SENSEX
NIFTY
GOLD
USD/INR

Weather

24    C

Video: ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ

ದಂಪತಿ ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ರೈಲಿನಿಂದ ಹಾರುವ ಮುನ್ನ ದಂಪತಿ ನಡುವೆ ಜಗಳವಾಗಿತ್ತು, ಪತಿ ಆಕೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಮನವೊಲಿಸಲು ಯತ್ನಿಸಿರುವ

23 Dec 2025 1:55 pm
ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ

ಉಡುಪಿಯ ಮಲ್ಪೆ ಕಡಲತೀರದಲ್ಲಿ ತೇಲಿ ಬಂದ ವಿಗ್ರಹ ಕೃಷ್ಣ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ ವಾಸ್ತವವಾಗಿ ಇದರ ಅಸಲಿ ಕಥೆ ಬೇರೆ ಇದೆ. ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಇದು ಕೃ

23 Dec 2025 1:39 pm
WhatsApp vs Govt: ತಿಂಗಳಿಗೆ ಕೋಟಿ ನಂಬರ್ಸ್ ನಿಷೇಧಿಸಿದರೂ ಸರ್ಕಾರಕ್ಕೆ ಗುಟ್ಟು ಬಿಟ್ಟುಕೊಡದ ವಾಟ್ಸಾಪ್

Government concerned over WhatsApp banning 1 crore numbers each month: ಭಾರತದಲ್ಲಿ ಅತಿದೊಡ್ಡ ಮೆಸೇಜಿಂಗ್ ಆ್ಯಪ್ ಆಗಿರುವ ವಾಟ್ಸಾಪ್ ಈ ವರ್ಷ ಪ್ರತೀ ತಿಂಗಳು ಬಹುತೇಕ ಒಂದು ಕೋಟಿಯಷ್ಟು ನಂಬರ್​ಗಳನ್ನು ನಿಷೇಧಿಸುತ್ತಾ ಬಂದಿದೆ. ತಿಂಗಳ ವರದಿಯಲ್ಲಿ ಎಷ್ಟು ನಂಬರ್ ನಿ

23 Dec 2025 1:34 pm
ಹೊಸ ವರ್ಷಾಚರಣೆ ಪಾರ್ಟಿಗಳಲ್ಲಿ ಮಕ್ಕಳಿಗೆ ಪ್ರವೇಶವಿಲ್ಲ, ಹೈಕೋರ್ಟ್​​ ಸೂಚನೆ

ಮುಂಬರುವ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ, ಮದ್ಯ ಸೇವಿಸುವ ಸ್ಥಳಗಳಾದ ಸ್ಟಾರ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಕ್ಕಳು ಪಾಲ್ಗೊಳ್ಳುವಂತಿಲ್ಲ ಎಂದು ಚೆನ್ನೈ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮಕ್ಕಳ ಭವಿಷ್ಯ ಮತ

23 Dec 2025 1:29 pm
Video: ಕಾಲ ಸರಿದಂತೆ ಮರೆಯಾಗುತ್ತಿದೆ ಸಾಂಪ್ರದಾಯಿಕ ಉಗ್ರಾಣ ಈ ಭತ್ತದ ಕಣಜ

ಕೃಷಿಕರ ಬದುಕಿನ ಚಿತ್ರಣದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೃಷಿಕರು ತಾವು ಬೆಳೆದ ಬೆಳೆಯನ್ನು ಸಾಂಪ್ರದಾಯಿಕ ವಿಧಾನ ಬಳಸಿ ಹೇಗೆ ಶೇಖರಿಸಿ ಇಡುತ್ತಿದ್ದರು ಎನ್ನುವುದಕ್ಕೆ ಈ ವಿಡಿಯೋ

23 Dec 2025 1:23 pm
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!

ಚಿರತೆ ಸೆರೆಗೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬರು ಸಿಲುಕಿದ ಘಟನೆ ಯಳಂದೂರು ತಾಲೂಕಿನ ಗಂಗವಾಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಅವರು ಯಾವುದೇ ಪ್ರಾಣಾಪಾಯ ಸಂಭವಿಸದೆ ಪಾರಾಗಿದ್ದಾರೆ. ಅಷ್ಟಕ್ಕೂ

23 Dec 2025 1:19 pm
Bengaluru: ವೀಕ್​​ಡೇಸ್​​ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್​​ ಕಳ್ಳಿ!

ಮದುವೆ ಚೌಟ್ರಿಗಳನ್ನೇ ಟಾರ್ಗೆಟ್​​ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಕನ್ನಡ ಪ್ರಾಧ್ಯಾಪಕಿಯನ್ನ ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ವಾರಪೂರ್ತಿ ಖಾಸಗಿ ಕಾಲೇಜಿನಲ್ಲಿ ಕನ್ನಡ ಪಾಠ ಮಾಡುತ್ತಿದ್ದ ಈಕೆ, ವಾರಾಂತ್ಯದಲ

23 Dec 2025 1:06 pm
ಇರುಳು ಕುರುಡು ಸಮಸ್ಯೆ ಎಂದು ಹಗಲಿನಲ್ಲೇ ಕಿರುತೆರೆ ನಟನ ಮನೆಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳ!

ಬೆಂಗಳೂರಿನಲ್ಲಿ ಇರುಳು ಕುರುಡು ಸಮಸ್ಯೆಯಿದ್ದ ಕಳ್ಳನೊಬ್ಬ ಹಗಲಲ್ಲೇ ಬೀಗ ಹಾಕಿದ ಮನೆಗಳನ್ನು ದೋಚುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಕಿರುತೆರೆ ನಟ ಪ್ರವೀಣ್ ಮನೆಯಲ್ಲಿ ಕನ್ನ ಹಾಕಿದ್ದ ಈತ ಕೊನೆಗೂ ಪೊಲೀಸರ ಬಲೆಗೆ ಬಿದ್ದ

23 Dec 2025 12:59 pm
ಸುದೀಪ್​ಗೆ ವಿಜಯಲಕ್ಷ್ಮಿ ಕೌಂಟರ್ ಕೊಡೋದಕ್ಕೂ ಇದೆ ಕಾರಣ?

ಕಿಚ್ಚ ಸುದೀಪ್ ಮತ್ತು ವಿಜಯಲಕ್ಷ್ಮೀ ನಡುವಿನ ವಿವಾದ ತಾರಕಕ್ಕೇರಿದೆ. ದರ್ಶನ್ ಅಭಿಮಾನಿಗಳನ್ನು ಗುರಿಯಾಗಿಸಿ ಸುದೀಪ್ ಹೇಳಿಕೆ ನೀಡಿದ್ದಾರೆಂದು ಭಾವಿಸಿದ ವಿಜಯಲಕ್ಷ್ಮೀ ತಿರುಗೇಟು ನೀಡಿದ್ದರು. ದರ್ಶನ್ ಜೈಲಿನಲ್ಲಿರುವಾಗ

23 Dec 2025 12:58 pm
ವಿದೇಶಕ್ಕೆ ಹೋಗಿ ಮತ್ತೆ ಭಾರತದ ಪ್ರಜಾಪ್ರಭುತ್ವವನ್ನು ಆಡಿಕೊಂಡ ರಾಹುಲ್​ಗೆ ಬಿಜೆಪಿ ತಿರುಗೇಟು

ಬಿಜೆಪಿ, ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸದ ಸಂದರ್ಭದಲ್ಲಿ ಭಾರತದ ಪ್ರಜಾಪ್ರಭುತ್ವದ ಕುರಿತು ನೀಡಿದ ಹೇಳಿಕೆಗಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಹುಲ್ 'ಭಾರತ ವಿರೋಧಿ ನಾಯಕ' ಎಂದು ಕರೆದ ಬಿಜೆಪಿ, ಅವರು ವಿದೇಶದಲ್ಲಿ

23 Dec 2025 12:40 pm
ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿಯ ತಿರುವು ಸಿಕ್ಕಿದೆ. ದಲಿತ ಯುವಕನನ್ನು ಮದುವೆಯಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅನ್ನು ತಂದೆ ಪ್ರಕಾಶ್ ಕೊಡಲಿಯಿಂದ ಕೊಚ್ಚಿ ಕೊಂದಿದ್ದ. ಆದರೆ, ಈ ಕ್ರೂರಿ ತ

23 Dec 2025 12:33 pm
ಬಿಗ್​​ಬಾಸ್: ರನ್ನರ್ ಅಪ್ ಆದರೂ ವಿನ್ನರ್​​ಗಿಂತ ಹೆಚ್ಚು ಹಣ ಪಡೆದ ತನುಜಾ

Bigg Boss Telugu season 09: ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುವ ತೆಲುಗು ಬಿಗ್​​ಬಾಸ್​ನ ಒಂಬತ್ತನೇ ಸೀಸನ್ ಇದೇ ಭಾನುವಾರ ಮುಕ್ತಾಯಗೊಂಡಿದೆ. ಫಿನಾಲೆಗೆ ಕನ್ನಡತಿಯರಾದ ತನುಜಾ ಪುಟ್ಟಸ್ವಾಮಿ ಮತ್ತು ಸಂಜನಾ ಗಲ್ರಾನಿ ಎಂಟ್ರಿ ಕೊಟ್ಟಿದ್ದರ

23 Dec 2025 12:27 pm
Yearly Horoscope 2026: 2026 ಕನ್ಯಾ ರಾಶಿಯವರಿಗೆ ಬಹುತೇಕ ಸುವರ್ಣಾವಧಿ, ಆದ್ರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

2026 ಕನ್ಯಾ ರಾಶಿಯವರಿಗೆ ಸುವರ್ಣಾವಧಿಯಾಗಿದ್ದು, ಗುರು ಗ್ರಹದ ಅನುಗ್ರಹದಿಂದ ಲಾಭ, ಯಶಸ್ಸು, ಬಲ ಹೆಚ್ಚಲಿದೆ. ವೃತ್ತಿ, ಆರ್ಥಿಕತೆ, ವೈವಾಹಿಕ ಜೀವನದಲ್ಲಿ ಶುಭ ಫಲಗಳಿರುತ್ತವೆ. ಆದಾಯ ಹೆಚ್ಚು, ಖರ್ಚು ಕಡಿಮೆ ಇರಲಿದ್ದು, ಗೌರವ ಗಳಿಸ

23 Dec 2025 12:25 pm
ಸಿಮ್ ವೆರಿಫಿಕೇಶನ್​ನಿಂದ ಹಿಡಿದು ಕ್ರೆಡಿಟ್ ಸ್ಕೋರ್​ವರೆಗೆ ಜನವರಿ 1ರಿಂದ ಆಗಲಿರುವ ಪ್ರಮುಖ ಹಣಕಾಸು ನಿಯಮ ಬದಲಾವಣೆಗಳು

Financial rules change from 2026 January: ಡಿಸೆಂಬರ್ ಮುಗಿದು ಜನವರಿ ಬರುತ್ತಿದೆ. 2025 ಮುಗಿದು 2026 ಬರುತ್ತಿದೆ. ಕೆಲ ಹೊಸ ಹಣಕಾಸು ನಿಯಮಗಳು ಜಾರಿಗೆ ಬರಲಿವೆ. ಬ್ಯಾಂಕುಗಳ ಬಡ್ಡಿದರ ಕಡಿಮೆ ಆಗಲಿದೆ. ಕ್ರೆಡಿಟ್ ಸ್ಕೋರ್ ಬೇಗ ಅಪ್​ಡೇಟ್ ಆಗಲಿದೆ. ವಾಟ್ಸಾಪ್

23 Dec 2025 12:18 pm
ಡಿಸಿಎಂ ಡಿ.ಕೆ. ಶಿವಕುಮಾರ್​​- ಮಾಜಿ ಸಚಿವ ಕೆ.ಎನ್​​. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ

ಕರ್ನಾಟಕ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕೆ.ಎನ್. ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳ

23 Dec 2025 12:10 pm
ಪತ್ನಿಯ ಕೊಂದು ಅಪಘಾತದ ನಾಟಕವಾಡಿದ ಪತಿಯ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೊಲೀಸರು

ಬೆಂಗಳೂರಿನಲ್ಲಿ ಪತ್ನಿ ಗಾಯತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪತಿ ಅನಂತ್‌ನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. 55 ವರ್ಷದ ದೈಹಿಕ ಶಿಕ್ಷಕಿಯಾಗಿದ್ದ ಗಾಯತ್ರಿಯನ್ನು ಅನಂತ್ ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ. ಆದರ

23 Dec 2025 12:10 pm
ಶಾಲಾ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ ನಿಮ್ಮ ಹೆಂಡತಿಯನ್ನು ನನ್ನ ಬಳಿ ಕಳುಹಿಸಿ ಎಂದ ಮುಖ್ಯ ಶಿಕ್ಷಕ

ಮುಂಬೈನ ವಿಟ್ಟಿ ಇಂಟರ್ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಶುಲ್ಕ ಹೆಚ್ಚಳ ಪ್ರಶ್ನಿಸಿದ ಪೋಷಕರಿಗೆ 'ಶುಲ್ಕ ಕಟ್ಟಲಾಗದಿದ್ದರೆ ಹೆಂಡತಿಯನ್ನು ನನ್ನ ಬಳಿ ಕಳುಹಿಸಿ' ಎಂದು ಅಸಭ್ಯವಾಗಿ ಹೇಳಿದ್ದಾರೆ. ಈ ಹೇಳಿಕೆ ಸಾರ್ವಜನ

23 Dec 2025 12:07 pm
ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಅತಿ ಹೆಚ್ಚು ಜನ ಸಾಯುವುದೇ ಕಾಡು ಪ್ರಾಣಿ ದಾಳಿಯಿಂದ!

ಕರ್ನಾಟಕದಲ್ಲಿ ಮಾನವ-ಪ್ರಾಣಿ ಸಂಘರ್ಷ ಗಣನೀಯವಾಗಿ ಹೆಚ್ಚಿದ್ದು, 2022 ರಿಂದ 2025 ರ ನವೆಂಬರ್‌ವರೆಗೆ 203 ಜನರ ಸಾವಿಗೆ ಕಾರಣವಾಗಿದೆ. ಚಾಮರಾಜನಗರ, ಕೊಡಗು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಕಾಡುಪ್ರಾಣಿ ದಾಳಿಗಳು ಹೆಚ್ಚಾಗಿವೆ. ಕಳೆ

23 Dec 2025 11:56 am
ವಿಜಯ ಹಝಾರೆ ಟೂರ್ನಿಯಲ್ಲಿ ವಿರಾಟ್ ಕೊಹ್ಲಿಯ ಅಂಕಿ ಅಂಶಗಳು ಹೇಗಿದೆ?

Vijay Hazare Trophy 2025: ಡಿಸೆಂಬರ್ 24 ರಂದು ಶುರುವಾಗಲಿರುವ ದೆಹಲಿ ಮತ್ತು ಆಂಧ್ರ ಪ್ರದೇಶ್ ನಡುವಣ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ಕೊಹ್ಲಿ 15 ವರ್ಷಗಳ ಬಳಿಕ ದೇಶೀಯ ಟೂರ್

23 Dec 2025 11:55 am
 Video: 8,000 ಮೈಲಿ ಪ್ರಯಾಣ ಮಾಡಿ ಸ್ನೇಹಿತನಿಗೆ ಸರ್ಪ್ರೈಸ್ ನೀಡಿದ ಯುವಕ

ಪರಿಶುದ್ಧ ಸ್ನೇಹವೇ ಹಾಗೆ, ಈ ನಿಸ್ವಾರ್ಥ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸುಂದರ ಸ್ನೇಹ ಸಂಬಂಧ ಸಾರುವ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಸ್ನೇಹಿತರ ಪುನರ್ಮಿಲನದ ವೀಡಿಯೊ ಸೋಶಿಯಲ್ ಮೀಡ

23 Dec 2025 11:48 am
ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ

ರಾಹುಲ್ ಗಾಂಧಿಗೆ ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿದ್ದ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಲೆಟರ್​​ ಬರೆದಿದ್ದಾರೆ.ಈ ಪತ್ರದಲ್ಲಿ ತಮ್ಮ 'ವೋಟ್ ಚೋರಿ' ಹೇಳಿಕೆಯ ಹಿಂದಿನ ಉದ್ದೇಶವನ್ನು ಅವರು ಸ್ಪಷ್ಟಪಡಿಸಿದ್ದಾರೆ. ತಮ

23 Dec 2025 11:42 am
‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ

ಬೆಂಗಳೂರಿನ ಟ್ರಾಫಿಕ್ ಮತ್ತು ನೈರ್ಮಲ್ಯದ ಸಮಸ್ಯೆಗಳನ್ನು ಪವಿತ್ರಾ ಕುಲಕರ್ಣಿ ಅವರ ವೈರಲ್ ವಿಡಿಯೋದ ಮೂಲಕ ತಿಳಿಸಿದ್ದಾರೆ. ತಮ್ಮ ರಿಕ್ಷಾ ಪಕ್ಕದಲ್ಲೇ ಕಸ ಲಾರಿಯೊಂದು ಬಂದು ನಿಂತಿದೆ. ತನ್ನ ಗಮ್ಯಸ್ಥಾನವನ್ನು ತಲುಪಲು 78 ನಿಮ

23 Dec 2025 11:35 am
‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

Shiva Rajkumar-Rajinikanth: 2023ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ನಟ ಶಿವಣ್ಣ ಸಹ ಗಮನ ಸೆಳೆದರು. ಯಾವ ಮಟ್ಟಿಗೆಂದರೆ ತಮಿಳುನಾಡಿನಲ್ಲಿ ‘ಜೈಲರ್’ ಸಿನಿಮಾ ಬಳಿಕ ಶಿವಣ್ಣನಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ

23 Dec 2025 11:26 am
ನಟ ಶಿವರಾಜ್​​ಕುಮಾರ್ ಸಾವು ಗೆದ್ದು ಒಂದು ವರ್ಷ; ಅಂದು ನಡೆದಿದ್ದೇನು?

ನಟ ಶಿವರಾಜ್​ಕುಮಾರ್ ಕ್ಯಾನ್ಸರ್ ಗೆದ್ದು ಒಂದು ವರ್ಷ ಕಳೆದಿದೆ. ಅಮೆರಿಕದ ಮಿಯಾಮಿಯಲ್ಲಿ ಯಶಸ್ವಿ ಸರ್ಜರಿ ನಡೆದು ಡಿಸೆಂಬರ್ 24ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿರುವ ಶಿವಣ್ಣ, '45', 'ಜೈಲರ

23 Dec 2025 11:25 am
ಕಾಡಾನೆ ಓಡಿಸಲೂ ಬಂತು ಎಐ ಕ್ಯಾಮರಾ! ನಾಗರಹೊಳೆ ಕಾಡಂಚಿನಲ್ಲಿ ವಿನೂತನ ಪ್ರಯೋಗ, ವಿಚಿತ್ರ ಸದ್ದು ಕೇಳಿ ಓಡಿಹೋಗ್ತಿವೆ ಗಜಪಡೆ

ಮೈಸೂರು ಜಿಲ್ಲೆಯ ನಾಗರಹೊಳೆ ಅರಣ್ಯ ಗಡಿಗಳಲ್ಲಿ ಹೆಚ್ಚಿದ ಕಾಡಾನೆ ಹಾವಳಿ ತಡೆಯಲು ಅರಣ್ಯ ಇಲಾಖೆ AI ಆಧಾರಿತ ಧ್ವನಿವರ್ಧಕ ಸಹಿತ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ಆನೆಗಳನ್ನು 150 ಮೀ ದೂರದಿಂದ ಗುರುತಿಸಿ, ವಿಭಿನ್ನ ಶ

23 Dec 2025 11:25 am
Gold Rate Today Bangalore: ಗ್ರಾಮ್​ಗೆ 14,000 ರೂ ಸಮೀಪ ಅಪರಂಜಿ ಚಿನ್ನದ ಬೆಲೆ

Bullion Market 2025 December 23rd: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 300 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 4 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 12,400 ರೂನಿಂದ 12,700 ರೂಗೆ ಏರಿದೆ. 24 ಕ್ಯಾರಟ್ ಚ

23 Dec 2025 11:24 am
Vasthu Tips: ಮನೆಯ ಈ ದಿಕ್ಕಿನಲ್ಲಿ ಎಂದಿಗೂ ಕಸದ ಬುಟ್ಟಿಯನ್ನು ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ!

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮನೆ ಕಟ್ಟುವುದರಿಂದ ಹಿಡಿದು ಮನೆಯೊಳಗಿನ ಅಲಂಕಾರಿಕ ವಸ್ತುವಿನ ತನಕ ವಾಸ್ತು ಸಲಹೆ ಪಾಲಿಸುತ್ತಾರೆ. ಆದರೆ ಕಸದ ಬುಟ್ಟಿ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಅದನ್ನು ಮನೆಯ ಯಾವುದೋ ಮೂಲೆ

23 Dec 2025 11:18 am
ಮಧ್ಯಪ್ರದೇಶದಲ್ಲಿ ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿ ಅಂಜು ಭಾರ್ಗವ ಅಂಧ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ್ದು ವಿಡಿಯೋ ವೈರಲ್ ಆಗಿದೆ. ಧಾರ್ಮಿಕ ಮತಾಂತರದ ಆರೋಪದ ಮೇರೆಗೆ ಚರ್ಚ್ ಬಳಿ ನಡೆದ ಪ್ರತಿಭಟನೆ ವೇಳೆ ಈ ಘಟನೆ ಸಂಭವಿಸಿದೆ. ದ

23 Dec 2025 10:46 am
Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ

ಪ್ರತಿಯೊಬ್ಬರಿಗೂ ಸ್ವಂತ ಮನೆ ಹೊಂದುವ ಕನಸಿರುತ್ತದೆ. ಜ್ಯೋತಿಷ್ಯದ ಪ್ರಕಾರ, ಒಬ್ಬರ ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಖರೀದಿಸುವ ಯೋಗವಿದೆಯೇ ಎಂದು ಪರೀಕ್ಷಿಸಿಕೊಳ್ಳುವುದು ಮುಖ್ಯ. ಜಾತಕದಲ್ಲಿ ಮನೆ ಕಟ್ಟುವುದು ಅಥವಾ ಹೊಂ

23 Dec 2025 10:32 am
Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ನಿಧಿ ಪೆಟ್ಟಿಗೆಯನ್ನು ಹುಡುಕಿ

ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ಆಟಗಳನ್ನು ಆಡಿರುತ್ತೀರಿ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಸಮುದ್ರ ಒಳಗೆ ಅಡಗಿರುವ ನ

23 Dec 2025 10:32 am
ಕೊಲ್ಲೂರು ದೇಗುಲ ಹೆಸರಲ್ಲಿ ನಕಲಿ ವೆಬ್​ಸೈಟ್ ತೆರೆದು ವಂಚಿಸ್ತಿದ್ದವ ಅರೆಸ್ಟ್: ಆಸಾಮಿಯ ತಂತ್ರಗಾರಿಕೆಗೆ ಪೊಲೀಸರೇ ದಂಗು!

ದೇಶದ ಪ್ರಸಿದ್ಧ ಶಕ್ತಿ ಪೀಠಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಲ್ಲಿ ನಕಲಿ ವೆಬ್​ಸೈಟ್ ತೆರೆದು ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸಿರ್ ಎಂಬಾತನನ್ನು ಕೊನೆಗೂ ಬಂಧಿಸುವಲ್ಲಿ

23 Dec 2025 10:28 am
ಭಾರತೀಯ ಬೌಲರ್​ಗಳನ್ನು ಸೌತ್ ಆಫ್ರಿಕಾಗೆ ಕಳುಹಿಸಲಿರುವ LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಮಿನಿ ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಶ್ರೀಲಂಕಾದ ವನಿಂದು ಹಸರ

23 Dec 2025 10:24 am
ಬೆಂಗಳೂರು ವಿದೇಶಿಗರ ಶಾಶ್ವತ ಮನೆ: ಭಾರತದ ಸರಳ ಜೀವನಕ್ಕೆ ರಷ್ಯಾ ಮಹಿಳೆ ಫಿದಾ

ರಷ್ಯಾದ ಮಹಿಳೆಯೊಬ್ಬರು ಭಾರತದಲ್ಲಿ ತಮ್ಮ ಮಕ್ಕಳ ಜೀವನಕ್ಕಾಗಿ ಬೆಂಗಳೂರನ್ನು ಶಾಶ್ವತ ತಾಣವನ್ನಾಗಿ ಆರಿಸಿಕೊಂಡಿದ್ದಾರೆ. ಭಾರತದ ಸರಳ ಜೀವನಶೈಲಿ, ಬಹುಸಂಸ್ಕೃತಿಯ ವಾತಾವರಣ, ಮತ್ತು ಮುಕ್ತ ಮನಸ್ಸಿನ ಬೆಳವಣಣೆಗೆ ಇದು ಸೂಕ್ತ

23 Dec 2025 10:21 am
Shanku Sthapana: ಯಾವುದೇ ಕಟ್ಟಡ ಕಟ್ಟುವ ಮುನ್ನ ಶಂಕುಸ್ಥಾಪನೆ ಮಾಡುವುದು ಯಾಕೆ ಗೊತ್ತಾ?

ಶಂಕುಸ್ಥಾಪನೆಯು ಕೇವಲ ಒಂದು ಧಾರ್ಮಿಕ ವಿಧಿಯಲ್ಲ, ಇದು ಭೂಮಿಯ ದೋಷಗಳನ್ನು ನಿವಾರಿಸಿ ಶುದ್ಧೀಕರಿಸುವ ಪ್ರಕ್ರಿಯೆಯಾಗಿದೆ. ಮನೆಯಾಗಲಿ, ದೇವಾಲಯವಾಗಲಿ, ಅಥವಾ ಯಾವುದೇ ಕಟ್ಟಡ ನಿರ್ಮಿಸುವಾಗ ಶಂಕುಸ್ಥಾಪನೆಯನ್ನು ಮಾಡುವುದರಿಂ

23 Dec 2025 9:57 am
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ಮಾಡುವ ಕ್ವಾಟ್ಲೆಗಳು ಒಂದೆರಡಲ್ಲ. ಈಗ ಇಡೀ ಮನೆಯವರು ಗಿಲ್ಲಿಗೆ ತೊಂದರೆ ಕೊಡುತ್ತಿದ್ದಾರೆ.ಆ ಸಂದರ್ಭದ ವಿಡಿಯೋನ ಸೋಶಿಯಲ್ ಮೀಡಿಯಾ ಮ

23 Dec 2025 9:56 am
ಬಾಕ್ಸಿಂಗ್ ಡೇ ಟೆಸ್ಟ್​ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಮತ್ತೆ ನಾಯಕ ಬದಲಾವಣೆ

Australia vs England: ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಯನ್ನು ಆಸ್ಟ್ರೇಲಿಯಾ ತಂಡ ವಶಪಡಿಸಿಕೊಂಡಿದೆ. ಇಂಗ್ಲೆಂಡ್ ವಿರುದ್ಧದ ಈ ಸರಣಿಯ ಮೊದಲ ಮೂರು ಮ್ಯಾಚ್​ಗಳನ್ನು ಆಸೀಸ್ ಪಡೆ ಗೆದ್ದುಕೊಂಡಿದ್ದ

23 Dec 2025 9:53 am
Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು

ವಿಜಯಪುರ, ಗದಗ, ಬಾಗಲಕೋಟೆ ಸೇರಿದಂತೆ ಕರ್ನಾಟಕದ ನಾಲ್ಕಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ಶೋಧ ಕಾರ್ಯ ನಡೆದಿದ

23 Dec 2025 9:43 am
National Farmers Day 2025: ರೈತನೇ ದೇಶದ ಬೆನ್ನೆಲುಬು, ಜಗದ ಹಸಿವು ನೀಗಿಸುವ ಅನ್ನದಾತನಿಗೊಂದು ನಮನ

ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಲಕ್ಷಾಂತರ ಜನರ ಜೀವನೋಪಾಯ ಮತ್ತು ದೇಶದ ಆಹಾರ ಭದ್ರತೆ, ಹೆಚ್ಚಿನ ಪಾಲಿನ ಆರ್ಥಿಕತೆ ಕೃಷಿಯನ್ನೇ ಅವಲಂಬಿಸಿದೆ. ಈ ಕೃಷಿ ಸಂಸ್ಕೃತಿ ಮತ್ತು ಅನ್ನದಾತರ ಕೊಡುಗೆ, ಕಠಿಣ ಪರಿಶ್ರಮಗಳನ್ನು

23 Dec 2025 9:34 am
ಸಿದ್ದರಾಮಯ್ಯ ಅತ್ಯಾಪ್ತನಿಗೆ ಡಿಕೆ ಶಿವಕುಮಾರ್ ಗಾಳ: ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು

ಕರ್ನಾಟಕ ಕಾಂಗ್ರೆಸ್‌ ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಆಪ್ತ ನಾಯಕನನ್ನು ಸೆಳೆಯಲು ಯತ್ನಿಸಿರುವುದು ಸ್ಪಷ್ಟವಾಗಿದೆ. ಹಾಗಾದರೆ, ಸಿದ್ದರಾಮಯ್ಯ ಆಪ್ತ ನಾಯಕನ ಜತೆ ಡಿಕೆ ಶಿವಕ

23 Dec 2025 9:25 am
ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್

ಬಿಗ್ ಬಾಸ್ ಕನ್ನಡ 12ರಲ್ಲಿ ಗಿಲ್ಲಿ ನಟ ಚಾಣಾಕ್ಷ ಆಟ ಪ್ರದರ್ಶಿಸುತ್ತಿದ್ದಾರೆ. ಈ ವಾರದ ನಾಮಿನೇಷನ್ ಟಾಸ್ಕ್‌ನಲ್ಲಿ ಅವರ ಮಾಸ್ಟರ್ ಪ್ಲಾನ್‌ ಎಲ್ಲರಿಗೂ ಅಚ್ಚರಿ ತಂದಿತು. ಬಿಗ್ ಬಾಸ್ ನೀಡಿದ ಹೊಸ ಅವಕಾಶವನ್ನು ರಾಶಿಕಾ ತಪ್ಪಾಗಿ

23 Dec 2025 9:20 am
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ. ಈ ವಾರ ಫ್ಯಾಮಿಲಿ ವೀಕ್ ಇರಲಿದೆ. ಹಲವು ಸ್ಪರ್ಧಿಗಳ ಮನೆಯವರು ಇದರಲ್ಲಿ ಭಾಗಿ ಆಗಿದ್ದಾರೆ. ಮೊದಲ ದಿನವೇ ಸೂರಜ್ ಹಾಗೂ ರಾಶಿಕಾ ಇದರಲ್ಲಿ ಪಾಲ್ಗೊಂಡಿದ್ದ

23 Dec 2025 8:33 am
ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಟಾಪ್-5 ಬ್ಯಾಟರ್​ಗಳು ಯಾರೆಲ್ಲಾ?

T20 World Cup 2026 India Squad : ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸ್ಥಾನ ಪಡೆದಿರುವ ಭಾರ

23 Dec 2025 8:32 am
Bengaluru Air Quality: ದಿನೇ ದಿನೇ ಹದಗೆಡುತ್ತಿರುವ ಗಾಳಿಯ ಗುಣಮಟ್ಟ, ದೆಹಲಿಯನ್ನು ನೆನಪಿಸುತ್ತಿದೆ ಬೆಂಗಳೂರಿನ ಏರ್ ಕ್ವಾಲಿಟಿ

ಬೆಂಗಳೂರಿನ ವಾಯು ಗುಣಮಟ್ಟ (AQI) 170ಕ್ಕೆ ಕುಸಿದಿದ್ದು, ಕಳೆದ ಐದು ವರ್ಷಗಳಲ್ಲಿ 20-25% ಹೆಚ್ಚಳ ಕಂಡಿದೆ. PM2.5 ಮಟ್ಟವು WHO ಮಿತಿಗಿಂತ 4 ಪಟ್ಟು ಹೆಚ್ಚಾಗಿದ್ದು, ಮುಂಬೈ, ಕೋಲ್ಕತ್ತಾಗೆ ಸವಾಲು ಹಾಕುವ ಮಟ್ಟಕ್ಕೆ ಮಾಲಿನ್ಯ ತಲುಪಿದೆ. ಇದು ಶ್ವ

23 Dec 2025 8:25 am
Video: ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ

ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯರೊಬ್ಬರು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಭಾನುವಾರ

23 Dec 2025 8:25 am
ಬೆಂಗಳೂರು ಚಂದ್ರಾಲೇಔಟ್‌ನಲ್ಲಿ ಪುಂಡರ ಹಾವಳಿ: ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸಕ್ಕೆ ಮಿತಿಯಿಲ್ಲದಾಗಿದೆ. ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ಕೆಲ ಪುಂಡರು ನಡು ರಸ್ತೆಯಲ್ಲೇ ಬೈಕ್​ಗಳನ್ನು ನಿಲ್ಲಿಸಿ ಬರ್ತ್​ಡೆ ಆಚರಿಸಿದ್ದಲ್ಲದೆ, ವಾಹನ ಸವಾರರನ್ನು ತಡೆದಿದ್ದಾರೆ. ಅವಾಚ್

23 Dec 2025 8:08 am
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ರಜತ್ ಸಂಭಾವನೆ ಕಡಿಮೆ ಇತ್ತಂತೆ. ಆದರೆ, ನಂತರ ಅವರು ಅದ್ಭುತವಾಗಿ ಆಟ ಆಡಿದರು. ಆ ಬಳಿಕ ಅವರ ಸಂಭಾವನೆ ಜಾಸ್ತಿ ಆಯಿತು ಎಂದರೆ ನೀವು ನಂಬಲೇಬೇಕು. ಈ ಬಗ್ಗೆ ಅವರು ಟಿವಿ9 ಕನ್ನಡ ಜೊತೆಗೆ ಮಾತನಾಡಿ

23 Dec 2025 8:07 am
ಗಂಡನನ್ನು ಕೊಂದು ಹೃದಯಾಘಾತ ಎಂದು ಬಿಂಬಿಸಲು ಪತ್ನಿ ಯತ್ನ, ಕೊಲೆ ಎಂದು ತಿಳಿದಿದ್ಹೇಗೆ?

ಹೈದರಾಬಾದ್‌ನಲ್ಲಿ ಪತಿಯನ್ನು ಕೊಂದು ಹೃದಯಾಘಾತವೆಂದು ಬಿಂಬಿಸಲು ಯತ್ನಿಸಿದ ಪತ್ನಿಯ ಕೃತ್ಯ ಬಯಲಾಗಿದೆ. ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿ, ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್

23 Dec 2025 7:57 am
‘ದುಡ್ಡು ದೋಚಿಕೊಳ್ಳಬಾರದು’; ಸಿನಿಮಾ ಟಿಕೆಟ್ ದರದ ಬಗ್ಗೆ ಶಿವಣ್ಣ ಮಾತು

ಒಟಿಟಿ ಹೆಚ್ಚಳದಿಂದ ಸಿನಿಮಾ ಟಿಕೆಟ್ ದರ ದುಬಾರಿಯಾಗುತ್ತಿದ್ದು, ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ದಿನಗಳು ಕಡಿಮೆಯಾಗುತ್ತಿದೆ ಎಂದು ಶಿವರಾಜ್‌ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿನಿಮಾ ಟಿಕೆಟ್‌ಗಳು ಎಲ್ಲ

23 Dec 2025 7:46 am
ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ, ರಾಜ್ಯದ 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದ್ದು, ರಾಜ್ಯ ಚಳಿಗಾಳಿಯಿಂದ ತತ್ತರಿಸುತ್ತಿದೆ. ರಾಜ್ಯದಲ್ಲಿ 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ

23 Dec 2025 7:36 am
ಬೆಂಗಳೂರು: ಸಿನಿಮೀಯ ರೀತಿ ಪತ್ನಿಯ ಕೊಂದ ಪತಿ ಕೆಲವೇ ಕ್ಷಣಗಳಲ್ಲಿ ಅರೆಸ್ಟ್! ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ

ಹೆಂಡತಿಯನ್ನೇ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವ್ಯಕ್ತಿಯೊಬ್ಬ ಕೆಲವೇ ಗಂಟೆಗಳಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಸಿನಿಮೀಯ ರೀತಿಯ ಘಟನೆಗೆ ಬೆಂಗಳೂರಿನ ಮಿಟ್ಟಗಾನಹಳ್ಳಿ ಸಾಕ್ಷಿಯಾಗಿದೆ. ಸೋಮವಾರ ಸಂಜೆ ನಡೆದ ಘ

23 Dec 2025 7:34 am
12ನೇ ದಿನ ಕೇವಲ ಲಕ್ಷಗಳಲ್ಲಿ ‘ದಿ ಡೆವಿಲ್’ ಗಳಿಕೆ; ಒಟ್ಟಾರೆ ಗ್ರಾಸ್ 33 ಕೋಟಿ ರೂ.

ದರ್ಶನ್ ನಟನೆಯ 'ದಿ ಡೆವಿಲ್' ಸಿನಿಮಾ 12 ದಿನಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಮಂಕಾಗಿದೆ. ಆರಂಭಿಕ ಅಬ್ಬರದ ನಂತರ, ಚಿತ್ರದ ಗಳಿಕೆ ಕುಸಿದಿದ್ದು, 12ನೇ ದಿನ ಕೇವಲ ಲಕ್ಷಗಳಲ್ಲಿ ಸಂಗ್ರಹಿಸಿದೆ. ಮಿಶ್ರ ಪ್ರತಿಕ್ರಿಯೆ ಮತ್ತು ಪೈರಸಿ ಇದಕ

23 Dec 2025 7:30 am
ಐಪಿಎಲ್​​ಗೂ ಮುನ್ನ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ವಿರಾಟ್ ಕೊಹ್ಲಿ

Vijay Hazare Trophy 2025: ವಿಜಯ ಹಝಾರೆ ಏಕದಿನ ಟೂರ್ನಿಯು ಡಿಸೆಂಬರ್ 24 ರಿಂದ ಶುರುವಾಗಲಿದೆ. 32 ತಂಡಗಳ ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ

23 Dec 2025 7:24 am
Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು

ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣ

23 Dec 2025 7:15 am
ನ್ಯೂ ಇಯರ್ ಹೆಸರಲ್ಲಿ ರೇವ್ ಪಾರ್ಟಿ ಮಾಡಿದ್ರೆ ಹುಷಾರ್! ಬೆಂಗಳೂರಿನಾದ್ಯಂತ ಖಾಕಿ ಸರ್ಪಗಾವಲು

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆ ಭಾರಿ ಸಿದ್ಧತೆ ಮಾಡಿಕೊಂಡಿದೆ. ಮಹಿಳೆಯರ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದ್ದು, ವುಮೆನ್ ಹೆಲ್ಪ್ ಡೆಸ್ಕ್ ಮತ್ತು ಚೆನ್ನಮ್ಮ ಸ್ಕ್ವಾಡ್‌ಗಳನ್ನು ನಿಯೋಜಿಸಲಾಗಿದೆ. ಡ್

23 Dec 2025 7:13 am
‘ಅವರು ಯಾವ ನೋವಲ್ಲಿದ್ದಾರೋ ಗೊತ್ತಿಲ್ಲ’; ವಿಜಯಲಕ್ಷ್ಮೀ ಬಗ್ಗೆ ಕಿಚ್ಚನ ಮಾತು

ಕಿಚ್ಚ ಸುದೀಪ್ ತಮ್ಮ 'ಯುದ್ಧಕ್ಕೆ ಸಜ್ಜಾದ ಸೇನೆ' ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಹೇಳಿಕೆ ದರ್ಶನ್ ಅಥವಾ ಶಿವರಾಜ್‌ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ತಮ್ಮ ಸಿನಿಮಾ ಬ

23 Dec 2025 7:02 am
Horoscope Today 23 December: ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025 ಡಿಸೆಂಬರ್ 23ರ, ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಟಿವಿ9 ಡಿಜಿಟಲ್ ವಾಹಿನಿಯಲ್ಲಿ ನೀಡಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾ

23 Dec 2025 6:59 am
ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗೊಂದಲ ತೀವ್ರಗೊಂಡಿದ್ದು, ರಾಜ್ಯ ನಾಯಕರೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ. ಆದರೆ, ರಾಹುಲ್ ಗಾಂಧಿ ನಿರ್ಧಾರಕ್ಕ

23 Dec 2025 6:56 am
Horoscope Today 23 December: ಇಂದು ಈ ರಾಶಿಯವರಿಂದ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ

ಇಂದಿನ ಶಾಲಿವಾಹನ ಶಕೆ ೧೯೪೮ರ ಮಂಗಳವಾರದ ಪಂಚಾಂಗದೊಂದಿಗೆ ಮೇಷ, ವೃಷಭ, ಮಿಥುನ ರಾಶಿಗಳ ಸಮಗ್ರ ದಿನಭವಿಷ್ಯ ಇಲ್ಲಿದೆ. ಮೇಷ ರಾಶಿಗೆ ಹಣಕಾಸಿನ ಲಾಭ, ವೃಷಭ ರಾಶಿಗೆ ಹೊಸ ಆಲೋಚನೆಗಳು, ಮಿಥುನ ರಾಶಿಗೆ ಕಚೇರಿ ವಿಳಂಬದ ಜೊತೆಗೆ ವೇತನ ಹೆ

23 Dec 2025 1:15 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23, ಮಂಗಳವಾರದ ದಿನಭವಿಷ್ಯವನ್ನು ಇಲ್ಲಿ ನೀಡಲಾಗಿದೆ. ಜನ್ಮಸಂಖ್ಯೆ ಲೆಕ್ಕಾಚಾರದ ಮಾಹಿತಿ ಸಹ ಲಭ್ಯವಿದೆ. ಈ ದಿನ ಆರ್ಥಿಕ, ವೃತ್ತಿ, ಆರೋಗ್ಯ ಹಾಗೂ ಕುಟುಂಬ ಜೀವನ ಹೇಗಿರಲಿದೆ ಎಂಬು

23 Dec 2025 12:24 am
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರಾಯಚೂರು ಎಸ್‌ಪಿ ಪುಟ್ಟಮಾದಯ್ಯ ಅವರು ಆನ್‌ಲೈನ್ ಗೇಮಿಂಗ್ ವಂಚನೆಯ ಕುರಿತು ಮಾಹಿತಿ ನೀಡಿದ್ದಾರೆ. Instagram ರೀಲ್ಸ್‌ ಮೂಲಕ ಬಂದ ಲಿಂಕ್‌ವೊಂದನ್ನು ಕ್ಲಿಕ್ ಮಾಡಿದ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು 30 ಲಕ್ಷ ರೂ ಕಳೆದುಕೊಂಡಿದ್ದಾರ

22 Dec 2025 10:48 pm
ಕಾವ್ಯಾ ವಿಚಾರದಲ್ಲಿ ಅತಿ ಆಯ್ತು ಗಿಲ್ಲಿ ವರ್ತನೆ: ಸುದೀಪ್ ಹೇಳಿದರೂ ಬುದ್ಧಿ ಕಲಿತಿಲ್ಲ

ಪ್ರತಿ ಬಾರಿ ತಪ್ಪು ಮಾಡುವುದು, ನಂತರ ಕ್ಷಮೆ ಕೇಳುವುದನ್ನೇ ಗಿಲ್ಲಿ ನಟ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಅವರಲ್ಲಿ ಬದಲಾವಣೆ ಕಾಣುತ್ತಿಲ್ಲ. ಇದರಿಂದ ಕಾವ್ಯಾ ಶೈವ ಅವರಿಗೆ ವಿಪರೀಪ ಕೋಪ ಬಂದಿದೆ. ಸ್ನೇಹದ ವಿಚಾರದಲ್ಲಿ ಕಿಚ್ಚ

22 Dec 2025 10:44 pm
IND-W vs SL-W: ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ?

India Women vs Sri Lanka Women T20: ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿರುವ ಭಾರತ ವನಿತಾ ತಂಡ, ಈಗ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಡಿಸೆಂಬರ್ 23 ರಂದು ನಡೆಯುವ ಈ ಪಂದ್ಯದಲ್ಲಿ ಸರಣಿ ಗೆಲುವಿನ ಗುರಿ ಹೊಂದಿದೆ

22 Dec 2025 10:43 pm
ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ

ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್

22 Dec 2025 10:16 pm
ಅಜ್ಜಿಯ ಕೊಲೆ ರಹಸ್ಯ; ನಾಯಿಗಳಿಂದ ಬಯಲಾಯ್ತು ಮೊಮ್ಮಗನ ಕ್ರೌರ್ಯ

ಆಂಧ್ರಪ್ರದೇಶದ ವಿಜಯನಗರದ ವೃದ್ಧ ಮಹಿಳೆಯ ಸಾವಿನ ಬಗ್ಗೆ ಪೊಲೀಸರಿಗೆ ಸಾಕಷ್ಟು ಅನುಮಾನ ಮೂಡಿತ್ತು. ಆ ವೃದ್ಧೆ ಕೊಲೆಯಾಗಿ ಹಲವು ದಿನಗಳಾಗಿದ್ದರೂ ಕೊಲೆಗಾರನ ಸುಳಿವು ಸಿಕ್ಕಿರಲಿಲ್ಲ. ಕೊನೆಗೆ ಶವದ ವಾಸನೆ ಹಿಡಿದು ಓಡಾಡಿದ ಪೊಲ

22 Dec 2025 10:12 pm
ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್

ಸಮಂತಾ ರುತ್ ಪ್ರಭು ಅವರಿಗೆ ಇರುವ ಅಭಿಮಾನಿಗಳ ಬಳಗ ದೊಡ್ಡದು. ಅವರು ಎಲ್ಲಿಯೇ ಹೋದರೂ ಜನರು ಸೇರುತ್ತಾರೆ. ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಮಂತಾ ಅತಿಥಿ ಆಗಿ ಬಂದಾಗಲೂ ಹಾಗೆಯೇ ಆಯಿತು. ಬಾಡಿ ಗಾರ್ಡ್ಸ

22 Dec 2025 10:06 pm
ಕೊವಿಡ್​​ನಂತೆ ಆತಂಕ ಸೃಷ್ಟಿಸಿದ ILI-ಸಾರಿ ಕೇಸ್ ಏರಿಕೆ: ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು, ILI, SARI ಪ್ರಕರಣಗಳು ತೀವ್ರವಾಗಿ ಏರಿಕೆ ಕಂಡಿವೆ. ಸೀಸನಲ್ ಫ್ಲೂ ಭೀತಿಯಿಂದ ಆರೋಗ್ಯ ಇಲಾಖೆಗೆ ಟೆನ್ಷನ್ ಶುರುವಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದ್ದು, ಪರೀಕ್ಷೆಗಳನ್ನು ಹೆಚ್ಚ

22 Dec 2025 10:01 pm
ಏಷ್ಯಾಕಪ್ ಫೈನಲ್​ನಲ್ಲಿ ಭಾರತವನ್ನು ಸೋಲಿಸಿದ ಪಾಕ್ ತಂಡಕ್ಕೆ ಕೋಟಿ ಕೋಟಿ ಬಹುಮಾನ

India vs Pakistan U19 Asia Cup: ದುಬೈನಲ್ಲಿ ನಡೆದ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಪಾಕಿಸ್ತಾನ ತಂಡ ಪ್ರಶಸ್ತಿ ಗೆದ್ದಿದೆ. ಈ ಐತಿಹಾಸಿಕ ಗೆಲುವಿನ ನಂತರ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ವಿಜೇತ ತಂಡದ ಪ್ರತಿ ಆಟಗಾರ

22 Dec 2025 9:35 pm
ಬೆಂಗಳೂರು ಟನಲ್ ರಸ್ತೆಗೆ ಹೆಚ್ಚಿನ ಮೊತ್ತಕ್ಕೆ ಅದಾನಿ ಗ್ರೂಪ್ ಬಿಡ್‌, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ

ರಾಹುಲ್‌ ಗಾಂಧಿಯಿಂದ ಹಿಡಿದು ಕಾಂಗ್ರೆಸ್ ನಾಯಕರು ಸದಾ ಅದಾನಿ ಕುರಿತು ಟೀಕೆ ಮಾಡುತ್ತಲೇ ಇದ್ದಾರೆ. ಇದೀಗ ಅದೇ ಅದಾನಿ ಕಂಪನಿ ಬೆಂಗಳೂರು ಸುರಂಗ ಮಾರ್ಗ ಟೆಂಡರ್ ನಲ್ಲಿ ಮೇಲುಗೈ ಸಾಧಿಸಿ, ಇತರೆ ಎಲ್ಲಾ ಕಂಪನಿಗಳು ಕೋಟ್ ಮಾಡಿದ್ದ

22 Dec 2025 9:33 pm
ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು?

ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹೇಳಿದ್ದಾರೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್

22 Dec 2025 9:29 pm
ಅದೇನ್ ಧೈರ್ಯ ಗುರು! ಜಡ್ಜ್​​​ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ

ನ್ಯಾಯಾಧೀಶರ ಸಹಿ ನಕಲು ಮಾಡಿ ಕೋಟ್ಯಂತರ ರೂ ಮೌಲ್ಯದ ಜಮೀನು ಕಬಳಿಕೆ ಮಾಡಿದ ಘಟನೆ ಆನೇಕಲ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರ ಅಮಾಯಕತನ ದುರುಪಯೋಗಪಡಿಸಿಕೊಂಡು ಸಂಬಂಧಿ ಮತ್ತು ಆತನ ಸಹಚರರು ಜಮೀನಿನ ಮಾಲೀಕರು ಮತ್ತು ನ್

22 Dec 2025 9:26 pm
ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

Jemimah Rodrigues captain: ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಜೆಮಿಮಾ ರೊಡ್ರಿಗಸ್ ನೇಮಕಗೊಂಡಿದ್ದಾರೆ. ಕಳೆದ ಎರಡು ವರ್ಷಗಳ ನಾಯಕಿ ಮೆಗ್ ಲ್ಯಾನಿಂಗ್ ಬದಲಿಗೆ ಭಾರತದ ಸ್ಟಾರ್ ಆಟಗಾರ್

22 Dec 2025 8:47 pm
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್

ಇಷ್ಟು ದಿನ ಅತಿಥಿಯಾಗಿ ಬಿಗ್ ಬಾಸ್ ಮನೆಯಲ್ಲಿ ಇದ್ದ ರಜತ್ ಅವರು ಈಗ ಹೊರಗೆ ಬಂದಿದ್ದಾರೆ. ಟಿವಿ9 ಜೊತೆ ಮಾತನಾಡಿ ಅವರು ಅಸಲಿ ವಿಷಯ ತೆರೆದಿಟ್ಟಿದ್ದಾರೆ. ‘ಗಿಲ್ಲಿಯನ್ನು ರಕ್ಷಿತಾ ಇಷ್ಟಪಡುತ್ತಿಲ್ಲ. ಅವವನ್ನು ಬ್ರೋ ಅಂತ ಅವಳು

22 Dec 2025 8:38 pm
ಕಳೆದ ವರ್ಷ ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುತ್ತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ 23,746 ರೋಗಿಗಳು!

ಕಳೆದ ವರ್ಷ ಅಂದರೆ 2024ರಲ್ಲಿ ಈ ಒಂದು ದೇಶದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಲೇ ಪ್ರಾಣ ಬಿಟ್ಟವರ ಸಂಖ್ಯೆ ಬರೋಬ್ಬರಿ 23,000 ಇದೆಯಂತೆ! ಈ ಅಂಕಿ-ಅಂಶ ನೋಡಿದರೆ ಆತಂಕವಾಗದೇ ಇರದು. ವೈದ್ಯರಿಗಾಗಿ ಕಾಯುತ್ತಾ ಕೂರುವ ಕಷ್ಟ, ಅಸಹನ

22 Dec 2025 8:14 pm
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ

ಕೊಲ್ಕತ್ತಾದ ಟಿಟಾಗರ್​​ದಿಂದ ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ 6ನೇ ಹೊಸ ಮೆಟ್ರೋ ರೈಲು ಡಿಸೆಂಬರ್​ 23ರಿಂದ ತನ್ನ ಸಂಚಾರ ಆರಂಭಿಸಲಿದೆ. ಆ ಮೂಲಕ ಬಿಎಂಆರ್​ಸಿಎಲ್​ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​​ ನ್ಯೂಸ್​

22 Dec 2025 8:12 pm
ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್

Krishnappa Gowtham Retires: ಕನ್ನಡ ಕ್ರಿಕೆಟ್ ತಾರೆ ಕೃಷ್ಣಪ್ಪ ಗೌತಮ್ ತಮ್ಮ 37ನೇ ವಯಸ್ಸಿನಲ್ಲಿ 14 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಬದುಕಿಗೆ ವಿದಾಯ ಹೇಳಿದ್ದಾರೆ. ಆಫ್ ಸ್ಪಿನ್ನರ್ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್

22 Dec 2025 8:04 pm
ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು

ನಾಲ್ಕು ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆಯ ಗಂಡನಿಂದ ವಿಚ್ಛೇದನ ಪಡೆದುಕೊಂಡು ದೂರವಾಗಿದ್ದಳು. ಬಳಿಕ ಆಕೆ ವಿವಾಹಿತ ಪುರುಷನ ಜೊತೆಗೆ ಸಂಬಂಧ ಇಟ್ಟು ಕೊಂಡಿದ್ದಳು. ಆದ್ರೆ, ಇದೀಗ ಅವನು ಸಹ ಕೈಕೊಟ್ಟಿದ್ದು, ದಿಕ್ಕುತೋಚದೇ

22 Dec 2025 8:01 pm
ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ

ಕೊಪ್ಪಳದ ಹಮಾಲರ ಕಾಲೋನಿಯಲ್ಲಿ 5 ವರ್ಷದ ಬಾಲಕ ಮೊದಲನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾನೆ. ಬಿದ್ದ ರಭಸಕ್ಕೆ ಬಾಲಕನ ತಲೆಗೆ ಪೆಟ್ಟಾಗಿದ್ದು, ವೈದ್ಯರ ಪರೀಕ್ಷೆಯಲ್ಲಿ ಬಿರುಕು ಪತ್ತೆಯಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿ

22 Dec 2025 7:29 pm
ಮಿಲಿಯನ್ ದಾಟಿ ಮುನ್ನುಗ್ಗುತ್ತಿರುವ ‘ಲ್ಯಾಂಡ್ ಲಾರ್ಡ್’ ಹಾಡು ‘ನಿಂಗವ್ವ ನಿಂಗವ್ವ’

2026ರ ಜನವರಿ 23ರಂದು ‘ಲ್ಯಾಂಡ್​ ಲಾರ್ಡ್’ ಸಿನಿಮಾ ಬಿಡುಗಡೆ ಆಗಲಿದೆ. ಈಗ ಸಾಂಗ್ ರಿಲೀಸ್ ಆಗಿದೆ. ವಿಜಯ್ ಪ್ರಕಾಶ್ ಮತ್ತು ಅನನ್ಯಾ ಭಟ್ ಹಾಡಿರುವ ‘ನಿಂಗವ್ವ ನಿಂಗವ್ವ’ ಗೀತೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಹಾಡಿನಲ್ಲಿ ರಚಿತಾ ರ

22 Dec 2025 7:18 pm
ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ

ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ

22 Dec 2025 7:00 pm
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್

ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ ಚೈತ್ರಾ ಮಾತಾ

22 Dec 2025 6:49 pm
ಭಾರತದ ಜಿಡಿಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ 2011-12 ಅಲ್ಲ, 2022-23; ಇದರಿಂದೇನು ಪ್ರಯೋಜನ?

Base year for GDP update to 2022-23, know the benefits of revised base year: ಭಾರತದ ಜಿಡಿಪಿ, ಹಣದುಬ್ಬರ, ಐಐಪಿ ಎಣಿಕೆಗೆ ಬೇಸ್ ಇಯರ್ ಅನ್ನು ಪರಿಷ್ಕರಿಸಲಾಗಿದೆ. ಇದರ ಮ್ಯಾಕ್ರೋ ಎಕನಾಮಿಕ್ ಡಾಟಾವನ್ನು ಸರ್ಕಾರ 2026ರಲ್ಲಿ ಬಿಡುಗಡೆ ಮಾಡಲಿದೆ. ಜಿಡಿಪಿಗೆ ಬೇಸ್ ಇಯರ್ ಬದಲಾ

22 Dec 2025 6:47 pm
ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ

ಕಲಬುರಗಿಯ ಬಡ ಜನರಿಗಾಗಿ ಇರುವ ಕಿದ್ವಾಯಿ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ ಎ.ಸಿ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ವೈದ್ಯರೇ ಎ.ಸಿಗಳನ್ನು ತಮ್ಮ ನಿವಾಸಕ್ಕೆ ಬಳಸಿದ್ದಾರೆ. ಅಷ್ಟೇ ಅಲ್ಲದೆ ಔಷಧಿಗಳನ್ನೂ ಕದ

22 Dec 2025 6:42 pm
ಆರನೇ ಸ್ಥಾನಕ್ಕೆ ಕುಸಿದಿರುವ ಭಾರತ WTC ಫೈನಲ್ ತಲುಪುವುದು ಹೇಗೆ?

Team India WTC Final 2025-27: 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಹಾದಿ ಕಠಿಣವಾಗಿದೆ. ಪ್ರಸ್ತುತ 6ನೇ ಸ್ಥಾನದಲ್ಲಿರುವ ಭಾರತ, ಫೈನಲ್ ತಲುಪಲು ಉಳಿದ 9 ಪಂದ್ಯಗಳಲ್ಲಿ ಕನಿಷ್ಠ 7 ಗೆಲ್ಲಬೇಕು. ಆಸ್ಟ್ರೇಲಿಯಾ, ನ್ಯೂಜಿಲೆ

22 Dec 2025 6:41 pm
ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ

ಪಂಜಾಬ್ ಪೊಲೀಸ್ ಇಲಾಖೆಯ ಮಾಜಿ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಅಮರ್ ಸಿಂಗ್ ಚಾಹಲ್ ಅವರು ಪಂಜಾಬ್‌ನ ಪಟಿಯಾಲದಲ್ಲಿರುವ ತಮ್ಮ ಮನೆಯಲ್ಲಿ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಪಟಿ

22 Dec 2025 6:29 pm
ಇತಿಹಾಸದಲ್ಲೇ ಅತಿದೊಡ್ಡ ಸಾಮೂಹಿಕ ಧ್ಯಾನಕ್ಕೆ ರವಿಶಂಕರ್ ಗುರೂಜಿ ನೇತೃತ್ವ; 1.21 ಕೋಟಿ ಧ್ಯಾನಾಸಕ್ತರು ಭಾಗಿ

World Meditation Day: ವಿಶ್ವ ಧ್ಯಾನ ದಿನದ ಅಂಗವಾಗಿ ವಿಶ್ವಸಂಸ್ಥೆಯಿಂದ ಧ್ಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ 150 ದೇಶಗಳಿಂದ 1.21 ಕೋಟಿ ಜನರು ಭಾಗಿಯಾಗಿದ್ದರು. ಇದರಲ್ಲಿ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಈ ಐತಿಹ

22 Dec 2025 6:00 pm
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಮೆಟ್ರೋ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಹತ್ವದ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಸಂಚಾರ ದಟ್ಟಣೆ ಕಡಿಮೆಗೊಳಿಸುವ ಉದ್ದೇಶದಿಂದ ಮೆಟ್ರೋ ಜಾಲವನ್ನು ವ್ಯಾಪಕವಾಗಿ ವಿಸ್ತರಿಸಲಾಗುತ್ತಿದ

22 Dec 2025 5:55 pm
ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ

DRDO's secrets: ಭಾರತದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ ಲೆಕ್ಕವಿಲ್ಲದಷ್ಟು ಮಿಲಿಟರಿ ಟೆಕ್ನಾಲಜಿ, ಶಸ್ತ್ರಾಸ್ತ್ರಗಳನ್ನು ಆವಿಷ್ಕರಿಸಿದೆ. ಭಾರತಕ್ಕೆ ಆಮದು ವೆಚ್ಚವನ್ನು ಗಣನೀಯವಾಗಿ ತಗ್ಗಿಸಿದೆ. ಒಂದು ಮಾಹ

22 Dec 2025 5:38 pm
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ

ಹುಬ್ಬಳ್ಳಿಯ (Hubballi) ಮಾನ್ಯ ಹಾಗೂ ವಿವೇಕಾನಂದ ಇವರಿಬ್ಬರು ಜಾತಿ ಗಡಿ ಮೀರಿ ಪ್ರೀತಿ ಮಾಡಿದ್ರು.. ಹೆತ್ತವರನ್ನ ಎದುರುಹಾಕಿಕೊಂಡು ಮದುವೆಯನ್ನೂ ಮಾಡಿಕೊಂಡಿದ್ರು. ಮದುವೆಯಾಗಿ 7 ತಿಂಗಳು ಕಳೆದಿತ್ತು. ಯುವತಿ ಸಹ 6 ತಿಂಗಳ ಗರ್ಭಿಣಿಯ

22 Dec 2025 5:37 pm
ದರ್ಶನ್ ಅಭಿಮಾನಿಯನ್ನು ಕಾಪಾಡಿದ್ದು ಸುದೀಪ್: ಆ ಘಟನೆ ವಿವರಿಸಿದ ರಜತ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಅತಿಥಿಯಾಗಿ ತೆರಳಿದ್ದ ರಜತ್ ಕಿಶನ್ ಅವರು ಈಗ ಹೊರಗೆ ಬಂದಿದ್ದಾರೆ. ಇದೇ ವೇಳೆಗೆ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಅವರ ಅಭಿಮಾನಿಗಳ ನಡುವೆ ಕಿತ್ತಾಟ ಶುರು ಆಗಿದೆ. ಈ ಪರಿಸ್ಥಿತಿಯ ಬಗ

22 Dec 2025 5:33 pm
ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಲು ಮನೆಯಲ್ಲಿ ಈ ಗಿಡಗಳನ್ನು ನೆಡಿ

ಪ್ರತಿ ಮನೆಯಲ್ಲೂ ಸಹ ಹಲ್ಲಿಗಳ ಕಾಟ ಇದ್ದೇ ಇರುತ್ತದೆ. ಎಷ್ಟೇ ಸರ್ಕಸ್‌ ಮಾಡಿದ್ರೂ ಸಹ ಇವುಗಳನ್ನು ನಿರ್ಮೂಲನೆ ಮಾಡುವುದು ಸಖತ್‌ ಕಷ್ಟದ ಕೆಲಸ. ಹೀಗಿರುವಾಗ ಯಾವುದೇ ರಾಸಾಯನಿಕ ಉತ್ಪನ್ನಗಳನ್ನು ಬಳಸುವ ಬದಲು ಈ ಕೆಲವು ಗಿಡಗಳನ

22 Dec 2025 5:23 pm