SENSEX
NIFTY
GOLD
USD/INR

Weather

21    C

ಮತ್ತೆ ಬಿಗ್ ಬಾಸ್ ಮನೆಯಲ್ಲಿ ಕಳಪೆ ಪಟ್ಟ ಪಡೆದ ಗಿಲ್ಲಿ ನಟ: ಎಡವಿದ್ದು ಎಲ್ಲಿ?

ಆಡುವ ಮಾತುಗಳು ಸರಿಯಾಗಿ ಇರಬೇಕು ಎಂದು ಗಿಲ್ಲಿ ಅವರಿಗೆ ಸುದೀಪ್ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಹಾಗಿದ್ದರೂ ಕೂಡ ಗಿಲ್ಲಿ ತನ್ನ ತಪ್ಪು ತಿದ್ದಿಕೊಂಡಿಲ್ಲ. ಮಾತು ಮಿತಿ ಮೀರಿದ್ದಕ್ಕೆ ಅವರು ಕಳಪೆ ಆಗಿದ್ದಾರೆ. ಬಿಗ್ ಬಾಸ್ ಮನೆ

5 Dec 2025 11:02 pm
ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ

ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರ

5 Dec 2025 10:57 pm
ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ರಸ್ತೆ ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿದ್ದ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು.ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಡಿವೈಡರ್​ಗೆ ಡಿಕ್ಕಿಯಾ

5 Dec 2025 10:42 pm
ರಾಷ್ಟ್ರಪತಿ ಭವನದಲ್ಲಿ ಔತಣ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ 2 ದಿನಗಳ ಭಾರತ ಭೇಟಿಯನ್ನು ಮುಗಿಸಿದ ನಂತರ ದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗ

5 Dec 2025 10:34 pm
IND vs SA: ಫೈನಲ್‌ ಪಂದ್ಯಕ್ಕೆ ಮಳೆಯ ಭೀತಿ? ಪಂದ್ಯ ರದ್ದಾದರೆ ಸರಣಿ ಗೆಲ್ಲುವವರು ಯಾರು?

India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿಯ 3ನೇ ಮತ್ತು ಅಂತಿಮ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಸರಣಿ 1-1 ಸಮಬಲಗೊಂಡಿರುವುದರಿಂದ ಈ ಪಂದ್ಯ ನಿರ್ಣಾಯಕ. ಮೋಡ ಕವಿದ ವಾತಾವರಣವಿದ್ದರೂ ಮಳೆಯ ಸಾಧ್ಯತೆ ಕಡಿಮೆ. ಪಂದ್ಯ ರ

5 Dec 2025 10:25 pm
GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಜಿಎಸ್​ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ

5 Dec 2025 10:21 pm
ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದ

5 Dec 2025 10:09 pm
ಪ್ರಧಾನಿ ಮೋದಿಯಿಂದ ಪುಟಿನ್​ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲ

5 Dec 2025 9:48 pm
ಡಿಕೆಶಿ ​ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ

5 Dec 2025 9:38 pm
ಅನ್ಯಕೋಮಿನ ವ್ಯಕ್ತಿಯೊಂದಿಗೆ ಹಿಂದೂ ಮಹಿಳೆ ಅನೈತಿಕ ಸಂಬಂಧ: ಮತಾಂತರಕ್ಕೆ ಪೀಡಿಸಿ ಕೊಂದ್ರಾ?

ಅನ್ಯಕೋಮಿನ ವ್ಯಕ್ತಿಯ ಕಿರುಕುಳಕ್ಕೆ ಗೃಹಿಣಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರು ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಸದ್ಯ

5 Dec 2025 9:37 pm
ಗುಮ್ಮಡಿ ನರಸಯ್ಯ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ್​ಕುಮಾರ್: ಫೋಟೋ ಗ್ಯಾಲರಿ

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವ

5 Dec 2025 9:22 pm
ಇಂಡಿಗೋ ವಿಮಾನಗಳ ರದ್ದತಿ: ಫೈನಲ್ ಸೇರಿದಂತೆ 12 ಪಂದ್ಯಗಳನ್ನು ಸ್ಥಳಾಂತರಿಸಿದ ಬಿಸಿಸಿಐ

Syed Mushtaq Ali Trophy: ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್‌ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ. ವಿಮಾನ ಬಿಕ್

5 Dec 2025 9:18 pm
ಇಂಡಿಗೋ ವಿರುದ್ಧ ಸಿಡಿದೆದ್ದ ವಾಟಾಳ್: ಪ್ರಯಾಣಿಕರ ಸಮಸ್ಯೆಗೆ ಧ್ವನಿಯಾದ ಕನ್ನಡಪರ ಹೋರಾಟಗಾರ

ಇಂಡಿಗೋ ಏರ್​ಲೈನ್ಸ್ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಹೀಗಾಗಿ ಇಂಡಿಗೋ ವಿಮಾನಯಾನ ಸಂಸ್ಥೆ ವಿರುದ್ಧಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಇಂದು ಏರ್​ಪೋರ್ಟ್ ರಸ್ತೆಯ ಟೋಲ್ ಬಳಿ ಪ್ರತಿಭಟನೆ ಮಾಡಿ ಆಕ್ರ

5 Dec 2025 9:01 pm
ಇಂಡಿಗೋ ವೈಫಲ್ಯದ‌ ಜೊತೆಗೆ ವಿದೇಶಿ ಕೈವಾಡ? ಭಾರತೀಯ ವಿಮಾನಯಾನದ ಬೆನ್ನೆಲುಬು ಮುರಿದದ್ದು ಯಾರು?

ಭಾರತದ ವಿಮಾನಯಾನ ಕ್ಷೇತ್ರವು ಪ್ರಸ್ತುತ ಒಂದು ಕಠಿಣ ವಾಸ್ತವವನ್ನು ಎದುರಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಏಕಸ್ವಾಮ್ಯವನ್ನು ಸಾಧಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಇತ್ತೀಚಿನ ತಲ್ಲಣಗಳು, ಕೇವಲ ತಾಂತ್ರಿಕ ದೋ

5 Dec 2025 8:58 pm
ದಾವಣಗೆರೆ: ತೋಟ ಕಾಯಲು ಬಿಟ್ಟಿದ್ದ ರಾಟ್​​​ ವೀಲರ್ ಶ್ವಾನಗಳ ದಾಳಿಗೆ ಮಹಿಳೆ ಬಲಿ

ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್​​​ ವೀಲರ್​​ ನಾಯಿಗಳ ಡೆಡ್ಲಿ ದಾಳಿಗೆ 38 ವರ್ಷದ ಮಹಿಳೆ ಬಲಿ ಆಗಿರುವಂತಹ ಘಟನೆ ನಡೆದಿದೆ. ನಾಯಿ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರ

5 Dec 2025 8:35 pm
ಡಿಸೆಂಬರ್ 12ಕ್ಕೆ ಮತ್ತೆ ಬಿಡುಗಡೆ ಆಗಲಿದೆ ‘ಶೋಲೆ’: ಈ ಬಾರಿ ಏನು ವಿಶೇಷ?

ಡಿಸೆಂಬರ್ 12ರ ಆಸುಪಾಸಿನಲ್ಲಿ ಬಿಡುಗಡೆ ಆಗುವ ಹೊಸ ಸಿನಿಮಾಗಳಿಗೆ ‘ಶೋಲೆ’ ಪಕ್ಕಾ ಪೈಪೋಟಿ ನೀಡಲಿದೆ. 50 ವರ್ಷಗಳ ಹಿಂದಿನ ಈ ಸಿನಿಮಾಗೆ ಈಗಲೂ ದೊಡ್ಡ ಪ್ರೇಕ್ಷಕ ವರ್ಗ ಇದೆ. ಹೊಸ ಟ್ರೇಲರ್ ಗಮನ ಸೆಳೆದಿದೆ. ಧರ್ಮೇಂದ್ರ ಅವರ ನಿಧನದ ಹಿ

5 Dec 2025 8:08 pm
ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್​ಗೆ ಸೇನಾಪಡೆಯಿಂದ ಸ್ವಾಗತ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲ

5 Dec 2025 7:52 pm
ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ

5 Dec 2025 7:50 pm
‘ದೇವರಲ್ಲಿ ಪ್ರಾರ್ಥಿಸುತ್ತಿದ್ದೆ’.. ಮದುವೆ ಮುಂದೂಡಿದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು; ವಿಡಿಯೋ ವೈರಲ್

Smriti Mandhana: ಸ್ಮೃತಿ ಮಂಧಾನ ಅವರ ಮದುವೆ ತಂದೆಯ ಅನಾರೋಗ್ಯದಿಂದ ಮುಂದೂಡಲ್ಪಟ್ಟ ನಂತರ ಹಲವು ವದಂತಿಗಳು ಹರಡಿವೆ. ಇದರ ಮಧ್ಯೆ, 12 ದಿನಗಳ ನಂತರ ಸ್ಮೃತಿ ಇನ್‌ಸ್ಟಾಗ್ರಾಮ್‌ನಲ್ಲಿ ಬ್ರ್ಯಾಂಡ್ ಪ್ರಚಾರದ ವೀಡಿಯೊ ಹಂಚಿಕೊಂಡಿದ್ದಾರೆ. ಇದ

5 Dec 2025 7:40 pm
ಚಳಿಗಾಲದಲ್ಲೇಕೆ ಪ್ರತಿನಿತ್ಯ ಎಳ್ಳನ್ನು ಸೇವನೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಹತ್ವದ ಕಾರಣ

ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವ

5 Dec 2025 7:35 pm
ಸಿದ್ದರಾಮಯ್ಯಗೆ ಟಕ್ಕರ್​: ಡಿಕೆಶಿ ನೇತೃತ್ವದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾವೇಶ?

ಅತಿ ಹಿಂದುಳಿದ ವರ್ಗಗಳ 11 ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಅವರು ಸಿಎಂ ಆಗಬೇಕೆಂದು ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಡಿಕೆಶಿ ನೇತೃತ್ವದಲ್ಲಿ ಸಮಾವೇಶದ ಬೇಡಿಕೆಯನ್ನೂ ಇಟ್ಟಿದ್ದಾರೆ. ಹೀಗಾ

5 Dec 2025 7:34 pm
ಗಿಲ್ಲಿ ವಿರುದ್ಧ ಸಮರ ಸಾರಿದ ಚೈತ್ರಾ ಕುಂದಾಪುರ: ಮಾತಿಗೆ ಮಾತು ಬೆಳೆದು ಮನೆ ರಣರಂಗ

ಗಿಲ್ಲಿ ನಟ ಆಡಿದ ಕೆಲವು ಮಾತಿನಿಂದ ಚೈತ್ರಾ ಕುಂದಾಪುರ ಅವರಿಗೆ ಬೇಸರ ಆಗಿದೆ. ವಯಸ್ಸಿನ ವಿಚಾರದಲ್ಲಿ ವ್ಯಂಗ್ಯವಾಡಿದ ಗಿಲ್ಲಿಗೆ ಚೈತ್ರಾ ಅವರು ತಿರುಗೇಟು ನೀಡಿದ್ದಾರೆ. ಒಂದೆರಡು ಬಾರಿ ಎಚ್ಚರಿಕೆ ನೀಡಿದ ನಂತರವೂ ಗಿಲ್ಲಿ ಬದಲ

5 Dec 2025 7:25 pm
IND vs SA: 3ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರು ಇನ್, ಯಾರು ಔಟ್?

India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯ ಸರಣಿ ನಿರ್ಧಾರಕವಾಗಿದೆ. ಹಿಂದಿನ ಪಂದ್ಯಗಳಲ್ಲಿ ಬೌಲಿಂಗ್ ಹಾಗೂ ಆಲ್​ರೌಂಡರ್ ವಿಭಾಗದ ಕಳಪೆ ಪ್ರದರ್ಶನದಿಂದ ಭಾರತ ಸೋತಿತ್ತು. ತಂಡದ ಸಮತೋಲನಕ್ಕಾಗಿ ನಿತೀಶ್ ರ

5 Dec 2025 7:21 pm
ರೈತರಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು, ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್​ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆ

5 Dec 2025 7:17 pm
ಇನ್​ಸ್ಟಾಗ್ರಾಂ ಪ್ರೇಯಸಿ ಜೊತೆ ಮದುವೆ ಫಿಕ್ಸ್; ಮಂಟಪಕ್ಕೆ ಬಂದ ವರನಿಗೆ ಶಾಕ್ ನೀಡಿದ ವಧು!

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾದ ಸ್ನೇಹವು ಯುವಕನೊಬ್ಬನಿಗೆ ಮದುವೆಯ ಕನಸು ಕಾಣುವಂತೆ ಮಾಡಿತು. ಆದರೆ, ಮದುವೆಯ ದಿನದಂದು ಆ ಕನಸುಗಳು ನನಸಾಗುವ ಮೊದಲೇ ಆತನ ಮದುವೆ ಮುರಿದುಬಿದ್ದಿತು.

5 Dec 2025 7:05 pm
ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂ

5 Dec 2025 6:48 pm
ರತನ್ ಟಾಟಾ ಮಲತಾಯಿ ಸಿಮೋನ್ ವಿಧಿವಶ; ಲ್ಯಾಕ್ಮೆ, ವೆಸ್ಟ್​ಸೈಡ್​ನಂತಹ ಬ್ರ್ಯಾಂಡ್ ಕಟ್ಟಿದ್ದ ಚಾಣಾಕ್ಷ್ಯೆ ಅವರು

Simone Tata passes away at 95: ರತನ್ ಟಾಟಾ ಅವರ ಮಲತಾಯಿಯಾಗಿದ್ದ 95 ವರ್ಷದ ಸಿಮೋನ್ ಟಾಟಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮರಣ ಅಪ್ಪಿದ್ದಾರೆ. ರತನ್ ಟಾಟಾರಂತೆ ಸಿಮೋನ್ ಕೂಡ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ವಿಟ್ಜರ

5 Dec 2025 6:42 pm
ಎರಡು ವಾರದಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಟೆಕ್ಕಿಯ ಶವ

ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಟೆಕ್ಕಿಯಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳಿಂದ ಶವ ಕೊಳೆತು ನಾರುತ್ತಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿ

5 Dec 2025 6:30 pm
ಇವನೆಂಥಾ ಪಾಪಿ ತಂದೆ: ಹೆತ್ತ ಮಕ್ಕಳನ್ನೂ ಬಿಟ್ಟಿಲ್ಲ ಕಾಮುಕ; ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

ಹೆತ್ತ ತಂದೆಯೇ ಮದ್ಯದ ಅಮಲಿನಲ್ಲಿ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಅಮಾನವೀಯ ಮತ್ತು ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ಕೇಳಿ ಗ್ರಾಮಸ್

5 Dec 2025 6:28 pm
Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್‌ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈ

5 Dec 2025 6:13 pm
ವೈಭವ್ ಸೂರ್ಯವಂಶಿ ಅಬ್ಬರದ ಮುಂದೆ ಕಣ್ಮರೆಯಾದ ಕೊಹ್ಲಿ, ಧೋನಿ

Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್‌ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆ

5 Dec 2025 6:00 pm
ನನ್ನ ಜೀವನದ ಅವಿಸ್ಮರಣೀಯ ಕ್ಷಣವನ್ನು ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಪ್ರಯಾಣಿಕ ಆಕ್ರೋಶ

ದೇಶಾದ್ಯಂತ ಇಂಡಿಯೋ ಏರ್​​ಲೈನ್ಸ್​​ ಸಂಸ್ಥೆಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಬಿದ್ದಿದೆ. ವಿಮಾನಗಳ ದಿಢೀರ್ ರದ್ದತಿಯಿಂದಾಗಿ ದೇಶಾದ್ಯಂತ ಏರ್​ಪೋರ್ಟ್​ಗಳಲ್ಲಿ ಅವ್ಯವಸ್ಥೆ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಊಟ, ತಿಂಡಿ,

5 Dec 2025 5:52 pm
ಭಾರತ-ರಷ್ಯಾ ಬ್ಯುಸಿನೆಸ್ ಫೋರಂಗೆ ಮುನ್ನ ವಿಷನ್ 2030 ಒಪ್ಪಂದಕ್ಕೆ ಸಹಿ

India Russia sign economic cooperation agreement: ಭಾರತ-ರಷ್ಯಾ 23ನೇ ದ್ವಿಪಕ್ಷೀಯ ಸಭೆಗೆ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಎರಡೂ ದೇಶಗಳು 2030ರವರೆಗೆ ಆರ್ಥಿಕ ಸಹಕಾರ

5 Dec 2025 5:47 pm
ನಾಳೆಯ ಹವಾಮಾನ: ಕರಾವಳಿಯಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

Karnataka Weather Tomorrow: ಡಿಸೆಂಬರ್ 5ರಿಂದ ರಾಜ್ಯದಲ್ಲಿ 4 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಕಳೆದ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಬ್ರೇಕ್ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕ

5 Dec 2025 5:41 pm
Video: ಕಟ್ಟಡದ ಮೇಲಿಂದ ಬಿದ್ದ ಮಗು; ಪವಾಡ ಸದೃಶ ಅಪಾಯದಿಂದ ಪಾರು

ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಘಟನೆಗಳನ್ನು ಕಂಡಾಗ ನಿಜಕ್ಕೂ ಅಚ್ಚರಿಯಾಗುತ್ತದೆ. ಸಣ್ಣ ಪುಟ್ಟ ಎಡವಟ್ಟುಗಳಿಂದ ಪ್ರಾಣ ಪಕ್ಷಿಯೇ ಹಾರಿಹೋಗುತ್ತದೆ. ಕಟ್ಟಡದ ಮೇಲಿಂದ ಬಿದ್ದು ಪ್ರಾಣವೇ ಕಳೆದುಕೊಂಡ ಘಟನೆಗಳ ಬಗ್ಗೆ ಕೇಳಿ

5 Dec 2025 5:40 pm
ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು

ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ

5 Dec 2025 5:39 pm
ಪ್ರಧಾನಿ ಮೋದಿಗೆ ಬಿಗಿಯಾಗಿ ಹಸ್ತಲಾಘವ ನೀಡುವ ಮೂಲಕ ಪುಟಿನ್ ಜಗತ್ತಿಗೆ ನೀಡಿದ ಸಂದೇಶವೇನು?

ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರನ್ನು ನಿನ್ನೆ ರಾತ್ರಿ ಪ್ರಧಾನಿ ಮೋದಿಯವರೇ ಸ್ವಾಗತಿಸಿದ್ದರು. ಈ ವೇಳೆ ಬಿಗಿಯಾದ ಅಪ್ಪುಗೆ ಹಾಗೂ ಹಸ್ತಲಾಘವ ನೀಡ

5 Dec 2025 5:38 pm
Metro Apprenticeship 2025: ಮೆಟ್ರೋದಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು!

ಕೋಲ್ಕತ್ತಾ ಮೆಟ್ರೋ ರೈಲ್ವೆಯಲ್ಲಿ 128 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಪಾಸಾದ 15-24 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್ ಹುದ್ದೆಗಳಿಗೆ ಜ

5 Dec 2025 5:36 pm
ಟೊಮೇಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತದೆಯೇ…ಸತ್ಯ ತಿಳಿದರೆ ಶಾಕ್ ಆಗ್ತೀರಾ!

ಟೊಮೇಟೊ ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಅಥವಾ ಆಹಾರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳು ಅಂದರೆ ಕಿಡ್ನಿ ಸ್ಟೋನ್ ಉಂಟಾಗುತ್ತವೆ ಎಂಬುದು ಹಲವರ ನಂಬಿಕೆ. ಇದು ಕೆಲವರಿ

5 Dec 2025 5:20 pm
ಬಿಗ್​​ಬಾಸ್ ಕನ್ನಡ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

Bigg Boss Kannada: ವೀಕೆಂಡ್ ನಲ್ಲಿ ಸುದೀಪ್ ಅವರು ಎಲ್ಲರ ಆಟದ ಪರಾಮರ್ಶೆ ಮಾಡುವ ಮುನ್ನ ಸ್ಪರ್ಧಿಗಳಿಗೇ ಈ ಅವಕಾಶವನ್ನು ಬಿಗ್​​ಬಾಸ್ ನೀಡಿದ್ದಾರೆ. ಯಾರಿಗೆ ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇದೆ, ಯಾರಿಗೆ ಇಲ್ಲ ಎಂಬುದನ್ನು ನಿಶ್ಚಯ

5 Dec 2025 5:20 pm
WhatsAppನಲ್ಲಿ ಬರುವ ಮದ್ವೆ ಆಮಂತ್ರಣ ಓದುವ ಮೊದಲು ಈ ಸುದ್ದಿ ಓದಲೇಬೇಕು

ವಾಟ್ಸಪ್‌ನಲ್ಲಿ ಬರುವ ನಕಲಿ ಮದುವೆ ಕಾರ್ಡ್‌ಗಳ ಮೂಲಕ ಸೈಬರ್ ವಂಚನೆ ಹೆಚ್ಚುತ್ತಿದೆ. ಅಪರಿಚಿತ APK ಫೈಲ್‌ಗಳನ್ನು ಡೌನ್‌ಲೋಡ್ ಮಾಡಿದರೆ, ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸೋರಿಕೆ ಆಗಿ ಹಣ ಕಳುವಾಗಬಹುದು. ಉತ್ತರ ಪ್ರದೇಶದಲ್ಲಿ ಇ

5 Dec 2025 5:19 pm
ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ಊಟ, ವಸತಿ ಸೌಲಭ್ಯ; ವಿಮಾನ ರದ್ದುಗೊಳಿಸಿದ ಇಂಡಿಗೋಗೆ ಸರ್ಕಾರ ಸೂಚನೆ

ಇಂಡಿಗೋ ವಿಮಾನಗಳ ರದ್ದತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಪ್ರಯಾಣಿಕರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿದೆ. ವಿಮಾನಯಾನ ಸೇವೆಗಳ ಅಸ್ಥಿರತೆಯನ್ನು ತಕ್ಷಣವೇ ಸರಿಪಡಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲ

5 Dec 2025 5:13 pm
ಸುಳ್ಳು ಹೇಳಿದ್ರೆ ರಿಸೈನ್: ಡಿಕೆ ಶಿವಕುಮಾರ್ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಡಿಸಿಎಂ ಡಿಕೆ ಶಿವಕುಮಾರ್ ಅವರು ಧರಿಸುವ 24 ಲಕ್ಷ ಮೌಲ್ಯದ ಕಾರ್ಟಿಯಾರ್ ವಾಚ್ (Cartier Watches) ಭಾರೀ ಸದ್ದು ಮಾಡುತ್ತಿದೆ. ಈ ವಾಚಿನ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಡಿಕೆ ಶಿವಕುಮಾರ್ ನಡುವೆ ಮಾತ

5 Dec 2025 5:10 pm
ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕ

5 Dec 2025 5:06 pm
ಎಲ್​ಐಸಿ ಎರಡು ಹೊಸ ಪ್ಲಾನ್​ಗಳು ಬಿಡುಗಡೆ; ಮಾರ್ಕೆಟ್ ಲಿಂಕ್ ಆದ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಬಗ್ಗೆ ಮಾಹಿತಿ

LIC starts 2 new policies, protection plus and Bima Kavach: ಭಾರತೀಯ ಜೀವ ವಿಮಾ ನಿಗಮವು ಪ್ರೊಟೆಕ್ಷನ್ ಪ್ಲಸ್ ಮತ್ತು ಬಿಮಾ ಕವಚ್ ಎನ್ನುವ ಎರಡು ಹೊಸ ಪ್ಲಾನ್​ಗಳನ್ನು ಬಿಡುಗಡೆ ಮಾಡಿದೆ. ಎಲ್​ಐಸಿ ಪ್ರೊಟೆಕ್ಷನ್ ಪ್ಲಸ್ ಪ್ಲಾನ್ ಮಾರುಕಟ್ಟೆಗೆ ಲಿಂಕ್ ಆಗಿದ್ದು,

5 Dec 2025 5:06 pm
Aries Yearly Horoscope 2026: 2026ರ ಹೊಸ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಮೇಷ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವರ್ಷ ಭವಿಷ್ಯದ ವಿವರ ಇಲ್ಲಿದೆ. ಇದು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸುವಂಥ ಭವಿಷ್ಯವಾಗಿದೆ. ಹೆಚ್ಚು ಅವಧಿಗೆ ಒಂದೇ ರಾಶಿಯಲ್ಲಿ ಸ್ಥಿತವಾಗಿರುವಂಥ ಶನಿ, ರ

5 Dec 2025 4:38 pm
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಂಬಿ ಪಾಟೀಲ್ ಎಚ್ಚರಿಕೆ

ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣಸಲ್ಲಿ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭಾರೀ ಭ್ರಷ್ಟ

5 Dec 2025 4:25 pm
Video: ಅರಣ್ಯಾಧಿಕಾರಿಗಳ ಮುಂದೆ ದೊಡ್ಡದಾಗಿ ಬಾಯಿ ಬಿಟ್ಟ ದೈತ್ಯ ಹೆಬ್ಬಾವು

ಮೈಸೂರಿನ ನಂಜನಗೂಡು ತಾಲ್ಲೂಕಿನ ಮಹಾದೇವನಗರದ ಕೋಡಹಳ್ಳಿ ಬಳಿ ದೈತ್ಯ ಹೆಬ್ಬಾವು ಸೆರೆಹಿಡಿಯಲಾಗಿದೆ. ರೈತರ ಕುರಿ ಮತ್ತು ಮೇಕೆಗಳನ್ನು ನುಂಗಿ ಭಾರೀ ತೊಂದರೆ ನೀಡುತ್ತಿದ್ದ ಈ ಹೆಬ್ಬಾವು ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಅರಣ

5 Dec 2025 4:23 pm
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಈಗ ಹೇಗಿದೆ? ನಿಂತಿದೆಯೇ ಅಲ್ಲು ಅರ್ಜುನ್ ನೆರವು?

Sandhya Theater tragedy: ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿ ಐದು ವರ್ಷಗಳಾಯ್ತು. ಅಂತೆಯೇ ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ನಡೆದು ಸಹ ಐದು ವರ್ಷಗಳಾಯ್ತು. ಆಗ ಕೋಮಾಕ್ಕೆ ಹೋಗಿದ್ದ ಬಾಲಕ ಈಗ ಹೇಗಿದ್ದಾನೆ? ಅಲ್ಲು ಅರ್ಜುನ್ ಸಹಾಯ ನಿಂತಿದೆಯೇ?

5 Dec 2025 4:19 pm
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ‘ಸ್ಟುಡಿಯೋ9’ ನಿರ್ಮಾಣದ ‘ಫೆನಾಟಿಕ್ಸ್’

ಟಿವಿ9 ನೆಟ್‌ವರ್ಕ್‌ನ ಅಂಗಸಂಸ್ಥೆಯಾದ ‘ಸ್ಟುಡಿಯೋ9’, 30ನೇ ಏಷ್ಯನ್ ಟೆಲಿವಿಷನ್ ಅವಾರ್ಡ್ಸ್-2025ರಲ್ಲಿ ದೇಶಕ್ಕೆ ತನ್ನ ಮೊದಲ ಸಾಕ್ಷ್ಯಚಿತ್ರದ ಗೆಲುವನ್ನು ತಂದುಕೊಟ್ಟಿದೆ. ಡಾಕ್ಯುಬೇಯಲ್ಲಿ ಪ್ರಸಾರವಾಗುವ ‘ಫೆನಾಟಿಕ್ಸ್’ ಸಾಕ

5 Dec 2025 4:18 pm
ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ

ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ

5 Dec 2025 4:17 pm
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪುಟಿನ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ

ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್‌ ಹೌಸ್​​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯ

5 Dec 2025 4:14 pm
ಭಾರತೀಯ ಅಂತರಿಕ್ಷ ನಿಲ್ದಾಣದ ರೂಪುರೇಖೆ ಅಂತಿಮಗೊಳಿಸಿದ ಇಸ್ರೋ ಮತ್ತು ಸರ್ಕಾರ

Bharatiya Antariksh Nildan's configuration complete: ಭಾರತ ಮೊದಲ ಬಾಹ್ಯಾಕಾಶ ನಿಲ್ದಾಣದ ಪೂರ್ಣ ರೂಪುರೇಖೆಯನ್ನು ಅಥವಾ ಕಾನ್ಫಿಗರೇಶನ್ ಅನ್ನು ಇಸ್ರೋ ಪೂರ್ಣಗೊಳಿಸಿದೆ. ಈ ವಿನ್ಯಾಸಕ್ಕೆ ಕೇಂದ್ರ ಸರ್ಕಾರವೂ ಕೂಡ ಹಸಿರುನಿಶಾನೆ ಕೊಟ್ಟಿದೆ. ಎಲ್ಲಾ ಅಂದುಕೊಂ

5 Dec 2025 4:06 pm
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ವಿಮಾನ ಪ್ರಯಾಣಿಕರ ಅಚ್ಚು ಮೆಚ್ಚಿನ ಏರ್​ಲೈನ್ಸ್ ಆಗಿದ್ದ ಇಂಡಿಗೋ ವಿರುದ್ಧ ಈಗ ಪ್ರಯಾಣಿಕರು ಆಕ್ರೋಶ ಹೊರ ಹಾಕ್ತಿದ್ದಾರೆ. ಯಾಕಂದ್ರೆ ಕಳೆದ 4 ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ಏರುಪೇರಾಗಿದೆ. ನಿತ್ಯ 500, 600 ವಿಮಾನಗ

5 Dec 2025 4:05 pm
ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ; ದೆಹಲಿಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿಕೆ

ನವದೆಹಲಿಯ ಹೈದರಾಬಾದ್‌ ಹೌಸ್​​ನಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು. ನಾವಿಬ್ಬರೂ ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಭಯ ರಾಷ್ಟ್

5 Dec 2025 3:38 pm
ಧೂಮಪಾನ ನಿಷೇಧಿಸಿದ ಜಗತ್ತಿನ ಮೊದಲು ರಾಷ್ಟ್ರ ಇದು

ಮಾಲ್ಡೀವ್ಸ್ 2025ರ ನವೆಂಬರ್ 1ರಿಂದ ವಿಶ್ವದ ಮೊದಲ ತಂಬಾಕು ಮುಕ್ತ ದೇಶವಾಗಲಿದೆ. ಜನವರಿ 1, 2007ರ ನಂತರ ಜನಿಸಿದವರಿಗೆ ಧೂಮಪಾನ ನಿಷೇಧಿಸಲಾಗಿದೆ, ಇದು ಪ್ರವಾಸಿಗರಿಗೂ ಅನ್ವಯಿಸುತ್ತದೆ. ಸಾರ್ವಜನಿಕ ಆರೋಗ್ಯ ಸುಧಾರಿಸುವುದು ಮತ್ತು ಭ

5 Dec 2025 3:35 pm
ಗಂಧದ ಎಣ್ಣೆ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ: ಅಂಕಿ-ಅಂಶ ಸಮೇತ ಬಯಲಿಗೆಳೆದ ಜೆಡಿಎಸ್ ಶಾಸಕ

ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾ

5 Dec 2025 3:33 pm
ಸಿಎಂ ಸಿದ್ದರಾಮಯ್ಯ Vs ವಿಪಕ್ಷ ನಾಯಕ ಅಶೋಕ್​​: ಸಾಮಾಜಿಕ ಜಾಲತಾಣದಲ್ಲಿ ‘ಭ್ರಷ್ಟಾಚಾರ’ವಾರ್​

ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾ

5 Dec 2025 3:31 pm
‘ಅಖಂಡ 2’ ರಿಲೀಸ್ ರದ್ದಾಗಲು ನಿಜ ಕಾರಣವೇನು?

Nandamuri Balakrishna: ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾದ ಬಿಡುಗಡೆ ರದ್ದಾಗಿದೆ. ಈ ಸಿನಿಮಾವನ್ನು 14 ರೀಲ್ ಪ್ಲಸ್ ಎಂಟರ್ಟೈನ್​​ಮೆಂಟ್ ಸಂಸ

5 Dec 2025 3:25 pm
ಇಂಡಿಗೋ ಬಿಕ್ಕಟ್ಟಿನ ಮಧ್ಯೆ ಪೈಲಟ್​ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಡಿಗೋದ ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವ

5 Dec 2025 3:13 pm
ಹಾರದ ವಿಮಾನಗಳು, ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ತಿ ವಿಸರ್ಜನೆಗೆಂದು ಹರಿದ್ವಾರಕ್ಕೆ ಟಿಕೆಟ್ ಬುಕ್ ಮಾಡಿದ್ದ ಕುಟುಂಬಸ್ಥರಿಗೂ ಸಹ ವಿಮಾನ ಸಿಗದ ಪರದಾಡುವ ಸ್ಥಿತಿ ಎದುರಾಗಿದ

5 Dec 2025 3:11 pm
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನ

5 Dec 2025 3:07 pm
IND vs SA: ಇಡೀ ಕ್ರೀಡಾಂಗಣವನ್ನೇ ತುಂಬಿ ತುಳುಕುವಂತೆ ಮಾಡಿದ ಕಿಂಗ್ ಕೊಹ್ಲಿಯ ಏಕೈಕ ಶತಕ

Virat Kohli Magic: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ವಿಶಾಖಪಟ್ಟಣಂನಲ್ಲಿ ನಡೆಯುವ ನಿರ್ಣಾಯಕ 3ನೇ ಪಂದ್ಯ ಕುತೂಹಲ ಮೂಡಿಸಿದೆ. ವಿರಾಟ್ ಕೊಹ್ಲಿ ಸರಣಿಯಲ್ಲಿ ಎರಡು ಶತಕ ಬಾರಿಸಿದ್ದು, ವಿಶೇಷವಾಗಿ ರಾಂಚಿ ಶತಕದ

5 Dec 2025 3:06 pm
Ketu Transit 2026: 2026ರ ಕೇತು ಸಂಚಾರ; ಮುಂದಿನ ವರ್ಷ ಈ ಮೂರು ರಾಶಿಗೆ ಅದೃಷ್ಟದ ಸುರಿಮಳೆ

ಜ್ಯೋತಿಷ್ಯದಲ್ಲಿ ಕೇತು ಸಂಚಾರವು ಮಹತ್ವಪೂರ್ಣ. ಕೇತು ಹಿಮ್ಮುಖ ಚಲನೆಯಿಂದ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರಸ್ತುತ ಸಿಂಹ ರಾಶಿಯಲ್ಲಿರುವ ಕೇತು, ಮುಂದಿನ ವರ್ಷ ಮಾಘ ಮತ್ತು ಆಶ್ಲೇಷ ನಕ್ಷತ್ರಗಳಿಗೆ ಸಂಚರಿಸಲಿದೆ. ಈ ಅವ

5 Dec 2025 2:53 pm
13 ರನ್​ಗಳಿಗೆ 4 ವಿಕೆಟ್‌ ಉರುಳಿಸಿ ಮತ್ತೊಮ್ಮೆ ಬಿಸಿಸಿಐ ಕಿವಿ ಹಿಂಡಿದ ಮೊಹಮ್ಮದ್ ಶಮಿ

Mohammed Shami's Stunning Comeback: ಇಂಜುರಿಯಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ, ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಬಂಗಾಳ ಪರ ಆಡಿದ ಶಮಿ, ಸರ್ವಿಸಸ್‌ ವಿರುದ್ಧ 20 ಎಸೆತಗಳಲ್ಲಿ 13 ರನ್ ನೀಡಿ 4 ವಿಕೆಟ್‌

5 Dec 2025 2:32 pm
6ನೇ ವಯಸ್ಸಿನಲ್ಲಿ ಪ್ರಾಥಮಿಕ ಶಿಕ್ಷಣ, 12ನೇ ವಯಸ್ಸಿನಲ್ಲಿ ಸ್ನಾತಕೋತ್ತರ ಪದವಿ, 15ನೇ ವಯಸ್ಸಿನಲ್ಲಿ ಪಿಹೆಚ್​​​ಡಿ ಮಾಡಿದ ಬಾಲಕ

ಬೆಲ್ಜಿಯಂನ 15 ವರ್ಷದ ಲಾರೆಂಟ್ ಸೈಮನ್ಸ್ ಕ್ವಾಂಟಮ್ ಭೌತಶಾಸ್ತ್ರದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದ್ದಾನೆ. 'ಬೆಲ್ಜಿಯಂ ಐನ್‌ಸ್ಟೈನ್' ಎಂದೇ ಖ್ಯಾತಿ ಪಡೆದಿರುವ ಈ ಬಾಲಕ, ಮಾನವನ ಜೀವಿತಾವಧಿಯನ್ನು ವಿಸ್ತರಿಸ

5 Dec 2025 2:31 pm
ಕೊಡಗಿನಲ್ಲಿ ಹುತ್ತರಿ ಹಬ್ಬದ ಸಂಭ್ರಮ: ಏನಿದರ ವಿಶೇಷ? ಚಿತ್ರಗಳಲ್ಲಿ ನೋಡಿ

ಕೊಡಗಿನಲ್ಲಿ ಇಂದು ಹುತ್ತರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇದು ಹೊಸ ಅಕ್ಕಿ ಅಥವಾ ಸುಗ್ಗಿಯ ಹಬ್ಬ ಎಂದೇ ಪ್ರಸಿದ್ಧ. ಈ ಹಬ್ಬದಲ್ಲಿ ಭತ್ತದ ಗದ್ದೆಯಿಂದ ಧಾನ್ಯಲಕ್ಷ್ಮಿಯನ್ನು ಮನೆಗೆ ಸ್ವಾಗತಿಸಲಾಗುತ್ತದೆ. ಸಾಂಪ್ರದಾಯಿಕ ಉಡುಗೆ

5 Dec 2025 2:23 pm
ನಿಮ್ಮ ಪ್ರತಿಭೆ ನನಗೆ ಬೇಕಿಲ್ಲ ಎಂದಿದ್ದರು ಉಪ್ಪಿ: ತೆಲುಗು ಹಿರಿಯ ನಟ

Upendra in Tollywood: ಉಪೇಂದ್ರ ಕನ್ನಡದಲ್ಲಿ ಮಾತ್ರವಲ್ಲ ತೆಲುಗಿನಲ್ಲಿಯೂ ಜನಪ್ರಿಯ ನಟ, ನಿರ್ದೇಶಕ. ಉಪೇಂದ್ರ ಅವರು 1997 ರಲ್ಲಿ ಮೊದಲ ತೆಲುಗು ಸಿನಿಮಾ ‘ಓಂಕಾರ’ ನಿರ್ದೇಶಿಸಿದ್ದರು. ಆಗ ಅವರೊಟ್ಟಿಗೆ ಕೆಲಸ ಮಾಡಿದ್ದ ಹಿರಿಯ ನಟ, ಸಂಭಾಷಣೆಕಾ

5 Dec 2025 2:14 pm
ಸಚಿವ ಸತೀಶ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗೋದು ಖಚಿತವೇ? ತೀವ್ರ ಕುತೂಹಲ ಹುಟ್ಟು ಹಾಕಿದ ನಡೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಚರ್ಚೆ ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾಲೂರು ಮುಖಂಡರ ಪಕ್ಷ ಸೇರ್ಪಡೆ ಈಗ ಗಮನ ಸೆಳೆದಿದೆ. ಈಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸತೀಶ

5 Dec 2025 1:55 pm
ದಿನಕ್ಕೆ ಕೇವಲ 2 ಬಾಳೆಹಣ್ಣು ತಿನ್ನಿ ಎಷ್ಟೆಲ್ಲಾ ಪ್ರಯೋಜನವಾಗುತ್ತೆ ನೋಡಿ

ಬಾಳೆಹಣ್ಣು ಮಾರುಕಟ್ಟೆಯಲ್ಲಿ ಎಲ್ಲಾ ಸಮಯದಲ್ಲೂ ಸುಲಭವಾಗಿ ಲಭ್ಯವಿರುವ ಒಂದು ಸೂಪರ್‌ಫುಡ್. ಆದರೆ ಅನೇಕರಿಗೆ ಈ ಹಣ್ಣಿನ ಸೇವನೆ ಮಾಡುವುದಕ್ಕೆ ಇಷ್ಟವಾಗುವುದಿಲ್ಲ. ಇದನ್ನು ಇಷ್ಟಪಟ್ಟು ತಿನ್ನುವವರಿಗಿಂತ ಇಷ್ಟಪಡದವರ ಸಂಖ್

5 Dec 2025 1:55 pm
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಬೈಕ್​​ ಸವಾರನಿಗೆ ಗಾಯ

KSRTC ಬಸ್​​ ಚಾಲಕನ ಯಡವಟ್ಟಿನಿಂದ ಆನೇಕಲ್​​ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸರಣಿ ಅಪಘಾತ ನಡೆದಿದೆ. ಬಸ್​​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದರೆ, ಕಾರಿಗೆ ಹಿಂಬದಿಯಿಂದ ಬೈಕ್​​ ಗುದ್ದಿದ ಪರಿಣಾಮ ಬೈಕ್​​

5 Dec 2025 1:04 pm
‘ಧುರಂಧರ್’ ನೋಡಿದ ಪ್ರೇಕ್ಷಕ ಹೇಳಿದ್ದೇನು? ಇಲ್ಲಿದೆ ವಿಮರ್ಶೆ

‘ಧುರಂಧರ್’ ಚಿತ್ರಕ್ಕೆ ದೊಡ್ಡ ಹಿನ್ನಡೆ ಎಂದರೆ ಅದು ಚಿತ್ರದ ಅವಧಿ. ಈ ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಹೀಗಾಗಿ ಸಿನಿಮಾದ ಅವಧಿಯೇ ಚಿತ್ರಕ್ಕೆ ಹಿನ್ನಡೆ ಆಗಿದೆ. ಮೊದಲಾರ್ಧದಲ್ಲಿ ಲವ್ ಸ್ಟೋರಿ ಸೇರಿದಂತೆ ಅನೇಕ ವಿಷಯಗಳನ್ನ

5 Dec 2025 1:03 pm
Video: ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ

ದುಡಿದು ತಿನ್ನುವ ಮನಸ್ಸಿದ್ದರೆ ವಯಸ್ಸು ಲೆಕ್ಕಕ್ಕೆ ಬರಲ್ಲ. ಇದಕ್ಕೆ ಈ ಅಜ್ಜಿಯೇ ನೈಜ ಉದಾಹರಣೆ. ಬೆಳಗ್ಗೆ 3 ಗಂಟೆಗೆ ಎದ್ದು ತಮ್ಮ ಕೈಯಾರೆ ದೋಸೆ, ಚಪಾತಿ ಸೇರಿದಂತೆ ವಿವಿಧ ಬಗೆಯ ರುಚಿಕರ ತಿಂಡಿಗಳನ್ನು ಮನೆಯಲ್ಲೇ ತಯಾರಿಸಿ ತಂ

5 Dec 2025 12:53 pm
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಪ್ರಧಾನಿ ಮೋದಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ ಎಂದು ಪುಟಿನ್ ಬಳಿ ಪ್ರಧಾನಿ ಮೋದಿ ಭರವಸೆಯ ಮಾತುಗಳನ್ನಾಡಿದ್ದಾರೆ. ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದಾರೆ. ಇಂದು ಹ

5 Dec 2025 12:52 pm
ಈ ದೇಶದಲ್ಲಿ ಕಾಂಡೋಮ್​​ಗೆ ತೆರಿಗೆ, ಗರ್ಭನಿರೋಧಕಗಳಿಗೆ ನಿಷೇಧ, ಕಾರಣ ಇಲ್ಲಿದೆ

ಚೀನಾ ದೇಶವು ಕುಸಿಯುತ್ತಿರುವ ಜನಸಂಖ್ಯೆಯನ್ನು ಹೆಚ್ಚಿಸಲು ಹೊಸ ಮಾರ್ಗಗಳನ್ನು ಅನುಸರಿಸುತ್ತಿದೆ. ಜನನ ಪ್ರಮಾಣ ಹೆಚ್ಚಿಸುವ ಸಲುವಾಗಿ, ಚೀನಾ ಸರ್ಕಾರವು ಕಾಂಡೋಮ್‌ಗಳು ಹಾಗೂ ಇತರ ಗರ್ಭನಿರೋಧಕಗಳ ಮೇಲೆ 13% ತೆರಿಗೆ ವಿಧಿಸಲು ಮ

5 Dec 2025 12:40 pm
ನಿಂತಿದ್ದವನು ಮೆಟ್ರೋ ಹಳಿಗೆ ದಿಢೀರನೆ ಜಿಗಿದ್ಬಿಟ್ಟ; ವ್ಯಕ್ತಿಯ ಆತ್ಮಹತ್ಯೆಯ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು? ಈ ವೀಡಿಯೋ ನೋಡಿ

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ಸುಮಾರಿಗೆ ದುರದೃಷ್ಟಕರ ಘಟನೆಯೊಂದು ನಡೆದಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಮೂಲದ 38 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶಾಂತನಗೌಡ ಎಂಬುವವರು ಮೆಟ್ರೋ ಹಳಿಗೆ ಹಾರಿ ಆತ

5 Dec 2025 12:38 pm
ಪಿಹೆಚ್​ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಕೇಸ್​​: ಸಿಂಡಿಕೇಟ್​​ ಸಭೆಯಲ್ಲಿ ಮಹತ್ವದ ತೀರ್ಮಾನ

ಪಿಎಚ್‌ಡಿ ಪದವಿ ನೀಡದೆ ಸತಾಯಿಸಲಾಗ್ತಿದೆ ಎಂದು ಆರೋಪಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಪ್ರಕರಣ ವಿಚಾರವಾಗಿ ಸಿಂಡಿಕೇಟ್​​ ಸಭೆ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅಲ್ಲದೆ, ಕಿರು

5 Dec 2025 12:35 pm
ಡಿಕೆ ಶಿವಕುಮಾರ್ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಯಾಯಿತು ಎನ್ನುವಷ್ಟರಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇ

5 Dec 2025 12:30 pm
Video: ರಾಜ್​ಘಾಟ್​ಗೆ ಆಗಮಿಸಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ಎರಡನೇ ದಿನ. ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ. ವ್ಲಾಡಿಮಿರ್ ಪುಟಿನ್ ಇಂದು ಭಾರತೀಯ ಕೈಗಾರಿಕೋದ್ಯಮಿಗಳನ್ನು ಭೇಟಿ

5 Dec 2025 12:10 pm
Sundarakanda: ಶನಿ ದೋಷ ನಿವಾರಣೆ ಮತ್ತು ಹನುಮಂತನ ಕೃಪೆಗೆ ಶನಿವಾರ ಸುಂದರಕಾಂಡ ಪಠಿಸಿ

ಶನಿವಾರದಂದು ಸುಂದರಕಾಂಡ ಪಠಣವು ಶನಿ ದೋಷ, ಸಾಡೇ ಸಾತಿ ಮತ್ತು ಗ್ರಹಗಳ ತೊಂದರೆಗಳಿಂದ ಮುಕ್ತಿ ನೀಡುತ್ತದೆ. ಹನುಮಾನ್ ಮತ್ತು ಶನಿ ದೇವರ ಆಶೀರ್ವಾದ ಪಡೆಯಲು ಇದು ಉತ್ತಮ ಮಾರ್ಗ. ಆತ್ಮವಿಶ್ವಾಸ ಹೆಚ್ಚಿಸಿ, ಆಸೆಗಳನ್ನು ಈಡೇರಿಸುತ

5 Dec 2025 12:05 pm
ಇಂಡಿಗೋ ವಿಮಾನ ರದ್ದಾಗಿದ್ದರಿಂದ ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ಇಂಡಿಗೋ ವಿಮಾನ ರದ್ದಾದ ಕಾರಣ ನವೆಂಬರ್ 23ರಂದು ವಿವಾಹವಾದ ವಧು-ವರರು ಭುವನೇಶ್ವರದಿಂದ ಹುಬ್ಬಳ್ಳಿಗೆ ಬರಲಾಗದೆ ಪರದಾಡಿದರು. ನಿಗದಿಯಾಗಿದ್ದ ಆರತಕ್ಷತೆಗೆ ಬರಲಾಗದಿದ್ದಾಗ, ಕುಟುಂಬದವರು ಅನಿವಾರ್ಯವಾಗಿ ಆನ್ಲೈನ್ ಮೂಲಕ ಆರತಕ

5 Dec 2025 12:04 pm
ಮುಂದುವರಿದ ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯ: ಇವತ್ತು ಎಷ್ಟು ಫ್ಲೈಟ್​​ಗಳು ಕ್ಯಾನ್ಸಲ್​?

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ನೂರಾರು ವಿಮಾನಗಳು ರದ್ದುಗೊಂಡಿವೆ, ಹಲವು ವಿಳಂಬವಾಗಿವೆ. ಇದರಿಂದ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದು,

5 Dec 2025 11:54 am
ಪ್ರವಾಸಕ್ಕೆ ಹೋದಾಗ ರಷ್ಯಾ ಅಧ್ಯಕ್ಷ ಪುಟಿನ್ ಭದ್ರತೆ ಹೇಗಿರುತ್ತೆ? ಮಲವನ್ನು ಕೂಡ ಪ್ಯಾಕ್ ಮಾಡಿ ರಷ್ಯಾಗೆ ಕೊಂಡೊಯ್ತಾರೆ!

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿದೇಶ ಪ್ರವಾಸ ಮಾಡಿದಾಗಲೆಲ್ಲಾ, ಅವರ ಭದ್ರತಾ ವ್ಯವಸ್ಥೆಗಳನ್ನು ಜಗತ್ತು ಆಶ್ಚರ್ಯದಿಂದ ಗಮನಿಸುತ್ತದೆ.ಈ ಬಾರಿ, ಅವರ ಭಾರತ ಭೇಟಿಯೊಂದಿಗೆ, ಮತ್ತೊಮ್ಮೆ ಚರ್ಚೆ ಆರಂಭವಾಗಿದೆ. ಪುಟಿನ್ ಅ

5 Dec 2025 11:50 am
‘ಸೂರ್ಯಂಗೆ ತುಂಬ ಹೊತ್ತು ಗ್ರಹಣ ಹಿಡ್ಯಲ್ಲ’; ಅಭಿಮಾನಿಗಳಿಗೆ ಮೆಸೇಜ್ ಕೊಟ್ಟ ದರ್ಶನ್

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವಾಗಲೇ ಅವರ 'ಡೆವಿಲ್' ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿನ 'ಸೂರ್ಯಂಗೆ ಗ್ರಹಣ ಹಿಡ್ಯಲ್ಲ, ನಾನು ಬರ್ತಾ ಇದೀನಿ ಚಿನ್ನ' ಎಂಬ ಡೈಲಾಗ್ ಅಭಿಮಾನಿಗಳ

5 Dec 2025 11:49 am
‘ಡೆವಿಲ್’ ಟ್ರೈಲರ್: ‘ಗುಡ್-ಬ್ಯಾಡ್-ಇವಿಲ್’ ದರ್ಶನ್ ನಾನಾ ಅವತಾರ: ಚಿತ್ರಗಳಲ್ಲಿ

Darshan Thoogudeepa: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಟ್ರೈಲರ್ ಇಂದು (ಡಿಸೆಂಬರ್ 05) ಬಿಡುಗಡೆ ಆಗಿದೆ. ಟ್ರೈಲರ್ ಕುತೂಹಲ ಮೂಡಿಸುವಂತಿದ್ದು, ದರ್ಶನ್ ಹಲವು ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಟ್ರೈಲರ್ ನೋಡಿದವರಿಗೆ ದರ್ಶನ್ ಪಾತ್ರವ

5 Dec 2025 11:44 am
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ಈ ನಿರ್ಧಾರಕ್ಕೆ ಕಾರಣ ಏನು?

ಬೆಂಗಳೂರಿನಲ್ಲಿ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅರ್ಚಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮದುವೆ ಮಾಡಿಸಿದ ಅರ್ಚಕರು ಸಾಕ್ಷಿ ಹೇಳಲು ಬೇರೆ ರಾಜ್ಯಗಳ ಕೋರ್ಟ್‌ಗಳಿಗೂ ಅಲೆದಾಡಬೇಕಾದ ಪರಿಸ್ಥಿತಿ ಬ

5 Dec 2025 11:43 am
ಆರ್​ಬಿಐನಿಂದ ಲಕ್ಷ ಕೋಟಿ ರೂ ಒಎಂಒ ಖರೀದಿ; 5 ಬಿಲಿಯನ್ ಡಾಲರ್ ಕರೆನ್ಸಿ ಖರೀದಿಗೆ ನಿರ್ಧಾರ; ಏನಿದರ ಮಹತ್ವ

RBI announces decisions of Rs 1 lakh crore OMO purchase and 5 billion USD currency swap: ಭಾರತೀಯ ರಿಸರ್ವ್ ಬ್ಯಾಂಕ್​ನ ಎಂಪಿಸಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳಲ್ಲಿ ಓಪನ್ ಮಾರ್ಕೆಟ್ ಆಪರೇಷನ್ಸ್ ಖರೀದಿಯೂ ಒಂದು. ಈ ತಿಂಗಳು ಆರ್​ಬಿಐ 1 ಲಕ್ಷ ಕೋಟಿ ರೂ ಮೊತ್ತದಷ್

5 Dec 2025 11:40 am
ಇಂಡಿಗೋ ವಿಮಾನ ಎಡವಟ್ಟು: ದೆಹಲಿಯಿಂದ ಕೊಚ್ಚಿಯಲ್ಲಿ ಬಂದು ಇಳಿದ್ರೂ ತಲುಪಲಿಲ್ಲ ಮಹಿಳೆಯ ಸೂಟ್‌ಕೇಸ್

ಬೆಂಗಳೂರು ಸೇರಿ ದೇಶಾದ್ಯಂತ ಇಂಡಿಗೋ ವಿಮಾನಗಳ ವಿಳಂಬ, ರದ್ದತಿಯಿಂದ ಮೂರು ದಿನಗಳಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. 600ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಬ್ಯಾಗ್ ಕಳೆದುಹೋಗಿರುವ ಘಟನೆಗಳೂ ವರದಿಯಾಗಿವೆ. ವಿಮಾನಯಾ

5 Dec 2025 11:33 am
Video: ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬರಲು ಹೊರಟ ಮರಿಯಾನೆ

ಮನುಷ್ಯ ಹಾಗೂ ಪ್ರಾಣಿಗಳ ನಡುವಿನ ನಿಷ್ಕಲ್ಮಶ ಪ್ರೀತಿಯನ್ನು ಸಾರುವ ಹೃದಯ ಸ್ಪರ್ಶಿ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಪುಟ್ಟ ಹುಡುಗಿಯನ್ನು ಶಾಲೆಗೆ ಬಿಟ್ಟು ಬರಲು ಮರಿಯಾನೆಯ ವಿಡಿಯೋ ವೈರಲ್ ಆಗಿದೆ. ಈ ಮುದ್ದಾದ ವಿ

5 Dec 2025 11:26 am
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

Bengaluru Weather Update: ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ತಂಪಾದ ಮತ್ತು ಮೋಡ ಕವಿದ ವಾತಾವರಣವಿದೆ. ಇಡೀ ನಗರದಾದ್ಯಂತ ಮೋಡಗಳಿಂದ ಆವೃತವಾಗಿದ್ದು, ತಂಪಾದ ಗಾಳಿ ಬೀಸುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮಧ್ಯಾಹ್ನದ ನಂತರವೂ

5 Dec 2025 11:19 am