ್ ಸೂಕ್ಷ್ಮವಾಗಿ ಗಮನಿಸಿದ್ದಾರೆ.
Arjuna Ranatunga: ಅರ್ಜುನ ರಣತುಂಗ ಶ್ರೀಲಂಕಾ ಕ್ರಿಕೆಟ್ ಕಂಡಂತಹ ಶ್ರೇಷ್ಠ ನಾಯಕ. ಲಂಕಾ ಪರ 93 ಟೆಸ್ಟ್ ಮತ್ತು 293 ಏಕದಿನ ಪಂದ್ಯಗಳನ್ನಾಡಿರುವ ಅವರು 10,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಅಲ್ಲದೆ ಅರ್ಜುನ ರಣತುಂಗ ಅವರ ನಾಯಕತ್ವದಲ್ಲಿ ಶ್ರ
ವಿಚಿತ್ರ ಹಾಗೂ ನಿಗೂಢ ಸ್ಫೋಟದ ಸದ್ದು ಕೇಳಿರುವುದು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಜನರ ಆತಂಕಕ್ಕೆ ಕಾರಣವಾಗಿದೆ. ಅಕ್ಕಪಕ್ಕದ ಗ್ರಾಮಗಳಿಗೂ ಈ ಸದ್ದು ಕೇಳಿದ್ದು, ಸ್ಫೋಟದ ಸದ್ದಿಗೆ
IPL 2026 Auction: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹರಾಜು ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯಿಂದಾಗಿ ವಿದೇಶಿ ಆಟಗಾರರಿಗೆ 18 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತ ಸಿಗುವುದಿಲ್ಲ. ಇದಾಗ್ಯೂ 18 ಕೋಟಿಗಿಂತಲೂ ಹೆಚ್ಚಿನ
ಬೆಂಗಳೂರಿನಲ್ಲಿ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಎರಡು ದಿನಗಳ ಹಿಂದೆ AQI 200 ದಾಟಿತ್ತು. ಇಂದೂ ಸಹ 180ಕ್ಕೆ ತಲುಪಿರುವ ಗಾಳಿಯ ಗುಣಮಟ್ಟ ಇನ್ನೂ ಕುಸಿಯಬಹುದೆಂದು ಹೇಳಲಾಗಿದೆ. PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ಸ
ಬಿಗ್ ಬಾಸ್ ಮನೆಯಲ್ಲಿ ಸೀಕ್ರೆಟ್ ರೂಂ ಟಾಸ್ಕ್ ಈ ವಾರ ಆರಂಭ ಆಗಿದೆ. ರಕ್ಷಿತಾ ಹಾಗೂ ಧ್ರುವಂತ್ನ ಬಿಗ್ ಬಾಸ್ನ ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಈ ನಿರ್ಧಾರದ ಬಗ್ಗೆ ಬಿಗ್ ಬಾಸ್ಗೆ ತಪ್ಪಿತಸ್ಥ ಭಾವನೆ ಕಾಡುತ್ತಿದೆ ಎಂದು ಧ
ಪ್ರತಿ ವರ್ಷ ಡಿಸೆಂಬರ್ 16 ರಂದು ಆಚರಿಸಲಾಗುವ ವಿಜಯ್ ದಿವಸ್, 1971ರ ಭಾರತ-ಪಾಕ್ ಯುದ್ಧದಲ್ಲಿ ಭಾರತೀಯ ಸೇನೆಯ ಐತಿಹಾಸಿಕ ವಿಜಯವನ್ನು ಸ್ಮರಿಸುತ್ತದೆ. 13 ದಿನಗಳ ಈ ಯುದ್ಧದಲ್ಲಿ, 93,000 ಪಾಕಿಸ್ತಾನಿ ಸೈನಿಕರು ಶರಣಾದರು ಮತ್ತು ಬಾಂಗ್ಲಾ
ರಾಜ್ ಬಿ ಶೆಟ್ಟಿ ಅವರು ಸು ಫ್ರಮ್ ಸೋ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀ್ಕಷೆ ಮೂಡುವಂತೆ ಆಗಿತ್ತು. ಈ ಚಿತ್ರದ ಟ್ರೇಲರ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ‘ಸು ಫ್ರಮ್ ಸೋ’ ಯಶಸ
India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 5 ಪಂದ್ಯಗಳ ಟಿ೨೦ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ವಿಜಯಲಕ್ಷ್ಮಿ ಅವರು ಈ ಕುರಿತು ಸಂದರ್ಶನ ನೀಡಿದ್ದು, ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಂಭ್ರಮ ಕಂಡು ಖುಷಿಯಾಗಿದ್ದಾರೆ. ದರ್ಶನ್ ಜ
‘ಡೆವಿಲ್’ ಸಿನಿಮಾ ಸೋಮವಾರದ ಗಳಿಕೆಯಲ್ಲಿ ಪಾತಾಳ ಕಂಡಿದೆ. ಕೇವಲ ಒಂದು ಕೋಟಿ ಗಳಿಸಿದೆ. ‘ಅಖಂಡ 2’ ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆಗಿದೆ. ಅತ್ತ ‘ಧುರಂಧರ್’ ತನ್ನ ಎರಡನೇ ಸೋಮವಾರವೂ 29 ಕೋಟಿ ರೂ. ಬಾಚಿಕೊಂಡು, ಒಟ್ಟು 379 ಕೋಟಿ ರೂ. ಗಳ
Karnataka Weather: ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ದಿನೇ ದಿನೇ ಹೆಚ್ಚುತ್ತಿದ್ದು, ಇನ್ನೆರಡು ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಮಕ್ಕಳು ಮತ್ತು ವೃದ್ಧರ ಬಗ್ಗೆ ಹೆಚ್ಚಿನ ಕಳಜಿ ವಹಿಸಿ, ಸಮತೋಲನ ಆಹಾರ ಸೇವನೆ
ದೇವರು ವರ ಕೊಟ್ಟರೂ ಪೂಜಾರಿ ಕೊಡ್ಲಿಲ್ಲ ಎಂಬ ಹಾಗಾಗಿದೆ ಬೆಂಗಳೂರಿನ ಈ ಏರಿಯಾಗಳ ಜನರ ಕಥೆ. ನಮ್ಮೂರಲ್ಲೇ ಮೆಟ್ರೋ ನಿಲ್ದಾಣ ಇದೆ ಎಂದು ಖುಷಿಪಟ್ಟ ಜನರಿಗೆ ಬಿಎಂಆರ್ಸಿಎಲ್ ಮಾಡಿರುವ ಅದೊಂದು ಯಡವಟ್ಟು ದೊಡ್ಡ ವ್ಯಥೆ ತಂದಿದೆ.
IPL 2026 Schedule: ಇಂಡಿಯನ್ ಪ್ರೀಮಿಯರ್ ಲೀಗ್ನ 19 ಆವೃತ್ತಿಯ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಶುರುವಾಗಲಿದೆ. ಇನ್ನು ಮೇ ಅಂತ್ಯಕ್ಕೆ ಐಪಿಎಲ್ ಗೆ ತೆರೆಬೀಳಲಿದೆ. ಅಂದರೆ ಟಿ೨೦ ವಿಶ್ವಕಪ
ಮಂಗಳವಾರ ಮುಂಜಾನೆ ಮಥುರಾದ ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ದಟ್ಟವಾದ ಮಂಜಿನಿಂದಾಗಿ ಏಳು ಬಸ್ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ನಾಲ್ವರ
ಧನುರ್ಮಾಸದ ಆರಂಭದೊಂದಿಗೆ, ಈ ಅವಧಿಯಲ್ಲಿ ಶುಭ ಕಾರ್ಯಗಳನ್ನು ಏಕೆ ಮಾಡಬಾರದು ಎಂಬ ಸಾಮಾನ್ಯ ಪ್ರಶ್ನೆ ಉದ್ಭವಿಸುತ್ತದೆ. ಧನುರ್ಮಾಸವು ಕೇವಲ ಚಳಿಯ ಮಾಸವಾಗಿರುವುದರಿಂದ ಶುಭ ಕಾರ್ಯಗಳನ್ನು ನಿಷಿದ್ಧವೆಂದು ಭಾವಿಸುವುದು ಸರಿಯ
Karnataka Transport Strike: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದರು. ಇದೀಗ ಮತ್ತೆ ಮುಷ್ಕರಕ್ಕೆ ಸಿದ್ದತೆ ಮಾಡಿಕ
ನಟ ಶಿವರಾಜ್ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರ
ಸರ್ಕಾರಿ ಶಾಲೆ ಮಕ್ಕಳಿಗಾಗಿ ಸರ್ಕಾರ ಬಿಸಿಯೂಟ ಯೋಜನೆ ಜಾರಿಗೊಳಿಸಿದೆ. ಇದಕ್ಕಾಗಿ ಕೋಟಿ ಕೋಟಿ ರೂಪಾಯಿ ಹಣವನ್ನೂ ನೀಡುತ್ತಿದೆ. ಆದರೆ, ಇದೊಂದು ಜಿಲ್ಲೆಯಲ್ಲಿ ಈ ಯೋಜನೆ ಅಧ್ವಾನ ಹಿಡಿದಿದೆ. ವಿದ್ಯಾರ್ಥಿಗಳಿಗೆ ನೀಡಿದ ಮಧ್ಯಾಹ್
ಡಿಸೆಂಬರ್ 16ರ ಮಂಗಳವಾರದ ದಿನ ಭವಿಷ್ಯವನ್ನು ನಿಮ್ಮ ಜನ್ಮಸಂಖ್ಯೆಯ ಆಧಾರದ ಮೇಲೆ ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆಯನ್ನು ಹೇಗೆ ಕಂಡುಹಿಡಿಯಬೇಕು ಎಂಬ ಮಾಹಿತಿಯೂ ಇದೆ. ಹಣಕಾಸು, ಆರೋಗ್ಯ, ಉದ್ಯೋಗ, ವ್ಯಾಪಾರ ಮತ್ತು ಸಂಬಂಧಗಳ ಕುರ
ಶಾಲಿವಾಹನ ಶಕ 1948, ಮಾರ್ಗಶೀರ್ಷ ಕೃಷ್ಣ ದ್ವಾದಶಿಯ ಈ ಮಂಗಳವಾರದಂದು ಪ್ರತಿ ರಾಶಿಗೆ ವಿಭಿನ್ನ ಫಲಗಳಿವೆ. ಮೇಷಕ್ಕೆ ಅತೃಪ್ತಿ, ವೃಷಭಕ್ಕೆ ಪ್ರಾಯೋಗಿಕ ಆಲೋಚನೆ, ಮಿಥುನಕ್ಕೆ ಕರ್ತವ್ಯಭಾವನೆ ಹಾಗೂ ಕರ್ಕಾಟಕಕ್ಕೆ ಹೊಸ ದಾರಿ ಕಾಣುವು
ರಾಜ ಅಬ್ದುಲ್ಲಾ II ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಜೋರ್ಡಾನ್ಗೆ ತೆರಳಿದ್ದಾರೆ. ಮೋದಿಯನ್ನು ರಾಜ ಅಬ್ದುಲ್ಲಾ II ಆತ್ಮೀಯವಾಗಿ ಬರಮಾಡಿಕೊಂಡರು. ಮೂರು ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಮತ್ತಷ್
ಕೆಲವೊಮ್ಮೆ ಸಣ್ಣ ಆರೋಗ್ಯ ಸಮಸ್ಯೆಗಳು ದೊಡ್ಡದಾಗಿಬಿಡುತ್ತವೆ. ತಲೆನೋವು ನೋಡಲು ಸಣ್ಣ ಸಂಗತಿ. ಆದರೆ, ಆ ತಲೆನೋವಿನಿಂದ ಕೆಲವೊಮ್ಮೆ ಸಹಿಸಲಾಗದಂತಾಗುತ್ತದೆ. ತಲೆನೋವು, ಶೀತ ಮುಂತಾದ ಆರೋಗ್ಯ ಸಮಸ್ಯೆಗಳು ಆಗಾಗ ಬರುತ್ತಲೇ ಇರುವು
ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗ
ಆತ ಊರುಬಿಟ್ಟು ಊರಿಗೆ ಬಂದು ತನ್ನ ಕಾಲ ಮೇಲೆ ತಾನು ನಿಂತಿದ್ದ. 8 ವರ್ಷಗಳ ಕಾಲ ಕಷ್ಟಪಟ್ಟು ದುಡಿದ ಹಣದಲ್ಲಿ ತಮ್ಮನ ಮದುವೆಗೆಂದು ಒಡವೆ ಖರೀದಿ ಮಾಡಿದ್ದ. ಆದರೆ ಮನೆಯಲ್ಲಿಟ್ಟು ಹೊರಗೆ ಹೋಗಿ ಬರುವಷ್ಟರಲ್ಲಿ ಚಿನ್ನಾಭರಣ ಕಳ್ಳತನವ
ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರು ಈಗ ಸೀಕ್ರೆಟ್ ರೂಮ್ನಲ್ಲಿ ಇದ್ದಾರೆ. ಟಿವಿ ಮೂಲಕ ಎಲ್ಲವನ್ನೂ ನೋಡುತ್ತಿದ್ದಾರೆ. ಅವರಿಬ್ಬರು ಸೀಕ್ರೆಟ್ ರೂಮ್ನಲ್ಲಿ ಇದ್ದಾರೆ ಎಂಬುದು ಮನೆಮಂದಿಗೆ ತಿಳಿದಿಲ್ಲ. ಆದರೆ ರಘು ಅವರಿ
ACC U19 Asia Cup 2025: 2025 ACC U19 ಏಷ್ಯಾಕಪ್ನಲ್ಲಿ ಭಾರತದ ಯುವ ಪಡೆ ಯುಎಇ ಮತ್ತು ಪಾಕಿಸ್ತಾನದ ವಿರುದ್ಧ ಸತತ ಗೆಲುವು ಸಾಧಿಸಿ, ಅಜೇಯವಾಗಿ ಸೆಮಿಫೈನಲ್ಗೆ ಪ್ರವೇಶಿಸಿದೆ. ನಾಯಕ ಆಯುಷ್ ಮ್ಹಾತ್ರೆ ನೇತೃತ್ವದ ತಂಡ ಈಗ ಲೀಗ್ ಹಂತದ ಮೂರನೇ ಪಂದ್ಯದ
ಈ ವರ್ಷ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಭಾರತದ ಪಾಲಿಗೆ ಕರಾಳ ನೆನಪಾಗಿಯೇ ಉಳಿದಿದೆ. ಇಡೀ ಜಗತ್ತನ್ನು ಕಂಗೆಡಿಸಿದ್ದ ಈ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಸರ್ಕಾರ ನೇರ ಆರೋಪ ಮಾಡ
ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಗಾಯತ್ರಿದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಒಂದೇ ನಂಬರ್ ಪ್ಲೇಟ್ ಹಾಕಿ ಸಂಚಾರ ಮಾಡುತ್ತಿದ್ದ ಎರಡು ಖಾಸಗಿ ಬಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಎರಡು ಖಾ
ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗ
ಪ್ರೇಯಸಿ ತನ್ನ ಬಿಟ್ಟು ಬೇರೊಬ್ಬನ ಜೊತೆ ಮದುವೆಯಾಗಿರುವುದಕ್ಕೆ ಕೋಪಗೊಂಡ ಪ್ರಿಯಕರ ಆಕೆ ಜೊತೆಗಿನ ಫೋಟೋ, ವಿಡಿಯೋಗಳನ್ನು ವೈರಲ್ ಮಾಡಿದ್ದಾನೆ. ಆ ಫೋಟೋ ಯುವತಿಯ ಗಂಡನ ಫೋನ್ಗೆ ಬಂದಿದ್ದು, 20 ದಿನ ಹಿಂದೆಷ್ಟೇ ಕಟ್ಟಿದ್ದ ತಾಳ
‘ಧುರಂಧರ್’ ಸಿನಿಮಾದ ಪ್ರತಿಯೊಂದು ಪಾತ್ರ ಕೂಡ ಹೈಲೈಟ್ ಆಗಿದೆ. ಚಿತ್ರವನ್ನು ಜನರು ಮೆಚ್ಚಿಕೊಂಡಿದ್ದಾರೆ. ರೆಹಮಾನ್ ಡಕಾಯಿತ್ ಎಂಬ ವಿಲನ್ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಅಭಿನಯಿಸಿದ್ದಾರೆ. ಆ ಪಾತ್ರಕ್ಕೆ ಅ
ಅವರು ಒಟ್ಟಿಗೆ ಇರುವ ಕುಚುಕು ಗೆಳೆಯರ ಬಳಗದವರು. ಯಾವುದೇ ಕಾರ್ಯಕ್ರಮವಿರಲಿ, ಸಭೆ ಸಮಾರಂಭವಿರಲಿ, ಊರಿನ ವಿಶೇಷವಿರಲಿ, ಯಾತ್ರೆ ಇರಲಿ ಎಲ್ಲಾ ಕಡೆಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದ ಈ ಸ್ನೇಹಿತರ ಸ್ನೇಹದ ಮೇಲೆ ಯಾರ ಕಣ್ಣು ಬಿ
IND vs SA T20 Series: ಭಾರತ ಮತ್ತು ದಕ್ಷಿಣ ಆಫ್ರಿಕಾ T20 ಸರಣಿಯ ನಿರ್ಣಾಯಕ ಕೊನೆಯ ಎರಡು ಪಂದ್ಯಗಳಿಂದ ಅಕ್ಷರ್ ಪಟೇಲ್ ಅನಾರೋಗ್ಯದಿಂದ ಹೊರಗುಳಿದಿದ್ದಾರೆ. ಅವರ ಬದಲಿಗೆ ಶಹಬಾಜ್ ಅಹ್ಮದ್ ತಂಡ ಸೇರಿಕೊಂಡಿದ್ದಾರೆ. ಇತ್ತ, ವೇಗಿ ಜಸ್ಪ್ರೀತ್ ಬ
ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಮಾದರಿಯಲ್ಲಿ ನಾವು ಗ್ರೇಟರ್ ತುಮಕೂರು ಮಾಡಲು ಮುಂದಾಗಿದ್ದೇವೆ. ಸರ್ಕಾರದ ಹಂತದಲ್ಲಿ ತೀರ್ಮಾನವಾಗಬೇಕಿದೆ ಎಂದು ತುಮಕೂರು ಜ
ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜು
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್ನಲ್ಲಿ
Indian Cricket Stars Must Play Vijay Hazare: ದೇಶಿ ಕ್ರಿಕೆಟ್ಗೆ ಮೆರಗು ತರಲು ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಅಂತರರಾಷ್ಟ್ರೀಯ ಪಂದ್ಯಗಳ ನಡುವಿನ ಅಂತರದಲ್ಲಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ದೇಶಿ ಟೂರ್ನಿಗಳಲ್ಲಿ, ವಿಶೇಷವಾಗಿ ವಿಜಯ್ ಹಜಾರ
ಸೌತೆಕಾಯಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಪೌಷ್ಟಿಕತಜ್ಞೆ ಶ್ವೇತಾ ಅವರ ಪ್ರಕಾರ, ಈ ಪೋಷಕಾಂಶಗಳು ಹೆಚ್ಚಿರುವುದು ಕೆ
ಕಾಸರಗೋಡಿನ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಬಳಿಯ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದಲ್ಲಿ ಪೂಮಾರುತನ್ ದೇವರ 'ವೆಲ್ಲಟ್ಟಂ' ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತೆಯ್ಯಂ ಎಂಬುದು ಕೇರ
ದಾವಣಗೆರೆಯ ಆನೆಕೊಂಡದಲ್ಲಿರೋ ಶಾಮನೂರು ಒಡೆತನದ ಕಲ್ಲೇಶ್ವರ ರೈಸ್ಮಿಲ್ ಆವರಣದಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ನೆರವೇರಿತು. ಮಠಾಧೀಶರು, ರಾಜಕೀಯ ನಾಯಕರು ಭಾಗವಹಿಸಿದ್ದರು. ಇನ್ನು ಡಿಸೆಂಬರ್ 26ರಂ
ಕಿಚ್ಚ ಸುದೀಪ್ ಮತ್ತು ನಿಶ್ವಿಕಾ ನಾಯ್ಡು ಅವರು ಡ್ಯಾನ್ಸ್ ಮಾಡಿರುವ ‘ಮಸ್ತ್ ಮಲೈಕಾ’ ಹಾಡು ಬಿಡುಗಡೆ ಆಗಿದೆ. ‘ಮಾರ್ಕ್’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ಚಿತ್ರತಂಡ ಈ ಹಾಡನ್ನು ರಿಲೀಸ್ ಮಾಡಿದೆ. ಈ ಹಾಡಿಗೆ ಕ
PSL vs IPL Schedule Battle: ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತೊಮ್ಮೆ ಬಿಸಿಸಿಐ ಜೊತೆ ಕದನಕ್ಕಿಳಿದಿದೆ. 2026ರ ಪಾಕಿಸ್ತಾನ ಸೂಪರ್ ಲೀಗ್ (PSL) ಅನ್ನು ಐಪಿಎಲ್ ನಡೆಯುವ ಅವಧಿಯಲ್ಲೇ (ಮಾರ್ಚ್ 26 - ಮೇ 3) ನಡೆಸಲು ನಿರ್ಧರಿಸಿದೆ. ಈ ಮುಖಾಮುಖಿಯು ಕ್ರಿಕ
ಅವರಿಬ್ಬರೂ ಪರಸ್ಪರ ಪ್ರೀತಿಸಿ ಯಾವುದೋ ಕಾರಣಕ್ಕೆ ಬೇರೆಯಾಗಿದ್ರು. ಯುವತಿ ಎಲ್ಲವನ್ನು ಮರೆತು ಬೇರೊಬ್ಬರನ ಜೊತೆ ಮದುವೆ ಮಾಡಿಕೊಂಡು ಗಂಡನ ಮನೆ ಸೇರಿದ್ದಳು. ಆದ್ರೆ ಮಾಜಿ ಪ್ರಿಯಕರ ಮಾಡಿದ ಅದೊಂದು ಕಿತಾಪತಿಗೆ ಆಕೆಯ ಸಂಚಾರವೇ

24 C