ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿಗಳ ಇ-ಮೇಲ್ ಐಡಿಗೆ ಬಂದ ಈ ಬೆದರಿಕೆಯಿಂದ ನ್ಯಾಯಾಲಯವನ್ನು ತೆರವುಗೊಳಿಸಿ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದಿಂ
Rukmini Vasanth: ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗ
ಕೆಲವು ನಟಿಯರ ಫೋಟೋ ಮತ್ತು ವಿಡಿಯೋವನ್ನು ಅಸಭ್ಯ ರೀತಿಯಲ್ಲಿ ವೈರಲ್ ಮಾಡಲಾಗಿದೆ. ಅಂಥವರ ವಿರುದ್ಧ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಗರಂ ಆಗಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ವರ್ತನೆಯನ್ನು ಸಹಿಸುವುದಿಲ್ಲ ಎಂದು ಖ
ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್ ಹಿನ್ನೆಲೆ ಸ್ಥಳೀಯ ನಿವಾಸಿಗಳು ಆತಂಕಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ನಡೆದಿದೆ. ಕಳೆದ ಒಂದು ವಾರದಿಂದ ಕಾಡಾನ
ಸೋಶಿಯಲ್ ಮೀಡಿಯಾದಲ್ಲಿ 'ಧುರಂಧರ್ 2' Vs 'ಟಾಕ್ಸಿಕ್' ಚರ್ಚೆ ಜೋರಾಗಿದೆ. ಮಾರ್ಚ್ 3ಕ್ಕೆ ಬರಬೇಕಿದ್ದ 'ಧುರಂಧರ್ 2' ಟ್ರೇಲರ್ ಚಂದ್ರ ಗ್ರಹಣದ ಕಾರಣ ಮುಂದೂಡಲ್ಪಟ್ಟಿದೆ. ಗ್ರಹಣವನ್ನು ಶುಭ ಎಂದು ಪರಿಗಣಿಸದ ಕಾರಣ ಚಿತ್ರತಂಡ ಈ ನಿರ್ಧಾರ
ಬೆಂಗಳೂರಿನಲ್ಲಿ 'ಆಪ್ಕಿ ಇವಿ' ಶೋರೂಂ ಮಾಲೀಕರು ಸಬ್ಸಿಡಿ ನೆಪದಲ್ಲಿ ಗ್ರಾಹಕರಿಗೆ 35 ಕೋಟಿ ರೂ. ಎಲೆಕ್ಟ್ರಿಕ್ ಬೈಕ್ ಸಾಲ ವಂಚನೆ ಮಾಡಿದ್ದಾರೆ. 3,250 ಜನರಿಂದ 20,000 ರೂ. ಠೇವಣಿ ಪಡೆದು, ಅವರ ತಿಳುವಳಿಕೆ ಇಲ್ಲದೆ ಕೊಟಕ್ ಮಹೀಂದ್ರಾ ಬ್ಯಾಂ
T20 World Cup 2026 Semi Final: ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮಾರ್ಚ್ 5 ರಂದು ಜರುಗಲಿರುವ ದ್ವಿತೀಯ ಸೆಮಿಫೈ
Long-term investment tips: ದೀರ್ಘಾವಧಿ ಹೂಡಿಕೆ ಮಾಡುವಾಗ ಸಂಯಮದ ಗುಣ ಇರಬೇಕು. ಹೂಡಿಕೆ ಅವಧಿ ಹೆಚ್ಚಿದಷ್ಟು ಉತ್ತಮ ರಿಟರ್ನ್ ಪಡೆಯಲು ಸಾಧ್ಯ ಎಂಬುದು ತಿಳಿದಿರಬೇಕಾದು. ಜನಸಾಮಾನ್ಯರು ದೀರ್ಘಾವಧಿ ಹೂಡಿಕೆಯಲ್ಲಿ ಮಾಡುವ ಸಾಮಾನ್ಯ ತಪ್ಪುಗಳನ
ಸಾಮಾನ್ಯವಾಗಿ ಗ್ರಹಣ ಕಾಲದಲ್ಲಿ ದೇವಸ್ಥಾನಗಳು ಮುಚ್ಚಿದರೂ, ಬೆಂಗಳೂರಿನ ಬಂಡೆ ಮಹಾಕಾಳಿ ದೇವಾಲಯ ತೆರೆದಿರುತ್ತದೆ. ಗ್ರಹಣಕ್ಕೆ ಕಾರಣರಾದ ರಾಹು-ಕೇತುಗಳ ಪ್ರಭಾವ ನಿಯಂತ್ರಿಸುವ ಶಕ್ತಿ ಮಹಾಕಾಳಿಗಿದೆ ಎಂಬ ನಂಬಿಕೆಯಿದೆ. ಇಲ್ಲ
ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಪ್ರಮುಖ ದೇವಾಲಯಗಳು ನಿತ್ಯ ಪೂಜೆಗಳ ಬಳಿಕ ಬಂದ್ ಆಗಿವೆ. ಬೆಂಗಳೂರಿನ ಕಾಡುಮಲ್ಲೇಶ್ವರ, ಬೆಳಗಾವಿಯ ಕಪಿಲೇಶ್ವರ, ಕೊಡಗಿನ ಓಂಕಾರೇಶ್ವರ ದೇಗುಲಗಳು ಗ್ರಹಣ ಮೋಕ್ಷದ ಬಳಿಕ ಶುದ್ಧ
ದುಬೈನಿಂದ ಸುರಕ್ಷಿತವಾಗಿ ಮರಳಿದ ಎಂಎಲ್ಸಿ ಭೋಜೇಗೌಡರು ಅಲ್ಲಿನ ಭಯಾನಕ ಅನುಭವ ಹಂಚಿಕೊಂಡಿದ್ದಾರೆ. ಇಸ್ರೇಲ್-ಇರಾನ್ ಸಂಘರ್ಷದ ವೇಳೆ ಬಾಂಬ್ ದಾಳಿ ಮತ್ತು ಯುದ್ಧದಂತಹ ವಾತಾವರಣದಿಂದ ತಾವು ಹಾಗೂ ತಮ್ಮ ಪತ್ನಿ ಜೀವಂತವಾಗಿ ಭಾರ
ಧಾರವಾಡದಿಂದ ಆರಂಭವಾದ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಈಗ ರಾಜ್ಯಾದ್ಯಂತ ವಿಸ್ತರಿಸಲಿದೆ. FRBM ಕಾಯ್ದೆಯಿಂದ ಹುದ್ದೆ ಕಡಿತವಾಗುತ್ತಿದ್ದು, 56 ಸಾವಿರ ಹುದ್ದೆ ಭರ್ತಿ ಘೋಷಣೆಯೂ ವೇಳಾಪಟ್ಟಿ ಇಲ
ಇರಾನ್ನಲ್ಲಿ ಭೂಮಿ ಇದ್ದಕ್ಕಿದ್ದಂತೆ ನಡುಗಿದೆ. ಇರಾನ್ನಲ್ಲಿ ಇಸ್ರೇಲಿ ಬಾಂಬ್ ದಾಳಿಯ ನಡುವೆ ಕಂಪನದ ಅನುಭವವಾಯಿತು. ಮಂಗಳವಾರ ದಕ್ಷಿಣ ಇರಾನ್ನ ಗೆರಾಶ್ ನಗರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್
ಸಾಮಾನ್ಯವಾಗಿ ಗ್ರಹಣದಂದು ದೇವಸ್ಥಾನಗಳ ಬಾಗಿಲು ಮುಚ್ಚಿದರೆ, ಶ್ರೀಕಾಳಹಸ್ತಿಯಲ್ಲಿ ಮಾತ್ರ ದೇವರ ದರ್ಶನ ಲಭ್ಯವಿರುತ್ತದೆ. ರಾಹು-ಕೇತುಗಳ ಅಧಿಪತಿ ನೆಲೆಸಿರುವ ಈ ಕ್ಷೇತ್ರದಲ್ಲಿ ಗ್ರಹಣದ ದೋಷ ತಟ್ಟುವುದಿಲ್ಲ ಎಂಬುದು ನಂಬಿಕ
ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನಕ್ಕೆ ದೆಹಲಿಯಿಂದ ವಿಮಾನದಲ್ಲಿ ಬರುತ್ತಿದ್ದ ಹೈಟೆಕ್ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ಐಷಾರಾಮಿ ಪಾರ್ಟಿ ಮತ್ತು ಕಾರ್ಯಕ್ರಮಗಳಲ್ಲಿ ಐಫೋನ್ ಸೇರಿದಂತೆ ದುಬಾರಿ ಫೋನ್ಗಳನ್ನು ಕದಿಯು
ಬೆಂಗಳೂರಿನಲ್ಲಿ 15 ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾಗಿದ್ದ ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬ ಕುಖ್ಯಾತ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.4 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭ
India Draws Up Oil Contingency Plan Amid US-Iran Turmoil: ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಗೆ ಅಡ್ಡಿಯಾಗಿದೆ. ಗಲ್ಫ್ ರಾಷ್ಟ್ರಗಳಿಂದ ತೈಲ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಸಾಗಲು ತಡೆಯಾಗಿದೆ. ಭಾರತದ ಬಳಿ ದೀರ್ಘಕಾಲಕ್ಕೆ ಆಗುವಷ್ಟು ತೈಲ,
ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್ನ ಪರಮೋಚ್ಛ ನಾಯಕ ಖಮೇನಿ ಹತ್ಯೆಯನ್ನು ಮೋಸದಿಂದ ನಡೆಸಿದ ಕೃತ್ಯ ಎಂದು ಖಂಡಿಸಿದ್ದಾರೆ. ಇದು ಯುಎಸ್ಎ ಮತ್ತು ಇಸ್ರೇಲ್ನಿಂದ ವಿಶ್ವಸಂಸ್ಥೆ ಚಾರ್ಟರ್ ಉಲ್ಲಂಘನೆಯಾಗಿದೆ
Rashmika Mandanna and Vijay Deverakonda: ರಶ್ಮಿಕಾ-ವಿಜಯ್ ಮದುವೆಗೆ ಸುಮಾರು ಕೋಟಿಗಳೇ ಖರ್ಚಾಗಿವೆ. ಇವರು ಮದುವೆಗೆ ಧರಿಸಿದ್ದ ಚಿನ್ನದ ಬೆಲೆಯೇ ಸುಮಾರು 6-7 ಕೋಟಿಗಳದ್ದಾಗಿತ್ತು ಎನ್ನಲಾಗುತ್ತಿದೆ. ಮದುವೆಗೆ ಭಾರಿ ಮೊತ್ತ ಖರ್ಚು ಮಾಡಿರುವ ಈ ದಂಪತಿ ಇದ
ನಟ ಶ್ರೀರಾಮ್ ನಾಯಕನಾಗಿ ನಟಿಸಿರುವ 'ಪ್ರೇಮದ ಊರಲಿ' ಚಿತ್ರದ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸಿದೆ. ಮನೋಜ್ ಕುಮಾರ್ ನಿರ್ದೇಶನದ ಈ ಚಿತ್ರ ಹಳ್ಳಿ ಜೀವನದ ಸೊಗಸು ಹಾಗೂ ಸುಂದರ ಪ್ರೇಮಕಥೆಯನ್ನು ಅನಾವರಣಗೊಳಿಸುತ್ತ
ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಮೆಗಾ ರೇಡ್ನಲ್ಲಿ ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಎಲ್ಎಸ್ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ಯುದ್ಧ ಘೋಷಿಸಿದ್ದಾರೆ. ಅಮೆರಿಕ ಸೇನೆಯು ಹಲವಾರು ದಿನಗಳಿಂದ ಇರಾನ್ ಮೇಲೆ ಭಾರೀ ಬಾಂಬ್ ದಾಳಿ ನಡೆಸುತ್ತಿದೆ. ಆದಾಗ್ಯೂ, ಈ ಯುದ್ಧದ ಮಧ್ಯೆ, ಟ್ರಂಪ್ಗೆ ಸಂಬಂಧಿಸಿದ ಆಘಾತಕ
ಗ್ರಹಣ ಕಾಲದಲ್ಲಿ ಮಾಂಸಾಹಾರ ಸೇವಿಸಬಹುದೇ? ಎಂಬ ಪ್ರಶ್ನೆ ಸಾಕಷ್ಟು ಜನರಲ್ಲಿದೆ. ಮಾಂಸಾಹಾರ ಸೇವನೆಯ ಬಗ್ಗೆ ಜ್ಯೋತಿಷ್ಯ ಮತ್ತು ವಿಜ್ಞಾನದ ವಿಭಿನ್ನ ಅಭಿಪ್ರಾಯಗಳಿವೆ. ಜ್ಯೋತಿಷ್ಯ ಶಾಸ್ತ್ರವು ಗ್ರಹಣವನ್ನು ಅಶುಭ ಕಾಲವೆಂದು
ತುಮಕೂರಿನ ಡಿ. ರಾಂಪುರ ಯುವಕ ಮನೋಜ್ ಇರಾನ್ನಲ್ಲಿ ಮರ್ಚೆಂಟ್ ನೇವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್-ಇರಾನ್ ಯುದ್ಧದ ಕಾರಣ ಸಂಪರ್ಕ ಕಡಿತಗೊಂಡು ಸಿಲುಕಿಕೊಂಡಿದ್ದಾರೆ. ಮಗನನ್ನು ಸುರಕ್ಷಿತವಾಗಿ ಕರೆತರಲು ಕುಟು
ಹಾಸನದ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಮಂಗಳವಾರ ವೈಭವದಿಂದ ನೆರವೇರಿತು. ಕೇತುಗ್ರಸ್ತ ಚಂದ್ರ ಗ್ರಹಣ ಇದ್ದರೂ ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರಿ ರಥ ಎಳೆದು ಪುನೀತರಾದರು. ಶಾಸಕ ಎಚ್ಡಿ ರೇವಣ್
Priyanka Chopra: ಇತ್ತೀಚೆಗಷ್ಟೆ ಪ್ರಿಯಾಂಕಾ ಚೋಪ್ರಾ ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಬಿಡುಗಡೆ ಆಗಿದೆ. ಸಿನಿಮಾ ಅಮೆಜಾನ್ ಪ್ರೈಂನಲ್ಲಿ ನೇರವಾಗಿ ಬಿಡುಗಡೆ ಆಗಿದ್ದು, ನಂಬರ್ 1 ಸಿನಿಮಾ ಆಗಿ ಟ್ರೆಂಡ್ ಆಗುತ್ತಿದೆ. ಸಿ
The Hundred 2026: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು
ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಉದಯ್ ಹೇಳಿದ್ದಾರೆ. ಮಂಡ್ಯಕ್ಕೆ ಕೈಗಾರಿಕೆ ತರುವಂತ
ಚಿತ್ರದುರ್ಗ, ಮಾರ್ಚ್ 3: ಅತ್ತಿಗೆ ಹಾಗೂ ನಾದಿನಿಯರ ನಡುವೆ ಶೀತಲ ಸಮರ ನಡೆಯುವುದು ಸಾಮಾನ್ಯ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ ಅತ್ತಿಗೆ-ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಅದುವೇ ಡಿಕ್ಕಿ ಹಬ್ಬ! ಅತ್ತ
ಪ್ರಧಾನಿ ನರೇಂದ್ರ ಮೋದಿ ಯೂಟ್ಯೂಬ್ನಲ್ಲಿ 30 ಮಿಲಿಯನ್ ಸಬ್ಸ್ಕ್ರೈಬರ್ಗಳ ಮೈಲಿಗಲ್ಲು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಜಾಗತಿಕ ನಾಯಕರಲ್ಲಿ ಅತಿ ಹೆಚ್ಚು ಚಂದಾದಾರರನ್ನು ಹೊಂದಿರುವ ಇವರು, ತಮ್ಮ ಡಿಜಿಟಲ್ ವ್
ಜಾಮ್ನಗರದ ವಂಟಾರಾ ತನ್ನ ಒಂದು ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿದೆ. ಪ್ರಧಾನಿ ಮೋದಿಯವರು ಉದ್ಘಾಟಿಸಿದ ಈ ಕೇಂದ್ರವು ಅನಂತ್ ಅಂಬಾನಿಯವರ ದೂರದೃಷ್ಟಿಯಡಿ ಸಾವಿರಾರು ಪ್ರಾಣಿಗಳನ್ನು ರಕ್ಷಿಸಿ, ಸುಧಾರಿತ ವೈದ್ಯಕೀಯ ಆರೈಕ
ಹೋಳಿ ಹುಣ್ಣಿಮೆಯಂದು ಗ್ರಹಣ ಕಾರಣ ದೇಶದ ಈ ಭಾಗದಲ್ಲಿ ಸಾಲು ಸಾಲು ಅನಾಹುತಗಳ ಸಾಧ್ಯತೆ ಇದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಒಂದು ಕೊಳಗ ಹಾಲಿಗೆ ಒಂದು ಚಮಚ ಮೊಸರು
ಮನೆಯಲ್ಲಿ ಸಾಕಿದ ಪಕ್ಷಿಗಳನ್ನು ಹೊರತು ಪಡಿಸಿ ಸ್ವಚ್ಛಂದವಾಗಿ ಹಾರಾಡುವ ಹಕ್ಕಿಗಳು ಮನುಷ್ಯರ ಮಾತಿಗೆ ಪ್ರತಿಕ್ರಿಯಿಸುತ್ತವೆ. ಒಂದು ಸಲ ನೀವೇನಾದ್ರು ಕಾಳು ಹಾಕಿದ್ರ ಸಾಕು ತುತ್ತು ಹಾಕಿದ್ದನ್ನು ಮರೆಯಲ್ಲ. ಇದೀಗ ಮಹಿಳೆಯೊಬ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೂ ಮುನ್ನವೇ ₹600 ಕೋಟಿ ಪ್ರೀ-ರಿಲೀಸ್ ಬಿಸ್ನೆಸ್ ಮೂಲಕ ನಿರ್ಮಾಪಕರಿಗೆ ಸುರಕ್ಷತೆ ಒದಗಿಸಿದೆ. ಯಶ್ ಅವರ ಉತ್ತಮ ಕಾರ್ಯತಂತ್ರ ಹಾಗೂ ನಯನತಾರಾ, ಟೊವಿನೋ, ರುಕ್ಮಿಣಿ ವಸಂತ್ ಅವರಂತಹ ಸ್ಟಾ
Daily Numerology March 03: ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 03: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕ
Daily Numerology March 03: ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 3ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬ
Daily Horoscope Mach 03: ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಮಂಗಳವಾರವಾಗಿದ್ದು, ಸ್ವಾರ್ಥ, ವಿದೇಶ ಪ್ರಯಾಣ, ಕೃಷಿ ಚಿಂತನೆ, ವ್ಯಾಪಾರದ ವಿಸ್ತಾರಣೆ, ಪ್ರೇಮಕ್ಕೆ ಒತ್ತಾಯ ಇವೆಲ್ಲ
Bullion Market 2026 March 3rd: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಇಳಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್ಗೆ 45 ರೂ, ಬೆಳ್ಳಿ ಬೆಲೆ 20 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 15,585 ರೂಗೆ ಇಳಿದರೆ, 24 ಕ್ಯಾರಟ್ ಚಿನ್ನದ ಬೆಲೆ 17,002 ರೂಗೆ ಕುಸಿದ
India vs England: ಟಿ20 ವಿಶ್ವಕಪ್ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನ
ಒಂದೆಡೆ ತಮಟೆ ಬಾರಿಸುವವರು, ಮತ್ತೊಂದೆಡೆ ಸಾಲಾಗಿ ಓಡಿಬಂದು ಮುಳ್ಳಿನ ಪೊದೆಗಳಿಗೆ ಜಿಗಿಯುವ ಜನ! ಈ ದೃಶ್ಯ ಕಂಡುಬಂದಿದ್ದು, ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ. ಗ್ರಾಮ ದೇವತೆ ಬಿಸಿಲು ಮಾರಮ್ಮ ಜಾತ್ರೆ ಸಂದರ್ಭ ಈ ಗ್ರ
ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ ವೇಯಲ್ಲಿ ವ್ಯಾನ್ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದ
ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದಲ್ಲಿ ಕರ್ನಾಟಕ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಿಐಡಿ ಎಸ್ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ತಿರಸ್ಕರಿಸಿ, ಮರು ತನಿಖೆಗೆ ನಿರ್ದೇಶನ ನೀಡಿದೆ. ದೂರುದ
Rashmika Mandanna and Vijay Deverakonda: ರಶ್ಮಿಕಾ ಹಾಗೂ ವಿಜಯ್ ಅವರ ಮದುವೆ ಚಿತ್ರಗಳಂತೂ ದೇಶದಾದ್ಯಂತ ಸದ್ದು-ಸುದ್ದಿ ಆಗಿವೆ. ಇಬ್ಬರ ಮದುವೆ ಒಂದು ರೀತಿ ‘ನ್ಯಾಷನಲ್ ನ್ಯೂಸ್’ ಆಗಿದೆ. ರಶ್ಮಿಕಾ-ವಿಜಯ್ ಹೋದಲ್ಲೆಲ್ಲ ಅವರ ನೋಡಲು ಜನ ಮುಗಿಬೀಳುತ್ತಿದ
ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಬಂದಿದೆ. ರಾಮನಗರ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 5 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 200ಕ್ಕ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕುತ್ತಿಗೆಯ ಮೇಲೆ ಕಾಣಿಸಿಕೊಂಡ ಕೆಂಪು ಕಲೆ ಅವರ ಆರೋಗ್ಯದ ಬಗ್ಗೆ ಊಹಾಪೋಹಗಳನ್ನು ಹುಟ್ಟುಹಾಕಿದೆ. ಶ್ವೇತಭವನವು ಇದು ಚರ್ಮದ ಕ್ರೀಮ್ ಬಳಕೆಯಿಂದ ಉಂಟಾಗಿದೆ ಎಂದು ಸ್ಪಷ್ಟಪಡಿಸಿದೆ, ಹ
ದಾವಣಗೆರೆಯಲ್ಲಿ ಮಾರ್ಚ್ 4ರಂದು ಐತಿಹಾಸಿಕ ಜೈನ್ ದೀಕ್ಷಾ ಮಹೋತ್ಸವ ನಡೆಯಲಿದೆ. ಪ್ರಸಿದ್ಧ ಉದ್ಯಮಿ ದಂಪತಿ ಸೇರಿ ಎಂಬಿಎ ಮತ್ತು ಬಿಕಾಂ ಪದವೀಧರರಾದ ಇಬ್ಬರು ಯುವತಿಯರು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಜೈನ ಗುರು ಅಭಯ್ ಶ
Auqib Nabi: ಜಮ್ಮು-ಕಾಶ್ಮೀರ ವೇಗಿ ಆಖಿಬ್ ನಬಿ ಕಳೆದ ಎರಡು ರಣಜಿ ಟೂರ್ನಿಗಳ ಮೂಲಕ ಪಡೆದಿರುವ ಒಟ್ಟು ವಿಕೆಟ್ಗಳ ಸಂಖ್ಯೆ ಬರೋಬ್ಬರಿ 104, ಅದು ಸಹ ಕೇವಲ 18 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಷ್ಟೇ ಅಲ್ಲದೆ ಈ ಬಾರಿ ಜಮ್ಮು-ಕಾಶ್ಮೀರ ತಂಡ ರಣಜಿ
ದೇಶಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹೋಳಿ ಆಚರಣೆ ಸಂದರ್ಭದಲ್ಲಿ ಹೊತ್ತಿಸಿದ್ದ ಬೆಂಕಿ ಮೇಲೆ ವ್ಯಕ್ತಿಯೊಬ್ಬ ನಡೆದಿದ್ದಾರೆ. ಅದು ಅಲ್ಲಿಯ ಸಂಪ್ರದಾಯ, ಪ್ರತಿ ವರ್ಷ ಹೋಳಿ ಹಬ್ಬದ ಮುನ್ನಾದಿನ ಈ ಆಚರ
ಸನಾತನ ಸಂಸ್ಕೃತಿಯಲ್ಲಿ ಗ್ರಹಣಕ್ಕೆ ಮಹತ್ವವಿದೆ. ಗ್ರಸ್ತೋದಯ ಚಂದ್ರಗ್ರಹಣವು ಭಾರತದಲ್ಲಿ ಗೋಚರಿಸಲಿದ್ದು, ಸೂತಕ ನಿಯಮಗಳು ಅನ್ವಯಿಸುತ್ತವೆ. ಇದರ ಸ್ಪರ್ಶ, ಮಧ್ಯಮ, ಮತ್ತು ಮೋಕ್ಷ ಕಾಲಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಗ
‘ಪೆದ್ದಿ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಾಮ್ ಚರಣ್ ಅವರು ಸಿನಿಮಾದ ಡಬ್ಬಿಂಗ್ ಕೆಲಸದಲ್ಲಿ ತೊಡಗಿಕೊಂಡಿದ್ದ ವಿಡಿಯೋ ವೈರಲ್ ಆಗಿತ್
ಅಮೆರಿಕ ಮತ್ತು ಇಸ್ರೇಲ್ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿದ್ದು ಹೇಗೆ ಎಂಬುದು ಈಗ ಬಹಿರಂಗವಾಗಿದೆ. ಟ್ರಾಫಿಕ್ ಕ್ಯಾಮೆರಾಗಳನ್ನು ಹ್ಯಾಕ್ ಮಾಡಿ, ಮೊಬೈಲ್ ಸಿಗ್ನಲ್ಗಳನ್ನು ಟ್ರ್ಯಾಕ್ ಮಾಡಿ, ವ
T20 World Cup 2026: ಟಿ20 ವಿಶ್ವಕಪ್ ಸೆಮಿಫೈನಲ್ ಸುತ್ತಿಗೆ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ತಲುಪಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದ್ದು, ಮೊದಲ ಸೆಮೀಸ್ನಲ್ಲಿ ಸೌತ್ ಆಫ್ರಿಕಾ
ಇಸ್ರೇಲ್-ಇರಾನ್ ಸಂಘರ್ಷದಿಂದ ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಪೂರೈಕೆ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು, ಬೆಲೆ ಏರಿಕೆಯಾಗಲಿದೆ. ನಗರಕ್ಕೆ ಬರುವ ಹೆಚ್ಚಿನ ಡ್ರೈ ಫ್ರೂಟ್ಸ್ಗಳು, ವಿಶೇಷವಾಗಿ ಅಂಜೂರ, ಪಿಸ್ತಾ ಮತ್ತು ಖರ್ಜ
ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಸಸ್ಯ ಮತ್ತು ಪಕ್ಷಿ, ಪ್ರಾಣಿಗಳು ಕೂಡಾ ಮಹತ್ತರ ಪಾತ್ರವನ್ನು ವಹಿಸುತ್ತದೆ. ಆದರೆ ಇಂದು ಮನುಷ್ಯನ ಸ್ವಾರ್ಥದ ಕಾರಣದಿಂದಾಗಿ ಅದೆಷ್ಟೋ ಪ್ರಾಣಿ, ಪಕ್ಷಿ, ಸಸ್ಯ ಪ್ರಬೇಧಗಳು ಅಳಿವಿನಂ
T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ನಿಂದ 16 ತಂಡಗಳು ಹೊರಬಿದ್ದಿವೆ. ಇದೀಗ ಉಳಿದಿರುವುದು ಕೇವಲ 4 ಟೀಮ್ಗಳು ಮಾತ್ರ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡಗಳು ಮಾರ್
ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ತೆರೆಗೆ ತರುವ ಪ್ಲ್ಯಾನ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಓಂ ಪ್ರಕಾಶ್ ರಾವ್ ಅವರು ಮಾತನಾಡಿದ್ದಾರೆ. ಈ
ಇಸ್ರೇಲ್-ಇರಾನ್ ಯುದ್ಧ ಪರಿಸ್ಥಿತಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವಾರು ವಿಮಾನಗಳು ರದ್ದಾಗಿವೆ. ಇರಾನ್ ವಾಯುಪ್ರದೇಶ ಬಂದ್ ಆಗಿದ್ದರಿಂದ ದುಬೈ, ಅಬುಧಾಬಿ, ಜಿದ್ದಾದಿಂದ ಬೆಂಗಳೂರಿಗ
ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹ
T20 World Cup 2026: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳ
ನಟಿ ಶ್ರದ್ಧಾ ಕಪೂರ್ ಅವರಿಗೆ 39ನೇ ಹುಟ್ಟುಹಬ್ಬದ ಸಂಭ್ರಮ. ಅವರ ಲವ್ ಲೈಫ್ ಸದಾ ಸುದ್ದಿಯಲ್ಲಿದೆ. ಫರ್ಹಾನ್, ಆದಿತ್ಯ ಜೊತೆ ಹೆಸರು ತಳುಕು ಹಾಕಿಕೊಂಡಿದ್ದ ಶ್ರದ್ಧಾ ಈಗ ರಾಹುಲ್ ಮೋದಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಮದುವೆ ಆಗ
ಟಾಲಿವುಡ್ ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ಮದುವೆಯಾದ ನಂತರ, ವಿಜಯ್ ಅವರ ಹುಟ್ಟೂರು ತುಮ್ಮನ್ಪೇಟೆಯಲ್ಲಿ ಸ
ತಮ್ಮ ಸುಂಕದ ಮರುಪಾವತಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳನ್ನು ವಿಳಂಬಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಾಯವನ್ನು ಫೆಡರಲ್ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ, ಇದರಿಂದಾಗಿ ಕೆಳ ನ್ಯಾಯಾಲಯದಲ್ಲಿ
Karnataka Weather: ರಾಜ್ಯದ ಹಲವೆಡೆ ಇಂದು ಒಣ ಹವೆಯಿದ್ದು, ಇನ್ನೂ ಕೆಲ ದಿನ ಇದೇ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಬೇಸಿಗೆ ತೀವ್ರಗೊಂಡಿದ್ದು, ತಾಪಮಾನ 39 ಡಿಗ್ರಿ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇ
Israel-Iran War: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಸೂಚನ
ನಟಿ ರಾಗಿಣಿ ದ್ವಿವೇದಿ ಅವರ 'ವೀರ ಮದಕರಿ' ಸಿನಿಮಾ ಕುರಿತ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ತಮ್ಮ ಚೊಚ್ಚಲ ಚಿತ್ರದಲ್ಲಿ ಹೊಕ್ಕಳು ಪ್ರದರ್ಶನದ ಬಗ್ಗೆ ನೀಡಿದ ಸಂದರ್ಶನದಲ್ಲಿ, ನಿರ್ದೇಶಕರು 'ನೇವಲ್ ಅಧಿಕಾರಿಯಾಗಿದ್ದರೇ?'
T20 World Cup 2026: ಟಿ20 ವಿಶ್ವಕಪ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 16 ತಂಡಗಳು ಟೂರ್ನಿಯಿಂದ ಹೊರಬಿದ್ದಿದ್ದು, ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಗೆ ಪ್ರವೇಶಿಸಿದೆ. ಈ ತಂಡಗಳಲ್ಲಿ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಮೆರಿಕ ಸೈನಿಕರು ಪ್ರಾಣ ಕಳೆದುಕೊಳ್ಳುವ ಸಾಧ್ಯತೆಯ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 3, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್
ಇಸ್ರೇಲ್-ಇರಾನ್ ಸಂಘರ್ಷದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಭಾರತೀಯರು (ಕನ್ನಡಿಗರ ಸಹಿತ) ಮೂರು ದಿನಗಳ ನಂತರ ಬೆಂಗಳೂರಿಗೆ ವಾಪಸಾಗಿದ್ದಾರೆ. ಇವರಲ್ಲಿ ಎಂಎಲ್ಸಿ ಭೋಜೇಗೌಡ, ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಸಹ ಸೇರಿ
ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಯಶ್ ಅವರ ಪ್ಯಾನ್ ಇಂಡಿಯಾ ಜನಪ್ರಿಯತೆ ಕಾರಣ, ದೇಶ-ವಿದೇಶದ ಮಾಧ್ಯಮ ಪ್ರತಿನಿಧಿಗಳು ಪಾಲ್ಗೊಳ್ಳುವ
Bangalore Cime: ಬೆಂಗಳೂರಿನಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಘಟನೆಗಳು ನಗರವಾಸಿಗಳನ್ನು ಬೆಚ್ಚಿಬೀಳುವಂತೆ ಮಾಡಿವೆ. ಗಾಯತ್ರಿ ನಗರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮಹಿಳೆಯೊಬ್ಬರು ದುರ್ಮರಣ ಹೊಂದಿದರೆ, ಮೂವರನ್ನು ರಕ್ಷಣೆ ಮ
ಇರಾನ್ ಮೇಲೆ ಅಮೆರಿಕ ದಾಳಿ ನಡೆಸಲು ಕಾರಣವೇನೆಂಬುದರ ಬಗ್ಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ. ಇರಾನ್ ಕ್ಷಿಪಣಿಗಳೊಂದಿಗೆ ಅಮೆರಿಕದ ಮೇಲೆ ದಾಳಿ ನಡೆಸುವ ಬೆದರಿಕೆ ಹಾಕಿತ್ತು. ನಾವು ಅಯತೊಲ್ಲಾ ಖಮೇ
ಮಧ್ಯಪ್ರಾಚ್ಯ ದೇಶಗಳಲ್ಲಿ ಸಂಘರ್ಷ ಉಲ್ಬಣಗೊಂಡಿದೆ. ಇರಾನ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್, ಅಮೆರಿಕ, ಸೌದಿ ಮುಂತಾದ ಗಲ್ಫ್ ದೇಶಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಶಾಂತಿಯುತ ಮಾತುಕತೆಯ ಮೂಲಕ ಸಂಘರ್ಷವನ್ನು ಕೊನೆಗೊ
ದರ್ಶನ್ ಜೊತೆ ಓಂ ಪ್ರಕಾಶ್ ರಾವ್ ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದ್ದು, ಸಿನ
ತಮ್ಮೂರಿಗೆ ಬಂದ ವಿಜಯ್ ದೇವರಕೊಂಡ ಅವರನ್ನು ನೋಡಿ ಜನರು ಸಖತ್ ಖುಷಿಪಟ್ಟಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಅವರು ಅಭಿಮಾನಿಗಳಿಗಾಗಿ ಊರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದರು. ಅಭಿಮಾನಿಗಳನ್ನು ಭೇಟಿ ಮಾಡಿದ ವಿಡಿಯೋ ಸಖತ್
ರಾಮನಗರ ಪೊಲೀಸರು ರಾಜ್ಯದಾದ್ಯಂತ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಖತರ್ನಾಕ್ ಕಳ್ಳರನ್ನು ಬಂಧಿಸಿದ್ದಾರೆ. ಸದ್ಯ 50 ಲಕ್ಷ ರೂ. ಮೌಲ್ಯದ 10 ಬೈಕ್, 3 ಕಾರು ಸೇರಿ ಹಲವು ವಾಹನಗಳು ಹಾಗೂ 4 ಲಕ್ಷ ರೂ ನಗದು ವಶಪಡಿಸಿಕೊಳ್
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ ಮೃತಟ್ಟಿದ್ದರು. ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಕೂ
ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ
‘ಭೀಮ ತೀರದಲ್ಲಿ’ ಚಿತ್ರ 2012ರಲ್ಲಿ ರಿಲೀಸ್ ಆಗಿತ್ತು. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. 14 ವರ್ಷಗಳ ಬಳಿಕ ಈ ಸಿನಿಮಾವನ್ನು ರೀ-ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್, ನಿರ್
ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಇಂದು ಇಸ್ರೇಲ್ ಸರ್ಕಾರದ ಆಫೀಸ್ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಟೆಲ್ ಅವೀವ್ನಲ್ಲಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹ
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಜೆಎಂಸಿ ಕೋರ್ಟ್ನಲ್ಲಿ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ
ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ
EPFO decides interest rate for EPF accounts for 26fy: ಪ್ರಸಕ್ತ ಹಣಕಾಸು ವರ್ಷವಾದ 2025-26ಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿ ನೀಡುವುದೆಂದು ಇಪಿಎಫ್ಒ ನಿರ್ಧರಿಸಿದೆ. ಹಣಕಾಸು ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಇಪಿಎಫ್ ಸದಸ್ಯರ ಅಕೌಂಟ್ಗಳಿಗೆ ಬಡ್ಡಿ ಹಣ ಜಮೆ
ಪೋಸ್ಟರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದ ಟಾಕ್ಸಿಕ್ ಚಿತ್ರದ ‘ತಬಾಹಿ’ ಹಾಡು ಬಿಡುಗಡೆ ಆಗಿದೆ. ಆದರೆ ಯಶ್ ಅಭಿಮಾನಿಗಳಿಗೆ ಈ ಹಾಡಿನಿಂದ ಖುಷಿ ಆಗುವ ಬದಲು ಬೇಸರ ಉಂಟಾಗಿದೆ. ಕಮೆಂಟ್ ಮಾಡಿದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ
ವಿಶ್ವ ಪಾರಂಪರಿಕ ತಾಣ ಬೇಲೂರಿನಿಂದ ಮೈಸೂರಿನ ಬಿಳಿಕೆರೆಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 373ರ ಕಾಮಗಾರಿ ಐದು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 630 ಕೋಟಿ ರೂ.ಗಳ ಈ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆಯ ತೊಡಕಿನಿಂದಾಗಿ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಇರಾನ್ ಅದಕ್ಕೆ ಪ್ರತಿಯಾಗಿ ಸೇಡಿನ ದಾಳಿ ನಡೆಸಲಾರಂಭಿಸಿದೆ. ಇದರಿಂದ ಈ ಮೂರು ದೇಶಗಳಿಗೆ ಮಾತ್ರವಲ್ಲದೆ ಮಧ್ಯಪ್ರಾಚ್ಯದ ಇತರೆ ಅರಬ್ ದೇಶಗಳಲ್ಲೂ ಜೀವಭಯ ಉಂಟಾಗ
ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆ ನಿರಂತರವಾಗಿ ಹೆಚ್ಚುತ್ತಿವೆ. ಇದಕ್ಕೆ ಪ್ರಮುಖ ಕಾರಣಗಳಲ್ಲಿ ದೇಹಕ್ಕೆ ಒಳ್ಳೆಯದಲ್ಲದ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವುದು ಕೂಡ ಒಂದು ಎಂದು ತಜ್ಞರು ಹೇಳುತ್ತಿದ್ದಾರೆ. ಹ
ಆಚಾರ್ಯ ಚಾಣಕ್ಯರು ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಅವರು ಗೌರವ ಮತ್ತು ಶಾಂತಿ ಬೇಕಾದರೆ ಒಂದಷ್ಟು ಜನರಿಗೆ ಸಹಾಯವನ್ನು ಮಾಡಬಾರದು, ಅವರಿಂದ ಅಂತ

32 C