ಸೋಶಿಯಲ್ ಮೀಡಿಯಾದಲ್ಲಿ ಶ್ವಾನ ಹಾಗೂ ಮಕ್ಕಳ ಬಾಂಧವ್ಯ ಸಾರುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ವಿಡಿಯೋ ನೋಡಿದ ಮೇಲೆ ಈ ಶ್ವಾನ ಎಷ್ಟು ಬುದ್ದಿವಂತಿಕೆ ಹೊಂದಿದೆ ಎಂದು ತಿಳಿಯುತ್ತದೆ. ಪುಟ್ಟ ಕಂದಮ್ಮನಿಗೆ ಅಮ್
ವಾಸ್ತು ಶಾಸ್ತ್ರದ ಪ್ರಕಾರ ಸಿಸಿಟಿವಿ ಕ್ಯಾಮೆರಾಗಳನ್ನು ಸರಿಯಾದ ದಿಕ್ಕಿನಲ್ಲಿ ಅಳವಡಿಸುವುದು ಮುಖ್ಯ. ಮನೆಯಲ್ಲಿ ಈಶಾನ್ಯ ದಿಕ್ಕು ಕ್ಯಾಮೆರಾ ಅಳವಡಿಸಲು ಉತ್ತಮ. ಆದರೆ ಆಗ್ನೇಯ, ನೈಋತ್ಯ, ಪಶ್ಚಿಮ, ವಾಯುವ್ಯ ದಿಕ್ಕುಗಳಲ್ಲಿ ಇ
Bullion Market 2025 December 18th: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಹೆಚ್ಚಳ ಕಂಡರೆ, ಬೆಳ್ಳಿ ಬೆಲೆ ಮತ್ತೆ ಭರ್ಜರಿ ಜಿಗಿತ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 12,330 ರೂನಿಂದ 12,360 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,484 ರೂಗೆ ಏರಿದೆ. ಬೆಳ್ಳಿ ಬೆಲೆ
ಬೆಳಗಾವಿ ಅಧಿವೇಶನದ ನಡುವೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಆಯೋಜಿಸಿದ ಡಿನ್ನರ್ ಮೀಟಿಂಗ್ಗೆ ಪ್ರತಿಯಾಗಿ, ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕ, ಸಿಎಂ ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ತಮ್ಮ ರಾಜಕೀಯ ಭವಿಷ್ಯ ಕುರಿತೂ ಮಾತನಾಡಿದ ಅವರು, ‘ನನ್ನದು ಆದರೆ ಆಗಬಹುದು, ಹೋದರೆ ಹೋಗ
ಸಾಮಾನ್ಯವಾಗಿ ಪ್ರಸಿದ್ಧ ರೆಸ್ಟೋರೆಂಟ್ಗಳಲ್ಲಿ ಊಟ ತಿಂಡಿ ಸವಿದಾಗ ಬಿಲ್ ಕೂಡ ಅಷ್ಟೇ ದೊಡ್ಡ ಮೊತ್ತದಾಗಿರುತ್ತದೆ. ಚೈನ್ನೈ ರೆಸ್ಟೋರೆಂಟ್ಯೊಂದರಲ್ಲಿ ಪಡೆದ ಬಿಲ್ ನೋಡಿ ಅನಿವಾಸಿ ಭಾರತೀಯ ಬಾಲಕ ಶಾಕ್ ಆಗಿದ್ದಾನೆ. ಬಿಲ್ ನ
Homebound movie: ‘ಹೋಮ್ಬೌಂಡ್’ ಸಿನಿಮಾ ಭಾರತದಿಂದ ಈ ಬಾರಿ ಅಧಿಕೃತವಾಗಿ ಆಸ್ಕರ್ಗೆ ಕಳಿಸಲಾದ ಸಿನಿಮಾ ಆಗಿದೆ. ಈ ಸಿನಿಮಾ ಇದೀಗ ಆಸ್ಕರ್ಗೆ ಶಾರ್ಟ್ ಲಿಸ್ಟ್ ಆಗಿದ್ದು, ನಿರೀಕ್ಷೆ ಮೂಡಿಸಿದೆ. ವಿದೇಶಿ ಸಿನಿಮಾ ವಿಭಾಗದಲ್ಲಿ ಸಿನಿ
ಕಲರ್ಸ್ ಕನ್ನಡ ಹೊಸ ಹೊಸ ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗ ವಾಹಿನಿಯಲ್ಲಿ ಹೊಸ ಧಾರಾವಾಹಿಯೊಂದು ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ರಾಣಿ. ‘ಕೃಷ್ಣ ತುಳಸಿ’‘ಕೃಷ್ಣ ಸುಂದರಿ’ ಮೊದಲಾದ ಧಾರಾವಾಹಿಗಳಲ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಆದೇಶ ನೀಡಿದ್ದು, 2026ರ ಡಿ
ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ಲಾಭದಲ್ಲಿವೆ ಎಂದು ಸಿಎಂ ಹಾಗೂ ಸಾರಿಗೆ ಸಚಿವರು ಹೇಳಿದ್ದರು. ಆದರೆ, ಶಕ್ತಿ ಯೋಜನೆ ಜಾರಿಯಿಂದ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳು ನಷ್ಟಕ್ಕೆ ಸಿಲುಕಿರುವುದನ್ನು ಅಂಕಿಅಂಶಗಳೇ ದೃಢಪಡಿ
IPL 2026 Mini Auction: ಐಪಿಎಲ್ 2026 ರ ಮಿನಿ ಹರಾಜು ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಮೂಲಬೆಲೆ ಹೊಂದಿದ್ದ ಅನ್ಕ್ಯಾಪ್ಡ್ ಆಟಗಾರರು ಕೋಟಿ ಕೋಟಿ ಮೊತ್ತಕ್ಕೆ ಹರಾಜಾಗಿ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದರು. ಚೆನ್ನೈ ಸೂಪರ್ ಕಿಂಗ್ಸ್ ಪ್
ಶಬರಿಮಲೆ ಅಯ್ಯಪ್ಪ ದೇವಾಲಯದ 18 ಪವಿತ್ರ ಮೆಟ್ಟಿಲುಗಳು ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಪಂಚೇಂದ್ರಿಯಗಳು, ಅಷ್ಟರಾಗಗಳು, ತ್ರಿಗುಣಗಳು ಮತ್ತು ಅಜ್ಞಾನವನ್ನು ಜಯಿಸುವುದರ ಮೂಲಕ ಭಕ್ತರು ಆತ್ಮ ಶುದ್ಧಿಯನ್ನು ಪಡೆಯು
ಬೆಂಗಳೂರಿನ ನೆಲಮಂಗಲದಲ್ಲಿ ಪೈಪ್ಲೈನ್ ಕಾಮಗಾರಿಯ ಗುಂಡಿ ಸರಿಯಾಗಿ ಮುಚ್ಚದ ಕಾರಣ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಬ್ರೇಜ್ ಮತ್ತೊಬ್ಬರ ಬ್ರೇಕ್ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ
ಸಾಮಾನ್ಯವಾಗಿ ಗಂಡಸರು ಜಗಳವಾಡ್ತಾರೆ ಎಂದ್ರೆ ಮಾತಿಗಿಂತ ಕೈಗಳೇ ಮುಂದಿರುತ್ತೆ. ಆದರೆ ಇತ್ತೀಚೆಗೆ ಚೀನಾದಲ್ಲಿ ನಡೆದ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅದು ಜಗಳವೋ ಚುಂಬನವೋ ಒಂದು ಗೊತ್ತಾ
ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಅವರ ಕ್ಯಾಪ್ಟನ್ಸಿ ನಿರ್ಧಾರಗಳು ನಗೆಪಾಟಲಿಗೀಡಾಗಿವೆ. ಗಿಲ್ಲಿ ನಟ, ರಾಶಿಕಾ ಅವರ ತಪ್ಪು ನಿರ್ಧಾರಗಳನ್ನು ನೇರವಾಗಿ ಪ್ರಶ್ನಿಸಿ, ಅವರ ಅಸಲಿ ಮುಖವನ್ನು ಬಯಲು ಮಾಡಿದ್ದಾರೆ. ಈ ವಾರ ರಾಶಿಕ
ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕುಗಳನ್ನು ಖಾತರಿಪಡಿಸುತ್ತದೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಸಾಂವಿಧಾನಿಕವಾಗಿ ಖಾತರಿಪಡಿಸಿದ ಹಕ್ಕುಗಳನ್ನು ರಕ್ಷಿಸುವುದು, ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳನ್
ಬಿಜೆಪಿ ಶಾಸಕ ಛಲವಾದಿ ನಾರಾಯಣಸ್ವಾಮಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರ ನೇತೃತ್ವದ
ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ವೃಷಭ ರಾಶಿಯವರಿಗೆ ಅದೃಷ್ಟ ಮತ್ತು ಪ್ರಗತಿಯ ವರ್ಷ. ಶನಿ ಲಾಭ ಸ್ಥಾನದಲ್ಲಿರುವುದರಿಂದ ಕೆಲಸ, ಆರ್ಥಿಕತೆಯಲ್ಲಿ ಲಾಭ. ಗುರುಬಲ ಜೂನ್ ತನಕ ಉತ್ತಮವಾಗಿದ್ದು, ನಂತರ ಕೆಲವು ಸವಾಲುಗಳು ಇರಬಹುದು.
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ಪ್ರಕರಣದ ಮಾಸ್ಕ್ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಕೋರ್ಟ್ ಬೇಲ್ ಮಂಜೂರು ಮಾಡಿದ್ದರೂ, 1 ಲಕ್ಷ ರೂಪಾಯಿ ಭದ್ರತೆ ಹಣ ಠೇವಣಿ ಆಗದ ಕಾರಣ ಅವರ ಬಿ
ರಾಮಮೂರ್ತಿ ನಗರ ಇನ್ಸ್ಪೆಕ್ಟರ್ ಸತೀಶ್ ಬಳಿ ಪ್ರೀತಿಸುವಂತೆ ದುಂಬಾಲು ಬಿದ್ದು, ಬ್ಲ್ಯಾಕ್ಮೇಲ್ ಮಾಡಿ ಬಂಧಿತಳಾದ ವನಜಾ ಅಲಿಯಾಸ್ ಸಂಜನಾ ಕುರಿತು ಹಲವು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಶ್ರೀಮಂತರನ್ನು ಗುರಿಯಾಗಿಸಿ ಸ್
Jasprit Bumrah Viral Video: ಲಕ್ನೋ ಪಂದ್ಯ ರದ್ದಾದ ನಡುವೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರ ವೈರಲ್ ವಿಡಿಯೋ ಚರ್ಚೆಯಲ್ಲಿದೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಯೊಬ್ಬ ಅನುಮತಿಯಿಲ್ಲದೆ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ಬುಮ್ರಾ ತ
ಮುಂಬೈನಲ್ಲಿ ಭೀಕರ ಘಟನೆ ನಡೆದಿದೆ. ವ್ಯಕ್ತಿಯೊಬ್ಬ 10 ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಮಾತ್ರೆಗಳನ್ನು ಬೆರೆಸಿ, ಅತ್ಯಾಚಾರವೆಸಗಿದ್ದಾನೆ. ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡು
ಯುವ ರಾಜ್ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ ನಿರ್ಧಾರದಿಂದ ಸುದ್ದಿಯಲ್ಲಿದ್ದಾರೆ. ಇಬ್ಬರೂ ಮದುವೆ ಆದವರು. ಕೆಲವೇ ವರ್ಷ ಸಂಸಾರ ನಡೆಸಿ ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದರು. ಇಬ್ಬರ ಮಧ್ಯೆ ಸಾಕಷ್ಟು ವೈಮನಸ್ಸು ಮೂಡಿ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಎರಡನೇ ತಿದ್ದುಪಡಿಗೆ ವಿಧಾನಸಭೆ ಅಂಗೀಕಾರ ನೀಡಿದ್ದು, ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಹಾಗೂ ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ ಸೇರಿದಂತೆ ಜಿಬಿಎ ವ್ಯಾಪ್ತಿಯ ಜನಪ್ರತಿನಿಧಿಗಳನ್
ತಾವು ಪ್ರೀತಿಸುವವರು ಬೇರೊಬ್ಬಳನ್ನು ಮದುವೆಯಾಗುವುದನ್ನು ಕಲ್ಪಿಸಿಕೊಳ್ಳುವುದು ಕೂಡ ಕಷ್ಟ. ಎರಡನೇ ಮಹಾಯುದ್ಧದ ಸಮಯದಲ್ಲಿ ತನ್ನ ಗಂಡನಿಂದ ಬೇರ್ಪಟ್ಟ ದಶಕಗಳ ನಂತರ ಆತ ಕಣ್ಮುಂದೆ ಬಂದಾಗ ಒಮ್ಮೆ ಖುಷಿಯಾಗಿದ್ದಂತೂ ಹೌದು, ಹಾಗ
ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಫೈಟ್ಗಳು ನಡೆಯುತ್ತವೆ. ಈ ಪೈಕಿ ಯಾರು ಕ್ಯಾಪ್ಟನ್ ಆಗುತ್ತಾರೆ ಎಂಬ ಕುತೂಹಲ ಯಾವಾಗಲೂ ಇರುತ್ತದೆ. ಈ ವಾರವೂ ಅದೇ ರೀತಿಯಲ್ಲಿ ಟಫ್ ಸ್ಪರ್ಧೆ ಏರ್ಪಟ್ಟಿದೆ. ಗಿಲ್ಲಿ ಅ
ದಾವಣಗೆರೆ ಹೊರವಲಯದ ಬಸಾಪುರದಲ್ಲಿ ಮಹೇಶ್ವರಸ್ವಾಮಿ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇದು ಒಂದು ವಿಶಿಷ್ಟ ಜಾತ್ರೆ, ಏಕೆಂದರೆ ಇಲ್ಲಿ ಪುರುಷರಿಗೆ ಮಾತ್ರ ಪ್ರವೇಶವಿದೆ, ಮಹಿಳೆಯರಿಗೆ ಪ್ರವೇಶ ನಿಷಿದ್ಧ. ಪುಷ್ಯ ಮಾಸದ ಎಳ್ಳು
ವಿನಯ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದು ಬಂದವರು. ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ಒಂದು ವಿಷಯವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಶಾಕ್ ಆಗಿದೆ. ಅಷ್ಟಕ್ಕೂ ಏನು ಆ ವಿಷಯ. ವಿನಯ
Sarfaraz Khan IPL Comeback: ದೇಶಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದೆ ನಿರಾಸೆಗೊಂಡಿದ್ದ ಸರ್ಫರಾಜ್ ಖಾನ್ಗೆ ಐಪಿಎಲ್ ಹರಾಜಿನಲ್ಲಿ ಆರಂಭದಲ್ಲಿ ಆಘಾತ ಎದುರಾಗಿತ್ತು. ಆದರೆ, ಅಂತಿಮವಾಗಿ ಸಿಎಸ್
ಸಂಸತ್ತಿನ ಒಳಗೆ ಟಿಎಂಸಿ ಸಂಸದರೊಬ್ಬರು ಸಿಗರೇಟ್ ಸೇದಿರುವ ಘಟನೆ ವರದಿಯಾಗಿದೆ. ಕೆಲವು ದಿನಗಳ ಹಿಂದೆ ಬಿಜೆಪಿ ಸಂಸದ ಅನುರಾಗ್ ಠಾಕೂರ್, ಸಂಸತ್ತಿನ ಕಟ್ಟಡದೊಳಗೆ ಒಬ್ಬ ನಾಯಕರು ಇ-ಸಿಗರೇಟ್ ಸೇದುತ್ತಿದ್ದಾರೆ ಎಂದು ಲೋಕಸಭಾ ಸ್ಪ
ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕ (AQI) ಮಧ್ಯಮದಿಂದ ಕಳಪೆ ಮಟ್ಟದಲ್ಲಿದೆ. PM2.5 ಮತ್ತು PM10 ಮಾಲಿನ್ಯಕಾರಕಗಳು ಹೆಚ್ಚಿದ್ದು, ಬೆಳ್ಳಂದೂರು, ಬಿಟಿಎಂ ಲೇಔಟ್ನಂತಹ ಪ್ರದೇಶಗಳಲ್ಲಿ ಗಾಳಿ ಗುಣಮಟ್ಟ ಕಳಪೆಯಾಗಿದೆ. ಮಕ್ಕಳು,
ಸಾಮಾಜಿಕ ಮಾಧ್ಯಮಗಳ ಮೂಲಕ ಶಾಂತಿ ಕದಡಲು ಯತ್ನಿಸುವವರನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿದ್ದಾರೆ. ವಿದೇಶದಲ್ಲಿ ಕೂತು ಪೋಸ್ಟ್ ಹಾಕಿದರೆ ಏನೂ ಆಗಲ್ಲ ಎಂದುಕೊಂಡವರಿಗೂ ಮಂಗಳೂರು ಪೊಲೀಸರು ಜೈಲು ಕಂಬಿ ಎಣಿಸುವಂತೆ ಮಾಡಿದ್ದ
ಇತ್ತೀಚಿನ ದಿನಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಉಪಟಳ ಹೆಚ್ಚಾಗಿದೆ. ಓದು ಬಿಟ್ಟು ಉಳಿದೆಲ್ಲವನ್ನೂ ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಹರಿಯಾಣದ ರೋಹ್ಟಕ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಥರ್ಥಗಳು ಗ್ಯಾಂಗ
Sanju Samson opportunity: ಭಾರತ-ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯ ಹವಾಮಾನ ವೈಪರಿತ್ಯದಿಂದ ರದ್ದಾಗಿದೆ. ಶುಭ್ಮನ್ ಗಿಲ್ ಗಾಯಗೊಂಡಿದ್ದರಿಂದ ಆಡುವ ಅವಕಾಶದ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್ಗೆ ಇದರಿಂದ ನಿರಾಸೆಯಾಗಿದೆ. 5ನೇ ಪಂದ್ಯದಲ
ಕೇಂದ್ರ ಸರ್ಕಾರವು ಒಟಿಟಿ (OTT) ಪ್ಲಾಟ್ಫಾರ್ಮ್ಗಳ ವಿಷಯಕ್ಕೆ ಸೆನ್ಸಾರ್ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಚಿತ್ರಮಂದಿರಗಳಲ್ಲಿ ಪ್ರಸಾರ ಆಗುವ ಸಿನಿಮಾಗಳ ಕೆಲ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕುತ್ತದೆ.
ಹಿಮಾಚಲ ಪ್ರದೇಶದ ಜನಪ್ರಿಯ ಗಿರಿಧಾಮ ಡಾಲ್ಹೌಸಿಯಲ್ಲಿ ಬುಧವಾರ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ ಹಿಂದಕ್ಕೆ ಹೋಗಿತ್ತು. ವಾಹನ ಚಲಿಸಲು ಪ್ರಾರಂಭಿಸಿದಾಗ ಚಾಲಕ ವಾಹನದೊಳಗೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಡಿಸೆಂಬರ್ 18, 2025ರ ಗುರುವಾರದ ದ್ವಾದಶ ರಾಶಿಗಳ ದೈನಂದಿನ ಭವಿಷ್ಯವನ್ನು ನೀಡಿದ್ದಾರೆ. ಗ್ರಹಗಳ ಶುಭಫಲ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಆರ್ಥಿಕ ಸ್ಥಿತಿ, ಸಂಬಂಧಗಳು, ಆರೋಗ್ಯ ಕುರಿತು ತಿ
ಬೆಂಗಳೂರಿನ ಬಹು ನಿರೀಕ್ಷಿತ ಆರೆಂಜ್ ಲೈನ್ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷವಾಯಿತು. ಖುದ್ದು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಶಂಕುಸ್ಥಾಪನೆಯನ್ನೂ ಮಾಡಿದ್ದರು. ಆದರೂ ಯಾಕ
ಅರಳಿ ಮರ ಎಂದಿಗೂ ಬಾಡುವುದಿಲ್ಲ ಎಂಬುದಕ್ಕೆ ಪುರಾಣಗಳಲ್ಲಿ ಆಧಾರವಿದೆ. ವನವಾಸದಲ್ಲಿದ್ದಾಗ ಸೀತಾ ದೇವಿ ಗಯಾ ಕ್ಷೇತ್ರದಲ್ಲಿ ಫಲ್ಗುಣಿ ನದಿಯ ಬಳಿ ಮಣ್ಣನ್ನು ಅನ್ನವನ್ನಾಗಿ ಪರಿವರ್ತಿಸಿ ನೀಡಿದ ಸಂದರ್ಭದಲ್ಲಿ ಅರಳಿ ಮರ ಸಾಕ್ಷ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಒಣಹವೆ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮಂಜು ಕವಿದಿದ್ದು, ತಾಪಮಾನ ಕುಸಿಯಲಿದೆ. ಬೀದರ್, ಹಾವೇರಿ, ದಾವಣಗೆರೆಯಲ್ಲಿ ಶೀತ ಅಲೆ ಎಚ್ಚರಿಕೆ ನೀಡಲಾಗಿದೆ. ಉತ್ತರ
ಬೆಳಗಾವಿಯಲ್ಲಿ 8 ದಿನ ಅಧಿವೇಶನ ಮುಕ್ತಾಯ ಆಗಿ ಇಂದು ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಆರೋಗ್ಯ ದಿಢೀರ್ ಏರುಪೇರಾಗಿ ಸರ್ಕ್ಯೂಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ಸದ್ಯ ಸಿಎಂ ಆರೋಗ್ಯ
ದಿನ ಭವಿಷ್ಯ, 18, ಡಿಸೆಂಬರ್ 2025: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ಚತುರ್ದಶೀ ತಿಥಿ ಗುರುವಾರ ವಿದ್ಯಾಭ್ಯಾಸ ಪ್ರಗತಿ, ದೈವಾನುಗ್ರಹ, ಸ್ವತಂತ್ರದ ಅನುಭವ, ಅಮೂಲ್ಯ ವಸ್ತುಗಳ ಕಣ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 18ರ ಗುರುವಾರದ ದಿನ
ಒಮಾನ್ನಲ್ಲಿರುವ ಭಾರತೀಯ ಸಮುದಾಯದಿಂದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ ದೊರಕಿದೆ. ಮಸ್ಕತ್ನಲ್ಲಿ ನೂರಾರು ಜನರು ಅವರನ್ನು ಸ್ವಾಗತಿಸಲು ಭಾರತೀಯ ಧ್ವಜಗಳನ್ನು ಬೀಸುತ್ತಾ ಮತ್ತು ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ನ
ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತಕ್ಕಾಗಿ ಇಂದು ಮಸ್ಕತ್ ತಲುಪಿದರು. ಅವರನ್ನು ಒಮನ್ನ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ಬರಮಾಡಿಕೊ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಆಟದಲ್ಲಿ ಚೈತ್ರಾ ಕುಂದಾಪುರ ಮೇಲೆ ಆರೋಪಗಳ ಮಳೆ ಸುರಿಸಲಾಗಿದೆ. ಸಿಕ್ಕಾಪಟ್ಟೆ ಸುಳ್ಳು ಹೇಳುತ್ತಾರೆ, ಆಟದಲ್ಲಿ ಮೋಸ ಮಾಡುತ್ತಾರೆ ಎಂದು ಆರೋಪ ಮಾಡಲಾಗಿದೆ. ರಜತ್ ಮತ್ತು ಗಿಲ್ಲಿಯ ಮಾತಿನ ಕಾಟ ತಾಳ
ಮಹಾರಾಷ್ಟ್ರದ ಸಚಿವ ಮಾಣಿಕ್ರಾವ್ ಕೊಕಾಟೆ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಎನ್ಸಿಪಿ ನಾಯಕ ಮಾಣಿಕ್ರಾವ್ ಕೊಕಾಟೆ ಅವರನ್ನು ಕ್ರೀಡೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯಿಂದ ತೆಗೆ
ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಆಹಾರ ಹಾಕೋಕೆ ಹೋಗಬೇಡಿ. ಪಾರಿವಾಳ ಇಷ್ಟ ಅಂತ ಪಬ್ಲಿಕ್ ಪ್ಲೇಸ್ ನಲ್ಲಿ ಕಾಳು ಹಾಕಿದ್ರೆ ಕಠಿಣ ಶಿಕ್ಷೆಗೆ ಗುರಿಯಾಗಬಹುದು. ಈ ಕುರಿತಾಗಿ ಕಟ್ಟುನಿಟ್ಟಿನ ನಿಯಮಗಳ ಅನುಷ್ಠಾನಕ್ಕೆ
ಭದ್ರತಾ ಪರಿಸ್ಥಿತಿಯಿಂದಾಗಿ ಬಾಂಗ್ಲಾದೇಶದ ಢಾಕಾದಲ್ಲಿರುವ ವೀಸಾ ಅರ್ಜಿ ಕೇಂದ್ರವನ್ನು ಭಾರತವು ಮುಚ್ಚಿದೆ. ಉಗ್ರಗಾಮಿ ಬೆದರಿಕೆಗಳು ಮತ್ತು ಬಾಂಗ್ಲಾದೇಶ ನಾಯಕರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಹೆಚ್ಚುತ್ತಿರ
ರೈಲಿನ ಟಿಕೆಟ್ ದರ ತುಂಬಾ ಕಡಿಮೆ ಇದ್ದರು ಕೂಡ ಟಿಕೆಟ್ ತೆಗೆದುಕೊಳ್ಳದೇ ಪ್ರಯಾಣಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ರೈಲ್ವೆ ಅಧಿಕಾರಿಗಳು ಎಷ್ಟೇ ಪ್ರಯತ್ನಪಟ್ಟರು ಇದಕ್ಕೆ ಬ್ರೇಕ್ ಹಾಕಲು ಕಷ್ಟವಾಗಿದೆ
India vs South Africa 4th T20 Cancelled:ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ರದ್ದಾಗಿದೆ. ಹವಾಮಾನ ವೈಪರಿತ್ಯ, ದಟ್ಟ ಮಂಜು ಕ್ರೀಡಾಂಗಣವನ್ನು ಆವರಿಸಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪೈರ್ಗಳು ನಿರ
ಮಾಜಿ ಬಿಗ್ ಬಾಸ್ ಸ್ಪರ್ಧಿ ಸ್ನೇಹಿತ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಯಾರು ಗೆಲ್ಲಬೇಕು ಎಂಬ ಪ್ರಶ್ನೆಗೆ ಸ್ನೇಹಿತ್ ಉತ್ತರ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿ ಅವರು ತಮ್ಮ ಅನಿಸಿಕ
Karnataka Vijay Hazare Squad 2025-26: ವಿಜಯ್ ಹಜಾರೆ ಟ್ರೋಫಿ 2025-26ಕ್ಕಾಗಿ ಹಾಲಿ ಚಾಂಪಿಯನ್ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಮಯಾಂಕ್ ಅಗರ್ವಾಲ್ ನಾಯಕರಾಗಿದ್ದು, ಕೆಎಲ್ ರಾಹುಲ್, ಕರುಣ್ ನಾಯರ್ ತಂಡಕ್ಕೆ ಬಲ ತುಂಬಿದ್ದಾರೆ. ಬಿಸಿಸಿಐ ನಿಯಮದಂತ
ಹರ್ಯಾಣದ ಮಾಜಿ ನ್ಯಾಯಾಧೀಶರ ಸೊಸೆ 12 ವರ್ಷಗಳ ಹಿಂದೆ ನಿಗೂಢವಾಗಿ ಸಾವನ್ನಪ್ಪಿದ್ದರು. ಅವರ ಮೈಮೇಲೆ 4 ಬುಲೆಟ್ ಗುಂಡುಗಳ ಗುರುತಿತ್ತು. ವರದಕ್ಷಿಣೆಗಾಗಿ ಗೀತಾಂಜಲಿ ಅವರನ್ನು ಅವರ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಕೇಸ್ ದಾ
ಕರ್ನಾಟಕದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಕಾಡು ಹಂದಿ ಸೆರೆಗೆ ಹಾಕಲಾಗಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರಿವಂತಹ ಘಟನೆ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಸಮೀಪದ ಶ್ರೀಮಂಗಲ ಗ್ರಾಮದಲ್ಲಿ ನಡೆದಿದೆ. ಸದ್ಯ ಅರಣ
U19 Asia Cup Semifinals: ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ನ ಲೀಗ್ ಸುತ್ತು ಮುಕ್ತಾಯಗೊಂಡಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆದಿವೆ. ಡಿಸೆಂಬರ್ 19 ರಂದು ಭಾರತ vs ಶ್ರೀ
ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾನಪದ ಕಲಾವಿದ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಮಹಾಲಿಂಗಪುರ ಪೊಲ
‘ಬಿಗ್ ಬಾಸ್’ ಶೋ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಮಾಜಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಈ ಕುರಿತು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಅವರ ನಿರೂಪಣೆ ಬಗ್ಗೆ ಕೆಲವರು ಪ್ರಶ್ನೆ ಮಾಡಿದ್ದಾರೆ. ಅಂ
ಚಿನ್ನ ಗಿರವಿ ಇಟ್ಟ ಗ್ರಾಹಕರಿಗೆ ಬ್ಯಾಂಕ್ನಿಂದ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮೈಸೂರಿನಲ್ಲಿರುವ ಆ ಬ್ಯಾಂಕ್ ಬಳಿ ಜಮಾಯಿಸಿದ ನೂರಕ್ಕೂ ಹೆಚ್ಚು ಗ್ರಾಹಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ
IPL 2026 Opening Ceremony: ಜೂನ್ 4ರ ದುರ್ಘಟನೆಯ ಬಳಿಕ ಸ್ಥಗಿತಗೊಂಡಿದ್ದ ಬೆಂಗಳೂರು ಕ್ರಿಕೆಟ್ಗೆ ಶುಭ ಸುದ್ದಿ ಸಿಕ್ಕಿದೆ. ವೆಂಕಟೇಶ್ ಪ್ರಸಾದ್ ಕೆಎಸ್ಸಿಎ ಅಧ್ಯಕ್ಷರಾದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಚಟುವಟಿಕೆಗಳು
ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದಲ್ಲಿ ಭಾರೀ ಚರ್ಚೆಯಾಗುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನದಿಂದ ಸದನಕ್
Shubman Gill injury update: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯಿಂದ ಶುಭ್ಮನ್ ಗಿಲ್ ಗಾಯಗೊಂಡು ಹೊರಬಿದ್ದಿದ್ದಾರೆ. ಲಕ್ನೋದಲ್ಲಿ ನಡೆಯುವ ನಾಲ್ಕನೇ ಪಂದ್ಯಕ್ಕೂ ಮುನ್ನ ಉಪನಾಯಕ ಗಿಲ್ಗೆ ಕಾಲಿನ ಗಾಯವಾಗಿದೆ ಎಂದು ವರದಿಯಾಗಿದೆ. ಅವರ ಕಳಪೆ ಫ
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆ ಇಂದಿನಿಂದ (ಡಿಸೆಂಬರ್ 17) ಆರಂಭ ಆಗಿದೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ವಿಚಾರಣೆಗೆ ಹಾಜರಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ
ತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಆದ್ರೆ, ಇಲ್ಲೋರ್ವ ತನ್ನ ಅಣ್ಣನ ಹೆಂಡತಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು, ಇದೀಗ ಹೆಣವಾಗಿದ್ದಾನೆ. ಹೌದು..ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಹೋದರನನ್ನು ಅಣ್ಣ ಹತ್ಯೆ ಮಾ
Patanjali University recognized as cluster center: ಪತಂಜಲಿ ವಿಶ್ವವಿದ್ಯಾಲಯವು ತನ್ನ ಸಾಧನೆಗಳಿಗೆ ಮತ್ತೊಂದು ಹೊಸ ಅಧ್ಯಾಯ ಸೇರಿಸಿದೆ. ಈ ಸಂಸ್ಥೆಯನ್ನು ಸಂಸ್ಕೃತಿ ಸಚಿವಾಲಯದ ಜ್ಞಾನ ಭಾರತಂ ಮಿಷನ್ ಕ್ಲಸ್ಟರ್ ಕೇಂದ್ರವೆಂದು ಗುರುತಿಸಿದೆ. ಈ ಮನ್ನಣೆಗಾಗ
ಲವಂಗವು ಕೇವಲ ಮಸಾಲೆ ಪದಾರ್ಥವಲ್ಲ. ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಔಷಧೀಯ ಗುಣಗಳ ನಿಧಿಯಾಗಿದೆ. ಮಲಗುವ ಮುನ್ನ ಲವಂಗ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಷ್
Bigg Boss Kannada: ಟಿವಿ9 ಜೊತೆಗೆ ಮಾತನಾಡಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ವಿನಯ್ ಗೌಡ ಯಾವ ಸ್ಪರ್ಧಿ ಹೇಗೆ ಆಡುತ್ತಿದ್ದಾರೆ, ತಮಗೆ ಯಾರ ಆಟ ಇಷ್ಟವಾಗುತ್ತಿದೆ ಎಂದು ವಿಶ್ಲೇಷಿಸಿದ್ದಾರೆ. ‘ರಜತ್ ಚೆನ್ನಾಗಿ ಆಡುತ್ತಿದ್ದಾರೆ, ಅವರು ಒಳ
India vs South Africa T20: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ನಡೆಯಲಿದೆ. ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯದ ಟಾಸ್ ವಿಳಂಬವಾಗಿದೆ. ಸಂಜೆ 6:30ಕ್ಕೆ ನಡೆಯಬೇಕಿದ್ದ ಟಾಸ್ ಇನ್ನೂ ನಡೆದಿಲ್ಲ. ಪ್ರಸಾರಕರ ಮ
Returns on investments from 1985 to 2025: ದೀರ್ಘಾವಧಿ ಹೂಡಿಕೆಗೆ ಯಾವುದು ಸರಿ? ಚಿನ್ನ, ಎಫ್ಡಿ ಮತ್ತು ಷೇರು ಈ ಪೈಕಿ ಯಾವುದು ಬೆಸ್ಟ್? 1985ರಿಂದ 2025ರವರೆಗೆ ಈ 40 ವರ್ಷದಲ್ಲಿ ಈ ಮೂರು ಹೂಡಿಕೆಗಳಲ್ಲಿ ಉತ್ತಮ ರಿಟರ್ನ್ ಕೊಟ್ಟಿರುವುದು ಯಾವುದು? ವೈಟ್ಓಕ್ ಕ
ಹಳದಿ ಮಾರ್ಗದಲ್ಲಿನ ಮೆಟ್ರೋ ನಿಲ್ದಾಣಗಳ ಸಮೀಪ ಬಿಎಂಟಿಸಿ ಬಸ್ ನಿಲ್ದಾಣಗಳ ವ್ಯವಸ್ಥೆ ಮಾಡುವ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್ ನ್ಯೂಸ್ ನೀಡಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಮಾಡಿಕ
ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಭದ್ರತೆಗಾಗಿ ಬಾಂಗ್ಲಾದೇಶ ಹೈಕಮಿಷನರ್ಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದರಿಂದ ಕಳೆದ ವರ್ಷದಿಂದ
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ಸವಾಲಾಗಿ ಪರಿಣಮಿಸಿದೆ. ಹೆಸರೇ ಕೇಳಿರದ ಕಾಯಿಲೆಗಳು ಜನರನ್ನು ಕಾಡುತ್ತಿದೆ. ಆದರೆ ಇದರಿಂದ ಮುಕ್ತಿ ಪಡೆಯಲು ವೈದ್ಯರ ಬಳಿ ಅಥವಾ ಜಿಮ್ಗಳಿಗೆ ಹೋಗುವ ಅವಶ್ಯಕತೆ ಇಲ್
Yashasvi Jaiswal Hospitalized: ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ ಪಂದ್ಯದ ನಂತರ ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸೂಚಿಸಿ
ಮೋಜು, ಮಸ್ತಿಗಾಗಿ ಕಳ್ಳತನವನ್ನೇ ವೃತ್ತಿಮಾಡಿಕೊಂಡಿದ್ದ ಭೂಪ ಇದೀಗ ಮತ್ತೆ ಜೈಲು ಪಾಲಾಗಿದ್ದಾನೆ. ಚಿಕ್ಕ ವಯಸ್ಸಿನಲ್ಲೇ ಕಳ್ಳತನ ಮೈಗಂಟಿಸಿಕೊಂಡಿದ್ದ ಕುಖ್ಯಾತ ಕಳ್ಳನನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಮನೆ
ತಾನು ಕಾಂಗ್ರೆಸ್ ಕಾರ್ಯಕರ್ತೆ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದ ಮಹಿಳೆಯೊಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗೆ ಪರಿಚಯ ಮಾಡಿಕೊಂಡಿದ್ದು, ಬಳಿಕ ತನ್ನ ಅಸಲಿ ಮುಖ ತೋಸಿದ್ದಾಳೆ. ‘
ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಲವು ವಿಷಯಗಳ ಕುರಿತು ಕಾವೇರಿದ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ನಡುವ
Apple in talks with Indian companies for iPhone components assembly: ಆ್ಯಪಲ್ ಕಂಪನಿ ತನ್ನ ಸರಬರಾಜು ಸರಪಳಿಯನ್ನು ಭಾರತಕ್ಕೆ ಹೆಚ್ಚೆಚ್ಚು ವಿಸ್ತರಿಸಲು ಹೊರಟಿದೆ. ಐಫೋನ್ ಅಸೆಂಬ್ಲಿಂಗ್ ಕೆಲಸ ಯಶಸ್ವಿಯಾಗಿ ನಡೆಯುತ್ತಿರುವಂತೆಯೇ ಇದೀಗ ಬಿಡಿಭಾಗಗಳ ಚಿಪ್ ಅಸೆಂಬ್
ನಟಿ ಜೋಶಿತಾ ಅವರ ಸಂಸಾರದಲ್ಲಿ ಬಿರುಕು ಮಾಡಿದ್ದು, ಅವರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ತಮಗೆ ಗಂಡ ಸುರೇಶ್ ನಾಯ್ಡು ನೀಡಿದ
ಆಚಾರ್ಯ ಚಾಣಕ್ಯರು ಮಹಿಳೆಯರ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಹೆಣ್ಣಿನಲ್ಲಿ ಯಾವೆಲ್ಲಾ ಸದ್ಗುಣಗಳಿರಬೇಕು, ಮದುವೆಯಾದ ಮಹಿಳೆ ಹೇಗಿದ್ದರೆ ಚೆಂದ, ಹೀಗೆ ಸ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಕಬ್ಬು ಕಟಾವು ವೇಳೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮಹಿಳೆಯರಿಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ದ
ಫಿಲಿಪೈನ್ಸ್ ಕಡಲತೀರದಲ್ಲಿ ವ್ಯಕ್ತಿಯೊಬ್ಬ ಮಾರಕ ನೀಲಿ ರಿಂಗ್ ಆಕ್ಟೋಪಸ್ನೊಂದಿಗೆ ಆಟವಾಡಿದ ವಿಡಿಯೋ ವೈರಲ್ ಆಗಿದೆ. ತಾನು ಆಟವಾಡುತ್ತಿರುವುದು ವಿಶ್ವದ ಅತಿ ವಿಷಕಾರಿ ಜೀವಿಗಳಲ್ಲಿ ಒಂದೆಂದು ತಿಳಿಯದೆ, ಆ ವ್ಯಕ್ತಿ ಅಪಾಯಕ್
ಗೃಹಲಕ್ಷ್ಮೀ ಯೋಜನೆ ಹಣ ಪಾವತಿ ವಿಳಂಬದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನಕ್ಕೆ ತಾವು ನೀಡಿದ್ದ ಮಾಹಿತಿ ವಿಚಾರವಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದ್ರೆ ವಿಪಕ್ಷ ಬಿಜೆಪಿ ಅವರ ಕ್ಷಮೆಗೆ ಪಟ್ಟು ಹಿಡಿದ ಕಾರಣ ವಿ
ಇಥಿಯೋಪಿಯನ್ ಪ್ರಧಾನಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ವಿದಾಯ ಹೇಳಲು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಿಮಾನ ನಿಲ್ದಾಣಕ್ಕೆ ಕರೆದೊಯ್ದಿದ್ದಾರೆ. ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಇಥಿಯೋಪಿಯಾಕ್ಕೆ ಆಗಮಿಸಿದಾಗ ಆಫ
ಧರ್ಮಸ್ಥಳ ಪ್ರಕರಣದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಾಸ್ಕ್ ಮ್ಯಾನ್ ಎಂದೇ ಪ್ರಖ್ಯಾತನಾಗಿದ್ದ ಸಿ.ಎನ್. ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ, ಬಿಡುಗಡೆಯ ಭಾಗ
ICC Rankings: ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿನ ಉತ್ತಮ ಪ್ರದರ್ಶನದಿಂದ 818 ರೇಟಿಂಗ್ ಪಾಯಿಂಟ್ ಗಳಿಸಿ, ಅತಿ ಹೆಚ್ಚು ರೇ
Key amendments in National Pension System: ರಿಟೈರ್ಮೆಂಟ್ಗೆಂದು ರೂಪಿಸಲಾಗಿರುವ ಎನ್ಪಿಎಸ್ ಸ್ಕೀಮ್ನಲ್ಲಿ ಕೆಲ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. 5 ವರ್ಷದಷ್ಟಿದ್ದ ಲಾಕಿನ್ ಪೀರಿಯಡ್ ಅನ್ನು ಸರ್ಕಾರೀ ನೌಕರರೇತರರಿಗೆ ತೆಗೆದುಹಾಕಲಾಗಿದೆ. ಶೇ
‘ಧುರಂಧರ್’ ಸಿನಿಮಾದಲ್ಲಿ ರೆಹಮಾನ್ ಡಕಾಯಿತ್ ಆಗಿ ಕಾಣಿಸಿಕೊಂಡ ಅಕ್ಷಯ್ ಖನ್ನಾ ಅವರಿಗೆ ಈಗ 50 ವರ್ಷ ವಯಸ್ಸು. ಅಂದಾಜು 167 ಕೋಟಿ ರೂಪಾಯಿ ಆಸ್ತಿಯನ್ನು ಅವರು ಹೊಂದಿದ್ದಾರೆ. ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಹಾಗಿ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಬೆಂಗಳೂರಿನಲ್ಲಿ ಉಪ ನಿರ್ದೇಶಕ (ಹಣಕಾಸು) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. CA, MBA, M.Com ಅಥವಾ ಸ್ನಾತಕೋತ್ತರ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕರ್
ಫ್ಲಿಪ್ಕಾರ್ಟ್ ಉದ್ಯೋಗಿಗಳಿಗೆ ಮಕ್ಕಳಿಗೆ ಬೇಸಿಗೆ ರಜೆ ನೀಡುವಂತೆ ಚಳಿಗಾಲದ ರಜೆ ಲಭ್ಯವಿದೆ. ಡಿಸೆಂಬರ್ನಲ್ಲಿ ಹೆಚ್ಚಾಗಿ ಮನೆಯಿಂದ ಕೆಲಸ (WFH) ಮಾಡುವ ಅಥವಾ ಉಳಿದ ರಜೆಯನ್ನು ಬಳಸಿಕೊಳ್ಳುವ ಮೂಲಕ ಅವರು ವರ್ಷಾಂತ್ಯದ ವಿರಾಮವ
ಸೈಕ್ಲಿಂಗ್ ಅಪಘಾತದಲ್ಲಿ ತಮ್ಮನನ್ನು ಉಳಿಸಲು ಅಣ್ಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ. ಈ ವಿಡಿಯೋ ಕ್ಲಿಪ್ ವೈರಲ್ ಆಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಸಹೋದರ ಧೈರ್ಯವನ್ನು ಪ್ರದರ್ಶಿಸುವ ಹೃದಯಸ್ಪರ್ಶಿ ಘಟನ

23 C