ಬಾಲಕಿಗೆ ಚಾಕೊಲೇಟ್ ಕೊಡಿಸಿ ಮನೆಗೆ ಕರೆದೊಯ್ದು ವ್ಯಕ್ತಿಯೊಬ್ಬ ಐದು ದಿನಗಳ ಕಾಲ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಬಾಲಕಿ ತಡೆಯಲಾರದ ನೋವು ಅನುಭವಿಸಿದ ಬಳಿಕ ಮನೆಯವರ ಬಳಿ ಘಟನೆಯನ್ನು ಹೇಳಿಕೊಂಡಿದ್
Karnataka Weather: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನವಿದ್ದು, ಬೆಂಗಳೂರಿನಲ್ಲಿ ಹಿತಕರ ವಾತಾವರಣವಿದೆ (ಗರಿಷ್ಠ 28-29C). ಆದರೆ, ಬೀದರ್, ಕಲಬುರಗಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತಗಾಳಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾ
ಬೆಂಗಳೂರಿನ ಅಕ್ಷಯನಗರದಲ್ಲಿರುವ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರ
2026 ರಲ್ಲಿ ಮಕರ ಸಂಕ್ರಾಂತಿ ಆಚರಣೆಯ ದಿನಾಂಕದ ಬಗ್ಗೆ ಗೊಂದಲವಿದೆಯೇ? ಸೂರ್ಯ ಸಿದ್ಧಾಂತದ ಪ್ರಕಾರ, ಸೂರ್ಯ ಭಗವಾನರು ಮಕರ ರಾಶಿಗೆ ಪ್ರವೇಶಿಸುವ ಶುಭ ಗಳಿಗೆ ಸೂರ್ಯೋದಯದ ನಂತರ ಇರುವುದರಿಂದ, ಜನವರಿ 15, 2026 ರಂದು ಸಂಕ್ರಾಂತಿ ಆಚರಣೆ ಸೂ
Namma Metro Yellow Line: ಕೊನೆಗೂ ಬೆಂಗಳೂರು ಮೆಟ್ರೋ ಯೆಲ್ಲೋ ಲೈನ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ದೊರೆತಿದೆ. ಹಳದಿ ಮಾರ್ಗದಲ್ಲಿ 7ನೇ ಮೆಟ್ರೋ ರೈಲು ಸಂಚಾರ ಶುರುವಾಗುತ್ತಿದ್ದು, ಇನ್ನು ಮುಂದೆ ಸೋಮವಾರದಿಂದ ಶುಕ್ರವಾರದ ವರೆಗೆ ಪ್ರತಿ 10 ನಿಮ
ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ ಗಾರು’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ಚಿರಂಜೀವಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಯನತಾರಾ ನಟಿಸಿದ್ದಾರೆ. ಅವರು ಬರೋ ದೃಶ್ಯಕ್ಕೆ ‘ಸುಂದರಿ ಕಣ್ಣಾಲ್’ ಹಾಡು ಬಳ
ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ ಚಿತ್ರಮಂದಿರವನ್ನು ಪ್ರಾರಂಭಿಸುತ್ತಿದ್ದಾರೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಹಲವು ಚಿತ್ರಮಂದಿರಗಳು ಇದ್ದವು. ಇದರ ಪೈಕಿ ಕಪಾಲಿ ಚಿತ್ರಮಂದಿರ
ಮಕರದಲ್ಲಿ ಬುಧಾದಿತ್ಯ ಯೋಗವು ಜನವರಿ 17 ರಿಂದ ಫೆಬ್ರವರಿ 4 ರವರೆಗೆ ಸೃಷ್ಟಿಯಾಗುತ್ತದೆ. ಇದು ಬುದ್ಧಿ, ವಾಕ್ಶಕ್ತಿ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಶನಿಯ ಆಧಿಪತ್ಯದಲ್ಲಿರುವುದರಿಂದ ಫಲಗಳು ಶ್ರಮ ಮತ್ತು ಸಹನೆಯ ಮೂಲ
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಪ್ರಗತಿ, ಹಣಕಾಸು ನಿರ್ವಹಣೆ, ಆರೋಗ್ಯ ಕಾಳಜಿ ಹಾಗೂ ವ್ಯವಹಾರದಲ್ಲಿ ದೃಢ ನಿರ್ಧಾ
ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದುರ
ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 15ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1ಕ್ಕೆ ವೃತ್ತಿ ಪ್ರಗತಿ, ಹೊಸ ಆದಾಯದ ಮೂಲ, ಸಾಮಾಜಿಕ ಗೌ
ಒಂಟಿಯಾಗಿ ಆಟ ಆಡುತ್ತಿದ್ದ ಧ್ರುವಂತ್ ಅವರು ಫಿನಾಲೆ ತಲುಪುವುದಕ್ಕೂ ಮುನ್ನವೇ ಔಟ್ ಆಗಿದ್ದಾರೆ. 108ನೇ ದಿನ ಬಿಗ್ ಬಾಸ್ ಮಿಡ್ ವೀಕ್ ಎಲಿಮಿನೇಷನ್ ನಡೆದಿದ್ದು, ಧ್ರುವಂತ್ ಅವರ ಆಟ ಅಂತ್ಯ ಆಗಿದೆ. ಅಶ್ವಿನಿ ಗೌಡ, ಗಿಲ್ಲಿ ನಟ, ಕಾವ್ಯ
WPL 2026 Match 7: ಮಹಿಳಾ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು. ಡೆಲ್ಲಿ ತಂಡವು ಕೊನೆಯ ಎಸೆತದಲ್ಲಿ 155 ರನ್ಗಳ ಗುರಿಯನ್ನು ಬೆನ್ನಟ್ಟಿ ಈ ಆವೃತ್ತಿಯಲ್ಲಿ ತನ
ಮಧ್ಯಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮಂಗಳವಾರ ಶಿವಪುರಿ ಜಿಲ್ಲೆಯಲ್ಲಿ ಸಿನಿಮಾ ರೀತಿಯ ಘಟನೆಯೊಂದು ನಡೆದಿದೆ. ಗಂಡನೊಬ್ಬ ಹಾಡಹಗಲೇ ತನ್ನ ಹೆಂಡತಿ ಮತ್ತು ಮಕ್ಕಳನ್ನು ಅಪಹರಿಸಿದ್ದಾನೆ. ಈ ವಿಡಿಯೋ ಪ್
ಗುಜರಾತ್ನಲ್ಲಿ ಉತ್ತರಾಯಣ ಆಚರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬದೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬ ಮತ್ತು ನರನ್ಪುರ
U19 World Cup 2026: 2026ರ ಅಂಡರ್-19 ವಿಶ್ವಕಪ್ ಜನವರಿ 15 ರಿಂದ ಜಿಂಬಾಬ್ವೆಯಲ್ಲಿ ಆರಂಭವಾಗುತ್ತಿದೆ. ಮೊದಲ ಪಂದ್ಯದಲ್ಲಿ ಭಾರತ ಯುಎಸ್ಎ ವಿರುದ್ಧ ಕಣಕ್ಕಿಳಿಯಲಿದೆ. ಆಯುಷ್ ಮ್ಹಾತ್ರೆ ನಾಯಕತ್ವದ ಭಾರತ ತಂಡವು ಎ ಗುಂಪಿನಲ್ಲಿದೆ. ಪಂದ್ಯ ಮಧ್ಯ
ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್
ಸೂಪರ್ ಹಿಟ್ ‘ಧುರಂಧರ್’ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿದೆ. ಮಾರ್ಚ್ 19ಕ್ಕೆ ‘ಧುರಂಧರ್ 2’ ತೆರೆಕಾಣಲಿದೆ. ಮೊದಲ ಪಾರ್ಟ್ನಲ್ಲಿ ಅಕ್ಷಯ್ ಖನ್ನಾ ಅವರು ಮಾಡಿದ ರೆಹಮಾನ್ ಡಕಾಯಿತ್ ಪಾತ್ರದ ಅಂತ್ಯವಾಗಿದೆ. ಆದರೆ 2ನೇ ಪಾರ
India vs New Zealand 2nd ODI: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ಗಳ ಆಘಾತಕಾರಿ ಸೋಲು ಎದುರಾಗಿದೆ. ಕೆ.ಎಲ್. ರಾಹುಲ್ ಅವರ ಅಜೇಯ 112 ರನ್ ಶತಕ ವ್ಯರ್ಥವಾಯಿತು. ಡ್ಯಾರಿಲ್ ಮಿಚೆಲ್ ಅವರ ಭರ್ಜರಿ ಶತಕ ಹಾಗೂ ವಿ
ಗಣರಾಜ್ಯೋತ್ಸವ ಅಂಗವಾಗಿ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ಇಂದಿನಿಂದ ಆರಂಭವಾಗಿದೆ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಆಧಾರಿತ 'ತೇಜಸ್ವಿ ವಿಸ್ಮಯ' ಥೀಮ್ನಡಿ ಗಾಜಿನ ಮನೆ ಅಲಂಕರಿಸಲಾಗಿದೆ. 95ಕ್ಕೂ ಹೆಚ್ಚು ವೈವಿಧ್ಯಮಯ ಹ
ಉತ್ತರ ಪ್ರದೇಶದ ಬಿಜ್ನೋರ್ನ ನಗೀನಾದಲ್ಲಿ ಅಚ್ಚರಿಯ ಗಂಟೆಯೊಂದು ನಡೆದಿದೆ. 36 ಗಂಟೆಗಳ ಕಾಲ ನಾಯಿಯೊಂದು ಹನುಮಾನ್ ವಿಗ್ರಹವನ್ನು ಸುತ್ತುತ್ತಿದೆ. ಈ 'ಪವಾಡ' ದೃಶ್ಯವನ್ನು ವೀಕ್ಷಿಸಲು ಭಕ್ತರ ದೊಡ್ಡ ಗುಂಪು ಸೇರಿದೆ. ನಿರಂತರವಾಗ
ನಿಧಿ ಸಿಕ್ಕಿರುವ ಗದಗ ಜಿಲ್ಲೆಯ ಲಕ್ಕುಂಡಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗ್ರಾಮ. ಮೂವರು ಅರಸರು ಆಳಿದ್ದ ಊರಿದು ಅಂತ ಹೇಳಲಾಗುತ್ತಿದೆ. ಇಂಥಾ ಊರಲ್ಲಿ ನಿಧಿ ಸಿಕ್ಕಿದ್ದು, ಈ ಹಿಂದಿನ ಕೆಲ ಇತಿಹಾಸ ಕುರುಹುಗಳಿಗೆ ಪುಷ್ಠಿ ಕೊಟ
ಇಂಗ್ಲೆಂಡ್ನಲ್ಲಿ ವಾಸವಾಗಿದ್ದ ಯುವಕನೊಬ್ಬ ಯಾರಿಗೂ ಹೇಳದೆ ಹರಿಯಾಣದ ತನ್ನ ಊರಿಗೆ ಬಂದಿದ್ದ. ಈ ವೇಳೆ ಆತ ತನ್ನ ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ಅಡಗಿ ಕುಳಿತಿದ್ದ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯೊಳಗೆ ಹೋಗಿ ತಾಯಿಯನ
ಕ್ಯಾಸ್ಟರ್ ಆಯಿಲ್ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಅನೇಕರು ಇದನ್ನು ಜೀರ್ಣಕ್ರಿಯೆಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಬಳಸುತ್ತಾರೆ. ಅದರಲ್ಲಿಯೂ ಕರುಳಿನ ಕಾರ
ನವಜಾತ ಶಿಶುವನ್ನು ಓರ್ವ ಮಹಿಳೆ ರಸ್ತೆಯಲ್ಲಿ ಬಿಟ್ಟುಹೋಗಿದ್ದರು. ಈ ಕೃತ್ಯಕ್ಕಾಗಿ ಮಹಿಳೆಗೆ ಒಂದು ವರ್ಷ ಸಾದಾ ಜೈಲು ಶಿಕ್ಷೆ ಸೇರಿದಂತೆ ಹತ್ತು ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್ಸಿ ನ್ಯಾಯಾಲಯ ಬುಧವಾರ ಆದೇಶ ಹೊರ
KL Rahul Century: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ರಾಜ್ಕೋಟ್ನಲ್ಲಿ ಅಜೇಯ 112 ರನ್ ಗಳಿಸಿ ಮಿಂಚಿದರು. ಇದು ರಾಹುಲ್ ಅವರ 8ನೇ ಏಕದಿನ ಶತಕವಾಗಿದ್ದು, ಈ ಮೈದಾನದಲ್ಲಿ ಶತಕ ಗಳಿಸಿದ ಮೊದಲ ಭಾರತ
Virat Kohli: ನ್ಯೂಜಿಲೆಂಡ್ ವಿರುದ್ಧ ಸಚಿನ್ ಅವರ ಏಕದಿನ ದಾಖಲೆ ಮುರಿದ ವಿರಾಟ್ ಕೊಹ್ಲಿ, ಆಟದ ಹೊರಗೆ ಮತ್ತೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಸೂರತ್ ಅಭಿಮಾನಿಯೊಬ್ಬರು ಕೊಹ್ಲಿಗೆ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಐಫೋನ್ ಬ್ಯಾಕ
Patanjali founder Baba Ramdev advices natural methods to keep body warm in winters: ಚಳಿಗಾಲದಲ್ಲಿ ಕೆಲವರಿಗೆ ವಿಪರೀತ ಚಳಿ ಅನಿಸುತ್ತದೆ. ಇನ್ನು ಕೆಲವರು ಜೀರ್ಣಕ್ರಿಯೆಯಲ್ಲಿ ತೊಂದರೆ ಅನುಭವಿಸುತ್ತಾರೆ. ಬಾಬಾ ರಾಮದೇವ್ ತಮ್ಮ ಆಯುರ್ವೇದ ಪರಿಹಾರಗಳೊಂದಿಗೆ ಚಳಿಗಾಲದ ಹಲವ
ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಫಿನಾಲೆ ತಲುಪಿದ್ದಾರೆ. ಇದೇ ಸಂದರ್ಭದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಸುದೀಪ್ ಅವರನ್ನು ಭೇಟಿ ಮಾಡಿದ ಫೋಟೋ ವೈರಲ್ ಆಗಿದೆ. ಈ ಭೇಟಿಯ
ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದ ಅಭೂತಪೂರ್ವ ಜನದಟ್ಟಣೆಯ ನಡುವೆಯೂ, ಬೆಟ್ಟದ ದೇವಾಲಯದಲ್ಲಿ ನಡೆದ ಮಕರವಿಳಕ್ಕು ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪವಿತ್ರ ಮಕರ ಜ
Bigg Boss Kannada 12: ಈ ಬಾರಿ ಬಿಗ್ಬಾಸ್ ಮನೆಗೆ ಹೋಗಿ ಕೆಲ ವಾರವಷ್ಟೆ ಇದ್ದು ಹೊರಗೆ ಬಂದ ಡಾಗ್ ಸತೀಶ್ ಅವರು ಹೊರಗೆ ಬಂದಾಗಿನಿಂದಲೂ ಶೋ ಬಗ್ಗೆ, ಶೋನಲ್ಲಿ ತಮ್ಮ ಸಹ ಸ್ಪರ್ಧಿಗಳಾಗಿದ್ದವರ ಬಗ್ಗೆ ದೂರುಗಳನ್ನು ಹೇಳುತ್ತಿದ್ದಾರೆ. ಅದರಲ್ಲ
ಕಾಂಗ್ರೆಸ್ ಶಾಸಕ ನಾಗೇಂದ್ರ ವಿರುದ್ಧದ ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹೀಗಾಗಿ ಬಂಧನದ ಭೀತಿ
ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿ 15 ಕೇಸ್ಗಳ ರೌಡಿ ಶೀಟರ್ ಓರ್ವನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ 6 ಮಂದಿ ದುಷ್ಕರ್ಮಿಗಳು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ. ಬಂಡೇಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ವ್ಯಕ್ತ
ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ಗಳ ಬಳಕೆ ಗಣನೀಯವಾಗಿ ಹೆಚ್ಚಾಗಿದೆ. ಈ ಸಾಧನಗಳ ದೀರ್ಘಕಾಲೀನ ಬಳಕೆಯು ಕುತ್ತಿಗೆ ಮತ್ತು ಕಣ್ಣು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂತಹ ಸಂದರ್ಭಗಳಲ್ಲಿ, ತ
KL Rahul's Heroic Rajkot Century: ಕೆಎಲ್ ರಾಹುಲ್ ರಾಜ್ಕೋಟ್ನಲ್ಲಿ ಭಾರತವನ್ನು ಸಂಕಷ್ಟದಿಂದ ಪಾರು ಮಾಡಿ, ಭರ್ಜರಿ ಅಜೇಯ ಶತಕ ಬಾರಿಸಿದರು. ಇದು ರಾಜ್ಕೋಟ್ನಲ್ಲಿ ಭಾರತೀಯ ಆಟಗಾರನ ಮೊದಲ ಏಕದಿನ ಶತಕ. ಸಿಕ್ಸರ್ ಮೂಲಕ ಶತಕ ಪೂರೈಸಿದ ರಾಹುಲ್, ತಮ
Bigg Boss Kannada 12: ಗಿಲ್ಲಿ ಅಭಿಮಾನಿಗಳು ಸಹ ಅಭಿಯಾನ ಆರಂಭಿಸಿದ್ದು, ಗಿಲ್ಲಿಯ ಗೆಳೆಯರು ಕೆಲವು ಅಭಿಮಾನಿಗಳು ಇತ್ತೀಚೆಗೆ ಪ್ರೊಸೆಷನ್ ಸಹ ನಡೆಸಿದ್ದರು. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಖುದ್ದು ಗಿಲ್ಲಿ ಪರವಾಗಿ ಮತ ಚಲಾಯಿಸುವಂತೆ ಕೋ
ಯಾದಗಿರಿ ತಾಲೂಕಿನ ಮೈಲಾಪುರದಲ್ಲಿ ಅದ್ದೂರಿಯಾಗಿ ನಡೆದ ಮೈಲಾರಲಿಂಗನ ಜಾತ್ರೆಗೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಕ್ತರು ಭಂಡಾರ ಎರಚಿ, ಜೈಘೋಷ ಹಾಕಿದರು. ಮೈಲಾರನ ಪಲ್ಲಕ್ಕಿ ಮೆರವಣಿಗೆ, ಹೊನ್ನ ಕೆರೆಯಲ್ಲಿ ಗಂಗ ಸ್ನಾನ, ಮತ
Allu Arjun next movie: ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶನ ಮಾಡುತ್ತಿರುವ ಭಾರಿ ಬಜೆಟ್ನ ಸಿನಿಮಾನಲ್ಲಿ ನಟಿಸುತ್ತಿದ್ದು, ದೀಪಿಕಾ ಪಡುಕೋಣೆ ಆ ಸಿನಿಮಾದ ನಾಯಕಿ. ಅಲ್ಲು ಅರ್ಜುನ್ ನಟಿಸಿದ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾ
ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳು ಮತ್ತು ಆನೆದಂತ ವಿಗ್ರಹಗಳನ್ನು ಜಪ್ತಿ ಮಾಡಿದ್ದು ಇವುಗಳ ಒಟ್ಟೂ ಮೌಲ್ಯ ಸುಮಾರು 1.2 ಕೋಟಿ ಎನ್ನಲಾಗಿದೆ. ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಡ್ರಗ್ಸ್ ಡೀಲಿಂಗ್ ಜಾ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಗಿಲ್ಲಿ ನಟ ಗೆಲ್ಲಬೇಕು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ವಿಶೇಷವಾಗಿ ಆಟೋ ಚಾಲಕರು ಗಿಲ್ಲಿ ಅವರಿ
ಇರಾನ್ನಲ್ಲಿ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಇರಾನ್ನಲ್ಲಿನ ಭಾರತೀಯ ಪ್ರಜೆಗಳು ಯಾವ ರೀತಿ ಸಾಧ್ಯವೋ ಆ ಮಾರ್ಗದ ಮೂಲಕ ಇರಾನ್ ದೇಶವನ್ನು
Bigg Boss Kannada 12: ಪ್ರತಿ ಬಾರಿಯಂತೆ ಈ ಬಾರಿಯೂ ಬಿಗ್ಬಾಸ್ ಮನೆಯಲ್ಲಿ ಜೋಡಿಗಳು ಏರ್ಪಟ್ಟಿದ್ದವು. ಅದರಲ್ಲಿ ಬಹಳ ಜನಪ್ರಿಯತೆ ಪಡೆದಿದ್ದು ಗಿಲ್ಲಿ ಮತ್ತು ಕಾವ್ಯಾ ಜೋಡಿ. ಆದರೆ ಇತ್ತೀಚೆಗೆ ರಕ್ಷಿತಾ ಸಹ ಗಿಲ್ಲಿ ಜೊತೆ ಆಪ್ತವಾಗಿದ್ದು,
Virat Kohli Breaks Sachin's Record: ರಾಜ್ಕೋಟ್ನಲ್ಲಿ ಭಾರತ-ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ನ್ಯೂಜಿಲೆಂಡ್ ವಿರುದ್ಧದ ಗರಿಷ್ಠ ರನ್ಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. 1773 ರನ್ ಗ
Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪ
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಘಟನೆ ಸಂಬಂಧ ಆಯುಕ್ತೆ ಕಣ್ಣೀರಿಟ್ಟಿದ್ದಾರೆ. ಕಾನೂನು ತನ್ನ ಕ್ರಮ ಕೈಗ
China woman buys ‘love insurance’, claims cash after marriage: ಚೀನೀ ಹುಡುಗಿಯೊಬ್ಬಳು ಕಾಲೇಜಿನಲ್ಲಿ ಪ್ರೀತಿಸುತ್ತಿದ್ದ ಹುಡುಗನಿಗೆ ಲವ್ ಇನ್ಷೂರೆನ್ಸ್ ಪಾಲಿಸಿ ಖರೀದಿಸಿದ್ದಳು. ಹತ್ತು ವರ್ಷದ ಬಳಿಕ ಆತನನ್ನು ಮದುವೆಯಾಗಿ ಈಗ 1.2 ಲಕ್ಷ ರೂ ಹಣಕ್ಕಾಗಿ ಕ್ಲೇಮ್
Box Office collection: ಸಿನಿಮಾ ಬಿಡುಗಡೆ ಆದ ಮರು ದಿನ ಕಲೆಕ್ಷನ್ ವಿಚಾರ ಹೆಚ್ಚು ಚರ್ಚೆ ಆಗುತ್ತದೆ. ಕತೆ, ನಟನೆ, ಸಂಗೀತದ ಬಗ್ಗೆ ಮಾತನಾಡಬೇಕಾದ ಸಾಮಾನ್ಯ ಪ್ರೇಕ್ಷಕ ಸಹ ಸಿನಿಮಾಗಳ ಕಲೆಕ್ಷನ್ ಬಗ್ಗೆ ಚರ್ಚೆ ಮಾಡಲು ಶುರು ಮಾಡಿದ್ದಾನೆ. ಈ ಬಗ್ಗ
ಹಂಸ ಮಹಾ ಪುರುಷ ಯೋಗವು 12 ವರ್ಷಗಳ ನಂತರ ಗುರು ಸಂಚಾರದಿಂದ ರೂಪುಗೊಳ್ಳುತ್ತಿದೆ. ಈ ಶುಭ ಯೋಗದಿಂದ ಕನ್ಯಾ, ತುಲಾ ಮತ್ತು ವೃಶ್ಚಿಕ ರಾಶಿಗಳಿಗೆ ಅಪಾರ ಅದೃಷ್ಟ, ಸಂಪತ್ತು ಹಾಗೂ ವೃತ್ತಿಜೀವನದಲ್ಲಿ ಅಭೂತಪೂರ್ವ ಪ್ರಗತಿ ಸಿಗಲಿದೆ. ಕೈ
ಬೀದರ್ನಲ್ಲಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಹಾಸ್ಟೆಲ್ನಿಂದ ಮಗಳನ್ನು ಕರೆತರಲು ವ್ಯಕ್ತಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಗ್ಗ
ದಕ್ಷಿಣ ಭಾರತದಲ್ಲಿ ಹೆಣ್ಣು ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡಲಾಗುತ್ತದೆ. ಆದರೆ, ಉತ್ತರ ಭಾರತದಲ್ಲಿ ಅವರನ್ನು ಗುಲಾಮರಂತೆ ಇರಿಸಲಾಗಿದೆ. ಉತ್ತರ ಭಾರತದಲ್ಲಿ ಹೆಣ್ಣುಮಕ್ಕಳನ್ನು ಮನೆಯಲ್ಲೇ ಇರುವಂತೆ ಮಾಡಿ, ಮಕ್ಕಳನ್ನು ಹೆ
ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ 2023ರಲ್ಲಿ ನಡೆದ ಆಹಾರ ಸಂಬಂಧಿತ ಜನಾಂಗೀಯ ತಾರತಮ್ಯ ಪ್ರಕರಣದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಭಾರಿ ಗೆಲುವು ಸಿಕ್ಕಿದೆ. ಅಮೆರಿಕದ ಫೆಡರಲ್ ಕೋರ್ಟ್, ವಿಶ್ವವಿದ್ಯಾಲಯಕ್
KL Rahul Century: ರಾಜ್ಕೋಟ್ನಲ್ಲಿ ನಡೆದ ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಅಜೇಯ 112 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆರಂಭಿಕ ವಿಕೆಟ್ ಪತನದ ನಡುವೆಯೂ 92 ಎಸೆತಗಳಲ್ಲಿ ತಮ್ಮ 8ನೇ ಏಕದಿನ ಶತ
ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಜನವರಿ 15 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಇದು ಕೆಲಸದ ಜೊತೆಗೆ ಪ್ರಾಯೋಗಿಕ ತರಬೇತಿ ಪಡೆಯಲು ಉತ್
ಬೆಳಗಾವಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ವರ್ಷದಲ್ಲಿ ಹತ್ತು ಜನರು ನಾಯಿ ಕಡಿತದಿಂದ ಸಾವನ್ನಪ್ಪಿದ್ದು, 21,703 ಜನರಿಗೆ ಕಚ್ಚಿದೆ. ಸದ್ಯ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ
ನಟ ಶಿವರಾಜ್ ಕುಮಾರ್ ಅವರು ಅಯ್ಯಪ್ಪ ಸ್ವಾಮಿ ಭಕ್ತರು. ಈ ವರ್ಷ ಕೂಡ ಅವರು ಮಾಲೆ ಧರಿಸಿ ಇರುಮುಡಿ ಹೊತ್ತಿದ್ದಾರೆ. ಅವರ ಜತೆ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ
Russian fuel exports, India's share come down in 2025 December: ಬೇರೆ ಬೇರೆ ಕಾರಣಕ್ಕೆ ಡಿಸೆಂಬರ್ ತಿಂಗಳಲ್ಲಿ ಭಾರತದಿಂದ ರಷ್ಯನ್ ತೈಲ ಖರೀದಿ ಕಡಿಮೆ ಆಗಿದೆ. ಸಿಆರ್ಇಎ ವರದಿ ಪ್ರಕಾರ ನವೆಂಬರ್ಗೆ ಹೋಲಿಸಿದರೆ ಡಿಸೆಂಬರ್ನಲ್ಲಿ ರಷ್ಯಾದಿಂದ ಭಾರತವು ಮಾಡಿದ ತೈ
Rohit Sharma's ODI Form Decline: ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಅಬ್ಬರಿಸಿದ್ದ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ವೈಫಲ್ಯ ಎದುರಿಸುತ್ತಿದ್ದಾರೆ. ಅವರ ಸ್ಫೋಟಕ ಆರಂಭದ ಆಟ ಮಾಯವಾಗಿ, ತಾಳ್ಮೆಯ ಆಟದ ಮೊರೆ ಹ
ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ದೇಗುಲಕ್ಕೆ ಹೊರಟಿದ್ದ 15 ವರ್ಷದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆರಂಭದಲ್ಲಿ ಪ್ರಾಣಿ ದಾಳಿ ಎಂದು ಶಂಕಿಸಿದ್ದರೂ ತಲೆಯ ಮೇಲಿನ ಗಾಯಗಳು ಕೊಲೆ ಆಗಿರುವ ಅನುಮಾನಗಳನ್ನು ಮೂಡಿಸ
ನಿವೃತ್ತಿಯ ನಂತರ ಮತ್ತೆ ಕೆಲಸ ಮಾಡಲು ಇಚ್ಛಿಸುವವರಿಗೆ ಭಾರತೀಯ ವಿಮಾ ಸಂಸ್ಥೆ (III) ಉತ್ತಮ ಅವಕಾಶ ನೀಡಿದೆ. ವಿಮಾ ಸಂಸ್ಥೆಯು ನಿವೃತ್ತ ಉದ್ಯೋಗಿಗಳಿಗಾಗಿ ಅಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪ್ರಕಟಿಸಿದೆ. ಅರ
ನಟ ಕಿಚ್ಚ ಸುದೀಪ್ ಅವರು ‘ಡಿಯರ್ ಹಸ್ಬೆಂಡ್’ ಸಿನಿಮಾ ತಂಡದ ಬೆನ್ನು ತಟ್ಟಿದ್ದಾರೆ. ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಮತ್ತು ಪ್ರವೀಣ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದ
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಎಸ್ಬಿಐ ಬ್ಯಾಂಕ್ನಲ್ಲಿ ಚಿನ್ನದ ಸಾಲ ಪಡೆದಿದ್ದ ದಂಪತಿಗೆ ಆಘಾತ ಎದುರಾಗಿದೆ. ಒಂದು ವರ್ಷದ ಹಿಂದೆ ಅಡವಿಟ್ಟಿದ್ದ ನಿಜವಾದ ಚಿನ್ನದ ಸರದ ಬದಲಿಗೆ ನಕಲಿ ಸರವನ್ನು ಬ್ಯಾಂಕ್ ಸಿಬ್ಬಂದಿ ಹಿಂ
Bigg Boss Kannada 12: ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್ಗೆ ಬಿಗ್ಬಾಸ್ ಚಾನಲೆ ನೀಡಿದ್ದಾರೆ. ಮನೆ
ಸಚಿವ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ. ಅಲ್
ಇಂದು ಮಕರ ಸಂಕ್ರಾಂತಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಈ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಹಲವು ರಾಜ್ಯಗಳಲ್ಲಿ ಹಲವು ಹೆಸರುಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ, ಆಯಾ ರಾಜ್ಯದ ಜನರಿಗೆ ಆಯಾ ಭಾಷೆಯಲ
ಹುಬ್ಬಳ್ಳಿ-ಧಾರವಾಡ ನಡುವೆ ತ್ವರಿತ ಸಂಪರ್ಕಕ್ಕಾಗಿ ಆರಂಭವಾದ ಐಷಾರಾಮಿ ಚಿಗರಿ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರೋದು ನಿರ್ವಹಣೆಯ ಹೊಣೆ ಹೊತ್ತ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ತಲೆನೋವಾಗಿದ
NITI Aayog's 4th Export Preparedness Index 2024: ನೀತಿ ಆಯೋಗ್ ತನ್ನ 4ನೇ ಇಪಿಐ ಅಥವಾ ಎಕ್ಸ್ಪೋರ್ಟ್ ಪ್ರಿಪೇರ್ಟ್ನೆಸ್ ಇಂಡೆಕ್ಸ್ ಬಿಡುಗಡೆ ಮಾಡಿದೆ. 2024ರ ಈ ಇಪಿಐ ಇಂಡೆಕ್ಸ್ನಲ್ಲಿ ತಮಿಳುನಾಡನ್ನು ಹಿಂದಿಕ್ಕಿ ಮಹಾರಾಷ್ಟ್ರ ನಂಬರ್ 1 ರಾಜ್ಯ ಎನಿಸಿದೆ. ಉತ
ಯುಕೋ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಇದರಲ್ಲಿ 75 ಸಿಎ ಹುದ್ದೆಗಳು ಸೇರಿದಂತೆ ಟ್ರೇಡ್ ಫೈನಾನ್ಸ್ ಮತ್ತು ಐಟಿ ವಿಭಾಗದ ವಿವಿಧ ಅಧಿಕಾರಿ ಹುದ್ದೆಗಳಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.uco.bank.in ಮೂಲ
ಬೆಂಗಳೂರಿನ ಜೆ.ಪಿ. ನಗರದಲ್ಲಿ ನಾಯಿಮರಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ನಾಯಿಮರಿಯನ್ನು ಗೋಡೆಗೆ ಹೊಡೆದು ಸಾಯಿಸಿರುವುದು ಸೆರೆಯಾಗಿದೆ. ಆರೋಪಿ ನೇಪಾಳ ಕ
ಈ ಮೊದಲು ಧ್ರುವಂತ್ ಅವರಿಗೆ ಇಡೀ ಸೀಸನ್ನ ಕಿಚ್ಚನ ಚಪ್ಪಾಳೆ ನೀಡಲಾಗಿತ್ತು. ಈಗ ‘ಅಪ್ರತಿಮ ಮನರಂಜನೆ ನೀಡಿದ ಸ್ಪರ್ಧಿ‘ ಎನ್ನಲಾಗಿದೆ. ಅಭಿಮಾನಿಗಳು ಬಿಗ್ ಬಾಸ್ ಮನೆಗೆ ಬಂದು ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಭೇಟಿ ಮಾಡಿದ್ದಾರ
Virat Kohli Reclaims ICC ODI World No.1 Ranking: ವಿರಾಟ್ ಕೊಹ್ಲಿ ಐಸಿಸಿ ಏಕದಿನ ಬ್ಯಾಟ್ಸ್ಮನ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನವನ್ನು ಮತ್ತೆ ಅಲಂಕರಿಸಿದ್ದಾರೆ. 1736 ದಿನಗಳ ಸುದೀರ್ಘ ಕಾಯುವಿಕೆಯ ನಂತರ ಈ ಅಗ್ರಸ್ಥಾನವನ್ನು ಮರಳಿ ಪಡೆದಿರುವ ಕೊಹ್ಲಿ
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ಅವರ ಜನಪ್ರಿಯತೆ ಗಗನಕ್ಕೇರಿದೆ. ಅವರ ಖಡಕ್ ಮಾತುಗಳು ಮತ್ತು ದಿಟ್ಟ ನಿಲುವುಗಳಿಂದ ಜನಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೂ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಿದೆ. ಕಿರುತೆರೆ ನಟ
ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲ
ಸಚಿವ ಜಮೀರ್ ಅಹಮ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದಾರೆ. ಅಲ್
103 ವರ್ಷದ ಮಹಿಳೆ ಅಂತ್ಯಕ್ರಿಯೆ ವೇಳೆ ಕಣ್ಣುಬಿಟ್ಟಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ಅಂತ್ಯಕ್ರಿಯೆ(Funeral)ಗೆ ಬೇಕಾದ ಸಾಮಗ್ರಿಗಳನ್ನು ಜೋಡಿಸಿ ಇಡಲಾಗಿತ್ತು. ಮತ್ತೊಂದು ಮೂಲೆಯಲ್ಲಿ ಬಿಳಿ ಬಟ್ಟೆಯಲ್ಲಿ ದೇಹವು ಚಲನರಹಿತವಾಗ
ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನಕ್ಕೆ ಕರ್ನಾಟಕದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಎರಡು ದಿನಗಳ ಕಾಲ ಮನರೇಗ ಯೋಜನೆ ಮರುನಾಮಕರಣ ಖಂಡಿಸಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದ್ದು, ರಾಜ್ಯವ್ಯಾಪಿ ಹೋರಾಟಕ್ಕ
ಮಕರ ಸಂಕ್ರಾಂತಿ ಉತ್ತರಾಯಣದ ಆರಂಭವನ್ನು ಸೂಚಿಸುವ ಪವಿತ್ರ ಹಬ್ಬ. ಈ ದಿನದಂದು ಮಾಡುವ ಸಣ್ಣ ತಪ್ಪುಗಳು ವರ್ಷವಿಡೀ ನಕಾರಾತ್ಮಕ ಪರಿಣಾಮ ಬೀರಬಹುದು. ದಕ್ಷಿಣ ದಿಕ್ಕಿಗೆ ಪ್ರಯಾಣ, ಕಪ್ಪು ಎಳ್ಳು ದಾನ, ತಾಮಸ ಆಹಾರ ಸೇವನೆ, ಕೋಪ ಮತ್ತ
ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಜತೆಗಿನ ಭೇಟಿಯನ್ನು ಪ್ರೋಟೋಕಾಲ್ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೇ ಗೊಂದಲ ಸೃಷ್ಟಿವೆ ಎಂದ ಅವರು, ನರೇಗಾ ಯೋಜನೆಗಳು ಮತ್ತು ಬಿಜೆಪಿ ರಾಜಕಾರಣದ ಬಗ್ಗೆ ಚರ್ಚಿಸಲಾಗಿದೆ
ಹಲ್ಲಿ ಕಂಡರೆ ಸಾಕು, ಈ ಹುಡುಗಿಯರು ಮಾರುದ್ದ ಓಡುವವರೇ ಹೆಚ್ಚು. ಆದರೆ ಈ ಪುಟಾಣಿ ಹಲ್ಲಿ ಕಂಡೊಡನೆ ಮಾಡಿದ ಕೆಲಸ ನೋಡಿದ್ರೆ ಶಾಕ್ ಆಗ್ತೀರಾ. ಯಾವುದೇ ಭಯವಿಲ್ಲದೇ ಹಲ್ಲಿಯನ್ನು ಬರಿಗೈಯಲ್ಲಿ ಹಿಡಿದಿದ್ದಾನೆ. ಈ ವಿಡಿಯೋ ನೋಡಿದ ನೆ
ಕೋಲಾರ ಜಿಲ್ಲೆಯ ಎನ್.ಜಿ. ಹುಲ್ಕೂರು ಗ್ರಾಮದ ಬಳಿ ಸಾರಿಗೆ ಇಲಾಖೆ ಅಧಿಕಾರಿಗಳು ಖಾಸಗಿ ಬಸ್ಸನ್ನು ವಶಪಡಿಸಿಕೊಂಡಿದ್ದಾರೆ. ಒಂದೇ ಬಸ್ ಕರ್ನಾಟಕ ಮತ್ತು ಆಂಧ್ರ ಪ್ರದೇಶ ನೋಂದಣಿಯ ನಂಬರ್ ಪ್ಲೇಟ್ಗಳನ್ನು ಹೊಂದಿದ್ದು, ತೆರ
ಪ್ರಾಣಿಗಳಂತೆ ಮನುಷ್ಯನನ್ನು ಬೇಟೆಯಾಡಿ ತಿನ್ನುವ ನರಭಕ್ಷಕನೊಬ್ಬ ಪಶ್ಚಿಮ ಬಂಗಾಳದಲ್ಲಿ ಪತ್ತೆಯಾಗಿದ್ದಾನೆ. ಪಶ್ಚಿಮ ಬಂಗಾಳ(West Bengal)ದಲ್ಲಿ ನರಭಕ್ಷಕನೊಬ್ಬ ಪತ್ತೆಯಾಗಿದ್ದಾನೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂ
ಮನೆಯಲ್ಲಿ ಪಾರಿವಾಳ ಗೂಡು ಕಟ್ಟುವುದು ವಾಸ್ತು ಪ್ರಕಾರ ಶುಭವೋ ಅಶುಭವೋ ಎಂಬುದು ಹಲವರ ಪ್ರಶ್ನೆ. ಕೆಲವರು ಇದನ್ನು ಶಾಂತಿ, ಸಮೃದ್ಧಿ ಮತ್ತು ಆರ್ಥಿಕ ಸುಧಾರಣೆಯ ಸಂಕೇತ ಎಂದರೆ, ಇನ್ನು ಕೆಲವರು ಅಸ್ಥಿರತೆ ಮತ್ತು ನಕಾರಾತ್ಮಕ ಪರಿ
ಬೆಂಗಳೂರಿನಲ್ಲಿ ಡಿಫೆಕ್ಟಿವ್ ಮತ್ತು ಫ್ಯಾನ್ಸಿ ನಂಬರ್ ಪ್ಲೇಟ್ಗಳು AI ಕ್ಯಾಮೆರಾಗಳ ಪತ್ತೆಯಿಂದ ತಪ್ಪಿಸಿಕೊಂಡು ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪರಾಧ ತನಿಖೆಗೆ ಅಡ್ಡಿಯಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವ
ಪ್ರಯಾಣಿಕನ ಮೇಲೆ ಬಸ್ ಹರಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ KSRTC ಬಸ್ ನಿಲ್ದಾಣದಲ್ಲಿ ನಡೆದಿದೆ. ನಿರ್ಲಕ್ಷ್ಯದ ಚಾಲನೆ ಮಾಡಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ
Elon Musk reiterates Universal High Income society in 10-20 years: ಮನುಷ್ಯರು ರಿಟೈರ್ಮೆಂಟ್ಗೆಂದು ಹಣ ಉಳಿಸುವುದು ವ್ಯರ್ಥವೆನಿಸುತ್ತದೆ. ಎಲ್ಲವೂ ಎಲ್ಲರಿಗೂ ಸಿಗುತ್ತದೆ. ಹೀಗೆಂದು ಇಲಾನ್ ಮಸ್ಕ್ ಹೇಳುತ್ತಾರೆ. ಇನ್ನು 10ರಿಂದ 20 ವರ್ಷದಲ್ಲಿ ಎಐ ಮತ್ತು ರೋಬೋಟಿಕ್
ನಟ ಸಲ್ಮಾನ್ ಖಾನ್ ಹಾಗೂ ಕ್ರಿಕೆಟರ್ ಎಂಎಸ್ ಧೋನಿ ಮಧ್ಯೆ ಒಳ್ಳೆಯ ಒಡನಾಟ ಇದೆ. ಇದು ಆಗಾಗ ಸಾಬೀತಾಗುತ್ತಾ ಇರುತ್ತದೆ. ಈಗ ಸಲ್ಲು ಫಾರ್ಮ್ಹೌಸ್ನಲ್ಲಿ ಸೇರಿರೋ ಇವರು ಕಾರುಗಳನ್ನು ಡ್ರಿಫ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾ
ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸೌಕರ್ಯ ಒದಗಿಸುವ ಜವಾಬ್ದಾರಿ ಹೊಂದಿರುವ ಅತಿಥಿ ಶಿಕ್ಷಕ ಹಾಗೂ ಎಸ್ಡಿಎಂಸಿ ಅಧ್ಯಕ್ಷ ಪರಸ್ಪರ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಘಟನೆಯು, ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲ
Sudha Kongara-Sivakarthikeyan: ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಗಿದ್ದು ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ಕಾಣುತ್ತಿಲ್ಲ. ಬಿಗಿಯಲ್ಲದ ಚಿತ್ರಕತೆ ಸೇರಿದಂತೆ ವಿಜಯ್ ಅಭಿಮಾನಿಗಳ ವಿರೋಧ ಇನ್ನಿತರೆ ಕಾರಣಗಳಿಗಾಗಿ ಸಿನಿಮಾ
India vs New Zealand, 2nd ODI: ಭಾರತ ಮತ್ತು ನ್ಯೂಝಿಲೆಂಡ್ ಈವರೆಗೆ 121 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 63 ಮ್ಯಾಚ್ಗಳಲ್ಲಿ. ಇನ್ನು ನ್ಯೂಝಿಲೆಂಡ್ ತಂಡ 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನುಳಿದ 7
ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು ನೆರವೇರಿಸಿದ್ದಾರೆ. ಅಷ್ಟೇ ಅಲ್ಲದೆ ಗೋಸೇವೆ ಕೂಡ ಮಾಡಿದ್ದಾ

17 C