ಗದಗ ಜಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ನಲ್ಲಿ ಜನರನ್ನು ಸಾಗಾಟ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಇದು ಭಾರಿ ಚರ್ಚೆಗೆ ಕಾರಣವಾಗಿದ್ದು, ಜಿಮ್ಸ್ ಆಸ್ಪತ್ರೆ ಅಧಿಕಾರಿಗಳಿಗೆ ಈ ಬಗ್
IND vs NZ: 2026 ಟಿ20 ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. 2007, 2024 ರಲ್
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅಪಹರಣಕ್ಕೊಳಗಾಗಿದ್ದಾರೆ. ಮಾರ್ಚ್ 8ರಂದು ಸಂಜೆ ನಡೆದ ಈ ಘಟನೆ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ನಡೆಸುತ
ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ದುಬೈಯಲ್ಲಿ ಸಿಲುಕಿರುವ ಮತ್ತು ಆತಂಕಕ್ಕೊಳಗಾಗಿರುವವರನ್ನು ತಾಯ್ನಾಡಿಗೆ ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಸದ್ಯ, ಮಾರ್ಚ್ 8ರ ಭಾನುವಾರ ರಾತ್ರಿ 288 ಪ್ರಯಾಣಿಕರು ಬೆಂಗಳೂರಿಗೆ ಬಂದಿದ್
ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿರುವ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ. ಯಕರನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾ
T20 World Cup 2026: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆ
T20 World Cup 2026: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾ
ನಟ ದಳಪತಿ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಕಾಣಿಸಿಕೊಂಡ ನಂತರ ಇವರ ಸಂಬಂಧ ವದಂತಿಗಳು ಹರಿದಾಡುತ್ತಿವೆ. ಸಂಗೀತಾ ವಿಜಯ್ಗೆ ವಿಚ್ಛೇದನ ನೀಡಲಿದ್ದಾರೆ. ಇದೀಗ ನಟ ಪಾರ್ಥಿಬನ್ ತ್ರಿಷಾ ಕುರಿತು ಕುಹಕವಾಡಿ, ಕುಂದವೈ ಮನೆಯಲ್ಲೇ ಇರು
ತಂದೆ-ತಾಯಿಗೂ ಮಕ್ಕಳು ಮದುವೆಯಾಗಬೇಕು, ಅವರ ಜೀವನವನ್ನು ಅವರು ಕಟ್ಟಿಕೊಳ್ಳಬೇಕೆಂಬ ಕನಸಿರುತ್ತದೆ. ಹಾಗೆಯೇ ಮಕ್ಕಳಿಗೂ ತಮ್ಮ ಕಾಲ ಮೇಲೆ ನಾವು ನಿಲ್ಲಬೇಕು ಚೆನ್ನಾಗಿ ಸಂಪಾದನೆ ಮಾಡಬೇಕು ಮದುವೆ ಏನಿದ್ದರೂ ಆಮೇಲೆ ಎನ್ನುವ ಮನಸ
Sanju Samson: ಸಂಜು ಸ್ಯಾಮ್ಸನ್ ಈ ಬಾರಿಯ ಟೂರ್ನಿಯಲ್ಲಿ ಸೂಪರ್-8 ಬಳಿಕ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನಾಡಿದ್ದರು. ಈ ವೇಳೆ ವೆಸ್ಟ್ ಇಂಡೀಸ್ (97*), ಇಂಗ್ಲೆಂಡ್ (89) ಮತ್ತು ಫೈನಲ್ನಲ್ಲಿ ನ್ಯೂಝಿಲೆಂಡ್ (89) ವಿರುದ್ಧ ಅದ್ಭುತ ಬ್ಯಾಟಿಂಗ್ ನಡ
ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರಿನ ಗುಣಮಟ್ಟ ಮತ್ತಷ್ಟು ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗ
ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು–ಮೈಸೂರು ನಡುವಿನ ವಂದೇ ಭಾರತ್ನಎಕ್ಸ್ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ನೈಋತ್ಯ ರೈಲ್ವೆ ನಡೆಸಿದ ಈ ವಿಶೇಷ ಕಾರ್ಯಕ್ರಮವು ಮಹಿಳಾ
ಜೂನಿಯರ್ ಎನ್ಟಿಆರ್ ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಹೊಸ ಘಟಕ ಉದ್ಘಾಟನೆಗೆ ಆಗಮಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡುವಾಗ ಅಭಿಮಾನಿಗಳು ಜೋರಾಗಿ ಕೂಗಿದ್ದಕ್ಕೆ, ಮೌನ ವಹಿಸುವಂತೆ ಖಡಕ್ ಎಚ್ಚರಿಕೆ ನೀಡಿದರು. ಮಹಿಳಾ ದಿನಾಚರಣೆ
ಸಾಮಾನ್ಯವಾಗಿ ಹೋಟೆಲ್ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯ
Karnataka Weather: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಭೀತಿ ಹಿನ್ನೆಲೆಯಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ
ಇದು ಸೂರ್ಯ ಮತ್ತು ಚಂದ್ರರ ಶಕ್ತಿಯನ್ನು ಜಾಗೃತಗೊಳಿಸಲು ಸಹಾಯ ಮಾಡುತ್ತದೆ. ಕಾರ್ಯಕ್ರಮಗಳಲ್ಲಿ ಅಂಗವಸ್ತ್ರ ಧರಿಸಿ ಕುಳಿತಾಗ ಏಕಾಗ್ರತೆ ಹೆಚ್ಚುತ್ತದೆ, ಶಿಸ್ತು ಮೂಡುತ್ತದೆ, ಮನಸ್ಸು ನಿರ್ಮಲವಾಗಿ ಚಂಚಲತೆ ಕಡಿಮೆಯಾಗುತ್ತದ
ಇಂದು ಸೋಮವಾರ ಶಿವನ ಕೃಪೆಗೆ ಪಾತ್ರರಾಗುವ ದಿನವಾಗಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನ ರಾಶಿಯವರೆಗಿನ ಎಲ್ಲ ರಾಶಿಗಳ ಆರ್ಥಿಕ ಸ್ಥಿತಿ, ವೈವಾಹಿಕ ಜೀವನ, ವೃತ್ತಿ ಅವಕಾಶಗಳು, ಆರೋಗ್ಯ, ಕುಟುಂಬ ಸಂಬಂಧಗಳು, ಅದೃಷ್ಟ ಬಣ್ಣ,
Daily Horoscope Mach 09: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಷಷ್ಠೀ ತಿಥಿ ಸೋಮವಾರ ಅವಶ್ಯಕತೆಯ ಪೂರೈಕೆಗೆ ಯತ್ನ, ಅಧಿಕಾರ ಬಳಕೆ, ಹಣಕ್ಕಾಗಿ ಹೋರಾಟ, ಸ್ನೇಹಕೂಟದಲ್ಲಿ ಭಾಗಿ, ಕೃಷಿ ಉತ್ಪನ್ನ ಮಾರಾಟ ಇ
Daily Numerology March 08: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇ
Daily Numerology March 08: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Daily Numerology March 08: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 9ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾ
Sanju Samson T20 World Cup Heroics: ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್ನಲ್ಲಿ ಎದುರಾದ ಎಲ್ಲಾ ಅಡೆತಡೆಗಳನ್ನು ಮೆಟ್ಟಿ ನಿಂತು ಅದ್ಭುತ ಸಾಧನೆ ಮಾಡಿದ್ದಾರೆ. ಆರಂಭಿಕ ಸ್ಥಾನ ಕಳೆದುಕೊಂಡರೂ, ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಸತತ ಮೂರ
ಮಾರ್ಚ್ 8 ರಿಂದ 14ರ ವರೆಗಿನ ಈ ವಾರದಲ್ಲಿ ಉದ್ಯೋಗ ಸಂಬಂಧಿ ಕಠಿಣ ಶ್ರಮ, ಸಮಯಪ್ರಜ್ಞೆ, ವರ್ಗಾವಣೆ, ಗೌರವ ಪ್ರಾಪ್ತಿಯ ಅನುಭವಗಳಿರುತ್ತವೆ. ದಶಮ ಸ್ಥಾನದ ಅಧಿಪತಿಯ ಪ್ರಭಾವದಿಂದ ಪ್ರತಿಯೊಂದು ರಾಶಿಯು ವೃತ್ತಿ ಜೀವನದಲ್ಲಿ ಸ್ಥಿರತೆ,
ಮಾರ್ಚ್ 8ರಿಂದ 14ರವರೆಗೆ ಶುಕ್ರನ ಸಂಚಾರದಿಂದ ಪ್ರೇಮ ಮತ್ತು ದಾಂಪತ್ಯ ಜೀವನದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಸತ್ತ್ವಯುತ ಸಂಬಂಧಗಳು ಉಳಿದು, ನಿಸ್ಸತ್ತ್ವದವು ಕೊನೆಯಾಗಬಹುದು. ನಿಮ್ಮ ಮಾತು ಮತ್ತು ವರ್ತನೆ ಮುಖ್ಯವಾಗುತ್ತದ
Salman Khan: ಅತ್ತ ಶಾರುಖ್ ಖಾನ್ ದೊಡ್ಡ ದೊಡ್ಡ ಹಿಟ್ ನೀಡುತ್ತಿದ್ದಾರೆ. ಸಲ್ಲು ಅವರಿಂಗತಲೂ ಕಿರಿಯರಾದ ರಣ್ಬೀರ್ ಕಪೂರ್, ರಣ್ವೀರ್ ಸಿಂಗ್, ವಿಕ್ಕಿ ಕೌಶಲ್ ಅವರುಗಳು 1000 ಕೋಟಿ ಕಲೆಕ್ಷನ್ ತೆಗೆಯುತ್ತಿದ್ದಾರೆ ಆದರೆ ಸಲ್ಲು ಸಿನಿಮಾಗ
Team India Retains T20 World Cup Title: ಹಾಲಿ ಚಾಂಪಿಯನ್ ಟೀಂ ಇಂಡಿಯಾ 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಉಳಿಸಿಕೊಂಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ವಿರುದ್ಧ ಭಾರತದ ಮೊದಲ ಗೆಲುವು ಇದ
ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎರಡೂ ಕ್ಷೇತ್ರಗಳಿಗೆ 16-16 ನಾಯಕರನ್ನೊಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿದ್ದಾರೆ. ಬಾಗಲಕೋ
Suryakumar Yadav Golden Duck: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 255 ರನ್ ಗಳಿಸಿ ದಾಖಲೆ ನಿರ್ಮಿಸಿತು, ಇದು ಟಿ20 ಫೈನಲ್ ಇತಿಹಾಸದ ಅತಿ ದೊಡ್ಡ ಮೊತ್ತ. ಅಭಿಷೇಕ್, ಸಂಜು, ಇಶಾನ್ ಅರ್ಧಶತಕ ಗಳಿಸಿದರು. ಆದರೆ, ನಾಯಕ ಸೂರ್ಯಕ
ಚಿತ್ರದುರ್ಗದಲ್ಲಿ ಬಿಜೆಪಿಯ ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರ
Duniya Vijay movie: ದುನಿಯಾ ವಿಜಯ್ ಅವರ ‘ಲ್ಯಾಂಡ್ಲಾರ್ಡ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸ
Sanju Samson's T20 World Cup Triumph: ಟಿ20 ವಿಶ್ವಕಪ್ನಲ್ಲಿ ಕಳಪೆ ಫಾರ್ಮ್ನಿಂದ ಹೊರಬಂದ ಸಂಜು ಸ್ಯಾಮ್ಸನ್, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಫೈನಲ್ನಲ್ಲಿ ಅಮೋಘ ಅರ್ಧಶತಕ ಸಿಡಿಸಿ ಹ್ಯಾಟ್ರಿಕ್ ಫಿಫ್ಟಿ ಗಳಿಸಿದರು. ಈ ಮೂಲಕ ಸೆಮಿ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.
Abhishek Sharma's T20 WC Final Blitz: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಫೈನಲ್ನಲ್ಲಿ ಮೌನ ಮುರಿದು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ನ್ಯೂಜಿಲೆಂಡ್ ವಿರುದ್ಧ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅತಿ
Jr NTR in Bengaluru: ಸ್ಟಾರ್ ನಟ ಜೂ ಎನ್ಟಿಆರ್ ಅವರು ಇಂದು (ಮಾರ್ಚ್ 08) ಬೆಂಗಳೂರಿಗೆ ಆಗಮಿಸಿದ್ದರು. ನೆರೆ ರಾಜ್ಯದ ಸ್ಟಾರ್ ನಟ-ನಟಿಯರು ಸಿನಿಮಾ ಪ್ರಚಾರಕ್ಕಾಗಿ ಮಾತ್ರವೇ ಬೆಂಗಳೂರನ್ನು, ಕರ್ನಾಟಕವನ್ನು ನೆನಪು ಮಾಡಿಕೊಳ್ಳುತ್ತಾರೆ. ಆದ
ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಲ್ಲಿ 1069 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ಗ್ಯಾರಂಟಿಗಳಿಂದ ಅ
Sanju Samson Shatters T20 World Cup Record: 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಸಂಜು ಸ್ಯಾಮ್ಸನ್ ಮೊದಲ ಓವರ್ನಲ್ಲಿ ಸಿಕ್ಸರ್ ಬಾರಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಮೊದಲ ಓವರ್ನಲ್ಲಿ ಅತಿ ಹೆಚ್ಚು (ನಾಲ್ಕು) ಸಿಕ್ಸರ್
ಇಸ್ರೇಲ್-ಇರಾನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದಿದೆ. ಇಸ್ರೇಲ್ನ ಯುದ್ಧವಿಮಾನಗಳು ಟೆಹ್ರಾನ್ನ ಪ್ರಮುಖ ತೈಲ ಡಿಪೋಗಳ ಮೇಲೆ ಭೀಕರ ದಾಳಿ ನಡೆಸಿವೆ, ಇಡೀ ಪ್ರದೇಶ 'ಬೆಂಕಿಯ ನದಿ'ಯಂತೆ ಆಗಿದೆ. ಈ ದಾಳಿಯಲ್ಲಿ ನಾಲ್ವರು ಸಾವನ್
Iran attacks US fifth fleet in Bahrain: ಅಮೆರಿಕದ ಫಿಫ್ತ್ ಫ್ಲೀಟ್ ಹೆಡ್ಕ್ವಾರ್ಟರ್ಸ್ ಮೇಲೆ ಇರಾನ್ ವೈಮಾನಿಕ ದಾಳಿ ಎಸಗಿದೆ. ಹಿಂದೂ ಮಹಾಸಾಗರದಲ್ಲಿ ಇರಾನೀ ಹಡಗೊಂದನ್ನು ಅಮೆರಿಕ ಹೊಡೆದುರುಳಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ಇರಾನ್ನಿಂದ ಹಲವ
Vishnuvardhan and Shiva Rajkumar: ರಾಜ್ಕುಮಾರ್ ಅಭಿಮಾನಿಗಳು ವಿಷ್ಣುವರ್ಧನ್ ಮೇಲೆ ದಾಳಿ ಮಾಡಿದ್ದರು, ವಿಷ್ಣುವರ್ಧನ್ ಅಭಿಮಾನಿಗಳು ಸಹ ರಾಜ್ಕುಮಾರ್ ಅವರ ಸಿನಿಮಾಗಳ ಸೋಲಿಸಲು ಯತ್ನಿಸಿದ್ದರು ಎಂದೆಲ್ಲ ಹೇಳಲಾಗುತ್ತದೆ. ಆದರೆ ವೈಯಕ್ತಿಕವ
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಭಟ್ಕಳದ ಹಿಂದೂ ಸಂಗಮದಲ್ಲಿ ಎರಡು ವರ್ಷಗಳ ನಂತರ ಘರ್ಜಿಸಿದರು. ಜಾತಿಗಿಂತ ಯೋಗ್ಯತೆ ಮುಖ್ಯ, ಜಾತ್ಯತೀತತೆ ಎಂದರೆ ಹಿಂದುತ್ವ ಎಂದು ಪ್ರತಿಪಾದಿಸಿದರು. ಹಿಂದೂ ಐಕ್ಯತೆ ಇಲ್ಲದಿದ್ದರೆ ವಿನಾಶ ಖಂಡ
ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು 490 ಕೋಟಿ ರೂಪಾಯಿ ನೀರಾವರಿ ಯೋಜನೆಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶವಕುಮಾರ್ ಹಾಗೂ ಸಚಿವರ ಹೆಸರಿನಲ್ಲಿ ಚಾಮರಾಜನಗರ ಜಿಲ್ಲೆಯ ಹನೂ
ಗರ್ಭಧಾರಣೆಗೆ ಪ್ಲಾನ್ ಮಾಡುವ ಮೊದಲು, ಮಹಿಳೆಯರು ಹಲವಾರು ವಿಷಯಗಳ ಬಗ್ಗೆ ಗಮನ ಕೊಡಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲ
ಮನೆಗೆ ಪುಟ್ಟ ಮಗುವು ಆಗಮನವಾಗುತ್ತದೆ ಎಂದರೆ ಆ ಸಂಭ್ರಮವನ್ನು ವರ್ಣಿಸಲು ಪದಗಳೇ ಸಾಲಲ್ಲ. ಇದೀಗ ವ್ಯಕ್ತಿಯೊಬ್ಬ ತಂದೆಯಾದ ಖುಷಿಯಲ್ಲಿದ್ದು, ವೈದ್ಯರು ಮಗುವನ್ನು ಕೈಗೆ ನೀಡುತ್ತಿದ್ದಂತೆ ಆ ವ್ಯಕ್ತಿ ನೀಡಿದ ರಿಯಾಕ್ಷನ್ ನೆಟ
India vs New Zealand T20 World Cup Final: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್ನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡು ಬಾರಿಯ ಚಾಂಪಿಯನ್ ಭಾರತ ಮೂರನೇ ಪ್ರಶಸ್ತಿಗ
ಟಿ. ನರಸೀಪುರದ ಕೆಎಸ್ಐಸಿ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಆತಂಕ ಶುರುವಾಗಿತ್ತು. ಈ ಬೆನ್ನಲ್ಲೇ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪರನ್ನು ಭೇಟಿ ಮ
ಜೀವನದಲ್ಲಿ ಯಾವುದೂ ಅತಿಯಾಗಬಾರದು, ಅತಿಯಾದರೆ ಅಮೃತವೂ ವಿಷ ಎಂದು ಹೇಳಲಾಗುತ್ತದೆ. ಚಾಣಕ್ಯರು ಸಹ ಇದೇ ಮಾತನ್ನು ಹೇಳಿದ್ದು, ಬದುಕಿನಲ್ಲಿ ಈ ಕೆಲವೊಂದು ಸಂಗತಿಗಳು ಅತಿಯಾದರೆ, ಈ ಕೆಲವೊಂದು ವಿಚಾರಗಳ ಬಗ್ಗೆ ಅತಿಯಾಗಿ ಅಹಂಕಾರ ಪ
2026 T20 World Cup Final: 2026 ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಅಹಮದಾಬಾದ್ನಲ್ಲಿ ಮುಖಾಮುಖಿಯಾಗಲಿವೆ. ಭಾರತ ಗೆದ್ದರೆ 3 ಟ್ರೋಫಿ ಗೆದ್ದ ಮೊದಲ ತಂಡವಾಗುತ್ತದೆ. ನ್ಯೂಜಿಲೆಂಡ್ ಗೆದ್ದರೆ ತನ್ನ ಮೊದಲ ಪ್ರಶಸ್ತಿ ಗೆಲ
Golden star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅವರು ತಾವು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ ಎಂದರು ಮಾತ್ರವಲ್ಲದೆ ಅವರ ಸಿನಿಮಾಗಳನ್ನು ನೋಡಿದ ಕೆಲ ಅನುಭವಗಳನ್ನು ಸಹ ಅವರು ಬಿಚ್ಚಿಟ್ಟರು. ಅಲ್ಲದೆ ‘ಅರಮನೆ’ ಸಿನಿಮಾದ ಶೂಟಿಂಗ್ ಸಮಯದಲ
Gautam Adani shares personal post on International Women's Day: ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಲಿಂಕ್ಡ್ಇನ್ನಲ್ಲಿ ಭಾವುಕವಾದ ಪೋಸ್ಟ್ ಹಾಕಿದ್ದಾರೆ. ತಮ್ಮ ಜೀವನದಲ್ಲಿ ಬಹಳವೇ ಪ್ರಭಾವ ಬೀರಿದ ಮಹಿಳೆಯ
India vs New Zealand, T20 WC world cup 2026 Final Live Score in Kannada: 2026 ರ ಟಿ20 ವಿಶ್ವಕಪ್ನ ಫೈನಲ್ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದೆ. ಇದು ಟೀಂ ಇಂಡಿಯಾದ ನಾಲ್ಕನೇ ಫೈನಲ್ ಆಗಿದ್ದು, ನ್ಯೂಜಿಲೆಂಡ್ ತನ್ನ ಎರಡನೇ ಫೈನಲ್ ಆಡುತ್ತಿದೆ. ಈ ಪಂದ್ಯ ಅಹಮದಾ
ಬಾಗಲಕೋಟೆಯ ಶ್ರೀದೇವಿ, ಮತಾಂತರಗೊಂಡು 'ಹಬೀಬಾ' ಹೆಸರಿನಲ್ಲಿ ಮದುವೆಯಾದ ನಂತರ ಪತಿಯಿಂದ ವಂಚನೆ ಹಾಗೂ ಕಿರುಕುಳ ಅನುಭವಿಸಿದ್ದಾರೆ. ಹಣ-ಬಂಗಾರ ದೋಚಿ ಬೀದಿಗೆ ತಳ್ಳಿದ ಪತಿ ವಿರುದ್ಧ ಮಹಿಳೆ ಎಸ್ಪಿ ಕಚೇರಿ ಮುಂದೆ ಕಣ್ಣೀರಿಟ್ಟಿದ
ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಕೆವಿ ಕ್ಯಾಂಪಸ್ ಬಳಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರ ಅದೃಷ್ಟ ಸರಿ ಇರಲಿಲ್ಲವೆನಿಸುತ್ತದೆ. ಸ್ಥಳೀಯರು ಇಬ್ಬರು ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಥಳಿಸಿ, ಬಳಿಕ ಪ
ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ಪರಾಭವನಾಮ ಸಂವತ್ಸರ ಮೇಷ ರಾಶಿಯವರಿಗೆ ಬಹಳ ಅನುಕೂಲಕರವಾಗಿದೆ. ಆರ್ಥಿಕವಾಗಿ ಉತ್ತಮವಾಗಿದ್ದು, ಹೊಸ ವ್ಯಾಪಾರ ಮತ್ತು ಆಸ್ತಿ ಯೋಗವಿದೆ. ಆದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ಹಾಗೂ ಸಂಬಂಧಗಳಲ್
ಈ ಸುಡು ಬೇಸಿಗೆಯಲ್ಲಿ ಉಂಟಾಗುವ ಉರಿ, ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು, ಈ ಋತುವಿಗೆ ಸೂಕ್ತವಾದ ಬಣ್ಣದ ಬಟ್ಟೆಗಳನ್ನೇ ಧರಿಸಬೇಕು. ಸರಿಯಾದ ಬಣ್ಣದ ಹಾಗೂ ಸೂಕ್ತ ಬಟ್ಟೆಗಳು ಆರಾಮದಾಯಕವಾಗಿರುವುದಲ್ಲದೆ, ಈ ಬಟ್ಟೆಗಳನ್ನು ಧರಿಸ
Ustaad Bhagat Singh: ‘ಟಾಕ್ಸಿಕ್’ ಸಿನಿಮಾ ಸಹ ಮಾರ್ಚ್ 19ಕ್ಕೆ ಬಿಡುಗಡೆ ಆಗಲಿತ್ತು, ಆದರೆ ಬಿಡುಗಡೆ ಮುಂದೂಡಲ್ಪಟ್ಟಿತು. ಆದರೆ ‘ಟಾಕ್ಸಿಕ್’ ಮುಂದೂಡಿಕೆ ಬಳಿಕ ಆ ಸ್ಥಾನಕ್ಕೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಬಂದಿತ್ತು. ‘ಧ
T20 World Cup Final: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇದು ಭಾರತಕ್ಕೆ ಮೂರನೇ ಪ್ರಶಸ್ತಿ ಗೆಲ್ಲುವ ಐತಿಹಾಸಿಕ ಅವಕಾಶ. ಆದರೆ, ಟಿ20 ವಿಶ್ವಕಪ್ ಫೈನಲ್ಗಳಲ್
Australia vs India Women: ಭಾರತ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಟಿ20 ಸರಣಿ ಗೆದ್ದು ಶುಭಾರಂಭ ಮಾಡಿತು. ಆದರೆ, ನಂತರ ಏಕದಿನ ಸರಣಿಯಲ್ಲಿ ವೈಟ್ವಾಶ್ ಆಗಿ, ಏಕೈಕ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಕಂಡಿತು. ಆಸ್ಟ್ರೇಲಿಯಾ ತ
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧಿಸುವ ನಿರ್ಧಾರ ಸರಿಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದು, ಆ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಬಜೆಟ್ನಲ್ಲಿ ಕನ್ನಡ ಶಾಲೆಗಳ ಕಡೆಗಣನೆ ಖಂ
ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಕನ್ಯಾ ರಾಶಿಯವರ ಭವಿಷ್ಯವನ್ನು ವಿವರಿಸಿದ್ದಾರೆ. ಮಿಶ್ರಫಲಗಳ ವರ್ಷವಾಗಿದ್ದು, ಆದಾಯ 8, ವ್ಯಯ 9 ಇರಲಿದೆ. ಗುರು ಮತ್ತು ರಾಶ್ಯಾಧಿಪತಿ ಬುಧನ ಪ್ರಭಾವದಿಂದ ಆರ್ಥಿಕ ಪ್ರಗತಿ, ಉದ್ಯೋಗದಲ್ಲಿ ಲ
T20 world cup 2026: ಇಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್
ಆಹಾರ, ನೀರು ಎರಡೂ ದೇಹಕ್ಕೆ ಅಗತ್ಯವಾದವು. ಆದರೆ ಸರಿಯಾದ ಸಮಯದಲ್ಲಿ ಅಥವಾ ತಪ್ಪಾದ ರೀತಿಯಲ್ಲಿ ತೆಗೆದುಕೊಂಡರೆ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀಳಬಹುದು. ಕೆಲವರು ಊಟ ಮಾಡುವಾಗ ಅಥವಾ ಊಟದ ತಕ್ಷಣ ಹೆಚ್ಚು ನೀರು ಕುಡಿಯುತ್ತಾರೆ.
Vishnuvardhan movie: ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ
ಕೋಯಿಕ್ಕೋಡ್ನ ಟ್ರೆಂಡ್ ಫ್ಯಾಕ್ಟರಿ ಮಳಿಗೆಯ 'ಒಂದು ರೂಪಾಯಿ ಶೂ' ಆಫರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾವಿರಾರು ಜನರನ್ನು ಆಕರ್ಷಿಸಿತು. ಮಲಪ್ಪುರಂ, ಕಣ್ಣೂರು, ವಯನಾಡ್ ಜಿಲ್ಲೆಗಳಿಂದಲೂ ಬಂದ ಜನರು ಬೆಳಗಿನ ಜಾವದಿಂದಲ
Jr NTR fans: ಜೂ ಎನ್ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು ಕುಟುಂಬದಿಂ
ಕೋಲಾರ ಜಿಲ್ಲೆಯ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ಮುಖಂಡ ಮುದುವಾಡಿ ಕೆರೆಗೆ ಕಾರು ಬಿದ್ದು ದುರಂತ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರೈತ ಸಂಘದ ರಾಜ್ಯ ಸಮ್ಮೇಳನದ ಸಿದ್ಧತೆ ಮುಗಿಸಿ ವಾಪಸ್ಸಾಗುವಾಗ ಅವಘಡ ಸಂಭವಿದೆ. ಕೆರೆ
ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಡಾರ್ಜಿಲಿಂಗ್ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್
OTT Release this week: ಕಳೆದ ಶುಕ್ರವಾರ ದೊಡ್ಡ ಸಿನಿಮಾಗಳು ಯಾವುವೂ ಸಹ ಬಿಡುಗಡೆ ಆಗಲಿಲ್ಲ. ಬಾಕ್ಸ್ ಆಫೀಸ್ ಪಾಲಿಗೆ ಈ ವಾರ ತುಸು ಡಲ್ ಆದ ವಾರ ಆದರೆ ಒಟಿಟಿಗೆ ಕೆಲ ಒಳ್ಳೆಯ ಸಿನಿಮಾಗಳು ಬಂದಿವೆ, ಮತ್ತು ಈ ಮುಂದಿನ ಕೆಲ ದಿನಗಳಲ್ಲಿ ಒಳ್ಳೆಯ ಕೆ
2026ರ ಯುಗಾದಿಯ ಪರಾಭವನಾಮ ಸಂವತ್ಸರದಲ್ಲಿ ತುಲಾ ರಾಶಿಯವರಿಗೆ ಡಾ. ಬಸವರಾಜ ಗುರೂಜಿ ಅವರು ಸಮಗ್ರ ಭವಿಷ್ಯ ನುಡಿದಿದ್ದಾರೆ. ಈ ವರ್ಷ ಆರ್ಥಿಕ ಅಭಿವೃದ್ಧಿ, ಉದ್ಯೋಗದಲ್ಲಿ ಬಡ್ತಿ, ಸಂತಾನ ಯೋಗದಂತಹ ಶುಭಫಲಗಳಿರುತ್ತವೆ. ಆರೋಗ್ಯದಲ್ಲ
ಡೊನಾಲ್ಡ್ ಟ್ರಂಪ್ ಪುತ್ರ ಬ್ಯಾರನ್ ಮತ್ತು ಕಿಮ್ ಜೊಂಗ್ ಉನ್ ಪುತ್ರಿ ಕಿಮ್ ಜು ಏ ಕುರಿತ ಮೀಮ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಮೆರಿಕಾ-ಉತ್ತರ ಕೊರಿಯಾ ಬದ್ಧ ವೈರಿಗಳನ್ನು ಇವರ ಪ್ರೇಮಕಥೆ ಒಂದು ಮಾಡಬಹುದೆಂಬ ಹಾ
Bihar CM Nitish Kumar's son Nishant joins JDU: ಸುದೀರ್ಘ ಕಾಲ ಬಿಹಾರದ ಮುಖ್ಯಮಂತ್ರಿಯಾಗಿರುವ ನಿತೀಶ್ ಕುಮಾರ್ ಈಗ ರಾಜ್ಯಸಭೆಗೆ ಹೊರಡಲು ಸಿದ್ಧವಾಗಿರುವಂತೆಯೇ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ. 50 ವರ್ಷದ ನಿಶಾಂತ್ ಕುಮಾರ್ ಅವರು ಜೆಡಿಯು ಸೇರುವ ಮೂ
ಬೆಂಗಳೂರಿನ ಜಯಮಹಲ್ನಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸುಮಾರು ಐದಮೀಟರ್ಗಳಷ್ಟು ಎಳೆದು ಹೋಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕ
'Will Remember Lack Of British Support During Iran War': Trump Slams Starmer - ಇರಾನ್ ಯುದ್ಧದಲ್ಲಿ ಇಸ್ರೇಲ್ ಮತ್ತು ಅಮೆರಿಕಕ್ಕೆ ನೆರವು ನೀಡಲು ಹಿಂದೇಟು ಹಾಕುತ್ತಿರುವ ಬ್ರಿಟನ್ ಅನ್ನು ಟ್ರಂಪ್ ಟೀಕಿಸಿದ್ದಾರೆ. ಯುದ್ಧದಲ್ಲಿ ನಾವು ಗೆದ್ದ ಬಳಿಕ ನೆರವು ಕೊಡಲು ಬಂದರೆ
ಮಾರ್ಚ್ 7ರಂದು ಹಿಂದಿಯಲ್ಲಿ ಮಾತ್ರ ‘ಧುರಂಧರ್ 2’ ಟ್ರೇಲರ್ ರಿಲೀಸ್ ಮಾಡಲಾಗಿತ್ತು. ಒಂದು ದಿನ ತಡವಾಗಿ ಕನ್ನಡ ಹಾಗೂ ಇತರೆ ಭಾಷೆಗಳಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಹೆಚ್ಚು ಕಲೆಕ್ಷನ್ ಮಾಡುವ
Brett Randell World Record: ರಾಂಡೆಲ್ ಅವರು ತಮ್ಮ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಒಂದು ವಿಕೆಟ್ ಪಡೆದಿದ್ದರು. ಆ ನಂತರ ತಮ್ಮ ಮುಂದಿನ ಓವರ್ನ ಮೊದಲ ನಾಲ್ಕು ಎಸೆತಗಳಲ್ಲಿ ಸತತವಾಗಿ 4 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿ
ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ ಹೊಸ ಮೆಟ್ರೋ ಕಾರಿಡಾರ್ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್ನಲ್ಲ
ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಮೆದುಳಿಗೆ ಕಸರತ್ತು ನೀಡುವ ಆಟಗಳಾಗಿದ್ದು, ಈ ಒಗಟುಗಳನ್ನು ಪರಿಹರಿಸುವುದು ನೀವು ನಿಮ್ಮ ನಿಜ ಜೀವನದ ಸಮಸ್ಯೆಗಳನ್ನು ಹೇಗೆ ಬಗೆಹರಿಸುತ್ತೀರಿ ಎನ್ನುವುದನ್ನು ಸೂಚ
ತುಮಕೂರಿನ ತಿಪಟೂರು ತಾಲೂಕಿನಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸುವಾಗ ಲೈನ್ ಮ್ಯಾನ್ ವಿದ್ಯುತ್ ಶಾಕ್ನಿಂದ ಮೃತಪಟ್ಟಿದ್ದಾರೆ. 9 ತಿಂಗಳ ತುಂಬು ಗರ್ಭಿಣಿಯಾದ ಪತ್ನಿ ಘಟನೆಯಿಂದ ಶಾಕ್ಗೆ ಒಳಗಾಗಿದ್ದು, ಅಧಿಕಾರಿಗಳ ನಿರ್ಲಕ
ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾ.8) ಮಹಾದೇವಪುರದ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಎನ್ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ
ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿಯ ಸಿಂಹ ರಾಶಿ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷದಲ್ಲಿ ಗ್ರಹ ಸಂಚಾರ, ಆದಾಯ-ಖರ್ಚು, ಆರೋಗ್ಯ, ಶಿಕ್ಷಣ, ವೃತ್ತಿ, ಸಂಬಂಧಗಳು ಮತ್ತು ಆರ್ಥಿಕ ಸ್ಥಿತಿ ಕುರಿತು ಮಾಹಿತಿ ನೀಡಲಾಗಿದೆ. ಅಷ್ಟ
ತೆಲಂಗಾಣದ ಕಾಮರೆಡ್ಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂವರು ಪುಟ್ಟ ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ತಂದೆಯೇ ಅವರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಿಂ
ಗಾಯಕ ಬಾದ್ಶಾ ಅವರು ಹೊಸ ಹಾಡನ್ನು ಡಿಲೀಟ್ ಮಾಡಿ, ಜನರ ಕ್ಷಮೆ ಕೇಳಿದ್ದಾರೆ. ಹರಿಯಾಣ್ವಿ ಭಾಷೆಯ ಹಾಡಿನಲ್ಲಿ ಇರುವ ಸಾಹಿತ್ಯಕ್ಕೆ ಜನರಿಂದ ವಿರೋಧ ವ್ಯಕ್ತವಾಗಿತ್ತು. ಡಿಜಿಟಲ್ ಪ್ಲಾಟ್ಫಾರ್ಮ್ಗಳಿಂದ ಹಾಡನ್ಜು ಡಿಲೀಸ್ ಮಾಡ
2026ರ ಪರಾಭವ ನಾಮ ಸಂವತ್ಸರದಲ್ಲಿ ಕಟಕ ರಾಶಿಯವರಿಗೆ ಗುರು, ಶನಿ, ರಾಹು, ಕೇತು ಗ್ರಹಗಳ ಸಂಚಾರ ಪ್ರಭಾವ ಬೀರಲಿದೆ. ಆದಾಯ ಉತ್ತಮವಾಗಿದ್ದರೂ, ಸ್ವಲ್ಪ ಹೋರಾಟದ ಬದುಕು ಎದುರಾಗಲಿದೆ. ಮಹಿಳೆಯರು, ರೈತರು, ಸಣ್ಣ ವ್ಯಾಪಾರಿಗಳಿಗೆ ಶುಭಫಲಗ
ಬೆಂಗಳೂರಿನಲ್ಲಿ 78 ವರ್ಷದ ವೃದ್ಧರೊಬ್ಬರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಮಹಿಳೆಯೊಬ್ಬಳು, ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಆರಂಭದಲ್ಲಿ ಸ್ನೇಹ ಬೆಳೆಸಿ, ನಂತರ ಹಣಕ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾರ್ಜಿಲಿಂಗ್ನಲ್ಲಿ ನಡೆದ ಸಂತಾಲ್ ಸಮ್ಮೇಳನದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮತ್ತು ಸ್ಥಳ ಬದಲಾವಣೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಚಿವರ ಗೈರುಹಾಜ
T20 World Cup 2026 Final: ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣ
ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯೆಲ್ ಅವರ ನಿವಾಸದಲ್ಲಿ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮನೆಯ ಆವರಣದಲ್ಲಿ ರೇನ್ ಡ್ಯಾನ್ಸ್ ವ್ಯವಸ್ಥೆ ಮಾಡಲಾಗಿದ್ದು, ಅಧಿಕಾರಿಗಳು ಬಣ್ಣದ ಓಕುಳಿ ಆಡುತ್ತಾ ಕುಣಿದು ಕುಪ್ಪಳ
ಸೋಶಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋಗೆ ‘ಮಾರ್ಕ್’ ಸಿನಿಮಾದ ಹಾಡು ಬಳಸಿದ್ದಕ್ಕೆ ಡಾಗ್ ಸತೀಶ್ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವಿನಯ್ ಗೌಡ, ರಜತ್ ಮುಂತಾದವರು ಸತೀಶ್ ಮೇಲೆ ಗರಂ ಆಗಿದ್ದರು. ಈ ಪ್ರಕರಣ ಇಗ ಪೊಲ
ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್ನಲ್ಲಿ ನಡೆಯುತ್ತಿರುವ ಯುದ್ಧಕ
Iran Israel war updates: ಯುಎಇ, ಸೌದಿ ಅರೇಭಿಯಾ, ಲೆಬನಾನ್, ಬಹರೇನ್ ಕುವೇತ್ ಮೊದಲಾದ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ವೈಮಾನಿಕ ದಾಳಿಗಳು ಮುಂದುವರಿದಿವೆ. ಪಕ್ಕದ ದೇಶಗಳನ್ನು ಗುರಿ ಮಾಡುವುದಿಲ್ಲ ಎಂದು ಇರಾನ್ ಅಧ್ಯಕ್ಷರು ವಾಗ್ದಾನ ಕೊಟ್ಟ ಬ
ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿ ₹20 ಲಕ್ಷ ನಗದು ಮತ್ತು ಚಿನ್ನಾಭರಣ ದೋಚಿದ್ದ ಪ್ರಕರಣದ ಹಿಂದೆ ಉದ್ಯಮಿಯ ಪ್

21 C