ರೀಲ್ಸ್ ಹುಚ್ಚಾಟ ಹೆಚ್ಚಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ರೀಲ್ಸ್ ಹುಚ್ಚಾಟಕ್ಕೆ ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ರಸ್ತೆ, ಬೆಟ್ಟ, ರೈಲು ಸೇರಿದಂತೆ ಯಾವ ಜಾಗವನ್ನೂ ಬಿಡ
IPL Purple Cap: ಐಪಿಎಲ್ನ 18 ಆವೃತ್ತಿಗಳಲ್ಲಿ ಪರ್ಪಲ್ ಕ್ಯಾಪ್ಗಾಗಿ ಬೌಲರ್ಗಳ ಸ್ಪರ್ಧೆ ತೀವ್ರವಾಗಿತ್ತು. ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಡ್ವೇನ್ ಬ್ರಾವೋ ಎರಡು ಬಾರಿ ಗೆದ್ದಿದ್ದಾರೆ. ಆದರೆ, ಜಸ್ಪ್ರೀತ್ ಬುಮ್ರಾ, ರವಿಚಂದ್ರ
ಧಾರವಾಡದ ಅಮ್ಮಿನಭಾವಿಯಲ್ಲಿ ಯುಗಾದಿ ದಿನವೇ ರಕ್ತಪಾತ ನಡೆದಿರುವ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ, ಬಳಿಕ ಅಣ್ಣನೇ ತಂಗಿಯನ್ನ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೊಲ
Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಪೌರಾಣಿಕ ಸಿನಿಮಾನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಸದ್ಯಕ್ಕೆ ನನ್ನ ಕೈಯಲ್ಲಿ ‘ಜೈ ಹನುಮಾನ್’ ಸಿನಿಮಾ ಮಾತ್ರವೇ ಇದೆ ಎಂದು ‘ಕಾಂತಾರ:
ಭಾರತೀಯರಿಗೆ ಹೊಸ ವರ್ಷದ ಸಂಕೇತ ಮತ್ತು ಚೈತ್ರಮಾಸದ ಆರಂಭದ ದಿನವಾದ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಳೆದ ಸಿಹಿ ಕನಸುಗಳ ನಿರೀಕ್ಷೆಯಲ್ಲಿ ಜನರು ಎಲ್ಲೆಡೆ ಯುಗಾದಿ ಆಚರಣೆ ಮಾಡಲಾಗುತ್ತದೆ. ಇನ್ನು ಅನ್ನದಾತರು ಹೊಸ ವರ್ಷದ
Virat Kohli Unleashes Power in RCB Nets: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ RCB ಮತ್ತು ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಈ ಮಹತ್ವದ ಪಂದ್ಯಕ್ಕೆ ಕೇವಲ 9 ದಿನಗಳು ಬಾಕಿ ಇರುವಾಗ, RCB
ಕರ್ನಾಟಕ ರಾಜ್ಯ ಸರ್ಕಾರರ ಸಾರ್ವತ್ರಿಕ ವರ್ಗಾವಣೆಗೆ ನಿಯಮಗಳು ಇವೆ. ವರ್ಗಾವಣೆ ಅಧಿಕಾರ ಸಂಬಂಧಪಟ್ಟ ಇಲಾಖೆಗಳದ್ದಾಗಿರುತ್ತೆ. ಆದ್ರೆ, ಇತ್ತೀಚೆಗೆ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ
Possible reasons for Gold, silver prices to decline: ಚಿನ್ನ, ಬೆಳ್ಳಿ ಬೆಲೆಗಳು ಒಂದು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿವೆ. ಯುದ್ಧದ ಪರಿಸ್ಥಿತಿ ಇದ್ದರೂ ಅಮೂಲ್ಯ ಲೋಹಗಳ ಬೆಲೆ ಇಳಿಕೆ ಆಗಿರುವುದು ಹಲವರಿಗೆ ಅಚ್ಚರಿ ಎನಿಸಬಹುದು. ಆದರೆ, ಡಾಲರ್ ಇಂಡೆಕ್ಸ್ ಬಲ
ಚಿತ್ರದುರ್ಗ ಹೊರವಲಯದ ಮಾಳಪ್ಪನಹಟ್ಟಿಯಲ್ಲೊಂದು ದುಷ್ಕೃತ್ಯ ನಡೆದಿದೆ. ಮಹಿಳೆ ಸೇರಿದಂತೆ ಕುಟುಂಬ ಸದಸ್ಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ನಂತರ ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಸ
Allu Arjun social work: ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ
IPL Injury Crisis: ಐಪಿಎಲ್ ಆರಂಭಕ್ಕೂ ಮುನ್ನವೇ ಹಲವು ತಂಡಗಳಿಗೆ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ಎದುರಾಗಿದೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಸನ್ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿ
ಹಾವುಗಳಂತಹ ಅಪಾಯಕಾರಿ ಜೀವಿಗಳಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಉತ್ತಮ. ಏಕೆಂದರೆ ಅವು ಪ್ರಾಣವನ್ನೇ ತೆಗೆಯಬಹುದು. ಆದರೆ, ಈ ಮಗುವನ್ನು ನೋಡಿ. ಈ ಬಾಲಕ ಹಾವಿನೊಂದಿಗೆ ಎಂತಹ ಸಾಹಸ ಮಾಡಿದನೆಂದರೆ ನೋಡುಗರು ಆಶ್ಚರ
CSK Injury Crisis: ಐಪಿಎಲ್ 2026 ಪ್ರಾರಂಭಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ಸ್ಟಾರ್ ವೇಗಿ ನಾಥನ್ ಎಲಿಸ್ ಸ್ನಾಯು ಸೆಳೆತದಿಂದಾಗಿ ಇಡೀ ಸೀಸನ್ನಿಂದ ಹೊರಬಿದ್ದಿದ್ದಾರೆ. ಇದು ಸಿಎಸ್ಕೆ ತಂಡಕ್ಕೆ ದೊ
ಬಿಸಿಲಿನ ಝಳಕ್ಕೆ ಮನುಷ್ಯರಷ್ಟೇ ಅಲ್ಲ, ಈ ಪ್ರಾಣಿ ಪಕ್ಷಿಗಳು ಕೂಡ ಬಸವಳಿದು ಹೋಗುತ್ತವೆ. ಇದೀಗ ಮಂಗವೊಂದು ಬಾಯಾರಿಕೆಯಿಂದ ಬಳಲಿದ್ದು ಯುವಕನೊಬ್ಬ ಅದಕ್ಕೆ ನೀರು ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿ ನೆಟ್ಟಿಗರ
ಕಚೇರಿಯಲ್ಲಿ ಮಹಿಳೆಯರೊಂದಿಗೆ ಕೆ.ರಾಮಚಂದ್ರ ರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ದೃಶ್ಯಗಳು ಎಡಿಟ್ ಆಗಿಲ್ಲ. ಅವು ಡೀಪ್ಫೇಕ್ ಮತ್ತು AI ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸ
Yuzvendra Chahal's Major Sacrifice: ಭಾರತದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್, ಕಳಪೆ ಫಾರ್ಮ್ನಿಂದಾಗಿ ವೃತ್ತಿಜೀವನ ಉಳಿಸಿಕೊಳ್ಳಲು ಮಹಾತ್ಯಾಗ ಮಾಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಮದ್ಯಪಾನಕ್ಕೆ ದಾಸರಾಗಿದ್ದ ಚಹಾಲ್, ಇದೀಗ ಅದನ್ನು ಸ
Sandalwood celebrities: ಇಂದು ರಾಜ್ಯದಾದ್ಯಂತ ಸಂಭ್ರಮ, ಸಡಗರದಿಂದ ಯುಗಾದಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕುಟುಂಬದವರೊಟ್ಟಿಗೆ ಸೇರಿಕೊಂಡು ಯುಗಾದಿ ಹಬ್ಬ ಆಚರಣೆ ಮಾಡಿದ್ದು, ಹಲವು ಸೆಲೆಬ
ರಾಜ್ಯದೆಲ್ಲೆಡೆ ಇಂದು ಹೊಸ ವರುಷ ಯುಗಾದಿ ಹಬ್ಬದ ಸಂಭ್ರಮ. ಆದರೆ ಇದೇ ದಿನದಂದು ಚಿಕ್ಕಮಗಳೂರು ಜಿಲ್ಲೆಯಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅದೇನೆಂದರೆ ನಿನ್ನೆ ಅಮಾವಾಸ್ಯೆ ಹಿನ್ನೆಲೆ ದೇವಾಲಯದ ಎದುರೇ ವಾಮಾಚಾರ ಮಾಡಲಾಗಿದೆ.
Iran plans to impose tolls and taxes on ships transiting Hormuz Strait: ಹಾರ್ಮುಜ್ ಜಲಸಂಧಿಯನ್ನು ಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಇರಾನ್ ದೇಶವು ಅದನ್ನೇ ಬಂಡವಾಳ ಮಾಡಿಕೊಳ್ಳಲು ಹೊರಟಿದೆ. ಯುದ್ಧ ಮುಗಿದ ಬಳಿಕ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗು
ಇಂದಿನ ಈ ಒತ್ತಡದ ಜೀವನದಲ್ಲಿ ಶಾಂತಿ, ನೆಮ್ಮದಿಯನ್ನು ಪಡೆಯುವುದೇ ಬಹು ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ನೆಮ್ಮದಿ ಪಡೆಯಲು ಜನ ಹಲವು ಸರ್ಕಸ್ಗಳನ್ನು ಮಾಡುತ್ತಿರುತ್ತಾರೆ. ನೀವು ಕೂಡ ನೆಮ್ಮದಿಯನ್ನು ಹುಡುಕುತ್ತಿದ್ದೀರಾ? ಹ
ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಉದ್ವಿಗ್ನತೆಯನ್ನು ಶಮನಗೊಳಿಸುವ, ಮಾತುಕತೆ ಮತ್ತು ರಾಜತಾಂತ್ರಿಕತೆಯ ತುರ್ತು ಅಗ
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಹಾಸನದ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ
ತಿರುಮಲ ತಿರುಪತಿ ದೇವಸ್ಥಾನಂ (TTD) ಭಕ್ತರಿಗಾಗಿ 80 ಲಗೇಜ್ ಕೌಂಟರ್ಗಳನ್ನು 24/7 ತೆರೆದಿದೆ, ಪಾದಚಾರಿ ಮಾರ್ಗದ ಭಕ್ತರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ, ಲಡ್ಡು ಪ್ರಸಾದದ ಗುಣಮಟ್ಟ ಖಚಿತಪಡಿಸಲು ಕೇಂದ್ರ ಸರ್ಕಾರದ ನೆರವ
IPL: ಜಸ್ಪ್ರೀತ್ ಬುಮ್ರಾ ವಿಶ್ವದ ಶ್ರೇಷ್ಠ ಬೌಲರ್ಗಳಲ್ಲಿ ಒಬ್ಬರು. ಅವರ ಬೌಲಿಂಗ್ನಲ್ಲಿ ಸಿಕ್ಸರ್ ಸಿಡಿಸುವುದು ಕಷ್ಟ. ಆದರೆ, ಐಪಿಎಲ್ ಇತಿಹಾಸದಲ್ಲಿ ಕೇವಲ ನಾಲ್ಕು ಬ್ಯಾಟ್ಸ್ಮನ್ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಅ
ಇತ್ತೀಚಿನ ದಿನಗಳಲ್ಲಿ ಅನೇಕರು ದೀರ್ಘಕಾಲ ಕುಳಿತು ಕೆಲಸ ಮಾಡುತ್ತಾರೆ. ಆದರೆ ಇದನ್ನು ಸಾಮಾನ್ಯ ಅಭ್ಯಾಸವೆಂದು ಪರಿಗಣಿಸಬಾರದು.ಏಕೆಂದರೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಕ
Indian stock market crashes on Ugadi day: ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಭಾರತೀಯ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಬಿಎಸ್ಇಯ ಸೆನ್ಸೆಕ್ಸ್, ಎನ್ಎಸ್ಇಯ ನಿಫ್ಟಿ ಇಂಡೆಕ್ಸ್ಗಳು ತೀವ್ರ ಹಿನ್ನಡೆ ಕಂಡಿವೆ. ಸೆನ್ಸೆಕ್ಸ್ ಬಹುತೇಕ 2,500 ಅಂಕಗ
ದೆಹಲಿ ಹೈಕೋರ್ಟ್ ಇಂದು ತಮಿಳು ಮಾಧ್ಯಮವಾದ ನಕ್ಕೀರನ್ಗೆ ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ವಿರುದ್ಧದ ಮಾನಹಾನಿಕರ ವಿಷಯವನ್ನು ಡಿಲೀಟ್ ಮಾಡಲು ಆದೇಶಿಸಿದೆ. ಈ ಮೂಲಕ ಸದ್ಗುರು ಮತ್ತು ಇಶಾ ಫೌಂಡೇಶನ್ಗೆ ದೆಹಲಿ ಹೈಕೋರ್ಟ್
ಬಾಗಲಕೋಟೆ ಉಪ ಚುನಾವಣಾ ಕಣ ಸದ್ಯ ರಂಗೇರುತ್ತಿದೆ.ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ನಿರೀಕ್ಷೆಯಂತೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಇತ್ತ ಕೈ ಪಾಳೆಯದಲ್ಲಿ ಮೇಟಿ ಕುಟುಂಬದಲ್ಲೇ ಟಿಕೆಟ್ ಕಲಹ ಜೋರಾಗಿದೆ. ಖುದ್ದು
ಕಲಬುರಗಿಯಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿಯೊಂದು ಬಯಲಾಗಿದೆ. ರೇಷನ್ ಅಂಗಡಿ ಮಾಲೀಕರು ಬಡವರಿಗೆ ಸೇರಬೇಕಾದ ಉಚಿತ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರ, ತೆಲಂಗಾಣಕ್ಕೆ
Hostel Hudugaru Bekagiddare: 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾ
ದಾವಣಗೆರೆ ಉಪಚುನಾವಣೆ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿರುವ ಅವರು, ಯಡಿಯೂರಪ್ಪ ಕುಟುಂಬ ಮತ್ತು ಶಾಮನೂರು ಕುಟುಂಬದ ನಡುವೆ ವ್ಯವಸ್ಥಿತ ಹೊ
ಕತಾರ್ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಅಂತಾರಾಷ್ಟ್ರೀಯ ತೈಲ ಮತ್ತು ಅನಿಲ ಮಾರುಕಟ್ಟೆಗಳಲ್ಲಿ ಪ್ರಕ್ಷುಬ್ಧತೆ ತೀವ್ರಗೊಂಡಿದೆ. ಇ
ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮುಂದಾಗಿದೆ. ಆ ನಿಟ್ಟಿನಲ್ಲಿ ಸದ್ಯ ಕೈದಿಗಳಿಗೆ ಡ್ರಗ್ಸ್ ಪರೀಕ್ಷೆ ಮಾಡಲಾಗಿದ್ದು, ಸ್ಫೋಟಕ ಸತ್ಯ ಬಯಲಾಗಿದೆ. ಒಟ್ಟು ಐದು ಮಾದರಿಯ ಮಾದಕ ವಸ್ತುಗಳ ಪರೀಕ
ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವಾಗಲೇ, ಜೀವನದಲ್ಲಿ ವೈರಾಗ್ಯ ಕಂಡು ದೀಕ್ಷೆ ಪಡೆದು, ಮಠ ಸ್ಥಾಪಿಸಿಕೊಂಡಿದ್ದ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ
Director Prem: ‘ಕೆಡಿ’ ಸಿನಿಮಾದ ‘ಸರ್ಸೆ ಸೆರಗ’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಶೇಷವಾಗಿ ಹಾಡಿನ ಹಿಂದಿ ಆವೃತ್ತಿ ‘ಸರ್ಕೆ ಚುನರಿಯಾ
ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ ಪ್ರಕರಣ ಸಂಬಂಧ ಓರ್ವ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಕಾರ್ಮಿಕರನ್ನು ಮಾರ್ಚ್ 17ರಂ
ಇಂದಿನ ಕಾಲದಲ್ಲಿ ಫಿಟ್ ಮತ್ತು ಆಕ್ಟಿವ್ ಆಗಿರಲು ಜಿಮ್ಗೆ ಹೋಗುವುದು ಜೀವನಶೈಲಿಯ ಒಂದು ಪ್ರಮುಖ ಭಾಗವಾಗಿದೆ. ಆದರೆ, ಅನೇಕರು ಕೆಲವು ಸಮಯದ ನಂತರ ನಾನಾ ಕಾರಣಗಳಿಂದ ಜಿಮ್ ಅನ್ನು ಮಧ್ಯದಲ್ಲೇ ಬಿಡುತ್ತಾರೆ. ಆದರೆ ಒಮ್ಮೆ ಜಿಮ್ ಪ್
ಅಪ್ಪ ಅಂದ್ರೆ ಆಕಾಶ. ಹೆಣ್ಣು ಮಕ್ಕಳ ಪಾಲಿಗೆ ಅಪ್ಪನೇ ಮೊದಲ ಹೀರೋ. ಹೀಗಾಗಿ ಮಗಳ ಜತೆಗೆ ತಂದೆಗೆ ಹೆಚ್ಚು ಆತ್ಮೀಯತೆ, ಪ್ರೀತಿ ಎಲ್ಲವೂ ಕೂಡ.. ಆದರೆ ಇಲ್ಲೊಬ್ಬ ತಂದೆ ಮಗಳು ರೀಲ್ಸ್ ಮಾಡುತ್ತಿದ್ದಂತೆ ಮೈಕಲ್ ಜಾಕ್ಸನ್ ಮೂನ್ ವಾಕ್ ಸ
ಕೆ.ಸಿ. ವೇಣುಗೋಪಾಲ್ ಅವರ ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕೆಲ ಶಾಸಕರಿಂದ ಮಂತ್ರಿ ಸ್ಥಾನದ ಬೇಡಿಕೆ ವಿಚಾರ ಸಂಬಂಧಿತ ಪ್ರಶ್ನೆಗೂ ಉತ್ತರಿಸಿದ ಅವರು, ಮಂತ್ರಿ ಆಗಬ
ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ದಾವ
ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲ
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (By Elections) ಯುಗಾದಿ ಹಬ್ಬದಂದೇ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆ ದಕ್ಷಿಣಕ್ಕೆ ಹೈಕಮಾಂಡ್ ಹೊಸ
Canara Robeco Large and Mid Cap fund: ಕೆನರಾ ರೊಬೆಕೊ ಲಾರ್ಜ್ ಅಂಡ್ ಮಿಡ್ ಕ್ಯಾಪ್ ಫಂಡ್ಗೆ ಈಗ 21 ವರ್ಷ ತುಂಬಿದ್ದು, ಎರಡು ದಶಕಗಳಲ್ಲಿ ಭರ್ಜರಿ ರಿಟರ್ನ್ಸ್ ಕೊಟ್ಟಿದೆ. 2005ರಿಂದ ಇದು ಸುಮಾರು ಶೇ. 16ರ ದರದಲ್ಲಿ ಲಾಭ ಕೊಟ್ಟಿದೆ. 21 ವರ್ಷದ ಹಿಂದೆ ಲಂಪ್ಸಮ್
ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ಕಡಿಮೆ ಸಿನಿಮಾಗಳಲ್ಲಿ ನಟಿಸಿದ್ದು, 'ಘಾಟಿ' ಸೋಲಿನ ನಂತರ ಮುಂದಿನ ಯೋಜನೆ ಬಗ್ಗೆ ಘೋಷಣೆಯಾಗಿಲ್ಲ. ಈ ನಡುವೆ, ಅವರ ಮದುವೆ ವದಂತಿಗಳು ಆಗಾಗ್ಗೆ ಹರಿದಾಡುತ್ತಿವೆ. ಉದ್ಯಮಿಯೊಬ್ಬರೊಂದಿಗೆ ಮದುವೆ
ಮೀನ ರಾಶಿಯವರಿಗೆ 2026ರ ಯುಗಾದಿ ಭವಿಷ್ಯವು ವ್ಯಾಪಾರದಲ್ಲಿ ಯಶಸ್ಸು ಮತ್ತು ಕುಟುಂಬದಲ್ಲಿ ಶಾಂತಿಯನ್ನು ಸೂಚಿಸುತ್ತದೆ. ಆರೋಗ್ಯದಲ್ಲಿ ನಿದ್ರಾಹೀನತೆಯ ಸಮಸ್ಯೆಗಳಿರಬಹುದು. ಶನಿ, ಕುಜ ಗ್ರಹದೋಷಗಳಿಗೆ ಆಂಜನೇಯ, ಸುಬ್ರಹ್ಮಣ್ಯೇಶ
Dinesh Karthik daughter: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರ್ಗದರ್ಶಕ ದಿನೇಶ್ ಕಾರ್ತಿಕ್ ಮತ್ತು ದೀಪಿಕಾ ಪಳ್ಳಿಕಲ್ ಯುಗಾದಿಯಂದು ಪುತ್ರಿ ರಹಾಳನ್ನು ಸ್ವಾಗತಿಸಿದ್ದಾರೆ. ಈ ಸಿಹಿ ಸುದ್ದಿಯನ್ನು ದಿನೇಶ್ ಕಾರ್ತಿಕ್ ಸ್ವತಃ ಹಂಚಿಕೊಂ
ತಮಿಳು ನಟ ಸೂರ್ಯ ಅವರ 'ಕರುಪ್ಪು' ಸಿನಿಮಾ ಹಲವು ವಿಳಂಬಗಳ ನಂತರ ಮೇ 15 ರಂದು ಬಿಡುಗಡೆಯಾಗಲಿದೆ. 2020ರ 'ಸೂರರೈ ಪೊಟ್ರು' ನಂತರ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. RJ ಬಾಲಾಜಿ ನಿರ್ದೇಶನದ ಈ ಚಿತ್ರ ಸೂರ್ಯ ಅವರಿಗೆ ಬಾಕ್ಸ್ ಆಫೀಸ್ ಯಶಸ್
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ SIT ಸಲ್ಲಿಸಿರುವ ದೋಷಾರೋಪ ಪಟ್ಟಿಯು ಜೆಡಿಎಸ್ ವಲಯದಲ್ಲಿ ತಲ್ಲಣ ಮೂಡಿಸಿದೆ. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜೆಡಿಎಸ್ ಸದಸ್ಯರೂ ಆರೋಪಿಗಳಾಗಿರುವುದು ಪಕ್ಷದ ನಾಯಕರ
ಕುಂಭ ರಾಶಿಯವರಿಗೆ ಯುಗಾದಿ ಭವಿಷ್ಯ 2026 ರ ಪ್ರಕಾರ, ಸಾಡೇ ಸಾತಿಯ ಕೊನೆಯ ಹಂತದಲ್ಲಿದ್ದಾರೆ. ಉದ್ಯೋಗ, ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭ, ಕುಟುಂಬದಿಂದ ನೆರವು ದೊರೆಯಲಿದೆ. ರಕ್ತ ಸಂಬಂಧಿ ಕಾಯಿಲೆಗಳಿಂದ ಎಚ್ಚರ ಅಗತ್ಯ. ಪುಣ್ಯಕ್ಷ
ಬೆಂಗಳೂರಿನಲ್ಲಿ ಓಲಾ ಕ್ಯಾಬ್ ಚಾಲಕರು ತಾಂತ್ರಿಕವಾಗಿ ಪ್ರಯಾಣ ದರವನ್ನು ತಿರುಚಿ ಗ್ರಾಹಕರಿಗೆ ಸಾವಿರಾರು ರೂಪಾಯಿ ವಂಚಿಸುತ್ತಿದ್ದಾರೆ. 285 ರೂ. ರೈಡ್ಗೆ 5950 ರೂ. ಬಿಲ್ ಮಾಡಿ ಪ್ರಯಾಣಿಕರಿಗೆ ಆಘಾತ ನೀಡಿದ ಪ್ರಕರಣ ವೈರಲ್ ಆಗಿದೆ.
ರಂಜಾನ್ ಹಬ್ಬಕ್ಕೆ ಲಾಂಗ್ ಡ್ರೈವ್ ಹೋಗುತ್ತೇವೆ ಎಂದುಕೊಂಡು ಕೆಲ ಪುಂಡರು ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್ಪ್ರೆಸ್ವೇಗೆ ಬಂದು ಅಪಾಯಕಾರಿ ವ್ಹೀಲಿಂಗ್ ಹಾಗೂ ಸ್ಟಂಟ್ ಮಾಡಿದ ಘಟನೆ ನಡೆದಿದೆ. ಸದ್ಯ ಅಪಾಯಕಾರಿ ವ್ಹೀಲಿಂಗ್ ವಿ
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಪ್ರಸಿದ್ಧ ಹೋಳಿಗೆ ಮನೆ ಮುಂದೆ ನೂರು ಮೀಟರ್ಗೂ ಅಧಿಕ ಉದ್ದದ ಕ್ಯೂ ಕಂಡುಬಂದಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ಕೊರತೆಯಿಂದ ಹೋಟೆಲ್ ಮಾಲೀಕರು ಸೌದೆ ಒಲೆ ಬಳಸಿ ಹೋಳಿಗೆ ತಯಾರಿಸ
ವಾಣಿಜ್ಯ LPG ಸಿಲಿಂಡರ್ಗಳ ತೀವ್ರ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಸಿಲಿಂಡರ್ ಪೂರೈಕೆಗೆ ನಿರ್ದೇಶನ ಮತ್ತು ಈ ಸಮಸ್
ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್ನಲ್ಲಿ ನಡೆದಿದೆ. ಮಾರ್ಚ್ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್
ಮಕರ ರಾಶಿಯವರಿಗೆ ಯುಗಾದಿ 2026 ಶುಭ ಫಲ ನೀಡಲಿದೆ. ಕಳೆದ ಎಂಟು ವರ್ಷಗಳ ತೊಂದರೆಗಳ ನಂತರ, ಜೂನ್ನಿಂದ ರಾಜಯೋಗ ಆರಂಭವಾಗಲಿದೆ. ವ್ಯಾಪಾರದಲ್ಲಿ ಬೆಳವಣಿಗೆ, ಹಣಕಾಸು ಉಳಿತಾಯ ಉತ್ತಮವಾಗಲಿದೆ. ಆರೋಗ್ಯದ ಬಗ್ಗೆ ಗಮನ ಅಗತ್ಯ. ಗುರು ಉಚ್ಚ
ತಾಯಿ ಮಗಳಿಬ್ಬರು ಲಿಫ್ಟ್ ಒಳಗೆ ಪ್ರವೇಶಿಸಿದ್ದಾರೆ, ಕ್ಲೋಸ್ ಬಟನ್ ಒತ್ತಿದ್ದಾರೆ, ಆ ಸಮಯಕ್ಕೆ ಸರಿಯಾಗಿ ಏನೋ ಮರೆತು ಹೋಗಿದ್ದೀನೆಂದು ಆಕೆ ಲಿಪ್ಟ್ನಿಂದ ಆಚೆ ಹೋಗಿದ್ದಾಳೆ.ಆ ಬಾಲಕಿ ಲಿಫ್ಟ್ ಒಳಗೆ ಇರುವ ಸಮಯದಲ್ಲಿ ಬಾಗಿಲ
ಧನು ರಾಶಿಯವರಿಗೆ 2026ರ ಯುಗಾದಿಯಂದು ಉದ್ಯೋಗ, ವ್ಯಾಪಾರದಲ್ಲಿ ಮಿಶ್ರಫಲಗಳಿದ್ದು, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯವಿದೆ. ನಾಲ್ಕನೇ ಶನಿ ಮತ್ತು ಇತರ ಗ್ರಹಗಳ ಪ್ರಭಾವದಿಂದ ಕುಟುಂಬ, ಆರ್ಥಿಕತೆ, ಮತ್ತು ಆರೋಗ್ಯದಲ್ಲಿ ಸವಾಲುಗಳಿರ
ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ BMTC ಚಾಲಕನೊಬ್ಬ ಮದ್ಯಪಾನ ಮಾಡಿ ಬಸ್ ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾನೆ. ಭೀತಿಗೊಂಡ ಮಹಿಳಾ ಪ್ರಯಾಣಿಕರೊಬ್ಬರು ಚಾಲಕನ ಅಸಭ್ಯ ವರ್ತನೆಯನ್ನು ಮೊಬೈಲ್ನಲ್ಲಿ ಚಿತ್ರೀಕರ
ಬೆಂಗಳೂರು ಏರ್ಪೋರ್ಟ್ನಲ್ಲಿ ಭಾರಿ ಮಳೆಯಿಂದಾಗಿ ಮೇಲ್ಛಾವಣಿ ಸೋರಿಕೆ ಮತ್ತು ನೀರು ಚಿಮ್ಮಿದ ವೈರಲ್ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ‘ಮಿನಿ ಜಲಪಾತ’ದ ದೃಶ್ಯಗಳು ಕೆಂಪೇಗೌಡ ಅಂತರರಾಷ್ಟ್ರೀಯ
ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಮಾರ್ಚ್ 23ರಂದು ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಚುನಾವಣೆಯನ್ನು ಹಬ್ಬದಂತೆ ಆಚರಿಸಲು ನಿರ್ಧರಿಸಲಾಗಿದ್
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಡ್ರೋನ್ ಯೋಜನೆ ಪರಿಹಾರ ಒದಗಿಸಿದೆ. ಚಂದ್ರಾಪುರದಿಂದ ಬೊಮ್ಮಸಂದ್ರಕ್ಕೆ 10 ನಿಮಿಷದಲ್ಲಿ ವೈದ್ಯಕೀಯ ಮಾದರಿಗಳನ್ನು ತಲುಪಿಸಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಪ್ರತಿ ವಿತರಣೆಗೆ 1 ರೂಪಾಯಿ
ವೃಶ್ಚಿಕ ರಾಶಿಯವರಿಗೆ ಯುಗಾದಿ 2026ರ ಭವಿಷ್ಯವು ಉದ್ಯೋಗ ಮತ್ತು ವ್ಯಾಪಾರದಲ್ಲಿ ದೃಢ ಸಂಕಲ್ಪದಿಂದ ಯಶಸ್ಸು ತರುತ್ತದೆ. ಗುಪ್ತ ಆದಾಯಕ್ಕೆ ಅವಕಾಶಗಳಿದ್ದು, ಕುಟುಂಬದ ಸಮಸ್ಯೆಗಳು ಬಗೆಹರಿಯಲಿವೆ. ಆರೋಗ್ಯದ ಕುರಿತು ಎಚ್ಚರ ಅಗತ್ಯ.
ಯುಗಾದಿ ಭವಿಷ್ಯ 2026 ಕನ್ಯಾ ರಾಶಿಯವರಿಗೆ ಹೊಸ ಕಲಿಕೆ, ಹಣಕಾಸಿನಲ್ಲಿ ಎಚ್ಚರಿಕೆ ಹಾಗೂ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸೂಚಿಸುತ್ತದೆ. ಗ್ರಹಗಳ ಪ್ರತಿಕೂಲ ಪ್ರಭಾವಗಳಿಗೆ ಸುಬ್ರಹ್ಮಣ್ಯ, ಆಂಜನೇಯ, ದಕ್ಷಿಣಾಮೂರ್ತಿ ಮತ್ತು
Bullion Market 2026 March 19th: ಇಂದು ಗುರುವಾರವೂ ಚಿನ್ನ, ಬೆಳ್ಳಿ ಬೆಲೆಗಳು ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 265 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,175 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 15,464 ರೂ ಆಗಿದೆ.
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗತೊಡಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳನ್ನೂ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳ ವಿರುದ್ಧ ಕ
2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಲಿದೆ. ಉದ್ಯೋಗ, ವ್ಯಾಪಾರದಲ್ಲಿ ಉತ್ತಮ ಪಾಲುದಾರಿಕೆ, ಆದಾಯದಲ್ಲಿ ಸಮತೋಲನ, ಕುಟುಂಬದಲ್ಲಿ ಅನ್ಯೋನ್ಯತೆ ಹೆಚ್ಚಲಿದೆ. ಆರೋಗ್ಯದಲ್ಲಿ ಬೆನ್ನುನೋವು ಕುರಿತು ಎಚ್ಚರಿಕೆ ಅಗತ್ಯ.
ಯುಗಾದಿ ಭವಿಷ್ಯ 2026 ರ ಪ್ರಕಾರ, ಸಿಂಹ ರಾಶಿಯವರಿಗೆ ಗೌರವ, ಉದ್ಯೋಗದಲ್ಲಿ ಉನ್ನತಿ ಹಾಗೂ ಹಣಕಾಸು ಲಾಭ ದೊರೆಯಲಿದೆ. ಆದರೂ, ಆರೋಗ್ಯದ ಬಗ್ಗೆ, ವಿಶೇಷವಾಗಿ ಹೃದಯದ ಬಗ್ಗೆ ಕಾಳಜಿ ವಹಿಸಬೇಕು. ಕೇತು, ಚಂದ್ರ, ಬುಧ, ರಾಹು, ರವಿ, ಕುಜ, ಶನಿ ಗ್
ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್
2026ರ ಯುಗಾದಿ ಭವಿಷ್ಯದ ಪ್ರಕಾರ, ಕರ್ಕಾಟಕ ರಾಶಿಯವರಿಗೆ ಭಾವನಾತ್ಮಕ ಸ್ಥಿರತೆ, ಉದ್ಯೋಗ-ವ್ಯಾಪಾರದಲ್ಲಿ ಹೆಚ್ಚಳವಿದೆ. ಜವಾಬ್ದಾರಿಗಳು ಅಧಿಕವಾಗಲಿದ್ದು, ಹಣಕಾಸು ಹಾಗೂ ಭೂಮಿ ಖರೀದಿಯ ಸಾಧ್ಯತೆಗಳಿವೆ. ಹಿರಿಯರ ಆರೋಗ್ಯ, ಜೀರ್ಣಕ
ಕೆ. ವೆಂಕಟೇಶ್ ಶರ್ಮಾ ಅವರ ಪ್ರಕಾರ, 2026ರ ಯುಗಾದಿ ಮಿಥುನ ರಾಶಿಯವರಿಗೆ ಹೊಸ ಅವಕಾಶಗಳು, ಉದ್ಯೋಗ-ವ್ಯಾಪಾರದಲ್ಲಿ ಬದಲಾವಣೆ ತರಲಿದೆ. ಹಣಕಾಸು ಮಿಶ್ರ ಫಲ ನೀಡಿದರೂ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಗುರು, ರಾಹು, ಶನಿ ಗ್ರಹಗಳ ಪ್ರಭಾವ
ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ಇಂದು ತೆರೆಕಂಡಿದ್ದು, ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಇದು ಅವರ ರಾಜಕೀಯ ಪ್ರವೇಶದ ಮೊದಲು ಕೊನೆಯ ಚಿತ್ರವಾಗಿರಬಹುದು ಎಂಬ ನಿರೀಕ್ಷೆ ಹುಟ್ಟಿಸಿತ್ತು. ಹ
ಭಾನುವಾರ ರಾತ್ರಿ ನಮ್ಮ ಮೆಟ್ರೋ ರೈಲಿನಲ್ಲಿ ಜೋರಾಗಿ ಹಾಡು ಹಾಡಿ ಇತರ ಪ್ರಯಾಣಿಕರಿಗೆ ತೊಂದರೆ ನೀಡಿದ ಯುವತಿಯರ ಗುಂಪಿನ ವಿರುದ್ಧ ಮೆಟ್ರೋ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈ ಯುವತ
ಉಜಿರೆಯ ಜಾತ್ರೆಯಲ್ಲಿ ಹಿಂದೂ ಸ್ನೇಹಿತೆಯರೊಂದಿಗೆ ಬಂದ 17 ವರ್ಷದ ಮುಸ್ಲಿಂ ಬಾಲಕನ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ, ಅಪಹರಿಸಿರುವ ಘಟನೆ ನಡೆದಿದೆ. ಹಿಂದೂ ಹುಡುಗಿಯರನ್ನು ಲಾಡ್ಜ್ಗೆ ಕರೆದೊಯ್ಯುತ್ತಿದ್ದೀಯಾ? ಎ
ವೃಷಭ ರಾಶಿಯವರಿಗೆ ಯುಗಾದಿ 2026 ಸ್ಥಿರತೆ, ಬೆಳವಣಿಗೆ ಮತ್ತು ಉದ್ಯೋಗ-ವ್ಯಾಪಾರದಲ್ಲಿ ಯಶಸ್ಸು ತರಲಿದೆ. ಹಣಕಾಸು ಉಳಿತಾಯಕ್ಕೆ ಉತ್ತಮ ಕಾಲ. ಕುಟುಂಬದಲ್ಲಿ ಸಂತೋಷ ನೆಮ್ಮದಿ ಇರುತ್ತದೆ. ಗಣಪತಿ, ಶಿವ, ಸುಬ್ರಹ್ಮಣ್ಯ ಆರಾಧನೆ, ದಾನ ಮತ
US Fed Reserve to continue interest rates: ಜಿರೋಮ್ ಪೋವೆಲ್ ಅಧ್ಯಕ್ಷತೆಯಲ್ಲಿ ನಡೆದ ಫೆಡರಲ್ ರಿಸರ್ವ್ ಎಫ್ಒಎಂಸಿ ಸಭೆಯಲ್ಲಿ ಅಮೆರಿಕದ ಸೆಂಟ್ರಲ್ ಬ್ಯಾಂಕ್ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಲಾಗಿದೆ. ಹಾಗೆಯೇ, ಹಣದುಬ್ಬರ ಹೆಚ್ಚುವುದು ಮತ
ಸೋಶಿಯಲ್ ಮೀಡಿಯಾದಲ್ಲಿ ಮುದ್ದು ಮಕ್ಕಳ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲ ವಿಡಿಯೋಗಳು ನೋಡುವಾಗ ಈ ಪುಟಾಣಿಗಳು ಎತ್ತಿ ಮುದ್ದಾಡಿ ಬಿಡುವ ಎಂದೇನಿಸುತ್ತದೆ. ಈ ದೃಶ್ಯ ನೋಡಿದ್ರೆ ನಿಮಗೆ ಬೇಜಾರ್ ಆಗೋದು ಖಂಡಿ
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕಳೆದ ಋತುವಿನ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸತತ ಎರಡನೇ ಬಾರಿಗೆ ಐಪಿಎಲ್ ಕಿರೀಟಕ್ಕೆ ಮುತ್ತಿಕ್ಕುವತ್ತ ಚಿತ್ತ ನೆಟ್ಟಿದೆ. ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಿದ್ಧತೆ
ಯುಗಾದಿ ಹಬ್ಬದಂದು ಸೇವಿಸುವ ಬೇವು ಬೆಲ್ಲವು ಕೇವಲ ಸಂಪ್ರದಾಯವಲ್ಲ. ಇದು ಆಯುರ್ವೇದೀಯವಾಗಿ ಆರೋಗ್ಯ ಮತ್ತು ಶಕ್ತಿವರ್ಧಕ. ಜೀವನದ ಕಷ್ಟ ಸುಖಗಳ ಸಂಕೇತವಾಗಿ, ದೇಹದ ಉಷ್ಣತೆಯನ್ನು ಸಮತೋಲನಗೊಳಿಸಿ ರೋಗನಿರೋಧಕ ಶಕ್ತಿ ಹೆಚ್ಚಿಸು
ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧದಿಂದ ಉಂಟಾದ ಮಧ್ಯಪ್ರಾಚ್ಯದಲ್ಲಿನ ಇಂಧನ ಬಿಕ್ಕಟ್ಟು ಈಗ ಮತ್ತೊಂದು ಪರಿಣಾಮ ಬೀರಿದೆ. ಮಾರ್ಚ್ 23 ರಂದು ನಿಗದಿಯಾಗಿದ್ದ ಪಾಕಿಸ್ತಾನ ದಿನ,ಮೆರವಣಿಗೆ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ (ಲಿಂಗಾಯತ) ಹಾ
2026ರ ಯುಗಾದಿ ಭವಿಷ್ಯದ ಪ್ರಕಾರ, ಮೇಷ ರಾಶಿಯವರಿಗೆ ಈ ವರ್ಷ ಪರಿಶ್ರಮಕ್ಕೆ ತಕ್ಕ ಫಲವಿದೆ. ಉದ್ಯೋಗ, ವ್ಯಾಪಾರದಲ್ಲಿ ಲಾಭವಿರಲಿದೆ. ಖರ್ಚು ಹೆಚ್ಚಾದರೂ ಆದಾಯ ಹೆಚ್ಚಾಗಲಿದೆ. ಗುರು ಮತ್ತು ಕೇತುಗಳಿಂದ ಆರೋಗ್ಯ, ಕಷ್ಟ ಸಾಧ್ಯತೆ ಇದ್ದ
ಇಸ್ರೇಲ್ ಇರಾನ್ನ ಸೌತ್ ಪಾರ್ಸ್ ಅನಿಲ ಸ್ಥಾವರಗಳ ಮೇಲೆ ನಡೆಸಿದ ದಾಳಿಗೆ ಅಮೆರಿಕಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕತಾರ್ನ ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡದಂತೆ ಇರಾನ್ಗೆ ಎ
‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಸಿನಿಮಾ ನೋಡಿದ್ದ ಪ್ರೇಕ್ಷಕರಿಗೆ ‘ಲವ್ ಮಾಕ್ಟೇಲ್ 3’ ಕೂಡ ಇಷ್ಟ ಆಗುತ್ತದೆ. ಆದರೆ ಈ ಬಾರಿ ಬೇರೆಯದೇ ಫ್ಲೇವರ್ನಲ್ಲಿ ಸಿನಿಮಾವನ್ನು ಡಾರ್ಲಿಂಗ್ ಕೃಷ್ಣ ಕಟ್ಟಿಕೊಟ್ಟಿದ್ದಾರೆ. ತ
ಯುಗಾದಿ ಹಬ್ಬದಂದು ಪ್ರಧಾನಿ ಮೋದಿ ಅವರು 'X' ಮೂಲಕ ಕರ್ನಾಟಕದ ಜನತೆಗೆ ಕನ್ನಡದಲ್ಲಿ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಕನ್ನಡಿಗರ ಸಂಸ್ಕೃತಿ ಮತ್ತು ಹೊಸ ಆರಂಭದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಸಂದೇಶ
ಯುಗಾದಿ ಹಬ್ಬದ ಹೊತ್ತಲ್ಲೇ ನಂದಿನಿ ಉತ್ಪನ್ನಗಳಿಗೂ ಗ್ಯಾಸ್ ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ನಿಂದ ಕೆಎಂಎಫ್ಗೆ ಕಮರ್ಷಿಯಲ್ ಸಿಲಿಂಡರ್ ಕೊರತೆ ಎದುರಾಗಿದ್ದು, ಇನ್ನೆರಡು ದಿನಗಳಲ್ಲಿ ಹಾಲಿನ ಉತ್ಪನ
ನಟ ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವಿವಿಧ ರೀತಿಯ ವಿಡಿಯೋ ಹಂಚಿಕೊಳ್ಳುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಮೇಶ್ ಅರವಿಂದ್ ಅವರು ಭವಿಷ್ಯ ಹೇಳೋದಾಗಿ ಹ
ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಜನರಿಂದ ತುಂಬಿ ತುಳುಕುತ್ತಿದೆ. ಹೊಸ ವರ್ಷದ ಸಂಭ್ರಮಕ್ಕೆ ಬೇಕಾದ ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸಲು ಸಾವಿರಾರು ಜನ ಮಧ್ಯರಾತ್ರಿಯಿಂದಲೇ ಆಗಮಿಸಿ
ಕೆಡಿ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದೆ. ಹಾಡಿನ ಸಾಹಿತ್ಯದ ಬಗ್ಗೆ ತನಗೆ ಅರಿವಿಲ್ಲ ಎಂದು ನೋರಾ ಫತೇಹಿ ಹೇಳಿದ್ದರೆ, ಪ್ರೇಮ್ ಇದನ್ನು ತಳ್ಳಿಹಾಕಿದ್ದಾರೆ. ‘ವಿವಾದದಿಂದ ತಪ್ಪಿಸಿಕೊಳ
ದಾವಣಗೆರೆ ಈರುಳ್ಳಿ ಮಾರುಕಟ್ಟೆಯಲ್ಲಿ ಜಾಗತಿಕ ಯುದ್ಧದ ಪರಿಣಾಮದಿಂದ ತೀವ್ರ ಬೆಲೆ ಕುಸಿತವಾಗಿದೆ. ಕೆಜಿಗೆ 6-12 ರೂ.ಗೆ ಇಳಿದಿದ್ದು, ರೈತರು ಕಂಗಾಲಾಗಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಹೋಟೆಲ್ಗಳಿಂದ ಬೇಡಿಕೆ ಕಡಿಮೆಯಾಗಿರುವು
ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ತರುತಿದೆ. ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಕುಟುಂಬಸ್ಥರು ಸ್ನೇಹಿತರಿಗೆ ಹಬ್ಬದ ಶುಭಾಶಯಗಳು ತಿಳಿಸಲು ಬಯ

26 C