SENSEX
NIFTY
GOLD
USD/INR

Weather

24    C

...
ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ

ದಾವಣಗೆರೆ ಜೈನ ಸಮುದಾಯದಲ್ಲಿ ಅಚ್ಚರಿಯ ಸನ್ಯಾಸ ದೀಕ್ಷೆ: ಉನ್ನತ ಶಿಕ್ಷಣ ಪಡೆದ ಇಬ್ಬರು ಯುವತಿಯರು ಹಾಗೂ ಅವರೊಂದಿಗೆ ಇಬ್ಬರು ಪೋಷಕರು ಆಧ್ಯಾತ್ಮಿಕ ಮಾರ್ಗಕ್ಕೆ ಅಡಿ ಇಟ್ಟಿದ್ದಾರೆ. ಕೋಟ್ಯಾಧಿಪತಿಗಳ ಮಕ್ಕಳು, ಎಂಬಿಎ ಪದವೀಧರ

3 Mar 2026 10:21 pm
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ

ಓಂ ಪ್ರಕಾಶ್ ರಾವ್, ಅಣಜಿ ನಾಗರಾಜ್ ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ ಸಿನಿಮಾ ಮಾಡಿದ್ದರು. ಅವರ ಜತೆ ದರ್ಶನ್ ಆಪ್ತವಾಗಿದ್ದರೂ ಸಹ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಯಾಕೆ ಎಂಬ ಪ್ರಶ್ನೆಗೆ ಓಂ ಪ್ರಕಾಶ

3 Mar 2026 10:14 pm
ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತ

3 Mar 2026 10:09 pm
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್​ ತುಂಬ ದಟ್ಟ ಹೊಗೆ

ಇರಾನ್‌ನ ಟೆಹ್ರಾನ್‌ನ ಮೆಹ್ರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ಇರಾನಿನ ಮಾಧ್

3 Mar 2026 10:06 pm
SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು?

South Africa vs New Zealand Semifinal: ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಮಾರ್ಚ್ 4 ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಭೀತಿ ಇಲ್ಲ. ಈಡನ್ ಗಾರ್ಡನ್ಸ್ ಪಿಚ್ ಬ್ಯಾಟ್ಸ್‌

3 Mar 2026 10:05 pm
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ

ಇಸ್ರೇಲ್ ಮತ್ತು ಯುಎಸ್ ಪಡೆಗಳು ಟೆಹ್ರಾನ್‌ನಲ್ಲಿರುವ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ಸಹ ಹೊಡೆದವು. ಇಸ್ರೇಲ್ ರಕ್ಷಣಾ ಪಡೆಗಳ (IDF) ಪ್ರಕಾರ, ದಾಳಿಗಳು ಅಧ್ಯಕ್ಷೀಯ ಕಚೇರಿ ಮತ್ತು ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿಯ ಕಟ್ಟಡ

3 Mar 2026 9:40 pm
‘ನಾವು ಗುಲಾಮರಲ್ಲ’: ಸರ್ಕಾರದ ವಿರುದ್ಧ ತಿರುಗಿಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು

ಕರ್ನಾಟಕದಲ್ಲಿ ಸರ್ಕಾರಿ ವೈದ್ಯರು ತಮ್ಮ ಬಹುಕಾಲದ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಆರಂಭಿಸಿದ್ದಾರೆ. ಕೆಜಿಎಂಒಎ ನೇತೃತ್ವದಲ್ಲಿ ರಾಜ್ಯಾದ್ಯಂತ ಹೊರರೋಗಿ (OPD) ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟಿಸಲಾಗುತ್ತಿದೆ

3 Mar 2026 9:19 pm
ಯಶ್ ನಟನೆಯ ‘ರಾಮಾಯಣ’ ಸಿನಿಮಾಗೆ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಸಾಥ್?

ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅವರು ‘ರಾಮಾಯಣ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾಗೆ ಕ್ರಿಸ್ಟೋಫರ್ ನೋಲನ್ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಅದು ನಿಜವೇ ಹೌದಾಗಿದ್ದರೆ ಈ

3 Mar 2026 9:16 pm
ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ವೇದಿಕೆಯ ಮೇಲೆ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ರಾಜೇಗೌಡ, ಕುಟುಂಬಕ್ಕೆ ಎದುರಾ

3 Mar 2026 9:00 pm
ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದ ಅತಂತ್ರರಾಗಿದ್ದ 1053 ಅನಿವಾಸಿ ಕನ್ನಡಿಗರನ್ನು ಯಶಸ್ವಿಯಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ದುಬೈ ಮತ್ತು ಅಬುಧಾಬಿಯಿಂದ ಬಂದ ವಿಮಾನಗಳಲ್ಲಿ ಪ್ರಯಾಣಿಕರು ಸುರಕ್ಷಿತವಾಗಿ ತಾಯ್

3 Mar 2026 8:48 pm
ತುಂಬ ತಡವಾಗಿದೆ, ಇರಾನ್ ಜೊತೆ ಮಾತುಕತೆ ಸಾಧ್ಯವಿಲ್ಲ; ಟ್ರಂಪ್ ಘೋಷಣೆ

ಯುಎಸ್-ಇಸ್ರೇಲ್ ದಾಳಿಗಳು ಸಂಘರ್ಷವನ್ನು ಹೆಚ್ಚಿಸುತ್ತಿದ್ದಂತೆ ಇರಾನ್ ಜೊತೆ ಮಾತುಕತೆಯ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. 'ಈಗಾಗಲೇ ತುಂಬ ತುಂಬ ತಡವಾಗಿದೆ. ಇರಾನ್ ಜೊತೆ ಮಾತುಕತೆ

3 Mar 2026 8:44 pm
Chanakya Niti: ಕೆಲಸದ ಸ್ಥಳದಲ್ಲಿ ಗೌರವ, ಪ್ರಗತಿ ಸಾಧಿಸಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಪಾಲಿಸಿ

ಕೆಲಸದ ಸ್ಥಳದಲ್ಲಿ ಗೌರವ ಗಳಿಸಬೇಕು, ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸಬೇಕು ಎಂಬ ಕನಸು ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಇದಕ್ಕಾಗಿ ಪ್ರತಿಯೊಬ್ಬರೂ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಕಠಿಣ ಪರಿಶ್ರಮದ ಹೊರತಾಗಿಯೂ

3 Mar 2026 8:41 pm
ಆಫ್ರಿಕಾ- ಕಿವೀಸ್ ಸೆಮಿಫೈನಲ್‌ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ? ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

SA vs NZ 2026 T20 World Cup Semi-Final: 2026ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳು ಫೆಬ್ರವರಿ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7 ಗಂಟೆಗೆ ಆರಂಭವಾ

3 Mar 2026 8:39 pm
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಗೆ ಸುಮಾರು 52 ದಿನಗಳ ಕಾಲ ಮಂಡ್ಯದಲ್ಲಿ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಮಾಡುವ ಗುರಿ ಇದೆ. ಕನ್ನಡ ಮಾತ್

3 Mar 2026 8:15 pm
ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್​ಗಾಗಿ ಬೇಡಿಕೆ ಇಟ್ಟ ಐಪಿಎಲ್ ಫ್ರಾಂಚೈಸಿಗಳು

Mustafizur Rahman The Hundred: ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ಬಿಸಿಸಿಐನಿಂದ ಐಪಿಎಲ್ ನಿಷೇಧಕ್ಕೊಳಗಾಗಿದ್ದ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್, ಐಪಿಎಲ್ ಮಾಲೀಕರೇ ತಂಡಗಳನ್ನು ಖರೀದಿಸಿರುವ 'ದಿ ಹಂಡ್ರೆಡ್ ಲೀಗ್'ಗೆ ಆಯ್ಕೆಯಾಗಿದ್ದ

3 Mar 2026 8:01 pm
ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿದ್ದು ಇದಕ್ಕೆ ಕಡಿವಾಣ ಹಾಕುವುದು ಅಗತ್ಯವಾಗಿದೆ. ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ

3 Mar 2026 7:45 pm
ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ

ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಪ್ರಾಥಮಿಕ ಮಕ್ಕಳ ಶಾಲೆ ಸಮೀದ ಕೊಠಡಿಯೊಂದರಲ್ಲಿ ಮಟ್ಕಾ ಬರೆಯುತ್ತಿದ್ದಾರೆ. ಇದನ್ನು ಯಾರೊಬ್ಬರೂ ತಡೆಯುತ್ತಿಲ್ಲ ಎಂದು ಸ್ಥಳೀಯ ಮಹಿಳೆಯರು ಶಾಸಕ ರುದ್ರಪ್ಪ ಲಮಾಣಿಗೆ ಅವರಿಗೆ ಸೋಮವಾರ ಮನವ

3 Mar 2026 7:32 pm
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ

ಗದಗದಲ್ಲಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದಂದು 19 ಜೋಡಿಗಳು ಸಾಮೂಹಿಕ ವಿವಾಹವಾದರು. ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತ್ಯುತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಶುಭವೆಂಬ ನಂಬಿಕೆಗೆ ಸವಾಲೆಸೆದು, ಗಣ್ಯರ

3 Mar 2026 7:32 pm
Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

Auqib Nabi: ಜಮ್ಮು ಮತ್ತು ಕಾಶ್ಮೀರ ತಂಡದ ಐತಿಹಾಸಿಕ ರಣಜಿ ಗೆಲುವಿನಲ್ಲಿ ವೇಗಿ ಆಕಿಬ್ ನಬಿ ಪ್ರಮುಖರು. ಈ ಆವೃತ್ತಿಯಲ್ಲಿ 60 ವಿಕೆಟ್‌ಗಳನ್ನು ಪಡೆದು ಇತಿಹಾಸ ಸೃಷ್ಟಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ನಬಿ ಪ್ರದರ

3 Mar 2026 7:27 pm
ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್

Mismatch in declared income and actual income: ಮಹಿಳೆಯೊಬ್ಬರು ಒಂದು ಹಣಕಾಸು ವರ್ಷದಲ್ಲಿ 50 ಲಕ್ಷ ರೂ ಇನ್ಷೂರೆನ್ಸ್ ಪ್ರೀಮಿಯಮ್ ಪಾವತಿಸಿರುತ್ತಾರೆ. ಆದರೆ, ಆ ವರ್ಷದ ಐಟಿ ರಿಟರ್ನ್ಸ್​ನಲ್ಲಿ 4.81 ಲಕ್ಷ ರೂ ಆದಾಯ ಎಂದು ಡಿಕ್ಲೇರ್ ಮಾಡಿರುತ್ತಾರೆ. ಘೋಷಿತ ಆ

3 Mar 2026 7:13 pm
ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​

ಮದ್ಯದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಕೆಲಸ ಕೊಡಿಸಿದ ಗೆಳೆಯನನ್ನೇ ಸ್ನೇಹಿತ ಕೊಂದಿದ್ದಾನೆ. ಸುರಪುರ ತಾಲ್ಲೂಕ

3 Mar 2026 7:10 pm
ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

Renuka Swamy Murder Case: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿ ಸುಳ್ಳು ಸಾಕ್ಷ್ಯ ಸೃಷ್ಟಿಸಿದ್ದಾರೆ ಎಂಬ ಆರೋಪವನ್ನು ವಕೀಲರೊಬ್ಬರು ಮಾಡಿದ್ದರು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ

3 Mar 2026 7:10 pm
ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ

ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದ್ದು, ಕಲಬುರಗಿ ಹಾಗೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗಳಿಗೆ ಇತ್ತೀಚೆಗೆ ಹುಸಿ ಬಾಂಬ್ ಇ-ಮೇಲ್ ಬೆದರಿಕೆ ಬಂದಿದೆ. ಬೆಂಗಳೂರಿನಲ್ಲಿ ತಮಿಳು ಭಾಷೆಯ ಇ-ಮೇಲ್ ಬಂದ ನಂತರ ಪೊಲೀಸರು

3 Mar 2026 7:05 pm
ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಲಭೆ ಪೀಡಿತ ಇರಾನ್​ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದೆ. ಆದರೆ, ಅನೇಕ ವಿದ್ಯಾರ್ಥಿಗಳು ಟೆಹ್ರಾನ್ ಬಿಟ್ಟುಹೋಗಲು ನಿರಾಕರಿಸಿ ಅಲ್ಲಿಯೇ ಉಳಿ

3 Mar 2026 7:00 pm
ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗೆ ಭಾರತ ಮಹಿಳಾ ಕ್ರಿಕೆಟ್ ತಂಡ ನಾಮನಿರ್ದೇಶನ

Laureus World Sports Awards 2026: 2026ರ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಘೋಷಿಸಲಾಗಿದೆ. 2025ರ ಏಕದಿನ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 'ವರ್ಷದ ತಂಡ' ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. ಇದರ ಜೊತ

3 Mar 2026 6:47 pm
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಬಜೆಟ್ ಇನ್ನಿತರೆ ಮಾಹಿತಿ ಹಂಚಿಕೊಂಡ ನಿರ್ಮಾಪಕ

Bheema Theeradalli: ದುನಿಯಾ ವಿಜಯ್ ನಟನೆಯ ‘ಭೀಮಾ ತೀರದಲ್ಲಿ’ ಸಿನಿಮಾ 2012 ರಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ವಿವಾದವೂ ಆಗಿತ್ತು. ಆದರೆ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಇದೀಗ 14 ವರ್ಷಗಳ ಬಳಿಕ ‘ಭೀಮಾ ತೀರದಲ್ಲಿ

3 Mar 2026 6:46 pm
ಮಗು ಹುಟ್ಟುವ ಮುನ್ನವೇ ಶ್ರವಣ ಸಾಮರ್ಥ್ಯ ಪತ್ತೆಹಚ್ಚಲು ಏಮ್ಸ್‌ನ ಹೊಸ ಪ್ರಯತ್ನ!

ಶಿಶುಗಳ ಜನನದ ನಂತರ ಶ್ರವಣ ತಪಾಸಣೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಆದರೆ ಕೆಲವು ಕಡೆ ಅದು ನಡೆಯದೇ ಇರುವುದರಿಂದ, ಮಗುವಿಗೆ ಸರಿಯಾಗಿ ಕೇಳುತ್ತಿದೆಯೇ ಇಲ್ಲವೇ ಎಂಬುದು ಸಮಯಕ್ಕೆ ಸರಿಯಾಗಿ ಪತ್ತೆಯಾಗುವುದಿಲ್ಲ. ಈ ಹಿನ್ನೆಲೆ

3 Mar 2026 6:45 pm
ಟಾಕ್ಸಿಕ್ ಅಬ್ಬರ: ‘ತಬಾಹಿ’ ಹಾಡು ಟ್ರೆಂಡ್, ಯಾವ ಭಾಷೆಯಲ್ಲಿ ಅಧಿಕ ವೀಕ್ಷಣೆ?

Toxic movie song: ‘ಟಾಕ್ಸಿಕ್’ ಚಿತ್ರದ ಮೊದಲ ಹಾಡು ‘ತಬಾಹಿ’ ನಿನ್ನೆ (ಮಾರ್ಚ್ 03) ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಅದರಲ್ಲೂ ಕೇವಲ ಲಿರಿಕಲ್ ವಿಡಿಯೋ ಮಾತ್ರವೇ ಬಿಡುಗಡೆ ಮಾಡಿರುವುದಕ್ಕೆ ಯಶ್ ಅ

3 Mar 2026 6:32 pm
ಎಲೆಕ್ಷನ್​​​ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್​​ವೈ ವಿರುದ್ಧ ಭುಗಿಲೆದ್ದ ಆಕ್ರೋಶ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದ್ರೆ, ಎರಡು ವರ್ಷ ಮೊದಲೇ ಬಿ.ಎಸ್‌. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ಹಲವು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿ

3 Mar 2026 6:23 pm
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಕಾಲೇಜು ಬಳಿ ಹೊತ್ತಿ ಉರಿದ KSRTC ಬಸ್​​​

ಚಿಕ್ಕಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿದೆ. ಜೂನಿಯರ್ ಕಾಲೇಜು ಬಳಿ ಸಂಚರಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡರೂ, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲಾ ಪ್ರ

3 Mar 2026 6:23 pm
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ

ಕೇತುಗ್ರಸ್ತ ಚಂದ್ರಗ್ರಹಣವು ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಗೋಚರಿಸುವ ನಿರೀಕ್ಷೆಯಿದೆ. ಈ ಖಗೋಳ ಕೌತುಕವು ಧಾರ್ಮಿಕ ನಂಬಿಕೆಗಳು ಹಾಗೂ ಆಚರಣೆಗಳೊಂದಿಗೆ ಬೆಸೆದುಕೊಂಡಿದೆ. ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಹಾಗೂ ಹೋಟೆಲ

3 Mar 2026 5:39 pm
ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ

ಮಾರ್ಚ್ 16ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಇಂದು 9 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ. ಬಿಹಾರದಿಂದ ರಾಜ್ಯಸಭಾ ಚುನಾವ

3 Mar 2026 5:35 pm
ರಾಜ್ಯ ರಾಜಕಾರಣದಲ್ಲಿ ಫೋನ್​​ ಟ್ಯಾಪಿಂಗ್​​ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್​​

ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ‌ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂ

3 Mar 2026 5:29 pm
ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ

Second case of Seetharam: ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇ

3 Mar 2026 5:26 pm
Video: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಬೆಳಗ್ಗೆ ಎದ್ದು ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇಲ್ಲೊಂದು ಪುಟಾಣಿಯೂ ಅಂಗನವಾಡಿಗೆ ತನ್ನನ್ನು ಬಿಡಲು ಬಂದ ಅಮ್ಮನ ಬಳಿ ಮುದ್ದು ಮುದ್ದಾಗಿ ಮಾತನಾಡಿ ಹೇಳಿ ಕಳಿಸಿಕೊಟ್ಟಿರುವ

3 Mar 2026 5:26 pm
ಹೊಸ ಹುಡುಗನ ಜತೆ ಸೇರಿ ಹಳೇ ಪ್ರೇಮಿ ಹತ್ಯೆ ಮಾಡಿದ ಕನ್ನಡದ ನಟಿ; ಭೀಕರ ಕೊಲೆ

ಬಣ್ಣದ ಲೋಕದ ಕನಸು ಕಂಡಿದ್ದ ನಟಿಯೊಬ್ಬಳು, ಅಕ್ರಮ ಸಂಬಂಧಕ್ಕಾಗಿ ಕೊಲೆಗಾತಿ ಆಗಿದ್ದಾಳೆ. ಹೊಸ ಪ್ರಿಯಕರನ ಜೊತೆ ಸೇರಿಕೊಂಡ ಹಳೇ ಪ್ರೇಮಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡ

3 Mar 2026 5:24 pm
ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ 2025-26ರ ಬಜೆಟ್ ಕರ್ನಾಟಕದ ಸಾಲದ ಮಟ್ಟದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಸಾಲವು 7.6 ಲಕ್ಷ ಕೋಟಿ ರೂ. ತಲುಪುವ ಆತಂಕವಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಒದಗಿಸಲು ಸರ್

3 Mar 2026 5:18 pm
ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

ಇರಾನ್ ಮೇಲೆ ಇಸ್ರೇಲ್- ಅಮೆರಿಕ ಜಂಟಿಯಾಗಿ ದಾಳಿ ನಡೆಸಿದೆ. ಈ ದಾಳಿ ಆರಂಭವಾಗಿ 4 ದಿನಗಳಾಗಿವೆ. ಇಂದು ಇರಾನ್‌ನ ಪರಮಾಣು ಸೌಲಭ್ಯದ ಮೇಲೆ ದಾಳಿ ನಡೆದಿದ್ದು, ಸಾವಿನ ಸಂಖ್ಯೆ 787ಕ್ಕೆ ಏರಿಕೆಯಾಗಿದೆ. ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟ

3 Mar 2026 5:12 pm
ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು?

ಸಾಮಾನ್ಯವಾಗಿ ಕಿವಿ ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಕಂಡುಬರುವ ಸಮಸ್ಯೆಯಾಗಿತ್ತು. ಆದರೆ ಈಗ ಈ ರೀತಿಯ ಸಮಸ್ಯೆಗಳು 40ರ ನಂತರ ಕಂಡುಬರುತ್ತಿದ್ದು ಈ ವಿಷಯದ ಬಗ್ಗೆ ಗಂಭೀರವಾಗ

3 Mar 2026 4:59 pm
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ

2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗ

3 Mar 2026 4:54 pm
ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್; ಇದು ರಿಟೈರ್ಮೆಂಟ್​ಗೂ ಸೈ, ಹೆಲ್ತ್​ಕೇರ್ ವೆಚ್ಚಕ್ಕೂ ಸೈ; ಹೇಗೆ ಕೆಲಸ ಮಾಡುತ್ತೆ ಈ ಹೈಬ್ರಿಡ್ ಸ್ಕೀಮ್?

NPS Swasthya Equity Plus scheme by PFRDA and ICICI PF Management Ltd: ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಮತ್ತು ಪಿಎಫ್​ಆರ್​ಡಿಎ ಜಂಟಿಯಾಗಿ ಎನ್​ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ ಅನ್ನು ಪ್ರಾಯೋಗಿಕವಾಗಿ ನಡೆಸುತ್ತಿವೆ. ನಿವೃತ್ತಿ ನಂತ

3 Mar 2026 4:53 pm
ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ

ICC ODI Rankings: ಭಾರತದ ಉಪನಾಯಕಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೇರಿದ್ದಾರೆ. 790 ರೇಟಿಂಗ್ ಪಾಯಿಂಟ್‌ಗಳೊಂದಿಗೆ ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ ಅವರನ್ನು ಹಿಂದಿಕ್ಕಿದ

3 Mar 2026 4:48 pm
Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!

ಬೆಂಗಳೂರಿನ ಬಂಡೆಮಹಾಕಾಳಿ ದೇವಾಲಯದಲ್ಲಿ ಚಂದ್ರಗ್ರಹಣದ ದಿನವೂ ಎಂದಿನಂತೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಹಣದ ವೇಳೆ, ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ಜನರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ

3 Mar 2026 4:36 pm
ಹೀನಾಯವಾಗಿ ಕುಸಿದ ‘ದಿ ಕೇರಳ ಸ್ಟೋರಿ 2’ ಬಾಕ್ಸ್ ಆಫೀಸ್ ಕಲೆಕ್ಷನ್

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಮೋಡಿ ಮಾಡಿತ್ತು. ಆದರೆ ಅದರ ಸೀಕ್ವೆಲ್ ಅಷ್ಟೇನೂ ಯಶಸ್ಸು ಕಂಡಿಲ್ಲ. ದಿನದಿಂದ ದಿನಕ್ಕೆ ಕಲೆಕ್ಷನ್ ಕುಸಿಯುತ್ತಿದೆ. ಮೊದಲ ಪಾರ್ಟ್ ರೀತಿಯಲ್ಲಿ

3 Mar 2026 4:33 pm
ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜು ಮುತ್ಯಾ ನಡೆ

ಅಪ್ರಾಪ್ತೆ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿ ವಿಡಿಯೋ ವೈರಲ್ ಬೆನ್ನಲ್ಲೇ ಯಾದಗಿರಿಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯ

3 Mar 2026 4:29 pm
ಈ ಊರಲ್ಲಿ ಹೋಳಿ ಆಚರಣೆ ಫುಲ್​​ ಡಿಫರೆಂಟ್​​: ಕತ್ತಿ ಹಿಡಿದು ಕಾಮಣ್ಣನ ಕಾಯುತ್ತಾರೆ ಗ್ರಾಮಸ್ಥರು!

ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ಹೋಳಿ ಹಬ್ಬ ವಿಭಿನ್ನವಾಗಿ ಆಚರಿಸಲಾಗುತ್ತದೆ. ಬಣ್ಣದಾಟದ ಬದಲು ಗ್ರಾಮಸ್ಥರು ತಮ್ಮ ಮನೆಯ ಆಯುಧಗಳೊಂದಿಗೆ ಕಾಮಣ್ಣನ ಮೂರ್ತಿಯನ್ನು ಕಳ್ಳತನದಿಂದ ರಕ್ಷಿಸುತ್ತಾರೆ. ಇತಿಹಾಸದ ಒಂದು ಘಟನೆಯಿ

3 Mar 2026 4:29 pm
ಮೂರನೇ ವ್ಯಕ್ತಿ ಜೊತೆ ಅಕ್ರಮ ಸಂಬಂಧ; ಗಂಡ, ಪ್ರಿಯಕರನಿಂದ ಮಹಿಳೆಯ ಬರ್ಬರ ಹತ್ಯೆ

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಉಪ್ಪಲಪಾಡುವಿನಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಆಕೆಯ ಪತಿ ಈಶ್ವರಯ್ಯ ಮತ್ತು ಆಕೆಯ ಬಾಯ್​​ಫ್ರೆಂಡ್ ನಾಗೇಶ್ವರ ರಾವ್ ಸೇರಿ ಮಲ್ಲೇಶ್ವರಿಯನ್ನು ಕೊಲೆ ಮಾಡಿದ್

3 Mar 2026 4:08 pm
ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ

T20 World Cup Pakistan failure: ಪ್ರತಿ ಐಸಿಸಿ ಇವೆಂಟ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಕಳಪೆ ಪ್ರದರ್ಶನದ ನಂತರ ಮಹತ್ವದ ಬದಲಾವಣೆಗಳು ನಡೆಯುವುದು ಸಾಮಾನ್ಯ. 2026ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ಆಟಗಾರರಿಗೆ 50 ಲಕ್ಷ ರೂ.

3 Mar 2026 4:07 pm
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು 

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿಗಳ ಇ-ಮೇಲ್ ಐಡಿಗೆ ಬಂದ ಈ ಬೆದರಿಕೆಯಿಂದ ನ್ಯಾಯಾಲಯವನ್ನು ತೆರವುಗೊಳಿಸಿ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂ

3 Mar 2026 3:45 pm
ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್

Rukmini Vasanth: ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗ

3 Mar 2026 3:34 pm
ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ

ಕೆಲವು ನಟಿಯರ ಫೋಟೋ ಮತ್ತು ವಿಡಿಯೋವನ್ನು ಅಸಭ್ಯ ರೀತಿಯಲ್ಲಿ ವೈರಲ್ ಮಾಡಲಾಗಿದೆ. ಅಂಥವರ ವಿರುದ್ಧ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಗರಂ ಆಗಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ವರ್ತನೆಯನ್ನು ಸಹಿಸುವುದಿಲ್ಲ ಎಂದು ಖ

3 Mar 2026 3:32 pm
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ

ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾ

3 Mar 2026 3:18 pm
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​ ಹಿನ್ನೆಲೆ ಸ್ಥಳೀಯ ನಿವಾಸಿಗಳು ಆತಂಕಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ನಡೆದಿದೆ. ಕಳೆದ ಒಂದು ವಾರದಿಂದ ಕಾಡಾನ

3 Mar 2026 3:18 pm
ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ

ಸೋಶಿಯಲ್ ಮೀಡಿಯಾದಲ್ಲಿ 'ಧುರಂಧರ್ 2' Vs 'ಟಾಕ್ಸಿಕ್' ಚರ್ಚೆ ಜೋರಾಗಿದೆ. ಮಾರ್ಚ್ 3ಕ್ಕೆ ಬರಬೇಕಿದ್ದ 'ಧುರಂಧರ್ 2' ಟ್ರೇಲರ್ ಚಂದ್ರ ಗ್ರಹಣದ ಕಾರಣ ಮುಂದೂಡಲ್ಪಟ್ಟಿದೆ. ಗ್ರಹಣವನ್ನು ಶುಭ ಎಂದು ಪರಿಗಣಿಸದ ಕಾರಣ ಚಿತ್ರತಂಡ ಈ ನಿರ್ಧಾರ

3 Mar 2026 3:09 pm
ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಬೆಂಗಳೂರಿನಲ್ಲಿ 'ಆಪ್ಕಿ ಇವಿ' ಶೋರೂಂ ಮಾಲೀಕರು ಸಬ್ಸಿಡಿ ನೆಪದಲ್ಲಿ ಗ್ರಾಹಕರಿಗೆ 35 ಕೋಟಿ ರೂ. ಎಲೆಕ್ಟ್ರಿಕ್ ಬೈಕ್ ಸಾಲ ವಂಚನೆ ಮಾಡಿದ್ದಾರೆ. 3,250 ಜನರಿಂದ 20,000 ರೂ. ಠೇವಣಿ ಪಡೆದು, ಅವರ ತಿಳುವಳಿಕೆ ಇಲ್ಲದೆ ಕೊಟಕ್ ಮಹೀಂದ್ರಾ ಬ್ಯಾಂ

3 Mar 2026 2:55 pm
ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ!

T20 World Cup 2026 Semi Final: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮಿಫೈ

3 Mar 2026 2:53 pm
ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

Long-term investment tips: ದೀರ್ಘಾವಧಿ ಹೂಡಿಕೆ ಮಾಡುವಾಗ ಸಂಯಮದ ಗುಣ ಇರಬೇಕು. ಹೂಡಿಕೆ ಅವಧಿ ಹೆಚ್ಚಿದಷ್ಟು ಉತ್ತಮ ರಿಟರ್ನ್ ಪಡೆಯಲು ಸಾಧ್ಯ ಎಂಬುದು ತಿಳಿದಿರಬೇಕಾದು. ಜನಸಾಮಾನ್ಯರು ದೀರ್ಘಾವಧಿ ಹೂಡಿಕೆಯಲ್ಲಿ ಮಾಡುವ ಸಾಮಾನ್ಯ ತಪ್ಪುಗಳನ

3 Mar 2026 2:48 pm
Mahakali Temple: ಗ್ರಹಣ ಕಾಲದಲ್ಲಿ ಬೆಂಗಳೂರಿನ ಈ ಕಾಳಿ ದೇವಾಲಯದಲ್ಲಿ ನಡೆಯುತ್ತೆ ವಿಶೇಷ ಪೂಜೆ

ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ದೇವಸ್ಥಾನಗಳು ಮುಚ್ಚಿದರೂ, ಬೆಂಗಳೂರಿನ ಬಂಡೆ ಮಹಾಕಾಳಿ ದೇವಾಲಯ ತೆರೆದಿರುತ್ತದೆ. ಗ್ರಹಣಕ್ಕೆ ಕಾರಣರಾದ ರಾಹು-ಕೇತುಗಳ ಪ್ರಭಾವ ನಿಯಂತ್ರಿಸುವ ಶಕ್ತಿ ಮಹಾಕಾಳಿಗಿದೆ ಎಂಬ ನಂಬಿಕೆಯಿದೆ. ಇಲ್ಲ

3 Mar 2026 2:39 pm
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್

ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಪ್ರಮುಖ ದೇವಾಲಯಗಳು ನಿತ್ಯ ಪೂಜೆಗಳ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ, ಬೆಳಗಾವಿಯ ಕಪಿಲೇಶ್ವರ, ಕೊಡಗಿನ ಓಂಕಾರೇಶ್ವರ ದೇಗುಲಗಳು ಗ್ರಹಣ ಮೋಕ್ಷದ ಬಳಿಕ ಶುದ್ಧ

3 Mar 2026 2:36 pm
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ

ದುಬೈನಿಂದ ಸುರಕ್ಷಿತವಾಗಿ ಮರಳಿದ ಎಂಎಲ್ಸಿ ಭೋಜೇಗೌಡರು ಅಲ್ಲಿನ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷದ ವೇಳೆ ಬಾಂಬ್ ದಾಳಿ ಮತ್ತು ಯುದ್ಧದಂತಹ ವಾತಾವರಣದಿಂದ ತಾವು ಹಾಗೂ ತಮ್ಮ ಪತ್ನಿ ಜೀವಂತವಾಗಿ ಭಾರ

3 Mar 2026 2:33 pm
ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!

ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ

3 Mar 2026 2:17 pm
Iran Earthquake: ಇರಾನ್​​ನಲ್ಲಿ ಅಮೆರಿಕ, ಇಸ್ರೇಲ್ ದಾಳಿ ಮದ್ಯೆ 4.3 ತೀವ್ರತೆಯ ಭೂಕಂಪ

ಇರಾನ್‌ನಲ್ಲಿ ಭೂಮಿ ಇದ್ದಕ್ಕಿದ್ದಂತೆ ನಡುಗಿದೆ. ಇರಾನ್‌ನಲ್ಲಿ ಇಸ್ರೇಲಿ ಬಾಂಬ್ ದಾಳಿಯ ನಡುವೆ ಕಂಪನದ ಅನುಭವವಾಯಿತು. ಮಂಗಳವಾರ ದಕ್ಷಿಣ ಇರಾನ್‌ನ ಗೆರಾಶ್ ನಗರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್

3 Mar 2026 2:15 pm
Srikalahasti Temple: ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ಸಾಮಾನ್ಯವಾಗಿ ಗ್ರಹಣದಂದು ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಶ್ರೀಕಾಳಹಸ್ತಿಯಲ್ಲಿ ಮಾತ್ರ ದೇವರ ದರ್ಶನ ಲಭ್ಯವಿರುತ್ತದೆ. ರಾಹು-ಕೇತುಗಳ ಅಧಿಪತಿ ನೆಲೆಸಿರುವ ಈ ಕ್ಷೇತ್ರದಲ್ಲಿ ಗ್ರಹಣದ ದೋಷ ತಟ್ಟುವುದಿಲ್ಲ ಎಂಬುದು ನಂಬಿಕ

3 Mar 2026 2:05 pm
ಮೊಬೈಲ್ ಕದಿಯೋಕೆ ಫ್ಲೈಟ್​​ನಲ್ಲಿ ಬರ್ತಿದ್ದ ಖದೀಮರು ಖಾಕಿ ಬಲಗೆ ಬಿದ್ದಿದ್ದೇ ರೋಚಕ!

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನಕ್ಕೆ ದೆಹಲಿಯಿಂದ ವಿಮಾನದಲ್ಲಿ ಬರುತ್ತಿದ್ದ ಹೈಟೆಕ್ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಐಷಾರಾಮಿ ಪಾರ್ಟಿ ಮತ್ತು ಕಾರ್ಯಕ್ರಮಗಳಲ್ಲಿ ಐಫೋನ್ ಸೇರಿದಂತೆ ದುಬಾರಿ ಫೋನ್‌ಗಳನ್ನು ಕದಿಯು

3 Mar 2026 1:58 pm
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ

ಬೆಂಗಳೂರಿನಲ್ಲಿ 15 ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದ ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬ ಕುಖ್ಯಾತ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.4 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭ

3 Mar 2026 1:56 pm
ಪೆಟ್ರೋಲ್ ಕೊರತೆ ಎದುರಾಗದಂತೆ ಎಚ್ಚರವಹಿಸಲು ಮುನ್ನೆಚ್ಚರಿಕೆಯ ಪ್ಲಾನ್ ಹಾಕಿದ ಭಾರತ

India Draws Up Oil Contingency Plan Amid US-Iran Turmoil: ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಗೆ ಅಡ್ಡಿಯಾಗಿದೆ. ಗಲ್ಫ್ ರಾಷ್ಟ್ರಗಳಿಂದ ತೈಲ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಸಾಗಲು ತಡೆಯಾಗಿದೆ. ಭಾರತದ ಬಳಿ ದೀರ್ಘಕಾಲಕ್ಕೆ ಆಗುವಷ್ಟು ತೈಲ,

3 Mar 2026 1:39 pm
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ

ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್​​ನ ಪರಮೋಚ್ಛ ನಾಯಕ ಖಮೇನಿ ಹತ್ಯೆಯನ್ನು ಮೋಸದಿಂದ ನಡೆಸಿದ ಕೃತ್ಯ ಎಂದು ಖಂಡಿಸಿದ್ದಾರೆ. ಇದು ಯುಎಸ್‌ಎ ಮತ್ತು ಇಸ್ರೇಲ್‌ನಿಂದ ವಿಶ್ವಸಂಸ್ಥೆ ಚಾರ್ಟರ್ ಉಲ್ಲಂಘನೆಯಾಗಿದೆ

3 Mar 2026 1:23 pm
ನೂತನ ದಂಪತಿಗಳಿಂದ ಜಗಮೆಚ್ಚುವ ಕಾರ್ಯ: ಸರ್ಕಾರಿ ಶಾಲೆಗಳಿಗೆ ರಶ್ಮಿಕಾ-ವಿಜಯ್ ದೇಣಿಗೆ

Rashmika Mandanna and Vijay Deverakonda: ರಶ್ಮಿಕಾ-ವಿಜಯ್ ಮದುವೆಗೆ ಸುಮಾರು ಕೋಟಿಗಳೇ ಖರ್ಚಾಗಿವೆ. ಇವರು ಮದುವೆಗೆ ಧರಿಸಿದ್ದ ಚಿನ್ನದ ಬೆಲೆಯೇ ಸುಮಾರು 6-7 ಕೋಟಿಗಳದ್ದಾಗಿತ್ತು ಎನ್ನಲಾಗುತ್ತಿದೆ. ಮದುವೆಗೆ ಭಾರಿ ಮೊತ್ತ ಖರ್ಚು ಮಾಡಿರುವ ಈ ದಂಪತಿ ಇದ

3 Mar 2026 1:16 pm
ಇಬ್ಬರು ಹೀರೋಯಿನ್​​​ಗಳ ಜೊತೆ ‘ಪ್ರೇಮದ ಊರಲಿ’ ಶ್ರೀರಾಮ್ ಪಯಣ

ನಟ ಶ್ರೀರಾಮ್ ನಾಯಕನಾಗಿ ನಟಿಸಿರುವ 'ಪ್ರೇಮದ ಊರಲಿ' ಚಿತ್ರದ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸಿದೆ. ಮನೋಜ್ ಕುಮಾರ್ ನಿರ್ದೇಶನದ ಈ ಚಿತ್ರ ಹಳ್ಳಿ ಜೀವನದ ಸೊಗಸು ಹಾಗೂ ಸುಂದರ ಪ್ರೇಮಕಥೆಯನ್ನು ಅನಾವರಣಗೊಳಿಸುತ್ತ

3 Mar 2026 1:04 pm
ಸಿಸಿಬಿ ಪೊಲೀಸರ ಮೆಗಾ ರೇಡ್​​: ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್​​ ಸೀಜ್​

ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಮೆಗಾ ರೇಡ್‌ನಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್‌ಎಸ್‌ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್

3 Mar 2026 12:54 pm
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅಮೆರಿಕ ಸೇನೆಯು ಹಲವಾರು ದಿನಗಳಿಂದ ಇರಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಆದಾಗ್ಯೂ, ಈ ಯುದ್ಧದ ಮಧ್ಯೆ, ಟ್ರಂಪ್‌ಗೆ ಸಂಬಂಧಿಸಿದ ಆಘಾತಕ

3 Mar 2026 12:48 pm
Chandra Grahan 2026: ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಜ್ಯೋತಿಷ್ಯ ಮತ್ತು ವಿಜ್ಞಾನ ಹೇಳುವುದೇನು?

ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ. ಮಾಂಸಾಹಾರ ಸೇವನೆಯ ಬಗ್ಗೆ ಜ್ಯೋತಿಷ್ಯ ಮತ್ತು ವಿಜ್ಞಾನದ ವಿಭಿನ್ನ ಅಭಿಪ್ರಾಯಗಳಿವೆ. ಜ್ಯೋತಿಷ್ಯ ಶಾಸ್ತ್ರವು ಗ್ರಹಣವನ್ನು ಅಶುಭ ಕಾಲವೆಂದು

3 Mar 2026 12:30 pm
‘ನನ್ನ ಮಗ ಸುರಕ್ಷಿತವಾಗಿ ಬರಬೇಕು’: ಮೋದಿಗೆ ಮನವಿ ಮಾಡಿದ ಯುವಕನ ತಾಯಿ!

ತುಮಕೂರಿನ ಡಿ. ರಾಂಪುರ ಯುವಕ ಮನೋಜ್ ಇರಾನ್‌ನಲ್ಲಿ ಮರ್ಚೆಂಟ್ ನೇವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್-ಇರಾನ್ ಯುದ್ಧದ ಕಾರಣ ಸಂಪರ್ಕ ಕಡಿತಗೊಂಡು ಸಿಲುಕಿಕೊಂಡಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರಲು ಕುಟು

3 Mar 2026 12:24 pm
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಹಾಸನದ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಮಂಗಳವಾರ ವೈಭವದಿಂದ ನೆರವೇರಿತು. ಕೇತುಗ್ರಸ್ತ ಚಂದ್ರ ಗ್ರಹಣ ಇದ್ದರೂ ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರಿ ರಥ ಎಳೆದು ಪುನೀತರಾದರು. ಶಾಸಕ ಎಚ್​ಡಿ ರೇವಣ್

3 Mar 2026 12:22 pm
ಹುಳ ತಿನ್ನುತ್ತಾರಂತೆ ಪ್ರಿಯಾಂಕಾ ಚೋಪ್ರಾ: ಅದೂ ಯಾವ ಹುಳ ಗೊತ್ತೆ?

Priyanka Chopra: ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿ

3 Mar 2026 12:12 pm
ಹರಾಜಿನಲ್ಲಿ 14 ಪಾಕಿಸ್ತಾನಿಯರು: ಐಪಿಎಲ್ ಫ್ರಾಂಚೈಸಿ ಮೇಲೆ ಎಲ್ಲರ ಕಣ್ಣು!

The Hundred 2026: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು

3 Mar 2026 12:05 pm
ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ: ಕದಲೂರು ಉದಯ್ ಸ್ಫೋಟಕ ಆರೋಪ

ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಉದಯ್ ಹೇಳಿದ್ದಾರೆ. ಮಂಡ್ಯಕ್ಕೆ ಕೈಗಾರಿಕೆ ತರುವಂತ

3 Mar 2026 12:03 pm
ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ

ಚಿತ್ರದುರ್ಗ, ಮಾರ್ಚ್ 3: ಅತ್ತಿಗೆ ಹಾಗೂ ನಾದಿನಿಯರ ನಡುವೆ ಶೀತಲ ಸಮರ ನಡೆಯುವುದು ಸಾಮಾನ್ಯ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ ಅತ್ತಿಗೆ-ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಅದುವೇ ಡಿಕ್ಕಿ ಹಬ್ಬ! ಅತ್ತ

3 Mar 2026 11:51 am
ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್‌ನಲ್ಲಿ 30 ಮಿಲಿಯನ್ ಸಬ್‌ಸ್ಕ್ರೈಬರ್‌ಗಳ ಮೈಲಿಗಲ್ಲು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಇವರು, ತಮ್ಮ ಡಿಜಿಟಲ್ ವ್

3 Mar 2026 11:46 am
ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ

ಜಾಮ್‌ನಗರದ ವಂಟಾರಾ ತನ್ನ ಒಂದು ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದೆ. ಪ್ರಧಾನಿ ಮೋದಿಯವರು ಉದ್ಘಾಟಿಸಿದ ಈ ಕೇಂದ್ರವು ಅನಂತ್ ಅಂಬಾನಿಯವರ ದೂರದೃಷ್ಟಿಯಡಿ ಸಾವಿರಾರು ಪ್ರಾಣಿಗಳನ್ನು ರಕ್ಷಿಸಿ, ಸುಧಾರಿತ ವೈದ್ಯಕೀಯ ಆರೈಕ

3 Mar 2026 11:44 am
ಹೋಳಿ ಹುಣ್ಣಿಮೆಯಂದೇ ಗ್ರಹಣ: ಜಲಕಂಟಕ, ಅಗ್ನಿ ಅನಾಹುತ!, ಸಾಲು ಸಾಲು ಅವಘಡಗಳು ಫಿಕ್ಸ್​​?

ಹೋಳಿ ಹುಣ್ಣಿಮೆಯಂದು ಗ್ರಹಣ ಕಾರಣ ದೇಶದ ಈ ಭಾಗದಲ್ಲಿ ಸಾಲು ಸಾಲು ಅನಾಹುತಗಳ ಸಾಧ್ಯತೆ ಇದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಒಂದು ಕೊಳಗ ಹಾಲಿಗೆ ಒಂದು ಚಮಚ ಮೊಸರು

3 Mar 2026 11:41 am
Video: ಹಕ್ಕಿಗಳ ನಡುವಿನ ಜಗಳ ಬಿಡಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ

ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತಿಕ್ರಿಯಿಸುತ್ತವೆ. ಒಂದು ಸಲ ನೀವೇನಾದ್ರು ಕಾಳು ಹಾಕಿದ್ರ ಸಾಕು ತುತ್ತು ಹಾಕಿದ್ದನ್ನು ಮರೆಯಲ್ಲ. ಇದೀಗ ಮಹಿಳೆಯೊಬ

3 Mar 2026 11:39 am
ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೂ ಮುನ್ನವೇ ₹600 ಕೋಟಿ ಪ್ರೀ-ರಿಲೀಸ್ ಬಿಸ್ನೆಸ್ ಮೂಲಕ ನಿರ್ಮಾಪಕರಿಗೆ ಸುರಕ್ಷತೆ ಒದಗಿಸಿದೆ. ಯಶ್ ಅವರ ಉತ್ತಮ ಕಾರ್ಯತಂತ್ರ ಹಾಗೂ ನಯನತಾರಾ, ಟೊವಿನೋ, ರುಕ್ಮಿಣಿ ವಸಂತ್ ಅವರಂತಹ ಸ್ಟಾ

3 Mar 2026 11:26 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

3 Mar 2026 11:23 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ

3 Mar 2026 11:19 am
ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 3ರ ದಿನಭವಿಷ್ಯ

Daily Numerology March 03: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ

3 Mar 2026 11:15 am
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಉದಯಪುರದಲ್ಲಿ ವಿವಾಹ ಆದರು. ಅವರು ವಿವಾಹಕ್ಕಾಗಿ ಐಷಾರಾಮಿ ಹೋಟೆಲ್ ಆಯ್ಕೆ ಮಾಡಿಕೊಂಡಿದ್ದರು. ಈ ಸಂದರ್ಭದ ಫೋಟೋ ಗಮನ ಸೆಳೆದಿತ್ತು. ಈಗ ರಶ್ಮಿಕಾ ಮಂದಣ್ಣ ಅವರು ತಮ್ಮ ಸಂಗೀತ

3 Mar 2026 11:14 am
Horoscope Today 03 March : ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು

Daily Horoscope Mach 03: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಮಂಗಳವಾರವಾಗಿದ್ದು, ಸ್ವಾರ್ಥ, ವಿದೇಶ ಪ್ರಯಾಣ, ಕೃಷಿ ಚಿಂತನೆ, ವ್ಯಾಪಾರದ ವಿಸ್ತಾರಣೆ, ಪ್ರೇಮಕ್ಕೆ ಒತ್ತಾಯ ಇವೆಲ್ಲ

3 Mar 2026 11:13 am
Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ

Bullion Market 2026 March 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಇಳಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 45 ರೂ, ಬೆಳ್ಳಿ ಬೆಲೆ 20 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 15,585 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 17,002 ರೂಗೆ ಕುಸಿದ

3 Mar 2026 11:13 am
IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ

India vs England: ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನ

3 Mar 2026 11:11 am